ಸಿನಿಮಾ
-

ಯುವ ಸಿನಿಮಾ ಯಶಸ್ವಿ ಪ್ರದರ್ಶನದಲ್ಲಿ ನಿರ್ದೇಶಕರಾದ ಸಂತೋಷ್ ಆನಂದ್ ರಾಮ್
ದಾವಣಗೆರೆ : ದೊಡ್ಮನೆ ಹುಡುಗ ಯುವ ರಾಜಕುಮಾರ್ ಅಭಿನಯದ ಯುವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಇಂದು ಚಿತ್ರ ತಂಡ ದಾವಣಗೆರೆ ನಗರದ ಅಶೋಕ ಚಿತ್ರಮಂದಿರಕ್ಕೆ ಆಗಮಿಸಿತ್ತು.…
Read More » -

ಬೆಂಗಳೂರು ಮಹಿಳಾ ಸಾಧಕಿಯರಿಗೆ SV FIDA ಪ್ರಶಸ್ತಿ ಪ್ರಧಾನ
ಮಹಿಳಾ ಸಬಲೀಕರಣದ ಉತ್ಸಾಹವು ಭಾನುವಾರ (ಮಾರ್ಚ್ 31) ರಂದು ಬೆಂಗಳೂರಿನಲ್ಲಿ ಪ್ರತಿಧ್ವನಿಸಿತ್ತು. ಏಕೆಂದರೆ ಸುಧಾ ವೆಂಚರ್ಸ್ ಅಂತರರಾಷ್ಟ್ರೀಯ ಮಹಿಳಾ ದಿನದಂದು ಅಸಾಧಾರಣ ಮಹಿಳೆಯರಿಗಾಗಿ ಆಚರಿಸಲು ಭವ್ಯವಾದ ಸಮಾರಂಭವನ್ನು…
Read More » -

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಂತರವಾದ ಚುನಾವಭಾ ಪ್ರಚಾರ ಮತ್ತು ಸಿನಿಮಾ ಚಿತ್ರೀಕರಣದಲ್ಲಿ ಭಾಗವಹಿಸಿದ…
Read More » -

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ
ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ…
Read More » -

ಬಾಯಲ್ಲಿ ಸಿಗರೇಟು..ನಾನಿ ರಗಡ್ ಲುಕ್..ಇದು ದಸರಾ ಜೋಡಿಯ ಹೊಸ ಸಿನಿಮಾ..
ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್…
Read More » -

ಮೆಜೆಸ್ಟಿಕ್-2ಗೆ ರಾಯರ ಸನ್ನಿಧಿಯಲ್ಲಿ ಚಾಲನೆ, ಮರಿದಾಸನ ತಾಯಿಯಾಗಿ ಹಿರಿಯ ನಟಿ ಶೃತಿ
ಬೆಂಗಳೂರು : ಬೆಂಗಳೂರಿನ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ ಮೆಜೆಸ್ಟಿಕ್ ಕುರಿತು ಒಂದು ಇತಿಹಾಸವನ್ನೇ ಬರೆಯಬಹುದು, ಅಲ್ಲಿ ಹಗಲಲ್ಲಿ ನಡೆಯುವ ಚಟುವಟಿಕೆಗಳದ್ದು ಒಂದು ಕಥೆಯಾದರೆ,…
Read More » -

RC ಸ್ಟುಡಿಯೋಸ್ ನಿರ್ಮಾಣದ 6ನೇ ಚಿತ್ರಕ್ಕೆ ನಾಯಕ ಯಾರು ಗೊತ್ತಾ?
ಬೆಂಗಳೂರು : ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗುತ್ತಾರೆ ಎಂದು ತಿಳಿದು ಬಂದಿದೆ. ಕನ್ನಡದಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು…
Read More » -

ಅವಧಿ ಮೀರಿ ಪಬ್ನಲ್ಲಿ ಪಾರ್ಟಿ ಮಾಡಿದ ಪ್ರಕರಣ – ನಟ ದರ್ಶನ್ಗೆ ಬಿಗ್ ರಿಲೀಫ್
ಬೆಂಗಳೂರು : ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಹಲವರಿಗೆ ರಿಲೀಫ್ ಸಿಕ್ಕಿದೆ. ಜೆಟ್ ಲ್ಯಾಗ್ ಪಬ್…
Read More » -

ಅಶ್ವಿನಿ ಪುನೀತ್ ರಾಜ್ ಕುಮಾರ್ ಖರೀದಿಸಿದ Audi Q7 ಕಾರಿನ ಬೆಲೆ ಎಷ್ಟು ಗೊತ್ತಾ?
ಬೆಂಗಳೂರು : ಬರೋಬ್ಬರಿ 1 ಕೋಟಿ 20 ಲಕ್ಷದ Audi Q7 ಕಾರು ಖರೀದಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್. ಕೋಟಿ ಮೌಲ್ಯದ ಕಾರಿಗೆ ಒಡತಿಯಾಗಿದ್ದಾರೆ. ಕಾರು…
Read More » -

ಬಾಲಿವುಡ್ ಬಿಗ್ ಬಜೆಟ್ ಸಿನಿಮಾಗೆ ಮೃಣಾಲ್ ಠಾಕೂರ್ ನಾಯಕಿ
ಮೃಣಾಲ್ ಠಾಕೂರ್ ವಿಜಯ್ ದೇವರಕೊಂಡ ಜತೆಗೆ ನಟಿಸಿದ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್’ಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್’ನ ಬಿಗ್ ಪ್ರಾಜೆಕ್ಟ್ವೊಂದರಲ್ಲಿ ನಟಿಸಲು ನಟಿ ರೆಡಿಯಾಗಿದ್ದಾರೆ. ಡೇವಿಡ್…
Read More » -

ಕಿರಿ ವಯಸ್ಸಿಗೆ ಕೋಟ್ಯಾಧಿಪತಿಯಾದ ರಾಹಾ..!
ಮುಂಬೈ : ಬಾಲಿವುಡ್ ನಟ ರಣ್ಬೀರ್ ಕಪೂರ್- ಆಲಿಯಾ ಭಟ್ 250 ಕೋಟಿ ರೂ.ಗೂ ಅಧಿಕ ಮೌಲ್ಯದ ಈ ಬಂಗಲೆ ಈಗ ಅವರ ಪುತ್ರಿ ರಾಹಾ ಹೆಸರಿಗೆ…
Read More » -

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳು ನಟ ವಿವೇಕ್ ಪುತ್ರಿ
ಬೆಂಗಳೂರು : ತಮಿಳಿನ ಹಾಸ್ಯ ನಟ ವಿವೇಕ್ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭರತ್ ಎಂಬುವವರ ಜೊತೆ ಸರಳವಾಗಿ ವಿವೇಕ್ ಅವರ ಪುತ್ರಿ ಮದುವೆಯಾಗಿದ್ದಾರೆ. ಮಾ.28ರಂದು…
Read More » -

ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ನಿಧನ !
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ಬಾಲಾಜಿ ನಿಧನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್ ಆಗಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಡ್ಯಾನಿಯಲ್…
Read More » -

ಶೈನಿಂಗ್ ಸ್ಟಾರ್ ಸುಬ್ರಮಣಿ..ಅಂಗಿ, ಲುಂಗಿ, ಮೂಲಂಗಿ..!
ಮಿಸ್ಟರ್ ಅಂಡ್ ಮಿಸೆಸ್ ಮನ್ಮಥ ಸಿನಿಮಾ ಇಂದಿಗೆ ತೆರೆ ಕಂಡು ಭರ್ತಿ 175 ದಿನ ಪೂರ್ಣ ಗೊಳಿಸಿದೆ…ಈ ಸಿನಿಮಾದಲ್ಲಿ ಏನಿದೆ ಅನ್ನೋರ ಬಾಯಿ ಮೇಲೆ ಬೆಟ್ಟು ಇಟ್ಟುಕೊಳ್ಳುವಂತೆ…
Read More » -

ರಾಯಲ್ ಹುಡ್ಗಿ ಈಗ ಮುಧೋಳ್ ನಾಯಕಿ..ವಿಕ್ರಮ್ ಜೊತೆ ಸಂಜನಾ ಯಾನ
ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ…
Read More » -

ಫಿಲಂ ಚೇಂಬರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ಗೆ ಹೃದಯಾಘಾತ
ಫಿಲಂ ಚೇಂಬರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈ ಬಿಪಿ, ಉಸಿರಾಟದ ತೊಂದರೆಯಲ್ಲಿ ಇರುವಾಗ ಬೆಳಗ್ಗೆ ಹೃದಯಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯ…
Read More » -

’ಅನಿಮಾ’ ಮೂಲಕ ಹೀರೋ ಆದ ಪಾರು ಸೀರಿಯಲ್ ಆದಿ..
ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್, ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ…
Read More » -

ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ..!
ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ…
Read More » -

ಬೆಂಗಳೂರು ನೀರಿನ ಸಮಸ್ಯೆಗೆ ಕನ್ನಡದಲ್ಲಿ ನಟ ಚಿರಂಜೀವಿ ಪರಿಹಾರ
ರಾಜ್ಯ ರಾಜಧಾನಿ ಬೆಂಗಳೂರು ನೀರಿನ ಸಮಸ್ಯೆಗೆ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಕನ್ನಡದಲ್ಲಿ ಪರಿಹಾರದ ಟಿಪ್ಸ್ ನೀಡಿದ್ದಾರೆ. ಹೈದರಾಬಾದ್ ವಾಸಿ ಚಿರಂಜೀವಿ ಬೆಂಗಳೂರು ಹೊರವಲಯದಲ್ಲಿ ಫಾರಂ ಹೌಸ್…
Read More » -

ಕಿರುತೆರೆಗೆ ಕಾಲಿಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್
ಬೆಂಗಳೂರು : ಕಾಟೇರ’ ದಂತಹಾ ಸೂಪರ್ ಹಿಟ್ ಸಿನಿಮಾ ನೀಡಿರುವ ನಿರ್ದೇಶಕ ತರುಣ್ ಸುಧೀರ್ ದಿಢೀರ್ ಎಂದು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’…
Read More » -

ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..
ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ…
Read More » -

ಕಡಲ ತೀರದಲ್ಲಿ ರಾಧಿಕಾ ಕುಮಾರಸ್ವಾಮಿ ಹೋಳಿ ಸೆಲೆಬ್ರೇಷನ್
ಬೆಂಗಳೂರು : ನಟಿ ರಾಧಿಕಾ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಟಚ್ ನಲ್ಲಿದ್ದು, ಹೋಳಿ ಸೆಲೆಬ್ರೇಟ್ ಮಾಡಿದ ವಿಡಿಯೋವನ್ನು ಶೇರ್ ಮಾಡಿದ್ದಾರೆ. ರಾಧಿಕಾ ಶೇರ್…
Read More » -

ಕಿರುತೆರೆಗೆ ಕಾಲಿಟ್ಟ ‘ಬೆಳ್ಳುಳ್ಳಿ ಕಬಾಬ್’ ಚಂದ್ರು
ಬೆಂಗಳೂರು : ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ‘ಒನ್ಸ್ ಮೋರ್ ಒನ್ಸ್ ಮೋರ್’, ಬೆಳ್ಳುಳ್ಳಿ ಕಬಾಬ್ ‘ಸ್ವಲ್ಪ ರುಬ್ಬಿಕೊಡಪ್ಪ ರಾಹುಲಾ’ ಡೈಲಾಗ್ಗಳು ಸಖತ್ ಫೇಮಸ್ ಆಗಿತ್ತು. ಇದೀಗ ಚಂದ್ರು…
Read More » -

ಸದ್ದಿಲ್ಲದೆ ಮದುವೆಯಾದ ನಟಿ ತಾಪ್ಸಿ ಪನ್ನು
ಬೆಂಗಳೂರು : ನಟಿ ತಾಪ್ಸಿ ಪನ್ನು ಸದ್ದಿಲ್ಲದೇ ಸೀಕ್ರೆಟ್ ಆಗಿ ಬಹುಕಾಲದ ಗೆಳೆಯನ ಜೊತೆ ನಟಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ನಟಿಯ ಮದುವೆಯ ಬಗ್ಗೆ ಸುದ್ದಿ ವೈರಲ್…
Read More » -

ಮತ್ತೆ ಒಂದಾಯ್ತು ರಂಗಸ್ಥಳಂ ಜೋಡಿ..ರಾಮ್-ಸುಕುಮಾರ್ ಮತ್ತೊಂದು ಸಿನಿಮಾ
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್,…
Read More » -

ಜೀನಿ’ ಫಸ್ಟ್ ಲುಕ್ ರಿಲೀಸ್…
ತಮಿಳು ನಟ ಜಯಂ ರವಿ ನಟನೆಯ ‘ಜೀನಿ’ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಹೊಸ ಅವತಾರದಲ್ಲಿ ಜಯಂ ರವಿ ಕಂಡುಬಂದಿದ್ದಾರೆ. ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು…
Read More » -

ಸೆಟ್ಟೇರಿತು ‘ಕರ್ನಾಟಕ Love’s ಕೇರಳ’….ಬಸ್ ಮೆಕಾನಿಕ್ ಈಗ ಹೀರೋ….
ಸ್ಯಾಂಡಲ್ವುಡ್ನಲ್ಲಿ ಈಗ ಹೊಸ ಮುಖಗಳಿಗೆ ಮಣೆ ಹಾಕುವ ಪದ್ದತಿ ಶುರುವಾಗಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ಟೀಮ್ವೊಂದು…
Read More » -

51 ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಾಯಿಯಾದ ನಟಿ
ಬೆಂಗಳೂರು : ‘ದಿ ಮಾಸ್ಕ್’ ಖ್ಯಾತಿಯ ನಟಿ ಕ್ಯಾಮರೂನ್ ಡಯಾಜ್ ಅವರು ತಾಯಿಯಾದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ಕ್ಯಾಮರೂನ್ ಮತ್ತು ಅವರ ಮ್ಯುಸಿಷಿಯನ್ ಪತಿ…
Read More » -

ಮಿನುಗುವ ಗೌನ್ನಲ್ಲಿ ಶ್ರದ್ದಾ ಮಿಂಚಿಂಗ್
ಶ್ರದ್ಧಾ ಕಪೂರ್ ಮಿನುಗುವ ಗೌನ್ನಲ್ಲಿ ‘ಮಮ್ಮಿ ನೆ ಕಾನ್ ಕೆ ನೀಚೆ ಬಜಾ ದಿಯಾ’ ಎಂದು ಹೇಳುತ್ತಾರೆ. ತನ್ನ ಇನ್ಸ್ಟಾಗ್ರಾಮ್ ಖಾತೆಗೆ ತೆಗೆದುಕೊಂಡು, ಪ್ರತಿಭಾವಂತ ನಟಿ ತನ್ನ…
Read More » -

ಬ್ಯಾಕ್ಲೆಸ್ ಫೋಸ್ ಕೊಟ್ಟ ಸಮಂತಾ…ಸಖತ್ ಹಾಟ್
ನಟಿ ಸಮಂತಾ ಸಖತ್ ಬೋಲ್ಡ್ ಆಗಿ ಕ್ಯಾಮರಾ ಮುಂದೆ ಫೋಸ್ ಕೊಟ್ಟಿದ್ದಾರೆ. ಅವರ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಬ್ಲಾಕ್ ಡ್ರೆಸ್ನಲ್ಲಿ ಸಖತ್ತಾಗಿ ಮಿಂಚಿದ್ದಾರೆ. ಹಾಗೂ…
Read More » -

’ಮರ್ಯಾದೆ ಪ್ರಶ್ನೆ’ ಗುರು..ಕಪ್ ಗೆಲ್ಲಬೇಕು RCB..ಚಿಯರ್ಸ್ ಹೇಳಿದ್ರು ಸೆಲೆಬ್ರಿಟೀಸ್..
ಆರ್ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ…
Read More » -

ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ದೂರು
ಬಿಜೆಪಿಯಿಂದ ಶಿವರಾಜ್ಕುಮಾರ್ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್ಕುಮಾರ್ ಪತ್ನಿ…
Read More » -

’ಬ್ಲಿಂಕ್’ಗೆ ಬೊಂಬಾಟ್ ರೆಸ್ಪಾನ್ಸ್..
8 ಶೋಗಳಿಂದ 82 ಶೋಗಳಿಗೆ ಏರಿಕೆ..ಇದಪ್ಪಾ ಕನ್ನಡ ಸಿನಿಮಾದ ತಾಕತ್ತು..ಏರಿಕೆಯಾಯ್ತು ಬ್ಲಿಂಕ್ ಶೋ..8 ಅಲ್ಲ 82 ಶೋ ಪ್ರದರ್ಶನ..ಇದು ಕನ್ನಡ ಸಿನಿಮಾದ ಖದರ್. ಕನ್ನಡ ಸಿನಿಮಾಗಳನ್ನು ಕಣ್ತುಂಬಿಕೊಳ್ಳೋದಿಕ್ಕೆ…
Read More » -

ವೇಶ್ಯೆ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ: ಸದ್ದಿಲ್ಲದೆ ನಡೆಯುತ್ತಿದೆ ಶೂಟಿಂಗ್..!
ಅರೇಬಿಯನ್ ಹಾರ್ಸ್ ಅಂತಲೇ ಸಿನಿ ರಂಗದಲ್ಲಿ ಕರೆಸಿಕೊಳ್ಳುವ ಅನುಷ್ಕಾ ಶೆಟ್ಟಿ ಸದ್ದಿಲ್ಲದೆ ಹೊಸ ಸಿನಿಮಾ ಶೂಟಿಂಗ್ ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ… ಸದಾ ಚಾಲೆಂಜಿಂಗ್ ಪಾತ್ರಗಳನ್ನ ಮಾಡಿ ಯಶಸ್ಸು…
Read More » -

ತುಂಡು ಜೀನ್ಸ್ ಧರಿಸಿ ಎಲ್ಲರ ಹುಬ್ಬೇರಿದ ಬೃಂದಾವನ ಸೀರಿಯಲ್ ನಟಿ
ಬೆಂಗಳೂರು: ‘ಬೃಂದಾವನ’ ಸೀರಿಯಲ್ ಪುಷ್ಪ ನಟಿ ಹಾಟ್ ಆಗಿ ಕಾಣಿಸಿಕೊಂಡು ಎಲ್ಲರ ಹುಬ್ಬೇರಿಸಿದ್ದಾರೆ. ಅಮೂಲ್ಯ ಭಾರಧ್ವಜ್ ಅವರು ಸದ್ಯ ಸೀರಿಯಲ್ನಲ್ಲಿ ಮೋಡಿ ಮಾಡುತ್ತಿರುವ ಚೆಲುವೆ. ಸೀರೆಯುಟ್ಟು ಮುಗ್ಗೆಯಾಗಿ…
Read More » -

ಚಿನ್ನದ ಗಡಿ ನಾಡಿನಲ್ಲಿ ಆಸ್ತಿ ಖರೀದಿಸಿದ ಬಹುಭಾಷಾ ನಟ ಪ್ರಭುದೇವ
ಬೆಂಗಳೂರು: ನಟ ಪ್ರಭುದೇವ ಚಿನ್ನದ ಗಣಿ ನಾಡಿನಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಈ ವಿಚಾರವಾಗಿ ಕೋಲಾರಕ್ಕೆ ಆಗಮಿಸಿದ ನಟ ಪ್ರಭುದೇವ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು…
Read More » -

RC16ಗೆ ಮುಹೂರ್ತ ಸಂಭ್ರಮ…ಸೆಟ್ಟೇರಿತು ರಾಮ್ ಚರಣ್-ಜಾಹ್ನವಿ ಹೊಸ ಸಿನಿಮಾ
ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ…
Read More » -

ಸಂಗೀತಾ ಭಟ್ ಲುಕ್ಗೆ ಪಡ್ಡೆ ಹುಡುಗ್ರು ಫಿದಾ !
ಬೆಂಗಳೂರು :ನಟಿ ಸಂಗೀತಾ ಭಟ್ ಇದೀಗ ಮತ್ತೆ ತಮ್ಮ ಫೋಟೋಗಳ ಮೂಲಕ ಇಂಟರ್ನೆಟ್ಗೆ ಕಿಚ್ಚು ಹಚ್ಚಿದ್ದಾರೆ. ಈ ಫೋಟೋಗಳನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೆಂಪು ಬಣ್ಣದ…
Read More » -

ರಶ್ಮಿಕಾ ಮಧುಮಗಳ ಲುಕ್ಗೆ ಫ್ಯಾನ್ಸ್ ಫಿದಾ!
ಬೆಂಗಳೂರು :’ಪುಷ್ಪ 2′ ಸಿನಿಮಾದ ಶೂಟಿಂಗ್ ಸೆಟ್ಟಿಂದ ವಿಡಿಯೋ ಲೀಕ್ ಆಗಿದೆ. ಈ ಮೂಲಕ ಶ್ರೀವಲ್ಲಿ ಪಾತ್ರದ ಲುಕ್ ಬಹಿರಂಗ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ…
Read More » -

ರಾಗಿಣಿ ದ್ವಿವೇದಿ ಹಾಟ್ ಫೋಟೋಶೂಟ್ಗೆ ಫ್ಯಾನ್ಸ್ ಫಿದಾ
ಬೆಂಗಳೂರು : ತುಪ್ಪದ ಬೆಡಗಿ ಎಂದೇ ಫೇಮಸ್ ಆಗಿರುವ ನಟಿ ರಾಗಿಣಿ ದ್ವಿವೇದಿ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.…
Read More » -

50 ಸೆಕೆಂಡ್ ಜಾಹಿರಾತಿನಲ್ಲಿ ನಟಿಸಲು ನಯನತಾರಾ ಸಂಭಾವನೆ ಎಷ್ಟು ಗೊತ್ತಾ?
ಬೆಂಗಳೂರು : ನಟಿ ನಯನತಾರಾ ತಮಿಳು ಚಿತ್ರರಂಗದಲ್ಲಿ ಲೇಡಿ ಸೂಪರ್ ಸ್ಟಾರ್ ಜಸ್ಟ್ 50 ಸೆಕೆಂಡ್ ಜಾಹೀರಾತಿನಲ್ಲಿ ನಟಿಸಿದಕ್ಕೆ ದುಬಾರಿ ಸಂಭಾವನೆ ಪಡೆದು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.…
Read More » -

ಪವನ್ ಕಲ್ಯಾಣ್ “ಉಸ್ತಾದ್ ಭಗತ್ ಸಿಂಗ್” ಟೀಸರ್ ಬಿಡುಗಡೆ
ತೆಲಂಗಾಣ : ಪವನ್ ಕಲ್ಯಾಣ್ ಚುನಾವಣೆಗೆ ತಯಾರಾಗುತ್ತಿದ್ದಾರೆ. ಟಿಡಿಪಿ, ಬಿಜೆಪಿ ಜೊತೆ ಸೇರಿಕೊಂಡು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಆಂಧ್ರದ ಹಾಲಿ ಸರ್ಕಾರವನ್ನು ಉರುಳಿಸಿಯೇ…
Read More » -

ಕೇರಳಕ್ಕೆ ಬಂದ ದಳಪತಿ ವಿಜಯ್ : ಕಾರಿನ ಗ್ಲಾಸ್ ಪುಡಿ ಪುಡಿ
ದಳಪತಿ ವಿಜಯ್ ಟೀಂ ನಿನ್ನೆ ಕೇರಳದ ತಿರುವನಂತಪುರಂಗೆ ಭೇಟಿ ನೀಡಿದ್ದು, ಈ ವೇಳೆ ಅಭಿಮಾನಿಗಳು ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ನೂಕು ನುಗ್ಗಲು ಆಗಿದೆ.…
Read More » -

ದೇವಸ್ಥಾನಕ್ಕೆ ರೋಬೋ ಆನೆ ಉಡುಗೊರೆ ನೀಡಿದ ಪ್ರಿಯಾಮಣಿ !
ಕೇರಳ : ನಟಿ ಪ್ರಿಯಾಮಣಿ ಅವರು ಎರ್ನಾಕುಲಂ ತ್ರಿಕ್ಕದಲ್ಲಿರುವ ಮಹಾದೇವ ದೇವಸ್ಥಾನಕ್ಕೆ ರೋಬೋ ಎಲಿಫೆಂಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ನಟಿ ಪ್ರಿಯಾಮಣಿ ಅವರು ಎರ್ನಾಕುಲಂ ಕಾಲಡಿ ತ್ರಿಕ್ಕದಲ್ಲಿರುವ…
Read More » -

ನಟಿ ಅರುಂಧತಿ ನಾಯರ್ಗೆ ಅಪಘಾತ : ಸ್ಥಿತಿ ಗಂಭೀರ
ಹೈದ್ರಾಬಾದ್ : ನಟಿ ಅರುಂಧತಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರುಂಧತಿಗೆ ತುರ್ತು ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನೈನ ಕೋವಳಂ ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು,…
Read More » -

ಮೀರಾ ಜಾಸ್ಮಿನ್ ಹಾಟ್ ಲುಕ್ಗೆ ಫ್ಯಾನ್ಸ್ ಫಿದಾ…
ಬೆಂಗಳೂರು : ನಟಿ ಮೀರಾ ಜಾಸ್ಮಿನ್ ಸಖತ್ ಹಾಟ್ ಲುಕ್ನಲ್ಲಿ ಮಿಂಚುತ್ತಿರುವ ಮೀರಾ, ಕಮ್ಬ್ಯಾಕ್ಗಾಗಿಯೇ ಭರ್ಜರಿ ತಯಾರಿ ನಡೆಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಬೆಳ್ಳಿತೆರೆಯಿಂದ ದೂರ ಉಳಿದಿದ್ದ…
Read More » -

ನಾನು ಹಳ್ಳಿ ಹುಡುಗಿಯೆಂದ ಮೂಗುತಿ ಚೆಲುವೆ…!
ಕಾಂತಾರ ಸುಂದರಿ ನಟಿ ಸಪ್ತಮಿ ಗೌಡ ಇತ್ತೀಚೆಗೆ ಹಳ್ಳಿಯ ಪ್ರದೇಶದಲ್ಲಿ ನಿಂತು ಮುದ್ದಾಗಿ ಪೋಟೋಶೂಟ್ ಮಾಡಿಸಿದ್ದಾರೆ. ಹಳ್ಳಿಯ ಸುತ್ತಾ ಓಡಾಡುತ್ತಾ ಎಲ್ಲರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ…
Read More » -

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ: ಏನಾಗಿದೆ..?
ರಾಬರ್ಟ್ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ. ಗಾಯಕಿ ಮಂಗ್ಳಿ…
Read More » -

ಬಾಲಿವುಯಡ್ನ ಎಲ್ಲಾ ನಟಿಯರ ಜೊತೆ ಕ್ಲೋಸ್;ಈತನ ದಿನದ ಗಳಿಕೆ ಎಷ್ಟು ಗೊತ್ತಾ?
ಮುಂಬೈ: ಅದೇನು ಪವಾಡವೋ ಗೊತ್ತಿಲ್ಲ. ಬಾಲಿವುಡ್ ನಟ-ನಟಿಯರಿಗೆಲ್ಲ ಮಾತ್ರ ಈತ ಬೇಕೇ ಬೇಕು. ಅಷ್ಟೇ ಅಲ್ಲ, ಬಾಲಿವುಡ್ ಎಲ್ಲ ನಟಿಯರ ಜತೆ ಕ್ಲೋಸ್ ಆಗಿ ಅಂದರೆ ನಟಿಯರ…
Read More » -

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ “ಜಾಕಿ”
“ಜಾಕಿ” ಮರು ಬಿಡುಗಡೆಯು ಎಲ್ಲೆಡೆ ಸಂಚಲನ ಮೂಡಿಸಿ, ಹೊಸ ಚಿತ್ರದಂತೆ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಸೋಲ್ಡ್ ಔಟ್ ಶೋಗಳು, ಮರು ಬಿಡುಗಡೆಗೊಂಡ ಮೊದಲನೇ…
Read More » -

ಅಪ್ಪು ಹುಟ್ಟುಹಬ್ಬ।।ಮುಂಬೈನಲ್ಲಿ ವಿಶೇಷ ಪೂಜೆ
ಅಪ್ಪು ಹುಟ್ಟಿದ ಹಬ್ಬದ ಪ್ರಯುಕ್ತ ಕರ್ನಾಟಕದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ.ಇನ್ನೂ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಅಪ್ಪು ನೆನಪಿನಲ್ಲಿ ಮುಂಬೈನ ವಜ್ರೇಶ್ವರಿ ದೇವಸ್ಥಾನಕ್ಕೆ ಭೇಟಿ…
Read More » -

ಜಾಕಿ ನೋಡಲು ಚೆನ್ನೈ ನಿಂದ ಬಂದ ಅಭಿಮಾನಿ
ಅಪ್ಪು ಜನುಮ ದಿನವನ್ನ ಕರುನಾಡು ಕೊಂಡಾಡುತ್ತಿದೆ. ಕರ್ನಾಟಕ ತುಂಬೆಲ್ಲ ಅಪ್ಪು ಮಯವಾಗಿದೆ. ಪುನೀತ್ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಲ ಚಿತ್ರಮಂದಿರದಲ್ಲಿ ಅಪ್ಪು ಜಾಕಿ ಸಿನಿಮಾವನ್ನ ಮರು…
Read More » -

ನಟಿ ಪ್ರಣಿತಾ ಉದ್ಘಾಟಿಸಿದ ಈ ಕಾರ್ಯಕ್ರಮ ಯಾವುದು ಗೊತ್ತಾ?
ಬೆಂಗಳೂರು : ಬೆಂಗಳೂರಿನ ಮಾರತಳ್ಳಿ ಕಾವೇರಿ ಆಸ್ಪತ್ರೆ ವತಿಯಿಂದ ಇಂದು ಮತದಾರರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. Vote-A-Thon ಹೆಸರಿನ ಈ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಲನಚಿತ್ರ ನಟಿ…
Read More » -

ಐಶಾರಾಮಿ ಕಾರು ಖರೀದಿಸಿದ ದರ್ಶನ್ ಪತ್ನಿ! ಕಾರಿನ ಬೆಲೆ ಎಷ್ಟು ಗೊತ್ತಾ?
ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೊಸ ಕಾರು ಖರೀದಿಸಿದ್ದಾರೆ. ರೇಂಜ್ರೋವರ್ ಕಾರಿಗೆ ವಿಜಯಲಕ್ಷ್ಮಿ ಒಡತಿ ಆಗಿದ್ದಾರೆ. ವಿಜಯಲಕ್ಷ್ಮಿ ಹೊಸ ಕಾರು ಖರೀದಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.ಚಾಲೆಂಜಿಂಗ್…
Read More » -

ಏನಾಯ್ತು ಬಿಗ್ ಬಿ ಅಮಿತಾಬ್ಗೆ….?
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಇಂದು ಬೆಳಗ್ಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆಂದು ಅಮಿತಾಬ್ ಬಚ್ಚನ್…
Read More » -

ಕನ್ನಡ ಸಿನಿಮಾ ನಟಿಗೆ ಪಶ್ಚಿಮ ಬಂಗಾಳದಲ್ಲಿ ಟಿಕೆಟ್!
ತೃಣಮೂಲ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆ ಹಿನ್ನೆಲೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.. ಇದರಲ್ಲಿ ಹೂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡೋಕೆ ಕನ್ನಡದ ಕ್ರೇಜಿಸ್ಟಾರ್ ರವಿಚಂದ್ರನ್…
Read More » -

ಆರ್ಸಿಬಿ ಕೋಣಗಳ ಜತೆ ‘ಕಾಂತಾರ’ ಶಿವ
ಬೆಂಗಳೂರು : ಆರ್ಸಿಬಿ ಅನ್ಬಾಕ್ಸ್ ಈವೆಂಟ್ ರಿಲೀಸ್ ಆಗಿದೆ. ಆರ್ಸಿಬಿ ಕೋಣಗಳ ಜೊತೆ ಕಾಂತಾರ ಚಿತ್ರದ ಶಿವ ಎಂಟ್ರಿ ಕೊಟ್ಟಿದ್ದಾರೆ. ಆರ್ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಗ್ಗೆ…
Read More » -

ನಟಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯ, ಬ್ಯಾಂಡೇಜ್ ಹಾಕಿರುವ ಫೋಟೋ ವೈರಲ್
ಬೆಂಗಳೂರು:ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಕಾಲಿಗೆ ಬ್ಯಾಂಡೇಜ್ ಸುತ್ತಿರುವ ಫೋಟೋ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಆತಂಕ ತಂದಿದೆ. ಬೆಂಗಳೂರಿನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ.‘ಮದನಿಕ’ ಚಿತ್ರದ ಶೂಟಿಂಗ್…
Read More » -

ನಟ ತುಕಾಲಿ ಸಂತು ಕಾರು ಅಪಘಾತ
ತುಮಕೂರು: ಬಿಗ್ ಬಾಸ್ ಖ್ಯಾತಿಯ ಗಿಚ್ಚಿ ಗಿಲಿ ಗಿಲಿ ನಟ ತುಕಾಲಿ ಸಂತು ಕಾರ್ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಹೈವೆಯಲ್ಲಿ ತುಕಾಲಿ ಸಂತುರ ಹೊಸ ಕಾರು…
Read More » -

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅರ್ಜುನ್’ ಸಿನಿಮಾ ನಟಿ ಮೀರಾ
ಬೆಂಗಳೂರು: ನಟ ದರ್ಶನ್ ಅಭಿನಯದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೀರಾ ಚೋಪ್ರಾ, ತಮ್ಮ…
Read More » -

‘ಬ್ಲಿಂಕ್’ಗೆ ಬಹುಪರಾಕ್ ಎಂದ ಪ್ರೇಕ್ಷಕಪ್ರಭು…ಸಿನಿ ತಾರೆಯರು ಮೆಚ್ಚಿದ ಸಿನಿಮಾದಲ್ಲಿ ಏನಿದೆ?
ಸ್ಯಾಂಡಲ್ವುಡ್ ಸಿನಿಮಾ ರಂಗ ಹೊಸಬರನ್ನ ಪರಿಚಯಿಸುತ್ತಿದ್ದು, ‘ಬ್ಲಿಂಕ್’ ಎಂಬ ಸಿನಿಮಾ ಸ್ಯಾಂಡಲ್ವುಡ್ಗೆ ಕಾಲಿಟ್ಟಿದೆ. ‘ಬ್ಲಿಂಕ್’ ಹೊಸಬರ ಚಿತ್ರವಾಗಿದೆ. ಹಾಗೆಂದ ಮಾತ್ರಕ್ಕೆ ಇದು ಮಾಮೂಲಿ ಚಿತ್ರವಲ್ಲ. ಬದಲಿಗೆ ಹೊಸಬರ…
Read More » -

ಕಾರು ಬರೋದು ಲೇಟಾಯ್ತು: ಪತ್ನಿ ಜೊತೆ ಆಟೋ ಏರಿದ ನಟ ಶ್ರೀಮುರುಳಿ
ಬೆಂಗಳೂರು: ಕಾರ್ ಲೇಟಾಯ್ತು ಎಂದು ಸ್ಟಾರ್ ನಟ ಶ್ರೀಮುರಳಿ ದಂಪತಿ ಆಟೋದಲ್ಲಿ ಮನೆಗೆ ಹೋಗಿರುವುದು ಕಂಡುಬಂದಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ಪತ್ನಿ ವಿದ್ಯಾ ಅವರು ನಗರದಲ್ಲಿ…
Read More » -

ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ; ಶಿವಣ್ಣ ಮಗಳ ಹೊಸ ಪ್ರಯತ್ನ
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್…
Read More » -

ತಾಯಿ ಆಗ್ತಿದ್ದಾರೆ ಮಿಲನಾ ನಾಗರಾಜ್; ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ‘ಡಾರ್ಲಿಂಗ್’ ಜೋಡಿ
ಸ್ಯಾಂಡಲ್ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಕುಟುಂಬದಲ್ಲಿ ಇಂದು ಡಬಲ್ ಸಂಭ್ರಮ. ಒಂದು ಶಿವರಾತ್ರಿ ಹಬ್ಬದ ಸಡಗರವಾದರೆ, ಇನ್ನೊಂದು ಈ ಜೋಡಿಯ ಚೊಚ್ಚಲ…
Read More » -

ಸ್ಯಾಂಡಲ್ವುಡ್ನ್ ಸಂತೂರ್ ಮಮ್ಮಿಗೆ ಹ್ಯಾಪಿ ಬರ್ತ್ಡೇ..!
ಸ್ಯಾಂಡಲ್ವುಡ್ ಸಿಂಡ್ರೇಲಾ ರಾಧಿಕಾ ಪಂಡಿತ್ಗೆ ಮಾರ್ಚ್ 7 ತುಂಬಾನೆ ಸ್ಪೆಷಲ್ ಡೇ ಆಗಿರುತ್ತದೆ. ಪ್ರತಿ ವರ್ಷ ಈ ದಿನವನ್ನ ತುಂಬಾನೆ ಎಂಜಾಯ್ ಮಾಡುತ್ತಾರೆ. ಪ್ರತಿ ವರ್ಷ ಮಾರ್ಚ್…
Read More » -

ಯಶಸ್ವಿಯಾಗಿ 25 ದಿನ ಪೂರೈಸಿದ ‘‘ಒಂದು ಸರಳ ಪ್ರೇಮಕಥೆ’’ ಒಟಿಟಿಗೆ ಎಂಟ್ರಿ ಯಾವಾಗ?
ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಜೋಡಿಯ ಒಂದು ಸರಳ ಪ್ರೇಮಕಥೆ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಫೆಬ್ರವರಿ 8ರಂದು ತೆರೆಗೆ ಬಂದ ಚಿತ್ರ…
Read More » -

“ಕರಟಕ ದಮನಕ” ಚಿತ್ರ ಬಿಡುಗಡೆಗೆ ಕ್ಷಣಗಣನೆ
ಹುಬ್ಬಳ್ಳಿ ; ಕರುನಾಡ ಚಕ್ರವರ್ತಿ ಶಿವರಾಜಕುಮಾರ ಹಾಗೂ ಇಂಡಿಯನ್ ಮೈಕಲ್ಜಾಕ್ಸನ್ ಎಂದೇ ಕ್ಯಾತಿ ಹೊಂದಿರುವ ಪ್ರಭುದೇವ ನಟನೆಯ ಕರಟಕ ದಮನಕ ಚಿತ್ರ ಬಿಡುಗಡೆಗೆ ಕ್ಷಣನೆ ಶುರುವಾಗಿದೆ. ಶಿವಣ್ಣ,…
Read More » -

ಬಡವರಿಗೆ ಸೂಪರ್ ಸ್ಟಾರ್ ಗಿಫ್ಟ್..!12 ಎಕರೆಯಲ್ಲಿ ತಲೆ ಎತ್ತಲಿದೆ ಬೃಹತ್ ಆಸ್ಪತ್ರೆ
ಚೆನ್ನೈ:ಈಗಾಗಲೇ ಬಡವರ ಅರಾಧ್ಯ ದೈವ ಎನಿಸಿಕೊಂಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಬಡವರಿಗಾಗಿ ಚೆನೈ ಆಸ್ಪತ್ರೆ ನಿರ್ಮಿಸಲಿ ಮುಂದಾಗಿದ್ದಾರೆ. ರಾಘವೇಂದ್ರ ಫೌಂಡೇಶನ್ನಿಂದ ಹಲವಾರು ಬಡವರಿಗಾಗಿ ಅರ್ಥಿಕ ಸಹಾಯ ಮಾಡಿರುವ…
Read More » -

ನಟ ದರ್ಶನ್ ಗೆ ಮತ್ತೆ ಸ್ತ್ರೀ ಕಂಟಕ..!
ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ದೂರು ಬಂದ ಹಿನ್ನೆಲೆ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ…
Read More » -

ನವರಸ ನಾಯಕನ ಹೊಸ ಆಟ : ರಂಗನಾಯಕ ಟ್ರೇಲರ್ ಬಿಡುಗಡೆ
ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಎ.ಆರ್. ವಿಖ್ಯಾತ್ ನಿರ್ಮಾಣದ, ನವರಸ ನಾಯಕ ಜಗ್ಗೇಶ್ ಅಭಿನಯದ, ಮಠ ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ “ರಂಗನಾಯಕ” ಮಾರ್ಚ್ 15…
Read More » -

ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ನಿಧನ
ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ, ನಟ ಕೆ,ಶಿವರಾಂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ…
Read More » -

ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ
ಹೃದಯಘಾತವಾಗಿ ಕಳೆದ 12ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ‘ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ…
Read More » -

ನವಿಲು ಉಡುಗೆಯಲ್ಲಿ ಮಿಂಚಿದ ಬೆಂಕಿ : ತನಿಷಾ ಪೋಸ್ಗೆ ಫ್ಯಾನ್ಸ್ ಫಿದಾ..!
ಬೆಂಗಳೂರು : ಬಿಗ್ ಬಾಸ್ ಸೀಸನ್ 10ರ ಸ್ಪರ್ದಿ ತನಿಷಾ ಕುಪ್ಪಂಡ ಬಿಗ್ ಬಾಸ್ ಮನೆಯಿಂದ ಆಚೆ ಬಂದ್ಮೇಲೆ ತಮ್ಮ ಪರ್ಸನಲ್ ಲೈಫಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ತನಿಷಾ…
Read More » -

ಕ್ಯಾಂಡಿಕ್ರಶ್ ಸೆಟ್ನಲ್ಲಿ ಚಂದನ್ ಶೆಟ್ಟಿ- ನಿವೇದಿತಾ ಗೌಡ ವೆಡ್ಡಿಂಗ್ ಆನಿವರ್ಸರಿ
ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ನಿರ್ಮಿಸುತ್ತಿರುವ “ಕ್ಯಾಂಡಿ ಕ್ರಷ್” ಚಿತ್ರದಲ್ಲಿ ಜನಪ್ರಿಯ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ಮೊದಲಬಾರಿಗೆ ಒಟ್ಟಿಗೇ ನಟಿಸುತ್ತಿದ್ದಾರೆ.…
Read More » -

ಖ್ಯಾತ ಗಝಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ
ಮುಂಬೈ : ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ಸೋಮವಾರ ತಮ್ಮ ಬದುಕಿನ ಹಾಡು ಮುಗಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಪಡಿತರಾಗಿ್ದ್ ಪಂಕಜ್ ತಮ್ಮ 72ನೇ ವಯಸ್ಸಿನಲ್ಲಿ…
Read More » -

ಮಾರ್ಚ್ 1ಕ್ಕೆ ತೆರೆಮೇಲೆ ‘ನಮೋಭಾರತ್’
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ಫೂರ್ತಿಯೊಂದಿಗೆ ಚಲನಚಿತ್ರವೊಂದು ಇದೇ ಮಾರ್ಚ್ 1ಕ್ಕೆ ತೆರೆ ಮೇಲೆ ಬರಲು ಸಿದ್ಧವಾಗಿದೆ. “ನಮೋ ಮೋದಿ” ಎಂಬ ಹೆಸರಿನ ಚಿತ್ರವನ್ನು ರಂಗಾಯಣ ನಿರ್ದೇಶಕರಾಗಿದ್ದ…
Read More » -

ಗಿರೀಶ್ ಕಾಸರವಳ್ಳಿಯವರ ಮೊದಲ ಚಿತ್ರ ‘ಘಟಶ್ರಾದ್ಧ ಚಿತ್ರಕ್ಕೆ ಇನ್ನೊಂದು ಗರಿ
ಗಿರೀಶ್ ಕಾಸರವಳ್ಳಿಯವರು 1978ರಲ್ಲಿ ನಿರ್ದೇಶಿಸಿದ್ದ ಡಾ.ಯು. ಆರ್. ಅನಂತಮೂರ್ತಿಯವರ ಕತೆ ಆಧರಿಸಿದ ಚಿತ್ರ ಘಟಶ್ರಾದ್ಧ ಹಲವು ಪ್ರಥಮಗಳನ್ನು ಕನ್ನಡಕ್ಕೆ ತಂದುಕೊಟ್ಟ ಚಿತ್ರ. 90 ವರ್ಷಗಳ ಕನ್ನಡ ಚಿತ್ರ…
Read More » -

ಫುಲ್ ಸ್ಲಿಮ್ ಆಗಿಬಿಟ್ಟಿಯಲ್ಲೇ ಸಪ್ತಮಿ ಗೌಡ ನೋಡಿ ಫ್ಯಾನ್ಸ್ ಗಾಬರಿ,,!
ಕಾಂತಾರ’ ಚಿತ್ರದಿಂದ ಬೇಡಿಕೆ ಪಡೆದ ನಟಿ ಸಪ್ತಮಿ ಗೌಡ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸಕ್ರಿಯರಾಗಿರ್ತಾರೆ . ಆಗಾಗ ತಮ್ಮ ಸುಂದರ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುತ್ತಾರೆ.…
Read More » -

ಡಿ. ಬಾಸ್ ಗೆ ಮತ್ತೊಂದು ಸಂಕಷ್ಟ : ‘ಶ್ರೀ ಶಕ್ತಿ ಸಂಘದಿಂದ’ ನಟ ದರ್ಶನ್ ವಿರುದ್ಧ ದೂರು ದಾಖಲು
ಬೆಂಗಳೂರು : ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಶ್ರೀಶಕ್ತಿ ಸ್ವ ಸಹಾಯ ಸಂಘದ ಸುಮಾರು 35 ಮಹಿಳೆಯರು ಆಗಮಿಸಿ ದರ್ಶನ್…
Read More » -

ಗಾಂಧಿ ನಗರದಲ್ಲಿ ತಗಡುಗಳು.. ಕಿತ್ತೋದವ್ರು..!
ಕನ್ನಡ ಚಿತ್ರರಂಗದಲ್ಲಿರುವ ಈ ನಟರಿಗೆ ಏನಾಗಿದೆ. ಹಿರಿಯ ನಟರು ಎನಿಸಿಕೊಂಡಿರೋ ದರ್ಶನ್ ಹಾಗು ಜಗ್ಗೇಶ್ ಯಾವ ಕಡೆ ಸಾಗ್ತಾ ಇದಾರೆ.. ಅಭಿಮಾನಿಗಳಿಗೆ, ಕಿರಿಯ ಕಲಾವಿದರಿಗೆ ಮಾದರಿಯಾಗಬೇಕಾದ ಈ…
Read More » -

ರಾಜಕೀಯಕ್ಕೆ ಡಾಲಿ ಧನಂಜಯ್ ಎಂಟ್ರಿ ಕೊಡ್ತಾರಾ.?
ಸಿನಿಮಾ : ಮೊನ್ನೆಯಿಂದಲೇ ಒಂದು ಸುದ್ದಿ ಹರಿದಾಡುತ್ತಲೇ ಇದೆ. ಡಾಲಿ ಧನಂಜಯ್ ರಾಜಕೀಯಕ್ಕೆ ಬರ್ತಾರೆ ಅನ್ನೋ ಸುದ್ದಿ ಅಗಿದೆ. ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸ್ತಾರೆ ಅನ್ನೋದು ಬಲವಾಗಿಯೇ ಕೇಳಿ…
Read More » -

ತ್ರಿಶಾ ರೇಟು 25 ಲಕ್ಷ..? ಕೀಚಕರ ವಿರುದ್ಧ ನಟಿ ಸಮರ
ಸಿನಿಮಾ : ನಟಿಯರನ್ನು ಬಹಳ ಸುಲಭವಾಗಿ ಟಾರ್ಗೆಟ್ ಮಾಡಲಾಗುತ್ತದೆ. ಸಿನಿಮಾ ಕಲಾವಿದೆಯರ ಬಗ್ಗೆ ಅನೇಕರು ಕೆಟ್ಟದಾಗಿ ಮಾತನಾಡುತ್ತಾರೆ. ಒಂದಷ್ಟು ದಿನಗಳ ಹಿಂದೆ ಖ್ಯಾತ ನಟಿ ತ್ರಿಶಾ ಕೃಷ್ಣನ್…
Read More » -

ಸಿನಿಮಾದಲ್ಲಿ ಚಾನ್ಸ್ ಕೊಡಿಸೋದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ; ನಟ ಸಂತೋಷ್ ವಿರುದ್ಧ FIR..!
ಬೆಂಗಳೂರು: ನಟನೊಬ್ಬ ಯುವತಿಗೆ ಸಿನಿಮಾದಲ್ಲಿ ಛಾನ್ಸ್ ಕೊಡಿಸ್ತೀನಿ ಅಂತ ಹೇಳಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಲೂನ್ ಶಾಪ್ ವೊಂದರಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ…
Read More » -

ರಾಕ್ ಲೈನ್ ವೆಂಕಟೇಶ್ಗೆ ಹೈಕೋರ್ಟ್ನಲ್ಲಿ ಗೆಲುವು
ಬೆಂಗಳೂರು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ಗೆ ಬಿಗ್ ರಿಲೀಫ್ ಸಿಕ್ಕಿದೆ..ರಾಕ್ ಲೈನ್ ಮಾಲ್ಗೆ ಬೀಗ ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ರಾಕ್…
Read More » -

ಹೊಸ ವಿವಾದ ಸೃಷ್ಟಿಸಿದ ನಟ ಚೇತನ್ ಹೇಳಿಕೆ, ಏನದು?
ಬೀದರ್ : ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಇದೀಗ ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ರಾಜ್ಯಾದ್ಯಂತ ಪರ-ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ…
Read More » -

ನಾವು ಸಾವಿನಿಂದ ಪಾರಾದೆವು ; ಆತಂಕಕ್ಕೆ ಕಾರಣವಾದ ರಶ್ಮಿಕಾ ಮಂದಣ್ಣ ಹೇಳಿಕೆ
ಕೊಡಗಿನ ಬೆಡಗಿ, ನ್ಯಾಶನಲ್ ಕ್ರಶ್’ ಖ್ಯಾತಿಯ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ರಶ್ಮಿಕಾ ಜತೆ ಈ…
Read More » -

ಸುಳ್ಳು ದೂರು ಮಾಜಿ ಬಿಗ್ ಬಾಸ್ ಸ್ಪರ್ಧಿಗೆ ಬಂಧನ ಭೀತಿ
ತನ್ನ ಮೇಲೆ ಲಾರಿ ಚಾಲಕ ಅಶ್ಲೀಲ ಪದಗಳಿಂದ ನಿಂದಿಸಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ…
Read More » -

ಜೂ.ಎನ್ ಟಿ ಆರ್ ಅಭಿನಯದ `ದೇವರ’ ರಿಲೀಸ್: ಡೇಟ್ ಯಾವತ್ತು ಗೊತ್ತಾ?
‘ದೇವರ‘ ಸಿನಿಮಾ ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. `ದೇವರ’ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಪಕರು ಹೊಸ ಅಪ್…
Read More » -

ಸಣ್ಣ ಕಿರಾಣಿ ಅಂಗಡಿಯಲ್ಲಿ ನ್ಯಾಷನಲ್ ಸ್ಟಾರ್ ಯಶ್
ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಭಟ್ಕಳ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ದಂಪತಿಯ ಫೋಟೊವೊಂದು ವೈರಲ್ ಆಗಿದೆ. ಯಶ್, ಮಗಳು…
Read More » -

ಡಿ ಬಾಸ್ ಬೆಳ್ಳಿ ಪರ್ವ..25 ವರ್ಷ ಜರ್ನಿ ಶ್ರೀರಂಗನ ನೆಲೆಯಲ್ಲಿ ಡಿ-25 ಸಂಭ್ರಮ
ಬೆಂಗಳೂರು : ಸ್ನೇಹಿತರ ಕಷ್ಟಕ್ಕೆ ಸ್ಪಂದಿಸುವ ಗುಣ, ಸಹಾಯ ಹಸ್ತದಿಂದಲೇ ಎಲ್ಲರಿಗೂ ಅತ್ಯಾಪ್ತರಾಗುವ ದರ್ಶನ್ ತೂಗುದೀಪ ಅವರು ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟು, ಅಲ್ಲಿಂದ ‘ಕಾಟೇರ’…
Read More » -

ಫೆ.16ಕ್ಕೆ “ರವಿಕೆ ಪ್ರಸಂಗ” ಚಿತ್ರ ರಾಜ್ಯವ್ಯಾಪಿ ಬಿಡುಗಡೆ ; ನಿರ್ದೇಶಕ ಸಂತೋಷ
ಹುಬ್ಬಳ್ಳಿ : ಈಗಾಗಲೇ ರವಿಕೆ ಚಿತ್ರದ ಟ್ರೈಲರ್ ಹಾಗೂ ಎರಡು ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು, ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇದೇ ಫೆ.16 ರಾಜ್ಯಾದ್ಯಂತ ರವಿಕೆ ಪ್ರಸಂಗ ಚಿತ್ರ…
Read More » -

ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಯಾವ ಸಿನಿಮಾ ಗೊತ್ತಾ..?
ಬೆಂಗಳೂರು : ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಚಿತ್ರವನ್ನು ನಿರ್ದೇಶಿಸಿದಂತಹ ಸುನಿ ಮತ್ತೊಂದು ಪ್ರೇಮ ಕಥೆಯನ್ನು ತರಲು ಪ್ರೇಮಿಗಳ ದಿನ ಫೆಬ್ರವರಿ 14ರ ಮುಂಚೆ ಅಂದರೆ…
Read More » -

ರಂಗನಾಯಕ ಚಿತ್ರದ ಪಬ್ಲಿಸಿಟಿ ಗಿಮಿಕ್ ಗಾಗಿ ಹಲವರ ಹೆಸರು ಬಳಸಿಕೊಂಡಿದ್ದಾರೆ .
ಬೆಂಗಳೂರು : ರಂಗನಾಯಕ ಚಿತ್ರದ ಪಬ್ಲಿಸಿಟಿ ಗಿಮಿಕ್ ಗಾಗಿ ಹಲವರ ಹೆಸರು ಬಳಸಿಕೊಂಡಿದ್ದಾರೆ . ಬಿಗ್ಬಾಸ್ ಶ್ರುತಿ, ಮೀಟು ಶ್ರುತಿ ಎನ್ನುವ ಸಾಲುಗಳು ಕೆಲವರ ನಿದ್ದೆ ಕಲಕಿದೆ. …
Read More » -

ವಾಟಾಳ್ ನಾಗರಾಜ್ ಗುರುಪ್ರಸಾದ್ ರವರ ” ರಂಗನಾಯಕ “ಸಿನಿಮಾದಲ್ಲಿ ನಟನೆ
ಉತ್ತರದ ಬೆಳಗಾವಿಯಿಂದ ಹಿಡಿದು ದಕ್ಷಿಣದ ಚಾಮರಾಜನಗರದವರೆಗಿನ ಜನಕ್ಕೆ ವಾಟಳ್ ನಾಗರಾಜ್ ಚಿರಪರಿಚಿತರು. 40ದಶಕಗಳ ಕಾಲ ಕನ್ನಡ ನಾಡು, ನುಡಿ ಭಾಷೆ, ಜಲ ವಿಚಾರಗಳಿಗೆ ಯಾವುದೇ ಸರ್ಕಾರವಿರಲಿ ಯಾವುದೇ…
Read More » -

ಚಿರಂಜೀವಿಯವರಿಗೆ ಅಭಿನಂದನೆ ಸಲ್ಲಿಸಿದ ಡಾ. ಶಿವರಾಜ್ ಕುಮಾರ್
ಪದ್ಮ ವಿಭೂಷಣ ಪ್ರಶಸ್ತಿಗೆ ಪಾತ್ರರಾದ ಚಿರಂಜೀವಿಯವರಿಗೆ ಡಾ. ಶಿವರಾಜ್ ಕುಮಾರ್ ಅಭಿನಂದನೆ ಸಲ್ಲಿಸಿದ್ದರು. ಮೆಗಾ ಸ್ಟಾರ್ ಚಿರಂಜೀವಿಯವರ ಮನೆಗೆ ಬೇಟಿ ಕೊಟ್ಟ ಶಿವಣ್ಣ ನನ್ನು ಪ್ರೀತಿಯಿಂದ ಬರ…
Read More » -

“ಡೆವಿಲ್” ಚಿತ್ರದ ಬಗ್ಗೆ ನಾವೇ ಸದ್ಯದಲ್ಲೇ ಅಧಿಕೃತ ಮಾಹಿತಿ ನೀಡುತ್ತೇವೆ : ನಿರ್ದೇಶಕ ಪ್ರಕಾಶ್ ವೀರ್
“ಡೆವಿಲ್” ಚಿತ್ರದ ಬಗ್ಗೆ ನಾವೇ ಸದ್ಯದಲ್ಲೇ ಅಧಿಕೃತ ಮಾಹಿತಿ ನೀಡುತ್ತೇವೆ. ಅಲ್ಲಿಯವರೆಗೂ ಯಾವುದೇ ಗಾಳಿ ಸುದ್ದಿ ನಂಬಬೇಡಿ ನಿರ್ದೇಶಕ ಪ್ರಕಾಶ್ ವೀರ್ ಹೇಳಿದರು. “ಮಿಲನ” ಚಿತ್ರದ…
Read More » -

ಏಕ್ ಮಾರ್ ಧೋ ತುಕ್ಡಾ ಅಂತ ಖಡಕ್ ಉತ್ತರ ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್
ಹಂಪಿ ಉತ್ಸವ ವೀಕ್ಷಿಸಲು ಎರಡನೇ ದಿನವು ಜನಸಾಗರವೇ ಹರಿದುಬಂದಿತ್ತು. ಇದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್ ದರ್ಶನ್. 5 ವರ್ಷಗಳ ಹಿಂದೆ ಕೂಡ ದರ್ಶನ್ ಹಂಪಿ ಉತ್ಸವಕ್ಕೆ ಪಾಲ್ಗೊಂಡಿದ್ದರು.…
Read More » -

ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ವಂಚಿಸಿದ್ರಾ ಡ್ರೋನ್ ಪ್ರತಾಪ್..?!
ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಆಗಿ ಹೊರಬಂದಿರುವ ಡ್ರೋನ್ ಪ್ರತಾಪ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಹೆಸರು ಹೇಳಿಕೊಂಡು ಡ್ರೋನ್…
Read More » -

ಉಪಾಧ್ಯಕ್ಷ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ ; ಚಿಕ್ಕಣ್ಣ
ಹುಬ್ಬಳ್ಳಿ : ಕಳೆದ ಜನವರಿ 26 ರಂದು ರಾಜ್ಯದೆಲ್ಲೆಡೆ ಬಿಡುಗಡೆಯಾದ ನಮ್ಮ ಉಪಾಧ್ಯಕ್ಷ ಚಿತ್ರಕ್ಕೆ ಈಗ ಉತ್ತರ ಕರ್ನಾಟಕ ಸೇರಿ ಎಂಟೈರ್ ಕರ್ನಾಟಕದಲ್ಲಿ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.…
Read More » -

‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ ಪಾಂಡೆ
ನಟಿ ಪೂನಂ ಪಾಂಡೆ ಅವರು ಸತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದ್ರೆ ಪೂನಂ ಪಾಂಡೆ…
Read More » -

6ನೇ ವಾರ, 36ನೇ ದಿನ,196 ಚಿತ್ರಮಂದಿರಗಳಲ್ಲಿ ಕಾಟೇರ ಸದ್ದು..!
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಡಿಸೆಂಬರ್ 28, 2023ರಂದು ಕನಾ೯ಟಕದಾದ್ಯಂತ ಬಿಡುಗಡೆ ಗೊಂಡಿದೆ..ಇದೀಗ ಆರನೇ ವಾರದತ್ತ ದಾಪುಗಾಲು ಹಾಕುತ್ತಿದೆ. ಕನ್ನಡ ಭಾಷೆಯಲ್ಲಿ…
Read More » -

ಮಾರ್ಚ್ ತನಕ ಕೆಲಸ ಮಾಡಲ್ಲ ಪ್ರಭಾಸ್ : ಸ್ಪಷ್ಟವಾಗಿ ಕಾರಣ ತಿಳಿಸಿದ ಪ್ರಭಾಸ್ :
ಸಿನಿಮಾ ನ್ಯೂಸ್ : ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅವರು ಈಗ ಹಲವು ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಬಹುನಿರೀಕ್ಷಿತ ‘ರಾಜಾ ಸಾಬ್’, ‘ಕಲ್ಕಿ 2898 ಎಡಿ’ ಮುಂತಾದ…
Read More » -

ಬಿಗ್ ಬಾಸ್ನಿಂದ ಹೊರ ಬಂದ ಸಂಗೀತಾ ಮೊದಲ ರಿಯಾಕ್ಷನ್
ಬಿಗ್ ಬಾಸ್ : ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಮುಗಿದ ಬಳಿಕ ಯಾರ ಕೈಗೂ ಸಿಗಲಿಲ್ಲ. ಅವರು ಸದ್ಯ ತಮ್ಮ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಅವರು…
Read More » -

ಹುಬ್ಬಳ್ಳಿ ಸಿದ್ದಾರೂಢರ ದರ್ಶನ ಪಡೆದ ಬಾಲಿವುಡ್ ಸಿಂಗರ್ ಜುಬಿನ್ ನೌಟಿಯಾಲ್.
ಹುಬ್ಬಳ್ಳಿ: ಬಾಲಿವುಡ್ನ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಸ್ತ ಎಂಜಾಯ್ ಮಾಡಿದ್ದು, ತಮ್ಮ ಕಾರ್ಯಕ್ರಮದ ನಂತರ ಹುಬ್ಬಳ್ಳಿಯ ಐತಹಾಸಿಕ ಮಂದಿರಗಳಿಗೆ ಭೇಟಿ…
Read More » -

ದಿವಂಗತ ಸುಧೀಂದ್ರರವರಿಂದ ನಿರ್ಮಿತವಾದ ಶ್ರೀ ರಾಘವೇಂದ್ರ ಚಿತ್ರ ವಾಣಿ ಸಂಸ್ಥೆಗೆ 48ನೇ ವಾರ್ಷಿಕೋತ್ಸವ
ಕನ್ನಡ ಚಿತ್ರರಂಗದ ಮೆಾದಲನೇ ಪ್ರಚಾರಕರ್ತ ದಿವಂಗತ ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ…
Read More » -

ಸುದೀಪ್ ಮತ್ತು ದರ್ಶನ್ ಮಧ್ಯ ಇರುವ ಸ್ನೇಹ
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ‘ಮ್ಯಾಕ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆ ಜೊತೆಗೆ ಬಿಗ್ಬಾಸ್ ಕನ್ನಡ ಸೀಸನ್ 10 ಶೋ ವನ್ನು ನಿನ್ನೆ ತಾನೆ…
Read More » -

ಸಾಂಸಾರಿಕ ಬದುಕಿಗೆ ರಾಂಗ್ ಡೈರೆಕ್ಷನ್ ಕೊಟ್ರಾ ಮಂಸೋರೆ,,,!
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಸಿನಿಮಾ ಡೈರೆಕ್ಷನ್ ಮೂಲಕ ರಾಷ್ಟ್ರಪ್ರಶಸ್ತಿ ಪಡೆದಿದ್ದ ಮಂಜುನಾಥ್ ಮಂಸೋರೆ ವಿರುದ್ಧ ಪತ್ನಿಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.…
Read More » -

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ದಾಂಪತ್ಯದಲ್ಲಿ ಬಿರುಗಾಳಿ
ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಮಂಸೋರೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡದಲ್ಲಿ ತಮ್ಮದೇ ಶೈಲಿಯಲ್ಲಿ ಸಿನಿಮಾಗಳನ್ನು ನಿರ್ದೇಶನ ಮಾಡಿ ರಾಷ್ಟ್ರ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಜನಪ್ರಿಯ ನಿರ್ದೇಶಕನ ದಾಂಪತ್ಯ…
Read More » -

ಟ್ರೆಂಡಿಂಗ್ ನಲ್ಲಿ “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್
ಬೆಂಗಳೂರು : ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದಿರುವ “ಜಸ್ಟ್ ಪಾಸ್” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಕೂಡ…
Read More » -

ದರ್ಶನ್ ಪತ್ನಿ ಜೊತೆ ಟ್ವೀಟ್ ವಾರ್: ಯಾರು ಈ ಪವಿತ್ರಾ ಗೌಡ..?
ಫ್ಯಾಷನ್ ಡಿಸೈನರ್ ಎಂದೆನಿಸಿಕೊಂಡಿರುವ ಪವಿತ್ರಗೌಡ ಅವರು ದರ್ಶನ್ ಜತೆ ಇರುವ ಹಲವು ಫೋಟೊಗಳ ರೀಲ್ಸ್ ಹಂಚಿಕೊಂಡು ʻನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆʼ ಎಂದು ಕ್ಯಾಪ್ಷನ್ ಕೊಟ್ಟು ಶೇರ್…
Read More » -

ನನ್ನನ್ನು ಪ್ರೀತಿಸುವವರ ಜೊತೆ ಸಂತೋಷದಿಂದಿರಬೇಕು: ಪವಿತ್ರಾ ಗೌಡ ಮತ್ತೊಂದು ಪೋಸ್ಟ್ ವೈರಲ್
ವಿಜಯ ಲಕ್ಷ್ಮೀ ದರ್ಶನ್ ಮತ್ತು ಪವಿತ್ರಾ ಗೌಡ ಇನ್ಸ್ಟಾ ಪೋಸ್ಟ್ ವಾರ್ ಮತ್ತೆ ಮುಂದುವರೆದಿದೆ. ನಟಿ ಮತ್ತೆ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ತನ್ನ ಪ್ರೀತಿಯ ಬಗ್ಗೆ ಹೇಳಿಕೊಂಡಿದ್ದಾರೆ.…
Read More » -

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ
ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್…
Read More » -

ಡಿ ಬಾಸ್ ದರ್ಶನ್ ಕಾಟೇರ ಇಂಡಸ್ಟ್ರಿ ಹಿಟ್ 200 ಕೋಟಿ ಗಳಿಗೆ
ಸಿನಿಮಾ : ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾಟೇರ ಸಿನಿಮಾ ಮೂರು ವಾರಗಳಲ್ಲೇ 200 ಕೋಟಿ ಗಳಿಕೆ ಮಾಡುವ ಮುಖಾಂತರ ಹೊಸ…
Read More » -

ಆಯೋಧ್ಯೆಯಲ್ಲಿ ಅಮಿತಾಬ್ ಆಸ್ತಿ: 10,000 ಚದರ..14.5 ಕೋಟಿ ಮೌಲ್ಯ..!
ಅಮಿತಾಬ್ ಬಚ್ಚನ್ ರಾಮಮಂದಿರ ನಿರ್ಮಾಣವಾಗುತ್ತಿರುವ ಉತ್ತರ ಪ್ರದೇಶದ ಪವಿತ್ರ ಪಟ್ಟಣವಾದ ಅಯೋಧ್ಯೆಯಲ್ಲಿ ಸೆವೆನ್ ಸ್ಟಾರ್ ಎನ್ಕ್ಲೇವ್ನಲ್ಲಿ ಪ್ಲಾಟ್ ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈ ಮೂಲದ ಡೆವಲಪರ್ ದಿ…
Read More » -

ಸಂಗೀತದಲ್ಲಿ ಸಕ್ಸಸ್ ಆಗಿದ್ದ ಅರ್ಜುನ್ ಜನ್ಯ ಚಿತ್ರ ನಿರ್ದೇಶಕರಾಗಿ ಸಕ್ಸಸ್ ಕಾಣ್ತಾರಾ ?
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ…
Read More » -

ಜಾತಿ ತಾರತಮ್ಯದ ಮತ್ತೊಂದು ಕಥೆ ‘ಕ್ಯಾಪ್ಟನ್ ಮಿಲ್ಲರ್’
ಇತ್ತೀಚಿಗೆ ಅಸ್ಪೃಶ್ಯತೆ ,ಧರ್ಮ ಭೇದ ,ಜಾತಿ ತಾರತಮ್ಯವನ್ನ ಆಧರಿಸಿದ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿದೆ ,ಬರೀ ಮನರಂಜನೆ ಮಾತ್ರವಲ್ಲದೆ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ನಿಟ್ಟಿನಲ್ಲಿ ,ಪ್ರಸ್ತುತ ಸಮಸ್ಯೆ…
Read More » -

2ದಿನದಿಂದ ಮನೆಯಲ್ಲೇ ರಾಕಿಂಗ್ ಸ್ಟಾರ್ ಯಶ್..!
ಹುಟ್ಟುಹಬ್ಬದ ದಿನವೇ ನಡೆದ ಆ ಕಹಿ ಘಟನೆಗಳು ಕೆಜಿಎಫ್ ಖ್ಯಾತಿಯ ರಾಕಿ ಭಾಯ್ ಜಂಘಾಬಲವನ್ನೇ ಹುದುಗಿಸಿವೆ.. ಅನಾಮತ್ತು ನಾಲ್ಕು ಮಂದಿ ಅಭಿಮಾನಿಗಳ ದುರಂತ ಸಾವು ಅವರನ್ನ ಇನ್ನಿಲ್ಲದಂತೆ…
Read More » -

ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಕೊಲ್ಕತ್ತಾ : ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಪ್ರಾಸ್ಟೇಟ್ ಕ್ಯಾನ್ಸರ್ ನಿಂದಾಗಿ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.…
Read More » -

ಅಭಿಮಾನಿಗಳಿಗೆ ಉತ್ತಮ ಸಂದೇಶ ನೀಡಿದ ನಟ ದರ್ಶನ್
ಈ ಬಾರಿ ನಟ ಯಶ್ ಹುಟ್ಟುಹಬ್ಬ ಜೀವನದಲ್ಲಿ ಮರೆಯಲು ಸಾಧ್ಯವೇ ಇಲ್ಲ : ಯಶ್ ಅಭಿಮಾನಿಗಳು ಹುಟ್ಟುಹಬ್ಬದ ಸಂದರ್ಭದಲ್ಲಿ ಮೃತಟ್ಟಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ…
Read More » -

ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಫಿಕ್ಸಾ,,? ವಿಜಯ್ ದೇವರಕೊಂಡ ಜೊತೆ ಮಂದಣ್ಣ ಮದುವೆ!
ನ್ಯಾಷನಲ್ ಕ್ರಶ್,ಕೊಡಗು ಕುವರಿ ಬಬ್ಲಿ ನಟಿ ರಶ್ಮಿಕ ಮಂದಣ್ಣ ವಿಜಯ್ ದೇವರಕೊಂಡ ಜೊತೆ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಅನ್ನೋ ಬಿಸಿಬಿಸಿ ಚರ್ಚೆ ಶುರುವಾಗಿದೆ ಸ್ಯಾಂಡಲ್ ವುಡ್ ಸುಂದರಿ ಈಗಾಗ್ಲೇ…
Read More » -

ಅಭಿಮಾನ ಓಕೆ..! ಅಂಧಾಭಿಮಾನ ಯಾಕೆ..?
ತಮ್ಮ ನೆಚ್ಚಿನ ಸಿನಿಮಾ ತಾರೆಯರನ್ನ ,ಕ್ರೀಡಾ ಪಟುಗಳನ್ನ ,ನೆಚ್ಚಿನ ರಾಜಕಾರಣಿಗಳನ್ನ ಸ್ವಂತ ಬಂಧುಗಳಿಗಿಂತಲೂ ಹೆಚ್ಚಾಗಿ ಪ್ರೀತಿಸೋ ಅಭಿಮಾನಿಗಳಿರುತ್ತಾರೆ ,ತನ್ನ ನೆಚ್ಚಿನ ಸೆಲೆಬ್ರಿಟಿಯ ಪ್ರತಿಯೊಂದನ್ನ ಅನುಕರಿಸಿ, ಎಲ್ಲರ ಮದ್ಯೆ…
Read More » -

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯಶ್ ಅಭಿಮಾನಿ ಸಾವು
ಗದಗ : ನಟ ಯಶ್ ಅವರನ್ನು ನೋಡುವ ಭರದಲ್ಲಿ ಸ್ಕೂಟಿಯನ್ನು ವೇಗವಾಗಿ ಚಲಾಯಿಸುತ್ತಿದ್ದ. ಈ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸೋಮವಾರ ರಾತ್ರಿ ಗಾಯಗೊಂಡಿದ್ದ ಯುವಕ…
Read More » -

ನಿನ್ನ ಮುದ್ದು ಗಂಡ ಯಾರು..? ರಾಧಿಕಾ ಕುಮಾರಸ್ವಾಮಿ ರೀಲ್ಸ್ ವೈರಲ್
ಕನ್ನಡದ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಹೊಸ ರೀಲ್ಸ್ ಮಾಡಿದ್ದಾರೆ. ಇದರಲ್ಲಿ ಅತಿ ಹೆಚ್ಚು ಸೊಂಟ ಬಳಕಿಸಿ ಕುಣಿದು ಖುಷಿಪಟ್ಟಿದ್ದಾರೆ. ಸ್ವೀಟಿ ರಾಧಿಕಾ ಕುಮಾರಸ್ವಾಮಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೆ…
Read More » -

ಕ್ಷಮೆ ಯಾಚಿಸಿದ ಯಶ್..! ಕಾರಣ ಏನು ಅಂತೀರಾ..?
K G F ಸಿಕ್ವೇಲ್ ನಂತರ ನಟ ಯಶ್ ರವರು ನ್ಯಾಷನಲ್ ಕ್ರಶ್ ಆಗಿದ್ದಾರೆ.. ಒಬ್ಬ ಕನ್ನಡದ ನಾಯಕ ನಟ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ನಮ್ಮ…
Read More » -

ಅಭಿಮಾನಿ ದೇವರಲ್ಲಿ ಕ್ಷಮೆ ಕೇಳಿದ ಯಶ್…! ಕಾರಣ ಏನು ಅಂತೀರಾ..?
K G F ಸಿಕ್ವೇಲ್ ನಂತರ ನಟ ಯಶ್ ರವರು ನ್ಯಾಷನಲ್ ಕ್ರಶ್ ಆಗಿದ್ದಾರೆ.. ಒಬ್ಬ ಕನ್ನಡದ ನಾಯಕ ನಟ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.…
Read More » -

40 ರೂಪಾಯಿಗೆ ಕಾಟೇರ ಸಿನಿಮಾ..! ಪೈರಸಿ ಲಿಂಕ್ ದುಡ್ಡಿಗೆ ಸೇಲ್ ಸೇಲ್..!
ಕಾಟೇರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರೋ ಸಿನಿಮಾ. ಡಿ ಬಾಸ್ ವೃತ್ತಿ ಬದುಕಿನ ದಿಕ್ಕನ್ನೇ ಬದಲಿಸಿದ ಸಿನಿಮಾ ಇದು ಅಂದ್ರು ತಪ್ಪಾಗೋದಿಲ್ಲ.. ಇವತ್ತು ಡಿ ಬಾಸ್ ಅಭಿಮಾನಿಗಳು ಫುಲ್…
Read More » -

ಅಗ್ನಿ ದಿವ್ಯದಿಂದ ಎದ್ದು ಬಂದ ಕಾಟೇರ.. ಗೆದ್ದು ನಿಲ್ಲುವ ಸಮಯ..!
‘ನನ್ನ ಪತಿಗೆ ಮೂರು ಸಿನಿಮಾಗಳಲ್ಲಿ ಚಾನ್ಸ್ ಕೊಟ್ಟಿರಲಿಲ್ಲ. ನನ್ನ ಗಂಡನಿಗೆ ಅವಕಾಶ ಕೊಡದಿದ್ದರೆ ನಿಮ್ಮ ಮನೆ ಮುಂದೆ ಮೂವರು ಮಕ್ಕಳೊಂದಿಗೆ ಪ್ರತಿಭಟನೆ ಮಾಡ್ತೇನೆ ಎಂದು ಪಾರ್ವತಮ್ಮ ರಾಜ್…
Read More » -

ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ತೆರೆಗೆ ಬರಲು ಸಿದ್ದ.
ಬೆಂಗಳೂರು : ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ…
Read More » -

ಅಣ್ಣಾವ್ರ ಕಾಲಿನ ದೂಳಿಗೂ ಸಮ ಇಲ್ಲ ಎಂದ ದರ್ಶನ್
Kateera : ಕಾಟೇರ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸಿಕ್ಕಪಟ್ಟೆ ದೋಚುತ್ತಿದ್ದು , ಚಾಲೆಂಜಿಗ್ ಸ್ಟಾರ್ ದರ್ಶನ್ ಬಾಕ್ಸ್ ಆಫೀಸ್ ಸುಲ್ತಾನಾ ಎಂಬುದು ಸಾಬೀತಾಗಿದೆ. ಮೊದಲ ದಿನ ಕಾಟೇರ ಸಿನಿಮಾ…
Read More » -

ಜಪಾನ್ನಲ್ಲಿ ಭೂಕಂಪ : ದುರಂತದಿಂದ ಪಾರಾದ ಜ್ಯೂ. ಎನ್ ಟಿ ಆರ್ ಕುಟುಂಬ
ಟಾಲಿವುಡ್ ನಟ ಜ್ಯೂ. ಎನ್ಟಿಆರ್ ಅವರು ಕಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಮಾಡಲು ಜಪಾನ್ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಜಪಾನ್ನಲ್ಲಿ ಭೂಕಂಪನ ಸಂಭವಿಸಿದೆ. ಇದು ಅಭಿಮಾನಿಗಳ ಆತಂಕಕ್ಕೆ…
Read More » -

ತಣ್ಣನೆಯ ice cream ಅದರೆ ಇಲ್ಲಿಬಿಸಿ-ಬಿಸಿ Ice-Cream’ ಕಥೆ
ಈ ಕಥೆ ಹೇಳೋದಕ್ಕೆ ಅರವಿಂದ್ ಶಾಸ್ತ್ತೀಯವರ ಸಿದ್ದವಾಗಿದ್ದಾರೆ, ಐಸ್ ಕ್ರೀಂ ಬಿಸಿ ಬಿಸಿಯಾಗಿರುತ್ತಾ..? ನೋ ಚಾನ್ಸ್..ಸಿನಿಮಾದ ಕಥೆಗೆ ಸೂಕ್ತ ಎನ್ನುವ ಕಾರಣಕ್ಕೆ ಅರವಿಂದ್ ಈ ಟೈಟಲ್ ಫಿಕ್ಸ್…
Read More » -

ವಿಜಯ ರಾಘವೇಂದ್ರ ಅಭಿನಯದ 50ನೇ ಚಿತ್ರ
ಬೆಂಗಳೂರು : ಸೀತಾರಾಮ್ ಬಿನೋಯ್ ಎಂಬ ಕ್ರೈಂ ಥ್ರಿಲ್ಲರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಇದೀಗ ಮತ್ತೊಂದು ವಿಭಿನ್ನ ಕಥಾ…
Read More » -

60 ಕೋಟಿ ಬಾಚಿದ್ದ ಡಿ ಬಾಸ್ ನಟನೆಯ’ಕಾಟೇರ’
Kaatera Collections: ಹೊಸ ವರ್ಷದಲ್ಲಿ ಹೊಸ್ತಿಲಲ್ಲಿ ಹೊಸ ಹುರುಪು ಎಂದ ಹಾಗೆ, ಡಿ ಬಾಸ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾಮಂದಿರಲ್ಲಿ ಅಬ್ಬರಿಸುತ್ತಿದೆ. ಇನ್ನು ಸಿನಿ ಪ್ರೇಮಿಗಳಿಗೆ ಡಿ…
Read More » -

’ಕಹಿ’ ಡೈರೆಕ್ಟರ್ ಹೊಸ ಸಿನಿಮಾ…‘ಬಿಸಿ-ಬಿಸಿ Ice-Cream’ನಲ್ಲಿ ಅರವಿಂದ್ ಐಯ್ಯರ್-ಸಿರಿ ಜೋಡಿ ಹಂಗಾಮ..
2023ಕ್ಕೆ ಗುಡ್ ಬಾಯ್ ಹೇಳಿ 2024ರನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದೇವೆ. ಹೊಸ ವರ್ಷಕ್ಕೆ ಕಾಲಿಟ್ಟಾಗಿದೆ. ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗ ಕೂಡ ಹೊಸ ಜೋಶ್ ನಿಂದ…
Read More » -

ಯೋಗ್ಯತೆ ಬಗ್ಗೆ ಮಾತನಾಡಿದರೆ ವಿನಯ್ ಫುಲ್ ಗರಂ
Big Boss : ಯೋಗ್ಯತೆ ಇದ್ದರೆ ಎದೆಗೆ ಒದ್ದು ನೋಡು ಎಂದು ವಿನಯ್ ಜೋರಾಗಿ ತನೀಷಾಗೆ ಆವಾಜ್ ಹಾಕಿದ್ದಾರೆ.ಕಲರ್ಸ್ ಕನ್ನಡ ಹಾಗೂ ಜಿಯೊ ಸಿನಿಮಾದಲ್ಲಿ ಈ ಎಪಿಸೋಡ್…
Read More » -

ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ : 2024 ನಾನು ಅಮ್ಮನಾಗುವೆ
ಬೆಂಗಳೂರು : 2022ರ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಈಗ ಅದಿತಿ ಕಡೆಯಿಂದ ಗುಡ್ ನ್ಯೂಸ್…
Read More » -

ಕಾಮಿಡಿಯಿಂದ ಥ್ರಿಲ್ಲರ್ ನತ್ತ ಸೀರುಂಡೆ ರಘು
ಈ ಹಿಂದೆ ಮರೆಯದೆ ಕ್ಷಮಿಸು ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ರಾಘವ ಅವರ ನಿರ್ದೇಶನದ ಮತ್ತೊಂದು ಚಿತ್ರ ರಣಾಕ್ಷ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್…
Read More » -

ಹೊಸವರ್ಷಕ್ಕೆ ಕರುನಾಡ ಚಕ್ರವರ್ತಿ ಹೊಸಚಿತ್ರ ಶಿವಣ್ಣನ ಸಿನಿಮಾ ಟೈಟಲ್ ಬಿಡುಗಡೆ…!
Shiva Rajkumar; ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸ ವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ…
Read More » -

ಡಾ.ವಿಷ್ಣು..14ನೇ ವರ್ಷದ ಪುಣ್ಯಸ್ಮರಣೆ ಯಾವಾಗ ಆಗುತ್ತೆ ಆಪ್ತಮಿತ್ರನ ಸ್ಮಾರಕ ?
ಮೈಸೂರು : ಕನ್ನಡ ಚಿತ್ರರಂಗದ ಸಾಹಸಸಿಂಹ ರಾಮಾಚಾರಿಯಾಗಿ ಕನ್ನಡಿಗರ ಮನಗೆದ್ದು ಯಜಮಾನನಾಗಿ ಅಭಿಮಾನಿಗಳ ಮನ ಮಂದಿರದಲ್ಲಿ ಮನೆಮಾತಾಗಿದ್ದ ಡಾಕ್ಟರ್ ವಿಷ್ಣುವರ್ಧನ್ ನಮ್ಮನ್ನಗಲಿ ಇಂದಿಗೆ 14 ವರ್ಷಗಳು ಕಳೆದಿದೆ…
Read More »
















































































































































