ಸಿನಿಮಾ
-

ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್- 1 ಟ್ರೇಲರ್ ಬಿಡುಗಡೆ
ಬೆಂಗಳೂರು: ಕನ್ನಡ ಬಹುನಿರೀಕ್ಷಿತ, ಪ್ಯಾನ್ ಇಂಡಿಯಾದ ದೊಡ್ಡ ಸಿನಿಮಾಗಳಲ್ಲಿ ಒಂದಾಗಿರುವ ಕಾಂತಾರ ಚಾಪ್ಟರ್-1 ಸಿನಿಮಾ ಟ್ರೈಲರ್ ಬಿಡುಗಡೆಯಾಗಿದೆ.. ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ಕಾಂತಾರ ಚಾಪ್ಟರ್-1…
Read More » -

ಕಿಚ್ಚ ಸುದೀಪ್ ವಿರುದ್ಧ ವೈಯಕ್ತಿಕ ನಿಂದನೆ -ಪೊಲೀಸ್ ಆಯುಕ್ತರಿಗೆ ದೂರು
ಬೆಂಗಳೂರು: ನಟ ಸುದೀಪ್ ಅವರನ್ನು ಟ್ರೋಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್…
Read More » -

ಯಶ್ ತಾಯಿ ಪುಷ್ಪ ವಿರುದ್ಧ ಸಂಭಾವನೆ ನೀಡಿಲ್ಲ ಎಂದು ನಟ ಮಹೇಶ್ ಗುರು ಆರೋಪ
ಬೆಂಗಳೂರು: ಸ್ಯಾಂಡಲ್ ವುಡ್ನ ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪ ಅವರ ನಿರ್ಮಾಣದ ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿದ್ದ ನಟ ಮಹೇಶ್, ಚಿತ್ರದ ನಿರ್ಮಾಪಕಿಯಾಗಿರುವ ಪುಷ್ಪ ಅವರು…
Read More » -

ದರ್ಶನ್ ಗೆ ಹೈಕೋರ್ಟ್ ಆದೇಶದ ಬಳಿಕವೂ ಸಿಗದ ಸವಲತ್ತು.. ಮತ್ತೆ ಕೋರ್ಟ್ ಮೊರೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಹೆಚ್ಚುವರಿ ದಿಂಬು, ಹಾಸಿಗ ಹಾಗೂ ಬೆಡ್ ಶೀಟ್ ನೀಡುವಂತೆ ಬೆಂಗಳೂರಿನ ಕೆಳ…
Read More » -

ದರ್ಶನ್ ಪತ್ನಿಗೆ ಅಸಭ್ಯ ಕಾಮೆಂಟ್ ಪ್ರಕರಣ; ವಿಜಯಲಕ್ಷ್ಮಿಗೆ 2ನೇ ನೋಟಿಸ್
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್ ಮಾಡಿದ್ದ ಪ್ರಕರಣ ಸಂಬಂಧ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು 2ನೇ ನೋಟಿಸ್ ಕಳಿಸಿದ್ದಾರೆ. ಘಟನೆ ಬಗ್ಗೆ ಹೇಳಿಕೆ…
Read More » -

ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ವಿಷ್ಣುವರ್ಧನ್ ಹಾಗೂ ಬಿ.ಸರೋಜಾದೇವಿ…
Read More » -

ನಿರ್ದೇಶಕ ಎಸ್.ನಾರಾಯಣ್ ವಿರುದ್ಧ ಎಫ್ ಐಆರ್ ದಾಖಲು
ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ…
Read More » -

ಬಳ್ಳಾರಿ ಜೈಲಿಗೆ ಶಿಫ್ಟ್ ಕೋರಿದ್ದ ಅರ್ಜಿ ವಜಾ: ದರ್ಶನ್ ಗೆ ಜೈಲಲ್ಲಿ ಸಿಗಲಿದೆ ಕನಿಷ್ಠ ಸವಲತ್ತು
ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್…
Read More » -

ನನಗೆ ವಿಷ ಕೊಟ್ಟುಬಿಡಿ: ಜಡ್ಜ್ ಮುಂದೆ ದರ್ಶನ್ ಮನವಿ
ನಂಗೆ ವಿಷ ಕೊಟ್ಟು ಬಿಡಿ. ಜೈಲು ನರಕ ಸಹಿಸಲು ಆಗ್ತಿಲ್ಲ. ಸುಮ್ನೆ ಹೀಗೆ ಟಾರ್ಚರ್ ಕೊಡೋ ಬದಲು, ವಿಷ ಕೊಟ್ಬಿಡಿ.. ವಿಷ ತಗೊಂಡು ಸಾಯ್ತೆನೆ ಎಂದು ಕೋರ್ಟ್ನಲ್ಲೇ…
Read More » -

ಮಲ್ಲಿಗೆ ಹೂವು ಇಟ್ಕೊಂಡಿದ್ದ ನಟಿ ನವ್ಯಾ ನಾಯರ್ ಗೆ 1.14 ಲಕ್ಷ ರೂ. ದಂಡ
ಓಣಂ ಹಬ್ಬದ ಆಚರಣೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದ ನಟಿ ನವ್ಯಾ ನಾಯರ್ ಜಾಜಿ ಮಲ್ಲಿಗೆ ಮುಡಿದಿದ್ದ ಕಾರಣ 1.14 ಲಕ್ಷ ದಂಡ ಕಟ್ಟಿದ್ದಾರೆ. ಮಲಯಾಳಂ ನಟಿ ನವ್ಯಾ ನಾಯರ್…
Read More » -

ಸೈಮಾ -2025; ಕಿಚ್ಚನಿಗೆ ಅತ್ಯುತ್ತಮ ನಟ ಪ್ರಶಸ್ತಿ
ದಕ್ಷಿಣ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025ರಲ್ಲಿ ಸ್ಯಾಂಡಲ್ ವುಡ್ ಬಾದ್ ಶಾಹ ನಟನೆಯ ಮ್ಯಾಕ್ಸ್ ಸಿನಿಮಾಗೆ ಅತ್ಯುತ್ತಮ ನಟ ಅವಾರ್ಡ್ ದೊರೆತಿದೆ. ಉಪೇಂದ್ರ ಅವರಿಗೆ ಅತ್ಯುತ್ತಮ…
Read More » -

ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡಿಗರಿಗೆ ಅವಮಾನ.. ಆಯೋಜಕರಿಗೆ ತರಾಟೆಗೆ ತೆಗೆದುಕೊಂಡ ಭೀಮ
ದುಬೈನಲ್ಲಿ ನಡೆಯುತ್ತಿರುವ ದಕ್ಷಿಣ ಭಾರತದ ಜನಪ್ರಿಯ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ನಟ ದುನಿಯಾ ವಿಜಯ್…
Read More » -

ನಟಿ ಭಾವನಾಗೆ ಹೆರಿಗೆ: ಅವಳಿ ಮಕ್ಕಳ ಪೈಕಿ ಒಂದು ಮಗು ಸಾವು
ಕನ್ನಡದ ಖ್ಯಾತ ನಟಿ ಭಾವನ ರಾಮಣ್ಣ ಅವರು ಐವಿಎಫ್ ಮೂಲಕ ತಾಯಿಯಾಗಿದ್ದು, ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆದರೆ 8 ತಿಂಗಳಿಗೆ ಹೆರಿಗೆಯಾದ ಹಿನ್ನೆಲೆ ಒಂದು ಮಗು…
Read More » -

ಫ್ಯಾಮಿಲಿ ಕೋರ್ಟಲ್ಲಿ ಕಾಣಿಸಿಕೊಂಡಿದ್ದೇಕೆ ಡಾರ್ಲಿಂಗ್ ಕೃಷ್ಣ..?
ಸ್ಯಾಂಡಲ್ವುಡ್ನ ನಟ ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡು ಶಾಕಿಂಗ್ ನೀಡಿದ್ದಾರೆ.. ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್ಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.…
Read More » -

ಬಿಗ್ ಬಾಸ್ ಕನ್ನಡ ಸೀಸನ್ 12ರ ಪ್ರೋಮೋ ರಿಲೀಸ್
ಕನ್ನಡದ ಬಾದಶಾಹ್ ಕಿಚ್ಚ ಸುದೀಪ್ ಹಬ್ಬದ ದಿನವೇ ಬಿಗ್ ಬಾಸ್ ವೀಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್ 12ರ ಹೊಸ ಪ್ರೋಮೋ ಸಹ ಬಿಡುಗಡೆಯಾಗಿದ್ದು, ಸುದೀಪ್…
Read More » -

ಶಿಲ್ಪಾ ಶೆಟ್ಟಿ ಅವರ ಬಾಸ್ಟಿನ್ ಬಾಂದ್ರಾ ರೆಸ್ಟೋರೆಂಟ್ ಮುಚ್ಚಲು ನಿರ್ಧಾರ
ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪ್ರತಿಷ್ಠಿತ ರೆಸ್ಟೋರೆಂಟ್ ಬಾಸ್ಟಿಯನ್ ಅನ್ನು ಮುಚ್ಚಲು ನಿರ್ಧರಿಸಿದ್ದಾರೆ.. ಮುಂಬೈನ ಬಾಂದ್ರಾದಲ್ಲಿರುವ ಬಾಸ್ಟಿಯನ್ ರೆಸ್ಟೋರೆಂಟ್ ಅನ್ನು ಮುಚ್ಚಲು ನಿರ್ಧರಿಸಿದ್ದು, ಈ…
Read More » -

ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕೆಂದು ಭಾರತಿ ವಿಷ್ಣುವರ್ಧನ್ ಮನವಿ
ಬೆಂಗಳೂರು: ಅಭಿನವ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ ವಿಚಾರ ಕಳೆದ ಕೆಲ ದಿನ ಗಳ ಹಿಂದೆ ಸಾಕಷ್ಟು ಚರ್ಚೆಯಾಗಿತ್ತು. ಏಕಾಏಕಿ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ…
Read More » -

ಸದ್ದಿಲ್ಲದೇ ಹಸೆಮಣೆ ಏರಲು ಸಜ್ಜಾದ ಉಪಾಧ್ಯಕ್ಷ
ಬೆಂಗಳೂರು: ಸ್ಯಾಂಡಲ್ ವುಡ್ ಕಾಮಿಡಿ ಆ್ಯಕ್ಟರ್ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜೆಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ…
Read More » -

ಅಭಿಮಾನ್ ಸ್ಟುಡಿಯೋ ವಾಪಸ್ಗೆ ಸರ್ಕಾರ ನಿರ್ಧಾರ
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಅಭಿಮಾನ್ ಸ್ಟುಡಿಯೋದ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಮೀನನ್ನು ಸರ್ಕಾರ ವಾಪಸ್ಸು…
Read More » -

ಗೌರಿ-ಗಣೇಶ ಹಬ್ಬದ ಪ್ರಯುಕ್ತ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ
ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜಾಮೀನು ಕ್ಯಾನ್ಸಲ್ ಮಾಡಿ ತೀರ್ಪು ಕೊಟ್ಟ ನಂತರ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7…
Read More » -

ಅನುಷ್ಕಾ ಅಭಿನಯದ ಘಾಟಿ ಚಿತ್ರಕ್ಕೆ ವಿತರಕಿ ಯಶ್ ತಾಯಿ ಪುಷ್ಪ..!
ನಟ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಕೊತ್ತಲವಾಡಿ ಸಿನಿಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ್ದು, ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ. ಯಶ್ ತಾಯಿಯ ಈ ನಡೆಯು…
Read More » -

ಸೆ.2ಕ್ಕೆ ಕಿಚ್ಚು ಸುದೀಪ್ ಹುಟ್ಟುಹಬ್ಬ; ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಪತ್ರ
ಬೆಂಗಳೂರು: ಸುದೀಪ್ ಹುಟ್ಟುಹಬ್ಬವೆಂದ್ರೆ ಅವರ ಅಭಿಮಾನಿಗಳಿಗೆ ಹಬ್ಬವೇ ಸರಿ.. ಅವರ ಫ್ಯಾನ್ಸ್ಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಾರೆ. ಈ ಸಲವೂ ಅವರ ಫ್ಯಾನ್ಸ್ ಹುಟ್ಟುಹಬ್ಬಕ್ಕಾಗಿ ಕಾದು ಕುಳಿತಿದ್ದರು. ಈ…
Read More » -

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಪರಿಣಿತಿ ಚೋಪ್ರಾ
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ಸಂಸದ ರಾಘವ್ ಚಡ್ಡಾ ಸಾಮಾಜಿಕ ಮಾಧ್ಯಮದಲ್ಲಿ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ನಟಿ ಪರಿಣಿತಿ ಚೋಪ್ರಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.…
Read More » -

ಸ್ಯಾಂಡಲ್ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್…
Read More » -

ಕಾನೂನಿನ ಮುಂದೆ ಎಲ್ಲರೂ ಸಮಾನರು; ನಟಿ ರಮ್ಯಾ ಪೋಸ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿ ಆದೇಶ ನೀಡಿದ್ದು, ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.…
Read More » -

‘ಸು ಫ್ರಮ್ ಸೋ’ ಸಿನಿಮಾ ಬಗ್ಗೆ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಪ್ರಶಂಸೆ
ಬೆಂಗಳೂರು: ಸು ಫ್ರಮ್ ಸೋ ಸಿನಿಮಾ ಜುಲೈ 25 ರಂದು ತೆರ ಮೇಲೆ ಬಂದಿದ್ದು, ಸಿನಿಮಾನ ನಾಗಾಲೋಟ ಮುಂದುವರಿದಿದೆ. ದಿನದಿಂದ ದಿನಕ್ಕೆ ಈ ಸಿನಿಮಾ ನೋಡುಗರ ಸಂಖ್ಯೆ…
Read More » -

ಮಲಯಾಳಂ ಖ್ಯಾತ ನಟ ಕಲಾಭವನ್ ನವಾಸ್ ನಿಧನ
ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಸಿನಿಮಾ ಚಿತ್ರೀಕರಣಕ್ಕಾಗಿ ಹೋಟೆಲ್ವೊಂದಲ್ಲಿ ತಂಗಿದ್ದು, ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರು ಶಂಕೆ ವ್ಯಕ್ತವಾಗಿದೆ. ಕಲಾಭವನ್ ನವಾಸ್ ಅವರು…
Read More » -

ಆತ್ಮಹತ್ಯೆಗೆ ಶರಣಾದ ಕಾಮಿಡಿ ಕಿಲಾಡಿ ಶೋ ಖ್ಯಾತಿಯ ಚಂದ್ರಶೇಖರ್
ಕನ್ನಡದ ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಕೆಲ ಕಾಲ ಕಾಣಿಸಿಕೊಂಡು …
Read More » -

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ- ಮೂವರು ಕಿಡಿಗೇಡಿಗಳ ಬಂಧನ
ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣದಲ್ಲಿ ಸೈಬರ್ ಠಾಣೆ ಪೊಲೀಸರು ಮೂವರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಹಾಗೂ ಚಿತ್ರದುರ್ಗ…
Read More » -

ಅದ್ಧೂರಿಯಾಗಿ ನಡೆದ ನಟಿ ಭಾವಣ ರಾಮಣ್ಣ ಸೀಮಂತ ಶಾಸ್ತ್ರ
ನಟಿ ಭಾವನಾ ರಾಮಣ್ಣ ಅವರ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಭಾವನ ಏಳು ತಿಂಗಳ ಗರ್ಭಿಣಿಯಾಗಿದ್ದು, ಸೀಮಂತ ಶಾಸ್ತ್ರ ದಾವಣಗೆರೆಯ ತಮ್ಮ ನಿವಾಸದಲ್ಲಿ ನಡೆದಿದೆ.. ಸೀಮಂತ ಶಾಸ್ತ್ರಕ್ಕೆ…
Read More » -

ಜನಪ್ರಿಯ ತೆಲುಗು ನಟ ಪಿಶ್ ವೆಂಕಟ್ ಇನ್ನಿಲ್ಲ
ಹೈದರಾಬಾದ್: ಜನಪ್ರಿಯ ತೆಲುಗು ನಟ ಪಿಶ್ ವೆಂಕಟ್ ಮೂತ್ರ ಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಶುಕ್ರವಾರ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.…
Read More » -

ಕನ್ನಡದ ಹಿರಿಯ ನಟಿ ಸರೋಜಾ ದೇವಿ ವಿಧಿವಶ
ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿರುವ ಬಹುಭಾಷಾ ಹಿರಿಯ ನಟಿ ಸರೋಜಾ ದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು…
Read More » -

750 ಸಿನಿಮಾಗಳಲ್ಲಿ ನಟಿಸಿದ್ದ ವಿಲಕ್ಷಣ ನಟ ಇನ್ನಿಲ್ಲ..!
ಹೈದ್ರಾಬಾದ್: ತೆಲಗು ಚಿತ್ರರಂಗದ ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ಭಾನುವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದ್ರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.…
Read More » -

ರಾಮ ಬಂಟ ಹನುಮನಾದ ಗಣೇಶ
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಂದು ಹುಟ್ಟಿದ ಹಬ್ಬದ ಸಂಭ್ರಮ, ಇದೇ ವೇಳೆ ಅವರ ಹೊಸ ಸಿನಿಮಾದ ಪೋಸ್ಟರ್ ಒಂದು ರಿಲೀಸ್ ಆಗಿದೆ. ಅದರಲ್ಲಿ ಗಣೇಶ್ ಅವರು…
Read More » -

ಯಡವಟ್ ರಾಣಿ ಪವಿತ್ರಾ ಗೌಡ – ಮೊದಲು ಉಬ್ಬಿ, ಬಳಿಕ ಕುಗ್ಗಿದ ಪವಿತ್ರಾ..!
ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾಗೌಡ ಹಿರಿಯ ಸಾಹಿತಿಯೊಬ್ಬರ ಹೇಳಿಕೆಯೊಂದನ್ನ ಅಪಾರ್ಥ ಮಾಡಿಕೊಂಡು ಇದೀಗ ಪೇಚಿಗೆ ಸಿಲುಕಿದ್ದಾರೆ. ಹಿರಿಯ ಸಾಹಿತಿ, ವಿಮರ್ಶಕರಾದ ಡಾ.ಎಂ.ಎಸ್. ಆಶಾದೇವಿ ಅವರ ಭಾಷಣದ ತುಣುಕೊಂದು…
Read More » -

ಜೊತೆ ಜೊತೆಯಲಿ ಭರತನಾಟ್ಯ ನೋಡಿದ್ರು ನಟ ದರ್ಶನ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಹೊಸ ಚಿತ್ರ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ…
Read More » -

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್; ಪರಿಸರ ಪ್ರೇಮಿಗಳಿಂದ ಆಕ್ಷೇಪ
ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು, ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರವೊಂದರ ಚಿತ್ರೀಕರಣ ದೇಗುಲದ ಆವರಣ ಮತ್ತು ಸುತ್ತಮುತ್ತ…
Read More » -

ಸಿನಿಮಾಗಾಗಿ ಕಾರು ಮಾರಾಟ; ನಟ ಅಜಯ್ ರಾವ್ ಮಗಳು ಕಣ್ಣಿರು
ಮಗಳಿಗಾಗಿ ಯುದ್ಧಕಾಂಡ ಸಿನಿಮಾ ನಿರ್ಮಿಸಿರುವುದಾಗಿ ಅಜೇಯ್ ರಾವ್ ಇತ್ತೀಚೆಗೆ ಹೇಳಿಕೊಂಡಿದ್ದರು. ಹಾಗೆಯೇ ಈ ಸಿನಿಮಾ ಮಾಡಲು ಸಾಕಷ್ಟು ಸಾಲ ಮಾಡಿಕೊಂಡಿದ್ದರ ಕುರಿತು ಮಾತನಾಡಿದ್ದರು. ಚಿತ್ರೀಕರಣದ ವೇಳೆ ಹಣದ…
Read More » -

ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ
ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, 5 ತಿಂಗಳು ಗಡುವಲ್ಲಿ ನಿನಗೆ ಒಳ್ಳೆಯದು…
Read More » -

ವೀರ ಚಂದ್ರಹಾಸ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » -

ಬಾಲಿವುಡ್ ಹಿರಿಯ ನಟ ಮನೋಜ್ ಕುಮಾರ್ ಇನ್ನಿಲ್ಲ
ಮುಂಬೈ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ನಿಧನಹೊಂದಿದ್ದಾರೆ. ಮನೋಜ್…
Read More » -

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ
ಕಾಪು: ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುನೀತ್…
Read More » -

ಸಲ್ಮಾನ್ ಖಾನ್ಗೆ ವಯಸ್ಸಾಯ್ತು; ಥೀಯಟರ್ ಕಡೆಗೆ ಬರ್ತಿಲ್ಲ ಪ್ರೇಕ್ಷಕರು
ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರ ತೋಪೆದ್ದಿದೆ. 200 ಕೋಟಿ ಬಜೆಟ್ನ ಚಿತ್ರ ಬಾಕ್ಸ್ ಆಫಿಸ್ನಲ್ಲಿ ಫೇಲ್ ಆಗಿದೆ. ಸಲ್ಮಾನ್ಗೆ ವಯಸ್ಸಾಯ್ತು ಅಂತ ಪ್ರೇಕ್ಷಕ ಥೀಯಟರ್ ಕಡೆ…
Read More » -

ವಶಿಷ್ಠ ಸಿಂಹನನ್ನು ಹಾಡಿ ಹೊಗಳಿದ ಮಿಲ್ಕಿ ಬ್ಯೂಟಿ..!
ಬೆಂಗಳೂರು: ಭಾರತೀಯ ಜನಪ್ರಿಯ ನಟಿ ಮಿಲ್ಕಿ ಬ್ಯೂಟಿ ತಮನ್ನಾ ಬಾಟಿಯಾ ಸ್ಯಾಂಡಲ್ ವುಡ್ ನಟ ವಶಿಷ್ಠ ಸಿಂಹನನ್ನು ಹಾಡಿ ಹೊಗಳಿದ್ದಾರೆ. ಒಡೆಲಾ 2 ಸಿನಿಮಾವು ಒಡೆಲಾ…
Read More » -

ರಾಜಸ್ಥಾನದಲ್ಲಿ ಶೂಟಿಂಗ್ ಕಂಪ್ಲೀಟ್; ಬೆಂಗಳೂರಿಗೆ ಡೆವಿಲ್ ಟೀಮ್ ವಾಪಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ನಟ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಚಿತ್ರದ ಶೂಟಿಂಗ್ ಬಗ್ಗೆ ಮಾಹಿತಿ ಸಿಕ್ಕಿದ್ದು,…
Read More » -

ಯುಗಾದಿ ಹಬ್ಬ ಹಿನ್ನಲೆ ಡಾಲಿ ದಂಪತಿ ಟೆಂಪಲ್ರನ್
ಹಾಸನ: ಯುಗಾದಿ ಹಬ್ಬದ ಹಿನ್ನಲೆ ನಿನ್ನೆ ನಟ ಡಾಲಿ ಧನಂಜಯ್ ದಂಪತಿ ಹಾಸನ ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಧನ್ಯಾತಾ ಜೊತೆ…
Read More » -

ಎಂಪುರಾನ್ ಸಿನಿಮಾದ ಸುತ್ತ.. ವಿವಾದಗಳ ಹುತ್ತ..
L2 ಎಂಪುರಾನ್ ಸಿನಿಮಾ ರಿಲೀಸ್ ಆದ ಮೂರೇ ದಿನಕ್ಕೆ ವಿವಾದದ ಸುಳಿಯಲ್ಲಿ ಸಿಲುಕಿದೆ. ಇದರಿಂದ ಎಚ್ಚೆತ್ತ ಚಿತ್ರತಂಡ 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧರಿಸಿದೆ. ಈ ಬೆನ್ನಲ್ಲೆ…
Read More » -

ಕೊಲ್ಲೂರಿಗೆ ಸಂಗೀತ ಮಾಂತ್ರಿಕ ಇಳಯರಾಜ ಭೇಟಿ
ಕುಂದಾಪುರ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದರು. ಕೊಲ್ಲೂರು ದೇವಿಯ ಭಕ್ತರಾದ ಇಳಯರಾಜ್…
Read More » -

ಬಹುನಿರೀಕ್ಷಿತ ಸಿನಿಮಾ ರಿಲೀಸ್ ಗೆ ರೆಡಿ..!
ಶೋಕ್ದಾರ್ ಧನ್ವೀರ್ ಗೌಡ ಅಭಿನಯದ ಬಹುನಿರೀಕ್ಷೆಯ ಸಿನಿಮಾ ಪ್ರೀ ರಿಲೀಸ್ ಗೆ ರೆಡಿಯಾಗಿದೆ. ಈ ಹಿಂದೆ ಸಿನಿಮಾ ಸಾಂಗ್ ಅನ್ನು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಿಡುಗಡೆ ಮಾಡಿದ್ರೂ,…
Read More » -

ಶತ್ರುಗಳ ವಿನಾಶಕ್ಕೆ ಪಣತೊಟ್ಟ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸದ್ಯ ಜಾಮೀನಿನ ಮೇಲಿರುವ ನಟ ದರ್ಶನ್ ಸದ್ಯ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಈ ಮದ್ಯೆ ನಟ ದರ್ಶನ್ ತಮ್ಮ…
Read More » -

ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಯಶ್ ದಂಪತಿ..!
ಬೆಂಗಳೂರು: ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದಾರೆ. ಇತ್ತಿಚೆಗೆ ಶಿವರಾಜ್ ಕುಮಾರ್ ಅವರು ಅನಾರೋಗ್ಯ ಸಮಸ್ಯೆಯಿಂದ…
Read More » -

ಒಂದು ಸಾರಿ ಬಂದು ನೋಡ್ಕೊಂಡ್ ಹೋಗು ಕಂದಾ; ಪುನೀತ್ ಸೋದರತ್ತೆ ನಾಗಮ್ಮ ಮಾತು
ಪುನೀತ್ ರಾಜಕುಮಾರ್ ಅಗಲಿಗೆ ಬರೋಬ್ಬರಿ ನಾಲ್ಕು ವರುಷಗಳೇ ಕಳೆದು ಹೋಯ್ತು. ಆದ್ರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಈ ವಿಚಾರ ತಿಳಿದೇ ಇಲ್ಲ. ಪುನೀತ್ ಜನ್ಮದಿನದ ಪ್ರಯುಕ್ತ…
Read More » -

ಜಗ್ಗೇಶ್ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ
ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್ ಅವರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಪ್ರಧಾನಿ…
Read More » -

ಸಮಂತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜು..!
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ…
Read More » -

ಹುಟ್ಟೂರಿನ ಜಾತ್ರಾ ಮಹೋತ್ಸವದಲ್ಲಿ ನಟ ಅರ್ಜುನ್ ಸರ್ಜಾ & ಧ್ರುವ ಸರ್ಜಾ ಭಾಗಿ
ನಟ ಸರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಹುಟ್ಟೂರಿನ ಅಹೋಬಲ ನರಸಿಂಹ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ಇಂದು ತುಮಕೂರು ಜಿಲ್ಲೆಯ ಜಕ್ಕೇನಹಳ್ಳಿ ನಡೆದ…
Read More » -

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್
ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More » -

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ
ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ.…
Read More » -

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ
ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…
Read More » -

ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಿರುಗೇಟು
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…
Read More » -

ಡಿಕೆಶಿ ‘ನಟ್ಟು ಬೋಲ್ಟ್’ ಹೇಳಿಕೆಗೆ ಸಾ.ರಾ.ಗೋವಿಂದು ತಿರುಗೇಟು
ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ…
Read More » -

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ
ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ
ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ…
Read More » -

‘ಪಿವಿಆರ್’ಗೆ 1 ಲಕ್ಷ ರೂ ದಂಡ..!
ಬೆಂಗಳೂರು: ಅತಿಯಾದ ಜಾಹೀರಾತಿನಿಂದಾಗಿ ಗ್ರಾಹಕರ ಸಮಯ ವ್ಯರ್ಥ ಮಾಡಿದ್ದಲ್ಲದೆ, ಮಾನಸಿಕ ತೊಂದರೆ ನೀಡಿದ್ದಾರೆಂದು ಪಿವಿಆರ್ ಸಿನಿಮಾ ಮತ್ತು ಪಿವಿಆರ್ ಐನಾಕ್ಸ್ ಲಿಮಿಟೆಡ್ಗೆ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ…
Read More » -

ಪಲ್ಲವಿ ಅನುಪಲ್ಲವಿ ದೃಶ್ಯ ಕಾವ್ಯಕ್ಕೆ ಭರ್ತಿ 42; ನಟ ಅನಿಲ್ ಕಪೂರ್ ಟ್ವಿಟ್
1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನು ಪಲ್ಲವಿ ಸಿನಿಮಾ 42 ವರ್ಷ ಪೂರೈಸಿದೆ. ಈ ಕುರಿತು ನಟ ಅನಿಲ್ ಕಪೂರ್ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. https://x.com/AnilKapoor/status/1891735090541088902 ಈ…
Read More » -

ನಿಮ್ಮನ್ನು ಪಡೆದಿರುವ ನಾನೇ ಧನ್ಯ; ಪ್ರೀತಿಯ ಸೆಲೆಬ್ರಿಟಿಗಳಿಗೆ ದಾಸ ಕೃತಜ್ಞತೆ
ಬೆಂಗಳೂರು: ನಟ ದರ್ಶನ ಆರೋಗ್ಯ ಸಮಸ್ಯೆಯಿಂದಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೀಗ ದರ್ಶನ ಹೊಸ ಪೋಸ್ಟ್ವೊಂದನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಫೆ.16ರಂದು…
Read More » -

ಛಾವಾ ಸೂಪರ್ ಹಿಟ್; ನಾಲ್ಕನೆ ದಿನಕ್ಕೆ ₹100 ಕೋಟಿ
ನಟ ವಿಕ್ಕಿ ಕೌಶಲ್ ಮತ್ತುರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ಅಭಿನಯಿಸಿರುವ ‘ಛಾವ’ ಸಿನಿಮಾ ಸೂಪರ್ ಹಿಟ್ ಆಗಿದೆ. ಫೆಬ್ರವರಿ 14ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಐತಿಹಾಸಿಕ…
Read More » -

ದರ್ಶನ್ ಹುಟ್ಟುಹಬ್ಬದ ಸಂಭ್ರಮ; ಡೆವಿಲ್ ಚಿತ್ರದ ಟೀಸರ್ ರಿಲೀಸ್
ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪ್ರಕಾಶ ವೀರ್ ನಿರ್ದೇಶನ ಆ್ಯಕ್ಷನ್ ಥ್ರೀಲ್ಲರ್ ಚಿತ್ರ…
Read More » -

ಧನಂಜಯ ಮನೆಯಲ್ಲಿ ಕಳೆಗಟ್ಟಿದ ಮದುವೆ ಸಂಭ್ರಮ..! ಕೆಂಡ ಹಾಯ್ದ ಡಾಲಿ
ನಟ ಡಾಲಿ ಧನಂಜಯ ಅವರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಡಾಲಿ ಮದುವೆ ಶಾಸ್ತ್ರಗಳು ಭರದಿಂದ ಸಾಗಿವೆ. ಅದರ ಭಾಗವಾಗಿ ಡಾಲಿ ಧನಂಜಯ ಅವರು ಜೇನುಕಲ್ಲು ಸಿದ್ದೇಶ್ವರ…
Read More » -

ಸಂಗೀತ ಕಾರ್ಯಕ್ರಮದಲ್ಲಿ ದಿಢೀರ್ ಆರೋಗ್ಯದಲ್ಲಿ ಏರುಪೇರು : ಸೋನು ನಿಗಮ್ ಆಸ್ಪತ್ರೆಗೆ ದಾಖಲು
ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…
Read More » -

ಶಿವಣ್ಣ ಎಂಟ್ರಿಗೆ ‘ಸರಿಗಮಪ’ ಶೋ ಕಲರ್ ಫುಲ್!
ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More » -

ನಟ ಶಿವಣ್ಣ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಡಾಲಿ ಧನಂಜಯ
ಸ್ಯಾಂಡಲ್ವುಡ್ ನಟ ಶಿವಣ್ಣ ಅವರು ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಜ.26ರಂದು ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನೆಲೆ ಶಿವಣ್ಣ ಮನೆಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ನಗರದ…
Read More » -

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶಿವರಾಜ್ ಕುಮಾರ್ ಅವರ…
Read More » -

ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ – ಗಣರಾಜ್ಯೋತ್ಸವದಂದು ಬೆಂಗಳೂರಿಗೆ ನಟ ವಾಪಸ್
ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ…
Read More » -

ಮೂಗಲ್ಲಿ ರಕ್ತ ಬರುವಂತೆ ಲಾಯರ್ ಜಗದೀಶ್ ಮೇಲೆ ಹಲ್ಲೆ..!
ಗುರುವಾರ ಅಣ್ಣಮ್ಮ ಕೂರಿಸೋ ವಿಚಾರದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಜಗದೀಶ್ಗೆ ಅವರೆಲ್ಲರೂ ಸೇರಿಕೊಂಡು ಸರಿಯಾಗಿ ಥಳಿಸಿದ್ದರು. ಈಗ ಮತ್ತೊಮ್ಮೆ ಜಗದೀಶ್ ಮೇಲೆ ಹಲ್ಲೆಯಾಗಿದೆ. ಈ ಬಾರಿ…
Read More » -

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾದ ಹೆಸರು ಅಂತಿಮ…!
ತಮಿಳು ಸೂಪರ್ ಸ್ಟಾರ್ ವಿಜಯ್ ಅವರು ರಾಜಕೀಯಕ್ಕಾಗಿ ಚಿತ್ರರಂಗವನ್ನು ತ್ಯಜಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ದಳಪತಿ ವಿಜಯ್ ಅವರು ತಮ್ಮ ಹೊಸ ಸಿನಿಮಾದ ಶೂಟ್ನಲ್ಲಿ ಬ್ಯುಸಿ ಆಗಿದ್ದಾರೆ. ಅತಿ ವೇಗದಲ್ಲಿ…
Read More » -

ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್ : ಜಾಮೀನು ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ…
Read More » -

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜಾಮೀನು ರಹಿತ ವಾರೆಂಟ್..!
ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ…
Read More » -

ಇಂದು ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…
Read More » -

ಚೀನಾದ ಸೂಪರ್ ಮಾರ್ಕೆಟ್ನಲ್ಲಿ ಗಂಧದ ಗುಡಿ ಹಾಡು ವೈರಲ್.!
ಬೀಜಿಂಗ್: ವರನಟ ರಾಜ್ಕುಮಾರ್ ತಮ್ಮ ಹಾಡುಗಳಿಂದಲೇ ಅಜರಾಮರರಾಗಿದ್ದಾರೆ. ಇದೀಗ ಚೀನಾದ ಸೂಪರ್ ಮಾರ್ಕೆಟ್ನಲ್ಲಿ ನಟ ಡಾ.ರಾಜ್ ಕುಮಾರ್ ಅವರ ಹಿಟ್ ಹಾಡೊಂದು ಕೇಳಿಬಂದಿದೆ. ಇದರ ವಿಡಿಯೊ ಸೋಶಿಯಲ್…
Read More » -

ಚಲನಚಿತ್ರ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್..!
ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ತಿರಸ್ಕರಿಸಿದ್ದಾರೆ. ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ…
Read More » -

ಬಣ್ಣದ ಲೋಕಕ್ಕೆ ನಿವೃತ್ತಿ ಘೋಷಿದ ರಶ್ಮಿಕಾ ಮಂದಣ್ಣ.!
‘ಅನಿಮಲ್’, ‘ಪುಷ್ಪ 2’ ಯಶಸ್ಸಿನ ಬಳಿಕ ‘ಛಾವಾ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುವ ಬಗ್ಗೆ…
Read More » -

2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ: ಕಿಚ್ಚ ಸುದೀಪ್, ಅನುಪಮಾ ಗೌಡ ಅತ್ಯುತ್ತಮ ನಟ-ನಟಿ
ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ…
Read More » -

ನಡೆದಾಡಲು ಕಷ್ಟ ಪಡುತ್ತಿರುವ ರಶ್ಮಿಕಾ ಮಂದಣ್ಣ : ವ್ಹೀಲ್ ಚೇರ್ನಲ್ಲಿ ಹೋಗುತ್ತಿರುವ – ವಿಡಿಯೋ ವೈರಲ್
ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್ನಲ್ಲಿ ಕಾಲಿಗೆ ಪೆಟ್ಟಾದ ಹಿನ್ನೆಲೆ ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ವ್ಹೀಲ್ ಚೇರ್ನಲ್ಲಿ ನಟಿ ಕುಳಿತಿರುವ…
Read More » -

ಕಾಂತಾರ-2 ಶೂಟಿಂಗ್ನಲ್ಲಿ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಈಶ್ವರ್ ಖಂಡ್ರೆ
ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ…
Read More » -

ಬಿಗ್ ಬಾಸ್ಗೆ ಗುಡ್ ಬೈ ಹೇಳಿದ ಕಿಚ್ಚ! ಸುದೀಪ್ ಭಾವುಕ ಪೋಸ್ಟ್
ಬಿಗ್ ಬಾಸ್ ಕಾರ್ಯಕ್ರಮ ಅಂದ್ರೆ ಕನ್ನಡಿಗರಿಗೆ ನೆನಪಾಗೋದು ಕಿಚ್ಚ ಸುದೀಪ್ ಮಾತ್ರ, ಸ್ಪರ್ಧಿಗಳು ಯಾರೇ ಆಗಿರಲಿ, ಆಟ ಏನೇ ಇರಲಿ, ಬಹುತೇಕ ಪ್ರೇಕ್ಷಕರು ಕಾಯೋದು ಶನಿವಾರ ಹಾಗೂ…
Read More » -

ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದವ ಬಾಂಗ್ಲಾದೇಶಿ ಪ್ರಜೆ
ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಗೆ ನುಗ್ಗಿ ನಟನಿಗೆ ಆರು ಬಾರಿ ಇರಿದ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಆತ 5-6 ತಿಂಗಳ ಹಿಂದೆ ಬಾಂಗ್ಲಾದೇಶದಿಂದ …
Read More » -

ಸೈಫ್ ಅಲಿ ಖಾನ್ ಹತ್ಯೆ ಪ್ರಕರಣ : ಬಂಧಿತ ಆರೋಪಿ ಬಾಂಗ್ಲಾದೇಶಿ ಎಂಬ ಅನುಮಾನ..!
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾ ಪ್ರಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಿಗ್ಗೆ…
Read More » -

ಸೈಫ್ ಅಲಿ ಖಾನ್ ಚಾಕು ಇರಿದ ಶಂಕಿತ ಅರೆಸ್ಟ್
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನು ಛತ್ತಿಸ್ಗಢದ ದುರ್ಗ್ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ…
Read More » -

ಮೊದಲ ಬಾರಿಗೆ ಮಾಯಾಮೃಗಾವತಿ ಯಕ್ಷಗಾನದಲ್ಲಿ ನಟಿಸಿದ ಉಮಾಶ್ರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ. ಪೆರ್ಡೂರು ಮೇಳದಿಂದ…
Read More » -

ಮೈಕ್ ಹಿಡಿದು ನಡುಗುತ್ತಲೇ ಟ್ರೋಲಿಗರಿಗೆ ಸಖತ್ ಟಾಂಗ್ ಕೊಟ್ಟ ವಿಶಾಲ್!
ತಮಿಳಿನ ನಟ ವಿಶಾಲ್ ಅವರು ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಕೈ ನಡುಗುತ್ತಿರುವ ಸ್ಥಿತಿ ಕಂಡು ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದರು. ಅನಾರೋಗ್ಯದ ವಿಡಿಯೋ ನೋಡಿ ಅನೇಕರು ಕಾಲೆಳೆದಿದ್ದರು. ಈಗ ವಿಶಾಲ್…
Read More » -

ನಾನು ಕಲಿತದ್ದು ಕನ್ನಡ ಸರ್ಕಾರಿ ಶಾಲೆಯಲ್ಲಿ : ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡ ರಜಿನಿಕಾಂತ್
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನಲ್ಲಿನ ಶಾಲಾ ದಿನಗಳನ್ನು ಕನ್ನಡದಲ್ಲೇ ಸ್ಮರಿಸಿದ್ದಾರೆ. ಶಾಲಾ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಬೆಂಗಳೂರು ಎಂದರೆ ಸೂಪರ್ ಸ್ಟಾರ್ ರಜನಿಕಾಂತ್ಗೆ…
Read More » -

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು
ಚಿತ್ರದುರ್ಗ : ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ.…
Read More » -

ಶಿವಣ್ಣ ಆಪರೇಷನ್ಗೆ 190 ಹೊಲಿಗೆ ಹಾಕಲಾಗಿದೆ: ಮಧು ಬಂಗಾರಪ್ಪ
ಬೆಂಗಳೂರು: ನಟ ಶಿವರಾಜ್ಕುಮಾರ್ ಅವರಿಗೆ 6 ಆಪರೇಷನ್ ಮಾಡಲಾಗಿದ್ದು 190 ಹೊಲಿಗೆ ಹಾಕಲಾಗಿದೆ. ಶಿವಣ್ಣಗೆ ತಲೆಯಲ್ಲಿ ಒಂದು ಸ್ಟಂಟ್ ಇದೆ, ಹೃದಯದಲ್ಲಿ ಒಂದು ಸ್ಟಂಟ್ ಇದ್ದು ಜ.25…
Read More » -

ಇಂದು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ದರ್ಶನ್
ಮೈಸೂರು : ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದಾರೆ. ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ…
Read More » -

ಹಾಸ್ಯ ಚಕ್ರವರ್ತಿ ಸರಿಗಮ ’ವಿಜಿ‘ ವಯೋಸಹಜ ಕಾಯಿಲೆಯಿಂದ ನಿಧನ..!
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ…
Read More » -

ತುಪ್ಪದ ಬೆಡಗಿ ರಾಗಿಣಿಗೆ ಫುಲ್ ರಿಲೀಫ್…!
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ…
Read More » -

ದರ್ಶನ್ಗೆ ಜೊತೆ ಸಿನಿಮಾ ಮಾಡ್ತೀನಿ: ಡೈರೆಕ್ಟರ್ ಜೋಗಿ ಪ್ರೇಮ್
ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿರುವ ಡೈರೆಕ್ಟರ್ ಪ್ರೇಮ್ ಅವರು ಮುಂದಿನ ದಿನಗಳಲ್ಲಿ ದರ್ಶನ್ ಜೊತೆ ಸಿನಿಮಾ ಮಾಡ್ತೀನಿ, ಯಾವುದೇ ಕಾರಣಕ್ಕೂ ಬಿಡಲ್ಲ…
Read More » -

ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ನಟ ದರ್ಶನ್..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು.…
Read More » -

ಗೋವಾದಲ್ಲಿ ರಾಕಿ ಜನ್ಮ ದಿನ…!
ನಟ ಯಶ್ ಅವರ ಅಭಿಮಾನಿಗಳ ಪಾಲಿಗೆ ಇಂದು (ಜನವರಿ 8) ಹಬ್ಬ. ಏಕೆಂದರೆ ಇಂದು ಅವರ ನೆಚ್ಚಿನ ನಟನ ಬರ್ತ್ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಾರತುರಾಯಿಗಳ…
Read More » -

ಹೈದರಾಬಾದ್ ; ರೇವತಿ ಕುಟುಂಬಕ್ಕೆ ದೈರ್ಯ ಹೇಳಿದ ಅಲ್ಲು ಅರ್ಜುನ್..!
ಹೈದರಾಬಾದ್ನ ಸಂಧ್ಯಾ ಥಿಯೇಟರ್ನ ಕಾಲ್ತುಳಿತ ಘಟನೆ ನಡೆದು ತಿಂಗಳೇ ಕಳೆದಿದೆ. ಈ ಘಟನೆಯಿಂದ ಅಲ್ಲು ಅರ್ಜುನ್ಗೆ ಸಾಕಷ್ಟು ತೊಂದರೆ ಆಗಿದೆ. ಕಾಲ್ತತುಳಿದಲ್ಲಿ ಅಲ್ಲು ಅರ್ಜುನ್ ಅಭಿಮಾನಿ ರೇವತಿ…
Read More » -

‘6 ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ‘…! ; ಡಾ.ಕೆ ಸುಧಾಕರ್
ಚಿಕ್ಕಬಳ್ಳಾಪುರ : ಇನ್ನೂ 6 ತಿಂಗಳಲ್ಲಿಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಚಿಕ್ಕ ಬಳ್ಳಾಪೂರ ಜಿಲ್ಲೆ ಹಾಲಿ ಸಂಸದ ಡಾ.ಕೆ ಸುಧಾಕರ್ ಭವಿಷ್ಯ…
Read More » -

ಗೇಮ್ ಚೇಂಜರ್ ಮೂವಿಗೆ ತೆಲಂಗಾಣ ಸರ್ಕಾರದಿಂದ ಬಿಗ್ ಶಾಕ್…..!
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಮತ್ತು ದಕ್ಷಿಣ ಭಾರತದ ಸ್ಟಾರ್ ಡೈರೆಕ್ಟರ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ ಜನವರಿ 10 ರಂದು…
Read More » -

‘ನಮ್ಮ ಅಣ್ಣ ಬಹಳ ಶ್ರಮಪಟ್ಟು ಬೆಳೆದು ನಮಗೆಲ್ಲ ಆಸರೆಯಾದರು‘ ; ಪವನ್ ಕಲ್ಯಾಣ್
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ನ ಪೂರ್ವ ಬಿಡುಗಡೆ ಕಾರ್ಯಕ್ರಮವು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆಯಿತು. ಶಂಕರ್…
Read More » -

ನಟ ಶಿವರಾಜ್ ಕುಮಾರ್ ಡಿಸ್ಚಾರ್ಜ್ ; ಕ್ಯಾನ್ಸರ್ ಸರ್ಜರಿ ಸಕ್ಸ್ಸ್..!
ನಟ ಶಿವರಾಜ್ ಕುಮಾರ್ ಗೆ ಕ್ಯಾನ್ಸರ್ ಸರ್ಜರಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅದರ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ . ಶಿವರಾಜ್ ಕುಮಾರ್ ಅವರು…
Read More » -

ಸಂಕ್ರಾಂತಿಗೆ ದರ್ಶನ್ಗೆ ಆಪರೇಷನ್…! ಡಿ ಬಾಸ್ಗೆ ಸುಪ್ರೀಂ ಭಯ…!
ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ವೈದ್ಯ ಅಜಯ್ ಹೆಗಡೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ.…
Read More » -

‘ರಾಬರ್ಟ್’ ಸಿನಿಮಾ ಬೀಟ್ ಮಾಡಲು ಹೋರಟಿದೆ ‘ಮ್ಯಾಕ್ಸ್’
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸಂಕ್ರಾಂತಿವರೆಗೆ ದೊಡ್ಡ ಸಿನಿಮಾಗಳ ಹವಾ ಇಲ್ಲ.…
Read More » -

ತೆಲಂಗಾಣ ಹೈಕೋರ್ಟ್ ; ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು
ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ…
Read More » -

‘ನನಗೆ ಎರಡನೇ ಮಗು ಬೇಕು’ ; ಧನರಾಜ್ ಆಚಾರ್ಯ
ಬಿಗ್ ಬಾಸ್ ಮನೆಯಲ್ಲಿ ಈ ವಾರ ಎಲ್ಲರೂ ಜಾಲಿ ಮೂಡ್ನಲ್ಲಿ ಇದ್ದಾರೆ. ಏಕೆಂದರೆ ಇದು ಫ್ಯಾಮಿಲಿ ವೀಕ್. ಜನವರಿ 2ರ ಎಪಿಸೋಡ್ನಲ್ಲಿ ಧನರಾಜ್ ಅವರ ಕುಟುಂಬ ದೊಡ್ಮನೆಗೆ…
Read More » -

ಇಂದು ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ…!
ನವದೆಹಲಿ: ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಾಮಾನ್ಯ ಜಾಮೀನು ವಿಚಾರಣೆ ಇಂದು ಪ್ರಾರಂಭವಾಗಲಿದೆ. ಎರಡೂ…
Read More » -

ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು : ಸಾಧು ಕೋಕಿಲ
ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್)…
Read More » -

ಬೇಬಿ ಬಂಪ್ ಲುಕ್ನಲ್ಲಿ ಕಾಣಿಸಿಕೊಂಡ ಸಿಂಹಪ್ರಿಯಾ ಜೋಡಿ..!
ಸ್ಯಾಂಡಲ್ವುಡ್ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಗೆ ಹೊಸ ಅತಿಥಿಯ ಆಗಮನದಲ್ಲಿದ್ದಾರೆ. ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ವಸಿಷ್ಠ…
Read More » -

ರಿಷಬ್ ಶೆಟ್ಟಿ v/s ರಶ್ಮಿಕಾ ಮಂದಣ್ಣ…ಏನಿದು ಕೋಲ್ಡ್ ವಾರ್..?
ಸ್ಯಾಂಡಲ್ವುಡ್ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಸದ್ಯ ಕಾಂತಾರ ಚಿತ್ರದ ಪ್ರಿಕ್ವೇಲ್ನಲ್ಲಿ ಬಿಜಿಯಾಗಿದ್ದಾರೆ. 2022ರಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಬಾಕ್ಸ್ ಆಫೀಸ್ನಲ್ಲಿ ಸೂಪರ್ ಡೂಪರ್ ಹಿಟ್ ಆಗಿತ್ತು. ಹೀಗಾಗಿ…
Read More » -

ಬಿಗ್ ಬಾಸ್ ಮನೆಯಲ್ಲಿ ಪತಿ ಜೊತೆ ಮದುವೆ ಆ್ಯನಿವರ್ಸರಿ ಆಚರಿಸಿಕೊಂಡ ಗೌತಮಿ
ಬಿಗ್ ಬಾಸ್ ಸಿಸನ್ 11 ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಹೀಗಿರುವಾಗ ದೊಡ್ಮನೆಯಲ್ಲಿ ಫ್ಯಾಮಿಲಿ ರೌಂಡ್ಸ್ ಶುರುವಾಗಿದೆ. ಮನೆಯಲ್ಲಿರುವ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್ಗೆ ಎಂಟ್ರಿ ಕೊಡ್ತಿದ್ದಾರೆ.…
Read More » -

ವರ್ತೂರು ಸಂತೋಷ್ ಅವರು ಎರಡನೇ ಮದುವೆ ಆಗುತ್ತಾರಾ…?
ವರ್ತೂರು ಸಂತೋಷ್ ಅವರು ಎರಡನೇ ಮದುವೆಗೆ ಸಿದ್ಧವಾಗಿರುವ ಬಗ್ಗೆ ಸುದ್ದಿಹರಿದಾಡುತ್ತಿದೆ.ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ತಮ್ಮ ಹುಡುಗಿ ಬಗ್ಗೆ ಮಾತನಾಡಿದ ವರ್ತೂರು ಸಂತೋಷ್, ‘ಹತ್ತನೇ ತರಗತಿಯಲ್ಲಿ ಕ್ರಶ್ ಅಥವಾ…
Read More » -

ಕಿಚ್ಚ ಸುದೀಪ, ಫ್ಯಾನ್ಸ್ಗೆ ಎಂದೆಂದಿಗೂ ಸಮೀಪ ; ವಿಜಯ ಪ್ರಕಾಶ್
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವಾಗಲೇ ‘ಮ್ಯಾಕ್ಸ್’ ಸಕ್ಸಸ್ನ ಎಂಜಾಯ್ ಮಾಡಲು ಬೇರೆ ಬೇರೆ ವೇದಿಕೆ ಏರುತ್ತಿದ್ದಾರೆ. ಅವರು ಈಗ ‘ಸರಿಗಮಪ’ ವೇದಿಕೆಗೆ ಬಂದಿದ್ದಾರೆ.…
Read More » -

ಅಭಿಮಾನಿಗಳಿಗೆ ಶುಭಾಶಯ ಕೋರಿದ ‘ಕರುನಾಡ ಚಕ್ರವರ್ತಿ‘
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಸಹ ನಡೆಯಿತು. ಆ ದಿನ…
Read More » -

ಹೊಸ ವರ್ಷಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ….!
ನವದೆಹಲಿ: 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಭ ಹಾರೈಸಿದ್ದಾರೆ. ಈ ಕುರಿತು…
Read More » -

ಇಂದಿನಿಂದ ನಟ ದರ್ಶನ್ ಡೇವಿಲ್ ಸಿನಿಮಾದಲ್ಲಿ ಬ್ಯೂಸಿ….!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ…
Read More » -

ಸ್ವಿಮ್ ಸೂಟ್ ಧರಿಸಿ ಈಜುಕೊಳಕ್ಕಿಳಿದ ಚೈತ್ರಾ ಆಚಾರ್ : ವಿವಿಧ ಭಂಗಿಯ ಫೋಟೋ ವೈರಲ್
ಕನ್ನಡದ ‘ಟೋಬಿ’ ನಟಿ ಚೈತ್ರಾ ಆಚಾರ್ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಟೀಕೆ ಮಾಡುವವರಿಗೆ ಕೇರ್ ಮಾಡದೇ ಮತ್ತೊಮ್ಮೆ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ.…
Read More » -

‘ಪುಷ್ಪ 2’ ವಿವಾದದ ಮಧ್ಯೆಯೇ ಅಲ್ಲು ಅರ್ಜುನ್ ದಿಟ್ಟ ನಿರ್ಧಾರ …!
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರದ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈ ಸಿನಿಮಾ ದಾಖಲೆಗಳ ಮೇಲೆ…
Read More » -

ಸಂಧ್ಯಾ ಥಿಯೇಟರ್ನಲ್ಲಿ ‘ಪುಷ್ಪ 2’ ಸಿನಿಮಾ ಗಳಿಸಿದ್ದೇಷ್ಟು ಗೋತ್ತಾ….?
‘ಪುಷ್ಪ 2’ ಸಿನಿಮಾ ವಿವಾದ ಸೃಷ್ಟಿ ಮಾಡಿದ್ದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ. ಇಲ್ಲಿ ‘ಪುಷ್ಪ 2’ ಸಿನಿಮಾ ನೋಡಲು ಅಲ್ಲು ಅರ್ಜುನ್ ಬಂದಾಗ ಕಾಲ್ತುಳಿತ ಉಂಟಾಯಿತು. ಹೀಗಾಗಿ,…
Read More » -

ಮಹಿಳೆಯರ ಸುರಕ್ಷತೆ ವಿಚಾರವಾಗಿ ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್
ಚೆನ್ನೈ :ನಟ-ರಾಜಕಾರಣಿ ವಿಜಯ್ ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ದೃಢವಾದ ನಿಲುವು ತೆಗೆದುಕೊಂಡಿದ್ದಾರೆ, ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಹಿಳಾ ವಿದ್ಯಾರ್ಥಿನಿಯೊಬ್ಬಳನ್ನು ಒಳಗೊಂಡ ಇತ್ತೀಚಿನ ಲೈಂಗಿಕ ದೌರ್ಜನ್ಯ ಘಟನೆಯ ಬೆಳಕಿನಲ್ಲಿ…
Read More » -

ದರ್ಶನ್ ಫ್ಯಾನ್ಸ್ ನೋವಿನಲ್ಲಿದ್ದಾರೆ ; ನಾವ್ಯಾಕೆ ಟಾಂಟ್ ಕೊಡಬೇಕು…? : ಕಿಚ್ಚ ಸುದೀಪ್
ಬೆಂಗಳೂರು : ಮ್ಯಾಕ್ಸ್ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಮಾತನಾಡಿದ ಕಿಚ್ಚ ಸುದೀಪ್, ʻಬಾಸ್ ಕಾಲ ಮುಗಿತು ಮ್ಯಾಕ್ಸ್ ಮಾಸ್ ಆಟ ಶುರುʼ ಕೇಕ್ ಕಂಟ್ರೋವರ್ಸಿಗೆ ಸುದೀಪ್ ಕ್ಲಾರಿಟಿ ಕೊಟ್ಟಿದ್ದಾರೆ.…
Read More » -

ಗೇಮ್ ಚೇಂಜರ್ ಬಿಡುಗಡೆಗೂ ಮುನ್ನ, 256 ಅಡಿಗಳ ಬೃಹತ್ ಕಟ್-ಔಟ್
2025 ರ ಜನವರಿ 10ರಂದು ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಜಯವಾಡದ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್ನಲ್ಲಿ ರಾಮ್ ಚರಣ್ ಅವರ…
Read More » -

ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ
ಸ್ಯಾಂಡಲ್ವುಡ್ ನಟ ಡಾಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ. ಧನ್ಯತಾ…
Read More » -

ಸುತ್ತೂರು ಮಠಕ್ಕೆ ಭೇಟಿಯಾದ ಡಾಲಿ,ಧನ್ಯತಾ…
ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಿವರಾತ್ರಿ ಶಿವಯೋಗಿಗಳ 1065ನೇ ಜಯಂತಿ ಹಿನ್ನೆಲೆ ನಂದಿ ಧ್ವಜಕ್ಕೆ…
Read More » -

ಮ್ಯಾಕ್ಸ್ ಸಿನಿಮಾ ಯಶಸ್ವಿ ನಂತರ ನಟ ಕಿಚ್ಚ ಸುದೀಪ್ ಟೆಂಪಲ್ ರನ್…!
ಬೆಳಗ್ಗೆಯೇ ಮೈಸೂರಿಗೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್ ಅವರು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟ ಬರುವುದನ್ನು ತಿಳಿಯುತ್ತಿದ್ದಂತೆ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ…
Read More » -

ಭಾವಿ ಪತ್ನಿಯೊಂದಿಗೆ ಚಾಮುಂಡಿ ದರ್ಶನ ಪಡೆದ ನಟ ಡಾಲಿ
ಮೈಸೂರು : ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಮೈಸೂರಿನಲ್ಲಿ 2025ರ ಫೆಬ್ರವರಿ 15 ಮತ್ತು 16ರಂದು ನಡೆಯಲಿದೆ. ಆಕ್ಟರ್ & ಡಾಕ್ಟರ್ ಮದುವೆ ಬಂದು ಆಶೀರ್ವಾದ…
Read More » -

2024 ರಲ್ಲಿಏನು ಕಲಿತಿದ್ದೇವೆ..? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್….!
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಂ ಪೋಸ್ಟನಲ್ಲಿ 2024 ರಲ್ಲಿಏನು ಕಲಿತಿದ್ದೇವೆ,ನಮ್ಮ ಇಚ್ಚೆಯೆ ಬೇರೆ ದೇವರ ಇಚ್ಚೆಯೆ ಬೇರೆ ಎಂದು ಹಾಕಿದ್ದಾರೆ.ನಮಗೆ ಕನ್ನಡಿಯು ಉತ್ತಮ…
Read More » -

ದಾಖಲೆಯತ್ತ ‘ಪುಷ್ಪ‘ನ ನಡೆ…..!
ಚಿತ್ರರಂಗದ ರೂಪುರೇಷೆ ಬದಲಾಗುತ್ತಿದೆ. ಈಗ ಇಂಡಸ್ಟ್ರಿಯಲ್ಲಿರುವ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿ ಬಿಡುಗಡೆಯಾಗುತ್ತಿವೆ. ಮೊದಲು 100 ಕೋಟಿ ರೂಪಾಯಿ ಗಳಿಸಿದರೆ ಹೆಚ್ಚು ಎಂಬ ಕಾಲ ಇತ್ತು.…
Read More » -

‘ಅಣ್ಣ ತಮ್ಮ ಎಂದಮೇಲೆ ಜಗಳ ಇದ್ದೇ ಇರುತ್ತದೆ‘ ; ದಿನಕರ್ ತೂಗುದೀಪ
ನಿರ್ದೇಶಕ ದಿನಕರ್ ತೂಗುದೀಪ ಅವರು ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದಾರೆ. ಇವರು ‘ನವಗ್ರಹ’ ಸಿನಿಮಾ ನಿರ್ದೇಶನ ಮಾಡಿ ಭರ್ಜರಿ ಯಶಸ್ಸು ಕಂಡರು. ಈ ಚಿತ್ರದಲ್ಲಿ ದರ್ಶನ್…
Read More » -

ಮ್ಯಾಕ್ಸ್’ ಸಿನಿಮಾ ಬಂದ ಮೇಲೆ ‘ಯುಐ‘ ಚಿತ್ರದ ಕಲೆಕ್ಷನ್ ಹೇಗಿದೆ…?
ವರ್ಷಾಂತ್ಯಕ್ಕೆ ಸಿನಿಪ್ರಿಯರಿಗೆ ಭರ್ಜರಿ ಹಬ್ಬದೂಟ ಸಿಕ್ಕಿದೆ. ಕನ್ನಡದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಬಿಗ್ ಸಿನಿಮಾಗಳು ರಿಲೀಸ್ ಆಗಿದ್ದು, ಗಮನ ಸೆಳೆದಿದೆ. ಯಾವ ಸಿನಿಮಾ ನೋಡಬೇಕು ಎನ್ನುವ…
Read More » -

ಮದುವೆಗೆ ಮಾಜಿ ಪ್ರಧಾನಿ ದೇವೇಗೌಡರನ್ನ ಆಹ್ವಾನಿಸಿದ ಡಾಲಿ….
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ ಅವರು ಫೆ.16 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರನ್ನು ಮದುವೆಯ ಆಮಂತ್ರಣ ಪತ್ರಿಕೆ…
Read More » -

ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ ; ಅಲ್ಲು ಅರವಿಂದ್
‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು…
Read More »


















































































































































