Lavanya
- ಜಿಲ್ಲೆ

ಮತ್ಸ್ಯ ಮೇಳದಲ್ಲಿ ಸಿಎಂ- ಡಿಕೆಶಿ ಭಾಗಿ; ಮೀನುಗಾರರಿಗೆ ಬೆಂಬಲ ನೀಡುವುದಾಗಿ ಸಿಎಂ ಭರವಸೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಎಂ–ಡಿಸಿಎಂ ಕುರ್ಚಿ ಪೈಪೋಟಿ ನಡುವೆಯೇ ಮತ್ಸ್ಯ ಮೇಳದಲ್ಲಿ ಇಬ್ಬರೂ ನಾಯಕರು ಒಂದೇ ವೇದಿಕೆಯನ್ನು ಹಂಚಿಕೊಂಡದ್ದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.…
Read More » - ರಾಜಕೀಯ

ಸಿದ್ದರಾಮಯ್ಯ ಅವರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಡಿಕೆಶಿಗೆ ಅಧಿಕಾರ ಬಿಟ್ಟುಕೊಡಿ H. ವಿಶ್ವನಾಥ್
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ನಾಯಕತ್ವ ಬದಲಾವಣೆಯ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ…
Read More » - ದೇಶ/ವಿದೇಶ

7.11 ಕೋಟಿ ದರೋಡೆ ಪ್ರಕರಣದ ಮೂವರು ಆರೋಪಿಗಳು ಬಂಧನ.. 5.76 ಕೋಟಿ ವಶ
ಬೆಂಗಳೂರಿನಲ್ಲಿ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿರುವ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ಧಾರೆ.. ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ, 5.76…
Read More » - ಜಿಲ್ಲೆ

ಗಂಡನಿಗೆ ಸುಪಾರಿ ಕೊಟ್ಟು ಕೊಲೆ; 7 ವರ್ಷಗಳ ಬಳಿಕ ಸತ್ಯ ಬೆಳಕಿಗೆ
ಕಲಬುರಗಿ: ಅನೈತಿಕ ಅಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಏಳು ವರ್ಷಗಳ ಹಿಂದೆ ಈ ಘಟನೆ ನಡೆದಿದ್ದು, ಕೊಲೆ ಕೇಸ್…
Read More » - ಕ್ರಿಕೆಟ್

ಪ್ರಿಯಕರನ ಜೊತೆ ನಾಳೆ ಹಸೆಮಣೆ ಏರಲಿದ್ದಾರೆ ಸ್ಮೃತಿ ಮಂದಾನ
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿದ್ದಾರೆ.. ಪ್ರಿಯಕರ ಪಲಾಷ್ ಮುಚ್ಚಲ್ ಜೊತೆಗೆ ಹಸೆಮಣೆ ಏರೋಕೆ ಸಾಂಗ್ಲಿ ಸುಂದರಿ ಸಜ್ಜಾಗಿದ್ದು, ನಾಳೆ…
Read More » - ದೇಶ/ವಿದೇಶ

ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ: ಮೋಹನ್ ಭಾಗವತ್
ಇಂಫಾಲ: ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
Read More » - ಸಿನಿಮಾ

ಫ್ಯಾಷನ್ಗೆ ಫ್ಯೂಸ್ ಹಚ್ಚೋ ಲುಕ್.. ಹಾಟ್ನೆಸ್ಗೆ ನೂತನ ಡೆಫಿನಿಷನ್ – ರಾಕುಲ್ ಪ್ರೀತ್..!
ಸಖತ್ ಹಾಟ್ ಲುಕ್ ಕಾಣಿಸಿಕೊಂಡ ರಾಕುಲ್ ಪ್ರೀತ್ ಸಿಂಗ್.. ರಾಕುಲ್ಪ್ರೀತ್ ಸಿಂಗ್ ಇತ್ತೀಚಿಗೆ ಸಖತ್ ಹಾಟ್ ಲುಕ್ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ಮಂತ್ರಮುಗ್ಧಳನ್ನಾಗಿ ಮಾಡಿದ್ದಾರೆ. ಗ್ಲಾಮರಸ್ ಔಟ್ಫಿಟ್, ಆತ್ಮವಿಶ್ವಾಸ…
Read More » - ಜಿಲ್ಲೆ

7 ಕೋಟಿ ರೂ. ದರೋಡೆ ಪ್ರಕರಣ; ಪ್ರಮುಖ ಆರೋಪಿ ತಮಿಳುನಾಡಲ್ಲಿ ಅಂದರ್
ಬೆಂಗಳೂರು: ಹಾಡಹಗಲೇ ನಗರದಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪ್ತತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ.. ಬನಶಂಕರಿ ಪೊಲೀಶ್ ಠಾಣೆಯ ಕೊಟ್ರೇಶಿ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ದಾಳಿ…
Read More » - ಜಿಲ್ಲೆ

JDS ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿರುವ ಜೆಪಿ ಭವನದ ಪಕ್ಷದ ಕಚೇರಿಯ ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಡಿಎಸ್ ರಾಷ್ಟ್ರೀಯ…
Read More » - ದೇಶ/ವಿದೇಶ

ಸಂಸ್ಕೃತದ ಬಗ್ಗೆ ಅವಹೇಳನಕಾರಿ ಹೇಳಿಕೆ; ಉದಯನಿಧಿ ಸ್ಟಾಲಿನ್ ವಿರುದ್ಧ ವ್ಯಾಪಕ ಆಕ್ರೋಶ
ಚೆನ್ನೈ: ಸಂಸ್ಕೃತವನ್ನು ಸತ್ತ ಭಾಷೆ ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದಾತ್ಮಾಕ ಹೇಳಿಕೆ ಕೊಟ್ಟಿದ್ದಾರೆ.. ಭಾಷಾ ಅಭಿವೃದ್ದಿಗೆ ಕೇಂದ್ರ ಸರ್ಕಾರ ನೀಡಿರುವ ಹಣಕಾಸು ನೆರವನ್ನು…
Read More » - ರಾಜಕೀಯ

ದಿಢೀರ್ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕದನ ಜೋರಾಗಿದೆ. ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.. ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ…
Read More » - ರಾಜಕೀಯ

ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ ಮೌನ ಮುರಿದು ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಮರ ಭಾರೀ ಸದ್ದು ಮಾಡುತ್ತಿದೆ.. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ,…
Read More » - ರಾಜಕೀಯ

ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ, ಮುಂದಿನ ಬಜೆಟ್ನ್ನು ನಾನೇ ಮಂಡಿಸುತ್ತೇನೆ- ಸಿದ್ದರಾಮಯ್ಯ
ಮೈಸೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷ ಪೂರ್ಣಗೊಳಿಸಿರುವುದರಿಂದ ಸಿಎಂ ಸ್ಥಾನವನ್ನು ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡಬೇಕೆಂದು ಡಿಕೆ…
Read More » - ಜಿಲ್ಲೆ

ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ, ಮಠಗಳು ಉತ್ತಮವಾಗಿ ನಡೆಸುತ್ತಿವೆ; ಸರ್ಕಾರದ ಬಗ್ಗೆ ಕುಮಾರಸ್ವಾಮಿ ಅಸಮಾಧಾನ
ಬೆಂಗಳೂರು: ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ. ಮಠಮಾನ್ಯಗಳು ಬಡವರಿಗೆ, ದುರ್ಬಲರಿಗೆ ಶಿಕ್ಷಣ ನೀಡಲು ಸರ್ಕಾರದ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸರ್ಕಾರದ…
Read More » - ದೇಶ/ವಿದೇಶ

7 ಕೋಟಿ ದರೋಡೆ ಕೇಸ್: ಚೆನ್ನೈನಲ್ಲಿ ಆರೋಪಿಗಳ ಬಳಿ 6.3 ಕೋಟಿ ವಶ
ಬೆಂಗಳೂರು: ಎಟಿಎಂಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣವನ್ನು ದರೋಡೆ ಮಾಡಿದ್ದ ಪ್ರಕರಣ ಬೆಂಗಳೂರು ಪೊಲೀಸರು ಭೇದಿಸಿದ್ದು, ಚೈನ್ನೈನಲ್ಲಿ ಸಿಕ್ಕಿಹಾಕಿಕೊಂಡ ಆರೋಪಿಗಳ ಬಳಿ 6.3…
Read More » - ಜಿಲ್ಲೆ

ಕೊಲೆ ಯತ್ನ ಆರೋಪ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ತಡರಾತ್ರಿ ಬಂಧಿಸಿದ್ಧಾರೆ. ಕೊಲೆಯತ್ನ ಆರೋಪದಡಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಬಳಿ…
Read More » - ರಾಜ್ಯ

7 ಕೋಟಿ ದರೋಡೆ ಕೇಸ್; ದರೋಡೆಗೆ ಕಾರು ಕೊಟ್ಟವರು ಲಾಕ್
ಬೆಂಗಳೂರು: ನಗರದಲ್ಲಿ ಗಾಡಹಗಲೇ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಕಾರ್ ಕೊಟ್ಟಿದ್ದವ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆಗೆ…
Read More » - ಸಿನಿಮಾ

ಹಾಟ್ನೆಸ್ ಅಲರ್ಟ್! ದಿಶಾ again on fire!
-ದಿಶಾ ಪಟಾನಿಯ ಬೋಲ್ಡ್ ಲುಕ್ ಈಗ ನೆಟ್ಟಿಗರ ಮಧ್ಯೆ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಸ್ಟೈಲಿಷ್ ಮತ್ತು ಕಾನ್ಫಿಡೆಂಟ್ ಅಟ್ಟಿಟ್ಯೂಡ್, ಫ್ಯಾಷನ್ಗೆ ನೀಡಿರುವ ಧೈರ್ಯಶಾಲಿ ಟಚ್ ಹಾಗೂ…
Read More » - ರಾಜಕೀಯ

ಅಂಧರ ಬಾಳಿಗೆ ಹೊಸ ಬೆಳಕು ನೀಡಿದ ಸಂತೋಷ್ ಲಾಡ್ ಫೌಂಡೇಶನ್..!
ಅಂಧರಿಗೆ ಎಐ ತಂತ್ರಜ್ಞಾನ ಆಧಾರಿತ ಉಚಿತ ಕನ್ನಡಕಗಳ ವಿತರಣೆ ಧಾರವಾಡ: ಸಂತೋಷ್ ಲಾಡ್ ಫೌಂಡೇಶನ್ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಲೇ ಬರುತ್ತಿದೆ. ಕಾರ್ಮಿಕ ಹಾಗೂ ಧಾರವಾಡ…
Read More » - ಸಿನಿಮಾ

ಶಿವಣ್ಣ-ಧನಂಜಯ್ 666 ಆಪರೇಷನ್ ಡ್ರೀಮ್ ಥಿಯೇಟರ್ನಲ್ಲಿ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್..!
666 ಆಪರೇಷನ್ ಡ್ರೀಮ್ ಥಿಯೇಟರ್ ಮೂಲಕ ಮತ್ತೆ ಕನ್ನಡಕ್ಕೆ ಬಂದ ಪ್ರಿಯಾಂಕಾ ಮೋಹನ್ ಪೋಸ್ಟರ್ ಹಾಗೂ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ‘666 ಆಪರೇಷನ್ ಡ್ರೀಮ್…
Read More » - ರಾಜ್ಯ

ಮಾಸ್ಕ್ ಧರಿಸಿ ಬಸವನಗುಡಿ ಕಡಲೆ ಕಾಯಿ ಪರಿಷೆಯಲ್ಲಿ ಸುತ್ತಾಡಿದ ರಚಿತಾ ರಾಮ್
ಬೆಂಗಳೂರು: ಸೆಲೆಬ್ರಿಟಿಗಳು ಕೆಲವೊಂದು ಬಾರಿ ಸಾಮಾನ್ಯರಂತೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಲು ಸಾಧ್ಯವಾಗುದಿಲ್ಲ. ಹೀಗಾಗಿ ಮುಖ ಕಾಣದಂತೆ ಮಾಸ್ಕ್ ಧರಿಸಿ ಬರಬೇಕಾಗುತ್ತದೆ.. ಇದೇ ರೀತಿ ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್…
Read More » - Top News

ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಹಾಡಹಗಲೇ 7 ಕೋಟಿ ರೂ. ರಾಬರಿ!
ಬೆಂಗಳೂರು: ಹಾಡ ಹಗಲೇ 7.11 ಕೋಟಿ ರೂಪಾಯಿಗಳನ್ನು ಖದೀಮರು ದರೋಡೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.. ಜಯನಗರದ ಅಶೋಕ್ ಪಿಲ್ಲರ್ ಬಳಿ ಸಿಎಂಎಸ್ ಕಂಪನಿಗೆ…
Read More » - ರಾಜಕೀಯ

ಕೆಲವರಿಗೆ ಅಧಿಕಾರ ಮಾತ್ರ ಬೇಕು, ಕೆಲವರು ಪಕ್ಷದ ಕಚೇರಿಯನ್ನೇ ಮರೆತುಬಿಟ್ಟಿದ್ದಾರೆ- ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಭಾರೀ ಕೋಲಾಹಲವನ್ನೇ ಸೃಷ್ಟಿಸಿದೆ.. ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಡಿಸಿಎಂ ಡಿ,ಕೆ ಶಿವಕುಮಾರ್…
Read More » - ಕ್ರಿಕೆಟ್

ಚಿನ್ನಸ್ವಾಮಿ ಕಾಲ್ತುಳಿತ ದುರಂತ; ಆರ್ ಸಿಬಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು: ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿಐಡಿ ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ.. ತನಿಖೆ ಮುಗಿಸಿ…
Read More » - ಜಿಲ್ಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಯಾಚಿಸಿದ ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ಯಕ್ಷಗಾನ ಕಲಾವಿದರು ಬಹುಪಾಲು ಸಲಿಂಗಿಗಗಳು ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಇದೀಗ ಕ್ಷಮೆಯಾಚಿಸಿದ್ದಾರೆ.. ನನ್ನ…
Read More » - ರಾಜ್ಯ

ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ: ಐವರ ವಿರುದ್ಧ ಪುಷ್ಪಾ ದೂರು
ಕೊತ್ತಲವಾಡಿ ಸಿನಿಮಾ ನಿರ್ಮಾಪಕಿ, ನಟ ಯಶ್ ತಾಯಿ ಪುಪ್ಪ ಅವರು ಸಿನಿಮಾದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿನಿಮಾದ ಪಿಆರ್ಓ ಹರೀಶ್ ಅರಸು ಸೇರಿ ಐವರ ವಿರುದ್ಧ…
Read More » - ಸಿನಿಮಾ

ಜೈಲಿನ ವಿಡಿಯೋ ಲೀಕ್ ಪ್ರಕರಣ: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟಿ ಧನ್ವೀರ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದ್ದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.. ಜೈಲಿನ ವಿಡಿಯೋವನ್ನು ದರ್ಶನ್ ಆಪ್ತ, ನಟ ಧನ್ವೀರ್…
Read More » - ರಾಜಕೀಯ

ಕ್ಯಾಬಿನೆಟ್ ವಿಸ್ತರಣೆ ಆದರೆ ಡಿ.ಕೆ ಶಿವಕುಮಾರ್ಗೆ ಪಂಗನಾಮ ಗ್ಯಾರಂಟಿ- ಆರ್ ಅಶೋಕ್
ಬೆಂಗಳೂರು: ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿ ಮಾತನಾಡಿದ ಅವರು,…
Read More » - Freedom TV

ತಮಿಳು ಸೆಲೆಬ್ರಿಟಿಗಳು, ಸಿಎಂ ಎಂ.ಕೆ ಸ್ಟಾಲಿನ್ ಸೇರಿ ಹಲವರಿಗೆ ಬಾಂಬ್ ಬೆದರಿಕೆ
ಚೆನ್ನೈ: ತಮಿಳುನಾಡಿನಲ್ಲಿ ಸೆಲೆಬ್ರಿಟಿಗಳು ಮತ್ತು ರಾಜಕೀಯ ಗಣ್ಯ ವ್ಯಕ್ತಿಗಳ ಮನೆಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಬಂದಿದೆ.. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಕಚೇರಿ ಹಾಗೂ ನಟರಾದ…
Read More » - ರಾಜಕೀಯ

ಸಿಎಂ ಸಿದ್ದರಾಮಯ್ಯ ದೆಹಲಿ ಹೊರಡುವ ಮುನ್ನ, ಹಲವು ನಾಯಕರು ಸಿಎಂ ನಿವಾಸಕ್ಕೆ ವಿಸಿಟ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕ್ಯಾಬಿನೆಟ್ ಪುನಾರಚನೆ ಚರ್ಚೆ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿ ಹೊರಡುವ ಮುನ್ನ ಹಲವು ಕಾಂಗ್ರೆಸ್ ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ..…
Read More » - ಜಿಲ್ಲೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶವನ್ನು…
Read More » - ಜಿಲ್ಲೆ

ಹಂಪಿಗೆ ಭೇಟಿ ನೀಡುತ್ತಿದ್ದ ವಿದೇಶಿ ಪ್ರವಾಸಿಗರ ಸಂಖ್ಯೆ ಇಳಿಕೆ
ಹೊಸಪೇಟೆ: ರಾಜ್ಯದ ವಿಶ್ವಪ್ರಸಿದ್ದ ಪ್ರವಾಸಿ ತಾಣವಾಗಿರುವ ಹಂಪಿಗೆ ಪ್ರಸಕ್ತ ಸಾಲಿನಲ್ಲಿ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಕುಸಿತಕಂಡು ಬಂದಿದೆ 2024–25ರಲ್ಲಿ ಅಕ್ಟೋಬರ್ ವರೆಗೆ ಕೇವಲ 3,818 ವಿದೇಶಿ…
Read More » - ದೇಶ/ವಿದೇಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ
ಢಾಕಾ: ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ.. ತ್ರಿಸದಸ್ಯ…
Read More » - ಜಿಲ್ಲೆ

ಗೋಧಿ ತುಂಬಿದ್ದ ಲಾರಿ ಪಲ್ಟಿ; ಗೋಧಿ ಬಾಚಲು ಮುಗಿಬಿದ್ದ ಸ್ಥಳೀಯರು
ತುಮಕೂರು: ಗೋಧಿ ತುಂಬಿದ್ದ ಲಾರಿ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹುಯಿಲುದೊರೆ ಗ್ರಾಮದಲ್ಲಿ ನಡೆದಿದೆ.. ಗೋಧಿ ತುಂಬಿದ್ದ ಲಾರಿ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ…
Read More » - ಜಿಲ್ಲೆ

ಕೊಪ್ಪಳದಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಬಂಧನ
ಕೊಪ್ಪಳ: ಹಣ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾದ್ಲೂರು ಗ್ರಾಮದಲ್ಲಿ ಘಟನೆ…
Read More » - ದೇಶ/ವಿದೇಶ

ಸೌದಿ ಅರೆಬಿಯಾದಲ್ಲಿ ಹೃದಯ ವಿದ್ರಾವಕ ಘಟನೆ; ಬಸ್- ಡೀಸೆಲ್ ಟ್ಯಾಂಕರ್ ಡಿಕ್ಕಿ, 42 ಭಾರತೀಯರ ಸಜೀವ ದಹನ
ಸೌದಿ ಅರೆಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ನಲ್ಲಿದ್ದ ಸುಮಾರು 42 ಮಂದಿ…
Read More » - ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ KSRTC ಬಸ್; ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
ಉತ್ತರ ಕನ್ನಡ: KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ನಡೆದಿದೆ.. ಪರಿಣಾಮ…
Read More » - Top News

ಚಿತ್ತಾಪುರದಲ್ಲಿ ಶಾಂತಿಯುತವಾಗಿ ನಡೆದ ಆರ್ಎಸ್ಎಸ್ ಪಥಸಂಚಲನ
ಕಲಬುರಗಿ: ಒಂದು ತಿಂಗಳಿನಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನ ಇಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್ ಭದ್ರತೆಯಲ್ಲಿ ಯಶಸ್ವಿಯಾಗಿ ನಡೆದಿದೆ.. ಸಚಿವ…
Read More » - ಜಿಲ್ಲೆ

ಕಿರು ಮೃಗಾಲಯದಲ್ಲಿ ಮುಂದುವರಿದ ಸಾವಿನ ಸರಣಿ: ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿ: ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ.. ಇದೀಗ ಮೃತಪಟ್ಟ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ…
Read More » - ರಾಜಕೀಯ

ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ- ಸತೀಶ್ ಜಾರಕಿಹೊಳಿ
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯೂ ನಮ್ಮ ಕೈಯಲ್ಲಿ ಇಲ್ಲ. ಇಂತಹ ವಿಷಯಗಳಲ್ಲಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು,…
Read More » - ಜಿಲ್ಲೆ

ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಹೇಳಿದ್ದೇನೆ; ಹೈಕಮಾಂಡ್ ತೀರ್ಮಾನವೇ ಅಂತಿಮ- ಡಿ.ಕೆ ಸುರೇಶ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ನಡೆಯುತ್ತಿದ್ದು, ಮಾಜಿ ಸಂಸದ ಡಿ.ಕೆ ಸುರೇಶ್ ಅವರು ನೀಡಿದ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿವೆ..…
Read More » - ಜಿಲ್ಲೆ

ವಿದ್ಯಾರ್ಥಿನಿಗೆ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ದೂರು ದಾಖಲು
ಮೈಸೂರು: ಕಾಲೇಜಿನ ಉಪನ್ಯಾಸಕ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಬೆಳಕಿಗೆ ಬಂದಿದ್ದು, ಉಪನ್ಯಾಸಕನ ವಿರುದ್ಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ…
Read More » - ಜಿಲ್ಲೆ

ಜಿದ್ದಾ ಜಿದ್ದಿನ ನಡುವೆ ಇಂದು ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ RSS ಪಥಸಂಚಲನ
ಕಲಬುರಗಿ: ರಾಜ್ಯದಲ್ಲಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ RSS ಪಥಸಂಚಲನ ಇಂದು ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯಲಿದೆ.. ಪಥಸಂಚಲನಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್…
Read More » - ದೇಶ/ವಿದೇಶ

ಬಿಹಾರ: ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಅಮಾನತು
ಪಾಟ್ನಾ: ಕೇಂದ್ರ ಮಾಜಿ ಸಚಿವ ಆರ್.ಕೆ ಸಿಂಗ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ಧಾರೆ.. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅಮಾನತುಗೊಂಡಿದ್ದು, ಇಂದು ಭಾರತೀಯ ಜನತಾ…
Read More » - ದೇಶ/ವಿದೇಶ

ನಕಲಿ ನಂದಿನಿ ತುಪ್ಪ ಮಾರುತ್ತಿದ್ದ ನಾಲ್ವರ ಬಂಧನ
ಬೆಂಗಳೂರು: ನಂದಿನಿ ತುಪ್ಪಕ್ಕೆ ಹೊರ ರಾಜ್ಯ, ಹೊರ ರಾಜ್ಯದಲ್ಲಿ ಭಾರೀ ಬೇಡಿಕೆ ಇದ್ದು, ಇದೀಗ ನಗರದಲ್ಲಿ ಕಲಬೆರಕೆ ದಂಧೆಯಲ್ಲಿ ನಂದಿನಿ ಬ್ರ್ಯಾಂಡ್ ಪ್ಯಾಕೆಟ್ ಬಳಸಿ ಕಲಬೆರಕೆ ತುಪ್ಪ…
Read More » - ದೇಶ/ವಿದೇಶ

ಬಿಹಾರ ಫಲಿತಾಂಶ: ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಮತಗಳ್ಳತ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ…
Read More » - ಜಿಲ್ಲೆ

ಪಣಂಬೂರು: ಆಟೋಗೆ ಟ್ಯಾಂಕರ್ ಡಿಕ್ಕಿ ಮೂವರ ಸಾವು
ಮಂಗಳೂರು: ಸಿಗ್ನಲ್ ಬಳಿ ನಿಂತಿದ್ದ ಆಟೊ ರಿಕ್ಷಾಗೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿ 66ರ ಸಿಗ್ನಲ್ ಬಳಿ ನಡೆದಿದೆ.. ಪಣಂಬೂರು ಸಿಗ್ನಲ್ನಲ್ಲಿ…
Read More » - ರಾಜ್ಯ

28 ಕೃಷ್ಣ ಮೃಗಗಳ ಸಾವು; 15 ದಿನದಲ್ಲಿ ವರದಿ ಸಲ್ಲಿಸಲು ಖಂಡ್ರೆ ಸೂಚನೆ
ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮಾರಣಾಂತಿಕ ವೈರಸ್ ಗೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ…
Read More » - ದೇಶ/ವಿದೇಶ

ಶ್ರೀನಗರ ಠಾಣೆಯಲ್ಲಿ ಸ್ಫೋಟ – ಇದು ಆಕಸ್ಮಿಕ ಘಟನೆ; ಗೃಹಸಚಿವಾಲಯ ಸ್ಪಷ್ಟನೆ
ನವದೆಹಲಿ: ನೌಗಾಮ್ ಪೊಳಿಸ್ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟ ದುರದೃಷ್ಟಕರ ಆಕಸ್ಮಿಕ ಘಟನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.. ಗೃಹ ಸಚಿವಾಲಯದ ಜಮ್ಮು ಮತ್ತು ಕಾಶ್ಮೀರ ವಿಭಾಗದ ಜಂಟಿ…
Read More » - ಸಿನಿಮಾ

ಕನ್ನಡ ನಟಿಗೆ ಕಿರುಕುಳ ಆರೋಪ; ರಿಯಲ್ ಎಸ್ಟೇಟ್ ಉದ್ಯಮಿ ಬಂಧನ
ಬೆಂಗಳೂರು: ಇತ್ತೀಚೆಗೆ ನಟಿಯರಿಗೆ ಕಿರುಕುಳ ನೀಡುತ್ತಿರುವ ಆರೋಪಗಳು ಹೆಚ್ಚಾಗುತ್ತಿವೆ.. ಇದೀಗ ಕನ್ನಡ ಕಿರುತೆರೆ ನಟಿಗೆ ಕಿರುಕುಳ ನೀಡಿದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ..…
Read More » - ರಾಜ್ಯ

ಬಂಟ್ವಾಳದ ಬಿಸಿ ರೋಡ್ ಸರ್ಕಲ್ ನಲ್ಲಿ ಅಪಘಾತ: ಮೂವರು ಸಾವು, ಹಲವರಿಗೆ ಗಾಯ
ಬಂಟ್ವಾಳ: ಬಿಸಿರೋಡಿನ ಸರ್ಕಲ್ ನಲ್ಲಿ ಭೀಕರ ಕಾರು ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿದ್ದಾರೆ.. ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. (64) ರಮ್ಯ (23)…
Read More » - ದೇಶ/ವಿದೇಶ

ಇಂದು ಬಿಹಾರ ಎಲೆಕ್ಷನ್ ಫಲಿತಾಂಶ; ಯಾರ ಪಾಲಿಗೆ ಒಲಿಯಲಿದೆ ಬಿಹಾರ ಗದ್ದುಗೆ
ಪಾಟ್ನಾ: ಇಂದು ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ರಾಜ್ಯದ 46 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.. ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ…
Read More » - ರಾಜಕೀಯ

ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ನಕಾರ
ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈ ಕೋರ್ಟ್ ನಿರಾಕರಿಸಿದೆ.. ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ…
Read More » - ರಾಜಕೀಯ

ಬಿಹಾರದಲ್ಲಿ 20 ವರ್ಷಗಳಿಂದ NDA ಸರ್ಕಾರ ಇದ್ದರೂ ಅಭಿವೃದ್ಧಿ ಇಲ್ಲ- ರಾಮಲಿಂಗಾ ರೆಡ್ಡಿ
ಬೆಂಗಳೂರು: ಬಿಹಾರ ಚುನಾವಣೆ ವಿಚಾರವಾಗಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ಧಾರೆ.. ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ…
Read More » - ರಾಜ್ಯ

ಚಿತ್ತಾಪುರ ಆರ್ಎಸ್ಎಸ್ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಅನುಮತಿ
ಕಲಬುರಗಿ: ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ದ ಅನುಮತಿ ನೀಡಿದೆ. ಈ ಬಗ್ಗೆ ಹೈಕೋರ್ಟ್ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ…
Read More » - ರಾಜಕೀಯ

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ವಜಾಗೊಳಿಸಿದೆ. ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ…
Read More » - ರಾಜ್ಯ

ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ…
Read More » - ದೇಶ/ವಿದೇಶ

ಕಾರು ಸ್ಫೋಟದ ನಿಗೂಢತೆ DNA ಪರೀಕ್ಷೆಯಲ್ಲಿ ದೃಢ
ನವದೆಹಲಿ: ಕೆಂಪು ಕೋಟೆ ಬಳಿ ನಡೆದ ಭೀಕರ ಕಾರ್ ಬಾಂಬ್ ಸ್ಫೋಟದ ಹಿಂದಿನ ನಿಗೂಢತೆ DNA ಪರೀಕ್ಷೆಯಲ್ಲಿ ದೃಢಪಡಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹುಂಡೈ ಐ20…
Read More » - ರಾಜಕೀಯ

ಕಚೇರಿಯಲ್ಲೇ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ
ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದು ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ನಡೆದಿದೆ.. ವೆಂಕಟೇಶ್ ಮಲ್ಲೇಶ್ವರ ಬಿಜೆಪಿ ಮಂಡಲದ…
Read More » - ರಾಜಕೀಯ

ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡ್ತೀನಿ: ರಾಜಣ್ಣ
ತುಮಕೂರು: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ.ಎನ್ ರಾಜಣ್ಣ ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.. ಯಾವ ಪಕ್ಷದ…
Read More » - #Exclusive News

ವಿಜಯಪುರ: ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ನೀರುಪಾಲು
ವಿಜಯಪುರ: ಒಂದೇ ಕುಟುಂಬದ ಮೂವರು ಆಲಮಟ್ಟಿ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದು ನೀರುಪಾಲಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದಲ್ಲ ನಡದಿದೆ.. ಬಸಮ್ಮ…
Read More » - ದೇಶ/ವಿದೇಶ

ಸ್ಫೋಟದ ಹಿಂದೆ ಯಾರೇ ಇದ್ದರೂ ಬಿಡೋ ಮಾತೇ ಇಲ್ಲ; ಪ್ರಧಾನಿ ಮೋದಿ
ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.. ಈ ಸ್ಪೋಟದ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದ…
Read More » - ದೇಶ/ವಿದೇಶ

ದೆಹಲಿಯಲ್ಲಿ ಸಂಭವಿಸಿದ ಸ್ಪೋಟ, ಚುನಾವಣೆ ಮೇಲೆ ಪರಿಣಾಮ ಬೀರುತ್ತೆ-ಸಿದ್ದರಾಮಯ್ಯ
ಮೈಸೂರು: ಚುನಾವಣೆಯ ಸಂದರ್ಭದಲ್ಲಿ ಸಂಭವಿಸುತ್ತಿರುವ ಬಾಂಬ್ ಬ್ಯಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು. ಕಾರು ಸ್ಪೋಟದ ಬಗ್ಗೆ ತನಿಖೆ ನಡೆಸಿ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
Read More » - ದೇಶ/ವಿದೇಶ

ಧರ್ಮೇಂದ್ರ ಸಾವಿನ ಸುದ್ದಿ ಸುಳ್ಳು : ಹೇಮಾಮಾಲಿನಿ ಆಕ್ರೋಶ
ಮುಂಬೈ: ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾನದಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಪತ್ನಿ ಹಾಗೂ ನಟಿ…
Read More » - ದೇಶ/ವಿದೇಶ

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ; ಅಮಿತ್ ಶಾ ಅಸಮರ್ಥ ಗೃಹ ಸಚಿವ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಿನ್ನೆ ದೆಹಲಿಯಲ್ಲಿ ನಡೆದ ಭೀಕರ ಕಾರು ಸ್ಫೋಟದ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ…
Read More » - ದೇಶ/ವಿದೇಶ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ, ಕರ್ನಾಟಕದಲ್ಲೂ ಹೈ-ಅಲರ್ಟ್, ಸಿಎಂ ಖಡಕ್ ಸೂಚನೆ
ಬೆಂಗಳೂರು: ರಾಜಧಾನಿ ದೆಹಲಿಯಲ್ಲಿ ಭೀಕರ ಕಾರು ಸ್ಫೋಟ ಸಂಭವಿಸಿ, 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.. ಈ ಭಯಾನಕ ಸ್ಫೋಟದ ಬೆನ್ನಲ್ಲೇ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರಿನಲ್ಲೂ…
Read More » - ದೇಶ/ವಿದೇಶ

ದೆಹಲಿಯಲ್ಲಿ ಕಾರು ಸ್ಫೋಟ; ಶಂಕಿತ ವ್ಯಕ್ತಿಯ ಫೋಟೋ ರಿಲೀಸ್ ಮಾಡಿದ ತನಿಖಾ ತಂಡ
ನವದೆಹಲಿ: ದೆಹಲಿಯನ್ನೇ ನಡುಗಿಸಿದ ಭಯಾನಕ ಕಾರು ಸ್ಪೋಟದ ಪ್ರಮುಖ ಶಂಕಿತ ಡಾ. ಮೊಹಮ್ಮದ್ ಉಮರ್ ಅವರ ಮೊದಲ ಫೋಟೋವನ್ನು ತನಿಖಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಕೆಂಪುಕೋಟೆ ಬಳಿ…
Read More » - ರಾಜ್ಯ

ಮದುವೆಯಾದ 8 ತಿಂಗಳಿಗೆ ಪತಿ ಆತ್ಮಹತ್ಯೆ: ಪತ್ನಿ ಮೇಲೆ ಕುಟುಂಬಸ್ಥರ ಆರೋಪ
ಬೆಂಗಳೂರು: ಪತ್ನಿಯ ಕಿರುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಶರಣಾಗಿರುವ ಘಟನೆ ಗಿರಿನಗರದಲ್ಲಿ ನಡೆದಿದೆ.. ಗಗನ್ ನೇಣಿಗೆ ಶರಣಾದ ವ್ಯಕ್ತಿ. ಬ್ಯಾಂಕ್ ಉದ್ಯೋಗ ಮಾಡುತ್ತಿದ್ದ ಗಗನ್ ಎಂಟು ತಿಂಗಳ…
Read More » - ರಾಜಕೀಯ

ಜೈಲಿನಲ್ಲಿ ರಾಜಾತಿಥ್ಯ – ಮೂವರು ಅಧಿಕಾರಿಗಳ ತಲೆದಂಡ; ತನಿಖೆಗೆ ಸಮಿತಿ ರಚನೆ-ಪರಮೇಶ್ವರ್
ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.. ಇಂದು ಗೃಹ ಸಚಿವ ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ…
Read More » - ರಾಜ್ಯ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
ಬೆಂಗಳೂರು: ಗಾಯಕಿ ಅನನ್ಯ ಭಟ್ ಅವರು ಹಸೆಮಣೆ ಏರಿದ್ದಾರೆ. ಇದೇ ನವೆಂಬರ್ 9 ರಂದು ತಿರುಪತಿಯಲ್ಲಿ ಕುಟುಂಬಸ್ಥರು, ಆಪ್ತ ಬಳಗದ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.…
Read More » - ರಾಜಕೀಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಪ್ರತಿಭಟನೆ; ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.. ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ…
Read More » - ದೇಶ/ವಿದೇಶ

RSS ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.. ತಮ್ಮ…
Read More » - ರಾಜ್ಯ

ಕೆಂಪೇಗೌಡ ಏರ್ಪೋರ್ಟ್ನಲ್ಲಿ ನಮಾಜ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲ ಮುಸ್ಲಿಮರು ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.. ಈ ವಿಡಿಯೋ ಚರ್ಚೆಗೆ ಗ್ರಾಸವಾಗಿದ್ದು,…
Read More » - Freedom TV

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ; ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ- ಪರಮೇಶ್ವರ್
ಬೆಂಗಳೂರು: ರಾಜ್ಯದ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡಿದ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್ನಲ್ಲಿ ಮನವಿ…
Read More » - ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಬಿದ್ದ ಕಾರು; ಇಬ್ಬರು ಸಾವು
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.. ಕಾರಿನಲ್ಲಿದ್ದ ಆರು…
Read More » - ದೇಶ/ವಿದೇಶ

ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಆಸ್ಪತ್ರೆಗೆ ದಾಖಲು; ಅಣ್ಣನ ಆರೋಗ್ಯ ವಿಚಾರಿಸಿದ ರಜಿನಿ
ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಸತ್ಯನಾರಾಯಣ ಗಾಯಕ್ವಾಡ್ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಣ್ಣನ ಹಾರೈಕೆಗಾಗಿ ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ದೌಡಾಯಿಸಿ ಬಂದಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ರಜನಿಕಾಂತ್ ಅಣ್ಣ…
Read More » - ರಾಜಕೀಯ

ಪರಪ್ಪನ ಅಗ್ರಹಾರದಲ್ಲಿ ರೌಡಿಗಳಿಗೆ ರಾಜಾತಿಥ್ಯ: ಗೃಹ ಇಲಾಖೆ ಸತ್ತು ಹೋಗಿದೆ- ಅಶೋಕ್
ಬೆಂಗಳೂರು: ಕರ್ನಾಟಕದ ಪರಪ್ಪನ ಅಗ್ರಹಾರ ಜೈಲು ಬರೀ ಶಿಕ್ಷೆ ಕೊಡುವ ಜಾಗ ಅಲ್ಲ ಅಪರಾಧಿಗಳ ಪಾಲಿನ ಸ್ವರ್ಗ ಎಂಬುವುದು ಮತ್ತೊಮ್ಮೆ ನಿಜ ಆಗ್ತಿದೆ.. ಕ್ರಿಮಿನಲ್ ಉಮೇಶ್ ರೆಡ್ಡಿ…
Read More » - ರಾಜಕೀಯ

ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸಿಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ…
Read More » - ದೇಶ/ವಿದೇಶ

ಬೆಂಗಳೂರು- ಎರ್ನಾಕುಲಂ ಸೇರಿ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು– ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ಷ್ಮೀ-ಸಹಾರನ್ಪುರ,…
Read More » - Top News

ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ: ಶಿಕ್ಷಕರು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶೃಗೇರಿ ತಾಲೂಕಿನ ಕಾವಡಿ ಸಮೀಪದಲ್ಲಿ ನಡೆದಿದೆ.. ಬಸ್ ಪಲ್ಟಿಯಾದ ಪರಿಣಾಮ ಬಸ್…
Read More » - ಸಿನಿಮಾ

ಮದುವೆ ವಂದತಿಗೆ ರಶ್ಮಿಕಾ ಫುಲ್ಸ್ಟಾಪ್; ವಿಜಯ್ನನ್ನು ಮದುವೆಯಾಗ್ತೀನಿ ಎಂದ ರಶ್ಮಿಕಾ
ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ವಂದತಿಗಳಿಗೆ ನಟಿ ರಶ್ಮಿಕಾ ಫುಲ್ ಸ್ಟಾಪ್ ಇಟ್ಟಿದ್ದಾರೆ.. ದಿ ಗರ್ಲ್ಫ್ರೆಂಡ್ ಚಿತ್ರದ ಪ್ರಚಾರದ ಸಮಯದಲ್ಲಿ,…
Read More » - ದೇಶ/ವಿದೇಶ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿ ಉಮೇಶ್ ರೆಡ್ಡಿಗೆ ರಾಜಾತಿಥ್ಯ
ಕರ್ನಾಟಕದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ರಾಜಾತಿಥ್ಯ ಕರ್ಮಕಾಂಡಕ್ಕೆ ಬ್ರೇಕ್ ಇಲ್ಲ. ಒಂದ್ಕಡೆ ವಿಕೃತಕಾಮಿ ಉಮೇಶ್ ರೆಡ್ಡಿ ಅನ್ನೋ ಖೈದಿಗೆ ಸೆಲ್ನಲ್ಲೇ ಮೊಬೈಲ್ ಫೋನು, ಟಿವಿ ಕೊಟ್ಟು…
Read More » - ರಾಜ್ಯ

ಪವಿತ್ರಾಗೌಡ ಸಲ್ಲಿಸಿದ ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.. ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ…
Read More » - ದೇಶ/ವಿದೇಶ

ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲ, ಸೇನೆಯಿಂದ ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಾರೆ…
Read More » - ರಾಜ್ಯ

ಮನೆಯ ಗೋಡೆಗೆ ಡಿಕ್ಕಿ ಹೋಡೆದ ಸಿಮೆಂಟ್ ಲಾರಿ; ಗೋಡೆ ಕುಸಿದು ಮಗು ಸಾವು
ಬೆಂಗಳೂರು: ವಿದ್ಯುತ್ ವೈರಿಂಗ್ ತಂತಿ ಸಿಮೆಂಟ್ ಮಿಕ್ಸರ್ ಲಾರಿಗೆ ತಗುಲಿ ಲಾರಿಯನ್ನು ಎಳೆದೊಯ್ದು ಪರಿಣಾಮ ಮನೆಯ ಗೋಡೆಗೆ ಡಿಕ್ಕಿ ಹೋಡೆದಿದ್ದು, ಗೋಡೆ ಕುಸಿದು ಮಗು ಸಾವನ್ನಪ್ಪಿರುವ ಘಟನೆ…
Read More » - ರಾಜಕೀಯ

ರೈತರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ: ಪ್ರತಿ ಟನ್ ಕಬ್ಬಿಗೆ 3300 ರೂ. ನೀಡಲು ಒಪ್ಪಿಗೆ
ಬೆಂಗಳೂರು: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಇಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಿಎಂ…
Read More » - ರಾಜಕೀಯ

ಯಾವ ರಾಜ್ಯದಲ್ಲಿ ರೈತರ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಿದ್ದಾರೆ; ಹೆಚ್ಡಿಕೆ ಪ್ರಶ್ನೆ
ಮೈಸೂರು: ಬೆಳಗಾವಿಯಲ್ಲಿ ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ..…
Read More » - ರಾಜಕೀಯ

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.. ಇದರಿಂದ ರೊಚ್ಚಿಗೆದ್ದ…
Read More » - ರಾಜಕೀಯ

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಇಂದು ಕಬ್ಬಿನ ಬೆಲೆ ನಿಗದಿ ವಿಚಾರವಾಗಿ…
Read More » - ದೇಶ/ವಿದೇಶ

ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್
ಬಾಲಿವುಡ್ ಸ್ಟಾರ್ ನಟರಾದ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗುವಿನ ಆಗಮನವಾಗದೆ.. ಈ ಸಂತೋಷದ ಸುದ್ದಿಯನ್ನು ಇನ್ಸ್ಟಾಗ್ರಾಂ ಮೂಲಕ ಇಬ್ಬರೂ ತಮ್ಮ ಪುಟ್ಟ…
Read More » - ಮನರಂಜನೆ

ಕಲರ್ಸ್ ಕನ್ನಡದ ‘ಗಂಧದ ಗುಡಿ’ ಧಾರವಾಹಿಯಲ್ಲಿ ರವಿ ಕಾಳೆ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ಗಂಧದ ಗುಡಿ’ ಧಾರವಾಹಿಯಲ್ಲಿ ಶಿಶಿರ್ ಶಾಸ್ತ್ರಿ, ಭವಿಷ್ ಗೌಡ, ಸಂಜನಾ ಬುರ್ಲಿ ಸೇರಿದಂತೆ ದೊಡ್ಡ ತಾರಾಬಳಗ ಹೊಂದಿದೆ. ‘ಶ್ರೀ ಗಂಧದ…
Read More » - ರಾಜಕೀಯ

ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್- ಈಶ್ವರ್ ಖಂಡ್ರೆ
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.…
Read More » - ದೇಶ/ವಿದೇಶ

ಮೈರ್ಮೆಕೊಫೋಬಿಯಾದಿಂದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ
ಹೈದರಾಬಾದ್: ಸಾವು ಯಾರಿಗೆ ಹೇಗೆ ಬರುತ್ತದೆ ಎಂದು ಹೇಳಲು ಅಸಾದ್ಯ. ಕೇಲವೊಬ್ಬರಿಗೆ ಇಷ್ಟು ಚಿಕ್ಕ ವಿಚಾರಕ್ಕೆ ಸಾಯುವ ಅವಶ್ಯಕತೆ ಏನು ಇತ್ತು ಎಂದು ಅನ್ನಿಸುತ್ತದೆ. ಇನ್ನು ಕೇಲವರಿಗೆ…
Read More » - ರಾಜ್ಯ

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬರು ಬಲಿ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ.. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್…
Read More » - ರಾಜ್ಯ

ಕಳೆದು ಹೋಗಿದ್ದ ವೃದ್ಧ ವೈದ್ಯನನ್ನು ಪತ್ತೆ ಮಾಡಿದ ಪೊಲೀಸ್ ಶ್ವಾನ
ಚಿಕ್ಕಮಗಳೂರು: ವಾಯುವಿಹಾರಕ್ಕೆ ತೆರಳಿದ್ದ ವೃದ್ದ ವೈದ್ಯರೊಬ್ಬರು ದಾರಿ ತಪ್ಪಿ ಕಾಡಿನಲ್ಲಿ ಕಳೆದುಹೋಗಿದ್ದು, ಪೊಲೀಸ್ ಇಲಾಖೆಯ ಶ್ವಾನದ ಸಹಾಯದಿಂದ ವೃದ್ದ ವ್ಯಕ್ತಿಯನ್ನು ಪತ್ತೆ ಮಾಡಿರುವ ಘಟನೆ ಕೊಪ್ಪ ತಾಲೂಕಿನ…
Read More » - ರಾಜಕೀಯ

ರೈತರ ತಾಳ್ಮೆಯನ್ನು ಪರೀಕ್ಷಿಸದೇ ತಕ್ಷಣ ನ್ಯಾಯ ಒದಗಿಸಿ : ಬಿ.ವೈ ವಿಜಯೇಂದ್ರ
ಮೂಡಲಗಿ: ಉತ್ತರ ಕರ್ನಾಟಕದ ರೈತರ ಸಂಕಷ್ಟ ನೋಡಲಾರದೆ, ನಾನು ಸ್ಥಳಕ್ಕೆ ಧಾವಿಸಿ ರೈತರ ಹೋರಾಟಕ್ಕೆ ಬೆಂಬಲವಾಗಿ ನಿಂತು ಹೋರಾಟದಲ್ಲಿ ಭಾಗವಹಿಸಿ ಸರ್ಕಾರದ ಕಿವಿ ಹಿಂಡಿ ಎಚ್ಚರಿಸುವಂತಹ ಕೆಲಸ…
Read More » - ರಾಜಕೀಯ

ರಾಹುಲ್ ಗಾಂಧಿಯ ವೋಟ್ಚೋರಿ ಹೇಳಿಕೆ ಚೈಲ್ಡಿಶ್ ಆಗಿದೆ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಆರೋಪ ಮಾಡಿರುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ರಾಹುಲ್…
Read More » - ರಾಜ್ಯ

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ ಸಾಧ್ಯತೆ
ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿ ಮಧ್ಯಾಹ್ನದ ಬಿಸಿಯೂಟ ನೀಡಲು ತೀರ್ಮಾನಿಸಿದೆ.. ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ…
Read More » - ರಾಜಕೀಯ

ನೀರಾವರಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ- ಆರ್. ಅಶೋಕ್
ಚಾಮರಾಜನಗರ: ರಾಜ್ಯ ಸರ್ಕಾರ ನೀರಾವರಿಗೆ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂದಿದೆ. ಈ ಸಲ ನೀರಾವರಿಗೆ ಬರುವಂತಹ ಶೇ. 30 ರಷ್ಟು ಹಣವನ್ನು ಕಡಿತಗೊಳಿಸಲಾಗಿದೆ ಎಂದು…
Read More » - ದೇಶ/ವಿದೇಶ

ಹರಿಯಾಣ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ ಆಗಿದೆ: ರಾಹುಲ್ ಗಾಂಧಿ
ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ನಡೆದಿದೆ ಎಂದು ಆರೋಪ ಮಾಡಿದ್ದಾರೆ.. ದೆಹಲಿಯಲ್ಲಿ…
Read More » - ರಾಜ್ಯ

ಬೀದರ್ನಲ್ಲಿ ಕಾರು-ಗೂಡ್ಸ್ ವಾಹನದ ನಡುವೆ ಡಿಕ್ಕಿ: ಘಟನೆಯಲ್ಲಿ ನಾಲ್ವರು ಸಾವು
ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿಯ ತಾಂಡಾ…
Read More » - ರಾಜ್ಯ

ಹಾಸ್ಟೆಲ್ನ ಟೆರೇಸ್ ಮೇಲೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಶಿವಮೊಗ್ಗ: ನಗರದ ಹಾಸ್ಟೆಲ್ ನ ಟೆರೇಸ್ ಮೇಲೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ.…
Read More » - ರಾಜ್ಯ

ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ
ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ದಿಢೀರ್ ನಂದಿನಿ ತುಪ್ಪದ ಬೆಲೆ ಏರಿಕೆ ಮಾಡಿ ಕೆಎಂಎಫ್ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ನಂದಿನ ತುಪ್ಪದ ದರ ಏಕಾಏಕಿ…
Read More » - ರಾಜ್ಯ

38 ರ ಮಹಿಳೆಯ ಅಕ್ರಮ ಸಂಬಂಧಕ್ಕೆ ಬೇಸತ್ತು, 19 ವರ್ಷದ ಯುವಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: 38 ವರ್ಷದ ವಿವಾಹವಿಚ್ಛೇದನ ಹೊಂದಿದ ಮಹಿಳೆಯೊಬ್ಬಳೊಂದಿಗಿನ ಅಕ್ರಮ ಸಂಬಂಧ ಮತ್ತು ಲೈಂಗಿಕ ಪ್ರಚೋದನೆಯಿಂದ ಉಂಟಾದ ಕಿರುಕುಳಕ್ಕೆ ಬೇಸತ್ತು, ಯುವಕನೊಬ್ಬನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ…
Read More » - ರಾಜಕೀಯ

ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ
ಮೈಸೂರು: ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.. ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಅವರು,…
Read More » - ರಾಜ್ಯ

ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ಸಾವು: ಅನಾಥರಾದ ಇಬ್ಬರು ಮಕ್ಕಳು
ಬಾಗಲಕೋಟೆ: ಪತಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತ್ನಿಯೂ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ.ಜೀವನದಲ್ಲಿ ಜೊತೆ ಜೊತೆಗಾಗಿ ಬಾಳೋಣ ಎಂದು ಮದುವೆಯಾದ ಈ…
Read More » - ದೇಶ/ವಿದೇಶ

ಛತ್ತಿಸ್ಗಢದ ಬಿಲಾಸ್ಪುರದಲ್ಲಿ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: 6 ಜನ ಸಾವು
ರಾಯ್ಪುರ: ಗೂಡ್ಸ್ ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನಲ್ಲಿದ್ದ 6 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದಿದೆ.. ಬಿಲಾಸ್ಪುರದ…
Read More » - ರಾಜ್ಯ

ನಾಯಿಮರಿ ಎಷ್ಟು ಎಳೆದ್ರೂ ಲಿಫ್ಟ್ ಒಳಗೆ ಬಂದಿಲ್ಲ ಎಂದು ಕೊಲೆ: ಮನೆ ಕೆಲಸದಾಕೆ ಅರೆಸ್ಟ್
ಬೆಂಗಳೂರು: ಮನೆ ಕೆಲಸದಾಕೆ ಸಾಕಿದ ನಾಯಿ ಮರಿಯನ್ನು ನೆಲಕ್ಕೆ ಬಡಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯವೆಸಗಿದ ಮನೆ…
Read More » - ರಾಜಕೀಯ

ಮಾಜಿ ಸಚಿವ ಎಚ್.ವೈ ಮೇಟಿ ನಿಧನ: ಗಣ್ಯರಿಂದ ಸಂತಾಪ ಸೂಚನೆ
ಬೆಂಗಳೂರು/ಬಾಗಲಕೋಟೆ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ…
Read More » - ರಾಜಕೀಯ

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ತೀವ್ರ ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ.. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಹೆಚ್.ವೈ ಮೇಟಿ ತೀವ್ರ ಅನಾರೋಗ್ಯ…
Read More » - ರಾಜ್ಯ

ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ.. ಸ್ಥಳದಲ್ಲೇ ಡ್ಯಾನ್ಸರ್ ಸಾವು
ಬೆಂಗಳೂರು: ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಜನಪ್ರಿಯ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ…
Read More » - ರಾಜ್ಯ

ಬೆಸ್ಕಾಂ ತಿಮ್ಮೇಗೌಡರ ತಾಯಿ ಚೆನ್ನಮ್ಮ ನಿಧನ, ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಚೆನ್ನಮ್ಮ
ಬೆಸ್ಕಾಂ ನಲ್ಲಿ ನಿವೃತ್ತ ಚೀಫ್ ಫೈನಾನ್ಸಿಯಲ್ ಅಡ್ವೈಸರ್ ತಿಮ್ಮೇಗೌಡ ಅವರ ತಾಯಿ ಶ್ರೀಮತಿ ಚೆನ್ನಮ್ಮ ನಿಧನರಾಗಿದ್ದಾರೆ. 94 ವರ್ಷ ಚೆನ್ನಮ್ಮ ವಯಸ್ಸಾಗಿತ್ತು. ಚನ್ನಮ್ಮ ಅವರು ಹಾಗೂ ಕುಟುಂಬಸ್ಥರ…
Read More » - ರಾಜ್ಯ

ಕನ್ನಡ ಕಿರುತೆರೆಗೆ ನಟಿಗೆ ಗುಪ್ತಾಂಗದ ವಿಡಿಯೋ ಕಳುಹಿಸಿ ಕಿರುಕುಳ; ಆರೋಪಿ ಅರೆಸ್ಟ್
ಕನ್ನಡದ ಖ್ಯಾತ ಸೀರಿಯಲ್ ನಟಿಗೆ ಓರ್ವ ವ್ಯಕ್ತಿ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಲಾಗಿದೆ.. ಕಿರುತೆರೆ ನಟಿಗೆ ಫೇಸ್ಬುಕ್ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ…
Read More » - ರಾಜಕೀಯ

ಕಾಂಗ್ರೆಸ್ ಪಕ್ಷ ಯಾರನ್ನು ಬೇಕಾದರೂ ಸಿಎಂ ಮಾಡಿಲಿ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರ ಹಾಕಿದ ರಮೇಶ್ ಜಾರಕಿಹೊಳಿ
ಬೆಳಗಾವಿ: ಮುಂದೆ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸತೀಶ ಜಾರಕಿಹೊಳಿ ಯಾರನ್ನು ಬೇಕಾದರೂ ಮುಖ್ಯಮಂತ್ರಿ ಮಾಡಲಿ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಮ್ಮ ಬಿಜೆಪಿ…
Read More » - ರಾಜಕೀಯ

ಡಿ.ಕೆ ಶಿವಕುಮಾರ್ ಸಿಎಂ ವಿಚಾರ;ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿದ್ದರಾಮಯ್ಯ
ಮೈಸೂರು: ಹೈಕಮಾಂಡ್ ತೀರ್ಮಾನ ಮಾಡದೇ ಬೇರೆ ಯಾರೇ ಏನೇ ಮಾತನಾಡಿದರೂ ಅದಕ್ಕೆ ಕಿಮ್ಮತ್ತಿಲ್ಲ. ಜನರ ಅಭಿಪ್ರಾಯ ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ಬಿಟ್ಟು ಬೇರೆ…
Read More » - ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್; ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಇಂದು ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಹಾಜರಾಗಿದ್ದರು. ಆದರೆ, ದೋಷಾರೋಪಣೆ…
Read More » - ರಾಜ್ಯ

ಮನೆಕೆಲಸದಾಕೆ ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದು ಕೊಲೆ
ಬೆಂಗಳೂರು: ನಾಯಿಮರಿಯನ್ನು ಮನೆಕೆಲಸದಾಕೆಯೊಬ್ಬಳು ಲಿಫ್ಟ್ ನಲ್ಲಿ ನಾಯಿಯನ್ನು ಎತ್ತಿ ನೆಲಕ್ಕೆ ಜೋರಾಗಿ ಬಡಿದು ಸಾಯಿಸಿರುವ ಘಟನೆ ಬಾಗಲೂರಿನ ಅಪಾರ್ಟ್ ಮೆಂಟ್ವೊಂದರಲ್ಲಿ ನಡೆದಿದೆ.. ಅಕ್ಟೋಬರ್ 31ರಂದು ಘಟನೆ ನಡೆದಿದ್ದು,…
Read More » - ರಾಜ್ಯ

ಬೆಳಗಾವಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಗಳು ಸಾವು.. ತನಿಖೆ ನಡೆಸಲು ಸಚಿವ ಖಂಡ್ರೆ ಆದೇಶ
ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವನ್ನಪ್ಪಿದ್ದು, ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ..…
Read More » - ರಾಜ್ಯ

ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣು!
ಮೈಸೂರು: ಶಾಲಾ ವಿದ್ಯಾರ್ಥಿನಿ ತನ್ನಿಂದ ಗರ್ಭಿಣಿ ಆಗಿದ್ದಾಳೆ ಎಂಬ ಸುಳ್ಳು ಆರೋಪಕ್ಕೆ ಹೆದರಿ 27 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ..…
Read More » - Freedom TV

ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು: ಪ್ರಾಣಾಪಾಯದಿಂದ ಚಾಲಕ ಪಾರು
ಮಂಡ್ಯ: ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಕಾರು ಚಾಲಕ ಕೃಷ್ಣ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ಬಿ. ಯರಹಳ್ಳಿ ಬಳಿ ಇರುವ ವಿಸಿ ನಾಲೆಯಲ್ಲಿ ನಡೆದಿದೆ..…
Read More » - ದೇಶ/ವಿದೇಶ

ಬಸ್ ಮೇಲೆ ಜಲ್ಲಿ ತುಂಬಿದ ಟಿಪ್ಪರ್ ಪಲ್ಟಿ : 17 ಮಂದಿ ಸಾವು
ಹೈದರಾಬಾದ್: ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಮುಗುಚಿ ಬಿದ್ದ ಪರಿಣಾಮ ಬಸ್ನಲ್ಲಿದ್ದ 17 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು…
Read More » - ರಾಜ್ಯ

ಪುತ್ತೂರಿನಲ್ಲಿ ಕಾರು, ಆಟೋ ನಡುವೆ ಅಪಘಾತ: 4 ವರ್ಷದ ಮಗು ಸಾವು
ಮಂಗಳೂರು: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್…
Read More » - ರಾಜ್ಯ

ತಾಳಿ ಕಟ್ಟುವಂತೆ ಒತ್ತಾಯಿಸುತ್ತಿದ್ದ ಮಹಿಳೆಯ ಕೊಲೆ.. ಆರೋಪಿ ಪ್ರಿಯಕರ ಬಂಧನ
ಬೆಂಗಳೂರು: ಮದುವೆ ಆಗು ಎಂದಿದ್ದಕ್ಕೆ ವಿಚ್ಛೇದಿತ ಮಹಿಳೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ನಡೆದಿದೆ.. ರೇಣುಕಾ ಮೃತ ಮಹಿಳೆಯಾಗಿದ್ದು, ಅ.…
Read More » - ರಾಜ್ಯ

ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಹೆಬ್ಬಗೋಡಿ ಶಾಲೆಗೆ ಕ್ರೀಡಾ ಸಾಮಗ್ರಿ ವಿತರಣೆ
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ. ಶಾಲೆಯಲ್ಲಿ…
Read More » - ರಾಜಕೀಯ

ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್ಗೆ ಬಿಟ್ಟ ವಿಚಾರ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ನವೆಂಬರ್ ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್ಗೆ ಬಿಟ್ಟ ವಿಚಾರ. ಅಧಿಕಾರ ಬದಲಾವಣೆ ಎಐಸಿಸಿ ಅಧ್ಯಕ್ಷರ ಬಿಟ್ಟ ವಿಚಾರ. ನನ್ನ ಸಹಿತ ಎಲ್ಲರೂ ಪಕ್ಷ ಹೇಳಿದ್ದನ್ನು ಕೇಳುತ್ತೇವೆ…
Read More » - ರಾಜಕೀಯ

MES ಮುಖಂಡನ ಜೊತೆ CPI ಸೆಲ್ಫಿ, ಕನ್ನಡಿಗರ ಆಕ್ರೋಶ!
ಬೆಳಗಾವಿ: ಎಂಇಎಸ್ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಪಿ ಕ್ಲಿಕ್ಕಿಸಿಕೊಂಡು ಯಡವಟ್ಟು ಮಾಡಿಕೊಂಡಿದ್ದಾರೆ.. ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು…
Read More » - ಫ್ರೀಡಂ ಟಿವಿ ವಿಶೇಷ

ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ !!
ಕಲರ್ಸ್ ಕನ್ನಡ ಕನ್ನಡ ರಾಜ್ಯೋತ್ಸವವನ್ನು ತನ್ನ ಧಾರಾವಾಹಿಗಳಲ್ಲಿಯೂ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್…
Read More » - ಲೈಫ್ ಸ್ಟೈಲ್

ಚಳಿ ಬೆಳಗಿನ ತಂಪಿಗೆ ಸೂರ್ಯನ ಕಿರಣವೇ ಔಷಧಿ!
-ಭಾರತದಲ್ಲಿ ಚಳಿಗಾಲ ಆರಂಭವಾಗುತ್ತಿದ್ದಂತೆ ಹವಾಮಾನದಲ್ಲಿ ತಂಪು ಹೆಚ್ಚುತ್ತದೆ ಮತ್ತು ದಿನಗಳು ಚಿಕ್ಕವಾಗುತ್ತವೆ. ಈ ಬದಲಾವಣೆಗಳ ಪರಿಣಾಮವಾಗಿ ನಮ್ಮ ದೇಹದಲ್ಲಿಯೂ ಹಲವು ರೀತಿಯ ಬದಲಾವಣೆಗಳು ಸಂಭವಿಸುತ್ತವೆ. ಚಳಿ ಹೆಚ್ಚಾದಾಗ…
Read More » - ಸಿನಿಮಾ

ನಿಶ್ಚಿತಾರ್ಥದ ಕ್ಷಣಗಳು, ನಯನಿಕಾ ಜೊತೆ ಜೀವನದ ಕನಸು ನನಸು!
-ದಕ್ಷಿಣ ಭಾರತದ ಜನಪ್ರಿಯ ನಟ ಅಲ್ಲು ಅರ್ಜುನ್ ಅವರ ತಮ್ಮ ಮತ್ತು ನಟನಾಗಿರುವ ಅಲ್ಲು ಸಿರೀಶ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥವನ್ನು ನೆರವೇರಿಸಿಕೊಂಡಿದ್ದಾರೆ. 38ನೇ ವಯಸ್ಸಿನಲ್ಲಿ ಕೊನೆಗೂ ಜೀವನದ…
Read More » - ದೇಶ/ವಿದೇಶ

ಆಂಧ್ರ ಪ್ರದೇಶ ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಸಾವು
ಹೈದರಾಬಾದ್: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.. ಹಲವರು ಗಾಯಗೊಂಡಿದ್ದಾರೆ.. ಏಕಾದಶಿ…
Read More » - ರಾಜಕೀಯ

ಭೀಮ್ ಆರ್ಮಿ ಮುಖಂಡನ ಕಾರಿಗೆ ಕಿಡಿಗೇಡಿಗಳಿಂದ ಬೆಂಕಿ
ಭೀಮ್ ಆರ್ಮಿ ಮುಖಂಡನ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.. ಸತೀಶ್ ಹುಗ್ಗಿ ಎಂಬುವವರ ಕಾರಿಗೆ ಕಿಡಿಗೆಡಿಗಳು ಬೆಂಕಿ ಹಚ್ಚಿದ್ದಾರೆ. ಶಹಾಬಾದ್ ರಿಂಗ್…
Read More » - ದೇಶ/ವಿದೇಶ

ನಿರ್ಮಾಪಕನ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!
ಬೆಂಗಳೂರು: ನಗರದಲ್ಲಿ ನತ್ತೆ ರಾಮ್ ಜೀ ಗ್ಯಾಂಗ್ ಮತ್ತೆ ಆಕ್ಟಿವ್ ಆಗಿದೆ.. ಕಾರುಗಳ ಕಳ್ಳತನಕ್ಕೆ ಹೆಸರುವಾಸಿಯಾದ ರಾಮ್ ಜೀ ಗ್ಯಾಂಗ್ ಮತ್ತೆ ಸಕ್ರಿಯವಾಗಿದ್ದು, ವಿಜಯನಗರದಲ್ಲಿ ನಿರ್ಮಾಪಕ ಕಂ…
Read More » - ರಾಜಕೀಯ

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬೆಂಗಳೂರು: ರಾಜ್ಯದಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗ್ತಿದೆ.. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್…
Read More » - ರಾಜ್ಯ

ಕಗ್ಗಲೀಪುರ ಹೋಮ್ ಸ್ಟೇನಲ್ಲಿ ರೇವ್ ಪಾರ್ಟಿ ಆರೋಪ.. 130 ಜನ ಬಂಧನ
ರಾಮನಗರ: ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆದ ಆರೋಪ ಹಿನ್ನೆಲೆಯಲ್ಲಿ ತಡರಾತ್ರಿ ಕಗ್ಗಲೀಪುರ ಪೊಲೀಸರು ದಾಳಿ ಮಾಡಿ ಯುವಕ, ಯುವತಿಯರು…
Read More » - ರಾಜಕೀಯ

ಇನ್ಮುಂದೆ ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ನಿಷೇಧ: ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು…
Read More » - ರಾಜ್ಯ

ಮೈಸೂರು : ಹುಲಿ ದಾಳಿಗೆ ಮತ್ತೋರ್ವ ಬಲಿ 15 ದಿನದ ಅಂತರದಲ್ಲಿ ಮೂರನೇ ಘಟನೆ
ಮೈಸೂರು: ಹುಲಿ ದಾಳಿಗೆ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಜೀವ ಕಳೆದುಕೊಂಡಿರುವ ಘಟನೆ ಸರಗೂರು ತಾಲೂಕಿನ ಕುರ್ಣೇಗಾಲ ಕೂಡಗಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕೊಡಗಿ ಗ್ರಾಮದ ನಿಂಗಯ್ಯ (65)…
Read More » - ರಾಜಕೀಯ

ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಸಹಿಸಲ್ಲ: ಜಿ ಪರಮೇಶ್ವರ್
ಬೆಂಗಳೂರು: ಪೊಲೀಸ್ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಸಹಿಸುವುದಿಲ್ಲ. ಲಂಚ ಪಡೆಯೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.. ಬೆಂಗಳೂರಿನಲ್ಲಿ…
Read More » - ಸಿನಿಮಾ

“ನಿಜವಾದ ಸೌಂದರ್ಯಕ್ಕೆ ಫಿಲ್ಟರ್ ಬೇಕಾಗೋದಿಲ್ಲ!”
-ಮೇಕಪ್ ಇಲ್ಲದಿದ್ದರೂ ವೈಷ್ಣವಿ ಗೌಡ ನಿಜವಾಗಿಯೂ ಸಖತ್ ಸೂಪರ್ ಕಾಣ್ತಾರೆ. ಅವರ ನೈಸರ್ಗಿಕ ಸೌಂದರ್ಯ, ಚಂದದ ನಗು ಮತ್ತು ಸರಳ ಧೋರಣೆ ಅವರನ್ನ ಇನ್ನಷ್ಟು ವಿಶೇಷವಾಗಿಸುತ್ತವೆ. ಕ್ಯಾಮೆರಾ…
Read More » - ರಾಜ್ಯ

ಡಿ. 20ಕ್ಕೆ ಫಿಲ್ಮ್ ಚೇಂಬರ್ ಎಲೆಕ್ಷನ್ಗೆ ಮುಹೂರ್ತ ಫಿಕ್ಸ್..!
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯ ಡೇಟ್ ಫಿಕ್ಸ್ ಮಾಡಲಾಗಿದೆ. ಡಿಸೆಂಬರ್ 20 ರಂದು ಅಧ್ಯಕ್ಷಸ್ಥಾನ, ಉಪಾಧ್ಯಕ್ಷ ಸ್ಥಾನ, ವಿತರಕ ವಲಯ, ಪ್ರದರ್ಶಕರ ವಲಯ, ಕಾರ್ಯದರ್ಶಿ…
Read More » - ರಾಜ್ಯ

ನ. 1 ರಿಂದ ಯೆಲ್ಲೋ ಲೈನ್ನಲ್ಲಿ 5ನೇ ಮೆಟ್ರೋ ರೈಲು ಸೇವೆ ಆರಂಭ
ಬೆಂಗಳೂರು: ಬಿಎಂಆರ್ಸಿಎಲ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ನವೆಂಬರ್ 1 ರಿಂದ ಯೆಲ್ಲೋ ಲೈನ್ನಲ್ಲಿ 5ನೇ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿದೆ. ನಾಳೆ ಬೆಳಿಗ್ಗೆ…
Read More » - ರಾಜ್ಯ

ಯುಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ- ವಿಶ್ವೇಶ್ವರ ಹೆಗಡೆ
ಬೆಂಗಳೂರು: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್ ಸಂಸದ ವಿಶ್ವೇಶ್ವರ…
Read More » - ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನವೆಂಬರ್ 3 ರಂದೇ ಚಾರ್ಜ್ ಫ್ರೇಮ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.. ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ…
Read More » - ಸಿನಿಮಾ

ಹೊಸ ಅಧ್ಯಾಯ, ಹೊಸ ಸ್ಟೈಲ್ — ತೃಪ್ತಿಯ ಸ್ಪಿರಿಟ್ ಜರ್ನಿ..!
-ನಟಿ ತೃಪ್ತಿ ದಿಮ್ರಿಗೆ ಹೊಸ ಅವಕಾಶಗಳ ಬಾಗಿಲು ತೆರೆಯುತ್ತಾ, ಅವರ ಅಭಿಮಾನಿಗಳಿಗೆ ಸಂತೋಷವನ್ನು ನೀಡುತ್ತಿರುವ “ಸ್ಪಿರಿಟ್” ಸಿನಿಮಾ ಇದೀಗ ಸುದ್ದಿ ಸೇರಿಸಿದೆ. ಈ ಸಿನಿಮಾದ ಮೂಲಕ ತೃಪ್ತಿ…
Read More » - ರಾಜ್ಯ

ರಸ್ತೆಗೆ ಕಸ ಎಸೆದ ಯುವಕನ ಬೈಕ್ ವಶಕ್ಕೆ ಪಡೆದ ನಗರಸಭೆ ಸಿಬ್ಬಂದಿ
ಚಿಕ್ಕಬಳ್ಳಾಪುರ: ಎಲ್ಲೆಂದರಲ್ಲಿ ಕಸ ಬಿಸಡುವ ಮನೆ ಬಾಗಿಲಿಗೀ ಕಸದ ರಾಶಿ ಸುರಿಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ರಸ್ತೆಗೆ ತಂದು ಕಸ ಸುರಿದ ಯುವಕ ಬೈಕ್…
Read More » - ರಾಜ್ಯ

ಡಬಲ್ ಸಂತಸ – ಒಂದು ದಿನ, ಎರಡು ಭಾವನೆಗಳು
ಅಕ್ಟೋಬರ್ನ ಕೊನೆಯ ಬೆಳಗ್ಗೆ. ಬಿಗಿ ಭದ್ರತೆಯೊಳಗೆ ಸಾಗುತ್ತಿದ್ದ ಕಾಫಿಲಾದಲ್ಲಿ, ದರ್ಶನ್ನ ಕಾರು ನಿಧಾನವಾಗಿ ನ್ಯಾಯಾಲಯದತ್ತ ಸಾಗುತ್ತಿತ್ತು. ಕಿಟಕಿಯಂಚಿನ ಮೇಲೆ ಸೂರ್ಯ ಕಿರಣ ಬಿದ್ದಂತೆಯೇ, ಅಲ್ಲಿ ನಿಂತಿದ್ದ ನೂರಾರು…
Read More » - ರಾಜ್ಯ

ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಪ್ರಪೋಸ್ ಡ್ರಾಮಾ: ಸೂರಜ್ನಿಂದ ‘ಐ ಲವ್ ಯೂ’, ರಾಶಿಕಾ ನೀಡಿದ ಅಚ್ಚರಿ ಉತ್ತರ!
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ವೈಲ್ಡ್ ಕಾರ್ಡ್ ಮೂಲಕ ಮನೆಯಲ್ಲಿ ಕಾಲಿಟ್ಟ ಸೂರಜ್ ಸಿಂಗ್, ಸ್ಪರ್ಧಿ ರಾಶಿಕಾ ಶೆಟ್ಟಿಗೆ ನೇರವಾಗಿ “ಐ ಲವ್…
Read More »





















































































































































