Freedom TV
- Top News

ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿಕೆ ಶಿವಕುಮಾರ್ಗೆ ಆರ್ ಅಶೋಕ್ ವ್ಯಂಗ್ಯ
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ…
Read More » - Top News

ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು: ಜಿ ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು. ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ…
Read More » - Top News

ಸ್ವಿಮ್ ಸೂಟ್ ಧರಿಸಿ ಈಜುಕೊಳಕ್ಕಿಳಿದ ಚೈತ್ರಾ ಆಚಾರ್ : ವಿವಿಧ ಭಂಗಿಯ ಫೋಟೋ ವೈರಲ್
ಕನ್ನಡದ ‘ಟೋಬಿ’ ನಟಿ ಚೈತ್ರಾ ಆಚಾರ್ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಟೀಕೆ ಮಾಡುವವರಿಗೆ ಕೇರ್ ಮಾಡದೇ ಮತ್ತೊಮ್ಮೆ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ.…
Read More » - Top News

ಪ್ರಧಾನಿಯವರ ಪ್ರಧಾನಿ ಕಾರ್ಯದರ್ಶಿಯ ಮಗಳು, ಅಳಿಯನೆಂದು ವಂಚನೆ- ಓಡಿಶಾ ದಂಪತಿ ಅರೆಸ್ಟ್
ಭುವನೇಶ್ವರ: ಪಿಎಂ ಪ್ರಧಾನ ಕಾರ್ಯದರ್ಶಿಯ ಮಗಳು ಹಾಗೂ ಅಳಿಯನ ಸೋಗಿನಲ್ಲಿ ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಓಡಿಶಾ ದಂಪತಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಕಂಧಮಾಲ್ ಜಿಲ್ಲೆಯ ನಿವಾಸಿ ಪತ್ನಿ…
Read More » - Top News

ಕಾರವಾರ : ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ಮೂವರು ಸ್ಥಳದಲ್ಲೇ ಸಾವು
ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ…
Read More » - Top News

ಯಮುನಾ ನದಿಯಲ್ಲಿ ಮನಮೋಹನ್ ಸಿಂಗ್ ಅಸ್ಥಿ ವಿಸರ್ಜನೆ
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಸ್ಥಿಯನ್ನು ಮಜ್ನೂ ಕಾ ತಿಲಾ ಗುರುದ್ವಾರದ ಬಳಿ ಇರುವ ಯಮುಮನಾ ನದಿಯಲ್ಲಿ ಭಾನುವಾರ ವಿಸರ್ಜನೆ ಮಾಡಲಾಯಿತು. ಸಿಂಗ್…
Read More » - Sports

BGT 2025 4th test : ಭಾರತಕ್ಕೆ ಹೀನಾಯ ಸೋಲು – ಆಸ್ಟ್ರೇಲಿಯಾಗೆ 184 ರನ್ಗಳ ಭರ್ಜರಿ ಗೆಲುವು
ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯದಲ್ಲೂ ಭಾರತಕ್ಕೆ ಹೀನಾಯ ಸೋಲು ಎದುರಾಗಿದ್ದು, ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 2-1 ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ…
Read More » - Top News

KSDL ಅಧಿಕಾರಿ ಆತ್ಮಹತ್ಯೆ ಪ್ರಕರಣ : ಕೈಯಲ್ಲಿ ಡೆತ್ನೋಟ್ ಹಿಡ್ಕೊಂಡು ಅಧಿಕಾರಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ ಕೆ.ಎಸ್.ಡಿ.ಎಲ್ ಅಧಿಕಾರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ.ಎಸ್.ಡಿ.ಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು…
Read More » - Top News

ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ : ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ನಲ್ಲಿ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ…
Read More » - Top News

ಲಕ್ಷ್ಮೀ ಹೆಬ್ಬಾಳ್ಕರ್ – ಸಿ.ಟಿ ರವಿ ಪಕ್ರರಣ : ಎಫ್ಎಸ್ಎಲ್ ವರದಿಯಲ್ಲಿ, ಏನು ಬರುತ್ತೆ ನೋಡೋಣ-ಬಸವರಾಜ ಹೊರಟ್ಟಿ
ದಾವಣಗೆರೆ: ಸದನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ…
Read More » - Top News

ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ
ಸ್ಯಾಂಡಲ್ವುಡ್ ನಟ ಡಾಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ. ಧನ್ಯತಾ…
Read More » - Top News

101 ವರ್ಷಗಳ ಬಳಿಕ ದೆಹಲಿಯಲ್ಲಿ ದಾಖಲೆ ಮಳೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುರಿದ ಮಳೆಗೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಶುಕ್ರವಾರ ಮಧ್ಯರಾತ್ರಿ 12 ರಿಂದ ಶನಿವಾರ ಬೆಳಗ್ಗೆ 8.30ರ ನಡುವೆ ರಾಜಧಾನಿಯಲ್ಲಿ 5.8 ಮಿ.ಮೀ ಮಳೆಯಾಗಿದೆ.…
Read More » - Top News

New Year Celebrations: ಬೆಂಗಳೂರು ಜನರಿಗೆ ನ್ಯೂ ಇಯರ್ ಕಂಡೀಷನ್ಸ್ ಪೊಲೀಸ್ ಇಲಾಖೆಯ ಟಫ್ ರೂಲ್ಸ್
ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸ್ ಇಲಾಖೆ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಬಿಬಿಎಂಪಿ, ಅಗ್ನಿಶಾಮಕ ದಳ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ ಜೊತೆ…
Read More » - Top News

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಎರಡನೆಯ ಅವಧಿಗೆ ಸಿ ಎಸ್ ಷಡಾಕ್ಷರಿ ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಎರಡನೆಯ ಅವಧಿಗೆ ಸಿ.ಎಸ್ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ…
Read More » - Top News

ಮನಮೋಹನ್ ಸಿಂಗ್ ಯಾವಾಗಲೂ ನೀಲಿ ಟರ್ಬನ್ ಏಕೆ ಬಳಸುತ್ತಿದ್ರು ಇಲ್ಲಿದೆ ಸ್ಟೋರಿ
92 ವರ್ಷದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು, ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ನೀಲಿ…
Read More » - Top News

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್ಗೆ ಬಿಟ್ಟುಕೊಟ್ಟಿದ್ದು ಯಾಕೆ ಎಂದು ವಿವರಿಸಿದ ಡಿಕೆಶಿ
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ.…
Read More » - Top News

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಪ್ರಮುಖ 9 ಸಾಧನೆಗಳು
ಆರ್ಥಿಕ ಉದಾರೀಕರಣದ ಹರಿಕಾರ, ಮಹಾನ್ ಆರ್ಥಿಕ ತಜ್ಞ, ಪ್ರಾಮಾಣಿಕ ರಾಜಕಾರಣಿ, ಸಜ್ಜನ ಧುರೀಣ, ಆರ್ಥಿಕ ಸುಧಾರಣೆಗಳ ಜನಕ, ಮಿತಭಾಷಿ, ವಿನಮ್ರತೆಯ ಸಾಕಾರ ಮೂರ್ತಿ, ಮಹಾನ್ ಮೇಧಾವಿ ಮನಮೋಹನ್…
Read More » - Top News

‘ಈಶ್ವರ ಅಲ್ಲಾ ತೇರೋ ನಾಮ್’: ಅಟಲ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಏನಿದು ವಿವಾದ..?
ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ. ಖ್ಯಾತ ಜಾನಪದ ಗಾಯಕಿ ದೇವಿ ಅವರು…
Read More » - #Exclusive News

ನಾಳೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ
ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಮಾಧ್ಯಮಗಳಿಗೆ ಮಾಹಿತಿ…
Read More » - #Exclusive News

ಭಾರತದ ಆರ್ಥಿಕತೆಯ ಶಿಲ್ಪಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎರಡು ಬಾರಿ ದೇಶದ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ…
Read More » - Top News

ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ : ಅಭಿಮಾನಿಗಳಿಗೆ ಗೀತಾ ಶಿವರಾಜ್ಕುಮಾರ್ ಹೇಳಿದ್ದೇನು?
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು…
Read More » - Top News

ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಯೋಧರು ಹುತಾತ್ಮ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ…
Read More » - Top News

CT Ravi Case: ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ!
ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ…
Read More » - Top News

ಶ್ರೀಮಂತರೇ ಟಾರ್ಗೆಟ್ – 1.25 ಕೋಟಿ ದೋಚಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್
ನವದೆಹಲಿ: ಮದುವೆಯಾಗುವುದು ನಂತರ ಗಂಡನ ಜೊತೆ ಜಗಳ ಮಾಡುವುದು, ಬಳಿಕ ಪತಿಯ ಕುಟುಂಬದವರ ವಿರುದ್ಧ ಕೇಸ್ ಹಾಕುವುದು. ಕೊನೆಗೆ ಪ್ರಕರಣದ ಇತ್ಯರ್ಥಕ್ಕಾಗಿ ಹಣ ಸುಲಿಗೆ ಮಾಡುವುದು. ಈ…
Read More » - Top News

ದಾವಣಗೆರೆ: 5 ರೂ. ಕುರ್ ಕುರೆಗಾಗಿ ಮಾರಾಮಾರಿ- ಬಂಧನ ಭೀತಿಯಿಂದ ಗ್ರಾಮ ತೊರೆದ 25 ಜನ
ದಾವಣಗೆರೆ : ಕೇವಲ 5 ರೂ. ಕುರ್ ಕುರೆ ವಿಚಾರವಾಗಿ ನಡೆದ ಗಲಾಟೆಯಿಂದ 25 ಜನ ಊರು ಬಿಟ್ಟಿದ್ದಾರೆ! ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಎರಡು ಕುಟುಂಬಗಳ…
Read More » - Top News

ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯ : ಪೊಲೀಸರ ವಿರುದ್ಧ ಫುಲ್ ಗರಂ ಆದ- ಬಸವರಾಜ ಹೊರಟ್ಟಿ
ಬೆಂಗಳೂರು: ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಪೊಲೀಸರ ವಿರುದ್ಧ ಫುಲ್ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…
Read More » - Top News

ಹೊಸ ವರ್ಷಕ್ಕೆ ಚಾಲಕರಹಿತ ರೈಲುಗಳ ಆಗಮನ: ಈ ಮಾರ್ಗದಲ್ಲಿ ಜನ ದಟ್ಟಣೆ ಕಡಿಮೆಯಾಗುವ ಸಾಧ್ಯತೆ!
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗಕ್ಕೆ ಅಗತ್ಯವಿರುವ ಚಾಲಕ ರಹಿತ ರೈಲು ಬೋಗಿಗಳು ಚೀನಾದಿಂದ ಆಗಮಿಸುತ್ತಿದ್ದು, ಜ.10 ರೊಳಗೆ ಪೀಣ್ಯ ಡಿಪೊ ತಲುಪಲಿವೆ. ಕೆಲ ದಿನಗಳ ಕಾಲ…
Read More » - Top News

ಶಾಲಾ ಮಕ್ಕಳ ವಾಹನ ಪಲ್ಟಿ – ಐವರು ವಿದ್ಯಾರ್ಥಿಗಳಿಗೆ ಗಾಯ
ಚಿಕ್ಕಮಗಳೂರು: ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿಯಾಗಿ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ನ ಬಳಿ ನಡೆದಿದೆ. ಮೈಸೂರಿನ ಖಾಸಗಿ…
Read More » - Top News

ನೋ ಬ್ರೋಕರ್ ಆ್ಯಪ್ನಲ್ಲಿ 22 ಮಂದಿಗೆ 2 ಕೋಟಿ ಪಂಗನಾಮ ಹಾಕಿದ ಮನೆ ಮಾಲೀಕ!
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಬ್ರೋಕರ್ ಆ್ಯಪ್ ಮೂಲಕ ಮನೆ ಹುಡುಕುವವರಿಗೆ ಕಡಿಮೆ ಬೆಲೆಗೆ ದೊಡ್ಡ ಮನೆಯಲ್ಲಿ ಭೋಗ್ಯಕ್ಕೆ ಕೊಡುವುದಾಗಿ ಬರೋಬ್ಬರಿ 22 ಜನರಿಂದ…
Read More » - Top News

ಬೆಳಗಾವಿ ಚಳಿಗಾಲ ಅಧಿವೇಶನ : ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಅಮಿತ್ ಶಾಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಶಾಸಕರು
ಬೆಳಗಾವಿ: ಅಂಬೇಡ್ಕರ್ ವಿರುದ್ಧ ಹೇಳಿಕೆ ಹಿನ್ನೆಲೆ ಕರ್ನಾಟಕ ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಗೃಹ ಸಚಿವ ಅಮಿತ್ ಶಾ…
Read More » - Top News

ಅಲ್ಲು ಅರ್ಜುನ್ ಯುದ್ಧ ಗೆದ್ದಿಲ್ಲ, ಸಿನಿಮಾದಿಂದ ಹಣ ಗಳಿಸಿದ್ದಾರೆ ಅಷ್ಟೇ’: ರೇವಂತ್ ರೆಡ್ಡಿ
ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಕುತೂಹಲದ ಚರ್ಚೆಯಾಗಿದೆ. ಈ ಪ್ರಕರಣಕ್ಕೂ ಅಲ್ಲು ಅರ್ಜುನ್ಗೂ ಕನೆಕ್ಷನ್ ಕೊಟ್ಟು ಅವರನ್ನು ಜೈಲಿಗೆ ಹೋಗುವಂತೆ ಮಾಡಿತ್ತು. ಆದರೆ…
Read More » - Top News

ಸಿದ್ದಗಂಗಾ ಮಠಕ್ಕೆ ನೀಡಿದ್ದ 70 ಲಕ್ಷ ಕರೆಂಟ್ ಬಿಲ್ ನೋಟಿಸ್ ಹಿಂಪಡೆದ ಸರ್ಕಾರ- ಎಂ.ಬಿ.ಪಾಟೀಲ್
ಬೆಳಗಾವಿ: ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೊಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ (KIADB) ನೀಡಿದ್ದ ನೋಟಿಸ್ ಅನ್ನು ಸರ್ಕಾರ…
Read More » - #Exclusive News

ಬೆಂಗಳೂರು ದಕ್ಷಿಣ ಎಸಿ ವಿರುದ್ಧ ವಕೀಲರ ‘ಕಾನೂನು’ ಸಮರ
ಬೆಂಗಳೂರು: ನಗರ ದಕ್ಷಿಣ ಎಸಿ ಅಪೂರ್ವ ಬಿದರಿ ವಿರುದ್ಧ ರಾಜಧಾನಿಯ ವಕೀಲರು ತಿರುಗಿ ಬಿದ್ದಿದ್ದಾರೆ. ನಿನ್ನೆ ಎಸಿ ಕೋರ್ಟ್ ತೆಗೆದುಕೊಂಡಿದ್ದ ವೇಳೆ ವಕೀಲ ಚಂದ್ರಶೇಖರ್ ರೆಡ್ಡಿ ಅವರಿಗೆ…
Read More » - Top News

ದುರಂತ ಪ್ರೇಮ ಪುರಾಣ: ಲವರ್ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು
ಮಂಡ್ಯ:- ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ ನಡೆದಿದ್ದು, ಲವರ್ಗಾಗಿ ಗೃಹಿಣಿ ನದಿಗೆ ಹಾರಿದ್ದು, ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ಜರುಗಿದೆ. ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ…
Read More » - Top News

ಉಪಗ್ರಹ ಸೇವೆಗೆ ಸ್ಪೆಕ್ಟ್ರಮ್ ಹರಾಜು ‘ತಾಂತ್ರಿಕವಾಗಿ ಕಾರ್ಯಸಾಧ್ಯವಲ್ಲ’: ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ: ತಾಂತ್ರಿಕ ಮತ್ತು ಕಾರ್ಯಾಚರಣೆಯ ಕಾರಣಗಳಿಂದ ಉಪಗ್ರಹ ತರಂಗಾಂತರವನ್ನು ಹರಾಜು ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಂವಹನ ಇಲಾಖೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಉಪಗ್ರಹ ಆಧಾರಿತ ಸಂವಹನ…
Read More » - Top News

ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ.ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
ಕೇರಳ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಪಿ. ಮಾಧವನ್ ನಿಧನರಾಗಿದ್ದಾರೆ. ಮಾಧವನ್ ಡಿಸೆಂಬರ್ 16 ರಂದು…
Read More » - Top News

ಮರಾಠ ಮೀಸಲಾತಿ: ಜ.25ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಜಾಲ್ನಾ: ಮರಾಠರಿಗೆ ಒಬಿಸಿ ಕೋಟಾದಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜನವರಿ 25, 2025 ರಂದು ಅನಿರ್ದಿಷ್ಟ ಉಪವಾಸ ಆರಂಭಿಸುವುದಾಗಿ ಹೋರಾಟಗಾರ ಮನೋಜ್ ಜಾರಂಗೆ…
Read More » - Top News

‘ಒಂದು ದೇಶ, ಒಂದು ಚುನಾವಣೆ’ಗೆ ಪರ 269 ಮತ, ವಿರುದ್ಧವಾಗಿ 198 ಮತ – ಮೂರನೇ ಎರಡರಷ್ಟು ಮತಗಳಿಸಲು ವಿಫಲ!
ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು…
Read More » - Top News

ದರ್ಶನ್ಗೆ ಜಾಮೀನು ಪ್ರಶ್ನಿಸಿ – ಶೀಘ್ರವೇ ಸುಪ್ರೀಂನಲ್ಲಿ ಮೇಲ್ಮನವಿ : ಕಮಿಷನರ್ ಬಿ ದಯಾನಂದ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ…
Read More » - Top News

ಸಂಗೀತ ಮಾಂತ್ರಿಕ ಇಳಿಯರಾಜಗೆ ಅವಮಾನ: ದೇವಾಲಯದ ಗರ್ಭಗುಡಿ ಪ್ರವೇಶಿಸದಂತೆ ತಡೆದು ಅರ್ಚಕರು
ಸಂಗೀತ ಮಾಂತ್ರಿಕ ಎಂದೇ ಹೆಸರಾಗಿರುವ ರಾಜ್ಯಸಭಾ ಸಂಸದ ಇಳಯರಾಜಗೆ ದೇಗುಲದಲ್ಲಿ ಅಪಮಾನ ಆಗಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂ ಆಂಡಾಳ್ ದೇವಸ್ಥಾನಕ್ಕೆ ಹಿಂದೂ ಧಾರ್ಮಿಕ-ದತ್ತಿ ಇಲಾಖೆ ಅಧಿಕಾರಿಗಳು…
Read More » - Top News

ಲಿಬರಲ್ ಪಕ್ಷದಿಂದ ಕಳಪೆ ಸಾಧನೆ: ಜಸ್ಟಿನ್ ಟ್ರುಡೋ ಬಹುತೇಕ ರಾಜೀನಾಮೆ?
ಒಟ್ಟಾವಾ: ಖಲಿಸ್ತಾನ ಉಗ್ರ ಸಂಘಟನೆಯ ವಿಚಾರವಾಗಿ ಭಾರತದೊಂದಿಗೆ ಚೇಷ್ಟೆ ಮಾಡುತ್ತಿರುವ ಕೆನಡಾ ರಾಷ್ಟ್ರದ ಪ್ರಧಾನಿ ಜಸ್ಟಿನ್ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಹೆಚ್ಚಾಗಿದೆ ಎಂದು ವರದಿಯಾಗಿದೆ.…
Read More » - Top News

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ನೆನ್ನೆ ಶ್ಯೂರಿಟಿ ಪ್ರಕ್ರಿಯೆ ಮುಗಿದು, ಜೈಲಿಗೆ ಆರ್ಡರ್ ಪ್ರತಿ ತಡವಾಗಿದ್ದಕ್ಕೆ…
Read More » - Top News

ಪತ್ನಿ ಕಿರುಕುಳಕ್ಕೆ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು – ಶವದ ಮುಂದೆ ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್ನಲ್ಲಿ ಉಲ್ಲೇಖ..!
ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್…
Read More » - Top News

ಇಂದು ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಇದನ್ನು ಉಭಯ ಸದನಗಳ ಜಂಟಿ ಸಮಿತಿಗೆ…
Read More » - Top News

ಇಂದು ಜಾಮೀನು ಪ್ರಕ್ರಿಯೆ ಪೂರ್ಣ – ಮತ್ತೆ ಬಿಜಿಎಸ್ ಆಸ್ಪತ್ರೆಗೆ ತೆರಳಿದ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ನಟ ದರ್ಶನ್ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು. ಬಳಿಕ ಮತ್ತೆ ಚಿಕಿತ್ಸೆಗಾಗಿ ಬಿಜಿಎಸ್…
Read More » - Top News

ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಎರಡು ತಿಂಗಳ ಹೆಣ್ಣು ಮಗುವನ್ನು ಕೆರೆಗೆ ಎಸೆದ ತಾಯಿ : ಸ್ಥಳೀಯರಿಂದ ರಕ್ಷಣೆ
ಬೆಳಗಾವಿ : ಮಗುವಿಗೆ ಅಪಸ್ಮಾರ (ಪಿಡ್ಸ್) ಬರುತ್ತೆ ಎಂದು ಹೆತ್ತಿರುವ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ ಕೆರೆಗೆ ಎಸೆದಿರುವ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ…
Read More » - Top News

ಬೆಂಗಳೂರಲ್ಲಿ ಸದ್ದು ಮಾಡಿದ ಪೊಲೀಸರ ಬಂದೂಕು, ರೌಡಿ ಶೀಟರ್ಗೆ ಕಾಲಿಗೆ ಗುಂಡೇಟು
ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾಯಸಂದ್ರ ಬಳಿ ಜಿಗಣಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ…
Read More » - Top News

ಬೆಂಗಳೂರಲ್ಲಿ ಮೊಬೈಲ್ ಕದ್ದು ಪರಾರಿಯಗಲು ಯತ್ನ: ಕಳ್ಳರನ್ನು ಬೆನ್ನಟ್ಟಿದ ಮಾಜಿ ಕಾರ್ಪೊರೇಟರ್ – ವಿಡಿಯೋ ವೈರಲ್
ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ತೀವ್ರ ಹೆಚ್ಚಾಗಿದ್ದು, ಇದೀಗ ಮೊಬೈಲ್ ಕಳ್ಳತನ ಮಾಡಿ ಪರಾರಿ ಆಗಲು ಯತ್ನಿಸಿದ್ದ ಇಬ್ಬರೂ ಕಳ್ಳರನ್ನು ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ…
Read More » - Sports

2ನೇ ದಿನದ ಅಂತ್ಯೆಕ್ಕೆ ಆಸ್ಟ್ರೇಲಿಯಾ 405 ರನ್ : 6 ವಿಕೆಟ್ ಕಿತ್ತು ದಾಖಲೆ ಬರೆದ ಬುಮ್ರಾ
ಬ್ರಿಸ್ಪೇನ್: ಭಾರತದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ ಹಿಡಿತ ಸಾಧಿಸಿದರೂ ಬುಮ್ರಾ 6 ವಿಕೆಟ್ ಗಳಿಸಿ ದಾಖಲೆ ಬರೆದಿದ್ದಾರೆ. ಮೂರನೇ ದಿನವಾದ…
Read More » - Top News

6 ತಿಂಗಳ ಬಳಿಕ ಇಂದು ಪವಿತ್ರಗೌಡ ರಿಲೀಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ…
Read More » - Top News

ವಿಜಯೇಂದ್ರ ಮೇಲಿನ 150 ಕೋಟಿ ಲಂಚದ ಆಮಿಷದ ಬಗ್ಗೆ ಅಧಿವೇಶನದಲ್ಲಿ ಚರ್ಚೆ : ಪರಮೇಶ್ವರ್
ಬೆಂಗಳೂರು : ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾನ್ಪಾಡಿ ಆರಂಭದಲ್ಲಿ ಯಾವ ರೀತಿಯ ಹೇಳಿಕೆ ನೀಡಿದ್ದರು ಎಂದು ಕಣ್ಣೆದುರಿಗೇ ಇದೆ, ಈಗ ತಿರುಚಿ ಮಾತನಾಡುತ್ತಿರುವುದು ಸ್ಪಷ್ಟವಾಗುತ್ತಿದೆ…
Read More » - Top News

ಚಿಕ್ಕಮಗಳೂರಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆ ನೀಡಿದ ಶಿಲ್ಪಾ ಶೆಟ್ಟಿ ದಂಪತಿ
ಚಿಕ್ಕಮಗಳೂರು : ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ ಮಠಕ್ಕೆ…
Read More » - Top News

ಗೃಹಲಕ್ಷ್ಮೀ ಯೋಜನೆ ಹಣದಿಂದ ಕೊಳವೆ ಬಾವಿ ಕೊರೆಸಿದ ಅತ್ತೆ-ಸೊಸೆ : ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ
ಬೆಳಗಾವಿ: ಗದಗದ ಅತ್ತೆ ಸೊಸೆ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೇಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದರು. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ ಸೊಸೆ ನಡುವೆ ಜಗಳ ಎನ್ನುತ್ತಿದ್ದ ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ…
Read More » - Sports

WPL Auction 2025: ಬೆಂಗಳೂರಿನಲ್ಲಿ ಇಂದು ಡಬ್ಲ್ಯುಪಿಎಲ್ ಮಿನಿ ಹರಾಜು: 19 ಸ್ಥಾನಕ್ಕೆ 120 ಮಂದಿ ಅದೃಷ್ಟ ಪರೀಕ್ಷೆ
ಬೆಂಗಳೂರು: 2025ರ ವುಮೆನ್ಸ್ ಪ್ರೀಮಿಯರ್ ಲೀಗ್(WPL) ಆಟಗಾರ್ತಿಯರ ಮಿನಿ ಹರಾಜು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೇವಲ 19 ಸ್ಥಾನಗಳಿಗೆ ಹರಾಜು ನಡೆಯಲಿದ್ದು, 91 ಭಾರತೀಯರು…
Read More » - Top News

ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಮಾರುವವರೇ ಸುಖವಾಗಿದ್ದಾರೆ : ತಹಸೀಲ್ದಾರ್ ಬೇಸರದ ಮಾತು
ಹಾಸನ: ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ ಎಂದು ಸರ್ಕಾರಿ ನೌಕರಿ ಬಗ್ಗೆ ಹಾಸನದ ಹೊಳೆನರಸೀಪುರ ತಹಸೀಲ್ದಾರ್ ಬೇಸರ ವ್ಯಕ್ತಪಡಿಸಿದ್ದಾರೆ.…
Read More » - Top News

ಬೆಂಗಳೂರಿನ ಸರ್ಜಾಪುರ ಸ್ವಿಫ್ಟ್ ಸಿಟಿ ತಾಣವಾಗಲಿದೆ : ಎಂಬಿ ಪಾಟೀಲ್ – ಏನಿದು ಹೊಸ ಯೋಜನೆ?
ಕರ್ನಾಟಕ ಸರ್ಕಾರ ಈಗ ಹೊಸ ಹೊಸ ಯೋಜನೆಗಳಿಗೆ ಕೈ ಹಾಕಲು ಸಜ್ಜಾಗಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ ಅನ್ನೋ ಅಪವಾದವನ್ನು ತೊಳೆದು ಹಾಕಲು ಈಗ ಹೊಸ…
Read More » - Top News

ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರಾ ಬಿ.ವೈ ವಿಜಯೇಂದ್ರ
ಯತ್ನಾಳ್ ಆ್ಯಂಡ್ ಟೀಂಗೆ ಡೆಲ್ಲಿಗೆ ಕರೆಸಿಕೊಂಡು ಬುದ್ಧಿ ಹೇಳಿ ಹೈಕಮಾಂಡ್ ಕಳಿಸಿತ್ತು.. ಆದ್ರೆ, ಈಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಪರ ಬಣ ಇವತ್ತು ಪೂರ್ವಭಾವಿ…
Read More » - Top News

ಇಂದು ಶ್ರೀರಂಗಪಟ್ಟಣದಲ್ಲಿ ಮೊಳಗಲಿದೆ ಹನುಮನಾಮ ಭಜನೆ; 5 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
ಮಂಡ್ಯ : ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಯಾತ್ರೆ ಸಾಗುವ ಪಟ್ಟಣದ…
Read More » - Top News

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ : ನೂತನ ಅಧ್ಯಕ್ಷರಾದ ಸಾರಾ ಗೋವಿಂದು
ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ಚಲನಚಿತ್ರ ಮಂಡಳಿಯ ಚುನಾವಣೆಯಲ್ಲಿ ಇವಿಎಂ ಮಿಷನ್ ಬಳಸಲಾಗಿದ್ದು ಸಾರಾ ಗೋವಿಂದ್ ಬಣದ ಎಂ. ನರಸಿಂಹಲು ಅಭೂತಪೂರ್ವ ಗೆಲುವು ಪಡೆದಿದ್ದಾರೆ. ವಜ್ರೇಶ್ವರಿ…
Read More » - Top News

ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ– ತಲೆಮರೆಸಿಕೊಂಡಿದ್ದ ಪತ್ನಿ ಬಂಧನ
ಲಕ್ನೋ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಅತುಲ್…
Read More » - Top News

ಬೆಂಗಳೂರು ಮೆಟ್ರೋ ರೈಲಿನಲ್ಲಿ ಭಿಕ್ಷುಕರ ಕಾಟ; ವಿಡಿಯೋ ವೈರಲ್
ಬೆಂಗಳೂರು: ಟ್ರಾಫಿಕ್ ಸಿಗ್ನಲ್, ದೇವಸ್ಥಾನ, ಬಸ್, ರೈಲು ನಿಲ್ದಾಣ, ಬಸ್ ನಿಲ್ದಾಣ, ಈಗ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲೂ ಭಿಕ್ಷಾಟನೆ ಶುರುವಾಗಿದೆ. ಮೆಟ್ರೋದಲ್ಲಿ ವಿಶೇಷ ಚೇತನ ವ್ಯಕ್ತಿಯೊಬ್ಬ…
Read More » - Top News

ಹುಣ್ಣಿಮೆಯಿಂದ ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ವಿಶೇಷ ಬಸ್ ಸೇವೆ
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು…
Read More » - Top News

ಕೋವಿಡ್ ಅಕ್ರಮ ಆರೋಪ: ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಯ್ತು ಎಫ್ಐಆರ್
ಬೆಂಗಳೂರು: ಮಹಾಮಾರಿ ಕೊರೊನಾ ಬಿಕ್ಕಟ್ಟಿನ ವೇಳೆ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ನಿಯಮಬಾಹಿರವಾಗಿ ಖರೀದಿಸಿ ಸರ್ಕಾರ ಬೊಕ್ಕಸಕ್ಕೆ ಸುಮಾರು 167 ಕೋಟಿ ರೂ.…
Read More » - Top News

ಸುವರ್ಣಸೌಧದಲ್ಲಿ ವಡ್ಡ ಪದ ಬಳಕೆ: ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ
ಬೆಳಗಾವಿ: ಸುವರ್ಣ ವಿಧಾನಸಭೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ನಿನ್ನೆ ಮಾತನಾಡುವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ…
Read More » - Top News

ಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್; ಮುಂಜಾನೆಯೇ ಬಿಡುಗಡೆ
ಅಮರಾವತಿ: ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.…
Read More » - Top News

ಸಚಿವೆ ಲಕ್ಷ್ಮೀ ಹೆಬಾಳ್ಕರ್ಗೆ 1 ಕೆಜಿ ಬಂಗಾರ ಆಫರ್ ಕೊಟ್ಟ ಮುರುಗೇಶ ನಿರಾಣಿ
ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೆ ಸಮಾಜದ ಋಣ ತೀರಿಸಿದಂತೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬಾಳ್ಕರ್ಗೆ ಮಾಜಿ ಸಚಿವ ಮುರುಗೇಶ ನಿರಾಣಿ ತಿರುಗೇಟು ನೀಡಿದ್ದಾರೆ.…
Read More » - Top News

ದರ್ಶನ್ಗೆ ಜಾಮೀನು ಮಂಜೂರು: ಹ್ಯಾಪಿ ನ್ಯೂಸ್ ಎಂದು ಸಂಭ್ರಮಿಸಿದ ರಕ್ಷಿತಾ ಪ್ರೇಮ್
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಹೈಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ಹ್ಯಾಪಿ ನ್ಯೂಸ್…
Read More » - Top News

ವಾಯುಭಾರ ಕುಸಿತ, ಬೆಳಗ್ಗಿನಿಂದಲೇ ಮೊಡ ಕವಿದ ವಾತಾವರಣ, ರಾಜಧಾನಿ ಸುತ್ತಮುತ್ತ ತುಂತುರು ಮಳೆ
ಬೆಂಗಳೂರು: ಸಮುದ್ರ ಮಟ್ಟ ಪ್ರದೇಶದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಬೆಂಗಳೂರು ನಗರ ಸೇರಿ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇದ್ದು,…
Read More » - Top News

Allu Arjun : ಇದೇ ಕಾರಣಕ್ಕೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅರೆಸ್ಟ್
ಹೈದರಾಬಾದ್: ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ…
Read More » - Top News

ಇಂದಿನಿಂದ ಮಹಾಕುಂಭ ಮೇಳ- ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಮಹಾಕುಂಭ ಮೇಳ- 2025ಕ್ಕೆ ಭರದಿಂದ ಸಿದ್ಧತೆ ನಡೆದಿವೆ. ರೈಲ್ವೆ ಇಲಾಖೆಯ 1,609 ಕೋಟಿ ರೂ. ಮೊತ್ತದ ವಿವಿಧ…
Read More » - Top News

ಅಂಜನಾದ್ರಿಯಲ್ಲಿ ಇಂದು ಹನುಮಮಾಲಾ ವಿಸರ್ಜನೆ
ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಇಂದು ಐತಿಹಾಸಿಕ ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ…
Read More » - Top News

ಬೆಂಗಳೂರು: ಮುಗಿಯದ ಇ-ಖಾತಾ ಸಂಕಷ್ಟ, ಅಧಿಕಾರಿಗಳ ನಡೆಯಿಂದ ಜನ ಕಂಗಾಲು
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಇನ್ನು, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ,…
Read More » - Top News

ಮರಗಳ ಮಾರಣ ಹೋಮ ಆರೋಪ: ನಮ್ಮ ಮೆಟ್ರೋ ವಿರುದ್ಧ ಪರಿಸರ ಪ್ರೇಮಿಗಳ ಹೋರಾಟಗಾರರ ಆಕ್ರೋಶ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ನೂರಾರು ಮರಗಳ ಮಾರಣಹೋಮ ಮಾಡಲಾಗಿದೆ. ಇದರಿಂದ ಈ ವರ್ಷ ಬೆಂಗಳೂರಿನಲ್ಲಿ ಜನರು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗಿದ್ದಾರೆ.…
Read More » - Top News

ಇಂದು ದರ್ಶನ್ ಜಾಮೀನು ಭವಿಷ್ಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ಭವಿಷ್ಯ ಇಂದು (ಡಿ.13)…
Read More » - Top News

ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದ ಬಳಿಕ ಗುಕೇಶ್ ಬಾಲ್ಯದ ವಿಡಿಯೋ ವೈರಲ್
ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್ಶಿಪ್ನ 14ನೇ ಮತ್ತು ಅಂತಿಮ ಸುತ್ತಿನ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ.ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ…
Read More » - Top News

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಗಾದಿ-ಯಡವಟ್ಟಿನ ಮೇಲೆ ಯಡವಟ್ಟು ಮಾಡುತ್ತಿರುವ ಸರ್ಕಾರ
ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ವಿಚಾರದಲ್ಲಿ ಸರ್ಕಾರ ಯಡವಟ್ಟಿನ ಮೇಲೆ ಯಡವಟ್ಟು ಮಾಡಿ ಮುಜುಗರಕ್ಕೆ ಒಳಗಾಗ್ತಿದೆ. ವಾಟರ್ ಆ್ಯಕ್ಟ್ 1974 ರ ಅಡಿ ಮಂಡಳಿಯ…
Read More » - Top News

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು
ಬೆಂಗಳೂರು: ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವದಿಂದ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ…
Read More » - Top News

ಜನರಿಗೆ ಬಿಜೆಪಿ ಪದಾಧಿಕಾರಿಗಳು ಬದಲು? ಅನುರಾಗ್ ಸಿಂಗ್ ಠಾಕೂರ್ ಹೊಸ ಅಧ್ಯಕ್ಷ ಸಂಭವ
ಬೆಳಗಾವಿ: ಹೊಸ ವರ್ಷಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಆಗಲಿದ್ದು, ಆ ಬಳಿಕ ರಾಜ್ಯದಲ್ಲೂ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆ…
Read More » - Top News

ವರದಿಗಾರ ಮೇಲೆ ಹಲ್ಲೆ ಮಾಡಿದ್ಯಾಕೆ ಮೋಹನ್ ಬಾಬು!? ರಾತ್ರಿ ಅಲ್ಲಿ ನಡೆದಿದಾದ್ರು ಏನು?
ಟಾಲಿವುಡ್ ನಟ ಮೋಹನ್ ಬಾಬು ಕುಟುಂಬದಲ್ಲಿ ಕಳೆದ ಕೆಲವು ದಿನಗಳಿಂದ ಕಿರಿಕ್ ಶುರುವಾಗಿದೆ. ಆಸ್ತಿಗೆ ಸಂಬಂಧಿಸಿದಂತೆ ಮೋಹನ್ ಬಾಬು ಪುತ್ರರಾದ ಮಂಚು ಮನೋಜ್, ಮಂಚು ವಿಷ್ಣು ಕಿತ್ತಾಡಿಕೊಂಡಿದ್ದಾರೆ.…
Read More » - Top News

ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಕಾರವಾರ: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರು…
Read More » - Top News

ಚಿತ್ರದುರ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು: ಕಸಿ ಕಂದಮ್ಮನನ್ನು ಅಗಲಿದ ತಾಯಿ
ಚಿತ್ರದುರ್ಗ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಂದರ್ಭದಲ್ಲಿ ಚಿತ್ರದುರ್ಗದಲ್ಲೂ ಸಹ ಬಾಣಂತಿಯ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿಯು 40 ದಿನದ ಕಂದಮ್ಮನನ್ನು…
Read More » - Top News

ಪಂಚಭೂತಗಳಲ್ಲಿ ಲೀನವಾದ ರಾಜಕೀಯ ಮುತ್ಸದಿ ಎಸ್.ಎಂ ಕೃಷ್ಣ
ಮಂಡ್ಯ: ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ನಡೆಯಿತು. ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ…
Read More » - Top News

ಚಿಕ್ಕಬಳ್ಳಾಪುರ ಹೂದೋಟಕ್ಕೆ ದೃಷ್ಟಿ ಆಗದಂತೆ ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ!
ಚಿಕ್ಕಬಳ್ಳಾಪುರ: ಬೆಳೆಗಳಿಗೆ ದೃಷ್ಟಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಬಿದ್ದ ಮಣ್ಣಿನ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ದೃಷ್ಟಿ ಬೊಂಬೆ ಮಾಡಿ…
Read More » - ರಾಜ್ಯ

ಸಿದ್ದರಾಮಯ್ಯ ಹೆಂಡ್ತಿಗೆ ಹ್ಯಾಂಡ್ ಸಮನ್ಸ್ ನೀಡೋಕೆ ಹೇಳಿದ ಹೈಕೋರ್ಟ್
ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣಗೆ ಸಿಎಂ ಪತ್ನಿ ಮತ್ತು ಬಾವಮೈದುನಗೆ ಹ್ಯಾಂಡ್ ಸಮನ್ಸ್ ನೀಡಬೇಕಂತಾ ಹೇಳಿದೆ. ಹೈಕೋರ್ಟ್ ಈ…
Read More » - Top News

ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಅಕ್ಟೋಬರ್ನಲ್ಲಿ ನಾಲ್ವರು ಬಾಣಂತಿಯರು ಸಾವು
ರಾಯಚೂರು: ಬಳ್ಳಾರಿಯು ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರ ಹಾಗೂ ಶಿಶುಗಳ ಮಾರನ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ…
Read More » - Top News

60 ವರ್ಷದ ಹಿಂದಿನ ಎಸ್ಎಂ ಕೃಷ್ಣ ಮದುವೆಯ ಆಮಂತ್ರಣ ಪತ್ರಿಕೆ ವೈರಲ್!
ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ…
Read More » - #Exclusive News

SM Krishna Death: ನಾಳೆ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ
ಬೆಂಗಳೂರು, ಡಿಸೆಂಬರ್ 10: ಬಹುದಿನಗಳಿಂ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಇಂದು (ಮಂಗಳವಾರ) ಬೆಳಗಿನ…
Read More » - #Exclusive News

SM Krishna: ಎಸ್ಎಂ ಕೃಷ್ಣ ಬರೆದಿದ್ದ ಕೊನೆಯ ಪತ್ರ ಇಲ್ಲಿದೆ
ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರಿಗೆ 92 ವರ್ಷವಾಗಿತ್ತು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ…
Read More » - #Exclusive News

SM Krishna: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರ ಸಂತಾಪ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ…
Read More » - #Exclusive News

ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ: ಪ್ರಧಾನಿಗೆ ಮನವಿ
ಬೆಂಗಳೂರು: ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಗಳನ್ನು ಬಿತ್ತರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್.ಗೋವಿಂದಸ್ವಾಮಿ…
Read More » - #Exclusive News

ಚಳಿಗಾಲದ ಅಧಿವೇಶನದಲ್ಲಿ ಇಬ್ಬರು ಮಾಜಿ ಶಾಸಕರಿಗೆ ಆಸನ ಮೀಸಲು: ಜಿಲ್ಲಾಡಳಿತದ ದಿವ್ಯನಿರ್ಲಕ್ಷ್ಯ!
ಬೆಳಗಾವಿ: ಕುಂದಾ ನಗರಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪ್ರಸ್ತುತ ಸಂಸದರಾಗಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಮೀಸಲಿಡಲಾಗಿದೆ. ಪ್ರಸ್ತುತ ಸಂಸದರಾಗಿರುವ ಇಬ್ಬರು…
Read More » - #Exclusive News

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ…
Read More » - #Exclusive News

ಅಮೆರಿಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಟ್ರಂಪ್ ಕಠಿಣ ನಿಲುವು
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಾವು ಅಧಿಕಾರ ವಹಿಸಿಕೊಂಡ ನಂತರ, ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುವ ಯೋಜನೆಯೊಂದಿಗೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ…
Read More » - #Exclusive News

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; 15 ವಿದೇಯಕ ಮಂಡನೆ ಸಾಧ್ಯತೆ, ಸರ್ಕಾರಕ್ಕೆ 3004 ಪ್ರಶ್ನೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಹತ್ತು ದಿನಗಳ ಕಾಲ ನಡೆಯಲಿದೆ. ವಕ್ಫ್, ಬಾಣಂತಿಯರ ಸಾವು ಮುಂತಾದ ವಿಚಾರಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ…
Read More » - #Exclusive News

Champions Trophy 2025: ಟೀಮ್ ಇಂಡಿಯಾದ 3+2 ಪಂದ್ಯಗಳು ಸ್ಥಳಾಂತರ..!
Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೈಯಲ್ಲಿದೆ. ಆದರೆ ಪಾಕ್ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನಾಡಲು ಬಿಸಿಸಿಐ ನಿರಾಕರಿಸಿದೆ. ಹೀಗಾಗಿ…
Read More » - #Exclusive News

ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ವೇ ಕರ್ನಾಟಕದಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತ
ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ವೇಯ ಕರ್ನಾಟಕ ಭಾಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಸಣ್ಣಪುಟ್ಟ ಕೆಲಸಗಳನ್ನು ಹೊರತುಪಡಿಸಿ 71 ಕಿಲೋಮೀಟರ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿದೆ ಎಂದು ಎನ್ಎಚ್ಎಎಐ ಅಧಿಕಾರಿಗಳು ತಿಳಿಸಿದ್ದಾರೆ.…
Read More » - #Exclusive News

ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ವಿನೂತನ ಕಾರ್ಯಕ್ರಮ: ಕನ್ನಡ ಮಾತನಾಡುವ ಬಾಯಿಗೆ ಮಿಠಾಯಿ
ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ “ಕನ್ನಡ ಮಾತನಾಡುವ ಬಾಯಿಗೆ ಮಿಠಾಯಿ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರೊ. ಕೃಷ್ಣೇಗೌಡ ಮತ್ತು ಹಂಸಲೇಖ ಅವರು ಈ ಕಾರ್ಯಕ್ರಮಕ್ಕೆ…
Read More » - #Exclusive News

ದೆಹಲಿ ಚಲೋ: ಶಂಭು ಗಡಿಭಾಗದಿಂದ ರಾಷ್ಟ್ರ ರಾಜಧಾನಿಗೆ ರೈತರ ಪ್ರತಿಭಟನಾ ಮೆರವಣಿಗೆ
ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು 101 ಮಂದಿ ರೈತರ ಗುಂಪು…
Read More » - #Exclusive News

ಅರ್ಜುನ್ ಜನ್ಯ ನಿರ್ದೇಶನದ ’45’ ಚಿತ್ರಕ್ಕೆ ಹಾಲಿವುಡ್ ತಂತ್ರಜ್ಞರು! ಆಸ್ಕರ್ ನಾಮಿನೇಟೆಡ್ ಮಾರ್ಸ್ ಕಂಪನಿ ಜೊತೆ CG ಕೆಲಸ
’45’ ಸಿನಿಮಾವನ್ನು ಸೂರಜ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಂಗೀತ ಸಂಯೋಜನೆಯಿಂದ ಹೆಸರುವಾಸಿಯಾಗಿರುವ ಅರ್ಜುನ್ ಜನ್ಯ, ತಮ್ಮ ಮಹತ್ವಕಾಂಕ್ಷೆ ಚೊಚ್ಚ ನಿರ್ದೇಶನದ…
Read More » - #Exclusive News

ಶ್ರೀಲೀಲಾಗೆ ಮದುವೆ ಮಾಡುವ ಜವಾಬ್ದಾರಿ ಈ ಸ್ಟಾರ್ ನಟನದ್ದು
Sreeleela: ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಶ್ರೀಲೀಲಾ ಗುರುತಿಸಿಕೊಂಡಿದ್ದಾರೆ. ಮಾತ್ರವಲ್ಲದೆ ತೆಲುಗು ಚಿತ್ರರಂಗದ ದಿಗ್ಗಜರ ಪ್ರೀತಿಗೂ ಪಾತ್ರರರಾಗಿದ್ದಾರೆ. ಇದೀಗ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟರೊಬ್ಬರು, ಶ್ರೀಲೀಲಾ…
Read More » - #Exclusive News

ಜಮ್ಮು-ಕಾಶ್ಮೀರ: ಉಧಂಪುರದಲ್ಲಿ ಇಬ್ಬರು ಪೊಲೀಸರ ಮೃತದೇಹ ಪತ್ತೆ, ಅನುಮಾನ ಹೆಚ್ಚಿಸಿದ ಗುಂಡೇಟಿನ ಗಾಯ
ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಇತರ ವಿಧಿವಿಧಾನಗಳಿಗಾಗಿ ಜಿಎಂಸಿ ಉಧಂಪುರಕ್ಕೆ ಕೊಂಡೊಯ್ಯಲಾಗುತ್ತಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಜಮ್ಮು: ಜಮ್ಮು ಮತ್ತು ಕಾಶ್ಮೀರದ…
Read More » - #Exclusive News

ಹೊಸವರ್ಷ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಅಸ್ತ್ರ
ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಮಾದಕ ದ್ರವ್ಯ ಮತ್ತು ಮದ್ಯಪಾನದ ದುರುಪಯೋಗ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತ್ವರಿತ ಪರೀಕ್ಷಾ ಕಿಟ್ಗಳನ್ನು ಬಳಸಿ, ಅನುಮಾನಾಸ್ಪದ…
Read More » - #Exclusive News

ನಂದಿನಿ ದೋಸೆ ಹಿಟ್ಟು ಶೀಘ್ರ ಮಾರುಕಟ್ಟೆಗೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ
ನಂದಿನಿ ಬ್ಯಾಂಡ್ ಅಡಿ ಡಿಸೆಂಬರ್ ಅಂತ್ಯದೊಳಗೆ ದೋಸೆಹಿಟ್ಟು ಮಾರುಕಟ್ಟೆಗೆ ಪದಾರ್ಪಣೆ ಮಾಡಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ವಾರದೊಳಗೆ ಕಾರ್ಯಾದೇಶ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಸಂಸ್ಥೆಯ ವ್ಯವಸ್ಥಾಪಕ…
Read More » - #Exclusive News

Syria: ಡಮಾಸ್ಕಸ್ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್ ದೇಶದಿಂದ ಪಲಾಯನ
ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ…
Read More » - #Exclusive News

ಖೈದಿಯ ಗುಪ್ತಾಂಗದಲ್ಲಿ ಮೊಬೈಲ್ ಪತ್ತೆ
ಭಾವನಗರ ಜೈಲಿನ ಪೋಕ್ಸೊ ಪ್ರಕರಣದ ಆರೋಪಿ ರವಿ ಬಾರಯ್ಯನ ವಿಚಿತ್ರ ವರ್ತನೆಯಿಂದ ಪೊಲೀಸರಿಗೆ ಅನುಮಾನ ಬಂದಿತ್ತು. ಆಸ್ಪತ್ರೆಯ ಎಕ್ಸ್-ರೇ ಪರೀಕ್ಷೆಯಲ್ಲಿ ಆತನ ಗುದನಾಳದಲ್ಲಿ ಮೊಬೈಲ್ ಫೋನ್ ಇರುವುದು…
Read More » - #Exclusive News

ಬೆಂಗಳೂರು: ಹೆಬ್ಬಾಳ-ಸಿಲ್ಕ್ಬೋರ್ಡ್ ಸುರಂಗ ರಸ್ತೆಗೆ ಸಿದ್ಧತೆ
ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ‘ಬೆಂಗಳೂರು ಟ್ವಿನ್ ಟನಲ್ ಪ್ರಾಜೆಕ್ಟ್’ ಎಂದು ಹೆಸರಿಡಲಾಗಿದೆ. ಈ ಯೋಜನೆ ಸಾಲ ನೀಡುವುದಕ್ಕೆ ಸಿದ್ದವಿರುವ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ‘ಬಂಡವಾಳ…
Read More » - #Exclusive News

ಬೆಳಗಾವಿ: ಆರು ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳ ಸಾವು!
ಬೆಳಗಾವಿಯಲ್ಲಿ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು 322 ಶಿಶುಗಳು ಮೃತಪಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದಿರುವುದು, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದ…
Read More » - #Exclusive News

ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾ ಮೋಹನ್ ದಾಸ್ ಅಗರವಾಲ್
ಬೆಂಗಳೂರು: ಶೋಕಾಸ್ ನೋಟಿಸ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಡುವ ಉತ್ತರವನ್ನು ಗಮನಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್…
Read More » - #Exclusive News

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡೋದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…
Read More » - #Exclusive News

ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ಜಗತ್ತಿಗೆ ಮಾದರಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಬೆಂಗಳೂರು: ರೋಗ ನಿರೋಧಕ ಶಕ್ತಿ, ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇಡೀ ಜಗತ್ತೇ ನಮ್ಮ ಆಹಾರ ಪದ್ಧತಿಯನ್ನು ಅಪೇಕ್ಷಿಸುತ್ತಿದೆ ಎಂದು ಕೇಂದ್ರ…
Read More » - #Exclusive News

ಬಗೆದಷ್ಟು ಬಯಲಾಗುತ್ತಿದೆ ಮುಡಾ ಅಕ್ರಮ: ಕೇವಲ 3 ಸಾವಿರಕ್ಕೆ 60*40 ಸೈಟ್ ಮಾರಾಟ
ಮೈಸೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳನ್ನು 3 ಸಾವಿರ, 6 ಸಾವಿರ ರೂಪಾರಯಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.…
Read More » - #Exclusive News

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್ಕುಮಾರ್-ಗೀತಾ
ಶಿವರಾಜ್ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ…
Read More » - #Exclusive News

Armed Forces Flag Day 2024: ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ನೋಡಿ
ದೇಶದ ರಕ್ಷಣೆಗಾಗಿ ಅಪಾರ ತ್ಯಾಗ, ಸೇವೆಯನ್ನು ಮಾಡುವವರೆಂದರೆ ಯೋಧರು. ಇಂತಹ ಭಾರತೀಯ ಸಶಸ್ತ್ರ ಪಡೆಗಳ ವೀರ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಯನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರ…
Read More » - #Exclusive News

ಕರ್ನಾಟಕಕ್ಕೆ ಮೋದಿ ಗಿಫ್ಟ್: 3 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ
ಕೇಂದ್ರ ಸರ್ಕಾರವು 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಇದರಲ್ಲಿ ಕರ್ನಾಟಕಕ್ಕೆ ಮೂರು ಹೊಸ ವಿದ್ಯಾಲಯಗಳು ಸಿಗಲಿವೆ. ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ವಿಸ್ತರಿಸಲಾಗುತ್ತಿದೆ. ಈ…
Read More » - #Exclusive News

ಸ್ವಪಕ್ಷೀಯರ ವಿರುದ್ಧ ಯತ್ನಾಳ್ ಟೀಕೆ ನಿಲ್ಲಿಸಬೇಕು: ರೇಣುಕಾಚಾರ್ಯ
ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೈಕಲ್ ತುಳಿಯುವ ಮೂಲಕ ಪಕ್ಷ ಕಟ್ಟಿ ಬೆಳೆಸಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ ವಿರುದ್ಧ ಧ್ವನಿ ಎತ್ತುವುದು ಸರಿಯಲ್ಲ. ನಾವು ಹೋರಾಟ…
Read More » - #Exclusive News

ಬಾಣಂತಿಯರ ಸಾವು: ಲೋಕಾಯುಕ್ತಕ್ಕೆ ಬಿಜೆಪಿ ದೂರು, ಸಚಿವ ಗುಂಡೂರಾವ್ ರಾಜೀನಾಮೆಗೆ ಆಗ್ರಹ
ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕೊಡಬೇಕು. ವೈದ್ಯಕೀಯ ಕ್ಷೇತ್ರಕ್ಕೆ ಅಗತ್ಯ ಸುಧಾರಣೆ ತರಬೇಕಾಗಿದೆ. ಭ್ರಷ್ಟಾಚಾರ, ಕಳಪೆ ಗುಣಮಟ್ಟದ ಔಷಧಿ ಮತ್ತು ಇತರ ಸಲಕರಣೆಗಳು ಅಕ್ರಮವಾಗಿ ಸರಬರಾಜಾಗದಂತೆ ಎಚ್ಚರಿಕೆ ವಹಿಸಬೇಕು.…
Read More » - #Exclusive News

ಗುಡ್ ನ್ಯೂಸ್: ಸರ್ಜಾಪುರ-ಹೆಬ್ಬಾಳ ಮೆಟ್ರೋ ಕಾಮಗಾರಿಗೆ ಸರ್ಕಾರ ಅಸ್ತು
ಕರ್ನಾಟಕ ಸರ್ಕಾರವು ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರ ಅಡಿಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ. ಉದ್ದದ ಕೆಂಪು ಮಾರ್ಗವನ್ನು ಅನುಮೋದಿಸಿದೆ. 28,405 ಕೋಟಿ ರೂಪಾಯಿ ವೆಚ್ಚದ…
Read More » - #Exclusive News

ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಭೂಮಿ ಹಂಚಿಕೆಯಲ್ಲಿನ ಭ್ರಷ್ಟಾಚಾರದ ಹಗರಣ ಬೆಳಕಿಗೆ ಬಂದಿದೆ. ಒಂದು ಕೋಟಿ ರೂಪಾಯಿಗೂ ಹೆಚ್ಚು ಬೆಲೆ ಬಾಳುವ 23 ನಿವೇಶನಗಳನ್ನು ಕೇವಲ 3…
Read More » - Top News

ಇಂದು ದರ್ಶನ್ಗೆ ಬೇಲ್ ಕ್ಯಾನ್ಸಲ್– ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ಗೆ ರೆಗ್ಯುಲರ್ ಬೇಲ್ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.9ಕ್ಕೆ ಮುಂದೂಡಿದೆ. ಕೊಲೆ…
Read More » - Top News

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ
ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್ ಯುವ…
Read More » - Top News

ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ – ಕಾಂಗ್ರೆಸ್ ಸಂಸದ ಮನುಸಿಂಘ್ವಿ ವಿರುದ್ಧ ತನಿಖೆಗೆ ಆದೇಶ
ನವದೆಹಲಿ: ರಾಜ್ಯಸಭೆಯ ಸದಸ್ಯರ ಸೀಟಿನಲ್ಲಿ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ರಾಜ್ಯಸಭೆಯ ಸೀಟ್ ನಂಬರ್…
Read More » - Top News

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಜೆಸಿಬಿ ಮೂಲಕ ಮನೆ ಗೋಡೆ ಧ್ವಂಸ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ದಿನೇ ದಿನೇ ಮಿತಿ ಮೀರಿದೆ. ಜಾಗದ ವಿಚಾರಕ್ಕೆ ಮನೆ ಮಾಲೀಕನಿಗೆ ಥಳಿಸಿದ್ದಲ್ಲದೇ, ಜೆಸಿಬಿ ತಂದು ಮನೆಯ ಗೋಡೆ ಧ್ವಂಸಗೊಳಿಸಿರುವ…
Read More » - #Exclusive News

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಶಂಭು ಗಡಿಯಲ್ಲಿ ಟ್ರಾಫಿಕ್ ಜಾಮ್ ಭೀತಿ
ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ಬೃಹತ್ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಭೀತಿ ಶುರುವಾಗಿದೆ. ಶುಕ್ರವಾರ…
Read More » - Top News

ಮುಡಾ ಕೇಸ್ : ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದನ್ನ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು…
Read More » - Top News

ಪುಷ್ಪ 2 ಸಿನಿಮಾ ಬಗ್ಗೆ ಅಲ್ಲು ಅರ್ಜುನ್ಗೆ ಮಗ ಪತ್ರದಲ್ಲಿ ಏನು ಬರೆದಿದ್ಧಾರೆ? ಪುತ್ರನ ಲೆಟರ್ ಶೇರ್ ಮಾಡಿದ ಬನ್ನಿ
ಪುಷ್ಪ ದಿ ರೂಲ್ ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿ ದಾಖಲೆಯತ್ತ ಮುನ್ನುಗುತಿದೆ. ಅಲ್ಲು ಅರ್ಜುನ್ ಅವರ ಮಗ ಅಲ್ಲು ಅಯಾನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದ್ದಾರೆ. ಅಪ್ಪನಿಗಾಗಿ ಮಗ…
Read More » - #Exclusive News

ಇರಾನ್ನ ತೈಲ ಸಾಗಿಸಿದ 2 ಭಾರತೀಯ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ
ಅಮೆರಿಕ ಇರಾನ್ನ ತೈಲ ಸಾಗಿಸುವ ಭಾರತದ ಎರಡು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ. ವಾಷಿಂಗ್ಟನ್: ಇಸ್ರೇಲ್ ವಿರುದ್ಧದ ಯುದ್ಧಕ್ಕೆ ನೇರವಾಗಿ ಧುಮುಕಿರುವ ಇರಾನ್ಗೆ ಆರ್ಥಿಕವಾಗಿ ಪೆಟ್ಟು ಕೊಡುವ…
Read More » - #Exclusive News

ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ
ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ಸಮರ ಕಾನೂನಿನ ಕಲ್ಪನೆಯ ಮಾಸ್ಟರ್ ಮೈಂಡ್ ಎಂದು ಅವರನ್ನು ಕರೆಯಲಾಗಿತ್ತು. ದಕ್ಷಿಣ…
Read More » - #Exclusive News

ನಾಗ ಚೈತನ್ಯ-ಶೋಭಿತಾ ಮದುವೆ: ಸೊಸೆಗೆ ಅದ್ಧೂರಿ ಸ್ವಾಗತ ನೀಡಿದ ನಾಗಾರ್ಜುನ್
ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಬುಧವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದಂಪತಿಯ ವಿವಾಹದ ಚಿತ್ರಗಳು ಬಹಿರಂಗಗೊಂಡಿವೆ. ನಾಗಾರ್ಜುನ್ ಅವರು ಸೊಸೆಯನ್ನು ಕುಟುಂಬಕ್ಕೆ ಸ್ವಾಗತಿಸಿದರು ಮತ್ತು ಮಗ…
Read More » - #Exclusive News

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಎರಡು ಬದಲಾವಣೆ ಖಚಿತ
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಹೊನಲು ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯವು ಭಾರತದ ಎರಡನೇ ವಿದೇಶಿ…
Read More » - #Exclusive News

ಮನಿಶ್ ಮಲ್ಹೋತ್ರಾ ಬಳಿ ಬಟ್ಟೆ ಖರೀದಿಸಬೇಕಿದ್ರೆ ಜೇಬ್ ಗಟ್ಟಿ ಇರಬೇಕು; ಇವರು ಚಾರ್ಜ್ ಮಾಡೋದೆಷ್ಟು?
ಮನಿಶ್ ಬಳಿ ಸಾಮಾನ್ಯ ಲೆಹಂಗಾ ಖರೀದಿ ಮಾಡಬೇಕು ಎಂದರೆ ಒಂದರಿಂದ ಮೂರು ಲಕ್ಷ ರೂಪಾಯಿ ಪಾವತಿಸಲು ನೀವು ಸಿದ್ಧರಿರಬೇಕು. ಇದರ ಬೆಲೆ 15 ಲಕ್ಷ ರೂಪಾಯಿವರೆಗೂ ಹೋಗುತ್ತದೆ.…
Read More » - #Exclusive News

ಹೊಸ ವರ್ಷ ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ
ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಚೀನಾದ ಚಾಲಕ ರಹಿತ ಮೆಟ್ರೋ ರೈಲು ಹೊಸ ವರ್ಷದಿಂದ ಸಂಚಾರ ಶುರು…
Read More » - Top News

BSY ಮಾತನ್ನು ದಿಲ್ಲಿಯಲ್ಲೇ ಸ್ವಾಗತಿಸಿದ ಯತ್ನಾಳ್ : ಏಕಾಏಕಿ ಸಾಫ್ಟ್ ಆಗಲು ಕಾರಣವೇನು?
ಬೆಂಗಳೂರು: ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು ನವದೆಹಲಿಯಲ್ಲಿ ಶಿಸ್ತು…
Read More » - ರಾಜಕೀಯ

ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ.
ಮಂಡ್ಯ: ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಮಂಡ್ಯದ ಕೆಆರ್ ಪೇಟೆಯಲ್ಲಿ…
Read More » - ರಾಜಕೀಯ

ಮಾಜಿ ಸಚಿವ ಎಚ್. ಡಿ. ರೇವಣ್ಣ ಹೇಳುವುದೇನು?ಹಾಸನದ ಕಾಂಗ್ರೆಸ್ ಸಮಾವೇಶದಲ್ಲಿ
ಹಾಸನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಈ ಸಮಾವೇಶ ಕುತೂಹಲಕ್ಕೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ ಅಭಿಮಾನಿ ಬಳಗದ ‘ಸ್ವಾಭಿಮಾನಿ ಸಮಾವೇಶ’ ಎಂದು…
Read More » - Sports

ಕಳೆದೊಂದು ದಶಕದಿಂದ ನಾನು ಧೋನಿಯ ಜೊತೆ ಮಾತನಾಡುತ್ತಿಲ್ಲ: ಹರ್ಭಜನ್ ಸಿಂಗ್- ಕಾರಣ ಏನು?
ತಾವು ಮತ್ತು ಎಂಎಸ್ ಧೋನಿ ಪರಸ್ಪರ ಮಾತನಾಡುವುದಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಾವು…
Read More » - Top News

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ? ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು:: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ.…
Read More » - Top News

ಮುಡಾ ಕೇಸ್ಗೆ ಹೊಸ ಟ್ವಿಸ್ಟ್;ಬರೋಬ್ಬರಿ ₹700 ಕೋಟಿ ಹಗರಣ..?
ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದು ಮುಡಾ ಸೈಟು ಅಕ್ರಮ ಹಂಚಿಕೆ ಆರೋಪದ ಪ್ರಕರಣ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಈ…
Read More » - Top News

ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾಹನ ತಡೆದ ಪೊಲೀಸರು
ಘಾಜಿಯಾಬಾದ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ವಾಹನವನ್ನು ಘಾಜಿಪುರ ಗಡಿಯಲ್ಲಿ ತಡೆಹಿಡಿಯಲಾಗಿದೆ. ಇಬ್ಬರೂ ನವದೆಹಲಿಯಿಂದ…
Read More » - Top News

ಹೈಕಮಾಂಡಿಗೆ ನನ್ನ ವೀಕ್ನೆಸ್ ಮತ್ತು ಬಲ ಏನು ಎನ್ನುವುದು ಗೊತ್ತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಹಾಸನದಲ್ಲಿ ಡಿಸೆಂಬರ್ 5 ರಂದು ಕಾಂಗ್ರೆಸ್ ಆಯೋಜಿಸಿರುವ ಸಮಾವೇಶದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ಎಂದು ಹೆಸರಿಡಲಾಗಿತ್ತು. ಇದೀಗ ಜನ ಕಲ್ಯಾಣ…
Read More » - Top News

ಅಮೃತಸರ: ಪಂಜಾಬ್ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ! ವಿಡಿಯೋ ಇಲ್ಲಿದೆ
ಅಮೃತಸರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಇಂದು ಬುಧವಾರ ಅಮೃತಸರದ ಸ್ವರ್ಣ ಮಂದಿರದ ಹೊರಗೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ ಘಟನೆ ನಡೆದಿದೆ.…
Read More » - Top News

‘ಪುಷ್ಪ 2’ 3ಡಿ ವರ್ಷನ್ ಈ ವಾರ ರಿಲೀಸ್ ಆಗಲ್ಲ; ಕಾರಣ ಇಲ್ಲಿದೆ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ವಿಶ್ವಾದ್ಯಂತ ಲಕ್ಷಾಂತರ ಟಿಕೆಟ್ಗಳು ಮಾರಾಟ ಆಗಿದ್ದು, ರಿಲೀಸ್ಗೂ ಮುನ್ನವೇ ಬುಕಿಂಗ್ ಟಿಕೆಟ್ಗಳಲ್ಲಿ 100…
Read More » - #Exclusive News

ಚುನಾವಣಾ ಬಾಂಡ್ ಬಹುಕೋಟಿ ಹಗರಣ ಆರೋಪ; ಬಿಜೆಪಿ ನಾಯಕರ ವಿರುದ್ಧ ಕೇಸ್ ರದ್ದು.!
ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್…
Read More » - #Exclusive News

ಕೆಎಸ್ಆರ್ಟಿಸಿ ಬಸ್ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್
ಕೆಎಸ್ಆರ್ಟಿಸಿ ಬಹುತೇಕ ಎಲ್ಲಾ ಬಸ್ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಯುಪಿಐ ಆ್ಯಪ್ ಮೂಲಕ ಟಿಕೆಟ್ಗೆ ದುಡ್ಡು ಪಾವತಿಸಲು ಇದರಿಂದ ಸುಲಭವಾಗಲಿದೆ. ಕಂಡಕ್ಟರ್ಗಳಿಗೆ ಇಟಿಎಂ…
Read More » - #Exclusive News

ಹೊಂದಾಣಿಕೆ ರಾಜಕಾರಣದ ಆರೋಪ: ವಿಜಯೇಂದ್ರ ಹೇಳಿದ್ದಿಷ್ಟು
ಯಾವಾಗ ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ಘೋಷಿಸಿದರೋ ಅಂದಿನಿಂದ ರಾಜ್ಯದಲ್ಲಿ ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇನೆ. ಕೆಲ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹೊಂದಾಣಿಕೆ ರಾಜಕಾರಣದ…
Read More »














































































































































