Freedom TV
- ರಾಜಕೀಯ

ಜಿಂದಾಲ್ ಕಿಕ್ ಬ್ಯಾಕ್- ಸೀಟಿ ಊದಿದ ರವಿ
ನೀವು ಪಡೆದ ಕಿಕ್ಬ್ಯಾಕ್ ಎಷ್ಟು?; ಜಾಬ್ ಆಡಿಟ್ಗೆ ಒತ್ತಾಯ ಜಿಂದಾಲ್ ಭೂಮಿ ವಿಚಾರದಲ್ಲಿ ಸರಕಾರ, ಕಾಂಗ್ರೆಸ್ ಹೈಕಮಾಂಡಿಗೆ ದೊಡ್ಡ ಮೊತ್ತ?: ಸಿ.ಟಿ.ರವಿ ಸಂಶಯ ಬೆಂಗಳೂರು: ಜಿಂದಾಲ್ಗೆ ಭೂಮಿ…
Read More » - ಸಿನಿಮಾ

ಸಿಗರೇಟು..ಬಿರಿಯಾನಿ ಆಸೆ…ದಾಸ ಬಕ್ಕಬಾರಲು !
ಸಿಗರೇಟು..ಬಿರಿಯಾನಿ…ಪಾತಕಿಗಳು ಸಹವಾಸ. ಎಲ್ಲವೂ ಸಾರಥಿಯನ್ನು ಅಡ್ಡಡ್ಡ ಉದ್ದುದ್ದ ಮಲಗಿಸಲಿವೆ. ಕೇಸು…ವಿಚಾರಣೆ…ಎಲ್ಲವೂ ಮುಗಿಬೀಳಲಿವೆ. ಇಡೀ ಸರ್ಕಾರ ಈಗ ದರ್ಶನ್ ಅಂಡ್ ಗ್ಯಾಂಗ್ ಹೆಡಮುರಿಗೆ ಕಟ್ಟಲಿದೆ. ಅದರ ಪರಿಣಾಮ ಏನಾಗಲಿದೆ…
Read More » - Freedom TV

ಸಚಿವ ಜಾರ್ಜ್ಗೆ ಸುಪ್ರೀಂನಲ್ಲೂ ಕ್ಲೀನ್ಚಿಟ್
ನವದೆಹಲಿ: ಡಿವೈಎಸ್ ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ…
Read More » - ಸಿನಿಮಾ

ದಚ್ಚು ಬಾಯಿ ಬಡ್ಕೊಂಡ್ರೂ…ಸಿಗಲ್ಲ ಬೇಲು !
ದರ್ಶನ್ ದಿಕ್ಕೆಟ್ಟು ಕುಂತಿದ್ದಾರೆ. ಒಂದೇ ಒಂದು ಫೋಟೊ ಎಲ್ಲವನ್ನೂ ಹಾಳು ಮಾಡಿದೆ. ಅದು ಅವರ ಪಾಲಿಗೆ ಮಾತ್ರ. ಅನ್ನ ಕೊಡ್ರಪ್ಪ ಎಂದು ಜಾಮೀನು ಹಾಕಿ ನಾಟಕವಾಡುತ್ತಿದ್ದ ದರ್ಶನ್ಗೆ…
Read More » - ರಾಜಕೀಯ

ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ಎಂ.ಸಿ.ಎಚ್ ಆಸ್ಪತ್ರೆ ಸೇರಿದಂತೆ 150 ಕೋಟಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಅಪಘಾತಕ್ಕಿಡಾದವರ ನೆರವಿಗೆ 65 ನೂತನ ಅಂಬ್ಯುಲೆನ್ಸ್ ಸೇವೆ ಶೀಘ್ರದಲ್ಲೇ…
Read More » - Freedom TV

ಆ.30ಕ್ಕೆ ಬಿಜೆಪಿಗೆ ಜಾರ್ಖಂಡ್ ಮಾಜಿ ಸಿಎಂ ಸೊರೆನ್
ನವದೆಹಲಿ: ಜಾರ್ಖಂಡ್ (Jharkhand) ಮಾಜಿ ಸಿಎಂ, ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನಾಯಕ ಚಂಪೈ ಸೊರೆನ್ (Champai Soren) ಆ.30 ರಂದು ಬಿಜೆಪಿ (BJP) ಸೇರಲಿದ್ದಾರ ನವೆಂಬರ್-ಡಿಸೆಂಬರ್ನಲ್ಲಿ…
Read More » - Top News

ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್ಎಸ್ ನಾಯಕಿ ಕವಿತಾಗೆ-ಸುಪ್ರೀಂ’ ಜಾಮೀನು
ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು…
Read More » - Freedom TV

ಅಬಕಾರಿ ನೀತಿ ಹಗರಣ-ಕವಿತಾಗೆ ಸುಪ್ರೀಂ ರಿಲೀಫ್
ನವದೆಹಲಿ: ದೆಹಲಿಯ ಅಬಕಾರಿ ನೀತಿ (Delhi Excise Policy Scam) ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್ಎಸ್ ನಾಯಕಿ ಕೆ.ಕವಿತಾ…
Read More » - ರಾಜಕೀಯ

ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ – ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್ 27: ಕೊಲೆ…
Read More » - ರಾಜಕೀಯ

ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ: ಸಿಎಂ ಕರೆ
ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ: ಸಿಎಂ…
Read More » - ಜಿಲ್ಲೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳನ್ನು ಸಂಕಷ್ಟಕ್ಕೆ ದೂಡದೆ ಕೂಡಲೇ ಬಾಕಿ ಹಣ ಪಾವತಿಸಿ: ಎಎಪಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದಲೇ ವಂಚಿತರಾಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಇದಕ್ಕೆ ಜಿಎಸ್ಟಿಯ ತಾಂತ್ರಿಕ ಕಾರಣವನ್ನು ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ.…
Read More » - Top News

ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟನೆ
ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 5, 6 ಮತ್ತು 7ನೇ ವಾರ್ಡಿಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಬೀದಿಗಿಳಿದು ಪಟ್ಟಣ…
Read More » - #Exclusive News

ಅನಾವರಣಗೊಂಡ 8 ತಿಂಗಳಿಗೇ ಕುಸಿದ 35 ಅಡಿ ಎತ್ತರದ ಶಿವಾಜಿ ಪ್ರತಿಮೆ
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್ಕೋಟ್ ಕೋಟೆಯಲ್ಲಿ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ ಕುಸಿದು ಬಿದ್ದಿದೆ.…
Read More » - ಜಿಲ್ಲೆ

ಇದು ಪಬ್ಲಿಕ್ ಟ್ರಸ್ಟ್ ಅಲ್ಲ; ಒಂದು ಕುಟುಂಬದ ಟ್ರಸ್ಟ್
ಇದು ಪಬ್ಲಿಕ್ ಟ್ರಸ್ಟ್ ಅಲ್ಲ; ಒಂದು ಕುಟುಂಬದ ಟ್ರಸ್ಟ್ ಪ್ರಿಯಾಂಕ್ ಖರ್ಗೆ ವಜಾ ಮಾಡಿ; ಜಮೀನು ವಾಪಸ್ ಪಡೆಯಿರಿ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು…
Read More » - ರಾಜಕೀಯ

ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು ಮುಖ್ಯಮಂತ್ರಿ ರಾಜೀನಾಮೆಗೆ ಕ್ಷಣಗಣನೆ: ವಿಜಯೇಂದ್ರ
ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಕರ್ನಾಟಕದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
Read More » - Freedom TV

ಟಿ20 ವಿಶ್ವಕಪ್ಗೆ ಭಾರತ ಮಹಿಳಾ ತಂಡ ಪ್ರಕಟ
ಅಕ್ಟೋಬರ್ 3 ರಿಂದ ಶುರುವಾಗಲಿರುವ ಮಹಿಳಾ ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ…
Read More » - Top News

ರಾಜ್ಯದ ಎಲ್ಲ ಕಾರಾಗೃಹಗಳ ವ್ಯವಸ್ಥೆಯ ಕುರಿತು ವರದಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ
-ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆ -ವರದಿ ಆಧರಿಸಿ ಶಾಶ್ವತ ಕ್ರಮ ಬೆಂಗಳೂರು, ಆ.27:- ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ…
Read More » - ಸಿನಿಮಾ

ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ ಕೃಷ್ಣ..ನಾನೇ ಶಾಮ್ ಹಾಡು ಅನಾವರಣ
ದಿನಕರ್ ತೂಗುದೀಪ್ ನಿರ್ದೇಶನದ ರಾಯಲ್ ಸಿನಿಮಾ ಮೊದಲ ಹಾಡು ರಿಲೀಸ್..ನಾನೇ ಕೃಷ್ಣ ನಾನೇ ಶಾಮ್ ಎಂದು ಹೆಜ್ಜೆ ಹಾಕಿದ ವಿರಾಟ್ ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ…
Read More » - ರಾಜಕೀಯ

ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ
ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಅಕ್ಕಾತಾಯಿಯ ಆಶೀರ್ವಾದ ಲಕ್ಷ್ಮೀದೇವಿಗೆ ಕೇಳಿಕೊಂಡೀವಿ: ನಿಮಗೆ ಕಂಟಕ ಬರಲ್ಲ: ತಾಯಂದಿರ ಹಾರೈಕೆ ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ…
Read More » - Top News

ಲಾರಿಗೆ ಆಂಬುಲೆನ್ಸ್ ಡಿಕ್ಕಿ– ಸ್ಥಳದಲ್ಲೇ ಮಹಿಳೆ ಸಾವು
ಚಿತ್ರದುರ್ಗ: ಕೆ.ಬಳ್ಳಕಟ್ಟೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಂಬ್ಯುಲೆನ್ಸ್ ಡಿಕ್ಕಿ ಹಿಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರು ಬಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ…
Read More » - Freedom TV

ದಾಸ ಮುಂದಿನ ವಾಸ ಹಿಂಡಲಗಾನಾ?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ನಟ ದರ್ಶನ್ನ ಕೈದಿಗಳ ರೌಡಿಗಳ ಜೊತೆ ಬಿಂದಾಸ್ ಆಗಿ ಪಾರ್ಟಿ ಮಾಡ್ತಿರೋ ಫೋಟೋಈಗ ವೈರಲ್ ಆಗಿದ್ದು,…
Read More » - ಕ್ರೈಂ ಸ್ಟೋರಿ

ದರ್ಶನ್ ಸಹವಾಸದಿಂದ ನಾಗನಿಗೆ ಸಂಕಷ್ಟ
ಬೆಂಗಳೂರು: ದರ್ಶನ್ ಸಹವಾಸದಿಂದ ನಾಗನಿಗೆ ಹೆಚ್ಚಾಯ್ತು ಸಂಕಷ್ಟ.. ದರ್ಶನ್ ರನ್ನ ಕಮಾನು ಎತ್ತುವ ಬದಲು ರೌಡಿಗಳ ಕಮಾನಿಗೆ ಸಿದ್ದತೆ.. ಭದ್ರತಾ ದೃಷ್ಟಿಯಿಂದ ನಟ ದರ್ಶನ್ರನ್ನು ರಾಜ್ಯದ ಬೇರೆ…
Read More » - ರಾಜಕೀಯ

ಭೋಜನಾ ಬಂಡಿಯಗಿ ಬಂತು BMTC
ಮಾನ್ಯರೇ, ವಿಷಯ: ಅನುಪಯುಕ್ತ ವಾಹನವನ್ನು ಭೋಜನಾ ಬಂಡಿಯನ್ನಾಗಿ ಪರಿವರ್ತಿಸಿದ …
Read More » - Freedom TV

ಜಮ್ಮು-ಕಾಶ್ಮೀರ ಚುನಾವಣೆ-ಬಿಜೆಪಿ ಪಟ್ಟಿ ರಿಲೀಸ್
ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ 15 ಅಭ್ಯರ್ಥಿಗಳ ಪರಿಷ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ…
Read More » - ರಾಜಕೀಯ

ವೈಟ್ನರ್ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ-ಸಿ. ಎಂ ಸಿದ್ದು ಟ್ವೀಟ್ ನಲ್ಲಿ ಕೆಂಡಾಮಂಡಲ
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು…
Read More » - ರಾಜಕೀಯ

ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು: ಸಿಎಂ
ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ: ಸಿಎಂ ಸಿದ್ದರಾಮಯ್ಯ ಗೋಕಾಕ ಆ 26 : ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು…
Read More » - ರಾಜಕೀಯ

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ, ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಲವ್ ಜಿಹಾದ್ ಲಿಂಕ್ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು ಬೆಂಗಳೂರು, ಆಗಸ್ಟ್ 26,…
Read More » - ಸುದ್ದಿ

ನೆಪಕ್ಕೆ ಮಾತ್ರ ಸಿಸಿಬಿ ದಾಳಿ
ಸಿಸಿಬಿ ಜೈಲ್ ರೈಡ್.. ಹೋದ ಪುಟ್ಟ ಬಂದ ಪುಟ್ಟ.. ರುಟಿನ್ ಚೆಕ್.. ಏನೂ ಸಿಕ್ಕಿಲ್ವಾ.. ಇದೇನಿದು.? ಬೆಂಗಳೂರು : ಕಳೆದ ಶನಿವಾರ ಪರಪ್ಪನ ಅಗ್ರಹಾರ ಜೈಲ್ಗೆ ದಾಳಿ…
Read More » - ರಾಜಕೀಯ

ದರ್ಶನ್ಗೆ ರಾಜಾತಿಥ್ಯ :ಕೆರಳಿದ ಸಿದ್ದು, ಅಫೀಸರ್ಸ್ ಗಡಗಡ..!
ಬೆಳಗಾವಿ, ಆಗಸ್ಟ್ 26: ದರ್ಶನ್ಗೆ ರಾಜಾತಿಥ್ಯ ನೀಡಿರುವವರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ. ಸಿಎಂ ಸಿಟ್ಟಿಂದ ತಪ್ಪಿತಸ್ಥ ಅಧಿಕಾರಿಗಳು ಭಯ ಬಿದ್ದಿದ್ದಾರೆ. ಕೊಲೆ ಆರೋಪದಲ್ಲಿ ಪರಪ್ಪನ…
Read More » - ಸಿನಿಮಾ

ಫೈರ್ ಫ್ಲೈ ಶೂಟಿಂಗ್ ಮುಕ್ತಾಯ
ಫೈರ್ ಫ್ಲೈ ಶೂಟಿಂಗ್ ಮುಕ್ತಾಯ…ಮರೆಯಲಾಗದ ಪಯಣ ಬಗ್ಗೆ ನಿವೇದಿತಾ ಶಿವರಾಜ್ ಕುಮಾರ್ ಮನದ ಮಾತೇನು? ‘ಫೈರ್ ಫ್ಲೈ’ಗೆ ಕುಂಬಳಕಾಯಿ ಪ್ರಾಪ್ತಿ…ಹೊಸದೊಂದು ಪಯಣ ಆರಂಭವಾದಂತಿದೆ ಎಂದ ನಿವೇದಿತಾ ಶಿವರಾಜ್…
Read More » - Freedom TV

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ
ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಲ್ಲಿ ಬಂದ ಹಣದಿಂದ ಅಜ್ಜಿಯೊಬ್ಬರು ಊರಿನ ಜನರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ…
Read More » - Top News

ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ! ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿನಲ್ಲಿರೋದು ಎನ್ನಲಾದ…
Read More » - Top News

ಚನ್ನಪಟ್ಟಣ ಟಿಕೆಟ್ ಹೈಕಮಾಂಡ್ ತೀರ್ಮಾನ ಮಾಡುತ್ತೆ-ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರ ಅಂತಿಮವಾಗಿ ದೆಹಲಿಯ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈಗಾಗಲೇ ವರದಿ ಸಹ ದೆಹಲಿಯ ಬಿಜೆಪಿ ಹೈಕಮಾಂಡ್ ಸೇರಿದೆ. ಕೆಲವೇ…
Read More » - Top News

ಜಿಂದಾಲ್ ಕಂಪನಿಗೆ ಭೂಮಿ, ಬಿಜೆಪಿ ಸರ್ಕಾರದ ತೀರ್ಮಾನವೇ ಜಾರಿ: ಎಂ ಬಿ ಪಾಟೀಲ
ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು…
Read More » - ಸಿನಿಮಾ

ಕರಿಯ ಚಿತ್ರ 30ರಂದು ಮತ್ತೆ ತೆರಿಗೆ – ದರ್ಶನ್
ಬೆಂಗಳೂರು: ನಟ ದರ್ಶನ್ ಅಭಿನಯದ ಕರಿಯ ಚಿತ್ರ ಆಗಸ್ಟ್ 30ರಂದು ರಾಜ್ಯದ ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆಯಾಗಲಿದೆ. ಈ ಕುರಿತು ನಿರ್ದೇಶಕ ಪ್ರೇಮ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್…
Read More » - ಸಿನಿಮಾ

ಅದ್ಧೂರಿಯಾಗಿ ಸೆಟ್ಟೇರಿತು ಶಿವಣ್ಣ 131ನೇ ಸಿನಿಮಾ.
ವರಮಹಾಲಕ್ಷ್ಮೀ ಹಬ್ಬದಂದೇ ಶಿವಣ್ಣ 131ನೇ ಸಿನಿಮಾಗೆ ಶುಭಾರಂಭ…ಕಂಠೀರವ ಸ್ಟುಡಿಯೋದಲ್ಲಿ ಸೆಟ್ಟೇರಿತು ಹೊಸ ಚಿತ್ರ ಅದ್ಧೂರಿಯಾಗಿ ಸೆಟ್ಟೇರಿತು ಶಿವಣ್ಣ 131ನೇ ಸಿನಿಮಾ..ತಮಿಳು ಡೈರೆಕ್ಟರ್ ಜೊತೆ ಕೈ ಜೋಡಿಸಿದ ಕರುನಾಡ…
Read More » - Top News

ನಾಳೆ ನಗರದಾದ್ಯಂತ ಮಾಂಸ ಮಾರಾಟ ನಿಷೇಧ-ಬಿಬಿಎಂಪಿ ಎಚ್ಚರಿಕೆ
ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಾಳೆ ಕಸಾಯಿಖಾನೆಯ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನೆ…
Read More » - ಸಿನಿಮಾ

‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ
‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ ಸೂಪರ್ ಸ್ಟಾರ್ ರಜನಿಕಾಂತ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯನ್’. ಜೈ ಭೀಮ್ ಖ್ಯಾತಿಯ ಟಿ.ಜೆ.ಜ್ಞಾನವೇಲ್…
Read More » - Top News

ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಪೊಲೀಸ್- ಒಂದೇ ದಿನಕ್ಕೆ 779 ಕೇಸ್ ದಾಖಲು
ಬೆಂಗಳೂರು: ಕುಡಿದು ವಾಹನ ಚಲಾಯಿಸುವವರ ವಿರುದ್ಧ ನಗರ ಸಂಚಾರ ಪೊಲೀಸರು ಆಪರೇಷನ್ ಶುರು ಮಾಡಿದ್ದು, ಒಂದೇ ದಿನದಲ್ಲಿ 200 ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಕೋರಮಂಗಲದಲ್ಲೇ 40 ಕೇಸ್…
Read More » - ಸಿನಿಮಾ

ಸೈಮಾ ಸಮಾರಂಭಕ್ಕೆ ದಿನಗಣನೆ
ಸೈಮಾ ಸಮಾರಂಭಕ್ಕೆ ದಿನಗಣನೆ..ಸೆಪ್ಟಂಬರ್ 14 ಮತ್ತು 15ರಂದು ದುಬೈನಲ್ಲಿ ನಡೆಯುಲಿದೆ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭ ದುಬೈನಲ್ಲಿ…
Read More » - Top News

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಸೃಷ್ಠಿಯಾಗಲಿದ್ದು, ನಗರದ…
Read More » - Top News

ಬೆಂಗಳೂರು ಗತವೈಭವ ನೆನೆದ ಪಿ.ಮಣಿವಣ್ಣನ್ ಟ್ವೀಟ್ ಗೆ ನೆಟ್ಟಿಗರು ಫಿದಾ.!
ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್ ಅವರು 90 ರ ದಶಕದ ಬೆಂಗಳೂರು ನಗರದ ವಾತಾವರಣದಲ್ಲಿ ಜನರ ಜೀವನ ಶೈಲಿಯನ್ನು ನೆನಪಿಸಿಕೊಂಡು ಟ್ವೀಟರ್ ನಲ್ಲಿ ಪೋಸ್ಟ್…
Read More » - ಸಿನಿಮಾ

ಆರ್ಡರ್-ಮರ್ಡರ್. ಕ್ಯಾಕರಿಸಿರಪ್ಪಾ- ದರ್ಶನ್
ಡಿ ಗ್ಯಾಂಗ್ಗೆ ಕುಣಿಕೆ…ಸೆಕೆಂಡರಿ ಎವಿಡೆನ್ಸ್…ಕೊಟ್ಟ ಹೊಡೆತ ! ಬಕ್ಕಬಾರಲು ಬಿದ್ದಿದ್ದೆಲ್ಲಿ ಸೆಲೆಬ್ರಿಟೀಸ್ ಮೆದುಳು…ಇಳೀತಾ ಪಿತ್ತ ? ವಾ.ಓ: `ನಾನು ಲಾಕ್ ಆಗ್ತೀನಿ ಅಂತ ತಿಳಕೊಂಡರ್ಲಿಲ್ಲ…ಸಾರ್…’ ಇದು ದರ್ಶನ್…
Read More » - ಸಿನಿಮಾ

ಕಾಟೇರ ಕೆರೆಯುತ್ತಿರು ಕುರ !
ಅಯ್ಯೋ…ರೇಣುಕಾ ಕೊಲೆ…ಆಕಸ್ಮಿಕ ಅಲ್ಲಪ್ಪಾ ! ದಚ್ಚು ಆರ್ಡರ್-ಮರ್ಡರ್…ಖಾತ್ರಿ…ಕ್ಯಾಕರಿಸಿರಪ್ಪಾ ! ವಾ.ಓ: ದರ್ಶನ್ ಕೊನೆಗೂ ಕಂಬಿ ಎಣಿಸುವುದನ್ನು ಖಾಯಂ ಮಾಡಿಕೊಳ್ಳುವ ಹಾದಿಯಲ್ಲಿದ್ದಾರೆ. ಮೊನ್ನೆ ಮೊನ್ನೆವರೆಗೆ ಇನ್ನೇನು ಜಾಮೀನು ಸಿಕ್ಕಿ…
Read More » - Top News

ಯೂಟ್ಯೂಬರ್ ಸವುಕ್ಕು ಶಂಕರ್ ಹಿಂದೆ ಬಿದ್ದಿದ್ದೀರಿ- ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಿಡಿ
ದೆಹಲಿ: ತಮಿಳುನಾಡು ಗೂಂಡಾ ಕಾಯಿದೆ- 1982ರ ಅಡಿ ಯೂಟ್ಯೂಬರ್ ಸವುಕ್ಕು ಶಂಕರ್ ಅವರನ್ನು ಬಂಧಿಸಿದ್ದ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ತನ್ನ ವಿರುದ್ಧ…
Read More » - Freedom TV

ಹೆಲಿಕಾಪ್ಟರ್ ಪತನ
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಯ ನಡುವೆ ಶನಿವಾರ ಹೆಲಿಕಾಪ್ಟರ್ ಪತನವಾಗಿದ್ದು, ಪೈಲಟ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಹೆಲಿಕಾಪ್ಟರ್ ಮುಂಬೈನಿಂದ ಹೈದರಾಬಾದ್ಗೆ ಹೋಗುತ್ತಿತ್ತು. ಪ್ರಾಥಮಿಕ ವರದಿಗಳ ಪ್ರಕಾರ,…
Read More » - Top News

ಭ್ರಷ್ಟ ACಗಳ ತನಿಖೆಗೆ 12 ಅಧಿಕಾರಿಗಳ ತನಿಖಾ ತಂಡ ರಚನೆ
ಬಿಗ್ ಎಕ್ಸ್ ಕ್ಲೂಸಿನ್ ಸ್ಟೋರಿ ಬೆಂಗಳೂರು: AC ನ್ಯಾಯಾಲಯಗಳಲ್ಲಿ ದಾಖಲಾಗುವ ಅರ್ಜಿಗಳು ಹಾಗು ಮೇಲ್ಮನವಿ ಅರ್ಜಿಗಳ ಸಂಬಂಧಿಸಿದ ಅರೆನ್ಯಾಯಿಕ ಪ್ರಕರಣಗಳ RCCMS ತಂತ್ರಾಶದ ಮೂಲಕ ಸರಿಯಾದ ನಿರ್ವಹಣೆ…
Read More » - ಸುದ್ದಿ

ರಾಜ್ಯದಾದ್ಯಂತ “ಪೌಡರ್” ಬಿಡುಗಡೆ
“ಪೌಡರ್” ಘಮ ಘಮ ಶುರು!! ರಾಜ್ಯದಾದ್ಯಂತ “ಪೌಡರ್” ಬಿಡುಗಡೆ ಬಹು ನಿರೀಕ್ಷಿತ ಹಾಸ್ಯ ಚಟಾಕಿ ಚಿತ್ರ “ಪೌಡರ್” ಇಂದು ಬಿಡುಗಡೆಗೊಂಡಿದೆ. ತನ್ನ ವಿಭಿನ್ನವಾದ ಕಥಾಹಂದರದ ಮೂಲಕ ಎಲ್ಲರ…
Read More » - ಸಿನಿಮಾ

ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ, ಹೊಸ ಸಿನಿಮಾ..ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್
ಸೆಟ್ಟೇರಿತು ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ ಡೈರೆಕ್ಟರ್ ಹೊಸ ಸಿನಿಮಾ…ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್ ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್…
Read More » - ಸಿನಿಮಾ

ಜಿಂಗೋ’ ಆಗಿ ಡಾಲಿ ಎಂಟ್ರಿ
‘ಜಿಂಗೋ’ ಆಗಿ ಡಾಲಿ ಎಂಟ್ರಿ…ಇದು ಧನಂಜಯ್ ಬರ್ತಡೇ ಬ್ಲಾಸ್ಟ್.. ಡೇರ್ ಡೆವಿಲ್ ಮುಸ್ತಾಫಾ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ ಹೀರೋ..ಹೇಗಿದೆ ಜಿಂಗೋ ಫಸ್ಟ್ ಝಲಕ್? ಡಾಲಿ ಇನ್ಮುಂದೆ…
Read More » - Freedom TV

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ.ಸಿದ್ದರಾಮಯ್ಯ
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ.ಸಿದ್ದರಾಮಯ್ಯ ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಗುತ್ತಿದೆ ವಿದ್ಯಾವಂತರೇ…
Read More » - Top News

ಕಾಂಗ್ರೆಸ್ಗೆ ಕುಸ್ತಿಪಟು ವಿನೇಶ್ ಫೋಗಟ್?
ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಒಲಿಂಪಿಕ್ಸ್ ಪಂದ್ಯದಲ್ಲಿ ಹೆಚ್ಚುವರಿ ತೂಕದಿಂದ ಅನರ್ಹಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ…
Read More » - ರಾಜ್ಯ

ಮೋದಿ ನಂತರ ಇವರೇ ಪ್ರಧಾನಿ: ಸಮೀಕ್ಷೆ
ಪ್ರಧಾನಿ ಮೋದಿ ನಂತರ ಯಾರು ಪ್ರಧಾನಿ ಅಭ್ಯರ್ಥಿ ಎಂಬುದಕ್ಕೆ ಸಮೀಕ್ಷೆಯೊಂದು ವರದಿ ಮಾಡಿದೆ. ಪ್ರಧಾನಿ ಅಭ್ಯರ್ಥಿ ಮಾಡಬೇಕು ಎಂಬುದನ್ನು ಜನರು ಇಚ್ಛಿಸಿದ್ದಾರೆ. ಇನ್ನು ಇವರು ದಕ್ಷಿಣ ಭಾರತಕ್ಕೆ…
Read More » - Top News

Night Club ನಲ್ಲಿ ಯುವತಿಯ ಡೇಟಿಂಗ್ ವಂಚನೆಗೆ 61 ಸಾವಿರ ರೂ ಕಳೆದುಕೊಂಡ ಭೂಪ!
ಮುಂಬೈ: ಇತ್ತೀಚಿನ ದಿನಗಳಲ್ಲಿ ಯುವತಿಯರನ್ನು ಬಳಸಿಕೊಂಡು ವಂಚಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಮುಖವಾಗಿ ನೈಟ್ಕ್ಲಬ್ಗಳು ಯುವತಿಯರನ್ನು ಬಳಸಿಕೊಂಡು ಅಮಾಯಕ ಯುವಕರನ್ನು ವಂಚಿಸುತ್ತಿರುವ ಜಾಲವೊಂದು ಬಯಲಾಗಿದೆ. ಹೌದು.. ಡೇಟಿಂಗ್ ಆ್ಯಪ್,…
Read More » - Freedom TV

ಹಣ ವರ್ಗಾವಣೆಯ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ
ಬಾಗಲಕೋಟೆ: ಜಿಲ್ಲೆಯ ವಿವಿಧ ಸರಕಾರಿ ಇಲಾಖೆಗಳಲ್ಲಿ ನಡೆದ ಅಕ್ರಮ ಹಣ ವರ್ಗಾವಣೆಯ ಐದು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ…
Read More » - Top News

ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ ಶಂಕೆ?
ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ…
Read More » - ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಶಿಖರ್ ಧವನ್ ವಿದಾಯ
ಮುಂಬೈ: 2010 ರಲ್ಲಿ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವಾಡಿದ್ದ ಶಿಖರ್ ಧವನ್, ಐಪಿಎಲ್ ಮೆಗಾ ಹರಾಜಿಗೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾದ…
Read More » - Freedom TV

‘ದಚ್ಚು’ ನೋಡಲು ಜೈಲಿಗೆ ಬಂದ ‘ರಚ್ಚು’..!
`ರೇಣುಕಾಸ್ವಾಮಿ ಗತಿ ನಿಮ್ಮ ಅಪ್ಪನಿಗೇ ಬಂದಿದ್ರೆ…?’ `ಹಿAಗೇ ಕೊಲೆಗಡುಕನಿಗೆ ಕಣ್ಣೀರಾಗುತ್ತಿದ್ರಾ ರಚಿತಾ…?’ ವಾ.ಓ: ರಚಿತಾ ರಾಮ್ ಕಣ್ಣೀರು ಹಾಕಿದ್ದಾರೆ. ಗುಳಿಕೆನ್ನೆ ಬೆಡಗಿ ಕಣ್ಣು ಒರೆಸಿಕೊಳ್ಳುವುದನ್ನು ನೋಡಿ ಇಡೀ…
Read More » - Top News

ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ
ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ಅವರು ಇಂದು ನಿಧನ ಹೊಂದಿದ್ದಾರೆ. ಇದು ಮಲಯಾಳಂ ಚಿತ್ರರಂಗಕ್ಕೆ ಸಖತ್ ಶಾಕಿಂಗ್ ಎನಿಸಿದ್ದು, ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ.ಮುಂಜಾನೆ ಅವರಿಗೆ ಹೃದಯಾಘಾತ…
Read More » - Top News

25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್ ತರಬೇತಿ ಆರಂಭ: ಮಧು ಬಂಗಾರಪ್ಪ ಘೋಷಣೆ
ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಕನಸು ಕಂಡಿರುವ ಬಡ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಸಹಿ ಸುದ್ದಿ ನೀಡಿದೆ. ಈ ವರ್ಷದಿಂದಲೇ 25 ಸಾವಿರ ಬಡ ವಿದ್ಯಾರ್ಥಿಗಳಿಗೆ…
Read More » - Top News

ನೇಪಾಳದಲ್ಲಿ ಭೀಕರ ಬಸ್ ಅಪಘಾತ: 14 ಭಾರತೀಯ ಪ್ರಯಾಣಿಕರು ಸಾವು
ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 14 ಜನ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ತನಹಂ ಜಿಲ್ಲೆಯ ಮರ್ಸ್ಯಂಗ್ಡಿ ನದಿಯಲ್ಲಿ ಸಂಭವಿಸಿದೆ.…
Read More » - Health

ಸಂಸದರಾದ್ರೂ ವೃತ್ತಿಧರ್ಮ ಮುಂದುವರಿಸಿದ ಡಾ. ಸಿಎನ್ ಮಂಜುನಾಥ್! ವ್ಯಕ್ತಿಗೆ ಯಶಸ್ವಿ ಸರ್ಜರಿ!
ಮೂತ್ರಪಿಂಡ ವೈಫಲ್ಯವಾಗಿದ್ದ ರಾಯಚೂರು ಮೂಲದ 54 ವರ್ಷದ ವ್ಯಕ್ತಿಗೆ ಕಾಂಪ್ಲೆಕ್ಸ್ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಸಿ ಯಶಸ್ವಿ ಹೃದಯ ಚಿಕಿತ್ಸೆ ನಡೆಸಿ ಮರುಜೀವ ನೀಡಿದ ಸಂಸದ ಡಾ.…
Read More » - #Exclusive News

ಮಹಿಳೆಯರಿಗೆ ತಾಲಿಬಾನ್ನಿಂದ ಹೊಸ ನಿರ್ಬಂಧ, ಮಾತನಾಡುವಂತಿಲ್ಲ, ಮುಖ ತೋರಿಸುವಂತಿಲ್ಲ!
ತಾಲಿಬಾನ್ ಆಡಳಿತಗಾರರು ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ಕಾನೂನನ್ನು ಜಾರಿಗೆ ತಂದಿದ್ದಾರೆ, ಇದು ಮಹಿಳೆಯರು ಸಾರ್ವಜನಿಕವಾಗಿ ಮಾತನಾಡುವುದನ್ನು ಮತ್ತು ಅವರ ಮುಖ ತೋರಿಸುವುದನ್ನು ನಿಷೇಧಿಸಿದೆ. ತಾಲಿಬಾನ್ ಕಾನೂನಿನ ಕಠಿಣ…
Read More » - #Exclusive News

IPL 2025 ಕೆ ಎಲ್ ರಾಹುಲ್ ಜತೆ ಈ ಮೂವರು ಕನ್ನಡಿಗರನ್ನು ಕರೆತರಲು ಆರ್ಸಿಬಿ ಮಾಸ್ಟರ್ ಪ್ಲಾನ್..!
ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗ ಆಟಗಾರರು ತುಂಬಿ ತುಳುಕುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 2025ರ ಇಂಡಿಯನ್…
Read More » - Freedom TV

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಏತ ಕಾಮಗಾರಿಗಳ ಯಶಸ್ವಿ
ಸಾಕಾರಗೊಂಡ ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಏತ ಕಾಮಗಾರಿಗಳ ಯಶಸ್ವಿ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ…
Read More » - Top News

ಅತ್ಯಾಚಾರ ವಿರೋಧಿ ಕಾನೂನನ್ನು ಕಠಿಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ
ಪಶ್ಚಿಮ ಬಂಗಾಳದ ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ಕಠಿಣ ಕಾನೂನು ರೂಪಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ…
Read More » - Top News

ಯಶವಂತಪುರ ರೈಲ್ವೇ ನಿಲ್ದಾಣ ಕಾಮಗಾರಿಯಿಂದ ಕೆಲ ರೈಲು ಸೇವೆ ರದ್ದು, ಇಲ್ಲಿದೆ ಕ್ಯಾನ್ಸಲ್ ಪಟ್ಟಿ!
ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಕಾಮಗಾರಿ ನಡೆಯುತ್ತಿದೆ.ಇದರ ಪರಿಣಾಮ ಕೆಲ ರೈಲು ಸೇವೆ ರದ್ದು ಮಾಡಲಾಗಿದೆ. 8ಕ್ಕೂ ಹೆಚ್ಚು ರೈಲುಗಳನ್ನು ಬೇರೆ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ರದ್ದಾಗಿರುವ…
Read More » - Health

ವೈದ್ಯರ ಮುಷ್ಕರ ವಾಪಸ್
ನವದೆಹಲಿ: ಕೋಲ್ಕತ್ತದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಮನವಿ ಮಾಡಿದ ನಂತರ ನವದೆಹಲಿಯ…
Read More » - Top News

ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ಪ್ರಯತ್ನ ಮಾಡಿದ್ದೇಕೆ?-ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ?…
Read More » - Top News

ಎಣ್ಣೆ ಪ್ರಿಯರಿಗೆ ಸಂತಸದ ಸುದ್ದಿ, ಸೆ.1ರಿಂದ ಮದ್ಯದ ದರ ಇಳಿಸಿದ ಕರ್ನಾಟಕ ಸರ್ಕಾರ!
ಕರ್ನಾಟಕದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯದ ಬೆಲೆ ಇಳಿಕೆಯಾಗಲಿದೆ. ನೆರೆಹೊರೆಯ ರಾಜ್ಯಗಳಲ್ಲಿ ಕಡಿಮೆ ದರದಲ್ಲಿ ಮದ್ಯ ಲಭ್ಯವಿದ್ದ ಕಾರಣ, ಗಡಿ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಕುಸಿದು…
Read More » - Top News

ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ರಚಿಸಿ ಪರಿಸರ ಸ್ನೇಹಿ ಗಣಪತಿ ಉತ್ತೇಜಿಸಿ: ಈಶ್ವರ ಖಂಡ್ರೆ
ಬೆಂಗಳೂರು: ಪರಿಸರ ಸ್ನೇಹಿ ಗಣಪತಿ ಮೂರ್ತಿ ಮತ್ತು ಹಸಿರು ಪಟಾಕಿ ಮಾತ್ರ ಉತ್ತೇಜಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಸರ ಮಾಲಿನ್ಯ ಉಂಟು ಮಾಡುವ ಪಿಓಪಿ ಗಣಪತಿ…
Read More » - Top News

KSRTC ಉಪಾಧ್ಯಕ್ಷರಾಗಿ ಮಹಮ್ಮದ್ ರಿಜ್ವಾನ್ ನವಾಬ್ ನೇಮಕ-ಸರ್ಕಾರದ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾಗಿ ಬೆಂಗಳೂರು ಮಹಾನಗರ ಪಾಲಿಕೆ ಗುರುಪ್ಪನ ಪಾಳ್ಯದ ಮಾಜಿ ಸದಸ್ಯ ಮಹಮ್ಮದ್ ರಿಜ್ವಾನ್ ನವಾಬ್ ನೇಮಕಗೊಂಡಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ…
Read More » - Top News

ಜಲಮಂಡಳಿಯ ಮಳೆನೀರು ಕೊಯ್ಲು ಜಾಗೃತಿ ಹಾಗೂ ಕಾವೇರಿ ನೀರಿನ ಸಂಪರ್ಕ ಅಭಿಯಾನಕ್ಕೆ ಚಾಲನೆ-ಡಿಸಿಎಂ ಶಿವಕುಮಾರ್
ಬೆಂಗಳೂರು: ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆಯ ಪರಿಹಾರಕ್ಕೆ ಮಳೆನೀರು ಕೊಯ್ಲು ಪದ್ದತಿಯ ಸಮರ್ಪಕ ಅಳವಡಿಕೆ ಬಹಳ ಪ್ರಾಮುಖ್ಯವಾಗಿದೆ. ಈ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು…
Read More » - Top News

ಹಿಂದಿಗೆ ರಾಜ್ ಬಿ ಶೆಟ್ಟಿ, ಬಾಲಿವುಡ್ ಸಿನಿಮಾ ಒಪ್ಪಿಕೊಳ್ಳಲು ಕಾರಣ ಯಾರು?
ಪ್ರತಿಭಾನ್ವಿತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಈಗಾಗಲೇ ಮಲಯಾಳಂ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ. ಇದೀಗ ಹಿಂದಿ ಚಿತ್ರರಂಗಕ್ಕೂ ಕಾಲಿಡಲು ರಾಜ್ ಬಿ ಶೆಟ್ಟಿ ರೆಡಿಯಾಗಿದ್ದಾರೆ. ಆದರೆ…
Read More » - Top News

ಬೆಂಗಳೂರಿನ ವಾಹನ ಚಾಲಕರಿಗೆ ಬಿಗ್ ಅಲರ್ಟ್! ಸಂಚಾರಿ ಜಂಟಿ ಆಯುಕ್ತರಿಂದ ಮಹತ್ವದ ನಿರ್ಧಾರ
ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪಾನಮತ್ತ ಚಾಲನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರಿ ಜಂಟಿ ಆಯುಕ್ತ ಅನುಚೇತ್ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕುಡಿದು ಚಾಲನೆ…
Read More » - Sports

ಚೆನ್ನೈನಲ್ಲಿ ನಡೆದ ಪೊಲೋ ಕಪ್ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಧ್ರುವ್ಗೆ ಕಿರೀಟ!
ಕೇವಲ 1 ಅಂಕದ ಅಂತರ, ಭಾರಿ ಪೈಪೋಟಿ, ಆದರೆ ಅಂತಿಮ ಹಂತದಲ್ಲಿ ಧ್ರುವ್ ಚವಾಣ್ ರೋಚಕ ಗೆಲುವು ಸಾಧಿಸಿ ಪೋಲೋ ಕಪ್ 2024 ಚಾಂಪಿಯನ್ಶಿಪ್ ಗೆದ್ದುಕೊಂಡಿದ್ದಾರೆ. ಪ್ರತಿಷ್ಠಿತ…
Read More » - Sports

ವಿರಾಟ್ ಕೊಹ್ಲಿಯ ಅಂದ್ರೆ ಪಂಚಪ್ರಾಣ, ಅವರ ಬಗ್ಗೆ ವಿಚಿತ್ರ ಆಸೆ ಹಂಚಿಕೊಂಡ ಕ್ರಿಕೆಟ್ ಜಗತ್ತಿನ ಬ್ಯೂಟಿ ಕ್ವೀನ್..!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ಅದಷ್ಟೇ ಅಲ್ಲದೇ ಹಲವು ಕ್ರಿಕೆಟಿಗರು ಕೂಡಾ ಕೊಹ್ಲಿಯನ್ನು ಆರಾಧಿಸುತ್ತಾರೆ. ಇದೀಗ ಕ್ರಿಕೆಟ್ ಜಗತ್ತಿನ ಅಪ್ಪಟ…
Read More » - Top News

ತನ್ನ ಪಕ್ಷದ ಚಿಹ್ನೆ ಮತ್ತು ಧ್ವಜವನ್ನು ಪರಿಚಯಿಸಿದ ದಳಪತಿ ವಿಜಯ್
2026ರಲ್ಲಿ ತಮಿಳುನಾಡನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಅಲ್ಲಿನ ರಾಜಕೀಯ ರಂಗದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.ಈ ಹಿಂದೆ ರಾಜಕೀಯಕ್ಕೆ ಎಂಟ್ರಿ ಕೊಡೋದಾಗಿ ಹೇಳಿದ್ದ ದಳಪತಿ ವಿಜಯ್,ಇದೀಗ ಅಧಿಕೃತವಾಗಿ ಪಾಲಿಟಿಕ್ಸ್ಗೆ…
Read More » - Sports

7 ತಿಂಗಳ ನಂತರ ಭಾರತಕ್ಕೆ ಮರಳುತ್ತಿರುವ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ!
ಬಾಲಿವುಡ್ ನಟಿ ಹಾಗೂ ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಳೆದ 7 ತಿಂಗಳಿಂದ ಲಂಡನ್ ನಲ್ಲಿದ್ದಾರೆ. ಮಗ ಅಕಾಯ್…
Read More » - Top News

ದರ್ಶನ್ ಅನ್ನು ಬಿಡುಗಡೆ ಮಾಡಿರೆಂದು ಅಭಿಮಾನಿಯ ಹುಚ್ಚಾಟ
ದರ್ಶನ್ರ ಅಭಿಮಾನಿಯೊಬ್ಬ ಕೊರಳಿಗೆ ದರ್ಶನ್ ರವರ ಪೋಸ್ಟರ್ ಹಾಕಿಕೊಂಡು ಜೈಲಿನ ಬಳಿ ಬಂದು ದರ್ಶನ್ ಅನ್ನು ಬಿಡುಗಡೆ ಮಾಡುವಂತೆ ಗಲಾಟೆ ಮಾಡಿದ್ದಾನೆ. ರೇಣುಕಾ ಸ್ವಾಮಿ ಕೊಲೆ…
Read More » - Top News

ಮೆಗಾಸ್ಟಾರ್ ಹುಟ್ಟು ಹಬ್ಬವನ್ನ ತಿರುಮಲದಲ್ಲಿ ಆಚರಣೆಯ ಎಕ್ಸ್ಲೂಸಿವ್ ವಿಡಿಯೋ..!
ಟಾಲಿವುಡ್ ಸೂಪರ್ ಸ್ಟಾರ್ ಚಿರಂಜೀವಿ 69ನೇ ಜನ್ಮ ದಿನ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇವರ ಬಗ್ಗೆ ನಿಮಗೆ ಗೊತ್ತಿರದೇ ಇರೋ ಒಂದಷ್ಟು ಇಂಟ್ರಸ್ಟಿಂಗ್ ವಿಷಯ ಇಲ್ಲಿವೆ…
Read More » - Freedom TV

ದಳಪತಿ ಪಕ್ಷದ ಬಾವುಟ ಬಿಡುಗಡೆ
ಚೆನ್ನೈ: ತಮಿಳುನಾಡು ಚಿತ್ರರಂಗಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧಿವಿದೆ. ಇಲ್ಲಿಯ ಮತದಾರರು ನಟ, ನಟಿಯರನ್ನು ಶಾಸಕರಿಂದ ಹಿಡಿದು ಸಿಎಂ, ಸಂಸದರು, ಕೇಂದ್ರ ಸಚಿವರನ್ನಾಗಿ ಮಾಡಿದ್ದಾರೆ. ಹೀಗಾಗಿ ಇಲ್ಲಿ ಬಲಿಷ್ಠ…
Read More » - Top News

ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಬೆಂಗಳೂರು: ಮೀಡಿಯಾದವರು, ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆಗಿಯೇ…
Read More » - Top News

ಸೆಲೆಬ್ರಿಟಿಗಳೇ ಸ್ಪರ್ಧಿಗಳು! ಬಿಗ್ ಬಾಸ್ 11 ಹೋಸ್ಟ್ ಯಾರು ಗೊತ್ತಾ?
ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ಬಾಸ್ ಕನ್ನಡ ಸೀಸನ್ 11 ಪ್ರೋಮೋ ರಿಲೀಸ್ ಆಗಲಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯ ಸೆಟ್ನ ಕೆಲವು ಫೋಟೋಗಳು ಲೀಕ್ ಆಗಿವೆ.…
Read More » - Top News

ಸಿಲಿಕಾನ್ ಸಿಟಿಯ ಸ್ಮಶಾನದಲ್ಲಿ ಗಾಂಜಾ ಕೃಷಿ ಮಾಡಿದ ವ್ಯಸನಿಗಳು
ಬೆಂಗಳೂರು: ಮಾದಕ ವ್ಯಸನಿಗಳು ಬೆಂಗಳೂರಲ್ಲಿ ಗಾಂಜಾ ಕೃಷಿ ನಡೆಸಿದ್ದಾರೆ. ಅದೂ ನರಪಿಳ್ಳೆಯೂ ಸುಳಿಯದಂತ ಸ್ಮಶಾನದಲ್ಲಿ.. ನಿರ್ಜನ ಪ್ರದೇಶದಲ್ಲಿರೊ ಸ್ಮಶಾನವನ್ನೇ ಗಾಂಜಾ ಸೇದುವ ಅಡ್ಡವನ್ನಾಗಿ ಮಾಡ್ಕೊಂಡು ಜಾಂಜಾ ಕೃಷಿ…
Read More » - Top News

ಬಾಲಿವುಡ್ ಚಿತ್ರಗಳೂ ಭಾರತವನ್ನು ಕೆಟ್ಟದಾಗಿ ತೋರಿಸಿವೆ-ರಿಷಬ್ ಶೆಟ್ಟಿ ಹೇಳಿಕೆಗೆ ಆಕ್ರೋಶ
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ಅವರು ಬಾಲಿವುಡ್ ಮಂದಿ ಭಾರತವನ್ನು ಕೆಟ್ಟದಾಗಿ ತೋರಿಸಿ ವಿದೇಶಿಗಳಲ್ಲಿ ಅವಾರ್ಡ್ ಗೆಲ್ತಾರೆ ಎಂದು ಹೇಳಿದ್ದು ಈ ಹೇಳಿಕೆ ಕುರಿತಂತೆ ನಟನನ್ನು…
Read More » - Freedom TV

ಗಣೇಶೋತ್ಸವ ಆಚರಣೆಗೆ ಒಂದೇ ಸೂರಿನಡಿ ಅನುಮತಿ ಪತ್ರ ಪಡೆಯಬುದು : ತುಷಾರ್ ಗಿರಿ ನಾಥ್.
ಗಣೇಶೋತ್ಸವ ಆಚರಣೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರ ಪಡೆಯಬುದು: ತುಷಾರ್ ಗಿರಿ ನಾಥ್. ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63…
Read More » - ರಾಜಕೀಯ

ಟ್ರಬಲ್ ಶೂಟರ್ಗೆ ರೆಬಲ್ ಅಡ್ವಸ್..!
ಇದು ಡಿಸಿಎಂ ಡಿ.ಕೆ .ಶಿವಕುಮಾರ್ ಕುರಿತ ಇಂಟರೆಸ್ಟಿಂಗ್ ಸ್ಟೋರಿ ಅತ್ತ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..ಇತ್ತ ಡಿಸಿಎಂ ಡಿಕೆಗೆ ಅಪನಿಂದೆ ದುಡಿದಿದ್ದಕ್ಕೆ ಕೂಲಿ ಇಲ್ಲ, ಆದರೆ ಹೆಜ್ಜೆ ಹೆಜ್ಜೆಗೂ…
Read More » - Top News

6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಬ್ರಿಟನ್ನ ಮಹಿಳೆಯೊಬ್ಬರು ಕಾಸ್ಮೆಟಿಕ್ ಸರ್ಜರಿಯ ವೇಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೇಡೆಲ್ ಬ್ರೌನ್(38) ಮೃತ ಮಹಿಳೆ. ಈಕೆ 5,400 ಪೌಂಡ್ ಅಂದರೆ ಸುಮಾರು 6 ಲಕ್ಷ…
Read More » - Freedom TV

ದಸರಾ ಗಜಪಡೆಗೆ ಚಾಲನೆ
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ…
Read More » - Top News

ಹೆಚ್.ಡಿ.ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಸಿಎಂ
ಕುಮಾರಸ್ವಾಮಿ ಎಂದಿಗೂ ಹಿಟ್ ಆಂಡ್ ರನ್ ಕೇಸ್ ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ…
Read More » - Top News

ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ ಅನುಮಾನಾಸ್ಪ ಸಾವು
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ…
Read More » - Top News

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ-ಡಿಕೆಶಿ
ಕೊಪ್ಪಳ: ಟಿ ಬಿ ಡ್ಯಾಂ 19 ನೇ ಕ್ರಸ್ಟ್ ಗೇಟ್ ಕಿತ್ತುಹೋಗಿದ್ದು, ಇದನ್ನು ವಿರೋಧ ಪಕ್ಷದವರು ರಾಜಕೀಯ ಮಾಡಲು ಆರಂಭಿಸಿದ್ರು ಅವರ ಟೀಕೆಗಳು ಸತ್ತು ಹೋಗುತ್ತವೆ, ನಮ್ಮ…
Read More » - Top News

ನನ್ನ ಮಕ್ಕಳನ್ನು ಗುಂಡು ಹೊಡೆದು ಸಾಯಿಸಿ ರೌಡಿಶೀಟರ್ ತಂದೆ ಅಳಲು
ಹುಬ್ಬಳ್ಳಿ: ರೌಡಿ ಶೀಟರ್ ಅಫ್ತಾಬ್ ಕರಡಿಗುಡ್ಡ ಮೇಲೆ ಕಸಬಾಪೇಟೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. ರೌಡಿಗಳಾದ ಜಾವೂರ್…
Read More » - Top News

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ- IMD ಸೂಚನೆ
ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಳಗ್ಗೆ 7 ಗಂಟೆಗೆ ಬಿಡುಗಡೆ…
Read More » - Top News

ಭಾರತಕ್ಕೆ ಕಾಲಿಡುತ್ತಾ ಡೆಡ್ಲಿ ವೈರಸ್ ‘ಮಂಕಿಪಾಕ್ಸ್’ – ಭಾರತ ಹೈಅಲರ್ಟ್
ಕೊರೊನಾ, ಡೆಂಗ್ಯೂ ಆಯಿತು.. ಈಗ ಮತ್ತೊಂದು ವೈರಸ್ ಭೀತಿ ಭಾರತಕ್ಕೆ ಆವರಿಸಿದೆ. ಕೋವಿಡ್ ಸಾಂಕ್ರಾಮಿಕ ಪರಿಣಾಮ ಇನ್ನೂ ಮರೆಯಾಗಿಲ್ಲ. ಇದರ ನಡುವೆಯೇ ಎಂಪಾಕ್ಸ್ ಸೋಂಕು ಜಾಗತಿಕವಾಗಿ ಎಚ್ಚರಿಕೆಯ…
Read More » - Top News

ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ‘ಸಂಜು ವೆಡ್ಸ್ ಗೀತಾ 2’
ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್…
Read More » - ರಾಜಕೀಯ

ಸಿದ್ದು ರಾಜಿನಾಮೆ ಕೊಟ್ರೆ ಮಹಾಗಂಡಾಂತರ..!
ಇದು ಸಿಎಂ ಸಿದ್ದರಾಮಯ್ಯ ಎಕ್ಸ್ ಕ್ಲೂಸಿವ್ ಸ್ಟೋರಿ ಕಡೇ ಆಟದಲ್ಲಿ ಅಗ್ನಿ ಪರೀಕ್ಷೆ ಎದುರಿಸ್ತಿರೋ ಸಿಎಂ ಸಿದ್ದು ಇನ್ ಸೈಡ್ ಸ್ಟೋರಿ ವಜ್ರದಂಥ ವ್ಯಕ್ತಿತ್ವದ ಕರುನಾಡಿನ ರಾಜಕಾರಾಣಿ…
Read More » - Top News

ಮಂತ್ರಾಲಯದಲ್ಲಿ ಭಾರೀ ಮಳೆ ಮಠದ ಪ್ರಾಂಗಣದಲ್ಲೇ ಮಲಗಿದ ಭಕ್ತರು
ರಾಯಚೂರು: ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ…
Read More » - Top News

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ನೇಣಿಗೆ ಶರಣು
ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಕಳೆದ 4…
Read More » - Freedom TV

ಪ್ಲೈಓವರ್ ಮೇಲೆ ಭೀಕರ ಅಪಘಾತ…!
ಬೆಂಗಳೂರಿನ ಅತ್ಯಂತ ಉದ್ದನೆಯ ಪ್ಲೈಓವರ್ ಮೇಲೆ ಭೀಕರ ಅಪಘಾತ…! ಅಂಬ್ಯುಲೆನ್ಸ್ ಗೆ ದಾರಿ ಬಿಡಲು ಹೋಗಿ ಪಲ್ಟಿ ಹೊಡೆದ ಕಾರು. ವಿಡಿಯೋ ನೋಡುದ್ರೆ ಎಂತವರು ಬೆಚ್ಚಿ ಬೀಳ್ತಾರೆ…
Read More » - Freedom TV

ಬೈಕ್ ವೀಲಿಂಗ್ ಪುಂಡರು ಖಾಕಿ ಕ್ಲಾಸ್ ಮೇಲೇ ಕ್ಲಾಸ್
ಬೆಂಗಳೂರು : ಬಿಫೋರ್ ಆಫ್ಟರ್ ಅಂತ ಖಾಕಿ ಕ್ಲಾಸ್ ಮೇಲೇ ಕ್ಲಾಸ್ ತಗೊಂಡ್ರು, ನೀವು ಹೇಳ್ತಾನೇ ಇರಿ ನಾವು ಮಾಡಿದ್ದೇ ಮಾಡ್ತಿವಿ ಅಂತಿದ್ದಾರೆ ಈ ಬೈಕ್ ವೀಲಿಂಗ್…
Read More » - Top News

ಪತ್ನಿಯನ್ನು ಕೊಂದು ಮನೆಯಲ್ಲೆ ಸುಟ್ಟಾಕಿದ ಪತಿ
ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ…
Read More » - Top News

ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜೈಲು ವಾಸ ಆರಂಭವಾಗಿ ಈಗಾಗಲೇ 72 ದಿನಗಳು ಕಳೆದಿವೆ.…
Read More » - Top News

ಹೊಸ ಸಿನಿಮಾ ಸೆಟ್ನಲ್ಲಿ ಯಶ್ ಜತೆ ಹೊಸ ಲುಕ್ನಲ್ಲಿ ಶಿವಣ್ಣ
ಸದ್ಯ ಸ್ಯಾಂಡಲ್ವುಡ್ನಲ್ಲಿ ಸಿನಿಮಾಗಳ ಶೂಟಿಂಗ್ ಕೆಲಸ ಜೋರಾಗಿ ನಡೆಯುತ್ತಿದೆ. ಕೆಜಿಎಫ್ ಬಳಿಕ ಯಶ್ ಅವರು ಟಾಕ್ಸಿಕ್ನಲ್ಲಿ ಬ್ಯುಸಿ ಇದ್ದರೇ, ಇತ್ತ ಶಿವಣ್ಣ ಕೂಡ ತಮ್ಮ 131ನೇ ಸಿನಿಮಾ…
Read More » - Top News

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
ಬೆಂಗಳೂರು: “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ…
Read More » - Freedom TV

ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಸ್ಥಳಗಳನ್ನು ಶೀಘ್ರ ಸರಿಪಡಿಸಲು ಸೂಚನೆ: ತುಷಾರ್ ಗಿರಿ ನಾಥ್.
ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಸ್ಥಳಗಳನ್ನು ಶೀಘ್ರ ಸರಿಪಡಿಸಲು ಸೂಚನೆ: ತುಷಾರ್ ಗಿರಿ ನಾಥ್. ಮಳೆಗಾಲದ ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಆಗುವ ಸ್ಥಳಗಳನ್ನು…
Read More » - Top News

ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ವ್ಯಕ್ತಿಗೆ ಹೃದಯಾಘಾತ; ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು
ಬೆಂಗಳೂರು: ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ. ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ…
Read More » - Top News

ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ…
Read More » - ಕ್ರೈಂ ಸ್ಟೋರಿ

ಕಾಮುಕ ಗ್ಯಾಂಗ್; ಪೈಶಾಚಿಕ ಕೃತ್ಯ ಮಗನ ಮುಂದೆಯೇ ತಾಯಿ ಅತ್ಯಾಚಾರ.? ರೌಡಿ ಗ್ರೂಪ್ ಅರೆಸ್ಟ್…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಒಂದಾದ ಮೇಲೊಂದು ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಬೆಳಕಿಗೆ ಬರ್ತಿವೆ. ಮಗನ ಮುಂದೆಯೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಇದೀಗ ವರದಿಯಾಗಿದೆ.…
Read More » - ಕ್ರೈಂ ಸ್ಟೋರಿ

ಕಾಮುಕನಿಂದ ಯುವತಿಯನ್ನು ಬಚಾವ್ ಮಾಡಿದ ಆ್ಯಪ್
ಬೆಂಗಳೂರು: ನಿನ್ನೆ ಯುವತಿ ಮೇಲಿನ ಅತ್ಯಾಚಾರ ಯತ್ನದ ಘಟನೆಯಲ್ಲಿ ಬದುಕುಳಿರೋದು ಒಂದು ಆ್ಯಪ್ ನಿಂದ. ಅದು ಹೇಗೆ ಅನ್ನೋದನ್ನ ಹೇಳ್ತಿವಿ ಅದಕ್ಕೂ ಮೊದಲು ಘಟನೆಯ ವಿವರ ನೋಡೊದಾದರೆ.…
Read More » - Top News

ರಕ್ಷಣೆ ಬೇಕೆಂದು ಇಡೀ ದೇಶ ಹೋರಾಡುತ್ತಿದೆ, ಆದರೆ ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ..?
ಬೆಂಗಳೂರು: ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಹೊತ್ತಿನಲ್ಲೇ, ಬೆಂಗಳೂರಿನಲ್ಲಿ ಯುವತಿ ಮೇಲೆ ಆಗಿರುವ ಘಟನೆ ನಡೆದಿದೆ. ನಗರದ ಹೆಚ್ಎಸ್ಆರ್ ಲೇಔಟ್…
Read More » - Top News

ಲೋಕಾಯುಕ್ತ ಸಂಸ್ಥೆಯನ್ನು ನೇಪಥ್ಯಕ್ಕೆ ಸರಿಸಿದ್ದ ಸಿದ್ದು; ಮುಡಾ ಕೇಸ್ ನಲ್ಲಿ ಅದೇ ಲೋಕಾ ಬಲೆಗೆ ಬೀಳುವ ಭಯದಲ್ಲಿ..!
ಬೆಂಗಳೂರು: ಒಂದು ಕಾಲದಲ್ಲಿ ಯಾವುದೋ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಅಂದರೆ ಸಾಕು, ಆ ಕಚೇರಿಯಲ್ಲಿ ಭ್ರಷ್ಟ ಅಧಿಕಾರಿಗಳು ಇದ್ರೆ ಅವರಿಗೆ ಅಂದು ಕರಳಾದಿನವಾಗಿತ್ತು. ರಾಜ್ಯದಲ್ಲಿ…
Read More » - Top News

ಪ್ರಾಸಿಕ್ಯೂಷನ್ ಗೆ ಅನುಮತಿ ಕುರಿತು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ
ಮೈಸೂರು : ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ…
Read More » - Top News

ರಾಜ್ಯಪಾಲರ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ- ಡಿ.ಕೆ.ಶಿವಕುಮಾರ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ…
Read More » - Top News

ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗ ಜಾರಿ ಮಾಡಿದ್ದೇನೆ: ಸಿ ಎಂ ಸಿದ್ದರಾಮಯ್ಯ
ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ…
Read More » - Top News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ-ಎಕ್ಸ್ನಲ್ಲಿ ಬಿವೈ ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ…
Read More » - Top News

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಜಿ.ಪರಮೇಶ್ವರ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…
Read More » - Freedom TV

ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ-ವಿ.ಸೋಮಣ್ಣಗೆ ಶಾಕ್
ತುಮಕೂರು: ಉದ್ಘಾಟನೆಗೆ ಸಿದ್ಧವಾಗಿದ್ದ ನೂತನ ಸಂಸದರ ಕಚೇರಿ ವಾಪಸ್ ಪಡೆದು ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ತುಮಕೂರಿನ ರೈಲ್ವೆ…
Read More » - Top News

ಕರ್ನಾಟಕ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ: ಮುಖ್ಯ ಆಯುಕ್ತ ರಾಜೀವ್ ಕುಮಾರ್
ನವದೆಹಲಿ: ಸದ್ಯ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ಜಮ್ಮು ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ…
Read More » - Top News

ಮುತ್ತೈದೆಯರ ವರಮಹಾಲಕ್ಷ್ಮೀ
ಶ್ರಾವಣವು ಹಬ್ಬಗಳ ಮಾಸವಾಗಿದೆ. ಶ್ರಾವಣ ಮಾಸದ ಮೊದಲ ಹಬ್ಬವೇ ನಾಗರಪಂಚಮಿ. ಇದರ ನಂತರ ಪೌರ್ಣಮಿಗಿಂತ ಮೊದಲು ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಮ್ಮೆ ಶುಕ್ರವಾರ ಹುಣ್ಣಿಮೆ…
Read More » - Top News

ವರಮಹಾಲಕ್ಷ್ಮೀ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್ ನೀಡಿದ- ಹೂ, ಹಣ್ಣು ಬೆಲೆ ಏರಿಕೆ
ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ನಮಗೆ ಎದುರಾಗುತ್ತವೆ. ತಿಂಗಳ ಆರಂಭದಿಂದಲೇ ಶುರುವಾಗುವ ತಯಾರಿ ಶ್ರಾವಣ ಮುಗಿಯುವವರೆಗೂ ನಿಲ್ಲುವುದಿಲ್ಲ. ಪ್ರತಿ ಶುಕ್ರವಾರ ಮನೆಯಲ್ಲಿ ವಿಜೃಂಭಿಸುವ ಲಕ್ಷ್ಮೀ…
Read More » - Top News

ಸಿನಿಮಾ ನೋಡಲು ಬಂದಿದ್ದ ಯುವತಿಗೆ ಕಾಮುಕನ ಕಾಟ: ವೀಡಿಯೋ ಮಾಡ್ತಿದ್ದ ಅಪ್ರಾಪ್ತ ಅರೆಸ್ಟ್
ಬೆಂಗಳೂರು:ಇತ್ತೀಚೆಗೆ ಕಾಮುಕರ ಹಾವಳಿ ಹೆಚ್ಚಾಗಿದ್ದು, ನಗರದ ಕಾಫಿ ಶಾಪ್ ಒಂದರ ವಾಶ್ ರೂಮ್ನಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೇ ಬಗೆಯ ಪ್ರಕರಣ…
Read More » - Top News

ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ದೇಶಪ್ರೇಮ ಸಾರುವ ಸಿನಿಮಾಗಳ ನೋಡಿ
ದೇಶದಾದ್ಯಂತ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಕನ್ನಡದಲ್ಲೂ ತಯಾರಾಗಿರುವ ಅನೇಕ ಸಿನಿಮಾಗಳು ದೇಶಭಕ್ತಿ ಸಾರಿ ಹೇಳುತ್ತದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು…
Read More » - ರಾಜಕೀಯ

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ-ಡಿಸಿಎಂ ಡಿಕೆಶಿ
ನೆಲಮಂಗಲ ; ಚನ್ನಪಟ್ಟಣವನ್ನು ಕೈ ವಶ ಮಾಡಿಕೊಳ್ಳಲು ಡಿಸಿಎಂ ಡಿಕೆಶಿ ಮಾಡಿದ್ರಾ ಮಾಸ್ಟರ್ ಫ್ಲಾನ್, ನಾನೇ ಚನ್ನಪಟ್ಟಣದ ಕೈ ಅಭ್ಯರ್ಥಿ ಎನ್ನುವ ಮೂಲಕ ಎದುರಾಳಿಗಳ ಎದೆಯಲ್ಲಿ ನಡುಕ…
Read More » - Top News

ಶೋಕಿಗಾಗಿ ಹನಿಟ್ರಾಪ್ ಮಾಡ್ತಿದ್ದ ಅಂಟಿ ಆ್ಯಂಡ್ ಟೀಮ್ ಅಂದರ್.!
ಬೆಂಗಳೂರು: ಬೆಂಗಳೂರಿನಲ್ಲಿ ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹಲ್ ಹಲ್ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ…
Read More » - Top News

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ…
Read More » - Top News

ಬೆಂಗಳೂರು ಜಲಮಂಡಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ
ಜಲಮಂಡಳಿ ನೌಕರರಿಗಾಗಿ ವಿಶೇಷ ಕಾರ್ಯಕ್ರಮಗಳ ಅನುಷ್ಠಾನ: ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಬೆಂಗಳೂರು: ಬೆಂಗಳೂರು ಜಲಮಂಡಳಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ಜಲಮಂಡಳಿ…
Read More » - Top News

ದೇಶ ಮೊದಲು.. ಭಾರತವನ್ನು ಬಲಪಡಿಸಲು : ಪ್ರಧಾನಿ ಮೋದಿ ಪ್ರತಿಜ್ಞೆ
78ನೇ ಸ್ವಾತಂತ್ರ್ಯೋತ್ಸವದಂದು ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ ನವದೆಹಲಿ: ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ನಮಗೆ ರಾಷ್ಟ್ರ ಮೊದಲು ಎಂದು ಪ್ರಧಾನಿ ನರೇಂದ್ರ…
Read More » - ರಾಜಕೀಯ

ಸಿ.ಪಿ.ಯೋಗೇಶ್ವರ್ ಸ್ವತಂತ್ರ ಸ್ಪರ್ಧೆ ಯಾಕೆ? ಮತ್ತ್ಯಾರಿಗೆ ಚನ್ನಪಟ್ಟಣದಿಂದ ಪುನರ್ಜನ್ಮ ..?
ಚನ್ನಪಟ್ಟಣದ ಉಪಚುನಾವಣೆಗೆ ರಾಜಕೀಯ ಪಕ್ಷಗಳು ದಿನಾಂಕ ಘೋಷಣೆಯಾಗುವುದಕ್ಕೂ ಮೊದಲೇ ಗರಿಗೆದರಿವೆ. ಸದ್ದಿಲ್ಲದೇ ಇದ್ದ ಚುನಾವಣಾ ಅಖಾಡಕ್ಕೆ ಇದ್ದಕ್ಕಿದ್ದಂತೆ ಇದೀಗ ಜೀವಕಳೆ ಬಂದಂತಿದೆ. ಅಷ್ಟಕ್ಕೂ ಹೀಗೊಂದು ಸದ್ದು ಮಾಡಿದ್ದು…
Read More » - ರಾಜ್ಯ

ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್
ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್ ಬೆಂಗಳೂರು: ಸರ್ಕಾರದದಿಂದ ಸೌಲಭ್ಯಪಡೆಯಲು ಬ್ಯಾಂಕ್ ಅಕೌಂಟ್ ತೆರಯುವವರೆ ಎಚ್ಚರ ಎಚ್ಚರ. ಅದ್ರಲ್ಲೂ ಗ್ರಾಮೀಣ ಭಾಗದ ಜನರ…
Read More » - Top News

ದರ್ಶನ್ ಗಾಗಿ ಪೂಜೆ ಮಾಡ್ತಿಲ್ಲ: ರಾಕ್ ಲೈನ್ ಸ್ಪಷ್ಟನೆ
ಸಿನಿಮಾ ರಂಗದ ಕಲಾವಿದರ ಸಂಘದಲ್ಲಿ ಇದೇ 13 ಮತ್ತು 14ರಂದು ಪೂಜೆ ಹಮ್ಮಿಕೊಳ್ಳಲಾಗಿದ್ದು. ಈ ಪೂಜೆಯಲ್ಲಿ ಇಡೀ ಸಿನಿಮಾ ರಂಗ ಭಾಗಿಯಾಗಲಿದೆ ಎಂದು ಹೇಳಲಾಗಿತ್ತು. ಸ್ಟಾರ್ ನಟರೂ…
Read More » - Top News

ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ
21ನೇ ಶತಮಾನ ಜ್ಞಾನದ ಯುಗ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ…
Read More » - Top News

ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್
ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More » - Top News

ಮಾನವಿಯತೆಯನ್ನೇ ದುರ್ಬಳಕೆ ಮಾಡಿಕೊಳ್ಳುವ ಗ್ಯಾಂಗ್ ಸಿಲಿಕಾನ್ ಸಿಟಿಯಲ್ಲಿ ಸದ್ದು- ಮೋಸ ಹೋಗುವ ಮುನ್ನ ಎಚ್ಚರ
ಬೆಂಗಳೂರು: ಮನುಷ್ಯರ ಮಾನವಿಯತೆಯನ್ನೇ ದುರ್ಬಳಕೆ ಮಾಡಿಕೊಂಡು ಮೋಸ ಮಾಡುವ ಜಾಲವೊಂದು ಸಿಲಿಕಾನ್ ಸಿಟಿಯಲ್ಲಿ ಸದ್ದು ಮಾಡ್ತಿರುವ ಗ್ಯಾಂಗ್ ಒಂದು ನಗರದಲ್ಲಿ ತಲೆ ಎತ್ತಿದೆ. ಅಮಾಯಕರ ವೇಷಧರಿಸಿ ಅಯ್ಯೋಪಾಪ…
Read More » - Top News

ಇಷ್ಟು ದಿನ ಅರಸು.. ಈಗ ರಾಚಯ್ಯ.. ಸಿದ್ದು ಸೇಫ್ ಗೇಮ್..?
MUDA, ವಾಲ್ಮೀಕಿ ಹಗರಣಗಳ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಈಗ ಯೂಟರ್ನ್ ಹೊಡೆದರಾ? ಶನಿವಾರ ಚಾಮರಾಜ ನಗರದಲ್ಲಿ ನಡೆದ ಬಿ.ರಾಚಯ್ಯ ಭವನ ಉದ್ಘಾಟನೆಯ ನಂತರ ಅವರಾಡಿದ…
Read More »


















































































































































