Thursday, November 20, 2025
19.1 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಅತ್ತೆಯ ಕೊಲೆ ಮಾಡಿ ಪರಾರಿಯಾದ ಭೂಪ..!

ಅತ್ತೆಯ ಕೊಲೆ ಮಾಡಿ ಪರಾರಿಯಾದ ಭೂಪ..!

ಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊಲೆ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ.

65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್‌ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿ ಶಶಿಧರ್ ಪರಾರಿಯಾಗಿದ್ದಾನೆ.

ಪ್ರಕರಣ ಬಣಕಲ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದು, ಪರಾರಿಯಾದ ಶಶಿಧರ್ ನ ಪತ್ತೆಗೆ ಪೋಲಿಸರು ಶೋಧ ನಡೆಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments