Freedom TV
- Top News

ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್ 2’ ಹಾಡು
ರೌಡಿಸಂ ಕಹಾನಿ ಇರುವ “ಮೆಜೆಸ್ಟಿಕ್ 2” ಸಿನಿಮಾದಲ್ಲಿ ಭರತ್ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ “ಶೆಡ್ಡಿಗೆ ಹೋಗಣ…
Read More » - Freedom TV

ರಾಜ್ಯದ ಜನರಿಗೆ ಮತ್ತೊಂದು ಶಾಕ್ – ಬಸ್ ಪ್ರಯಾಣ ದರ ಹೆಚ್ಚಿಸಲು KSRTCಯಿಂದ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು: ಸದ್ಯ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳುತ್ತಿರುವ ಕರುನಾಡಿನ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಹೆಚ್ಚಿಸಲು ಕೆಎಸ್ಆರ್ಟಿಸಿ ರಾಜ್ಯ ಸರ್ಕಾರಕ್ಕೆ…
Read More » - Top News

ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್
ಹುಬ್ಬಳ್ಳಿ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ (Kalghatgi) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್…
Read More » - Freedom TV

ಚಿನ್ನಕ್ಕೆ ಗುರಿಯಿಟ್ಟ ಶೂಟರ್ – ಚೀನಾಗೆ ಮೊದಲ ಚಿನ್ನದ ಪದಕ
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಚೀನಾ ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದೆ. ಶನಿವಾರ (ಜು.27) ನಡೆದ 10…
Read More » - Top News

ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ – ಬೋಟ್ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ
ಪ್ಯಾರಿಸ್: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್ನ ಪ್ಯಾರಿಸ್ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ…
Read More » - Top News

ರಾಜ್ಯದಲ್ಲಿ ಮತ್ತೆ ಹಲಾಲ್ ವಿವಾದ: ಸರ್ಕಾರದ ನಿಲುವು ಪ್ರಶ್ನಿಸಿದ ಎನ್ ರವಿಕುಮಾರ್
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲಾಲ್ ವಿವಾದ ತಾರಕಕ್ಕೇರಿತ್ತು. ಬಿಜೆಪಿಯ ಕೆಲವು ನಾಯಕರು ಹಲಾಲ್ ವಿವಾದದ ಬಗ್ಗೆ ನೀಡಿದ್ದ ಪ್ರತಿಕ್ರಿಯೆ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೊಮ್ಮೆ…
Read More » - Top News

ಯುವತಿಯ ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್
ಭೋಪಾಲ್: ಕೋರಮಂಗಲದ ಪಿಜಿಯಲ್ಲಿ ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ…
Read More » - Top News

ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್
ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್…
Read More » - Top News

ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಅಧಿಕಾರಿಗಳಿಂದ ಸ್ಯಾಂಪಲ್ಸ್ ಸಂಗ್ರಹ
ಬೆಂಗಳೂರು: ನಗರದಲ್ಲಿ ನಾಯಿ ಮಾಂಸ ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ…
Read More » - Top News

ಬಾಂಗ್ಲಾ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ; ಫೈನಲ್ ಪ್ರವೇಶಿಸಿದ ಭಾರತ
ಡಂಬುಲ್ಲಾ: ಮಹಿಳಾ ಏಷ್ಯಾಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸತತ…
Read More » - Top News

ಫ್ಯಾಂಟಸಿ ಪಾರ್ಕ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ ಯೋಜನೆಗೆ 2,633 ಕೋಟಿ ರೂ. ಒಪ್ಪಿಗೆ
ಬೆಂಗಳೂರು: ಕೆಆರ್ಎಸ್ ಬೃಂದಾವನ ಗಾರ್ಡನ್ ಅನ್ನು ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ.…
Read More » - Top News

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ
ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ…
Read More » - Top News

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ : ಸಂಪುಟ ಒಪ್ಪಿಗೆ
ಬೆಂಗಳೂರು : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ…
Read More » - Top News

ನನ್ನ ರಾಜಕೀಯ ಜೀವನದ ಪುಸ್ತಕ ತೆರೆದು 40 ವರ್ಷವಾಗಿದೆ: ಸಿದ್ದರಾಮಯ್ಯ ಹೆಳಿದ್ದೇನು
ಬೆಂಗಳೂರು: ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ರಾಜಕೀಯ ಜೀವನ ತೆರೆದ ಪುಸ್ತಕ, ಪ್ರತಿ ಪುಟಗಳು ಪಾರದರ್ಶಕ ಮತ್ತು…
Read More » - ಸುದ್ದಿ

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ: ನಾಳೆ ಬೆಳಗಾವಿಯ ಕಣಕುಂಬಿಗೆ ಕೇಂದ್ರ ತಂಡ ಭೇಟಿ
ಬೆಳಗಾವಿ : ಕರ್ನಾಟಕ, ಗೋವಾ, ಮಹಾರಾಷ್ಟ್ರ ಮಧ್ಯೆ ಇರುವ ಜಲ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ಶುರು ಮಾಡಿದೆ.…
Read More » - ಸುದ್ದಿ

ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ: ಬಂಡೆ ಬಿದ್ದು ಹೈದರಾಬಾದ್ ಮೂಲದ ಪ್ರವಾಸಿಗರು ಸಾವು
ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಭೂಕುಸಿತದಿಂದಾಗಿ ಬಂಡೆಗಳು ಬಿದ್ದು ಹೈದರಾಬಾದ್ನ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೌಚಾರ್ ಮತ್ತು ಕರ್ಣಪ್ರಯಾಗ ನಡುವಿನ ಚಟ್ವಾಪೀಪಾಲ್…
Read More » - Freedom TV

ಶೂ ಒಳಗೆ ಬೆಚ್ಚಗೆ ಕುಳಿತಿದ್ದ ನಾಗರ ಹಾವು; ಬೆಚ್ಚಿ ಬಿದ್ದ ಯುವತಿ
ಪ್ರತೀ ಭಾರಿ ನಿಮ್ಮ ಶೂಗಳನ್ನು ಧರಿಸುವಾಗ ಸ್ವಲ್ಪ ಜಾಗರೂಕತೆಯಿಂದ ಇರುವುದು ಒಳ್ಳೆಯದು. ಯಾಕೆಂದರೆ ಇನ್ನೇನು ಶೂ ಹಾಕಲು ಹೊರಟಿದ್ದ ಯುವತಿ ಹಾವಿನ ಕಡಿತದಿಂದ ಕೂದಲೆಳೆ ಅಂತರದಿಂದ ಪಾರಾಗಿರುವ…
Read More » - ಸಿನಿಮಾ

’ಪೆನ್ ಡ್ರೈವ್’ ಸಿನಿಮಾದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ
ಬೆಂಗಳೂರು : ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ…
Read More » - ಸುದ್ದಿ

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ, ಕರ್ನಾಟಕಕ್ಕೂ ಆತಂಕ
ಬೆಂಗಳೂರು : ಡೆಂಗ್ಯೂ, ಚಿಕನ್ ಗುನ್ಯಾ, ಹಕ್ಕಿ ಜ್ವರ ಹೆಚ್ಚಾಗಿ ಜನರನ್ನು ಬಾಧಿಸುತ್ತಿದೆ. ಕೊರೊನಾ ನಂತರ ಸಾಂಕ್ರಾಮಿಕ ರೋಗಗಳಿಗೆ ಜನರು ತುತ್ತಾಗುವುದು ಕೊಂಚ ಕಡಿಮೆಯಾಗಿತ್ತು. ಇದೀಗ ಮತ್ತೆ…
Read More » - ವಿಶೇಷ

ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್ ಆತ್ಮಹತ್ಯೆ
ಸಿಯೋಲ್: ಉದ್ಯೋಗ ಕ್ಷೇತ್ರದಲ್ಲಿ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಅನೇಕ ವರದಿಗಳು ಆಗಿವೆ. ಆದರೆ ದಕ್ಷಿಣ ಕೊರಿಯಾದಲ್ಲಿ ವಿಚಿತ್ರ ವೆಂಬಂತೆ ಕೆಲಸದ ಒತ್ತಡದಿಂದ ರೋಬೋಟ್ ಒಂದು ಆತ್ಮಹತ್ಯೆ ಮಾಡಿ…
Read More » - ಸಿನಿಮಾ

ಮಗು ಜನಿಸಿದ ಬಳಿಕ ಚಿತ್ರರಂಗ ತೊರೆಯಲಿದ್ದಾರೆ ದೀಪಿಕಾ ಪಡುಕೋಣೆ?
ಬೆಂಗಳೂರು : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರ ಬಾಕ್ಸ್ಆಫೀಸ್ನಲ್ಲಿ ಹಿಟ್ ಆಗಿದೆ. ಸದ್ಯ ದೀಪಿಕಾ ಪಡುಕೋಣೆ ಗರ್ಭಿಣಿ. ಆದರೆ ಸಿನಿಮಾ…
Read More » - Freedom TV

ಬೆಂಗಳೂರು ಸೇರಿ 10 ನಗರಗಳಲ್ಲಿ ವಾಯುಮಾಲಿನ್ಯದಿಂದ ಸಾಯುವವರ ಸಂಖ್ಯೆಯಲ್ಲಿ ಏರಿಕೆ
ಬೆಂಗಳೂರು : ಮಾಲಿನ್ಯವು ಜನರಿಗೆ ಮಾರಕವಾಗಿದೆ. ದೆಹಲಿ ಸೇರಿದಂತೆ ದೇಶದ ದೊಡ್ಡ ನಗರಗಳಲ್ಲಿ ಪ್ರತಿ ವರ್ಷ ಸಾವಿರಾರು ಜನರು ವಾಯು ಮಾಲಿನ್ಯದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಹೊಸ…
Read More » - Freedom TV

ಪಠ್ಯಪುಸ್ತಕ ತುಂಬಿದ್ದ ಗೋಡೌನ್ಗಳ ಮೇಲೆ ದಾಳಿ
ಬೆಂಗಳೂರು : ಶಾಲಾವಾರು ಬೇಡಿಕೆಗಳಿಗೆ ಅನುಗುಣವಾಗಿ ಪ್ರಸಕ್ತ ಸಾಲಿನ ಪಠ್ಯಪುಸ್ತಕಗಳನ್ನು ತಾಲ್ಲೂಕು (ಬ್ಲಾಕ್) ಹಂತಕ್ಕೆ ಸರಬರಾಜು ಮಾಡಿದ್ದರೂ ಅವುಗಳನ್ನು ಶಾಲೆಗಳಿಗೆ ತಲುಪಿಸದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು…
Read More » - ರಾಜಕೀಯ

ಸಿ.ಎಂ ರಾಜೀನಾಮೆಗೆ ಹೋರಾಟ: ಬಿಜೆಪಿ ಕಾರ್ಯಕಾರಿಣಿ ನಿರ್ಣಯ
ಬೆಂಗಳೂರು : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಹೋರಾಟ ತೀವ್ರಗೊಳಿಸುವ ನಿರ್ಣಯವನ್ನು ಗುರುವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ…
Read More » - ರಾಜಕೀಯ

JDS ಎಂಎಲ್ಸಿ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ, ಜೈಲಿನಲ್ಲಿ ಅಣ್ತಮ್ಮಾಸ್
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು…
Read More » - ಸಿನಿಮಾ

ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು ಗೊತ್ತಾ?
ಬೆಂಗಳೂರು : ‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್ ಫಿಕ್ಷನ್ ದಾಖಲೆಯ ಕಲೆಕ್ಷನ್…
Read More » - ಸಿನಿಮಾ

ಸ್ಟಾರ್ ಕಲಾವಿದರೇ ಇಲ್ಲದೇ ಬರೋಬ್ಬರಿ 100 ಕೋಟಿ ರೂ. ಗಳಿಕೆ ಕಂಡ ʻಮುಂಜ್ಯʼ!
ಬೆಂಗಳೂರು : ಅಭಯ್ ವರ್ಮಾ ಮತ್ತು ಶಾರ್ವರಿ ಅಭಿನಯದ ಹಾರರ್-ಕಾಮಿಡಿ ಚಲನಚಿತ್ರ ʻಮುಂಜ್ಯʼ ಜೂನ್ 7 ರಂದು ತೆರೆ ಕಂಡಿತ್ತು. ಸ್ಟಾರ್ ಕಲಾವಿದರೇ ಇಲ್ಲದ ಸಿನಿಮಾವೊಂದು ಬರೋಬ್ಬರಿ…
Read More » - ಸುದ್ದಿ

ಚಂದಾ ಎತ್ತಿ ಹದಗೆಟ್ಟ ಗ್ರಾಮದ ರಸ್ತೆಯನ್ನು ರಿಪೇರಿ ಮಾಡಿದ ಊರಿನವರು
ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬುಗಡಹಳ್ಳಿ ಗ್ರಾಮದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆ ಇಲ್ಲದೆ ತಮ್ಮ ಊರಿಗೆ ಹೋಗಲು ಗ್ರಾಮಸ್ಥರು ಪರದಾಡುತ್ತಿದ್ದಾರೆ. ಶಾಲೆಗೆ ತೆರಳಲಾಗದೆ ವಿದ್ಯಾರ್ಥಿಗಳು…
Read More » - ಸುದ್ದಿ

ಕೊಡಗಿನಲ್ಲಿ ಎರಡು ಕಾಡಾನೆ ಶವವಾಗಿ ಪತ್ತೆ
ಮಡಿಕೇರಿ : ಕೊಡಗಿನ ಖಾಸಗಿ ಎಸ್ಟೇಟ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಎರಡು ಕಾಡಾನೆಗಳು ಶವವಾಗಿ ಪತ್ತೆಯಾಗಿವೆ. ಎಸ್ಟೇಟ್ ಕೆರೆಯಲ್ಲಿ ಒಂದು ಆನೆ ಮುಳುಗಿದರೆ, ಮತ್ತೊಂದು ಆನೆ ವಿದ್ಯುತ್…
Read More » - Top News

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಜುಲೈ 4 ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಜೈಲು ಪಾಲಾಗಿದ್ದು, ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಶನಿವಾರ ಜುಲೈ…
Read More » - Top News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣಗೆ BBMP ನೋಟಿಸ್!
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ಈ ನಡುವಲ್ಲೇ ಹತ್ಯೆಯಾದ ಸ್ಥಳವಾದ…
Read More » - ಸುದ್ದಿ

ರಾತ್ರಿಯಿಡೀ ನಿದ್ದೆಯಿಲ್ಲ, ನಸುಕಿನ ಜಾವ ವಾಕಿಂಗ್…ಜೈಲಿನಲ್ಲಿ ಪರಿತಪಿಸುತ್ತಿರುವ ಪವಿತ್ರಾ ಗೌಡ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಮತ್ತು ಇತರ 12 ಆರೋಪಿಗಳಿಗೆ ಬೆಂಗಳೂರು ಕೇಂದ್ರ…
Read More » - ಸಿನಿಮಾ

ರೇಣುಕಾ ಸ್ವಾಮಿ ಕೊಲೆ ಕೇಸ್: ನಟ ದರ್ಶನ್ 6 ದಿನ ಪೊಲೀಸ್ ವಶಕ್ಕೆ – ನ್ಯಾಯಾಲಯ ಆದೇಶ
ಬೆಂಗಳೂರು : ಚಿತ್ರದುರ್ಗ ಮೂಲದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ಗೆ 6 ದಿನಗಳ ಪೊಲೀಸ್ ವಶಕ್ಕೆ ನೀಡಿ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ…
Read More » - ಸಿನಿಮಾ

‘ಇದಕ್ಕೆಲ್ಲ ನೀನೇ ಕಾರಣ’; ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ ದರ್ಶನ್?
ಬೆಂಗಳೂರು : ನಟ ದರ್ಶನ್ ಅವರು ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್ನಲ್ಲಿ ದರ್ಶನ್ ಕೈವಾಡ ಇದೆ ಎನ್ನಲಾಗಿದೆ. ದರ್ಶನ್ ಗೆಳತಿ ಪವಿತ್ರಾ…
Read More » - ಸಿನಿಮಾ

ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಬಂಧನವಾಗಿದೆ: ಗೃಹ ಸಚಿವ ಡಾ. ಪರಮೇಶ್ವರ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ…
Read More » - ಕ್ರೈಂ ಸ್ಟೋರಿ

ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ರ್ಯಾಡಿಸನ್ ಹೋಟೆಲ್ನಲ್ಲಿ ಈ ಬಂಧನ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ…
Read More » - ಸಿನಿಮಾ

ಯುವರಾಜ್ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ರಿಯಾಕ್ಷನ್
ಬೆಂಗಳೂರು : ದೊಡ್ಮನೆ ಮಗ ಯುವರಾಜ್ಕುಮಾರ್ ಇದೀಗ ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಮಾನಸಿಕ ಕಿರುಕುಳ ಎಂದು ಆರೋಪಿಸಿ ಯುವರಾಜ್ಕುಮಾರ್ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ…
Read More » - ಸಿನಿಮಾ

ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್ಕುಮಾರ್ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?
ಬೆಂಗಳೂರು : ಡಾ. ರಾಜ್ಕುಮಾರ್ ಕುಟುಂಬದ ಅಭಿಮಾನಿಗಳಿಗೆ ಇದು ಶಾಕಿಂಗ್ ನ್ಯೂಸ್. ರಾಘವೇಂದ್ರ ರಾಜ್ಕುಮಾರ್ ಅವರ ಮಗ ಯುವ ರಾಜ್ಕುಮಾರ್ ಸಂಸಾರದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ…
Read More » - ರಾಜಕೀಯ

ಪೆನ್ ಡ್ರೈವ್ ಪ್ರಜ್ಜುಗೆ ಜೈಲೇ ಗತಿ !
ಬೆಂಗಳೂರು : ಅತ್ಯಾಚಾರ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಚಿತ್ರೀಕರಿಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೆ ಖಾತ್ರಿಯಾಗಿದೆ. ಜಾಮೀನು ಅರ್ಜಿ ವಜಾಗೊಳಿಸಿರುವ…
Read More » - ರಾಜಕೀಯ

ʻಶಕ್ತಿʼ ಯೋಜನೆ ರದ್ದುಗೊಳಿಸುವ ವದಂತಿ : ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ರದ್ದು ವದಂತಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗ…
Read More » - ಕ್ರೈಂ ಸ್ಟೋರಿ

ಹಣ ಪಡೆದು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಅವಕಾಶ: ಮಲತಂದೆ ಸೇರಿ ಮೂವರ ಬಂಧನ
ಬೆಂಗಳೂರು : ಹಣ ಪಡೆದ ತಂದೆಯೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರಕ್ಕೆ ಮಾಡಲು ಅವಕಾಶ ಮಾಡಿಕೊಟ್ಟಿರುವ ಹೀನ ಕೃತ್ಯವೊಂದು ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.…
Read More » - Top News

ಗಾಂಧಿನಗರದಲ್ಲಿ ಈಗ ‘ಚಿಲ್ಲಿ ಚಿಕನ್’ ಮೇಲೆ ಹೆಚ್ಚಿದೆ ನಿರೀಕ್ಷೆ; ಟ್ರೇಲರ್ ನೋಡಿ..
ಬೆಂಗಳೂರು : ಕನ್ನಡದ ‘ಚಿಲ್ಲಿ ಚಿಕನ್’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಹೋಟೆಲ್ ಕೆಲಸ ಮಾಡುವ ಹುಡುಗರ ಕಥೆ ಇಟ್ಟುಕೊಂಡು ನಿರ್ದೇಶಕ ಪ್ರತೀಕ್ ಪ್ರಜೋಷ್ ಈ ಚಿತ್ರಕ್ಕೆ…
Read More » - ಸುದ್ದಿ

ಕೇಂದ್ರದಲ್ಲಿ ಮಂತ್ರಿ ಸ್ಥಾನ ಇಲ್ಲ: ತಮಿಳುನಾಡು ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಮುಂದುವರಿಕೆ
ನವದೆಹಲಿ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರಿಗೆ ಮೋದಿ ಕ್ಯಾಬಿನೆಟ್ನಲ್ಲಿ ಅವಕಾಶ ಸಿಕ್ಕಿಲ್ಲ. ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11:30ಕ್ಕೆ ಮೋದಿ ನೂತನ…
Read More » - ರಾಜಕೀಯ

ಬದಲಾವಣೆ ಬಯಸಿದ ಮತದಾರ: ಡಿಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಡಾಕ್ಟರ್ ಮಿಂಚು!
ಬೆಂಗಳೂರು : ಕೇವಲ ಒಂದು ವರ್ಷದ ಹಿಂದೆ ಬಿಜೆಪಿಯಿಂದ ಮುಖ ತಿರುಗಿಸಿ ಭಾರೀ ಅಂತರದಲ್ಲಿ ಡಿಕೆ.ಶಿವಕುಮಾರ್ ಅವರು ಗೆಲ್ಲುವಂತೆ ಮಾಡಿದ್ದ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ…
Read More » - ಸುದ್ದಿ

ತುಮಕೂರು ಸಂಸದ ವಿ ಸೋಮಣ್ಣಗೆ ಜಾಕ್ ಪಾಟ್: ರಾಜ್ಯದಿಂದ ಐವರಿಗೆ ಕೇಂದ್ರ ಸಂಪುಟದಲ್ಲಿ ಮಂತ್ರಿಗಿರಿ!
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದ್ದು ಇಂದು ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿಗಿರಿ ಸಿಗಲಿದೆ. ಮಾಜಿ ಮುಖ್ಯಮಂತ್ರಿಗಳಾದ…
Read More » - ಸುದ್ದಿ

ನಾಪತ್ತೆಯಾಗಿದ್ದ ಮಹಿಳೆ 3 ದಿನಗಳ ಬಳಿಕ ಹೆಬ್ಬಾವಿನ ಹೊಟ್ಟೆಯೊಳಗೆ ಪತ್ತೆ!
ಜಕಾರ್ತ: 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಹೆಬ್ಬಾವಿನ (ಪೈಥಾನ್) ಹೊಟ್ಟೆಯೊಳಗೆ ಪತ್ತೆಯಾಗಿರುವ ಆಘಾತಕಾರಿ ಘಟನೆ ಇಂಡೋನೇಷ್ಯಾದಲ್ಲಿ ವರದಿಯಾಗಿದೆ. ಮಧ್ಯ ಇಂಡೋನೇಷ್ಯಾ ಮಕಾಸ್ಸರ್ ನಲ್ಲಿ ಈ ಘಟನೆ ವರದಿಯಾಗಿದ್ದು,…
Read More » - ರಾಜಕೀಯ

ಮೋದಿ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ರಜನೀಕಾಂತ್, ಅನಿಲ್ ಕಪೂರ್
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಇಂದು (ಜೂನ್ 09) ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇಂದು ಸಂಜೆ 7:15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು,…
Read More » - ಕ್ರೈಂ ಸ್ಟೋರಿ

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ
ಮೈಸೂರು : ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ವಂಚನೆ ಮಾಡಿರುವ ಆರೋಪ ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಕೇಳಿ ಬಂದಿದೆ. 25 ವರ್ಷದ ಯುವಕ 34 ವರ್ಷದ…
Read More » - ಕ್ರೈಂ ಸ್ಟೋರಿ

ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್ಗೆ ಎಸ್ಐಟಿ ನೊಟೀಸ್!
ಬೆಂಗಳೂರು : ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್ ಗರ್ಲ್…
Read More » - ಕ್ರೈಂ ಸ್ಟೋರಿ

ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಇರಿದು ಕೊಂದ ಭಾವ
ಮೈಸೂರು : ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಭಾವನೇ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರಿನ ಕುವೆಂಪುನಗರದ ಐ ಬ್ಲಾಕ್ನಲ್ಲಿ ನಡೆದಿದೆ. ಅಭಿಷೇಕ್(27) ಸಾವನ್ನಪ್ಪಿದ ಯುವಕ.…
Read More » - Top News

ಹೊಳೆನರಸೀಪುರ ಮನೆಗೆ ಪ್ರಜ್ವಲ್ ರೇವಣ್ಣ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ ಎಸ್ಐಟಿ
ಹಾಸನ : ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಅವರ ಮನೆಗೆ ಕರೆದೊಯ್ದು ಸ್ಥಳ ಪರಿಶೀಲನೆ…
Read More » - ಸಿನಿಮಾ

ಶಿವಾಜಿ ಕುರಿತ ಹಿಂದಿ ಸಿನಿಮಾದಲ್ಲಿ ದಕ್ಷಿಣ ಸ್ಟಾರ್ ನಟ ಔರಂಗಾಜೇಬ್
ಬೆಂಗಳೂರು : ಬಾಲಿವುಡ್ನಲ್ಲಿ ವ್ಯಕ್ತಿಗಳ ಜೀವನ ಆಧರಿಸಿದ ಸಿನಿಮಾಗಳು ಒಂದರ ಹಿಂದೆ ಒಂದು ಬರುತ್ತಲೇ ಇರುತ್ತವೆ. ಬಯೋಗ್ರಫಿ ಸಿನಿಮಾಗಳ ಬಳಿಕ ಐತಿಹಾಸಿಕ ಸಿನಿಮಾಗಳ ಟ್ರೆಂಡ್ ಸಹ ನಡೆಯುತ್ತಲೇ…
Read More » - ಕ್ರೈಂ ಸ್ಟೋರಿ

ಯುವತಿ ನಗ್ನ ವಿಡಿಯೋ ತೋರಿಸಿ ಬೆದರಿಕೆ: ಮರ್ಯಾದೆಗೆ ಅಂಜಿ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಓರ್ವ ಸಾವು
ಚಾಮರಾಜನಗರ : ಯುವಕನೋರ್ವ ಯುವತಿಯ ನಗ್ನ ವಿಡಿಯೋವನ್ನು ಮನೆಯವರಿಗೆ ಕಳುಹಿಸಿ ಬೆದರಿಕೆ ಹಾಕಿದ್ದರಿಂದ ಮರ್ಯಾದೆಗೆ ಅಂಜಿದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹದೇಶ್ವರ…
Read More » - ಸುದ್ದಿ

ತನಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಪೇದೆಯನ್ನು ಹೊಗಳಿದವರ ವಿರುದ್ಧ ಕಂಗನಾ ರಣಾವತ್ ಕಿಡಿ
ನವದೆಹಲಿ: ತನಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಪೇದೆಯನ್ನು ಹೊಗಳುತ್ತಿರುವ ಜನರು ‘ಅತ್ಯಾಚಾರ ಅಥವಾ ಕೊಲೆ’ಯನ್ನು ಸಮರ್ಥಿಸುತ್ತಾರೆಯೇ ಎಂದು ನಟಿ-ರಾಜಕಾರಣಿ ಕಂಗನಾ ರಣಾವತ್ ಶನಿವಾರ ಟೀಕಿಸಿದ್ದಾರೆ. ಈ ಕುರಿತು…
Read More » - ಕ್ರೈಂ ಸ್ಟೋರಿ

ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು
ನವದೆಹಲಿ : ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ನ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವಕನೊಬ್ಬ ಬಿಹಾರದ ಹಿಂದೂ ಯುವತಿಯ ಬಳಿ ತಾನು ರಾಣಾ ಎಂಬ ಹಿಂದೂ…
Read More » - ರಾಜಕೀಯ

ಗ್ಯಾರಂಟಿ ಯೋಜನೆ ರಾಜಕೀಯ ಉದ್ದೇಶಕ್ಕಲ್ಲ, ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಜಿ. ಪರಮೇಶ್ವರ್
ಉಡುಪಿ : ಬಡತನ ನಿರ್ಮೂಲನೆಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಗ್ಯಾರಂಟಿ ರಾಜಕೀಯ ಉದ್ದೇಶಕ್ಕಲ್ಲ ಎಂದು ಗೃಹ ಇಲಾಖೆ ಸಚಿವ ಡಾ. ಪರಮೇಶ್ವರ್…
Read More » - ಸಿನಿಮಾ

16 ವರ್ಷಗಳ ಬಳಿಕ ಮತ್ತೆ ಜೊತೆಗೂಡಿದ ‘ಮುಂಗಾರುಮಳೆ’ ಜೋಡಿ; ಇ ಕೃಷ್ಣಪ್ಪ-ಯೋಗರಾಜ್ ಭಟ್ ಹೊಸ ಚಿತ್ರ
ಬೆಂಗಳೂರು : ‘ಮುಂಗಾರು ಮಳೆ’ ಖ್ಯಾತಿಯ ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಜೋಡಿ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. 16 ವರ್ಷಗಳ…
Read More » - ರಾಜಕೀಯ

ಅಂಗವಿಕಲ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ: NDA ಒಕ್ಕೂಟದ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ
ಬೆಂಗಳೂರು: ಜೂನ್ 9 ರಂದು ನರೇಂದ್ರ ಮೋದಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟ ಪ್ರಕಾಶ್…
Read More » - ಕ್ರಿಕೆಟ್

ಮತ್ತೊಂದು ಅಚ್ಚರಿ ಫಲಿತಾಂಶ, ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶಕ್ಕೆ ವಿರೋಚಿತ ಜಯ
ಡಲ್ಲಾಸ್ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ ಬಂದಿದ್ದು, ಪ್ರಬಲ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ ತಂಡ 2 ವಿಕೆಟ್ ಗಳ ವಿರೋಚಿತ ಗೆಲುವು…
Read More » - ಸಿನಿಮಾ

‘ಉತ್ತರಕಾಂಡ’ ಚಿತ್ರದಲ್ಲಿ ನಟಿ ಭಾವನಾ ಮೆನನ್ ಪಾತ್ರ ಪರಿಚಯ; ವೀರವ್ವ ಆಗಿ ಕಾಣಿಸಿಕೊಂಡ ನಟಿ
ಬೆಂಗಳೂರು : ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಅಭಿನಯದ ಉತ್ತರಕಾಂಡ ಸದ್ಯ ನಿರ್ಮಾಣ ಹಂತದಲ್ಲಿದ್ದು, ಈ ಚಿತ್ರದ ಮೂಲಕ ತಮಿಳು ನಟಿ ಐಶ್ವರ್ಯಾ ರಾಜೇಶ್ ಅವರು ಕನ್ನಡಕ್ಕೆ…
Read More » - Top News

ಕುಮಾರ್ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್ ಬೆಂಬಲಿಗರಿಂದ ಮುತ್ತಿಗೆ
ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ…
Read More » - ವಿಶೇಷ

ಷೇರು ಮಾರುಕಟ್ಟೆಯ ಬಂಪರ್ ಫಲ ಪಡೆದ ಚಂದ್ರಬಾಬು ನಾಯ್ಡು ಪತ್ನಿ; ಐದು ದಿನದಲ್ಲಿ 584 ಕೋಟಿ ರೂ ಸಂಪತ್ತು ಹೆಚ್ಚಿಸಿಕೊಂಡ ಭುವನೇಶ್ವರಿ
ಅಮರಾವತಿ : ಮತ ಎಣಿಕೆಯ ದಿನದಂದು ಷೇರು ಮಾರುಕಟ್ಟೆ ಪ್ರಪಾತಕ್ಕೆ ಬಿದ್ದಿತಾದರೂ ಬಳಿಕ ಸಾಕಷ್ಟು ಚೇತರಿಸಿಕೊಂಡು ಮೇಲೇರಿದೆ. ಸಾಕಷ್ಟು ಜನರ ಸಂಪತ್ತು ವೃದ್ಧಿಯಾಗಿದೆ. ಎನ್ಡಿಎ 3.0 ಸರ್ಕಾರದ…
Read More » - Top News

‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್ ದದ್ಲಾನಿ
ಬೆಂಗಳೂರು : ನಟಿ, ಸಂಸದೆ ಅವರಿಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ ಘಟನೆ ಬಗ್ಗೆ ದೇಶಾದ್ಯಂತ ಚರ್ಚೆ ಆಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ…
Read More » - ಸಿನಿಮಾ

ಗಾಯಕ ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ?
ಬೆಂಗಳೂರು : ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದವರು ಗಾಯಕ/ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ. ನೋಡಿದರೆ ಹೊಟ್ಟೆಕಿಚ್ಚಾಗುವಷ್ಟು ಸುಂದರವಾಗಿತ್ತು ಈ ಜೋಡಿ. ಇದೀಗ…
Read More » - ರಾಜ್ಯ

ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ
ಬೆಂಗಳೂರು: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. SIT ವಿಚಾರಣೆಗೆ…
Read More » - ಸಿನಿಮಾ

”ಕೋಟಿ ಕನಸುಗಳ ಬೆನ್ನತ್ತಿ ಹೊರಟ ಕಾಮನ್ ಮ್ಯಾನ್”: ಡಾಲಿ ಧನಂಜಯ್ ಅಭಿನಯದ ಕೋಟಿ ಚಿತ್ರದ ಟ್ರೈಲರ್ ರಿಲೀಸ್
ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದಲ್ಲಿ ಸಾಕಷ್ಟು ನೀರಸ ಸನ್ನಿವೇಶದ ಮಧ್ಯೆ, ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್ಟೈನರ್ ಕೋಟಿ ಚಿತ್ರದ ಟ್ರೈಲರ್ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕೋಟಿ ಚಿತ್ರವು ಪರಮೇಶ್ವರ್ ಗುಂಡ್ಕಲ್…
Read More » - ಸುದ್ದಿ

ನೂತನ ಲೋಕಸಭೆಯಲ್ಲಿ ವಿಪಕ್ಷಗಳ ಬಲ ವೃದ್ಧಿ: ಫಾರೂಕ್ ಅಬ್ದುಲ್ಲಾ
ಶ್ರೀನಗರ: ‘ಸರ್ವಾಧಿಕಾರ’ದ ದಿನಗಳು ಮುಗಿದಿದ್ದು, ನೂತನ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬಲ ವೃದ್ಧಿಯಾಗಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ. ಹೊಸ ಲೋಕಸಭೆಯಲ್ಲಿ ಪ್ರತಿಪಕ್ಷಗಳ…
Read More » - ಕ್ರೈಂ ಸ್ಟೋರಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ
ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು,…
Read More » - ಸುದ್ದಿ

ಉತ್ತರಕಾಶಿ ಟ್ರೆಕ್ಕಿಂಗ್ ದುರಂತ: ಸಾವು ಗೆದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್!
ಬೆಂಗಳೂರು: ಸಾವಿನ ಕೂಪದಂತಿದ್ದ ಉತ್ತರಕಾಶಿಯ ಸಹಸ್ರತಾಲ್ನ ಹಿಮದ ಹೊದಿಕೆಯಿಂದ ಬಚಾವಾದ 13 ಮಂದಿ ಚಾರಣಿಗರು ಕೊನೆಗೂ ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಕಣ್ಮರೆಯಾಗಿದ್ದ ತಮ್ಮ ಕುಟುಂಬದವರಿಗಾಗಿ ಸಂಬಂಧಿಕರು, ಮಕ್ಕಳಿಗಾಗಿ…
Read More » - ಸುದ್ದಿ

ಅಸ್ಸಾಂ ಪ್ರವಾಹದ ಸಾವಿನ ಸಂಖ್ಯೆ 25ಕ್ಕೆ ಏರಿಕೆ; 10 ಜಿಲ್ಲೆಗಳ 4 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
ಅಸ್ಸಾಂ : ರೆಮಲ್ ಚಂಡಮಾರುತದಿಂದಾಗಿ ಅಸ್ಸಾಂನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಂಗಳವಾರ ಮತ್ತೆ 7 ಜನರು ಸಾವನ್ನಪ್ಪುವ ಮೂಲಕ ಪ್ರವಾಹದಿಂದ ಉಂಟಾಗಿರುವ…
Read More » - ಸಿನಿಮಾ

ಬೆಂಗಳೂರು ‘ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ 24 ಗಂಟೆ ಸಿಸಿಬಿ ಕಸ್ಟಡಿಗೆ
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಸಿಸಿಬಿ…
Read More » - ಸಿನಿಮಾ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ನಿರ್ದೇಶನದ ‘ಆಕ್ಟ್ 1978’ ಹಿಂದಿಯಲ್ಲಿ ರೀಮೇಕ್?
ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸದ್ಯ ತಮ್ಮ ಕನ್ನಡ ಚಲನಚಿತ್ರ ‘ಆ್ಯಕ್ಟ್ 1978’ ರ ಸಂಭಾವ್ಯ ಹಿಂದಿ ರೀಮೇಕ್ ಕುರಿತು ಮಾತುಕತೆ ನಡೆಸುತ್ತಿದ್ದಾರೆ. ಮಂಸೋರೆ…
Read More » - ರಾಜಕೀಯ

25 ವರ್ಷದ ಶಾಂಭವಿ ದೇಶದ ಅತ್ಯಂತ ಕಿರಿಯ ಮಹಿಳಾ ಸಂಸದೆ
ಪಾಟ್ನಾ: ಸಮಸ್ತಿಪುರದ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ಅಭ್ಯರ್ಥಿ, ಇಪ್ಪತ್ತೈದು ವರ್ಷದ ಶಾಂಭವಿ ಚೌಧರಿ ಅವರು ಲೋಕಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ದೇಶದ ಅತ್ಯಂತ ಕಿರಿಯ ದಲಿತ ಮಹಿಳಾ…
Read More » - Top News

17ನೇ ಲೋಕಸಭೆ ವಿಸರ್ಜನೆ; ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಕೆ; ಜೂನ್ 8ಕ್ಕೆ 3ನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸಾಧ್ಯತೆ
ನವದೆಹಲಿ: ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು…
Read More » - ಕ್ರಿಕೆಟ್

ಐಪಿಎಲ್ 2025 ಹರಾಜಿಗೂ ಮುನ್ನ ಸಿಎಸ್ಕೆಗೆ ಮರಳಿದ ಆರ್ ಅಶ್ವಿನ್; ಹೊಸ ಜವಾಬ್ದಾರಿ ನೀಡಿದ ಫ್ರಾಂಚೈಸಿ
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 2008 ರಿಂದ 2015ರವರೆಗೆ ತಾವು ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗೆ ಮರಳಿದ್ದು, ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಶ್ವಿನ್…
Read More » - ವಾಣಿಜ್ಯ

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ 4 ವರ್ಷಗಳಲ್ಲಿಯೇ ಅತ್ಯಂತ ದೊಡ್ಡ ಕುಸಿತ!
ನವದೆಹಲಿ : ಲೋಕಸಭೆ ಚುನಾವಣೆ ಫಲಿತಾಂಶದ ಇತ್ತೀಚಿನ ಟ್ರೆಂಡ್ ಪ್ರಕಾರ 543 ಸ್ಥಾನಗಳ ಪೈಕಿ 272 ಸ್ಥಾನ ಗೆಲ್ಲುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿಫಲವಾದ…
Read More » - ರಾಜಕೀಯ

ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ
ಬೆಂಗಳೂರು: ನನ್ನ ತಂಗಿಯ ಗಂಡ ಡಾ.ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ…
Read More » - ಸಿನಿಮಾ

‘ರಾಕಿ ಭಾಯ್’ ಮನೆಗೆ ತಲುಪಿತು ಪ್ರಭಾಸ್ ಕಳುಹಿಸಿದ ‘ಸ್ಪೆಷಲ್’ ಗಿಫ್ಟ್ ; ಗಿಫ್ಟ್ ಏನು ಗೊತ್ತಾ ?
ಬೆಂಗಳೂರು : ‘ಪ್ಯಾನ್ ಇಂಡಿಯಾ ಸ್ಟಾರ್’ ಪ್ರಭಾಸ್ ಅವರು ‘ರಾಕಿಂಗ್ ಸ್ಟಾರ್’ ಯಶ್ ಕುಟುಂಬಕ್ಕೆ ಒಂದು ಸ್ವೀಟ್ ಸರ್ಪ್ರೈಸ್ ನೀಡಿದ್ದಾರೆ. ಏನಪ್ಪ ಅದು ಸ್ವೀಟ್ ಸರ್ಪ್ರೈಸ್? ಉಡುಗೊರೆ!…
Read More » - Top News

ಪ್ರಜ್ವಲ್ ರೇವಣ್ಣ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್ಶೀಟ್!
ಬೆಂಗಳೂರು : ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆ ತಪಾಸಣೆ…
Read More » - Freedom TV

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ
ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ…
Read More » - ಕ್ರೈಂ ಸ್ಟೋರಿ

ಹಾಸನದಲ್ಲಿ ನಟೋರಿಯಸ್ ರೌಡಿ ಚೈಲ್ಡ್ ರವಿ ಬರ್ಬರ ಕೊಲೆ
ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ…
Read More » - ರಾಜಕೀಯ

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ಈ ಪ್ರಯಾಣಕ್ಕೆ ಧನ್ಯವಾದ: ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ
ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ…
Read More » - ಕ್ರೈಂ ಸ್ಟೋರಿ

ವಾಲ್ಮೀಕಿ ನಿಗಮ ಹಗರಣ: ಸಿಬಿಐನಿಂದ ಐವರು ಅಧಿಕಾರಿಗಳ ವಿರುದ್ಧ FIR ದಾಖಲು
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರು ಅಧಿಕಾರಿಗಳ ವಿರುದ್ಧ FIR ದಾಖಲಿಸಿದೆ. ಯೂನಿಯನ್ ಬ್ಯಾಂಕ್…
Read More » - ಸುದ್ದಿ

ಬುರ್ಖಾ ಧರಿಸಿ ಸಿಸಿಬಿ ಮುಂದೆ ಹಾಜರಾದ ನಟಿ ಹೇಮಾ ಅರೆಸ್ಟ್
ಬೆಂಗಳೂರು: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ…
Read More » - Freedom TV

ಎಂಟು ಲಕ್ಷ ಕೋಟಿ ರೂ ಮಾರುಕಟ್ಟೆ ಬಂಡವಾಳ: ಎಸ್ಬಿಐ ಏಳನೇ ಭಾರತೀಯ ಕಂಪನಿ
ನವದೆಹಲಿ : ಭಾರತದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎನಿಸಿರುವ ಎಸ್ಬಿಐ ಷೇರು ಮಾರುಕಟ್ಟೆಯಲ್ಲೂ ದೈತ್ಯನಾಗಿದೆ. ಅದರ ಷೇರು ಸಂಪತ್ತು ಅಥವಾ ಮಾರುಕಟ್ಟೆ ಬಂಡವಾಳ ಹೊಸ ಮೈಲಿಗಲ್ಲು…
Read More » - ಸಿನಿಮಾ

‘ಮಾರ್ಟಿನ್’, ‘ದೇವರ’ ಅಖಾಡಕ್ಕೆ ತಲೈವ ಎಂಟ್ರಿ- ರಜನಿಕಾಂತ್ ಫ್ಯಾನ್ಸ್ಗೆ ಗುಡ್ ನ್ಯೂಸ್
ಬೆಂಗಳೂರು : ಈ ವರ್ಷದ ದಸರಾ ಹಬ್ಬಕ್ಕೆ ಸ್ಯಾಂಡಲ್ವುಡ್ನ ಹೈವೋಲ್ಟೇಜ್ ಸಿನಿಮಾ ‘ಮಾರ್ಟಿನ್’ ತೆರೆಗಪ್ಪಳಿಸೋಕೆ ಸಜ್ಜಾಗಿ ನಿಂತಿದೆ. ಮತ್ತೊಂದು ಕಡೆ ಟಾಲಿವುಡ್ನ ಯಂಗ್ ಟೈಗರ್ ಜ್ಯೂ.ಎನ್ಟಿಆರ್ ನಟನೆಯ…
Read More » - ಸುದ್ದಿ

ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು
ಮಂಡ್ಯ: ಕಾವೇರಿ ನದಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಸಂತೆಮಾಳದ ಬಳಿಯ ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ತೇಲಿ ಬಂದಿವೆ. ಸ್ಥಳೀಯರೊಬ್ಬರ…
Read More » - ಸಿನಿಮಾ

ಸ್ವಂತ ಗಂಡನನ್ನು ಬಿಟ್ಟು ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ್
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ …
Read More » - ರಾಜಕೀಯ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » - ರಾಜಕೀಯ

ಹಾಸನ ಪೆನ್ ಡ್ರೈವ್ ಹಂಚಿಕೆ ಕೇಸ್: ಸತತ 1 ಗಂಟೆಯಿಂದ ಪೊಲೀಸರಿಂದ ‘ಶಾಸಕ ಎ.ಮಂಜು’ ವಿಚಾರಣೆ
ಹಾಸನ: ಹಾಸನ ಪೆನ್ ಡ್ರೈವ್ ಹಂಚಿಕೆ ವೈರಲ್ ಮಾಡಿದಂತ ಪ್ರಕರಣ ಸಂಬಂಧ ಶಾಸಕ ಎ.ಮಂಜು ಅವರನ್ನು ಪೊಲೀಸರು ಸತತ 1 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಹಾಸನ…
Read More » - ಸುದ್ದಿ

ಪ್ರಜ್ವಲ್ ಬಂದಾಯ್ತು ಈಗ ಭವಾನಿ ಎಲ್ಲಿ? 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ರೇವಣ್ಣ ಪತ್ನಿ
ಹಾಸನ : ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಕುಟುಂಬದ ಸದಸ್ಯರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ…
Read More » - ವಿಶೇಷ

ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ ಎಷ್ಟು ಗೊತ್ತಾ?
ಬೆಂಗಳೂರು : ಅಂಬಾನಿ ಕುಟುಂಬದ ಪ್ರತಿಯೊಬ್ಬರ ಬಗ್ಗೆಯೂ ತಿಳಿದುಕೊಂಡಷ್ಟು ಮತ್ತಷ್ಟು ತಿಳಿಯುವ ಕುತೂಹಲವಂತೂ ಇದ್ದೇ ಇದೆ. ಅದರಲ್ಲೂ ನೀತಾ ಅಂಬಾನಿ ಅವರ ಸ್ಟೈಲಿಶ್ ಲುಕ್ ಎಲ್ಲರನ್ನೂ ಮೋಡಿ…
Read More » - ಕ್ರೈಂ ಸ್ಟೋರಿ

ಎರಡು ಕೊಲೆಯಾದರೂ ಎಚ್ಚೆತ್ತುಕೊಳ್ಳದ ಹುಬ್ಬಳ್ಳಿ ಪೊಲೀಸ್: ಅರೆ ಬೆತ್ತಲೆಗೊಳಿಸಿ ಮಹಿಳೆ ಮೇಲೆ ಗುಂಪೊಂದು ಹಲ್ಲೆ
ಹುಬ್ಬಳ್ಳಿ: ನೇಹಾ ಮತ್ತು ಅಂಜಲಿ ಕೊಲೆ ನಡೆದ ಬಳಿಕ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಚ್ಚಿ ಬಿದ್ದಿದೆ. ಎರಡು ಕೊಲೆಗಳ ನಡೆದ ಬಳಿಕ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿ…
Read More » - ಸಿನಿಮಾ

ಕಾಜೋಲ್ ಜೊತೆ 27 ವರ್ಷಗಳ ನಂತರ ನಟಿಸಿದ್ದಾರೆ ಪ್ರಭುದೇವ್
ಬೆಂಗಳೂರು : ನಟ, ನಿರ್ದೇಶಕ ಪ್ರಭುದೇವ್ ಮತ್ತು ಬಾಲಿವುಡ್ ನಟಿ ಕಾಜೋಲ್ ಬರೋಬ್ಬರಿ 27 ವರ್ಷಗಳ ನಂತರ ಜೊತೆಯಾಗಿ ನಟಿಸಿದ್ದಾರೆ. ಎರಡುವರೆ ದಶಕಗಳ ಹಿಂದೆ ತೆರೆಕಂಡ ‘ಮಿನ್ಸರ್…
Read More » - ಕ್ರೈಂ ಸ್ಟೋರಿ

3ನೇ ಮಗುವೂ ಹೆಣ್ಣೆಂದು ಮನೆಯಲ್ಲಿಯೇ ಗರ್ಭಪಾತ; ಮಹಿಳೆ ಸಾವು! ಗರ್ಭಪಾತ ಮಾಡ್ತಿದ್ದ ತಂಡ ಪೊಲೀಸ್ ಬಲೆಗೆ
ಬಾಗಲಕೋಟೆ : 3 ನೇ ಮಗುವೂ ಹೆಣ್ಣೆಂದು ಮನೆಯಲ್ಲಿಯೇ ಗರ್ಭಪಾತ ಮಾಡಿ ಮಹಿಳೆ ಸಾವಿಗೀಡಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸದ್ಯ ಗರ್ಭಪಾತ ನಡೆಸುತ್ತಿದ್ದ ತಂಡವನ್ನು ಪೊಲೀಸರು ವಶಕ್ಕೆ…
Read More » - Top News

ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ
ಚೆನ್ನೈ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ…
Read More » - Top News

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಪರ ವಕೀಲ ಅರುಣ್ ಅವರು ಇಂದು ಮಧ್ಯಾಹ್ನ ಜನಪ್ರತಿನಿಧಿಗಳ…
Read More » - ವಿಶೇಷ

ಚರಂಡಿ ಹೊಂಡಕ್ಕೆ ಬಿದ್ದ ನವಿಲು, ಜೀವದ ಹಂಗು ತೊರೆದು ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ರಜನಿ ಶೆಟ್ಟಿ
ಮಂಗಳೂರು : ಇತ್ತೀಚಿನ ದಿನಗಳಲ್ಲಿ ತಮ್ಮವರ ಕಷ್ಟಕ್ಕೆ ಸಹಾಯ ಮಾಡಲು ಹಿಂದೆ ಮುಂದೆ ನೋಡುವ ಜನರ ಮಧ್ಯೆ ಕೆಲವೊಬ್ಬರು ಮೂಕ ಪ್ರಾಣಿಗಳ ನೋವಿಗೆ ದನಿಯಾಗಿ, ಅವುಗಳ ರಕ್ಷಣೆಗೆ…
Read More » - ಸುದ್ದಿ

ಒಡಿಶಾದಲ್ಲಿ ರ್ಯಾಲಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಪತ್ರಕರ್ತ; ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಇಂದು ಒಡಿಶಾದ ಮಯೂರ್ಭಂಜ್ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ರ್ಯಾಲಿಯಲ್ಲೂ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು…
Read More » - ಕ್ರೈಂ ಸ್ಟೋರಿ

ಅಕ್ರಮ ಗರ್ಭಪಾತದ ನಂತರ ಮಹಿಳೆ ಸಾವು!
ಮಂಡ್ಯ: ಪಾಂಡವಪುರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು…
Read More » - ವಿಶೇಷ

ನಕ್ಸಲರಿಂದ ಬೆದರಿಕೆ; ಪದ್ಮಶ್ರೀ ಪ್ರಶಸ್ತಿ ವಾಪಾಸ್ ನೀಡಲು ವೈದ್ಯ ಹೇಮಚಂದ್ ಮಾಂಝಿ ನಿರ್ಧಾರ
ನವದೆಹಲಿ : ಇತ್ತೀಚಿನ ತಿಂಗಳುಗಳಲ್ಲಿ ಹೇಮಚಂದ್ ಮಾಂಝಿ ಅವರು ನಕ್ಸಲೈಟ್ ಬಣಗಳಿಂದ ಅನೇಕ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಈ ಬೆದರಿಕೆಗಳಿಂದ ತನ್ನ ಸುರಕ್ಷತೆ ಮತ್ತು ತನ್ನ ಕುಟುಂಬದ ಭದ್ರತೆಯನ್ನು…
Read More » - ರಾಜಕೀಯ

ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್
ತುಮಕೂರು : ಪ್ರಜ್ವಲ್ ರೇವಣ್ಣ ಅವರೇ ಶರಣಾಗುತ್ತೇನೆ ಅಂತಾ ಹೇಳಿದ್ದಾರೆ ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ…
Read More » - ರಾಜಕೀಯ

ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ
ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ…
Read More » - Top News

ಮಲಿವಾಲ್ ಪ್ರಕರಣ: ಬಿಭವ್ ಜಾಮೀನು ಅರ್ಜಿ ವಜಾ
ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಸ್ವಾತಿ…
Read More » - ರಾಜ್ಯ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ…
Read More » - Freedom TV

ಸಮುದ್ರದಲ್ಲಿ ಪತ್ತೆಯಾದ ಮತ್ಸ್ಯಕನ್ಯೆ, ಅಚ್ಚರಿಯ ಸಂಗತಿ ಬಿಚ್ಚಿಟ್ಟ ತಜ್ಞರು!
ಪ್ರಪಂಚದ ಅನೇಕ ವಿಷಯಗಳು ಇನ್ನೂ ನಿಗೂಢವಾಗಿಯೇ ಉಳಿದಿದೆ. ಅವುಗಳಲ್ಲಿ ಮತ್ಸ್ಯ ಕನ್ಯೆಯೂ ಒಂದು. ಸಿನಿಮಾಗಳಲ್ಲಿ, ಹಲವಾರು ಕಥೆಗಳಲ್ಲಿ ಮತ್ಸ್ಯ ಕನ್ಯೆಯ ಅಸ್ತಿತ್ವದ ಬಗ್ಗೆ ಹೇಳಲಾಗುತ್ತದೆ. ಆದರೆ ನಿಜವಾಗಿಯೂ…
Read More » - ಸಿನಿಮಾ

ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ; ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಡಿಸೆಂಬರ್ನಲ್ಲಿ ತೆರೆಗೆ ಬರಲು ಸಿದ್ಧ
ಬೆಂಗಳೂರು : ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಬಹುನಿರೀಕ್ಷಿತ ಹಲವು ಸಿನಿಮಾಗಳು ತೆರೆಗೆ ಬರಲು ಯೋಜಿಸುತ್ತಿದ್ದು, ಪ್ರೇಕ್ಷಕರಿಗೆ ಹಬ್ಬ.…
Read More » - ಸಿನಿಮಾ

ಬಾಲಿವುಡ್ನತ್ತ ಆ್ಯಕ್ಷನ್ ಪ್ರಿನ್ಸ್- ಹೃತಿಕ್ ರೋಷನ್ ಸಿನಿಮಾದಲ್ಲಿ ಧ್ರುವ ಸರ್ಜಾ
ಬೆಂಗಳೂರು : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಮತ್ತು ‘ಕೆಡಿ’ ಸಿನಿಮಾದ ರಿಲೀಸ್ ಬಗ್ಗೆ ಸಿಹಿಸುದ್ದಿ ಕೊಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಕ್ರೇಜಿ ಅಪ್ಡೇಟ್…
Read More » - ಕ್ರಿಕೆಟ್

ಫೈನಲ್ನಲ್ಲಿ ಸಿಂಧುಗೆ ಸೋಲು – ಪ್ರಶಸ್ತಿ ಗೆಲ್ಲುವ ಕನಸು ಭಗ್ನ
ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಚೀನಾದ ವಾಂಗ್ ಝಿಯಿ…
Read More » - ಸುದ್ದಿ

ಮಳೆಯಿಂದ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ದಂಪತಿ ಸಮಾಧಿ ಮುಳುಗಡೆ
ತುಮಕೂರು : ಜಿಲ್ಲಾದ್ಯಂತ ಒಂದು ವಾರದಿಂದ ಉತ್ತಮ ಮಳೆ ಆಗುತ್ತಿದ್ದು, ಈ ಹಿನ್ನಲೆ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ಹಾಗೂ ಪತ್ನಿ ಸಮಾಧಿಗಳು ನೀರಿನಲ್ಲಿ ಮುಳುಗಡೆಯಾಗಿದೆ. ದಂಪತಿ ಸಮಾಧಿಗಳು…
Read More » - ಕ್ರೈಂ ಸ್ಟೋರಿ

ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭಯಾನಕ ಹತ್ಯೆ
ಕೋಲ್ಕತಾ: ಬಾಂಗ್ಲಾದೇಶದಿಂದ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಬಂದು, ಕೋಲ್ಕತಾದಲ್ಲಿ ಭಯಾನಕ ರೀತಿಯಲ್ಲಿ ಹತ್ಯೆಯಾಗಿರುವ ಸಂಸದ ಅನ್ವರುಲ್ ಅಜೀಂ ಅನರ್ ಅವರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ.…
Read More » - ಕ್ರೈಂ ಸ್ಟೋರಿ

ಬಾತ್ರೂಮ್ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ: 2 ಸಾವಿರ ರೂಪಾಯಿಗೆ ಕೃತ್ಯ ಎಸಗಿದ್ದ ಅಪ್ರಾಪ್ತನ ಬಂಧನ!
ಬೆಂಗಳೂರು : ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ…
Read More » - ವಿಶೇಷ

ಎವರೆಸ್ಟ್ ಶಿಖರವನ್ನೇರಿದ ಭಾರತದ 16ರ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್
16 ವರ್ಷದ ಕಾಮ್ಯ ಕಾರ್ತಿಕೇಯನ್ ಮೌಂಟ್ ಎವರೆಸ್ಟ್ (8,849 ಮೀಟರ್) ಏರಿದ ವಿಶ್ವದ ಎರಡನೇ ಅತಿ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಮುಂಬೈನ ನೇವಿ ಚಿಲ್ಡ್ರನ್ಸ್…
Read More » - ಕ್ರಿಕೆಟ್

RCB ಕಪ್ ಗೆಲ್ಲದಿರಲು ಅಸಲಿ ಕಾರಣ ತಿಳಿಸಿದ ಅಂಬಾಟಿ ರಾಯುಡು
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್ಗಳಲ್ಲಿ ಆರ್ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ…
Read More » - ಸಿನಿಮಾ

ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!
ಬೆಂಗಳೂರು: ಚೀನಾದ ನಿರ್ದೇಶಕ ʻಹೂ ಗುವಾನ್ʼ ಅವರ ಬ್ಲ್ಯಾಕ್ ಡಾಗ್ ಸಿನಿಮಾ ಕಾನ್ ಅನ್ ಸರ್ಟೈನ್ ರಿಗಾರ್ಡ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿʻದಿ ಶೇಮ್ಲೆಸ್ʼ ಚಿತ್ರಕ್ಕಾಗಿ…
Read More » - ಕ್ರೈಂ ಸ್ಟೋರಿ

5 ಹೆಣ್ಣು ಮಕ್ಕಳು, 6ನೇ ಮಗುವಿನ ಲಿಂಗ ಪತ್ತೆಗೆ ಗರ್ಭಿಣಿ ಹೆಂಡ್ತಿಯ ಹೊಟ್ಟೆ ಸೀಳಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
ಉತ್ತರ ಪ್ರದೇಶ : ಉತ್ತರ ಪ್ರದೇಶದ ಬದೌನ್ನಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿ ಗಂಡು ಅಥವಾ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆಯೇ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆ…
Read More » - Freedom TV

ಮದ್ಯಪ್ರಿಯರಿಗೆ ಶಾಕ್! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ
ಬೆಂಗಳೂರು : ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್ ಕಾದಿದೆ. ಮಳೆಗಾಲ ಆರಂಭವಾಗುತ್ತೆ, ಸಾಯಂಕಾಲ ಜಿಟಿಜಿಟಿ ಮಳೆ-ಚಳಿಯಲ್ಲಿ ಒಂದು ಪೆಗ್ ಏರಸತಾ ಕೂರಬೇಕು ಅಂದುಕೊಂಡಿರುವ ಮದ್ಯಪ್ರಿಯರು ಈ…
Read More » - ಸಿನಿಮಾ

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್ನಲ್ಲಿ ಶಿವರಾಜ್ಕುಮಾರ್ಗೆ ಅದ್ದೂರಿ ಸ್ವಾಗತ
ಬೆಂಗಳೂರು : ನಟ ಶಿವರಾಜ್ಕುಮಾರ್ಗೆ ಇರೋ ಕ್ರೇಜ್ ತುಂಬಾನೇ ದೊಡ್ಡದು. ಇಡೀ ಕರ್ನಾಟಕದದಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲೆಲ್ಲ ಫ್ಯಾನ್ಸ್ ಕಿಕ್ಕಿರುದು ನೆರೆಯುತ್ತಾರೆ. ಅವರು ಸಿನಿಮಾ…
Read More » - ಸುದ್ದಿ

ಫಲಿತಾಂಶದ ಬಳಿಕ ಬೈನಾಕ್ಯುಲರ್ ಹಾಕಿ ಹುಡುಕಿದರೂ ಕಾಂಗ್ರೆಸ್ ಕಾಣಿಸೊಲ್ಲ: ಅಮಿತ್ ಶಾ ಲೇವಡಿ
ಲಖನೌ: ಲೋಕಸಭೆ ಚುನಾವಣೆಯ ಮೊದಲ ಐದು ಹಂತದ ಮತದಾನದಲ್ಲಿ ಬಿಜೆಪಿಯು ಈಗಾಗಲೇ 310 ಸ್ಥಾನಗಳ ಗಡಿ ದಾಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್…
Read More » - Top News

ಅಂತ್ಯಸಂಸ್ಕಾರ ಸಿದ್ಧತೆ ವೇಳೆ ಕೆಮ್ಮಿದ ಮಗು, ಇಳಕಲ್ ನಗರದಲ್ಲೊಂದು ಅಚ್ಚರಿ!
ಬಾಗಲಕೋಟೆ : ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದು, ಅಷ್ಟರಲ್ಲಿ ಮಗು ಕೆಮ್ಮಿದ ವಿಚಿತ್ರ ವಿದ್ಯಮಾನ ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ…
Read More » - Top News

ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣ!
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೂವರೆಗೆ 108 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,…
Read More » - Top News

ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು
ಬಾಲಿವುಡ್ ನಟ ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಐಪಿಎಲ್ನ ಮೊದಲ ಪ್ಲೈ ಆಫ್ ಪಂದ್ಯದ ನಂತರ ಹೀಟ್ ಸ್ಟ್ರೋಕ್ ಒಳಗಾಗಿದ್ದು, ಶಾರುಖ್ ಖಾನ್ರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ…
Read More » - ಸಿನಿಮಾ

83 ವರ್ಷದ ಅಜ್ಜನನ್ನು ತಂದೆಯಾಗಿ ದತ್ತು ಪಡೆದ ರಜನಿಕಾಂತ್; ಕನ್ನಡಿಗರು ಫಿದಾ!
ಬೆಂಗಳೂರು : ಕನ್ನಡದಲ್ಲಿ ರಾಜ್ ಕುಮಾರ್ ಹೇಗೋ ತಮಿಳಿನಲ್ಲಿ ತಲೈವ ಹಾಗೆಯೇ. ರೀಲ್ ಮಾತ್ರವಲ್ಲ ರಿಯಲ್ ಲೈಫ್ನಲ್ಲಿ ರಜನಿಕಾಂತ್ ಹೀರೊ. ತಮ್ಮ ಸರಳ ಸಜ್ಜನ ವ್ಯಕ್ತಿತ್ವ ಹಾಗೂ…
Read More » - ಕ್ರಿಕೆಟ್

ವಿಶ್ವ ಕಪ್ನಲ್ಲಿಯೂ ಕೊಹ್ಲಿಯೇ ಸ್ಟಾರ್; ಭವಿಷ್ಯ ನುಡಿದ ರಿಕಿ ಪಾಂಟಿಂಗ್!
ನವದೆಹಲಿ: ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ ಪರವಾಗಿ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಮಿಂಚಲಿದ್ದಾರೆ ಎಂಬುದಾಗಿ, ಆಸ್ಟ್ರೇಲಿಯಾದ ಮೂರು ಬಾರಿ ವಿಶ್ವಕಪ್ ವಿಜೇತ…
Read More » - ಕ್ರಿಕೆಟ್

ಅಹಮದಾಬಾದ್ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್ಸಿಬಿ..!
ಬೆಂಗಳೂರು : ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್ನ ನರೇಂದ್ರ…
Read More » - ರಾಜಕೀಯ

ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ: ಪ್ರಜ್ವಲ್ಗೆ HDK ಮನವಿ
ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ…
Read More » - ಕ್ರೈಂ ಸ್ಟೋರಿ

ಅಂಜಲಿ ಕೊಲೆ ಪ್ರಕರಣ ; ಸಿಐಡಿ ಅಧಿಕಾರಿಗಳ ಬಳಿ ಹತ್ಯೆ ರಹಸ್ಯ ಬಾಯ್ಬಿಟ್ಟ ಆರೋಪಿ ವಿಶ್ವ!
ಹುಬ್ಬಳ್ಳಿ : ಹುಬ್ಬಳ್ಳಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ,…
Read More » - ರಾಜ್ಯ

ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ – ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿ :- ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ…
Read More » - ಸಿನಿಮಾ

ಮಂಚು ಮನೋಜ್ ನಟನೆಯ ‘ಮಿರಾಯ್’ ಫಸ್ಟ್ ಲುಕ್ ರಿಲೀಸ್- ಸಾಥ್ ನೀಡಿದ ಡಿಬಾಸ್, ಕಿಚ್ಚ
ಬೆಂಗಳೂರು : ತೆಲುಗಿನ ರಾಕಿಂಗ್ ಸ್ಟಾರ್ ಅಂತಾ ಕರೆಯಲ್ಪಡುವ ಮಂಚು ಮನೋಜ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಖುಷಿಯಲ್ಲಿರುವ ಮನೋಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 8 ವರ್ಷದ…
Read More »





















































































































































