Thursday, November 20, 2025
19.5 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಹಣ ಹಂಚಿಕೆ ಮಾಡುತ್ತಿದ್ದ ಶಿಕ್ಷಕಿ ಅರೆಸ್ಟ್

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಹಣ ಹಂಚಿಕೆ ಮಾಡುತ್ತಿದ್ದ ಶಿಕ್ಷಕಿ ಅರೆಸ್ಟ್

ಬೆಂಗಳೂರು : 

ಇಂದು ನಡೆಯುತ್ತಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನದ ವೇಳೆ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದಡಿ ದಿವ್ಯಾ ಧನಲಕ್ಷಿ ಎಂಬಾಕೆಯನ್ನ ಬಂಧಿಸಲಾಗಿದೆ.


ದಿವ್ಯಾ ಧನಲಕ್ಷ್ಮಿ ಅತ್ತಿಗುಪ್ಪೆ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕಿ ಆಗಿ ಕೆಲಸ ನಿರ್ವಹಿಸ್ತಿದ್ದಾರೆ. ಮತದಾನದ ವೇಳೆ, ಅಭ್ಯರ್ಥಿ ಪರ ಮತ ಹಾಕುವಂತೆ ಆಮೀಷವೊಡ್ಡಿ, ಹಣ ಹಂಚಿಕೆ ಮಾಡುತ್ತಿದ್ರು ಎಂಬ ಆರೋಪದಡಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments