Freedom TV
- Top News

ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಕೊಂದು ಅಳಿಯ ಎಸ್ಕೇಪ್
ಚಿಕ್ಕಬಳ್ಳಾಪುರ: ಅಸ್ತಿ ವಿಚಾರವಾಗಿ ಗಂಡನೊಂದಿಗೆ ಜಗಳವಾಡಿಕೊಂಡು ಹೆಂಡತಿ ತವರು ಮನೆ ಸೇರಿದ್ದಕ್ಕೆ ಆಕ್ರೋಶಗೊಂಡ ಪತಿ, ಹೆಂಡತಿಯನ್ನ ಕರೆತರಲು ತವರು ಮನೆಗೆ ಬಂದಿದ್ದಾನೆ. ಈ ವೇಳೆ ನಡೆದ ಜಗಳದಲ್ಲಿ…
Read More » - ರಾಜಕೀಯ

ಉದ್ಯಾನವನಗಳಲ್ಲಿ ಇದುವರೆಗೆ 634 ಇಂಗು ಗುಂಡಿ ನಿರ್ಮಾಣ: ಪ್ರೀತಿ ಗೆಹ್ಲೋಟ್.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವಂತಹ ಉದ್ಯಾನವನಗಳಲ್ಲಿ ಬಿದ್ದಂತಹ ಮಳೆ ನೀರು ವ್ಯರ್ಥವಾಗದೆ ಅಲ್ಲೇ ಸಂಗ್ರಹಿಸಿ ಇಂಗಿಸುವ ಮತ್ತು ಅಂರ್ತಜಲ ಮಟ್ಟ ಹೆಚ್ಚಿಸುವ ಸಲುವಾಗಿ ಈಗಾಗಲೇ 634 ಇಂಗು ಗುಂಡಿಗಳನ್ನು…
Read More » - ರಾಜಕೀಯ

ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಡಾ. ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇಕಡಾ 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ…
Read More » - #Exclusive News

‘ವಿಕಸಿತ ಹರಿಯಾಣ, ವಿಕಸಿತ ಭಾರತ’ ದೃಷ್ಟಿಕೋನಕ್ಕೆ ಈ ಜಯ ಅರ್ಪಣೆ: ಸಿಎಂ ಯೋಗಿ ಆದಿತ್ಯನಾಥ್
2024 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ…
Read More » - #Exclusive News

ಹರಿಯಾಣದಲ್ಲಿ ಕಾಂಗ್ರೆಸ್ ಸೋಲು; ರಾಹುಲ್ ಗಾಂಧಿ ಮನೆಗೆ 1 ಕೆಜಿ ಜಿಲೇಬಿ ಕಳುಹಿಸಿದ ಬಿಜೆಪಿ
ಹರಿಯಾಣದಲ್ಲಿ ಕಾಂಗ್ರೆಸ್ಗೆ ಭಾರೀ ಸೋಲುಂಟಾಗಿದೆ. ಹರಿಯಾಣದಲ್ಲಿ ಜಿಲೇಬಿ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಬಿಜೆಪಿ ನಾಯಕರು ಗೇಲಿ ಮಾಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿಯ ಅನಿರೀಕ್ಷಿತ ವಿಜಯದ ನಂತರ ಬಿಜೆಪಿ…
Read More » - #Exclusive News

ಈ ಗೌರವ ನಮ್ಮದಲ್ಲ, ನಿಮ್ಮದು: ರಾಷ್ಟ್ರ ಪ್ರಶಸ್ತಿ ಕೈಯಲ್ಲಿ ಹಿಡಿದು ಪ್ರೇಕ್ಷಕರನ್ನು ನೆನೆದ ರಿಷಬ್ ಶೆಟ್ಟಿ
ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ . ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ…
Read More » - #Exclusive News

ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ…
Read More » - Top News

ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್
ಆನೇಕಲ್: ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣವು ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಬಂಧಿತರನ್ನು ವಿಚಾರಣೆ ವೇಳೆ ತಿಳಿದುಬಂದ ಸ್ಫೋಟಕ ಮಾಹಿತಿಯ ಆಧಾರದಲ್ಲಿ ಮೇಲೆ ಕಾರ್ಯಾಚರಣೆ ನಡೆಸಿದ…
Read More » - Top News

ಮೂವರಲ್ಲಿ ಒಬ್ಬರಿಗೆ ಸಿಎಂ ಚಾನ್ಸ್ – ಕುತೂಹಲಕ್ಕೆ ಕಾರಣವಾದ ತ್ರಿಮೂರ್ತಿಗಳ ಡಿನ್ನರ್ ಮೀಟಿಂಗ್
ಮೈಸೂರು: ಡಿನ್ನರ್ ನೆಪದಲ್ಲಿ ಚಾಮರಾಜನಗರದಲ್ಲಿರುವ ಸುನಿಲ್ ಬೋಸ್ ನಿವಾಸದಲ್ಲಿ ಸಿದ್ದರಾಮಯ್ಯ ಸರ್ಕಾರದ ಪ್ರಭಾವಿ ಸಚಿವರಾದ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಮತ್ತು ಮಹಾದೇವಪ್ಪ ಮಂಗಳವಾರ ರಾತ್ರಿ ರಹಸ್ಯ ಸಭೆ…
Read More » - Top News

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಉತ್ಸವದ ಕಲರವ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2 ನಲ್ಲಿ ಅಕ್ಟೋಬರ್…
Read More » - Top News

ಹಿಂದಿನ ಲೋಕಾಯುಕ್ತ ಎಸ್ಪಿ ವಿರುದ್ಧ ದೂರು
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಪ್ರಕರಣ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಮೈಸೂರು ಲೋಕಾಯುಕ್ತದ ಹಿಂದಿನ ಎಸ್ಪಿ ಸುಜೀತ್ ಅವರ ವಿರುದ್ಧ ಆರ್ಟಿಐ…
Read More » - Top News

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ
ಬೆಂಗಳೂರು: ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬಳ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜಮ್ಮ(50) ಮೃತ ಮಹಿಳೆ.…
Read More » - Sports

ಕೊಟ್ಟ ಮಾತು ಉಳಿಸಿಕೊಂಡ ಕನ್ನಡಿಗ: ಬಡ ವಿದ್ಯಾರ್ಥಿಯ ಫೀಸ್ ಕಟ್ಟಿದ ಕೆಎಲ್ ರಾಹುಲ್
ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹು ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದು, ಎಲ್ಲರಿಗೂ…
Read More » - Top News

ತಾಜ್ಮಹಲ್ಗೆ ಭೇಟಿ ನೀಡಿದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು: 2 ಗಂಟೆಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧ
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇಂದು ಆಗ್ರಾದಲ್ಲಿರುವ ತಾಜ್ಮಹಲ್ಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಕಾಲ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ. ಆಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ…
Read More » - Top News

ಏಕಾಏಕಿ ಬದಲಾದ ಹರಿಯಾಣ ಫಲಿತಾಂಶ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಚಂಡೀಗಢ: ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾರೀ ಬಿರುಸಿನಿಂದ ಸಾಗಿದ್ದು,ಹರಿಯಾಣ ಫಲಿತಾಂಶ 2024ದ ಚಿತ್ರಣವೇ ಕೆಲವೇ ಕೆಲವು ಕ್ಷಣದಲ್ಲಿ ಬದಲಾಗಿದೆ. ಭಾರೀ ಮುನ್ನಡೆ ಕಾಯ್ಡುಕೊಂಡು…
Read More » - Top News

“#ಪಾರು ಪಾರ್ವತಿ” ಚಿತ್ರದ ಹಾಡುಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಲಹರಿ ವೇಲು
EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ…
Read More » - Top News

ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ಗೆ ಮತ್ತೆ ನಿರಾಸೆ – ಅ.8 ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಶನಿವಾರ ಕೋರ್ಟ್ ಅಕ್ಟೋಬರ್ 8ಕ್ಕೆ…
Read More » - Top News

ಕುಳಿತಲ್ಲೇ ಇ ಖಾತಾ ಡೌನ್ಲೋಡ್ ಮಾಡಿ
ಬೆಂಗಳೂರು: ರಾಜಧಾನಿಯ ಜನರು ಇನ್ನುಮುಂದೆ ಇ-ಖಾತಾ ಪಡೆಯಲು ಕಚೇರಿಗಳಿಗೆ ಅಲೆಯುವಂತಿಲ್ಲ. ಕುಳಿತ ಜಾಗದಲ್ಲಿ ಆನ್ ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಬಿಬಿಎಂಪಿ ರೂಪಿಸಿದೆ. ಬಿಬಿಎಂಪಿ ವಹಿಯಲ್ಲಿ ದಾಖಲಾದ…
Read More » - Top News

ಸಣ್ಣ ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ
ಶಿವಮೊಗ್ಗ: ಮೂರು ಎಕರೆ ಒಳಗಿನ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. 2015ಕ್ಕೂ ಪೂರ್ವದಲ್ಲಿ ಬಗರ್ಹುಕುಂ, ಅರಣ್ಯಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರ ಪ್ರಕರಣಗಳ ಬಗ್ಗೆ ಇನ್ನೂ ಕೋರ್ಟ್ ತೀರ್ಪು ಬಂದಿಲ್ಲ. ಹೀಗಾಗಿ…
Read More » - Top News

ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ?
ನಮ್ಮ ಮೆಟ್ರೋ ಪ್ರಯಾಣ ದರ ಸದ್ಯದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಇದರ ಭಾಗವಾಗಿ ಈಗಾಗಲೇ ‘ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ’ (ಬಿಎಂಆರ್ ಸಿಎಲ್) ದರ ಪರಿಷ್ಕರಣೆ…
Read More » - Top News

ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಸ್ಥಗಿತ: ಬಿಡಿಎ ಸೈಟ್ಗೂ ಇ-ಖಾತಾ ಇಲ್ಲದೆ ಪರದಾಟ
ರಾಜ್ಯದಲ್ಲಿ ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ‘ಡಿಜಿಟಲ್ ಖಾತಾ’ ಕಡ್ಡಾಯ ಮಾಡಿ ಅನುಷ್ಠಾನಕ್ಕೆ ತಂದ ಬೆನ್ನಲ್ಲೇ, ಸಾರ್ವಜನಿಕರಲ್ಲಿ ಪರದಾಟ ಶುರುವಾಗಿದೆ. ಸ್ಥಿರಾಸ್ತಿಗಳಿಗೆ ಡಿಜಿಟಲ್ ಖಾತಾ ನೀಡದೆ ಏಕಾಏಕಿ ಯೋಜನೆ…
Read More » - Top News

ಮತ್ತೆ ಮುನ್ನೆಲೆಗೆ ಬಂದ ಜಾತಿ ಗಣತಿ
ಹೆಚ್ಚುತ್ತಿರುವ ಒಳಮೀಸಲು ಕೂಗು ಮತ್ತು ಮುಡಾ ನಿವೇಶನ ಹಗರಣದ ಕಾವಿನ ನಡುವೆ ಜಾತಿ ಗಣತಿ ಜಾರಿ ಮಾಡಬೇಕೆಂಬ ಒತ್ತಡ ಸರ್ಕಾರವನ್ನು ಕಾಡಲಾರಂಭಿಸಿದೆ. ನನೆಗುದಿಗೆ ಬಿದ್ದಿದ್ದ ಜಾತಿ ಗಣತಿ…
Read More » - Top News

ಬೈಕ್ಗೆ ಕಾರು ಡಿಕ್ಕಿ: ದಿಲ್ಲಿಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಸಾವು
ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮತ್ತೊಂದು ಆಘಾತಕಾರಿ ಹಿಟ್ ಆಂಡ್ ಡ್ರ್ಯಾಗ್ ಪ್ರಕರಣ ವರದಿಯಾಗಿದೆ. ದಿಲ್ಲಿಯ ನಾಂಗ್ಲೋಯಿ ಪ್ರದೇಶದಲ್ಲಿ ಕಳೆದ ರಾತ್ರಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಬೈಕ್ಗೆ…
Read More » - Top News

ದಿನೇಶ್ ಗುಂಡೂರಾವ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ತೇಜಸ್ ಗೌಡ
ಬೆಂಗಳೂರು: ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಹತ್ಯೆ ವಿರೋಧಿಸುತ್ತಿರಲಿಲ್ಲ , ಗೋಮಾಂಸ ತಿನ್ನುತ್ತಿದ್ದರು ಎಂದು ಅವರ ಬಗ್ಗೆ ಅವಹೇಳನವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡದರು ಎಂದು ಹಿಂದು ಮುಖಂಡ…
Read More » - Top News

ನಟ ದರ್ಶನ್ ತೂಗುದೀಪಗೆ ಮತ್ತೆ ನಿರಾಸೆ! ಕೋರ್ಟ್ನಿಂದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ. ಈ ಹಿಂದೆ ಕೆಲವು ಬಾರಿ ಅರ್ಜಿ ವಿಚಾರಣೆ ವಿವಿಧ ಕಾರಣಗಳಿಗೆ ಮುಂದೂಡಲಾಗಿತ್ತು. ಬೆಂಗಳೂರಿನ…
Read More » - #Exclusive News

ಒಂಬತ್ತು ಕೋಟಿಗೂ ಅಧಿಕ ರೈತರ ಖಾತೆಗೆ ನಾಳೆ ಶನಿವಾರ ಪಿಎಂ ಕಿಸಾನ್ ಹಣ ಬಿಡುಗಡೆ; ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ನೋಡಿ
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಟೋಬರ್ 5ರಂದು ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ ತಿಂಗಳಲ್ಲಿ 17ನೇ ಕಂತಿನ ಹಣವನ್ನು ಉತ್ತರಪ್ರದೇಶದಿಂದ ಬಿಡುಗಡೆ…
Read More » - #Exclusive News

ತಮ್ಮದೇ ‘ಮಾರ್ಟಿನ್‘ ಸಿನಿಮಾ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ ಎಪಿ ಅರ್ಜುನ್
Martin Kannada movie: ನಿರ್ದೇಶಕ ಎಪಿ ಅರ್ಜುನ್, ತಾವೇ ನಿರ್ದೇಶನ ಮಾಡಿರುವ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸಿನಿಮಾದ ಬಿಡುಗಡೆಗೆ ತಡೆ…
Read More » - #Exclusive News

ಬೆಂಗಳೂರು ಸೇರಿ ಇನ್ನೂ 4 ಕಡೆ ಹೊಸ ಆ್ಯಪಲ್ ಸ್ಟೋರ್ಸ್; ಐಫೋನ್ 16 ಪ್ರೋ ಫೋನ್ಗಳೂ ಭಾರತದಲ್ಲೇ ತಯಾರಿಕೆ
Apple and iPhone updates: ಆ್ಯಪಲ್ ಸ್ಟೋರ್ಗಳ ಸಂಖ್ಯೆ ಭಾರತದಲ್ಲಿ ಮುಂದಿನ ವರ್ಷದೊಳಗೆ ಆರಕ್ಕೆ ಏರಲಿದೆ. 2023ರ ಏಪ್ರಿಲ್ನಲ್ಲಿ ಮುಂಬೈ ಮತ್ತು ದೆಹಲಿಯಲ್ಲಿ ಎರಡು ಆ್ಯಪಲ್ ಸ್ಟೋರ್ಸ್…
Read More » - #Exclusive News

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!
ಬೆಂಗಳೂರು: ನಗರದ ನಮ್ಮ ಮೆಟ್ರೋ (Namma Metro) ರೈಲು ಇದೀಗ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದೆ. ಇದಕ್ಕೂ…
Read More » - Top News

ಜಿಜಿಯಾ ಟ್ಯಾಕ್ಸ್, ನಮಾಜ್ ವೇಳೆ ಪೂಜೆ ಮಾಡುವಂತಿಲ್ಲ; ಬಾಂಗ್ಲಾದಲ್ಲಿ ದುರ್ಗಾ ಪೂಜೆಗೆ ನೂರೆಂಟು ವಿಘ್ನ
ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪ ಸಂಖ್ಯೆಯಲ್ಲಿ ಇರುವ ಹಿಂದೂಗಳ ಸ್ಥಿತಿ ಇತ್ತೀಚಿನ ಹಲವು ತಿಂಗಳುಗಳಿಂದ ಬಹಳ ಹದಗೆಟ್ಟಿದೆ. ಹಿಂದೂಗಳು ಜೀವಭಯದಿಂದ ಬದುಕು ಸಾಗಿಸುವ ಸ್ಥಿತಿ ನಿರ್ಮಾಣವಾಗಿವೆ. ಹಿಂದೂಗಳು ಹಬ್ಬ…
Read More » - Top News

ರೂ. 50 ಕೋಟಿಗೆ ಬೇಡಿಕೆ ಆರೋಪ; ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು
ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ…
Read More » - Top News

ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಸಾವು
ದಾವಣಗೆರೆ: ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ದಾವಣಗೆರೆ ಮಳಲ್ಕೆರೆ ಗ್ರಾಮದಲ್ಲಿಈ ಘಟನೆ ನಡೆದಿದ್ದು, ಮೇತ ದುರ್ದೈವಿ ಮುತ್ತುರಾಜ್ ಮೂಲತಃ ಬಾಗಲಕೋಟೆ…
Read More » - Top News

ದಾವಣಗೆರೆ: ನಗರದ ದುರ್ಗಾಂಭಿಕಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದ-ಎಸ್.ಎಸ್ ಮಲ್ಲಿಕಾರ್ಜುನ್
ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತರಾಗಿ ತೆರಳಿ ದಸರ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಹಿರಿಯ…
Read More » - Top News

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ತಾತ್ಕಾಲಿಕ ಸೂಟಿಂಗ್ ಬ್ರೇಕ್
ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್…
Read More » - Top News

ನಾಗಾ-ಸಮಂತಾ ದಾಂಪತ್ಯ ಮುರಿದುಬೀಳಲು ಕೆಟಿಆರ್ ಅವರೇ ಕಾರಣ ಎಂದು ಸಚಿವೆ: ರಾಜಕೀಯ ಟೀಕೆಗಳಿಗೆ ನನ್ನ ಹೆಸರು ಬಳಸಿಕೊಳ್ಳಬೇಡಿ- ಸಮಂತಾ
ನವದೆಹಲಿ: ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ದೊಡ್ಡ ಬಿರುಕು ಮೂಡಿ ಮುರಿದುಬೀಳಲು ಬಿಆರ್ಎಸ್ ಮುಖಂಡ ಕೆಟಿಆರ್ ಅವರೇ ಮುಖ್ಯ ಕಾರಣ ಎಂದು ಸಚಿವೆ ಕೊಂಡಾ…
Read More » - Top News

ನಿಮ್ಮದಲ್ಲದ ಸೈಟ್ಗೆ ಪರಿಹಾರ ಕೇಳೋದು ಯಾವ ಆತ್ಮಸಾಕ್ಷಿಯಾ-ಕಾರಜೋಳ
ಚಿತ್ರದುರ್ಗ: ನಿಮ್ಮದಲ್ಲದ ಸೈಟ್ಗೆ ಪರಿಹಾರ ಕೇಳೋದು ಯಾವ ರೀತಿ ಆತ್ಮಸಾಕ್ಷಿಯಾ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಚಿತ್ರದುರ್ಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ…
Read More » - Top News

ಪ್ರವಾಹ ಪೀಡಿತ ರಾಜ್ಯಗಳಿಗೆ ಗೃಹ ಇಲಾಖೆಯಿಂದ 5858.60 ಕೋಟಿ ಪರಿಹಾರ ಘೋಷಣೆ
ನವದೆಹಲಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆದ ಬಳಿಕ 5858.60 ಕೋಟಿ ರೂ.…
Read More » - Top News

ಇಂದು ಖಗ್ರಾಸ ಸೂರ್ಯ ಗ್ರಹಣ
ದೆಹಲಿ: ವರ್ಷದ ಕೊನೆಯ ಹಾಗೂ ಖಗ್ರಾಸ ಸೂರ್ಯ ಗ್ರಹಣ ಬುಧವಾರ ಜರುಗಲಿದೆ. ಸೂರ್ಯ ನನ್ನು ಇಡಿಯಾಗಿ ಆವರಿಸಲಿರುವ ಗ್ರಹಣ 6 ಗಂಟೆ 4 ನಿಮಿಷಗಳಷ್ಟು ದೀರ್ಘ ಕಾಲದವರೆಗೂ…
Read More » - Top News

‘ಭೈರತಿ ರಣಗಲ್’ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಶಿವರಾಜ್ಕುಮಾರ್
ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಟ ಶಿವರಾಜ್ಕುಮಾರ್ ಅಭಿನಯದ ‘ಭೈರತಿ ರಣಗಲ್’ ಸಿನಿಮಾ ಮೊದಲು ತಿಳಿಸಿದಂತೆ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ…
Read More » - Top News

ಪಂಚಮಸಾಲಿಗೆ 2ಎ ಮೀಸಲು ತಡೆದಿದ್ದು ಶಾಸಕ ಯತ್ನಾಳ್- ಮಾಜಿ ಸಚಿವ ರೇಣುಕಾಚಾರ್ಯ ಕಿಡಿ
ದಾವಣೆಗೆರೆ: ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲು ನೀಡುವಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,…
Read More » - Top News

ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಮೋದಿ ಕರೆ
ನಾವು ಸ್ವಚ್ಛಭಾರತ ಅಭಿಯಾನವನ್ನು 10ವರ್ಷಗಳಿಂದ ಆಚರಿಸುತ್ತ ಬಂದಿದೆವೆ. ಸ್ವಚ್ಛತೆಯನ್ನು ‘ಜನ ಆಂದೋಲನ’ವಾಗಿ ಮಾಡಿದಕ್ಕೆ 140 ಕೋಟಿ ಭಾರತೀಯರ ಅಚಲ ಮನೋಭಾವಕ್ಕೆ ನಾನು ವಂದಿಸುತ್ತೇನೆ ಎಂದು ದೆಹಲಿಯಲ್ಲಿ ಕಾರ್ಯಕ್ರಮವನ್ನು…
Read More » - #Exclusive News

ನವರಾತ್ರಿಗೆ “ಗೋಪಿಲೋಲ”ನ ಆಗಮನ:ಶ್ರೀವೀರೇಂದ್ರ ಹೆಗಡೆ ಅವರ ಹಾರೈಕೆ
“ಅಕ್ಟೋಬರ್ 4 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆ ಅವರ ಹಾರೈಕೆ … ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್…
Read More » - Top News

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ಧಾರುಣ ಸಾವು
ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದು, ಮನಕಲಕುವ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8)…
Read More » - Top News

MUDA SCAM: ಸಿಎಂ ಪತ್ನಿ ಪಾರ್ವತಿಯ 14 ಮುಡಾ ನಿವೇಶನಗಳ ಖಾತೆ ರದ್ದು
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಇ.ಡಿ ಎಫ್ಐಆರ್ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿರುವ…
Read More » - Top News

ಹುಟ್ಟುಹಬ್ಬ ಬೇಡವೆಂದ ಡಿಂಪಲ್ ಕ್ವೀನ್ ರಚಿತಾ ರಾಮ್- ದರ್ಶನ್ ಜೈಲಿಗೆ ಹೋಗಿದ್ದಕ್ಕೆ ಅಂತ ಗೊತ್ತು ಬಿಡಿ ಎಂದ ಕನ್ನಡಿಗರು.!
ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅಕ್ಟೋಬರ್ 3ರಂದು 32ನೇ ವರ್ಷಕ್ಕೆ ಕಾಲಿಡಲಿದ್ದಾರೆ. ರಚ್ಚು ಬರ್ತ್ ಡೇ ಅಂತ ಫ್ಯಾನ್ಸ್ ಖುಷಿಯಾಗಿದ್ರೆ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ…
Read More » - #Exclusive News

ಗರ್ಬಾ ನೃತ್ಯಕ್ಕೆ ಬರುವವರಿಗೆ ಗೋಮೂತ್ರ ಕೊಡಿ, ಹಿಂದೂಗಳಾದರೆ ಕುಡಿಯುತ್ತಾರೆ: ಬಿಜೆಪಿ ನಾಯಕ
“ಗರ್ಬಾ ಪೆಂಡಾಲ್ ಪ್ರವೇಶಿಸಲು ಅನುಮತಿಸುವ ಮೊದಲು ಪ್ರತಿಯೊಬ್ಬರೂ ಗೋಮೂತ್ರದೊಂದಿಗೆ ‘ಆಚಮನ್’ ಮಾಡುವುದನ್ನು ಖಚಿತಪಡಿಸಿಕೊಳ್ಳಲು ನಾವು (ಗರ್ಬಾ) ಸಂಘಟಕರನ್ನು ವಿನಂತಿಸಿದ್ದೇವೆ” ಎಂದು ಬಿಜೆಪಿಯ ಇಂದೋರ್ ಅಧ್ಯಕ್ಷ ಚಿಂಟು ವರ್ಮಾ…
Read More » - Top News

ಇ-ಖಾತಾ ವಿತರಣಾ ವ್ಯವಸ್ಥೆಗೆ ಬಿಬಿಎಂಪಿ ಪರೀಕ್ಷಾರ್ಥ ಆರಂಭ
ಬೆಂಗಳೂರು: ನಗರವಾಸಿಗಳು ತಮ್ಮ ಆಸ್ತಿಯ ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಫೇಸ್ಲೆಸ್, ಸಂಪರ್ಕರಹಿತ ಆನ್ಲೈನ್ ಡಿಜಿಟಲ್ ವ್ಯವಸ್ಥೆ ಮಾಡುವುದಾಗಿ ಮಂಗಳವಾರ…
Read More » - #Exclusive News

ಅಂಡರ್-17 ಸ್ಯಾಫ್ ಫುಟ್ಬಾಲ್: ಬಾಂಗ್ಲಾ ಮಣಿಸಿ ಭಾರತ ಚಾಂಪಿಯನ್
ಅಂಡರ್ 17 ಸ್ಯಾಫ್ ಕಪ್ ಪುಟ್ಬಾಲ್ ಟೂರ್ನಿಯಲ್ಲಿ ನೆರೆಯ ಬಾಂಗ್ಲಾದೇಶವನ್ನು ಮಣಿಸಿದ ಭಾರತ ಯುವ ಫುಟ್ಬಾಲ್ ತಂಡ ಮತ್ತೊಮ್ಮೆ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡಿದೆ. ಈ ಕುರಿತಾದ ರಿಪೋರ್ಟ್…
Read More » - #Exclusive News

Indian Army: 56 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವಿಮಾನ ಪತ್ತೆ, 4 ಶವ ಪತ್ತೆ ಹಚ್ಚಿದ ಭಾರತೀಯ ಸೇನೆ!
ಭಾರತೀಯ ವಾಯುಪಡೆಯ ವಿಮಾನ ಎಎನ್-12 ಪತನಗೊಂಡು 56 ವರ್ಷಗಳ ಬಳಿಕ ಸಮಾಧಾನದ ಸುದ್ದಿ ಹೊರಬಿದ್ದಿದೆ. ಇದರಲ್ಲಿ ಹುತಾತ್ಮರಾದ 4 ಯೋಧರ ಶವಗಳನ್ನು 56 ವರ್ಷಗಳ ಬಳಿಕ ಭಾರತೀಯ…
Read More » - #Exclusive News

TRAI New Rules: ಇಂದಿನಿಂದ ಬರಲ್ವಂತೆ OTP; ಟ್ರಾಯ್ ಹೊಸ ನಿಯಮ ಜಾರಿ, ಇನ್ಮೇಲೆ ಆನ್ಲೈನ್ ಪೇಮೆಂಟ್ ಕಥೆ ಏನು?
ದೆಹಲಿ: ಟೆಲಿಕಾಂ ನಿಯಂತ್ರಕ TRAI ಭಾರತದ ದೊಡ್ಡ ಸಮಸ್ಯೆಯಾಗಿರುವ ಸ್ಪ್ಯಾಮ್ ಕರೆಗಳು (Spam Calls) ಮತ್ತು ಸಂದೇಶಗಳನ್ನು (Messages) ನಿಗ್ರಹಿಸಲು ಹೊಸ ನಿಯಮಗಳನ್ನು (New Rules) ಜಾರಿಗೆ…
Read More » - #Exclusive News

ಸಿದ್ದರಾಮಯ್ಯ ನನ್ನ ಮನೆ ದೇವರು, ಅವರಿಗೆ ದ್ರೋಹ ಮಾಡಿಲ್ಲ: ಮುಡಾ ಮರೀಗೌಡ
ನನ್ನ ಹೆತ್ತ ತಾಯಿ ಮೇಲಾಣೆ. ನನ್ನ ಮನೆ ದೇವರ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ. ನಾನು ಯಾವುದೇ ರೀತಿಯಲ್ಲೂ ಸಿದ್ದರಾಮಯ್ಯ ಅವರಿಗೆ ಅನ್ಯಾಯ ಮಾಡಿಲ್ಲ ಎಂದರು. ಸಿದ್ದರಾಮಯ್ಯ…
Read More » - #Exclusive News

ಯುಕೆ ಸಂಸತ್ನಲ್ಲಿ ಬಸವಣ್ಣನ `ಇವನ್ಯಾರವ’ ವಚನ ಪಠಿಸಿ ಕನ್ನಡ ಪ್ರೇಮ ಮೆರೆದ ಆದೀಶ್
ಯುಕೆ ಸಂಸತ್ನಲ್ಲಿ ಗಡಿನಾಡ ಬೀದರ್ (Bidar) ಜಿಲ್ಲೆಯ ಆದೀಶ್ ವಿಶ್ವಗುರು ಬಸವಣ್ಣನವರ (Basavanna) `ಇವನ್ಯಾರವ’ ವಚನ ಪಠಿಸುವ ಮೂಲಕ ಕನ್ನಡ (Kannada) ಪ್ರೇಮವನ್ನು ಮೆರೆದಿದ್ದಾರೆ. ಬೀದರ್: ಬೀದರ್…
Read More » - #Exclusive News

ನಟ ಗೋವಿಂದ ಕಾಲಿಗೆ ಗುಂಡೇಟು – ಆಸ್ಪತ್ರೆಗೆ ದಾಖಲು : ಆಗಿದ್ದೇನು?
ಮುಂಬೈ: ಬಾಲಿವುಡ್ (Bollywood) ನಟ ಗೋವಿಂದ (Govinda) ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಬೆಳಗ್ಗೆ 4:45 ರ…
Read More » - Top News

ಇಡಿಯಿಂದ ಮತ್ತೊಂದು ಕೇಸ್ – 18 ಅಧಿಕಾರಿಗಳ ವಿರುದ್ಧ ECIR ದಾಖಲು
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್(ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ) ದಾಖಲಿಸಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » - Top News

October 2ಕ್ಕೆ ‘ಆರಾಮ್ ಅರವಿಂದ ಸ್ವಾಮಿ’ ಎರಡನೇ ಸಾಂಗ್ ಬಿಡುಗಡೆಗೆ ಸಿದ್ದತೆ
ನಮ್ ಏರಿಯಾಲಿ ಒಂದ್ ದಿನ’, ‘ಪೊಲೀಸ್ ಕ್ವಾಟ್ರಸ್’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಕನ್ನಡ ಚಿತ್ರರಂಗದಲ್ಲಿ…
Read More » - #Exclusive News

ಮಲ್ಲಿಕಾರ್ಜುನ ಖರ್ಗೆ 125 ವರ್ಷ ಬದುಕಲಿ; ರಾಜನಾಥ್ ಸಿಂಗ್ ಪ್ರತಿಕ್ರಿಯೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಕುಸಿದು ಬಿದ್ದಿದ್ದರು. ಸ್ವಲ್ಪ ಹೊತ್ತಿನ ವಿಶ್ರಾಂತಿಯ ಬಳಿಕ ತಮ್ಮ ಆರೋಗ್ಯದ ಬಗ್ಗೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ…
Read More » - Top News

#ಪಾರುಪಾರ್ವತಿ” ಚಿತ್ರದ “ಇನ್ಫಿನಿಟಿ ರೋಡ್” ಪೋಸ್ಟರ್ ಬಿಡುಗಡೆ
EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ಮತ್ತು ಕಿರುತೆರೆ ನಟಿ ದೀಪಿಕಾ ದಾಸ್ ಹಾಗೂ…
Read More » - ಮನರಂಜನೆ

ಬಿಗ್ಬಾಸ್ ವೇದಿಕೆ ಮೇಲೆ ದರ್ಶನ್ ಹೆಸರು ಹೇಳಿದ ಧರ್ಮ ಕೀರ್ತಿರಾಜ್- ಸುದೀಪ್ ರಿಯಾಕ್ಷನ್ ಹೇಗಿತ್ತು?
ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಈಗಾಗಲೇ ಶುರುವಾಗಿದೆ. ನಟ ಕಿಚ್ಚ ಸುದೀಪ್ ಸುಮ್ಮಖದಲ್ಲೇ ಎಲ್ಲಾ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಾಗಿದೆ. ಇದರ…
Read More » - Top News

ಮುಡಾ ಹಗರಣ ಕೇಸ್: ಸಿದ್ದರಾಮಯ್ಯ ಶುರುವಾಯ್ತು ಇಡಿ ಸಂಕಷ್ಟ!
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಬಳಿಕ ಈಗ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಎಫ್ಐಆರ್ ದಾಖಲಿಸುವ ಸಾಧ್ಯತೆ…
Read More » - Top News

ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್: ವ್ಯಾಪಾರಿಯಿಂದ 35 ಲಕ್ಚ ರೂ. ಸುಲಿಗೆ
ಕಲಬುರಗಿ: ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬೆಂಗಾಲ್ ಸ್ಟೋರ್ಸ್ ವ್ಯಾಪಾರಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ 34.25 ರೂ. ಲಕ್ಷ ದೋಚಿರುವ ಆರೋಪ ಕೇಳಿ…
Read More » - Top News

ಯಾ ಯಾ ಅನ್ನೋಕೆ ಇದು ಕಾಫಿ ಶಾಪ್ ಅಲ್ಲ..ಕೋರ್ಟ್; ಸಿಜೆಐ ಚಂದ್ರಚೂಡ್ ರೇಗಿದ್ದೇಕೆ?
ನವದೆಹಲಿ: ನ್ಯಾಯಪೀಠಕ್ಕೆ ವಿವರಣೆ ನೀಡುವಾಗ ‘ಹೌದು’ ಎನ್ನುವ ಬದಲು ಅನೌಪಚಾರಿಕವಾಗಿ ‘ಯಾ’ ಪದ ಬಳಸಿದ ವಕೀಲರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿವೈ ಚಂದ್ರಚೂಡ್ ಅವರು…
Read More » - Top News

ಬೆಂಗಳೂರಿನ ಹೊರವಲಯದ ಆನೇಕಲ್ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನವನ್ನು ತೊರೆದು…
Read More » - Top News

ರಾಜಕೀಯ ಕುತೂಹಲಕ್ಕೆ ಕಾರಣವಾದ: ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಹೊಸ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಇಂಥ…
Read More » - Top News

BBK 11: ‘ಬಿಗ್ಬಾಸ್’ ಮನೆಗೆ ಹಂಸಾ, ಮೋಕ್ಷಿತಾ, ಐಶ್ವರ್ಯಾ, ಚೈತ್ರಾ, ಮಂಜು ಗ್ರ್ಯಾಂಡ್ ಎಂಟ್ರಿ
ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11ಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಹಂಸಾ, ಐಶ್ವರ್ಯಾ, ಮೋಕ್ಷಿತಾ ಪೈ, ಉಗ್ರಂ ಖ್ಯಾತಿಯ ಮಂಜು, ರಂಜಿತ್…
Read More » - Top News

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ ಹಲವರಿಗೆ ಗಾಯ
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ಸೊಂದು ಪಲ್ಟಿಯಘಿ ವಿದ್ಯಾರ್ಥಿಗಳು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ…
Read More » - ಸಿನಿಮಾ

‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ..
*ಹಾಡಿನಲ್ಲಿ ‘ಒನ್ ಅಂಡ್ ಆ ಹಾಫ್’ ಸಿನಿಮಾ..ಹೀರೋ ಇಂಟ್ರೂಡಕ್ಷನ್ ಸಾಂಗ್ ರಿಲೀಸ್… ‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ… ಹೀರೋ ಇಂಟ್ರೂಡಕ್ಷನ್ ಗೀತೆಗೆ…
Read More » - Top News

ಏಷ್ಯಾದ 2ನೇ ಅತಿದೊಡ್ಡ ಹಿಂದೂ ಗಣೇಶನ ಬೃಹತ್ ಶೋಭಾಯಾತ್ರೆಗೆ ಲಕ್ಷಾಂತರ ಜನ ಭಾಗಿ
ಚಿತ್ರದುರ್ಗ: ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ಗಣೇಶನ ಶೋಭಾಯಾತ್ರೆ ನಡೆಯೋದು ಕೋಟೆನಾಡು ಚಿತ್ರದುರ್ಗದಲ್ಲಿ. ಇಂದು ನಡೆದ ಅದ್ದೂರಿ ಶೋಭಾಯಾತ್ರೆಯಲ್ಲಿ ಎಲ್ಲಿ ನೋಡಿದ್ರು ಜನಸಾಗರ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ…
Read More » - Top News

ಯಾರಾದ್ರೂ ಲಂಚ ಕೇಳಿದ್ರೆ ನನಗೆ ಪತ್ರ ಬರೆಯಿರಿ- ಡಿಕೆಶಿ ಎಚ್ಚರಿಕೆಯ ಮಾತು
ಕನಕಪುರ: “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಒಂದು ವೇಳೆ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ…
Read More » - Top News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು – ಕಟೀಲ್ ಎ4, ವಿಜಯೇಂದ್ರ ಎ5
ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣಾ ಬಾಂಡ್ ಮೂಲಕ…
Read More » - Sports

ರಸ್ತೆ ಅಪಘಾತದಲ್ಲಿ ಯುವ ಆಟಗಾರ ಮುಶೀರ್ ಖಾನ್ಗೆ ಗಂಭೀರ ಗಾಯ
ಹೊಸದಿಲ್ಲಿ: ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ಸಮಯದಲ್ಲಿ…
Read More » - Top News

ನಾಗಮಂಗಲ ಗಲಭೆಯ 55 ಆರೋಪಿಗಳಿಗೆ ಜಾಮೀನು
ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ…
Read More » - Top News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮೇಲೆ ಬೆಂಗಳೂರಿನಲ್ಲಿ ಎಫ್ಐಆರ್
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗುತ್ತಿದೆ. ಚುನಾವಣಾ ಬಾಂಡ್ಗಳ ಮೂಲಕ ಹಣ ಸುಲಿಗೆ ಆರೋಪಿಸಿ ಕೋರ್ಟ್ಗೆ ಆರ್ಜಿ ಸಲ್ಲಿಸಲಾಗಿದ್ದು, FIR ದಾಖಲಿಸಲು…
Read More » - Freedom TV

ತಿರುಪತಿ ಲಾಡು ಪ್ರಸಾದ ಪ್ರಕರಣ- ಸಿ.ಬಿ.ಐ.ತನಿಖೆಗೆ ವಹಿಸಬೇಕು ಎಂದು ಸಹಿ ಸಂಗ್ರಹ ಅಭಿಯಾನ: ಕೆ.ಗೋಪಾಲಯ್ಯ
ಬೆಂಗಳೂರು: ಶಂಕರಮಠ ಅವನಿ ಶಂಕರಮಠ ಸಭಾಂಗಣದಲ್ಲಿ ರಾಷ್ಟ್ರೀಯ ಪ್ರಜ್ಞಾನ ಪ್ರತಿಷ್ಠಾನವತಿಯಿಂದ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಲಾಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬು ಬೆರಸಿದ ಪ್ರಕರಣ ಸಿಬಿಐ ತನಿಖೆಗೆ ವಹಿಸಿ…
Read More » - #Exclusive News

ಭಾರತದ ಧ್ವಜ ಹಿಡಿದು ಫೋಟೋಗೆ ಪೋಸ್ ಕೊಟ್ಟ ಪಾಕಿಸ್ತಾನ ಚೆಸ್ ತಂಡ: ವೀಡಿಯೋ ವೈರಲ್
ಭಾರತದ ಧ್ವಜ ಹಿಡಿದು ಫೋಟೋಗೆ ಪೋಸ್ ಕೊಟ್ಟ ಪಾಕಿಸ್ತಾನ ಚೆಸ್ ತಂಡದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಾರಿಯ ಚೆಸ್ ಒಲಿಂಪಿಯಾಡ್ ಹಲವು…
Read More » - #Exclusive News

ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ; ರೂಟ್ ಮ್ಯಾಪ್ ಇಲ್ಲಿದೆ ನೋಡಿ
ರಾಜ್ಯದ ವಿವಿಧೆಡೆ ಗಣೇಶೋತ್ಸವ ಮತ್ತು ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ ಗದ್ದಲಗಳು ನಡೆದಿವೆ. ಇದೆ ಸಂದರ್ಭದಲ್ಲಿ ನಾಳೆ(ಸೆ.28) ಕೋಟೆನಾಡು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು…
Read More » - #Exclusive News

ಸ್ಯಾಂಡಲ್ ವುಡ್ ಗೆ ಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ಎಂಟ್ರಿ
ಡಾ.ರಾಜ್ ಕುಮಾರ್ ಕುಟುಂಬದ ಮೂರನೇ ಕುಡಿ, ಅಣ್ಣಾವ್ರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಮಿಂಚುಹುಳು ಹೆಸರಿನ ಸಿನಿಮಾದಲ್ಲಿ ಅವರು ನಾಯಕನಾಗಿ…
Read More » - #Exclusive News

ಮಾವನ ಮನೆಗೆ ಊಟಕ್ಕೆ ಹೋಗಲು ವ್ಯಕ್ತಿಯೊಬ್ಬ 112ಗೆ ಕರೆ ಮಾಡಿ ಪೊಲೀಸ್ ಕರೆಸಿಕೊಂಡ ಪ್ರಸಂಗ
ಪಿತೃ ಪಕ್ಷದ ಪ್ರಯುಕ್ತ ಮಾವನ ಮನೆಗೆ ಊಟಕ್ಕೆ ಹೋಗಲು ವ್ಯಕ್ತಿಯೊಬ್ಬ 112ಗೆ ಕರೆ ಮಾಡಿ ಪೊಲೀಸ್ ಜೀಪ್ ಕರೆಸಿಕೊಂಡ ಪ್ರಸಂಗ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪಟ್ಟಣದಲ್ಲಿ ನಡೆದಿದೆ.…
Read More » - #Exclusive News

ಡೀಲರ್ಸ್, ದಲಾಲ್, ದಾಮಾದ್ ; ಹರ್ಯಾಣದಲ್ಲಿ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ರೇವಾರಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವರು, ಕಾಂಗ್ರೆಸ್ ಎಂಎಸ್ಪಿ ಹೆಸರಿನಲ್ಲಿ ರೈತರಿಗೆ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕಾಂಗ್ರೆಸ್…
Read More » - Top News

ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್…
Read More » - Top News

ಗೋಧ್ರಾ ಪ್ರಕರಣದಲ್ಲಿ ನೀವು ರಾಜೀನಾಮೆ ನೀಡಿದ್ದಾ? ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು : ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಆಗಿದ್ದರು, ಆಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ…
Read More » - Top News

ನಾನ್ಯಾಕೆ ರಾಜೀನಾಮೆ ಕೊಡಬೇಕು, ನಾನು ಯಾವ ತಪ್ಪು ಮಾಡಿಲ್ಲ- ಸಿಎಂ ಸಿದ್ದರಾಮಯ್ಯ
ಮೈಸೂರು: ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ ಎಂದರು. ನನ್ನ ಕಂಡರೇ…
Read More » - Freedom TV

IPL2025 ಕೋಲ್ಕತ್ತಾ ಫ್ರಾಂಚೈಸಿ ಟಿ20ಗೆ ಹೊಸ ಮೆಂಟರ್ ಘೋಷಣೆ
ಕೋಲ್ಕತ್ತಾ: ಹಾಲಿ ಐಪಿಎಲ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರು ಇದೀಗ ಭಾರತ ತಂಡದ ಕೋಚ್ ಆಗಿರುವುದು ಎಲ್ಲರಿಗೂ ಗೊತ್ತಿರುವ…
Read More » - Top News

ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ-ಇಂದು ವಿದ್ಯುತ್ ವ್ಯತ್ಯಯ
ಬೆಂಗಳೂರು : 220/66/11ಕೆವಿ ಎಸ್ಆರ್ಎಸ್ ಪೀಣ್ಯ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ಈ ಕೆಳಕಂಡ…
Read More » - Top News

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ಸಾಧ್ಯತೆ
ಮೈಸೂರು: ಮುಡಾಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧುವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು…
Read More » - Top News

ವಿಜಯೇಂದ್ರ ನಾಯಕತ್ವ ಬಗ್ಗೆ ಕಡಿಮೆಯಾಗದ ಅಸಮಾಧಾನ: ಬಂಗಾರಪ್ಪ ನಿವಾಸದಲ್ಲಿ ಅತೃಪ್ತರ ಸಭೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವ ಬಗ್ಗೆ ಶಾಸಕರಲ್ಲಿ ಅಸಮಾಧಾನ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಹಾಗಾಗಿಅತೃಪ್ತರು ಪದೇ ಪದೇ ಸಭೆಯನ್ನು ಸೇರುತ್ತಿದ್ದು, ಇದೀಗ…
Read More » - #Exclusive News

ಎನ್ಐಎಯಿಂದ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್
ಬೆಂಗಳೂರು: ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಗಿರಿಸ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಶಂಕಿತ ಉಗ್ರ. ಅಸ್ಸಾಂ (Assam) ಎನ್ಐಎ ಅಧಿಕಾರಿಗಳು ಅನೇಕಲ್…
Read More » - Top News

ಕೌಟುಂಬಿಕ ಕಲಹಕ್ಕೆ ಮಕ್ಕಳ ಸಮೇತ ಕೆರೆಗೆ ಬಿದ್ದು, ಸಾವಿಗೀಡಾದ ತಾಯಿ!
ತುಮಕೂರು: ನಮ್ ಕುಟುಂಬದಲ್ಲಿ ಸಮಸ್ಯೆಯಿದೆ ಅಂತಾ ಹೆತ್ತ ತಾಯಿಯೇ ತನ್ನ ಇಬ್ಬರು ಚಿಕ್ಕಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಕೆರೆಯ ಬಳಿ ಕರೆದೊಯ್ದು ಅವರನ್ನೂ ಕೆರೆಗೆ ತಳ್ಳಿ,…
Read More » - #Exclusive News

ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆ?: ದಂತಗಳು ನಾಪತ್ತೆ
ಭದ್ರಾ ಅಭಯಾರಣ್ಯದ ಹುಲಿ ಸಂರಕ್ಷಿತಾ ಅರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದ ಅಲ್ದಾರ ಸಮೀಪದ ಬೈರಾಪುರ ಹಿನ್ನೀರಿನ ದಟ್ಟಅರಣ್ಯ ಪ್ರದೇಶದಲ್ಲಿ ಆನೆಯ ಕಳೆಬರಹ ಪತ್ತೆಯಾಗಿದೆ. ಚಿಕ್ಕಮಗಳೂರು (ಸೆ.26): ಜಿಲ್ಲೆಯ…
Read More » - Top News

ಕಡಗಂಚಿ ಗ್ರಾಮದಲ್ಲಿ ಯುವಕನ ಮೇಲೆ ಗುಂಡಿನ ದಾಳಿ
ಕಲಬುರಗಿ: ಕಡಗಂಚಿ ಗ್ರಾಮದಲ್ಲಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದ ಘಟನೆ. ಶ್ರೀಕಾಂತ ಪೂಜಾರಿ (28) ಎಂಬಾತನ ಮೇಲೆ…
Read More » - #Exclusive News

IPL 2025: ಆರ್ಸಿಬಿ ಸೇರಲು ಬಯಸಿದ್ರಾ ಪಂತ್? ವೈರಲ್ ಟ್ವೀಟ್ ಬಗ್ಗೆ ರಿಷಬ್ ಹೇಳಿದ್ದೇನು?
Rishabh Pant: ತನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪಂತ್ ಗರಂ ಆಗಿದ್ದಾರೆ. ಸತ್ಯ ಗೊತ್ತಿಲ್ಲದೆ ಏಕೆ ಈ ರೀತಿಯ ಸುಳ್ಳು ಸುದ್ದಿಗಳನ್ನು…
Read More » - #Exclusive News

5,800 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ `KWIN City’ – ಏನಿದು ವಿಶಿಷ್ಟ ಯೋಜನೆ?
ಬೆಂಗಳೂರು: ಕ್ವಿನ್ ಸಿಟಿ (KWIN City) ವೈಶಿಷ್ಟ್ಯ ಪೂರ್ಣ ಯೋಜನೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (MB Patil) ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ…
Read More » - Top News

ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಅಗತ್ಯವಿಲ್ಲ – DCM ಡಿಕೆಶಿ
ಬೆಂಗಳೂರು: “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು…
Read More » - #Exclusive News

ಶಾಲಾ ಮಕ್ಕಳಿಗೆ ಬಿಸಿ ಊಟದ ಜೊತೆ ವಾರದಲ್ಲಿ 6 ದಿನ ಮೊಟ್ಟೆ: ಸಚಿವ ಮಹದೇವಪ್ಪ
ಪ್ರಗತಿಪರ ಕೈಗಾರಿಕಾ ಉದ್ಯಮಿ ಅಜಿಮ್ ಪ್ರೇಮ್ ಜಿ ಅವರ ಸಿ.ಆರ್.ಎಫ್ ಫೌಂಡೇಶನ್ ವತಿಯಿಂದ 1591 ಕೋಟಿ ಹಣ ನೀಡಿದ್ದು, ಇದರಿಂದ 1 ರಿಂದ 10 ತರಗತಿಯ ಸರ್ಕಾರಿ…
Read More » - Top News

ವಿಧಾನಸೌಧದಲ್ಲೇ ಆತ್ಯಾಚಾರ-ಮುನಿರತ್ನ ವಿರುದ್ಧ ಸಂತ್ರಸ್ತೆ ಮಹಿಳೆ ಸ್ಫೋಟಕ ಹೇಳಿಕೆ
ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…
Read More » - Top News

ಜೈಲಿನಲ್ಲಿ ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್-ವಿಡಿಯೋ ಇಲ್ಲಿದೆ
ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ಸಿಕ್ಕು…
Read More » - Top News

ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ-ನಟ ಜಗ್ಗೇಶ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್ನಲ್ಲಿ…
Read More » - Top News

ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ- ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ
ಬೆಂಗಳೂರು: ಮುಡಾ ಹಗರಣ ಸಂಬಂಧದಲ್ಲಿ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಈಗ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಕ್ಷದ ಒಳಗಡೆಯೂ ರಾಜೀನಾಮೆಗೆ ಆಗ್ರಹ ವ್ಯಕ್ತವಾಗಿದೆ. ಸಿದ್ದರಾಮಯ್ಯ ಅವರು…
Read More » - Top News

ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ- ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯ ಭೀಕರ ಅಪಘಾತ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಿಹಳ್ಳಿ ಗೇಟ್ ಎಂಬ ಗ್ರಾಮದಲ್ಲಿ ನಡೆದಿದೆ. ನಿತೀಶ್…
Read More » - Top News

ಕ್ಯಾಂಟರ್ಗೆ ಕಾರು ಡಿಕ್ಕಿ- ನಾಲ್ವರು ಧಾರುಣ ಸಾವು
ಬಾಗಲಕೋಟೆ: ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ನಡೆದಿದೆ. ಲಕ್ಷ್ಮಣ ವಡ್ಡರ್ (55), ಬೈಲಪ್ಪ…
Read More » - Top News

ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ- ನ್ಯಾ.ಸಂತೋಷ್ ಹೆಗ್ಡೆ
ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಮುಡಾ ಹಗರಣದಲ್ಲಿ ಇಂತಹ ಗಂಭೀರ ಆರೋಪಗಳಿರುವಾಗ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ …
Read More » - Top News

ಬಸವೇಶ್ವರ ಆಸ್ಪತ್ರೆಯಿಂದ ಮಕ್ಕಳಿಗೆ ಉಚಿತ ಚಿಕಿತ್ಸಾ ಶಿಬಿರ
ಕಲಬುರಗಿ: ಹೈದರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶೀಲ್ ಜಿ. ನಮೋಶಿ…
Read More » - ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
//ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ// //ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ ಪಕ್ಷದ ನಾಯಕರು// ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ…
Read More » - Top News

ಸರ್ಕಾರ, ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ- ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ
ಬೆಂಗಳೂರು: ಸೆ.22ರಂದು ಮಲ್ಲೇಶ್ವರಂನಲ್ಲಿ ಪಾರ್ಕ್ನ ಗೇಟ್ ಬಿದ್ದು ಬಾಲಕ ಮೃತಪಟ್ಟ ದುರ್ಘಟನೆಗೆ ಸರ್ಕಾರ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ.…
Read More » - Top News

ಯುಪಿಎಸ್ಸಿ ಮಾದರಿಯಲ್ಲಿ ಕೆಪಿಎಸ್ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ
ಬೆಂಗಳೂರು: ಕೆ.ಪಿ.ಎಸ್.ಸಿ.ಯಲ್ಲಿ ಯುಪಿಎಸ್ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ…
Read More » - #Exclusive News

Sri Lanka New PM: ಶ್ರೀಲಂಕಾದ ನೂತನ ಪ್ರಧಾನಿ ಹರಿಣಿ ಅಮರಸೂರ್ಯ ಯಾರು?
Harini Amarasuriya: ಹರಿಣಿ ಅವರು 1994 ರಲ್ಲಿ ದಿವಂಗತ ಸಿರಿಮಾವೋ ಬಂಡಾರನಾಯಕೆ ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾದ ಮೊದಲ ಮಹಿಳಾ ಪ್ರಧಾನ ಮಂತ್ರಿ ಮತ್ತು ಶ್ರೀಲಂಕಾದ ಇತಿಹಾಸದಲ್ಲಿ…
Read More » - Freedom TV

ಸಿಎಂ ಸಿದ್ಧರಾಮಯ್ಯ ಮುಡಾ ಪ್ರಕರಣ-ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈಗ…
Read More » - #Exclusive News

ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು: ಕರ್ನಾಟಕದಾದ್ಯಂತ ತೀವ್ರಗೊಂಡ ಬಿಜೆಪಿ ಪ್ರತಿಭಟನೆ
ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ-ಜೆಡಿಎಸ್ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಬಿಗಿ ಪಟ್ಟು…
Read More » - Top News

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ- ಬಿಜೆಪಿ ಕಾರ್ಯಕರ್ತರು, ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ನಲ್ಲಿ ತಿರಸ್ಕೃತಗೊಂಡ ಬೆನ್ನಲ್ಲೇ ಅವರ ರಾಜೀನಾಮೆಗೆ ಆಗ್ರಹ…
Read More » - Top News

ಸಿಎಂ ರಾಜೀನಾಮೆ ಅಗತ್ಯ ಇಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ- ಪರಮೇಶ್ವರ್
ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ…
Read More » - #Exclusive News

‘ಲಾಪತಾ ಲೇಡಿಸ್’ ಬೆನ್ನಲ್ಲೇ ಆಸ್ಕರ್ಗೆ ಪ್ರವೇಶ ಪಡೆದ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರ
‘ಲಾಪತಾ ಲೇಡಿಸ್’ ಬೆನ್ನಲ್ಲೇ ಬಾಲಿವುಡ್ ನಟ ರಣ್ದೀಪ್ ಹೂಡಾ (Randeep Hooda) ನಟಿಸಿ, ನಿರ್ದೇಶಿಸಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರವು ಅಧಿಕೃತವಾಗಿ 2025ರ (Oscar 2025) ಆಸ್ಕರ್…
Read More » - #Exclusive News

ವರ್ಲ್ಡ್ ಸ್ಕೇಟ್ ಗೇಮ್ನಲ್ಲಿ ಇತಿಹಾಸ ಬರೆದ ಭಾರತ
ಇಟಲಿಯಲ್ಲಿ ನಡೆದ ವಿಶ್ವ ಸ್ಕೇಟ್ ಗೇಮ್ಸ್ 2024 ರಲ್ಲಿ ಭಾರತದ ಮಹಿಳಾ ರೋಲರ್ ಡರ್ಬಿ ತಂಡವು ಕಂಚಿನ ಪದಕ ಗೆದ್ದಿದೆ. ಚೀನಾ ವಿರುದ್ಧದ ಪಂದ್ಯದಲ್ಲಿ ಭಾರತ 127-39…
Read More » - Top News

ಟ್ರಾಫಿಕ್ ನಿಯಮಗಳ ಕುರಿತು ಪೊಲೀಸರಿಂದ ಜಾಗೃತಿ ಅಭಿಯಾನ
ಚಿಂತಾಮಣಿ: ನಗರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ವಿಜಿ ರವರ ನೇತೃತ್ವದಲ್ಲಿ ನಗರದ ಬೆಂಗಳೂರು ವೃತ್ತದಲ್ಲಿ ಟ್ರಾಫಿಕ್ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದು…
Read More » - #Exclusive News

ವಿರಾಟ್ ಕೊಹ್ಲಿ ಯಾಕೆ ಐಪಿಎಲ್ ಹರಾಜಿಗೆ ಬರ್ತಿಲ್ಲ? ಅಷ್ಟಕ್ಕೂ ಆರ್ಸಿಬಿಗೂ, ಕೊಹ್ಲಿಗೂ ಏನು ಸಂಬಂಧ?
ಬೆಂಗಳೂರು: ವಿರಾಟ್ ಕೊಹ್ಲಿ ಐಪಿಎಲ್ ಹರಾಜಿನಲ್ಲಿ ಭಾಗವಹಿಸಿಲ್ಲ: ಐಪಿಎಲ್ ಟೂರ್ನಿಗಳಲ್ಲಿ ವಿರಾಟ್ ಕೊಹ್ಲಿ ಯಾವಾಗಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾತ್ರ ಆಟವಾಡಿದ್ದಾರೆ. 2025 ರ ಐಪಿಎಲ್…
Read More » - Top News

ಕನ್ನಡ ಕಲಿಯಲು ಪ್ರಯತ್ನಿಸುವೆ ಎಂದಿದ್ದು ತಡವಾಯ್ತು-ಸುಗಂಧ್ ಶರ್ಮಾ ವಿಡಿಯೋ ವೈರಲ್
ಬೆಂಗಳೂರು: ಇನ್ಸ್ಟಾಗ್ರಾಮ್ ರೀಲ್ನಲ್ಲಿ ಬೆಂಗಳೂರಿನ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದ ಇನ್ಫ್ಲ್ಯುನ್ಸರ್ ಸುಗಂಧ್ ಶರ್ಮಾ ಈಗ ತಮ್ಮ ವರಸೆ ಬದಲಾಯಿಸಿದ್ದಾರೆ. ಐ ಲವ್ ಬೆಂಗಳೂರು, ನಾನು ಕನ್ನಡ…
Read More » - #Exclusive News

ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆ
ಬೆಂಗಳೂರಿನ ಅಬಕಾರಿ ಕಚೇರಿಗಳನ್ನು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ…
Read More » - #Exclusive News

ನನ್ನ ಹೇಳೀಕೆ ತಿರುಚಿದ್ದೀರಿ: ಪವನ್ ಕಲ್ಯಾಣ್ಗೆ ಪ್ರಕಾಶ್ ರೈ ತಿರುಗೇಟು
ಪ್ರಕಾಶ್ ರೈ ವಿರುದ್ಧ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದರು. ಈಗಾಗಲೇ ನೋವಿನಲ್ಲಿರುವ ನಮ್ಮ ಭಾವನೆಗಳನ್ನು ಅಪಹಾಸ್ಯ ಮಾಡಬೇಡಿ ಎಂದಿದ್ದರು. ಪವನ್ರ ಹೇಳಿಕೆಗೆ ಪ್ರಕಾಶ ರೈ…
Read More » - Freedom TV

ಬಿಗ್ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್ ಓಪನಿಂಗ್
ಕಿಚ್ಚ ಸುದೀಪ್ ಶೋನ ಸೂತ್ರಧಾರ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್ ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್ 10ರ ಬಹುದೊಡ್ಡ…
Read More » - Top News

ಆಸ್ತಿಗಾಗಿ ತಂಗಿಯನ್ನು ಬರ್ಬರವಾಗಿ ಕೊಂದ ಅಣ್ಣ
ಗದಗ: ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದಲ್ಲಿ…
Read More » - Top News

ಸಿದ್ದರಾಮಯ್ಯ ಪ್ರಾಸಿಕ್ಯೂಷನ್- ಹೆಚ್ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಬೆಂಗಳೂರು: ನನ್ನಿಂದ ಏನೇ ತಪ್ಪು ಆಗಿರದಿದ್ದರೂ ನಾನು ಕಾನೂನನ್ನು ಉಲ್ಲಂಘನೆ ಮಾಡಿ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ…
Read More » - Top News

ಇದು ಬಿಜೆಪಿಯವರು ಮಾಡುತ್ತಿರುವ ಷಡ್ಯಂತ್ರ : ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ಇಂದು…
Read More » - Freedom TV

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ಶಾಕ್
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ. ಮುಡಾ ಸೈಟು ಅಕ್ರಮ ಹಂಚಿಕೆ ಪ್ರಕರಣವನ್ನು ತನಿಖೆ ನಡೆಸಲು ಗೌರ್ನರ್ ನೀಡಿದ್ದ ಅನುಮತಿ ಪ್ರಕ್ರಿಯೆಗೆ ಹೈಕೋರ್ಟ್…
Read More » - Top News

ಬಿಗ್ ಬಾಸ್ ಕನ್ನಡ ಸೀಸನ್ 11’ ಕುರಿತು ಕಿಚ್ಚ ಸುದೀಪ್ ಸುದ್ದಿಗೋಷ್ಠಿ-ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟುಗೊತ್ತಾ?
ಕನ್ನಡದ ಸ್ಟಾರ್ ನಟ ಸುದೀಪ್ ಬೇಡಿಕೆ ನಟನಾಗಿ ಬಹುಭಾಷೆಗಳಲ್ಲಿ ನಟಿಸಿ ಸದ್ದು ಮಾಡುತ್ತಿದ್ದಾರೆ. ಇಂದಿಗೂ ಸುದೀಪ್ ನಟನೆ ಮತ್ತು ನಿರೂಪಣೆಗೆ ದೊಡ್ಡ ಮಟ್ಟದ ಅಭಿಮಾನಿಗಳ ಬಳಗವು ಹೊಂದಿದ್ದಾರೆ.…
Read More » - Top News

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್ನಿಂದ ಕಾರ್ತಿಕ್, ನಿಖಿಲ್ ನಾಯಕ್ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ದರ್ಶನ್…
Read More » - Top News

ಮುಡಾ ಹಗರಣ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಭವಿಷ್ಯ ನಾಳೆ ನಿರ್ಧಾರ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ…
Read More » - Top News

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಬಹುಕೋಟಿ ರೂ. ಭ್ರಷ್ಟಾಚಾರ-ಎನ್.ರವಿಕುಮಾರ್ ಆರೋಪ
ಬೆಂಗಳೂರು: ರಾಜ್ಯದ 18 ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣ ಖರೀದಿಸುವ ಪ್ರಕ್ರಿಯೆಯಲ್ಲಿ ಬಹುಕೋಟಿ ರೂ.ಗಳ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ…
Read More » - Top News

114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ -ರವಿಕುಮಾರ್
ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ…
Read More » - Top News

ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದ ಉದಾಹರಣೆಗಳೇ ಇಲ್ಲ-ಗೃಹ ಸಚಿವ ಪರಮೇಶ್ವರ
ಬೆಂಗಳೂರು: ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು…
Read More » - Top News

ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » - Top News

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಅಪರಾಧ- ಸುಪ್ರೀಂ ಕೋರ್ಟ್
ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ…
Read More » - Top News

ಶ್ರೀಲಂಕಾ ಅಧ್ಯಕ್ಷರಾಗುವತ್ತ ದಿಸ್ಸಾನಾಯಕೆ ದಾಪುಗಾಲು-ಎಡಪಂಥೀಯ ಕುಮಾರ ಡಿಸಾನಾಯಕೆ ಪದ ಗ್ರಹಣ
ಕೊಲೊಂಬೊ: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆ ನಡುವೆ…
Read More » - Top News

ಮಳೆಯ ಆರ್ಭಟಕ್ಕೆ ತಾಜ್ ಮಹಲ್ ಗೋಡೆಗಳಲ್ಲಿ ಬಿರುಕು! ಅಳಿಸಿ ಹೋಗ್ತಿವೆ ಕುರಾನ್ ಸಾಲುಗಳು
ಆಗ್ರಾ: ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ವಿಶ್ವವಿಖ್ಯಾತ ತಾಜ್ ಮಹಲ್ನ ಗೋಡೆ, ನೆಲ ಹಾಗೂ ಇತರ ಭಾಗಗಳಲ್ಲಿ ಬಿರುಕುಂಟಾಗಿರುವುದು ಕಂಡು ಬಂದಿದೆ. ಗೋಡೆಗಳ ಮೇಲೆ ಕೆತ್ತಲಾದ…
Read More » - Freedom TV

‘‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ
ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ* . ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ…
Read More » - Top News

ತುಂಗಭದ್ರಾ ಜಲಾಶಯ ಬರ್ತಿ- ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿದ್ದು ಇದೇ ಮೊದಲು!
ಕೊಪ್ಪಳ: ಉತ್ತಮ ಮಳೆ ಕಂಡು ಜಲಾಶಯ ತುಂಬಿ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಹೋಗಿದ್ದ ತುಂಗಭದ್ರಾ ಜಲಾಶಯಕ್ಕೆ ಇಂದು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ…
Read More » - Top News

ದೇವಾಲಯಗಳ ನಿರ್ವಹಣೆಯನ್ನು ಧಾರ್ಮಿಕ ಮುಖಂಡರಿಗೆ ವಹಿಸುವ ಸಮಯ ಬಂದಿದೆ-ರವಿಶಂಕರ್
ಬೆಂಗಳೂರು: ತಿರುಪತಿ ಲಾಡು ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್, ಈ ಘಟನೆಯು ಹಿಂದೂಗಳ ಮನಸ್ಸಿನಲ್ಲಿ ತೀವ್ರ ನೋವು ಹಾಗೂ ಆಕ್ರೋಶವನ್ನು…
Read More » - Freedom TV

‘ಮರ್ಫಿ’ಯಿಂದ ಬಂತು ಡ್ಯಾನ್ಸಿಂಗ್ ನಂಬರ್…ಅಕ್ಟೋಬರ್ 18ಕ್ಕೆ ತೆರೆಗೆ ಬರ್ತಿದೆ ಪ್ರಭು ಮುಂಡ್ಕೂರ್ ಸಿನಿಮಾ
ಕನ್ನಡ ಚಿತ್ರರಂಗವೀಗ ಹೊಸ ದಿಕ್ಕಿಗೆ ಹೊರಳಿದೆ. ಹೊಸ ಹೊಸ ಪ್ರಯತ್ನಗಳು ನಡೆಯುತ್ತಿದೆ. ಅದರ ಭಾಗವಾಗಿ ತಯಾರಾಗಿರುವ ಮರ್ಫಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 18ಕ್ಕೆ ತೆರೆಗೆ ಬರ್ತಿರುವ…
Read More » - ಸಿನಿಮಾ

ತಮ್ಮ ಹುಟ್ಟುಹಬ್ಬದ ದಿನ “UI” ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್.
ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ . ಸೆಪ್ಟೆಂಬರ್ 18 ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ದಿನದಂದು…
Read More » - ಸಿನಿಮಾ

ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ “ರಾಶಿ” ಉಡುಗೊರೆ .
ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ…
Read More » - Top News

ಬೆಂಗಳೂರಿನಲ್ಲಿ ಮಹಿಳೆ ಕಗ್ಗೊಲೆ- ಹೇಗೆ ನಡೆಯುತ್ತೆ ಮರಣೋತ್ತರ ಪರೀಕ್ಷೆ?
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಡ್ಲಿ ಮರ್ಡರ್ವೊಂದು ನಡೆದಿದೆ. 29 ವರ್ಷದ ಮಹಾಲಕ್ಷ್ಮಿ ಎಂಬ ಮಹಿಳೆಯನ್ನ ವ್ಯಕ್ತಿಯೋರ್ವ ರಣಭೀಕರವಾಗಿ ಹತ್ಯೆಗೈದಿದ್ದಾನೆ. ಮಹಿಳೆಯ ಮೃತದೇಹವನ್ನು ಒಂದಲ್ಲ, ಎರಡಲ್ಲ ಬರೋಬ್ಬರಿ…
Read More » - ಸಿನಿಮಾ

ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ ..
ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ .. ಮೂರನೇ ವಾರದಲ್ಲೂ ಮುಂದುವರದಿದೆ ಗೆಲುವಿನ ಓಟ .. ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ…
Read More » - Top News

ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಭೀಕರ ಹತ್ಯೆಗೆ ಬೆಚ್ಚಿಬಿದ್ದ ಗ್ರಾಮಸ್ಥರು
ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ…
Read More » - Freedom TV

ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್.
ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್… ಸೆಪ್ಟೆಂಬರ್ 28-29ರಂದು ನಡೆಯಲಿವೆ ಪಂದ್ಯಾವಳಿಗಳು ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನ ಜೆರ್ಸಿ ಅನಾವರಣ…
Read More » - Top News

2ನೇ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ
ವಿಜಯನಗರ: 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ…
Read More » - ರಾಜಕೀಯ

ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ
ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ: ಶ್ರೀ ಸುರಳ್ಕರ್ ವಿಕಾಸ್ ಕಿಶೋರ್, ವಿಶೇಷ ಆಯುಕ್ತರು(ಆ.ನೈ): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ…
Read More » - Top News

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ…
Read More » - Top News

ರಾಮನಗರ ತಾಲ್ಲೂಕು ಅಧ್ಯಕ್ಷರಾಗಿ ಸಬ್ಬಕೆರೆ ಶ್ರೀ ಶಿವಲಿಂಗಪ್ಪ ನೇಮಕ
ಬೆಂಗಳೂರು: ಇಂದು ರಾಜ್ಯ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ತಾಲ್ಲೂಕು…
Read More » - Top News

ನಾಗಮಂಗಲ ಗಲಭೆ ಪ್ರಕರಣ: ಬಂಧನ ಭೀತಿಯಲ್ಲಿ ಊರು ಬಿಟ್ಟಿದ್ದ ಯುವಕ ಸಾವು
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ.…
Read More » - Top News

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಕೊಲೆ-20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್ನಲ್ಲಿಟ್ಟ ಆರೋಪಿ
ಬೆಂಗಳೂರು: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಹೊರ…
Read More » - Top News

ಕುಮಾರಸ್ವಾಮಿ ಅವರನ್ನ ಕಂಡರೆ ಕಾಂಗ್ರೆಸ್ ಗೆ ಭಯ, ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ- ನಿಖಿಲ್ ಕುಮಾರಸ್ವಾಮಿ
ಮುಡಾ ಕೇಸ್ ಗೂ, ಗಂಗೇನಹಳ್ಳಿ ಕೇಸ್ ಗೂ ಸಂಬಂಧವೇ ಇಲ್ಲ, ಟಾರ್ಗೆಟ್ ರಾಜಕೀಯ ಎಂದು ನಿಖಿಲ್ ಕಿಡಿ ಕಾಂಗ್ರೆಸ್ ಪಕ್ಷ ಜಾತಿ ಆಧಾರದಲ್ಲಿ ರಾಜಕೀಯ ಮಾಡ್ತಿದೆ, ಒಂದು…
Read More »















































































































































