Freedom TV
- Top News

ಲೋಕಾಯುಕ್ತ ಸಂಸ್ಥೆಯನ್ನು ನೇಪಥ್ಯಕ್ಕೆ ಸರಿಸಿದ್ದ ಸಿದ್ದು; ಮುಡಾ ಕೇಸ್ ನಲ್ಲಿ ಅದೇ ಲೋಕಾ ಬಲೆಗೆ ಬೀಳುವ ಭಯದಲ್ಲಿ..!
ಬೆಂಗಳೂರು: ಒಂದು ಕಾಲದಲ್ಲಿ ಯಾವುದೋ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಅಂದರೆ ಸಾಕು, ಆ ಕಚೇರಿಯಲ್ಲಿ ಭ್ರಷ್ಟ ಅಧಿಕಾರಿಗಳು ಇದ್ರೆ ಅವರಿಗೆ ಅಂದು ಕರಳಾದಿನವಾಗಿತ್ತು. ರಾಜ್ಯದಲ್ಲಿ…
Read More » - Top News

ಪ್ರಾಸಿಕ್ಯೂಷನ್ ಗೆ ಅನುಮತಿ ಕುರಿತು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ
ಮೈಸೂರು : ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ…
Read More » - Top News

ರಾಜ್ಯಪಾಲರ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ- ಡಿ.ಕೆ.ಶಿವಕುಮಾರ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ…
Read More » - Top News

ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗ ಜಾರಿ ಮಾಡಿದ್ದೇನೆ: ಸಿ ಎಂ ಸಿದ್ದರಾಮಯ್ಯ
ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ…
Read More » - Top News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ-ಎಕ್ಸ್ನಲ್ಲಿ ಬಿವೈ ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ…
Read More » - Top News

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಜಿ.ಪರಮೇಶ್ವರ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…
Read More » - Freedom TV

ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ-ವಿ.ಸೋಮಣ್ಣಗೆ ಶಾಕ್
ತುಮಕೂರು: ಉದ್ಘಾಟನೆಗೆ ಸಿದ್ಧವಾಗಿದ್ದ ನೂತನ ಸಂಸದರ ಕಚೇರಿ ವಾಪಸ್ ಪಡೆದು ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ತುಮಕೂರಿನ ರೈಲ್ವೆ…
Read More » - Top News

ಕರ್ನಾಟಕ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ: ಮುಖ್ಯ ಆಯುಕ್ತ ರಾಜೀವ್ ಕುಮಾರ್
ನವದೆಹಲಿ: ಸದ್ಯ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ಜಮ್ಮು ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ…
Read More » - Top News

ಮುತ್ತೈದೆಯರ ವರಮಹಾಲಕ್ಷ್ಮೀ
ಶ್ರಾವಣವು ಹಬ್ಬಗಳ ಮಾಸವಾಗಿದೆ. ಶ್ರಾವಣ ಮಾಸದ ಮೊದಲ ಹಬ್ಬವೇ ನಾಗರಪಂಚಮಿ. ಇದರ ನಂತರ ಪೌರ್ಣಮಿಗಿಂತ ಮೊದಲು ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಮ್ಮೆ ಶುಕ್ರವಾರ ಹುಣ್ಣಿಮೆ…
Read More » - Top News

ವರಮಹಾಲಕ್ಷ್ಮೀ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್ ನೀಡಿದ- ಹೂ, ಹಣ್ಣು ಬೆಲೆ ಏರಿಕೆ
ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ನಮಗೆ ಎದುರಾಗುತ್ತವೆ. ತಿಂಗಳ ಆರಂಭದಿಂದಲೇ ಶುರುವಾಗುವ ತಯಾರಿ ಶ್ರಾವಣ ಮುಗಿಯುವವರೆಗೂ ನಿಲ್ಲುವುದಿಲ್ಲ. ಪ್ರತಿ ಶುಕ್ರವಾರ ಮನೆಯಲ್ಲಿ ವಿಜೃಂಭಿಸುವ ಲಕ್ಷ್ಮೀ…
Read More » - Top News

ಸಿನಿಮಾ ನೋಡಲು ಬಂದಿದ್ದ ಯುವತಿಗೆ ಕಾಮುಕನ ಕಾಟ: ವೀಡಿಯೋ ಮಾಡ್ತಿದ್ದ ಅಪ್ರಾಪ್ತ ಅರೆಸ್ಟ್
ಬೆಂಗಳೂರು:ಇತ್ತೀಚೆಗೆ ಕಾಮುಕರ ಹಾವಳಿ ಹೆಚ್ಚಾಗಿದ್ದು, ನಗರದ ಕಾಫಿ ಶಾಪ್ ಒಂದರ ವಾಶ್ ರೂಮ್ನಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೇ ಬಗೆಯ ಪ್ರಕರಣ…
Read More » - Top News

ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ದೇಶಪ್ರೇಮ ಸಾರುವ ಸಿನಿಮಾಗಳ ನೋಡಿ
ದೇಶದಾದ್ಯಂತ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಕನ್ನಡದಲ್ಲೂ ತಯಾರಾಗಿರುವ ಅನೇಕ ಸಿನಿಮಾಗಳು ದೇಶಭಕ್ತಿ ಸಾರಿ ಹೇಳುತ್ತದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು…
Read More » - ರಾಜಕೀಯ

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ-ಡಿಸಿಎಂ ಡಿಕೆಶಿ
ನೆಲಮಂಗಲ ; ಚನ್ನಪಟ್ಟಣವನ್ನು ಕೈ ವಶ ಮಾಡಿಕೊಳ್ಳಲು ಡಿಸಿಎಂ ಡಿಕೆಶಿ ಮಾಡಿದ್ರಾ ಮಾಸ್ಟರ್ ಫ್ಲಾನ್, ನಾನೇ ಚನ್ನಪಟ್ಟಣದ ಕೈ ಅಭ್ಯರ್ಥಿ ಎನ್ನುವ ಮೂಲಕ ಎದುರಾಳಿಗಳ ಎದೆಯಲ್ಲಿ ನಡುಕ…
Read More » - Top News

ಶೋಕಿಗಾಗಿ ಹನಿಟ್ರಾಪ್ ಮಾಡ್ತಿದ್ದ ಅಂಟಿ ಆ್ಯಂಡ್ ಟೀಮ್ ಅಂದರ್.!
ಬೆಂಗಳೂರು: ಬೆಂಗಳೂರಿನಲ್ಲಿ ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹಲ್ ಹಲ್ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ…
Read More » - Top News

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ…
Read More » - Top News

ಬೆಂಗಳೂರು ಜಲಮಂಡಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ
ಜಲಮಂಡಳಿ ನೌಕರರಿಗಾಗಿ ವಿಶೇಷ ಕಾರ್ಯಕ್ರಮಗಳ ಅನುಷ್ಠಾನ: ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಬೆಂಗಳೂರು: ಬೆಂಗಳೂರು ಜಲಮಂಡಳಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ಜಲಮಂಡಳಿ…
Read More » - Top News

ದೇಶ ಮೊದಲು.. ಭಾರತವನ್ನು ಬಲಪಡಿಸಲು : ಪ್ರಧಾನಿ ಮೋದಿ ಪ್ರತಿಜ್ಞೆ
78ನೇ ಸ್ವಾತಂತ್ರ್ಯೋತ್ಸವದಂದು ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ ನವದೆಹಲಿ: ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ನಮಗೆ ರಾಷ್ಟ್ರ ಮೊದಲು ಎಂದು ಪ್ರಧಾನಿ ನರೇಂದ್ರ…
Read More » - ರಾಜಕೀಯ

ಸಿ.ಪಿ.ಯೋಗೇಶ್ವರ್ ಸ್ವತಂತ್ರ ಸ್ಪರ್ಧೆ ಯಾಕೆ? ಮತ್ತ್ಯಾರಿಗೆ ಚನ್ನಪಟ್ಟಣದಿಂದ ಪುನರ್ಜನ್ಮ ..?
ಚನ್ನಪಟ್ಟಣದ ಉಪಚುನಾವಣೆಗೆ ರಾಜಕೀಯ ಪಕ್ಷಗಳು ದಿನಾಂಕ ಘೋಷಣೆಯಾಗುವುದಕ್ಕೂ ಮೊದಲೇ ಗರಿಗೆದರಿವೆ. ಸದ್ದಿಲ್ಲದೇ ಇದ್ದ ಚುನಾವಣಾ ಅಖಾಡಕ್ಕೆ ಇದ್ದಕ್ಕಿದ್ದಂತೆ ಇದೀಗ ಜೀವಕಳೆ ಬಂದಂತಿದೆ. ಅಷ್ಟಕ್ಕೂ ಹೀಗೊಂದು ಸದ್ದು ಮಾಡಿದ್ದು…
Read More » - ರಾಜ್ಯ

ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್
ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್ ಬೆಂಗಳೂರು: ಸರ್ಕಾರದದಿಂದ ಸೌಲಭ್ಯಪಡೆಯಲು ಬ್ಯಾಂಕ್ ಅಕೌಂಟ್ ತೆರಯುವವರೆ ಎಚ್ಚರ ಎಚ್ಚರ. ಅದ್ರಲ್ಲೂ ಗ್ರಾಮೀಣ ಭಾಗದ ಜನರ…
Read More » - Top News

ದರ್ಶನ್ ಗಾಗಿ ಪೂಜೆ ಮಾಡ್ತಿಲ್ಲ: ರಾಕ್ ಲೈನ್ ಸ್ಪಷ್ಟನೆ
ಸಿನಿಮಾ ರಂಗದ ಕಲಾವಿದರ ಸಂಘದಲ್ಲಿ ಇದೇ 13 ಮತ್ತು 14ರಂದು ಪೂಜೆ ಹಮ್ಮಿಕೊಳ್ಳಲಾಗಿದ್ದು. ಈ ಪೂಜೆಯಲ್ಲಿ ಇಡೀ ಸಿನಿಮಾ ರಂಗ ಭಾಗಿಯಾಗಲಿದೆ ಎಂದು ಹೇಳಲಾಗಿತ್ತು. ಸ್ಟಾರ್ ನಟರೂ…
Read More » - Top News

ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ
21ನೇ ಶತಮಾನ ಜ್ಞಾನದ ಯುಗ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ…
Read More » - Top News

ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್
ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More » - Top News

ಮಾನವಿಯತೆಯನ್ನೇ ದುರ್ಬಳಕೆ ಮಾಡಿಕೊಳ್ಳುವ ಗ್ಯಾಂಗ್ ಸಿಲಿಕಾನ್ ಸಿಟಿಯಲ್ಲಿ ಸದ್ದು- ಮೋಸ ಹೋಗುವ ಮುನ್ನ ಎಚ್ಚರ
ಬೆಂಗಳೂರು: ಮನುಷ್ಯರ ಮಾನವಿಯತೆಯನ್ನೇ ದುರ್ಬಳಕೆ ಮಾಡಿಕೊಂಡು ಮೋಸ ಮಾಡುವ ಜಾಲವೊಂದು ಸಿಲಿಕಾನ್ ಸಿಟಿಯಲ್ಲಿ ಸದ್ದು ಮಾಡ್ತಿರುವ ಗ್ಯಾಂಗ್ ಒಂದು ನಗರದಲ್ಲಿ ತಲೆ ಎತ್ತಿದೆ. ಅಮಾಯಕರ ವೇಷಧರಿಸಿ ಅಯ್ಯೋಪಾಪ…
Read More » - Top News

ಇಷ್ಟು ದಿನ ಅರಸು.. ಈಗ ರಾಚಯ್ಯ.. ಸಿದ್ದು ಸೇಫ್ ಗೇಮ್..?
MUDA, ವಾಲ್ಮೀಕಿ ಹಗರಣಗಳ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಈಗ ಯೂಟರ್ನ್ ಹೊಡೆದರಾ? ಶನಿವಾರ ಚಾಮರಾಜ ನಗರದಲ್ಲಿ ನಡೆದ ಬಿ.ರಾಚಯ್ಯ ಭವನ ಉದ್ಘಾಟನೆಯ ನಂತರ ಅವರಾಡಿದ…
Read More » - Top News

ಸೆಂಟ್ರಿಂಗ್ ಕುಸಿತದು ಇಬ್ಬರು ಕಾರ್ಮಿಕರು ಸಾವು
ಬೆಂಗಳೂರು : ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹಘಟನೆ ಬೆಂಗಳೂರಿನ ಪೀಣ್ಯದ ಎನ್ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು…
Read More » - Top News

ಮೈಸೂರು ಚಲೋ ಪಾದಯಾತ್ರೆ ಸಮಾರೋಪ ಸಮಾವೇಶಕ್ಕೆ ಚಾಲನೆ
ಮೈಸೂರು: ಮುಡಾ, ವಾಲ್ಮೀಕಿ ಹಗರಣ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯುತ್ತಿದೆ. ಅರಮನೆ ಸಮೀಪದ…
Read More » - Top News

JDSಗೆ ಭೀಮಬಲ ತಂದ ಮೈಸೂರು ಚಲೋ ಪಾದಯಾತ್ರೆ.!
JDSಗೆ ಭೀಮಬಲ ತಂದ ಮೈಸೂರು ಚಲೋ ಪಾದಯಾತ್ರೆ.! ಮೈಸೂರು : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ ಜೆಡಿಎಸ್-ಬಿಜೆಪಿಯ ಮೈಸೂರು ಚಲೋ ಮೈತ್ರಿ ಪಾದಯಾತ್ರೆ. ಯಾರಿಗೆ…
Read More » - ಜಿಲ್ಲೆ

ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ?
ಕಲಬುರ್ಗಿಯಲ್ಲಿ ನಡೆದ ಬಿಎಡ್ ಪರೀಕ್ಷೆ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ.ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ಅನ್ನೋ ಪ್ರಶ್ನೆ ಮೂಡುತ್ತಿದೆ.ಅಲ್ ಬದರ್ ಕಾಲೇಜಿನಲ್ಲಿ…
Read More » - Top News

ಪಿಜಿ ಮಾಲೀಕರು ಹೊಸ ರೂಲ್ಸ್ ಗಳನ್ನು ಫಾಲೋ ಮಾಡಲೇಬೇಕು-ಬಿಬಿಎಂಪಿ
ಬೆಂಗಳೂರು: ಈಗಾಗಲೇ ಇರುವ ಪಿಜಿ ಮಾಲೀಕರು ಮತ್ತು ಹೊಸದಾಗಿ ಪಿಜಿ ಉದ್ಯಮ ಪ್ರಾರಂಭ ಮಾಡುವವರು ಈ ಹೋಸ ರೂಲ್ಸ್ ಗಳನ್ನು ಫಾಲೋ ಮಾಡಲೇಬೇಕು. ಇಲ್ಲದಿದ್ದರೆ ಪರವಾನಿಗೆ ರದ್ದು…
Read More » - Top News

ಸಾಲು ಸಾಲು ಹಬ್ಬಕ್ಕೆ ಸೇಲ್ ಆಗಬೇಕಿದ್ದ ನಕಲಿ ಬ್ರಾಂಡ್ ನ ಲಕ್ಷಾಂತರ ಮೌಲ್ಯ ಬಟ್ಟೆ ಸೀಜ್
ಬೆಂಗಳೂರು: ಮುಂದಿನವಾರ ವರಮಹಾಲಕ್ಷ್ಮೀ ಹಬ್ಬ ಮುಂದಿನ ತಿಂಗಳು ಗೌರಿ ಗಣೇಶ ಹೀಗೆ ಸಾಲು ಸಾಲು ಹಬ್ಬ ಬರ್ತಿದೆ. ಹಬ್ಬಕ್ಕೆ ಭರ್ಜರಿಯಾಗಿ ಶೇಖರಣೆ ಮಾಡಿದ ನಕಲಿ ಬ್ರಾಂಡೇಡ್ ಬಟ್ಟೆ…
Read More » - Top News

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿ.ಎಂ.ಆಕ್ರೋಶ
ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು: ನೆರೆದಿದ್ದ ಲಕ್ಷಾಂತರ ಜನತೆಗೆ ತಿಳಿಸಿದ ಸಿಎಂ ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ: ಸಿ.ಎಂ.ಸಿದ್ದರಾಮಯ್ಯ…
Read More » - Top News

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ : ಸಿಎಂ ಸಿದ್ದರಾಮಯ್ಯ
ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.…
Read More » - Top News

ತನಿಖೆ ಮುಗಿದು ವರದಿ ಬರುವ ವರೆಗೆ ಆ ನಿವೇಶನಗಳು ನಮ್ಮದಲ್ಲವೆಂದ ಯತೀಂದ್ರ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹೋರಾಟ ತೀವ್ರಗೊಂಡಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಯೂ ನಡೆಯುತ್ತಿದೆ. ಈ…
Read More » - Top News

ತಮಟೆ ವಾದ್ಯದಲ್ಲಿ ಪರಿಣಿತರು ಎಂದು ಗುರುತಿಸಿಕೊಂಡ ವಿದ್ಯಾರ್ಥಿಗಳು
ಮೈಸೂರು: ಮೈಸೂರಿನ ಟಿ.ನರಸೀಪೂರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಮಟೆ ವಾದ್ಯದಲ್ಲಿ ಪರಿಣಿತರು. ಈ ಶಾಲೆಯ ಪ್ರಾಧ್ಯಾಪಕರುಗಳು ಪುರಾತನ ಕಾಲದ ಕಲೆಯನ್ನು ಉಳಿಸಿ ಬೆಳಿಸುವ ನಿಟ್ಟಿನಲ್ಲಿ ಪರಿಣಿತರು. ವಿದ್ಯಾರ್ಥಿಗಳು…
Read More » - Top News

ಸಿಸೋಡಿಯಾಗೆ ಜಾಮೀನು ಮಂಜೂರು
ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂ. ಬಾಂಡ್, ಇಬ್ಬರ…
Read More » - ಸಿನಿಮಾ

ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ
ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡ ಸ್ಪೇನ್ ವಿರುದ್ಧ ಜಯ ಸಾಧಿಸಿದೆ , 2-1 ಅಂತರದಲ್ಲಿ ಭಾರತ ಜಯ ಗಳಿಸಿದ್ದು, ಇದರಿಂದ ಭಾರತಕ್ಕೆ…
Read More » - ರಾಜ್ಯ

ದರ್ಶನ್ ಗೆ ಮನೆ ಊಟ ನೀಡಲು ಸಾಧ್ಯವಿಲ್ಲ. ಜೈಲು ಅಧಿಕಾರಿಗಳ ಉತ್ತರ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವುಸ್ತಿರೋ ನಟ ದರ್ಶನ್ ಶಾಕ್ ಮೇಲೆ ಶಾಕ್ ಎದುರಾಗಿದೆ ಜೈಲಲ್ಲಿ ಕೂತು ಮನೆಯೂಟ ಮಾಡುವ ದರ್ಶನ್ ಆಸೆಗೆ ಮತ್ತೆ ತಣ್ಣೀರು…
Read More » - Freedom TV

ಕಾರು ಚಾಲಕನ ಮುಖಕ್ಕೆ ಉಗಿದು ದುರ್ವರ್ತನೆ ತೋರಿದ ಆಟೋ ಚಾಲಕ
ಬೆಂಗಳೂರು: ಕಾರು ಚಾಲಕನ ಮುಖಕ್ಕೆ ಉಗಿದು ದುರ್ವತನೆ ತೋರಿದ್ದ ಆಟೋ ಚಾಲಕನನ್ನ ಹೆಚ್ ಎ ಎಲ್ ಪೊಲೀಸ್ರು ಬಂಧಿಸಿದ್ದಾರೆ. ಆಟೋ ಚಾಲಕ ಬಾಬಾಸಾಬ್ ನ ಹೆಚ್.ಎ.ಎಲ್ ಪೊಲೀಸರು…
Read More » - ಕ್ರಿಕೆಟ್

ವಿನೇಶ್ ಫೋಗಟ್ ಭಾವುಕ ಪೋಸ್ಟ್
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ…
Read More » - ಜಿಲ್ಲೆ

ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅವಕಾಶ : ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » - ಸಿನಿಮಾ

- Freedom TV

ಲೋಕಾಯುಕ್ತದಲ್ಲೇ ಭ್ರಷ್ಟಾಚಾರ – ತೀರ್ಪಿಗೆ ಹೈಕೋರ್ಟ್ ತಡೆ!
ಭ್ರಷ್ಟರನ್ನ ಬೇಟೆಯಾಡೋದು ಲೋಕಾಯುಕ್ತ ಸಂಸ್ಥೆಯ ಕೆಲಸ. ಆದರೆ ಇದೇ ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರದ ಸದ್ದು ಈ ಹಿಂದೆ ಕೇಳಿಬಂದಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. ಆದರೀಗ ವಿಚಾರಣ…
Read More » - ರಾಜಕೀಯ

ಪಿಎಸ್ಐ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾ
ಪಿಎಸ್ಐ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾ -ಮೃತ ಪಿಎಸ್ಐ ಪರಶುರಾಮ ನಿವಾಸಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ -ನ್ಯಾಯ ಒದಗಿಸುವುದಾಗಿ ಭರವಸೆ ಕೊಪ್ಪಳ, ಕಾರಟಗಿ (ಆಗಸ್ಟ್…
Read More » - Top News

ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ದತೆಗೆ ಸೂಚನೆ: ಮುಖ್ಯ ಆಯುಕ್ತರು
ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿಯ ಸಕಲ-ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಮಟ್ಟದ ಸ್ವಾತಂತ್ರ್ಯ…
Read More » - Freedom TV

ಬಿಗ್ಬಾಸ್ಗೆ ಸರ್ಜರಿ ಯಾರಾಗಲಿದ್ದಾರೆ ಮುಂದಿನ ಬಿಗ್ಬಾಸ್..?
ಕನ್ನಡದ ಪ್ರಸಿದ್ದ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಖ್ಯಾತ ಚಿತ್ರ ನಟ ಕಿಚ್ಚ ಸುದೀಪ್ ಈ ಬಾರಿ ಬಿಗ್ಬಾಸ್ ರಿಯಾಲಿಟಿ ಶೋ…
Read More » - Top News

ರಾಜ್ಯಪಾಲರ ನೋಟಿಸ್ಗೆ ಸಿದ್ದರಾಮಯ್ಯ ಉತ್ತರ..!
ಬೆಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ನಿರಾಧಾರಾವಾಗಿದ್ದು ನನಗೆ ನೀವು ನೋಟಿಸ್ ಕೊಟ್ಟಿರುವುದು ಕ್ರಮಬದ್ದವಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಪತ್ರದ ಮೂಲಕ ಉತ್ತರ…
Read More » - ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ
ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ…
Read More » - Top News

ಕಾಳಿನದಿ ಸೇತುವೆ ಕುಸಿತ: ಡಿಸಿಯಿಂದ ಮಾಹಿತಿ ಪಡೆದ ಸಿಎಂ
ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ…
Read More » - Sports

ವಿನೇಶ್ ಫೋಗಟ್ ಅನರ್ಹ: ಕೈತಪ್ಪಿದ ಚೊಚ್ಚಲ ಒಲಿಂಪಿಕ್ಸ್ ಪದಕ..!
ಪ್ಯಾರಿಸ್: ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು ವಿನೇಶ್ ಫೋಗಟ್ ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದ್ದು, ಕುಸ್ತಿ ಫೈನಲ್ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್…
Read More » - Freedom TV

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ತನ್ನ ಆಯುವ್ಯದಲ್ಲಿ ಮಧ್ಯರಾತ್ರಿ ಎಲ್ಲಾ ಮಾದರಿಯ ವಾಣಿಜ್ಯ ಮಳಿಗೆಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡುವುದಾಗಿ ಘೋಷಣೆ ಮಾಡಿತ್ತು. ಇದರಂತೆ ಬೆಂಗಳೂರಿನ ಎಲ್ಲಾ…
Read More » - ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಇಂದೇ ಕ್ರಮ ಕೈಗೊಳ್ತಾರಾ ಗೌರ್ನರ್?
ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರ ಟಿ.ಜೆ.ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಸಂಬಂಧ…
Read More » - Top News

ಮುಡಾ ಪ್ರಕರಣದಲ್ಲಿ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿದ್ದರಾಮಯ್ಯ
ಮೈಸೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.…
Read More » - ರಾಜ್ಯ

ಭೀಕರ ಅಪಘಾತ: ಗರ್ಭಿಣಿ, 8 ತಿಂಗಳ ಮಗು ಭೀಕರ ಸಾವು
ನೆಲಮಂಗಲ, ಆಗಸ್ಟ್ 07: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿದ್ದಾರೆ.…
Read More » - Sports

ಒಲಿಂಪಿಕ್ಸ್ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಲಗ್ಗೆ
ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್ 50 ಕೆಜಿ ಸೆಮಿಫೈನಲ್ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ಪದಕ…
Read More » - ರಾಜಕೀಯ

ಟಿಜೆ ಅಬ್ರಹಾಂ ವಿರುದ್ಧವೇ ಗೌರ್ನರ್ಗೆ ದೂರು – ಸಿದ್ದು ಪರ ಆಲಂ ಪಾಷಾ ಬ್ಯಾಟಿಂಗ್
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಗೌರ್ನರ್ ಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ವಿರುದ್ಧ ರಾಜಭವನಕ್ಕೆ ಸ್ಪೋಟಕ ದೂರು…
Read More » - ಕ್ರಿಕೆಟ್

ಕುಸ್ತಿ ಪಂದ್ಯದಲ್ಲಿ ಸೆಮಿಫೈನಲ್ ತಲುಪಿದ ವಿನೇಶ್
ಈ ಹುಡುಗಿ ಗೊತ್ತಲ್ಲ. ಕುಸ್ತಿ ಫೆಡರೇಷನ್ ನ ವಿಕೃತ ಕಾಮುಕ ಬ್ರಿಜ್ ಭೂಷಣ ಸಿಂಗ್ ವಿರುದ್ಧ ಹೋರಾಡಿದ ಧೀರೆ. ಇಡೀ ಸರ್ಕಾರವೇ ಅವನ ರಕ್ಷಣೆಗೆ ನಿಂತರು ಎದೆಗುಂದದೆ…
Read More » - ಜಿಲ್ಲೆ

ಖಾಕಿಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಲಾಕ್.!
ಪೊಲೀಸ್ ಸಿಬ್ಬಂದಿಗಳಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಖಧಿಮ ಆರೋಪಿಯೊಬ್ಬನನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ನೀಡ ಬಳಿಕ ದೂರು ಹಿಂಪಡೆಯಲು…
Read More » - ಜಿಲ್ಲೆ

ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಗಮನ ಸೆಳೆದ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್ ದ್ರಾಕ್ಷಿ ಬೆಳೆಗಾರರಿಗೆ ಹನಿ ನೀರಾವರಿಗೆ ಸಹಾಯಧನ, ಗೊಬ್ಬರ ಖರೀದಿ…
Read More » - Freedom TV

ಎಟಿಎಂ ಕಾರ್ಡ್ ಬಳಸುವವರು ಓದಲೇಬೇಕಾದ ಸ್ಟೋರಿ…!
ಬೆಂಗಳೂರು: ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿರುವ ಖತರ್ನಾಕ್ ಕಳ್ಳ ಜೋಡಿ, ಎಟಿಎಂ ಕಾರ್ಡ್ ಬಳಸಲು ಬಾರದ ಅಮಾಯಕ ಜನರೇ ಇವರ ಟಾರ್ಗೆಟ್ ಆಗಿದೆ. ಎಟಿಎಂ ಸೆಂಟರ್ ಬಳಿ…
Read More » - Freedom TV

ಮೈತ್ರಿ ನಾಯಕರ ಮುನಿಸು ಬಹಿರಂಗ!
ರಾಮನಗರ : ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಒಳಗೆ ಮುನಿಸು ಬಹಿರಂಗ. ಚನ್ನಪಟ್ಟಣದ ಟಿಕೆಟ್ ಆಕಾಂಕ್ಷಿ ಯೋಗೀಶ್ವರ್ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇಡೀ ಪಾದಯಾತ್ರೆಯಲ್ಲಿ ಅವರ ಗೈರು…
Read More » - Top News

ರಾಧಿಕಾ ಜೊತೆಗೂಡಿ ಹರಕೆ ತೀರಿಸಿದ ನಟ ಯಶ್
ಮಂಗಳೂರು: ನಟ ಯಶ್ ಅವರು ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ನಟಿ ರಾಧಿಕಾ,…
Read More » - Top News

ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ “ಕೃಷ್ಣಂ ಪ್ರಣಯ ಸಖಿ” .
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ . ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್…
Read More » - Top News

ಶೇಖ್ ಹಸೀನಾ ರಾಜೀನಾಮೆ ನಂತರವೂ ನಿಲ್ಲದ ಪ್ರತಿಭಟನೆ!
ಢಾಕಾ: ಅವಾಮಿ ಲೀಗ್ ಪಕ್ಷದ ಭಯಕ್ಕೆ ಶೇಖ್ ಹಸೀನಾ(78ವರ್ಷ) ಕೊನೆಗೂ ರಾಜೀನಾಮೆ ನೀಡಿದ್ದಾರೆ. ಸ್ವಾತಂತ್ರ್ಯ ಯೋಧರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗದ ಶೇ.30ರಷ್ಟು ಮೀಸಲಾತಿ ಜಾರಿಗೊಳಿಸಿದ ಕಾರಣ ಭುಗಿಲೆದ್ದ…
Read More » - Freedom TV

ಬೆಂಗಳೂರಿನಲ್ಲಿ ಮಳೆಯ ನಡುವೆಯೇ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್
ಬೆಂಗಳೂರು: ಭಾರೀ ಮಳೆಯ ನಡುವೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದ್ದು, ಬಸ್ ಸಂಪೂರ್ಣ…
Read More » - Top News

ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಅಗತ್ಯ ಮೂಲಸೌಕರ್ಯಗಳು ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಎಂಟು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ಡಿಸಿಎಂ…
Read More » - ರಾಜ್ಯ

ಗುಂಡ್ಲುಪೇಟೆ ಚಿರತೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ
ಗುಂಡ್ಲುಪೇಟೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ರೀತಿಯ ಕಣ್ಣುಗಳ ವಿಶೇಷ ಚಿರತೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ ವನ್ಯಜೀವಿ ಛಾಯಾಗ್ರಾಹಕ ಧ್ರುವ ಪಾಟೀಲ್ ಈ ಚಿತ್ರವನ್ನು ಸೆರೆಹಿಡಿದು ತಮ್ಮ ಸಾಮಾಜಿಕ…
Read More » - Top News

ರಾಜಧಾನಿಯಲ್ಲಿ ವರುಣಾರ್ಭಟಕ್ಕೆ ಜನರು ಅಸ್ತವ್ಯಸ್ತ …..
ಬೆಂಗಳೂರು: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶುಕ್ರವಾರ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ 4 ಗಂಟೆ ಬಳಿಕ ಮೋಡ…
Read More » - Top News

ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ
ಢಾಕಾ: ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ…
Read More » - Top News

ಅಧಿಕಾರಿ ವರ್ಗ ಹಾಗೂ ಬ್ರೋಕರ್ಸ್ಗೆ ಬೆಂಗಳೂರು DC ಶಾಕ್…!
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಡಳಿತದಲ್ಲಿ ದಿನೇ ದಿನೇ ಕಳ್ಳಾಟಗಳು ಜೋರಾಗಿಯೇ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕುವರೇ ಇಲ್ಲವಾಗಿದೆ. ಅಗಾಗ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸುತ್ತಿದ್ದಾರೆ. ಆದ್ರೂ ಅಧಿಕಾರಿ…
Read More » - ರಾಜಕೀಯ

ಶೇಖ್ ಹಸೀನಾ ಭಾರತದ ಮೂಲಕ ಲಂಡನ್ಗೆ ಪಲಾಯನ..
ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಾಗೂ ಸೇನೆಯೊಂದಿಗಿನ ಕಿತ್ತಾಟ ತಾರಕಕ್ಕೇರಿದ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ (Sheikh Hasina) ರಾಜೀನಾಮೆ…
Read More » - ಜಿಲ್ಲೆ

ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ ದಂಡ ವಿಧಿಸಿ: ತುಷಾರ್ ಗಿರಿ ನಾಥ್.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು…
Read More » - ರಾಜಕೀಯ

ಬಾಂಗ್ಲಾದೇಶದ ಪ್ರಧಾನಿ ಬೆಡ್ರೂಮ್ ನಲ್ಲಿ ಯುವಕನ ದುಸ್ಸಾಹಸ
ಬಾಂಗ್ಲಾದೇಶ ; ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈಗ ನೂರು ಮಂದಿ ಬಾಂಗ್ಲಾದೇಶಿಯರು ಮೃತಪಟ್ಟಿದ್ದಾರೆ, ಬಾಂಗ್ಲಾದೇಶದ ಪ್ರಧಾನಿ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಾಂಗ್ಲಾದೇಶದಿಂದ ಸುರಕ್ಷಿತ…
Read More » - Top News

ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬೆಳಗಾವಿಗೆ ಸಿಎಂ ಆಗಮನ
ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಬೆಳಗಾವಿ : ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ…
Read More » - ಜಿಲ್ಲೆ

ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ
ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ. ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಗೌರಮ್ಮ ಎನ್ನುವ ಬಿಜೆಪಿ ಕಾರ್ಯಕರ್ತರಿಗೆ ಪಾದಯಾತ್ರೆ…
Read More » - ರಾಜಕೀಯ

ಬೆಂಗಳೂರು ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ
ಬೆಂಗಳೂರು ;ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ – ಈಶ್ವರ ಖಂಡ್ರೆ • ಅಮೆರಿಕಾ, ಜಪಾನ್, ಜರ್ಮನಿ ಸೇರಿ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ • ವಿವಿಧ ರಾಜ್ಯಗಳ…
Read More » - Top News

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ…
Read More » - Top News

ಸಾಣೇಹಳ್ಳಿ ಮಠದ ಸ್ವಾಮಿಜಿಗಳು ನಿವೃತಿ : ಮುಂದಿನ ಉತ್ತರಾಧಿಕಾರಿ ಯಾರು?
ಚಿತ್ರದುರ್ಗ:ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಈ ಕೂಡಲೇ ನಿವೃತ್ತಿಯಾಗಿ ಎರಡೂ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ.…
Read More » - Freedom TV

ದರ್ಶನ್ಗೆ ಬನಶಂಕರಿ ದೇವಿ ಪ್ರಸಾದ
ಬೆಂಗಳೂರು:ಕೊಲೆ ಪ್ರಕರಣದ ಸಂಬಂಧ ಕಳೆದ 45 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ನೋಡಲು ಬನಶಂಕರಿ ದೇವಿ ಪ್ರಸಾದದೊಂದಿಗೆ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ನಿನ್ನೆ ಭೀಮನ ಅಮವಾಸ್ಯೆ ನಿಮಿತ್ತ…
Read More » - ರಾಜಕೀಯ

ಸ್ಲಗ್ ಸರ್ಕಾರ ಬೀಳಿಸುವ ದುಸ್ಸಾಹಸಕ್ಕೆ ನಾವು ಹೋಗಲ್ಲ..
ಧಾರವಾಡ: ಯಾವುದೇ ಸರ್ಕಾರವನ್ನು ಕೆಡುವ ದುಸ್ಸಾಹಾಸಕ್ಕೆ ನಾವಾಗಲಿ ಹೈಕಮಾಂಡ್ ಕೈ ಹಾಕೋಲ್ಲ, ಸರ್ಕಾರ ತಾನಾಗಿಯೇ ಬಿದ್ದರೆ ನಾವು ಸನ್ಯಾಸಿಗಳಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು…
Read More » - ಸಿನಿಮಾ

ಡಬಲ್ ಇಸ್ಮಾರ್ಟ್ ಸಿನಿಮಾದ ಟ್ರೇಲರ್ ರಿಲೀಸ್.
ಡಬಲ್ ಇಸ್ಮಾರ್ಟ್ ಸಿನಿಮಾದ ಟ್ರೇಲರ್ ರಿಲೀಸ್..ತೊಡೆ ತಟ್ಟಿದ ರಾಮ್ ಪೋತಿನೇನಿ ಹಾಗೂ ಸಂಜಯ್ ದತ್ ಟಾಲಿವುಡ್ ಬಹುನಿರೀಕ್ಷಿತ ಹೈ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಡಬಲ್ ಇಸ್ಮಾರ್ಟ್.…
Read More » - Top News

ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ: ಡಿ. ಕೆ. ಶಿವಕುಮಾರ್
ಬೆಂಗಳೂರು: ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಡಿಸಿಎಂ ಡಿ. ಕೆ.…
Read More » - ಜಿಲ್ಲೆ

ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..
ಸಿತೇಶ್ ಸಿ ಗೋವಿಂದ್ ನಿರ್ದೇಶನದ ಇದು ಎಂಥಾ ಲೋಕವಯ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ…
Read More » - Freedom TV

ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆ ಇನ್ಸ್ಪೆಕ್ಟರ್ ನೇಣಿಗೆ ಶರಣು
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ತಿಮ್ಮೇಗೌಡ ಒಂದು ತಿಂಗಳ ಹಿಂದೆಯಷ್ಟೇ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಯಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. 98ರ ಬ್ಯಾಚ್…
Read More » - Top News

ಇಂದು ಎನ್ಐಎಯಿಂದ ರಾಮೇಶ್ವರಂ ಕೆಫೆ ಸ್ಥಳ ಮಹಜರು
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್ ಮಹಜರು ನಡೆಸುತ್ತಿದೆ. ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ…
Read More » - ಜಿಲ್ಲೆ

ಪಿಎಸ್ಐ ಪರುಶುರಾಮ್ ಸಾವಿನ ಬೆನ್ನಲ್ಲೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಸುಸೈಡ್
ಬೆಂಗಳೂರು ; ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ಸಿಸಿಬಿಯ…
Read More » - Top News

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ : ಸಿದ್ಧರಾಮಯ್ಯ
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…
Read More » - ರಾಜಕೀಯ

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರ ಫಿಕ್ಸ್?
ಮುಡಾ ಸೈಟ್ ಹಂಚಿಕೆ ಅಕ್ರಮ ಹಾಗೂ ವಾಲ್ಮೀಕಿ ನಿಗಮದ ಹಗರಣದಿಂದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಪತನದ ಭೀತಿ ಆರಂಭವಾಗಿದೆ. ಸರ್ಕಾರದಲ್ಲಿನ ಹಗರಣಗಳಿಂದ ಕಾಂಗ್ರೆಸ್ ವರಿಷ್ಠರಿಗೂ ಮುಜುಗರ…
Read More » - Top News

ಲಾಲ್ ಬಾಗ್ ನಲ್ಲಿ 6 ಲಕ್ಷ ಹೂಗಳ ಸ್ವಾತಂತ್ರ್ಯೋತ್ಸವ ಪುಷ್ಪ ಪ್ರದರ್ಶನ
ಬೆಂಗಳೂರು: ದೇಶದ 77ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ 12 ದಿನಗಳ ಲಾಲ್ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ತೋಟಗಾರಿಕಾ ಇಲಾಖೆ ಸಿದ್ಧವಾಗುತ್ತಿದ್ದು, ಈ ವರ್ಷದ ವಿಷಯವಾದ ಸಂಸತ್ ಭವನ, ಡಾ.ಬಿ.ಆರ್.…
Read More » - Freedom TV

ಮುನೀಶ್ ಮೌದ್ಗಿಲ್ ಹೊಸ ರೆಕಾರ್ಡ್
ಬಿಬಿಎಂಪಿ ಅಂದ್ರೆ ಅದು ಭ್ರಷ್ಟರ ಕೊಂಪೆ, ನುಂಗುಬಾಕರ ಸಂತೆ ಅನ್ನುವ ಮಾತಿದೆ. ಆದರೆ ಇಂಥಾ ಅಡ್ಡೆಗೆ ಖಡಕ್ ಅಧಿಕಾರಿಯೊಬ್ಬರು ನುಗ್ಗಿದರೆ ಎಲ್ಲವೂ ಬದಲಾವಣೆ ಆಗುತ್ತೆ, ಸುಧಾರಣೆ ಆಗುತ್ತೆ…
Read More » - Top News

ಮಕ್ಕಳನ್ನು ಕಿಡ್ನ್ಯಾಪ್ ಮಾಡಿ ನಿವೇಶನ ಬರೆಸಿಕೊಂಡಿದ್ದೀರಿ : ಪಾದಯಾತ್ರೆಯಲ್ಲಿ ಎಚ್ಡಿಕೆ ಹೇಳಿಕೆ
ರಾಮನಗರ: ಹೆಣ್ಣು ಮಕ್ಕಳನ್ನು ಕಿಡ್ನ್ಯಾಪ್ ಮಾಡಿ ಬೆದರಿಸಿ ಅವರಿಂದ ನೀವು ಸದಾಶಿವನಗರದ ನಿವೇಶನ ಬರೆಸಿಕೊಂಡಿದ್ದೀರಿ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಡಿಕೆಶಿ ವಿರುದ್ಧ ಆರೋಪ. ಅವರು ಮೈಸೂರು…
Read More » - Top News

PSI ಪರಶುರಾಮ್ ಸಾವು ಪ್ರಕರಣಕ್ಕೆ ಸಿಐಡಿ ತಂಡ ಎಂಟ್ರಿ
ಯಾದಗಿರಿ: ಇಲ್ಲಿನ ನಗರ ಠಾಣೆ ಪಿಎಸ್ಐ ಪರಶುರಾಮ್ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ಹೊಣೆ ಹೊತ್ತಿರುವ ಸಿಐಡಿ ತನಿಖಾ ತಂಡ ಯಾದಗಿರಿಗೆ ಭಾನುವಾರ ಭೇಟಿ ನೀಡಿದೆ.…
Read More » - Top News

ಅಂಧ ಪ್ರಯಾಣಿಕ ಕೈತೋರಿದರೂ ನಿಲ್ಲದ BMTC
ಬೆಂಗಳೂರು:ಅಗಸ್ಟ್ 2 ರಂದು ರಾತ್ರಿ 8.30ರ ಸಮಯದಲ್ಲಿ ವಿಕಲಚೇತನನೋರ್ವ ಕೈತೋರಿಸಿದರೂ ಬಸ್ ನಿಲ್ಲಿಸದೆ ಚಲಾಯಿಸಿಕೊಂಡು ಹೋದ ಘಟನೆ ವೈಯಾಲಿಕಾವಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಅಂದು ರಾತ್ರಿ…
Read More » - Top News

AC ರಜನೀಕಾಂತ್ಗೆ ಲೋಕಾಯುಕ್ತ ಬುಲಾವ್!
ಬೆಂಗಳೂರು: ವಿಶೇಷ ತಹಸೀಲ್ದಾರ್ ನಾಗರಾಜ್ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ತಾಲೂಕು AC ರಜನೀಕಾಂತ್ಗೆ ಬುಲಾವ್ ನೀಡಿದೆ. ನೆನ್ನೆ ಇಡೀ ದಿನ…
Read More » - Top News

ಮೈಸೂರಿಗೆ ಪಾದಯಾತ್ರೆ; ಹೊಸ ಜೋಡೆತ್ತುಗಳ ಉದಯ!
ಸಿದ್ಧರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ & ಜೆಡಿಎಸ್ ಮೈತ್ರಿ ಪಕ್ಷಗಳು ಮೈಸೂರು ಪಾದಯಾತ್ರೆಯನ್ನು ಆರಂಭಿಸಿವೆ. ಈ ಪಾದಯಾತ್ರೆಯಲ್ಲಿ ಭಾರತೀಯ ಜನತಾಪಕ್ಷದ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಹಾಗೂ ನಿಖಿಲ್…
Read More » - Top News

ಪಶ್ಚಿಮ ಘಟ್ಟ ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆಗೆ ಅವಕಾಶವಿಲ್ಲ- ಈಶ್ವರ್ ಖಂಡ್ರೆ
10 ಜಿಲ್ಲೆಗಳಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ಸ್ & ಸ್ಟೇ ಹೋಂಗಳ ಅರಣ್ಯ ಒತ್ತುವರಿ ತೆರವು ಮಾಡಲು ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಾಪಡೆ ರಚಿಸುವುದಾಗಿ ಪರಿಸರ…
Read More » - Top News

ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಕೊಯ್ದ ಪತಿ
ಕುಂದಾಪುರ: ಕುಡಿತ ಮತ್ತಿನಲ್ಲಿ ತನ್ನ ಪತ್ನಿಯ ಕತ್ತು ಕೊಯ್ದು, ಬಳಿಕ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ…
Read More » - Top News

ಪಿಎಸ್ಐ ಆತ್ಮಹತ್ಯೆ ಖಂಡಿಸಿ ಜನರ ಆಕ್ರೋಶ
ಕೊಪ್ಪಳ: ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಪರಶುರಾಮ ಮೃತದೇಹದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಶುರಾಮ ಆತ್ಮಹತ್ಯೆಗೆ ಕಾರಣರಾದ…
Read More » - Top News

10 ತಿಂಗಳು ಸರ್ಕಾರ ಮುಂದುವರೆಯಲಿ ನೋಡೋಣ : ಹೆಚ್ಡಿಕೆ
ಬೆಂಗಳೂರು: 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ. ನಿಮ್ಮ ಪಾಪದ ಕೊಡ…
Read More » - Top News

ಕಾಟೇರದಲ್ಲಿ ಶುರುವಾದ ಪ್ರೀತಿ ಸಪ್ತಪದಿ ವರೆಗೂ ಬಂದು ನಿಂತಿದೆ : ತರುಣ್ ಸುಧೀರ್
ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂತೇರೊ ಮದುವೆ ನಿಶ್ಚಯ ಆಗಿದ್ದು,ಇದೆ ತಿಂಗಳ 11 ರಂದು, ಈ ಜೋಡಿ ಸಪ್ತಪದಿ ತುಳಿಯಲು ವೇದಿಕೆ ಸಿದ್ಧವಾಗಿದೆ.…
Read More » - Top News

ಶಾಸಕರು ಹಣ ಕೇಳಿದ್ದಕ್ಕೆ ಪಿಎಸ್ಐ ಸಾವು: ಅಶೋಕ್ ಹೇಳಿಕೆ
ಬೆಂಗಳೂರು: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್ಐ ಪರಶುರಾಮ್ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ…
Read More » - Top News

ಆಡಿ ಕಾರು ಮರಕ್ಕೆ ಡಿಕ್ಕಿ : ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಕೋಲಾರ: ಆಡಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆ…
Read More » - Top News

ರಾಜೀನಾಮೆಗೆ ಆಗ್ರಹಿಸಿ ದೋಸ್ತಿಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ…
Read More » - Top News

ವರ್ಗಾವಣೆ ದಂಧೆಗೆ ಪಿಎಸ್ಐ ಬಲಿ
ಯಾದಗಿರಿ: ವರ್ಗಾವಣೆಗಾಗಿ ಪಣತೊಟ್ಟು ಕಳೆದುಕೊಂಡಿದ್ದ ಯಾದಗಿರಿಯ PSI ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಶಾಸಕ ಚೆನ್ನಾರೆಡ್ಡಿ ಹಾಗೂ ಅವರ ಪುತ್ರನ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು PSIಪತ್ನಿ…
Read More » - Top News

ಶ್ರೀಗಳ ಗದ್ದಿಗೆಗೆ ಕೈ ಮುಗಿದು ಆಶೀರ್ವಾದ ಪಡೆದ ನಟ ದ್ರುವ ಸರ್ಜಾ
ಚಿತ್ರದುರ್ಗ:ನಗರದ ಹೊರ ವಲಯದಲ್ಲಿರುವ ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳು ಹಾಗೂ ಹಿರಿಯ ಶ್ರೀಗಳ ಗದ್ದಿಗೆಗೆ ಕೈ ಮುಗಿದು ನಟ ದ್ರುವ ಸರ್ಜಾ ಆಶೀರ್ವಾದ ಪಡೆದರು. ಮಾರ್ಟಿನ್…
Read More » - Top News

ಹ್ಯಾಟ್ರಿಕ್ ಪದಕದತ್ತ ಶೂಟರ್ ಮನು ಭಾಕರ್
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಈಗಾಗಲೇ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಯುವ ಶೂಟರ್ ಮನು ಭಾಕರ್ ಮತ್ತೊಂದು ಪದಕದ ಗುರಿಯಿಟ್ಟಿದ್ದಾರೆ. ಅವರು ಭಾಗವಹಿಸಿದ ಮೂರನೇ…
Read More » - Top News

ವಾರ್ತಾಧಿಕಾರಿ ಮಮತ ಇನ್ನಿಲ್ಲ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಕ್ತ ತುಮಕೂರು…
Read More » - ರಾಜಕೀಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಒಂದು ಬಾರಿ ಪರಿಹಾರ ಯೋಜನೆಯ
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಒಂದು ಬಾರಿ ಪರಿಹಾರ ಯೋಜನೆಯ (ಒಟಿಎಸ್) ಕಾಲಾವಕಾಶ ಒಂದು ತಿಂಗಳು ವಿಸ್ತರಣೆಗೊಂಡಿರುವುದಕ್ಕೆ ಎಫ್ಕೆಸಿಸಿಐ ಸಂತಸ. ಬಿಬಿಎಂಪಿ ಆಸ್ತಿ ತೆರಿಗೆಯ ಒಂದು ಬಾರಿ…
Read More » - Top News

BBMPಯಿಂದ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 2023-24ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ ಎಂದು ಬಿಬಿಎಂಪಿ…
Read More » - Top News

ನಾಳೆ ಭ್ರಷ್ಟಾಚಾರ ವಿರುದ್ಧದ ದಂಡಯಾತ್ರೆ: ಅಶೋಕ್ ಹೇಳಿಕೆ
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನಾಳೆಯಿಂದ ಬೆಂಗಳೂರಿನಿಂದ…
Read More » - ಜಿಲ್ಲೆ

ಕಾಪಿ ರೈಟ್ ವಿವಾದ ರಕ್ಷಿತ್ ಶೆಟ್ಟಿ ರಿಯಾಕ್ಷನ್
ನ್ಯಾಯ ಎಲ್ಲಿದೆ ಸಿನೆಮಾದ ಹಾಡನ್ನು ಬಳಸಿದಕ್ಕೆ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಸಿಲುಕಿರುವ ರಕ್ಷಿತ್ ಶೆಟ್ಟಿ ನ್ಯಾಯಾಲಯದಲ್ಲಿಯೇ ಉತ್ತರ ಕೊಡುವೆ ಎಂದು ಆಕ್ರೋಶ ಹೊರಗಾಕಿದ್ದಾರೆ.. ಬ್ಯಾಚುಲರ್ ಪಾರ್ಟಿ’…
Read More » - Top News

ಬಿಜೆಪಿಯಿಂದ ರಾಜ್ಯಪಾಲರ ಬಳಕೆ: ಪರಂ
ರಾಮನಗರ: ರಾಜ್ಯದ ಜನತೆ 136 ಸ್ಥಾನಗಳನ್ನು ಗೆಲ್ಲಿಸಿ ಆಶೀರ್ವಾದ ಮಾಡಿರುವ ಸರ್ಕಾರವನ್ನು ಬಿಜೆಪಿಯವರು ರಾಜ್ಯಪಾಲರನ್ನು ಇಟ್ಟುಕೊಂಡು ಹೆದರಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ಬಿಡದಿಯಲ್ಲಿ ನಡೆದ…
Read More » - Top News

ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್: ನಾನು ಹೆದರೊಲ್ಲ
ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೇ ತಾನೆ ಹೆದರೋದು. ಇದು ಮುಡಾ ಹಗರಣ ವಿಚಾರದಲ್ಲಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ…
Read More » - ಸಿನಿಮಾ

ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ವಿಜಯ್ ಕುಮಾರ್
ಸಿದ್ದಗಂಗಾ ಮಠದ ಶ್ರೀ ಗಳ ಭೇಟಿಯಾಗಿ ಅಶಿರ್ವಾದ ಪಡೆದ ವಿಜಯ್ ಪ್ರಚಾರದ ನಡುವೆ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ವಿಜಯ್ ಭೇಟಿ.…
Read More » - Top News

ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಿರ್ಧಾರ : ಪರಮೇಶ್ವರ್
ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು.…
Read More » - Top News

ಇಡಿ ದಾಳಿ ರಾಜಕೀಯ ಪ್ರೇರಿತ : ರಾಹುಲ್ ಗಾಂಧಿ
ನವದೆಹಲಿ: ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
Read More » - ಜಿಲ್ಲೆ

‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..
‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..’ಕ್ಯಾ ಲಫ್ಡಾ’ ಅಂತಾ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್ ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್…
Read More » - ಸಿನಿಮಾ

ಇಂಡಸ್ಟ್ರೀ ಉಳಿವಿಗೆ ಪಣ ತೊಟ್ಟ ‘ಪೌಡರ್’.
‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ 23ಕ್ಕೆ ತೆರೆಗೆ ಬರಲಿದೆ ಸಿನಿಮಾ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್.…
Read More » - Top News

ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಮಡಿಕೇರಿ: ಪ್ರವಾಹ ಹಾಗೂ ಮಳೆ ಹಾನಿಯಿಂದ ತತ್ತರಿಸಿರುವ ಜಿಲ್ಲೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಆಗಿರುವ…
Read More » - Top News

ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶ ಇಲ್ಲ :ದಯಾನಂದ್
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ ಈ ಬಗ್ಗೆ…
Read More » - Top News

16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ರೆಡಿ ಮಾಡಿದ ಸೈನಿಕರು
ವಯನಾಡು: ಭೂಕುಸಿತ ಸಂಭವಿಸಿದ್ದ ಚೂರಲ್ಮಲ ಮತ್ತು ಮುಂಡಕ್ಕೈಗೆ ಸಂರ್ಪಕ್ಕೆ ಕಲ್ಪಿಸುವ ಚಾರಲ್ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ…
Read More » - ಜಿಲ್ಲೆ

ರಾಜ್ಯಪಾಲರ ನಡೆ ಸಂವಿಧಾನದ ಕಗೊಲೆ – ಪ್ರಜಾಪ್ರಭುತ್ವದ ಸರ್ವನಾಶ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಕನ್ನಡಿಗರ ಆಶೀರ್ವಾದದೊಂದಿಗೆ ಮತ್ತು ಕಾನೂನ್ಮಾತಕವಾಗಿ ಆಯ್ಕೆವಾಗಿರುವಂತಹ ಬಹುಮತ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಮತ್ತು ಬುಡಮೇಲು ಮಾಡುವ ಕ್ರಮಕ್ಕೆ ಮತ್ತೊಮ್ಮೆ…
Read More » - ಜಿಲ್ಲೆ

ಪಾದಯಾತ್ರೆಗೆ ಚಾಲನೆ ಕೊಡುವ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಬಿಜೆಪಿ- ಜೆಡಿಎಸ್ ಜಂಟಿಯಾಗಿ ಇದೇ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು…
Read More » - Top News

ವಿಜಯೇಂದ್ರ, ರಾಧಾಮೋಹನ್ ದಾಸ್ ,ಜೋಶಿ ಜಂಟಿ ಸುದ್ದಿಗೋಷ್ಟಿ
ನವದೆಹಲಿ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾರಣಕ್ಕಾಗಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಬೇಕಿದ್ದ ಮುಡಾ ಸೈಟ್ ಕುರಿತಾದ ಮೈಸೂರು ಚಲೋ ರದ್ದಾಗಬಹುದಾದ ಸನ್ನಿವೇಶ ಸೃಷ್ಟಿಯಾಗಿದೆ. ಪಾದಯಾತ್ರೆಯ ಸಿದ್ಧತೆಯಲ್ಲಿ,…
Read More » - Top News

ದರ್ಶನ್ ಮತ್ತು ಗ್ಯಾಂಗ್ಗೆ ಜೈಲೇ ಗತಿ – ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್ ಆಗಸ್ಟ್ 14 ರವರೆಗೆ ವಿಸ್ತರಿಸಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು…
Read More » - Top News

ಮುಡಾ ಹಗರಣದಿಂದ ಸಿಎಂ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂಗೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ನೋಟಿಸ್…
Read More » - ಜಿಲ್ಲೆ

ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್..
ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್.. ಅತೃಪ್ತರನ್ನೆಲ್ಲ ಒಂದು ಕಡೆ ಸೆಳೆಯುವ ಪ್ರಯತ್ನ.. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿಯಿಂದ ಕಸರತ್ತು..! ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ಕುಳಿತು…
Read More » - ರಾಜಕೀಯ

ಪ್ರಹ್ಲಾದ್ ಜೋಶಿ ಜೊತೆ ಎಚ್ ಡಿ ಕುಮಾರಸ್ವಾಮಿ ಮೀಟಿಂಗ್
ಜೆಡಿಎಸ್ ರಾಜ್ಯ ಅಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಬಿಜೆಪಿ ನಾಯಕರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಇಂದು ದೆಹಲಿಯಲ್ಲಿ ಸಭೆ ನಡೆಸಿದ್ದಾರೆ, ಇತ್ತೀಚಿಗೆ ಬಿಜೆಪಿ…
Read More » - Top News

ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4…
Read More » - ರಾಜಕೀಯ

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾ
ಬೆಂಗಳೂರು, ಆ.01 “ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ಸಂಬಂಧ…
Read More » - Top News

ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ: ನಿಖಿಲ್ ಕುಮಾರ ಸ್ವಾಮಿ
ಮಂಡ್ಯ: ವಯನಾಡಿನಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಲೀಲಾವತಿ ಹಾಗೂ ನಿಹಾಲ್ ಮೃತಪಟ್ಟಿದರು. ಇಂದು ಶಾಸಕಾಂಗ ಪಕ್ಷದ ನಾಯಕರಾದ ಶ್ರೀ…
Read More » - ರಾಜಕೀಯ

ರೇವಣ್ಣ ವಿರುದ್ದ ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು; ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೇರಿ 7 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. 42ನೇ ACMM ಕೋರ್ಟ್ನಲ್ಲಿ…
Read More » - ರಾಜಕೀಯ

ಹೆಚ್ಚುತ್ತಿರುವ ಸೈಬರ್ ಅಪರಾಧವನ್ನು ನಿಯಂತ್ರಿಸಲು “ಕರ್ನಾಟಕ
ಹೆಚ್ಚುತ್ತಿರುವ ಸೈಬರ್ ಅಪರಾಧವನ್ನು ನಿಯಂತ್ರಿಸಲು “ಕರ್ನಾಟಕ ಸೈಬರ್ ಸೆಕ್ಯುರಿಟಿ ಪಾಲಿಸಿ- 2024” ಪ್ರಾರಂಭ ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸುವುದು, ಜಾಗೃತಿ ಮೂಡಿಸುವುದು, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ…
Read More » - Top News

ಒಳಮೀಸಲಾತಿಗೆ ಸುಪ್ರೀಂ ಅಸ್ತು
ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯ ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಒಳ ಮೀಸಲಾತಿ ಕಾನೂನು ಬದ್ಧ ಎಂದು ಹೇಳುವ…
Read More » - ರಾಜಕೀಯ

ಸಿದ್ದುಗೆ ಡಿಕೆ ಅಭಯ..?
ಸಿಎಂ ಸಿದ್ದು, ಹೆಚ್ಡಿಕೆ ಒಂದಾಗಲು ಇದೆ ಹಲವು ಕಾರಣಗಳು ,ಸಿದ್ದು-ಹೆಚ್ಡಿಕೆ ಒಂದಾಗೋಕೆ ಮೊದಲ ಕಾರಣ ಮುಡಾ ಹಗರಣ! ಮುಡಾ ಸೈಟ್ ಪಡೆದಿದ್ದಾರೆ ಜೆಡಿಎಸ್ನ ಹಲವು ನಾಯಕರು ಸಾರಾ…
Read More » - Top News

ಭೀಮಾ ನದಿಗೆ ಹಾರಿದ ಮಹಿಳೆ ಬಚಾವ್: ರಕ್ಷಣೆಗೆ ಹೋದ ಇಬ್ಬರು ಜಲಸಮಾಧಿ!
ಕಲಬುರಗಿ : ಕೌಟುಂಬಿಕ ಸಮಸ್ಯೆಯಿಂದಾಗಿ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಆಕೆಯ ಪತಿ ಸೇರಿ ಸಂಬಂಧಿಕರೊಬ್ಬರು ಜಲ ಸಮಾಧಿಯಾಗಿರುವ ಘಟನೆ…
Read More » - Top News

ಪ್ರತಾಪ್ ಸಿಂಹ , ಪುನೀತ್ ಕೆರೆಹಳ್ಳಿ ವಿರುದ್ದ FIR
ಬಸವೇಶ್ವರನಗರ ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ(Pratap Simha), ಪುನೀತ್ ಕೆರೆಹಳ್ಳಿ…
Read More » - ಸಿನಿಮಾ

ಧ್ರುವ ಸರ್ಜಾ ಫ್ಯಾನ್ಸ್ ಗೆ ಗುಡ್ ನ್ಯೂಸ್
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿನಿಮಾ ಇನ್ನು ಬಿಡುಗಡೆಯಾಗಿಲ್ಲ ಅಂತ ಕಾಯ್ತಿದ್ದ ವಿಐಪಿ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಡ್ತು ಮಾರ್ಟಿನ್ ಚಿತ್ರ ತಂಡ….ಲೇಟ್ ಆದ್ರೂ ಲೇಟೆಸ್ಟ್…
Read More »


















































































































































