Wednesday, April 30, 2025
32 C
Bengaluru
LIVE
ಮನೆಜಿಲ್ಲೆಚಾಲಕನ ನಿದ್ರೆ ಮಂಪರು; ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಚಾಲಕನ ನಿದ್ರೆ ಮಂಪರು; ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದು ಮರಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಚಿತ್ರದುರ್ಗ-ಚಳ್ಳಕೆರೆ ರಸ್ತೆಯಲ್ಲಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಬಳಿ ನಡೆದಿದೆ.

ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.ವೆಂಕಟೇಶ್(55), ವೆಂಕಟೇಶ್(57) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಿಶೋರ್ ಎಂಬವರಿಗೆ ಗಾಯವಾಗಿದೆ. ಗಾಯಾಳು ಕಿಶೋರ್​ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಚಾಲಕನ ನಿದ್ರೆ ಮಂಪರಿನಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments