ಸಿನಿಮಾ
-

ಶ್ರೀರಂಗಪಟ್ಟಣ ದಸರಾ: ನಟ ಶಿವರಾಜ್ಕೂಮಾರ್ ಚಾಲನೆ
ಮಂಡ್ಯ: ಕರ್ನಾಟಕದಲ್ಲಿ ದಸರಾ ನಾಲ್ಕು ನೂರು ವರ್ಷಗಳ ಹಿಂದೆಯೇ ಆರಂಭಗೊಂಡ ಕಾವೇರಿ ನದಿ ದ್ವೀಪನಗರಿ ಶ್ರೀರಂಗಪಟ್ಟಣದಲ್ಲಿ ಇಂದೇ ಜಂಬೂ ಸವಾರಿ. ಇದಕ್ಕಾಗಿ ಐತಿಹಾಸಿಕ ಪಟ್ಟಣ ಅಣಿಗೊಂಡಿದೆ. ಪ್ರತಿ…
Read More » -

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ತಾತ್ಕಾಲಿಕ ಸೂಟಿಂಗ್ ಬ್ರೇಕ್
ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್…
Read More » -

ನಾಗಾ-ಸಮಂತಾ ದಾಂಪತ್ಯ ಮುರಿದುಬೀಳಲು ಕೆಟಿಆರ್ ಅವರೇ ಕಾರಣ ಎಂದು ಸಚಿವೆ: ರಾಜಕೀಯ ಟೀಕೆಗಳಿಗೆ ನನ್ನ ಹೆಸರು ಬಳಸಿಕೊಳ್ಳಬೇಡಿ- ಸಮಂತಾ
ನವದೆಹಲಿ: ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ದೊಡ್ಡ ಬಿರುಕು ಮೂಡಿ ಮುರಿದುಬೀಳಲು ಬಿಆರ್ಎಸ್ ಮುಖಂಡ ಕೆಟಿಆರ್ ಅವರೇ ಮುಖ್ಯ ಕಾರಣ ಎಂದು ಸಚಿವೆ ಕೊಂಡಾ…
Read More » -

‘ಭೈರತಿ ರಣಗಲ್’ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಶಿವರಾಜ್ಕುಮಾರ್
ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಟ ಶಿವರಾಜ್ಕುಮಾರ್ ಅಭಿನಯದ ‘ಭೈರತಿ ರಣಗಲ್’ ಸಿನಿಮಾ ಮೊದಲು ತಿಳಿಸಿದಂತೆ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ…
Read More » -

ಹುಟ್ಟುಹಬ್ಬ ಬೇಡವೆಂದ ಡಿಂಪಲ್ ಕ್ವೀನ್ ರಚಿತಾ ರಾಮ್- ದರ್ಶನ್ ಜೈಲಿಗೆ ಹೋಗಿದ್ದಕ್ಕೆ ಅಂತ ಗೊತ್ತು ಬಿಡಿ ಎಂದ ಕನ್ನಡಿಗರು.!
ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅಕ್ಟೋಬರ್ 3ರಂದು 32ನೇ ವರ್ಷಕ್ಕೆ ಕಾಲಿಡಲಿದ್ದಾರೆ. ರಚ್ಚು ಬರ್ತ್ ಡೇ ಅಂತ ಫ್ಯಾನ್ಸ್ ಖುಷಿಯಾಗಿದ್ರೆ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ…
Read More » -

October 2ಕ್ಕೆ ‘ಆರಾಮ್ ಅರವಿಂದ ಸ್ವಾಮಿ’ ಎರಡನೇ ಸಾಂಗ್ ಬಿಡುಗಡೆಗೆ ಸಿದ್ದತೆ
ನಮ್ ಏರಿಯಾಲಿ ಒಂದ್ ದಿನ’, ‘ಪೊಲೀಸ್ ಕ್ವಾಟ್ರಸ್’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಕನ್ನಡ ಚಿತ್ರರಂಗದಲ್ಲಿ…
Read More » -

#ಪಾರುಪಾರ್ವತಿ” ಚಿತ್ರದ “ಇನ್ಫಿನಿಟಿ ರೋಡ್” ಪೋಸ್ಟರ್ ಬಿಡುಗಡೆ
EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ಮತ್ತು ಕಿರುತೆರೆ ನಟಿ ದೀಪಿಕಾ ದಾಸ್ ಹಾಗೂ…
Read More » -

‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ..
*ಹಾಡಿನಲ್ಲಿ ‘ಒನ್ ಅಂಡ್ ಆ ಹಾಫ್’ ಸಿನಿಮಾ..ಹೀರೋ ಇಂಟ್ರೂಡಕ್ಷನ್ ಸಾಂಗ್ ರಿಲೀಸ್… ‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ… ಹೀರೋ ಇಂಟ್ರೂಡಕ್ಷನ್ ಗೀತೆಗೆ…
Read More » -

ಜೈಲಿನಲ್ಲಿ ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್-ವಿಡಿಯೋ ಇಲ್ಲಿದೆ
ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ಸಿಕ್ಕು…
Read More » -

ಬಿಗ್ ಬಾಸ್ ಕನ್ನಡ ಸೀಸನ್ 11’ ಕುರಿತು ಕಿಚ್ಚ ಸುದೀಪ್ ಸುದ್ದಿಗೋಷ್ಠಿ-ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟುಗೊತ್ತಾ?
ಕನ್ನಡದ ಸ್ಟಾರ್ ನಟ ಸುದೀಪ್ ಬೇಡಿಕೆ ನಟನಾಗಿ ಬಹುಭಾಷೆಗಳಲ್ಲಿ ನಟಿಸಿ ಸದ್ದು ಮಾಡುತ್ತಿದ್ದಾರೆ. ಇಂದಿಗೂ ಸುದೀಪ್ ನಟನೆ ಮತ್ತು ನಿರೂಪಣೆಗೆ ದೊಡ್ಡ ಮಟ್ಟದ ಅಭಿಮಾನಿಗಳ ಬಳಗವು ಹೊಂದಿದ್ದಾರೆ.…
Read More » -

ತಮ್ಮ ಹುಟ್ಟುಹಬ್ಬದ ದಿನ “UI” ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್.
ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ . ಸೆಪ್ಟೆಂಬರ್ 18 ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ದಿನದಂದು…
Read More » -

ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ “ರಾಶಿ” ಉಡುಗೊರೆ .
ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ…
Read More » -

ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ ..
ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ .. ಮೂರನೇ ವಾರದಲ್ಲೂ ಮುಂದುವರದಿದೆ ಗೆಲುವಿನ ಓಟ .. ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ…
Read More » -

‘ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ
ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು ‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ…
Read More » -

ಗಣೇಶ ಮೆರವಣಿಗೆ ವೇಳೆ ದರ್ಶನ ಪೋಟೋ ಹಿಡಿದು ಕುಣಿದ ಅಭಿಮಾನಿಗಳು!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆಯ ಸಮಯದಲ್ಲಿ ದರ್ಶನ ಪೋಟೋ ಹಿಡಿದು ಕುಣಿದಾಡಿದ ದಾಸನ ಅಭಿಮಾನಿಗಳು.ಹುಬ್ಬಳ್ಳಿ ಯ ಮರಾಠ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ ಬಾಸ್ ಪೋಟೋ…
Read More » -

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್ .
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್…
Read More » -

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ “ಹಗ್ಗ” ಚಿತ್ರ ಈ ವಾರ ತೆರೆಗೆ .
ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ…
Read More » -

ಇಬ್ಬರು ಮೂವರಾಗುತ್ತಿದ್ದೇವೆ ಫೋಟೋ ಶೇರ್ ಮಾಡಿದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ದಂಪತಿ
ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ…
Read More » -

ಕಿಕ್ ಕೊಟ್ಟ ಸುಬ್ರಹ್ಮಣ್ಯ ಫಸ್ಟ್ ಗ್ಲಿಂಪ್ಸ್.. ಆರ್ಮುಗ ರವಿಶಂಕರ್ ಪುತ್ರ ಅದ್ವೈ ಎಂಟ್ರಿ ಹೇಗಿದೆ ನೋಡಿ?
‘ಸುಬ್ರಹ್ಮಣ್ಯ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್…ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ… ‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ..ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ…
Read More » -

ಟ್ರೈಲರ್ ನಲ್ಲಿ “ರಣಾಕ್ಷ”ನ ಝಲಕ್! ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ, ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಚಿತ್ರ “ರಣಾಕ್ಷ”. ಕೆ.ರಾಘವ…
Read More » -

‘ದೂರದರ್ಶನ’ ನಿರ್ದೇಶಕರ ಹೊಸ ಸಾಹಸ…’ಪೀಟರ್’ಗೆ ಸಾಥ್ ಕೊಟ್ಟ ವಿಜಯ್ ಸೇತುಪತಿ-ಡಾಲಿ ಧನಂಜಯ್
‘ಪೀಟರ್’ ಜೊತೆ ಬಂದ ಸುಕೇಶ್ ಶೆಟ್ಟಿ…ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ-ವಿಜಯ್ ಸೇತುಪತಿ ಸಾಥ್ ದೂರದರ್ಶನ ಸಿನಿಮಾ ಮೂಲಕ ಗಟ್ಟಿ ಕಥೆ ಹೇಳಿದ್ದ ನಿರ್ದೇಶಕ ಸುಕೇಶ್ ಶೆಟ್ಟಿ…
Read More » -

‘ಒನ್ ಅಂಡ್ ಆ ಹಾಫ್’ ಸಿನಿಮಾದ ಮೊದಲ ಹಾಡು ರಿಲೀಸ್…’ಹೇ ನಿಧಿ’ ಎಂದು ಹಾಡಿದ ಶ್ರೇಯಶ್ ಸೂರಿ ಹಾಗೂ ಮಾನ್ವಿತಾ ಹರೀಶ್
ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿರುವ ಒನ್ ಅಂಡ್ ಆ ಹಾಫ್ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ. ಪ್ರಪಂಚದ ಅತಿ ದೊಡ್ಡ ಸೂಪರ್ ಸ್ಟಾರ್…
Read More » -

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಂದ ಅನಾವರಣವಾಯಿತು “ಸಂಜು” ಚಿತ್ರದ ಟ್ರೇಲರ್* .
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಂದ ಅನಾವರಣವಾಯಿತು “ಸಂಜು” ಚಿತ್ರದ ಟ್ರೇಲರ್* . ಯತಿರಾಜ್ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ . ಪತ್ರಕರ್ತನಾಗಿ, ನಟನಾಗಿ ಈಗ…
Read More » -

ಸೆಪ್ಟಂಬರ್ 20ಕ್ಕೆ ಬಿಡುಗಡೆಯಾಗಲಿದೆ ಸಂಜೋತ ಭಂಡಾರಿ ನಿರ್ದೇಶನದ “ಲಂಗೋಟಿ ಮ್ಯಾನ್” .
ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಸಂಜೋತ ಭಂಡಾರಿ ನಿರ್ದೇಶನದ ” ಲಂಗೋಟಿ ಮ್ಯಾನ್” ಚಿತ್ರದ ಟ್ರೇಲರ್ ಬಿಡುಗಡೆ, ಹಾಡಿನ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರ…
Read More » -

ಕನ್ನಡದಲ್ಲೊಂದು ವಿಭಿನ್ನ ಕಿರುಚಿತ್ರ “ಜೋಕರ್ ಆಕ್ಟರ್”
ಕನ್ನಡದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಿವೆ. ಅದರ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆ “ಜೋಕರ್ ಆಕ್ಟರ್”. ಪ್ರಶಾಂತ್ ಮಯೂರ ನಿರ್ದೇಶನದ ಕಿರುಚಿತ್ರ ಇದು. ದುಡ್ಡು ತುಂಬಾ ಕೆಟ್ಟದು……
Read More » -

ನಿರಾಶರಾಗಿದ್ದ ಅಭಿಮಾನಿಗಳಿ ಗುಡ್ ನ್ಯೂಸ್ ಕೊಟ್ಟ ದಳಪತಿ ವಿಜಯ
ಗೋಟ್ ಮೂವಿಯೇ ಕೊನೆ ಎಂದಿದ್ದ ನಟ ದಳಪತಿ ವಿಜಯ್ .ನಿರಾಶರಾಗಿದ್ದ ಅಭಿಮಾನಿಗಳಿ ಗುಡ್ ನ್ಯೂಸ್ಗ ಕೊಟ್ಟ ದಳಪತಿ. KVN ಪ್ರೊಡಕ್ಷನ್ಸ್ ಇದೀಗ ದಳಪತಿ ವಿಜಯ್ ನಟನೆಯ ತಮಿಳು…
Read More » -

ದುಲ್ಕರ್ ಸಲ್ಮಾನ್ ಅವರ ‘ಕಾಂತ’ ಸಿನಿಮಾಗೆ ಕೈ ಜೋಡಿಸಿದ-ರಾಣಾ ದಗ್ಗುಬಾಟಿ
ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ…
Read More » -

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು- “ಕಾಲಾಪತ್ಥರ್” ಚಿತ್ರದ ಟ್ರೇಲರ್. .
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ…
Read More » -

ಸ್ನೇಹಿತೆಯ ಬರ್ತಡೇ ಪಾರ್ಟಿಯಲ್ಲಿ ವಿಜಯಲಕ್ಷ್ಮೀ ದರ್ಶನ್; ಅಣ್ಣ ಒಳಗಿದ್ದರೂ, ಅತ್ತಿಗೆ ಫುಲ್ ಕೂಲ್ ಎಂದ ನೆಟ್ಟಿಗರು
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ 80 ದಿನಗಳು ಕಳೆದಿವೆ. ಸೋಮವಾರ ಕೋರ್ಟ್ ಇನ್ನೂ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇದರ…
Read More » -

ಡಾ.ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ಚಿತ್ರದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.
‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್…
Read More » -

ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್- ನಟಿ ಹೇಳೋದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ.…
Read More » -

ನಟಿ ರಮ್ಯಾಗೆ 41ನೇ ವಯಸ್ಸಿಗೆ ಕೂಡಿ ಬಂತಾ ಕಂಕಣಭಾಗ್ಯ? ಯಾರನ್ನ ವರಿಸಲಿದ್ದಾರೆ ಮೋಹಕ ತಾರೆ
ಸ್ಯಾಂಡಲ್ವುಡ್ನ ಮೋಹಕ ತಾರೆ ರಮ್ಯಾ ಇನ್ನೇನು ಶೀಘ್ರದಲ್ಲಿ ಮದುವೆ ಆಗಲಿದ್ದಾರೆ. ಈ ಮೂಲಕ ಬ್ಯಾಚುಲರ್ ಲೈಫ್ಗೆ ಗುಡ್ ಬಾಯ್ ಹೇಳುವ ಸಮಯ ಹತ್ತಿರ ಬಂದಿದೆ. ಹೌದು, ನಟಿ…
Read More » -

ನವೆಂಬರ್ ನಲ್ಲಿ ತೆರೆಗೆ ಬರ್ತಾನೆ ‘ಆರಾಮ್ ಅರವಿಂದ ಸ್ವಾಮಿ’…ಗೌರಿ ಗಣೇಶ ಹಬ್ಬಕ್ಕೆ ಅಪ್ ಡೇಟ್ ಕೊಟ್ಟ ಅನೀಶ್
ತೆರೆಗೆ ಬರಲು ರೆಡಿ ಆರಾಮ್ ಅರವಿಂದ ಸ್ವಾಮಿ…ನವೆಂಬರ್ನಲ್ಲಿ ಅನೀಶ್-ಅಭಿಷೇಕ್ ಶೆಟ್ಟಿ ಚಿತ್ರ ರಿಲೀಸ್ ಸಿನಿಮಾ ಅನ್ನೋದೇ ಒಂದು ಸವಾಲು. ಈ ಸವಾಲನ್ನು ಸ್ವೀಕರಿಸಿ ಅಖಾಡಕ್ಕೆ ಇಳಿದ್ಮೇಲೆ ಪ್ರೇಕ್ಷಕರಿಗೆ…
Read More » -

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು
ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ…
Read More » -

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ
“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ…
Read More » -

ಗೌರಿ ಹಬ್ಬಕ್ಕೆ ಬಂತು “”ಗೋಪಿಲೋಲ ಓ ಶೋಕಿವಾಲ’ನ ಹಾಡಿಗೆ- ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೆಚ್ಚುಗೆ
ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್.ಆರ್.ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್.ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರದ “ಗೋಪಿಲೋಲ ಓ ಶೋಕಿವಾಲ” ಎಂಬ…
Read More » -

ಲೈಟ್ಬಾಯ್ ಮೋಹನ್ ಕುಮಾರ್ ಬಿದ್ದು ಸಾವು- ಯೋಗರಾಜ್ ಭಟ್ ವಿರುದ್ಧ FIR ದಾಖಲು
ಬೆಂಗಳೂರು: ಮನದ ಕಡಲು’ ಶೂಟಿಂಗ್ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ಮ್ಯಾನ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಈ ಪ್ರಕರಣದ ಸಂಬಂಧವಾಗಿ ನಿರ್ದೇಶಕ…
Read More » -

ಸಿಸಿ ಟಿವಿ ಕಣ್ಗಾವಲಿನಲ್ಲಿ ಬಳ್ಳಾರಿ ಜೈಲು
ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲ್ ಗೆ ಶಿಫ್ಟ್ ಆಗಿರುವ ಹಿನ್ನಲೆ, ಸುಮಾರು ಹತ್ತು ದಿನ ಕಳೆದರು ನಿಲ್ಲದ ಅಭಿಮಾನಿಗಳ ರಂಪಾಟ. ಜೈಲು ಮುಖ್ಯ ದ್ವಾರ ಬಳಿ…
Read More » -

ಹೇಮಾ ಕಮಿಟಿಯಂತೆ ಸ್ಯಾಂಡಲ್ವುಡ್ನಲ್ಲೂ ಸಮಿತಿ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ನಟಿ ಸಂಜನಾ
ಬೆಂಗಳೂರು: ಮಲಯಾಳಂ ಹೇಮಾ ಕಮಿಟಿಯಂತೆ ಸ್ಯಾಂಡಲ್ವುಡ್ನಲ್ಲೂ ಮಹಿಳೆಯರ ಸುರಕ್ಷತೆಗೆ ಕಮಿಟಿಯಾಗಬೇಕು ಎಂದು ನಟಿ ಸಂಜನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಲೈಂಗಿಕ…
Read More » -

ಕನ್ನಡ ಇಂಡಸ್ಟ್ರಿಯಲ್ಲೂ ಲೈಂಗಿಕ ದೌರ್ಜನ್ಯ: CM ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘Fire’ ನಿಯೋಗ
ಮಲಯಾಳಂ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯದ ಕುರಿತು ನ್ಯಾಯಮೂರ್ತಿ ಹೇಮಾ ಸಮಿತಿ ನೀಡಿರುವ ವರದಿ ಭಾರೀ ಚರ್ಚೆ ಹುಟ್ಟುಹಾಕಿದೆ. ಕನ್ನಡ ಚಿತ್ರರಂಗದಲ್ಲೂ ಇದೇ ಮಾದರಿಯ ಸಮಿತಿ ರಚನೆ ಮಾಡಬೇಕು…
Read More » -

“ಜಂಬೂ ಸರ್ಕಸ್” ಚಿತ್ರದ ಟ್ರೈಲರ್ ಬಿಡುಗಡೆ
ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಹೆಚ್.ಸಿ. ಸುರೇಶ್ ಅವರು ಮಹತಿ ಕಂಬೈನ್ಸ್ ಮೂಲಕ “ಜಂಬೂ ಸರ್ಕಸ್” ಎಂಬ ಚಲನ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಮೋದ್…
Read More » -

ರಿಲೀಸ್ ಅಯಿತು ಕಿರಣ್ ರಾಜ್ ಅಭಿನಯದ “ರಾನಿ” ಚಿತ್ರದ ಟ್ರೇಲರ್.
ಹೆಚ್ಚಾಯಿತು “ರಾನಿ” ಕ್ರೇಜ್ ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಟ್ರೇಲರ್ ಟ್ರೆಂಡಿಂಗ್ ನಲ್ಲಿದೆ ಮಾಸ್ ಗೆ ಮಾಸ್, ಕ್ಲಾಸ್ ಗೆ ಕ್ಲಾಸ್ ಎನ್ನುವಂತೆ ರಾನಿ ಟ್ರೇಲರ್…
Read More » -

“ಭಗೀರಥ” ಸಿದ್ದ : ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭ .
ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು ” ಭಗೀರಥ ” ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ “ಭಗೀರಥ”. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ…
Read More » -

ಮಲಯಾಳಂನ “ಎಆರ್ಎಂ” ಸಿನಿಮಾದ ವಿತರಣೆ ಹಕ್ಕು ಪಡೆದ ಹೊಂಬಾಳೆ; ಸೆಪ್ಟೆಂಬರ್ 12ರಂದು ಪ್ಯಾನ್ ಇಂಡಿಯಾ ಚಿತ್ರ ಬಿಡುಗಡೆ
ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್ಎಂ” ಸಿನಿಮಾ ಇದೀಗ ಬಿಡುಗಡೆಯ ಸನಿಹ ಬಂದಿದೆ. ಇದೇ ಸೆಪ್ಟೆಂಬರ್ 12ರಂದು ಈ ಸಿನಿಮಾ ತೆರೆಗೆ ಬರಲಿದೆ.…
Read More » -

ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ
ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ…
Read More » -

`ಇವನನ್ನು ಕೊಲ್ತೀನಿ ಚಿನ್ನು…’ ದರ್ಶನ್ ಸಕಲ ಸಂಜೆ ಸರ್ವನಾಶ !
ದರ್ಶನ್ ಆರೋಗ್ಯಕ್ಕೆ ಏನಾಯಿತು ? ಏಕಾಏಕಿ ಆ ವ್ಯಕ್ತಿಯನ್ನು ಬಳ್ಳಾರಿ ಜೈಲು ಆಸ್ಪತ್ರೆ ವೈದ್ಯರು ಮುಗಿಬಿದ್ದಿದ್ದೇಕೆ ? ಚಾರ್ಜ್ಶೀಟ್ ವಿಷಯ ಕೇಳಿ ದಾಸ ಕೆರಳಿ ಕೆಂಡವಾದರಾ ?…
Read More » -

`ಕಿಲ್ ಹಿಮ್…ಕಿಲ್ ಹಿಮ್…’ ಪವಿತ್ರಾ ಗೌಡ ಉಚಿತ ಉಪದೇಶ !
ಕೊನೆಗೂ ಘನಘೋರ ಸತ್ಯ ಹೊರ ಬಿದ್ದಿದೆ. ದರ್ಶನ್ ಹಾಗೂ ಪವಿತ್ರ ಇಬ್ಬರೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾವ ಪಾತ್ರ ವಹಿಸಿದ್ದರು ? ಹೇಗೆ ಕೊಂದರು ? ಅದರ…
Read More » -

ಎಲೆಕ್ಟ್ರಿಕ್ ಸ್ಕೂಟರ್ ನಮ್ಮ ತಲೆಯನ್ನೂ ಕೆಡಿಸುತ್ತೆ, ಇವಿ ಸಾಕಪ್ಪ ಸಾಕು ಎಂದ ನಟ ಶಂಕರ್!
ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ದುಬಾರಿ. ಆದರೆ ಒಮ್ಮೆ ಹೂಡಿಕೆ ಮಾಡಿದರೆ ಬಳಿಕ ಸುಲಭ. ದುಬಾರಿ ಪೆಟ್ರೋಲ್ ಬೇಕಿಲ್ಲ. ಕಿಲೋಮೀಟರ್ಗೆ 30 ಪೈಸೆ, 50 ಪೈಸೆ ಖರ್ಚು.…
Read More » -

‘ಹೇಮಾ ಸಮಿತಿ ರೀತಿಯೇ ಸ್ಯಾಂಡಲ್ವುಡ್ನಲ್ಲೂ ಒಂದು ಸಮಿತಿಯ ಅಗತ್ಯವಿದೆ’-ಶ್ರುತಿ ಹರಿಹರನ್
ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೇರಳ ಸರ್ಕಾರ ಪ್ರಕಟಿಸಿತ್ತು. ಇದರಲ್ಲಿ ಕೆಲವು ಆಘಾತಕಾರಿ ಅಂಶಗಳು ಹೊರಬಂದಿದ್ದವು. ಈ ರೀತಿಯ ಸಮಿತಿ…
Read More » -

“ಮ್ಯಾಕ್ಸಿಮಮ್ ಮಾಸ್” ಆಟ ಆರಂಭ
ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ ಬಹು ಬೇಡಿಕೆಯ ಚಿತ್ರ “ಮ್ಯಾಕ್ಸ್” ಇದೀಗ ತನ್ನ ಮೊದಲ ಗೀತೆ “ಮ್ಯಾಕ್ಸಿಮಮ್ ಮಾಸ್” ಅನ್ನು ಬಿಡುಗಡೆ ಮಾಡಿದೆ.…
Read More » -

ವಿಕ್ರಾಂತ್ ರೋಣ ಬಳಿಕ ಮತ್ತೆ ಒಂದಾದ ಸುದೀಪ್-ಅನೂಪ್
ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಗಿಫ್ಟ್…ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್ ವಿಕ್ರಾಂತ್ ರೋಣ ಬಳಿಕ ಮತ್ತೆ…
Read More » -

ಅಪ್ಪಂಗೆ ಹುಟ್ಟಿದ್ರೆ ತೊಡೆ ತಟ್ಟಿ ಬಾರೋ ಎಂದ ಕಿಚ್ಚ ಸುದೀಪ್! ಬಾದ್ಷಾ ಹಿಂಗದ್ರಾ?
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ…
Read More » -

ದರ್ಶನ್ ಧರಿಸಿದ್ದ ಟೀ ಶರ್ಟ್ನಿಂದ ಟ್ರೆಂಡಾಯಿತ್ತು ಪೂಮಾ ಟೀ ಶರ್ಟ್
ಬೆಂಗಳೂರು: ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಮೇಲೆ ಅವರ ಕೈದಿ ನಂಬರ್ ಸಾಕಷ್ಟು ಪ್ರಚಾರ ಪಡೆದುಕೊಂಡಿತ್ತು. ಆದರೆ ಈಗ ಬಳ್ಳಾರಿ ಜೈಲಿಗೆ ಹೋಗುವಾಗ ದರ್ಶನ್…
Read More » -

ಕೊಲ್ಲೂರು ಮೂಕಾಂಬಿಕೆ ದರ್ಶನ್ ಮಾಡಿದ ಜೂ ಎನ್ಟಿಆರ್, ರಿಷಬ್ ಶೆಟ್ಟಿ
ಉಡುಪಿ: ನಟರಾದ ಜ್ಯೂ.ಎನ್ಟಿಆರ್ ಮತ್ತು ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟ…
Read More » -

ಶೀಘ್ರದಲ್ಲೇ ‘ಸುಬ್ರಹ್ಮಣ್ಯ’ ಪ್ರಪಂಚದ ಪರಿಚಯ..ಇದು ಆರ್ಮುಖ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ
ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ…
Read More » -

ಸೂರ್ಯ- ಚಂದ್ರ ಒಟ್ಟಿಗೆ ಬಂದ್ರೆ ಸಮಸ್ಯೆ-ದರ್ಶನ್ ಬಗ್ಗೆ ಕಿಚ್ಚ ಹೇಳಿದ್ದಿಷ್ಟು
ಇಂದು ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿ ಕರೆದಿದ್ದರು. ಮುಂದಿನ ತಿಂಗಳು ಬರುವ ಹುಟ್ಟುಹಬ್ಬದ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ವೇಳೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿ ಪರಪ್ಪನ…
Read More » -

ಕಿಚ್ಚ ಸುದೀಪ್ ಮತ್ತು ಅನುಪ್ ಭಂಡಾರಿ ಮತ್ತೆ ಒಂದಾಗಲಿದ್ದಾರೆ- ಘೋಷಣೆ ಬರ್ತ್ಡೇ ದಿನ ಹೊಸ ಸಿನಿಮಾ ಘೋಷಣೆ
ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದರು. ಈಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಿದ್ದಾರೆ. ಸುದೀಪ್ ಬರ್ತ್ಡೇ ದಿನ…
Read More » -

ಬ್ರಾö್ಯಂಡೆಡ್ ಡ್ರೆಸ್ಸು…ಕೂಲಿಂಗ್ಗ್ಲಾಸು…ದಾಸನ ಮದ ಇಳಿದಿಲ್ಲ !
ದರ್ಶನ್ ಪರಪ್ಪನ ಅಗ್ರಹಾರಕ್ಕೆ ಟಾಟಾ ಮಾಡಿ ಬಳ್ಳಾರಿಯತ್ತ ಓಟ ಕಿತ್ತಿದ್ದಾರೆ. ಕಾರಣ ಒಂದೇ ಒಂದು ಸಿಗರೇಟು…ಒಂದು ಕಪ್ ಕಾಫಿ. ಪರಪ್ಪನ ಅಗ್ರಹಾರವನ್ನು ರೆಸಾರ್ಟ್ ಎಂದು ತಿಳಿದುಕೊಂಡಿದ್ದರ ಪರಿಣಾಮ…
Read More » -

ದರ್ಶನ್ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ಎಸಿಪಿ ಕಚೇರಿಗೆ ಹಾಜರಾದ ಚಿಕ್ಕಣ್ಣ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ…
Read More » -

ಬಳ್ಳಾರಿಯಲ್ಲಿ ದರ್ಶನ್ ಕೈದಿ ನಂ.511
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ…
Read More » -

ಚಿಕ್ಕಣ್ಣಗೆ ಎಸಿಪಿ ಚಂದನ್ ಗ್ರಿಲ್..!
ಕನ್ನಡದ ಖ್ಯಾತ ನಟ ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಿರುವ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಇದೀಗ ಎಸಿಪಿ ಚಂದನ್ ಮುಂದೆ ಎರಡನೇ ಭಾರೀ ವಿಚಾರಣೆಗೆ ನಟ ಚಿಕ್ಕಣ ವಿಚಾರಣೆಗೆ…
Read More » -

ಕನ್ನಡದ ಹೆಸರಲ್ಲಿ ಬ್ರಾಹ್ಮಣರ ವಿರುದ್ಧ ಹರಿಹಾಯ್ದ ಹಂಸಲೇಖ! ವಿಡಿಯೋ ವೈರಲ್
ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೊಧ ವ್ಯಕ್ತವಾಗುತ್ತಿದೆ. ಅದಲ್ಲೂ ಬ್ರಾಹ್ಮಣ…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಕೂಲಿ ಚಿತ್ರದಲ್ಲಿ ಬಾಲಿವುಡ್ ಸ್ಟಾರ್ ಅಮಿರ್ ಖಾನ್ ಎಂಟ್ರಿ
ರಜಿನಿಕಾಂತ್ ನಟೆನಯ ಕೊಲಿ ಚಲನಚಿತ್ರಕೆ ಬಾಲಿವುಡ್ ನಟ ಎಂಟ್ರಿ ಕೊಟ್ಟಿದ್ದಾರೆ, ಲೋಕೇಶ್ ಕನಕರಾಜ್ ನಿರ್ದೇಶನದ ಕೂಲಿ ಸಿನಿಮಾಕ್ಕೆ ಬಾಲಿವುಡ್ ನಟ ಅಮಿರ್ ಖಾನ್ ಎಂಟ್ರಿ ಕೊಟ್ಟಿದ್ದಾನೆ .…
Read More » -

ದರ್ಶನ್ಗೆ ಬಗ್ಗೆ ಸುಮಲತಾ ಹೇಳಿದ್ದೇನು..?
ಬೆಂಗಳುರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಮಾದ್ಯಮಗಳೊಂದಿಗೆ ಸುಮಲತಾ ಅವರು ಮಾತನಾಡಿ, ಇದು ಕೇವಲ…
Read More » -

ಪರಪ್ಪನ ಅಗ್ರಹಾರ ಜೈಲಲ್ಲ, ಇದು ದುಡ್ಡಿನ ಖಜಾನೆ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲೂ ದುಡ್ಡಿದ್ದವರದ್ದೇ ದುನಿಯಾ ಎನ್ನುವಂತಿದೆ. ಇಲ್ಲಿ ದರ್ಶನ್ ಮಾತ್ರವಲ್ಲ ಪ್ರತಿ ಕೈದಿಗಳಿಗೂ ಸಿಗುತ್ತಂತೆ ಸವಲತ್ತು. ಬೇಕಾದ್ರೆ ಸಾವಿರಾರು ರೂಪಾಯಿ ದುಡ್ಡು ಕೊಡಬೇಕಂತೆ. ಬಿಸಿ…
Read More » -

ಇಂದೇ ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…
Read More » -

ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲು ಹೇಗಿದೆ ಗೊತ್ತಾ…?
ಬಳ್ಳಾರಿ: ಜೈಲಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ದರ್ಶನ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೌಡಿಶೀಟರ್ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್…
Read More » -

ಕೈದಿಯಾಗಿ ನಟಿಸಿದ್ದ ಜೈಲಿಗೆ ಕೈದಿಯಾಗಿ ದರ್ಶನ್ ಶಿಫ್ಟ್
ಬೆಂಗಳೂರು: ಪರಪ್ಪನ ಅಗ್ರಹಾರ ಕೊಲೆ ಆರೋಪಿ ದರ್ಶನ್ ಜೈಲಿನಲ್ಲಿ ರಾಜಾತಿಥ್ಯದ ನೀಡಿರುವ ಫೋಟೋ ವೈರಲ್ ಆಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ…
Read More » -

ಸಿಗರೇಟು..ಬಿರಿಯಾನಿ ಆಸೆ…ದಾಸ ಬಕ್ಕಬಾರಲು !
ಸಿಗರೇಟು..ಬಿರಿಯಾನಿ…ಪಾತಕಿಗಳು ಸಹವಾಸ. ಎಲ್ಲವೂ ಸಾರಥಿಯನ್ನು ಅಡ್ಡಡ್ಡ ಉದ್ದುದ್ದ ಮಲಗಿಸಲಿವೆ. ಕೇಸು…ವಿಚಾರಣೆ…ಎಲ್ಲವೂ ಮುಗಿಬೀಳಲಿವೆ. ಇಡೀ ಸರ್ಕಾರ ಈಗ ದರ್ಶನ್ ಅಂಡ್ ಗ್ಯಾಂಗ್ ಹೆಡಮುರಿಗೆ ಕಟ್ಟಲಿದೆ. ಅದರ ಪರಿಣಾಮ ಏನಾಗಲಿದೆ…
Read More » -

ದಚ್ಚು ಬಾಯಿ ಬಡ್ಕೊಂಡ್ರೂ…ಸಿಗಲ್ಲ ಬೇಲು !
ದರ್ಶನ್ ದಿಕ್ಕೆಟ್ಟು ಕುಂತಿದ್ದಾರೆ. ಒಂದೇ ಒಂದು ಫೋಟೊ ಎಲ್ಲವನ್ನೂ ಹಾಳು ಮಾಡಿದೆ. ಅದು ಅವರ ಪಾಲಿಗೆ ಮಾತ್ರ. ಅನ್ನ ಕೊಡ್ರಪ್ಪ ಎಂದು ಜಾಮೀನು ಹಾಕಿ ನಾಟಕವಾಡುತ್ತಿದ್ದ ದರ್ಶನ್ಗೆ…
Read More » -

ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ – ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್ 27: ಕೊಲೆ…
Read More » -

ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ ಕೃಷ್ಣ..ನಾನೇ ಶಾಮ್ ಹಾಡು ಅನಾವರಣ
ದಿನಕರ್ ತೂಗುದೀಪ್ ನಿರ್ದೇಶನದ ರಾಯಲ್ ಸಿನಿಮಾ ಮೊದಲ ಹಾಡು ರಿಲೀಸ್..ನಾನೇ ಕೃಷ್ಣ ನಾನೇ ಶಾಮ್ ಎಂದು ಹೆಜ್ಜೆ ಹಾಕಿದ ವಿರಾಟ್ ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ…
Read More » -

ಜಮೀರೂ ಇಲ್ಲ, ಮಲ್ಲಿ-ಕುಲಕರ್ಣಿಯೂ ಇಲ್ಲ-ನಾಗನೇ ಎಲ್ಲಾ..!
ಸೂಪರ್ ಸ್ಟಾರ್ ರೀತಿ ಮೆರೀತಿದ್ದ ನಟ ದರ್ಶನ್ ಈ ಅಕ್ಷರಶಃ ಏಕಾಂಗಿಯಾಗಿದ್ದಾರೆ.ಇದುವರೆಗೆ ತನ್ನ ಆಪ್ತರು ಅಂತಾ ದಚ್ಚು ಹೇಳಿಕೊಳ್ತಿದ್ದ ಸಚಿವರಾದ ಜಮೀರ್ ಅಹಮದ್ ಖಾನ್, ಶಾಮನೂರು ಮಲ್ಲಿಕಾರ್ಜುನ್,…
Read More » -

ರೌಡಿಶೀಟರ್ ಪತ್ನಿಯಿಂದಲೇ ದರ್ಶನ್ ಫೋಟೋ ರಿಲೀಸ್..!
ಸರ್ಕಾರ ಹಾಗೂ ರಾಜ್ಯದ ಜನರನ್ನೇ ಬೆಚ್ಚಿ ಬೀಳಿಸಿದ್ದ ದರ್ಶನ್ ಜೈಲ್ ಫೋಟೋ ರಿಲೀಸ್ ಮಾಡಿದ್ದು ರೌಡಿಶೀಟರ್ ಪತ್ನಿ ಅನ್ನೋದು ಗೊತ್ತಾಗಿದೆ. ಫೋಟೋದಲ್ಲಿ ದರ್ಶನ್ ಜತೆಗಿರುವ ರೌಡಿ ಶೀಟರ್…
Read More » -

ದರ್ಶನ್ಗೆ ರಾಜಾತಿಥ್ಯ :ಕೆರಳಿದ ಸಿದ್ದು, ಅಫೀಸರ್ಸ್ ಗಡಗಡ..!
ಬೆಳಗಾವಿ, ಆಗಸ್ಟ್ 26: ದರ್ಶನ್ಗೆ ರಾಜಾತಿಥ್ಯ ನೀಡಿರುವವರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ. ಸಿಎಂ ಸಿಟ್ಟಿಂದ ತಪ್ಪಿತಸ್ಥ ಅಧಿಕಾರಿಗಳು ಭಯ ಬಿದ್ದಿದ್ದಾರೆ. ಕೊಲೆ ಆರೋಪದಲ್ಲಿ ಪರಪ್ಪನ…
Read More » -

ಫೈರ್ ಫ್ಲೈ ಶೂಟಿಂಗ್ ಮುಕ್ತಾಯ
ಫೈರ್ ಫ್ಲೈ ಶೂಟಿಂಗ್ ಮುಕ್ತಾಯ…ಮರೆಯಲಾಗದ ಪಯಣ ಬಗ್ಗೆ ನಿವೇದಿತಾ ಶಿವರಾಜ್ ಕುಮಾರ್ ಮನದ ಮಾತೇನು? ‘ಫೈರ್ ಫ್ಲೈ’ಗೆ ಕುಂಬಳಕಾಯಿ ಪ್ರಾಪ್ತಿ…ಹೊಸದೊಂದು ಪಯಣ ಆರಂಭವಾದಂತಿದೆ ಎಂದ ನಿವೇದಿತಾ ಶಿವರಾಜ್…
Read More » -

ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ! ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿನಲ್ಲಿರೋದು ಎನ್ನಲಾದ…
Read More » -

ಕರಿಯ ಚಿತ್ರ 30ರಂದು ಮತ್ತೆ ತೆರಿಗೆ – ದರ್ಶನ್
ಬೆಂಗಳೂರು: ನಟ ದರ್ಶನ್ ಅಭಿನಯದ ಕರಿಯ ಚಿತ್ರ ಆಗಸ್ಟ್ 30ರಂದು ರಾಜ್ಯದ ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆಯಾಗಲಿದೆ. ಈ ಕುರಿತು ನಿರ್ದೇಶಕ ಪ್ರೇಮ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್…
Read More » -

ಅದ್ಧೂರಿಯಾಗಿ ಸೆಟ್ಟೇರಿತು ಶಿವಣ್ಣ 131ನೇ ಸಿನಿಮಾ.
ವರಮಹಾಲಕ್ಷ್ಮೀ ಹಬ್ಬದಂದೇ ಶಿವಣ್ಣ 131ನೇ ಸಿನಿಮಾಗೆ ಶುಭಾರಂಭ…ಕಂಠೀರವ ಸ್ಟುಡಿಯೋದಲ್ಲಿ ಸೆಟ್ಟೇರಿತು ಹೊಸ ಚಿತ್ರ ಅದ್ಧೂರಿಯಾಗಿ ಸೆಟ್ಟೇರಿತು ಶಿವಣ್ಣ 131ನೇ ಸಿನಿಮಾ..ತಮಿಳು ಡೈರೆಕ್ಟರ್ ಜೊತೆ ಕೈ ಜೋಡಿಸಿದ ಕರುನಾಡ…
Read More » -

‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ
‘ವೆಟ್ಟೈಯನ್’ ಎಂಟ್ರಿಗೆ ಡೇಟ್ ಫಿಕ್ಸ್..ಅಕ್ಟೋಬರ್ 10ಕ್ಕೆ ತೆರೆಗೆ ಬರ್ತಿದೆ ರಜನಿ ಸಿನಿಮಾ ಸೂಪರ್ ಸ್ಟಾರ್ ರಜನಿಕಾಂತ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯನ್’. ಜೈ ಭೀಮ್ ಖ್ಯಾತಿಯ ಟಿ.ಜೆ.ಜ್ಞಾನವೇಲ್…
Read More » -

ಸೈಮಾ ಸಮಾರಂಭಕ್ಕೆ ದಿನಗಣನೆ
ಸೈಮಾ ಸಮಾರಂಭಕ್ಕೆ ದಿನಗಣನೆ..ಸೆಪ್ಟಂಬರ್ 14 ಮತ್ತು 15ರಂದು ದುಬೈನಲ್ಲಿ ನಡೆಯುಲಿದೆ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭ ದುಬೈನಲ್ಲಿ…
Read More » -

ಆರ್ಡರ್-ಮರ್ಡರ್. ಕ್ಯಾಕರಿಸಿರಪ್ಪಾ- ದರ್ಶನ್
ಡಿ ಗ್ಯಾಂಗ್ಗೆ ಕುಣಿಕೆ…ಸೆಕೆಂಡರಿ ಎವಿಡೆನ್ಸ್…ಕೊಟ್ಟ ಹೊಡೆತ ! ಬಕ್ಕಬಾರಲು ಬಿದ್ದಿದ್ದೆಲ್ಲಿ ಸೆಲೆಬ್ರಿಟೀಸ್ ಮೆದುಳು…ಇಳೀತಾ ಪಿತ್ತ ? ವಾ.ಓ: `ನಾನು ಲಾಕ್ ಆಗ್ತೀನಿ ಅಂತ ತಿಳಕೊಂಡರ್ಲಿಲ್ಲ…ಸಾರ್…’ ಇದು ದರ್ಶನ್…
Read More » -

ಕಾಟೇರ ಕೆರೆಯುತ್ತಿರು ಕುರ !
ಅಯ್ಯೋ…ರೇಣುಕಾ ಕೊಲೆ…ಆಕಸ್ಮಿಕ ಅಲ್ಲಪ್ಪಾ ! ದಚ್ಚು ಆರ್ಡರ್-ಮರ್ಡರ್…ಖಾತ್ರಿ…ಕ್ಯಾಕರಿಸಿರಪ್ಪಾ ! ವಾ.ಓ: ದರ್ಶನ್ ಕೊನೆಗೂ ಕಂಬಿ ಎಣಿಸುವುದನ್ನು ಖಾಯಂ ಮಾಡಿಕೊಳ್ಳುವ ಹಾದಿಯಲ್ಲಿದ್ದಾರೆ. ಮೊನ್ನೆ ಮೊನ್ನೆವರೆಗೆ ಇನ್ನೇನು ಜಾಮೀನು ಸಿಕ್ಕಿ…
Read More » -

ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ, ಹೊಸ ಸಿನಿಮಾ..ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್
ಸೆಟ್ಟೇರಿತು ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ ಡೈರೆಕ್ಟರ್ ಹೊಸ ಸಿನಿಮಾ…ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್ ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್…
Read More » -

ಜಿಂಗೋ’ ಆಗಿ ಡಾಲಿ ಎಂಟ್ರಿ
‘ಜಿಂಗೋ’ ಆಗಿ ಡಾಲಿ ಎಂಟ್ರಿ…ಇದು ಧನಂಜಯ್ ಬರ್ತಡೇ ಬ್ಲಾಸ್ಟ್.. ಡೇರ್ ಡೆವಿಲ್ ಮುಸ್ತಾಫಾ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ ಹೀರೋ..ಹೇಗಿದೆ ಜಿಂಗೋ ಫಸ್ಟ್ ಝಲಕ್? ಡಾಲಿ ಇನ್ಮುಂದೆ…
Read More » -

ಹಿಂದಿಗೆ ರಾಜ್ ಬಿ ಶೆಟ್ಟಿ, ಬಾಲಿವುಡ್ ಸಿನಿಮಾ ಒಪ್ಪಿಕೊಳ್ಳಲು ಕಾರಣ ಯಾರು?
ಪ್ರತಿಭಾನ್ವಿತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಈಗಾಗಲೇ ಮಲಯಾಳಂ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ. ಇದೀಗ ಹಿಂದಿ ಚಿತ್ರರಂಗಕ್ಕೂ ಕಾಲಿಡಲು ರಾಜ್ ಬಿ ಶೆಟ್ಟಿ ರೆಡಿಯಾಗಿದ್ದಾರೆ. ಆದರೆ…
Read More » -

ಮೆಗಾಸ್ಟಾರ್ ಹುಟ್ಟು ಹಬ್ಬವನ್ನ ತಿರುಮಲದಲ್ಲಿ ಆಚರಣೆಯ ಎಕ್ಸ್ಲೂಸಿವ್ ವಿಡಿಯೋ..!
ಟಾಲಿವುಡ್ ಸೂಪರ್ ಸ್ಟಾರ್ ಚಿರಂಜೀವಿ 69ನೇ ಜನ್ಮ ದಿನ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇವರ ಬಗ್ಗೆ ನಿಮಗೆ ಗೊತ್ತಿರದೇ ಇರೋ ಒಂದಷ್ಟು ಇಂಟ್ರಸ್ಟಿಂಗ್ ವಿಷಯ ಇಲ್ಲಿವೆ…
Read More » -

ಸೆಲೆಬ್ರಿಟಿಗಳೇ ಸ್ಪರ್ಧಿಗಳು! ಬಿಗ್ ಬಾಸ್ 11 ಹೋಸ್ಟ್ ಯಾರು ಗೊತ್ತಾ?
ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ಬಾಸ್ ಕನ್ನಡ ಸೀಸನ್ 11 ಪ್ರೋಮೋ ರಿಲೀಸ್ ಆಗಲಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯ ಸೆಟ್ನ ಕೆಲವು ಫೋಟೋಗಳು ಲೀಕ್ ಆಗಿವೆ.…
Read More » -

ಬಾಲಿವುಡ್ ಚಿತ್ರಗಳೂ ಭಾರತವನ್ನು ಕೆಟ್ಟದಾಗಿ ತೋರಿಸಿವೆ-ರಿಷಬ್ ಶೆಟ್ಟಿ ಹೇಳಿಕೆಗೆ ಆಕ್ರೋಶ
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ಅವರು ಬಾಲಿವುಡ್ ಮಂದಿ ಭಾರತವನ್ನು ಕೆಟ್ಟದಾಗಿ ತೋರಿಸಿ ವಿದೇಶಿಗಳಲ್ಲಿ ಅವಾರ್ಡ್ ಗೆಲ್ತಾರೆ ಎಂದು ಹೇಳಿದ್ದು ಈ ಹೇಳಿಕೆ ಕುರಿತಂತೆ ನಟನನ್ನು…
Read More » -

ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ‘ಸಂಜು ವೆಡ್ಸ್ ಗೀತಾ 2’
ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್…
Read More » -

ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜೈಲು ವಾಸ ಆರಂಭವಾಗಿ ಈಗಾಗಲೇ 72 ದಿನಗಳು ಕಳೆದಿವೆ.…
Read More » -

ಹೊಸ ಸಿನಿಮಾ ಸೆಟ್ನಲ್ಲಿ ಯಶ್ ಜತೆ ಹೊಸ ಲುಕ್ನಲ್ಲಿ ಶಿವಣ್ಣ
ಸದ್ಯ ಸ್ಯಾಂಡಲ್ವುಡ್ನಲ್ಲಿ ಸಿನಿಮಾಗಳ ಶೂಟಿಂಗ್ ಕೆಲಸ ಜೋರಾಗಿ ನಡೆಯುತ್ತಿದೆ. ಕೆಜಿಎಫ್ ಬಳಿಕ ಯಶ್ ಅವರು ಟಾಕ್ಸಿಕ್ನಲ್ಲಿ ಬ್ಯುಸಿ ಇದ್ದರೇ, ಇತ್ತ ಶಿವಣ್ಣ ಕೂಡ ತಮ್ಮ 131ನೇ ಸಿನಿಮಾ…
Read More » -

ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ದೇಶಪ್ರೇಮ ಸಾರುವ ಸಿನಿಮಾಗಳ ನೋಡಿ
ದೇಶದಾದ್ಯಂತ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಕನ್ನಡದಲ್ಲೂ ತಯಾರಾಗಿರುವ ಅನೇಕ ಸಿನಿಮಾಗಳು ದೇಶಭಕ್ತಿ ಸಾರಿ ಹೇಳುತ್ತದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು…
Read More » -

ದರ್ಶನ್ ಗಾಗಿ ಪೂಜೆ ಮಾಡ್ತಿಲ್ಲ: ರಾಕ್ ಲೈನ್ ಸ್ಪಷ್ಟನೆ
ಸಿನಿಮಾ ರಂಗದ ಕಲಾವಿದರ ಸಂಘದಲ್ಲಿ ಇದೇ 13 ಮತ್ತು 14ರಂದು ಪೂಜೆ ಹಮ್ಮಿಕೊಳ್ಳಲಾಗಿದ್ದು. ಈ ಪೂಜೆಯಲ್ಲಿ ಇಡೀ ಸಿನಿಮಾ ರಂಗ ಭಾಗಿಯಾಗಲಿದೆ ಎಂದು ಹೇಳಲಾಗಿತ್ತು. ಸ್ಟಾರ್ ನಟರೂ…
Read More » -

ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ
ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡ ಸ್ಪೇನ್ ವಿರುದ್ಧ ಜಯ ಸಾಧಿಸಿದೆ , 2-1 ಅಂತರದಲ್ಲಿ ಭಾರತ ಜಯ ಗಳಿಸಿದ್ದು, ಇದರಿಂದ ಭಾರತಕ್ಕೆ…
Read More » -

ದರ್ಶನ್ ಗೆ ಮನೆ ಊಟ ನೀಡಲು ಸಾಧ್ಯವಿಲ್ಲ. ಜೈಲು ಅಧಿಕಾರಿಗಳ ಉತ್ತರ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವುಸ್ತಿರೋ ನಟ ದರ್ಶನ್ ಶಾಕ್ ಮೇಲೆ ಶಾಕ್ ಎದುರಾಗಿದೆ ಜೈಲಲ್ಲಿ ಕೂತು ಮನೆಯೂಟ ಮಾಡುವ ದರ್ಶನ್ ಆಸೆಗೆ ಮತ್ತೆ ತಣ್ಣೀರು…
Read More » -

ಬೆಳ್ಳಂಬೆಳಗ್ಗೆ ನಾಗಚೈತನ್ಯ-ಶೋಭಿತಾ ನಿಶ್ಚಿತಾರ್ಥ ಮುಗಿಸಿ ಫೋಟೋ ಹಂಚಿಕೊಂಡ ನಟ ನಾಗಾರ್ಜುನ!
ಲುಗು ಸಿನಿಮಾ ಚಿತ್ರರಂಗದ ಅಕ್ಕಿನೇನಿ ನಾಗಾರ್ಜುನ ಕುಟುಂಬದಲ್ಲಿ ಇಂದು ಬೆಳ್ಳಂಬೆಳಗ್ಗೆ (2024ರ ಆ.8ರಂದು) ನಟ ನಾಗ ಚೈತನ್ಯ- ನಟಿ ಶೋಭಿತಾ ಧೂಲಿಪಾಲ ಅವರ ನಿಶ್ಚಿತಾರ್ಥವನ್ನು ನೆರವೇರಿಸಿ ಫೋಟೋವನ್ನು…
Read More » -

ಟಾಕ್ಸಿಕ್ ಚಿತ್ರಕ್ಕೆ ಮುಹೂರ್ತ ನೆರವೇರಿತು: ಕ್ಲಾಪ್ ಮಾಡಿದ್ದು ಯಾರು ಗೊತ್ತಾ?
ರಾಕಿಂಗ್ ಸ್ಟಾರ್ ಯಶ್ ಈಗ ಕೇವಲ ಸ್ಯಾಂಡಲ್ವುಡ್ ಸ್ಟಾರ್ ಮಾತ್ರವಲ್ಲ, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮುನಗುತ್ತಿದ್ದಾರೆ , ಇದರ ಮುಂದುವರೆದ ಭಾಗವಾಗಿ ರಾಕಿಂಗ್ ಸ್ಟಾರ್ ಮುಂದಿನ…
Read More » -

-

ರಾಧಿಕಾ ಜೊತೆಗೂಡಿ ಹರಕೆ ತೀರಿಸಿದ ನಟ ಯಶ್
ಮಂಗಳೂರು: ನಟ ಯಶ್ ಅವರು ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ನಟಿ ರಾಧಿಕಾ,…
Read More » -

ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ “ಕೃಷ್ಣಂ ಪ್ರಣಯ ಸಖಿ” .
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ . ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್…
Read More » -

ಡಬಲ್ ಇಸ್ಮಾರ್ಟ್ ಸಿನಿಮಾದ ಟ್ರೇಲರ್ ರಿಲೀಸ್.
ಡಬಲ್ ಇಸ್ಮಾರ್ಟ್ ಸಿನಿಮಾದ ಟ್ರೇಲರ್ ರಿಲೀಸ್..ತೊಡೆ ತಟ್ಟಿದ ರಾಮ್ ಪೋತಿನೇನಿ ಹಾಗೂ ಸಂಜಯ್ ದತ್ ಟಾಲಿವುಡ್ ಬಹುನಿರೀಕ್ಷಿತ ಹೈ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಡಬಲ್ ಇಸ್ಮಾರ್ಟ್.…
Read More » -

ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..
ಸಿತೇಶ್ ಸಿ ಗೋವಿಂದ್ ನಿರ್ದೇಶನದ ಇದು ಎಂಥಾ ಲೋಕವಯ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ…
Read More » -

ಕಾಟೇರದಲ್ಲಿ ಶುರುವಾದ ಪ್ರೀತಿ ಸಪ್ತಪದಿ ವರೆಗೂ ಬಂದು ನಿಂತಿದೆ : ತರುಣ್ ಸುಧೀರ್
ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂತೇರೊ ಮದುವೆ ನಿಶ್ಚಯ ಆಗಿದ್ದು,ಇದೆ ತಿಂಗಳ 11 ರಂದು, ಈ ಜೋಡಿ ಸಪ್ತಪದಿ ತುಳಿಯಲು ವೇದಿಕೆ ಸಿದ್ಧವಾಗಿದೆ.…
Read More » -

ಶ್ರೀಗಳ ಗದ್ದಿಗೆಗೆ ಕೈ ಮುಗಿದು ಆಶೀರ್ವಾದ ಪಡೆದ ನಟ ದ್ರುವ ಸರ್ಜಾ
ಚಿತ್ರದುರ್ಗ:ನಗರದ ಹೊರ ವಲಯದಲ್ಲಿರುವ ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳು ಹಾಗೂ ಹಿರಿಯ ಶ್ರೀಗಳ ಗದ್ದಿಗೆಗೆ ಕೈ ಮುಗಿದು ನಟ ದ್ರುವ ಸರ್ಜಾ ಆಶೀರ್ವಾದ ಪಡೆದರು. ಮಾರ್ಟಿನ್…
Read More » -

ಕಾಪಿ ರೈಟ್ ವಿವಾದ ರಕ್ಷಿತ್ ಶೆಟ್ಟಿ ರಿಯಾಕ್ಷನ್
ನ್ಯಾಯ ಎಲ್ಲಿದೆ ಸಿನೆಮಾದ ಹಾಡನ್ನು ಬಳಸಿದಕ್ಕೆ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಸಿಲುಕಿರುವ ರಕ್ಷಿತ್ ಶೆಟ್ಟಿ ನ್ಯಾಯಾಲಯದಲ್ಲಿಯೇ ಉತ್ತರ ಕೊಡುವೆ ಎಂದು ಆಕ್ರೋಶ ಹೊರಗಾಕಿದ್ದಾರೆ.. ಬ್ಯಾಚುಲರ್ ಪಾರ್ಟಿ’…
Read More » -

ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ವಿಜಯ್ ಕುಮಾರ್
ಸಿದ್ದಗಂಗಾ ಮಠದ ಶ್ರೀ ಗಳ ಭೇಟಿಯಾಗಿ ಅಶಿರ್ವಾದ ಪಡೆದ ವಿಜಯ್ ಪ್ರಚಾರದ ನಡುವೆ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ವಿಜಯ್ ಭೇಟಿ.…
Read More » -

ಇಂಡಸ್ಟ್ರೀ ಉಳಿವಿಗೆ ಪಣ ತೊಟ್ಟ ‘ಪೌಡರ್’.
‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ 23ಕ್ಕೆ ತೆರೆಗೆ ಬರಲಿದೆ ಸಿನಿಮಾ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್.…
Read More » -

ದರ್ಶನ್ ಮತ್ತು ಗ್ಯಾಂಗ್ಗೆ ಜೈಲೇ ಗತಿ – ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್ ಆಗಸ್ಟ್ 14 ರವರೆಗೆ ವಿಸ್ತರಿಸಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು…
Read More » -

ಧ್ರುವ ಸರ್ಜಾ ಫ್ಯಾನ್ಸ್ ಗೆ ಗುಡ್ ನ್ಯೂಸ್
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿನಿಮಾ ಇನ್ನು ಬಿಡುಗಡೆಯಾಗಿಲ್ಲ ಅಂತ ಕಾಯ್ತಿದ್ದ ವಿಐಪಿ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಡ್ತು ಮಾರ್ಟಿನ್ ಚಿತ್ರ ತಂಡ….ಲೇಟ್ ಆದ್ರೂ ಲೇಟೆಸ್ಟ್…
Read More » -

ಅಂಕಿತಾ ಅಮರ್ ನಟನೆಯ ‘ಹೇಳು ಗೆಳತಿ’ ಎಂದು ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ
ವಿಹಾನ್, ಅಂಕಿತಾ ಅಮರ್ ನಟನೆಯ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ…
Read More » -

‘ಸರ್ದಾರ್ 2’ ಸಿನಿಮಾ ರಿಜೆಕ್ಟ್ ಮಾಡಿದ: ಶ್ರೀಲೀಲಾ
ಕನ್ನಡದ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ಅಂಗಳದ ಸೆನ್ಸೇಷನ್ ಹೀರೋಯಿನ್ ಆಗಿದ್ದಾರೆ. ಹೀಗಿರುವಾಗ ತಮಿಳಿನ ಸಿನಿಮಾವೊಂದರ ವಿಚಾರವಾಗಿ ನಟಿ ಸದ್ದು ಮಾಡುತ್ತಿದ್ದಾರೆ. ಕಾರ್ತಿ ನಟನೆಯ ಚಿತ್ರವೊಂದನ್ನು ನಟಿ…
Read More » -

ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ಸೋನಾಲ್ ಮತ್ತು ತರುಣ್
ಸ್ಯಾಂಡಲ್ವುಡ್ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ವಿವಾಹವಾಗುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಇವರ ಮದುವೆ ಸಮಾರಂಭವಿದ್ದು ಅತಿಥಿಗಳ ಆಹ್ವಾನಕ್ಕೆ ವಿಶೇಷ ಆಮಂತ್ರಣ ಪತ್ರಿಕೆಯನ್ನು ತಯಾರು…
Read More » -

ಮತ್ತೆ ‘ಕಾಂತಾರ 1’ ಶೂಟಿಂಗ್ ಶುರು ಮಾಡಿದ ರಿಷಬ್ ಶೆಟ್ಟಿ
ಮಳೆ ಅವಾಂತರದ ನಂತರ ಮತ್ತೆ ‘ಕಾಂತಾರ ಚಾಪ್ಟರ್ 1’ (Kantara 1) ಚಿತ್ರೀಕರಣವನ್ನು ರಿಷಬ್ ಶೆಟ್ಟಿ (Rishab shetty) ಶುರು ಮಾಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಶೂಟಿಂಗ್ಗೆ…
Read More » -

ಕೊಲ್ಲೂರು ಮೂಕಾಂಬಿಕಾ ಪ್ರಸಾದದೊಂದಿಗೆ ದರ್ಶನ್ ನೋಡಲು ಜೈಲಿಗೆ ಬಂದ ಪತ್ನಿ
ಕೊಲ್ಲೂರು ಮೂಕಾಂಬಿಕೆ ಭೇಟಿ ಕೊಟ್ಟ ಬೆನ್ನಲ್ಲೇ ದರ್ಶನ್ (Darshan) ನೋಡಲು ಪತ್ನಿ ವಿಜಯಲಕ್ಷ್ಮಿ (Vijayalakshmi) ಜೈಲಿಗೆ ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದಿನಕರ್ ತೂಗುದೀಪ್ (Dinakar Thoogudeepa)…
Read More » -

ಕರೀನಾ ಕಪೂರ್ ಮಕ್ಕಳನ್ನು ನೋಡಿಕೊಳ್ಳುವ ಈ ದಾದಿಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ಸಂಬಳ?
ಕರೀನಾ ಕಪೂರ್ಗೆ ಇಬ್ಬರು ಮಕ್ಕಳು. ಇವರಿಗೆ ಥೈಮೂರ್ ಹಾಗೂ ಜೆಹ್ ಹೆಸರಿನ ಮಕ್ಕಳಿದ್ದಾರೆ. ಇವರನ್ನು ನೋಡಿಕೊಳ್ಳಲು ದಾದಿಯರನ್ನು ನೇಮಿಸಿಕೊಳ್ಳಲಾಗಿದೆ. ಸಂದರ್ಶನವೊಂದರಲ್ಲಿ ಲಲಿತಾ ಡಿಸಿಲ್ವಾ ಮಾತನಾಡಿದ್ದಾರೆ. ಸೈಫ್ ಹಾಗೂ…
Read More » -

ಸಂಜಯ್ ದತ್ ಜನ್ಮದಿನಕ್ಕೆ ರಿವೀಲ್ ಆಯ್ತು ‘ಕೆಡಿ’ ಚಿತ್ರದ ಪೋಸ್ಟರ್
‘ಕೆಡಿ’ ಚಿತ್ರವನ್ನು ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಅವರು ಈ ಚಿತ್ರದಲ್ಲಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಸರಿಯಾದ ರೀತಿಯಲ್ಲಿ ಠಕ್ಕರ್ ಕೊಡೋ ಪಾತ್ರದಲ್ಲಿ…
Read More » -

ಪ್ರಭಾಸ್ ಅಭಿಮಾನಿಗಳಿಗಾಗಿ ‘ದಿ ರಾಜಾ ಸಾಬ್’ ಚಿತ್ರದಿಂದ ‘ಫ್ಯಾನ್ ಇಂಡಿಯಾ ಗ್ಲಿಂಪ್ಸ್’
ಪ್ರಭಾಸ್ ಅವರು ನಟಿಸಿರುವ ‘ದಿ ರಾಜಾ ಸಾಬ್’ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಥಮನ್ ಎಸ್. ಅವರು ಈ…
Read More » -

ಗಂಡನಿಂದ ಡಿವೋರ್ಸ್ ಸಿಕ್ಕಿದ್ದೇ ತಡ, ಖುಷಿಗೆ ಫ್ರೆಂಡ್ಸ್ ಜೊತೆ ಭರ್ಜರಿ ಪಾರ್ಟಿ ಮಾಡಿದ ಪಾಕಿಸ್ತಾನಿ ಮಹಿಳೆ
ಇತ್ತೀಚಿಗೆ ದಾಂಪತ್ಯ ಜೀವನ ಸಣ್ಣ-ಪುಟ್ಟ ವಿಚಾರಗಳಿಗೆ ಮುರಿದು ಬೀಳುತ್ತಿವೆ. ಈ ಪ್ರೀತಿಯ ಸಂಬಂಧವನ್ನು ಮುರಿದುಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದು ಪತಿ ಪತ್ನಿ ಇಬ್ಬರಿಗೂ ಮಾನಸಿಕ ನೋವನ್ನುಂಟುಮಾಡಬಹುದು. ಆದ್ರೆ…
Read More » -

ನ್ಯಾಚುರಲ್ ಸ್ಟಾರ್ ನಾನಿ ಸಿನಿಮಾದಲ್ಲಿ ‘ಕೆಜಿಎಫ್’ ನಟಿ
ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳ ಸಕ್ಸಸ್ ನಂತರ ಸೌತ್ ಸಿನಿಮಾಗಳಲ್ಲಿ ಶ್ರೀನಿಧಿ ಶೆಟ್ಟಿ ಬ್ಯುಸಿಯಾಗಿದ್ದಾರೆ. ಸದ್ಯ ನಾನಿ ನಟನೆಯ ಸಿನಿಮಾಗೆ ಶ್ರೀನಿಧಿ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ…
Read More » -

ವಿನಯ್ ರಾಜ್ಕುಮಾರ್ ನಟನೆಯ ಪೆಪೆ ಸಿನಿಮಾಕ್ಕೆ ‘ಎ’ ಸರ್ಟಿಫಿಕೇಶನ್
‘ಒಂದು ಸರಳ ಪ್ರೇಮ ಕತೆ’ ಸಿನಿಮಾದ ಮೂಲಕ ಗಮನ ಸೆಳೆದಿದ್ದ ನಟ ವಿನಯ್ ರಾಜ್ಕುಮಾರ್, ಇದೀಗ ‘ಪೆಪೆ’ ಸಿನಿಮಾ ಮೂಲಕ ರಗಡ್ ಅವತಾರದಲ್ಲಿ ಬರುತ್ತಿದ್ದಾರೆ. ‘ಪೆಪೆ’ ಸಿನಿಮಾ…
Read More » -

ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್ 2’ ಹಾಡು
ರೌಡಿಸಂ ಕಹಾನಿ ಇರುವ “ಮೆಜೆಸ್ಟಿಕ್ 2” ಸಿನಿಮಾದಲ್ಲಿ ಭರತ್ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ “ಶೆಡ್ಡಿಗೆ ಹೋಗಣ…
Read More » -

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್ಗಳಿಗೆ ಮರುಜೀವ
ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು…
Read More » -

ಹುಟ್ಟೋ ಮಗುವಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ನಟಿ ದೀಪಿಕಾ ಪಡುಕೋಣೆ
ಅಂತರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸನ್ ಆಫರ್ ದೀಪಿಕಾಗೆ ಬಂದಿತ್ತು. ಆದರೆ, ಪ್ರೆಗ್ನೆಂಟ್ ಕಾರಣಕ್ಕೆ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ವರದಿಗಳು ಹೇಳಿವೆ.…
Read More » -

‘30 ವರ್ಷಗಳಿಂದ ಜಿಮ್ ಮಾಡಿದ ದೇಹ, ಏಕಾಏಕಿ ವರ್ಕೌಟ್ ಬಿಟ್ಟರೆ..’; ದರ್ಶನ್ ಬಗ್ಗೆ ಜಿಮ್ ರವಿ ಆತಂಕ
ದರ್ಶನ್ಗೆ ಜಿಮ್ನಲ್ಲಿ ಕೋಚ್ಗಳು ಇದ್ದರು. ಸಿನಿಮಾಗೆ ತಕ್ಕಂತೆ ಅವರು ಬಾಡಿನ ಶೇಪ್ ಮಾಡಿಕೊಳ್ಳುತ್ತಿದ್ದರು. ಈಗ ಅವರಿಗೆ ಜೈಲಲ್ಲಿ ಯಾರೂ ಕೋಚ್ ಇಲ್ಲ. ಈ ಬಗ್ಗೆ ಜಿಮ್ ರವಿ…
Read More » -

ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.…
Read More » -

‘ಮಾರ್ಟಿನ್’ ಚಿತ್ರಕ್ಕಾಗಿ ನಿರ್ದೇಶಕ ಎಪಿ ಅರ್ಜುನ್ ಪಡೆದ ಸಂಭಾವನೆ ಎಷ್ಟು?
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಮಾರ್ಟಿನ್’. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ‘ಮಾರ್ಟಿನ್’ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಂಚನೆ ವಿಚಾರವಾಗಿ ಇದೀಗ…
Read More » -

ಟೈಮ್ ಮೆಷಿನ್ನಲ್ಲಿ ಅಪ್ಪುನ ಮೀಟ್ ಮಾಡಿದ ‘ಕಾಮಿಡಿ ಕಿಲಾಡಿಗಳು’; ಬಿಕ್ಕಿ ಬಿಕ್ಕಿ ಅತ್ತ ಅನುಶ್ರೀ, ನಯನಾ
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 3 ವರ್ಷಗಳಾಗುತ್ತಿವೆ. ಆದರೆ ಇನ್ನೂ ಕೂಡ ಅವರ ಅಗಲಿಕೆಯ ನೋವು ಕಡಿಮೆ ಆಗಿಲ್ಲ. ಈಗಲೂ ‘ಅಪ್ಪು’ ಎಂಬ ಹೆಸರು…
Read More » -

ಕಪ್ಪು ಬಣ್ಣದ ಲಾಂಗ್ ಗೌನ್ನಲ್ಲಿ ಹಾಟ್ ಆಗಿ ಕಂಡ ನಮ್ರತಾ ಗೌಡ!
ನಮ್ರತಾ ಗೌಡ ಧರಿಸಿರೋ ಲಾಂಗ್ ಗೌನ್ ವಿಶೇಷವಾಗಿಯೇ ಡಿಸೈನ್ ಆಗಿದೆ. .ನಮ್ರತಾ ಗೌಡ ಅವರ ಈ ಒಂದು ಹೊಸ ರೂಪಕ್ಕೆ ಇಬ್ಬರು ಕಾರಣ ಆಗಿದ್ದಾರೆ. ವಿಕಾಸ್ ಕಾಕೋಲು…
Read More » -

ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್
ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ (Dinakar Thoogudeepa) ದಂಪತಿ ಜೊತೆ…
Read More » -

ಕಿಚ್ಚನ ಫ್ಯಾನ್ಸ್ಗೆ ಗುಡ್ ನ್ಯೂಸ್- ಆಗಸ್ಟ್ 2ರಂದು ಸುದೀಪ್ ಸಿನಿಮಾ ರಿಲೀಸ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ. ಸುದೀಪ್ ನಟಿಸಿರುವ ಸಿನಿಮಾ ಇದೀಗ ರಿಲೀಸ್ಗೆ ಸಜ್ಜಾಗಿದೆ. ‘ಹೆಬ್ಬುಲಿ’ (Hebbuli) ಸಿನಿಮಾ ಮರುಬಿಡುಗಡೆಗೆ…
Read More »


















































































































































