Gurupada bhat
- Top News

RTI ವ್ಯಾಪ್ತಿಗೆ ಸೆಂಚುರಿ ಕ್ಲಬ್ – ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಆರ್ಟಿಐ ವ್ಯಾಪ್ತಿಗೆ ಬೆಂಗಳೂರಿನ ಪ್ರತಿಷ್ಠಿತ ಸೆಂಚುರಿ ಕ್ಲಬ್ ಬರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. ಸೆಂಚುರಿ ಕ್ಲಬ್ ಸಾರ್ವಜನಿಕ ಪ್ರಾಧಿಕಾರವಾಗಿದ್ದು, ಇದು…
Read More » - ದೇಶ/ವಿದೇಶ

ತಿಂಗಳ ಬಳಿಕ ಹಾರಿದ ಬ್ರಿಟನ್ F-35 ವಿಮಾನ
ಕೇರಳ: ತುರ್ತು ಭೂಸ್ಪರ್ಶದ ನಂತರ ಒಂದು ತಿಂಗಳಿಗೂ ಹೆಚ್ಚು ಕಾಲ ಕೇರಳದಲ್ಲಿ ಸಿಲುಕಿಕೊಂಡಿದ್ದ ಬ್ರಿಟಿಷ್ ರಾಯಲ್ ನೇವಿಯ F -35 ಬಿ ಫೈಟರ್ ಜೆಟ್ ಇಂದು ತಿರುವನಂತಪುರಂ…
Read More » - ಜಿಲ್ಲೆ

ಲಂಚಕ್ಕೆ ಬೇಡಿಕೆಯಿಟ್ಟ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ
ತುಮಕೂರು: ಮಧುಗಿರಿಯ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಲಂಚದ ಮಾಟ ಮಾಯಾ ನಡೆದಿದೆ. ಶಿರಾ ತಾಲೂಕಿನ ಎಲೆಯೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ, ಲಂಚಕ್ಕೆ ಬೇಡಿಕೆ…
Read More » - ದೇಶ/ವಿದೇಶ

ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿದ ಪಾಗಲ್ ಪ್ರೇಮಿ; ಪೊಲೀಸರ ವಶಕ್ಕೆ
ಮಹಾರಾಷ್ಟ್ರ: ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಂಜೆ ಪ್ರದೇಶದಲ್ಲಿ ನಡೆದಿದೆ. ಸತಾರ ನಗರದ…
Read More » - ಜಿಲ್ಲೆ

ಜಯಮೃತ್ಯುಂಜಯ ಶ್ರೀ ಹಾಗೂ ವಿಜಯಾನಂದ ಕಾಶಪ್ಪನವರ್ ಮಧ್ಯೆ ಗಲಾಟೆ; ಸಿ.ಸಿ ಪಾಟೀಲ್ ಪ್ರತಿಕ್ರಿಯೆ
ಗದಗ: ಜಯಮೃತ್ಯುಂಜಯ ಶ್ರೀಗಳು ಹಾಗೂ ವಿಜಯಾನಂದ ಕಾಶಪ್ಪನವರ್ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಮಾಜಿ ಸಚಿವ ಸಿ.ಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನರಗುಂದ ಪಟ್ಟಣದಲ್ಲಿ ಮಾತನಾಡಿದ ಅವರು ಜಯಮೃತ್ಯುಂಜಯ…
Read More » - ಜಿಲ್ಲೆ

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ
ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣವನ್ನು ಸರ್ಕಾರ ಈಗಾಗಲೇ SITಗೆ ನೀಡಿದ್ದು, ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » - ಜಿಲ್ಲೆ

ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ; ಮೂವರು ದುರ್ಮರಣ
ತುಮಕೂರು: ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ನಡೆದಿದೆ. ಇಂದು ಬೆಳಗ್ಗೆ ಗೊಬ್ಬರ…
Read More » - ಜಿಲ್ಲೆ

ಚಿಂಚೋಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ; ಅವಾಂತರ
ಕಲಬುರಗಿ: ಉತ್ತರ ಕರ್ನಾಟಕ ಭಾಗದಲ್ಲಿ ವರುಣ ಆರ್ಭಟ ಜೋರಾಗಿದೆ. ಕಳೆದ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಿಂಚೋಳಿ ತಾಲೂಕಿನ ಹಲವಡೆ ಜಲಾವೃತವಾಗಿದೆ. ಭಾರಿ ಮಳೆಯಿಂದ ಬೂತಪುರ ಬಳಿ ಸೇತುವೆ…
Read More » - ಜಿಲ್ಲೆ

ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್; ಮನನೊಂದು ಯುವತಿ ಸೂಸೈಡ್
ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಬೆಣ್ಣೆತೋರ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದ ಕುರಿಕೋಟ ಬಳಿ ಸಂಭವಿಸಿದೆ. ಕಮಲಾಪುರ ತಾಲೂಕಿನ ಭೂಷಣಗಿ…
Read More » - Top News

ನಾಳೆಯಿಂದ ಮೂರು ದಿನ ಡಿಕೆಶಿ ಯಾರನ್ನೂ ಭೇಟಿಯಾಗಲ್ಲ
ಬೆಂಗಳೂರು: ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಟ್ವೀಟ್…
Read More » - ದೇಶ/ವಿದೇಶ

ಕೇರಳದ ಮಾಜಿ ಸಿಎಂ ವಿ.ಎಸ್ ಅಚ್ಯುತಾನಂದ್ ಇನ್ನಿಲ್ಲ
ಕೇರಳ: ಹಿರಿಯ ಕಮುನಿಸ್ಟ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಜೂನ್ 23 ರಂದು ಹೃದಯಾಘಾತದಿಂದ…
Read More » - ಜಿಲ್ಲೆ

ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ; ಬೆಲ್ಲದ್ ಹೊಸ ಬಾಂಬ್
ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನಸಭೆ…
Read More » - ಜಿಲ್ಲೆ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಿಲ್ಲುವುದಿಲ್ಲ; ಬಸವರಾಜ ರಾಯರೆಡ್ಡಿ
ಹುಬ್ಬಳ್ಳಿ: ಜುಲೈ ತಿಂಗಳಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಆರಂಭಗೊಂಡಿದ್ದು, ಯಾವುದೇ ಅಭಿವೃದ್ಧಿ ಕಾಮಗಾರಿ ನಿಂತಿಲ್ಲ. ನಿಲ್ಲುವುದು ಇಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ…
Read More » - ಜಿಲ್ಲೆ

ಹಾಸನ-ಸೊಲ್ಲಾಪುರ ಎಕ್ಸ್ಪ್ರೇಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ
ಕಲಬುರಗಿ: ಹಾಸನ-ಸೊಲ್ಲಾಪುರ ಎಕ್ಸ್ಪ್ರೇಸ್ ರೈಲಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು ಜನರು ರೈಲಿನಿಂದ ಇಳಿದು ಓಡಿದ ಘಟನೆ ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮರತೂರ ಗ್ರಾಮದ ರೈಲು ನಿಲ್ದಾಣದ…
Read More » - Top News

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್
ದೆಹಲಿ: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಗೆ ಬಿಗ್ ರಿಲೀಫ್ ಸಿಕ್ಕಿದೆ. ED ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸಿಎಂ ಪತ್ನಿ ವಿರುದ್ಧದ …
Read More » - Top News

ತಾಂತ್ರಿಕ ಸಮಸ್ಯೆಯಿಂದ 40 ನಿಮಿಷಗಳ ಕಾಲ ಆಕಾಶದಲ್ಲೇ ಸುತ್ತಿದ ಇಂಡಿಗೋ ವಿಮಾನ
ಹೈದರಾಬಾದ್: ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ತಾಂತ್ರಿಕ ದೋಷದಿಂದಾಗಿ, ಸುಮಾರು 40 ನಿಮಿಷಗಳ ಕಾಲ ಗಾಳಿಯಲ್ಲಿ ಸುತ್ತುತ್ತಾ ತಿರುಪತಿಗೆ ಸುರಕ್ಷಿತವಾಗಿ ಮರಳಿದೆ. ಇಂಡಿಗೊದ ಏರ್ಬಸ್ A321neo ವಿಮಾನವು…
Read More » - Top News

ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ಬರೆ; ಸಿಎಂ ಮಧ್ಯ ಪ್ರವೇಶಿಸುವಂತೆ ಬೊಮ್ಮಾಯಿ ಆಗ್ರಹ
ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ಟಿ ಶಾಕ್ ಕೊಟ್ಟಿರುವುದು ಅತ್ಯಂತ ಖಂಡನೀಯ. ಜಿಎಸ್ ಟಿ ಕಾನೂನು ಅಡಿಯಲ್ಲಿ…
Read More » - Top News

ನಾನೇ ಅನ್ನುವುದನ್ನು ಬಿಡಬೇಕು; ವಿಜಯೇಂದ್ರಗೆ ಸೋಮಣ್ಣ ಪರೋಕ್ಷ ವಾಗ್ದಾಳಿ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿಯಲ್ಲೇ ಪರ-ವಿರೋಧದ ಮಾತುಗಳು ಕೇಳಿ ಬರುತ್ತಿದೆ. ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣ ಅವರ…
Read More » - Top News

ಶೀಘ್ರ ಮಾದಿಗ ಒಳಮೀಸಲಾತಿ ಜಾರಿ ಮಾಡುವಂತೆ ಎ. ನಾರಾಯಣಸ್ವಾಮಿ ಆಗ್ರಹ
ತುಮಕೂರು: ಮಾದಿಗ ಒಳಮೀಸಲಾತಿ ಜಾರಿ ಮಾಡದೇ ರಾಜ್ಯ ಸರ್ಕಾರ ಕುಂಟು ನೆಪ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಎ. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » - Top News

ತೀವ್ರ ಸ್ವರೂಪ ಪಡೆದ ಕೂಡಲಸಂಗಮ ಪೀಠ ವಿವಾದ; ಕಾಶಪ್ಪನವರ್ ಹೇಳಿದ್ದೇನು..?
ಹುಬ್ಬಳ್ಳಿ: ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ನಡುವಿನ ವೈಮನನ್ಸು ತೀವ್ರಗೊಂಡಿದೆ. ಪೀಠಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಟ್ರಸ್ಟ್ ಮುಂದಾಗಿದ್ದು, ಈ…
Read More » - Top News

ಅನ್ಯ ಧರ್ಮಗಳ ಪಾಲನೆ; ತಿರುಪತಿಯ ನಾಲ್ವರು ನೌಕರರ ಅಮಾನತು
ತಿರುಪತಿ: ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಸಂಚಲನದ ನಿರ್ಧಾರವನ್ನು ಕೈಗೊಂಡಿದೆ. ಹಿಂದೂಗಳಲ್ಲದವರು, ಅನ್ಯ ಧರ್ಮಗಳನ್ನು ಪಾಲನೆ ಮಾಡಿದ ಹಿನ್ನೆಲೆ ತಿರುಪತಿಯ ನಾಲ್ವರು ನೌಕರರನ್ನು ಅಮಾನತು ಮಾಡಲಾಗಿದೆ. ಉಪ…
Read More » - Top News

ಧರ್ಮಸ್ಥಳ ಪ್ರಕರಣ; ಶೀಘ್ರ ಎಸ್ಐಟಿ ರಚಿಸುವಂತೆ ಸಿಎಂಗೆ ನಟ ಪ್ರಕಾಶ್ ರಾಜ್ ಒತ್ತಾಯ
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ರಚನೆ ಮಾಡಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ನಟ…
Read More » - Top News

ಸಿಎಂ ಸಿದ್ದರಾಮಯ್ಯ ವಿರುದ್ಧ ಕಲಬುರಗಿಯಲ್ಲಿ ಬಿ.ವೈ ವಿಜಯೇಂದ್ರ ವಾಗ್ದಾಳಿ
ಕಲಬುರಗಿ: ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ನಡೆಯುತ್ತಿದೆ ಎಂದು ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್…
Read More » - ಸಿನಿಮಾ

ಜನಪ್ರಿಯ ತೆಲುಗು ನಟ ಪಿಶ್ ವೆಂಕಟ್ ಇನ್ನಿಲ್ಲ
ಹೈದರಾಬಾದ್: ಜನಪ್ರಿಯ ತೆಲುಗು ನಟ ಪಿಶ್ ವೆಂಕಟ್ ಮೂತ್ರ ಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಶುಕ್ರವಾರ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.…
Read More » - ಜಿಲ್ಲೆ

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಜೆಸ್ಕಾಂ ವಿಚಕ್ಷಣ ದಳ ದಾಳಿ
ಕಲಬುರಗಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಜೆಸ್ಕಾಂ ವಿಚಕ್ಷಣ ದಳ ದಾಳಿ ಮಾಡಿ ಅಕ್ರಮವಾಗಿ ಕೂಡಿಸಲಾಗಿದ್ದ 13 ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳನ್ನು ಜಪ್ತಿ ಮಾಡಿರುವ ಘಟನೆ ಕಲಬುರಗಿ…
Read More » - Top News

ಫೇಸ್ಬುಕ್ನವರ ಸ್ವಯಂ ಅನುವಾದದಿಂದ ಯಡವಟ್ಟು; ಸುಳ್ಳು ಸುದ್ದಿ ಯಾರು ಗೊಂದಲಕ್ಕೆ ಒಳಗಾಗಬಾರದು ಎಂದು ಸಿಎಂ
ಬೆಂಗಳೂರು: ಫೇಸ್ಬುಕ್ನವರ ಸ್ವಯಂ ಅನುವಾದದಿಂದ ಆದ ತಪ್ಪನ್ನು ಕೆಲವರು ಸ್ಕ್ರೀನ್ ಶಾಟ್ ತೆಗೆದುಕೊಂಡು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ಕಿಡಿಗೇಡಿ ತನ ಮಾಡುವುದರಲ್ಲಿ ವಿಪಕ್ಷದ ಕೆಲವು ಶಾಸಕರು, ಮಾಜಿ…
Read More » - Top News

Controversy Brews Over Likely Appointment of ADGP Arun Chakravarthy as Karnataka CID Chief
Bengaluru: In a move that has sparked significant opposition from senior police officials, the Karnataka Home Department is reportedly considering…
Read More » - Top News

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ಪರಿಶೀಲನೆ
ಬೆಂಗಳೂರು: ನಗರದ ಆರ್.ಆರ್ ನಗರ, ಕೆಂಗೇರಿ ಸೇರಿದಂತೆ 40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. roadkill333@atomicmail.io ಎಂಬ ಇ-ಮೇಲ್ನಿಂದ ಸಂದೇಶ ಕಳುಹಿಸಲಾಗಿದೆ.…
Read More » - ರಾಜ್ಯ

ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಸರ್ಕಾರ ಶಾಕ್
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ಶಾಕ್ ನೀಡಿದೆ.…
Read More » - ಜಿಲ್ಲೆ

ಡ್ರಗ್ಸ್ ಕೇಸ್; ಸುಖಾ ಸುಮ್ಮನೆ ನನ್ನ ತೇಜೋವಧೆ ಎಂದ ಶಾಸಕ ಅಲ್ಲಮಪ್ರಭು ಪಾಟೀಲ್
ಕಲಬುರಗಿ: ಡ್ರಗ್ಸ್ ದಂಧೆಯಲ್ಲಿ ನಾನು ಯಾರಿಗೂ ಪ್ರಭಾವ ಬೀರಿಲ್ಲ. ಸುಖಾ ಸುಮ್ಮನೆ ನನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಹೇಳಿಕೆಗೆ ಶಾಸಕ ಅಲ್ಲಮಪ್ರಭು…
Read More » - Top News

ಮೆಟ್ರೋ ಹೊಸ ಮಾರ್ಗಗಳ ನಿಲ್ದಾಣಗಳಲ್ಲಿ ಸಿಗಲಿದೆ ವೈಫೈ
ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್. ನಮ್ಮ ಮೆಟ್ರೋದ ಸಂಚಾರ ಮಾರ್ಗಗಳಲ್ಲಿ ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆ ವೈಫೈ ಸೌಲಭ್ಯ ನೀಡಲು ಬಿಎಂಆರ್ಸಿಎಲ್ ಮುಂದಾಗಿದೆ. ಮೆಟ್ರೋ…
Read More » - ಜಿಲ್ಲೆ

ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಎಗರಿಸಿದ ಖದೀಮರು
ಕಲಬುರಗಿ: ರಸ್ತೆಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ನಾಗಾರ್ಜುನ್ ಲಾಡ್ಜ್ ಬಳಿ ನಡೆದಿದೆ. ಓರ್ವ…
Read More » - Top News

ಬೆಳಗಾವಿ ಡಿಸಿಪಿಯಾಗಿ ನಾರಾಯಣ ಬರಮನಿ ನೇಮಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಮುಜಗರಕ್ಕೆ ಒಳಗಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಸರ್ಕಾರ ಗುಡ್ನ್ಯೂಸ್ವೊಂದು ನೀಡಿದೆ. ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ಸಿಎಂ…
Read More » - Top News

125 ಯೂನಿಟ್ ಫ್ರೀ ವಿದ್ಯುತ್; ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಣೆ
ಬಿಹಾರ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದ ಎಲ್ಲಾ ಜನರಿಗೆ 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ…
Read More » - ಜಿಲ್ಲೆ

ಆಸ್ಪತ್ರೆ ದಾಖಲಾತಿ ಪುಸ್ತಕದಲ್ಲಿ ಸಿನಿಮಾ ಹಾಡು, ದೇವರ ಸ್ತೋತ್ರ
ಕಲಬುರಗಿ: ಜೇವರ್ಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹೊರರೋಗಿಗಳ ವಿಭಾಗದ ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆ ಸಿಬ್ಬಂದಿ ಭಕ್ತಿ ಗೀತೆ, ದೇವರ ಸ್ತೋತ್ರಗಳನ್ನು ಬರೆದಿರುವುದು ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ವೇಳೆ ಬೆಳಕಿಗೆ…
Read More » - Top News

ವಿಚಿತ್ರ ಲವ್ ಜಿಹಾದ್ ಪ್ರಕರಣ; ಬಲವಂತವಾಗಿ ಹಿಂದೂ ಯುವಕನ ಮತಾಂತರ ಆರೋಪ
ಗದಗ: ಪ್ರೀತಿಸಿ ಮದುವೆಯಾದ ಯುವತಿ, ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿರು ಆರೋಪ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಬೆಟಗೇರಿ ಸೆಟ್ಮೆಂಟ್ ಏರಿಯಾದ ವಿಶಾಲಕುಮಾರ್ ವಿಚಿತ್ರ…
Read More » - ಜಿಲ್ಲೆ

ಫ್ರೀ ಬಸ್ ಎಫೆಕ್ಟ್; ಬಸ್ನಲ್ಲಿ ಉಸಿರುಗಟ್ಟಿ ಕಿರುಚಿಕೊಂಡ ಮಹಿಳೆ
ತುಮಕೂರು: ಮಹಿಳಾ ಪ್ರಯಾಣಿಕರಿಗೆ ಸರ್ಕಾರ ನೀಡಿರುವ ಉಚಿತ್ ಬಸ್ ಯೋಜನೆ ಹಲವು ಸಂಕಷ್ಟದ ಸ್ಥಿತಿಗಳನ್ನು ತಂದಿಡುತ್ತಿದೆ. ಬಸ್ನಲ್ಲಿ ಮಹಿಳೆಯೊಬ್ಬಳು ಉಸಿರುಗಟ್ಟಿ ಕೂಗಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ…
Read More » - Top News

ಮುಜರಾಯಿ ಇಲಾಖೆ ಅಧೀನಕ್ಕೆ ಗಾಳಿ ಆಂಜನೇಯ ದೇಗುಲ; ಸರ್ಕಾರದ ಪರ ಹೈಕೋರ್ಟ್ ತೀರ್ಪು
ಬೆಂಗಳೂರು: ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ವಹಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗಾಳಿ ಆಂಜನೇಯ…
Read More » - ಜಿಲ್ಲೆ

ಬಾಲಕಿ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್
ಹುಬ್ಬಳ್ಳಿ: ಬಾಲಕಿ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿರುವ ಘಟನೆ ಹುಬ್ಬಳ್ಳಿಯ ಶಿಮ್ಲಾ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ಹೊರಟಿದ್ದ ಬಾಲಕಿ ಮೇಲೆ ಏಕಾಏಕಿ ಎರಡು ನಾಯಿಗಳು…
Read More » - Top News

ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ರೆ ಹುಷಾರ್; ಭಾರತ, ಚೀನಾಗೆ ನ್ಯಾಟೋ ಖಡಕ್ ಎಚ್ಚರಿಕೆ
ಬ್ರಸೆಲ್ಸ್: ರಷ್ಯಾದೊಂದಿಗೆ ತೈಲ ಮತ್ತು ಅನಿಲ ವ್ಯಾಪಾರವನ್ನು ಮುಂದುವರಿಸಿದ್ರೆ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
Read More » - Top News

ಆಗಸ್ಟ್ 5 ರಂದು 4 ಸಾರಿಗೆ ನೌಕರರಿಂದ ಮುಷ್ಕರಕ್ಕೆ ಕರೆ
ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ…
Read More » - ಕ್ರೈಂ ಸ್ಟೋರಿ

ಮೂಡಬಿದ್ರೆ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರಿಂದ ಅ*ತ್ಯಾಚಾರ..!
ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಆ ಉಪನ್ಯಾಸಕರ ಗೆಳೆಯನನ್ನು ಬಂಧಿಸಲಾಗಿದೆ. ಬೆಂಗಳೂರು…
Read More » - Top News

ಶಕ್ತಿ ಯೋಜನೆ ಹೊಸ ಮೈಲಿಗಲ್ಲು; 500 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ಸಾಧಿಸಿದೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡಿದ ಮಹಿಳಾ…
Read More » - ಸಿನಿಮಾ

ಕನ್ನಡದ ಹಿರಿಯ ನಟಿ ಸರೋಜಾ ದೇವಿ ವಿಧಿವಶ
ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿರುವ ಬಹುಭಾಷಾ ಹಿರಿಯ ನಟಿ ಸರೋಜಾ ದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು…
Read More » - ಜಿಲ್ಲೆ

ಮಾದಕ ದ್ರವ್ಯ ಮಾರಾಟ ಆರೋಪ; ಕಲಬುರಗಿ ಕಾಂಗ್ರೆಸ್ ಮುಖಂಡನ ಬಂಧನ
ಕಲಬುರಗಿ: ಮಾದಕದ್ರವ್ಯ ಸಾಗಾಣಿಕೆ ಆರೋಪದಲ್ಲಿ ಕಾಂಗ್ರೆಸ್ ಮುಖಂಡ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ…
Read More » - Top News

ಪ್ರಿಯಾಂಕ್ ಖರ್ಗೆ ವಿರುದ್ಧ ಕೆ.ಎಸ್ ಈಶ್ವರಪ್ಪ ವಾಗ್ದಾಳಿ
ಕಲಬುರಗಿ: ಸಿಂಗಂದೂರು ಸೇತುವೆ, ಸಿದ್ದರಾಮಯ್ಯ 5 ವರ್ಷ ಸಿಎಂ ಘೋಷಣೆ, ಹಾಗೂ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲದ ಕುರಿತು ಕಲಬುರಗಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಾಗ್ದಾಳಿ…
Read More » - ದೇಶ/ವಿದೇಶ

ಪತ್ನಿಯಿಂದ ವಿಚ್ಛೇದನ; ಖುಷಿಯಿಂದ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ ಪತಿರಾಯ
ಅಸ್ಸಾಂ: ಪತ್ನಿಯಿಂದ ವಿಚ್ಛೇದನ ಪಡೆದ ಪತಿಯೊಬ್ಬ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿರುವ ಘಟನೆ ಅಸ್ಸಾಂನ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ನಲ್ಲಿ ನಡೆದಿದೆ. ಮಾಣಿಕ್ ಅಲಿ ಎಂಬಾತ ಹಾಲಿನಿಂದ…
Read More » - ಜಿಲ್ಲೆ

ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಪರೇಡ್
ಧಾರವಾಡ: ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ರೌಡಿಶೀಟರ್ಗಳ ಕಾನೂನು ಉಲ್ಲಂಘನೆ ಕಡಿವಾಣ ಹಾಕುವ ಉದ್ದೇಶದಿಂದ, ಇಂದು ಬೆಳಗ್ಗೆ ಮೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ತಮ್ಮ…
Read More » - ಸಿನಿಮಾ

750 ಸಿನಿಮಾಗಳಲ್ಲಿ ನಟಿಸಿದ್ದ ವಿಲಕ್ಷಣ ನಟ ಇನ್ನಿಲ್ಲ..!
ಹೈದ್ರಾಬಾದ್: ತೆಲಗು ಚಿತ್ರರಂಗದ ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ಭಾನುವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದ್ರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.…
Read More » - ಜಿಲ್ಲೆ

ಶಸ್ತ್ರ ಚಿಕಿತ್ಸೆ ಇಲ್ಲದೇ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಹೊರತೆಗೆದ ವೈದ್ಯರು
ಯಾದಗಿರಿ: ಶಸ್ತ್ರ ಚಿಕಿತ್ಸೆ ಇಲ್ಲದೇ 5 ವರ್ಷದ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಅನ್ನು ವೈದ್ಯರು ಹೊರ ತೆಗೆದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಗೆಡ್ಡಸೂಗುರು ಗ್ರಾಮದ…
Read More » - ಜಿಲ್ಲೆ

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಗ್ರಾಮಸ್ಥರು ಕಿಡಿ
ಮಂಡ್ಯ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಚೌಡಸಮುದ್ರದಲ್ಲಿ ನಡೆದಿದೆ. ಪ್ರಸನ್ನ ಎನ್ನುವವರು ಗ್ರಾಮದಲ್ಲಿ…
Read More » - Top News

ಈ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ; ಶಾಸಕ ಡಾ. ಅಜಯ್ ಸಿಂಗ್
ಕಲಬುರಗಿ: ಮುಂಬರುವ ಅಕ್ಟೋಬರ್ನಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದ್ದು, ಈ ವೇಳೆ ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಶಾಸಕ ಡಾ.…
Read More » - ಜಿಲ್ಲೆ

ಸೆಲ್ಫಿ ನೆಪದಲ್ಲಿ ಪತಿಯನ್ನೇ ನದಿಗೆ ತಳ್ಳಿದ ಪತ್ನಿ; ವಿಡಿಯೋ ವೈರಲ್
ರಾಯಚೂರು: ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಪತ್ನಿ ಪತಿಯನ್ನೇ ನದಿಗೆ ತಳ್ಳಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಕಾಡ್ಲೂರು ಸಮೀಪದ ಕೃಷ್ಣ ನದಿ ಬ್ರಿಡ್ಜ್ ಮೇಲೆ ಫೋಟೋ…
Read More » - Top News

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರ; ಸಚಿವ ಪ್ರಿಯಾಂಕ್ ಖರ್ಗೆ
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾಯಿಸಬೇಕೋ, ಬೇಡವೂ ಎಂಬುದು ಹೈಕಮಾಂಡ್ಗೆ ಬಿಟ್ಟ ವಿಚಾರ. ನಾವು, ನೀವು ಈ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
Read More » - ರಾಜಕೀಯ

ಸಿ.ಪಿ ಯೋಗೇಶ್ವರ್ ವಿರುದ್ಧ ತಿರುಗಿ ಬಿದ್ದ ಮೊದಲ ಪತ್ನಿ ಹಾಗೂ ಪುತ್ರಿ
ಬೆಂಗಳೂರು: ಚನ್ನಪಟ್ಟಣದ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧ ಮೊದಲ ಪತ್ನಿ ಹಾಗೂ ಪುತ್ರಿ ತಿರುಗಿಬಿದ್ದಿದ್ದಾರೆ. ಸಿಪಿ ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಗೆ ಮೊದಲ ಪತ್ನಿ ಮಾಳವಿಕಾ…
Read More » - ಕ್ರೈಂ ಸ್ಟೋರಿ

ಶಾಪಿಂಗ್ ವಿಚಾರಕ್ಕೆ ಗಲಾಟೆ; ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ
ಬೆಂಗಳೂರು: ಗಂಡ-ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಂದು ದಂಪತಿಗಳ ಜಗಳ ಕೊಲೆಯಲ್ಲಿ ಮುಕ್ತಾಯವಾಗಿದೆ. ಪತ್ನಿ ಶಾಪಿಂಗ್ಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಪತಿ…
Read More » - Top News

ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಇಬ್ಬರು ಸಾವು
ರಾಜಸ್ಥಾನ: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ 270 ಕ್ಕೂ ಹೆಚ್ಚು ಮಂದಿ ಸಾವಿಗೀಡಾದ ಪ್ರಕರಣ ಮಾಸುವ ಮುನ್ನವೇ ಭಾರತದ ವಾಯುಪಡೆಗೆ ಸೇರಿದ ಜಾಗ್ವಾರ್ ಯುದ್ಧ ವಿಮಾನ…
Read More » - Top News

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ವಂಚನೆ.. ಮಹಿಳೆ ಅರೆಸ್ಟ್
ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾಗಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರಿಂದ 30 ಕೋಟಿ ಹೆಚ್ಚು ವಂಚನೆ ಮಾಡಿದ…
Read More » - Top News

ಗುಜರಾತ್ ಸೇತುವೆ ಕುಸಿತ ಪ್ರಕರಣ.. ಮೃತರ ಸಂಖ್ಯೆ ಒಂಬತ್ತಕ್ಕೆ ಏರಿಕೆ
ಗುಜರಾತ್: ವಡೋದರಾ ಜಿಲ್ಲೆಯ ಪದ್ರಾ ತಾಲೂಕಿನ ಮುಜ್ಪುರ ಬಳಿಯ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಹಿಸಾಗರ್ ನದಿಗೆ…
Read More » - ಜಿಲ್ಲೆ

ಧಾರವಾಡದಲ್ಲಿ ಹೃದಯಾಘಾತಕ್ಕೆ ಬಲಿಯಾದ ಯುವತಿ
ಧಾರವಾಡ: ರಾಜ್ಯದಲ್ಲಿ ಹೃದಯಾಘಾತದ ಮರಣ ಮೃದಂಗ ಮುಂದುವರಿದಿದೆ. ಹೃದಯಾಘಾತ ಪ್ರಕರಣ ಧಾರವಾಡ ಜಿಲ್ಲೆಗೂ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನವಲಗುಂದ…
Read More » - Top News

‘ಮುಖ್ಯ ಆಯುಕ್ತರ ನಡೆ-ವಲಯದ ಕಡೆ’ ಎಂಬ ಹೆಸರಿನಲ್ಲಿ ಜನರ ಸಮಸ್ಯೆ ಆಲಿಕೆ
ಬೆಂಗಳೂರು: ಬೆಂಗಳೂರಿನ ಜನರ ಸಮಸ್ಯೆ ಬಗೆಹರಿಸಲು ಕೊನೆಗೂ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮುಂದಾಗಿದ್ದಾರೆ. ಕಳೆದ 5 ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಚುನಾವಣೆ ನಡೆಯದ…
Read More » - Top News

ಕುರ್ಚಿ ಕಿತ್ತಾಟದಲ್ಲಿ ರಾಜ್ಯವನ್ನು ಸಿಎಂ, ಡಿಸಿಎಂ ಮರೆತ್ತಿದ್ದಾರೆ; ಬೊಮ್ಮಾಯಿ ಕಿಡಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮತ್ತು ಜನರನ್ನು ಮರೆತಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಗಮನಹರಿಸುತ್ತಿದ್ದಾರೆ ಎಂದು ಮಾಜಿ…
Read More » - Top News

ಸಿಎಂ, ಡಿಸಿಎಂ ದೆಹಲಿ ಪ್ರವಾಸಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವೆ ಹೆಬ್ಬಾಳ್ಕರ್
ಧಾರವಾಡ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಕೆಲಸಗಳ ನಿಮಿತ್ತವಾಗಿ ದೆಹಲಿಗೆ ತೆರಳಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವೆ…
Read More » - ಜಿಲ್ಲೆ

ಬೆಳಗಾವಿ ವಕೀಲ ಸಂತೋಷ ಪಾಟೀಲ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ
ಬೆಳಗಾವಿ: ಜಮೀನಿನ ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲ ಸಂತೋಷ್ ಪಾಟೀಲ ಹತ್ಯೆಯಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಇಬ್ಬರಿಗಾಗಿ ಬಲೆ ಬೀಸಲಾಗಿದೆ ಎಂದು ಬೆಳಗಾವಿ ಜಿಲ್ಲೆ ಎಸ್ಪಿ…
Read More » - ಜಿಲ್ಲೆ

ಕಾಲುಜಾರಿ ತುಂಗಭದ್ರಾ ನದಿಗೆ ಬಿದ್ದ ಯುವತಿ ರಕ್ಷಿಸಿದ ಹೋಮ್ ಗಾರ್ಡ್ಸ್
ವಿಜಯನಗರ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದ ಯುವತಿ ರಕ್ಷಣೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ. ಹಂಪಿಗೆ ಪ್ರವಾಸಕ್ಕೆಂದು ಬಂದ ಕುಟುಂಬ ಸದಸ್ಯೆಯೊಬ್ಬಳು ತುಂಗಭದ್ರಾ…
Read More » - ಜಿಲ್ಲೆ

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಿ ಕಿಡ್ನಾಪ್ ಮಾಡಿ ಹತ್ಯೆ..!
ಕಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಕಲಬುರಗಿಯಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು…
Read More » - Health

ಫಿಟ್ನೆಸ್ ತರಬೇತಿ.. ತೂಕ ಇಳಿಸಿಕೊಂಡ ಪೊಲೀಸರು
ಹುಬ್ಬಳ್ಳಿ: ಪೊಲೀಸ್ ಇಲಾಖೆ ಅಂದ್ರೆ ಅದು ಶಿಸ್ತಿನ ಇಲಾಖೆ. ಹೀಗಾಗಿ ಪೊಲೀಸರಿಗೆ ಶಿಸ್ತು ಮುಖ್ಯ ಅದರಲ್ಲೂ ದೈಹಿಕ ಸಾಮರ್ಥ್ಯ ಮುಖ್ಯವಾಗಿರುತ್ತದೆ. ಹೀಗಾಗಿ ಪೊಲೀಸ್ ಸೆಲೆಕ್ಷನ್ ಸಂದರ್ಭದಲ್ಲಿ ಸಾಕಷ್ಟು…
Read More » - Freedom TV

ಇಂದಿನಿಂದ ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿ ಬಂದ್.. ಲಾರಿ ಮಾಲೀಕರ ಮುಷ್ಕರ
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಅನ್ನಭಾಗ ಒಂದಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಮುಂದಿನ ತಿಂಗಳಿನಿಂದ ಬಡವರಿಗೆ ಸಿಗುವುದು ಅನುಮಾನವಾಗಿದೆ. ಯಾಕೆಂದರೆ ಅನ್ಯಭಾಗ್ಯ ಆಹಾರ ಧಾನ್ಯ…
Read More » - Top News

ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ..!
ಬೆಳಗಾವಿ: ಪೊಲೀಸರ ಎದುರಿನಲ್ಲಿಯೇ ಸಾರ್ವಜನಿಕವಾಗಿ ಗುಂಡು ಹಾರಿಸುವ ಮೂಲಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಚರ್ಚೆಗೆ ಗ್ರಾಸವಾಗಿದ್ದಾರೆ. ಗೋಕಾಕ್ನಲ್ಲಿ ನಡೆದ ಲಕ್ಷ್ಮೀದೇವಿ ಜಾತ್ರೆಗೆ…
Read More » - Top News

ಹುಬ್ಬಳ್ಳಿಯ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರ ರಕ್ಷಣೆ..!
ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರು ವೃತ್ತದ ಬಳಿಯ ಪಾರಿಜಾತ ಲಾಡ್ಜ್ ಮೇಲೆ ದಾಳಿ ಮಾಡಿ ಅಂತರಾಜ್ಯದ ಐವರು ಮಹಿಳೆಯರು ಹಾಗೂ…
Read More » - Top News

ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ.. MLC ರವಿಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ..!
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್ಸಿ ಎನ್. ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ…
Read More »



































































