shreeshil patil
- ಜಿಲ್ಲೆ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇ.ಡಿ ಶಾಕ್..!
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ…
Read More » - ದೇಶ/ವಿದೇಶ

ಭಾರತ ರಷ್ಯಾದಿಂದ ತೈಲ ಖರೀದಿ ಮಾಡದಿರುವುದನ್ನು ಸ್ವಾಗತಿಸುತ್ತೇನೆ- ಟ್ರಂಪ್
ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿ ಮಾಡದಿರುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.. ಇದು ಭಾರತದ ಒಳ್ಳೆಯ ಹೆಜ್ಜೆ…
Read More » - ಸಿನಿಮಾ

ಆತ್ಮಹತ್ಯೆಗೆ ಶರಣಾದ ಕಾಮಿಡಿ ಕಿಲಾಡಿ ಶೋ ಖ್ಯಾತಿಯ ಚಂದ್ರಶೇಖರ್
ಕನ್ನಡದ ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಕೆಲ ಕಾಲ ಕಾಣಿಸಿಕೊಂಡು …
Read More » - ಸಿನಿಮಾ

ಅದ್ಧೂರಿಯಾಗಿ ನಡೆದ ನಟಿ ಭಾವಣ ರಾಮಣ್ಣ ಸೀಮಂತ ಶಾಸ್ತ್ರ
ನಟಿ ಭಾವನಾ ರಾಮಣ್ಣ ಅವರ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಭಾವನ ಏಳು ತಿಂಗಳ ಗರ್ಭಿಣಿಯಾಗಿದ್ದು, ಸೀಮಂತ ಶಾಸ್ತ್ರ ದಾವಣಗೆರೆಯ ತಮ್ಮ ನಿವಾಸದಲ್ಲಿ ನಡೆದಿದೆ.. ಸೀಮಂತ ಶಾಸ್ತ್ರಕ್ಕೆ…
Read More » - ಸುದ್ದಿ

ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು: ಮಹಿಳೆಯರಿಗೆ ಸಂದ ನ್ಯಾಯ ರಮ್ಯಾ ಪೋಸ್ಟ್
ಬೆಂಗಳೂರು : ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಜನಪ್ರತಿನಿಧಿಗಳ ವಿಷೇಶ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶೀಘ್ರವಾಗಿ ವಿಚಾರಣೆ ನಡೆಸಿ…
Read More » - ಜಿಲ್ಲೆ

ಜಾನುವಾರು ಮೇಯಿಸಲು ಹೇರಿರುವ ನಿರ್ಬಂಧ ವಾಪಸ್ ಪಡೆಯಲು ಅರಣ್ಯ ಸಚಿವರಿಗೆ ಮನವಿ
ಯಾದಗಿರಿ : ಅರಣ್ಯ ಪ್ರದೇಶದಲ್ಲಿ ಕುರಿ ಮತ್ತು ಜಾನುವಾರುಗಳು ಮೇಯಿಸಲು ಅರಣ್ಯ ಪ್ರವೇಶ ನಿಷೇಧ ವಾಪಸ್ ಪಡೆದು ಕುರಿಗಾರರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ಅರಣ್ಯ ಸಚಿವರಿಗೆ ಕುರಿಗಾಹಿಗಳು…
Read More » - Top News

ಪಾಲಿಕೆ ಅನುಮತಿ ಪಡೆಯದ ಕಟ್ಟಡಗಳ ತೆರವು..!
ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ನೋಡಲೇಬೇಕಾದ ಸುದ್ದಿ ಇದು. ಕಟ್ಟಿದ ಮನೆಗಳಿಗೆ ಪಾಲಿಕೆ ಅನುಮತಿ ಇದ್ಯಾ..? ಪಾಲಿಕೆ ಅನುಮತಿ ಇಲ್ಲ ಅಂದ್ರೆ ಜೆಸಿಬಿ ತಂದು ಡೆಮಾಲಿಷ್ಗೆ ಬೃಹತ್…
Read More » - Top News

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಹೆಸರು ಬದಲಾವಣೆ ಬಳಿಕ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಬದಲಾವಣೆ ಮಾಡಲು ಇಂದಿನ ಸಚಿವ…
Read More » - ಜಿಲ್ಲೆ

ಎಲ್ & ಟಿ ಅಧಿಕಾರಿಗಳಿಗೆ ಬಿ.ಆರ್. ಪಾಟೀಲ್ ಕ್ಲಾಸ್..!
ಕಲಬುರಗಿ :ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಿ.ಆರ್. ಪಾಟೀಲ್ ಎಲ್ & ಟಿ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ…
Read More » - ಜಿಲ್ಲೆ

ಪ್ರಿಯಾಂಕ್ ಖರ್ಗೆ ವಿರುದ್ಧ ಅಲ್ಲಮಪ್ರಭು ಪಾಟೀಲ್ ಬೇಸರ..!
ಕಲಬುರಗಿ : ಕಲ್ಯಾಣ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇದ್ದಂತೆ ಇಲ್ಲ. ಮತ್ತೊಬ್ಬ ಕೈ ಶಾಸಕ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಬಿ.ಆರ್.…
Read More » - Top News

ನಿನ್ನೆ ನಮ್ಮ ದೋಸ್ತ ಕರೆ ಮಾಡಿದ್ದ..ನಾಡಿದ್ದು ಹೋಗಿ ಭೇಟಿ ಆಗ್ತೀನಿ- ಬಿಆರ್ ಪಾಟೀಲ್ ಕುತೂಹಲ
ಕಲಬುರಗಿ : ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ದಿನಕ್ಕೊಂದು ಆರೋಪ ಮಾಡ್ತಿದ್ದಾರೆ. ಶಾಸಕ ರಾಜು ಕಾಗೆ…
Read More » - #Exclusive News

ಕರಾವಳಿಯಲ್ಲಿ ಕೋಮುನಿಗ್ರಹ ಪಡೆಗೆ ಪರಮೇಶ್ವರ್ ಚಾಲನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ(ಎಸ್ಎಎಫ್)ಗೆ ಚಾಲನೆ ಸಿಕ್ಕಿದೆ. ಮಂಗಳೂರಿನಲ್ಲಿ ಎಸ್ಎಎಫ್ಗೆ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್…
Read More » - ರಾಜಕೀಯ

‘ಮೆಟ್ಟಿಲು ಮುಖ್ಯಮಂತ್ರಿ’ ಸಿದ್ದರಾಮಯ್ಯ – ಕೇಂದ್ರ ಸಚಿವ ಹೆಚ್ಡಿಕೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಇದೇ ವಿಚಾರವಾಗಿ ರಾಜಕೀಯ ಕೆಸರೆರಚಾಟಗಳು ನಡೆಯುತ್ತಲೇ ಇವೆ. ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ…
Read More » - ರಾಜ್ಯ

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 20 ಲಕ್ಷ ಪರಿಹಾರ
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ, ಆರ್ಸಿಬಿ ಫ್ರಾಂಚೈಸಿ…
Read More » - ಜಿಲ್ಲೆ

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್…!
ದಕ್ಷಿಣ ಕನ್ನಡ : ಬಿಜೆಪಿ ನಾಯಕ, ಹಿಂದೂ ಪರ ಮುಖಂಡ ಅರುಣ್ ಕುಮಾರ್ ಪುತ್ತಿಲ ತವರು ಜಿಲ್ಲೆಯಿಂದ ಗಡೀಪಾರು ಶಿಕ್ಷೆಗೆ ಒಳಗಾಗುವ ಭೀತಿ ಎದುರಿಸ್ತಿದ್ದಾರೆ. ದಕ್ಷಿಣ ಕನ್ನಡ…
Read More » - ಜಿಲ್ಲೆ

2028ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿರುವ ತಂದೆ-ಮಕ್ಕಳು ಮತ್ತು ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಮುಗಿಯುತ್ತದೆ. 2028ರ ವಿಧಾನಸಭೆ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿಯಾಗಿ ಬರುತ್ತೇನೆ, ಎಂದು…
Read More » - ಜಿಲ್ಲೆ

ಬೆಳಗಾವಿ : ಅಪ್ರಾಪ್ತೆ ಬಾಲಕಿ ಮೇಲೆ 6 ಜನರಿಂದ ಅತ್ಯಾಚಾರ..!
ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿ , ಆಕೆಯನ್ನು ಪದೇ ಪದೇ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ…
Read More » - ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ – ಬಿ.ವೈ.ವಿಜಯೇಂದ್ರ
ಹೈಕಮಾಂಡ್ ಆದೇಶದಂತೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯತ್ತದೆ ಎಂದು ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ರಾಷ್ಟ್ರೀಯ ನಾಯಕರು ಹಾಗೂ ಅಧ್ಯಕ್ಷರ ತೀರ್ಮಾನದಂತೆ ಮನ್ನಡೆಯುತ್ತೇವೆ. ಮುಂಬರುವ ಸ್ಥಳೀಯ…
Read More » - Top News

ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿಸಿದ್ದೀರಿ ; ಹೆಚ್ಡಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಪ್ರಕರಣಗಳನ್ನ ಉಲ್ಲೆಖಿಸಿ,ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದಿರಿ ಎಂದು ಸಿಎಂ ಸಿದ್ದರಾಮಯ್ಯರವರನ್ನ ಕಟುವಾಗಿ ಟೀಕಿಸಿದ ಕೇಂದ್ರ…
Read More » - ರಾಜ್ಯ

ಕವಿ ಹೆಚ್ ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ..!
ಕನ್ನಡದ ಖ್ಯಾತ ಕವಿ, ನಾಟಕ ರಚನೆಕಾರರು, ಸಾಹಿತಿಯಾಗಿರುವ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಇಂದು ಬೆಳಿಗ್ಗೆ 7 ಗಂಟೆಗೆ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವೆಂಕಟೇಶ…
Read More » - ಜಿಲ್ಲೆ

ಹೃದಯಹೀನ ಜಿಲ್ಲಾಡಳಿತ .. ನೀರಿಗಾಗಿ ದಲಿತರ ಹಾಹಾಕಾರ…!
ಯಾದಗಿರಿ : ರಾಜ್ಯದ್ಯಂತ ಧಾರಾಕಾರ ಮಳೆಯಾಗ್ತಿದ್ರೂ ಹಲವು ಜಿಲ್ಲೆಗಳಲ್ಲಿ ಮಾತ್ರ ನೀರಿಗಾಗಿ ಹಾಹಾಕಾರ ಮುಂದುವರೆದಿದೆ. ಯಾದಗಿರಿ ಜಿಲ್ಲೆಯ ದಲಿತ ಕಾಲೋನಿಗಳಲ್ಲಿ, ಇಂದಿಗೂ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.…
Read More » - ಜಿಲ್ಲೆ

ನಾಳೆ ಡಿಸಿಸಿ ಬ್ಯಾಂಕ್ ಎಲೆಕ್ಷನ್ : ಇಂದು ಬ್ಯಾಲಹಳ್ಳಿ ಗೋವಿಂದಗೌಡಗೆ ಲೋಕಾ ಶಾಕ್
ಚಿಕ್ಕಬಳ್ಳಾಪೂರ : ನಾಳೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಹೊತ್ತಲ್ಲೇ, ಲೋಕಾಯುಕ್ತ ಟೀಂ ಬಿಗ್ ಶಾಕ್ ನೀಡಿದೆ. ನಾಳೆ ಚುನಾವಣೆ ಇರುವಾಗ ಇಂದು ಪ್ರಭಾವಿ ಮುಖಂಡನ ಮನೆ…
Read More » - ಕ್ರೈಂ ಸ್ಟೋರಿ

ಬೆಳಗಾವಿ : ಮಾಜಿ ಸಚಿವನ ಪುತ್ರ ಅರೆಸ್ಟ್..!
ಕೊಲೆ ಹಾಗೂ ವರದಕ್ಷಿಣೆ ಕೇಸ್ನಲ್ಲಿ ಮಾಜಿ ಸಚಿವನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.ಎಸ್.ಎಂ.ಕೃಷ್ಣ ಅವಧಿಯಲ್ಲಿ ಸಚಿವರಾಗಿದ್ದ ವೀರಕುಮಾರ್ ಪಾಟೀಲ್ ಅವರ ಪುತ್ರನನ್ನು ಅರೆಸ್ಟ್ ಮಾಡಲಾಗಿದೆ. ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ…
Read More » - ಜಿಲ್ಲೆ

ಎನ್.ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು..!
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ…
Read More » - ಜಿಲ್ಲೆ

ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿಗೆ ನೈತಿಕತೆ ಇಲ್ಲ : ಸಚಿವ ಎನ್.ಎಸ್.ಬೋಸರಾಜು
ಕಲಬುರಗಿ : ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿ ನಾರಾಯಣಸ್ವಾಮಿಗೆ ಯಾವ ನೈತಿಕತೆ ಇದೆ.ಖರ್ಗೆ ಗರಡಿಯಲ್ಲೆ ಬೆಳೆದ ಛಲವಾದಿ ಇಂದು ಅವರ ಬಗ್ಗೆನೆ ಮಾತಾಡ್ತಾಯಿದ್ದಾರೆ ಎಂದು ಕಲಬುರಗಿಯಲ್ಲಿ ಛಲವಾದಿ…
Read More » - Health

ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಿಧನ..!
ಬೆಂಗಳೂರು : ಪಾರು ಸೀರಿಯಲ್ ಖ್ಯಾತಿಯ ಕಿರುತೆರೆ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ. ನಟ ಶ್ರೀಧರ್ ನಾಯಕ್ ಅವರು ಇತ್ತೀಚೆಗೆ…
Read More » - ಜಿಲ್ಲೆ

ಸ್ಪೀಕರ್ ಅವರ ನಿರ್ಧಾರ ಸ್ವಾಗತಾರ್ಹವಾದದ್ದು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಕಳೆದ ಅಧಿವೇಶನದ ಸಮಯದಲ್ಲಿ ವಿಪಕ್ಷದ 18 ಜನ ಶಾಸಕರನ್ನು 6 ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಈಗ ಸ್ಪೀಕರ್ ಅವರು…
Read More » - ದೇಶ/ವಿದೇಶ

5 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಡೇಟ್ ಫಿಕ್ಸ್..!
ತೆರವುಗೊಂಡಿದ್ದ 5 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ ಭಾರತೀಯ ಚುನಾವಣಾ ಆಯೋಗ. ಗುಜರಾತ್ನ ಕಾಡಿ ವಿಧಾನ ಸಭಾ ಕ್ಷೇತ್ರ, ವಿಸವದರ್,ಕೇರಳದ ನಿಲಂಬುರ್, ಪಂಜಾಬ್ನ…
Read More » - ರಾಜ್ಯ

ರಾಜ್ಯದಲ್ಲಿ ನಿರಂತರ ಮಳೆ : ಜಲಾಶಯಗಳಿಗೆ ಜೀವಕಳೆ ಬಂದಂತಾಗಿದೆ
ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.ಮಳೆಯ ಪರಿಣಾಮಕ್ಕೆ ಜಲಾಶಯಗಳಿಗೆ ಜೀವಕಳೆ ಬಂದಂತಾಗಿದೆ.ಬಿಸಿಲಿನ ತಾಪಕ್ಕೆ ಕೆಆರ್ಎಸ್ನ ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು. ಕಾವೇರಿ ಜಲಾನಯನ…
Read More » - ಜಿಲ್ಲೆ

ಪರಿಷತ್ ವಿಪಕ್ಷ ನಾಯಕನ ಸ್ಥಾನದಿಂದ ಛಲವಾದಿ ವಜಾ ಮಾಡಿ : ಸಚಿವ ಶರಣಪ್ರಕಾಶ್ ಆಗ್ರಹ
ಕಲಬುರಗಿ : ಛಲವಾದಿ ನಾರಾಯಣ ಸ್ವಾಮಿ ಅವರನ್ನು ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ವಜಾ ಮಾಡಬೇಕು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಒತ್ತಾಯ ಮಾಡಿದ್ದಾರೆ. ಬಾಯಿಗೆ…
Read More » - ಜಿಲ್ಲೆ

ಕಲಬುರಗಿ ಜಿಲ್ಲೆ ’ರಿಪಬ್ಲಿಕ್ ಖರ್ಗೆ’ ಯಾಗಿದೆ : ಬಿ.ವೈ.ವಿಜಯೇಂದ್ರ
ಬೀದರ್ : ಕಲಬುರಗಿ ಜಿಲ್ಲೆ ‘ರಿಪಬ್ಲಿಕ್ ಖರ್ಗೆ’ ಜಿಲ್ಲೆಯಾಯಾಗಿದೆ ಎಂದು ಬೀದರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರನ್ನ ಚಿತ್ತಾಪೂರ…
Read More » - ರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಶಾಕ್ ಕೊಟ್ಟ ಬಿಎಂಆರ್ಸಿಎಲ್..!
ಬೆಂಗಳೂರು : ಮೆಟ್ರೋ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಬಿಎಂಆರ್ಸಿಎಲ್ ಈಗ ತನ್ನ ವ್ಯಾಪ್ತಿಯ ಶೌಚಾಲಯ ಬಳಕೆಗೂ ದರ ನಿಗದಿ ಮಾಡಿದೆ. ಬಿಎಂಆರ್ಸಿಎಲ್ನ ನಡೆಯನ್ನು…
Read More » - ದೇಶ/ವಿದೇಶ

ದೆಹಲಿ : ಜೋಶಿಯನ್ನು ಭೇಟಿ ಮಾಡಿದ ಆಂಧ್ರ ಪ್ರದೇಶ ಸಿಎಂ..!
ದೆಹಲಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ ಆಂದ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು.ನವದೆಹಲಿಯಲ್ಲಿರುವ ಜೋಶಿ ನಿವಾಸದಲ್ಲಿ ವಿವಿಧ ಯೋಜನೆಗಳ ಕುರಿತಾಗಿ ಚರ್ಚೆ ಮಾಡಿದ…
Read More » - ಜಿಲ್ಲೆ

ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ-ಬಿಜೆಪಿ ಮಾಜಿ ಶಾಸಕ
ಕಲಬುರಗಿ : ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ ಇದೆ ಎಂದು ಕಲಬುರಗಿಯಲ್ಲಿ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಹೇಳಿಕೆ ನೀಡಿದ್ದಾರೆ.ಚಿತ್ತಾಪೂರನಲ್ಲಿ…
Read More » - ರಾಜ್ಯ

ಅಪ್ಪನನ್ನೇ ಮುಗಿಸಲು ಸುಪಾರಿ ಕೊಟ್ಟ ಚೈತ್ರಾ ಕುಂದಾಪುರ..!
ಹೆತ್ತ ತಂದೆಯನ್ನೆ ಕೊಲ್ಲಲು ಸುಪಾರಿ ಕೊಟ್ಟ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ.ಚೈತ್ರಾ ವಿರುದ್ಧ ತಂದೆ ಬಾಲಕೃಷ್ಣ ನಾಯ್ಕ್ ಅವರೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪೊಲೀಸರಿಗೆ…
Read More » - #Exclusive News

ಕೊಲೆ ಆರೋಪಿ ನಟ ದರ್ಶನ್ಗೆ ಮತ್ತೆ ಸಂಕಷ್ಟ..!
ಮೈಸೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ. ಟಿ.ನರಸೀಪುರ ರಸ್ತೆಯಲ್ಲಿರುವ ಫಾರ್ಮೌಸ್ನಲ್ಲಿ ವಿದೇಶಿ ಬಾತುಕೋಳಿ ಸಾಕಾಣಿಕೆ ಮಾಡಿದ್ದಕ್ಕೆ…
Read More » - ರಾಜ್ಯ

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ತಮನ್ನಾ – MBP ಸ್ಪಷ್ಟನೆ!
ಮೈಸೂರು ಸ್ಯಾಂಡಲ್ ಸೋಪ್ಗೆ ಬಹುಭಾಷಾ ನಟಿ, ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ಸಚಿವಾಲಯ ಅಧಿಕೃತಗೊಳಿಸಿದೆ. ಕರ್ನಾಟಕ ಸೋಪ್ಸ್…
Read More » - ಜಿಲ್ಲೆ

ದೇಶದ 103 ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಧಾರವಾಡ : ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು…
Read More » - ದೇಶ/ವಿದೇಶ

ಸಿಂಧೂರ ಅಳಿಸಿದವರನ್ನು ಮಣ್ಣಲ್ಲಿ ಹೂತಿದ್ದೇವೆ – ಪ್ರಧಾನಿ ನರೆಂದ್ರ ಮೋದಿ
ರಾಜಸ್ಥಾನ್ : ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತವು ಸೇಡು ತೀರಿಸಿಕೊಂಡಿದೆ. ಸಿಂಧೂರ ಅಳಿಸಲು ಹೊರಟವರನ್ನು ಮಣ್ಣಿನಲ್ಲಿ ಹೂತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ…
Read More » - Top News

ತಾಳಿ ಕಟ್ಟಿದ ಅರ್ಧಗಂಟೆಯಲ್ಲೇ ವರ ಸಾವು ..! – ವರನಿಗೆ ಏನಾಯ್ತು ಗೊತ್ತಾ..?
ತಾಳಿ ಕಟ್ಟಿದ ಅರ್ಧ ಗಂಟೆಯಲ್ಲೇ ವರ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ದುರಂತ ನಡೆದಿದೆ. ಪ್ರವೀಣ ಕುರಣಿ ಹೃದಯಾಘಾತದಿಂದ ಮೃತಪಟ್ಟ ವರ. ಮದುವೆಯ…
Read More » - ರಾಜ್ಯ

ಮಲಗಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ರೇಡ್ ಬಿಸಿ
ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಬೆಂಗಳೂರು, ತುಮಕೂರು, ಮಂಗಳೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ…
Read More » - ಜಿಲ್ಲೆ

ಮೋದಿಯವರೇ ನಮ್ಮ ವಿದೇಶಾಂಗ ನೀತಿ ಟ್ರಂಪ್ ಬಳಿ ಅಡವಿಟ್ಟಿದ್ದಿರಿ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ನಮ್ಮ ಸೈನಿಕರ ಕಾರ್ಯವೈಖರಿಗೆ ಇಡೀ ರಾಷ್ಟ್ರವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಪ್ರಧಾನಿ ಸೈನಿಕರಿಗೆ ಧೈರ್ಯ ತುಂಬಿರುವುದು ಅವರ ಜವಾಬ್ದಾರಿ ಹಾಗೂ ಶ್ಲಾಘನಿಯ ಕಾರ್ಯ ಎಂದು ಕಲಬುರಗಿಯಲ್ಲಿ ಸಚಿವ…
Read More » - ದೇಶ/ವಿದೇಶ

ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ BSF ಜವಾನ್ ಬಿಡುಗಡೆ..!
ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬೆಳಗ್ಗೆ 10.30ಕ್ಕೆ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಿದ್ದಾರೆ ಎಂದು ಬಾರ್ಡರ್…
Read More » - ಜಿಲ್ಲೆ

ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಪಾಕಿಸ್ತಾನ ಮಾಡಿಸಿದ್ದಾ ? : ಪ್ರಿಯಾಂಕ್ ಖರ್ಗೆ
ಕಲಬುರಗಿ : ಭಾರತ ಪಾಕಿಸ್ತಾನ ಕದನ ವಿರಾಮ ವಿಚಾರವನ್ನು ದೇಶದ ಜನತೆಗೆ ಪ್ರಧಾನಿ ಮೋದಿ ಸತ್ಯವನ್ನು ಹೇಳಬೇಕು.ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಮೋದಿ ಮಾಡಿದ್ದಾ? ಅಥವಾ…
Read More » - #Exclusive News

ನಾನು ಮತ್ತೆ ಬಿಜೆಪಿಗೆ ಬರ್ತಿನಿ-ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪೂರ : ನಾನು ಬಿಜೆಪಿಗೆ ಮತ್ತೆ ಮರಳಿ ಬಂದೆ ಬರ್ತಿನಿ.ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರನನ್ನು ಕೆಳಗಿಳಿಸಿದರೆ ನಾನು ಬಿಜೆಪಿಗೆ ಬರುತ್ತೇನೆ ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್…
Read More » - ಜಿಲ್ಲೆ

ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು-ನಿಖಿಲ್ ಕುಮಾರಸ್ವಾಮಿ ಏನಂದ್ರು..?
ರಾಜ್ಯದ ಜನರ ಹಾರೈಕೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ ಎಂದು ಇವತ್ತು (ಸೋಮವಾರ) ಮಂಡ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ…
Read More » - ಕ್ರಿಕೆಟ್

ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ..!
ಟೆಸ್ಟ್ ಕ್ರಿಕೆಟ್ಗೆ ಕಿಂಗ್ ವಿರಾಟ್ ಕೊಹ್ಲಿ ಕಡೆಗೂ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದ ಖಾತೆ ಮೂಲಕ ವಿರಾಟ್ ಕೊಹ್ಲಿ ಈ ಪ್ರಕಟಣೆ ಮಾಡಿದ್ದಾರೆ. ಈಗಾಗಲೇ…
Read More » - Top News

ಖಾಲಿ ಟ್ರಂಕು, ಖಾಲಿ ಮಾತು: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಗುದ್ದು
ರಾಮನಗರ : ಯಾರು, ಎಷ್ಟೇ ಕುತಂತ್ರ ಮಾಡಿದರೂ ಬೆಂಗಳೂರು ದಕ್ಷಿಣ ಹೆಸರನ್ನು ಅಳಿಸಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್…
Read More » - Top News

ಭಾರತದ ನಡೆಗೆ.. ಪಾಕಿಸ್ತಾನ ದೇಶಕ್ಕೆ ಹೆಚ್ಚಿದ ಆತಂಕ..!
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ನರಮೇದಕ್ಕೆ 28 ಜನ ಭಾರತೀಯರು ಬಲಿಯಾಗಿದ್ದಾರೆ. ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಮೇ 7 ರಂದು ಮಾಕ್…
Read More » - ದೇಶ/ವಿದೇಶ

ಭಾರತಕ್ಕೆ ಬೆಂಬಲ ಘೋಷಿಸಿದ ರಷ್ಯಾ..!
ಬೆಂಗಳೂರು : ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹೊತ್ತಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ…
Read More » - ಜಿಲ್ಲೆ

ಸುಹಾಸ್ ಶೆಟ್ಟಿ ಹತ್ಯೆಯನ್ನು ನಾನು ಖಂಡಿಸುತ್ತೇನೆ : ಬಿ.ಎಸ್.ಯಡಿಯೂರಪ್ಪ
ಬೀದರ್ : ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯನ್ನು ನಾನು ಖಂಡಿಸುತ್ತೆನೆ. ರಾಜ್ಯದಲ್ಲಿ ಕೊಲೆ ಸುಲಿಗೆ ನಿರಂತರವಾಗಿ ನಡೆಯುತ್ತಿವೆ,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ…
Read More » - ರಾಜ್ಯ

ಒಳಮೀಸಲಾತಿಗೆ 100 ಕೋಟಿ ಖರ್ಚಾಗಲಿದೆ : ಸಚಿವ ಹೆಚ್.ಸಿ.ಮಹದೇವಪ್ಪ
ಬೆಂಗಳೂರು : ಒಳಮೀಸಲಾತಿ ಕುರಿತಾದ ನಾಗಮೋಹನ್ ದಾಸ್ ಸಮೀಕ್ಷೆಗೆ ಸುಮಾರು ನೂರು ಕೋಟಿ ಖರ್ಚಾಗಲಿದೆ, ಪರಿಶಿಷ್ಠ ಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಇಂದಿನಿಂದ ರಾಜ್ಯದಲ್ಲಿ ಮನೆಮನೆ ಗಣತಿ…
Read More » - ರಾಜಕೀಯ

ಪಾಕಿಸ್ತಾನವನ್ನ ಭೂಪಟದಿಂದ ಮುಕ್ತ ಗೊಳಿಸಬೇಕು: ಶಾಸಕ ರಾಜು ಕಾಗೆ ವಾಗ್ದಾಳಿ
ಬೆಳಗಾವಿ : ಪಾಕಿಸ್ತಾನವನ್ನು ಭೂಪಟದಿಂದಲೇ ಮುಕ್ತಗೊಳಿಸಬೇಕು. ಪಹಲ್ಗಾಂ ದಾಳಿ ಹಿನ್ನೆಲೆ ಪಾಕ್ ವಿರುದ್ಧ ಕೈ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಜಮ್ಮುಕಾಶ್ಮೀರದದ ಪಹಲ್ಗಾಮ್ನಲ್ಲಿ ಉಗ್ರಗಾಮಿಗಳ…
Read More » - ದೇಶ/ವಿದೇಶ

ಕನ್ನಡದ ಚಿತ್ರರಂಗದಿಂದ ಸೋನ್ ನಿಗಮ್ ಬ್ಯಾನ್..!
ಬೆಂಗಳೂರು : ಕನ್ನಡಿಗರ ಕುರಿತು ವಿವಾದ್ಮಕ ಹೇಳಿಕೆ ನೀಡಿದ್ದ ಹಿಂದಿ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರೋದ್ಯಮ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಸೋನು ನಿಗಮ್…
Read More » - Top News

ಸೈನಿಕರ ಜೊತೆ ಬಿಜೆಪಿ ಮುಖಂಡನ ನೃತ್ಯ..ದೇಶದ್ಯಂತ ಭುಗಿಲೆದ್ದ ಆಕ್ರೋಶ..!
ಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ 28 ಜನ ಸಾವನ್ನಪ್ಪಿದ್ದಾರೆ.ಆದರೆ ಬಿಜೆಪಿ ಮುಖಂಡನೊಬ್ಬ ಸೈನಿಕರ ಜೊತೆ ರೀಲ್ಸ್ ಮಾಡಿ ಕುಣಿದು ಕುಪ್ಪಳಿಸುತ್ತಿದ್ದಾನೆ.ಜಮ್ಮು ಕಾಶ್ಮೀರದ ಮಾಜಿ…
Read More » - Health

ಹೊಳೆಯುವ ತ್ವಚೆ ಬೇಕಾ? ಒಮ್ಮೆ ಹೀಗೆ ಮಾಡಿ ನೋಡಿ..?
ನೀವು ನಕ್ಷತ್ರದಂತೆ ಫಳ ಫಳನೆ ಹೊಳೆಯಬೇಕು. ಹಾಲಿನಂತೆ ನಿಮ್ಮ ತ್ವಚೆ ಬೆಳ್ಳಗೆ ಆಗಬೇಕಾ..? ಜಾಮುನಿನಂತೆ ಮೃದು ಆಗಬೇಕಾ..? ನೀವು ಮೊಡವೆಗಳಿಂದ ಬೇಸತ್ತಿದ್ದೀರಾ..? ಕಪ್ಪು ಕಲೆಗಳು, ಅಲರ್ಜಿಯಿಂದ ಕಂಗಾಲಾಗಿದ್ದೀರಾ?…
Read More » - Top News

ಪೆಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?
ಬೆಂಗಳೂರು : ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ…
Read More » - Top News

ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮೇ 02 : ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » - #Exclusive News

ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ..!
ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ…
Read More » - ಜಿಲ್ಲೆ

ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆ : ಶಾಸಕ ಟೆಂಗಿನಕಾಯಿ
ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ.ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ…
Read More » - Top News

SSLC ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ..ಹಾಗಾದ್ರೆ ಕೊನೆ ಸ್ಥಾನ ಯಾವುದು…?
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024-25ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ.…
Read More » - ರಾಜ್ಯ

ಯುದ್ದಕ್ಕೆ ನಾನು ಬೆಂಬಲಿಸುವುದಿಲ್ಲ : ಮಾಜಿ ಸಂಸದೆ ರಮ್ಯಾ
ಯುದ್ದ ಮಾಡುವುದರಿಂದ ಸಾಯೋದು ನಮ್ಮ ಸೈನಿಕರೇ, ಈ ಕಾರಣಕ್ಕಾಗಿ ನಾನೆಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದು ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.. ಪಹಲ್ಗಾಮ್ ದಾಳಿ ಕುರಿತಾಗಿ ಮಾಧ್ಯಮಗಳಿಗೆ…
Read More » - ರಾಜ್ಯ

ಕನ್ನಡಿಗರಿಗೆ ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್..!
ನಿನ್ನೆ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ಗೆ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದೇ ಕಾರಣಕ್ಕೆ ಪಹಲ್ಗಾಮ್ ದಾಳಿ ನಡೆದಿದೆ ಎಂದ ಹಿಂದಿ ಗಾಯಕ . ಬೆಂಗಳೂರಿನ ಕಾಲೇಜೊಂದರಲ್ಲಿ…
Read More » - ಕ್ರೈಂ ಸ್ಟೋರಿ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..ಕೊಲೆಗೆ ನಡೆದಿತ್ತಾ ಮೊದಲೇ ಸಂಚು..?
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. 2 ವರ್ಷಗಳ ಹಿಂದೆ…
Read More » - Top News

ಉ.ಕ. ಮಂದಿಗೆ ಸಿದ್ದರಾಮಯ್ಯರ ಮೇಲಿದ್ದ ಗೌರವ ಕಡಿಮೆ ಆಯಿತು….!
1994 ಬ್ಯಾಚಿನ ಅತ್ಯಂತ ಗೌರವಾನ್ವಿತ ಪೋಲೀಸು ನೌಕರಿ ಮಾಡುತ್ತಿರುವ ಹಿರಿಯ ಪೋಲೀಸು ಅಧಿಕಾರಿ, ಧಾರವಾಡದ ಹೆಚ್ಚುವರಿ ಪೋಲೀಸು ವರಿಷ್ಠರಾದ ನಾರಾಯಣ.ವಿ.ಭರಮನಿಯರ ಜೊತೆಗೆ ತುಂಬಿದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ…
Read More » - ಜಿಲ್ಲೆ

ಯಾದಗಿರಿ : ಈ ಗ್ರಾಮದಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲ..!
ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಹೊರಟೂರು ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಹೋರಾಟಗಾರ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಆಗ್ರಹಿಸಿದ್ದಾರೆ. ಹೊರಟೂರು…
Read More » - Top News

ಬಸ್ನಲ್ಲೇ ನಮಾಜ್ ಮಾಡಿದ್ದ ಚಾಲಕ ಎ.ಆರ್. ಮುಲ್ಲಾ ಅಮಾನತು..!
ಹುಬ್ಭಳ್ಳಿ-ಹಾವೇರಿ : ಪ್ರಯಾಣಿಕರು ಇರುವಾಗಲೇ ಸರ್ಕಾರಿ ಬಸ್ ಮಾರ್ಗ ಮಧ್ಯೆ ನಿಲ್ಲಿಸಿ ಬಸ್ನಲ್ಲೇ ನಮಾಜ್ ಮಾಡಿದ ಚಾಲಕನನ್ನು ಕೆಲಸದಿಂದ ಅಮಾನತು ಮಾಡಿದ NWKRTC. ಸರ್ಕಾರಿ ಬಸ್ನಲ್ಲಿ ನಮಾಜ್…
Read More » - ಜಿಲ್ಲೆ

ಗಾಣಗಾಪುರ ಕ್ಷೇತ್ರ ಕಾಶಿ ಮಾದರಿಯಂತೆ ಅಭಿವೃದ್ದಿಪಡಿಸಬೇಕೆಂದು ಬಂದ್ ಮಾಡಿ ಪ್ರತಿಭಟನೆ
ಕಲಬುರಗಿ : ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ಶ್ರೀ ಗುರು ದತ್ತಾತ್ರೇಯ ದೇವಸ್ಥಾನವನ್ನು ಕಾಶಿ ದೇವಸ್ಥಾನ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಶ್ರೀ ಕ್ಷೇತ್ರವನ್ನು ಬಂದ್…
Read More » - ಜಿಲ್ಲೆ

ಐಶ್ವರ್ಯಗೌಡ ಮೂಲಕ ನನ್ನನ್ನು ಟ್ರ್ಯಾಪ್ ಮಾಡಲು ಮುಂದಾಗಿದ್ದರು ವಿನಯ್ ಕುಲಕರ್ಣಿ : ಬಸವರಾಜ ಮುತ್ತಗಿ
ಧಾರವಾಡ : ಐಶ್ವರ್ಯಗೌಡ ಮೂಲಕ ನನ್ನನ್ನು ಟ್ರ್ಯಾಪ್ ಮಾಡಲು ಮುಂದಾಗಿದ್ದರು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಎಂದು ಯೋಗೇಶಗೌಡ ಕೊಲೆ ಕೇಸ್ನ ಮಾಫಿ ಸಾಕ್ಷಿದಾರ ಬಸವರಾಜ್ ಮುತ್ತಗಿ…
Read More » - Top News

ನಾನು ಡಿ ಕೆ ಸುರೇಶ್ ಹೆಂಡತಿ..! ಆ ಮಹಿಳೆ ಯಾರು..?
ನಾನು ಡಿ ಕೆ ಸುರೇಶ್ ಹೆಂಡತಿ ಎಂದು ಹೇಳಿದ್ದ ಮಹಿಳೆ ಮೇಲೆ ಎಫ್ಐಆರ್ ದಾಖಲಾಗಿದೆ. ಮಾಜಿ ಸಂಸದ ಡಿ ಕೆ ಸುರೇಶ್ ಅವರ ವಕೀಲ ಪ್ರದೀಪ್ ಕೊಟ್ಟ…
Read More » - ರಾಜ್ಯ

ಬಸ್ ನಿಲ್ಲಿಸಿ ನಮಾಜ್ : NWKRTC ಗೆ ತನಿಖೆ ನಡೆಸುವಂತೆ ನೋಟಿಸ್
ಹುಬ್ಬಳ್ಳಿ-ಹಾವೇರಿ : ಪ್ರಯಾಣಿಕರು ಇರುವ ಸರ್ಕಾರಿ ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ನಲ್ಲೇ ಚಾಲಕ ಕಂ.ನಿರ್ವಾಹಕ ನಮಾಜ್ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ…
Read More » - Top News

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಯುವಕನ ಹತ್ಯೆ – ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ನಡೆದಿದ್ದ ಹತ್ಯೆ ಸಂಬಂಧ ಪೊಲೀಸ್ ಇನ್ಸ್ಪೆಕ್ಟರ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್…
Read More » - ಜಿಲ್ಲೆ

ಬಿಹಾರ ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಜನಗಣತಿಗೆ ಮುಂದಾಗಿದೆ : ಸಚಿವ ಲಾಡ್
ಧಾರವಾಡ: ಕಳೆದ ಐದು ವರ್ಷಗಳಿಂದ ಜನಗಣತಿ ಆಗಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸುತ್ತಲೇ ಬಂದಿದ್ದರೂ, ಆದರೆ ಇದನ್ನು ಕೇಂದ್ರ ಸರ್ಕಾರ ಮಾಡಲಿಲ್ಲ.ಈಗ ಬಿಹಾರ ಚುನಾವಣೆ ಬಂದಿರುವುದರಿಂದ ಹೊಸದು…
Read More » - Top News

ಡಿಕೆ ಸುರೇಶ್ ನನ್ನ ಗಂಡ ಎಂದ ಮಹಿಳೆ ಮೇಲೆ FIR..!
ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಂಡತಿ ಎಂದು ಹೇಳಿಕೊಂಡು ಫೇಸ್ಬುಕ್ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ಮೇಲೆ ದೂರು ದಾಖಲಾಗಿದೆ.. ವಿಡಿಯೋ ಹರಿಬಿಟ್ಟ ಬಿಟ್ಟ ಮಹಿಳೆ: ನಾನು…
Read More » - #Exclusive News

ಲಾಯರ್ ಜಗದೀಶ್ ಗೆ ಬೇಲ್.. ಆದರೆ..?
ಇಂದು ವಕೀಲ ಕೆಎನ್ ಜಗದೀಶ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ, ಜಾಮೀನಿನ ಪ್ರಕ್ರಿಯೆಗಳು ಮುಗಿದಿಲ್ಲ. ನಾಳೆ ಸರ್ಕಾರಿ ರಜೆ ಇರುವ ಕಾರಣ ನಾಡಿದ್ದು ಅವರು…
Read More » - Top News

ದೇಶ ವಿರೋಧಿಗಳ ವಿರುದ್ಧ ಸ್ಪೈವೇರ್ ಬಳಸಿದ್ರೆ ತಪ್ಪೇನು? : ಸುಪ್ರೀಂಕೋರ್ಟ್
ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಭದ್ರತೆಗಾಗಿ ಬೇಹುಗಾರಿಕೆ ತಂತ್ರಾಂಶ ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದೇ ವೇಳೆ, ಖಾಸಗಿ ವ್ಯಕ್ತಿಗಳ ವಿರುದ್ಧ ಅದನ್ನು ಬಳಸಲಾಗುತ್ತಿದೆ ಎಂಬ…
Read More » - Sports

35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..!
ಅಬ್ಬಾ.. ಅದೇನು ಧೈರ್ಯ.. ಅದೇನು ವೈಭವ..? ಅದೇನು ಆಟ.. ಈತ ಬರೀ ಪೋರನಲ್ಲ.. ಪ್ರಚಂಡ ಪೋರ.. ಐಪಿಎಲ್ ಹುಟ್ಟಿದಾಗ ವೈಭವ್ ಸೂರ್ಯವಂಶಿ ಹುಟ್ಟಿಯೇ ಇರಲಿಲ್ಲ.. ಐಪಿಎಲ್ ಶುರುವಾಗಿ…
Read More » - ಜಿಲ್ಲೆ

ನಾವು ಒಂದು ಬಾಂಬ್ ಹಾಕಿದರೆ ಪಾಕಿಸ್ತಾನವನ್ನು ಭೂಪಟದಲ್ಲಿ ಹುಡುಕಬೇಕಾಗುತ್ತೆ : ಯತ್ನಾಳ್
ಪಾಕಿಸ್ತಾನಿಯರ ಅಣುಬಾಂಬ್ ದಾಳಿ ಬೆದರಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಪಾಕಿಸ್ತಾನ ಸಚಿವರು ಅಣು ಬಾಂಬ್ ಬೆದರಿಕೆ ಹಾಕಿದ್ದಾರೆ. ನಾವು ಒಂದು ಅಣು ಬಾಂಬ್…
Read More » - Top News

ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ – ಯತ್ನಾಳ್
ಪಾಕಿಸ್ತಾನದ ಜೊತೆಗೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿರುವ…
Read More » - #Exclusive News

ರಾಜ್ಯದಲ್ಲಿ 2 ರಾಜಕೀಯ ಪಕ್ಷಗಳ ಉದಯಕ್ಕೆ ಸಿದ್ಧತೆ
ರಾಜ್ಯದಲ್ಲಿ ಎರಡು ಹೊಸ ರಾಜಕೀಯ ಪಕ್ಷಗಳ ಉದಯವಾಗಲಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ಗೆ ಹೊಸ ಪಾರ್ಟಿ ಸೆಡ್ಡು ಹೊಡೆಯಲು ಮುಂದಾಗಿದೆ. ಕನ್ನಡ ಆಸ್ಮಿತೆ ಉಳಿಸಲು ಕರವೇ ಪಾರ್ಟಿ ಜನ್ಮ…
Read More » - Top News

ಬಿಜೆಪಿಯವ್ರಿಗೆ ಒಂದೇ ಒಂದು ಸಭೆ ಮಾಡಲು ಬಿಡುವುದಿಲ್ಲ :ಡಿ.ಕೆ.ಶಿವಕುಮಾರ್
ಬೆಳಗಾವಿ : ಕರ್ನಾಟಕ ಬಿಜೆಪಿ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಎಚ್ಚರಿಕೆ ಕೊಟ್ಟ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.ಕರ್ನಾಟಕದಲ್ಲಿ ಒಂದೇ ಒಂದು ಸಭೆ ಮಾಡಲು ಬಿಡಲ್ಲ ಇದು ನಮ್ಮ ಪ್ರತಿಜ್ಞೆ…
Read More » - #Exclusive News

ಪಹಲ್ಗಾಮ್ ದಾಳಿ – ವಿಜಯೇಂದ್ರ ಬಚಾವ್!
ರಾಜಕೀಯ ಪಲ್ಲಟಗಳ ಕಾರಣ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಕೊಕ್ ಕೊಡಲು ಹೈಕಮಾಂಡ್ ಮುಂದಾಗಿದೆ.. ಅಂದ್ಕೊಂಡಂತೆ ಎಲ್ಲಾ ಆಗಿದ್ರೆ ಇಷ್ಟೊತ್ತಿಗೆ ಬಿಜೆಪಿ ರಾಜ್ಯಾಧ್ಯಕ್ಷ…
Read More » - Top News

ಸುಧಾಕರ್-ಪ್ರದೀಪ್ ಈಶ್ವರ್ ರಾಜಕೀಯ ಆಟ.. ಕರಗ್ತಿವೆ ಬೆಟ್ಟಗುಡ್ಡ
ಚಿಕ್ಕಬಳ್ಳಾಪುರದಲ್ಲಿ ಕಲ್ಲುಕ್ವಾರಿ ಪಾಲಿಟಿಕ್ಸ್ ಜೋರಾಗಿದೆ. ರೈತನಿಗೆ ಗುಂಡಿಟ್ಟ ಪ್ರಕರಣ ಸಂಬಂಧ ರಾಜಕೀಯ ಕೆಸರೆರಚಾಟ ಜೋರಾಗಿದೆ. ಕಳೆದ ವಾರ ರೈತನ ಮೇಲೆ ಗುಂಡು ಹಾರಿಸಿದ್ದ ಉದ್ಯಮಿ ಸಕಲೇಶ್ ಗೆ…
Read More » - Top News

ಎಎಸ್ಪಿ ಮೇಲೆ ಕೈ ಎತ್ತಿದ ಸಿಎಂ.. ಆಗಿದ್ದಾದ್ರೂ ಏನು?
ಬೆಳಗಾವಿ ಕಾರ್ಯಕ್ರಮದಲ್ಲಿ ಎಎಸ್ಪಿ ಮೇಲೆ ಸಿಎಂ ಸಿದ್ದರಾಮಯ್ಯ ಹಲ್ಲೆಗೆ ಯತ್ನಿಸಿದ ಪ್ರಸಂಗ ನಡೆದಿದೆ.. ವೇದಿಕೆಯಲ್ಲೇ ಭದ್ರತೆಗೆ ನಿಯೋಜನೆಗೊಂಡಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿಗೆ ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » - Top News

ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ :ಸಿಎಂಗೆ ಸಲಹೆ ಕೊಟ್ಟ ಆರ್.ಅಶೋಕ್
ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ. ಇನ್ನು ಮುಂದಾದರೂ ಸಿಎಂ ಸಿದ್ದರಾಯ್ಯ ಅವರು ತಮ್ಮ ಹೇಳಿಕೆಗಳಿಂದ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು…
Read More » - Top News

ಪರೀಕ್ಷೆಯಲ್ಲಿ ಜನಿವಾರವಾಯ್ತು..ಈಗ ಮಂಗಳಸೂತ್ರವೂ ಧರಿಸುವಂತಿಲ್ಲ..!
ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.. ಇತ್ತೀಚೆಗೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳು ಜನಿವಾರ…
Read More » - Top News

ಯುದ್ಧ ಬೇಕಾ ಬೇಡ್ವಾ? ಸಿದ್ದರಾಮಯ್ಯ ಏನಂದ್ರು ಗೊತ್ತಾ?
ಯುದ್ಧ ಅಗತ್ಯವಿಲ್ಲ.. ಕಠಿಣ ಕ್ರಮ ಕೈಗೊಂಡ್ರೆ ಸಾಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಹೇಳಿಕೆ ಪಾಕಿಸ್ತಾನದ ಮೀಡಿಯಾಗಳಲ್ಲೂ ಸದ್ದು ಮಾಡಿದೆ. ಬಿಜೆಪಿ…
Read More » - Top News

ಪಹಲ್ಗಾಮ್ ದಾಳಿಯಿಂದ ದೇಶದ ರಕ್ತ ಕುದಿಯುತ್ತಿದೆ : ನರೇಂದ್ರ ಮೋದಿ
ದೆಹಲಿ : ಜಮ್ಮು & ಕಾಶ್ಮೀರದ ಪಹಲ್ಗಾಮ್ ದಾಳಿಯಿಂದ ಭಾರತ ದೇಶದ ಪ್ರಜೆಗಳ ರಕ್ತ ಕುದಿಯುತ್ತಿದೆ.ದಾಳಿಕೋರರಿಗೆ ಕಠಿಣಾತಿ ಕಠಿಣ ಶಿಕ್ಷೆ ಕೋಡುತ್ತೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ…
Read More » - ಜಿಲ್ಲೆ

ಮನಕಲುಕುವ ಘಟನೆ : ಸಾವಿನಲ್ಲೂ ಒಂದಾದ ತಂದೆ-ಮಗಳು
ಚಿಕ್ಕಬಳ್ಳಾಪುರ: ಮಗಳಿಗೆ ಈಜು ಕಲಿಸಲು ಹೋಗಿ ತಂದೆ ದಾರುಣವಾಗಿ ಬಲಿಯಾಗಿರೋ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ನಾಗೇಶ್ ಮಗಳು ಧನುಶ್ರೀ ಮೃತ ದುರ್ದೈವಿಗಳು.…
Read More » - ಜಿಲ್ಲೆ

ಕಬಡ್ಡಿ ವೇಳೆ ವೀಕ್ಷಕರ ಗ್ಯಾಲರಿ ಕುಸಿತ – ಓರ್ವ ಸಾವು..!
ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ…
Read More » - ಕ್ರೈಂ ಸ್ಟೋರಿ

ಎಟಿಎಂ ದರೋಡೆ ಗ್ಯಾಂಗ್ ಮೇಲೆ ಪೊಲೀಸರ ಫೈರಿಂಗ್..!
ಕಲಬುರಗಿ : ಎಟಿಎಂ ದರೋಡೆಕೋರರ ಮೇಲೆ ಬೆಳ್ಳಂ ಬೆಳಗ್ಗೆ ಕಲಬುರಗಿ ಪೊಲೀಸರಿಂದ ಗುಂಡಿನ ದಾಳಿ ಮಾಡಲಾಗಿದೆ. ಈ ಘಟನೆ ಕಲಬುರಗಿ ನಗರದ ಬೇಲೂರ ಕ್ರಾಸ್ ಬಳಿ ನಡೆದಿದೆ.…
Read More » - Top News

ಕಣಿವೆ ನಾಡಿಂದ ರಾಹುಲ್ ಗಾಂಧಿ ಸಂದೇಶ
ನಾವೆಲ್ಲ ಭಾರತೀಯರು.. ಒಗ್ಗಟ್ಟಾಗಿರಬೇಕು.ಭಯೋತ್ಪಾದಕರ ಕೃತ್ಯವನ್ನು ಮೆಟ್ಟಿ ನಿಲ್ಲಬೇಕು ಎಂದು ಲೋಕಸಭೆ ವಿಪಕ್ಹೇಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಭೀಕರ ಭಯೋತ್ಪಾದಕ ದಾಳಿಗೆ ಸಾಕ್ಷಿಯಾದ ಪಹಲ್ಗಾಮ್ಗೆ ಭೇಟಿ…
Read More » - ರಾಜಕೀಯ

ಟೌನ್ ಶಿಪ್ ವಾರ್ – ದೇವೇಗೌಡರಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್
ಹೆಚ್ಡಿ ಕುಮಾರಸ್ವಾಮಿ ಅವರೇ ಟೌನ್ ಶಿಪ್ ಪಿತಾಮಹ . ಈಗ ಅವರ ಕುಟುಂಬದವ್ರೆ ವಿರೋಧ ಮಾಡಿದರೆ ಯಾವ ನ್ಯಾಯ..? ಎಂದು ಮಾಜಿ ಯಾರ್ ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು…
Read More » - #Exclusive News

ಪಾಕಿಸ್ತಾನಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ..!
ಜಮ್ಮು ಕಾಶ್ಮೀರದ ಪಹಲ್ಗಾಂ ಜಿಲ್ಲೆಯಯಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಪ್ರತೀಕಾರಕ್ಕೆ ಮುಂದಾಗಿದೆ.ಭಾರತದಲ್ಲಿರುವ ಪಾಕಿಸ್ತಾನಿಗಳಿಗೆ ಭಾರತ ಬಿಟ್ಟು ಹೋಗುವಂತೆ ಗಡುವು ನೀಡಿದ ಕೇಂದ್ರ ಗೃಹ ಸಚಿವ…
Read More » - Top News

ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ನಿಂದ ತೀವ್ರ ತರಾಟೆ..!
ಇನ್ಮುಂದೆ ವೀರ್ ಸಾವರ್ಕರ್ ವಿರುದ್ದ ಮಾತನಾಡಿದರೆ ಸ್ವಯಂ ದೂರು ದಾಖಲಿಸುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ನಿಂದ ರಾಹುಲ್ ಗಾಂಧಿಗೆ ಛಡಿಯೇಟು. ವೀರ್ ಸಾವರ್ಕರ್ ವಿರುದ್ದ ಹೇಳಿಕೆ ನೀಡಿರುವ ವಿರೋಧ…
Read More » - ರಾಜ್ಯ

ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ..!
ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಹಾಗೂ ಹೊಸ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದಕೆ.ಕಸ್ತೂರಿರಂಗನ್ ಅವರು ವಿಧಿವಶರಾಗಿದ್ದಾರೆ. ರಂಗನ್ ಅವರಿಗೆ 84 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಕೊಡಿಗೇನಹಳ್ಳಿ…
Read More » - ಜಿಲ್ಲೆ

ಮೀಸಲಾತಿ ಖಂಡಿಸಿ ಒಕ್ಕಲಿಗ ಸಮುದಾಯದಿಂದ ಆದಿಚುಂಚನಗಿರಿಗೆ ಪಾದಯಾತ್ರೆ
ನಾಗಮಂಗಲ : ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಮತ್ತು ಸರ್ಕಾರದ ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ ಖಂಡಿಸಿ ಏಪ್ರಿಲ್ 27 ಭಾನುವಾರ ರಂದು ಬೆಳಿಗ್ಗೆ 10:30ಕ್ಕೆ ಬೆಳ್ಳೂರ್ ಕ್ರಾಸ್ನಿಂದ ಶ್ರೀ…
Read More » - Top News

ಮೋದಿ ಬೆಂಬಲಕ್ಕೆ ನಿಂತ ವಿಪಕ್ಷ ನಾಯಕ ರಾಹುಲ್ ಗಾಂಧಿ
ಪಹಲ್ಗಾಮ್ ದಾಳಿಯ ಕುರಿತಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ…
Read More » - Top News

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ : ಮೈಸೂರು ವಿಭಾಗಕ್ಕೆ ಬಂಪರ್ ಆಫರ್..!
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ಮಾಡಿದ್ದು, ಹಳೇ ಮೈಸೂರು ವಿಭಾಗಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಮೈಸೂರು…
Read More » - #Exclusive News

ಮೋದಿ, ಶಾ ಕೈಯಲ್ಲಿ ಪಾಕ್ ವಿರುದ್ಧ ಹೋರಾಡೋಕೆ ಆಗಲ್ಲ: ಬಿಜೆಪಿ ಸಂಸದ
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮೇಲೆ ಗಂಭೀರ ಆರೋಪ ಮಾಡಿರುವ ಮಾಜಿ ಕೇಂದ್ರ ಸಚಿವ ಸುಬ್ರಹ್ಮಣ್ಯನ್ ಸ್ವಾಮಿ. ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಿಂದ…
Read More » - ರಾಜ್ಯ

ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಪತ್ರ : ಡಿಕೆಶಿಗೆ ಟಕ್ಕರ್!
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನಸಿನ ಕೂಸು ಗ್ರೇಟರ್ ಬೆಂಗಳೂರಿಗೆ ಮಾಜಿ ಪ್ರಧಾನಿ ದೇವೇಗೌಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿರುವ ಮಾಜಿ…
Read More » - #Exclusive News

ದಾಳಿ ಮಾಡಿದವರನ್ನ ಹುಡುಕಿ ಕೊಲ್ಲುತ್ತೇವೆ ಪ್ರಧಾನಿ ಮೋದಿ ಶಪಥ..!
ಬಿಹಾರ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ 1 ನಿಮಿಷಗಳ ಕಾಲ ಮೌನಾಚರಣೆ ಮಾಡಿ ಭಾಷಣ ಆರಂಭಿಸಿದ್ದಾರೆ. ಭಯೋತ್ಪಾದಕರ ಮೇಲೆ ಪ್ರತೀಕಾರದ ದಾಳಿ ಮಾಡೇ ಮಾಡ್ತೀವಿ..ಒಬ್ಬೋಬ್ಬ ಭಯೋತ್ಪಾದಕನನ್ನು…
Read More » - #Exclusive News

‘ಆಪರೇಷನ್ ಕಾಶ್ಮೀರ ’-ಆಪತ್ಬಾಂಧವ ಸಂತೋಷ್ ಲಾಡ್
ಬೆಂಗಳೂರು : ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಜನರು ಸಾವನ್ನಾಪ್ಪಿದ್ದಾರೆ.ಉಗ್ರರ ಅಟ್ಟಹಾಸಕ್ಕೆ ಕರ್ನಾಟಕದ ಇಬ್ಬರು ಪ್ರವಾಸಿಗರು ಬಲಿಯಾಗಿದ್ದಾರೆ.ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ದುಷ್ಕರ್ಮಿಗಳ…
Read More » - #Exclusive News

ಭಯೋತ್ಪಾದಕ ದಾಳಿಯ ಹೊಣೆಗಾರರು ಯಾರು..?
ಜಮ್ಮು & ಕಾಶ್ಮೀರ್ದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಯಲ್ಲಿ 28 ಜನರ ದಾರುಣ ಸಾವಾಗಿದೆ..ಈ ಭಯೋತ್ಪಾದಕ ದಾಳಿಯ ಹೊಣೆಗಾರ ರಾಹುಲ್ ಗಾಂಧಿ ಎಂದು ಬಿಜೆಪಿ ಪೊಸ್ಟ್…
Read More » - #Exclusive News

ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ : ನಿರ್ಣಯಗಳು ಇಲ್ಲಿವೆ..!
ನವದೆಹಲಿ: ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಅಟ್ಟಹಾಸದ ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕೈಗೊಳ್ಳಲಾಗಿತ್ತು. ಈ ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.…
Read More » - Top News

ಉಗ್ರನ ಕೈಯಿಂದ ಬಂದೂಕು ಬರಸೆಳೆದು.. ಹಾರ್ಸ್ ರೈಡರ್ ವಿರೋಚಿತ ಹೋರಾಟ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ನಡೆಸಿದ ಭಯಾನಕ ದಾಳಿಯಿಂದ ಪ್ರವಾಸಿಗರು ತತ್ತರಿಸಿದ್ರು. ತಮ್ಮ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದ್ರು.. ಈ ಭಯಾನಕ ಪರಿಸ್ಥಿತಿಯಲ್ಲಿ ಅಲ್ಲೇ ಇದ್ದ ಹಾರ್ಸ್…
Read More » - Top News

ಉಗ್ರ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಯಾರು ?
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪಹಲ್ಗಾಮ್ ಉಗ್ರ ದಾಳಿ ಪ್ರಕರಣ, 2019ರಲ್ಲಿ ನಡೆದಿದ್ದ ಪುಲ್ವಾಮಾ ದಾಳಿ ನಂತರ ನಡೆದ ಅತಿ ದೊಡ್ಡ ದಾಳಿಯಾಗಿದೆ. ಇದುವರೆಗೆ ಸುಮಾರು 26…
Read More » - Top News

ಕನ್ನಡಿಗರ ಆಪದ್ಬಾಂಧವ ಸಂತೋಷ್ ಲಾಡ್
ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ರಾಕ್ಷಸಿ ಕೃತ್ಯ ಮೆರೆದಿದ್ದಾರೆ. ಭಯೋತ್ಪಾದಕರ ದಾಳಿ ವಿಷಯ ಗೊತ್ತಾಗುತ್ತಿದ್ದಂತೆ, ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್, ಪಹಲ್ಗಾಮ್ಗೆ ದೌಡಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸೂಚನೆ…
Read More » - Top News

ಉಗ್ರ ದಾಳಿ- ಅಂದು ಕ್ಲಿಂಟನ್.. ಇಂದು ಜೆಡಿ ವ್ಯಾನ್ಸ್
ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ ಭಾರತ ಪ್ರವಾಸ ಕೈಗೊಂಡಿರುವ ಹೊತ್ತಲ್ಲೇ, ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಈ ಹಿಂದೆ 2000 ಇಸವಿಯಲ್ಲಿ ಬಿಲ್ ಕ್ಲಿಂಟನ್ ಭಾರತ…
Read More » - Top News

ಪಾಕ್ ವಾಯು ಪ್ರದೇಶಕ್ಕೆ ಹೋಗ್ಲೇ ಇಲ್ಲ ಮೋದಿ ವಿಮಾನ!
ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ನರಮೇಧ, ಇಡೀ ವಿಶ್ವದಲ್ಲೇ ತಲ್ಲಣ ಮೂಡಿಸಿದೆ. ಭಯೋತ್ಪಾದಕರ ದಾಳಿ ಸುದ್ದಿ ಗೊತ್ತಾಗುತ್ತಿದ್ದಂತೆ, ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ, ಪ್ರಧಾನಿ ಮೋದಿ ವಾಪಸ್ ಆಗಿದ್ದಾರೆ.…
Read More » - #Exclusive News

ರಕ್ತ ಚಿಮ್ಮಿದ ಮಿನಿ ಸ್ವಿಟ್ಜರ್ಲ್ಯಾಂಡ್..!
ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ಭಾರತ ಮಾತ್ರ ಅಲ್ಲ ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಮಿನಿ ಸ್ವಿಟ್ಜರ್ಲ್ಯಾಂಡ್ ಖ್ಯಾತಿಯ ಬೈಸರನ್ನಲ್ಲಿ ನರರೂಪ ರಕ್ಕಸರಾದ ಭಯೋತ್ಪಾದಕರ…
Read More » - #Exclusive News

ಪಹಲ್ಗಾಮ್ ಉಗ್ರರ ದಾಳಿ : ಶಿವಮೊಗ್ಗದ ಪ್ರವಾಸಿಗ ಬಲಿ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕ ಪ್ರವಾಸಿಗ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಉಗ್ರರ…
Read More » - #Exclusive News

‘ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ – ಫ್ರೀಡಂ ಟಿವಿಗೆ ಇ-ಮೇಲ್
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.ಸಿದ್ದರಾಮಯ್ಯರನ್ನು ಕೊಲೆ ಮಾಡ್ತೀವಿ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.. ಬೆದರಿಕೆ ಸಂದೇಶವನ್ನು ಫ್ರೀಡಂ ಟಿವಿ ಇಮೇಲ್ ಗೆ ಟ್ಯಾಗ್…
Read More » - ಮನರಂಜನೆ

ಸುಪ್ರೀಂ ಕೋರ್ಟ್ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ.. ಮೇ 14ಕ್ಕೆ ಮುಂದೂಡಿಕೆ..!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅದರ…
Read More » - ಜಿಲ್ಲೆ

ಧಾರ್ಮಿಕ ಪದ್ಧತಿ ದೇಶದ ಪರಂಪರೆ : ಸಚಿವ ಎನ್.ಚಲುವರಾಯಸ್ವಾಮಿ
ಮಂಡ್ಯ : ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ…
Read More » - ರಾಜಕೀಯ

ಸಿಎಂ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ಅನೂರ್ಜಿತ – ಹೈಕೋರ್ಟ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ್…
Read More » - ರಾಜಕೀಯ

‘ಬೇರೆ ರಾಜ್ಯದವರನ್ನು ಕನ್ನಡಿಗರಂತೆ ಕಾಣುವವರು ನಾವು’ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಗರದ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಕನ್ನಡಿಗ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್…
Read More » - ರಾಜ್ಯ

ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ಪ್ರತಿಭಟನೆ..
ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಇಂದು ಬೆಂಗಳೂರು ವಕೀಲರ ಸಂಘದಿಂದ ಹೈಕೋರ್ಟ್ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾಲ್ವರು ನ್ಯಾಮೂರ್ತಿಗಳಾದ ನ್ಯಾ. ಕೃಷ್ಣ…
Read More » - ಜಿಲ್ಲೆ

ಬಿಜೆಪಿ-ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಕರೆತಂದ ಡಿಕೆ.ಶಿವಕುಮಾರ್
ಕೋಲಾರ : ಏಕಕಾಲಕ್ಕೆ ಬಿಜೆಪಿ,ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಕರೆತಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಬಂಗಾರಪೇಟೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಂ. ಮುನಿರಾಜು ಹಾಗೂ 2 ಬಾರಿ ಕೌನ್ಸಿಲರ್…
Read More » - ರಾಜಕೀಯ

ಸಿದ್ದರಾಮಯ್ಯ ಅವರೇ ಕಾಂತರಾಜು ವರದಿ ಎಲ್ಲಿದೆ..? : ಜೆಡಿಎಸ್ ಟ್ವೀಟಾಸ್ತ್ರ
ಬೆಂಗಳೂರು : ಸಿದ್ದರಾಮಯ್ಯ ಅವರೇ ಕಾಂತರಾಜು ವರದಿ ಎಲ್ಲಿದೆ..? ಸರ್ಕಾರದ ತಿಜೋರಿಯಲ್ಲಿದ್ದ ವರದಿ ಕದ್ದವರು ಯಾರು..? ಮೊದಲು ಬಹಿರಂಗಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಟ್ವೀಟಾಸ್ತ್ರ ಮಾಡಿದ…
Read More » - ಜಿಲ್ಲೆ

ರಾಜ್ಯದಲ್ಲಿ ಈ ಭ್ರಷ್ಟ ಅಧಿಕಾರಿಗಳನ್ನ ಸೇಫ್ ಮಾಡುತ್ತಿರೋದ್ಯಾರು.?
ಬೆಂಗಳೂರು : ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮೇಲೆ ಲೋಕಾಯುಕ್ತ ದಾಳಿ ಮಾಡಿ 6 ತಿಂಗಳಾದ್ರೂ ಶಿಕ್ಷೆ ಆಗಿಲ್ಲ. ತಿಪ್ಪೇಸ್ವಾಮಿಗೆ ಶಿಕ್ಷೆ ಇರಲಿ ಇಲ್ಲಿಯವರೆಗೆ ವರ್ಗಾವಣೆ…
Read More » - ಮನರಂಜನೆ

ಟಾಲಿವುಟ್ ಸ್ಟಾರ್ ನಟ ಮಹೇಶ್ ಬಾಬುಗೆ ED ಶಾಕ್..!
ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿ ಸೂರ್ಯ ಡೆವಲಪರ್ಸ್ನ ಪ್ರಚಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ…
Read More » - ಕ್ರೈಂ ಸ್ಟೋರಿ

ಕನ್ನಡಿಗರ ಮೇಲೆ ರೌಡಿಸಂ : ಸುಳ್ಳು ಹೇಳಿ ಸಿಕ್ಕಿ ಬಿದ್ದ ರೌಡಿ ಸೇನಾಧಿಕಾರಿ..!
ಬೆಂಗಳೂರು : ಕನ್ನಡಿಗನ ಮೇಲೆ ಹಲ್ಲೆ ಮಾಡಿ ಕನ್ನಡ ಮಾತನಾಡಲಿಲ್ಲ ಅಂತ ಹೊಡೆದಿದ್ದಾರೆ ಅಂತ ಕಥೆ ಕಟ್ಟಿದ್ದ ಐಎಎಫ್ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅಸಲಿ ಬಣ್ಣ…
Read More » - #Exclusive News

DGP ಓಂ ಪ್ರಕಾಶ್ರನ್ನ ಕೊಂದ ಪತ್ನಿ ಪಲ್ಲವಿ..!
ಕರ್ನಾಟಕ ಮಾಜಿ ಡಿಜಿ & ಐಜಿಪಿ ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಚಾಕು ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಈ…
Read More » - #Exclusive News

ಜಾತಿಗಣತಿ ವರದಿ ಜಾರಿ ಮಾಡದಿದ್ರೆ 201 ಕ್ಷೇತ್ರದಲ್ಲಿ ಸೋಲು – ಸಿದ್ದು ಸಮೀಕ್ಷೆ
ಜಾತಿ ಗಣತಿ ವರದಿ ಇಂಪ್ಲಿಮೆಂಟ್ ಆಗದಿದ್ರೆ 200 ಕ್ಷೇತ್ರದಲ್ಲಿ ಕೈಗೆ ಸೋಲು ಖಚಿತವಂತೆ. ಇದು ಕೇವಲ ಊಹಾಪೋಹವಲ್ಲ.. ಸಿಎಂ ಕಚೇರಿ ಪಡಸಾಲೆಯಿಂದಲೇ ಬಂದ ಸ್ಫೋಟಕ ಸಮೀಕ್ಷೆ ಇದಾಗಿದೆ.…
Read More » - #Exclusive News

ಅನುಮಾನಕ್ಕೆ ಕಾರಣವಾದ ಆರ್ ಅಶೋಕ್ ನಡೆ
18 ಮಂದಿ ಬಿಜೆಪಿ ಶಾಸಕರನ್ನು ಅಮಾನತನ್ನು ಹಿಂಪಡೆಯುವಂತೆ ಮನವಿ ಮಾಡಲು, ನಾಳೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವ್ರನ್ನ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತೊಮ್ಮೆ…
Read More » - Top News

ಸ್ಲಂನಲ್ಲಿ ಬೆಳೆದು ಸುಪ್ರೀಂ ಸಿಜೆಐ ಆಗ್ತಿರುವ ಬಿಆರ್ ಗವಾಯಿ
ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಹೆಸರು ಫೈನಲ್ ಆಗಿದೆ. ಮೇ 13ರಂದು ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.…
Read More » - #Exclusive News

ಐಎಎಸ್ ಅಧಿಕಾರಿಣಿಯ ಒಂದು ಸೀರೆಯ ಕತೆ
ಖಡಕ್ ಅಧಿಕಾರಿಯಾಗಿರುವ IAS ಪಲ್ಲವಿ ಅಕುರಾತಿ, ಸಿಂಪಲ್ ಆಗಿ ಸದಾ ಸೀರೆಯಲ್ಲೇ ಕಾಣಿಸಿಕೊಳ್ಳುತ್ತಾರೆ. 2009ರ ಬ್ಯಾಚ್ನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಸಕಾಲ ಮಿಷನ್ನ ಹೆಚ್ಚುವರಿ…
Read More » - ರಾಜಕೀಯ

ಅಧ್ಯಕ್ಷ ಗಾದಿಯಿಂದ ವಿಜಯೇಂದ್ರಗೆ ಕೊಕ್..! ಮುಂದೆ ಏನ್ಮಾಡ್ತಾರೆ ಯಡಿಯೂರಪ್ಪ..?
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಭಾರೀ ಆಘಾತ ಎದುರಾಗಿದೆ. ತಮ್ಮ ವಿರುದ್ಧವೇ ಬಂಡೆದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಉಚ್ಚಾಟನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ರು. ಈ…
Read More » - ಜಿಲ್ಲೆ

‘ನಾನು 10ನೇ ತರಗತಿ ಪಾಸ್ ಆದ್ರೆ ಮಾತ್ರ ನನ್ನ ಹುಡುಗಿ ಲವ್ ಮಾಡ್ತಾಳೆ’ SSLC ವಿದ್ಯಾರ್ಥಿ ಅಳಲು
ಬೆಳಗಾವಿ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮೌಲ್ಯಮಾಪನ ಕೇಂದ್ರಗಳಲ್ಲಿಕಂಡು ಬಂದಿದೆ.…
Read More » - ಜಿಲ್ಲೆ

ಹಿಂದೂಗಳಿಗೆ ಮತಾಂತರ ಮಾಡುವಂತೆ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ
ಮಂಗಳೂರು : ಹಿಂದೂಗಳಿಗೆ ಮತಾಂತರ ಮಾಡುವಂತೆ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ.ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಹೇಳಿಕೆ.. ಜನಸಂಖ್ಯೆ…
Read More » - ಜಿಲ್ಲೆ

ಯತ್ನಾಳ್ ವಿರುದ್ದ ಮುಸ್ಲಿಂ ನಾಯಕರು ಪ್ರತಿಭಟನೆ..!
ಯಾದಗಿರಿ : ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸಲ್ಮಾನರು ಪ್ರತಿಭಟನೆ ನಡೆಸಿದರು. ತಮ್ಮ ಅಂಗಡಿಗಳನ್ನು ಬಂದ್…
Read More » - ರಾಜಕೀಯ

ನಿಮ್ಮ ಸಾಧನೆ ಒಂದು ತೋರಿಸಿ ಸಿದ್ದಾಮಣ್ಣ : ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಈ ಸಾಧನೆ ಮಾಡೋದಕ್ಕೆ ನೀವೇ ಬೇಕಾ..? ಇಂಥ ಬಜೆಟ್ ಮಂಡಿಸೋದಕ್ಕೆ ನೀವೇಬೇಕಾ..? 16ನೇ ಬಜೆಟ್ ಮಂಡಿಸಿದ್ದೇನೆ ಅಂತಿರಲ್ಲ, ನಿಮ್ಮ ಸಾಧನೆ ಒಂದೇ ಒಂದು ಸಾಧನೆ…
Read More » - ಕ್ರೈಂ ಸ್ಟೋರಿ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ..!
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಬಿಡದಿಯ ಮುತ್ತಪ್ಪ ರೈ ನಿವಾಸದ ಕೂಗಳತೆಯಲ್ಲೇ ಅಪರಿಚಿತರು ಫೈರಿಂಗ್ ಮಾಡಿ ಓಡಿ…
Read More » - ರಾಜ್ಯ

ಹತ್ತು ವರ್ಷದ ಜಾತಿ ಗಣತಿ ಈಗ ಪ್ರಕಟ ಮಾಡುವುದು ಸಮರ್ಪಕವಲ್ಲ : ಸಿದ್ದಲಿಂಗ ಶ್ರೀಗಳು
ಹತ್ತು ವರ್ಷದ ಹಿಂದೆ ನಡೆಸಿದ ಜಾತಿ ಗಣತಿ ಈಗ ಪ್ರಕಟಮಾಡುವುದು ಸಮರ್ಪಕವಲ್ಲ.ಇನ್ನೋಂದು ಸರಿ ವೈಜ್ಞಾನಿಕವಾಗಿ ಹೊಸ ಸಮೀಕ್ಷೆ ಮಾಡುವುದು ಒಳ್ಳೆಯದು ಎಂದುತುಮಕೂರು ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು…
Read More » - ರಾಜಕೀಯ

ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು : ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ . ಬಾಬಾ ಸಾಹೇಬರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿ…
Read More » - ರಾಜಕೀಯ

ಬಿಜೆಪಿಗೆ ಕಿಂಚಿತ್ತಾದರೂ ಮರ್ಯಾದೆ ಇದ್ದರೆ ನಾಟಕವನ್ನು ಬಂದ್ ಮಾಡಬೇಕು :ಸಿಎಂ ಸಿದ್ದರಾಮಯ್ಯ
ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು ಎಂದು ಬಿಜೆಪಿ ನಾಯಕರ…
Read More » - ರಾಜಕೀಯ

ನಾಯಕತ್ವ ಕೊರತೆ ಮುಚ್ಚಿಹಾಕಲು ಜನಾಕ್ರೋಶ ಯಾತ್ರೆ : ಡಿಕೆ ಶಿವಕುಮಾರ್
ಬೆಂಗಳೂರು : ಮಿತ್ರ ಪಕ್ಷಗಳ ಆಂತರಿಕ ಕಚ್ಚಾಟ ಹಾಗೂ ನಾಯಕತ್ವ ಕೊರತೆಯನ್ನು ಮುಚ್ಚಿ ಹಾಕಲು ಬಿಜೆಪಿಯವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ ಎಂದು ಡಿಕೆ…
Read More » - ಮಳೆ

ಇಂದು16 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!
ಇಂದು ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇವತ್ತು 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ವರದಿಯಾಗಿದೆ. ಉಡುಪಿ, ಧಾರವಾಡ, ಹಾವೇರಿ, ಗದಗ, ದಕ್ಷಿಣ ಕನ್ನಡ,…
Read More » - ಜಿಲ್ಲೆ

ಜಾತಿ ಜನಗಣತಿ ವಿಚಾರ ರಾಜ್ಯ ಸರ್ಕಾಕ್ಕೆ ಬಿಟ್ಟ ವಿಚಾರ : ಮಲ್ಲಿಕಾರ್ಜುನ ಖರ್ಗೆ
ಕಲಬುರ್ಗಿ : ಜಾತಿ ಜನಗಣತಿ ವಿಚಾರ ರಾಜ್ಯ ಸರ್ಕಾಕ್ಕೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿಯಲ್ಲಿ ಹೇಳಿಕೆ ನೀಡಿದ್ದಾರೆ..ರಾಜ್ಯದಲ್ಲಿ ಜಾತಿ ಜನಗಣತಿ ಜಟಾಪಟಿ…
Read More » - ರಾಜ್ಯ

ನಂದಿನಿ ದೋಸೆ, ಇಡ್ಲಿ ಹಿಟ್ಟುಗೆ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..!
ಬೆಂಗಳೂರು : ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ದಿನೇ ದಿನೇ ಬೇಡಿಕೆ ಜಾಸ್ತಿಯಾಗಿದ್ದು, ಈ ನಿಟ್ಟಿನಲ್ಲಿ ದಾಖಲೆ ಮಟ್ಟದಲ್ಲಿ ಹೆಚ್ಚಿನ ಮಾರಾಟ ಮಾಡುವ ಉದ್ದೇಶದಿಂದ ಕೆಎಂಎಫ್ ಇದೀಗ…
Read More » - ಜಿಲ್ಲೆ

‘ನಾನು ಮಹ್ಮದ್ ಯೂನೂಸ್ ಅವರ ದೊಡ್ಡ ಅಭಿಮಾನಿ’ : ಡಿ.ಕೆ.ಶಿವಕುಮಾರ್
ಕಲಬುರಗಿ : ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ…
Read More » - ರಾಜ್ಯ

ಕರ್ನಾಟಕ ಸರ್ಕಾದ ಜಾತಿ ಜನಗಣತಿ ಸಮರ್ಪಕವಾಗಿಲ್ಲ: ಜಗದ್ಗುರು ತೋಂಟದಾರ್ಯ ಶ್ರೀಗಳು
ಕರ್ನಾಟಕ ಸರ್ಕಾದ ಜಾತಿ ಜನಗಣತಿ ಸಮರ್ಪಕವಾಗಿಲ್ಲ ಎಂದು ಪರಮ ಪೂಜ್ಯ ಜಗದ್ಗುರು ತೋಂಟದಾರ್ಯ ಡಾ. ಸಿದ್ದರಾಮ ಮಹಾಸ್ವಾಮಿಗಳು ಹೇಳಿಕೆ ನೀಡಿದ್ದಾರೆ. ಸರ್ಕಾರದ ವರದಿ ಸಾರ್ವಜನಿಕರಲ್ಲಿ ಸಾಕಷ್ಟು …
Read More » - ರಾಜ್ಯ

1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ : ಮಧು ಬಂಗಾರಪ್ಪ
ಬೆಂಗಳೂರು : 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ವಯಸ್ಸಿನ ಮಿತಿ ಸಡಿಲಿಕೆ ಬಗ್ಗೆ ಸಚಿವ ಮಧು…
Read More » - ರಾಜಕೀಯ

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ED ಬಿಗ್ ಶಾಕ್..!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.ನೋಟಿಸ್ ಬೆನ್ನಲ್ಲೇ ಚಾರ್ಜ್ಶೀಟ್…
Read More » - ರಾಜಕೀಯ

ಜಾತಿ ಜನಗಣತಿ ವಿಚಾರವಾಗಿ ಡಿಕೆಶಿ ಮುಂದೆ ಒಕ್ಕಲಿಗ ಶಾಸಕ ಬೇಡಿಕೆಗಳೆನು..?
ರಾಜ್ಯ ಕಾಂಗ್ರೆಸ್ನಲ್ಲಿ ಜಾತಿ ಗಣತಿ ಕಂಪನ ಸೃಷ್ಟಿ ಮಾಡಿದೆ.ವರದಿಯ ಅಂಶಗಳು ಸಚಿವರ ಕೈಸೇರಿದ್ದೇ ತಡ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಸಿಡಿದೆದ್ದಿವೆ. ಇದೇ ಕಾರಣಕ್ಕೆ ಮಂಗಳವಾರ ಒಕ್ಕಲಿಗ ಶಾಸಕರ…
Read More »















































































































































