Freedom TV
- ರಾಜಕೀಯ

ಮಣ್ಣಲ್ಲಿ ಮಣ್ಣಾದ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ!
ಹಾಸನ : ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಸ್ವಗ್ರಾಮದಲ್ಲಿ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರಾದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ…
Read More » - ರಾಜ್ಯ

ಕರ್ನಾಟಕದ 7 IAS ಅಧಿಕಾರಿಗಳ ವರ್ಗಾವಣೆ!
ಬೆಂಗಳೂರು : ರಾಜ್ಯ ಸರ್ಕಾರವು 7 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಮುಖ್ಯಮಂತ್ರಿಗಳ ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 7 ಹಿರಿಯ IAS…
Read More » - ಜಿಲ್ಲೆ

ಅಬ್ಬಿ ಫಾಲ್ಸ್ನಲ್ಲಿ ಪ್ರವಾಸಿಗರ ಹುಚ್ಚಾಟ!
ಕೊಡಗು : ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರ ಸ್ವರ್ಗವಾಗಿ ಮಾರ್ಪಟ್ಟಿವೆ. ಆದರೆ ಪ್ರವಾಸಿಗರ ಹುಚ್ಚಾಟ ಮಿತಿಮೀರಿದ್ದು, ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.…
Read More » - New delhi

ಸಿಜೆಪಿಯಿಂದ ‘ಸಂಸತ್ ಚಲೋ’ ಪ್ರೊಟೆಸ್ಟ್ – ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್!
ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿದೆ. ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ‘ಕಾಕ್ರೋಚ್ ಜನತಾ ಪಾರ್ಟಿ’…
Read More » - ರಾಜಕೀಯ

ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ!
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿರುವ ಶಾಸಕ ಹೆಚ್.ಡಿ.ರೇವಣ್ಣ ಅವರ ನಿವಾಸದಲ್ಲಿ…
Read More » - ದೇಶ/ವಿದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ, ಭೂಕುಸಿತ – 17 ಜನ ಸಾವು!
ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆ ಇಂದು ಕೂಡ ಮುಂದುವರಿದಿದ್ದು, ಪೂಂಚ್ ಮತ್ತು ರಜೌರಿಯಲ್ಲಿ ಭೂಕುಸಿತ ಉಂಟಾಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಇದುವರೆಗೆ…
Read More » - ರಾಜಕೀಯ

ನಾಳೆ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ!
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ನಿನ್ನೆ ಸಂಜೆ ವಿಧಿವಶರಾಗಿದ್ದಾರೆ. ಅವರ ಅಂತ್ಯಸಂಸ್ಕಾರ ನಾಳೆ (ಸೋಮವಾರ) ಸಂಜೆ ಹಾಸನ ಜಿಲ್ಲೆಯ ಹೊಳನರಸೀಪುರ…
Read More » - ರಾಜಕೀಯ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » - ದೇಶ/ವಿದೇಶ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ!
ಆಂಧ್ರಪ್ರದೇಶ : ದೇಶದ ಮೊದಲ ಖಾಸಗಿ ಅಭಿವೃದ್ಧಿತ ಕಕ್ಷೀಯ ದರ್ಜೆಯ (Orbital-class) ರಾಕೆಟ್ ‘ವಿಕ್ರಮ್-1’ (Vikram-1), ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.…
Read More » - DHARWAD

ಗ್ಯಾಸ್ ಗೀಸರ್ ಸ್ಫೋಟ – ತಾಯಿ, ಇಬ್ಬರು ಮಕ್ಕಳಿಗೆ ಗಂಭೀರ ಗಾಯ!
ಧಾರವಾಡ : ಗ್ಯಾಸ್ ಗೀಸರ್ ಸ್ಫೋಟಗೊಂಡು ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಧಾರವಾಡದ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ. ಅಣ್ಣಿಗೇರಿ ಪಟ್ಟಣದ ಉದಯ ನಗರದ…
Read More » - ಕ್ರೈಂ ಸ್ಟೋರಿ

ಜೈಲಿನಿಂದ ರಿಲೀಸ್ ಆದ ಮರುದಿನವೇ ಸಾಕ್ಷಿದಾರನ ಭೀಕರ ಹತ್ಯೆ!
ಬೆಳಗಾವಿ : ಕೋಕಾ ಕೇಸ್ನಲ್ಲಿ ಸಾಕ್ಷಿಯಾಗಿದ್ದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಬಳಿ ನಡೆದಿದೆ. ಗೋಕಾಕ್…
Read More » - ರಾಜಕೀಯ

ಬೆಂಗಳೂರಿನಲ್ಲೂ ‘ಸಂಪುಟ’ ಸರ್ಕಸ್ – ಖರ್ಗೆ ಭೇಟಿಯಾದ ಸಿಎಂ, ಡಿಸಿಎಂ!
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗಿದೆ. ಈ ಬೆನ್ನಲ್ಲೇ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು…
Read More » - New delhi

20 ದಿನಗಳ ಉಪವಾಸ – ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ಶಿಫ್ಟ್!
ನವದೆಹಲಿ : ಜಂತರ್ ಮಂತರ್ನಲ್ಲಿ ಕಳೆದ 20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ…
Read More » - ರಾಜಕೀಯ

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ – ICUನಲ್ಲಿ ಚಿಕಿತ್ಸೆ ಮುಂದುವರಿಕೆ!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU)…
Read More » - Freedom TV

ದರ್ಶನ್ ದಂಪತಿಗೆ ಬಿಗ್ ಶಾಕ್ – ‘ಬಾಸ್’ ಸಿನಿಮಾ ಬಿಡುಗಡೆಗೆ ಹೈಕೋರ್ಟ್ ಅಸ್ತು!
ಬೆಂಗಳೂರು : ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದ್ದು, ಸಿನಿಮಾ…
Read More » - ದೇಶ/ವಿದೇಶ

ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ!
ನವದೆಹಲಿ : ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ಮೋದಿ ಇಂದು ಹಸಿರು ನಿಶಾನೆ ತೋರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಉತ್ತರ ರೈಲ್ವೆ ವಲಯದ…
Read More » - bengaluru

GBA ಚುನಾವಣೆ ಮತ್ತೆ ಮುಂದೂಡಿಕೆ!
ಬೆಂಗಳೂರು : ಬಹುನಿರೀಕ್ಷಿತ GBA ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ನಿರ್ದೇಶನ…
Read More » - ಸಿನಿಮಾ

ಮೈಸೂರಿನ ಚಾಮುಂಡಿಬೆಟ್ಟಕ್ಕೆ ದರ್ಶನ್ ಪತ್ನಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ!
ಮೈಸೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಇಂದು ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.…
Read More » - ಕ್ರೈಂ ಸ್ಟೋರಿ

ಬಿ.ಸಿ.ರೋಡ್ನಲ್ಲಿ ಯುವತಿಯ ಬರ್ಬರ ಹತ್ಯೆ – ಆರೋಪಿ ಚೇತನ್ ಅರೆಸ್ಟ್!
ಮಂಗಳೂರು : ಬಂಟ್ವಾಳದ ಬಿ.ಸಿ.ರೋಡ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯೊಬ್ಬಳ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಬೀಳಿಸಿದೆ. ಸಾರ್ವಜನಿಕರ ಮುಂದೆಯೇ ಹಾಡಹಗಲೇ ಮಚ್ಚಿನಿಂದ ದಾಳಿ ನಡೆಸಿ…
Read More » - ರಾಜ್ಯ

ಸ್ಕೂಲ್ ವ್ಯಾನ್ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು!
ಕೊಲ್ಕತ್ತಾ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್ಗೆ ರೈಲು ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾಥಿಗಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಶ್ಚಿಮ…
Read More » - bengaluru

ಟೇಕ್ ಆಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಗುರುವಾರ ರಾತ್ರಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಗಳೂರಿನಿಂದ ಅಹಮದಾಬಾದ್ಗೆ ಹೊರಡಲು ಸಿದ್ಧವಾಗುತ್ತಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ…
Read More » - ODISHA

ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 120ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!
ಒಡಿಶಾ : ವಿಶ್ವವಿಖ್ಯಾತ ಪುರಿ ಜಗನ್ನಾಥ ಸ್ವಾಮಿಯ ಪಾರಂಪರಿಕ ರಥೋತ್ಸವದ ವೇಳೆ ಭಾರಿ ಅಚಾತುರ್ಯ ಸಂಭವಿಸಿದೆ. ರಥಯಾತ್ರೆ ವೀಕ್ಷಿಸಲು ಲಕ್ಷಾಂತರ ಭಕ್ತರು ಏಕಕಾಲದಲ್ಲಿ ಕಿಕ್ಕಿರಿದು ಜಮಾಯಿಸಿದ ಪರಿಣಾಮ…
Read More » - bengaluru

ಲಿಫ್ಟ್ನಲ್ಲಿ ಸಿಲುಕಿ ಯುವಕ ದಾರುಣ ಸಾವು!
ಬೆಂಗಳೂರು : ಲಿಫ್ಟ್ನಲ್ಲಿ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಧಾರವಾಡ ಮೂಲದ ರಾಜೇಶ್(22) ಮೃತ ದುರ್ದೈವಿ. ಜಯನಗರದ ಹೋಟೆಲ್ವೊಂದರಲ್ಲಿ ಸರಕು ಸಾಗಿಸುವ ಲಿಫ್ಟ್ನಲ್ಲಿ 2ನೇ…
Read More » - ಸಿನಿಮಾ

‘ಫೌಜಿ’ ರಿಲೀಸ್ ಡೇಟ್ ಫಿಕ್ಸ್ – ಪ್ರಭಾಸ್ ಫ್ಯಾನ್ಸ್ ಖುಷ್!
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮತ್ತು ಖ್ಯಾತ ನಿರ್ದೇಶಕ ಹನು ರಾಘವಪುಡಿ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಫೌಜಿ’. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕವನ್ನು…
Read More » - ರಾಜಕೀಯ

ಉಪಸಭಾಪತಿ ಎಂ.ಕೆ. ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು!
ನವದೆಹಲಿ : ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ…
Read More » - bengaluru

ಶಾಲಾ ಕೊಠಡಿ ಒಳಗೆ ಕುಸಿದು ಬಿದ್ದು ಬಾಲಕ ಸಾವು!
ಬೆಂಗಳೂರು : ಶಾಲಾ ಕೊಠಡಿ ಒಳಗೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ…
Read More » - bengaluru

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ಆರೋಪ – ಇನ್ಫ್ಲೂಯೆನ್ಸರ್ ಅಮುಕು ಡುಮುಕು ವಿರುದ್ಧ FIR!
ಬೆಂಗಳೂರು : ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಸಿರುವ ಆರೋಪದ ಮೇಲೆ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ವಿರುದ್ಧ ಮೇಲೆ FIR ದಾಖಲಾಗಿದೆ.…
Read More » - ರಾಜಕೀಯ

ಮಾಜಿ ಪ್ರಧಾನಿ H.D.ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನಮ್ಮ ಅವರು…
Read More » - ಸಿನಿಮಾ

ʻಜನನಾಯಗನ್’ಗೆ ಮುಹೂರ್ತ ಫಿಕ್ಸ್ – ಜು.23ಕ್ಕೆ ವಿಶ್ವದಾದ್ಯಂತ ಸಿನಿಮಾ ರಿಲೀಸ್!
ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನನಾಯಗನ್’ ಜುಲೈ 23ರಂದು ವಿಶ್ವದಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಕಾಣಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಯ ದಿನಾಂಕವನ್ನು ನಿರ್ಮಾಣ ಸಂಸ್ಥೆಯಾದ…
Read More » - ರಾಜಕೀಯ

ನಾನು ಸಿಎಂ ಆಗಿದ್ದನ್ನ ಕೆಲವರಿಗೆ ತಡೆದುಕೊಳ್ಳಲು ಆಗ್ತಿಲ್ಲ, ನನ್ನ ಜೈಲಿಗೆ ಕಳುಹಿಸಲು ಹುನ್ನಾರ – ಸಿಎಂ ಡಿಕೆಶಿ!
ಬೆಂಗಳೂರು : ನಾನು ಸಿಎಂ ಆಗಿದ್ದನ್ನ ಕೆಲವರಿಗೆ ತಡೆದುಕೊಳ್ಳಲು ಆಗ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆಯುತ್ತಿದೆ. ಎಷ್ಟು ಸಂಚು ನಡೆಯುತ್ತಿದೆ ಎಂದು ಮುಂದೆ ಹೇಳುವೆ. ನಾನೊಬ್ಬ…
Read More » - BELAGAVI

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ – 165 ಕೋಟಿ ದೋಚಿ ಖದೀಮರು ಎಸ್ಕೇಪ್!
ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಬರೋಬ್ಬರಿ 165 ಕೋಟಿ ದೋಚಿ ಖದೀಮರು ದುಬೈಗೆ ಎಸ್ಕೇಪ್ ಆಗಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…
Read More » - ರಾಜ್ಯ

ರಾಜ್ಯದಲ್ಲಿ ಮತ್ತೆ ಕೋವಿಡ್ ಆತಂಕ – 32 ಜನರಲ್ಲಿ ಸೋಂಕು ದೃಢ!
ಬೆಂಗಳೂರು: ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲೂ ಆತಂಕದ ಛಾಯೆಯನ್ನು ಮೂಡಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ…
Read More » - ರಾಜ್ಯ

ಕರ್ನಾಟಕದಲ್ಲಿ ಬರದ ಆತಂಕ – ಪರಿಹಾರಕ್ಕೆ ಮೋದಿಗೆ ಪತ್ರ ಬರೆದ ಸಿಎಂ ಡಿಕೆಶಿ!
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬರಗಾಲದ ಭೀಕರತೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ…
Read More » - bengaluru

PWD AEE M.M. Sali passes away!
Banglore : Mr. M.M. Sali, Assistant Executive Engineer (AEE) at the PWD Department, passed away today at 2:30 PM. Throughout…
Read More » - bengaluru

PWD ಇಲಾಖೆಯ AEE ಎಂ.ಎಂ. ಸಾಲಿ ನಿಧನ.. ‘ಸ್ನೇಹ ಜೀವಿ’ಯ ಅಗಲಿಕೆಗೆ ಶೋಕ ಸಾಗರ!
ಬೆಂಗಳೂರು : PWD ಇಲಾಖೆಯ AEE ಎಂ.ಎಂ. ಸಾಲಿ ಅವರು ಇಂದು ಮಧ್ಯಾಹ್ನ 2.30ಕ್ಕೆ ನಿಧನರಾಗಿದ್ದಾರೆ. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆಗಿದ್ದ ಎಂ.ಎಂ. ಸಾಲಿ ಅವರು ತಮ್ಮ…
Read More » - bengaluru

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್!
ಬೆಂಗಳೂರು : ಪಾರ್ಸೆಲ್ ನೀಡಲು ಬಂದ ಡೆಲಿವರಿ ಏಜೆಂಟ್ ಓರ್ವ, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…
Read More » - ರಾಜಕೀಯ

ಮಾಸ್ಕ್ ಧರಿಸಿ BMTC ಬಸ್ನಲ್ಲಿ ಬೈರತಿ ಸುರೇಶ್ ಸಂಚಾರ – ಸಚಿವರಿಂದ ರಿಯಾಲಿಟಿ ಚೆಕ್!
ಬೆಂಗಳೂರು : ಸಾರಿಗೆ ವ್ಯವಸ್ಥೆಯ ವಾಸ್ತವ ಸ್ಥಿತಿಯನ್ನು ಕಣ್ಣಾರೆ ಕಾಣಲು ರಾಜ್ಯದ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಬಿಎಂಟಿಸಿ ಬಸ್ಗಳಲ್ಲಿ ದಿಢೀರ್ ಪ್ರಯಾಣಿಸಿ ಪರಿಶೀಲನೆ…
Read More » - ಸಿನಿಮಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಲ್ಲಿ ಎಸ್.ಜಾನಕಿ ಅಂತ್ಯಕ್ರಿಯೆ!
ಬೆಂಗಳೂರು : ಗಾನಕೋಗಿಲೆ, ಕನ್ನಡ ಚಿತ್ರರಂಗದ ಖ್ಯಾತ ಗಾಯಕಿ ಎಸ್ ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ ಜಾನಕಿ (86) ನಿನ್ನೆ ವಿಧಿವಶರಾಗಿದ್ದಾರೆ. ಸಕಲ ಸರ್ಕಾರಿ…
Read More » - ದೇಶ/ವಿದೇಶ

ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ದೋಣಿ ಮುಳುಗಡೆ – 15 ಭಾರತೀಯರು ಸಾವು!
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ನಡೆದಿದೆ. ಈ ಭೀಕರ ದೋಣಿ ದುರಂತದಲ್ಲಿ 8 ಮಂದಿ ಮಕ್ಕಳು…
Read More » - ಸಿನಿಮಾ

ಬಹುನಿರೀಕ್ಷಿತ ‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!
ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾಕಾವ್ಯ ಆಧಾರಿತ ಸಿನಿಮಾದ ಟ್ರೇಲರ್ ಇದೇ…
Read More » - ಜಿಲ್ಲೆ

ಶೇರ್ ಮಾರ್ಕೆಟ್ನಲ್ಲಿ ಲಾಸ್ – ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ!
ಮಡಿಕೇರಿ : ಶೇರ್ ಮಾರ್ಕೆಟ್ನಲ್ಲಿ ಲಕ್ಷ ಲಕ್ಷ ಲಾಸ್ ಆಗಿದ್ದಕ್ಕೆ ಬಂದೂಕಿನಿಂದ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಡಗು ಜಿಲ್ಲೆಯ ಕುಂಬಳದಾಳು ಗ್ರಾಮದಲ್ಲಿ ಘಟನೆ ನಡೆದಿದೆ.…
Read More » - bengaluru

ಬೆಂಗಳೂರಲ್ಲಿ ಮುಂದುವರೆದ ಆಪರೇಷನ್ ಫುಟ್ಪಾತ್!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಪರೇಷನ್ ಫುಟ್ಪಾತ್ ಮುಂದುವರೆದಿದೆ. ಕಳೆದ ಕೆಲವು ದಿನಗಳಿಂದ ನಿತಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸಿ ಫುಟ್ಪಾತ್ ಒತ್ತುವರಿ ಮಾಡಿಕೊಂಡಿರುವ…
Read More » - kerala

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ!
ಕೊಲ್ಲೂರು : ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಮುಂಜಾನೆ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ,…
Read More » - ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಮತ್ತೊಂದು ತ್ರಿಬಲ್ ಮರ್ಡರ್ – ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ತ್ರಿವಳಿ ಕೊಲೆ ಪ್ರಕರಣ ನಡೆದಿದ್ದು, ಬೆಂಗಳೂರಿಗರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಯುವಕನೊಬ್ಬ ತನ್ನ ತಾಯಿ, ಅಜ್ಜಿ ಹಾಗೂ ಮಾವನನ್ನು ಮಚ್ಚಿನಿಂದ…
Read More » - MYSORE

ಅಕ್ಟೋಬರ್ 11ಕ್ಕೆ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ!
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ-2026 ಉದ್ಘಾಟನೆಗೆ ದಿನಾಂಕ ಫಿಕ್ಸ್ ಆಗಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಈ ಬಾರಿ…
Read More » - ಸಿನಿಮಾ

ಬಹುಭಾಷಾ ನಟ ಪ್ರಕಾಶ್ ರಾಜ್ಗೆ ಬಿಗ್ ರಿಲೀಫ್!
ಬೆಂಗಳೂರು : ನಾಲ್ಕು ವೋಟರ್ ಐಡಿ ಹೊಂದಿರುವ ಆರೋಪ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ನಾನ್ ಬೇಲೇಬಲ್ ವಾರಂಟ್ ಹೊರಡಿಸಿದ್ದ…
Read More » - bengaluru

GBA ಚುನಾವಣೆಗೆ ಕಾಲಾವಕಾಶ ಕೊಡಿ – ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ!
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಹಿಂದೆ ಆಗಸ್ಟ್…
Read More » - ರಾಜ್ಯ

ಕರೂರು ದುರಂತ – ಮೃತ 32 ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ನೇಮಕ ಪತ್ರ ವಿತರಣೆ!
ಕರೂರು : ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಇಂದು ಕರೂರಿಗೆ ಭೇಟಿ ನೀಡಿದ್ದು, ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಮುಖ್ಯಮಂತ್ರಿ ವಿಜಯ್ ಭರವಸೆಯಂತೆ ನೆರವು ನೀಡಿದ್ದಾರೆ.…
Read More » - ಜಿಲ್ಲೆ

ತುಂಗಭದ್ರಾ ಡ್ಯಾಂನಲ್ಲಿ ನೀರಿನ ಮಟ್ಟ ಏರಿಕೆ – ಒಂದೇ ದಿನದಲ್ಲಿ 4 ಟಿಎಂಸಿ ನೀರು ಸಂಗ್ರಹ!
ಬಳ್ಳಾರಿ: ಕಲ್ಯಾಣ ಕರ್ನಾಟಕದ ರೈತರ ಪಾಲಿನ ಜೀವನಾಡಿ, ಬರದ ಛಾಯೆಯಲ್ಲಿದ್ದ ತುಂಗಭದ್ರಾ ಜಲಾಶಯಕ್ಕೆ ಕೊನೆಗೂ ಜೀವಕಳೆ ಬಂದಿದೆ. ಜಲಾಶಯದ ಜಲಾನಯನ ಪ್ರದೇಶ ಹಾಗೂ ಮಲೆನಾಡು ಭಾಗದಲ್ಲಿ ಮುಂಗಾರು…
Read More » - ದೇಶ/ವಿದೇಶ

ಚೀನಾದ ಶೂ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ – 28 ಮಂದಿ ಸಜೀವ ದಹನ!
ಚೀನಾ : ಚೀನಾದ ಜಿಂಜಿಯಾಂಗ್ನಲ್ಲಿರುವ ಶೂ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 28 ಜನರು ಸಾವನ್ನಪ್ಪಿದ್ದಾರೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.…
Read More » - bengaluru

ಬೆಂಗಳೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸ್ಥಳೀಯರಲ್ಲಿ ಆತಂಕ!
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಚಿರತೆಗಳ ಹಾವಳಿ ಮುಂದುವರಿದಿದ್ದು, ಇದೀಗ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಚಿರತೆಯೊಂದು ಸಾರ್ವಜನಿಕರ ನಿದ್ದೆಗೆಡಿಸಿದೆ. ಬ್ಯಾಡರಹಳ್ಳಿಯ ಭಾರತ್ ನಗರದಲ್ಲಿ ಚಿರತೆ ಪದೇಪದೇ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರು…
Read More » - udupi

ಮಣಿಪಾಲ್ನಲ್ಲಿ ಕಂದಕಕ್ಕೆ ಉರುಳಿದ ಶಾಲಾ ಬಸ್ – ಓರ್ವ ವಿದ್ಯಾರ್ಥಿ ಗಂಭೀರ!
ಮಣಿಪಾಲ್ : ಮಣಿಪಾಲ್ ಸಮೀಪದ ಕೊಡಂಗೆಯಲ್ಲಿ ಶಾಲಾ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಣಿಪಾಲದ…
Read More » - bengaluru

GBA ವಿರುದ್ಧ ರೊಚ್ಚಿಗೆದ್ದ ಬೀದಿಬದಿ ವ್ಯಾಪಾರಿಗಳು – ವಿವಿಧ ಬೇಡಿಕೆಗೆ ಆಗ್ರಹ!
ಬೆಂಗಳೂರು : ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡ ಬೆನ್ನಲ್ಲೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಈ ಆಪರೇಷನ್ ವಿರುದ್ಧ ಬೀದಿಬದಿ ವ್ಯಾಪಾರಿಗಳು ರೊಚ್ಚಿಗೆದ್ದಿದ್ದಾರೆ. ಜಿಬಿಎ…
Read More » - ಸಿನಿಮಾ

‘ಟಾಕ್ಸಿಕ್’ ರಂಗು.. ಯಶ್-ಕಿಯಾರಾ ಕೆಮಿಸ್ಟ್ರಿಗೆ ನೆಟ್ಟಿಗರು ಫಿದಾ!
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾದ ‘ತಬಾಹಿ’ ವಿಡಿಯೋ ಹಾಡು ಬಿಡುಗಡೆಯಾಗಿದೆ. ಯಶ್- ಕಿಯಾರಾ ಅಡ್ವಾಣಿ ಜೋಡಿಯ ಈ ರೊಮ್ಯಾಂಟಿಕ್ ಹಾಡು ಸೋಷಿಯಲ್ ಮೀಡಿಯಾದಲ್ಲಿ ಭಾರೀ…
Read More » - ರಾಜ್ಯ

ರಾಜ್ಯದಲ್ಲಿ ಭ್ರಷ್ಟ ಸರ್ಕಾರಿ ಆಫೀಸರ್ಸ್ಗೆ ಲೋಕಾ ಶಾಕ್!
ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಶಿವಮೊಗ್ಗ, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ…
Read More » - ಮಳೆ

ಅಂಬೋಲಿ ಫಾಲ್ಸ್ ಬಳಿ ಗುಡ್ಡ ಕುಸಿತ – ರಸ್ತೆಗೆ ಉರುಳಿದ ಬೃಹತ್ ಬಂಡೆಗಳು!
ಬೆಳಗಾವಿ : ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಪ್ರಸಿದ್ಧ ಪ್ರವಾಸಿ ತಾಣ ಅಂಬೋಲಿ ಫಾಲ್ಸ್ ಬಳಿ ತಡರಾತ್ರಿ ಭೀಕರ ಗುಡ್ಡ ಕುಸಿತ ಸಂಭವಿಸಿದೆ.…
Read More » - ರಾಜ್ಯ

ಬೆಂಗಳೂರಿನಲ್ಲಿ SIR ಗೊಂದಲಕ್ಕೆ ಬ್ರೇಕ್ – ಕೇಂದ್ರ ಚುನಾವಣಾ ಆಯೋಗದಿಂದ ಹೊಸ ಮಾರ್ಗಸೂಚಿ ಪ್ರಕಟ!
ಬೆಂಗಳೂರು : ಬೆಂಗಳೂರಿನಲ್ಲಿ ಗೊಂದಲಕ್ಕೆ ಕಾರಣವಾಗಿರುವ SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಹೊಸ ಗೈಡ್ ಲೈನ್ಸ್ನ್ನು ಪ್ರಕಟಿಸಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯಕ್ಕೆ…
Read More » - ದೇಶ/ವಿದೇಶ

ಹರ್ಮುಜ್ ದಾಳಿಗೆ ಅಮೆರಿಕ ಸೇಡು – ಇರಾನ್ನ 80ಕ್ಕೂ ಹೆಚ್ಚು ತಾಣಗಳ ಮೇಲೆ ಭೀಕರ ಏರ್ಸ್ಟ್ರೈಕ್!
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಕಿಡಿ ಹೊತ್ತಿಕೊಂಡಿದ್ದು, ಇರಾನ್ ಮತ್ತು ಅಮೆರಿಕ ನಡುವೆ ಭೀಕರ ಸಂಘರ್ಷ ಆರಂಭವಾಗಿದೆ. ಹರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ಇರಾನ್…
Read More » - ಮಳೆ

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ – ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಅತ್ಯಂತ ಭಾರೀ…
Read More » - kerala

ಕೇರಳದ ವಯನಾಡಿನಲ್ಲಿ ಮೇಘಸ್ಫೋಟ – ಇಬ್ಬರು ಸ್ಥಳದಲ್ಲೇ ದುರ್ಮರಣ!
ವಯನಾಡು : ಕೇರಳದ ವಯನಾಡಿನಲ್ಲಿ ಮತ್ತೆ ಪ್ರಕೃತಿ ವಿಕೋಪ ಸಂಭವಿಸಿದ್ದು, ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾರಿ ಮಳೆಯಿಂದಾಗಿ ಈ ದುರ್ಘಟನೆ…
Read More » - ದೇಶ/ವಿದೇಶ

ಕಚ್ಚಾ ತೈಲ ಬೆಲೆ ಭಾರೀ ಕಡಿತಗೊಳಿಸಿದ ಸೌದಿ!
ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಶಮನವಾಗುತ್ತಿರುವ ಬೆನ್ನಲ್ಲೇ, ಜಾಗತಿಕ ಕಚ್ಚಾತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಶ್ವದ ಅತಿದೊಡ್ಡ ತೈಲ ರಫ್ತುದಾರ ರಾಷ್ಟ್ರ ಸೌದಿ ಅರೇಬಿಯಾ,…
Read More » - ರಾಜ್ಯ

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ!
ಮಂಗಳೂರು : ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಡಾ. ಗಿರೀಶ್ ಭಾರದ್ವಾಜ್ ಅವರು…
Read More » - ದೇಶ/ವಿದೇಶ

ಪ್ರಧಾನಿ ಮೋದಿ ಇಂಡೊನೇಷ್ಯಾ ಪ್ರವಾಸ – ಭಾರತದ ʻಬ್ರಹ್ಮೋಸ್ʼ ಖರೀದಿಗೆ ಒಪ್ಪಂದ!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಪ್ರವಾಸವು ಉಭಯ ದೇಶಗಳ ನಡುವಿನ ಬಾಂಧವ್ಯದಲ್ಲಿ ನವಯುಗವೊಂದಕ್ಕೆ ನಾಂದಿ ಹಾಡಿದೆ. ರಕ್ಷಣೆ, ತಂತ್ರಜ್ಞಾನ ಮತ್ತು ಆರ್ಥಿಕ ವಲಯದಲ್ಲಿ…
Read More » - ಕ್ರೈಂ ಸ್ಟೋರಿ

ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ!
ಬೆಂಗಳೂರು : 20 ವರ್ಷದ ಯುವತಿಯೊಬ್ಬಳು ಸ್ಯಾಂಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಚಿಕ್ಕಬಾಣವರ ಮೂಲದ ತೇಜು (20)…
Read More » - ದೇಶ/ವಿದೇಶ

ಶ್ರೀಲಂಕಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ – 25 ಮಂದಿ ಸಾವು!
ಕೊಲಂಬೊ: ಶ್ರೀಲಂಕಾದ ಜೈಲೊಂದರಲ್ಲಿ ಕೈದಿಗಳ ಎರಡು ಗುಂಪುಗಳ ನಡುವೆ ಭೀಕರ ಘರ್ಷಣೆ ಸಂಭವಿಸಿದ್ದು, ಈ ಹಿಂಸಾಚಾರದಲ್ಲಿ 25 ಕೈದಿಗಳು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಸಾಮರ್ಥ್ಯ…
Read More » - ಕ್ರೈಂ ಸ್ಟೋರಿ

ಚಿಂತಾಮಣಿಯಲ್ಲಿ ಡಬಲ್ ಮರ್ಡರ್ – ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ!
ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೋರ್ವ ಡಬಲ್ ಮರ್ಡರ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಕೋಲಾರ ಮೂಲದ ಗಲ್ ಪೇಟೆ ನಿವಾಸಿ…
Read More » - ದೇಶ/ವಿದೇಶ

ಶೀಘ್ರವೇ ನೀರವ್ ಮೋದಿ ಗಡಿಪಾರು!
ಭಾರತದ ಬ್ಯಾಂಕ್ಗಳಿಗೆ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ನೀರವ್ ಮೋದಿ ಶೀಘ್ರವೇ ಭಾರತಕ್ಕೆ ಹಸ್ತಾಂತರವಾಗುವ ಸಾಧ್ಯತೆಯಿದೆ. ಲಂಡನ್ ಹೈಕೋರ್ಟ್ ಸೇರಿದಂತೆ ಎಲ್ಲಾ ಕೋರ್ಟ್ಗಳಲ್ಲಿ ನೀರವ್ ಮೋದಿ ನಡೆಸಿದ್ದ ಕಾನೂನು…
Read More » - ಕ್ರೈಂ ಸ್ಟೋರಿ

ಆರ್ಥಿಕ ಸಂಕಷ್ಟವೇ ಕೃಷಿ ಸ್ನೇಹಿತನ ಸಾವಿಗೆ ಕಾರಣ – ತನಿಖೆಯಲ್ಲಿ ಬೆಳಕಿಗೆ!
ಬೆಂಗಳೂರು : ನಟಿ ಕೃಷಿ ತಾಪಂಡ ನಿವಾಸದಲ್ಲಿ ಅವರ ಸ್ನೇಹಿತ ವೈಶಾಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಚುರುಕುಗೊಂಡಿದ್ದು, ವಿಚಾರಣೆ ವೇಳೆ ಹಲವು…
Read More » - ರಾಜ್ಯ

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ – ಡಿಸಿಎಂ ಪರಮೇಶ್ವರ್ ಭರವಸೆ!
ತುಮಕೂರು : SIR ಕರ್ತವ್ಯಕ್ಕಾಗಿ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ವಿಎ ಭುವನಾ ಕುಟುಂಬಕ್ಕೆ ರಾಜ್ಯ ಸರ್ಕಾರ ಭರವಸೆಯ ಹಸ್ತ ಚಾಚಿದೆ. ಭುವನಾ ಕುಟುಂಬಕ್ಕೆ 15 ದಿನಗಳಲ್ಲಿ…
Read More » - mumbai

ಮುಂಬೈನಲ್ಲಿ ಮಳೆ ಆರ್ಭಟ – ಕಟ್ಟಡ ಕುಸಿದು 6 ಮಂದಿ ದುರ್ಮರಣ!
ಮುಂಬೈ: ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮುಂಬೈ ನಲುಗಿದ್ದು, ಮನ್ಖುರ್ದ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ…
Read More » - ಸಿನಿಮಾ

ಬೆಂಗಳೂರಿನ ಗೌರಿ ಜೊತೆ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ 3ನೇ ಮದುವೆ!
ಮುಂಬೈ: ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದೇ ಖ್ಯಾತರಾಗಿರುವ ನಟ ಆಮಿರ್ ಖಾನ್ ಅವರು ಗೌರಿ ಸ್ಪ್ರ್ಯಾಟ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೌರಿ ಸ್ಪ್ರ್ಯಾಟ್ ಬೆಂಗಳೂರು…
Read More » - ರಾಜ್ಯ

ರಾಜ್ಯದಲ್ಲೇ ಮೊದಲು ಭರ್ತಿಯಾದ ತುಂಗಾ ಡ್ಯಾಂ – 10 ಗೇಟ್ ಮೂಲಕ ನದಿಗೆ ನೀರು ರಿಲೀಸ್!
ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ತೀರ್ಥಹಳ್ಳಿ, ಚಿಕ್ಕಮಗಳೂರು ಹಾಗೂ ಶೃಂಗೇರಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾ ನದಿ ಉಕ್ಕಿ…
Read More » - ಸಿನಿಮಾ

ನಾಳೆ ಬಾಲಿವುಡ್ ನಟ ಅಮೀರ್ ಖಾನ್ 3ನೇ ಮದುವೆ – ಯಾರಿಗೆಲ್ಲಾ ಆಹ್ವಾನ?
ಮುಂಬೈ : ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಟ್ಷನಿಸ್ಟ್’ ಅಮೀರ್ ಖಾನ್ ಮತ್ತೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ನಟ ಅಮೀರ್ ಖಾನ್ ನಾಳೆ ಮುಂಬೈನಲ್ಲಿ ಮೂರನೇ ಮದುವೆಯಾಗಲಿದ್ದಾರೆ. ಅಮೀರ್ ಖಾನ್ ಅವರು…
Read More » - ದೇಶ/ವಿದೇಶ

ಜೋಧ್ಪುರ ವಿಮಾನ ನಿಲ್ದಾಣ – 480 ಕೋಟಿ ರೂ. ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ!
ಜೈಪುರ : ರಾಜಸ್ಥಾನದ ಜೋಧ್ಪುರ ವಿಮಾನ ನಿಲ್ದಾಣದಲ್ಲಿ ಸುಮಾರು 480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು…
Read More » - ಕ್ರೈಂ ಸ್ಟೋರಿ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – ಐವರು ಆರೋಪಿಗಳು ಅರೆಸ್ಟ್!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಭೇಟಿ ಮಾಡುವ ನೆಪದಲ್ಲಿ ಯುವತಿಯೊಬ್ಬಳನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…
Read More » - ಮಳೆ

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳು…
Read More » - Maharashtra

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು!
ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಇಂದು ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಏಕನಾಥ್ ಶಿಂಧೆ ಅವರು ತೀವ್ರ ಜ್ವರ ಮತ್ತು…
Read More » - bengaluru

BMTC ಬಸ್ಗಳ ನಡುವೆ ಭೀಕರ ಅಪಘಾತ – ಚಾಲಕ ಸೇರಿ ಮೂವರ ಸ್ಥಿತಿ ಗಂಭೀರ!
ಬೆಂಗಳೂರು: ಕೆ.ಆರ್. ಸರ್ಕಲ್ನಲ್ಲಿ ಎರಡು ಬಿಎಂಟಿಸಿ ಬಸ್ಗಳ ನಡುವೆ ಡೆಡ್ಲಿ ಆ್ಯಕ್ಸಿಡೆಂಟ್ ನಡೆದಿದೆ. ಸಿಗ್ನಲ್ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್ಗೆ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ…
Read More » - ರಾಜಕೀಯ

ಅಕ್ರಮ ಗಣಿಗಾರಿಕೆ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಬೇಕು – ‘ಫ್ರೀಡಂ ಟಿವಿ’ಗೆ ಶಾಸಕ STS ಪ್ರತಿಕ್ರಿಯೆ!
ಬೆಂಗಳೂರು : ಕಲ್ಲು ಕ್ವಾರಿಯಲ್ಲಿ ನಡೆದ ಭೀಕರ ದುರಂತದಲ್ಲಿ ಏಳು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆಗೆ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ…
Read More » - Sports

ಕೊಪ್ಪಳದ ಅಂಜನಾದ್ರಿಗೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಭೇಟಿ!
ಕೊಪ್ಪಳ : ಟೀಂ ಇಂಡಿಯಾ ಮಾಜಿ ನಾಯಕ, ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಐತಿಹಾಸಿಕ ಹಂಪಿ ಮತ್ತು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ…
Read More » - ಕ್ರೈಂ ಸ್ಟೋರಿ

ರೇಣುಕಾಸ್ವಾಮಿ ಕೇಸ್ನ ಸಾಕ್ಷಿಗೆ ಬೆದರಿಕೆ – ಆರೋಪಿ ವಿಚಾರಣೆ ವೇಳೆ ಕೆಲ ವಿಚಾರಗಳು ಬಯಲು!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ದಿನೇ ದಿನೇ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದಡಿ ಪುನೀತ್ ಸೇರಿ…
Read More » - ಕ್ರೈಂ ಸ್ಟೋರಿ

ಕಲ್ಲು ಕ್ವಾರಿ ದುರಂತ – ಕ್ರಷರ್ ಮಾಲೀಕ ಸೇರಿ ಮೂವರು ಅರೆಸ್ಟ್!
ಬೆಂಗಳೂರು: ತಾವರಕೆರೆ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 7 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಕ್ರಷರ್…
Read More » - ರಾಜಕೀಯ

ತಡರಾತ್ರಿವರೆಗೂ ಸಚಿವ ಕೃಷ್ಣ ಭೈರೇಗೌಡ ಸಿಟಿ ರೌಂಡ್ಸ್ – ಅಧಿಕಾರಿಗಳಿಗೆ ತರಾಟೆ!
ಬೆಂಗಳೂರು : ಸಚಿವ ಕೃಷ್ಣ ಭೈರೇಗೌಡ ಅವರು ತಡರಾತ್ರಿವರೆಗೂ ಸಿಟಿ ರೌಂಡ್ಸ್ ಕೈಗೊಂಡು ಹಲವು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸರಿಯಾಗಿ ಕರ್ತವ್ಯನಿರ್ವಹಿಸದ ಅಧಿಕಾರಿಗಳನ್ನು ತರಾಟೆಗೆ…
Read More » - bengaluru

ಬೆಂಗಳೂರು ವಾಹನ ಸವಾರರಿಗೆ ಶಾಕ್ – ಇಂದಿನಿಂದ ನೈಸ್ ರಸ್ತೆ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್ ಟೋಲ್ ದರ ಏರಿಕೆ!
ಬೆಂಗಳೂರು : ಸಿಲಿಕಾನ್ ಸಿಟಿಯ ವಾಹನ ಸವಾರರ ಜೇಬಿಗೆ ಮತ್ತೊಮ್ಮೆ ಕತ್ತರಿ ಬಿದ್ದಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಾದ ನೈಸ್ ರಸ್ತೆ ಹಾಗೂ ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್ಗಳ ಟೋಲ್…
Read More » - ಸಿನಿಮಾ

ಯಶ್ ನಟನೆಯ ʻಟಾಕ್ಸಿಕ್ʼನಲ್ಲಿ ನಟಿ ಮಣಿಯರದ್ದೇ ಹವಾ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಸಿನಿಮಾ ಬಿಡುಗಡೆಗಾಗಿ ದೇಶ, ವಿದೇಶಗಳ ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಚಿತ್ರದ ಹೊಸ…
Read More » - bengaluru

ಬೆಂಗಳೂರಿನಲ್ಲಿ ಜೆಸಿಬಿ ಘರ್ಜನೆ – ಫುಟ್ಪಾತ್ ಒತ್ತುವರಿ ತೆರವು!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇಂದು ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಿದೆ. ಫುಟ್ಪಾತ್ಗಳ ಮೇಲಿದ್ದ ಅಂಗಡಿಗಳು ಮತ್ತು ಬೋರ್ಡ್ಗಳನ್ನು GBA ಸಿಬ್ಬಂದಿಗಳು ತೆರವು ಮಾಡುತ್ತಿದ್ದಾರೆ. ನಗರದಲ್ಲಿ…
Read More » - mangalore

ಮಂಗಳೂರಿನಲ್ಲಿ ಭೀಕರ ಭೂಕುಸಿತ – ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ!
ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ನಗರದ ನಾಗುರಿ ಎಂಬಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಗುಡ್ಡ ಕುಸಿದು ಮನೆ…
Read More » - ದೇಶ/ವಿದೇಶ

LPG ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ – ಇಂದಿನಿಂದ ಹೊಸ ದರ ಜಾರಿ!
ಬೆಂಗಳೂರು : ಕೇಂದ್ರ ಸರ್ಕಾರದಿಂದ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ ಬೆನ್ನಲ್ಲೇ,…
Read More » - mumbai

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ – ಓರ್ವ ವಿದ್ಯಾರ್ಥಿ ಸಾವು, 10 ಮಕ್ಕಳಿಗೆ ಗಂಭೀರ ಗಾಯ!
ಮುಂಬೈ : ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ 10 ವರ್ಷದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿ, 10…
Read More » - ರಾಜಕೀಯ

ಚಪ್ಪಲಿ ಎಸೆತ ಪ್ರಕರಣ – ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್!
ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ…
Read More » - bengaluru

ಫೋಟೋ ತೆಗೆಯುವ ವಿಚಾರಕ್ಕೆ ಕಿರಿಕ್ – ವಿಧಾನಸೌಧ ಮುಂದೆಯೇ ನೇಪಾಳಿ ಹುಡುಗರ ಹೊಡೆದಾಟ!
ಬೆಂಗಳೂರು : ಫೋಟೋ ತೆಗೆಯುವಾಗ ಅಡ್ಡ ಬಂದಿದ್ದಕ್ಕೆ ನೇಪಾಳಿ ಹುಡುಗರ ಗುಂಪು ಹೊಡೆದಾಡಿಕೊಂಡಿರುವ ಘಟನೆ ವಿಧಾನಸೌಧದ ಮುಂಭಾಗದಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರನ್ನು ವಿಧಾನಸೌಧ ಪೊಲೀಸರು…
Read More » - ರಾಜ್ಯ

ರಾಜ್ಯದಲ್ಲಿ ಇಂದಿನಿಂದ SIR ಆರಂಭ – 5 ಕೋಟಿಗೂ ಹೆಚ್ಚು ಮತದಾರರ ಪರಿಷ್ಕರಣೆ!
ಬೆಂಗಳೂರು : ಭಾರತ ಚುನಾವಣಾ ಆಯೋಗದ ಮಹತ್ವದ ನಿರ್ದೇಶನದಂತೆ ರಾಜ್ಯಾದ್ಯಂತ ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR – Special Intensive Revision) ಪ್ರಕ್ರಿಯೆ…
Read More » - ರಾಜಕೀಯ

ನನ್ನದಲ್ಲದ ಆಡಿಯೋ ಬಗ್ಗೆ ನಾನು ಮಾತಾಡಲ್ಲ – ಡಿವಿಎಸ್ ಸ್ಪಷ್ಟನೆ!
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಇದೀಗ ರಾಜ್ಯ ರಾಜಕೀಯದಲ್ಲಿ ಆಡಿಯೋ ಭಾರೀ ಚಚೆಗೆ…
Read More » - ರಾಜಕೀಯ

BJP ರಾಜ್ಯ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಕಿಕ್ಔಟ್!
ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ…
Read More » - ಕ್ರೈಂ ಸ್ಟೋರಿ

CCB ಪೊಲೀಸರ ಭರ್ಜರಿ ಬೇಟೆ – 21 ಕೋಟಿ ಮೌಲ್ಯದ ಡ್ರಗ್ಸ್ ವಶ.. ಮೂವರು ವಿದೇಶಿ ಪ್ರಜೆಗಳು ಅಂದರ್!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ CCB ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿದ್ದಾರೆ. ಸಿಸಿಬಿ ಪೊಲೀಸರ 21 ಕೋಟಿ ರೂಪಾಯಿ…
Read More » - ಹಣಕಾಸು

ಪ್ಯಾನ್ ಕಾರ್ಡ್ ಅರ್ಜಿ ನಿಯಮಗಳಲ್ಲಿ ಬದಲಾವಣೆ; ಆಧಾರ್ ಬಳಸಿ ಅರ್ಜಿ ಸಲ್ಲಿಸಲು 31 ರವರೆಗೆ ಮಾತ್ರ ಅವಕಾಶ
ಏಪ್ರಿಲ್ 1 ರಿಂದ ಪ್ಯಾನ್ ಕಾರ್ಡ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ಪ್ರಮುಖ ಬದಲಾವಣೆಗಳನ್ನು ಮಾಡಲು ಸಿದ್ಧತೆ ನಡೆಸುತ್ತಿದೆ. ಹೊಸ ಸುಧಾರಣೆಯಿಂದ ಆಧಾರ್ ಮಾತ್ರ ಬಳಸಿ…
Read More » - Health

ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೆ ‘ಮುಕ್ತಾಯ ದಿನಾಂಕ’ ಬರೆಯುವುದು ಕಡ್ಡಾಯ..!
ಏಪ್ರಿಲ್ 1 ರಿಂದ ರಾಜ್ಯದಲ್ಲಿ ಮಾರಾಟವಾಗುವ ಎಲ್ಲಾ ಮೊಟ್ಟೆಗಳ ಮೇಲೆ ಮುಕ್ತಾಯ ದಿನಾಂಕವನ್ನು ಗುರುತಿಸುವುದನ್ನು ಉತ್ತರ ಪ್ರದೇಶ ಸರ್ಕಾರ ಕಡ್ಡಾಯಗೊಳಿಸಿದೆ. ಹೊಸ ಆಹಾರ ಸುರಕ್ಷತಾ ಕಾನೂನಿನ ಪ್ರಕಾರ…
Read More » - ಕ್ರಿಕೆಟ್

‘ಐಪಿಎಲ್ಗಾಗಿ ಕುಡಿಯುವುದನ್ನು ನಿಲ್ಲಿಸಿ ತಂಡಕ್ಕಾಗಿ ಎಲ್ಲವನ್ನೂ ನೀಡುತ್ತೇನೆ’; ಸಿದ್ಧತೆಗಳ ಬಗ್ಗೆ ಯುಜ್ವೇಂದ್ರ ಚಾಹಲ್
ಐಪಿಎಲ್ 2026 ರ ಋತುವಿನಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮತ್ತು ಫಿಟ್ನೆಸ್ನೊಂದಿಗೆ ಆಡುವ ಉದ್ದೇಶದಿಂದ ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಿದ್ದೇನೆ ಎಂದು ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಹೇಳಿದ್ದಾರೆ.…
Read More » - Freedom TV

- ಲೈಫ್ ಸ್ಟೈಲ್

ಹಳೆಯ ಮುತ್ತಿನ ಸರಕ್ಕೆ ನೀಡಿ ಹೊಸ ರೂಪ: ಕಡಿಮೆ ಖರ್ಚಿನಲ್ಲಿ ಸಿದ್ಧಪಡಿಸಿ 5 ಬಗೆಯ ಆಭರಣಗಳು!
ನಮ್ಮಲ್ಲಿ ಹೆಚ್ಚಿನವರ ಬಳಿ ಅಮ್ಮ ಅಥವಾ ಅಜ್ಜಿಯ ಕಾಲದ ಹಳೆಯ ಮುತ್ತಿನ ಸರಗಳು ಇದ್ದೇ ಇರುತ್ತವೆ. ಇವುಗಳನ್ನು ಧರಿಸಲು ಹಳೆಯ ಕಾಲದ ವಿನ್ಯಾಸ ಎನಿಸಬಹುದು ಅಥವಾ ದಾರ…
Read More » - ಜಿಲ್ಲೆ

ಆಲಿಕಲ್ಲು ಸುರಿಮಳೆ – ಹವಾಮಾನ ವೈಪರೀತ್ಯದ ಎಚ್ಚರಿಕೆ ಗಂಟೆ..!
ರಾಜ್ಯಾದ್ಯಂತ ಇಂದು ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ರಾಜಧಾನಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಹಾಗೂ ಮಾವಿನ ಸೊಪ್ಪು ಖರೀದಿಸಲು ಜನಸಾಗರವೇ ಹರಿದುಬಂದಿದ್ದು, ವ್ಯಾಪಾರ…
Read More » - ಕ್ರಿಕೆಟ್

‘ಸಿಎಸ್ಕೆಯಲ್ಲಿ ಸಂಜು ಉಪನಾಯಕನಾಗಲಿದ್ದಾರೆ, ನಾಯಕತ್ವ ದೂರವಿಲ್ಲ’; ಅನಿಲ್ ಕುಂಬ್ಳೆ
ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಗೊಂಡ ಕೇರಳದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ…
Read More » - ಸಿನಿಮಾ

ಚಿತ್ರಮಂದಿರಗಳಲ್ಲಿ ಭಾರಿ ಹಿಟ್, ಒಟಿಟಿಯಲ್ಲೂ ಹಿಟ್ ಆಗುತ್ತಾ?
ಚಿತ್ರಮಂದಿರಗಳಂತೆಯೇ, OTT ಗೆ ಬಂದ ಸಿನಿಮಾಗಳಿಗೂ ಹೆಚ್ಚಿನ ಪ್ರೇಕ್ಷಕರಿದ್ದಾರೆ. OTT ಗೆ ಬಂದ ಸಿನಿಮಾಗಳಲ್ಲಿ ಸೋತಾಗ ಚಿತ್ರಮಂದಿರಗಳಲ್ಲಿ ಸೋಲುವ ಸಿನಿಮಾಗಳು ದೊಡ್ಡ ಸದ್ದು ಮಾಡುವುದು ಸಾಮಾನ್ಯ. ಈಗ…
Read More » - ಲೈಫ್ ಸ್ಟೈಲ್

ಚಹಾ ಕುಡಿಯುವುದನ್ನು ನಿಲ್ಲಿಸಬೇಡಿ ಎಂದು ಯಾರಾದರೂ ಹೇಳಿದ್ದಾರಾ? ಕಾರಣ ಗೊತ್ತಾ?
ಒಂದು ತಿಂಗಳು ಚಹಾ ಕುಡಿಯುವುದನ್ನು ನಿಲ್ಲಿಸಿ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನೋಡಿ ನೀವು ಆಶ್ಚರ್ಯಚಕಿತರಾಗುವಿರಿ. ಬೆಳಿಗ್ಗೆ ಎದ್ದಾಗ ಒಂದು ಕಪ್ ಚಹಾ ಕುಡಿದರೆ ಮಾತ್ರ ಉಲ್ಲಾಸವಾಗುತ್ತದೆ.…
Read More » - E-paper

- ರಾಜಕೀಯ

ಅಮೆರಿಕದ ಹೊಸ ಟ್ಯಾರಿಫ್ ಚೌಕಟ್ಟಿನ ಜಾರಿಗೆ ಕರ್ನಾಟಕದ ಭಾರತ-ಅಮೆರಿಕ ವ್ಯವಹಾರ ಒಪ್ಪಂದ
ನವದೆಹಲಿ: ಅಮೆರಿಕದೊಂದಿಗೆ ಭಾರತದ ವ್ಯಾಪಾರ ಒಪ್ಪಂದವು ಹೊಸ ಟ್ಯಾರಿಫ್ ಫ್ರೆಮ್ ವರ್ಕ್ ಜಾರಿಗೆ ಬಂದ ಬಳಿಕವೇ ಸಹಿ ಹಾಕಲಾಗುತ್ತದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು…
Read More » - ಉದ್ಯೋಗ

SSLC ಪರೀಕ್ಷೆಗೆ ಉಚಿತ ಬಸ್ ಸೇವೆ ಮತ್ತು ನಿಷೇಧಾಜ್ಞೆ: ಕರ್ನಾಟಕ ಸರ್ಕಾರದ ಮಹತ್ವದ ಘೋಷಣೆ…!
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ, ಮತ್ತು ಈ ಪ್ರಯಾಣವನ್ನು ಸುಗಮಗೊಳಿಸಲು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. SSLC ಪರೀಕ್ಷೆ ಮಾರ್ಚ್ 18ರಿಂದ ಏಪ್ರಿಲ್…
Read More » - Freedom TV

ದಕ್ಷಿಣ ಕನ್ನಡ: ಮಹಿಳೆಗೆ ಲೈಂಗಿಕ ಕಿರುಕುಳ – ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ದೂರು
ದಕ್ಷಿಣ ಕನ್ನಡ ಜಿಲ್ಲೆ: ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಇಂದು ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪವು ಬೆಳಕಿಗೆ ಬಂದಿದೆ. ಪತ್ನಿಯನ್ನು ಸುಳ್ಳು ಕೇಸ್ನಿಂದ ಬಿಡುಗಡೆ ಮಾಡುವಂತೆ…
Read More » - ಕ್ರೈಂ ಸ್ಟೋರಿ

ಇಡಿ ದಾಳಿ: ಮಂತ್ರಿ ಡೆವಲಪರ್ಸ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ
ಬೆಂಗಳೂರು: ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ ಮಂತ್ರಿ ಡೆವಲಪರ್ಸ್ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ಇನ್ಕಮ್ ಟ್ಯಾಕ್ಸ್ ಹಾಗೂ ಇನ್ವೆಸ್ಟಿಗೇಶನ್ ಅಧಿಕಾರಿಗಳಿಂದ ಇಡಿ…
Read More » - ರಾಜಕೀಯ

ನಟ ದರ್ಶನ್ ಹೆಸರಲ್ಲಿ ಸಿನಿಮಾ? ‘ಬಾಸ್’ ಚಿತ್ರತಂಡಕ್ಕೆ ಶಾಕ್ ನೀಡಿದ ‘ಡಿ ಬಾಸ್’ ಲಾಯರ್ಸ್!
ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಸಂದರ್ಭದಲ್ಲೇ ಅವರ ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಚಿತ್ರದ ಟೀಸರ್ ಪ್ರಕರಣವನ್ನು ಹೋಲುತ್ತದೆ ಮತ್ತು “ನೈಜ…
Read More » - ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್ ಗರಂ: ಕಲಾಪ ಮುಂದೂಡಿ ಪೀಠದಿಂದ ನಿರ್ಗಮಿಸಿದ ಯು.ಟಿ. ಖಾದರ್..!
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸದನದಲ್ಲಿ ಲಿಖಿತ ರೂಪದ 230…
Read More » - ರಾಜಕೀಯ

ಆಪ್ತರಿಗೆ ಸಿದ್ದು ‘ಡಿನ್ನರ್’ ಪಾಲಿಟಿಕ್ಸ್: ಕುರ್ಚಿ ಕದನಕ್ಕೆ ಸಿಗುತ್ತಾ ಹೊಸ ಟ್ವಿಸ್ಟ್?
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ನಂತರ ಈಗ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರಿಗೆ ಡಿನ್ನರ್ ಆಯೋಜಿಸುತ್ತಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷದ ಒಳಗಿನ ಕುರ್ಚಿ ಕಿತ್ತಾಟ…
Read More » - ರಾಜಕೀಯ

ಗ್ಯಾಸ್ ಕೊರತೆ: ಶಾಲೆಯ ಬಿಸಿಯೂಟ ಸೌಲಭ್ಯಕ್ಕೆ ಸಂಕಷ್ಟ
ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವವು ಜಿಲ್ಲೆಯ ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆ ಮೇಲೆ ತೀವ್ರ ಪರಿಣಾಮ ಬೀರಿದೆ. ಮೂಡಿಗೆರೆ…
Read More » - ದೇಶ/ವಿದೇಶ

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ ಎಲ್ಪಿಜಿ ತಂದು ತಲುಪಿದ ಶಿವಾಲಿಕ್ ಹಡಗು
ಅಹಮದಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಭಾರತಕ್ಕೆ ಎಲ್ಪಿಜಿ ಪೂರೈಕೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸುಮಾರು 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ‘ಶಿವಾಲಿಕ್’ ಹಡಗು…
Read More » - ರಾಜಕೀಯ

ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಇಂದು ಹೋಟೆಲ್ ಸಂಘ–ಸರ್ಕಾರ ಮಾತುಕತೆ..!
ಬೆಂಗಳೂರು: ಗ್ಯಾಸ್ ಸಿಲಿಂಡರ್ಗಳ ಕೊರತೆಯಿಂದಾಗಿ ಬೆಂಗಳೂರಿನ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಗರದಲ್ಲಿ ಗ್ಯಾಸ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವಾರು ಹೋಟೆಲ್ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಕೆಲ…
Read More » - E-paper

- ಜಿಲ್ಲೆ

ಮಂಜೇಶ್ವರದಲ್ಲಿ ರಾಜಕೀಯ ಸಂಚಲನ: ಮುಸ್ಲಿಂ ಲೀಗ್ಗೆ ಬಂಡಾಯದ ಬಿಸಿ! ‘ಜನಕೀಯ ಮುನ್ನಡೆ’ಯಿಂದ ಅಖಾಡಕ್ಕೆ ಸ್ವತಂತ್ರ ಅಭ್ಯರ್ಥಿ?
ಕಾಸರಗೋಡು: ಲೆಕ್ಕಾಚಾರಗಳು ತಲೆಕೆಳಗಾಗುವ ಲಕ್ಷಣಗಳು ಕಾಣಿಸುತ್ತಿವೆ. ಯುಡಿಎಫ್ (UDF) ಕೋಟೆಯಲ್ಲಿ ಬಿರುಕು ಮೂಡಿಸಲು ಸಜ್ಜಾಗಿರುವ ‘ಜನಕೀಯ ಮುನ್ನಾ’ (ಜನಕೀಯ ಫ್ರಂಟ್), ಮುಸ್ಲಿಂ ಲೀಗ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್…
Read More » - Sports

“ತನ್ನ ಹುಟ್ಟೂರಿಗೆ ಸಂಜು ಸ್ಯಾಮ್ಸನ್ ಗೌರವ ಸಮರ್ಪಣೆ; ವಿಶ್ವಕಪ್ ವಿಜೇತ ಆಟಗಾರನಿಗೆ ಕೆಸಿಎ (KCA) ಸನ್ಮಾನ”
2026 ರ ಟಿ20 ವಿಶ್ವಕಪ್ನಲ್ಲಿ ಭಾರತದ ಗೆಲುವಿನ ಶಿಲ್ಪಿ ಮತ್ತು ಮಲಯಾಳಿಗಳ ಹೆಮ್ಮೆಯ ವ್ಯಕ್ತಿ ಸಂಜು ಸ್ಯಾಮ್ಸನ್ ಅವರಿಗೆ ಕೇರಳ ಕ್ರಿಕೆಟ್ ಅಸೋಸಿಯೇಷನ್ ಗೌರವ ಸಲ್ಲಿಸಿದೆ. ಟಿ20…
Read More » - Health

ಇಂಡಕ್ಷನ್ ಕರೆಂಟ್ ಚಾರ್ಜ್ ಹೆಚ್ಚಿಸುವ ಬಗ್ಗೆ ಚಿಂತಿಸಬೇಡಿ, ಇದಕ್ಕೆ ಗಮನ ಕೊಡಿ! …
ಈ ಪರಿಸ್ಥಿತಿಯಲ್ಲಿ, ಹೆಚ್ಚಿನ ಮನೆಗಳಲ್ಲಿ ಅನಿಲ ಪೂರೈಕೆ ಶಾಶ್ವತ ಅಂಶವಾಗಿದೆ. ಈಗ, ಹೆಚ್ಚಿನ ಜನರ ಕಾಳಜಿಯೆಂದರೆ ವಿದ್ಯುತ್ ದರಗಳು ಹೆಚ್ಚಾಗುತ್ತವೆಯೇ ಎಂಬುದು….ಇಂಡಕ್ಷನ್ ಕುಕ್ಕರ್ ನಲ್ಲಿ ಅಡುಗೆ ಮಾಡುವುದರಿಂದ…
Read More » - ಜಿಲ್ಲೆ

ಬೆಂಗಳೂರಿನ ‘AMB ಸಿನಿಮಾಸ್’: ಸೆಲೆಬ್ರಿಟಿಗಳ ನೆಚ್ಚಿನ ಐಷಾರಾಮಿ ಚಿತ್ರಮಂದಿರ
ಬೆಂಗಳೂರು: ಕರ್ನಾಟಕದ ಸಿನಿಮಾ ಪ್ರೇಮಿಗಳು ಹಾಗೂ ಚಿತ್ರರಂಗದ ಗಣ್ಯರ ಪಾಲಿಗೆ AMB ಸಿನಿಮಾಸ್ ಈಗ ಅತ್ಯಾಧುನಿಕ ಮನರಂಜನೆಯ ಕೇಂದ್ರಬಿಂದುವಾಗಿದೆ. ವಿಶ್ವದರ್ಜೆಯ ಸೌಲಭ್ಯ ಹಾಗೂ ಐಷಾರಾಮಿ ಪರಿಸರ ಹೊಂದಿರುವ…
Read More » - ರಾಜ್ಯ

ಮೇ 1ರಿಂದ ಇಂಡಿಗೋ ವಿಮಾನ ಸೇವೆ ಸ್ಥಗಿತದ ಆತಂಕ
ಶಿವಮೊಗ್ಗದ: ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಸದ್ಯದ ಮಾಹಿತಿ ಪ್ರಕಾರ, ಮೇ 1ರಿಂದ…
Read More » - ರಾಜಕೀಯ

ವರುಣ ಜಾತ್ರೆಗೆ ಸಿಎಂ ಸೌದೆ ಬದಲಿಗೆ ಸಿಲಿಂಡರ್ ಭಾಗ್ಯ!
ಮೈಸೂರು: ಜಿಲ್ಲೆಯ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ನಡೆದ ದೊಡ್ಡ ಜಾತ್ರೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಭಕ್ತಾದಿಗಳ ಪ್ರಸಾದ ತಯಾರಿಕೆಗಾಗಿ ಒಂದು…
Read More » - Health

25 ರಿಂದ 45 ವರ್ಷದೊಳಗಿನವರಿಗೆ ಕಡ್ಡಾಯ ಆರೋಗ್ಯ ತಪಾಸಣೆ
ಪ್ರತಿಯೊಂದು ವಯಸ್ಸಿನಲ್ಲಿಯೂ ದೇಹದಲ್ಲಿ ವಿವಿಧ ಬದಲಾವಣೆಗಳು ಸಂಭವಿಸುತ್ತವೆ. ಆರಂಭಿಕ ತಪಾಸಣೆಯಿಂದ ರೋಗಗಳನ್ನು ತಡೆಗಟ್ಟಬಹುದು. ಆರೋಗ್ಯ ರಕ್ಷಣೆಗಾಗಿ ಅನೇಕ ಪರೀಕ್ಷೆಗಳನ್ನು ಮುಂಚಿತವಾಗಿಯೇ ಮಾಡಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು…
Read More » - ದೇಶ/ವಿದೇಶ

VI ಚೇತರಿಸಿಕೊಳ್ಳುತ್ತದೆಯೇ? ಅದನ್ನು ಉಳಿಸಲು JSW; 60,000 ಕೋಟಿ ರೂ.ಗಳವರೆಗೆ ಹೂಡಿಕೆ
ವೊಡಾಫೋನ್ ಐಡಿಯಾ ಪ್ರಸ್ತುತ ಭಾರಿ ಸಾಲ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಕಂಪನಿಯನ್ನು ಉಳಿಸಿಕೊಳ್ಳಲು ಅದಕ್ಕೆ ಭಾರಿ ಹೂಡಿಕೆಗಳು ಬೇಕಾಗುತ್ತವೆ. ಜೆಎಸ್ಡಬ್ಲ್ಯೂ ಗ್ರೂಪ್ ವೊಡಾಫೋನ್ ಐಡಿಯಾದಲ್ಲಿ ಹೂಡಿಕೆ…
Read More » - Freedom TV

ಸರ್ಕಾರಿ ಸೇವೆಗಳನ್ನು ಹೊರಗುತ್ತಿಗೆ ನೀಡುವ ಬಗ್ಗೆ ದುಬೈ ಸರ್ಕಾರ ಹೊಸ ಕಾನೂನನ್ನು ಪ್ರಕಟಿಸಿದೆ..!
ಹೊರಗುತ್ತಿಗೆಗೆ ಸಂಬಂಧಿಸಿದ ಹೊಸ ಕಾನೂನನ್ನು ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರರಾದ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್…
Read More » - ಕ್ರಿಕೆಟ್

ಕೆ.ಕೆ.ಆರ್ ಕೋಟೆಗೆ ಜಿಂಬಾಬ್ವೆ ‘ಆಶೀರ್ವಾದ’: ನೈಟ್ ರೈಡರ್ಸ್ ಪಡೆಯಲ್ಲಿ ಮುಜರಬಾನಿ ಅಬ್ಬರ!
ಇತ್ತೀಚೆಗೆ ನಡೆದ ಐಸಿಸಿ ಟಿ20 ವಿಶ್ವಕಪ್ನಲ್ಲಿ ಬ್ಲೆಸ್ಸಿಂಗ್ ಮುಸರಬಾನಿ ಅದ್ಭುತ ಪ್ರದರ್ಶನ ನೀಡಿದ್ದು, 13 ವಿಕೆಟ್ಗಳನ್ನು ಕಬಳಿಸಿದ್ದರು. ಜಿಂಬಾಬ್ವೆಯ ವೇಗಿ ಬ್ಲೆಸಿಂಗ್ ಮುಜಫರಾನಿ ಐಪಿಎಲ್ ತಂಡ ಕೋಲ್ಕತ್ತಾ…
Read More » - Editorial

ಸಂಪಾದಕೀಯ…
ನಾನೂ ಗೆಲ್ಲಬೇಕು. ಸೆಲೆಬ್ರಿಟಿಯಾಗಬೇಕು. ಸಕ್ಸಸ್ ಕಾಣಬೇಕು. ನನ್ನ ಕಂಡರೆ ಜನ ಸೆಲ್ಫಿ ತಗೋಬೇಕು…. ಇದು ಎಲ್ಲರ ಕನಸು. ಆದರೆ, ಸಕ್ಸಸ್ ಸುಮ್ಮನೆ ಸಿಗಬೇಕಲ್ಲ. ಸಕ್ಸಸ್ ಗೆ ಎಲ್ಲಿರುತ್ತೆ…
Read More » - E-paper

- ದೇಶ/ವಿದೇಶ

ಟೆಹ್ರಾನ್ ಬೀದಿಗಳಲ್ಲಿ ಜನಸಾಗರ: ಅಮೆರಿಕಕ್ಕೆ ಇರಾನ್ ನಾಯಕರ ಸವಾಲ್!
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆಯ ನಡುವೆ ರಂಜಾನ್ನ ಕೊನೆಯ ಶುಕ್ರವಾರದಂದು ಇರಾನ್ ಅಧ್ಯಕ್ಷ ಮಸೌದ್ ಪೆಸ್ಕೋವ್, ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿಯ…
Read More » - ರಾಜ್ಯ

ಯುಪಿಎಸ್ಸಿಯಲ್ಲಿ 440ನೇ ರ್ಯಾಂಕ್ ಪಡೆದು, ದೇಶದಲ್ಲಿ ‘ಹೀರೋ’ ಆದರು; ಆದರೆ ಎಲ್ಲವೂ ನಕಲಿಯಾಗಿತ್ತು..!
ಪಾಟ್ನಾ: ಯುಪಿಎಸ್ಸಿ ಪರೀಕ್ಷೆಯಲ್ಲಿ 440ನೇ ರ್ಯಾಂಕ್ ಪಡೆದಿರುವುದಾಗಿ ಸುಳ್ಳು ಹೇಳಿಕೊಂಡಿದ್ದ ಬಿಹಾರದ ಶೇಖ್ಪುರ ಜಿಲ್ಲೆಯ ರಂಜಿತ್ ಯಾದವ್ ಎಂಬಾತ ಈಗ ಪೊಲೀಸರಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದಾನೆ. ಪರೀಕ್ಷಾ ಫಲಿತಾಂಶ…
Read More » - Health

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಮಹಿಳೆಯರಿಗೆ ಉದ್ಯೋಗ ಸಿಗುವುದು ಕಷ್ಟ: ಸುಪ್ರೀಂ ಕೋರ್ಟ್ ಎಚ್ಚರಿಕೆ
ದೇಶದಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ಕಡ್ಡಾಯ ಮಾಡಿದರೆ, ಅದು ಉದ್ಯೋಗ ಮಾರುಕಟ್ಟೆಯಲ್ಲಿ ಅವರಿಗೇ ದೊಡ್ಡ ಹೊಡೆತ ಕೊಡಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕಾನೂನು ಬಂದರೆ,…
Read More » - Health

ನೀವು ಒದ್ದೆಯಾದ ಕೂದಲಿನೊಂದಿಗೆ ಹೆಲ್ಮೆಟ್ ಧರಿಸುತ್ತೀರಾ? ಹಾಗಿದ್ದಲ್ಲಿ, ಈ ಸಂಗತಿಯನ್ನು ತಪ್ಪಿಸಿಕೊಳ್ಳಬೇಡಿ.
ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಹೆಲ್ಮೆಟ್ಗಳು ಮಹತ್ವದ ಪಾತ್ರ ವಹಿಸುತ್ತವೆ. ಆದಾಗ್ಯೂ, ಅನೇಕ ಜನರು ಹೆಲ್ಮೆಟ್ ಧರಿಸುವುದನ್ನು ತಪ್ಪಿಸುತ್ತಾರೆ, ಇದು ಕೂದಲು ಉದುರುವಿಕೆ ಮತ್ತು ನೆತ್ತಿಯ…
Read More » - ವಿಶೇಷ

‘ಜನನಾಯಕನ್’ ಗೆ ಮತ್ತೊಂದು ಹಿನ್ನಡೆ? ಒಟಿಟಿ ಒಪ್ಪಂದದಿಂದ ಅಮೆಜಾನ್ ಹಿಂದೆ ಸರಿದ ವರದಿ
‘ಜನನಾಯಕನ್’ ಚಿತ್ರ ವಿಜಯ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ. ಟಿವಿಕೆ ನಾಯಕರೂ ಆಗಿರುವ ವಿಜಯ್ ಅವರ ಕೊನೆಯ ಚಿತ್ರ ಎಂದು ಹೇಳಲಾಗುವ ಈ ಚಿತ್ರ ಸೆನ್ಸಾರ್ ಮಂಡಳಿಯ…
Read More » - ದೇಶ/ವಿದೇಶ

ಯುದ್ಧ ‘ತುಂಬಾ ಚೆನ್ನಾಗಿ’ ನಡೆಯುತ್ತಿದೆ ಎಂದು ಟ್ರಂಪ್; ಇರಾನ್ನಲ್ಲಿ ನೆಲದ ಪಡೆಗಳ ಅಗತ್ಯವಿಲ್ಲ ಎಂದು ಅಮೆರಿಕದ ಸೆನೆಟರ್ ಹೇಳಿದ್ದಾರೆ
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ಅತ್ಯಂತ ಗಂಭೀರ ಹಂತಕ್ಕೆ ಪ್ರವೇಶಿಸುತ್ತಿದ್ದಂತೆ ಇಡೀ ಜಗತ್ತು ಚಿಂತಿತವಾಗಿದೆ. ಸಂಘರ್ಷವು 14 ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಇರಾನ್ನಲ್ಲಿ ‘ಯುದ್ಧ’…
Read More » - ವಾಣಿಜ್ಯ

ಅಡುಗೆ ಅನಿಲ ಬಿಕ್ಕಟ್ಟು: ಇಂಡಕ್ಷನ್ ಕುಕ್ಕರ್ ಕಂಪನಿಗಳ ಷೇರುಗಳು ಗಗನಕ್ಕೇರಿವೆ. ಷೇರು ಮಾರುಕಟ್ಟೆಯಲ್ಲಿ ಯಾವ ಕಂಪನಿಗಳು ಲಾಭ ಗಳಿಸಿವೆ ಎಂದು ನಿಮಗೆ ತಿಳಿದಿದೆಯೇ?
ಅಡುಗೆ ಅನಿಲ ಬಿಕ್ಕಟ್ಟು ದೇಶಾದ್ಯಂತ ಜನರ ಜೀವನದ ಮೇಲೆ ಪರಿಣಾಮ ಬೀರುತ್ತಿದ್ದಂತೆ, ಇಂಡಕ್ಷನ್ ಕುಕ್ಕರ್ಗಳನ್ನು ಮಾರಾಟ ಮಾಡುವ ಕಂಪನಿಗಳ ಷೇರುಗಳು ಲಾಭ ಗಳಿಸಿವೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳಿಂದ…
Read More » - Top News

ಸನ್ ನೆಟ್ವರ್ಕ್ ಸಿಎಸ್ಕೆಗೆ ಚೆಕ್ ಬರೆದಿದೆ; ರಜನಿಕಾಂತ್ ಚಿತ್ರಗಳ ಹಾಡುಗಳ ಬಳಕೆಯ ವಿರುದ್ಧ ಅರ್ಜಿ ಸಲ್ಲಿಕೆ
ಚೆನ್ನೈ ಸೂಪರ್ ಕಿಂಗ್ಸ್ ಪ್ರಚಾರಕ್ಕಾಗಿ ರಜನಿಕಾಂತ್ ಚಿತ್ರಗಳ ಹಾಡುಗಳನ್ನು ಬಳಸುವುದನ್ನು ನಿಷೇಧಿಸುವುದು ಅರ್ಜಿಯಲ್ಲಿನ ಪ್ರಮುಖ ಬೇಡಿಕೆಯಾಗಿದೆ. ಕಲಾನಿಧಿ ಮಾರನ್ ಮತ್ತು ಕಾವ್ಯ ಮಾರನ್ ಒಡೆತನದ ಸನ್ ನೆಟ್ವರ್ಕ್,…
Read More » - ದೇಶ/ವಿದೇಶ

ಎಲ್ಪಿಜಿ ಬೆಲೆಗಳು ಗಗನಕ್ಕೇರಿದಾಗ, ಸ್ವಿಗ್ಗಿ ಮತ್ತು ಜೊಮಾಟೊಗೆ ಏನಾಗುತ್ತದೆ?
ಹೋಟೆಲ್ಗಳಲ್ಲಿನ ಓವನ್ಗಳು ಹೊಗೆಯಾಡದಿದ್ದರೆ, ಡೆಲಿವರಿ ಅಪ್ಲಿಕೇಶನ್ಗಳಿಗೆ ವ್ಯವಹಾರವಿರುವುದಿಲ್ಲ ಎಂಬ ಸರಳ ಸಂಗತಿಯೇ ಷೇರು ಬೆಲೆ ಕುಸಿತಕ್ಕೆ ಕಾರಣ. ದೇಶದ ಸಾವಿರಾರು ಹೋಟೆಲ್ಗಳು ಅನಿಲ ಬೆಲೆ ಏರಿಕೆ ಮತ್ತು…
Read More » - ಕ್ರಿಕೆಟ್

“ಸಂಜುಗೆ ಶತಕದ ಸವಾಲು ಹಾಕಿದ ಕೋಚ್ ಸೀತಾಂಶು: ಸಂಜು ನೀಡಿದ ಅಚ್ಚರಿಯ ಪ್ರತಿಕ್ರಿಯೆ ಏನು?”
ಭಾರತ ಟಿ20 ವಿಶ್ವಕಪ್ ಗೆದ್ದಾಗ, ಸಂಜು ಸ್ಯಾಮ್ಸನ್ ತಾರೆಯಾಗಿದ್ದರು. ಭಾರತ ಟಿ20 ವಿಶ್ವಕಪ್ ಗೆದ್ದಾಗ ಸಂಜು ಸ್ಯಾಮ್ಸನ್ ಪ್ರದರ್ಶನದ ತಾರೆಯಾಗಿದ್ದರು. ಟೂರ್ನಿಯ ಆರಂಭದಲ್ಲಿ ಅವರಿಗೆ ಅವಕಾಶ ಸಿಗದಿದ್ದರೂ,…
Read More » - ಕ್ರೈಂ ಸ್ಟೋರಿ

ಬಿಕ್ಲು ಶಿವ ಕೊಲೆ ಪ್ರಕರಣ; ಬೈರತಿ ಬಸವರಾಜುಗೆ ಷರತ್ತು ಬದ್ದ ಜಾಮೀನು
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕೆ.ಆರ್. ಪುರಂ ಶಾಸಕ ಹಾಗೂ ಮಾಜಿ ಸಚಿವ…
Read More »




















































































































































