Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಮಾಜಿ ಸಚಿವ ಡಾ. ಸುಧಾಕರ್ ಗೆ ಖೆಡ್ಡಾ: ಡಿಕೆ ಅಧ್ಯಕ್ಷತೆಯಲ್ಲಿ ಸಮಿತಿ

ಮಾಜಿ ಸಚಿವ ಡಾ. ಸುಧಾಕರ್ ಗೆ ಖೆಡ್ಡಾ: ಡಿಕೆ ಅಧ್ಯಕ್ಷತೆಯಲ್ಲಿ ಸಮಿತಿ

ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಇಂದಿನ ಸಂಸದ ಡಾಕ್ಟರ್ ಕೆ ಸುಧಾಕರ್ ವಿರುದ್ಧ ರಾಜ್ಯ ಸರ್ಕಾರ ಸಮರ ಸಾರಿದೆ. ಕೋವಿಡ್ ಹಗರಣದ ಆರೋಪ ಹೊತ್ತಿರುವ ಸಂಸದನ ವಿರುದ್ಧ ತನಿಖೆಗೆ ಈಗ ರಾಜ್ಯ ಸರ್ಕಾರ ಮುಂದಾಗಿದ್ದು ಈ ಸಮಿತಿಯ ಅಧ್ಯಕ್ಷರಾಗಿ ಕೆಪಿಸಿಸಿ ಅಧ್ಯಕ್ಷ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಈ ಸಮಿತಿಯಲ್ಲಿ ರಾಜ್ಯದ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಚಿವರಾದಂತಹ ಸಂತೋಷ್ ಲಾಡ್ ಹಾಗೂ ಶರಣು ಪ್ರಕಾಶ್ ಪಾಟೀಲ್ ಸ್ಥಾನ ಪಡೆದಿದ್ದಾರೆ, ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತದೆ ಆದರೆ ಮಾತ್ರ ಸಮಿತಿ ರಚನೆಗೆ ಕೀಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಿರುವುದು ಮಾತ್ರ ಚರ್ಚೆಗೆ ಗ್ರಾಸವಾಗಿದೆ.

ಫ್ರೀಡಂ ಟಿವಿ ಬೆಂಗಳೂರು

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments