Freedom TV
- #Exclusive News

ವಿಶೇಷ ಚೇತನರ ಆರೈಕೆದಾರರಿಗೂ ಸಿಗುತ್ತೆ 1000 ರೂ: ಸಿಎಂ ಸಿದ್ದರಾಮಯ್ಯ
ವಿಶೇಷ ಚೇತನರಿಗೆ ಉದ್ಯೋಗ ಒದಗಿಸುವ ಸಲುವಾಗಿಯೇ ಸಮಿತಿಯೂ ರಚನೆಯಾಗಿದೆ. ಕಳೆದ ಬಜೆಟ್ನಲ್ಲಿ ವಿಶೇಷ ಚೇತನರ ಕಲ್ಯಾಣಕ್ಕೆ ₹44 ಕೋಟಿ ನಿಗದಿಪಡಿಸಲಾಗಿತ್ತು. ಈ ಬಜೆಟ್ನಲ್ಲಿ ಕೇವಲ 10 ಕೋಟಿ…
Read More » - #Exclusive News

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆಯೂ ಮಳೆ
ಫೆಂಗಲ್ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಮುಂದಿನ ಒಂದೆರಡು ದಿನ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ…
Read More » - #Exclusive News

ಬೆಂಗಳೂರು: ಡಿಸಿಎಂ ಭರವಸೆ ಬಳಿಕ ಕಸದ ಲಾರಿ ಹಾಗೂ ಆಟೋ ಚಾಲಕರ ಮುಷ್ಕರ ವಾಪಸ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಭರವಸೆ ಮೇರೆಗೆ ಕಸದ ಲಾರಿ ಹಾಗೂ ಆಟೋ ಚಾಲಕರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಮನೆ ಮನೆಗಳಿಂದ ಕಸ ಸಂಗ್ರಹಿಸುವ ಹಾಗೂ…
Read More » - Top News

ಭಾರತದ ಸುದ್ದಿವಾಹಿನಿಗಳು ಯುವಜನತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ : ಬಾಂಗ್ಲಾದೇಶ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ
ಢಾಕಾ: ತಮ್ಮ ವಿರುದ್ಧ ಪ್ರಚೋದನಕಾರಿ ವಿಷಯಗಳ ಬಗ್ಗೆ ಸುದ್ದಿಗಳನ್ನು ಉಲ್ಲೇಖಿಸಿ ಸುದ್ದಿವಾಹಿನಿಗಳು ಪ್ರಸಾರ ಮಾಡುತ್ತಿದ್ದು, ಹೀಗಾಗಿ ಭಾರತದ ಎಲ್ಲಾ ಸುದ್ದಿವಾಹಿನಿಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾದೇಶ ಹೈಕೋರ್ಟ್ನಲ್ಲಿ…
Read More » - Top News

ಕೇಂದ್ರದಿಂದ ರಾಜ್ಯಗಳಿಗೆ ಬಂಪರ್ ಗಿಫ್ಟ್ : ವಿಶೇಷ ಅನುದಾನದಲ್ಲಿ 50,571 ಕೋಟಿ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ…
Read More » - Top News

ಫೆಂಗಲ್ ಚಂಡಮಾರುತ : ತಮಿಳು ನಾಡು ಪ್ರವಾಹ ನಿಭಾಯಿಸಲು ಸಿಎಂಗೆ ಪ್ರಧಾನಿ ಮೋದಿ ಭರವಸೆ
ನವದೆಹಲಿ: ಫೆಂಗಲ್ ಚಂಡಮಾರುತದಿಂದ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಸಾವು-ನೋವು ಉಂಟಾಗಿದ್ದು, ಬೆಳೆನಷ್ಟ, ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ತಮಿಳು ನಾಡು ಮುಖ್ಯಮಂತ್ರಿ…
Read More » - Top News

ತೀವ್ರ ಅನಾರೋಗ್ಯ, ಥಾಣೆಯ ಆಸ್ಪತ್ರೆಗೆ ದಾಖಲಾದ ಏಕನಾಥ್ ಶಿಂಧೆ..! ಮಹಾರಾಷ್ಟ್ರ ಹಂಗಾಮಿ ಸಿಎಂಗೆ ಏನಾಯ್ತು?
ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ವಿಳಂಬವಾಗುತ್ತಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಮನೆಯಿಂದ ಹೊರಗೆ ಬರಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಧೆ ಅವರ ಸ್ಥಿತಿ ನೋಡಿ ವೈದ್ಯರ…
Read More » - Top News

ಛತ್ರಪತಿ ಶಿವಾಜಿ ಮಹಾರಾಜ್ ಐತಿಹಾಸಿಕ ಪಾತ್ರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
ಬೆಂಗಳೂರು : ತೆಲುಗಿನಲ್ಲಿ ‘ಹನುಮಾನ್’ ಸಿನಿಮಾ ಘೋಷಣೆ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರ ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಘೋಷಣೆಯಾಗಿದೆ. ಈ…
Read More » - Top News

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್..! ಏನಿದು ದಿಢೀರ್ ಬೆಳವಣಿಗೆ..?
ಪುಷ್ಪ 2 ಕ್ರೇಜ್ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪ ಟ್ರೇಲರ್ ಸಖತ್ ಸದ್ದು ಮಾಡ್ತಿದೆ. ಅಲ್ಲು ಅರ್ಜುನ್ ಅಬ್ಬರವನ್ನು ಥಿಯೇಟರ್ನಲ್ಲಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಸುಕುಮಾರ್ ನಿರ್ದೇಶನದ ಅಲ್ಲು…
Read More » - Top News

ಭೂಮಿ ಸಮೀಪದಲ್ಲೇ ಹಾದು ಹೋಗಲಿದೆ ಫುಟ್ಬಾಲ್ ಸ್ಟೇಡಿಯಂ ಗಾತ್ರದ ಕ್ಷುದ್ರಗ್ರಹ..! ಭೂಮಿಗೆ ಕಾದಿದೆಯಾ ಗಂಡಾಂತರ..?
ದೆಹಲಿ: ಭೂಮಿಯ ಮೂಲಕ ಸ್ಟೇಡಿಯಂ ಗಾತ್ರದ ಬೃಹತ್ ಕ್ಷುದ್ರಗ್ರಹವೊಂದು ಮಂಗಳವಾರ ಹಾದುಹೋಗಲಿದೆ ಎಂದು ನಾಸಾ ವಿಜ್ಞಾನಿಗಳು ತಿಳಿಸಿದೆ. ಆದರೆ, ಇದು ಯಾವುದೇ ಅಪಾಯಕಾರಿಯಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸಿದ್ದಾರೆ.…
Read More » - Top News

ಬೇಸಿಗೆಗೂ ಮೊದಲೇ ಕನ್ನಡಿಗರಿಗೆ ಕಾದಿದೆ ಕರೆಂಟ್ ಶಾಕ್..? ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ
ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿ ಸೇರಿದಂತೆ ಇನ್ನಿತರೆ ಕಂಪನಿಗಳು ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಬೇಸಿಗೆ ಆರಂಭವಾಗೋ…
Read More » - Top News

ಸರ್ಕಾರ ಗ್ಯಾರಂಟಿಗಾಗಿ ಹಣ ಇಲ್ಲದೆ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪ
ಬೆಂಗಳೂರು: ಗ್ಯಾರಂಟಿ ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ವ್ಯಕ್ತಪಡಿಸುತ್ತಿದೆ. ಸಾರಿಗೆ ಇಲಾಖೆಯು ನೀಡಬೇಕಾದ 7154…
Read More » - #Exclusive News

ಶೀಘ್ರದಲ್ಲೇ ಮೆಟ್ರೋ ರೈಲಿನಲ್ಲೂ ಸಿಗಲಿದೆ 5ಜಿ ನೆಟ್ವರ್ಕ್
ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಕನಸು ಮತ್ತು ತುಂಬಾ ದೊಡ್ಡ ಸಮಸ್ಯೆ ಎಂದರೆ, ಮೆಟ್ರೋದಲ್ಲಿ ಸಂಚಾರ ಮಾಡುವಾಗ ಕಾಲ್ ಕನೆಕ್ಟ್ ಆಗದೇ ಇರುವುದು. ಆಟೋಮ್ಯಾಟಿಕ್ ಆಗಿ ಕಾಲ್…
Read More » - #Exclusive News

ರಷ್ಯಾ ಜೊತೆ ಸೇರಿ 400ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದ ಸಿರಿಯಾ ಸೇನೆ!
ಮಿಲಿಟರಿ ಕೇಂದ್ರೀಕೃತ ವಾಯು, ಕ್ಷಿಪಣಿ ಮತ್ತು ಫಿರಂಗಿ ದಾಳಿಗಳು ‘ಭಯೋತ್ಪಾದಕರಿಗೆ’ ಸೇರಿದ ಐದು ಕಮಾಂಡ್ ಸೆಂಟರ್ಗಳು ಮತ್ತು ಏಳು ಮದ್ದುಗುಂಡು ಡಿಪೋಗಳನ್ನು ನಾಶಪಡಿಸಿವೆ. ಡಮಾಸ್ಕಸ್: ಉತ್ತರ ಪ್ರಾಂತ್ಯದ…
Read More » - #Exclusive News

ಪಾಕಿಸ್ತಾನ್ ಜಿಂದಾಬಾದ್ ಅಂದರೂ ಕ್ರಮವಿಲ್ಲ, ನಮಗೆ ನೋಟಿಸ್: ಚಂದ್ರಶೇಖರನಾಥ ಸ್ವಾಮೀಜಿ
ತಮಗೆ ಹುಷಾರಿಲ್ಲ, ನಡೆಯಲೂ ಆಗುವುದಿಲ್ಲ ಎಂದು ಕ್ಷಮೆ ಕೇಳಿದರೂ ಈ ವಯಸ್ಸಿನಲ್ಲಿ ಕೇಸ್ ಹಾಕುತ್ತಾರೆ. ಪೊಲೀಸರು ನೋಟಿಸ್ ನೀಡಿದ್ದು ತಮಗೆ ಹೋಗಲು ಸಾಧ್ಯವಿಲ್ಲ. ಅವಶ್ಯವಿದ್ದರೆ ಮಠಕ್ಕೆ ಬಂದು…
Read More » - #Exclusive News

IND vs AUS: ಏನಿದು ಪಿಂಕ್ ಬಾಲ್ ಟೆಸ್ಟ್?
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ…
Read More » - #Exclusive News

ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತ ಮಳೆಯ ಅಬ್ಬರ: 10 ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ
ತಮಿಳುನಾಡು, ಕೇರಳ ಬಳಿಕ ಈಗ ಈ ಫೆಂಗಲ್ ಚಂಡಮಾರುತದ ಭೂತ ಕರ್ನಾಟಕಕ್ಕೂ ಕಾಲಿಟ್ಟಿದೆ. ಚಂಡಮಾರತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳಡಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯದಲ್ಲಿ ಭಾರಿ…
Read More » - #Exclusive News

ದಕ್ಷಿಣ ಭಾರತದಲ್ಲೂ ಸಂಸತ್ ಅಧಿವೇಶನಕ್ಕೆ ವೈಎಸ್ಆರ್ ಸಂಸದನ ಆಗ್ರಹ
ದಕ್ಷಿಣ ಭಾರತದಲ್ಲಿ ಸಂಸತ್ ಅಧಿವೇಶನ ನಡೆಸಬೇಕೆಂದು ವೈಎಸ್ಆರ್ ಕಾಂಗ್ರೆಸ್ ಸಂಸದ ಮದ್ದಿಲ ಗುರುಮೂರ್ತಿ ಆಗ್ರಹಿಸಿದ್ದಾರೆ. ಆದರೆ, ಈ ಪ್ರಸ್ತಾಪಕ್ಕೆ ದಕ್ಷಿಣದ ಸಂಸದರಿಂದಲೇ ವಿರೋಧ ವ್ಯಕ್ತವಾಗಿದೆ. ನವದೆಹಲಿ: ದಕ್ಷಿಣ…
Read More » - #Exclusive News

ಬಾಗಲಕೋಟೆ ಕ್ಷೀರ ಭಾಗ್ಯ ಹಗರಣ: 127 ಮುಖ್ಯೋಪಾಧ್ಯಾಯರಿಗೆ ನೋಟಿಸ್
ಬಾಗಲಕೋಟೆ ಜಿಲ್ಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 18 ಲಕ್ಷ ರೂಪಾಯಿ ಮೌಲ್ಯದ ಹಾಲಿನ ಪುಡಿ,…
Read More » - Top News

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿ ತೋರಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್
ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವನ್ನೆ ಹೇಳಿರುವ…
Read More » - Top News

ಗ್ಯಾಸ್ ಸಿಲಿಂಡರ್ ಬ್ಲಾಸ್ಟ್; ಒಂದೇ ಕುಟುಂಬದ ಮೂವರಿಗೆ ಗಂಭೀರ ಗಾಯ
ಆನೇಕಲ್: ಅನಿಲ ಸೋರಿಕೆಯಾಗಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ, ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದ್ದು, ಗಾಯಗೊಂಡವರು…
Read More » - Top News

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಿಸ್ತುಕ್ರಮದ ನೋಟಿಸ್ ಜಾರಿ
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…
Read More » - #Exclusive News

ಬ್ರಿಟನ್ ಸಂಸತ್ನಲ್ಲೂ ಸದ್ದು ಮಾಡಿದ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು
ಬ್ರಿಟನ್: ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆದ ಇಂಡೋ-ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ…
Read More » - #Exclusive News

ಹಿಂದೂಗಳ ಹೆಸರಿಟ್ಟುಕೊಂಡು ಜಿಗಣಿಯಲ್ಲಿ ಅಕ್ರಮ ವಾಸ: 12 ಪಾಕ್ ಪ್ರಜೆಗಳ ವಿರುದ್ಧ ಚಾರ್ಜ್ಶೀಟ್
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ, ಆತನ ಬಾಂಗ್ಲಾದೇಶದ ಪತ್ನಿ ಸೇರಿದಂತೆ 22 ಮಂದಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. 1,350 ಪುಟಗಳ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.…
Read More » - #Exclusive News

ಅಪಘಾತದಲ್ಲಿ ಪ್ರೊಬೆಷನರಿ IPS ಅಧಿಕಾರಿ ಸಾವು; ಇಂದು DySP ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಹರ್ಷವರ್ಧನ್ ದುರಂತ ಅಂತ್ಯ!
ಹಾಸನ: ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ…
Read More » - #Exclusive News

ಮಹಾಕುಂಭ ಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದ ಉತ್ತರ ಪ್ರದೇಶ ಸರ್ಕಾರ
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಪ್ರಯಾಗರಾಜ್ನ ಮಹಾ ಕುಂಭಮೇಳ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದೆ. ಈಗ ಮಹಾಕುಂಭದ ವೇಳೆಗೆ ಯುಪಿಯಲ್ಲಿ 75 ಅಲ್ಲ 76 ಜಿಲ್ಲೆಗಳು…
Read More » - #Exclusive News

ಬೆಂಗಳೂರಿನ ಆಸ್ಪತ್ರೆಯಲ್ಲಿ ದರ್ಶನ್ಗೆ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ? ಇಲ್ಲಿದೆ ಫೋಟೋ
ದರ್ಶನ್ ಅವರು ಕೆಲ ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದರಿಂದ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ…
Read More » - #Exclusive News

ಓಲಾ, ಊಬರ್, ರ್ಯಾಪಿಡೋಗೆ ಸೆಡ್ಡು: ನಗರ ಮೀಟರ್ ಆ್ಯಪ್ ಮೂಲಕ ಕಡಿಮೆ ಬೆಲೆಗೆ ಪ್ರಯಾಣ
ಬೆಂಗಳೂರಿನಲ್ಲಿ ಓಲಾ ಮತ್ತು ಉಬರ್ನ ಆಟೋಗಳಲ್ಲಿ ಹೆಚ್ಚುವರಿ ದರ ವಿಧಿಸುವುದನ್ನು ತಡೆಯಲು “ನಗರ ಮೀಟರ್” ಎಂಬ ಹೊಸ ಆ್ಯಪ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಆ್ಯಪ್ ಆರ್ಟಿಒ…
Read More » - Top News

ರಿಲೀಸ್ಗೂ ಮುನ್ನ ದಾಖಲೆ ಬರೆದ ‘ಪುಷ್ಪ 2’- 1 ಟಿಕೆಟ್ ಎಷ್ಟು ಸಾವಿರ?
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಬಾಕಿ ಉಳಿದಿವೆ. ಹಲವು ರಾಜ್ಯಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ನಿನ್ನೆ ಓಪನ್ ಆಗಿದೆ.…
Read More » - Top News

ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಅಶೋಕ್ ಎಲ್ಲಿದ್ರು ಡಿಕೆಶಿ ಪ್ರಶ್ನೆ
ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಸಮಯದಲ್ಲಿ ಬಿಜೆಪಿಯವರು ಎಲ್ಲೋಗಿದ್ರು? ನಿರ್ಮಲಾನಂದನಾಥ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡ್ತಿಲ್ಲ?…
Read More » - Top News

ಒಂದು ಕ್ಷಣವೂ ಯೋಚಿಸದೇ ದಾಖಲೆ ಬಿಡುಗಡೆ ಮಾಡಲಿ- ಯತ್ನಾಳ್ಗೆ ವಿಜಯೇಂದ್ರ ಬಹಿರಂಗವಾಗಿ ಸವಾಲ್
ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆಗಳು, ವೀಡಿಯೋಗಳು ಇದ್ರು ಒಂದು ಕ್ಷಣವೂ ಯೋಚನೆ ಮಾಡದೆ, ತಕ್ಷಣ ಬಿಡುಗಡೆ ಮಾಡಲಿ. ಶುಭ ಮುಹೂರ್ತಕ್ಕೆ ಕಾದು ಕುಳಿತುಕೊಳ್ಳುವುದು ಬೇಡ ಎಂದು…
Read More » - Top News

ವಿಜಯಪುರದ ಸಮೈರಾ ಈಗ ದೇಶದ ಅತ್ಯಂತ ಕಿರಿಯ ಪೈಲಟ್
ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ಪಾತ್ರರಾಗಿದ್ದಾರೆ..18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ.…
Read More » - Top News

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ.. ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ.. ಮೂರು ಜನ ಸಾವು
ಚೆನ್ನೈ: ಫೆಂಗಲ್ ಚಂಡಮಾರುತ ಕೊನೆಗೂ ನಿನ್ನೆ ರಾತ್ರಿ ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಿದ್ದು, ಭಾರಿ ಮಳೆ ಸುರಿಸುತ್ತಿದೆ. ತಮಿಳುನಾಡಿನ ಕರಾವಳಿಗೆ ಫೆಂಗಲ್ ಚಂಡಮಾರುತ ನಿನ್ನೆ ಅಪ್ಪಳಿಸಿದ್ದು, ರಾಜಧಾನಿ…
Read More » - Top News

ಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು
ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ…
Read More » - #Exclusive News

ತೆಲಂಗಾಣ ಪೊಲೀಸರಿಂದ ಎನ್ಕೌಂಟರ್, 7 ನಕ್ಸಲರು ಸಾವು
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸರು ಭಾರಿ ಯಶಸ್ಸು ಗಳಿಸಿದ್ದಾರೆ. ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ…
Read More » - Top News

ಫೆಂಗಲ್ ಚಂಡಮಾರುತಕ್ಕೆ ತಮಿಳುನಾಡು, ಆಂಧ್ರದಲ್ಲಿ ತತ್ತರ : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ
ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ…
Read More » - #Exclusive News

ವಿಜಯ್ ಪುತ್ರನ ಮೊದಲ ಸಿನಿಮಾ ಘೋಷಣೆ, ಅಭಿಮಾನಿಗಳಿಗೆ ನಿರಾಸೆ
Thalapathy Vijay: ದಳಪತಿ ವಿಜಯ್, ಭಾರತದ ಭಾರಿ ದೊಡ್ಡ ಸ್ಟಾರ್ ನಟರಲ್ಲಿ ಒಬ್ಬರು. ರಾಜಕೀಯ ಪ್ರವೇಶಿಸಿರುವ ಅವರು ಚಿತ್ರರಂಗದಿಂದ ದೂರಾಗುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೆ ಇದೀಗ ವಿಜಯ್…
Read More » - #Exclusive News

ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಓಟಿಎಸ್ ಗಡವು ಅಂತ್ಯ: ಬಿಬಿಎಂಪಿಯಿಂದ ಹರಾಜಿಗೆ ಸಿದ್ಧತೆ
ಬೆಂಗಳೂರು ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಯ ಒನ್ ಟೈಮ್ ಸೆಟ್ಲಮೆಂಟ್ (ಒಟಿಎಸ್) ಗಡುವು ಮುಗಿದಿದೆ. ಬಾಕಿ ಉಳಿಸಿಕೊಂಡವರಿಗೆ ಡಿಸೆಂಬರ್ 1ರಿಂದ ದಂಡ ಮತ್ತು ಬಡ್ಡಿ ವಿಧಿಸಲಾಗುತ್ತದೆ. ಮೂರು…
Read More » - #Exclusive News

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಯಾರು?
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. ಆದರೀಗ ಪಂತ್ ಲಕ್ನೋ ಸೂಪರ್ ಜೈಂಟ್ಸ್ ಪಾಲಾಗಿದ್ದಾರೆ. ಇದೀಗ…
Read More » - #Exclusive News

ಬೆಳಗಾವಿ ಅಧಿವೇಶನಕ್ಕೆ ಎಷ್ಟು ಕೋಟಿ ಖರ್ಚು ಮಾಡುತ್ತೆ ಸರ್ಕಾರ? ಪ್ರಸ್ತಾವನೆ ನೋಡಿದ್ರೆ ಶಾಕ್ ಆಗ್ತೀರಾ!
ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿದೆ. ಬೆಂಗಳೂರಿನಿಂದ ಎಲ್ಲ ಸಚಿವರು ಶಾಸಕರು, ಅಧಿಕಾರಿಗಳು ಬೆಳಗಾವಿಗೆ ಶಿಫ್ಟ್ ಆಗಲಿದ್ದಾರೆ. ಹಾಗಾಗಿ ಅವರುಗಳ ಖರ್ಚು…
Read More » - #Exclusive News

“ಪ್ರತಿ ದಾಳಿಯಿಂದ ನಾವು ಇನ್ನಷ್ಟು ಗಟ್ಟಿಯಾಗುತ್ತೇವೆ”; ಯುಎಸ್ ಆರೋಪಗಳಿಗೆ ಗೌತಮ್ ಅದಾನಿ ಮೊದಲ ಪ್ರತಿಕ್ರಿಯೆ
ನಮ್ಮ ವಿರುದ್ಧದ ಪ್ರತಿಯೊಂದು ದಾಳಿಯು ನಮ್ಮನ್ನು ಬಲಪಡಿಸುತ್ತದೆ ಮತ್ತು ಪ್ರತಿ ಅಡೆತಡೆಗಳು ಹೆಚ್ಚು ಚೇತರಿಸಿಕೊಳ್ಳಲು ಅದಾನಿ ಗ್ರೂಪ್ಗೆ ಮೆಟ್ಟಿಲು ಆಗುತ್ತವೆ ಎಂದು ರಾಜಸ್ಥಾನದ ಜೈಪುರದಲ್ಲಿ ಗೌತಮ್ ಅದಾನಿ…
Read More » - #Exclusive News

Petrol Diesel Price on December 01: ಡಿಸೆಂಬರ್ ಮೊದಲ ದಿನ ದೇಶಾದ್ಯಂತ ಇಂಧನ ದರ ಎಷ್ಟಿದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ.…
Read More » - #Exclusive News

ಭಾರಿ ಮಳೆ ಮುನ್ಸೂಚನೆ: ಅಧಿಕಾರಿಗಳ ರಜೆ ರದ್ದು..!
ಕೇಂದ್ರ ಸ್ಥಾನದಲ್ಲೇ ಇರಿ, ಮುನ್ನೆಚ್ಚರಿಕೆ ವಹಿಸಿ: ತುಷಾರ್ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರು ವುದರಿಂದ…
Read More » - #Exclusive News

ಪ್ರಾಸಿಕ್ಯೂಷನ್ ಇಲಾಖೆ ‘ಸಿಂಹ’ ವಿರುದ್ಧ FIR ; ಅವತ್ತು ಎಎಪಿ ಸ್ಕ್ಯಾಮ್ ಇವತ್ತು ಧಮ್ಕಿ ಪ್ಲಾನ್.!
ಬೆಂಗಳೂರು : ಎಎಪಿ ನೇಮಕ ಸ್ಕ್ಯಾಮ್ ನಲ್ಲಿ ಆರೋಪಿಯಾಗಿದ್ದ ಪ್ರಾಸಿಕ್ಯೂಷನ್ ಡಿಪಾರ್ಟ್ಮೆಂಟ್ ಆಡಳಿತಾಧಿಕಾರಿ ನಾರಾಯಣಸ್ವಾಮಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವರ್ಗಾವಣೆ ಆದೇಶ ಪಾಲಿಸದೆ ನಾನು ಸಿಂಹ…
Read More » - Top News

ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆ: ಫಡ್ನವಿಸ್ ಮತ್ತೆ ಸಿಎಂ ಆಗುವ ಸಾಧ್ಯತೆ
ಮುಂಬೈ: ಮಹಾರಾಷ್ಟ್ರದಲ್ಲಿ ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗಲಿದ್ದು, ದೇವೇಂದ್ರ ಫಡ್ನವಿಸ್ ಮತ್ತೆ ಮಹಾರಾಷ್ಟ್ರದ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಬಹುತೇಕ…
Read More » - Top News

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ವಿವಾದತ್ಮಕ ಹೇಳಿಕೆ : ಚಂದ್ರಶೇಖರನಾಥ ಶ್ರೀಗೆ ನೋಟಿಸ್
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಡಿಸೆಂಬರ್…
Read More » - #Exclusive News

Zaid Khan: ಡ್ರೋನ್ ಯಡವಟ್ಟು! ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ
ಕಲ್ಟ್ ಚಿತ್ರದ ನಾಯಕ ಜೈದ್ (Zaid Khan) ಹಾಗೂ ನಿರ್ದೇಶಕ ಅನಿಲ್ (Director Anil) ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಜೈದ್ ಖಾನ್ ಅವರು ಸಚಿವ…
Read More » - Freedom TV

2400 ಕೆಎಸ್ಆರ್ಪಿ ಪೊಲೀಸರ ನೇಮಕಕ್ಕೆ ಆದೇಶ
ಕೆಎಸ್ಆರ್ಪಿನಲ್ಲಿ ಇಂಡಿಯನ್ ಬೆಟಾಲಿಯನ್ಗಳನ್ನು (ಐಆರ್ಬಿ) ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಕೆಎಸ್ಆರ್ಪಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ಸರ್ಕಾರವು ಹಸಿರು ನಿಶಾನೆ ತೋರಿದೆ.…
Read More » - #Exclusive News

Indian Railways: ಹಬ್ಬದ ಸೀಸನ್ನಲ್ಲಿ143 ಕೋಟಿ ಜನ ಪ್ರಯಾಣ, 70 ದಿನದಲ್ಲಿ 12 ಸಾವಿರ ಕೋಟಿ ಆದಾಯ!
2024 ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಹಬ್ಬದ ತಿಂಗಳುಗಳಲ್ಲಿ ಪ್ರಯಾಣಿಕರ ಸೇವೆಗಳಿಂದ ರೈಲ್ವೇ ₹12,159.35 ಕೋಟಿ ಆದಾಯ ಗಳಿಸಿದೆ. ಸೆಪ್ಟೆಂಬರ್ 1 ರಿಂದ ನವೆಂಬರ್ 10 ರವರೆಗೆ…
Read More » - #Exclusive News

ಮಕ್ಕಳಿಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಪುಷ್ಪ ಪ್ರದರ್ಶನ: ಫೋಟೋಸ್ ನೋಡಿ
ಫ್ಲವರ್ ಶೋ ಅಂದರೆ ಸಾಕು ಮೊದಲಿಗೆ ನೆನಪಾಗುವುದು ಲಾಲ್ ಬಾಗ್. ಪ್ರತಿ ವರ್ಷ ನಡೆಯುವ ಲಾಲ್ ಬಾಗ್ ಫ್ಲವರ್ ಶೋಗೆ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಅಲ್ಲಿನ…
Read More » - #Exclusive News

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಸಂಚರಿಸಲಿವೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜನವರಿಯಲ್ಲಿ 320 ಹೊಸ ಎಸಿ ವಿದ್ಯುತ್ ಬಸ್ಸುಗಳನ್ನು ನಗರದಲ್ಲಿ ಓಡಿಸಲಿದೆ. ಓಂ ಕಂಪನಿಯು ಈ ಬಸ್ಸುಗಳನ್ನು 12 ವರ್ಷಗಳ ಗುತ್ತಿಗೆ…
Read More » - Top News

ಮಹಾರಾಷ್ಟ್ರಕ್ಕೆ ಫಡ್ನವಿಸ್ ಸಿಎಂ, ಪವಾರ್ ಡಿಸಿಎಂ – ಇಂದೇ ಅಧಿಕೃತ ಪ್ರಕಟಣೆ
ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್ಸಿಪಿ ನಾಯಕ ಅಜಿತ್ ಪವಾರ್ ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ…
Read More » - Top News

ಗುಜರಾತ್: ಯುವತಿಯನ್ನು ಕೊಂದು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ಹಂತಕ!
ಸೂರತ್: ಇತ್ತೀಚೆಗೆ ಗುಜರಾತ್ನ ರೈಲು ನಿಲ್ದಾಣದ ಸಮೀಪ ಅತ್ಯಾಚಾರಕ್ಕಾಗಿ ಯುವತಿಯ ಕೊಲೆಯಾಗಿತ್ತು. ಕೇಸ್ನ ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ. ಈತ ಯುವತಿಯ ಕೊಲೆ…
Read More » - Top News

ಚೀನಾ ತಲುಪಿದ ಕಾಲಿವುಡ್ ‘ಮಹಾರಾಜ’ 50 ಕೋಟಿ ಗಳಿಸಿದರೆ ‘ಬಾಹುಬಲಿ’ ದಾಖಲೆ ದೂಳಿಪಟ
ಒಂದು ಕಡೆ ಕಮರ್ಷಿಯಲ್ ಹೀರೋ ಆಗಿದ್ದುಕೊಂಡು ಯಾವುದೇ ಇಮೇಜಿಗೆ ಅಂಟಿಕೊಳ್ಳದ ದಕ್ಷಿಣ ಭಾರತದ ಏಕೈಕ ಹೀರೋ ವಿಜತ್ ಸೇತುಪತಿ. ಒಂದು ಸಿನಿಮಾ ಹಿಟ್ ಆಗುತ್ತಿದ್ದಂತೇ ಅದರ ಗೆಲುವನ್ನು…
Read More » - #Exclusive News

ಬಿಟೌನ್ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ ಇಡಿ ಸಂಕಷ್ಟ
ನವದೆಹಲಿ: ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್…
Read More » - Sports

RCB ಮಾಜಿ ಸ್ಪಿನ್ ಮಾಂತ್ರಿಕ ಚಹಲ್ ಪತ್ನಿ ಧನಶ್ರೀಗೆ ಸಿನಿಮಾದಲ್ಲಿ ಬೊಂಬಾಟ್ ಆಫರ್
ಟೀಮ್ ಇಂಡಿಯಾ ಸ್ಪಿನ್ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್ ಬಂದಿದೆ. ಚಹಲ್ ಪತ್ನಿಯ…
Read More » - Top News

ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್ ತೂಗುಗತ್ತಿ
ಬೆಂಗಳೂರು : ರಾಜ್ಯ ಸರಕಾರದ ವಿರುದ್ದ ಒಂದಿಲ್ಲೊಂದು ಹಗರಣಗಳ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಪ್ರಬಲ’ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಸರಕಾರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ…
Read More » - Top News

ಶಿಕ್ಷಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಕೈ ಮುಖಂಡನ ವಿರುದ್ಧ ಎಫ್ಐಆರ್
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಡಿ ಖಾಸಗಿ ಶಾಲೆಯ ಮಾಜಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಖಾಸಗಿ ಶಾಲೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ವಿರುದ್ಧ…
Read More » - Top News

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2024
ಬೆಂಗಳೂರು: ಕಲಾಭೂಮಿ ಪ್ರತಿಷ್ಠಾನ ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ. ನಟ, ನಿರ್ದೇಶಕ ಆಸ್ಕರ್ ಕೃಷ್ಣಾ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ 69 ನೇ ಕನ್ನಡ…
Read More » - Top News

ಲವ್, ಸೆಕ್ಸ್, ದೋಖಾ – ಇಲಿ ಪಾಷಾಣ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್, ಸೆಕ್ಸ್, ದೋಖಾ ಪ್ರಕರಣವೊಂದು ವರದಿಯಾಗಿದೆ. ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ…
Read More » - Top News

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್ ಪ್ರವೇಶಿಸಿದ ಗಾಂಧಿ…
Read More » - Top News

ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ…
Read More » - #Exclusive News

ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿ, ಚಿನ್ಮಯ್ ದಾಸ್ ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ಕಾನ್
ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿ ಸಾತನವಾದಿಗಳ ವಿರುದ್ಧದ ಹಿಂಸಾಚಾರ ಮತ್ತು ದಾಳಿಗಳನ್ನು ನಾವು ಖಂಡಿಸುತ್ತೇವೆ, ಸನಾತನ ಸಮುದಾಯಕ್ಕೆ ಶಾಂತಿಯುತವಾಗಿ ಬದುಕುವಂತೆ ಅನುವು ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಇಸ್ಕಾನ್…
Read More » - #Exclusive News

PCB – BCCI ನಡುವೆ ಒಪ್ಪಂದ: ಚಾಂಪಿಯನ್ಸ್ ಟ್ರೋಫಿ ನಡೆಯುವುದೆಲ್ಲಿ ಎಂಬುದು ಬಹಿರಂಗ
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಢಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್ಗಳಲ್ಲಿನ…
Read More » - #Exclusive News

ಸುದೀಪ್-ಉಪೇಂದ್ರ ನಡುವೆ ಸ್ಪರ್ಧೆ: ಹಿಂದೆ ಸರಿಯುತ್ತಾರಾ ಉಪ್ಪಿ?
Upendra-Sudeep: ಉಪೇಂದ್ರ ಹಾಗೂ ಸುದೀಪ್ ಒಳ್ಳೆಯ ಗೆಳೆಯರು. ಇಬ್ಬರೂ ಸಹ ‘ಮುಕುಂದ ಮುರಾರಿ’, ‘ಕಬ್ಜ’ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಆದರೆ ಈಗ ಇಬ್ಬರ ನಡುವೆ ಬಾಕ್ಸ್ ಆಫೀಸ್ನಲ್ಲಿ…
Read More » - #Exclusive News

ಕಲಬುರಗಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ..!
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಜೈಲಿನ ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಬೆದರಿಕೆ ಸಂದೇಶ ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.…
Read More » - #Exclusive News

ಅಕ್ರಮ ರೆಸಾರ್ಟ್ ನಿರ್ಮಾಣ ಮಾಡಿದವರ ವಿರುದ್ಧ ಎಪ್ ಐ ಆರ್ ದಾಖಲಿಸಲು ಆದೇಶ..!
ಕೊಪ್ಪಳ; ಕೊಪ್ಪಳ ತಾಲೂಕಿನ ನಾರಾಯಣ ಪೇಟೆ ಹಾಗೂ ರಾಜಾರಾಮ್ ಪೇಟೆಯ ವ್ಯಾಪ್ತಿಯ ನದಿಯಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ಮಾಡಲಾಗಿದ್ದು,ಕಲಬುರಗಿ ಪ್ರಾದೇಶೀಕ ಆಯುಕ್ತರಿಂದ ಕೊಪ್ಪಳ ಜಿಲ್ಲಾಧಿಕಾರಿಗೆ ಅಕ್ರಮ ರೆಸಾರ್ಟ್ ನಿರ್ಮಾಣ…
Read More » - #Exclusive News

ಭಾರಿ ಬೆಲೆಗೆ ಸುದೀಪ್ರ ‘ಮ್ಯಾಕ್ಸ್’ ಸಿನಿಮಾ ಸ್ಯಾಟಲೈಟ್ ಮತ್ತು ಒಟಿಟಿ ಹಕ್ಕು ಮಾರಾಟ
Kiccha Sudeep: ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ನಿನ್ನೆ ಘೋಷಣೆ ಮಾಡಲಾಗಿದೆ. ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಒಟಿಟಿ ಹಕ್ಕು ಈಗಾಗಲೇ ಭಾರಿ…
Read More » - Top News

ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಇಳಿಕೆ: ಬಜೆಟ್ ಕಡಿತ ಕಾರಣ ಇಲ್ಲಿದೆ!
ಬೆಂಗಳೂರು: ರಾಜ್ಯದಲ್ಲಿ ಬರೊಬ್ಬರಿ 1.3 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ…
Read More » - Freedom TV

ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ: ಸಿಎಂ ಸಿದ್ದರಾಮಯ್ಯ ಕರೆ
ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ನ : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ…
Read More » - Top News

700 ಕೋಟಿ ರೂ. ವೆಚ್ಚದ ರಸ್ತೆ ದುರಸ್ತಿಗೆ ಟೆಂಡರ್’ಗೆ ಆಹ್ವಾನ: BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » - Top News

ಕಿಡ್ನಾಪ್ ಆಪರೇಷನ್ ಸಕ್ಸಸ್.. ಬಟ್ ಪ್ಲಾನ್ ಫೈಲ್ಯೂರ್..! ಮಾಜಿ ಲವರ್ಗೆ ಖೆಡ್ಡ ತೋಡಿದ ಮಾಡ್ರನ್ ‘ಮೋಹಿನಿ’ ಅಂದರ್..!
ಹೊಸ ಭಾಯ್ ಫ್ರೆಂಡ್ ಜೊತೆ ಸೇರಿ ಹಳೆ ಲವರ್ಗೆ ಖೆಡ್ಡ..!? ಬೆಂಗಳೂರು : ಹೊಸ ಭಾಯ್ ಫ್ರೆಂಡ್ ಜೊತೆ ಸೇರಿ ಹಳೆ ಲವರ್ಗೆ ಖೆಡ್ಡ ತೋಡಿದ ಮಾಯಂಗನೆ..…
Read More » - Top News

RBI ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು: ಅಪೋಲೋ ಆಸ್ಪತ್ರೆಗೆ ದಾಖಲು
ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಬೆಳಿಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.…
Read More » - Top News

ಬಿಜೆಪಿ ಶಾಸಕನಿಗೆ ಉದಯಪುರ ಅರಮನೆ ಪ್ರವೇಶಕ್ಕೆ ನಿರಾಕರಣೆ – ಬೆಂಬಲಿಗರಿಂದ ಕಲ್ಲು ತೂರಾಟ
ಜೈಪುರ: ಮೇವಾರ್ ರಾಜಮನೆತನದ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮೇವಾರ್ಗೆ ಅರಮನೆಯ ಒಳಗಡೆ ಪ್ರವೇಶ ಮಾಡಲು ನಿರಾಕರಿಸಿದ್ದ ಹಾಗಾಗಿ ಅರಮನೆಯ ಬಿಜೆಪಿ ಬೆಂಬಲಿಗರಿಂದ ಹೊರಗಡೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.…
Read More » - Top News

ಕಲಬುರಗಿ : ನರ್ಸ್ ವೇಷದಲ್ಲಿ ಬಂದ ಮಹಿಳೆಯರಿಂದ ನವಜಾತ ಶಿಶು ಅಪಹರಣ
ಕಲಬುರಗಿ: ಗುಲಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ…
Read More » - Top News

ಬೀದರ್ : 4 ಪಾಕಿಸ್ತಾನದಷ್ಟು ಆಸ್ತಿಗೆ ವಕ್ಫ್ ಬೇಡಿಕೆ ಇಟ್ಟಿದೆ : ಯತ್ನಾಳ್ ಕಿಡಿ
ಬೀದರ್: ವಕ್ಫ್ ವಿರುದ್ಧ ಬಿಜೆಪಿ ನಾಯಕರು ಸಮರ ಸಾರಿದ್ದು, ಒಂದೆಡೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮೂರು ತಂಡಗಳನ್ನು ರಚನೆ ಮಾಡಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೆ,…
Read More » - Top News

ನೇತ್ರಾಣಿಯಲ್ಲಿ ಜಾಲಿಯಾಗಿ ಸ್ಕ್ಯೂಬಾ ಡೈವಿಂಗ್ ಮಾಡಿದ ಡಾಲಿ ಧನಂಜಯ
ಉಡುಪಿ: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯಗೆ ಸಿನಿಮಾ ಕೆಲಸದಲ್ಲಿ ಬ್ರೇಕ್ ಸಿಕ್ಕ ಬೆನ್ನಲ್ಲೇ ಸ್ನೇಹಿತರ ಜೊತೆ ಟ್ರಿಪ್ಗೆ ತೆರಳಿದ್ದಾರೆ. ಉಡುಪಿ ಜಿಲ್ಲೆಯ ನೇತ್ರಾಣಿ ದ್ವೀಪದ ಬಳಿ ಸಮುದ್ರದಲ್ಲಿ…
Read More » - Top News

ತುಮಕೂರು: ಗುರಾಯಿಸಿದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ತುಮಕೂರು: ಗುರಾಯಿಸಿದ್ದಾನೆಂದು ಆರೋಪಿಸಿ ಯುವಕನಿಗೆ 15 ಮಂದಿ ಯುವಕರಿದ್ದ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರು ನಗರದ ಬನಶಂಕರಿ ಬಳಿ ನಡೆದಿದೆ. ಕುಶಾಲ್ (23) ಹಲ್ಲೆಗೆ ಒಳಗಾದ…
Read More » - Top News

ಭೋವಿ ನಿಗಮ ಹಗರಣದ ತನಿಖೆಯ ಜೀವಾ ಆತ್ಮಹತ್ಯೆ ಕೇಸ್ – ಸಿಸಿಬಿಗೆ ವರ್ಗಾವಣೆ
ಬೆಂಗಳೂರು: ಭೋವಿ ನಿಗಮದ ಹಗರಣದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭೋವಿ…
Read More » - Top News

ಸಂಸತ್ ಚಳಿಗಾಲದ ಅಧಿವೇಶನ – ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತನ್ನು ಅಗೌರವಿಸುತ್ತಾರೆ ಕಾಂಗ್ರೆಸ್ಗೆ : ಮೋದಿ ವಾಗ್ದಾಳಿ
ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ…
Read More » - Top News

ಇಂದಿನಿಂದ ಬಸವನಗುಡಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ : ಫೋಟೋಸ್ ನೋಡಿ
ಬೆಂಗಳೂರು: ಬೆಂಗಳೂರು ಕರಗ ಎಷ್ಟು ಪ್ರಸಿದ್ಧವೋ ಅಷ್ಟೇ ಪ್ರಸಿದ್ಧಿ ಪಡೆದಿರುವುದು ಕಡಲೆಕಾಯಿ ಪರಿಷೆ ಜಾತ್ರೆ. ಬೆಂಗಳೂರಿನಲ್ಲಿ ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಸೋಮವಾರ ಬಸವನಗುಡಿಯ ದೊಡ್ಡ ಬಸವನ…
Read More » - Top News

ಬಿಜೆಪಿ ಅಧಿಕಾರದಲ್ಲಿ 2,900 ಎಕ್ರೆಗೆ ವಕ್ಫ್ ನೋಟಿಸ್; ಬಿಎಸ್ವೈಗೆ ಮುಖಭಂಗ ಮಾಡಲು ಯತ್ನಾಳ್ ಪ್ರತಿಭಟನೆ: ಪರಮೇಶ್ವರ್
ಬೆಂಗಳೂರು: ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ ಜಾರಿಯಾಗಿತ್ತು. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನೋಟಿಸ್ ಅನ್ನು ಅನುಮೋದನೆ ಮಾಡಿದ್ರು. ಅದಕ್ಕಾಗಿ ಶಾಸಕ…
Read More » - Sports

IPL 2025 Auction: ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಪಂತ್ – 27 ಕೋಟಿಗೆ ಲಕ್ನೋ ಪಾಲು
ಐಪಿಎಲ್ 2025 ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ಇತಿಹಾಸದಲ್ಲೆ ದಾಖಲೆ ಬರೆದಿದ್ದಾರೆ. ರಿಷಬ್ ಪಂತ್ ಬರೋಬ್ಬರಿ 27 ಕೋಟಿಗೆ ಲಕ್ನೋ ಸೂಪರ್ಜೈಂಟ್ಸ್ ಪಾಲಾಗಿದ್ದಾರೆ. ಆ ಮೂಲಕ ಐಪಿಎಲ್ನಲ್ಲೇ…
Read More » - Top News

ಕೇರಳದಿಂದ ಕರ್ನಾಟಕ ಕೆಂಪುದಳ ಶಿಫ್ಟ್.? ಪಶ್ಚಿಮಘಟಗಳಲ್ಲಿ ನಕ್ಸಲರಿಗಾಗಿ ANF ಶೋಧ..!
ಚಿಕ್ಕಮಗಳೂರು : ದಶಕದಿಂದ ನಕ್ಸಲರ ಸದ್ದಿಲ್ಲದೆ ಮೌನವಾಗಿದ್ದ ಮಲೆನಾಡಿನಲ್ಲಿ, ಮತ್ತೆ ಪ್ರತ್ಯೇಕ್ಷವಾದ ಕೆಂಪುದಳ.. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು.. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ,…
Read More » - Top News

ಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ
ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಚೆನ್ನಮ್ಮನ ಕಿತ್ತೂರು…
Read More » - Top News

ಸರ್ಕಾರಿ ಕೆಲಸ ಆಂದ್ರೆ.. ಲೂಟಿ ಹೊಡೆಯೋ ಕೆಲಸನಾ.? ಭ್ರಷ್ಟರ ಭಂಡಾರ ‘ಲೋಕಾ’ ಬಯಲು..!
ಬೆಂಗಳೂರು : ಸರ್ಕಾರಿ ಕೆಲಸ ಆಂದ್ರೆ ದೇವರ ಕೆಲಸ ಅಂತಾರೆ.. ಜನರ ಸೇವೆಯೇ ಜನಾರ್ಧನ ಸೇವೆ ಅಂತಾನೂ ಹೇಳ್ತಾರೆ.. ಆದ್ರೆ ಇವರನ್ನು ನೋಡಿದ್ರೆ.. ಸರ್ಕಾರಿ ಕೆಲಸ ಆಂದ್ರೆ..…
Read More » - Top News

ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ – ವಕ್ಫ್ ಅಧಿಕಾರಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆಗೆ ಅನುವು ಮಾಡಿಕೊಟ್ಟು ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ…
Read More » - Top News

ರಾಜ್ಯದ ನಗರಗಳಲ್ಲಿ ವಾಯುಮಾಲಿನ್ಯ ಮಟ್ಟ ನಿಯಂತ್ರಣದಲ್ಲಿದೆ: ವರದಿ ಏನಿದೆ..!
ಬೆಂಗಳೂರು: ಈ ವರ್ಷದ ಚಳಿಗಾಲದ ಅವಧಿಯಲ್ಲಿ ಕರ್ನಾಟಕದ ನಗರಗಳಲ್ಲಿನ ವಾಯು ಗುಣಮಟ್ಟ ಸೂಚ್ಯಂಕವು ದೇಶದ ಇತರ ನಗರಗಳಿಗಿಂತ ಉತ್ತಮವಾಗಿರುವು ತಿಳಿಸಲಾಗಿದೆ. ಇದಲ್ಲದೆ, ರಾಯಚೂರು ಕರ್ನಾಟಕದ ಸ್ವಚ್ಛ ನಗರ…
Read More » - Top News

ಶಿಗ್ಗಾಂವಿ ಸೋಲಿಗೆ ಒಳೇಟು ಕಾರಣ.. ರಾಜ್ಯ ಬಿಜೆಪಿಗರ ಮೇಲೆ ಹೈಕಮಾಂಡ್ ಬ್ರಹ್ಮಾಸ್ತ್ರ..!?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಎದುರು ನೋಡುತ್ತಿದ್ದ ಬಿಜೆಪಿ ವರಿಷ್ಠರಿಗೆ ಬೈ ಎಲೆಕ್ಷನ್ ಹೀನಾಯ ಸೋಲು ತೀವ್ರ ಮುಜುಗರ ತಂದಿದೆ. ರಾಜ್ಯ ಬಿಜೆಪಿಗರ ವಿರುದ್ಧ ಹೈಕಮಾಂಡ್…
Read More » - Top News

ಬಿಜೆಪಿ ಭದ್ರಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿಗೆ ಮುಖಭಂಗ
ಬಿಜೆಪಿ ಭದ್ರಕೋಟೆಯಾಗಿದ್ದ ಶಿಗ್ಗಾಂವಿಯಲ್ಲಿ ಭರತ್ಬೊಮ್ಮಾಯಿಗೆ ತೀವ್ರ ಮುಖಭಂಗವಾಗಿದೆ.. ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ 1,00,756 ಮತಗಳನ್ನ ಪಡೆದಿದ್ದು, ಭರತ್ ಬೊಮ್ಮಾಯಿ 87, 308 ವೋಟ್ಗಳನ್ನ ಪಡೆದಿದ್ದಾರೆ.. ಶಿಗ್ಗಾಂವಿಯಲ್ಲಿ…
Read More » - Top News

ಹ್ಯಾಟ್ರಿಕ್ ಸೋಲುಂಡ ನಿಖಿಲ್ ಕುಮಾರಸ್ವಾಮಿ..‘ಆ’ ಕಾರಣ ಮುಳುವಾಯ್ತಾ..?
ಚನ್ನ ಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಎದುರು NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. 1,12,642 ಗಳನ್ನ ಸಿ.ಪಿ.ಯೋಗೇಶ್ವರ್ ಗಳಿಸಿದ್ದು, ನಿಖಿಲ್ ಕುಮಾರಸ್ವಾಮಿ 87,229 ಮತಗಳಿಗೆ ಸೀಮಿತವಾಗಿದ್ದಾರೆ.. ಮಂಡ್ಯ,…
Read More » - Top News

ಪ್ರತಿಸ್ಪರ್ಧಿಗಳನ್ನ ಮಣಿಸಿ ಗೆದ್ದು ಬೀಗಿದ ಜ್ಯೂ.ಇಂದಿರಾ
ವಯನಾಡಿನಲ್ಲಿ ಗೆಲುವಿನ ಪ್ರಿಯಾಂಕಾ ಗಾಂಧಿ ಜಯಭೇರಿ ಬಾರಿಸಿದ್ದಾರೆ.. ಅಣ್ಣ ರಾಹುಲ್ಗಾಂಧಿ ದಾಖಲೆ ಮುರಿದು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿದ್ದಾರೆ . ಇನ್ನು, 2024ರ ಲೋಕ…
Read More » - Top News

ಅಭಿವೃದ್ಧಿ ಕಾರ್ಯ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಗೆಲುವು ಸಾಧಿಸಿದೆ : ಅನ್ನಪೂರ್ಣ ತುಕಾರಾಂ
ಬಳ್ಳಾರಿ: ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಕಾಂಗ್ರೆಸ್ ವಿಜೇತ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ…
Read More » - Top News

ಚನ್ನಪಟ್ಟಣ ಉಪಚುನಾವಣೆ 2024: ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ -ಆರ್.ಅಶೋಕ್
ಬೆಂಗಳೂರು: ಉಪುಚುನಾವಣೆಯಲ್ಲಿ ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ…
Read More » - Top News

2028ರ ಚುನಾವಣೆಯ ಗೆಲುವಿಗೆ ಇದು ಮುನ್ನುಡಿ: ಡಿಕೆ ಶಿವಕುಮಾರ್
ಬೆಂಗಳೂರು: ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದ್ದಾರೆ.…
Read More » - Top News

ಸೋಮವಾರದಿಂದ ಸಂಸತ್ತಿನ ಚಳಿಗಾಲ ಅಧಿವೇಶನ: 15 ಮಸೂದೆ ಮಂಡನೆಗೆ ಸರ್ಕಾರ ಸಿದ್ಧತೆ
ನವದೆಹಲಿ: ಬರುವ ಸೋಮವಾರ ನವೆಂಬರ್ 25ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ದೆಹಲಿಯಲ್ಲಿ ನಡೆಯಲಿದೆ. ಚಳಿಗಾಲ ಅಧಿವೇಶನದಲ್ಲಿ ಐದು ಹೊಸ ಶಾಸನಗಳು ಸೇರಿದಂತೆ 15 ಮಸೂದೆಗಳನ್ನು ಮೋದಿ ಸರಕಾರ…
Read More » - Top News

ಭ್ರಷ್ಟ ಅಧಿಕಾರಿಗಳ ಬೇಟೆ: ಶೋಧ ವೇಳೆ ಬರೋಬ್ಬರಿ 26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿ
ಬೆಂಗಳೂರು: ನಾಲ್ವರು ರಾಜ್ಯ ಸರ್ಕಾರಿ ಅಧಿಕಾರಿಗಳ 25 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ಗುರುವಾರ ಏಕಾಏಕಿ ದಾಳಿ ನಡೆಸಿದಾಗ ದಾಳಿ ನಡೆಸಿದಾಗ ಬರೋಬ್ಬರಿ 26.66 ಕೋಟಿ ರೂಪಾಯಿ…
Read More » - Top News

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ: ವರದಿಗಳಲ್ಲಿ ಯಾವುದೇ ಹುರುಳಿಲ್ಲವೆಂದ ಕೆನಡಾ
ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ…
Read More » - Top News

ರೇಣುಕಾ ಸ್ವಾಮಿ ಮೃತದೇಹದ ಮುಂದೆ ದರ್ಶನ್, ಆರೋಪಿಗಳು ಇರುವ ಫೋಟೊ ರಿಟ್ರೀವ್ : ಕೋರ್ಟ್ಗೆ ಸಿಕ್ತು ಪ್ರಬಲ ಸಾಕ್ಷ್ಯ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಅನಾರೋಗ್ಯ ಕಾರಣದ ನೇಪ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಆಯಾಗಿದ್ದಾರೆ. ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಪಡೆದಿರುವ…
Read More » - Top News

ಸರ್ಕಾರದ ಮೇಲೆ ವಿಶ್ವಾಸವೇ ಇಲ್ಲದಂತೆ ಮಾತನಾಡಿದ್ದಾರೆ – ಡಾ.ಜಿ ಪರಮೇಶ್ವರ್
ರಾಜ್ಯದಲ್ಲಿರುವ ಕರ್ನಾಟಕ ಸರ್ಕಾರ ಯಾವಾಗ್ ಬೀಳುತ್ತೆ.. ಈವಾಗ್ ಬೀಳುತ್ತೆ ಅಂತ ವಿಪಕ್ಷಗಳು ಜಾಗಟೆ ಬಾರಿಸುತ್ತಿವೆ. ಡಿಸೆಂಬರ್ ಕ್ರಾಂತಿ ಬಗ್ಗೆ ಭವಿಷ್ಯ ನುಡಿಯುತ್ತಿವೆ. ಇದಕ್ಕೆ ಪೂರಕ ಎನ್ನುವಂತೆ ಗೃಹಮಂತ್ರಿ…
Read More » - Top News

ಬಡವರ ರೇಷನ್ ಕಾರ್ಡ್ ವಾಪಸ್ ಕೊಡದೇ ಹೋದ್ರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟ – ರೇಣುಕಾಚಾರ್ಯ
ಬೆಂಗಳೂರು: ರದ್ದಾಗಿರುವ ಬಡವರ ರೇಷನ್ ಕಾರ್ಡ್ಗಳನ್ನು ಸರ್ಕಾರ ವಾಪಸ್ ಕೊಡದೇ ಹೋದರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟದ ಮೂಲಕ ಬಿಜೆಪಿ ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ…
Read More » - ಫ್ರೀಡಂ ಟಿವಿ ವಿಶೇಷ

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ..? FACT CHECK ಏನು..?
ಕೇಂದ್ರ ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸು 60 ರಿಂದ 62 ಕ್ಕೆ ಏರಿಕೆ ಮಾಡಲಾಗಿದೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.. ಇತ್ತೀಚೆಗೆ ನಡೆದ ಕೇಂದ್ರ…
Read More » - Top News

ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಕೇಸ್ನ ದರ್ಶನ್, ಪವಿತ್ರಾಗೌಡ ಸೇರಿ ಆರು…
Read More » - Top News

ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – ಮಹದೇಶ್ವರನ ಎಷ್ಟು ಕೋಟಿ ಇಲ್ಲದೆ ನೋಡಿ..!
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಮತ್ತೆ ಕೋಟ್ಯಧೀಶನಾಗಿದ್ದಾನೆ. ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ…
Read More » - Top News

ಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ: ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮಹಿಳೆಯ ಕೊಲೆ!
ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ಗೋಣಿಚೀಲದಲ್ಲಿ 23 ವರ್ಷದ ದಲಿತ ಮಹಿಳೆಯ ಶವ ಪತ್ತೆಯಾಗಿದೆ. ಯುವತಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಹತ್ಯೆ…
Read More » - Top News

ಬಿಲಿಯನೇರ್ ವಿರುದ್ಧ ಅಮೆರಿಕಾದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್ ಅರೆಸ್ಟ್ ವಾರೆಂಟ್
ಭಾರತದ ಬಿಲಿಯನೇರ್ ಗೌತಮ್ ಅದಾನಿ ಲಂಚ, ವಂಚನೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಬಹುಕೋಟಿ ವಂಚನೆ ಪ್ರಕರಣದಲ್ಲಿ ನ್ಯೂಯಾರ್ಕ್ ಯುಎಸ್ ಜಿಲ್ಲಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ 62ರ ಹರೆಯದ…
Read More » - Top News

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ; ಗಣ್ಯರಿಂದ ಸಂತಾಪ
ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ…
Read More » - #Exclusive News

ಕಾವೇರಿ ನಿಗಮದ ಎಂಡಿ ಮಹೇಶ್ ಮನೆ ಮೇಲೆ ಲೋಕಾ ದಾಳಿ: ಅಕ್ರಮದ ಮಹತ್ವದ ದಾಖಲೆಗಳು ಪತ್ತೆ
ಕಾವೇರಿ ನಿಗಮದ ಎಂಡಿ ಮಹೇಶ್ ಮೇಲೆ ಲೋಕಾಯುಕ್ತರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಕಳೆದ ವರ್ಷದಿಂದ ನಿಗಮದ ಎಂಡಿ…
Read More » - Top News

ದೆಹಲಿ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ?
ನವದೆಹಲಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿಮಿತ್ತ ಇಂದು ಗುರುವಾರ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣ ಕುರಿತು ಕಾಂಗ್ರೆಸ್ ನ ನಾಯಕರುಗಳಾದ ಅಭಿಷೇಕ್ ಸಿಂಘ್ವಿ ಜೊತೆಗೆ ಮುಂದಿನ…
Read More » - #Exclusive News

ಟೌನ್ ಪ್ಲ್ಯಾನಿಂಗ್ ತಿಪ್ಪೇಸ್ವಾಮಿ ಮನೆ ಮೇಲೆ ಮೆಗಾ ರೇಡ್: ಲಂಚದ ಹೆಸ್ರಲ್ಲಿ ಜಮೀನು ಕೇಳ್ತಿದ್ದ ಭ್ರಷ್ಟನ ಖಜಾನೆಗೆ ಲೋಕಾಯುಕ್ತರ ಲಗ್ಗೆ
ರಾಜ್ಯದ ಕಡುಭ್ರಷ್ಟ ಅಧಿಕಾರಿ ಟೌನ್ ಪ್ಲ್ಯಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ…
Read More » - Top News

ಡೊಮಿನಿಕಾ ಅತ್ಯುನ್ನತ ನಾಗರಿಕ ಪ್ರಶಸ್ತಿ‘ಆರ್ಡರ್ ಆಫ್ ಎಕ್ಸಲೆನ್ಸ್’ನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ ಮೋದಿ!
ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ ಜಾರ್ಜ್ಟೌನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಎಕ್ಸಲೆನ್ಸ್’ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ,…
Read More » - Top News

ವಿದೇಶಿ ಸಂಸತ್ತಿನಲ್ಲಿ ಅತಿ ಹೆಚ್ಚು ಭಾಷಣ ಮಾಡಿದ ಪ್ರಧಾನಿ ಮೋದಿ: ಇಂದು ಮೋದಿಯ 14ನೇ ಭಾಷಣ
ಪ್ರಧಾನಿ ನರೇಂದ್ರ ಮೋದಿ ಗಯಾನಾ ಪ್ರವಾಸದಲ್ಲಿದ್ದಾರೆ, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ…
Read More » - Top News

LOKAYUKTA RAID: ಬೆಳ್ಳಂಬೆಳಗ್ಗೆ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಮೆಗಾ ರೇಡ್
ಬೆಂಗಳೂರು: ರಾಜ್ಯದಾದ್ಯಂತ ಲೋಕಾಯುಕ್ತ ಮತ್ತೆ ಭ್ರಷ್ಟರ ಬೇಟೆ ಚುರುಕುಗೊಳಿಸಿದೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.…
Read More » - Top News

SC/ STಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರದ ಬ್ರಹ್ಮಾಸ್ತ್ರ
ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ…
Read More » - Top News

ಚಿಕ್ಕಬಳ್ಳಾಪುರ: ಭುಗಿಲೆದ್ದ ವಕ್ಫ್ ಆಸ್ತಿ ವಿವಾದ – ನಮ್ಮ ಭೂಮಿ ನಮ್ಮ ಹಕ್ಕು ಬಿಜೆಪಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ವಕ್ಫ್ ಆಸ್ತಿ ಒತ್ತುವರಿ ವಿವಾದವನ್ನು ಖಂಡಿಸಿ ಚಿಕ್ಕಬಳ್ಳಾಪುರ ಬಿಜೆಪಿ ಘಟಕವು ವಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಂದು ʻನಮ್ಮ ಭೂಮಿ ನಮ್ಮ ಹಕ್ಕುʼ ಹೆಸರಿನಲ್ಲಿ…
Read More » - Top News

ಸರ್ಕಾರಿ ನೌಕರರ ಪದೋನ್ನತಿ: ಭಾಗ್ಯದ ಬಾಗಿಲು ತೆರೆದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ತೀರ್ಪು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಸರಕಾರಿ ನೌಕರರಿಗೆ ಪದೋನ್ನತಿಯ ಭಾಗ್ಯದ ಬಾಗಿಲು ತೆರೆದ ಸರಕಾರದ ಮಹತ್ವದ ಆದೇಶ ಕರ್ನಾಟಕ ರಾಜ್ಯದ ಸಿವಿಲ್ ಸೇವೆಗಳಲ್ಲಿನ…
Read More » - Top News

ಚನ್ನಪಟ್ಟಣ ಉಪ ಚುನಾವಣೆ: ಜೋರಾಯ್ತು ಬೆಟ್ಟಿಂಗ್ ಜ್ವರ, ‘ಬಾಜಿ’ ಕಟ್ಟೆಯಲ್ಲಿ ಮಂಡ್ಯದ ನಾಯಕರು!
ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನು ನಾಲ್ಕು ದಿನವಷ್ಟೇ ಬಾಕಿ ಇದ್ದು ಬೆಟ್ಟಿಂಗ್ ಭರಾಟೆ ಜೋರಾಗಿದೆ. ಸ್ಥಳೀಯವಾಗಿ ಅಷ್ಟೇ ಅಲ್ಲದೆ ಹೊರಗಡೆಯೂ ಹೈವೋಲ್ಟೇಜ್ ಕಣವಾಗಿರುವ ಕ್ಷೇತ್ರದ…
Read More » - Top News

ಮುಗಿಲ್ ಪೇಟೆ’ನಿರ್ದೇಶಕನ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ: ‘ಜೋಡಿ ಹಕ್ಕಿ’ ನಟ ತಾಂಡವ್ ರಾಮ್ ಬಂಧನ
ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ…
Read More » - Top News

ಚಿತ್ರದುರ್ಗದಲ್ಲಿ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆ ಹಚ್ಚಿದ ಪೊಲೀಸ್
ಚಿತ್ರದುರ್ಗ: ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್…
Read More » - Top News

ವಿವಿಧ ಬೇಡಿಕೆಗಳ ಈಡೇರಿಸುವಂತೆ ಚಂಡೀಗಢದಲ್ಲಿ ರೈತರ ಪ್ರತಿಭಟನೆ : ಡಿಸೆಂಬರ್ 6 ರಂದು ದೆಹಲಿ ಚಲೋ
ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್ 6…
Read More » - Top News

ತಿರುಪತಿ ದೇವಸ್ಥಾನದ ಆಡಳಿತದಿಂದ ಹಿಂದೂಯೇತರರು ಹೊರಕ್ಕೆ: ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ನಿರ್ಧಾರ
ಹಿಂದೂಗಳ ಆರಾಧ್ಯ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಕ್ಷೇತ್ರವು ನಿಯಮಿತವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ ಮತ್ತು ತಿಮ್ಮಪ್ಪನ ದರ್ಶನವನ್ನು ನೀಡುತ್ತದೆ. ಭಕ್ತರು…
Read More » - Top News

ಬಿಡುಗಡೆ ಬಳಿಕವೂ ಸಾಕಷ್ಟು ಟೀಕೆ, ವಿಮರ್ಶೆಗೆ ಒಳಗಾದ ‘ಕಂಗುವ’ ಸಿನಿಮಾ
ತಮಿಳಿನ ಸ್ಟಾರ್ ನಟ ಸೂರ್ಯ ನಟನೆಯ ‘ಕಂಗುವ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಭಾರಿ ನಿರೀಕ್ಷೆಗಳನ್ನು ಈ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಬಿಡುಗಡೆ ಆದ…
Read More » - Top News

ಪೂರ್ವಾನುಮತಿಯಿಲ್ಲದೆ ದೆಹಲಿಯಲ್ಲಿ GRAP-4ನ್ನು ಸಡಿಲಿಸಬೇಡಿ: ಸುಪ್ರೀಂ ಕೋರ್ಟ್
ನವದೆಹಲಿ: GRAP-4 ಅಡಿಯಲ್ಲಿ ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಇಂದು ದೆಹಲಿ ಸರ್ಕಾರವನ್ನು ತರಾಟೆ ತಗೆದುಕೊಂಡಿದೆ. ತನ್ನ ಪೂರ್ವಾನುಮತಿಯಿಲ್ಲದೆ ತಡೆಗಟ್ಟುವ…
Read More » - Top News

ಚಿನ್ನ ಕಳ್ಳತನ ಮಾಡಿದ್ದಕ್ಕೆ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಿದ ಥೈಲ್ಯಾಂಡ್ ನ್ಯಾಯಾಲಯ
ಬ್ಯಾಂಕಾಕ್: ಚಿನ್ನ ಕಳ್ಳತನ ಮಾಡಿದ್ದಕ್ಕಾಗಿ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಿರುವ ಘಟನೆ ಥೈಲ್ಯಾಂಡ್ನ ಖೋನ್ ಕೇನ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಸೋಮ್ಜಿತ್ ಖುಮ್ದುವಾಂಗ್ ಎಂದು…
Read More » - Top News

SDA ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಅನಾಮಧೇಯ ಪತ್ರ
ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ. ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಎ…
Read More » - Top News

BBK 11: ಬಿಗ್ ಬಾಸ್ ಮನೆಗೆ ಸ್ಫೋಟಕ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ : ಯಾರಿವರು?
‘ಬಿಗ್ ಬಾಸ್ ಕನ್ನಡ 11’ಸೀಸನ್ ಎಂಟನೇ ವಾರಕ್ಕೆ ಕಾಲಿಟ್ಟಿದೆ. ಇದೀಗ ಮನೆಯೊಳಗೆ ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಈ ಮೊದಲು ಲಾಯರ್ ಜಗದೀಶ್ ಹೊರಹೋದ ಬೆನ್ನಲ್ಲೆ…
Read More » - Top News

ಕೌಟುಂಬಿಕ ಕಲಹಕ್ಕೆ- ಅತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ
ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಸ್.ಎಂ ಕೃಷ್ಣನಗರದಲ್ಲಿ ಭಾನುವಾರ…
Read More » - Top News

Pushpa 2 Trailer: ಮತ್ತೆ ರೂಲ್ ಮಾಡಲು ಅಲ್ಲು ಅರ್ಜುನ್-ರಶ್ಮಿಕಾ ರೆಡಿ; ‘ಪುಷ್ಪ 2’ ಪವರ್ಫುಲ್ ಟ್ರೈಲರ್ ಇಲ್ಲಿದೆ
ಬಹುನಿರೀಕ್ಷಿತ ಪುಷ್ಪ-2 ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇಶಾದ್ಯಂತ ಪ್ರಚಾರ…
Read More » - Top News

ಭರ್ಜರಿ ಗುಡ್ನ್ಯೂಸ್ ಕೊಟ್ಟ ನಟ ರಿಷಬ್ ಶೆಟ್ಟಿ– ʻಕಾಂತಾರ ಚಾಪ್ಟರ್-1ʼ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಬಳಿಕ ಭಾರೀ ಹೆಸರು ಮಾಡಿದ ನಟ. ಸದ್ಯ ಕುಂದಾಪುರದ ಶೆಟ್ರು ಕಾಂತಾರ ಚಾಪ್ಟರ್ 1ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ…
Read More » - Top News

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು
ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ವೊಂದರಲ್ಲಿ ನಡೆದಿದೆ. ಮೃತ ಯುವತಿಯರೆಲ್ಲರೂ 20ರ…
Read More » - Top News

ಬಿಪಿಎಲ್ ಕಾರ್ಡ್ ರದ್ದು ಆತಂಕದ ಜನರಿಗೆ ಸಿದ್ದರಾಮಯ್ಯ ಸ್ಪಷ್ಟನೆ
ಬಾಗಲಕೋಟೆ: ಕೆಲವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡುವ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ನ ಲಾಭ ಪಡೆಯಲು ಅನರ್ಹ…
Read More » - Top News

ಬಾಯಿಗೆ ಬಂದಾಗೆ ಮಾತನಾಡಿದ್ರೆ ಕೇಳಿಸಿಕೊಳ್ಳೋಕೆ ನಾವು ತಯಾರಿಲ್ಲ! HDKಗೆ ಚಲುವರಾಯಸ್ವಾಮಿ ಕಿಡಿ
ಮಂಡ್ಯ: ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆಯಿಂದ ಆರಂಭವಾದ ಹಳೆಯ ದೋಸ್ತಿ…
Read More » - Top News

ಡಾಲಿ ಧನಂಜಯ್ ಧನ್ಯತಾ ನಿಶ್ಚಿತಾರ್ಥ, ಇಲ್ಲಿವೆ ನೋಡಿ ಫೋಟೋಗಳು
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಜೀವನದಲ್ಲಿ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ತಾವು ವರಿಸುವ ವಧುವಿನ ಕುರಿತು ಫೋಟೋ ಜೊತೆಗೆ ಮಾಹಿತಿ ಹಂಚಿಕೊಂಡು ಅಭಿಮಾನಿಗಳಿಗೆ…
Read More » - Top News

ಹೊಸ ಸಿನಿಮಾ ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಮ್ಸ್.. ನರಸಿಂಹ ಅವತಾರದಲ್ಲಿ ಪ್ರಭಾಸ್?
ತೆಲುಗು ಸಿನಿ ರಂಗದ ಖ್ಯಾತ ನಟ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್. ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿರುವ ಡಾರ್ಲಿಂಗ್ ಸಖತ್ ಬ್ಯುಸಿ ಇದ್ದಾರೆ. ಡೈರೆಕ್ಟರ್…
Read More » - Top News

ಬಶೆಟ್ಟಹಳ್ಳಿಯಲ್ಲಿ ಎಂ ಆರ್ ಪಿ ಯು ಕಾಲೇಜು ವತಿಯಿಂದ ವಾರ್ಷಿಕ ಶಿಬಿರ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿರೋ ಎಂ ಆರ್ ಪಿ ಯು ಕಾಲೇಜು ವತಿಯಿಂದ ಆಯೋಜಿಸಲಾಗಿರುವ 7 ದಿನಗಳ ವಾರ್ಷಿಕ ವಿಶೇಷ ಶಿಬಿರಕ್ಕೆ ಗಿಡ ನೆಡುವುದರ…
Read More »



















































































































































