Sunday, June 8, 2025
25.8 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಬೆಳಗಾವಿ : ಮಾಜಿ ಸಚಿವನ ಪುತ್ರ ಅರೆಸ್ಟ್​..!

ಬೆಳಗಾವಿ : ಮಾಜಿ ಸಚಿವನ ಪುತ್ರ ಅರೆಸ್ಟ್​..!

ಕೊಲೆ ಹಾಗೂ ವರದಕ್ಷಿಣೆ ಕೇಸ್​ನಲ್ಲಿ ಮಾಜಿ ಸಚಿವನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.ಎಸ್​.ಎಂ.ಕೃಷ್ಣ ಅವಧಿಯಲ್ಲಿ ಸಚಿವರಾಗಿದ್ದ ವೀರಕುಮಾರ್ ಪಾಟೀಲ್ ಅವರ ಪುತ್ರನನ್ನು ಅರೆಸ್ಟ್​ ಮಾಡಲಾಗಿದೆ.

ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ವೈಷ್ಣವಿ ಕೊಲೆ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಮಾಜಿ ಸಚಿವ ವೀರಕುಮಾ‌ರ್ ಪಾಟೀಲ್ ಪುತ್ರ ಪ್ರೀತಮ್ ನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ, ಕೊಲೆ ಪ್ರಕರಣದ ಆರೋಪಿಗಳಾಗಿದ್ದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್​ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಮಡಿದ ಆರೋಪದಲ್ಲಿ ಪ್ರೀತಮ್ ಪಾಟೀಲ್ ಬಂಧನವಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments