#Exclusive NewsTop Newsರಾಜಕೀಯರಾಜ್ಯಸುದ್ದಿ

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​….!

ರಾಜ್ಯ ರಾಜಕಾರಣದಲ್ಲಿ ಭಾರೀ  ಸಂಚಲನ ಮೂಡಿಸಿದ್ದ ಮು ಡಾ ಕೇಸ್​..  ಮುಡಾ ಹಗರಣಕ್ಕೆ ಸಂಬಂಧಿಸಿದಂತೆಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

Comments (0)

Your email address will not be published. Required fields are marked *

Back to top button