Gurupada bhat
- ಸಿನಿಮಾ

ಈ ವಾರ ತೆರೆಗೆ “ಆಲ್ಫಾ” #men love vengeance” .
ಒಂದೊಳ್ಳೆ ಕಂಟೆಂಟ್ ವುಳ್ಳ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಆಲ್ಫಾ #men love vengeance” ಚಿತ್ರ ಈ ವಾರ(ಫೆಬ್ರವರಿ 20)ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. L A…
Read More » - Freedom TV

ಈ ವಾರ ತೆರೆಗೆ ಅಜೇಯ್ ರಾವ್ ಅಭಿನಯದ ಸುಂದರ ಕೌಟುಂಬಿಕ ಕಥಾನಕ “ಸರಳ ಸುಬ್ಬರಾವ್” .
1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಹಾಗೂ ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿಸಿರುವ ಚಿತ್ರ “ಸರಳ ಸುಬ್ಬರಾವ್”. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ…
Read More » - #Exclusive News

ಲೋಕಾಯುಕ್ತ ಬಿಗ್ ಬೇಟೆ.. OSD ಲಾಕ್.. ರಾಜೀನಾಮೆ ಕೊಡ್ತಾರಾ ಸಚಿವ ಕೆ.ಜೆ ಜಾರ್ಜ್..?
ಬೆಂಗಳೂರು: ಇಂಧನ ಸಚಿವ ಕೆ.ಜೆ ಜಾರ್ಜ್ ವಿಶೇಷ ಕರ್ತವ್ಯ ಅಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 ಸಾವಿರ ರೂಪಾಯಿ…
Read More » - Top News

ಕಂದಾಯ ಸಚಿವ ಕೃಷ್ಣಬೈರೇಗೌಡರ ನಿವಾಸದಲ್ಲಿ ಜಾತಿಸಮೀಕ್ಷೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆಯಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ನಡೆಯಲಿದೆ. ಎರಡು ವಾರಗಳ ಒಳಗೆ ಸಮೀಕ್ಷೆ ಮುಕ್ತಾಯ ಮಾಡುವ…
Read More » - #Exclusive News

BDA Commissioner Manivannan Announces New Initiative to Resolve Property Issues in Bengaluru
BENGLORE: The Bengaluru Development Authority (BDA) has launched a new initiative to resolve property-related issues in Bengaluru. BDA Commissioner Manivannan…
Read More » - #Exclusive News

ವಾಟ್ಸಪ್ ನಲ್ಲೇ ಕಂಪ್ಲೆಂಟ್ ಕೊಡಿ.. 30 ದಿನದಲ್ಲಿ ಬಗೆಹರಿಸಿಕೊಳ್ಳಿ – ಬಿಡಿಎ ಆಫರ್
ಬೆಂಗಳೂರು: ಬೆಂಗಳೂರಿನಲ್ಲಿ ಆಸ್ತಿಗೆ ಸಂಬಂಧಿಸಿದ ಸಮಸ್ಯೆಗಳು, ಕುಂದು ಕೊರತೆಗಳನ್ನು ಬಿಡಿಎ ಬೇಗ ಇತ್ಯರ್ಥ ಮಾಡಲ್ಲ.. ಕಚೇರಿಗಳಿಗೆ ಸಿಕ್ಕಾಪಟ್ಟೆ ಅಲೆಯಬೇಕು ಎಂಬ ದೂರು ಸಾಮಾನ್ಯ.. ಆದರೆ ಈಗ ಇದಕ್ಕೆಲ್ಲಾ…
Read More » - #Exclusive News

ನಿಯಮಬಾಹಿರ ಪೋಸ್ಟಿಂಗ್ – BWSSBಯ PRO ವಿರುದ್ಧ ದೂರು
ಬೆಂಗಳೂರು: ನಿಯಮಬಾಹಿರ ಪೋಸ್ಟಿಂಗ್ ಹಿನ್ನೆಲೆಯಲ್ಲಿ BDAನ PRO ವಿಜಯಾನಂದ ರಿಲೀವ್ ಆದ ಬೆನ್ನಲ್ಲೇ BWSSBಯ PRO ವಿರುದ್ಧವೂ ದೂರು ದಾಖಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ…
Read More » - Top News

ಫ್ರೀಡಂ ಟಿವಿ ಎಂಡಿ ಎಲ್.ಎಂ ನಾಗರಾಜು ಅವರಿಗೆ ಡಾ.ರಾಜ್ಕುಮಾರ್ ಪುರಸ್ಕಾರ
ಬೆಂಗಳೂರು: ಫ್ರೀಡಂ ಟಿವಿ ವ್ಯವಸ್ಥಾಪಕ ನಿರ್ದೇಶಕರಾದ ಎಲ್.ಎಂ ನಾಗರಾಜು ಅವರಿಗೆ ಡಾ.ರಾಜ್ಕುಮಾರ್ ಪುರಸ್ಕಾರ -2025 ನೀಡಿ ಗೌರವಿಸಲಾಯಿತು. ವರನಟ ಡಾ.ರಾಜ್ ಅವರ ಒಡನಾಡಿ, ಡಾ.ರಾಜ್ ಕುಮಾರ್ ರಂಗಭೂಮಿ…
Read More » - #Exclusive News

ಸೆ.22 ರಿಂದ ಜಾತಿ ಗಣತಿ ಸಮೀಕ್ಷೆ ಪ್ರಾರಂಭ.. ವರದಿ ಬಗ್ಗೆ ಸಿಎಂ ಸ್ಪಷ್ಟನೆ..!
ಬೆಂಗಳೂರು: ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ…
Read More » - Top News

ಪ್ರಧಾನಿ ಮೋದಿ ಅಹಂಕಾರ ಬಿಟ್ಟು ದೇಶದ ಅಭಿವೃದ್ಧಿಗೆ ಗಮನ ಕೊಡಲಿ
ಕಲಬುರಗಿ: ಜಿಎಸ್ಟಿ ಇಳಿಕೆಯಿಂದ ಬಡವರಿಗೆ ಅನುಕೂಲವಾಗಲಿದ್ದು, ಇದನ್ನು ನಾನು ಟೀಕಿಸಲ್ಲ. ಆದರೆ ಜಿಎಸ್ಟಿ ಇಳಿಸುವಂತೆ ನಾವು ಎಂಟು ವರ್ಷಗಳ ಹಿಂದೆಯೇ ಹೇಳಿದ್ದೇವೆ. ಆಗ ಅವರು ಪರಿಷ್ಕರಿಸಲಿಲ್ಲ ಎಂದು…
Read More » - Top News

ವಿಧಾನಪರಿಷತ್ ಸದಸ್ಯರಾಗಿ ನಾಲ್ವರ ನಾಮ ನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ನಲ್ಲಿ ಹಲವು ತಿಂಗಳುಗಳಿಂದ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ಎಂಎಲ್ಸಿ ಸ್ಥಾನಗಳ…
Read More » - Top News

ಚಕ್ರವರ್ತಿ ಸೂಲಿಬೆಲೆಗೆ ಪಿತೃ ವಿಯೋಗ
ಬೆಂಗಳೂರು: ಚಕ್ರವರ್ತಿ ಸೂಲಿಬೆಲೆಯವರ ತಂದೆ ದೇವದಾಸ್ ಸುಬ್ರಾಯ್ ಶೇಟ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಚಕ್ರವರ್ತಿ ಸೂಲಿಬೆಲೆ ತಂದೆ ಸಾವನ್ನಪ್ಪಿದ್ದಾರೆ. ತಂದೆ ನಿಧನದ ಬಗ್ಗೆ ಚಕ್ರವರ್ತಿ ಸೂಲಿಬೆಲೆ…
Read More » - Top News

ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿ
ಬೆಳಗಾವಿ: ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ನಡೆದಿದೆ. ವಾಹನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸುಗಳ ಮಾಂಸ ತುಂಬಲಾಗಿತ್ತು ಎಂದು…
Read More » - Top News

ನಿವೃತ್ತ ಪ್ರೊಫೆಸರ್ ನಿಧನ; ಎಸ್ಡಿಎಂ ಆಸ್ಪತ್ರೆ ದೇಹದಾನ ಮಾಡಿದ ಕುಟುಂಬಸ್ಥರು
ಧಾರವಾಡ: ನಿಧನರಾದ ನಿವೃತ್ತ ಪ್ರೊಫೆಸರ್ ಒಬ್ಬರ ಶರೀರವನ್ನು ಅವರ ಕುಟುಂಬಸ್ಥರು ಧಾರವಾಡ ಎಸ್ಡಿಎಂ ಆಸ್ಪತ್ರೆಗೆ ದಾನ ಮಾಡುವ ಮೂಲಕ ತಮ್ಮ ನೋವಿನಲ್ಲೂ ಮಾದರಿಯ ಕಾರ್ಯ ಮಾಡಿದ್ದಾರೆ. ಧಾರವಾಡದ…
Read More » - Top News

ಮೀನುಗಾರಿಕೆ ತೆರಳಿದ್ದ ಬೋಟ್ ಮುಳುಗಡೆ; ಲಕ್ಷಾಂತರ ರೂ. ನಷ್ಟ
ಉತ್ತರ ಕನ್ನಡ: ನೇತ್ರಾಣಿ ದ್ವೀಪದ ಸಮೀಪ ಭಾರಿ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ಬೋಟೊಂದು ಮುಗುಚಿದ ಘಟನೆ ಬೋಟ್ ನಲ್ಲಿದ್ದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, ಎಲ್ಲಾ ಮೀನುಗಾರರನ್ನು ರಕ್ಷಣೆ…
Read More » - Top News

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; PDO ವಿರುದ್ಧ FIR ದಾಖಲು
ಕಲಬುರಗಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿರುವ ವಾಟ್ಸಪ್ ಸ್ಟೇಟಷ್ ಹಾಕಿರುವ ಆರೋಪದ ಮೇರೆಗೆ PDO ಒಬ್ಬರನ್ನು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ…
Read More » - Top News

ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಕದ್ದ ಖದೀಮರು
ಧಾರವಾಡ: ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಖದೀಮರು ಸದ್ದಿಲ್ಲದೇ ಕಟಾವು ಮಾಡಿರುವ ಘಟನೆ ಧಾರವಾಡದ ಕಲ್ಯಾಣನಗರ ಎರಡನೇ ಕ್ರಾಸ್ ನಲ್ಲಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ…
Read More » - #Exclusive News

ರಾಜ್ಯದ ಡಿಜಿ-ಐಜಿಪಿಯಾಗಿ ಎಂ. ಸಲೀಂ ನೇಮಕ
ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರು ಮೇ 21 ರಿಂದ…
Read More » - Top News

ಧರ್ಮಸ್ಥಳ ಫೈಲ್ಸ್; NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ; ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಧರ್ಮಸ್ಥಳದಲ್ಲಿ ಪ್ರಕರಣದಲ್ಲಿ ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ಆದ್ರೆ ರಾಜ್ಯದ ಜನರಿಗೆ ಎಸ್ಐಟಿ ಮೇಲೆ ನಿರೀಕ್ಷೆಗಳಿಲ್ಲ . NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ…
Read More » - Top News

ಪಟಾಕಿ ಸಿಡಿಸಿ ಬಾಲಕ ಸಾವು ಕೇಸ್; ಆಯೋಜಕರ ವಿರುದ್ಧ FIR ದಾಖಲು
ಬೆಂಗಳೂರು ಗ್ರಾಮಾಂತರ: ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ…
Read More » - Top News

ಚಿನ್ನಸ್ವಾಮಿ ಕಾಲ್ತುಳಿತ ಕೇಸ್; ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಆರ್ಸಿಬಿ
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ ಮೃತಪಟ್ಟಿದ್ದ 11 ಮಂದಿ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ.…
Read More » - Freedom TV

ಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ
ಪಾಟ್ನಾ: ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಮತದಾರರ ಅಧಿಕಾರ…
Read More » - Top News

BCCI ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ
ನವದೆಹಲಿ: ಬಿಸಿಸಿಐ ಅಧ್ಯಕ್ಷರಾಗಿದ್ದ ರೋಜರ್ ಬಿನ್ನಿ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದು, ಮಧ್ಯಂತರ ಅಧ್ಯಕ್ಷರನ್ನಾಗಿ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿ ಹಾಗೂ ಹಾಲಿ ಉಪಾಧ್ಯಕ್ಷ ರಾಜೀವ್ ಶುಕ್ಲಾರನ್ನು ನೇಮಕ…
Read More » - Top News

ಆಗಸ್ಟ್ 31 ರಂದು ‘ಧರ್ಮಸ್ಥಳ ಸತ್ಯ ಯಾತ್ರೆ’ ಎಂದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜ್ಯಾತ್ಯಾತೀತ ಜನತಾದಳ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್…
Read More » - Top News

ಧರ್ಮಸ್ಥಳ ಕೇಸ್; ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ನೀಡುತ್ತಾನೆ; ಹೆಚ್ಡಿಕೆ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು…
Read More » - Top News

ಅಕ್ರಮ ಹಣ ವರ್ಗಾವಣೆ ಕೇಸ್; ವೀರೇಂದ್ರ ಪಪ್ಪಿ ಮತ್ತೆ 6 ದಿನ ED ಕಸ್ಟಡಿಗೆ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್ ಆಪ್ಗಳಿಗೆ ಹಣ ಪೂರೈಕೆ ಆರೋಪದಲ್ಲಿ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನ ಇಡಿ ಕಸ್ಟಡಿಗೆ…
Read More » - Top News

ಯುವ ಕಾಂಗ್ರೆಸ್ ಲೀಗಲ್ ಸೆಲ್ ಜನರಲ್ ಸೆಕ್ರೆಟರಿಯಾಗಿ ಹರ್ಷಿತಾ ರೆಡ್ಡಿ ನೇಮಕ
ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯುವ ವಕೀಲರಾದ ಹರ್ಷಿತಾ ರೆಡ್ಡಿಯವರನ್ನು ನೇಮಕ ಮಾಡಿ ಭಾರತೀಯ ಯುವ ಕಾಂಗ್ರೆಸ್ ಆದೇಶ…
Read More » - Top News

ಅಥಣಿ ಪಟ್ಟಣದಲ್ಲಿ ಗನ್ ತೋರಿಸಿ ಚಿನ್ನದಂಗಡಿ ದರೋಡೆಗೆ ಯತ್ನ
ಚಿಕ್ಕೋಡಿ: ಹಾಡುಹಗಲೇ ಸಿನಿಮಾ ಶೈಲಿಯಲ್ಲಿ ಗನ್ ತೋರಿಸಿ ದುಷ್ಕರ್ಮಿಗಳು ಚಿನ್ನದ ಅಂಗಡಿ ದರೋಡೆಗೆ ಯತ್ನಿಸಿರುವ ಘಟನೆ ಚಿಕ್ಕೋಡಿಯ ಅಥಣಿಯಲ್ಲಿ ನಡೆದಿದೆ. ಅಥಣಿ ಪಟ್ಟಣದಲ್ಲಿ ಏಕಾಏಕಿ ಅಂಗಡಿಗೆ ನುಗ್ಗಿದ…
Read More » - Top News

ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತೀ ಹಿಂದುಳಿದ ಸಮುದಾಯಗಳಿಗೆ ಅನ್ಯಾಯ; ಎನ್. ಮಹೇಶ್
ಮಂಡ್ಯ: ಒಳಮೀಸಲಾತಿ ಸಂಬಂಧ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾವಾಗಿದೆ. ಕೂಡಲೇ ಮೀಸಲಾತಿ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್…
Read More » - Top News

ಸೆ.2ಕ್ಕೆ ಕಿಚ್ಚು ಸುದೀಪ್ ಹುಟ್ಟುಹಬ್ಬ; ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಪತ್ರ
ಬೆಂಗಳೂರು: ಸುದೀಪ್ ಹುಟ್ಟುಹಬ್ಬವೆಂದ್ರೆ ಅವರ ಅಭಿಮಾನಿಗಳಿಗೆ ಹಬ್ಬವೇ ಸರಿ.. ಅವರ ಫ್ಯಾನ್ಸ್ಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಾರೆ. ಈ ಸಲವೂ ಅವರ ಫ್ಯಾನ್ಸ್ ಹುಟ್ಟುಹಬ್ಬಕ್ಕಾಗಿ ಕಾದು ಕುಳಿತಿದ್ದರು. ಈ…
Read More » - Top News

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಶಿಡ್ಲಘಟ್ಟದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ
ಶಿಡ್ಲಘಟ್ಟ: ಧರ್ಮಸ್ಥಳ ಷಡ್ಯಂತ್ರ ವಿರುದ್ಧ ಶಿಡ್ಲಘಟ್ಟದಲ್ಲಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ KSRTC ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ಬಳಿಕ ತಹಶೀಲ್ದಾರ್…
Read More » - Top News

KPCC ಅಧ್ಯಕ್ಷರಾಗಿ ಸಂಘದ ಹಾಡು ಹಾಡಿದ್ದರೆ ಡಿಕೆಶಿ ಕ್ಷಮೆ ಕೇಳಬೇಕು; ಬಿ.ಕೆ ಹರಿಪ್ರಸಾದ್
ನವದೆಹಲಿ: ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಹೇಳುವುದರಲ್ಲಿ ಅಭ್ಯಂತರ ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ RSS ಪ್ರಾರ್ಥನೆ ಹಾಡಿದ್ದು ತಪ್ಪು. ಕೆಪಿಸಿಸಿ ಅಧ್ಯಕ್ಷರಾಗಿ ಹೇಳಿಕೆ ನೀಡಿದ್ರೆ ಕ್ಷಮೆ…
Read More » - Top News

ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ; ಚಲುವರಾಯಸ್ವಾಮಿ
ಮಂಡ್ಯ: ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಾವಿತ್ಯತೆ ಎತ್ತಿಹಿಡಿಯುವ ಹಿನ್ನೆಲೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ. ಸರ್ಕಾರದ ಬಗ್ಗೆ ಮಾಡಿದ ಅಪಪ್ರಚಾರದಿಂದ ಬಿಜೆಪಿ…
Read More » - Top News

ಸ್ಯಾಂಡಲ್ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್…
Read More » - Top News

ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ರೋಶ
ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್…
Read More » - Top News

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಆ.28ರವರೆಗೆ ಇಡಿ ಕಸ್ಟಡಿಗೆ
ಬೆಂಗಳೂರು: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಆಗಸ್ಟ್ 28ರವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್…
Read More » - Top News

RSSಗೆ ತಾಕಿದ ಗಾಳಿ ನಮಗೆ ತಾಕಬಾರದು ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್…
Read More » - Freedom TV

ದರ್ಶನ್ ಅಭಿಮಾನಿಗಳಿಗೆ ಗುಡ್ನ್ಯೂಸ್: ಡಿ. 12ಕ್ಕೆ ‘ಡೆವಿಲ್’ ಸಿನಿಮಾ ಬಿಡುಗಡೆ;
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ಡಬಲ್ ಸಿಹಿ ಸುದ್ದಿ ಸಿಕ್ಕಿದೆ. ಅವರ ನೆಚ್ಚಿನ ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ…
Read More » - Top News

ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ; ವಿ.ಸೋಮಣ್ಣ
ತುಮಕೂರು: ಸ್ವತಃ ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ. ಸೋಮಣ್ಣ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ತುಮಕೂರು…
Read More » - Top News

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಚೇತೇಶ್ವರ ಪೂಜಾರ ನಿವೃತ್ತಿ ಘೋಷಣೆ
ನವದೆಹಲಿ: ಆಧುನಿಕ ಯುಗದ ಭಾರತದ ಅತ್ಯಂತ ವಿಶ್ವಾಸಾರ್ಹ ಟೆಸ್ಟ್ ಕ್ರಿಕೆಟಿಗರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಚೇತೇಶ್ವರ ಪೂಜಾರ ತಮ್ಮ ಟ್ವೀಟ್ ಮೂಲಕ…
Read More » - Top News

ಒಂದೊಂದೆ ಸತ್ಯಗಳು ಹೊರಗೆ ಬರ್ತಿದೆ; ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.…
Read More » - Top News

ಮಂಗಗಳಿಂದ ಬೆಳೆ ನಾಶ; ಅನ್ನದಾತ ಕಂಗಾಲು
ಗದಗ: ಮಂಗಗಳ ಉಪಟಳದಿಂದ ಅನ್ನದಾತರು ಬೆಳೆಯುತ್ತಿರುವ ಬೆಳೆ ಹಾನಿಯಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶೆಟ್ಟಿಕೆರೆ ಛಬ್ಬಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದಿದೆ.…
Read More » - Top News

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ: ಕೊಪ್ಪಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಕೊಪ್ಪಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಇರಕಲ್ ಗಡಾ ಗ್ರಾಮದಲ್ಲಿ…
Read More » - Top News

ಪಿಓಪಿ ಗಣೇಶ ಮೂರ್ತಿಗಳನ್ನು ಸೀಜ್ ಮಾಡಿದ ಪೊಲೀಸರು
ಧಾರವಾಡ: ಪರಿಸರಕ್ಕೆ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು,ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ.ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ…
Read More » - Top News

ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಮೇಲ್ಛಾವಣಿ ಕುಸಿದು 5 ಮಂದಿಗೆ ಗಾಯ
ವಿಜಯಪುರ: ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಅಂಬೇಡ್ಕರ್ ಭವನದ ಮೇಲ್ಛಾವಣಿ ಕುಸಿದು ಬಿದ್ದು 5 ಮಂದಿ ಯುವಕರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ನಂದಿ…
Read More » - Top News

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ತಿಮರೋಡಿಗೆ ಜಾಮೀನು ಮಂಜೂರು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು…
Read More » - Top News

ಶಾಸಕ ವೀರೇಂದ್ರ ಪಪ್ಪಿ ಬಂಧನ; ಇಡಿ ದಾಳಿ ವೇಳೆ ಕೋಟಿ.. ಕೋಟಿ ನಗದು ಪತ್ತೆ..!
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಪ್ರಕರಣದ ವಿಚಾರವಾಗಿ ದಾಳಿ…
Read More » - Top News

ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ: ಈಶ್ವರ ಖಂಡ್ರೆ
ಬೆಂಗಳೂರು: ಹೊರ ರಾಜ್ಯದಿಂದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.…
Read More » - Top News

ತುಮಕೂರಿನಲ್ಲಿ ಯೂರಿಯಾ ಖರೀದಿಗೆ ಮುಗಿಬಿದ್ದ ಜನ; ಪೊಲೀಸರ ಸಮ್ಮುಖದಲ್ಲಿ ವಿತರಣೆ
ತುಮಕೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಮುಂದುವರಿದಿದೆ. ರೈತರು ಯೂರಿಯಾ ಖರೀದಿಗೆ ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದ ಕೃಷಿ ಪತ್ತಿನ ಸಹಕಾರಿ…
Read More » - #Exclusive News

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಬಂಧನ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಸೌಜನ್ಯ ಪರ ಹೋರಾಟಗಾರ, ಮಹೇಶ್ ಶೆಟ್ಟಿ ತಿಮರೋಡಿ…
Read More » - Top News

ಕುಖ್ಯಾತ ಬೈಕ್ ಕಳ್ಳನ ಬಂಧಿಸಿದ ಕಲಬುರಗಿ ಪೊಲೀಸರು
ಕಲಬುರಗಿ: ಕಲಬುರಗಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಕುಖ್ಯಾತ ಬೈಕ್ ಕಳ್ಳನನ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಗುಲಾಮ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ರಾಘವೇಂದ್ರ ನಗರ ಪೊಲೀಸರು ಆರೋಪಿಯನ್ನು…
Read More » - Freedom TV

ಹಾಸನ ಜಿಲ್ಲೆಯಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ
ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ನಾನಾ ಅವಾಂತರ ಸೃಷ್ಟಿಸಿದೆ. ಲಿಂಗಾಪುರದ ವಲ್ಲಿ ಎಸ್ಟೇಟ್ ನಿಂದ…
Read More » - #Exclusive News

ಫೋಟೋ ನನ್ನ ತಂಗಿಯದ್ದು ಸಹೋದರ ವಿಜಯ್
ಕೊಡಗು: ನನ್ನ ತಂಗಿಯ ಫೋಟೋವನ್ನು ಇಟ್ಟುಕೊಂಡು ಸುಜಾತ ಭಟ್, ತನ್ನ ಮಗಳು ಅನನ್ಯಾ ಭಟ್ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ವಾಸಂತಿ ಅವರ ಸಹೋದರ ವಿಜಯ್ ಹೇಳಿದ್ದಾರೆ. ನನ್ನ…
Read More » - Freedom TV

ತುಂಗಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ರಿಲೀಸ್; ಹಲವೆಡೆ ಜಲಾವೃತ
ಹೊಸಪೇಟೆ: ತುಂಗಭದ್ರಾ ಜಲಾನಯದ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, 3.20 ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ…
Read More » - Top News

ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ವರ್ಕ್ ಆರ್ಡರ್ ಅಕ್ರಮ..!
ಬೆಂಗಳೂರು: ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ. ಬಜೆಟ್ ಅನುಮೋದನೆ ಸಿಕ್ಕ ಹಣಕ್ಕಿಂತ ಹೆಚ್ಚು ಹಣಕ್ಕೆ ಆರ್ಡರ್ ಕೊಡಲಾಗಿದೆ. ಬಜೆಟ್ ನಲ್ಲಿ 60…
Read More » - Top News

ಸಂಪುಟದಿಂದ ವಜಾ ಬೆನ್ನಲ್ಲೇ ಮಧುಗಿರಿಯಲ್ಲಿ ಘರ್ಜಿಸಿದ ಕೆ.ಎನ್ ರಾಜಣ್ಣ
ತುಮಕೂರು: ಸುಂಪಟದಿಂದ ವಜಾಗೊಂಡ ಬಳಿಕ 2 ದಿನಕಾಲ ಬೆಂಗಳೂರಿನಲ್ಲೇ ಇದ್ದ ಕೆ.ಎನ್ ರಾಜಣ್ಣ ಇಂದು ತುಮಕೂರಿನ ಮಧುಗಿರಿಗೆ ಭೇಟಿ ನೀಡಿದ್ರು. ಮಧುಗಿರಿಗೆ ಆಗಮಿಸಿದ ರಾಜಣ್ಣಗೆ ಗಡಿ ಕಾಟಗಾನಹಳ್ಳಿ…
Read More » - Top News

ಕಾನೂನಿನ ಮುಂದೆ ಎಲ್ಲರೂ ಸಮಾನರು; ನಟಿ ರಮ್ಯಾ ಪೋಸ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿ ಆದೇಶ ನೀಡಿದ್ದು, ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.…
Read More » - Top News

ನ್ಯಾಯಾಂಗ, ಸರ್ಕಾದ ಬಗ್ಗೆ ವಿಶ್ವಾಸ ಮೂಡಿದೆ ಎಂದ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ಮಗನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿಂದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ…
Read More » - #Exclusive News

ಜಾಮೀನು ರದ್ದು; ನಟ ದರ್ಶನ್ ಅರೆಸ್ಟ್
ಬೆಂಗಳೂರು: ಸುಪ್ರೀಂಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ…
Read More » - #Exclusive News

ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ವಜಾ
ದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. A1 ಪವಿತ್ರಾ…
Read More » - Top News

ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ಖ್ಯಾತ ಸಾಹಿತಿ
ತಮಿಳುನಾಡು: ಖ್ಯಾತ ತಮಿಳು ಸಾಹಿತಿ ಮತ್ತು ಕವಿ ವೈರಮುತ್ತು ಅವರು ರಾಮನ ಬಗ್ಗೆ ಆಡಿದ ಮಾತುಗಳು ಹೊಸ ವಿವಾದಕ್ಕೆ ಕಾರಣವಾಗಿವೆ. ಸೀತಾ ದೇವಿಯಿಂದ ದೂರವಾದ ರಾಮನು ಸ್ಥಿಮಿತತೆ…
Read More » - Top News

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ…
Read More » - Top News

ರಾಹುಲ್ ಗಾಂಧಿಯನ್ನು ಮೆಚ್ಚಿಸಲು ರಾಜಣ್ಣ ತಲೆದಂಡ; ಜೆಡಿಎಸ್
ಬೆಂಗಳೂರು: ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿರುವ ರಾಹುಲ್ ಗಾಂಧಿಯನ್ನು ಮೆಚ್ಚಿಸಲು, ಸತ್ಯ ಹೇಳುವವರ ಬಾಯಿ ಮುಚ್ಚಿಸಲು ರಾಜಣ್ಣ ತಲೆದಂಡ ಮಾಡಲಾಗಿದೆ ಎಂದು ಜೆಡಿಎಸ್ ಟೀಕಿಸಿದೆ. ಸಹಕಾರ…
Read More » - ಜಿಲ್ಲೆ

ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ; ಹಲವು ಅವಾಂತರ
ಕಲಬುರಗಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಹಲವು ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಮಳೆಯಿಂದ ಚಂಚೋಳಿ ತಾಲೂಕಿನ ಕನಕಪುರ- ಗಾರಂಪಳ್ಳಿ ರಸ್ತೆ ಮಧ್ಯೆ ಮರ ಬಿದ್ದಿದ್ದು, ರಸ್ತೆ ಸಂಚಾರಕ್ಕೆ…
Read More » - ಜಿಲ್ಲೆ

ಚಿಂತಾಮಣಿ ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ
ಚಿಂತಾಮಣಿ: ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ ಮಾಡಲಾಗಿದೆ.ರಾಜ್ಯ ವಿಭಾಗಿಯ ಉಪಾಧ್ಯಕ್ಷ ರಾದ ಲಕ್ಷ್ಮಿ ನಾರಾಯಣ ರೆಡ್ಡಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಟಿ.ಕೆ…
Read More » - ಜಿಲ್ಲೆ

ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನ್ನೇ ಕಿತ್ತಾಕಿದ ಅನ್ನದಾತ
ಧಾರವಾಡ: ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನನ್ನೇ ಅನ್ನದಾತ ಕಿತ್ತು ಹಾಕಿರುವ ಘಟನೆ ಧಾರವಾಡ ತಾಲ್ಲೂಕಿನ ಲೋಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಚಂದ್ರು…
Read More » - Top News

ಹಳದಿ ಮಾರ್ಗದಲ್ಲಿ ಜನದಟ್ಟನೆ ಬಗ್ಗೆ ಕ್ರಮ ಕೈಗೊಳ್ಳುವಂತೆ BMRCLಗೆ ತೇಜಸ್ವಿ ಸೂರ್ಯ ಪತ್ರ
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾಗದಲ್ಲಿ ಮೊದಲ ದಿನವೇ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಅವರ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ…
Read More » - Top News

ರಾಮಚಂದ್ರ ರಾವ್ DGP ಯಾಗಿ ಮರು ನೇಮಕ
ಬೆಂಗಳೂರು: ಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ…
Read More » - Top News

ಮಹಿಳೆ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅಳಿಯನಿಂದಲೇ ಅತ್ತೆ ಕೊಲೆ
ತುಮಕೂರು: ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡರಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲಕ್ಷ್ಮಿದೇವಮ್ಮ ಎಂಬ ಮಹಿಳೆಯನ್ನ ಅಳಿಯನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಳಿಯ…
Read More » - Top News

ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ
ಚಾಮರಾಜನಗರ: ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯೊಂದು ತನ್ನ ಮರಿಯೊಂದಿಗೆ ರಸ್ತೆ ಮಧ್ಯದಲ್ಲಿ ನಿಂತಿದ್ದು,…
Read More » - Top News

ರಾಜಣ್ಣಗೆ ಆಗಸ್ಟ್ ನಲ್ಲೇ ಶಾಕ್..! ಹೈಕಮಾಂಡ್ ಸೂಚನೆ ಮೇರೆಗೆ ರಾಜಣ್ಣ ರಾಜೀನಾಮೆ
ಬೆಂಗಳೂರು: ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಸಹಕಾರ ಸಚಿವ ಕೆ.ಎನ್…
Read More » - Top News

The dream of decades has come true.!
BENGLORE: On the International Day of the World’s Indigenous Peoples, the United Nations Development Programme (UNDP), through its Equator Initiative,…
Read More » - Top News

ದಶಕಗಳ ಕನಸು ನನಸಾಯಿತು.!
ಬೆಂಗಳೂರು: ಸಹಜ ಸಮೃದ್ಧ ಬಳಗದ ಬೀಬಿ ಫಾತಿಮಾ ಮಹಿಳಾ ಸಂಘಕ್ಕೆ ‘ಈಕ್ವೇಟರ್ ಇನಿಷಿಯೇಟಿವ್’ ಪ್ರಶಸ್ತಿ ಜೀವ ವೈವಿಧ್ಯ ಸಂರಕ್ಷಣಾ ಕ್ಷೇತ್ರದ ನೋಬೆಲ್ ಎಂದೇ ಹೆಸರಾಗಿರುವ UNDP ಕೊಡಮಾಡುವ…
Read More » - ದೇಶ/ವಿದೇಶ

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ನಿರ್ಬಂಧಿಸಲು ಸುಪ್ರೀಂ ನಕಾರ
ಬೆಂಗಳೂರು: ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣದ ಸಂಬಂಧ ತಮ್ಮ ವಿರುದ್ಧದ ಮಾನಹಾನಿಕರ ವರದಿಗಳ ಪ್ರಕಟಣೆಯನ್ನು ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ…
Read More » - Top News

ಬಿಡಿಎ PRO ಅನಧಿಕೃತ ಕಾರ್ಯ – ಫ್ರೀಡಂಟಿವಿ ವರದಿ ಬೆನ್ನಲ್ಲೇ ವಿಜಯಾನಂದ ಎತ್ತಂಗಡಿ
ಬೆಂಗಳೂರು: ಯಾವುದೇ ಸರ್ಕಾರಿ ಆದೇಶವಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಿಡಿಎ PRO ಕೆ.ಎನ್.ವಿಜಯಾನಂದರನ್ನು BDAಯಿಂದ ಬಿಡುಗಡೆಗೊಳಿಸಿ ಬಿಡಿಎ ಉಪಕಾರ್ಯದರ್ಶಿ1 ಉಮೇಶ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸೋಮವಾರವಷ್ಟೇ ನಿಮ್ಮ…
Read More » - Top News

KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಚಪ್ಪಲಿಯಿಂದ ಹಲ್ಲೆ
ವಿಜಯನಗರ: KSRTC ಬಸ್ ಚಾಲಕನ ಮೇಲೆ ಕಾನ್ಸ್ಟೇಬಲ್ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಜಾಪುರ ಗ್ರಾಮದ ಬಳಿ ನಡೆದಿದೆ. ಓವರ್ ಟೇಕ್ ಮಾಡಿದ್ದೀಯಾ…
Read More » - #Exclusive News

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಆಗಸ್ಟ್ 7ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಆಗಸ್ಟ್ 7ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು 2021-22ನೇ ಸಾಲಿನ À RIDF ಟ್ರಾಂಚ್-27ರಡಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ…
Read More » - Top News

ಕತ್ತರಿಸಿದ ರೀತಿಯಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ..!
ತುಮಕೂರು: ಅಪರಿಚಿತ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ. ಚಿಂಪುಗಾನಹಳ್ಳಿ ಹೊರವಲಯದಲ್ಲಿ…
Read More » - Top News

ಮಗನಿಗೆ ಕೆಲಸ ಕೊಡಿಸುವಂತೆ ಪುರಸಭೆ ಕಚೇರಿ ಮುಂದೆ ತಂದೆ ಪ್ರತಿಭಟನೆ
ಗದಗ: ಮಗನಿಗೆ ಕೆಲಸ ಕೊಡುವಂತೆ ಮೈಗೆ ಮಲ ಬಳಿದುಕೊಂಡು ಪುರಸಭೆ ಎದುರು ವ್ಯಕ್ತಿಯೊಬ್ಬ ವಿಚಿತ್ರವಾಗಿ ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪುರಸಭೆ ಆವರಣದಲ್ಲಿ ನೆಡೆದಿದೆ.…
Read More » - Top News

ಕಾಂಗ್ರೆಸ್ ಕೈ ವಶವಾದ ಕಲಬುರಗಿ ಮಹಾನಗರ ಪಾಲಿಕೆ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 43ನೇ…
Read More » - #Exclusive News

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಅಕ್ರಮ ಮತದಾನ; ರಾಹುಲ್ ಗಾಂಧಿ ಆರೋಪ
ನವದೆಹಲಿ: ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ವಿರೋಧ ಪಕ್ಷದ…
Read More » - Top News

ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳ ಸ್ಥಿತಿ ಗಂಭೀರ
ಬೀದರ್: ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಹೊರಗಡೆ ಆಟವಾಡವಾಡುತ್ತಿದ್ದ ಮಕ್ಕಳ…
Read More » - Top News

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯವರ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾಡಳಿತ ಭವನದ ಆವರಣದಲ್ಲಿ…
Read More » - Top News

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ಹಲವು ಮನೆಗಳು ಧ್ವಂಸ
ಉತ್ತರಾಖಂಡ್: ಉತ್ತರಕಾಶಿ ಜಿಲ್ಲೆಯಲ್ಲಿ ಭೀಕರ ಮೇಘಸ್ಫೋಟ ಸಂಬಂಧಿಸಿದ್ದು, ಹಠಾತ್ ಪ್ರವಾಹದಿಂದ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಖೀರ್ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ…
Read More » - Top News

ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಸೇವೆ; ಆಗಸ್ಟ್ 10 ರಂದು ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆ ಮೇರೆಗೆ ಬೆಂಗಳೂರು-ಬೆಳಗಾವಿ ನೂತನ ವಂದೇ ಭಾರತ್ ರೈಲು ಸೇರಿದಂತೆ ಒಟ್ಟು 3ನೇ ವಂದೇ ಭಾರತ್ ರೈಲು ಸಂಚಾರಕ್ಕೆ…
Read More » - Top News

ಮಾಸ್ಕ್ ಧರಿಸಿದ್ದ ಇಬ್ಬರು ವ್ಯಕ್ತಿಗಳಿಂದ ಬಸ್ಗೆ ಕಲ್ಲೇಟು..!
ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ವೇಳೆ ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್ ಮೇಲೆ ಅನಾಮಿಕರು ಕಲ್ಲೆ ಎಸೆದಿರುವ ಘಟನೆ…
Read More » - #Exclusive News

ಹೈಕೋರ್ಟ್ ಛೀಮಾರಿ ಬೆನ್ನಲ್ಲೇ ಬಸ್ ಮುಷ್ಕರ ವಾಪಸ್
ಬೆಂಗಳೂರು: ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಡೆಸುತ್ತಿರುವ ಸತ್ಯಾಗ್ರಹ ಆಕ್ಷೇಪಿಸಿ…
Read More » - Top News

ಸರ್ಕಾರ ಪರಿಸ್ಥಿತಿಯನ್ನು ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕು – ಡಿಸಿಎಂ ಡಿಕೆಶಿ
ಬೆಂಗಳೂರು: ಹಲವು ಬೇಡಿಕೆಗಳಿಗೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಸರ್ಕಾರದ ಪರಿಸ್ಥಿತಿಯನ್ನು ಸಾರಿಗೆ ನೌಕರರು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ…
Read More » - Top News

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ: ಬಿವಿಬಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನಿ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. 2024ರ ಏಪ್ರಿಲ್…
Read More » - #Exclusive News

ಬಿಡಿಎ PRO ಅನಧಿಕೃತ ಕಾರ್ಯ – ನಿಂಬಾಳ್ಕರ್, ಮಣಿವಣ್ಣನ್ ಅವರತ್ತ ಬೊಟ್ಟು
ಬೆಂಗಳೂರು: ಯಾವುದೇ ಸರ್ಕಾರಿ ಆದೇಶವಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಿಡಿಎ PRO ಕೆ.ಎನ್.ವಿಜಯಾನಂದ ಅವರು ಇದೀಗ ಬಿಡಿಎ ಕಮೀಷನರ್ ಹಾಗೂ ವಾರ್ತಾ ಇಲಾಖೆ ಕಮೀಷನರ್ ಅವರತ್ತ ಬೊಟ್ಟು ಮಾಡಿದ್ದಾರೆ. ವಾರ್ತಾ…
Read More » - ಕ್ರಿಕೆಟ್

5ನೇ ಪಂದ್ಯ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆದ 5 ಪಂದ್ಯಗಳ ಟೆಸ್ಟ್ ಸರಣಿ ಡ್ರಾನಲ್ಲಿ ಅಂತ್ಯಗೊಂಡಿದೆ. ಓವಲ್ನಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ ರಣರೋಚಕ…
Read More » - Top News

ಆಗಸ್ಟ್ 5 ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್ 8ಕ್ಕೆ ಮುಂದೂಡಿಕೆ
ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿಗೆ ಸಂಸತ್ ಆವರಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಈ…
Read More » - Top News

ವಾಕಿಂಗ್ ಹೋಗಿದ್ದ ಸಂಸದೆಯ ಚಿನ್ನದ ಸರ ಕದ್ದು ಪರಾರಿಯಾದ ಖದೀಮ
ದೆಹಲಿ: ಬೆಳಿಗ್ಗೆ ವಾಕಿಂಗ್ ಹೋಗಿದ್ದ ಕಾಂಗ್ರೆಸ್ ಸಂಸದೆ ಸುಧಾ ರಾಮಕೃಷ್ಣನ್ ಅವರ ಚಿನ್ನದ ಸರವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನವಹೆಹಲಿಯಲ್ಲಿ ನಡೆದಿದೆ. ತಮಿಳುನಾಡಿನ ಮೈಲಾಡುತುರೈನ ಸಂಸದೆ …
Read More » - Top News

ಪಿವಿಆರ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ ವೇಳೆ ಕುಸಿದು ಬಿದ್ದ ಮೇಲ್ಛಾವಣಿ
ಅಸ್ಸಾಂ: ಪಿವಿಆರ್ ಸಿನಿಮಾ ಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ಮೇಲ್ಛಾವಣಿಯ ಒಂದು ಭಾಗ ಕುಸಿದು ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಮಹಾವತಾರ…
Read More » - Top News

ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೆನ್ ನಿಧನ
ದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ರಾಜ್ಯಸಭಾ ಸಂಸದ, ಮಾಜಿ ಕೇಂದ್ರ ಸಚಿವ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 81…
Read More » - Top News

KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್; ಅಡಿಗಲ್ಲಿನಲ್ಲೇ ಸಾಕ್ಷಿಯಿದೆ; ಹೆಚ್.ಸಿ ಮಹದೇವಪ್ಪ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ ನೀಡಿದ್ದು, ಇದೀಗ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆ…
Read More » - Top News

ಟಿಪ್ಪುವನ್ನು KRSಗೆ ಅಡಿಪಾಯ ಎಂದು ಹೇಳಬಹುದು – ನಟ ಚೇತನ್ ಅಹಿಂಸಾ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಇದೀಗ ಸಾಕಷ್ಟು ಚರ್ಚೆಗೆ…
Read More » - Top News

ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೊಕ್ ತಿರುಗೇಟು ನೀಡಿದ್ದಾರೆ. ಈ…
Read More » - Top News

ತಪ್ಪಿದ ಭಾರಿ ಅನಾಹುತ: ಪೆಟ್ರೋಲ್ ಕೊಡಲಿಲ್ಲ ಎಂದು ಬಂಕ್ ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಮಧ್ಯಪ್ರದೇಶ: ಹೆಲ್ಮೆಟ್ ಧರಿಸದೇ ಬಂದು ಪೆಟ್ರೋಲ್ ಕೇಳಿದ ಯುವಕರಿಗೆ ಪ್ರೆಟ್ರೋಲ್ ನೀಡಲು ಸಿಬ್ಬಂದಿ ನಿರಾಕರಿಸಿದ್ದಕ್ಕೆ ಬಂಕ್ಗೆ ಬೆಂಕಿ ಇಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಛೋಟಾ ಬಂಗಾರ್ಡಾದ…
Read More » - Top News

KRS ಡ್ಯಾಮ್ಗೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು- ಹೆಚ್.ಸಿ ಮಹದೇವಪ್ಪ
ಮಂಡ್ಯ: ಕೆಆರ್ಎಸ್ ಅಣೆಕಟ್ಟು ಕಟ್ಟುವುದಕ್ಕೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್. ಆದ್ರೆ ಈಗ ಅದನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ…
Read More » - Top News

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ.? – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ..? ಕಾಂಗ್ರೆಸ್ನವರು ಯಾವ ಯಾವ ಅಪರಾಧಿಗಳ ಜೊತೆ ಇದ್ರು ಗೊತ್ತಾ.? ಖಲಿಸ್ತಾನಿ ಟೆರರಿಸ್ಟ್ ಜೊತೆ ರಾಹುಲ್ ಗಾಂಧಿ…
Read More » - Top News

ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಡಿಕೆಶಿ ಶುಭಾಶಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಧರ್ಭದಲ್ಲಿ ಅವರಿಗೆ ಕಾಂಗ್ರೆಸ್ ನಾಯಕರ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಡಿಸಿಎಂ ಡಿಕ ಶಿವಕುಮಾರ್ ಕೂಡ…
Read More » - Top News

ಉತ್ತರ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ವಾಹನ; 11 ಮಂದಿ ಬಲಿ
ಉತ್ತರ ಪ್ರದೇಶ: ನಿಯಂತ್ರಣ ತಪ್ಪಿ ವಾಹನವೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಪೊಲೀಸರ…
Read More » - Top News

ಹೂಲಿಕಟ್ಟಿ ಕುಕೃತ್ಯದ ಹೊಣೆ ಹೊರ್ತಾರಾ ಮುತಾಲಿಕ್, ವಿಜಯೇಂದ್ರ? – ಸಿಎಂ ಸವಾಲ್
ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ…
Read More » - ಸಿನಿಮಾ

‘ಸು ಫ್ರಮ್ ಸೋ’ ಸಿನಿಮಾ ಬಗ್ಗೆ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಪ್ರಶಂಸೆ
ಬೆಂಗಳೂರು: ಸು ಫ್ರಮ್ ಸೋ ಸಿನಿಮಾ ಜುಲೈ 25 ರಂದು ತೆರ ಮೇಲೆ ಬಂದಿದ್ದು, ಸಿನಿಮಾನ ನಾಗಾಲೋಟ ಮುಂದುವರಿದಿದೆ. ದಿನದಿಂದ ದಿನಕ್ಕೆ ಈ ಸಿನಿಮಾ ನೋಡುಗರ ಸಂಖ್ಯೆ…
Read More » - Top News

ಭಾರತ 3ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ – ಪ್ರಧಾನಿ ನರೇಂದ್ರ ಮೋದಿ
ವಾರಣಾಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು.…
Read More » - Top News

ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಕೈಗೊಂಬೆಯಾಗಿದೆ – ಸಲೀಂ ಅಹ್ಮದ್
ಹುಬ್ಬಳ್ಳಿ: ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಎಂಎಲ್ಸಿ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ…
Read More » - Top News

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ; ಕಾಫರ್ ಡ್ಯಾಮ್ ಕುಸಿತ
ಹಿಮಾಚಲ ಪ್ರದೇಶ: ನಿರಂತರ ಮಳೆಯಿಂದ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿರುವ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಡ್ಯಾಮ್ ಕುಸಿದಿದೆ. ಡ್ಯಾಂ ಕುಸಿತದ…
Read More » - Top News

ವಾರಣಾಸಿಯಲ್ಲಿ 2,200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ವಾರಾಣಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು. ಸುಮಾರು…
Read More » - ಕ್ರೈಂ ಸ್ಟೋರಿ

ಅಕ್ರಮ ಸಂಬಂಧ; ಪತಿ ಕೊಂದು ಧರ್ಮಸ್ಥಳದ ಕಥೆ ಕಟ್ಟಿದ್ದ ಪತ್ನಿ
ಕೊಪ್ಪಳ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಬೂದಗುಂಪ ಗ್ರಾಮದಲ್ಲಿ ನಡೆದಿದೆ. ಮುನಿರಾಬಾದ ಠಾಣಾ ವ್ಯಾಪ್ತಿಯ ಬೂದಗುಂಪ ಗ್ರಾಮ ದ್ಯಾಮಣ್ಣ ಮೃತ ದುರ್ದೈವಿಯಾಗಿದ್ದಾನೆ.…
Read More » - ಜಿಲ್ಲೆ

KSRTC ಬಸ್ ಬಂದ್ನಿಂದ ಜನರಿಗೆ ತೊಂದರೆಯಾದ್ರೆ ಸರ್ಕಾರವೇ ಹೊಣೆ – ಆರ್.ಎಫ್ ಕೌಳಿಕಾಯಿ
ಹುಬ್ಬಳ್ಳಿ: ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ, ಪ್ರಮುಖ ಬೇಡಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5 ರಂದು ಅನಿರ್ದಿಷ್ಟಾವಧಿ ಬಂದ್ಗೆ ಕರೆ ನೀಡಲಾಗಿದ್ದು, ನಮ್ಮ ಬಂದ್…
Read More » - Top News

ಆಪರೇಷನ್ ಅಖಾಲ್; ಕುಲ್ಗಾಮ್ ಜಿಲ್ಲೆಯಲ್ಲಿ ಓರ್ವ ಉಗ್ರನ ಎನ್ಕೌಂಟರ್
ಜಮ್ಮ& ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಆಪರೇಷನ್ ಅಖಾಲ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ…
Read More » - Top News

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ- ಮೂವರು ಕಿಡಿಗೇಡಿಗಳ ಬಂಧನ
ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣದಲ್ಲಿ ಸೈಬರ್ ಠಾಣೆ ಪೊಲೀಸರು ಮೂವರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಹಾಗೂ ಚಿತ್ರದುರ್ಗ…
Read More » - Top News

ಮಹಾರಾಷ್ಟ್ರದ ಆಲಮಟ್ಟಿ ತಕರಾರಿನ ಹಿಂದೆ ರಾಜಕೀಯ ದುರುದ್ದೇಶ; ಎಂ.ಬಿ ಪಾಟೀಲ್ ಕಿಡಿ
ಬೆಂಗಳೂರು: ಕರ್ನಾಟಕವು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ಮಹಾರಾಷ್ಟ್ರದ ಆರೋಪದಲ್ಲಿ ಹುರುಳಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ…
Read More » - Top News

ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣ- ಪ್ರಜ್ವಲ್ ರೇವಣ್ಣ ದೋಷಿ
ಬೆಂಗಳೂರು: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾ. ಗಜಾನನ ಭಟ್ ಭಟ್…
Read More » - Top News

ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ದೆಹಲಿ: ಉಪರಾಷ್ಟ್ರಪತಿ ಆಯ್ಕೆ ಸಂಬಂಧ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣೆ ಆಯೋಗ ಘೊಷಣೆ ಮಾಡಿದೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳು…
Read More » - Top News

ಮಂಗಳೂರಲ್ಲಿ ಶೀಘ್ರ NIA ಕಚೇರಿ ಸ್ಥಾಪಿಸಿ..ಕೇಂದ್ರ ಗೃಹ ಸಚಿವರಿಗೆ ಕ್ಯಾ. ಬ್ರಿಜೇಶ್ ಚೌಟಾ ಮನವಿ
ದೆಹಲಿ: ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್…
Read More » - #Exclusive News

ಶೇ.25ರಷ್ಟು ಸುಂಕ ಅಮೆರಿಕದೊಂದಿಗಿನ ಭಾರತದ ವ್ಯಾಪಾರವನ್ನು ಹಾಳು ಮಾಡಲಿದೆ; ಶಶಿ ತರೂರ್
ದೆಹಲಿ: ಭಾರತದ ಆರ್ಥಿಕತೆಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಶೇ.25 ರಷ್ಟು ಸುಂಕವು ಬಹಳ ಗಂಭೀರ ವಿಷಯವಾಗಿದ್ದು, ಇದು ಅಮೆರಿಕದೊಂದಿಗಿನ ಭಾರತದ ವ್ಯಾಪಾರವನ್ನು ಹಾಳು…
Read More » - ಜಿಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ; ತಂಗಡಗಿ ರಾಜೀನಾಮೆ ನೀಡಲಿ- ಜನಾರ್ದನರೆಡ್ಡಿ
ಕೊಪ್ಪಳ: ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇದರ ನೈತಿಕಹೊಣೆ ಹೊತ್ತು ಸಚಿವ ಶಿವರಾಜ್ ತಂಗಡಗಿ ರಾಜೀನಾಮೆ ನೀಡಲಿ ಎಂದು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ…
Read More » - Top News

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಅಮಾನತಾದ ಅಧಿಕಾರಿಗಳಿಗೆ ಸ್ಥಳ ನಿಯೋಜನೆ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಿದ್ದ ರಾಜ್ಯ ಸರ್ಕಾರ ನಾಲ್ವರ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿತ್ತು. ಇದೀಗ ಈ…
Read More » - Top News

ಬಿಜೆಪಿ ಶಾಸಕ ಪುತ್ರನ ಮೇಲೆ ಅತ್ಯಾಚಾರ ಆರೋಪ ಪ್ರಕರಣ; ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೀದರ್: ಅತ್ಯಾಚಾರ ಆರೋಪ ಹೊತ್ತಿರುವ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ.…
Read More » - Top News

ಕರ್ನಾಟಕದ ಪಾಲಿಗೆ ಕಾಂಗ್ರೆಸ್ ಸತ್ತು ಹೋಗಿದೆ – ಬಿಜೆಪಿ ಶಾಸಕ ಸುರೇಶ್ ಗೌಡ ಕಿಡಿ
ತುಮಕೂರು: ರಾಜ್ಯದ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತು ಮಲಗಿದೆ, ಕ್ಷೇತ್ರದಲ್ಲಿ ತೆಲೆಯೆತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Read More » - Top News

ಪ್ರಣವ್ ಮೊಹಾಂತಿ ಕೇಂದ್ರಕ್ಕೆ ಕಳುಹಿಸುವ ತೀರ್ಮಾನ ಕೈಗೊಂಡಿಲ್ಲ – ಡಾ.ಜಿ ಪರಮೇಶ್ವರ್
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್ಐಟಿ ಮುಖ್ಯಸ್ಥರಾಗಿರುವ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಕಹಿಸಲು ಸರ್ಕಾರ ನಿರ್ಧರಿಸಿಲ್ಲ ಎಂದು ಗೃಹ…
Read More » - Top News

ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ಕಮೆಂಟ್ ಮಾಡಿ- ನಾಗಲಕ್ಷ್ಮಿ ಚೌಧರಿ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿಮಾನಿಗಳು ಹಾಗೂ ನಟಿ ರಮ್ಯಾಗೆ ನಿಂದಿಸಿದ ವಿಚಾರ ಇದೀಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ನಟಿ ರಮ್ಯಾ ಪರವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ…
Read More » - Top News

2008ರ ಮಾಲೆಗಾಂವ್ ಸ್ಫೋಟ ಪ್ರಕರಣ; ಎಲ್ಲಾ 7 ಆರೋಪಿಗಳನ್ನು ಬಿಡುಗಡೆಗೊಳಿಸಿದ NIA ಕೋರ್ಟ್
ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ…
Read More » - ಜಿಲ್ಲೆ

ಪ್ರೀತಿ ವಿಚಾರಕ್ಕೆ ಗಲಾಟೆ; ಯುವತಿ ಚಿಕ್ಕಪ್ಪನಿಂದ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೊಂದರಲ್ಲಿ ಯುವಕನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಸದರಸೂಪಾ ಓಣಿಯಲ್ಲಿ ನಡೆದಿದೆ. ಗೌಸ್ ಮೊಯಿನುದ್ದೀನ್ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು ಕಿಮ್ಸ್…
Read More » - Top News

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ – ನಯನಾ ಮೋಟಮ್ಮ
ಚಿಕ್ಕಮಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೊತೆಗೆ ಕೇಸರಿ ಶಾಲು ಧರಿಸಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಶಾಸಕಿ ನಯನಾ ಮೋಟಮ್ಮ ಕುತೂಹಲ ಮೂಡಿಸಿದ್ದಾರೆ. ಮೂಡಿಗೆರೆಯಲ್ಲಿ ಹಿಂದೂ ಮಹಾಗಣಪತಿ…
Read More » - Top News

ಕೃಷ್ಣಾ ನದಿಗೆ ಭಾರಿ ನೀರಿನ ಹರಿವು ಕುಡಚಿ ಮೇಲ್ಸೇತುವೆ ಜಲಾವೃತ; ಸವಾರರ ಪರದಾಟ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾ, ನವಜಾದಲ್ಲಿ ಮಳೆ ಹೆಚ್ಚಾಗಿದ್ದು ಮಹಾಬಳೇಶ್ವರದಲ್ಲಿ 8.7…
Read More » - #Exclusive News

ನಾಳೆ ನಭಕ್ಕೆ ನಿಸಾರ್ ಉಪಗ್ರಹ; ಇಸ್ರೋ- ನಾಸಾ ಸಹಭಾಗಿತ್ವ
ಶ್ರೀಹರಿಕೋಟಾ: ಇಸ್ರೋ ಮತ್ತು ನಾಸಾ ನಡುವಿನ ಸಹಯೋಗದ ಪ್ರಯತ್ನವಾದ ನಿಷಾರ್ ಮಿಷನ್, ಜಾಗತಿಕ ಮಟ್ಟದಲ್ಲಿ ಭೂಮಿಯ ವೀಕ್ಷಣೆಗಾಗಿ ಭಾರತೀಯ ಬಾಹ್ಯಾಕಾಶ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ದೊಡ್ಡ ಸಾಮರ್ಥ್ಯ ಪ್ರದರ್ಶಿಸಲಿದೆ…
Read More » - Top News

ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರವೇ ಹೊಣೆ; ಸಿಎಂ ಸಿದ್ದರಾಮುಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಮಾತ್ರವಲ್ಲ ಬಿಜೆಪಿ ಪಕ್ಷ ಆಡಳಿತದಲ್ಲಿರುವ ಹರಿಯಾಣ, ಮಧ್ಯಪ್ರದೇಶ ರಾಜ್ಯಗಳಲ್ಲೂ ರಸಗೊಬ್ಬರ ಕೊರತೆ ಉಂಟಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ರಸಗೊಬ್ಬರ ಕೊರತೆ…
Read More » - Top News

ರಸಗೊಬ್ಬರ ಕೊರತೆ; ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ತುಮಕೂರು: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಖಂಡಿಸಿ ಬಿಜೆಪಿ ನಾಯಕರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು…
Read More » - Top News

ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಡಿಸಿಎಂ ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಡಿಎಸ್ ಪಕ್ಷದ ಕಾಲ…
Read More » - Top News

ರಾಜ್ಯ ರಾಜಕಾರಣಕ್ಕೆ ಬರೋದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ..? ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಧ್ಯಮದವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮಾಡುತ್ತಾರೆ. ರಾಜ್ಯದಲ್ಲಿ ಏನಾದ್ರೂ ಆದರೆ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳಿದರು. ಖರ್ಗೆಯವರು ಸ್ಪಷ್ಟವಾಗಿ ಹೇಳಿದ್ದಾರೆ…
Read More » - Top News

ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಕರಾಳ ದಿನ ಆರಂಭ: ಎ. ಎಸ್ ನಡಹಳ್ಳಿ
ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕರಾಳ ದಿನ ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಸಂಘದ ಅಧ್ಯಕ್ಷ ಎ.ಎಸ್ ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » - Top News

ಜಾರ್ಖಂಡ್ನಲ್ಲಿ ಬಸ್ ಮತ್ತು ಟ್ರಕ್ ಮಧ್ಯೆ ಅಪಘಾತ; 18 ಮಂದಿ ಸಾವು
ಜಾರ್ಖಂಡ್: ಕನ್ವರ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 18 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ದಿಯೋಘರ್ನಲ್ಲಿ ಸಂಭವಿಸಿದೆ. ಮಂಗಳವಾರ ಬೆಳಗಿನ…
Read More » - Top News

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಉಪವಾಸ ಧರಣಿ
ಬೆಂಗಳೂರು: ಸಮಾನ ವೇತನ, ವಜಾಗೊಂಡ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ಸಂಘಟನೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದೆ. ಇಂದು…
Read More » - ಜಿಲ್ಲೆ

ಕಾಲ ಕೂಡಿ ಬಂದಾಗ ನಾನೂ ಸಚಿವನಾಗುತ್ತೇನೆ; ಎನ್.ಎಚ್.ಕೋನರೆಡ್ಡಿ
ಧಾರವಾಡ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಏನೂ ಮಾತನಾಡದಂತೆ ಎಲ್ಲ ಶಾಸಕರಿಗೆ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದ್ದಾರೆ. ಅದೇ ರೀತಿ ನಾವೂ ಕೂಡ ಸಿಎಂ ಹಾಗೂ…
Read More » - Top News

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಬಲಿ
ಹೈದರಾಬಾದ್: ಶಟಲ್ ಬ್ಯಾಡ್ಮಿಂಟನ್ ಆಟವಾಡುತ್ತಿದ್ದಾಗ 25 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ನ ನಾಗೋಲ್ ಕ್ರೀಡಾಂಗಣದಲ್ಲಿ ನಡೆದಿದೆ. ಗುಂಡ್ಲ ರಾಕೇಶ್ ಮೃತ ದುರ್ದೈವಿ…
Read More » - Top News

ಫಿಡೆ ಮಹಿಳಾ ವಿಶ್ವಕಪ್; ದಿವ್ಯಾ ದೇಶಮುಖ್ಗೆ ಚಾಂಪಿಯನ್ ಪಟ್ಟ
ಜಾರ್ಜಿಯಾ: 19 ವರ್ಷದ ದಿವ್ಯಾ ದೇಶಮುಖ್ ಫಿಡೆ ಮಹಿಳಾ ಚೆಸ್ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ಅನುಭವಿ ಚೆಸ್ ಆಟಗಾರ್ತಿ ಕೊನೆರು…
Read More » - Top News

ರಾಜ್ಯದಲ್ಲಿ ರಸಗೊಬ್ಬರ ಕೊರತೆ; ಜೆಪಿ ನಡ್ಡಾ ಭೇಟಿ ಮಾಡಿ ಮನವಿ ಮಾಡಿದ ಜೋಶಿ & ಟೀಂ
ದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ರೈತರು ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದಾರೆ. ಆದ್ರೆ ಸರಿಯಾದ ಸಮಯಕ್ಕೆ ರಸಗೊಬ್ಬರ ಕೊರತೆ ಉಂಟಾಗಿದ್ದು ಅನ್ನದಾತರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ…
Read More » - ಜಿಲ್ಲೆ

ಜನರಲ್ಲಿ ಜಾಗೃತಿ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಧಾರವಾಡ: ನಗರದ ಶಹರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಠಾಣೆ ವ್ಯಾಪ್ತಿಯ ಮದಿಹಾಳದ ಗಾಯಕ್ವಾಡ ಕಲ್ಯಾಣ ಮಂಟಪದಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮದಿಹಾಳದ ನಾಗರಿಕರು, ಗುರು ಹಿರಿಯರು…
Read More » - ಜಿಲ್ಲೆ

ಧರ್ಮಸ್ಥಳ ಶವ ಹೂತಿಟ್ಟ ಕೇಸ್ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿ ಅಲ್ಲ; ಅನುಪಮಾ ಶಣೈ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಮಾಡಲು ಎಸ್ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಮಾಜಿ ಡಿವೈಎಸ್ಪಿ ಅನುಪಮಾ…
Read More » - ಜಿಲ್ಲೆ

ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ಮೋದಿ ಮಾಡಲಿ; ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ನಗರದಲ್ಲಿ…
Read More » - ಜಿಲ್ಲೆ

ಧನಕರ್ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಬೇಕು; ಸಂತೋಷ್ ಲಾಡ್ ಆಗ್ರಹ
ವಿಜಯಪುರ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಬಗ್ಗೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » - Top News

ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ಬಾಕಿ ಮನ್ನಾ; ಕಡ್ಡಾಯ ಜಿಎಸ್ಟಿ ನೋಂದಣಿಗೆ ಸಿಎಂ ಆಗ್ರಹ
ಬೆಂಗಳೂರು: ಜಿಎಸ್ಟಿ ನೋಟಿಸ್ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಟ್ಯಾಕ್ಸ್…
Read More » - Top News

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಳ್ಳಾಟ; ರಾಹುಲ್ ಗಾಂಧಿ ವಾಗ್ದಾಳಿ
ದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆಯ ಬೇಡಿಕೆಗಳು ಸಂಸತ್ತನಲ್ಲಿ ವಿಪಕ್ಷಗಳು ಅಡ್ಡಿಪಡಿಸಿದ್ದು, ಇದರಿಂದ ಸಂಸತ್ನ ಮೂರನೇ ದಿನವೂ ಮುಂದೂಡಲಾಗಿದೆ. ಬಳಿಕ ಮಾತನಾಡಿದ…
Read More » - Top News

ಯೂರಿಯಾ ಗೊಬ್ಬರ ಸಾಕಷ್ಟಿದೆ; ರೈತರಿಗೆ ಗೊಂದಲ ಬೇಡ: ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಬೇಡಿಕೆಗೆ ಅನುಗುಣವಾಗಿ 6.55 ಲಕ್ಷ ಮೆಟಿಕ್ ಟನ್ನಷ್ಟು ಯೂರಿಯಾ, ರಸಗೊಬ್ಬರ ಪೂರೈಕೆ ಮಾಡಿದ್ದೇವೆ. ನಮ್ಮ ಬಳಿ ಇನ್ನೂ 1.94 ಲಕ್ಷ ಮೆಟ್ರಿಕ್ ಟನ್ಗೂ ಹೆಚ್ಚು…
Read More » - Top News

KGF ಬಾಬುಗೆ ಮುಳುವಾಯ್ತು ಐಶಾರಾಮಿ ಕಾರುಗಳು; KGF ಬಾಬು ಹೇಳಿದ್ದೇನು..?
ಬೆಂಗಳೂರು: ಕಾಂಗ್ರೆಸ್ಗೆ ಸೆಡ್ಡು ಹೊಡೆದ ಕುಬೇರ ಕೆಜಿಎಫ್ ಬಾಬುಗೆ RTO ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. ವಸಂತನಗರದಲ್ಲಿರುವ ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಅಮಿತಾಬ್…
Read More » - Top News

ತಲಾ ಆದಾಯದಲ್ಲಿ ಕರ್ನಾಟಕ ನಂ.1; ರಾಜ್ಯ ಉಸ್ತುವಾರಿ ಸುರ್ಜೇವಾಲ
ಬೆಂಗಳೂರು: ಕರ್ನಾಟಕದ ತಲಾ ಆದಾಯವು ಈ 2 ಲಕ್ಷ ದಾಟಿದ್ದು, 2,04,605ಕ್ಕೆ ತಲುಪಿದೆ. ಇದು ಭಾರತದಲ್ಲಿ ಅತಿ ಹೆಚ್ಚು. ಇದು ಭಾರತದಲ್ಲಿಯೇ ಅತಿ ಹೆಚ್ಚು ತಲಾ ಆದಾಯ. ಇದಕ್ಕೆ…
Read More » - #Exclusive News

Century Club under RTI scope – High Court significant order
BENGLORE: In a significant development, the High Court has clarified and issued an order stating that the prestigious Century Club…
Read More »





































































































































