ಸಿನಿಮಾ
-

ಮೈಸಾ ಚಿತ್ರೀಕರಣಕ್ಕೆ ಮದುವೆ ನಂತರ ರಶ್ಮಿಕಾ ಮಂದಣ್ಣ ರಿಟರ್ನ್
ಬೆಂಗಳೂರು: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮದುವೆ ನಂತರ ಕೆಲವೇ ದಿನಗಳಲ್ಲಿ ವೃತ್ತಿಜೀವನಕ್ಕೆ ಮರಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ‘ಮೈಸಾ’ ಚಿತ್ರದ ಚಿತ್ರೀಕರಣ ಸೆಟ್ನ ಹೊಸ ಫೋಟೋ…
Read More » -

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವನ್ ಪರ ವಕೀಲರಿಗೆ ನ್ಯಾಯಾಲಯ ದಂಡ ವಿಧಿಸಿದೆ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ . ಕಳೆದ ವಿಚಾರಣೆ ವೇಳೆ, ಆರೋಪಿಗಳಲ್ಲಿ ಒಬ್ಬರಾದ ಪವನ್ (ಎ3) ಪರ ವಕೀಲರು,…
Read More » -

ಎಂದೆಂದಿಗೂ ಅಪ್ಪು ಚಿರಸ್ಮರಣೆ..!
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 51ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಭಾರೀ ಸೇರ್ಪಡೆ ಕಂಡು ಬಂದಿದೆ. ಬೆಳಗ್ಗಿನಿಂದಲೇ ಅಲ್ಲ, ರಾತ್ರಿಯಿಂದಲೇ…
Read More » -

ನಟ ದರ್ಶನ್ ಹೆಸರಲ್ಲಿ ಸಿನಿಮಾ? ‘ಬಾಸ್’ ಚಿತ್ರತಂಡಕ್ಕೆ ಶಾಕ್ ನೀಡಿದ ‘ಡಿ ಬಾಸ್’ ಲಾಯರ್ಸ್!
ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಸಂದರ್ಭದಲ್ಲೇ ಅವರ ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಚಿತ್ರದ ಟೀಸರ್ ಪ್ರಕರಣವನ್ನು ಹೋಲುತ್ತದೆ ಮತ್ತು “ನೈಜ…
Read More » -

ಬನ್ಸಾಲಿ ಸಿನಿಮಾದಲ್ಲಿ ಮಧುಬಾಲಾ ಆಗಲಿದ್ದಾರಾ ಸಾಯಿ ಪಲ್ಲವಿ? ಬಾಲಿವುಡ್ನಲ್ಲಿ ‘ಸೀತೆ’ಯ ಕ್ರೇಜ್!
ದಕ್ಷಿಣ ಭಾರತದ ‘ನ್ಯಾಚುರಲ್ ಬ್ಯೂಟಿ’ ಸಾಯಿ ಪಲ್ಲವಿ ಬಾಲಿವುಡ್ನಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದ್ದಾರೆ. ಮೊದಲ ಹಿಂದಿ ಸಿನಿಮಾ ಬಿಡುಗಡೆಯಾಗುವ ಮೊದಲೇ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಅವರ…
Read More » -

98ನೇ ಆಸ್ಕರ್ ಸಂಭ್ರಮ: ಆಸ್ಕರ್ ಅಖಾಡದಲ್ಲಿ ಯಾರಿಗೆ ಎಷ್ಟು ಪ್ರಶಸ್ತಿ?
ಹಾಲಿವುಡ್ನ ಡಾಲ್ಬಿ ಥಿಯೇಟರ್ನಲ್ಲಿ ಅತ್ಯಂತ ವೈಭವಯುತವಾಗಿ ಜರುಗಿದ 98ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ಸಿನಿಮಾ ರಂಗದ ಹೊಸ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಬಾರಿಯ ಸಮಾರಂಭವನ್ನು ಖ್ಯಾತ…
Read More » -

ಯಾರ ಮುಡಿಗೇರಲಿದೆ CFCA ಪ್ರಶಸ್ತಿ? ಏಳನೇ ವರ್ಷದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ದಿಗ್ಗಜರ ಪೈಪೋಟಿ!
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ (CFCA) ಪ್ರಶಸ್ತಿಗಳ ಏಳನೇ ವರ್ಷದ ಸಂಭ್ರಮವು ಅಧಿಕೃತವಾಗಿ ಆರಂಭವಾಗಿದ್ದು, ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಆಕರ್ಷಕ ಟ್ರೋಫಿ ಅನಾವರಣ ಮತ್ತು ನಾಮನಿರ್ದೇಶಿತರ ಪಟ್ಟಿಯನ್ನು…
Read More » -

ಲವ್ ಮಾಕ್ಟೇಲ್3: ‘ಮುದ್ದು ಮಗಳೇ’ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ!
ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿರುವ ಲವ್ ಮಾಕ್ಟೇಲ್೩ ಚಿತ್ರ ಮಾರ್ಚ್ 19ರಂದು ತೆರೆಗಾಣಲಿದೆ. ವಾರದ ಹಿಂದಷ್ಟೇ ಟ್ರೈಲರ್ ಬಿಡುಗಡೆಗೊಳಿಸಿದ್ದ ಚಿತ್ರತಂಡವೀಗ, ಬಿಡುಗಡೆಯ ದಿನಗಳು ಹತ್ತಿರದಲ್ಲಿರುವಾಗಲೇ ಮುದ್ದು…
Read More » -

ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ಮ್ಯಾರೇಜ್ ಪಾರ್ಟಿ’!
ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದವರು ಚಯನ್ ಶೆಟ್ಟಿ. ಚೊಚ್ಚಲ ಚಿತ್ರಕ್ಕೆ ಸಿಕ್ಕ ಸಕಾರಾತ್ಮಕ ಪ್ರತಿಕ್ರಿಯೆಗಳ ನಂತರ ಚಯನ್ ಸಂಪೂರ್ಣ…
Read More » -

ಬೆಂಗಳೂರಿನ ‘AMB ಸಿನಿಮಾಸ್’: ಸೆಲೆಬ್ರಿಟಿಗಳ ನೆಚ್ಚಿನ ಐಷಾರಾಮಿ ಚಿತ್ರಮಂದಿರ
ಬೆಂಗಳೂರು: ಕರ್ನಾಟಕದ ಸಿನಿಮಾ ಪ್ರೇಮಿಗಳು ಹಾಗೂ ಚಿತ್ರರಂಗದ ಗಣ್ಯರ ಪಾಲಿಗೆ AMB ಸಿನಿಮಾಸ್ ಈಗ ಅತ್ಯಾಧುನಿಕ ಮನರಂಜನೆಯ ಕೇಂದ್ರಬಿಂದುವಾಗಿದೆ. ವಿಶ್ವದರ್ಜೆಯ ಸೌಲಭ್ಯ ಹಾಗೂ ಐಷಾರಾಮಿ ಪರಿಸರ ಹೊಂದಿರುವ…
Read More » -

‘ಜನನಾಯಕನ್’ ಗೆ ಮತ್ತೊಂದು ಹಿನ್ನಡೆ? ಒಟಿಟಿ ಒಪ್ಪಂದದಿಂದ ಅಮೆಜಾನ್ ಹಿಂದೆ ಸರಿದ ವರದಿ
‘ಜನನಾಯಕನ್’ ಚಿತ್ರ ವಿಜಯ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ. ಟಿವಿಕೆ ನಾಯಕರೂ ಆಗಿರುವ ವಿಜಯ್ ಅವರ ಕೊನೆಯ ಚಿತ್ರ ಎಂದು ಹೇಳಲಾಗುವ ಈ ಚಿತ್ರ ಸೆನ್ಸಾರ್ ಮಂಡಳಿಯ…
Read More » -

ಬೆಂಗಳೂರಿಗೆ ಬಂದ ಜ್ಯೂ. ಎನ್ಟಿಆರ್ ; ಫ್ಯಾನ್ಸ್ ಗೆ ಪೊಲೀಸರಿಂದ ಲಾಠಿ ಚಾರ್ಜ್!
ಬೆಂಗಳೂರು: ಮಹದೇವಪುರದಲ್ಲಿ ನಡೆದ ಖಾಸಗಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ ಖ್ಯಾತ ನಟ ಜ್ಯೂ. ಎನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯ…
Read More » -

‘ಮಹಾಕಾಳಿ ಪುತ್ರ’ನ ಎಂಟ್ರಿ; ಅದ್ದೂರಿ ಟೈಟಲ್ ಲಾಂಚ್..!
ಟಿಟಿಪಿ ಪ್ರೊಡಕ್ಷನ್ ಲಾಂಛನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಮಹಾಕಾಳಿ ಪುತ್ರ’ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮೊದಲ ಪೋಸ್ಟರ್ ಬಿಡುಗಡೆ ಸಮಾರಂಭವು ಅತ್ಯಂತ ಸಡಗರದಿಂದ ನೆರವೇರಿತು. ಕನ್ನಡದ ಜೊತೆಗೆ…
Read More » -

‘ಟಾಕ್ಸಿಕ್’ ಬಿಟ್ಟ ಜಾಗಕ್ಕೆ ‘ಲವ್ ಮಾಕ್ಟೇಲ್ 3′ ಎಂಟ್ರಿ! ಆದಿ-ನಿಧಿಯ ಪ್ರೇಮಲೋಕ ಅನಾವರಣ’
ಸ್ಯಾಂಡಲ್ವುಡ್ನ ಯಶಸ್ವಿ ಸಿನಿಮಾ ಸರಣಿಗಳಲ್ಲಿ ಒಂದಾದ ‘ಲವ್ ಮಾಕ್ಟೇಲ್’ ಈಗ ತನ್ನ ಮೂರನೇ ಭಾಗದೊಂದಿಗೆ ಅಭಿಮಾನಿಗಳನ್ನು ರಂಜಿಸಲು ಸಜ್ಜಾಗಿದೆ. ವಿಶೇಷವೆಂದರೆ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’…
Read More » -

ಟೀಸರ್ ಮೂಲಕ ಸಂಚಲನ ಮೂಡಿಸಿದ ‘ಗಾರ್ಜಿಯಸ್ ರಾಸ್ಕಲ್’ ಬಿಡುಗಡೆಗೆ ಸಿದ್ಧ!
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ಸದ್ದು ಮಾಡುತ್ತಿರುವ “ಗಾರ್ಜಿಯಸ್ ರಾಸ್ಕಲ್” ಚಿತ್ರದ ಟೀಸರ್ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಮೋಡಿ ಮಾಡುತ್ತಿದೆ. ಅದೃಷ್ಟಲಕ್ಷ್ಮೀ ಪ್ರೊಡಕ್ಷನ್ಸ್ ಲಾಂಛನದಲ್ಲಿ…
Read More » -

ಟಾಕ್ಸಿಕ್’ ರಿಲೀಸ್ ಡೇಟ್ ಮುಂದೂಡಿಕೆ; ಯುದ್ಧದ ಭೀತಿಗೆ ಮಣಿದ ಯಶ್ ಸಿನಿಮಾ!
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಭೀಕರ ಯುದ್ಧ ಸಂಘರ್ಷದ ಬಿಸಿ ಇದೀಗ ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾಗೂ ತಟ್ಟಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರದ ಬಿಡುಗಡೆಗಾಗಿ…
Read More » -

ವಿಜಯ್ – ಸಂಗೀತಾ ಡಿವೋರ್ಸ್ ಫಿಕ್ಸ್; ಮಗನಿಂದಲೇ ದಳಪತಿಗೆ ಶಾಕ್..!
ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನ ಈಗ ಬೀದಿಗೆ ಬಂದಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿರುವುದು ಈಗ ಜಗಜ್ಜಾಹೀರಾಗಿದೆ. ವಿಜಯ್ ಪತ್ನಿ ಸಂಗೀತಾ…
Read More » -

ಕೋಟಿ ಬೆಲೆಯ ಒಡವೆ ತೊಟ್ಟ ರಶ್ಮಿಕಾ ಸ್ಲಿಪ್ಪರ್ ಬೆಲೆ ಎಷ್ಟು? ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ‘ನ್ಯಾಷನಲ್ ಕ್ರಶ್’!
ಬೆಂಗಳೂರು: ಬಹುಕಾಲದ ಕುತೂಹಲಕ್ಕೆ ತೆರೆ ಎಳೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ‘ವಿರೋಶ್’ (ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ) ಜೋಡಿಯ ಮದುವೆಯ ಸಂಭ್ರಮ ಇನ್ನೂ ಮುಗಿದಂತಿಲ್ಲ. ಸಾಮಾಜಿಕ…
Read More » -

ಓವರ್ಸೀಸ್ ಡಿಸ್ಟ್ರಿಬ್ಯೂಷನ್ ಕ್ಷೇತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಗ್ರ್ಯಾಂಡ್ ಎಂಟ್ರಿ!
ಕನ್ನಡ ಚಿತ್ರರಂಗದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಈಗ ವಿತರಣಾ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ರಾಜಕುಮಾರ, ಕೆಜಿಎಫ್…
Read More » -

ಶಿಖಂಡಿ; ಮಹಾಭಾರತದ ಸೇಡಿನ ಕಥೆಗೆ ಮಾಡರ್ನ್ ಟಚ್..!
ಮಹಾಭಾರತದ ಸೇಡಿನ ಕಥೆಯ ಸ್ಫೂರ್ತಿಯೊಂದಿಗೆ ಸಿದ್ಧವಾಗಿರುವ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಕುತೂಹಲ ಮೂಡಿಸಿದೆ. ‘ಮಾರಕಾಸ್ತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ…
Read More » -

ದೇವಸಸ್ಯ; ಐದು ಭಾಷೆಗಳಲ್ಲಿ ಬರಲಿದೆ ಮಣ್ಣಿನ ಸೊಗಡಿನ ಕಥೆ!
ಉತ್ತರ ಕನ್ನಡ: ಸಿರ್ಸಿ ಸುತ್ತಮುತ್ತಲ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಬೆಳ್ಳಿಪರದೆಯ ಮೇಲೆ ಅನಾವರಣಗೊಳಿಸಲು ‘ದೇವಸಸ್ಯ’ ಚಿತ್ರ ಸಜ್ಜಾಗಿದೆ. ಸಿರ್ಸಿ…
Read More » -

ಮಾರ್ಚ್ 6ಕ್ಕೆ “ಗಾರ್ಜಿಯಸ್ ರಾಸ್ಕಲ್” ಎಂಟ್ರಿ;ಡಾರ್ಕ್ ಕಾಮಿಡಿ ಮೂಲಕ ಸಿದ್ಧವಾದ ಹೊಸತಂಡ!
ಕನ್ನಡ ಚಿತ್ರರಂಗದಲ್ಲಿ ಹೊಸತನದ ಗಾಳಿ ಬೀಸುತ್ತಿದ್ದು, ಈ ಸಾಲಿಗೆ ಹೊಸತಂಡದ ಮತ್ತೊಂದು ವಿಭಿನ್ನ ಪ್ರಯತ್ನ “ಗಾರ್ಜಿಯಸ್ ರಾಸ್ಕಲ್” ಸೇರ್ಪಡೆಯಾಗಿದೆ. ಶೀರ್ಷಿಕೆಯಿಂದಲೇ ಸಿನಿರಸಿಕರಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರವು…
Read More » -

ಟಾಕ್ಸಿಕ್’ ಟಿಕೆಟ್ ಲುಕ್ ಎಐ ಸೃಷ್ಟಿಯಲ್ಲ;ಅಸಲಿ ಮೇಕೋವರ್ ವಿಡಿಯೋ ರಿಲೀಸ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಲುಕ್ ಕುರಿತಾದ ಎಲ್ಲಾ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಯಂಗ್ ಲುಕ್ ಕೇವಲ AI…
Read More » -

ಅಂಜನಾದ್ರಿಯಲ್ಲಿ ರಿಷಬ್ ಶೆಟ್ಟಿ ಅಭಿನಯದ ‘ಜೈ ಹನುಮಾನ್’ ಚಿತ್ರಕ್ಕೆ ಅದ್ಧೂರಿ ಮುಹೂರ್ತ
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಜೈ ಹನುಮಾನ್’ ಚಿತ್ರಕ್ಕೆ ಹನುಮಂತನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಚಾಲನೆ ದೊರೆತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ‘ಕಾಂತಾರ’ ಖ್ಯಾತಿಯ…
Read More » -

ಪೊಲೀಸರ ನೋಟಿಸ್ಗೆ ರಣವೀರ್ ಸಿಂಗ್ ಕ್ಯಾರೆ ಎನ್ನದಿದ್ದಕ್ಕೆ ಹೈಗ್ರೌಂಡ್ಸ್ ಪೊಲೀಸರು ಗರಂ
ಬೆಂಗಳೂರು : ದೈವ ನಿಂದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಗೆ ಬೆಂಗಳೂರಿನ ಪೊಲೀಸರು ನೋಟಿಸ್ ನೀಡಿದ್ದರೂ, ನಟನಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದು…
Read More » -

ಭೀಮಾ ತೀರದ ಹಂತಕರು ಸಿನಿಮಾ- ರವಿಬೆಳಗೆರೆ ಕಥೆಗೆ ಹೊಸ ಜೀವ
ಕನ್ನಡ ಸಾಹಿತ್ಯ ಲೋಕದ ದಿವಂಗತ ರವಿಬೆಳಗೆರೆ ಭೀಮಾ ತೀರದ ನೈಜ ಘಟನೆಗಳನ್ನು ಆಧರಿಸಿ ಬರೆದಿದ್ದ ಕಾದಂಬರಿ ಈಗ ಚಿತ್ರರೂಪ ಪಡೆಯುತ್ತಿದೆ. ಸುಮ ಜಿ. ಮತ್ತು ಶ್ರುತಿ ಅನಿಲ್…
Read More » -

ಬಾಕ್ಸ್ ಆಫೀಸ್ನಲ್ಲಿ ಯಶ್ ವರ್ಸಸ್ ರಣ್ವೀರ್ ಸಿಂಗ್; ‘ಟಾಕ್ಸಿಕ್’ ಹವಾ ನಡುವೆ ‘ಧುರಂಧರ್ 2’ ಅಪ್ಡೇಟ್
ಸಿನಿಮಾ ರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಮತ್ತು ರಣ್ವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರಗಳ ನಡುವೆ ಕುತೂಹಲಕಾರಿ ಪೈಪೋಟಿ ಏರ್ಪಟ್ಟಿದೆ. ಯಶ್ ನಟನೆಯ…
Read More » -

ರಶ್ಮಿಕಾ ಮದುವೆ ಬಗ್ಗೆ ಪ್ರಮೋದ್ ಶೆಟ್ಟಿ ಹೇಳಿದ್ದೇನು?
ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಸುದ್ದಿ ಸದ್ಯ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿದೆ. ರಾಜಸ್ಥಾನದಲ್ಲಿ ಇವರಿಬ್ಬರ ವಿವಾಹ…
Read More » -

ರುಕ್ಮಿಣಿ ವಸಂತ್; ಸೌಂದರ್ಯ ಮತ್ತು ಅಭಿನಯದ ಸಂಗಮ
ಕನ್ನಡದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ಮೃದು ಸ್ವಭಾವದ ‘ಪ್ರಿಯ’ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ರುಕ್ಮಿಣಿ ವಸಂತ್, ಈಗ ಭಾರತೀಯ ಚಿತ್ರರಂಗದ ಹೊಸ ಸೆನ್ಸೇಷನ್ ಆಗಿ…
Read More » -

ಶಿವಕಾರ್ತಿಕೇಯನ್-ಕಮಲ್ ಹಾಸನ್ ಮತ್ತೆ ಒಂದಾದ್ರು! ‘ಸಿಯೋನ್’ ಮೋಷನ್ ಪೋಸ್ಟರ್ ವೈರಲ್
ಕಾಲಿವುಡ್ನ ‘ಪ್ರಿನ್ಸ್’ ಶಿವಕಾರ್ತಿಕೇಯನ್ ಮತ್ತು ‘ಉಳಗನಾಯಗನ್’ ಕಮಲ್ ಹಾಸನ್ ಅವರ ಯಶಸ್ವಿ ಕಾಂಬಿನೇಷನ್ನಲ್ಲಿ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಸಿದ್ಧವಾಗುತ್ತಿದ್ದು, ಚಿತ್ರಕ್ಕೆ ‘ಸಿಯೋನ್’ ಎಂದು ಟೈಟಲ್ ಇಡಲಾಗಿದೆ. ಇತ್ತೀಚೆಗೆ…
Read More » -

ನಟಿ ಪ್ರತ್ಯುಷಾ ಸಾವು ; 24 ವರ್ಷಗಳ ಬಳಿಕ ಪ್ರಿಯಕರನಿಗೆ 5 ವರ್ಷ ಜೈಲು!
ನಟಿ ಪ್ರತ್ಯುಷಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ 24 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಈಗ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ. ಬಾಲಿವುಡ್ ಮತ್ತು…
Read More » -

ಸೌಂದರ್ಯಕ್ಕಾಗಿ ಸರ್ಜರಿ ಮೊರೆ ಹೋದ ಶ್ರೀದೇವಿ ಪುತ್ರಿ!
ಬಾಲಿವುಡ್ನ ಗ್ಲಾಮರಸ್ ನಟಿ ಜಾನ್ಹವಿ ಕಪೂರ್ ತಮ್ಮ ಸೌಂದರ್ಯದ ರಹಸ್ಯದ ಬಗ್ಗೆ ನೀಡಿದ ಶಾಕಿಂಗ್ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಶ್ರೀದೇವಿ ಮತ್ತು…
Read More » -

ಬಸ್ ಡ್ರೈವರ್ ಆದ ಶೈನ್ ಶೆಟ್ಟಿ! ‘ಶಂಕರಾಭರಣ’ ಸಿನಿಮಾದ ಬಿಗ್ ಅಪ್ಡೇಟ್!
ಬಿಗ್ ಬಾಸ್ ಕನ್ನಡ ಸೀಸನ್ 7ರ ವಿಜೇತ ಶೈನ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಶಂಕರಾಭರಣ’ದ ಮೋಷನ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಹೊಸ ಸಂಚಲನ ಮೂಡಿಸಿದೆ.…
Read More » -

ಮೆಜೆಸ್ಟಿಕ್-2; ಮಾರ್ಚ್ನಲ್ಲಿ ಬೆಳ್ಳಿಪರದೆಯ ಮೇಲೆ ‘ಮೆಜೆಸ್ಟಿಕ್-2’ ಹವಾ
ಸ್ಯಾಂಡಲ್ವುಡ್ ಇತಿಹಾಸದಲ್ಲಿ ಸುಮಾರು 25 ವರ್ಷಗಳ ಹಿಂದೆ ಸಂಚಲನ ಮೂಡಿಸಿದ್ದ ‘ಮೆಜೆಸ್ಟಿಕ್’ ಚಿತ್ರದ ಹೆಸರಿನಲ್ಲೇ ಈಗ ‘ಮೆಜೆಸ್ಟಿಕ್-2’ ಸಿದ್ಧವಾಗಿದ್ದು, ಇತ್ತೀಚೆಗೆ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ…
Read More » -

ಲವ್ ಮಾಕ್ಟೇಲ್ 3’ ‘ಒಬ್ಬಂಟಿಯಾದೆ ನಾ’ ಹಾಡು; ಏಪ್ರಿಲ್ 10ಕ್ಕೆ ಆದಿ ಕಹಾನಿ ರಿಲೀಸ್!
ಸ್ಯಾಂಡಲ್ವುಡ್ನ ಯಶಸ್ವಿ ಸಿನಿಮಾ ಸರಣಿಗಳಲ್ಲಿ ಒಂದಾದ ‘ಲವ್ ಮಾಕ್ಟೇಲ್’ ಈಗ ಮೂರನೇ ಭಾಗದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ‘ಲವ್ ಮಾಕ್ಟೇಲ್ 3’ ಸಿನಿಮಾದ ಬಹುನಿರೀಕ್ಷಿತ ‘ಒಬ್ಬಂಟಿಯಾದೆ…
Read More » -

ನಾದಬ್ರಹ್ಮ ಹಂಸಲೇಖರಿಂದ ‘ವೀರ ಕಂಬಳ’ ಟ್ರೈಲರ್ ಬಿಡುಗಡೆ!
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮಹತ್ವಾಕಾಂಕ್ಷೆಯ ಚಿತ್ರ ‘ವೀರ ಕಂಬಳ’ದ ಟ್ರೈಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ತುಳುನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲು ಚಿತ್ರತಂಡ…
Read More » -

ಡಾನ್ 3′ ಸೆಟ್ನಲ್ಲಿ ಫೈಟ್; ಸಂಧಾನಕ್ಕೆ ಇಳಿದ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್!
ಬಾಲಿವುಡ್ನ ಮೋಸ್ಟ್ ಅವೈಟೆಡ್ ಸಿನಿಮಾ ‘ಡಾನ್ 3’ ಘೋಷಣೆಯಾದಾಗಿನಿಂದಲೂ ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಲೇ ಇದೆ. ಈ ಬಾರಿ ನಿರ್ದೇಶಕ ಫರ್ಹಾನ್ ಅಖ್ತರ್ ಮತ್ತು ನಾಯಕ ನಟ ರಣವೀರ್…
Read More » -

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನಿಂದ ಬಿಗ್ ಅಪ್ಡೇಟ್; ನಟನೆಯ ಜೊತೆಗೆ ನಿರ್ದೇಶನ
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ವಿವಿಧ ಸಾರ್ವಜನಿಕ ಕಾರ್ಯಕ್ರಮ ಹಾಗೂ ಉತ್ಸವಗಳಲ್ಲಿ ಭಾಗವಹಿಸುತ್ತಾ…
Read More » -

ಮತ್ತೆ ಬಂದಿದೆ ಕೇರಳ ಸ್ಟೋರಿ..!ಲವ್ ಜಿಹಾದ್ ಕರಾಳ ಮುಖ
‘ದಿ ಕೇರಳ ಸ್ಟೋರಿ’ ಸಿನಿಮಾದ ಮೊದಲ ಭಾಗ 2023ರಲ್ಲಿ ಭಾರತೀಯ ಚಿತ್ರರಂಗದಲ್ಲಿ ಸೃಷ್ಟಿಸಿದ್ದ ಸಂಚಲನ ಮತ್ತು ವಿವಾದ ಎಲ್ಲರಿಗೂ ತಿಳಿದೇ ಇದೆ. ಇದೀಗ ಅದರ ಮುಂದುವರಿದ ಭಾಗವಾಗಿ…
Read More » -

ಟಾಕ್ಸಿಕ್ ಟ್ರೈಲರ್ ಅಪ್ಡೇಟ್; ಯಶ್ ಅಬ್ಬರ ಶುರು!
ಸ್ಯಾಂಡಲ್ವುಡ್ನಿಂದ ಜಾಗತಿಕ ಮಟ್ಟದವರೆಗೆ ಸದ್ದು ಮಾಡ್ತಿರೋ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಕೌಂಟ್ಡೌನ್ ಶುರುವಾಗಿದೆ. ಮಾರ್ಚ್ 19ರಂದು ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲಿದ್ದು, ಇದಕ್ಕೂ ಒಂದು ವಾರ ಮುನ್ನ…
Read More » -

ಸೈಕೋ ಪ್ರೇಮಿ;ಕೊಲೆ ಮಾಡಿ ‘ಧೂಪ’ ಬೆಳಗಿ ಪ್ರೇಯಸಿ ಆತ್ಮಕ್ಕೆ ಕಾದಿದ್ದ ಕಿಲರ್!
ಮಧ್ಯಪ್ರದೇಶ: ಇಂದೋರ್ನಲ್ಲಿ ನಡೆದ ಎಂಬಿಎ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿ ಪಿಯೂಷ್ ಧಮ್ನೋಟಿಯಾ ತನ್ನ ಪ್ರೇಯಸಿ ಬೇರೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಳೆಂಬ ಸಂಶಯದಿಂದ ಉಡುಗೊರೆ…
Read More » -

ಲಾಂಗ್ ಹಿಡಿದು ಪೋಸ್ ನೀಡಿದ ‘ಜೆಸಿ’ ನಟನಿಗೆ ಸಂಕಷ್ಟ: ಸೂರ್ಯ ಪ್ರಖ್ಯಾತ್ ವಿರುದ್ಧ ಕೇಸ್ ದಾಖಲು!
ಚಿತ್ರಮಂದಿರದಲ್ಲಿ ಲಾಂಗ್ ಹಿಡಿದು ಪೋಸ್ ನೀಡಿದ ಜೆಸಿ ಸಿನಿಮಾ ನಟ ಸೂರ್ಯ ಪ್ರಖ್ಯಾತ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಪೊಲೀಸರು…
Read More » -

‘ಸಿಟಿಸ್ಕೇಪ್’ ಗೌನ್ನಲ್ಲಿ ಮಿಂಚಿದ ಆಲಿಯಾ ಭಟ್’; ಬೆಲೆ ಮತ್ತು ವಿಶೇಷತೆ ಏನು ಗೊತ್ತೇ?
ಬಾಲಿವುಡ್ ಸುಂದರಿ ಆಲಿಯಾ ಭಟ್ ಅವರು ತಮ್ಮ ಫ್ಯಾಷನ್ ಸೆನ್ಸ್ ಮೂಲಕ ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಖ್ಯಾತ ವಿನ್ಯಾಸಕ ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ‘ಸಿಟಿಸ್ಕೇಪ್’ ಸಂಗ್ರಹದ…
Read More » -

ಎರಡೇ ತಿಂಗಳಲ್ಲಿ ದರ್ಶನ್ ಜೈಲಿನಿಂದ ಆಚೆ ಬರ್ತಾರೆ;ಕ್ರೇಜಿ ಸ್ಟಾರ್ ಕೊಟ್ರು ಗುಡ್ ನ್ಯೂಸ್
ನಟ ದರ್ಶನ್ ಬಂಧನದ ನಂತರ ಅವರ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಈ ಕಾರಣದಿಂದಲೇ ದರ್ಶನ್…
Read More » -

ಈ ವಾರ ತೆರೆಗೆ “ಆಲ್ಫಾ” #men love vengeance” .
ಒಂದೊಳ್ಳೆ ಕಂಟೆಂಟ್ ವುಳ್ಳ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಆಲ್ಫಾ #men love vengeance” ಚಿತ್ರ ಈ ವಾರ(ಫೆಬ್ರವರಿ 20)ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. L A…
Read More » -

ಹಾರರ್ ಲೋಕಕ್ಕೆ ಸಂಹಿತಾ ವಿನ್ಯಾ ಎಂಟ್ರಿ; ತೆರೆಕಾಣಲಿದೆ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ
ಮಾಡೆಲಿಂಗ್ ಮತ್ತು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಸಂಹಿತಾ ವಿನ್ಯಾ ಈಗ ಮೊದಲ ಬಾರಿಗೆ ಹಾರರ್ ಥ್ರಿಲ್ಲರ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರು ನಟಿಸಿರುವ…
Read More » -

ವಾರಾಂತ್ಯದಲ್ಲಿ ಗ್ರಾಹಕರಿಗೆ ಶಾಕ್; ಚಿನ್ನದ ಬೆಲೆಯಲ್ಲಿ 180 ರೂಪಾಯಿ ಏರಿಕೆ
ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದ್ದು ಗ್ರಾಹಕರಿಗೆ ತುಸು ಹೊರೆಯಾಗಿದೆ. ಒಂದು ಗ್ರಾಮ್ ಚಿನ್ನದ ಬೆಲೆ ಸುಮಾರು 180 ರೂಪಾಯಿಗಳಿಂದ 200 ರೂಪಾಯಿಗಳವರೆಗೆ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ…
Read More » -

‘ಛಾವ’ ಚಿತ್ರಕ್ಕೆ ಒಂದು ವರ್ಷ; 600 ಕೋಟಿ ಗಳಿಸಿದ್ದ ಸಿನಿಮಾ ನೆನಪಿನಲ್ಲಿ ರಶ್ಮಿಕಾ-ವಿಕ್ಕಿ!
ಐತಿಹಾಸಿಕ ಕಥಾಹಂದರ ಹೊಂದಿದ್ದ ‘ಛಾವ’ ಸಿನಿಮಾ ಬಿಡುಗಡೆಯಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ. ಈ ವಿಶೇಷ ಸಂದರ್ಭದಲ್ಲಿ ಚಿತ್ರದ ನಾಯಕ ವಿಕ್ಕಿ ಕೌಶಲ್ ಮತ್ತು ನಟಿ ರಶ್ಮಿಕಾ…
Read More » -

‘ಟಾಕ್ಸಿಕ್’ ಬೆನ್ನಲ್ಲೇ ರಾಮಾಯಣ ಧಮಾಕ; ಮಾರ್ಚ್ 26ಕ್ಕೆ ಬೃಹತ್ ಸಮಾರಂಭ!
ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಕಾಣಲಿದ್ದು, ಅದರ ಬೆನ್ನಲ್ಲೇ ಮಾರ್ಚ್ 26ರ ರಾಮನವಮಿಯಂದು ‘ರಾಮಾಯಣ’ ಚಿತ್ರದ ಪಾತ್ರಗಳನ್ನು ಅಧಿಕೃತವಾಗಿ ಪರಿಚಯಿಸುವ ಬೃಹತ್ ಸಮಾರಂಭ…
Read More » -

ಜೈಲುವಾಸಕ್ಕೆ ಎಳ್ಳುನೀರು ಬಿಡ್ತಾರಾ ಡಿ-ಬಾಸ್?;ಕಾಟೇರನಿಗೆ ಸಿಗುತ್ತಾ ‘ಬೇಲ್’ ಭಾಗ್ಯ?
ಸ್ಯಾಂಡಲ್ವುಡ್ ನಟ ದರ್ಶನ್ ಅವರ 49ನೇ ಹುಟ್ಟುಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ದಾಸನ ಅಭಿಮಾನಿಗಳು ಈ ಬಾರಿ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲು ಸಜ್ಜಾಗಿದ್ದಾರೆ. ದರ್ಶನ್…
Read More » -

ಡೈರೆಕ್ಟರ್ ಜೋ ಸೈಮನ್ ಇನ್ನಿಲ್ಲ; ಸಂಘಟನಾ ಚತುರನ ನಿರ್ಗಮನ!
ಖ್ಯಾತ ನಿರ್ದೇಶಕ, ನಟ ಮತ್ತು ಗೀತಸಾಹಿತಿ ಜೋ ಸೈಮನ್ ಅವರ ಹಠಾತ್ ನಿಧನದಿಂದ ಕನ್ನಡ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ…
Read More » -

ಸೂರಜ್ ಗೌಡ ನಟನೆಯ ‘ಡೈರೆಕ್ಟರ್ಸ್ ಕಟ್’ ;ಉತ್ತರಾಖಂಡದಲ್ಲಿ ಶೂಟಿಂಗ್!
ಸ್ಯಾಂಡಲ್ವುಡ್ನ ಪ್ರತಿಭಾನ್ವಿತ ನಟ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ ‘ಡೈರೆಕ್ಟರ್ಸ್ ಕಟ್’ ಚಿತ್ರಕ್ಕೆ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ರಾಜೇಶ್ವರಿ ಎಂಟರ್ಪ್ರೈಸ್ ಬ್ಯಾನರ್…
Read More » -

ಬಾಲಿವುಡ್ನ ‘ಧುರಂಧರ್ 2’ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ‘ಟಾಕ್ಸಿಕ್’!’
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಸಿನಿಮಾದ ಇತರೆ ರಾಜ್ಯಗಳ ಬಿಡುಗಡೆ ಹಕ್ಕುಗಳು ದಾಖಲೆ ಮೊತ್ತಕ್ಕೆ…
Read More » -

ಬೆಳ್ಳಿಪರದೆಗೆ ‘ವೀರ ಕಂಬಳ’; ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಟನೆ
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮಹತ್ವಾಕಾಂಕ್ಷೆಯ ಚಿತ್ರ ‘ವೀರ ಕಂಬಳ’ ಇದೇ ಫೆಬ್ರವರಿ 27ರಂದು ತೆರೆಗೆ ಬರಲು ಸಿದ್ಧವಾಗಿದ್ದು, ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ…
Read More » -

ಅಮ್ಮನ ಕನಸಿನಂತೆ ‘ಡಾಕ್ಟರ್’ ಪದವಿ ಪಡೆದ ಲಕ್ಕಿ ಬ್ಯೂಟಿ ಶ್ರೀಲೀಲಾ!
ಕನ್ನಡದ ‘ಕಿಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ಇಂದು ಟಾಲಿವುಡ್ ಮತ್ತು ಬಾಲಿವುಡ್ ಮಟ್ಟಕ್ಕೆ ಬೆಳೆದಿರುವ ನಟಿ ಶ್ರೀಲೀಲಾ ಅಧಿಕೃತವಾಗಿ ‘ಡಾಕ್ಟರಮ್ಮ’ ಆಗಿದ್ದಾರೆ. ಬೆಳ್ಳಿತೆರೆಯ ಮೇಲೆ…
Read More » -

ಟಾಕ್ಸಿಕ್’ ಚಿತ್ರಕ್ಕೆ ಬಿಡದ ಗ್ರಹಣ; ಕ್ರೈಸ್ತ ಒಕ್ಕೂಟದಿಂದ ದೂರು!
ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳ ಸುಳಿಗೆ ಸಿಲುಕಿದೆ. ಇತ್ತೀಚೆಗಷ್ಟೇ ಮಹಿಳಾ ಒಕ್ಕೂಟಗಳಿಂದ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ, ಈಗ ರಾಷ್ಟ್ರೀಯ…
Read More » -

ಇಡಾ ಚಿನ್ನೇ… ರಂಗಣ್ಣ ಮತ್ತೆ ಬರ್ತಿದ್ದಾನೆ! ‘ಆವೇಶಂ 2’ ಸಿನಿಮಾ ಘೋಷಣೆ
ಮಲಯಾಳಂ ಚಿತ್ರರಂಗದ ‘ಫಾಫಾ’ ಎಂದೇ ಕರೆಯಲ್ಪಡುವ ಫಹಾದ್ ಫಾಸಿಲ್ ಅವರ ಕೆರಿಯರ್ನಲ್ಲಿ ‘ರಂಗ’ ಎಂಬ ಪಾತ್ರ ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. 2024ರಲ್ಲಿ ತೆರೆಕಂಡ ‘ಆವೇಶಂ’ ಸಿನಿಮಾದಲ್ಲಿ ಬೆಂಗಳೂರಿನ…
Read More » -

ಸ್ಯಾಂಡಲ್ವುಡ್ ಸುಂದರಿಯರ ಫಿಟ್ನೆಸ್ ಗುಟ್ಟು..! ನಟಿಯರ ಡಯಟ್ ಡೈರಿ..!
ಸಿನಿಮಾ ಪರದೆಯ ಮೇಲೆ ನಾಯಕಿಯರು ಮಲ್ಲಿಗೆಯಂತೆ ಸುಂದರವಾಗಿ, ಮಿಂಚಿನಂತೆ ವೇಗವಾಗಿ ಕಾಣುವುದನ್ನು ನೋಡಿ ನಾವೆಲ್ಲರೂ ಬೆರಗಾಗುತ್ತೇವೆ. ಆದರೆ ಈ ಸೌಂದರ್ಯದ ಹಿಂದೆ ಕೇವಲ ಮೇಕಪ್ ಇಲ್ಲ, ಬದಲಾಗಿ…
Read More » -

ಸೆಲ್ಫಿ ಕೊಡೋದ್ರಲ್ಲೇ ಬ್ಯುಸಿ ಆದ ಗಿಲ್ಲಿ ನಟ..!ಸೆಲೆಬ್ರಿಟಿಗಳ ಮನೆಯಲ್ಲಿ ಗಿಲ್ಲಿ ಹವಾ!
ಬಿಗ್ ಬಾಸ್ ಕನ್ನಡ 11ರ ಟ್ರೋಫಿ ಗೆದ್ದ ನಂತರ ಗಿಲ್ಲಿ ನಟರಾಜ್ ಅವರ ಜನಪ್ರಿಯತೆ ಗಗನಕ್ಕೇರಿದೆ. ಒಂದೂವರೆ ತಿಂಗಳ ಹಿಂದೆ ಸಾಮಾನ್ಯ ಯುವಕನಾಗಿ ಮನೆ ಪ್ರವೇಶಿಸಿದ್ದ ನಟರಾಜ್,…
Read More » -

ಪ್ರಭಾಸ್ ಚಿತ್ರದಿಂದ ಪ್ರಕಾಶ್ ರಾಜ್ ಔಟ್! ನಿರ್ದೇಶಕ ಸಂದೀಪ್ ವಂಗಾ ಜೊತೆ ಕಿರಿಕ್?
ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತು ಸೌತ್ ಸೂಪರ್ ಸ್ಟಾರ್ ಪ್ರಭಾಸ್ ಕಾಂಬಿನೇಷನ್ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಇದೀಗ ನಿರಾಸೆಯ ಸುದ್ದಿಯೊಂದು ಕೇಳಿಬಂದಿದೆ. ‘ಅನಿಮಲ್’ ಖ್ಯಾತಿಯ ನಿರ್ದೇಶಕ…
Read More » -

ಅಭಿಷೇಕ್ 50ನೇ ಬರ್ತ್ಡೇಗೆ ಐಶ್ವರ್ಯಾ ಭಾವುಕ ಪೋಸ್ಟ್; ವಿಚ್ಛೇದನ ವದಂತಿಗೆ ಬ್ರೇಕ್!
ಬಾಲಿವುಡ್ನ ಜನಪ್ರಿಯ ನಟ ಅಭಿಷೇಕ್ ಬಚ್ಚನ್ ಇಂದು ತಮ್ಮ 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಮೈಲಿಗಲ್ಲಿನ ಸಂದರ್ಭದಲ್ಲಿ ಅವರ ಪತ್ನಿ ಐಶ್ವರ್ಯಾ ರೈ ಬಚ್ಚನ್ ಹಂಚಿಕೊಂಡಿರುವ…
Read More » -

ನಿರ್ಮಾಪಕರ ದೂರಿಗೆ ಬೆದರಿದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ; ಚಂದ್ರಚೂಡ್ಗೆ ಸಂಕಷ್ಟ
ಖ್ಯಾತ ನಟ ಹಾಗೂ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ರ ನಿರ್ಮಾಪಕರ ವಿರುದ್ಧ ಅಸಂವಿಧಾನಿಕ ಪದಬಳಕೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಉಪ್ಪಾರಪೇಟೆ…
Read More » -

ಮಂತ್ರಾಲಯ ದಿವ್ಯ ಚರಿತ್ರೆ; ಖ್ಯಾತ ನಂತರ ಸಮ್ಮುಖದಲ್ಲಿ ಸಜ್ಜಾಗಿದೆ “ರಾಯರ ದರ್ಶನ”!
ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ಕೋಟ್ಯಂತರ ಭಕ್ತರಿಗಾಗಿ “ರಾಯರ ದರ್ಶನ” ಎಂಬ ಅದ್ಭುತ ದೃಶ್ಯ ಕಾವ್ಯವೊಂದು ಸಿದ್ಧವಾಗುತ್ತಿದೆ. ಶ್ರೀ ಲಕ್ಷ್ಮೀ ಗಣೇಶ ಪ್ರೊಡಕ್ಷನ್ ಮತ್ತು ದಿ ನ್ಯೂ…
Read More » -

ಚಂದನವನಕ್ಕೆ ‘ಯಾರೇ ನೀನು ಚೆಲುವೆ’ ಸಂಗೀತಾ ಕಂಬ್ಯಾಕ್..!
ಕನ್ನಡ ಚಿತ್ರರಂಗದ ಎವರ್ಗ್ರೀನ್ ಸುಂದರಿ, ‘ಯಾರೇ ನೀನು ಚೆಲುವೆ’ ಖ್ಯಾತಿಯ ನಟಿ ಸಂಗೀತಾ ಮಾಧವನ್ ಬರೋಬ್ಬರಿ 25 ವರ್ಷಗಳ ನಂತರ ಮತ್ತೆ ಚಂದನವನಕ್ಕೆ ಮರಳಿ ಬಂದಿದ್ದಾರೆ. 1998ರಲ್ಲಿ…
Read More » -

ಸಿಸಿಎಲ್ ಸಂಭ್ರಮದಲ್ಲಿ ಮೆಣಸಿನಕಾಯಿ ಯಾಕೆ?ಕಿಚ್ಚ ಸುದೀಪ್ ಮಾರ್ಮಿಕ ನುಡಿ
ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಚಿತ್ರರಂಗದ ಪ್ರಮುಖರು ಹಾಗೂ ರಾಜಕೀಯ ಗಣ್ಯರ ವಿರುದ್ಧ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.…
Read More » -

ಜೋಗಿ ಪ್ರೇಮ್ vs ಕನಕಪುರ ಶ್ರೀನಿವಾಸ್; ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಜೋಗಿ’
ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಸುದ್ದಿಗೋಷ್ಠಿಯೊಂದರಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗಳು ಈಗ ಕಾನೂನು ಸಮರದ ರೂಪ ಪಡೆದಿವೆ. ನಿರ್ದೇಶಕ ಜೋಗಿ ಪ್ರೇಮ್, ಪವರ್ ಸ್ಟಾರ್ ಪುನೀತ್…
Read More » -

ಮಗಳ ಮದುವೆ ಬಗ್ಗೆ ಸುಂದರ್ ರಾಜ್ ಪ್ರತಿಕ್ರಿಯೆ; ಮೇಘನಾ ನಿರ್ಧಾರಕ್ಕೆ ತಂದೆಯ ಬೆಂಬಲ
ಕನ್ನಡ ಚಿತ್ರರಂಗದ ನಟಿ ಮೇಘನಾ ರಾಜ್ ಅವರ ಎರಡನೇ ಮದುವೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಅವರ ತಂದೆ, ಹಿರಿಯ ನಟ ಸುಂದರ್ ರಾಜ್ ಅವರು…
Read More » -

ಜೈಲಲ್ಲೇ ದಾಸನ ಜನ್ಮದಿನ;ಆರ್.ಆರ್ ನಗರದಲ್ಲಿಲ್ಲ ‘ಡಿ’ ಹವಾ..!
ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ 49ನೇ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್,…
Read More » -

ಮೈಸೂರು ಡಿಸಿ ಆಫೀಸ್ ಮುಂದೆ ರಜತ್ ದರ್ಬಾರ್;ಕರ್ನಾಟಕ ಸೇನಾ ಪಡೆ ಗರಂ
ಬಿಗ್ ಬಾಸ್ ಖ್ಯಾತಿಯ ನಟ ರಜತ್ ಕಿಶನ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೀಡಾಗಿದ್ದ ರಜತ್, ಮೈಸೂರಿನ…
Read More » -

ಜನ ನಾಯಗನ್’ ರಿಲೀಸ್ ಗೊಂದಲ; ರಿವ್ಯೂ ಕಮಿಟಿ ಮೊರೆ ಹೋದ ಚಿತ್ರತಂಡ?
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಯ ವಿಳಂಬ ಇದೀಗ ಚಿತ್ರರಂಗದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಲು ವಿಳಂಬ ಮಾಡಿದ…
Read More » -

ಐಮ್ಯಾಕ್ಸ್ ಕಚೇರಿ ಮುಂದೆ ರಾಜಮೌಳಿ ಧರಣಿ? ಅಚ್ಚರಿಯ ನಿರ್ಧಾರ ಕೈಗೊಂಡ ಜಕ್ಕಣ್ಣ!
ಭಾರತದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಸಿನಿಮಾ ಪ್ರೇಕ್ಷಕರಿಗಾಗಿ ಹೊಸದೊಂದು ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ತಮ್ಮ ಸಿನಿಮಾಗಳಲ್ಲಿ ತಾಂತ್ರಿಕತೆಗೆ ಹೆಚ್ಚಿನ ಒತ್ತು ನೀಡುವ ಅವರು, ಇದೀಗ ಭಾರತದಲ್ಲಿ…
Read More » -

ಜೈಲಿನಿಂದ ಬಂದರೂ ಬದಲಾಗದ ರಜತ್;ಡಿಸಿ ಕಚೇರಿ ಮುಂದೆ ಸಿಗರೇಟ್ ಸೇದಿ ಪೋಸ್
ಬಿಗ್ ಬಾಸ್ ಖ್ಯಾತಿಯ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿ ಜೈಲು ಪಾಲಾಗಿದ್ದ ಇವರು, ಈಗ ಮೈಸೂರಿನ ಪಾರಂಪರಿಕ ಕಟ್ಟಡವಾದ…
Read More » -

ಸ್ಯಾಂಡಲ್ವುಡ್ಗೆ ಬರ್ತಿದ್ದಾನೆ ಹೊಸ ಸೈನಿಕ : ಸಿಪಿವೈ ಪುತ್ರ ಧ್ಯಾನ್ ಗ್ರ್ಯಾಂಡ್ ಎಂಟ್ರಿ..!
ಹೈಟೆಕ್ ‘ಸೈನಿಕ’ನ ಲಾಂಚಿಂಗ್ಗೆ ಕೌಂಟ್ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್ವುಡ್ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…
Read More » -

ಯಶ್ ‘ರಾವಣ’ನಿಗೆ ಮಹೇಶ್ ಬಾಬು ‘ರಾಮ’ನೇ ಎದುರಾಳಿ; ಮತ್ತೊಂದು ರಾಮಾಯಣ!
ಭಾರತೀಯ ಚಿತ್ರರಂಗದಲ್ಲಿ ‘ರಾಮಾಯಣ’ದ ಅಲೆ ಎದ್ದಿದ್ದು, ದಕ್ಷಿಣ ಭಾರತದ ಇಬ್ಬರು ಸೂಪರ್ಸ್ಟಾರ್ಗಳ ನಡುವೆ ಬಾಕ್ಸ್ ಆಫೀಸ್ ಹಣಾಹಣಿ ಏರ್ಪಡುವ ಲಕ್ಷಣಗಳು ಕಾಣುತ್ತಿವೆ. ರಣಬೀರ್ ಕಪೂರ್ ರಾಮನಾಗಿ ಮತ್ತು…
Read More » -

ನಟ ದರ್ಶನ್ ಮನೆಯೂಟದ ಆಸೆಗೆ ಬ್ರೇಕ್ ಬೀಳುತ್ತಾ? ವಾದಕ್ಕೆ ಸಿಗದ ಪೂರಕ ಬೆಂಬಲ!
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ಮನೆ ಊಟ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ತೀವ್ರಗೊಂಡಿದೆ. ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ…
Read More » -

ಒಂದಾಯ್ತು ರೌಡಿ ಬೇಬಿ ಜೋಡಿ;ಧನುಷ್ ‘ಡಿ55’ ಚಿತ್ರಕ್ಕೆ ಸಾಯಿ ಪಲ್ಲವಿ ಆನ್ಬೋರ್ಡ್
ರೌಡಿ ಬೇಬಿ’ ಮೂಲಕ ಸಂಚಲನ ಸೃಷ್ಟಿಸಿದ್ದ ಧನುಷ್ ಮತ್ತು ಸಾಯಿ ಪಲ್ಲವಿ ಜೋಡಿ ಈಗ ಎಂಟು ವರ್ಷಗಳ ಬಳಿಕ ಮತ್ತೆ ಬೆಳ್ಳಿಪರದೆ ಮೇಲೆ ಒಂದಾಗುತ್ತಿದೆ. ಧನುಷ್ ನಟನೆಯ…
Read More » -

‘ಮಿಲನ’ ಸುಂದರಿ ಅಂಜಲಿ ಲುಕ್ಗೆ ನೆಟ್ಟಿಗರು ಶಾಕ್; ಬಾಡಿ ಶೇಮಿಂಗ್ಗೆ ಗುರಿಯಾದ ಪಾರ್ವತಿ ಮೆನನ್
ಬೆಂಗಳೂರು: ಚಿತ್ರರಂಗ ಅಂದಮೇಲೆ ಅಲ್ಲಿ ಹೊಗಳಿಕೆ ಎಷ್ಟು ಸಹಜವೋ, ತೆಗಳಿಕೆಯೂ ಅಷ್ಟೇ ವೇಗವಾಗಿ ಇರುತ್ತದೆ. ಸೌಂದರ್ಯವೇ ಬಂಡವಾಳವಾಗಿರುವ ಗ್ಲಾಮರ್ ಲೋಕದಲ್ಲಿ ನಟ-ನಟಿಯರ ದೇಹತೂಕದಲ್ಲಿ ಸ್ವಲ್ಪ ಏರುಪೇರಾದರೂ ಸಾಕು,…
Read More » -

ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್!
ಮಾರ್ಚ್ 19ಕ್ಕೆ ಮಹಾ ಸಮರ; ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್! ಸ್ಯಾಂಡಲ್ವುಡ್ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಮತ್ತು…
Read More » -

ಪ್ರಿನ್ಸ್ ಮಗಳ ರಾಯಲ್ ವಾಕ್: ರ್ಯಾಂಪ್ ಮೇಲೆ ಸಿತಾರಾ ಘಟ್ಟಮನೇನಿ ಮಿಂಚಿಂಗ್
ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಮಗಳು ಸಿತಾರಾ ಘಟ್ಟಮನೇನಿ ಈಗ ಕೇವಲ ‘ಸ್ಟಾರ್ ಕಿಡ್’ ಮಾತ್ರವಲ್ಲ, ಗ್ಲಾಮರ್ ಲೋಕದ ಉದಯೋನ್ಮುಖ ತಾರೆ. ಇತ್ತೀಚೆಗೆ…
Read More » -

ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಫೆ.6ಕ್ಕೆ ರಿಲೀಸ್; ಸಸ್ಪೆನ್ಸ್ ಥ್ರಿಲ್ಲರ್ ಕಹಾನಿ!
ಬಿಗ್ ಬಾಸ್ ಖ್ಯಾತಿಯ ಹಾಸ್ಯ ನಟ ಗಿಲ್ಲಿ ನಟ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಸರ್ಕಾರಿ ಶಾಲೆ H8’ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರವು ಫೆಬ್ರವರಿ 6ರಂದು…
Read More » -

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ; ರಾಮ್ಚರಣ್-ಉಪಾಸನಾ ದಂಪತಿಗೆ ಅವಳಿ ಮಕ್ಕಳ ಜನನ
ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್ಚರಣ್ ಮತ್ತು ಉಪಾಸನಾ ದಂಪತಿಯ ಬಾಳಲ್ಲಿ ಸಂಭ್ರಮದ ಕ್ಷಣಗಳು ಬಂದಿವೆ. ಮದುವೆಯಾದ ಅನೇಕ ವರ್ಷಗಳ ನಂತರ ಎರಡು ವರ್ಷಗಳ ಹಿಂದೆ…
Read More » -

ಗ್ಲಾಮರ್ ಡೋಸ್ ಫುಲ್ ಆನ್.. ಹಾರ್ಟ್ ಬೀಟ್ ಹೆಚ್ಚಿಸಿದ ಶರಣ್ಯ..!
-ಬೋಲ್ಡ್ ಲುಕ್ನಲ್ಲಿ ನಟಿ ಶರಣ್ಯ ಶೆಟ್ಟಿ ಕ್ಯಾಮರಾಗೆ ಸಖತ್ ಫೋಸ್ ನೀಡಿ ಗಮನ ಸೆಳೆದಿದ್ದಾರೆ. ಸ್ಟೈಲಿಶ್ ಔಟ್ಫಿಟ್, ಆತ್ಮವಿಶ್ವಾಸ ತುಂಬಿದ ಅಟಿಟ್ಯೂಡ್ ಮತ್ತು ಎಕ್ಸ್ಪ್ರೆಷನ್ಗಳೊಂದಿಗೆ, ಕ್ಯಾಮರಾ ಎದುರು…
Read More » -

ಫಿಲ್ಮ್ ಫೆಸ್ಟಿವಲ್ನಲ್ಲಿ ಪ್ಯಾಲೆಸ್ತೈನ್ ಸಿನಿಮಾಗೆ ತಡೆ ; ಪರ ವಿರೋಧದ ಚರ್ಚೆ
ಬೆಂಗಳೂರು: ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಆರಂಭವಾಗಿದೆ, ಆದರೆ ಈ ವರ್ಷ ಪ್ಯಾಲೆಸ್ತೈನ್ ದೇಶದ ಜನರ ಸಂಕಷ್ಟದ ಕಥೆಗಳನ್ನು ಹೇಳುವ ಸಿನಿಮಾಗಳಿಗೆ ತಡೆ ನೀಡಲಾಗಿದೆ. ಕೇಂದ್ರ ಮಾಹಿತಿ ಮತ್ತು…
Read More » -

ನನ್ನ ಆಹಾರ ನನ್ನ ಆಯ್ಕೆ, ಜಾತಿ ಸಮುದಾಯ ಎಳೆದು ತರೋದು ಬೇಸರವಾಗುತ್ತೆ; ಡಾಲಿ ಧನಂಜಯ್
ಬೆಂಗಳೂರು : ನಟ ಡಾಲಿ ಧನಂಜಯ್ ಮಾಂಸಾಹಾರ ಸೇವಿಸಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ , ನನ್ನ ಆಹಾರ ನನ್ನ ಆಯ್ಕೆ…
Read More » -

ತಾಯಿ ಹುಟ್ಟುಹಬ್ಬಕ್ಕೆ ಜಿರಾಫೆಗಳನ್ನು ದತ್ತು ಪಡೆದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಹಾಗೂ ಪರಿಸರ ಸಚಿವ ಪವನ್ ಕಲ್ಯಾಣ್ ವಿಶಾಖಪಟ್ಟಣದಲ್ಲಿ ವನ್ಯಜೀವಿ ಸಂರಕ್ಷಣೆಯ ಬಗ್ಗೆ ತಮ್ಮ ಅಪಾರ ಉತ್ಸಾಹವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ . ಅವರ…
Read More » -

ಹಾಟ್ ಲುಕ್ನಲ್ಲಿ ಬಿಸಿ ಏರಿಸಿದ ದಿಶಾ ಮೈಮಾಟ..
ಬಾಲಿವುಡ್ ನಟಿ ದಿಶಾ ಪಟಾಣಿ ತಮ್ಮ ಇತ್ತೀಚಿನ ಹಾಟ್ ಲುಕ್ನಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆದಿದ್ದಾರೆ. ಸ್ಟೈಲಿಷ್ ಡ್ರೆಸ್, ಆತ್ಮವಿಶ್ವಾಸದ ಪೋಸ್ಗಳು ಹಾಗೂ ಫಿಟ್ ಫಿಗರ್ನೊಂದಿಗೆ…
Read More » -

ಮಾಸ್ ಅವತಾರದಲ್ಲಿ ರಾಜ್ ಬಿ ಶೆಟ್ಟಿ.. ! ‘ರಕ್ಕಸಪುರದೊಳ್’ ಟ್ರೈಲರ್ ರಿಲೀಸ್
ಸ್ಯಾಂಡಲ್ವುಡ್ ನಲ್ಲಿ ತಮ್ಮದೇ ಆದ ನಟನಾ ಶೈಲಿಯಿಂದ ಗುರುತಿಸಿಕೊಂಡಿರುವ ರಾಜ್ ಬಿ ಶೆಟ್ಟಿ, ಒಂದೇ ಮಾದರಿಯ ಪಾತ್ರಗಳಿಗೆ ಸೀಮಿತವಾಗದೆ ವಿಭಿನ್ನ ಪ್ರಯೋಗಗಳಿಗೆ ಸದಾ ಸಿದ್ಧರಾಗಿರುವ ನಟ. ಹೀರೋ,…
Read More » -

‘ಧುರಂಧರ್’ ಸಿನಿಮಾ ನಟ ನದೀಮ್ ಖಾನ್ ಬಂಧನ: ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳದ ಆರೋಪ
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿರುವ ‘ಧುರಂಧರ್’ ಸಿನಿಮಾದ ಕಲಾವಿದ ನದೀಮ್ ಖಾನ್ ಅವರನ್ನು ಲೈಂಗಿಕ ಕಿರುಕುಳ ಹಾಗೂ ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಡಕಾಯಿತ್ ರೆಹಮಾನ್…
Read More » -

ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಡಾಲಿ; ತಂದೆ ಆಗುತ್ತಿರುವ ಸಂಭ್ರಮದಲ್ಲಿ ಧನಂಜಯ್
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ‘ಡಾಲಿ’ ಧನಂಜಯ್ ತಮ್ಮ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ. ಅಪ್ಪಟ ಪ್ರತಿಭೆಯ ಮೂಲಕ ಮನೆಮಾತಾಗಿರುವ ಧನಂಜಯ್ ಶೀಘ್ರದಲ್ಲೇ…
Read More » -

ಸ್ಮೃತಿ ಮಂಧಾನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಬಾಲ್ಯದ ಗೆಳೆಯ
ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಮದುವೆ ಯಾಕೆ ರದ್ದಾಯಿತು ಎಂಬ ಕುತೂಹಲಕ್ಕೆ ಈಗ ಸ್ಫೋಟಕ ತಿರುವು…
Read More » -

ಸಿಎಂ ಸಿದ್ದರಾಮಯ್ಯಗೆ ‘ಲ್ಯಾಂಡ್ ಲಾರ್ಡ್’ ಆಮಂತ್ರಣ
ಬೆಂಗಳೂರು: ‘ದುನಿಯಾ’ ವಿಜಯ್ ನಟನೆಯ ಬಹುನಿರೀಕ್ಷಿತ “ಲ್ಯಾಂಡ್ ಲಾರ್ಡ್” ಸಿನಿಮಾ ಈಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದೆ. ಶನಿವಾರ ಸಿಎಂ ಅವರನ್ನು ಭೇಟಿಯಾದ ನಟ…
Read More » -

ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರ ಹಾಕಿ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸಿಎಂ ಸನ್ಮಾನ ಮಾಡಿದ್ದಾರೆ.…
Read More » -

ಯೋಧರಿಂದ ರೈತರವರೆಗೆ ಎಲ್ಲರ ಪ್ರೀತಿ ಕಂಡು ಗಿಲ್ಲಿ ನಟ ಭಾವುಕ: ವಿಶೇಷ ಧನ್ಯವಾದ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ, ತಮ್ಮ ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ಅತ್ಯಂತ ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ…
Read More » -

ಬೋಲ್ಡ್ ಲುಕ್ + ಸ್ಮೈಲ್ = ರಕುಲ್ ಪ್ರೀತ್ ಸಿಂಗ್ ಮ್ಯಾಜಿಕ್..!
ಸ್ಟೈಲಿಶ್ ಲುಕ್ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ರಕುಲ್ ಪ್ರೀತ್ ಸಿಂಗ್ ತಮ್ಮ ಗ್ಲಾಮರ್ನಿಂದ ಮತ್ತೆ ಎಲ್ಲರ ಗಮನ ಸೆಳೆದಿದ್ದಾರೆ. ಫ್ಯಾಷನ್ಬಲ್ ಔಟ್ಫಿಟ್, ಪರಿಪೂರ್ಣ ಫಿಟ್ ಮತ್ತು…
Read More » -

ಬಿಗ್ ಬಾಸ್ 12ಕ್ಕೆ ತೆರೆ: ಕಿಚ್ಚ ಸುದೀಪ್ ಟ್ವೀಟ್ ವೈರಲ್
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇಂದು ಮುಕ್ತಾಯಗೊಳ್ಳುತ್ತಿದೆ. ಸುಮಾರು 112 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಅದ್ಭುತ…
Read More » -

ಸೂಪರ್ ಸ್ಟಾರ್ ರಜನಿಕಾಂತ್ಗೆ 75ರ ಸಂಭ್ರಮ: ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿ ವಿವಿಧ ರಂಗಗಳ ಗಣ್ಯಾತೀಗಣ್ಯರು ಶುಭ ಕೋರಿದ್ದಾರೆ.. ಪ್ರಧಾನಿ ನರೇಂದ್ರ…
Read More » -

ಶಿರಡಿ ಸಾಯಿಬಾಬಾಗೆ ಭೇಡಿ ನೀಡಿದ ಕನ್ನಡದ ಹಿರಿಯ ನಟಿ ಮಾಲಾಶ್ರೀ
ಕನ್ನಡದ ಹಿರಿಯ ನಟಿ ಮಾಲಾಶ್ರೀ ಅವರು ಕುಟುಂಬ ಸಮೇತರಾಗಿ ಆಂಧ್ರ ಪ್ರದೇಶದಲ್ಲಿರುವ ಶ್ರೀ ಶಿರಡಿ ಬಾಬಾಗೆ ಪೂಜೆ ಸಲ್ಲಿಸಿದ್ದಾರೆ.. ಶಿರಡಿ ಸಾಯಿಬಾಬಾಗೆ ಚಿನ್ನದ ಉಡುಗೊರೆ ನೀಡಿದ್ದಾರೆ.. ಮಗಳ…
Read More » -

ನಿರ್ಮಾಣ ಸಂಸ್ಥೆ ಎವಿಎಂ ಸ್ಟುಡಿಯೋಸ್ನ ನಿರ್ಮಾಪಕ ಎವಿಎಂ ಸರವಣನ್ ನಿಧನ
ಚೆನ್ನೈ: ತಮಿಳು ಚಲನಚಿತ್ರೋದ್ಯಮದ ಶಿಲ್ಪಿ, ನಿರ್ಮಾಣ ಸಂಸ್ಥೆಯ ಎವಿಎಂ ಸ್ಟುಡಿಯೋಸ್ನ ಮಾಲೀಕ ಎಂ. ಸರವಣನ್ (86 ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಾವನ್ನಪ್ಪಿದ್ದಾರೆ.. ಸರವಣನ್…
Read More » -

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್ ಸಾಗರ್ ಸಾವು
ಕನ್ನಡದ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಸಿನಿಮಾ ಚಿತ್ರೀಕರಣದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.. ಪಾತ್ರಧಾರಿ ಎಂಬ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಸಾವನ್ನಪ್ಪಿದ್ದಾರೆ.. ಸನಿಮಾ ಚಿತ್ರೀಕರಣದ ವೇಳೆ…
Read More » -

ನಿರ್ದೇಶಕ ರಾಜ್ ನಿಡಿಮೋರು ಜೋತೆ ಸಮಂತಾ ರುತ್ ಪ್ರಭು ಮದುವೆ
ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ಅವರ ಮದುವೆ ಇಂದು ಸರಳವಾಗಿ ನಡೆದಿದೆ.. ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಈಶಾ ಫೌಂಡೇಶನ್ನ ಲಿಂಗ ಭೈರವಿ ದೇವಸ್ಥಾನದಲ್ಲಿ…
Read More » -

ಇಹಲೋಕ ತ್ಯಾಜಿಸಿದ ಸ್ಯಾಂಡಲ್ವುಡ್ನ ಹಿರಿಯ ನಟ ಉಮೇಶ್
ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಹಿರಿಯ ನಟ ಎಂ.ಎಸ್ ಉಮೇಶ್ ಇಂದು ಇಹಲೋಕ ತ್ಯಾಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಉಮೇಶ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » -

ರಕ್ಷಿತಾ ಮದುವೆ ಆಗುವ ಹುಡುಗನಿಗೆ ಇರಬೇಕು ಲಕ್ಷಣಗಳು ಏನು ಗೊತ್ತಾ..?
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಮದುವೆ ಪ್ರಸ್ತಾಪ ಆಗಿದೆ.. ಮದುವೆ ಬಗ್ಗೆ ಬಿಗ್ ಬಾಸ್ ಅತಿಥಿಗಳು ನೀವು ಮದುವೆ ಆಗುವ ಹುಡುಗ ಹೇಗಿರಬೇಕು ಎಂದು ಕೇಳಿದ್ದಾರೆ..…
Read More » -

ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು- ರಮ್ಯಾ
ಬೆಂಗಳೂರು: ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಅಧಿಕಾರ ಹಂಚಿಕೆಯ ವಿಚಾರಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.. ಇದನ್ನು ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್…
Read More » -

ಬಾಲಿವುಡ್ನ ಸ್ಟಾರ್ ಹಿರಿಯ ನಟ ಧರ್ಮೇಂದ್ರ ನಿಧನ
ಬಾಲಿವುಡ್ನ ಖ್ಯಾತ ಹಿರಿಯ ನಟ ಧರ್ಮೇಂದ್ರ ಇಂದು ಉಸಿರು ಚೆಲ್ಲಿದ್ದಾರೆ.. 89 ವರ್ಷದ ಧರ್ಮೇಧ್ರ ಅವರು ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು…
Read More » -

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ: ಅನಾರೋಗ್ಯದ ಕಾರಣ ತಂದೆ ಆಸ್ಪತ್ರೆಗೆ ದಾಖಲು
ಮುಂಬೈ: ಟೀಂ ಇಡಿಯಾದ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಕಾರ್ಯಕ್ರಮ ಮುಂದೂಡಲಾಗಿದೆ.. ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ…
Read More » -

ಪ್ರಿಯಕರನ ಜೊತೆ ನಾಳೆ ಹಸೆಮಣೆ ಏರಲಿದ್ದಾರೆ ಸ್ಮೃತಿ ಮಂದಾನ
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿದ್ದಾರೆ.. ಪ್ರಿಯಕರ ಪಲಾಷ್ ಮುಚ್ಚಲ್ ಜೊತೆಗೆ ಹಸೆಮಣೆ ಏರೋಕೆ ಸಾಂಗ್ಲಿ ಸುಂದರಿ ಸಜ್ಜಾಗಿದ್ದು, ನಾಳೆ…
Read More » -

ಫ್ಯಾಷನ್ಗೆ ಫ್ಯೂಸ್ ಹಚ್ಚೋ ಲುಕ್.. ಹಾಟ್ನೆಸ್ಗೆ ನೂತನ ಡೆಫಿನಿಷನ್ – ರಾಕುಲ್ ಪ್ರೀತ್..!
ಸಖತ್ ಹಾಟ್ ಲುಕ್ ಕಾಣಿಸಿಕೊಂಡ ರಾಕುಲ್ ಪ್ರೀತ್ ಸಿಂಗ್.. ರಾಕುಲ್ಪ್ರೀತ್ ಸಿಂಗ್ ಇತ್ತೀಚಿಗೆ ಸಖತ್ ಹಾಟ್ ಲುಕ್ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ಮಂತ್ರಮುಗ್ಧಳನ್ನಾಗಿ ಮಾಡಿದ್ದಾರೆ. ಗ್ಲಾಮರಸ್ ಔಟ್ಫಿಟ್, ಆತ್ಮವಿಶ್ವಾಸ…
Read More » -

ಹಾಟ್ನೆಸ್ ಅಲರ್ಟ್! ದಿಶಾ again on fire!
-ದಿಶಾ ಪಟಾನಿಯ ಬೋಲ್ಡ್ ಲುಕ್ ಈಗ ನೆಟ್ಟಿಗರ ಮಧ್ಯೆ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಸ್ಟೈಲಿಷ್ ಮತ್ತು ಕಾನ್ಫಿಡೆಂಟ್ ಅಟ್ಟಿಟ್ಯೂಡ್, ಫ್ಯಾಷನ್ಗೆ ನೀಡಿರುವ ಧೈರ್ಯಶಾಲಿ ಟಚ್ ಹಾಗೂ…
Read More » -

ಶಿವಣ್ಣ-ಧನಂಜಯ್ 666 ಆಪರೇಷನ್ ಡ್ರೀಮ್ ಥಿಯೇಟರ್ನಲ್ಲಿ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್..!
666 ಆಪರೇಷನ್ ಡ್ರೀಮ್ ಥಿಯೇಟರ್ ಮೂಲಕ ಮತ್ತೆ ಕನ್ನಡಕ್ಕೆ ಬಂದ ಪ್ರಿಯಾಂಕಾ ಮೋಹನ್ ಪೋಸ್ಟರ್ ಹಾಗೂ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ‘666 ಆಪರೇಷನ್ ಡ್ರೀಮ್…
Read More » -

ಮಾಸ್ಕ್ ಧರಿಸಿ ಬಸವನಗುಡಿ ಕಡಲೆ ಕಾಯಿ ಪರಿಷೆಯಲ್ಲಿ ಸುತ್ತಾಡಿದ ರಚಿತಾ ರಾಮ್
ಬೆಂಗಳೂರು: ಸೆಲೆಬ್ರಿಟಿಗಳು ಕೆಲವೊಂದು ಬಾರಿ ಸಾಮಾನ್ಯರಂತೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಲು ಸಾಧ್ಯವಾಗುದಿಲ್ಲ. ಹೀಗಾಗಿ ಮುಖ ಕಾಣದಂತೆ ಮಾಸ್ಕ್ ಧರಿಸಿ ಬರಬೇಕಾಗುತ್ತದೆ.. ಇದೇ ರೀತಿ ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್…
Read More » -

ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ: ಐವರ ವಿರುದ್ಧ ಪುಷ್ಪಾ ದೂರು
ಕೊತ್ತಲವಾಡಿ ಸಿನಿಮಾ ನಿರ್ಮಾಪಕಿ, ನಟ ಯಶ್ ತಾಯಿ ಪುಪ್ಪ ಅವರು ಸಿನಿಮಾದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿನಿಮಾದ ಪಿಆರ್ಓ ಹರೀಶ್ ಅರಸು ಸೇರಿ ಐವರ ವಿರುದ್ಧ…
Read More » -

ಜೈಲಿನ ವಿಡಿಯೋ ಲೀಕ್ ಪ್ರಕರಣ: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟಿ ಧನ್ವೀರ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದ್ದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.. ಜೈಲಿನ ವಿಡಿಯೋವನ್ನು ದರ್ಶನ್ ಆಪ್ತ, ನಟ ಧನ್ವೀರ್…
Read More » -

ಕನ್ನಡ ನಟಿಗೆ ಕಿರುಕುಳ ಆರೋಪ; ರಿಯಲ್ ಎಸ್ಟೇಟ್ ಉದ್ಯಮಿ ಬಂಧನ
ಬೆಂಗಳೂರು: ಇತ್ತೀಚೆಗೆ ನಟಿಯರಿಗೆ ಕಿರುಕುಳ ನೀಡುತ್ತಿರುವ ಆರೋಪಗಳು ಹೆಚ್ಚಾಗುತ್ತಿವೆ.. ಇದೀಗ ಕನ್ನಡ ಕಿರುತೆರೆ ನಟಿಗೆ ಕಿರುಕುಳ ನೀಡಿದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ..…
Read More » -

ಧರ್ಮೇಂದ್ರ ಸಾವಿನ ಸುದ್ದಿ ಸುಳ್ಳು : ಹೇಮಾಮಾಲಿನಿ ಆಕ್ರೋಶ
ಮುಂಬೈ: ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾನದಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಪತ್ನಿ ಹಾಗೂ ನಟಿ…
Read More » -

ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
ಬೆಂಗಳೂರು: ಗಾಯಕಿ ಅನನ್ಯ ಭಟ್ ಅವರು ಹಸೆಮಣೆ ಏರಿದ್ದಾರೆ. ಇದೇ ನವೆಂಬರ್ 9 ರಂದು ತಿರುಪತಿಯಲ್ಲಿ ಕುಟುಂಬಸ್ಥರು, ಆಪ್ತ ಬಳಗದ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಆಸ್ಪತ್ರೆಗೆ ದಾಖಲು; ಅಣ್ಣನ ಆರೋಗ್ಯ ವಿಚಾರಿಸಿದ ರಜಿನಿ
ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಸತ್ಯನಾರಾಯಣ ಗಾಯಕ್ವಾಡ್ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಣ್ಣನ ಹಾರೈಕೆಗಾಗಿ ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ದೌಡಾಯಿಸಿ ಬಂದಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ರಜನಿಕಾಂತ್ ಅಣ್ಣ…
Read More » -

ಮದುವೆ ವಂದತಿಗೆ ರಶ್ಮಿಕಾ ಫುಲ್ಸ್ಟಾಪ್; ವಿಜಯ್ನನ್ನು ಮದುವೆಯಾಗ್ತೀನಿ ಎಂದ ರಶ್ಮಿಕಾ
ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ವಂದತಿಗಳಿಗೆ ನಟಿ ರಶ್ಮಿಕಾ ಫುಲ್ ಸ್ಟಾಪ್ ಇಟ್ಟಿದ್ದಾರೆ.. ದಿ ಗರ್ಲ್ಫ್ರೆಂಡ್ ಚಿತ್ರದ ಪ್ರಚಾರದ ಸಮಯದಲ್ಲಿ,…
Read More » -

ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್
ಬಾಲಿವುಡ್ ಸ್ಟಾರ್ ನಟರಾದ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗುವಿನ ಆಗಮನವಾಗದೆ.. ಈ ಸಂತೋಷದ ಸುದ್ದಿಯನ್ನು ಇನ್ಸ್ಟಾಗ್ರಾಂ ಮೂಲಕ ಇಬ್ಬರೂ ತಮ್ಮ ಪುಟ್ಟ…
Read More » -

ಕಲರ್ಸ್ ಕನ್ನಡದ ‘ಗಂಧದ ಗುಡಿ’ ಧಾರವಾಹಿಯಲ್ಲಿ ರವಿ ಕಾಳೆ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ಗಂಧದ ಗುಡಿ’ ಧಾರವಾಹಿಯಲ್ಲಿ ಶಿಶಿರ್ ಶಾಸ್ತ್ರಿ, ಭವಿಷ್ ಗೌಡ, ಸಂಜನಾ ಬುರ್ಲಿ ಸೇರಿದಂತೆ ದೊಡ್ಡ ತಾರಾಬಳಗ ಹೊಂದಿದೆ. ‘ಶ್ರೀ ಗಂಧದ…
Read More » -

ಕನ್ನಡ ಕಿರುತೆರೆಗೆ ನಟಿಗೆ ಗುಪ್ತಾಂಗದ ವಿಡಿಯೋ ಕಳುಹಿಸಿ ಕಿರುಕುಳ; ಆರೋಪಿ ಅರೆಸ್ಟ್
ಕನ್ನಡದ ಖ್ಯಾತ ಸೀರಿಯಲ್ ನಟಿಗೆ ಓರ್ವ ವ್ಯಕ್ತಿ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಲಾಗಿದೆ.. ಕಿರುತೆರೆ ನಟಿಗೆ ಫೇಸ್ಬುಕ್ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ…
Read More » -

ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ !!
ಕಲರ್ಸ್ ಕನ್ನಡ ಕನ್ನಡ ರಾಜ್ಯೋತ್ಸವವನ್ನು ತನ್ನ ಧಾರಾವಾಹಿಗಳಲ್ಲಿಯೂ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್…
Read More » -

ನಿಶ್ಚಿತಾರ್ಥದ ಕ್ಷಣಗಳು, ನಯನಿಕಾ ಜೊತೆ ಜೀವನದ ಕನಸು ನನಸು!
-ದಕ್ಷಿಣ ಭಾರತದ ಜನಪ್ರಿಯ ನಟ ಅಲ್ಲು ಅರ್ಜುನ್ ಅವರ ತಮ್ಮ ಮತ್ತು ನಟನಾಗಿರುವ ಅಲ್ಲು ಸಿರೀಶ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥವನ್ನು ನೆರವೇರಿಸಿಕೊಂಡಿದ್ದಾರೆ. 38ನೇ ವಯಸ್ಸಿನಲ್ಲಿ ಕೊನೆಗೂ ಜೀವನದ…
Read More » -

“ನಿಜವಾದ ಸೌಂದರ್ಯಕ್ಕೆ ಫಿಲ್ಟರ್ ಬೇಕಾಗೋದಿಲ್ಲ!”
-ಮೇಕಪ್ ಇಲ್ಲದಿದ್ದರೂ ವೈಷ್ಣವಿ ಗೌಡ ನಿಜವಾಗಿಯೂ ಸಖತ್ ಸೂಪರ್ ಕಾಣ್ತಾರೆ. ಅವರ ನೈಸರ್ಗಿಕ ಸೌಂದರ್ಯ, ಚಂದದ ನಗು ಮತ್ತು ಸರಳ ಧೋರಣೆ ಅವರನ್ನ ಇನ್ನಷ್ಟು ವಿಶೇಷವಾಗಿಸುತ್ತವೆ. ಕ್ಯಾಮೆರಾ…
Read More »




















































































































































