Sameer Patil
- ಕ್ರೈಂ ಸ್ಟೋರಿ

ಬೆಂಗಳೂರು ನಿವಾಸಿಗಳೇ ಎಚ್ಚರ..ಎಚ್ಚರ..
ಬೆಂಗಳೂರು ನಗರವಾಸಿಗಳೇ ಎಚ್ಚರ..ಎಚ್ಚರ.. ಬೇಸಿಗೆ ರಜೆ ಕಳೆಯಲು ತಮ್ಮೂರಿನತ್ತ ಹೋಗ್ತಿದ್ದೀರಾ?. ಮನೆಗೆ ಬೀಗ ಹಾಕಿ ಹೋಗುವ ಮುನ್ನ ಎಚ್ಚರವಹಿಸಿ. ದೀರ್ಘ ಅವಧಿಗೆ ಪ್ರವಾಸ ತೆರಳುವಾಗಲೂ ಅಲರ್ಟ್ ಆಗಿರಿ.…
Read More » - ದೇಶ/ವಿದೇಶ

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಗುಡ್ ನ್ಯೂಸ್..!
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಬಡ್ಡಿ ದರವನ್ನು ಇಳಿಕೆ ಮಾಡಲು ನಿರ್ಧರಿಸಿದೆ. ಕಳೆದ ಬಾರಿ ಫೆಬ್ರವರಿಯಲ್ಲಿ ಬಡ್ಡಿದರವನ್ನು 25 ಬೇಸಿಸ್ ಪಾಯಿಂಟ್ ತಗ್ಗಿಸಿತ್ತು. ಇಂದು ಆರ್ಬಿಐ…
Read More » - ದೇಶ/ವಿದೇಶ

ಟ್ರಂಪ್ ಹುಚ್ಚಾಟಕ್ಕೆ ಇಡೀ ಜಗತ್ತೆ ಶೇಕ್..!
ನವದೆಹಲಿ: ಚೀನಾದ ಆಮದುಗಳ ಮೇಲೆ ಅಮೆರಿಕ ಅಧಿಕೃತವಾಗಿ, ಶೇ.104 ರಷ್ಟು ಸುಂಕ ವಿಧಿಸಿದೆ. ಇದು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ವ್ಯಾಪಕ…
Read More » - ದೇಶ/ವಿದೇಶ

ಭಾರತದ ಬಳಿ ಸ್ನೇಹ ಹಸ್ತ ಚಾಚಿದ ಚೀನಾ..!
ನವದೆಹಲಿ: ದೊಡ್ಡಣ್ಣನಿಗೆ ಶಾಕ್ ಕೊಡಲು ಬಲಾಢ್ಯ ಶಕ್ತಿಗಳು ಒಟ್ಟುಗೂಡುತ್ತಿವೆ. ಟ್ರಂಪ್ಗೆ ಠಕ್ಕರ್ ಕೊಡಲು ಮಹಾ ಧ್ರುವೀಕರಣ ಶುರುವಾಗ್ತಿದ್ದು, ಇಷ್ಟು ದಿನ ದುಷ್ಮನ್ ಆಗಿದ್ದ ಆರ್ಥಿಕ ಶಕ್ತಿಗಳು ಒಗ್ಗಟ್ಟಿನ…
Read More » - ಕ್ರೈಂ ಸ್ಟೋರಿ

DCC ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಲಾಕ್
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ…
Read More » - ದೇಶ/ವಿದೇಶ

ನೌಕಾಪಡೆಗೆ ರೆಫೆಲ್ ಬಲ; 26 ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಒಪ್ಪಂದಕ್ಕೆ ಅನೂಮೂದನೆ
ನವದೆಹಲಿ: ಭದ್ರತೆ ಕುರಿತ ಸಂಪುಟ ಸಮಿತಿಯಲ್ಲಿ ಭಾರತ ಸರ್ಕಾರ ಮಂಗಳವಾರ ಭಾರತದ ಅತಿದೊಡ್ಡ ಫೈಟರ್ ಜೆಟ್ ಒಪ್ಪಂದಕ್ಕೆ ಅನುಮೂದನೆ ನೀಡಿದೆ. ಇದು ಭಾರತೀಯ ನೌಕಾಪಡೆಗೆ 26 ರಫೇಲ್…
Read More » - ರಾಜಕೀಯ

ಯಾರು ಕೆಲಸದಲ್ಲಿ ಸಹಾಯ ಮಾಡುವುದಿಲ್ಲವೋ ಅವರು ವಿಶ್ರಾಂತಿ ಪಡೆಯಲಿ
ಅಹ್ಮದಾಬಾದ್: ಸಂಘಟನೆಯ ರಚನೆಯಲ್ಲಿ ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಲಿದೆ. ಆದ್ದರಿಂದ, ಅವರ ನೇಮಕಾತಿಯನ್ನು ಎಐಸಿಸಿ ಮಾರ್ಗಸೂಚಿಗಳ ಪ್ರಕಾರ ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…
Read More » - ಕ್ರೈಂ ಸ್ಟೋರಿ

400 ರೂ. ಐಸ್ಕ್ರೀಂಗಾಗಿ 40 ಸಾವಿರ ರೂ. ಪಂಗನಾಮ..!
ಬೆಂಗಳೂರು: 400 ರೂಪಾಯಿ ಐಸ್ಕ್ರೀಂಗಾಗಿ ಮಹಿಳೆಯೊಬ್ಬರು 40 ಸಾವಿರ ರೂಪಾಯಿ ಕಳೆದುಕೊಂಡಿರೋ ಘಟನೆ ವಿಧಾನಸೌಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಬಿಗ್ ಬಾಸ್ಕೆಟ್ ಆಪ್ನಲ್ಲಿ 2…
Read More » - ಸಿನಿಮಾ

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್; ಪರಿಸರ ಪ್ರೇಮಿಗಳಿಂದ ಆಕ್ಷೇಪ
ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು, ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರವೊಂದರ ಚಿತ್ರೀಕರಣ ದೇಗುಲದ ಆವರಣ ಮತ್ತು ಸುತ್ತಮುತ್ತ…
Read More » - ಜಿಲ್ಲೆ

ಬೆಂಗಳೂರಿಗರಿಗೆ BWSSB ಬಿಗ್ ಶಾಕ್..!
ಬೆಂಗಳೂರು: ಮೆಟ್ರೋ ಟಿಕೆಟ್, ಹಾಲಿನ ದರ, ಕರೆಂಟ್ ಬಿಲ್, ಡೀಸೆಲ್ ರೇಟ್ ಏರಿಕೆಯ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಿಗೆ ಜಲಮಂಡಳಿ ಬಿಗ್ ಶಾಕ್ ಕೊಟ್ಟಿದೆ. ಪ್ರತಿ ಲೀಟರ್…
Read More » - ವಿಶೇಷ

ಫ್ರೀಡಂ ಟಿವಿ ಸಾಧನೆಯ ಹಾದಿ – ಸಾರ್ಥಕ ಒಂದು ವರ್ಷ
ಫ್ರೀಡಂ ಟಿವಿ… ಇದು ಕನ್ನಡ ನಾಡಿನ ಜನ ಸಾಮಾನ್ಯರ ಶಕ್ತಿ. ಬೆಂಗಳೂರಿನ ಶ್ರೀಮಂತ ಬಡಾವಣೆ ಸದಾಶಿವನಗರದಲ್ಲಿದ್ದರೂ ಕಟ್ಟ ಕಡೆಯ ಕಾಮನ್ ಮ್ಯಾನ್ ಪರ ಕೆಲಸ ಮಾಡುವ ಏಕೈಕ…
Read More » - ರಾಜಕೀಯ

ದಲಿತ ಎಂಬ ಕಾರಣಕ್ಕೆ ಖರ್ಗೆಯವರನ್ನು ಸೋಫಾದ ಮೇಲೆ ಕೂರಿಸಿಲ್ವಾ? ಅಸಲಿ ಸತ್ಯವೇನು?
ಗುಜರಾತ್: ಅಹ್ಮದಾಬಾದ್ನಲ್ಲಿ AICC ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಪ್ರಯುಕ್ತ ಕಾಂಗ್ರೆಸ್ ಘಟಾನುಘಟಿ ನಾಯಕರೆಲ್ಲಾ ಅಹ್ಮದಾಬಾದ್ನಲ್ಲಿ ಸೇರಿದ್ದಾರೆ. ಹೇಗೋ ಅಹ್ಮದಾಬಾದ್ಗೆ ಬಂದಿದ್ದೀವಿ ಅಂತ ನಾಯಕರೆಲ್ಲಾ ಗಾಂಧೀಜಿಯ ಸಬರಮತಿ…
Read More » - ಕ್ರೈಂ ಸ್ಟೋರಿ

ಪ್ರಚೋದನಾತ್ಮಕ ಭಾಷಣ; ಶಾಸಕ ಯತ್ನಾಳ್ ವಿರುದ್ಧ FIR
ವಿಜಯಪುರ: ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತಿಚಿಗೆ ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು…
Read More » - ಕ್ರೈಂ ಸ್ಟೋರಿ

26/11 ಬಾಂಬ್ ಬ್ಲಾಸ್ಟ್ ಆರೋಪಿ ತಹಾವುರ್ ಆರಾಣಾ ಶೀಘ್ರವೇ ಭಾರತಕ್ಕೆ ಹಸ್ತಾಂತರ ಸಾಧ್ಯತೆ
26/11 ಮುಂಬೈ ಬಾಂಬ್ ಬ್ಲಾಸ್ಟ್ ಆರೋಪಿಯನ್ನು ಶೀಘ್ರವೇ ಭಾರತಕ್ಕೆ ಹಸ್ತಾಂತಿರುವ ಸಾಧ್ಯತೆ ಇದೆ. ಇತ್ತಿಚಿಗಷ್ಟೇ ತಹಾವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರಿ ಮಾಡಿ ಆದೇಶ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ…
Read More » - ಕ್ರೈಂ ಸ್ಟೋರಿ

ಬಿಹಾರದ ಬಂಕಾದಲ್ಲಿ ಎನ್ಕೌಂಟರ್; CPI ಕಮಾಂಡರ್ ಹತ್ಯೆ
ಬಿಹಾರ: ಬಂಕಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ CPI 35 ವರ್ಷದ ಏರಿಯಾ ಕಮಾಂಡರ್ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಬುಧುವಾರ ತಿಳಿಸಿದ್ದಾರೆ. ಮೃತ ಮಾವೋವಾದಿಯನ್ನು…
Read More » - ರಾಜಕೀಯ

ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿ; ಕೇಂದ್ರ ಸರ್ಕಾರದಿಂದ ಅಧಿಸೂಚನೆ
ನವದೆಹಲಿ: ಸಂಸತ್ತು ಅಂಗೀಕರಿಸಿ, ರಾಷ್ಟ್ರಪತಿಗಳ ಅಂಕಿತ ಬಿದ್ದಿರುವ ವಕ್ಫ್ (ತಿದ್ದುಪಡಿ) ಮಸೂದೆಯು ಮಂಗಳವಾರದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ…
Read More » - ರಾಜ್ಯ

ಬಾಟಲ್ನಲ್ಲಿ ನೀರು ಕುಡಿಯುವವರಿಗೆ ಶಾಕ್..!
ಬೆಂಗಳೂರು: ರಾಜ್ಯವನ್ನು ಕಲುಷಿತದಿಂದ ಮುಕ್ತಿಗೊಳಿಸಲು ಆರೋಗ್ಯ ಇಲಾಖೆ ಆಪರೇಷನ್ ಆಹಾರ ಶುರು ಮಾಡಿದೆ. ರೋಡಲ್ಲಿ ಸಿಗೋ, ಹೋಟೆಲ್ಗಳಲ್ಲಿ ಸಿಗೋ ಆಹಾರದ ಸ್ಯಾಂಪಲ್ಗಳನ್ನ ಪಡೆದು ಪರಿಶೀಲನೆ ಮಾಡಿದೆ. 2024…
Read More » - ರಾಜಕೀಯ

ಮಂಡ್ಯದಲ್ಲಿ ಜನಾಕ್ರೋಶ ಯಾತ್ರೆ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಮಂಡ್ಯ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ‘ಜನಾಕ್ರೋಶ ಯಾತ್ರೆ’ಯು ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮಹಾವೀರ ಸರ್ಕಲ್ವರೆಗೆ…
Read More » - ರಾಜ್ಯ

ಗರ್ಭಿಣಿ ಮಹಿಳೆಗೆ ಪರೀಕ್ಷಾ ವ್ಯವಸ್ಥೆ ಕಲ್ಪಿಸಲು ಕೆಪಿಎಸ್ಸಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಏಪ್ರಿಲ್ 15ರಿಂದ ನಡೆಯುವ ಕೆಎಎಸ್ ಹುದ್ದೆಗಳ ಗ್ರೂಪ್ ಎ ಮತ್ತು ಬಿ ನೇಮಕಾತಿಗೆ ನಡೆಯುವ ಮುಖ್ಯ ಪರೀಕ್ಷೆಗೆ ತುಂಬು ಗರ್ಭಿಣಿಯೊಬ್ಬರಿಗೆ ಕಲಬುರಗಿಯಲ್ಲಿ ಪರೀಕ್ಷೆ ಕೇಂದ್ರದ ವ್ಯವಸ್ಥೆ…
Read More » - ಕ್ರೈಂ ಸ್ಟೋರಿ

ಪ್ರಚೋದನಾತ್ಮಕ ವಿಡಿಯೋ ವೈರಲ್; ಪಾಲಿಕೆ ಸದಸ್ಯನ ವಿರುದ್ಧ ಕೇಸ್
ದಾವಣಗೆರೆ: ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮಹಾನಗರ ಪಾಲಿಕೆ 4ನೇ ವಾರ್ಡ್ನ ಸದಸ್ಯ ಅಹಮ್ಮದ್ ಕಬೀರ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ವಿಡಿಯೋ…
Read More » - ದೇಶ/ವಿದೇಶ

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ರೆ ಅಪಾಯ; ಇರಾನ್ಗೆ ಟ್ರಂಪ್ ವಾರ್ನಿಂಗ್
ವಾಷಿಗ್ಟಂನ್: ಇರಾನ್ ಜೊತೆ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ನೇರ ಮಾತುಕತೆ ನಡೆಸಲಿದೆ. ಇರಾನ್ಗೆ ಪರಮಾಣು ಶಸ್ತ್ರಾಸ್ತ್ರ ಕೈಬಿಡುವಂತೆ ಹೇಳಲಾಗುತ್ತೆ. ಒಂದು ವೇಳೆ ಇರಾನ್ ಒಪ್ಪದೇ ಹೋದಲ್ಲಿ…
Read More » - ಕ್ರೈಂ ಸ್ಟೋರಿ

ನಕ್ಸಲ್ ಲೀಡರ್ಸ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ
ಮಂಗಳೂರು: ನಕ್ಸಲ್ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಕ್ಸಲ್ ನಾಯಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಕೇರಳದ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಕರೆತಂದು ಇಂದು…
Read More » - ಸಿನಿಮಾ

ಸಿನಿಮಾಗಾಗಿ ಕಾರು ಮಾರಾಟ; ನಟ ಅಜಯ್ ರಾವ್ ಮಗಳು ಕಣ್ಣಿರು
ಮಗಳಿಗಾಗಿ ಯುದ್ಧಕಾಂಡ ಸಿನಿಮಾ ನಿರ್ಮಿಸಿರುವುದಾಗಿ ಅಜೇಯ್ ರಾವ್ ಇತ್ತೀಚೆಗೆ ಹೇಳಿಕೊಂಡಿದ್ದರು. ಹಾಗೆಯೇ ಈ ಸಿನಿಮಾ ಮಾಡಲು ಸಾಕಷ್ಟು ಸಾಲ ಮಾಡಿಕೊಂಡಿದ್ದರ ಕುರಿತು ಮಾತನಾಡಿದ್ದರು. ಚಿತ್ರೀಕರಣದ ವೇಳೆ ಹಣದ…
Read More » - ಕ್ರೈಂ ಸ್ಟೋರಿ

ನಕಲಿ ನಿವೇಶನ ಮಾರಾಟ; ಅರೆಸ್ಟ್
ಪಣಜಿ: ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಗೋವಾದಲ್ಲಿ ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ. ಪ್ರದೀಪ್…
Read More » - ಕ್ರೈಂ ಸ್ಟೋರಿ

ಹತ್ತು ವರ್ಷದ ಹಿಂದಿನ ಡಬಲ್ ಮರ್ಡರ್; ಮೂವರು ದೋಷಿಗಳು
ಮಂಗಳೂರು: ನಗರದ ಅತ್ತಾವರದ ಬಾಡಿಗೆ ಮನೆಯೊಂದರಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೇರಳದ ತಲಶೇರಿಯ ನಾಫೀರ್(24) ಮತ್ತು ಕಲ್ಲಿಕೋಟೆಯ ಫಹೀಮ್(25) ಕೊಲೆ ಪ್ರಕರಣದಲ್ಲಿ ಮೂವರನ್ನು ದೋಷಿಗಳೆಂದು 1ನೇ…
Read More » - ರಾಜಕೀಯ

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1
ಕೊಪ್ಪಳ: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1 ಇದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಇದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಮತ್ತು ಯಲಬುರ್ಗಾ ಶಾಸಕ…
Read More » - ರಾಜ್ಯ

ಅಭಿನಂದನೆಗಳು ಮಗಳೇ..!
ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರ ಪುತ್ರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ ಬಂದಿದೆ. ಪುತ್ರಿಯ ಸಾಧನೆಗೆ ಸುನೀಲ್ ಕುಮಾರ್ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಫೇಸ್ಬುಕ್ನಲ್ಲಿ ಪೋಸ್ಟ್…
Read More » - ರಾಜ್ಯ

ಇನ್ಮುಂದೆ ವಿಧಾನಸೌಧ ನೋಡೋಕು ದುಡ್ಡು..
ವಿಧಾನಸೌಧ ಒಳಗೆ ಹೋಗಿ ನೋಡ್ಬೇಕಾ? ಹಣ ಕಟ್ಟಿ ನೋಡ್ಕೊಂಡು ರೌಂಡ್ ಹಾಕಿ ಬನ್ನಿ. ಇನ್ಮುಂದೆ ವಿಧಾನಸೌಧದ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಲಾಗ್ತಿದೆ ರಾಷ್ಟ್ರಪತಿ ಭವನ ಮಾದರಿಯಲ್ಲಿ ಗೈಡೆಡ್ ಟೂರ್…
Read More » - ರಾಜಕೀಯ

ಹನುಮ ಧ್ವಜ ಕಿತ್ತಿ ಹಾಕಿದಂತೆ, ಹಣೆಯ ಮೇಲಿನ ಕುಂಕಮವನ್ನೂ ಅಳಿಸಿಹಾಕಬಹುದು
ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಲೂಟಿ ಮಾಡುವಲ್ಲಿ ಚಂಬಲ್ ಕಣಿವೆ ದರೋಡೆಕೋರರನ್ನು ಮೀರಿಸಿದ್ದಾರೆ ಎಂದು ಎಂಎಲ್ಸಿ ಸಿ.ಟಿ .ರವಿ ಆರೋಪಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿ, ಹಾಲು,…
Read More » - ರಾಜ್ಯ

ಪಿಯು ರಿಸಲ್ಟ್; ಪಾಸಾದವರಿಗೆ ವಿಶ್ ಮಾಡಿ, ಫೇಲಾದವ್ರಿಗೆ ಧೈರ್ಯ ತುಂಬಿದ ಸಿಎಂ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸುತ್ತೇನೆ ಅಂತಾ…
Read More » - ರಾಜ್ಯ

ಪಿಯುಸಿ ಫಲಿತಾಂಶ; ಉಡುಪಿ ಫಸ್ಟ್.. ಯಾದಗಿರಿ ಲಾಸ್ಟ್..!
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ 1ನೇ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 73.45 ತೇರ್ಗಡೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು…
Read More » - ರಾಜಕೀಯ

64 ವರ್ಷಗಳ ಬಳಿಕ ಗುಜರಾತ್ನಲ್ಲಿ ಎಐಸಿಸಿ ಅಧಿವೇಶನ
64 ವರ್ಷಗಳ ಬಳಿಕ ಇಂದು ಮತ್ತು ನಾಳೆ ಗುಜರಾತ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಎಐಸಿಸಿ ಮಹತ್ವದ ಸಭೆ ನಡೆಯಲಿದೆ. ಇಂದು ಮತ್ತು ನಾಳೆ ರಾಷ್ಟ್ರಮಟ್ಟದಲ್ಲಿ…
Read More » - ಕ್ರೈಂ ಸ್ಟೋರಿ

ವಿಚಾರಣೆಗೆ ದರ್ಶನ್ ಗೈರು; ಕೋರ್ಟ್ ಗರಂ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ವಿಚಾರಣೆ ಹಾಜರಾಗಿದ್ದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂದು ದರ್ಶನ್ ಕೋರ್ಟ್ ವಿಚಾರಣೆಗೆ…
Read More » - ರಾಜ್ಯ

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಫಸ್ಟ್..!
ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ 600ಕ್ಕೆ 597 ಅಂಕ ಪಡೆಯುವ ಮೂಲಕ…
Read More » - ಕ್ರೈಂ ಸ್ಟೋರಿ

ಪವನ್ ಕಲ್ಯಾಣ ಮಗನಿಗೆ ಗಾಯ; ಸಿಂಗಾಪೂರ್ಗೆ ಆಂಧ್ರ ಡಿಸಿಎಂ ದಿಢೀರ್ ಪ್ರಯಾಣ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರನಿಗೆ ಗಾಯಗಳಾಗಿವೆ. ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಗಾಯಗೊಂಡಿದ್ದಾರೆ. ವರದಿಗಳ…
Read More » - ಕ್ರೈಂ ಸ್ಟೋರಿ

ಹುಬ್ಬಳ್ಳಿಯಲ್ಲಿ ಮತ್ತೇ ಪೊಲೀಸ್ ಗುಂಡಿನ ಸದ್ದು
ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಮಲಿಕ್ ತಾಜುದ್ದೀನ್ ಆದೋನಿ ಮೇಲೆ ಗುಂಡಿನ ದಾಳಿಯನ್ನು ಪೊಲೀಸರು ನಡೆಸಿದ್ದಾರೆ. ಅಟೋ ಚಾಲಕ ಮಲ್ಲಿಕ್ ತಾಜುವುದ್ದಿನ್ ಆದೋನಿ…
Read More » - ಕ್ರೈಂ ಸ್ಟೋರಿ

DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ; ಶಿವಮೊಗ್ಗದಲ್ಲಿ ಇಡಿ ದಾಳಿ
ಶಿವಮೊಗ್ಗ: ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಗೋಪಾಲಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಶೋಭಾ…
Read More » - ಕ್ರೈಂ ಸ್ಟೋರಿ

ಚಿನ್ನ ಕಳ್ಳಸಾಗಾಣೆ ಕೇಸ್; ರನ್ಯಾ ರಾವ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಕೇಸ್ನಲ್ಲಿ ಸದ್ಯ ಜೈಲಿನಲ್ಲಿರುವ ನಟಿ ರನ್ಯಾ ರಾವ್, ಮತ್ತಿಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ ನ್ಯಾಯಾಲಯ ಏ.21ರ ವರೆಗೆ ವಿಸ್ತರಿಸಿದೆ. ರನ್ಯಾ ರಾವ್,…
Read More » - ಕ್ರೈಂ ಸ್ಟೋರಿ

ಲಂಚ ಸ್ವೀಕರಿಸುವಾಗಲೇ ಲೋಕಾ ದಾಳಿ; ಕಾವೇರಿ ನಿಗಮದ ಇಂಜಿನಿಯರ್ ಲಾಕ್
ಮೈಸೂರು: ಲಂಚ ಸ್ವೀಕರಿಸುವಾಗಲೇ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಕಾವೇರಿ ರಂಗನಾಥ್ ಹಾಗೂ ಅಕೌಂಟ್ ಸೂಪರಿಡೆಂಟ್ ಉಮಾಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಟೆಂಡರ್ ಹಣ ಬಿಡುಗಡೆಗೆ…
Read More » - ರಾಜ್ಯ

ರಾಜ್ಯ ರಾಜಕಾರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ವಿಜಯಪುರ: ರಾಜ್ಯದಲ್ಲಿ ಸಿಎಂ ಕುರ್ಚಿ ಬಗ್ಗೆ ಕಳೆದ ಕೆಲ ತಿಂಗಳಿಂದ ಚರ್ಚೆಗಳು ನಡೆಯುತ್ತಲೇ ಇದೆ. ಇತ್ತೀಚೆಗೆ ಮತ್ತೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಕೃತಿ…
Read More » - ಕ್ರೈಂ ಸ್ಟೋರಿ

ಡಿವೋರ್ಸ್ ಬಳಿಕ ಪತ್ನಿಗೆ ಜೀವನಾಂಶ ಹೊಂದಿಸಲು ದರೋಡೆಗೆ ಯತ್ನ
ನವದೆಹಲಿ: ವಿಚ್ಛೇದನದ ಬಳಿಕ ಪತ್ನಿಗೆ ಜೀವನಾಂಶ ನೀಡಲು ಹಣವಿಲ್ಲದೇ ವೃದ್ಧೆಯೊಬ್ಬರ ಮನೆಯಲ್ಲಿ ದರೋಡೆಗೆ ಯತ್ನಿಸಿದ್ದ ಪತಿ ಹಾಗೂ ಆತನ ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮಾ.31 ರಂದು…
Read More » - ಜಿಲ್ಲೆ

ಕೊಪ್ಪಳದ ಗವಿಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಸಭಾಂಗಣದಲ್ಲಿ, 1988-89ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ತಂಡದಿಂದ, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ…
Read More » - ಕ್ರೈಂ ಸ್ಟೋರಿ

ಶಿಕ್ಷಕಿ ಎಸಗಿದ ತಪ್ಪಿಗೆ ಹೊಯ್ತು ವಿದ್ಯಾರ್ಥಿ ಕಣ್ಣು
ಚಿಂತಾಮಣಿ: ಶಿಕ್ಷಕಿ ತಪ್ಪಿಗೆ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣ ಸಂಬಂಧ, ದೂರು ಸ್ವೀಕರಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್ ಠಾಣೆ ಎದುರು, ಮಾಜಿ ಶಾಸಕ…
Read More » - ಜಿಲ್ಲೆ

ಗದಗನಲ್ಲಿ ಆಶ್ರಯ ನಿವೇಶನಗಳ ಹಂಚಿಕೆ ವಾರ್
ಗದಗ: ಆಶ್ರಯ ನಿವೇಶನದ ಫನಾನುಭವಿಗಳ ಹಳೆಯ ಪಟ್ಟಿ ರದ್ದು ಮಾಡಿ, ಹೊಸ ಪಟ್ಟಿ ಸಿದ್ಧಪಡಿಸಿರುವುದಕ್ಕೆ, ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ ಮತ್ತು ರಾಮಣ್ಣ ಲಮಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » - ರಾಜಕೀಯ

ಬಿಜೆಪಿ ಜನಾಕ್ರೋಶ ಯಾತ್ರೆಗೆ ಪ್ರಿಯಾಂಕ್ ಖರ್ಗೆ ಕೆಂಡ
ಕಲಬುರಗಿ: ಬಿಜೆಪಿ ಪಾಳಯದ ಜನಾಕ್ರೋಶ ಯಾತ್ರೆ ಬಗ್ಗೆ, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಜನಾಕ್ರೋಶ ಯಾತ್ರೆ ಮಾಡ್ತಿರೋದು ಅವರ ಪಕ್ಷದಲ್ಲಿನ ಆಕ್ರೋಶ ಮರೆಮಾಚೋಕೆ. ಜನಾಕ್ರೋಶ ಯಾತ್ರೆಗೆ…
Read More » - ಕ್ರೈಂ ಸ್ಟೋರಿ

ಇಬ್ಬರು ನಕ್ಸಲ್ ನಾಯಕರು ನ್ಯಾಯಾಲಯಕ್ಕೆ
ಮಂಗಳೂರು: ಬೆಳ್ತಂಗಡಿ ತಾಲೂಕಿನಲ್ಲಿ ದಾಖಲಾದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ…
Read More » - ಕ್ರೈಂ ಸ್ಟೋರಿ

ಪೊಲೀಸ್ ಭದ್ರತೆ ನಡುವೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಮುತ್ತಿಟ್ಟ ಯುವಕ
ಮಂಗಳೂರು: ಪೊಲೀಸ್ ಭದ್ರತೆ ನಡೆವೆಯೇ ಯುವಕನೊಬ್ಬ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್…
Read More » - ರಾಜ್ಯ

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್..!
ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ (ಏಪ್ರಿಲ್ 8 ರಂದು) ಪ್ರಕಟವಾಗಲಿದೆ. ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ…
Read More » - ಕ್ರೈಂ ಸ್ಟೋರಿ

ಕಾಳಗಿ ಮನೆಗಳ್ಳತದ ಮಾಸ್ಟರ್ಮೈಂಡ್ ವೀನಪ್ಪ ಅಂದರ್
ಕಲಬುರಗಿ: ಜಿಲ್ಲೆಯ ಕಾಳಗಿ ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದ ಮಾಸ್ಟರ್ ಮೈಂಡ್ ಸಿಕ್ಕಿಬಿದ್ದಿದ್ದಾನೆ. ಮನೆ ಮಾಲೀಕರಾದ ಸಿದ್ದಮ್ಮ ಅವರ ಸಹೋದರನ ಮಗನೇ ಕಳ್ಳತನ ಮಾಡಿದ್ದು ಬಯಲಾಗಿದೆ. 38…
Read More » - ಕ್ರೈಂ ಸ್ಟೋರಿ

ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್..!
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅಲಿಯಾಸ್ ಅರ್ಚನಾ ಗಲ್ರಾನಿ ಹಣ ಪಡೆದು ವಂಚಿಸಿದ ಆರೋಪದ ಮೇರೆಗೆ ಉದ್ಯಮಿ ರಾಹುಲ್ ತೋನ್ಸೆ (36) ಅಪರಾಧಿ ಎಂದು ಘೋಷಿಸಿರುವ ನಗರದ…
Read More » - ವಾಣಿಜ್ಯ

LPG ಸಿಲಿಂಡರ್ ಬೆಲೆ 50 ರೂ. ಹೆಚ್ಚಳ
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಬಳಿಕ ಎಲ್ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ…
Read More » - ರಾಜಕೀಯ

ಯತ್ನಾಳ್ರನ್ನು ಪಕ್ಷಕ್ಕೆ ವಾಪಾಸ್ ಕರೆತರಬೇಕು; ಪ್ರಮೋದ್ ಮುತಾಲಿಕ್
ಗದಗ: ಬಿಜೆಪಿಯು ಒಂದು ಹಿಂದೂಗಳ ಭರವಸೆಯ ಪಕ್ಷ ಆದರಿಂದ ಬಿಜೆಪಿಯು ಒಬ್ಬರೊಬ್ಬನ್ನು ಕಡೆಗಣಿಸಬಾರದು ಯತ್ನಾಳರನ್ನು ಪಕ್ಷಕ್ಕೆ ವಾಪಾಸ್ ತರಬೇಕು ಅನ್ನೋದೇ ನನ್ನ ಅಭಿಪ್ರಾಯ ಎಂದು ಶ್ರೀರಾಮ ಸೇನಾ…
Read More » - ಕ್ರೈಂ ಸ್ಟೋರಿ

ಬಸ್ನಲ್ಲಿ ಅನುಚಿತ ವರ್ತನೆ ಬಿತ್ತು ಗೂಸಾ..!
ಕೊಪ್ಪಳ: ಜಿಲ್ಲೆಯ KSRTC ಬಸ್ವೊಂದರಲ್ಲಿ ಓರ್ವ ಪುರುಷ ಪ್ರಯಾಣಿಕನಿಗೆ ಮಹಿಳಾ ಪ್ರಯಾಣಿಕರು ಸೇರಿ ಥಳಿಸಿದ ಘಟನೆಯೊಂದು ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಮಾರ್ಗ ಮಧ್ಯೆ ಸರ್ಕಾರಿ ಬಸ್ನಲ್ಲಿ…
Read More » - ರಾಜಕೀಯ

10 ತಿಂಗಳ ಬಳಿಕ ತವರಿಗೆ ಭವಾನಿ ರೇವಣ್ಣ ಎಂಟ್ರಿ
ಹಾಸನ: ಕೆ.ಆರ್.ನಗರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ…
Read More » - ರಾಜ್ಯ

ಪೆಟ್ರೋಲ್, ಡೀಸೆಲ್ ದರ 2ರೂ. ಏರಿಕೆ
ಬೆಂಗಳೂರು: ಕೇಂದ್ರ ಸರ್ಕಾರದಿಂದ ತೈಲದ ಮೇಲೆ ಅಬಕಾರಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ಗೆ 2 ರೂಪಾಯಿ ಏರಿಕೆ ಮಾಡಿದ್ದು ಇದು ಜನ ಸಾಮಾನ್ಯರಿಗೆ ಯಾವುದೇ ಬರೆ…
Read More » - ರಾಜಕೀಯ

ಬಿಜೆಪಿಯಿಂದ ಮೋದಿ ವಿರುದ್ಧ ಜನಾಕ್ರೋಶ ಯಾತ್ರೆ; ಸಂತೋಷ್ ಲಾಡ್ ವ್ಯಂಗ್ಯ
ಧಾರವಾಡ: ಬಿಜೆಪಿಯವರು ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ, ಮೋದಿ ವಿರುದ್ಧ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಧಾರವಾಡದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,…
Read More » - ರಾಜಕೀಯ

ಮೋದಿ ಸರ್ಕಾರ ಬಂದ್ಮೇಲೆ ಡೀಸೆಲ್ ದರ ಏರಿಕೆ ಆಗಿದೆ; ಸಚಿವ ರಾಮಲಿಂಗಾ ರೆಡ್ಡಿ
ಕೊಪ್ಪಳ: ಮೋದಿ ಸರಕಾರ ಬರುವ ಮುನ್ನ ಇದ್ದ ಡಿಸೇಲ್ ದರ ಈಗ ಏರಿಕೆಯಾಗಿದೆ. ಕೇಂದ್ರ ಸರಕಾರ ಹೆಚ್ಚಳ ಮಾಡಿದ್ದರಿಂದ ನಾವು ಹೆಚ್ಚು ಮಾಡಿದ್ದೇವೆ. ಅವರು ಕಡಿಮೆ ಮಾಡಿದರೆ…
Read More » - ರಾಜಕೀಯ

ಪೌರಕಾರ್ಮಿಕರಿಗೆ ಸರ್ಕಾರದಿಂದ ಗುಡ್ನ್ಯೂಸ್…!
ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ…
Read More » - ಕ್ರೈಂ ಸ್ಟೋರಿ

FIR ರದ್ದು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋದ ಕುನಾಲ್ ಕಾಮ್ರಾ ಅರ್ಜಿ
ಮುಂಬೈ: ಖ್ಯಾತ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಮುಂಬೈ ಪೊಲೀಸರು ದಾಖಲಿಸಿದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಕುನಾಲ್ ಕಾಮ್ರಾ ತಮ್ಮ…
Read More » - ಕ್ರೈಂ ಸ್ಟೋರಿ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕ ಅರೆಸ್ಟ್
ಕಲಬುರಗಿ: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ…
Read More » - ಸಿನಿಮಾ

ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ
ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, 5 ತಿಂಗಳು ಗಡುವಲ್ಲಿ ನಿನಗೆ ಒಳ್ಳೆಯದು…
Read More » - ರಾಜಕೀಯ

ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಂಗಳೂರು: ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ‘ಜನಾಕ್ರೋಶ ಯಾತ್ರೆ’ ಕೈಗೊಂಡಿದೆ. ಇಂದು ಮಧ್ಯಾಹ್ನ…
Read More » - ರಾಜಕೀಯ

ಬೆಂಗಳೂರು ದೊಡ್ಡ ನಗರ ಅಲ್ಲೊಂದು ಇಲ್ಲೊಂದು ಕಿರುಕಳ ಘಟನೆ ಆಗುತ್ತೆ; ಗೃಹ ಸಚಿವರ ಉಡಾಫೆ ಹೇಳಿಕೆ
ಬೆಂಗಳೂರು: ಬಿಟಿಎಂ ಲೇಔಟ್ನಲ್ಲಿ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದೊಡ್ಡ ನಗರ ಇಂತಹ ಪಟ್ಟಣದಲ್ಲಿ…
Read More » - ರಾಜಕೀಯ

ಇಂದಿನಿಂದ ವಿಧಾನಸೌಧ ನಿತ್ಯ ಜಗಮಗ
ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ…
Read More » - ರಾಜ್ಯ

ಭೋವಿ ನಿಗಮದಲ್ಲಿ 97 ಕೋಟಿ ರೂ ಅಕ್ರಮ
ಬೆಂಗಳೂರು: ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ (ED)…
Read More » - ಕ್ರೈಂ ಸ್ಟೋರಿ

ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಹುಚ್ಚಾಟ
ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
Read More » - ಸುದ್ದಿ

ರಾಮನವಮಿಯಂದೇ ದ್ವಾರಕೆ ತಲುಪಿದ ಅನಂತ್ ಅಂಬಾನಿ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನಿರ್ದೇಶಕ ಹಾಗೂ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಕಳೆದ ಮಾರ್ಚ್ 29ರಂದು ತೀರ್ಥಯಾತ್ರೆ ಹೊರಟಿದ್ದರು. ರಿಲಯನ್ಸ್ ಇಂಡಸ್ಟ್ರೀಸ್ನ…
Read More » - ಕ್ರೈಂ ಸ್ಟೋರಿ

ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರು ಸಾವು
ಹುಬ್ಬಳ್ಳಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಘಟನೆ ನಡೆದಿದೆ. ನಗರದ ಹೊರವಲಯದ…
Read More » - ರಾಜಕೀಯ

ಕುಮಾರಸ್ವಾಮಿ ಮಾತಿಗೆ ಹೆದರೋ ಮಗ ನಾನಲ್ಲ; ಡಿಕೆಶಿ ತಿರುಗೇಟು
ಬೆಂಗಳೂರು: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಸಿಎಂ-ಡಿಸಿಎಂ ನನ್ನ ಮೇಲೆ ದ್ವೇಷ ಸಾಧಿಸ್ತಿದ್ದಾರೆ. ಆದ್ರೆ ನನ್ನತ್ರ…
Read More » - ರಾಜಕೀಯ

ಪೂಜ್ಯರನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ
ಹುಬ್ಬಳ್ಳಿ: ಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ನಾನು ಒಳ್ಳೇಯವರಿಗೆ ಒಳ್ಳೇಯವನು, ದುಷ್ಟರಿಗೆ ದುಷ್ಟ ಇದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರವಿವಾರ ನಗರದ…
Read More » - ರಾಜಕೀಯ

ರಾಜ್ಯಾದ್ಯಂತ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ (ಏಪ್ರಿಲ್ 7) ಬಿಜೆಪಿ 2ನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ…
Read More » - ರಾಜಕೀಯ

ವಿನಯ್ ಸೂಸೈಡ್ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ
ಬೆಂಗಳೂರು: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಆಗ್ರಹ…
Read More » - ರಾಜಕೀಯ

ರಾಮನವಮಿಯಂದು ರಾಮಸೇತುವೆ ದರ್ಶನ ಪಡೆದ ಪ್ರಧಾನಿ ಮೋದಿ
ಶ್ರೀಲಂಕಾದಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮಸೇತು ದರ್ಶನ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ವಲ್ಪ ಸಮಯದ ಹಿಂದೆ…
Read More » - ರಾಜಕೀಯ

ರಾಜೀನಾಮೆ ಕೊಟ್ಟು ಬಾ, ನಾನು ಕೊಡ್ತೇನೆ; ವಿಜಯೇಂದ್ರಗೆ ಯತ್ನಾಳ್ ಸವಾಲ್
ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು, ನಾನು ಸಹ ಕೊಡುತ್ತೇನೆ. ಚುನಾವಣೆಗೆ ಹೋಗೋಣ ಬಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ…
Read More » - ರಾಜಕೀಯ

ರಾಮನವಮಿಯಂದೇ ಪಂಬನ್ ಬ್ರಿಡ್ಜ್ ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ: ರಾಮನವಮಿಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು…
Read More » - ರಾಜಕೀಯ

ವಕ್ಫ್ ಬಿಲ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ನವದೆಹಲಿ: ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ್ದ ವಕ್ಫ್(ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇಂದಿನಿಂದ ಅಧಿಕೃತವಾಗಿ ಕಾನೂನಾಗಿ ಜಾರಿಗೆ…
Read More » - ರಾಜಕೀಯ

ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಕೊಲೆ; ಬಿವೈವಿ ಗಂಭೀರ ಆರೋಪ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಶಾಸಕರ ವಿರುದ್ಧ…
Read More » - ರಾಜಕೀಯ

ಯತ್ನಾಳ್ ಪಕ್ಷ ಕಟ್ಟಲ್ಲ, ಕಟ್ಟಿದ್ರೂ ನಾವು ಹೋಗಲ್ಲ; ಬಿ.ಪಿ.ಹರೀಶ್
ದಾವಣಗೆರೆ: ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟಲು ಬಿಡಲ್ಲ, ಈಗಲೂ ಅವರು ನಮ್ಮ ನಾಯಕರು. ಪಕ್ಷ ಕಟ್ಟಿದರೆ ನಾವು ಹೋಗಲ್ಲ ಎಂದು ಹರಿಹರ ಶಾಸಕ ಬಿ…
Read More » - ರಾಜಕೀಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53ಕೋಟಿ ಉಳಿತಾಯ; ಕನ್ನಡ ಭವನ ನಿರ್ಮಾಣಕ್ಕೆ ಬಳಕೆ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ಕೋಟಿ ರೂ. ಹಣ ಉಳಿತಾಯವಾಗಿದೆ” ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು…
Read More » - ರಾಜಕೀಯ

ನಳಿನ್ ಕುಮಾರ್ ಕಟೀಲ್ಗೆ ರಾಜಕೀಯ ಸ್ಥಾನಮಾನ ಸಿಗಲಿ; ಡಿಕೆಶಿ ಪ್ರಾರ್ಥನೆ
ಮಂಗಳೂರು: ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಳಿನ್ ಕುಮಾರ್ ಕಟೀಲ್ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು…
Read More » - ರಾಜಕೀಯ

ವಿನಯ್ ಆತ್ಮಹತ್ಯೆ ಕೇಸ್; ಸಾಕ್ಷ್ಯ ನಾಶ ಮೊದಲೇ ಸಿಬಿಐಗೆ ವಹಿಸಿ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ…
Read More » - ದೇಶ/ವಿದೇಶ

ದೇಶಾದ್ಯಂತ ಶ್ರೀರಾಮ ನವಮಿ ಉತ್ಸವ; ಅಯೋಧ್ಯೆಯಲ್ಲಿ ಕಳೆಗಟ್ಟಿದ ಸಂಭ್ರಮ
ಅಯೋಧ್ಯೆ: ರಾಮನವಮಿ ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ. ಬೆಳಗ್ಗೆಯಿಂದ…
Read More » - ರಾಜಕೀಯ

ಕೋವಿಡ್ ಹಗರಣ; ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ಮಧ್ಯಂತರ ವರದಿಯನ್ನು ಜಸ್ಟೀಸ್ ಮೈಕಲ್ ಡಿ ಕುನ್ಹಾ ಆಯೋಗ ರಾಜ್ಯ ಸರ್ಕಾರಕ್ಕೆ…
Read More » - ಕ್ರೈಂ ಸ್ಟೋರಿ

ವಿನಯ್ ಅಂತ್ಯಕ್ರಿಯೆ; ಹಿರಿಯ ಸೋದರನಿಂದ ಅಗ್ನಿಸ್ಪರ್ಶ
ಕೊಡಗು: ಕಾಂಗ್ರೆಸ್ ಮುಖಂಡ ಹಾಗೂ ಇಬ್ಬರು ಕಾಂಗ್ರೆಸ್ನ ಇಬ್ಬರು ಶಾಸಕರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಡಗಿನ ಬಿಜೆಪಿ ಮುಖಂಡ ವಿನಯ್ ಸೋಮಯ್ಯ ಅವರನ್ನು ಮನೆ ಪಕ್ಕದ…
Read More » - ದೇಶ/ವಿದೇಶ

ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ಮಿತ್ರ ವಿಭೂಷಣ ಪ್ರಶಸ್ತಿ ಪ್ರದಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಪರಸ್ಪರ ಸಭೆ ಮಾಡಿದ ನಂತರ ಭಾರತ ಮತ್ತು ಶ್ರೀಲಂಕಾ ಮೊದಲ ಬಾರಿಗೆ ಪ್ರಮುಖ ರಕ್ಷಣಾ…
Read More » - ದೇಶ/ವಿದೇಶ

ಶ್ರೀಲಂಕಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ, 3 ದಿನಗಳ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಶ್ರುಕ್ರವಾರ ರಾತ್ರಿ 9 ಗಂಟೆಗೆ ಕೊಲಂಬೊ ವಿಮಾನ ನಿಲ್ದಾಣಕ್ಕೆ ಬಂದಿಳಿದ…
Read More » - ರಾಜಕೀಯ

ಹೆಚ್.ಡಿ.ಕುಮಾರಸ್ವಾಮಿಗೆ ‘ಹೈ’ ರಿಲೀಫ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ರಾಮನಗರ ಜಿಲ್ಲೆ ಬಿಡದಿಯ ಕೇತಗಾನಹಳ್ಳಿ ಬಳಿ, 6 ಎಕರೆ ಭೂಮಿ…
Read More » - ರಾಜಕೀಯ

ವಿನಯ್ ಆತ್ಮಹತ್ಯೆ ಕೇಸ್; ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ
ಹಾವೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಅನ್ನೋ ವಿಶ್ವಾಸ ಇಲ್ಲ. ಈ ಕುರಿತು ಸಿಬಿಐ ತನಿಖೆ ಆಗಬೇಕು…
Read More » - ರಾಜಕೀಯ

ಯಾವುದೇ ಮಸೀದಿ, ಕಬ್ರಸ್ತಾನ ಮುಟ್ಟಲ್ಲ; ರವಿಶಂಕರ್ ಪ್ರಸಾದ್
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಗೆ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ…
Read More » - ಸಿನಿಮಾ

ವೀರ ಚಂದ್ರಹಾಸ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » - ರಾಜಕೀಯ

ಬೆಲೆ ಏರಿಕೆ ವಿರೋಧಿಸಿ ಆಪ್ ಪ್ರೊಟೆಸ್ಟ್
ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಇತ್ತೀಚಿನ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ,ನೀರಿನ ದರ ಹೆಚ್ಚಳ, ಮೆಟ್ರೋ, ಆಸ್ತಿ ತೆರಿಗೆ, ಟೋಲ್,…
Read More » - ರಾಜಕೀಯ

ವಕ್ಫ್ ಬಿಲ್ ಸಂವಿಧಾನ ವಿರೋಧಿ; ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಫ್ ವಿಚಾರದಲ್ಲಿ ದಬ್ಬಾಳಿಕೆ…
Read More » - ರಾಜಕೀಯ

ವಿನಯ್ ಸೂಸೈಡ್ ಕೇಸ್; ಸಿಬಿಐ ತನಿಖೆಗೆ ವಿಜಯೇಂದ್ರ ಒತ್ತಾಯ
ಮಡಿಕೇರಿ: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ಟೀಕೆ…
Read More » - ಕ್ರೈಂ ಸ್ಟೋರಿ

ಅಪ್ರಾಪ್ತ ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ವೊಬ್ಬರನ್ನು ಹುಳಿಮಾವು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 16 ವರ್ಷದ ಬಾಲಕಿಯ ತಾಯಿ…
Read More » - ರಾಜಕೀಯ

BJP ಕಾರ್ಯಕರ್ತ ಸೂಸೈಡ್ ಕೇಸ್; ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಸಿಎಂ
ಬೆಂಗಳೂರು: ಕೊಡಗು ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ…
Read More » - ರಾಜಕೀಯ

ಒಳ ಮೀಸಲಾತಿ ಜಾರಿ ಮಾಡೇ ಮಾಡ್ತೀವಿ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಲ್ಲ, ಯಾರು ಸಂಶಯ ಇಟ್ಟುಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು ವಿಧಾನಸೌಧದ ಆವರಣದಲ್ಲಿ ನಡೆದ ಬಾಬು…
Read More » - ರಾಜ್ಯ

ಏ.15ರಿಂದ ಅನಿರ್ಧಾಷ್ಟಾವಧಿಗೆ ಲಾರಿ ಮುಷ್ಕರ
ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇದೇ ಏಪ್ರಿಲ್ 15 ರಿಂದ ಲಾರಿ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಅಂದು ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು,…
Read More » - ರಾಜಕೀಯ

ಪೊನ್ನಣ್ಣನಿಗೂ, ಮಂಥರ್ ಗೌಡನಿಗೂ ಬೇರೆ ಬೇರೆ ಕಾನೂನು ಇಲ್ಲ..!
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಿಜೆಪಿ ಕಾರ್ಯಕರ್ತನ…
Read More » - ರಾಜಕೀಯ

ವಕ್ಫ್ ಬಿಲ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ AAP
ನವದೆಹಲಿ: ಸಂಸತ್ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆಪ್ ಶಾಸಕ, ದೆಹಲಿ ವಕ್ಫ್ ಮಂಡಳಿಯ…
Read More » - ಜಿಲ್ಲೆ

ಪ್ರೊ. ಬಿ. ಕೆ. ರವಿ ಅಮೆರಿಕದ ಶೈಕ್ಷಣಿಕ ಪ್ರವಾಸ
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ರವಿ, ಬ್ರಿಡ್ಜ್ವಾಟರ್ ಯೂನಿವರ್ಸಿಟಿ ಹಾಗೂ ಇತರ ಪ್ರತಿಷ್ಠಿತ ಸಂಸ್ಥೆಗಳ ಆಮಂತ್ರಣದ ಮೇರೆಗೆ ಏಪ್ರಿಲ್ 4 ರಿಂದ 15ರವರೆಗೆ ಅಮೆರಿಕ…
Read More » - ಕ್ರೈಂ ಸ್ಟೋರಿ

ಕಲಬುರಗಿಯಲ್ಲಿ ಆ್ಯಕ್ಸಿಡೆಂಟ್; ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ
ಬಾಗಲಕೋಟೆ : ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬಳಿ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ತೆಂಗಿನಮಠದ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟ ದುರಂತ ಬಹಳ ನೋವು ತರಿಸಿದೆ.…
Read More » - ರಾಜಕೀಯ

DySP ಕಚೇರಿಗೆ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಶಾಸಕರ ವಿರುದ್ದ ಎಫ್ ಐಆರ್ ಗೆ ಆಗ್ರಹಿಸಿ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ…
Read More » - ರಾಜಕೀಯ

ವಿನಯ್ ಸೂಸೈಡ್ ಕೇಸ್; ಕುಶಾಲನಗರದಲ್ಲಿ ಬಿಜೆಪಿ ಪ್ರೊಟೆಸ್ಟ್
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಕೇಸ್ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಕುಶಾಲನಗರದಲ್ಲಿ ಈ ಪ್ರಕರಣದಿಂದ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು…
Read More » - ರಾಜ್ಯ

ಬೋಮಿ ನಿಗಮ ಹಗರಣ; 10 ಕಡೆ ED ದಾಳಿ
ಬೆಂಗಳೂರು: ಬೋವಿ ನಿಗಮ ಹಗರಣ ಸಂಬಂಧ 10 ಕಡೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆದಿದೆ. ಬೆಂಗಳೂರು, ಶಿವಮೊಗ್ಗದಲ್ಲಿ ತಲಾ ಒಂದೊಂದು ಕಡೆ ಇಡಿ ರೇಡ್ ಮಾಡಿದೆ.…
Read More » - ರಾಜ್ಯ

ರಾಜ್ಯದಲ್ಲಿ ಏ.8ರ ವರೆಗೂ ಭಾರಿ ಮಳೆಯ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಏ.8ರವರೆಗೆ ಪೂರ್ವ ಮುಂಗಾರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ,…
Read More » - ರಾಜಕೀಯ

ಶಾಸಕ ಪೊನ್ನಣ್ಣ ರಾಜೀನಾಮೆಗೆ ಯತ್ನಾಳ್ ಆಗ್ರಹ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು…
Read More » - ಕ್ರಿಕೆಟ್

IPL2025; ಮತ್ತೆ CSK ಕ್ಯಾಪ್ಟನ್ ಆಗಿ ಅಬ್ಬರಿಸ್ತಾರಾ ಧೋನಿ?
ಚೆನ್ನೈ: ದಿ ಗ್ರೇಟ್ ಕಿಂಗ್ ಆಫ್ ಕ್ರಿಕಟ್ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೆ ಸಿಎಸ್ಕೆ ಟೀಂನ ಕ್ಯಾಪ್ಟನ್ ಆಗಿ ಅಂಗಳಕ್ಕಿಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ. ಶನಿವಾರ…
Read More » - ಕ್ರೈಂ ಸ್ಟೋರಿ

ಸಂತ್ರಸ್ತೆ ಕಿಡ್ನ್ಯಾಪ್ ಕೇಸ್; ಭವಾನಿ ರೇವಣ್ಣಗೆ ‘ಹೈ’ ರಿಲೀಫ್
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಹೆಚ್ಡಿ ರೇವಣ್ಣ ಪತ್ನಿ ಭವಾನಿಗೆ, ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಅನುಮತಿ…
Read More » - ಜಿಲ್ಲೆ

ಇಂದು ಐತಿಹಾಸಿಕ ಕರಗ ಮಹೋತ್ಸವಕ್ಕೆ ಚಾಲನೆ
ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದು ರಾತ್ರಿ ಚಾಲನೆ ದೊರೆಯಲಿದೆ. 11 ದಿನಗಳ ಕರಗ ಮಹೋತ್ಸವಕ್ಕೆ ಸಕಲ ತಯಾರಿ ನಡೆದಿದ್ದು, ಈ ಬಾರಿಯೂ ಎ. ಜ್ಞಾನೇಂದ್ರ…
Read More » - ರಾಜ್ಯ

ಯೋಗೇಶ್ ಗೌಡ ಹತ್ಯೆ ಕೇಸ್; ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ
ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ…
Read More » - ಕ್ರೈಂ ಸ್ಟೋರಿ

ದುಬಾರಿ ಐಫೋನ್ ಯಾಕೆ ತಗೊಂಡೆ ಅಂತ ಕೇಳಿದ್ದಕ್ಕೆ ಮಗ ಸೂಸೈಡ್
ಬೆಳಗಾವಿ: ದುಬಾರಿ ಬೆಲೆಯ ಐಫೋನ್ನ್ನು ಸಾಲ ಮಾಡಿ ಖರೀದಿಸಿದ್ದಕ್ಕೆ ಮಗನನ್ನು ತಂದೆ ಬೈದದ್ದಕ್ಕೆ ಕೋಪ ಮಾಡಿಕೊಂಡ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ್ಯೂ ವೈಭವ ನಗರದಲ್ಲಿ…
Read More » - ದೇಶ/ವಿದೇಶ

ಬ್ಯಾಂಕಾಕ್ನಲ್ಲಿರೋ ಬೌದ್ಧ ಟೆಂಪಲ್ಗೆ ಪ್ರಧಾನಿ ಮೋದಿ ಭೇಟಿ
ಬ್ಯಾಂಕಾಕ್: ಬಿಮ್ಸ್ಟೆಕ್ (BIMSTEC) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ಯಾಂಕಾಕ್ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿರುವ ವಾಟ್ ಫ್ರಾ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿದರು. ಶೃಂಗಸಭೆಯ ಹೊರತಾಗಿ,…
Read More » - ರಾಜ್ಯ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್; ನ್ಯಾಯಾಂಗ ತನಿಖೆಗೆ ‘ಹೈ’ ಆದೇಶ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರತಿಭಟನಾಕಾರರು, ರೈತರ ಮೇಲೆ ಲಾಠಿ ಬೀಸಿ ತಾನು ಲಿಂಗಾಯತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಪಂಚಮಸಾಲಿ…
Read More » - ರಾಜಕೀಯ

BJP ಕಾರ್ಯಕರ್ತ ಆತ್ಮಹತ್ಯೆ ಕೇಸ್; ಕೊಡಗು ಎಸ್ಪಿ ಸಸ್ಪೆಂಡ್ಗೆ ಬಿಜೆಪಿ ಆಗ್ರಹ
ಬೆಂಗಳೂರು: ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ…
Read More » - ದೇಶ/ವಿದೇಶ

ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ
ನವದೆಹಲಿ: ಇಂದು ನಡೆದ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ…
Read More » - ಜಿಲ್ಲೆ

ಚಿಂತಾಮಣಿ ನೂತನ DySP ಕಚೇರಿ ಉದ್ಘಾಟಿಸಿದ ಎಸ್ಪಿ ಕುಶಾಲ್ ಚೌಕ್ಸೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ, ನೂತನವಾಗಿ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಕಚೇರಿಯನ್ನು ಪೊಲೀಸ್ ಎಸ್ಪಿ ಕುಶಾಲ್ ಚೌಕ್ಸೆ ಉದ್ಘಾಟಿಸಿದ್ದಾರೆ. ಹಳೇ ತಾಲೂಕು ಕಚೇರಿ ಬಳಿ ಇದ್ದ ಡಿವೈಎಸ್ಪಿ…
Read More » - ರಾಜಕೀಯ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ?
ಬೆಂಗಳೂರು: ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮಾಧ್ಯಮದ ಜೊತೆ ಮಾತನಾಡಿದ ಕೆ.ಅಣ್ಣಮಲೈ ಈಗ ತಮಿಳುನಾಡಿನ ಬಿಜೆಪಿ…
Read More » - ರಾಜಕೀಯ

ವಕ್ಫ್ ಬಿಲ್ ಅಂಗೀಕಾರ; ಐತಿಹಾಸಿಕ ಕ್ಷಣ ಎಂದ ಪ್ರಧಾನಿ ಮೋದಿ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ನಲ್ಲಿ…
Read More » - ಕ್ರೈಂ ಸ್ಟೋರಿ

ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ..!
ಮಂಗಳೂರು: ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಜೀವ ಬೇದರಿಕೆ ಕರೆಗಳು ಬರ್ತಿವೆ. ಕೆಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಬಿಲ್ನ್ನು ಲೋಕಸಭೆ ಮತ್ತು…
Read More » - ರಾಜ್ಯ

ಜೈಲಿನಲ್ಲಿ ಹನುಮಾನ್ ಚಾಲೀಸ ಪಠಿಸುತ್ತಿರುವ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿದಿನ ಹನುಮಾನ್ ಚಾಲೀಸ ಪಠಿಸುತ್ತಿದ್ದಾರೆ. ತನಗೆ ಎದುರಾಗಿರುವ ಸಂಕಷ್ಟ ನಿವಾರಣೆ ಮತ್ತು ಧೈರ್ಯ ಪ್ರಾಪ್ತಿಗೆ…
Read More » - ರಾಜಕೀಯ

ವಕ್ಫ್ ಬಿಲ್ ಮಂಡನೆ; ಹೋರಾಟಕ್ಕೆ ಸಂದ ಜಯ
ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.…
Read More » - ರಾಜಕೀಯ

ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ; ಬಿ.ವೈ.ವಿಜಯೇಂದ್ರ
ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ…
Read More » - ಜಿಲ್ಲೆ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಶೀಘ್ರವೇ ಯೆಲ್ಲೋ ಲೇನ್ ಓಪನ್
ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವವರಿಗಾಗಿ ಇದೀಗ ಬಿಎಂಆರ್ಸಿಎಲ್ ಗುಡ್ನ್ಯೂಸ್ ನೀಡಿದ್ದು, ಇದೇ ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಲಿದೆ ಎಂದು ತಿಳಿಸಿದೆ. ಯಾವಾಗ ಯೆಲ್ಲೋ ಲೈನ್…
Read More » - ರಾಜಕೀಯ

BJP ಕಾರ್ಯಕರ್ತ ಸೂಸೈಡ್ ಕೇಸ್; ಸೋಷಿಯಲ್ ಮೀಡಿಯಾದಲ್ಲಿ ಬಂದಿದ್ದೆಲ್ಲಾ ನಿಜವಲ್ಲ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಘಟನೆ ಸಂಬಂಧ…
Read More » - ಕ್ರೈಂ ಸ್ಟೋರಿ

ಅಪಹಾಸ್ಯ ಮಾಡಿದ್ದಕ್ಕೆ FIR; ಬಿಜೆಪಿ ಕಚೇರಿಯಲ್ಲೆ ಕಾರ್ಯಕರ್ತ ಸೂಸೈಡ್
ಕೊಡಗು: ರಾಜಕೀಯ ಒತ್ತಡ ಹಾಗೂ ಪೋಲಿಸ್ ಕೇಸ್ನಿಂದ ಬೇಸತ್ತು ರಾಜ್ಯ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ.…
Read More » - ಸಿನಿಮಾ

ಬಾಲಿವುಡ್ ಹಿರಿಯ ನಟ ಮನೋಜ್ ಕುಮಾರ್ ಇನ್ನಿಲ್ಲ
ಮುಂಬೈ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ನಿಧನಹೊಂದಿದ್ದಾರೆ. ಮನೋಜ್…
Read More » - ದೇಶ/ವಿದೇಶ

ಥೈಲ್ಯಾಂಡ್ನಲ್ಲಿ ಪ್ರಧಾನಿ ಮೋದಿ; ಅದ್ದೂರಿ ಸ್ವಾಗತ
ಬ್ಯಾಂಕಾಕ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಇಂದು ಥೈಲ್ಯಾಂಡ್ ಬಂದಿಳಿದಿದ್ದಾರೆ. ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯರು ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ…
Read More » - ಕ್ರೈಂ ಸ್ಟೋರಿ

ಸ್ಯಾಂಡಲ್ವುಡ್ ನಿರ್ಮಾಪಕ ಎಂ.ಎನ್.ಕುಮಾರ್ ಅರೆಸ್ಟ್
ಬೆಂಗಳೂರು: ಚೆಕ್ಬೌನ್ಸ್ ಕೇಸ್ನಲ್ಲಿ ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು,…
Read More » - ರಾಜ್ಯ

6 ವರ್ಷದಿಂದ ಲವ್ ಮಾಡ್ತಿದ್ರು, ಸ್ಟೇಷನ್ ಮುಂದೆ ಇನ್ಸ್ಪೆಕ್ಟರ್ ಮದುವೆ ಮಾಡ್ಸಿದ್ರು
ಚಿಕ್ಕಬಳ್ಳಾಪುರ: ಅವರಿಬ್ಬರು ಪ್ರೀತಿ ಅಮರ, ಮದುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು,…
Read More » - ಸಿನಿಮಾ

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ
ಕಾಪು: ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುನೀತ್…
Read More » - ಕ್ರೈಂ ಸ್ಟೋರಿ

ಅತ್ಯಾಚಾರ ಕೇಸ್; ಪ್ರಜ್ವಲ್ ರೇವಣ್ಣ ಅರ್ಜಿ ವಜಾ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು…
Read More » - ಕ್ರೈಂ ಸ್ಟೋರಿ

ಅಂತ್ಯಕ್ರಿಯೆಗೆ ಹೊರಟವರ ಸಾವು
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ, ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ಘಟನೆ, ಇಂದು ಮಧ್ಯಾಹ್ನ ಮಂಡ್ಯ ತಾಲ್ಲೂಕಿನ ತೂಬಿನಕರೆ…
Read More » - ಜಿಲ್ಲೆ

ಆಪರೇಷನ್ ಚಿರತೆ ಸಕ್ಸಸ್
ಬೆಂಗಳೂರು: ಆನೇಕಲ್ ತಾಲ್ಲೂಕಿನ ಜಿಗಣಿ ಗ್ರಾಮದಲ್ಲಿ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮುನ್ನ ಚಿರತೆ ಮನೆಯ ಒಳಕ್ಕೆ…
Read More » - ಜಿಲ್ಲೆ

ಏ.18ಕ್ಕೆ ಒಂದು ಸಾವಿರ ತ್ರಿಶೂಲ ದೀಕ್ಷೆ; ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆಯಾಗಿ ಏಪ್ರಿಲ್18 ಕ್ಕೆ ಒಂದು ವರ್ಷ ಆಗುತ್ತೆ, ಅಂದು ಶ್ರೀರಾಮಸೇನೆ ಒಂದು ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಿದೆ. ಮಹಿಳೆಯರು ತಮ್ಮ ಬ್ಯಾಗ್…
Read More » - ರಾಜ್ಯ

ವಕ್ಫ್ ಬಿಲ್ ವಿರೋಧಿಸುವವರು ದೇಶದ್ರೋಹಿಗಳು- ಪ್ರಮೋದ ಮುತಾಲಿಕ್
ಹುಬ್ಬಳ್ಳಿ: ಸಂಸತ್ತಿನಲ್ಲಿ ಐತಿಹಾಸಿಕ ವಕ್ಪ್ ಬಿಲ್ ಮಂಡನೆ ಮಾಡಿ ಅವತೇ ರಾತ್ರಿ ಬಿಲ್ ಪಾಸ್ ಆಗಿದ್ದು ಸ್ವಾಗತಾರ್ಹ. ವಕ್ಪ್ ಬೋರ್ಡ್ ಹೆಸರಿನಲ್ಲಿ ಸರ್ಕಾರಿ ಜಾಗ, ರೈತರ, ಮಠಮಾನ್ಯಗಳ…
Read More » - ರಾಜಕೀಯ

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಪೊಲೀಸ್ ವಶಕ್ಕೆ ಬಿಜೆಪಿ ಲೀಡರ್ಸ್
ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ನಿನ್ನೆಯಿಂದ ಬೆಲೆ…
Read More » - ರಾಜ್ಯ

ಓಲಾ, ಉಬರ್, ರ್ಯಾಪಿಡೋ ಬೈಕ್ ಸೇವೆಗಳಿಗೆ ‘ಹೈ’ ಬ್ರೆಕ್
ಬೆಂಗಳೂರು: 6 ವಾರಗಳಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. 2022ರಲ್ಲಿ ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ…
Read More » - ರಾಜ್ಯ

ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ನಾಳೆಯಿಂದ ಜರುಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರವರೆಗೂ ಕರಗ ಉತ್ಸವ ನಡೆಯಲಿದೆ. ನಾಳೆ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಶುರುವಾಗಲಿವೆ. ಏಪ್ರಿಲ್…
Read More » - ರಾಜಕೀಯ

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಸದ್ಯ ದೆಹಲಿ ಪ್ರವಾಸದಲ್ಲಿರುವ ಅವರು ನವದೆಹಲಿಯ ಸೋನಿಯಾ…
Read More » - ರಾಜ್ಯ

ಸಾಹಿತಿ, ಕನ್ನಡ ಹೋರಾಟಗಾರ ಡಾ.ಪಿ.ವಿ.ನಾರಾಯಣ ಇನ್ನಿಲ್ಲ
ಬೆಂಗಳೂರು: ಖ್ಯಾತ ವಿದ್ವಾಂಸ, ಸಂಶೋಧಕ, ಕನ್ನಡಪರ ಚಿಂತಕ, ಹೋರಾಟಗಾರ ಡಾ.ಪಿ.ವಿ.ನಾರಾಯಣ ಅವರು ಇನ್ನಿಲ್ಲ. ಸಾಹಿತಿ ಪಿ. ವಿ. ನಾರಾಯಣ (82) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರು…
Read More » - ರಾಜಕೀಯ

ಬೆಲೆ ಏರಿಕೆ ಖಂಡಿಸಿ 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ.…
Read More » - ರಾಜಕೀಯ

ಬೆಲೆ ಏರಿಕೆ ಖಂಡಿಸಿ ಮುಂದುವರೆದ ಬಿಜೆಪಿ ಅಹೋರಾತ್ರಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದ್ದು, ರಾತ್ರಿಯಾದರೂ ಮಾಜಿ ಸಿಎಂ ಯಡಿಯೂರಪ್ಪ ಉತ್ಸಾಹದಲ್ಲೇ ಧರಣಿಯಲ್ಲಿ ಕೂತಿದ್ದಾರೆ. ಹಿರಿಯ…
Read More » - ರಾಜಕೀಯ

18 ಶಾಸಕರ ಸಸ್ಪೆಂಡ್ ಖಂಡಿಸಿ ಬಿಜೆಪಿ ಪ್ರೊಟೆಸ್ಟ್
ಬೆಂಗಳೂರು: ಬಿಜೆಪಿಯ 18 ಶಾಸಕರನ್ನ ಖಂಡಿಸಿ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ,…
Read More » - ದೇಶ/ವಿದೇಶ

RBI ಡೆಪ್ಯೂಟಿ ಗವರ್ನರ್ ಆಗಿ ಪೂನಮ್ ಗುಪ್ತಾ ನೇಮಕ
ನವದೆಹಲಿ: ಪ್ರಧಾನ ಮಂತ್ರಿಯ ಅರ್ಥಿಕ ಸಲಹಾ ಮಂಡಳಿ ಮಾಜಿ ಸದಸ್ಯೆ ಪೂನಮ್ ಗುಪ್ತಾ ಅವರು ಮೂರು ವರ್ಷಗಳ ಅವಧಿಗೆ ಆರ್ಬಿಐ ಡೆಪ್ಯೂಟಿ ಗವರ್ನರ್ ಆಗಿ ನೇಮಕಗೊಂಡಿದ್ದಾರೆ. ನ್ಯಾಷನಲ್…
Read More » - ಜಿಲ್ಲೆ

ಜಿ.ಪಂ. ಸಿಇಒ ಸಂಚಾರ; ಕಾರ್ಮಿಕರ ಆರೋಗ್ಯ ವಿಚಾರಣೆ
ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ ಗ್ರಾಮಕ್ಕೆ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ,…
Read More » - ರಾಜಕೀಯ

ಪರಿಷತ್ ಸ್ಥಾನ ತುಂಬುವ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ; ಡಿಸಿಎಂ ಡಿಕೆಶಿ
ಹುಬ್ಬಳ್ಳಿ: ಸಂಪುಟ ಪುನರ್ ರಚನೆಯ ವಿಚಾರವಾಗಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಅದು ಸತ್ಯಕ್ಕೆ ದೂರವಾದದು. ಆದರೆ, ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳು ಖಾಲಿ ಇವೆ. ಅವುಗಳ…
Read More » - ಜಿಲ್ಲೆ

ಕೊಪ್ಫಳದಲ್ಲಿ ಪೊಲೀಸ್ ಧ್ವಜ ದಿನಾಚರಣೆ
ಕೊಪ್ಪಳ: ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಕೊಪ್ಪಳದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿವೃತ್ತ ಪೊಲೀಸ್ ಅಧಿಕಾರಿ ವಿರೂಪಯ್ಯ, ಮುಖ್ಯ ಅತಿಥಿಗಳಾಗಿ…
Read More » - ಜಿಲ್ಲೆ

3 ಅಂತಸ್ತಿನ ಕಟ್ಟಡದಿಂದ ಆಯತಪ್ಪಿ ಬಿದ್ದು ವೃದ್ದ ಸಾವು
ಧಾರವಾಡ: ಬಹುಮಹಡಿ ಕಟ್ಟಡಗಳನ್ನು ಹತ್ತುವ ಮುನ್ನ ಒಮ್ಮೆ ಯೋಚಿಸಿ. ಯಾಕಂದ್ರೆ, ವ್ಯಕ್ತಿಯೊಬ್ಬ ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋಗಿದ್ದಾನೆ. ಮೇಲಿನಿಂದ ಕೆಳಗೆ ನೋಡ್ತಿದ್ದಂತೆ ತಲೆ ತಿರುಗೋಕೆ ಶುರುವಾಗಿದೆ.…
Read More » - ಜಿಲ್ಲೆ

ಡಾ. ಶಿವಕುಮಾರ ಶ್ರೀ ಜಯಂತಿ; ಶಿಡ್ಲಘಟ್ಟದಲ್ಲಿ ಗುರುವಂದನಾ ಕಾರ್ಯಕ್ರಮ
ಚಿಕ್ಕಬಳ್ಳಾಪುರ: ಬಡವರಿಗೆ ಅನ್ನ, ಅಕ್ಷರ ನೀಡಿ ಬದುಕು ಕಟ್ಟಿಕೊಟ್ಟ, ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಡಾ. ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯೋತ್ಸವ ಹಿನ್ನೆಲೆ, ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಗುರುವಂದನಾ ಕಾರ್ಯಕ್ರಮವನ್ನು…
Read More »





















































































































































