admin
- Top News

ಮೋದಿ ಜೊತೆ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ: ಯಾರಿಗೆ ಸಿಗಲಿದೆ ಅವಕಾಶ?
ನವದೆಹಲಿ: ತೀಸ್ರೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಜವಾಹರಲಾಲ್ ನೆಹರು ನಂತರ ಭಾರತದ ಇತಿಹಾಸದಲ್ಲಿ ಎರಡನೇ ವ್ಯಕ್ತಿಯಾಗಿ ಸತತ ಮೂರನೇ ಬಾರಿಗೆ…
Read More » - ರಾಜಕೀಯ

ಪುರಿ ಬೀಚ್ ನಲ್ಲಿ ʻ ನರೇಂದ್ರ ಮೋದಿʼಯ ಮರಳು ಶಿಲ್ಪವನ್ನು ರಚಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್
ಪುರಿ : ಒಡಿಶಾದ ಪುರಿ ಕಡಲ ತೀರದಲ್ಲಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ನೂತನ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ…
Read More » - ಸಿನಿಮಾ

ಚಂದನ್ಶೆಟ್ಟಿಗೆ ಪ್ರಥಮ್ ಪ್ರೇಮಪಾಠ; ಲವ್ ಮ್ಯಾರೇಜ್ ಆದ್ರೆ ನಮ್ಮ ಜುಟ್ಟು ಅವರ ಕೈಲಿರುತ್ತದೆ
ಮಂಡ್ಯ : ಬಿಗ್ಬಾಸ್ ಖ್ಯಾತಿಯ ಸ್ಟಾರ್ಗಳಾದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ರೀಲ್ಸ್ ರಾಣಿ ನಿವೇದಿತಾ ಗೌಡ ಡಿವೋರ್ಸ್ ಬೆನ್ನಲ್ಲಿಯೇ ಒಳ್ಳೆ ಹುಡುಗ ಪ್ರಥಮ್ ಬುದ್ಧಿಪಾಠ ಹೇಳಿದ್ದಾರೆ.…
Read More » - ಸುದ್ದಿ

ಬಸ್ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು
ಮಂಗಳೂರು: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
Read More » - ಸುದ್ದಿ

ಕರ್ನಾಟಕ ಸೇರಿದಂತೆ ಜೂನ್ 12 ರ ವರೆಗೆ ಈ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ
ನವದೆಹಲಿ: ಜೂನ್ 8 ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿಯಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಮಹಾರಾಷ್ಟ್ರಕ್ಕೆ ನೈಋತ್ಯ ಮಾನ್ಸೂನ್…
Read More » - ರಾಜಕೀಯ

ಸರ್ಕಾರಗಳು ಸಿನಿಮಾ ತಾರೆಯರ ಅನಗತ್ಯ ಸ್ಮಾರಕಗಳನ್ನು ನಿರ್ಮಿಸಿ ಹಣ ವ್ಯರ್ಥ ಮಾಡುತ್ತಿದೆ : ಚೇತನ್ ಅಹಿಂಸಾ ಹೇಳಿಕೆ
ಬೆಂಗಳೂರು : ಸರ್ಕಾರಗಳು ಸಿನಿಮಾ ತಾರೆಯರ ಅನಗತ್ಯ ಸ್ಮಾರಕಗಳನ್ನು ನಿರ್ಮಿಸಿ ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಕುರಿತು ಸಾಮಾಜಿಕ…
Read More » - ರಾಜಕೀಯ

‘ಈ ದಡ್ ನನ್ ಮಗಂಗೇ ಯಾವನಾದರೂ ಇನ್ಮೇಲೆ ಬುದ್ಧಿವಂತ ಅಂದ್ರೆ ಅಷ್ಟೇ…’; ನಟ ಉಪೇಂದ್ರ ವಾರ್ನಿಂಗ್!
ಬೆಂಗಳೂರು: ಈಗಷ್ಟೇ 2024ರ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಸರ್ಕಾರ ರಚನೆಗೆ ತಯಾರಿಗಳು ಆರಂಭವಾಗಿವೆ. ಈ ಮಧ್ಯೆ ‘ರಿಯಲ್ ಸ್ಟಾರ್’ ಉಪೇಂದ್ರ ಅವರು ಹಂಚಿಕೊಂಡಿರುವ ಒಂದು ಪೋಸ್ಟ್ ಸಖತ್…
Read More » - Top News

ನಾಳೆ ಸಂಜೆ 6 ಗಂಟೆಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ
ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್…
Read More » - ಸಿನಿಮಾ

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ
ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ (87) ವಿಧಿವಶರಾಗದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮೋಜಿ ರಾವ್ ಅವರು ಜೂನ್ 5 ರಂದು…
Read More » - ಸಿನಿಮಾ

ಜೂನ್ 21ರಿಂದ ಶುರುವಾಗಲಿದೆ ಅನಿಲ್ ಕಪೂರ್ ನಿರೂಪಣೆಯ ಬಿಗ್ ಬಾಸ್ ಒಟಿಟಿ
ಭಾರತದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮಕ್ಕೆ ನೋಡುಗರ ವರ್ಗ ದೊಡ್ಡದಿದೆ. ಎಲ್ಲಾ ಭಾಷೆಯಲ್ಲೂ ದೊಡ್ಮನೆ ಆಟಕ್ಕೆ ಸ್ಕೋಪ್ ಇದೆ. ಅದರಲ್ಲೂ ನಟ ಸಲ್ಮಾನ್…
Read More » - Top News

ಅಕ್ಕಪಕ್ಕದ ಸೆಲ್ನಲ್ಲಿದ್ದರೂ ಮುಖ ನೋಡಲಾಗದ ತಾಯಿ, ಮಗ!
ಬೆಂಗಳೂರು: ಎಸ್ಐಟಿ ಕಚೇರಿಯಲ್ಲಿ ಮನಕಲುಕುವ ಸನ್ನಿವೇಶವೊಂದು ಕಂಡುಬಂದಿದೆ. ತಾಯಿ-ಮಗ ಅಕ್ಕ-ಪಕ್ಕದ ಕೊಠಡಿಯಲ್ಲಿದ್ದರೂ ಒಬ್ಬರನ್ನೊಬ್ಬರು ಮುಖ ನೋಡಲಾರದೇ ವಿಚಾರಣೆ ಎದುರಿಸಿರುವ ಪ್ರಸಂಗ ನಿಜಕ್ಕೂ ಮನ ಕಲುಕಿದೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ…
Read More » - Freedom TV

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಗೆಲುವು
ಮೈಸೂರು: ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ನ ಭೋಜೇಗೌಡ ಭಾರೀ ಅಂತರದಿಂದ ಗೆಲವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯ ಮತದಲ್ಲೇ 5267 ಮತಗಳ ಭಾರಿ ಅಂತರದಿಂದ ಗೆಲುವು…
Read More » - ಸಿನಿಮಾ

ಇಂದಿನಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ
ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ ಇಂದು ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಸಹಾರಾ” ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ…
Read More » - ರಾಜಕೀಯ

ಸಚಿವ ನಾಗೇಂದ್ರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು : ಬಿಜೆಪಿಯಿಂದ ರಾಜಭವನ ಚಲೋ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಲಿದೆ. ಈ ಮೂಲಕ ರಾಜ್ಯ…
Read More » - ಸಿನಿಮಾ

ಸುದೀಪ್ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್
ಬೆಂಗಳೂರು: ಗೋಧಿ ಬಣ್ಣ ಸಾಧಾರಣ ಮೈಕಟ್ಟು, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಹೇಮಂತ್ ರಾವ್ ಈಗ ಶಿವರಾಜ್ಕುಮಾರ್ ಜೊತೆಗಿನ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸುದೀಪ್ಗೂ…
Read More » - ರಾಜಕೀಯ

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ – ನಾಗೇಂದ್ರ ರಾಜೀನಾಮೆ ನೀಡ್ತಾರೆ ಎಂದ ಡಿಕೆಶಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ ಶೀಘ್ರವೇ ಪತನವಾಗಲಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ…
Read More » - ಸಿನಿಮಾ

ಮಗುವಿನೊಂದಿಗೆ ಮಗುವಾದ ಜೆಕೆ, ಯಾರ ಕಂದಮ್ಮ ಅದು?
ಬೆಂಗಳೂರು: ಸ್ಯಾಂಡಲ್ವುಡ್ ನಟ ಕಾರ್ತಿಕ್ ಜಯರಾಮ್ (ಜೆಕೆ) ಅವರು ಒಂದು ಮುದ್ದಾದ ಬೇಬಿಯನ್ನು ಎತ್ತಿಕೊಂಡು ಖುಷಿ ಪಡುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ‘ಮುಧುಶ್ರೀ…
Read More » - ಸಿನಿಮಾ

ಡಾಲಿ ಧನಂಜಯ ನಟನೆಯ ’ಕೋಟಿ’ ಟ್ರೈಲರ್ ಔಟ್
ಬೆಂಗಳೂರು: ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಧನಂಜಯ ಅವರು ಕೋಟಿ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಿಗೆ ಯಾರಿಗೂ ಮೋಸ…
Read More » - Freedom TV

ಡ್ರಗ್ಸ್ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ತೆಲುಗು ಚಿತ್ರ ನಟಿ ಹೇಮಾರನ್ನು ಮತ್ತೆ…
Read More » - ರಾಜಕೀಯ

ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ DMK ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…
Read More » - ಸುದ್ದಿ

ಬೆಟ್ಟಹಲಸೂರು ಮೆಟ್ರೋ ನಿಲ್ದಾಣ ನಿರ್ಮಾಣ ತೂಗುಯ್ಯಾಲೆಯಲ್ಲಿ
ಬೆಂಗಳೂರು: ನಮ್ಮ ಮೆಟ್ರೋ ನೀಲಿ ಮಾರ್ಗದ ಪ್ರಮುಖ ನಿಲ್ದಾಣಗಳಲ್ಲಿ ಒಂದಾದ ಬೆಟ್ಟಹಲಸೂರು ನಿಲ್ದಾಣ ನಿರ್ಮಾಣ ತೂಗುಯ್ಯಾಲೆಯಲ್ಲಿದೆ. ಬಾಗಲೂರು ಕ್ರಾಸ್ ಮತ್ತು ಟ್ರಂಪೆಟ್ ಜಂಕ್ಷನ್ ನಡುವೆ ಸುಮಾರು 140…
Read More » - ಸಿನಿಮಾ

ಪ್ರಭಾಸ್ ನಟನೆಯ ಕಲ್ಕಿ: ಜೂನ್ 10ಕ್ಕೆ ಟ್ರೈಲರ್ ರಿಲೀಸ್
ಬುಜ್ಜಿ ಅಂಡ್ ಭೈರವ ಸಿರೀಸ್ ಮೂಲಕ ಗಮನ ಸೆಳೆದ ಕಲ್ಕಿ 2898 AD ಸಿನಿಮಾ ಇದೀಗ ಟ್ರೇಲರ್ ಆಗಮನದ ಸುದ್ದಿ ನೀಡಿದೆ. ಈಗಾಗಲೇ ಸಿನಿಮಾಪ್ರೇಮಿಗಳ ಗಮನ ಸೆಳೆದ…
Read More » - Top News

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾರೆಲ್ಲಾ ಸೆಲೆಬ್ರಿಟಿಗಳು ಗೆದ್ದರು. ಗದ್ದುಗೆಯ ಗುದ್ದಾಟದಲ್ಲಿ ಸೋತವರ್ಯಾರು, ಗೆದ್ದವರು ಯಾರು? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್…
Read More » - ಸಿನಿಮಾ

ಇದು ನನ್ನ ಜೀವನದ ಎರಡನೇ ಅದ್ಭುತ ಜಯ ಎಂದ ಪವನ್ ಕಲ್ಯಾಣ್, ಮೊದಲ ಜಯ ಯಾವುದು?
ಆಂಧ್ರ ಪ್ರದೇಶ: ಪವನ್ ಕಲ್ಯಾಣ್ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಜಯ ಸಾಧಿಸಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರಾದ ಪವನ್ ಕಲ್ಯಾಣ್, ಟಿಡಿಪಿ ಹಾಗೂ ಬಿಜೆಪಿ ಜೊತೆ ಸೇರಿ…
Read More » - ಸುದ್ದಿ

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ‘ಕರ್ನಾಟಕ’ದವರು ಸೇರಿ 9 ಮಂದಿ ಸಾವು
ಡೆಹ್ರಾಡೂನ್: ಉತ್ತರಾಖಂಡಕ್ಕೆ ಚಾರಣಕ್ಕೆಂದು ಕರ್ನಾಟಕದ ನಾಲ್ವರು ಸೇರಿದಂತೆ 9 ಮಂದಿ ಚಾರಣಿಗರು ತೆರಳಿದ್ದರು. ಇಂತಹ 9 ಮಂದಿ ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ…
Read More » - Top News

ಜೂನ್ 8ರಂದು ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಪ್ರಕಟವಾದ ಒಂದು ದಿನದ ನಂತರ, ಜೂನ್ 8 ರಂದು ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ…
Read More » - ರಾಜಕೀಯ

ಪ್ರದೀಪ್ ಈಶ್ವರ್ ರಾಜೀನಾಮೆ? ಸವಾಲಿನಲ್ಲಿ ಸೋತ ಬಳಿಕ ಡೈಲಾಗ್ ಸ್ಟಾರ್ ಏನ್ಮಾಡ್ತಾರೆ?
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…
Read More » - ರಾಜ್ಯ

ಜೂನ್ 5 ವಿಶ್ವ ಪರಿಸರ ದಿನ
ನಮ್ಮ ಮನೆ ಯಾವುದು ಎಂದು ಕೇಳಿದರೆ, ಎಲ್ಲರೂ ತಂತಮ್ಮ ಮನೆಯ ವಿಳಾಸ ಹೇಳಿ, ʻಇದು ನನ್ನ ಮನೆʼ ಎಂದು ಹೇಳಬಹುದು. ಆದರೆ ನಮಗೆಲ್ಲ ಇರುವ ಮನೆಯೊಂದೇ- ಅದು…
Read More » - ರಾಜಕೀಯ

ಕರ್ನಾಟಕ ಕುಟುಂಬ ರಾಜಕಾರಣದಲ್ಲಿ ಸೋತವರು, ಗೆದ್ದವರು
ಬೆಂಗಳೂರು : ಹದಿನೆಂಟನೇ ಲೋಕಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಒಟ್ಟಾರೆಯಾಗಿ ಎನ್ಡಿಎ ಮೈತ್ರಿಕೂಟಕ್ಕೆ ಸರಳ ಬಹುಮತ ಸಿಕ್ಕಿದೆ. ಆದರೂ, ಬಿಜೆಪಿಗೆ ಸ್ವಂತಬಲದಿಂದ ಅಧಿಕಾರಕ್ಕೇರುವಷ್ಟು ಸ್ಥಾನ ಸಿಗಲಿಲ್ಲ.…
Read More » - Freedom TV

ಈ ಪ್ರೀತಿಗಾಗಿ ನಾನು ನನ್ನ ಜನರಿಗೆ ಧನ್ಯವಾದ ಹೇಳುತ್ತೇನೆ – ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಮೇ 04 ಎನ್ಡಿಎ 291 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಇಂಡಿಯಾ ಒಕ್ಕೂಟ 234 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಲೆಕ್ಕಾಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು…
Read More » - ರಾಜಕೀಯ

ಯಾವ ಯಾವ ಕ್ಷೇತ್ರಗಳುನ್ನು ಕಾಂಗ್ರೇಸ್ ಸುಲಭವಾಗಿ ಕಳದುಕೊಳ್ಳಬೇಕಾಗಿತ್ತು ನೋಡಿ ..
ಸುಲಭದ ತುತ್ತನ್ನು ಮಣ್ಣುಪಾಲು ಮಾಡಿಕೊಂಡ ಕಾಂಗ್ರೆಸ್..! ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ನಿಖರವಾದ ನಂಬರ್ ಭವಿಷ್ಯ ನುಡಿದ ಡಿಕೆಶಿ ಲೋಕಸಮರದಲ್ಲಿ ಕನ್ಫ್ಯೂಸ್ ಆದ್ರ? ೧೮-೨೦ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದ…
Read More » - Top News

ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು
ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ…
Read More » - ರಾಜಕೀಯ

ಪ್ರಜ್ವಲ್ ಸೋಲುತ್ತಿದ್ದಂತೆ ಕಾರು ಚಾಲಕನನ್ನು ಹೊತ್ತು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು!
ಹಾಸನ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್…
Read More » - ರಾಜಕೀಯ

ಕರ್ನಾಟಕದಲ್ಲಿ 3 ಮಾಜಿ ಸಿಎಂಗಳಿಗೆ ಭರ್ಜರಿ ಗೆಲವು
ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ರಾಜ್ಯದಿಂದ ಸಂಸತ್ತಿಗೆ ಸ್ಪರ್ಧಿಸಿದ್ದ ಮೂರು ಮಾಜಿ ಸಿಎಂಗಳಿಗೆ ಗೆಲುವು ಸಿಕ್ಕಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ…
Read More » - ರಾಜಕೀಯ

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ -ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ…
Read More » - ಸಿನಿಮಾ

‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್
ಕಲ್ಕಿ 2898 ಎಡಿ’ ಸಿನಿಮಾ ಬಗ್ಗೆ ಫ್ಯಾನ್ಸ್ ಇಟ್ಟುಕೊಂಡಿರೋ ನಿರೀಕ್ಷೆ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡುವ ಕೆಲಸ ಆಗುತ್ತಿದೆ. ನಿರ್ಮಾಪಕರು ಭರ್ಜರಿ ಹಣ…
Read More » - ಕ್ರಿಕೆಟ್

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!
ಬೆಂಗಳೂರು: 2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ…
Read More » - ಸುದ್ದಿ

ಬಹು ಮಹಡಿ ಕಟ್ಟಡದಿಂದ ಜಿಗಿದು ಹಿರಿಯ IAS ಅಧಿಕಾರಿ ದಂಪತಿ ಪುತ್ರಿ ಆತ್ಮಹತ್ಯೆ
ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ…
Read More » - ಸಿನಿಮಾ

‘ಬಿಗ್ ಬಾಸ್’ ಶೋಗೆ ಹೊಸ ಆ್ಯಂಕರ್ ಬಂದ್ರು; ಈ ದಿಢೀರ್ ಬದಲಾವಣೆಗೆ ಕಾರಣವೇನು?
‘ಬಿಗ್ ಬಾಸ್’ ರಿಯಾಲಿಟಿ ಶೋನ ಹೊಸ ಹೊಸ ಸೀಸನ್ ಶುರುವಾದಾಗೆಲ್ಲಾ, ಅದರಲ್ಲಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲಗಳು ಇದ್ದೇ ಇರುತ್ತವೆ. ಅದರ ಜೊತೆಗೆ…
Read More » - ಕ್ರಿಕೆಟ್

ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯವಾಡದೆ ಇರಲು ಕಾರಣ ತಿಳಿಸಿದ ರೋಹಿತ್ ಶರ್ಮಾ!
ನ್ಯೂಯಾರ್ಕ್: ಇಲ್ಲಿನ ಕೌಂಟಿ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ…
Read More » - ರಾಜಕೀಯ

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ ಗೆ ʻMLA, MLCʼ ಟಿಕೆಟ್ಟೂ ಸಿಗಲಿಲ್ಲ : ಪ್ರತಾಪ್ ಸಿಂಹ ಪೋಸ್ಟ್
ಮೈಸೂರು :ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ ಗೆ ಟಿಕೆಟ್ ಮಿಸ್ ಆಗಿದ್ದು ಹಿಂದುತ್ವವಾದಿಗಳಿಗೆ ದುರದುಷ್ಟಕರ ಎಂದು ಪ್ರತಾಪ್ ಸಿಂಹ…
Read More » - Top News

ಮತ ಎಣಿಕೆ ಪ್ರಕ್ರಿಯೆ ಬಗ್ಗೆ ಇಂಡಿ ಒಕ್ಕೂಟ ಆಕ್ಷೇಪ: ಚುನಾವಣಾ ಆಯೋಗಕ್ಕೆ ಕೈ ಪಡೆ ಒತ್ತಾಯವೇನು?
ಹೊಸದಿಲ್ಲಿ: ಏಳು ಹಂತದ ಚುನಾವಣೆ ಬೆನ್ನಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದ ಮರು ದಿನ ಭಾನುವಾರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಇಂಡಿ ಮೈತ್ರಿ ಒಕ್ಕೂಟದ ನಾಯಕರು ಮತ ಎಣಿಕೆ…
Read More » - ಕ್ರೈಂ ಸ್ಟೋರಿ

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ..!
ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ…
Read More » - ಸುದ್ದಿ

ಮಳೆಗಾಲ ಶುರು.. 2 ತಿಂಗಳು ಆಳಸಮುದ್ರ ಮೀನುಗಾರಿಕೆ ಬಂದ್: ಕಾರವಾರ ಬಂದರಿನಲ್ಲಿ ಬೋಟ್ ಲಂಗರು
ಕಾರವಾರ : ರಾಜ್ಯದಲ್ಲಿ ಮಳೆಗಾಲ ಪ್ರಾರಂಭವಾಗುವ ಹಂತದಲ್ಲಿದ್ದು ಸರಕಾರ ವಾಡಿಕೆಯಂತೆ ಜೂನ್ ತಿಂಗಳಿನಿಂದ ಜುಲೈ 31 ರ ವರಗೆ ಎರಡು ತಿಂಗಳ ಆಳ ಸಮುದ್ರ ಮೀನುಗಾರಿಕೆ ನಿಷೇಧಿಸಿದೆ.…
Read More » - ವಿಶೇಷ

ಜೂನ್ ತಿಂಗಳಲ್ಲಿ ಜನ್ಮದಿನದ ಸುಗ್ಗಿ; ಬರ್ತಡೇ ಕೇಕ್ಗೆ ಭಾರಿ ಬೇಡಿಕೆ!
ಧಾರವಾಡ : ಜೂನ್ ತಿಂಗಳಲ್ಲಿ ಜನ್ಮ ದಿನ ಆಚರಿಸಿಕೊಳ್ಳುವವರಿಗೆ ಲೆಕ್ಕವೇ ಇಲ್ಲ. ಹೀಗಾಗಿ ಈ ತಿಂಗಳ ಪೂರ್ತಿ ಬೇಕರಿಗಳಲ್ಲಿ ಕೇಕ್ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಜೂನ್ ತಿಂಗಳು ಆರಂಭವಾದರೆ…
Read More » - ಸಿನಿಮಾ

ಇಟಲಿಗೆ ಹಾರಿದ ಲವ್ ಬರ್ಡ್ಸ್- ಮದುವೆಗೂ ಮುನ್ನ ಅದಿತಿ ಜೊತೆ ಸಿದ್ಧಾರ್ಥ್ ಜಾಲಿ ಟ್ರಿಪ್
ಬೆಂಗಳೂರು : ಚಿತ್ರರಂಗದಲ್ಲಿ ಸದ್ಯ ಲವ್ ಬರ್ಡ್ಸ್ ಎಂದೇ ಹೈಲೆಟ್ ಆಗಿರುವ ಜೋಡಿ ಅಂದರೆ ತಮಿಳು ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ. ಇಬ್ಬರೂ ಇತ್ತೀಚೆಗೆ ತಮ್ಮ…
Read More » - ಕ್ರಿಕೆಟ್

ಪಂತ್-ಹಾರ್ದಿಕ್ ಅಬ್ಬರ, ಬಾಂಗ್ಲಾ ಎದುರು ಭಾರತಕ್ಕೆ ಭರ್ಜರಿ ಜಯ!
ನ್ಯೂಯಾರ್ಕ್: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ 60…
Read More » - #Exclusive News

ಮಿಲಿಟರಿ ಸೇರಿದ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ!
ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿಯವರು ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ, ಪಾಕಿಸ್ಥಾನ ಗಡಿಯ ಬಳಿಯಿರುವ…
Read More » - ಕ್ರಿಕೆಟ್

RCB ತಂಡದ ಇಬ್ಬರು ಆಟಗಾರರಿಗೆ ಇಂದು ಜನುಮದಿನ
ಆರ್ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಡಿಕೆ ಖ್ಯಾತಿಯ ಕೃಷ್ಣಕುಮಾರ್ ದಿನೇಶ್ ಕಾರ್ತಿಕ್ ಅವರು ಇಂದು 39ನೇ ವರ್ಷಕ್ಕೆ ಕಾಲಿಟ್ಟರೆ, ರಜತ್ ಪಾಟಿದಾರ್ 31ನೇ…
Read More » - ಕ್ರಿಕೆಟ್

ವಿರಾಟ್ ಕೊಹ್ಲಿಗಾಗಿ ಕಾಯುತ್ತಿದೆ ವಿಶ್ವ ದಾಖಲೆಗಳು..!
ಬೆಂಗಳೂರು : ಟಿ20 ವಿಶ್ವಕಪ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಭಾನುವಾರದಿಂದ (ಜೂ.2) ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ…
Read More » - ಸಿನಿಮಾ

ಇಷ್ಟು ಮುದ್ದಾಗಿರುವ ರಕ್ಷಿತಾ ಅವರನ್ನು ತಂದೆ ತಾಯಿ ಬಿಟ್ಟು ಹೋಗಿದ್ಯಾಕೆ; ಯೌವನದಲ್ಲಿ ಮಗಳು ಮಾಡಿದ್ದೇ ನು
ಬೆಂಗಳೂರು: ಮುಂಬೈನಲ್ಲಿ ಹುಟ್ಟಿದ ಶ್ವೇತಾ ಅಂದ್ರೆ ಕನ್ನಡಿಗರ ಪ್ರೀತಿಯ ಫೇವರಿಟ್ ಹೀರೋಯಿನ್ ‘ಕ್ರೇಜಿ ಕ್ವೀನ್’ ರಕ್ಷಿತಾ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಕನ್ನಡಿಗರ ಸುಂಟರಗಾಳಿಯ…
Read More » - ಸಿನಿಮಾ

ಹನಿಮೂನ್ ಮುಗಿಸಿ ಬಂದ ತಕ್ಷಣ ಗಂಡನಿಗೆ ಡಿವೋರ್ಸ್ ಕೊಟ್ಟ ಕನ್ನಡದ ನ ಟಿ
ಜೀವವೇ ಇಲ್ಲದ ಸಂಬಂಧಗಳಲ್ಲಿ ಕೆಲವು ಸೆಲೆಬ್ರಿಟಿಗಳ ಜೀವನವೂ ಕೂಡಾ ಒಂದು ಇತ್ತೀಚಿನ ದಿನಗಳಲ್ಲಿ ಸಿನಿಮಾ ಸೆಲೆಬ್ರಿಟಿಗಳ ಜೀವನದಲ್ಲಿ ಪ್ರೀತಿ ಎಷ್ಟು ಬೇಗ ಮೂಡುತ್ತದೆಯೋ ಅಷ್ಟೇ ಬೇಗ ಬ್ರೇಕಪ್…
Read More » - Top News

ಪ್ರಜ್ವಲ್ ರೇವಣ್ಣಗೆ SIT ಪ್ರಶ್ನೆಗಳ ಮೇಲೆ ಪ್ರಶ್ನೆ.. ಕೆಲವು ಪ್ರಶ್ನೆಗಳಿಗೆ ಕೊಟ್ಟ ಉತ್ತರ ಏನು..?
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ಕೋರ್ಟ್ 6 ದಿನಗಳ ಕಾಲ…
Read More » - Freedom TV

ನಾಲ್ಕು ಜನ ಇನ್ಸ್ಪೆಕ್ಟರ್ಗಳನ್ನು ಕಳುಹಿಸಿ ಎತ್ತಾಕಿಕೊಂಡು ಬನ್ನಿ ಅಂತ ಹೇಳೋಕೆ ಆಗಲ್ಲ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು (ಮೇ31):- ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.…
Read More » - Freedom TV

ಸಾಕ್ಷ್ಯಾಧಾರ ನಾಶಪಡಿಸಲು ಸರಕಾರ ಪ್ರಯತ್ನಿಸುತ್ತಿದೆಯೇ..?: ಸಿ.ಟಿ.ರವಿ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ…
Read More » - ರಾಜಕೀಯ

ರಾಜ್ಯ ಸರಕಾರದ ಮೊದಲ ವಿಕೆಟ್ ಪತನ ನಿಶ್ಚಿತ : ಆರ್, ಅಶೋಕ್
ಶಿವಮೊಗ್ಗ, ಮೇ 31, : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು…
Read More » - ಸಿನಿಮಾ

ಮರ್ಡರ್ ಮಿಸ್ಟ್ರಿ ‘ಕ್ಯಾನ್ಬೆರಿ ಬೇಬೀಸ್’ಗೆ ಮುಹೂರ್ತ
ಬೆಂಗಳೂರು:ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ ಎನ್ನಬಹುದು. ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು…
Read More » - ರಾಜಕೀಯ

ಇದೊಂದು ಕೆಟ್ಟ ಸರಕಾರ, ದುಷ್ಟ ಸರಕಾರ ಮಾತ್ರವಲ್ಲದೆ ಭ್ರಷ್ಟ ಸರಕಾರ- ಡಾ.ಸಿ.ಎನ್.ಅಶ್ವತ್ಥನಾರಾಯಣ್
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕು. ಇದರ ಹೊಣೆ ಹೊತ್ತ ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು…
Read More » - Freedom TV

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಿಷ್ಪಕ್ಷಪಾತ ತನಿಖೆ ನಡೆಯಬೇಕು- ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ ; ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು…
Read More » - Freedom TV

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
ಬೆಂಗಳೂರು, ಮೇ 31 – “ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು…
Read More » - ಸಿನಿಮಾ

“ಕಾಗದ”ದೊಳಗೊಂದು ವಿಭಿನ್ನ ಪ್ರೇಮಕಥೆ ..
ಬೆಂಗಳೂರು: ಕನ್ನಡದಲ್ಲಿ ಸಾಕಷ್ಟು ಪ್ರೇಮಕಥೆಗಳು ಬಂದಿದೆ. ಆದರೆ ಒಂದಕ್ಕಿಂತ ಒಂದು ಭಿನ್ನ. ಅಂತಹ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ ” ಕಾಗದ”. ಅರುಣ್ ಕುಮಾರ್ ಆಂಜನೇಯ ಅವರ…
Read More » - ಸಿನಿಮಾ

“ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ .
ಬೆಂಗಳೂರು:ರಾಷ್ಟ್ರಪ್ರಶಸ್ತಿ ವಿಜೇತ “ತಿಥಿ” ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೇಲರ್ ಸಿರಿ ಮ್ಯೂಸಿಕ್ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು.…
Read More » - ಸಿನಿಮಾ

ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ “ಬ್ಯಾಕ್ ಬೆಂಚರ್ಸ್”!
ಬೆಂಗಳೂರು : ಕಾಲೇಜು ದಿನಮಾನದ ಕಥೆಗಳು ಕನ್ನಡದಲ್ಲಿ ಸಾಕಷ್ಟು ಬಂದಿದೆ. ಆದರೆ ಮನೋರಂಜನೆಯೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ ” ಬ್ಯಾಕ್ ಬೆಂಚರ್ಸ್…
Read More » - Freedom TV

ರಾಜಿ ಪಂಚಾಯಿತಿ ಮಾಡಿ ಒಳಗೇ ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದಾರೆ – ಸಿ.ಟಿ. ರವಿ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್ಐಆರ್ನಲ್ಲಿ ಸಚಿವರ ಹೆಸರು…
Read More » - Freedom TV

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ
ಬೆಂಗಳೂರು, ಮೇ 30: “ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ತಂತ್ರಿಗಳನ್ನು ಬಳಸಿಕೊಂಡು “ಶತ್ರು ಭೈರವಿ ಯಾಗ” ಪ್ರಯೋಗ ನಡೆಸ ಲಾಗುತ್ತಿದೆ. ಈ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ.…
Read More » - Freedom TV

ಯಾರನ್ನು ರಕ್ಷಣೆ ಮಾಡುವ ಅನಿವಾರ್ಯತೆ ಇಲ್ಲ: ಗೃಹ ಸಚಿವ ಪರಮೇಶ್ವರ್
ಶಿವಮೊಗ್ಗ (ಮೇ 30): ಅಧಿಕಾರಿ ಸಾವಿಗೆ ಕಾರಣರಾದವರಿಗೆ ಮತ್ತು ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಎರಡು ಆಯಾಮದಲ್ಲಿ ಸಿಐಡಿ ತನಿಖೆ ನಡೆಸಲಿದೆ ಎಂದು ಗೃಹ…
Read More » - ಸಿನಿಮಾ

ಜುಲೈ 12ಕ್ಕೆ ಅನಂತ್ ಅಂಬಾನಿ ರಾಧಿಕಾ ವಿವಾಹ
ಪ್ರಿ ವೆಡ್ಡಿಂಗ್ ಕಾರ್ಯಕ್ರಮದ ಬಳಿಕ ಉದ್ಯಮಿ ಮುಕೇಶ್ ಅಂಬಾನಿಯವರ ಮಗ ಅನಂತ್ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 12 ರಿಂದ…
Read More » - ಕ್ರಿಕೆಟ್

‘ಅಂದು ನರ್ವಸ್ ಆಗಿದ್ದೆ’-ವಿಶ್ವಕಪ್ ಪದಾರ್ಪಣೆ ಪಂದ್ಯದ ಅನುಭವ ಹಂಚಿಕೊಂಡ ಕೊಹ್ಲಿ!
ಹೊಸದಿಲ್ಲಿ: ಅಮೆರಿಕ ಹಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, 2011ರಲ್ಲಿ ಏಕದಿನ…
Read More » - ಆರೋಗ್ಯ

ಪ್ರತಿದಿನ ಕಿವಿ ಶುಚಿಗೊಳಿಸುವ ಅಗತ್ಯ ಇದೆಯೇ? ಈ ಬಗ್ಗೆ ತಜ್ಞರ ಸಲಹೆಯೇನು?
ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ…
Read More » - Top News

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಗೆ ಕೇರಳದ ಮಲಯಾಳಿ ಹುಡುಗರೀಗ ಚಾಲಕರು!
ಬೆಂಗಳೂರು: ಬೆಂಗಳೂರಿನ ಸರ್ಕಾರಿ ಸಾರಿಗೆ ಸಂಸ್ಥೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಗೆ ಗುತ್ತಿಗೆ ಆಧಾರದಲ್ಲಿ ಕನ್ನಡ ಬರದ ಮತ್ತು ಅನುಭವವೇ ಇಲ್ಲದ ಕೇರಳದ ಸಣ್ಣಪುಟ್ಟ ಹುಡುಗರನ್ನು ಚಾಲಕರನ್ನಾಗಿ ನೇಮಕ…
Read More » - ಸಿನಿಮಾ

ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಡಬಲ್ ಸರ್ಪ್ರೈಸ್ ಕೊಡ್ತಾರೆ ‘ಕ್ರೇಜಿ ಸ್ಟಾರ್’ ರವಿಚಂದ್ರನ್
ಬೆಂಗಳೂರು: ‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಈ ಬಾರಿಯ ಹುಟ್ಟುಹಬ್ಬ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ಗಳನ್ನು ನೀಡಲಿದೆ. ಹೌದು, ರವಿಚಂದ್ರನ್ ತಮ್ಮ…
Read More » - ರಾಜಕೀಯ

ರಾಜ್ಯದ ‘ಶಕ್ತಿ’ ಯೋಜನೆ ಇತರ ರಾಜ್ಯಗಳಿಗೆ ತನ್ನ ವ್ಯಾಪ್ತಿಯನ್ನು ಅನುಕರಿಸಲು ಮಾದರಿಯಾಗಿದೆ; ಪ್ರಧಾನಿ ಹೇಳಿಕೆಗೆ ಸಚಿವ ರಾಮಲಿಂಗ ರೆಡ್ಡಿ ಟ್ವೀಟಾಸ್ತ್ರ
ಬೆಂಗಳೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದ್ದಷ್ಟೇ ಅಲ್ಲ, ಇತರ ರಾಜ್ಯಗಳಿಗೆ ತನ್ನ ವ್ಯಾಪ್ತಿಯನ್ನು ಅನುಕರಿಸಲು ಮಾದರಿಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ…
Read More » - ರಾಜಕೀಯ

ಡಾ ಮಂಜುನಾಥ್ ಗೆಲುವಿಗೆ ಹರಕೆ ಹೊತ್ತ ಸುಧಾಮೂರ್ತಿ!
ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಅದರಂತೆ ಡಿ ಕೆ ಬ್ರದರ್ಸ್ ಭದ್ರಕೋಟೆಯನ್ನ…
Read More » - ರಾಜ್ಯ

ಕೇವಲ 30 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಕೋಟಿ ಗೊತ್ತಾ?
ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ ಕೇವಲ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂಪಾಯಿ…
Read More » - ಸಿನಿಮಾ

ಕತ್ತಿನ ಮೇಲೆ ಹೊಸ ಟ್ಯಾಟೂ ಹಾಕಿಸಿಕೊಂಡ ನಟ ಸುದೀಪ್ ಮಗಳು ಸಾನ್ವಿ; PIKU ಎಂದರೇನು..?
ಬೆಂಗಳುರು: ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸುದೀಪ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಮಲ್ಟಿ ಟ್ಯಾಲೆಂಟೆಡ್ ಮತ್ತು ಸಖತ್ ಬ್ಯೂಟಿಫುಲ್…
Read More » - ಕ್ರೈಂ ಸ್ಟೋರಿ

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಿಕಿತ್ಸೆಗೆಂದು ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ…
Read More » - ಸುದ್ದಿ

ಮೈಸೂರು ಅತಿಥಿ ಗೃಹದಲ್ಲಿ ಸಾಮಗ್ರಿಗಳು ನಾಪತ್ತೆ ಕೇಸ್ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವೇತನಕ್ಕೆ ಕತ್ತರಿ?
ಮೈಸೂರು: ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ವಾಸವಿದ್ದ ಅತಿಥಿ ಗೃಹದಲ್ಲಿಸಾಮಗ್ರಿಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವೇತನದಲ್ಲಿಯೇ ಮೊತ್ತವನ್ನು ಕಡಿತಗೊಳಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಆಡಳಿತ ತರಬೇತಿ ಸಂಸ್ಥೆ…
Read More » - ಸಿನಿಮಾ

‘ನಾಡಪ್ರಭು’ ಕೆಂಪೇಗೌಡರ ಪಾತ್ರದಲ್ಲಿ ‘ಡಿಂಗ್ರಿ’ ನಾಗರಾಜ್ ಪುತ್ರ ರಾಜವರ್ಧನ್
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಹಿರಿಯ ನಿರ್ದೇಶಕ ದಿನೇಶ್ ಬಾಬು ಅವರು ‘ನಾಡಪ್ರಭು’ ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಆನಂತರ ಈ ಸಿನಿಮಾದ ಬಗ್ಗೆ…
Read More » - ಕ್ರಿಕೆಟ್

ನ್ಯೂಯಾರ್ಕ್ನಲ್ಲಿ ಭಾರತ ತಂಡದ ಅಭ್ಯಾಸ; ಮುಂಬೈನಲ್ಲಿ ಎಂಜಾಯ್ ಮಾಡುತ್ತಿರುವ ಕೊಹ್ಲಿ
ಮುಂಬಯಿ: ಒಂದೆಡೆ ಟೀಮ್ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್ ಪಾರ್ಟಿ…
Read More » - ಕ್ರೈಂ ಸ್ಟೋರಿ

ಕಾಸರಗೋಡಿನಲ್ಲಿ ಲವ್ ಜಿಹಾದ್ ಆರೋಪ- ಹಿಂದೂ ಶಿಕ್ಷಕಿಯ ಮದ್ವೆಯಾದ ಮುಸ್ಲಿಂ ಯುವಕ!
ಮಂಗಳೂರು: ಕರ್ನಾಟಕದ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿ ಬಂದಿದೆ. ಕಾಸರಗೋಡಿನ ಬದಿಯಡ್ಕ ನಿವಾಸಿ ಹಿಂದೂ ಯುವತಿ ನಾಪತ್ತೆಯಾಗಿದ್ದು, ಇದೀಗ ಅನ್ಯಕೋಮಿನ ಯುವಕನ ಜೊತೆ…
Read More » - ರಾಜಕೀಯ

ಮಧು ಬಂಗಾರಪ್ಪ ಹೇರ್ಕಟ್ ಬಗ್ಗೆ ವಿಜಯೇಂದ್ರ ಮಾತು ಸರಿಯಲ್ಲ: ಪ್ರದೀಪ್ ಈಶ್ವರ್
ವಿಜಯೇಂದ್ರತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ. ಅದಕ್ಕೆ ವೈಯುಕ್ತಿಕ ವಿಷಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ವಾಗ್ದಾಳಿ ನಡೆಸಿದ್ದಾರೆ.…
Read More » - Freedom TV

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ : ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ‘FIR’ ದಾಖಲು
ಬೆಂಗಳೂರು : ವಾಲ್ಮೀಕಿ ನಿಗಮದ ಖಾತೆಯಿಂದ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಇದೀಗ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನುವವರು ಬ್ಯಾಂಕ್ ಆಡಳಿತ ಮಂಡಳಿ…
Read More » - ಕ್ರಿಕೆಟ್

ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ವರದಿ
ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ…
Read More » - ರಾಜಕೀಯ

ವಿಡಿಯೋ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ!
ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು.…
Read More » - ರಾಜಕೀಯ

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್ ಐಟಿ!
ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು…
Read More » - Freedom TV

1,000 ಕೋಟಿ ರೂ. ಅನುದಾನ ತಕ್ಷಣ ಬಿಡುಗಡೆ ಮಾಡಿ -ಆರ್.ಅಶೋಕ ಆಗ್ರಹ
ಬೆಂಗಳೂರು; ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿಗಳನ್ನು ನಡೆಸಬೇಕು…
Read More » - ರಾಜಕೀಯ

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ : ಸಚಿವ ಬಿ. ನಾಗೇಂದ್ರ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿಯ ಅಧೀಕ್ಷಕರಾದ ಚಂದ್ರಶೇಖರ್ ರವರ ಆತ್ಮಹತ್ಯೆ ಪ್ರಕರಣ ನನಗೆ ಅತೀವ ನೋವು ತಂದಿದೆ ಈ ಹಣ ದುರುಪಯೋಗ ಪ್ರಕರಣದಲ್ಲಿ…
Read More » - ರಾಜಕೀಯ

ಪರಿಷತ್ ಟಿಕೆಟ್ ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಮೇ 28 ; ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ” ಎಂದು…
Read More » - ರಾಜಕೀಯ

ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ
ಕಲಬುರಗಿ: ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
Read More » - ಆರೋಗ್ಯ

ಸಣ್ಣ ತೊಂದರೆಗೂ ಪ್ಯಾರಾಸಿಟಮಲ್ ಸೇವಿಸುತ್ತಿದ್ದೀರಾ? ಹಾಗಾದರೆ ಅಪಾಯ ಕಟ್ಟಿಟ್ಟ ಬುತ್ತಿ!
ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್ಬರ್ಗ್ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ. ಹೌದು.. ಸಣ್ಣ…
Read More » - ಸುದ್ದಿ

ಪಪುವಾ ನ್ಯೂ ಗಿನಿಯಾದಲ್ಲಿ ಭೂಕುಸಿತ : 7,900 ಜನರ ಸ್ಥಳಾಂತರ
ಪಪುವಾ: ಪಪುವಾ ನ್ಯೂ ಗಿನಿಯಾ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ ಸ್ಥಳದ ಸಮೀಪವಿರುವ ದೂರದ ಹಳ್ಳಿಗಳಿಂದ ಅಂದಾಜು 7,900 ಜನರನ್ನು ಸ್ಥಳಾಂತರಿಸಲು ಮುಂದಾಗಿದೆ. ಮೇ 24 ರ…
Read More » - ರಾಜಕೀಯ

‘ಕಾಂಗ್ರೆಸ್ ಪಕ್ಷ’ದವರು ‘ಭ್ರಷ್ಟಾಚಾರದ ಪಿತಾಮಹ’ರೆಂದು ಋಜುವಾತು- ಬಿ.ವೈ.ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
Read More » - ಸಿನಿಮಾ

ಮತ್ತೊಮ್ಮೆ ಡೀಪ್ ಫೇಕ್ ಗೆ ಗುರಿಯಾದ ರಶ್ಮಿಕಾ: ಈ ಬಾರಿ ಬಿಕಿನಿ ವೀಡಿಯೋ ವೈರಲ್
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತೆ ಮತ್ತೆ ಡೀಪ್ ಫೇಕ್ ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಡೀಪ್ ಫೇಕ್ ಗೆ ಸಂಬಂಧಿಸಿದಂತೆ ಕೆಲವರನ್ನು ಅರೆಸ್ಟ್ ಮಾಡಿದ್ದರೂ ಬುದ್ದಿ ಕಲಿಯದ…
Read More » - ಸಿನಿಮಾ

ಎಂಟು ನಟಿಯರ ಜೊತೆ ‘ಗೋಲ್ಡನ್ ಸ್ಟಾರ್’ ಗಣೇಶ್ ಡ್ಯುಯೆಟ್ ಸಾಂಗ್; ಇದು ‘ಕೃಷ್ಣಂ ಪ್ರಣಯ ಸಖಿ’ ಸ್ಪೆಷಲ್
ಮೈಸೂರು: ‘ಗೋಲ್ಡನ್ ಸ್ಟಾರ್’ ಗಣೇಶ್ ಅವರು ರೊಮ್ಯಾಂಟಿಕ್ ಹೀರೋ ಅಂತ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳೆಂದರೆ, ಅಲ್ಲಿ ಲವ್ ಸ್ಟೋರಿ ಖಾಯಂ. ಜೊತೆಗೆ 2-3 ಹೀರೋಯಿನ್ಸ್ ಕೂಡ…
Read More » - ಶಿಕ್ಷಣ

ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
ಮೈಸೂರು : ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದ್ದಾರೆ.ಇದೆ ವೇಳೆ ಈ ಬಾರಿ ಶಾಲಾ ಪಠ್ಯ ಪುಸ್ತಕದಲ್ಲಿ ಯಾವುದೇ ರೀತಿಯಾದ ಪರಿಷ್ಕರಣೆ…
Read More » - ರಾಜಕೀಯ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ: ಡೆತ್ನೋಟ್ ಬರೆದಿಟ್ಟು ಅಧೀಕ್ಷಕ ಆತ್ಮಹತ್ಯೆ
ಶಿವಮೊಗ್ಗ: ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನಿಗಮದಲ್ಲಿ 187…
Read More » - ಕ್ರಿಕೆಟ್

ನರೇಂದ್ರ ಮೋದಿ, ಸಚಿನ್, ಧೋನಿ ಹೆಸರಿನಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ..!
ಭಾರತ ತಂಡದ ಮುಖ್ಯ ತರಬೇತುದಾರ ಹುದ್ದೆಗೆ ಬಿಸಿಸಿಐ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಈ ಅರ್ಜಿಗಳಲ್ಲಿ ಬಹುತೇಕ ಅಪ್ಲಿಕೇಶನ್ಗಳು ಫೇಕ್ ಎಂದು ತಿಳಿದು ಬಂದಿದೆ.…
Read More » - ರಾಜಕೀಯ

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಪಪ್ರಚಾರ: ರಾಮಲಿಂಗಾ ರೆಡ್ಡಿ
ಬೆಂಗಳೂರು, ಮೇ 27: “ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಮೋಜಿ ಗೌಡ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ”…
Read More » - Freedom TV

ಹಾಲಿನ ಕೆನೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ..
ಹಾಲಿನ ಕೆನೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಪೋಷಕಾಂಶಗಳು ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಬಹಳ ಹಿಂದಿನಿಂದಲೂ ಜನರು ತಮ್ಮ ಮುಖವನ್ನು ಸುಂದರಗೊಳಿಸಲು ಹಾಲಿನ ಕೆನೆಯನ್ನು ಬಳಸುತ್ತಿದ್ದಾರೆ.…
Read More » - ಸಿನಿಮಾ

ಕಮ್ ಬ್ಲ್ಯಾಕ್ ಬಗ್ಗೆ ಅಭಿಮಾನಿಗಳಿಗೆ ರಾಧಿಕಾ ಗುಡ್ ನ್ಯೂಸ್
ಬೆಂಗಳೂರು : ಸದ್ಯಕ್ಕೆ ಸಿನಿಮಾಗಳಿಂದ ದೂರ ಉಳಿದ ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್, ಫ್ಯಾಮಿಲಿ ಹೆಚ್ಚು ಕಾಲ ಕಳೆಯುತ್ತಾರೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ.…
Read More » - Freedom TV

ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ 80 ಲಕ್ಷ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ
ಬೆಂಗಳೂರು, ವಿಕಾಸಸೌಧ, ಮೇ 27: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ…
Read More » - Freedom TV

ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ…
Read More » - Freedom TV

ಉಪರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಬೀಳ್ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು, ಮೇ 27: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಯಿಂದ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಹಾಗೂ ಶ್ರೀಮತಿ…
Read More » - ರಾಜಕೀಯ

ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಮೇ 27: “ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ…
Read More » - ರಾಜಕೀಯ

ಮೂರು ತಿಂಗಳು ಪಡಿತರ ತೆಗೆದುಕೊಳ್ಳದವರಿಗೆ ಸರ್ಕಾರದಿಂದ ಕಹಿಸುದ್ದಿ
BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ…
Read More » - ಆರೋಗ್ಯ

ತರಕಾರಿಗಳನ್ನು ಬಳಸಿಕೊಂಡು ಆರೋಗ್ಯಕರ ರಾಗಿ ಸೂಪ್ ಮಾಡುವುದು ಹೇಗೆ?
ರಾಗಿ ಹೆಚ್ಚು ಆರೋಗ್ಯಕರ ಆಹಾರ ಧಾನ್ಯ ಎಂಬುದು ಎಲ್ಲರಿಗೂ ತಿಳಿದೆ ಇದೆ. ಎಲ್ಲಾ ಕಾಲದಲ್ಲಿಯೂ ಸಲ್ಲುವ ಪದಾರ್ಥಗಳಲ್ಲಿ ಇದು ಒಂದು. ದೇಹಕ್ಕೆ ತಂಪು ನೀಡುವ, ಆರೋಗ್ಯವನ್ನು ಹೆಚ್ಚಿಸುವ…
Read More » - ರಾಜಕೀಯ

ಅಶ್ಲೀಲ ವಿಡಿಯೋ ಕೇಸ್ : ಬರೋಬ್ಬರಿ 1 ತಿಂಗಳ ಬಳಿಕ ಪ್ರತ್ಯಕ್ಷವಾದ ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿದ್ದೇನು?
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದುಕೊಂಡೆ ಇದೀಗ ಮೊದಲ ಬಾರಿಗೆ ವಿಡಿಯೋ ಮೂಲಕ ಹೇಳಿಕೆಯನ್ನು ನೀಡಿದ್ದಾರೆ…
Read More » - ಸಿನಿಮಾ

ಕಲರ್ಸ್ ಕನ್ನಡದಲ್ಲಿ ಇದ್ದಕ್ಕಿದ್ದಂತೆಯೇ ‘ಕಿಚ್ಚ’ ಸುದೀಪ್ ಪ್ರತ್ಯಕ್ಷ; ಕಾರಣ ಏನಿರಬಹುದು?
ಬೆಂಗಳೂರು: ನಟ ‘ಕಿಚ್ಚ’ ಸುದೀಪ್ ಅವರು ಕಳೆದ ಕೆಲ ದಿನಗಳವರೆಗೂ ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದರು. ಇನ್ನು, ‘ಬಿಗ್ ಬಾಸ್’ ಕನ್ನಡ ಶೋ ಕೂಡ ಮುಗಿದು…
Read More » - ರಾಜಕೀಯ

ಪ್ರಧಾನಿ ಮೋದಿಯಿಂದ ಮತ್ತೊಂದು ಮೂರ್ಖತನದ ಹೇಳಿಕೆ: ನಟ ಚೇತನ್ ಅಹಿಂಸಾ ಟೀಕೆ!
ಬೆಂಗಳೂರು: ‘ನಾನು ಜೈವಿಕವಾಗಿ ಜನಿಸಿದವನಲ್ಲ, ನನ್ನನ್ನು ಪರಮಾತ್ಮನೇ ಕಳುಹಿಸಿದ್ದಾನೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಹೆಚ್ಚಿನ ಹಂತಗಳಲ್ಲಿ ಸರಾಸರಿಯಾಗಿದ್ದು ಮತ್ತು ಬೌದ್ಧಿಕ ಕುಶಾಗ್ರಮತಿಯ ಕೊರತೆಯಿರುವ ವ್ಯಕ್ತಿ, ಅರ್ಹತೆಯ…
Read More » - ಕ್ರೈಂ ಸ್ಟೋರಿ

ಭೀಕರ ಅಪಘಾತ: 24 ಗಂಟೆಯಲ್ಲಿ ರಾಜ್ಯದ 51 ಮಂದಿ ದಾರುಣ ಸಾವು
ಬೆಂಗಳೂರು: ಇತ್ತೀಚೆಗೆ ರಾಜ್ಯದ ಹಲವೆಡೆ ಸಂಭವಿಸುತ್ತಿರುವ ಅಪಘಾತಗಳು ಭಯಾನಕವಾಗಿವೆ. ಸಾಲು, ಸಾಲು ದುರಂತಗಳು ರಸ್ತೆಯಲ್ಲಿ ರಕ್ತ ಚೆಲ್ಲುವಂತೆ ಮಾಡಿದೆ. ಏನೂ ಅರಿಯದ ಮಕ್ಕಳು ಭೀಕರ ಅಪಘಾತದಲ್ಲಿ ಕಣ್ಮುಚ್ಚಿ ಪ್ರಾಣ…
Read More » - ಸಿನಿಮಾ

ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ಹೇಳಿದ್ದೇನು?
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಭಾನುವಾರ ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ…
Read More » - ಕ್ರಿಕೆಟ್

ಹಾರ್ದಿಕ್ ಪಾಂಡ್ಯ ಬಳಿಯಿರೋ ಒಟ್ಟು ಆಸ್ತಿ ಎಷ್ಟು ಕೋಟಿ? 70% ನತಾಶಾಗೆ ಕೊಟ್ರೆ ಉಳಿಯೋದೆಷ್ಟು?
ಸರ್ಬಿಯಾ ದೇಶದಿಂದ ಭಾರತಕ್ಕೆ ಬಂದು ಬಣ್ಣದ ಲೋಕದಲ್ಲಿ ಬದುಕು ಕಟ್ಟಿಕೊಳ್ತಿದ್ದ ನತಾಶಾ ಹಾರ್ದಿಕ್ ಪಾಂಡ್ಯ ಜೊತೆ ಪ್ರೀತಿಯಲ್ಲಿ ಮುಳುಗಿ ಮದುವೆಗೂ ಮೊದಲೇ ಮಗುವನ್ನು ಮಾಡಿಕೊಂಡಿದ್ದಳು. ಬೊಂಬಾಟ್ ಸಂಸಾರ…
Read More » - ಮನರಂಜನೆ

ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್…ಯಾವ ಚಿತ್ರ?
ಚುಟು ಚುಟು ಚೆಲುವೆ ಆಶಿಕಾ ರಂಗನಾಥ್ ಕನ್ನಡದ ಜೊತೆಗೆ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೂನಿಯರ್ ಎನ್ ಟಿಆರ್ ಸಹೋದರ ಕಲ್ಯಾಣ್ ರಾಮ್ ಅಭಿನಯದ ಅಮಿಗೋಸ್ ಸಿನಿಮಾ ಮೂಲಕ…
Read More » - Freedom TV

ಮಾಲ್, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಡಿಸಿಎಂ ಸೂಚನೆ
ಬೆಂಗಳೂರು, ಮೇ 26 – ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ ಗಳು, ಗೇಮಿಂಗ್ ಜೋನ್ ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು…
Read More » - ರಾಜಕೀಯ

ಶಾಸಕ ಠಾಣೆಗೆ ನುಗ್ಗಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ – ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಗೂಂಡಾವರ್ತನೆ, ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಎಂದು ತಿಳಿದಿದ್ದರೆ ಅದು ಸಾಧ್ಯವಿಲ್ಲ. ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು…
Read More » - ರಾಜಕೀಯ

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಕೂಡಿಬಂತು ಕಾಲ!
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ.…
Read More » - ಸಿನಿಮಾ

ಸಹಾರಾ ಸಿನಿಮಾದ ಮೊದಲ ನೋಟ ರಿಲೀಸ್.. ಚಿತ್ರಕ್ಕೆ ಸಾಥ್ ಕೊಟ್ಟ ಕ್ರಿಕೆಟರ್ ಗೌತಮ್
ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಸಿಬಿ ತಂಡದ ಮಾಜಿ…
Read More » - ಸುದ್ದಿ

ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಆರು ನವಜಾತ ಶಿಶುಗಳು ಸಾವು
ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ನವಜಾತ ಶಿಶುಗಳು ಮೃತಪಟ್ಟಿವೆ. ಅಗ್ನಿ…
Read More » - ಸಿನಿಮಾ

ಕಿರಣ್ “ರಾಜ್ ರೀಲ್ಸ್ with ಫ್ಯಾನ್ಸ್” …!
ಬೆಂಗಳೂರು: ಕಿರಣ್ ರಾಜ್ ಅಭಿನಯದ, ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ”(Ronny) ಚಿತ್ರ ಸದಾ ಒಂದೊಲೊಂದು ಸುದ್ದಿ ಮಾಡುತ್ತಲೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದ ರೋಮ್ಯಾಂಟಿಕ್ ಹಾಡೊಂದು…
Read More » - Freedom TV

ಹೋಟೆಲ್ ಬಿಲ್ ಬಾಕಿ ಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆ
ಬೆಂಗಳೂರು, ಮೇ 25: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ…
Read More » - ಸಿನಿಮಾ

ಶ್ರುತಿ ಹರಿಹರನ್ ಅವರಿಂದ ಅನಾವರಣವಾಯಿತು ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಾಡು
ಬೆಂಗಳೂರು: ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಮೊದಲ ಹಾಡು…
Read More » - Freedom TV

ನಮ್ಮ ರಾಜ್ಯವನ್ನು ಆ ಭಗವಂತನೇ ಕಾಪಾಡಬೇಕು- ಬಿ.ವೈ. ವಿಜಯೇಂದ್ರ
ಬೆಂಗಳೂರು: ಚನ್ನಗಿರಿ ಪ್ರಕರಣವನ್ನು ನೋಡಿದಾಗ ಹಿಂದೆ ಲಾಲೂ ಪ್ರಸಾದ್ ಯಾದವ್ ಆಡಳಿತದ ಬಿಹಾರ ರಾಜ್ಯ ಯಾವ ರೀತಿ ಇತ್ತೋ ಅದೇ ಸಂಭವಿಸಿದಂತಿದೆ. ಬಿಹಾರದಲ್ಲಿ ಸಂಪೂರ್ಣವಾಗಿ ಕಾನೂನು- ಸುವ್ಯವಸ್ಥೆ…
Read More » - Freedom TV

ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ -ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು…
Read More » - Top News

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು :ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು”…
Read More » - ರಾಜಕೀಯ

ಡ್ರಗ್ಸ್ ಪ್ರಕರಣದಲ್ಲಿ ಮುಂದೆ ಪಂಜಾಬ್ ಮೀರಿಸಬಹುದು ಕರ್ನಾಟಕ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಜ್ಯದಲ್ಲಿ ಡ್ರಗ್ಸ್, ಗಾಂಜಾ, ನಿಯಂತ್ರಣಕ್ಕೆ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ…
Read More » - Freedom TV

ರೇವ್ ಪಾರ್ಟಿ ಮಾಹಿತಿ ಕಲೆ ಹಾಕಲು ವಿಫಲ, ಮೂವರು ಪೊಲೀಸರು ಸಸ್ಪೆಂಡ್
ಬೆಂಗಳೂರು,ಮೇ.24 ; ಕಳೆದ ಐದು ದಿನಗಳ ಹಿಂದೆ ಫಾರಂ ಹೌಸ್ನಲ್ಲಿ ನಡೆದಿದ್ದ ರೇವ್ ಪಾರ್ಟಿಗೆ ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಎಸ್ಐ ಸೇರಿ ಮೂವರು ಪೊಲೀಸರನ್ನು ಅಮಾನತು…
Read More » - ಕ್ರೈಂ ಸ್ಟೋರಿ

ಗಂಡ ಹೆಂಡತಿ ಜಗಳ 3 ವರ್ಷದ ಮಗು ಕೊಲೆಯಲ್ಲಿ ಅಂತ್ಯ
ಮಹಾರಾಷ್ಟ್ರ: ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ತನ್ನ ಕೋಪವನ್ನು ಮಗುವಿನ ಮೇಲೆ…
Read More » - ಕ್ರಿಕೆಟ್

ಸೋಲಿನ ಮೂಲಕ ಐಪಿಎಲ್ ವೃತ್ತಿ ಜೀವನ ಮುಗಿಸಿದ ದಿನೇಶ್ ಕಾರ್ತಿಕ್!
ಅಹಮದಾಬಾದ್: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರದ…
Read More » - ಆರೋಗ್ಯ

ಈ ಡ್ರೈ ಫ್ರುಟ್ಸ್ ಗಳನ್ನು ನೀರಿನಲ್ಲಿ ನೆನಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು
ಉತ್ತಮ ಆರೋಗ್ಯಕ್ಕೆ ಹಲವು ಉಪಾಯಗಳಿವೆ. ಅದರಲ್ಲಿ ಒಂದು ವಾಕಿಂಗ್ ಮಾಡಿ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳುವುದು.ಅಲ್ಲದೆ ಉತ್ತಮ ಡೈಯಟ್ ಫಾಲೋ ಮಾಡಿ ನೀವು ಆರೋಗ್ಯದತ್ತ ಗಮನ ಹರಿಸಬಹುದು. ಇನ್ನು…
Read More » - ರಾಜಕೀಯ

ತಂದೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ನಿಶಾ; ಸಿಪಿ ಯೋಗೇಶ್ವರ್ ಮಗಳನ್ನು ಬಿಟ್ಟಿದ್ದು ಏಕೆ?
ಬೆಂಗಳೂರು: ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ…
Read More » - ರಾಜಕೀಯ

ಶಕ್ತಿ ಯೋಜನೆ ಬಗ್ಗೆ ಮೋದಿ ಹೇಳಿಕೆ ಅವೈಜ್ಞಾನಿಕ-ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಯಿತು, ಇಂದಿನವರೆಗೆ ಅಂದರೆ ಮೇ 20, 2024 ರವರೆಗೆ ಶಕ್ತಿ ಯೋಜನೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ…
Read More » - ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ
ಟಾಲಿವುಡ್ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ.…
Read More » - ಸಿನಿಮಾ

‘ಡೆವಿಲ್’ ಚಿತ್ರಕ್ಕೆ ಹೊಸ ರಿಲೀಸ್ ದಿನಾಂಕ ಘೋಷಿಸಿದ ದರ್ಶನ್
ನಟ ದರ್ಶನ್ (Darshan) ಅವರು ಸದ್ಯ ವಿಶ್ರಾಂತಿಯಲ್ಲಿ ಇದ್ದಾರೆ. ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ಈ ಗಾಯ ಆಗಿತ್ತು. ಎಲ್ಲವೂ…
Read More »





















































































































































