ಮಹಾರಾಷ್ಟ್ರ ಸಚಿವ ಸಂಪುಟ ಖಾತೆ ಹಂಚಿಕೆ ಹೀಗಿದೆ….!
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ದೇವೇಂದ್ರ ಫಡ್ನವಿಸ್ ಅವರು ಸಚಿವ ಸಂಪುಟ ಸದಸ್ಯರಿಗೆ ಶನಿವಾರ ಖಾತೆ ಹಂಚಿಕೆ ಮಾಡಿದ್ದಾರೆ.…
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ದೇವೇಂದ್ರ ಫಡ್ನವಿಸ್ ಅವರು ಸಚಿವ ಸಂಪುಟ ಸದಸ್ಯರಿಗೆ ಶನಿವಾರ ಖಾತೆ ಹಂಚಿಕೆ ಮಾಡಿದ್ದಾರೆ.…
ಬೆಂಗಳೂರು : ವಿಧಾನಪರಿಷತ್ನಲ್ಲಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ…
ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಕುವೈತ್ಗೆ ತೆರಳಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕೂಡ ವಿಶೇಷವಾಗಿದೆ ಏಕೆಂದರೆ 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು…
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ನೆನ್ನೆ ರಾತ್ರಿಯಿಂದ ಪೊಲೀಸ್ ಕಸ್ಟಡಿಯಲ್ಲಿದ್ದ…
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್…
ನವದೆಹಲಿ: ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ, ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ಹಾಗೂ ಎಲ್ಲಾ ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.…
ಬೆಂಗಳೂರು : ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ…
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಮೊದಲಿಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಯ ನೈಜ ಅಭಿಪ್ರಾಯವನ್ನು ಬಹಿರಂಗವಾಗಿ ಬಹಿರಂಗಪಡಿಸುವ ಮೂಲಕ…
ಬೆಂಗಳೂರು : 2015ರ ಗಣರಾಜ್ಯೋತ್ಸವ ಸಮಾರಂಭದ ಅತಿಥಿಯಾಗಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಮೂವರು ಇಂಡಿಯನ್…
ನವದೆಹಲಿ: ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾದ ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಟೀಕಿಸಿದ್ದು, ಇದು ಭಾರತದ ಒಕ್ಕೂಟದ…
ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ…
ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ…
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು…
ನವದೆಹಲಿ: ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್-ಹರ್ಯಾಣದ 101 ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪಾದಯಾತ್ರೆಯನ್ನು ಶನಿವಾರ ಶಂಭು ಗಡಿಯಲ್ಲಿ ಮೂರನೇ…
ನವದೆಹಲಿ : ಭಾರತದ ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾದರು. ಶನಿವಾರ ಬೆಳಗ್ಗೆ ಅಡ್ವಾಣಿ ಅವರನ್ನು ಅವರ ಕುಟುಂಬ ಸದಸ್ಯರು…
ನವದೆಹಲಿ: ‘ಸಂವಿಧಾನವು ಆರ್ಎಸ್ ಎಸ್ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದ್ದರೆ ಈಗಾಗಲೇ…
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ…
ಬೆಂಗಳೂರು: ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರಿನಲ್ಲಿ ಕರ್ನಾಟಕದ ಧೀಮಂತ ನಾಯಕ, ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ…
ಬೆಂಗಳೂರು: ಶೋಕಾಸ್ ನೋಟಿಸ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಡುವ ಉತ್ತರವನ್ನು ಗಮನಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್…
ಬೆಂಗಳೂರು: ರೋಗ ನಿರೋಧಕ ಶಕ್ತಿ, ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇಡೀ ಜಗತ್ತೇ ನಮ್ಮ ಆಹಾರ ಪದ್ಧತಿಯನ್ನು ಅಪೇಕ್ಷಿಸುತ್ತಿದೆ ಎಂದು ಕೇಂದ್ರ…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಜುಲೈ 19ರಂದೇ…
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್…
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್…
ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್…
ಬೆಂಗಳೂರು: ಬಿಜೆಪಿಯಲ್ಲಿ ಬಣ ಫೈಟ್ ತಾರಕಕ್ಕೇರಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.ರಾಜ್ಯಕ್ಕೆ ತರುಣ್ ಚುಗು ಅವರು ಆಗಮಿಸಿದರು. ಬಿಜೆಪಿ…
ನಾಗ್ಪುರ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಬಿಜೆಪಿ ನೇತೃತ್ವದ…
ಪಶ್ಚಿಮ ಬಂಗಾಳ: ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿಕಾರ್ಯಕರ್ತನ…
ಹುಬ್ಬಳ್ಳಿ:ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ “ಟೋಕನ್” ಮೊರೆ ಹೋಗಿದೆ, ಆದರೆ ಕಾಂಗ್ರೇಸ್ ಎಷ್ಟೇ ಟೋಕನ್ ಕೊಟ್ಟರು ಗೆಲ್ಲುವುದು ಮಾತ್ರ NDA ಅಭ್ಯರ್ಥಿ ಎಂದು ಕೇಂದ್ರ ಸಚಿವ…
ಬಳ್ಳಾರಿ: ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸ್ಸು ಮಾಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ತೋರಣಗಲ್ನ ಖಾಸಗಿ ಹೋಟೆಲ್ನಲ್ಲಿ…
ಮಂಡ್ಯ: ನನ್ನ ರಾಜಕೀಯ ಜೀವನ ಇನ್ನು ಮುಂದೆಯೂ ಮಂಡ್ಯದಲ್ಲಿಯೇ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಪುನರುಚ್ಛರಿಸಿದ್ದಾರೆ. ಮಂಡ್ಯದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು,…
ನವದೆಹಲಿ: ಜಾಗತಿಕ ಮಹಾಶಕ್ತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಭಾರತ ದೇಶ ಅರ್ಹವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.ಶತಕೋಟಿಗೂ ಅಧಿಕ ಜನಸಂಖ್ಯೆ, ವಿಶ್ವದ ಎಲ್ಲಾ ದೇಶಗಳಲ್ಲಿ ಆರ್ಥಿಕವಾಗಿ…
ಚನ್ನಪಟ್ಟಣ: ನೂರು ಸುಳ್ಳು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪವನ್ನು ನಿಜ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ…
ಬೆಂಗಳೂರು: ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂದು ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿ ಮುತ್ತುಗಳು. ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ…
ನವದೆಹಲಿ: ಯುನೈಟೆಡ್ ಸ್ಟೇಟ್ಸ್ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವನ್ನು ಖಾತರಿಪಡಿಸಿಕೊಂಡಿದ್ದಾರೆ. ಈ ನಡುವೆ ಭಾರತದ ವಿದೇಶಾಂಗ ವ್ಯವಹಾರಗಳ…
ಇಡೀ ವಿಶ್ವವೇ ನಿಮ್ಮನ್ನು ಪ್ರೀತಿಸುತ್ತೆ ಎಂದು ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಗೆ ಹೇಳಿದ್ದಾರೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್…
ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ ಅಂಡರ್…
ವಿಜಯಪುರ: ರೈತರ ಪಹಣಿಯಿಂದ ವಕ್ಫ್ ಪದ ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರ ಡಿಸಿ ಕಚೇರಿ ಬಳಿ ರೈತರಿಂದ ಅಹೋರಾತ್ರಿ ಧರಣಿ, ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್…
ದಾವಣಗೆರೆ: ಸೂಪರ್ ಸಿಎಂರಂತೆ ವರ್ತಿಸುತ್ತಿರುವ ವಕ್ಫ್ ಸಚಿವ ಜಮೀರ್ಗೆ ಕಡಿವಾಣ ಹಾಕಿ ಎಂದು ಮಾಜಿ ಸಚಿವ, ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಮೀರ್ ವಕ್ಫ್ ಮಂಡಳಿಗೆ…
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದೀಗ ಮೋದಿ ಬಗ್ಗೆ ಮಾತಾಡೋಕೆ ಬೋರ್ ಆಗುತ್ತೆ’ ಎಂದು ಅಚ್ಚರಿಯ…
ನವದೆಹಲಿ: ವಿವಿಧ ಕಾರಣಗಳಿಂದ ವಿದೇಶಗಳಿಗೆ ಒಯ್ಯಲ್ಪಟ್ಟಿದ್ದ 640 ಪುರಾತನ ಕಲಾಕೃತಿಗಳನ್ನು ವಾಪಸ್ ತರಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್…
ಹೆಸರಾಂತ ಆರ್ಥಿಕ ತಜ್ಞರಾಗಿದ್ದ, ಹಾಗೂ ಪ್ರಧಾನಿಗೆ ಆರ್ಥಿಕ ಸಲಹೆ ನೀಡುವ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಬಿಬೇಕ್ ದೇಬರಾಯ್ ಅವರು ಇಂದು ಶುಕ್ರವಾರ (ನ. 1) ಬೆಳಗ್ಗೆ…
ರಾಮನಗರ: ಬಿಜೆಪಿ ಹಾಗೂ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದು ಗೋತ್ತಾಗಿ ಆ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುವುದಿಲ್ಲ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದೀಗ ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ…
ವಯನಾಡು : ವಯನಾಡು ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಪ್ರಿಯಾಂಕಾ…
ಬೆಂಗಳೂರು: ರಾಜ್ಯ ಸರ್ಕಾರದ ಗೆಜೆಟ್ನಲ್ಲಿ ತಪ್ಪಾಗಿ ನಮೂದಾಗಿರುವ ಕಾರಣದಿಂದಾಗಿ ವಿಜಯಪುರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಭೂಮಿ ವಕ್ಫ್ಗೆ ಸೇರಿದ್ದು ಎಂಬ ಗೊಂದಲ ಸೃಷ್ಟಿಯಾಗಿದೆ. ರೈತರ…
ನವದೆಹಲಿ: ತಮ್ಮ ಮೇಲೆ ದಿಲ್ಲಿಯ ವಿಕಾಸಪುರಿಯಲ್ಲಿ ಶುಕ್ರವಾರ ನಡೆಯಿತು ಎನ್ನಲಾದ ಹಲ್ಲೆ ಘಟನೆ ಬಗ್ಗೆ ಕಿಡಿಕಾರಿರುವ ದಿಲ್ಲಿ ಮಾಜಿ ಸಿಎಂ ಹಾಗೂ ಆಪ ಪಕ್ಷದ ನಾಯಕ ಅರವಿಂದ…
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನೆಗೆ ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ…
ಚನ್ನಪಟ್ಟಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಇದೀಗ ನಿಖಿಲ್ ಕುಮಾರಸ್ವಾಮಿ ‘ಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು…
ಬೆಂಗಳೂರು:ಚನ್ನಪಟ್ಟಣದಲ್ಲಿ ಪಕ್ಷದಿಂದ ಕಣಕ್ಕಿಳಿಸಿರುವ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್,…
ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಚುನಾವಣಾ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈ ಹಿಂದೆ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್…
ಚನ್ನಪಟ್ಟಣ: ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಜಯಗಳಿಸುವುದು ಭರ್ಜರಿ ಖಚಿತ ಎಂದು ಸಿಎಂ…
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ…
ಕಝಾನ್ (ರಷ್ಯಾ): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂబ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು…
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇ ಶ್ವರ್ ವಿರುದ್ದ ಅವರ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು,…
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ನಿನ್ನೆ ವಿಧಾನ…
ಮುಂಬೈ: ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ…
ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ…
ಬೆಂಗಳೂರು: ಪಕ್ಷದ ಪ್ರಸ್ತುತ ರಾಜಕೀಯ ಹಿತದೃಷ್ಟಿ ಹಾಗೂ ಕ್ಷೇತ್ರದ ದೃಷ್ಟಿಯಿಂದ ಪುತ್ರ ಭರತ್ಗೆ ಟಿಕೆಟ್ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಹೈಕಮಾಂಡ್ ನಾಯಕರು ತಿಳಿಸಿ ದ್ದಾರೆ. ಪಕ್ಷದ ನಿರ್ಧಾರಕ್ಕೆ…
ಬೆಂಗಳೂರು : ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆ ಪಕ್ಷದ ನಾಯಕರು ಯಾರನ್ನು ಬೇಕಾದರೂ ಅಭ್ಯರ್ಥಿಯನ್ನಾಗಿ ಘೋಷಿಸಬಹುದು ಎಂದುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು:ಎನ್ಡಿಎ ಮೈತ್ರಿಕೂಟದಲ್ಲಿ ಚನ್ನಪಟ್ಟಣ ಟಿಕೆಟ್ ಕಗ್ಗಂಟು ದಿನದಿಂದ ದಿನಕ್ಕೆ ಬಿಗಿಯಾಗುತ್ತಿದೆ. ನಿನ್ನೆಯೂ ಮೈತ್ರಿ ಸಭೆ ಮಾಡಿದ್ದು, ಯಾವುದೇ ಫೈನಲ್ ಆಗಿಲ್ಲ. ಹೀಗಾಗಿ ಜೆಡಿಎಸ್ ಚಿಹ್ನೆಯಿಂದ ಯೋಗೇಶ್ವರ್ ಕಣಕ್ಕಿಳಿಸಲು…
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅಖಾಡಕ್ಕೆ ಇಳಿಯಲಿದ್ದಾರೆ. ಎಂಜಿನಿಯರಿಂಗ್, ಎಂಬಿಎ ಪದವೀಧರರಾಗಿದ್ದು, ಉದ್ಯಮ ಕ್ಷೇತ್ರದಿಂದ ಸಕ್ರಿಯ…
ಬಳ್ಳಾರಿ: ಸಂಡೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಂಗಾರು ಹನುಮಂತು ಮೂಲತಃ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯವರು. ಬಿಎ,ಬಿಇಡ್ ಪದವೀಧರ. ಇವರ ತಂದೆ ಸೋಮಣ್ಣ ಅವರು ಕೆಎಸ್ಆರ್ಟಿಸಿ ಚಾಲಕರಾಗಿದ್ದರು. ಕೂಡ್ಲಿಗಿಯಲ್ಲಿ…
ಹುಬ್ಬಳ್ಳಿ: ಜೆಡಿಎಸ್ ಗೆ ನಾವು ಪುನರ್ಜನ್ಮ ನೀಡಿದ್ದೇವೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.…
ಬೆಂಗಳೂರು, ಅಕ್ಟೋಬರ್ 19: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಮ್. ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಎಸ್ಟಿ ಅಭಿವೃದ್ಧಿ ನಿಗಮದ ಪ್ರಕರಣಗಳಲ್ಲಿ ಕಾಂಗ್ರೆಸ್ ಸಂಸದರಾದ ಜಿ.ಕುಮಾರ್ ನಾಯಕ್ ಮತ್ತು ಇ.ತುಕಾರಾಂ ಅವರು ರಾಜೀನಾಮೆ ನೀಡಿ, ಸ್ವತಂತ್ರ ತನಿಖೆಗೆ ಸಹಕರಿಸಬೇಕು…
ಮೈಸೂರು:ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ನ ಮಾಜಿ ಸಂಸದ ಡಿಕೆ ಸುರೇಶ್, ಜಾರಿ ನಿರ್ದೇಶನಾಲಯ ದಾಳಿ ರಾಜಕೀಯ ಪ್ರೇರಿತ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ನವದೆಹಲಿ: ಹರಿಯಾಣದ ಮುಖ್ಯಮಂತ್ರಿಯಾಗಿ ಚುನಾಯಿತರಾದ ನಯಾಬ್ ಸಿಂಗ್ ಸೈನಿ ಅವರು ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹರಿಯಾಣದ ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ…
ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು,…
ಮೈಸೂರು, ಅಕ್ಟೋಬರ್ 15: ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧನ…
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರು ಪಕ್ಷದ ಮಾಜಿ BBMP ಸದಸ್ಯೆಯೊಬ್ಬರ ಮೂಲಕ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಹನಿ…
ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ…
ಬೆಂಗಳೂರು: ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ…
ಹರ್ಯಾಣ :ವಿಧಾನಸಭಾ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್…
ಬೆಂಗಳೂರು: ಇತ್ತ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಸರಕಾರ ತಯಾರಿ ಮಾಡಿಕೊಂಡಿದ್ದರೆ ಅತ್ತ ಒಳ ಮೀಸಲಾತಿ ವಿಚಾರದಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ವಿಪಕ್ಷ ಬಿಜೆಪಿ…
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಭಯ ದೇಶಗಳು ಭವಿಷ್ಯದಲ್ಲಿ ಹಲವಾರು ಯೋಜನೆಗಳಿಗೆ ಸಹಕರಿಸಲಿವೆ ಎಂದು…
ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದಿಢೀರ್ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ…
ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನಮಾನಸಕ್ಕೆ ಸಿಎಂ ಪ್ರಶ್ನೆ.ನಾನು ಏನು ತಪ್ಪು ಮಾಡಿದ್ದೀನಿ?…
ಬೆಂಗಳೂರು : ರಾಜಧಾನಿ ಸುತ್ತಲಿನ ಜಿಲ್ಲೆಗಳ ಉದ್ಯೋಗಿಗಳ ಸುಗಮ ಸಂಚಾರಕ್ಕೆ ಹಾಗೂ ಇಂಟರ್ಸಿಟಿ ರೈಲ್ವೆ ಸಂಪರ್ಕ ಅಭಿವೃದ್ಧಿಗೆ ಬೆಂಗಳೂರು- ಮೈಸೂರು ಹಾಗೂ ಬೆಂಗಳೂರು-ತುಮಕೂರು ನಡುವೆ ಶೀಘ್ರ ‘ನಮೋ…
“ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ”…
ಹುಬ್ಬಳ್ಳಿ ಪಾಕಿಸ್ತಾನಿಯರು ಬೆಂಗಳೂರಿಗೆ ಬಂದು ಪಾಸ್ಪೋರ್ಟ್ ಮಾಡಿಸಿಕೊಳ್ಳುತ್ತಾರೆಂದರೆ ಏನರ್ಥ? ಇದಕ್ಕೆ ಕೇಂದ್ರ ಸರ್ಕಾರದ ತನಿಖಾ ದಳಗಳ ವೈಫಲ್ಯ ಕಾರಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ…
ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ…
ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ…
2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವುದರ ಜತೆಯಲ್ಲೇ ಹರ್ಯಾಣ ದಲ್ಲೂ ಮೋದಿ ಅಲೆ ಭಾರೀ ಪ್ರಭಾವ ಬೀರಿತ್ತು. ಪರಿಣಾಮ ರಾಜ್ಯದಲ್ಲೂ ಕಮಲ ಅರಳಿ, ಬರೋಬ್ಬರಿ…
ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(BDCC)ನ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಇನ್ನೂ ಒಂದು ವರ್ಷಗಳ ಕಾಲ ಅಧಿಕಾರಾವಧಿ ಇರುವಾಗಲೇ ಶುಕ್ರವಾರ(ಅ4) ಬೆಳಗ್ಗೆ…
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಿಐಡಿ ಎಸ್ಐಟಿ ಕಸ್ಟಡಿಯಲ್ಲಿರುವ ಆರ್.ಆರ್.ನಗರ ಶಾಸಕ ಮುನಿರತ್ನ ಡಿಎನ್ಎ ಪರೀಕ್ಷೆ ಕುರಿತ ಅರ್ಜಿ ಹಾಗೂ ಜಾಮೀನು ಅರ್ಜಿ ವಿಚಾರಣೆಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ…
ಮುನಿರತ್ನ ಅವರ ಡಿಎನ್ ಎ ಪರೀಕ್ಷೆ ಮಾಡಿಸಲು ನ್ಯಾಯಾಧೀಶರ ಅನುಮತಿ ಕೇಳಲು ಎಸ್ಐಟಿ ಬಂದಿದ್ದರು. ಈ ವೇಳೆ ನ್ಯಾಯಲಯ ಡಿಎನ್ ಎ ಪರೀಕ್ಷೆ ನಡೆಸಲು ಅನುಮತಿ ನೀಡಿತು.…
ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್ ಮೂಲಕ ಜಮೀನು ವಾಪಸ್ಸು…
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ…
ಮುಡಾ ಹಗರಣ ಬಯಲಿಗೆಳೆದಿರುವ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಹೋರಾಟಗಾರ ಸ್ನೇಹ ಮಯಿ ಕೃಷ್ಣ ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯ ತೆ ಇರುವುದರಿಂದ ಸೂಕ್ತ ಭದ್ರತೆ…
ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ…
ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ…
ಈ ಬಾರಿಯ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಅನುಮಾನ. ಅಷ್ಟರಲ್ಲೇ ಅವರು ರಾಜೀನಾಮೆ ನೀಡುವ ಸಂದರ್ಭ ಬರಲಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಭವಿಷ್ಯ…
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ…
ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ…
ಜಮ್ಮು ಕಾಶ್ಮೀರ:ನೆನ್ನೆ ಜಮ್ಮು ಕಾಶ್ಮೀರದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ವಿರುದ್ದ ಹರಿಹಾಯ್ದ ಖರ್ಗೆ.’ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ…
ದಾವಣಗೆರೆ:ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ ಕುಡಚಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದ ರ್ಶಿಯಾದ ಪಿ.ರಾಜೀವ್.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡುವುದರ ಮೂಲಕ…
ಬೆಂಗಳೂರು: ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ…
ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ…
ಕೇಂದ್ರದಿಂದ ಇಡಿ, ಸಿಬಿಐ ಹಾಗೂ ರಾಜ್ಯಪಾಲರ ಕಚೇರಿ ದುರ್ಬಳಕೆ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಸೆಪ್ಟೆಂಬರ್ 27 :…
ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ…
ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…
ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ…
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಿಶೇಷ ತನಿಖಾತಂಡದ (ಎಸ್ಐಟಿ) ವಶಕ್ಕೆನೀಡಿಜನಪ್ರತಿನಿಧಿಗಳ ವಿಶೇಷ…
ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್…
ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ಮುಖ್ಯಮಮತ್ರಿ ಸಿದ್ದರಾಮಯ್ಯನವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್ಎಸ್ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ…
ರಾಜ್ಯದ ಜನ ನನ್ನೊಂದಿಗಿದ್ದಾರೆ.ಸರ್ಕಾರ ಅಭದ್ರಗೊಳಿಸುವ ಬಿಜೆಪಿ ಜೆಡಿಎಸ್ ಪ್ರಯತ್ನಕ್ಕೆ ಸೋಲು ಖಚಿತ -ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು…
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ…
ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ…
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ಶಾಸಕ ಡಾ.ಎಚ್.ಸಿ.ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ. ಕೆಪಿಸಿಸಿ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಕೇವಲ ರಾಜತಾಂತ್ರಿಕ ಮಾತುಕತೆ, ಮತ್ತು ಮಿಲಿಟರಿ ಒಪ್ಪಂದಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ…
ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ…
ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ…
ಬೆಳಗಾವಿ:ಬಿಜೆಪಿಯವರು ಮಾಡಿದ ದ್ವೇಷದ ರಾಜಕಾರಣ ನಾವು ಯಾರೂ ಮಾಡಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅವರು ಎಷ್ಟು ಜನಕ್ಕೆ ಎಷ್ಟೆಲ್ಲಾ ತೊಂದರೆ ನೀಡಿದ್ದಾರೆ ಎಂಬುವುದಕ್ಕೆ ನಾನೇ ದೊಡ್ಡ ಸಾಕ್ಷಿ…
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…
ಮೈಸೂರಿನ ಪ್ರವಾಸದ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಹಾಗೂ ಮುನಿರತ್ನ ಕೇಸ್ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಹೆಸರಾಂತ ಸಾಹಿತಿ…
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…
ನಾನು ನಾಯಕನಾಗಲು ಹೊರಟಿಲ್ಲ, ನಮ್ಮ ವರಿಷ್ಟರು, ಹಿರಿಯರು ನನ್ನನ್ನು ರಾಜ್ಯದ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಸರ್ಕಾರವನ್ನು ಒಂಟಿ ಕಾಲಿನಲ್ಲಿ ನಿಲ್ಲಿಸುವ ಕೆಲಸ ಮಾಡಿದ್ದೇವೆ’ ಎಂದು…
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶ. ಒಂದು…
ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ ಮಂಗಳವಾರ ಹೇಳಿದ್ದಾರೆ.…
ಬೆಂಗಳೂರು:ಒಕ್ಕಲಿಗ ಸಮುದಾಯದ ಬಗ್ಗೆ ಮುನಿರತ್ನ ನೀಡಿರುವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು…
ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…
ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…
ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನ ಪರ ಮಾತನಾಡುತ್ತಿರುವ ನಾಯಕರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಸಮುದಾಯ ಹಾಗೂ…
ಬೆಂಗಳೂರು: ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ…
ಬೆಂಗಳೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಬಂಧನವಾಗಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ…
ಶಾಸಕ ಮುನಿರತ್ನ BBMP ಗುತ್ತಿಗೆದಾರನಾದ ಚೆಲುವರಾಜುನನ್ನು ನಿಂದಿಸಿ,ಜೀವ ಬೆದರಿಕೆ ಹಾಕಿದ್ದಾರೆ.ದೂರುದಾರನಾದ ಚೆಲುವರಾಜು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.ದಲಿತ ಮತ್ತು ಒಕ್ಕಲಿಗ ಸಮುದಾಯವರನ್ನು ಅವಮಾನಿಸಿ,ಹೆಣ್ಣುಮಕ್ಕಳನ್ನು ಅಶ್ಲೀಲ ಪದಗಳಿಂದ…
ಮಾಜಿ ಸಂಸದರಾದ ಡಿ.ಕೆ.ಸುರೇಶ ಶಾಸಕ ಮುನಿರತ್ನ ವಿರುದ್ದ ಆಕ್ರೋಶವನ್ನು ಹೊರಹಾಕಿದ್ದಾರೆ.ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು.ಶಾಸಕ ಸ್ಥಾನದಿಂದ ಸ್ಪೀಕರ್ ಅವರು ಮುನಿರತ್ನನನ್ನು ವಜಾಗೋಳಿಸಬೇಕು.ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು…
ಶಿಗ್ಗಾವಿ: ಮಾಜಿ ಸಿಎಂ ಬೊಮ್ಮಾಯಿ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿರುವ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿಯಲ್ಲಿ 57 ಮಂದಿ ಸ್ಪರ್ಧೆಗೆ ಉತ್ಸುಕತೆ…
ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಕಲ್ಲು ತೂರಾಟಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ…
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ಸಂಜೆ ಗಣಪತಿ ಮೂರ್ತಿ ಮೆರವಣಿಗೆ ವೇಳೆ ವಿವಿಧ ಸಮುದಾಯಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಯ ಸುದ್ದಿ ಕೇಳಿ…
ಮುಡಾದಲ್ಲಿ ಅಕ್ರಮ ಎಸಗಿದ ಅಧಿಕಾರಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಆರೋಪಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಸರ್ಕಾರದ…