Wednesday, April 30, 2025
35.6 C
Bengaluru
LIVE
ಮನೆ#Exclusive Newsಅಮಿತ್ ಶಾ - ವಿಜಯೇಂದ್ರ ಬೇಟಿ , ಮೈಸೂರಿಗೆ ಕೇಂದ್ರ ಗೃಹ ಸಚಿವರು ?

ಅಮಿತ್ ಶಾ – ವಿಜಯೇಂದ್ರ ಬೇಟಿ , ಮೈಸೂರಿಗೆ ಕೇಂದ್ರ ಗೃಹ ಸಚಿವರು ?

ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ಮೂಡ ಪ್ರಕರಣದಲ್ಲಿ ಪಾದಯಾತ್ರೆ ಹಮ್ಮಿಕೊಂಡಿರುವ ರಾಜ್ಯ ಬಿಜೆಪಿ ಈ ವಿಚಾರವನ್ನು ಬಿಜೆಪಿ ವರಿಷ್ಠರಿಗೆ ವರದಿ ನೀಡಿದೆ. ಅಲ್ಲದೆ ಪಾದಯಾತ್ರೆಯ ಕೊನೆಯ ದಿನ ಮೈಸೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಬಿಜೆಪಿ ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಅವರನ್ನು ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ

.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments