ಕ್ರೈಂ ಸ್ಟೋರಿ
-

IPS ಅಧಿಕಾರಿ ಮನೆಗೆ ರೌಡಿ ನಾಗನ ಕಾಣಿಕೆ..?
ದರ್ಶನ್ ಜೈಲು ಫೋಟೋ ರಿವೀಲ್ ಜತೆಗೇ ಭಾರಿ ಇಂಟರೆಸ್ಟಿಂಗ್ ಸ್ಟೋರಿಗಳು ಹೊರಬರ್ತಿವೆ. ಈ ಪ್ರಕರಣದ ಪ್ರಮುಖ ಪಾತ್ರಧಾರಿ ವಿಲ್ಸನ್ ಗಾರ್ಡನ್ ನಾಗ ಐಪಿಎಸ್ ಅಧಿಕಾರಿಯೊಬ್ಬರ ಜತೆ ನಂಟು…
Read More » -

ರೌಡಿಶೀಟರ್ ಪತ್ನಿಯಿಂದಲೇ ದರ್ಶನ್ ಫೋಟೋ ರಿಲೀಸ್..!
ಸರ್ಕಾರ ಹಾಗೂ ರಾಜ್ಯದ ಜನರನ್ನೇ ಬೆಚ್ಚಿ ಬೀಳಿಸಿದ್ದ ದರ್ಶನ್ ಜೈಲ್ ಫೋಟೋ ರಿಲೀಸ್ ಮಾಡಿದ್ದು ರೌಡಿಶೀಟರ್ ಪತ್ನಿ ಅನ್ನೋದು ಗೊತ್ತಾಗಿದೆ. ಫೋಟೋದಲ್ಲಿ ದರ್ಶನ್ ಜತೆಗಿರುವ ರೌಡಿ ಶೀಟರ್…
Read More » -

ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ! ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿನಲ್ಲಿರೋದು ಎನ್ನಲಾದ…
Read More » -

ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಪೊಲೀಸ್- ಒಂದೇ ದಿನಕ್ಕೆ 779 ಕೇಸ್ ದಾಖಲು
ಬೆಂಗಳೂರು: ಕುಡಿದು ವಾಹನ ಚಲಾಯಿಸುವವರ ವಿರುದ್ಧ ನಗರ ಸಂಚಾರ ಪೊಲೀಸರು ಆಪರೇಷನ್ ಶುರು ಮಾಡಿದ್ದು, ಒಂದೇ ದಿನದಲ್ಲಿ 200 ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಕೋರಮಂಗಲದಲ್ಲೇ 40 ಕೇಸ್…
Read More » -

ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ ಶಂಕೆ?
ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ…
Read More » -

ಸಿಲಿಕಾನ್ ಸಿಟಿಯ ಸ್ಮಶಾನದಲ್ಲಿ ಗಾಂಜಾ ಕೃಷಿ ಮಾಡಿದ ವ್ಯಸನಿಗಳು
ಬೆಂಗಳೂರು: ಮಾದಕ ವ್ಯಸನಿಗಳು ಬೆಂಗಳೂರಲ್ಲಿ ಗಾಂಜಾ ಕೃಷಿ ನಡೆಸಿದ್ದಾರೆ. ಅದೂ ನರಪಿಳ್ಳೆಯೂ ಸುಳಿಯದಂತ ಸ್ಮಶಾನದಲ್ಲಿ.. ನಿರ್ಜನ ಪ್ರದೇಶದಲ್ಲಿರೊ ಸ್ಮಶಾನವನ್ನೇ ಗಾಂಜಾ ಸೇದುವ ಅಡ್ಡವನ್ನಾಗಿ ಮಾಡ್ಕೊಂಡು ಜಾಂಜಾ ಕೃಷಿ…
Read More » -

ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ ಅನುಮಾನಾಸ್ಪ ಸಾವು
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ…
Read More » -

ನನ್ನ ಮಕ್ಕಳನ್ನು ಗುಂಡು ಹೊಡೆದು ಸಾಯಿಸಿ ರೌಡಿಶೀಟರ್ ತಂದೆ ಅಳಲು
ಹುಬ್ಬಳ್ಳಿ: ರೌಡಿ ಶೀಟರ್ ಅಫ್ತಾಬ್ ಕರಡಿಗುಡ್ಡ ಮೇಲೆ ಕಸಬಾಪೇಟೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. ರೌಡಿಗಳಾದ ಜಾವೂರ್…
Read More » -

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ನೇಣಿಗೆ ಶರಣು
ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಕಳೆದ 4…
Read More » -

ಪತ್ನಿಯನ್ನು ಕೊಂದು ಮನೆಯಲ್ಲೆ ಸುಟ್ಟಾಕಿದ ಪತಿ
ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ…
Read More » -

ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜೈಲು ವಾಸ ಆರಂಭವಾಗಿ ಈಗಾಗಲೇ 72 ದಿನಗಳು ಕಳೆದಿವೆ.…
Read More » -

ಕಾಮುಕ ಗ್ಯಾಂಗ್; ಪೈಶಾಚಿಕ ಕೃತ್ಯ ಮಗನ ಮುಂದೆಯೇ ತಾಯಿ ಅತ್ಯಾಚಾರ.? ರೌಡಿ ಗ್ರೂಪ್ ಅರೆಸ್ಟ್…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಒಂದಾದ ಮೇಲೊಂದು ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಬೆಳಕಿಗೆ ಬರ್ತಿವೆ. ಮಗನ ಮುಂದೆಯೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಇದೀಗ ವರದಿಯಾಗಿದೆ.…
Read More » -

ಕಾಮುಕನಿಂದ ಯುವತಿಯನ್ನು ಬಚಾವ್ ಮಾಡಿದ ಆ್ಯಪ್
ಬೆಂಗಳೂರು: ನಿನ್ನೆ ಯುವತಿ ಮೇಲಿನ ಅತ್ಯಾಚಾರ ಯತ್ನದ ಘಟನೆಯಲ್ಲಿ ಬದುಕುಳಿರೋದು ಒಂದು ಆ್ಯಪ್ ನಿಂದ. ಅದು ಹೇಗೆ ಅನ್ನೋದನ್ನ ಹೇಳ್ತಿವಿ ಅದಕ್ಕೂ ಮೊದಲು ಘಟನೆಯ ವಿವರ ನೋಡೊದಾದರೆ.…
Read More » -

ರಕ್ಷಣೆ ಬೇಕೆಂದು ಇಡೀ ದೇಶ ಹೋರಾಡುತ್ತಿದೆ, ಆದರೆ ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ..?
ಬೆಂಗಳೂರು: ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಹೊತ್ತಿನಲ್ಲೇ, ಬೆಂಗಳೂರಿನಲ್ಲಿ ಯುವತಿ ಮೇಲೆ ಆಗಿರುವ ಘಟನೆ ನಡೆದಿದೆ. ನಗರದ ಹೆಚ್ಎಸ್ಆರ್ ಲೇಔಟ್…
Read More » -

ಸಿನಿಮಾ ನೋಡಲು ಬಂದಿದ್ದ ಯುವತಿಗೆ ಕಾಮುಕನ ಕಾಟ: ವೀಡಿಯೋ ಮಾಡ್ತಿದ್ದ ಅಪ್ರಾಪ್ತ ಅರೆಸ್ಟ್
ಬೆಂಗಳೂರು:ಇತ್ತೀಚೆಗೆ ಕಾಮುಕರ ಹಾವಳಿ ಹೆಚ್ಚಾಗಿದ್ದು, ನಗರದ ಕಾಫಿ ಶಾಪ್ ಒಂದರ ವಾಶ್ ರೂಮ್ನಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೇ ಬಗೆಯ ಪ್ರಕರಣ…
Read More » -

ಶೋಕಿಗಾಗಿ ಹನಿಟ್ರಾಪ್ ಮಾಡ್ತಿದ್ದ ಅಂಟಿ ಆ್ಯಂಡ್ ಟೀಮ್ ಅಂದರ್.!
ಬೆಂಗಳೂರು: ಬೆಂಗಳೂರಿನಲ್ಲಿ ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹಲ್ ಹಲ್ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ…
Read More » -

ಹೆಣ್ಣು ಸಿಗದ ಗಂಡಸರೇ ಈಕೆಯ ಟಾರ್ಗೆಟ್; ಒಂದೇ ಮದುಮಗಳು, ಮೂರು ವರ್ಷಕ್ಕೆ ನಾಲ್ಕು ಮದುವೆ
ಹೆಣ್ಣು ಸಿಗದ ಗ್ರಾಮೀಣ ಭಾಗದ ಶ್ರೀಮಂತ ಗಂಡಸರೇ ಈಗ ಮದುವೆ ಹೆಸರಿನಲ್ಲಿ ಮೋಸ ಮಾಡುವುದಕ್ಕೆ ಟಾರ್ಗೆಟ್ ಆಗುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್ ಮಹಿಳೆ ಒಂದು ವರ್ಷದ ನಾಲ್ಕು ಜನರನ್ನು…
Read More » -

ದೆಹಲಿಯಲ್ಲಿ ಮೋಸ್ಟ್ ವಾಟೆಂಟ್ ಐಸಿಸ್ ಉಗ್ರನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ.
ದೆಹಲಿಯಲ್ಲಿ ಮೋಸ್ಟ್ ವಾಟೆಂಟ್ ಐಸಿಸ್ ಉಗ್ರನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ. ಉಗ್ರ ರಿಜ್ವಾಲ್ ಬಂಧಿತ. ರಿಜ್ವಾನ್ ಪತ್ತೆಗಾಗಿ 3 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.…
Read More » -

ಅನಧಿಕೃತವಾಗಿ ಕಾಲ್ ಡಿಟೈಲ್ಸ್ ನ ಹಣಕ್ಕೆ ಮಾರ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅಂದರ್
ಬೆಂಗಳೂರು: ಸಿಸಿಬಿ ಹಾಗೂ ವಿಜಯನಗರ ಉಪವಿಭಾಗದ ಪೊಲೀಸರು ಕಾರ್ಯಾಚರಣೆಯಲ್ಲಿ ಬಯಲಾಗಿದ್ದ ಖಾಸಗಿ ಡಿಟೆಕ್ಟಿವ್ ಏಜೆನ್ಸಿಗಳ ಕಳ್ಳಾಟದಲ್ಲಿ ಸಿಸಿಬಿ ಪೊಲೀಸ್ರು ಸಿಐಡಿ ಪೊಲೀಸ್ ಸಿಬ್ಬಂದಿಯನ್ನ ಬಂಧಿಸಿದ್ದಾರೆ. ಕಳೆದ…
Read More » -

ಲೈಂಗಿಕ ಕಿರುಕುಳ ಕೇಸ್: ರೇವಣ್ಣ, ಪ್ರಜ್ವಲ್ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ!
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ…
Read More » -

ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್
ಹುಬ್ಬಳ್ಳಿ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ (Kalghatgi) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್…
Read More » -

ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಇದು ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್ನಲ್ಲಿ ನಡೆದಿದೆ. ಕೃತಿ ಕುಮಾರಿ…
Read More » -

ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಕೇಸ್; 72 ಗಂಟೆಗಳ ಬಳಿಕ ರಾಜಕಾರಣಿ ಪುತ್ರ ಅರೆಸ್ಟ್
ಮುಂಬೈ: ಮುಂಬೈ ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಆರೋಪಿ ಮತ್ತು ಆತನ ತಾಯಿ, ಇಬ್ಬರು ಸಹೋದರಿಯರು…
Read More » -

ʻದಾಸʼನ ಮೊದಲ ದಿನದ ಜೈಲು ದಿನಚರಿ ಹೇಗಿದೆ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನವಾಗಿರುವ ನಟ ದರ್ಶನ್ಗೆ ಜುಲೈ 4ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್ ಸೇರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ…
Read More » -

ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್ ಕಾಪಿಯಲ್ಲಿ ಏನಿದೆ?
ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಕಿಂಗ್ ಪಿನ್ ಪವಿತ್ರಾಗೌಡ ಅನ್ನೋದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಎ1 ಆರೋಪಿಯಾಗಿರುವ ಪವಿತ್ರಾಗೌಡಗೆ ಸದ್ಯ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು,…
Read More » -

ಮೂರನೇ ಬಾರಿ ದರ್ಶನ್ ಪೊಲೀಸ್ ಕಸ್ಟಡಿಗೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರು ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್…
Read More » -

ಕೊಲೆಯಾಗಿ 10 ದಿನ ಕಳೆದರೂ ಪತ್ತೆಯಾಗಿಲ್ಲ ರೇಣುಕಾಸ್ವಾಮಿ ಮೊಬೈಲ್
ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿ 10 ದಿನಗಳು ಕಳೆದರೂ ರೇಣುಕಾಸ್ವಾಮಿ ಮೊಬೈಲ್ ಮಾತ್ರ ಪತ್ತೆಯಾಗಿಲ್ಲ. ಜೂನ್ 8ರಂದು ಸಂಜೆ ‘ಡಿ’…
Read More » -

ದರ್ಶನ್ ಸಮ್ಮುಖದಲ್ಲೇ ಸ್ವಾಮಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟ ದುರುಳರು!
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸಾಯುವ ಮುನ್ನ ‘ಡಿ’ ಗ್ಯಾಂಗ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಕೊಲೆಯ ಬಳಿಕ ಹೆಂಗಾದ್ರೂ ಕೇಸ್ ಮುಚ್ಚಿ ಹೋಗುತ್ತೆ ಅನ್ನೋ ಗುಂಗಲ್ಲಿದ್ದ ಗ್ಯಾಂಗ್ನ…
Read More » -

ನಾನು ಶೆಡ್ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್ ತಲೆಗೆ ತಂದಿದ್ದಾರೆ: ದರ್ಶನ್ ಅಳಲು
ಬೆಂಗಳೂರು: ನಾನು ಶೆಡ್ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ದರ್ಶನ್ ಇರೋ ಪೊಲೀಸ್ ಠಾಣೆ ಬಳಿ 144 ಸೆಕ್ಷನ್- ವಾಹನ ಸವಾರರ ಪರದಾಟ
ಬೆಂಗಳೂರು: ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕಿಲ್ಲರ್ ಡಿ ಗ್ಯಾಂಗ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನದ ಜೊತೆಗೆ 144 ಸೆಕ್ಷನ್ ಕೂಡ ಹಾಕಿರುವುದು ಇದೀಗ ಭಾರೀ ಚರ್ಚೆಗೆ…
Read More » -

ಮೃತದೇಹ ಶಿಫ್ಟ್ ಮಾಡಲು ಆರೋಪಿಗಳಿಗೆ 30 ಲಕ್ಷ ನೀಡಿದ ದರ್ಶನ್!
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾ ಸ್ವಾಮಿ ಕೊಲೆಯಾದ ಬಳಿಕ ಆದನಂತರ ದೇಹವನ್ನು ಶಿಫ್ಟ್…
Read More » -

ಜೂನ್ 8 ರಿಂದ ಈವರೆಗೆ ಏನೇನಾಯ್ತು? ಇಂಚಿಂಚೂ ಮಾಹಿತಿ ಇಲ್ಲಿದೆ
ಬೆಂಗಳೂರು: ಯಾರೂ ನಿರೀಕ್ಷೆ ಮಾಡದ ಸುದ್ದಿಯೊಂದು ಇಂದು ಬೆಳಗ್ಗೆ ಸ್ಫೋಟಗೊಂಡಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಕೊಲೆ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ. ದರ್ಶನ್…
Read More » -

ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ರ್ಯಾಡಿಸನ್ ಹೋಟೆಲ್ನಲ್ಲಿ ಈ ಬಂಧನ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ…
Read More » -

ಹಣ ಪಡೆದು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಅವಕಾಶ: ಮಲತಂದೆ ಸೇರಿ ಮೂವರ ಬಂಧನ
ಬೆಂಗಳೂರು : ಹಣ ಪಡೆದ ತಂದೆಯೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರಕ್ಕೆ ಮಾಡಲು ಅವಕಾಶ ಮಾಡಿಕೊಟ್ಟಿರುವ ಹೀನ ಕೃತ್ಯವೊಂದು ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.…
Read More » -

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ
ಮೈಸೂರು : ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ವಂಚನೆ ಮಾಡಿರುವ ಆರೋಪ ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಕೇಳಿ ಬಂದಿದೆ. 25 ವರ್ಷದ ಯುವಕ 34 ವರ್ಷದ…
Read More » -

ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್ಗೆ ಎಸ್ಐಟಿ ನೊಟೀಸ್!
ಬೆಂಗಳೂರು : ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್ ಗರ್ಲ್…
Read More » -

ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಇರಿದು ಕೊಂದ ಭಾವ
ಮೈಸೂರು : ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಭಾವನೇ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರಿನ ಕುವೆಂಪುನಗರದ ಐ ಬ್ಲಾಕ್ನಲ್ಲಿ ನಡೆದಿದೆ. ಅಭಿಷೇಕ್(27) ಸಾವನ್ನಪ್ಪಿದ ಯುವಕ.…
Read More » -

ಯುವತಿ ನಗ್ನ ವಿಡಿಯೋ ತೋರಿಸಿ ಬೆದರಿಕೆ: ಮರ್ಯಾದೆಗೆ ಅಂಜಿ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಓರ್ವ ಸಾವು
ಚಾಮರಾಜನಗರ : ಯುವಕನೋರ್ವ ಯುವತಿಯ ನಗ್ನ ವಿಡಿಯೋವನ್ನು ಮನೆಯವರಿಗೆ ಕಳುಹಿಸಿ ಬೆದರಿಕೆ ಹಾಕಿದ್ದರಿಂದ ಮರ್ಯಾದೆಗೆ ಅಂಜಿದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹದೇಶ್ವರ…
Read More » -

ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು
ನವದೆಹಲಿ : ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ನ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವಕನೊಬ್ಬ ಬಿಹಾರದ ಹಿಂದೂ ಯುವತಿಯ ಬಳಿ ತಾನು ರಾಣಾ ಎಂಬ ಹಿಂದೂ…
Read More » -

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ
ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು,…
Read More » -

ಹಾಸನದಲ್ಲಿ ನಟೋರಿಯಸ್ ರೌಡಿ ಚೈಲ್ಡ್ ರವಿ ಬರ್ಬರ ಕೊಲೆ
ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ…
Read More » -

ವಾಲ್ಮೀಕಿ ನಿಗಮ ಹಗರಣ: ಸಿಬಿಐನಿಂದ ಐವರು ಅಧಿಕಾರಿಗಳ ವಿರುದ್ಧ FIR ದಾಖಲು
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರು ಅಧಿಕಾರಿಗಳ ವಿರುದ್ಧ FIR ದಾಖಲಿಸಿದೆ. ಯೂನಿಯನ್ ಬ್ಯಾಂಕ್…
Read More » -

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ..!
ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ…
Read More » -

ಎರಡು ಕೊಲೆಯಾದರೂ ಎಚ್ಚೆತ್ತುಕೊಳ್ಳದ ಹುಬ್ಬಳ್ಳಿ ಪೊಲೀಸ್: ಅರೆ ಬೆತ್ತಲೆಗೊಳಿಸಿ ಮಹಿಳೆ ಮೇಲೆ ಗುಂಪೊಂದು ಹಲ್ಲೆ
ಹುಬ್ಬಳ್ಳಿ: ನೇಹಾ ಮತ್ತು ಅಂಜಲಿ ಕೊಲೆ ನಡೆದ ಬಳಿಕ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಚ್ಚಿ ಬಿದ್ದಿದೆ. ಎರಡು ಕೊಲೆಗಳ ನಡೆದ ಬಳಿಕ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿ…
Read More » -

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಿಕಿತ್ಸೆಗೆಂದು ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ…
Read More » -

3ನೇ ಮಗುವೂ ಹೆಣ್ಣೆಂದು ಮನೆಯಲ್ಲಿಯೇ ಗರ್ಭಪಾತ; ಮಹಿಳೆ ಸಾವು! ಗರ್ಭಪಾತ ಮಾಡ್ತಿದ್ದ ತಂಡ ಪೊಲೀಸ್ ಬಲೆಗೆ
ಬಾಗಲಕೋಟೆ : 3 ನೇ ಮಗುವೂ ಹೆಣ್ಣೆಂದು ಮನೆಯಲ್ಲಿಯೇ ಗರ್ಭಪಾತ ಮಾಡಿ ಮಹಿಳೆ ಸಾವಿಗೀಡಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸದ್ಯ ಗರ್ಭಪಾತ ನಡೆಸುತ್ತಿದ್ದ ತಂಡವನ್ನು ಪೊಲೀಸರು ವಶಕ್ಕೆ…
Read More » -

ಕಾಸರಗೋಡಿನಲ್ಲಿ ಲವ್ ಜಿಹಾದ್ ಆರೋಪ- ಹಿಂದೂ ಶಿಕ್ಷಕಿಯ ಮದ್ವೆಯಾದ ಮುಸ್ಲಿಂ ಯುವಕ!
ಮಂಗಳೂರು: ಕರ್ನಾಟಕದ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿ ಬಂದಿದೆ. ಕಾಸರಗೋಡಿನ ಬದಿಯಡ್ಕ ನಿವಾಸಿ ಹಿಂದೂ ಯುವತಿ ನಾಪತ್ತೆಯಾಗಿದ್ದು, ಇದೀಗ ಅನ್ಯಕೋಮಿನ ಯುವಕನ ಜೊತೆ…
Read More » -

ಅಕ್ರಮ ಗರ್ಭಪಾತದ ನಂತರ ಮಹಿಳೆ ಸಾವು!
ಮಂಡ್ಯ: ಪಾಂಡವಪುರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು…
Read More » -

ಭೀಕರ ಅಪಘಾತ: 24 ಗಂಟೆಯಲ್ಲಿ ರಾಜ್ಯದ 51 ಮಂದಿ ದಾರುಣ ಸಾವು
ಬೆಂಗಳೂರು: ಇತ್ತೀಚೆಗೆ ರಾಜ್ಯದ ಹಲವೆಡೆ ಸಂಭವಿಸುತ್ತಿರುವ ಅಪಘಾತಗಳು ಭಯಾನಕವಾಗಿವೆ. ಸಾಲು, ಸಾಲು ದುರಂತಗಳು ರಸ್ತೆಯಲ್ಲಿ ರಕ್ತ ಚೆಲ್ಲುವಂತೆ ಮಾಡಿದೆ. ಏನೂ ಅರಿಯದ ಮಕ್ಕಳು ಭೀಕರ ಅಪಘಾತದಲ್ಲಿ ಕಣ್ಮುಚ್ಚಿ ಪ್ರಾಣ…
Read More » -

ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭಯಾನಕ ಹತ್ಯೆ
ಕೋಲ್ಕತಾ: ಬಾಂಗ್ಲಾದೇಶದಿಂದ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಬಂದು, ಕೋಲ್ಕತಾದಲ್ಲಿ ಭಯಾನಕ ರೀತಿಯಲ್ಲಿ ಹತ್ಯೆಯಾಗಿರುವ ಸಂಸದ ಅನ್ವರುಲ್ ಅಜೀಂ ಅನರ್ ಅವರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ.…
Read More » -

ಬಾತ್ರೂಮ್ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ: 2 ಸಾವಿರ ರೂಪಾಯಿಗೆ ಕೃತ್ಯ ಎಸಗಿದ್ದ ಅಪ್ರಾಪ್ತನ ಬಂಧನ!
ಬೆಂಗಳೂರು : ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ…
Read More » -

5 ಹೆಣ್ಣು ಮಕ್ಕಳು, 6ನೇ ಮಗುವಿನ ಲಿಂಗ ಪತ್ತೆಗೆ ಗರ್ಭಿಣಿ ಹೆಂಡ್ತಿಯ ಹೊಟ್ಟೆ ಸೀಳಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
ಉತ್ತರ ಪ್ರದೇಶ : ಉತ್ತರ ಪ್ರದೇಶದ ಬದೌನ್ನಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿ ಗಂಡು ಅಥವಾ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆಯೇ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆ…
Read More » -

ಗಂಡ ಹೆಂಡತಿ ಜಗಳ 3 ವರ್ಷದ ಮಗು ಕೊಲೆಯಲ್ಲಿ ಅಂತ್ಯ
ಮಹಾರಾಷ್ಟ್ರ: ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ತನ್ನ ಕೋಪವನ್ನು ಮಗುವಿನ ಮೇಲೆ…
Read More » -

ಅಂಜಲಿ ಕೊಲೆ ಪ್ರಕರಣ ; ಸಿಐಡಿ ಅಧಿಕಾರಿಗಳ ಬಳಿ ಹತ್ಯೆ ರಹಸ್ಯ ಬಾಯ್ಬಿಟ್ಟ ಆರೋಪಿ ವಿಶ್ವ!
ಹುಬ್ಬಳ್ಳಿ : ಹುಬ್ಬಳ್ಳಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ,…
Read More » -

4 ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯ ರಕ್ಷಣೆ! ನೆಲದಿಂದ ಬರ್ತಿದ್ದ ಅಳು ಕೇಳಿ ಪೊಲೀಸರಿಗೆ ಆಘಾತ
ಮೊಲ್ಡೋವಾ : ನಾಲ್ಕು ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಮೊಲ್ಡೋವಾದಲ್ಲಿ ನಡೆದಿದೆ. 74 ವರ್ಷದ ಮಹಿಳೆಯ ಸಾವಿನ ಬಗ್ಗೆ ತನಿಖೆ ನಡೆಸುವಾಗ ಅಧಿಕಾರಿಗಳಿಗೆ…
Read More » -

ಹುಬ್ಬಳ್ಳಿ ಯುವತಿ ಅಂಜಲಿ ಕೊಲೆ ಆರೋಪಿಗೆ ಕೋಳ! ಹಂತಕ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?
ದಾವಣಗೆರೆ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ.…
Read More » -

ಕಾರಿನಲ್ಲಿ ಮಗುವನ್ನು ಬಿಟ್ಟು ಮದುವೆಗೆ ಹೋದ ಪೋಷಕರು; ಉಸಿರುಗಟ್ಟಿ ಬಾಲಕಿ ಸಾವು!
ಕೋಟಾ : ಮೂರು ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕಾರಿನಲ್ಲೇ ಬಿಟ್ಟು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಪೊಲೀಸರ…
Read More » -

ಮನೆಯ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು !
ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ…
Read More » -

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು
ಬೆಂಗಳೂರು : ಪ್ರಿಯಕರನ ಜೊತೆಗೂಡಿ ಯುವತಿ ಒಂದು ಕೋಟಿ ರೂ. ಹಣ ಕದ್ದ ಆರೋಪ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮನ ಜೊತೆಗೂಡಿ…
Read More » -

ಬೆಂಗಳೂರಲ್ಲಿ KAS ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಟ್ವಿಸ್ಟ್ : 3 ತಿಂಗಳ ಹಿಂದೆಯೇ ಬರೆದಿಟ್ಟಿದ್ದ ‘ಡೆತ್ ನೋಟ್’
ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು…
Read More » -

ದುರಸ್ತಿಗೆ ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ ಪತ್ತೆ
ಹೊಸಪೇಟೆ: ರೈಲು ಬೋಗಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಆಘಾತಕಾರಿ ಘಟನೆ ಹೊಸಪೇಟೆ ರೈಲು ನಿಲ್ದಾಣದ ಬಳಿ ನಡೆದಿದೆ. ದುರಸ್ತಿಗಾಗಿ ಬಿಟ್ಟಿದ್ದ ರೈಲ್ವೆ ಬೋಗಿಯಲ್ಲಿ ಅಂದಾಜು 35…
Read More » -

ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿ : ಕಾರಿನಲ್ಲಿದ್ದ ಇಬ್ಬರೂ ಶಿಕ್ಷಕರು ಸ್ಥಳದಲ್ಲೇ ಸಾವು
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಕಾರೊಂದು ಪಲ್ಟಿಯಾಗಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ…
Read More » -

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ!
ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ಇನ್ನೂ ಮದುವೆಯಾಗದ 34 ವರ್ಷದ ದೀಪಾ ಆತ್ಮಹತ್ಯೆಗೆ ಶರಣಾದ ಅತಿಥಿ…
Read More » -

SSLCಯಲ್ಲಿ ಪಾಸಾದ ಖುಷಿಯಲ್ಲಿದ್ದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ!
ಕೊಡಗು : ನಿನ್ನೆ ಎಸ್ಎಸ್ಎಲ್ಸಿ ಫಲಿತಾಂಶ ಹೊರ ಬಿದ್ದಿದೆ. ಮಧ್ಯಾಹ್ನದ ವೇಳಗೆ ಅಮ್ಮಾ ನಾನು 10ನೇ ತರಗತಿ ಪಾಸ್ ಆದೆ ಅಂತ ಮನೆಗೆ ಬಂದು ಪೋಷಕರ ಬಳಿ…
Read More » -

ಲಕ್ಷ ಲಕ್ಷ ಹಣ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿರುವ ಕಳ್ಳರ ಬಂಧನ
ಚಿತ್ರದುರ್ಗ: ಬೆಂಗಳೂರಿನ ನೀಲಸಂದ್ರದ ಮನೆಯೊಂದರಲ್ಲಿ ಲಕ್ಷ ಲಕ್ಷ ಹಣ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದ ಕಳ್ಳರನ್ನು ಚಿತ್ರದುರ್ಗದ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೆಂಗಳೂರಿನ ನೀಲಸಂದ್ರದ…
Read More » -

ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್ನೋಟ್ನಲ್ಲಿ ಏನಿದೆ ಗೊತ್ತಾ?
ಮುಂಬೈ: ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್ ಮಾಡಿರುವ ಮಹಿಳೆ, ಪತಿಯ…
Read More » -

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ ; ಹರಿಯಾಣದ ಇಬ್ಬರ ಬಂಧನ
ನವದೆಹಲಿ : ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮೂಲದ ಕರ್ನಾಲ್ನ ಇಬ್ಬರು ಸಹೋದರರನ್ನು…
Read More » -

ಪ್ರೆಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ; ಎಸ್ಐಟಿ ತನಿಖೆಗೆ ಸರಕಾರ ಆದೇಶ
ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಎಸ್ಐಟಿ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.…
Read More » -

ವಿದ್ಯುತ್ ಬಿಲ್ ವಿಚಾರವಾಗಿ ಜಗಳ, ಮಹಿಳಾ ಟೆಕ್ನಿಷಿಯನ್ ಹತ್ಯೆ
ಮಹಾರಾಷ್ಟ್ರ: ಮಹಾರಾಷ್ಟ್ರದ ಬಾರಾಮತಿಯಲ್ಲಿ ರೋಚಕ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರಿಗೆ ಹೆಚ್ಚಿನ ವಿದ್ಯುತ್ ಬಿಲ್ ನೀಡಿದ ಕಾರಣ ಮಹಿಳಾ ಟೆಕ್ನಿಷಿಯನ್ರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿದ್ಯುತ್…
Read More » -

ಮನೆ ಮಾಲೀಕರಿಗೆ ಗನ್ ತೋರಿಸಿ 40 ಲಕ್ಷ ರೂ. ದರೋಡೆ
ಬೆಂಗಳೂರು: ರಾಜಧಾನಿಯಲ್ಲಿ ಗನ್ ತೋರಿಸಿ 40 ಲಕ್ಷ ರೂಪಾಯಿಗಳನ್ನು ದರೋಡೆ ಮಾಡಲಾಗಿದೆ. ಸಹಕಾರನಗರ ಕಾವೇರಿ ಸ್ಕೂಲ್ ಹಿಂಭಾಗದ ಮನೆಯಲ್ಲಿ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದ್ದು,…
Read More » -

ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ
ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಕುರಿತಂತೆ ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಬೇಸರ ವ್ಯಕ್ತ ಪಡಿಸಿದ್ದಾರೆ.ತಪ್ಪು ಯಾರೆ ಮಾಡಿದರು ತಪ್ಪೇ. ಆಗಿರೋದು ಅನ್ಯಾಯ. ಈಗ ನ್ಯಾಯ…
Read More » -

ನೇಹಾ ಪರ್ವಾಗಿ ನಿಂತ ಧ್ರುವ ಸರ್ಜಾ
ಹುಬ್ಬಳ್ಳಿ ನಗರ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮೊನ್ನೆ ಬಿವಿಬಿ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಅವಳಿ ನಗರದ ಜನತೆಯ ನಿದ್ದೆಗೆಡಿಸಿದೆ. ಅಲ್ಲದೆ, ಪ್ರೀತಿ ಮಾಡಲ್ಲ ಎಂದ…
Read More » -

ಕರ್ನಾಟಕದ ಜನತೆ ಕ್ಷಮೆ ಕೇಳುತ್ತೇನೆ – ನೇಹಾ ಕೊಲೆಗಾರನ ತಾಯಿ ಮುಮ್ತಾಜ್ ಕಣ್ಣೀರು
ಧಾರವಾಡ: ನನ್ನ ಮಗ ಮಾಡಿದ ಘೋರ ಅಪರಾಧಕ್ಕೆ ಕರ್ನಾಟಕದ ಜನತೆ ಕ್ಷಮೆ ಕೇಳುತ್ತೇನೆ ಎಂದು ಫಯಾಜ್ ತಾಯಿ ಮುಮ್ತಾಜ್ ಹೇಳಿದ್ದಾರೆ. ಮಾಧ್ಯಮದ ಮುಂದೆ ಮಾಡಿದ ಅವರು, ಮಗನ…
Read More » -

ನೇಹಾ ಕೇಸ್ನಲ್ಲಿ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ
ಹುಬ್ಬಳ್ಳಿ: ನಗರದಲ್ಲಿ ಅಮಾನವೀಯ ಘಟನೆ ನಡೆದಿದೆ. ಕಾರ್ಪೊರೇಟರ್ ಮಗಳಾದ ನೇಹಾ ಹಿರೇಮಠ ಎಂಬ ಯುವತಿಯ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥಿತ ಹದೆಗಟ್ಟಿದೆ…
Read More » -

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ
ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು…
Read More » -

ಕಾರ್ಪೋರೇಟರ್ ಮಗಳ ಭೀಕರ ಕೊಲೆ!
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿಯನ್ನು ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ …
Read More » -

ಐಟಿ-ಬಿಟಿ ಕಂಪನಿಗಳ ಬದಲು ರಾಮೇಶ್ವರಂ ಕೆಫೆಗೆ ಬಾಂಬ್ ಇಡಲು ಪ್ಲ್ಯಾನ್ ಮಾಡಿದ್ದೇಕೆ?
ರಾಮೇಶ್ವರಂ ಕೆಫೆ ಸ್ಟೋರಿ ಯಾವ ಸಿನಿಮಾಕ್ಕೂ ಕಮ್ಮಿ ಇಲ್ಲ ಎನ್ನುವಂತೆ ದಿನದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡ್ಕೊಳ್ತಾನೇ ಇದೆ. ಈಗ ನಾವ್ ಹೇಳೊದಕ್ಕೆ ಹೊರ್ಟಿರೋ ಸ್ಟೋರಿ ಮೈಜುಂ…
Read More » -

ಲಕ್ಷ್ಮೇಶ್ವರದಲ್ಲಿ ಇಬ್ಬರು ಕಳ್ಳರ ಬಂಧನ ; ಆಭರಣ ಜಪ್ತಿ
ಲಕ್ಷ್ಮೇಶ್ವರ ಠಾಣೆಯ ಮನೆಗಳ್ಳತನದ 2: ಪಟ್ಟಣ ಸೇರಿದಂತೆ ರಾಮಗಿರಿ, ಪುಟಗಾಂವ್ಬಡ್ನಿ ಗ್ರಾಮಗಳಲ್ಲಿ ಮನೆಗಳ್ಳತನ ಮಡುತ್ತಿದ್ದ ಇಬ್ಬರು ಕಳ್ಳರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 1.39…
Read More » -

ರೈಲಿನಿಂದ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಯುವಕನೊಬ್ಬ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಆಗಮಿಸಿದ್ದ 35 ವರ್ಷದ…
Read More » -

ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್ಗಳನ್ನು ಸೆರೆ ಹಿಡಿದಿದ್ದೇ ರೋಚಕ!
ಬೆಂಗಳೂರು: ರಾಜಧಾನಿಯ ವೈಟ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಪ್ರಕರಣ ಸಂಬಂಧ ಪ್ರಧಾನ ಆರೋಪಿ, ಬಾಂಬ್ ಇಟ್ಟು ತಲೆ ಮರೆಸಿಕೊಂಡು ಓಡಾಡುತ್ತಿದ್ದ ಪಾತಕಿ ಹಾಗೂ ಇದರ ಹಿಂದಿನ…
Read More » -

ದುಷ್ಕೃತ್ಯಕ್ಕೆ ಮಹಾಸಂಚು; ಸ್ಪೋಟಕ ಶಸ್ತ್ರಾಸ್ತ್ರ ಸಿಕ್ಕಿದ್ದೆಲ್ಲಿ..?
ಛತ್ತೀಸಗಢದ ಸುಕ್ಮಾ ಜಿಲ್ಲೆಯ ಎರಡು ಕಡೆಗಳಲ್ಲಿ ನಕ್ಸಲ ಅಡಗುದಾಣಗಳನ್ನು ಭದ್ರತಾ ಪಡೆಗಳು ಭೇದಿಸಿದ್ದಾರೆ. ನಕ್ಸಲರು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಆರ್ಪಿಎಫ್, ಕೋಬ್ರಾ…
Read More » -

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ
ಯಾದಗಿರಿ : ಏವೂರು ಗ್ರಾಮದಲ್ಲಿ ವಾರದ ಮೊದಲ ದಿನ ಜನರು ಯುಗಾದಿ ಅಮಾವಾಸ್ಯೆ ಎಂದು ಪೂಜೆ ಪುನಸ್ಕಾರದಲ್ಲಿ ತೊಡಗಿದ್ದರು. ನಾಳೆ ಯುಗಾದಿ ಹಬ್ಬವೆಂದು ಮನೆಮಂದಿ ಸಂಭ್ರಮದಲ್ಲಿದ್ದರು. ಆದರೆ…
Read More » -

ಮುಂಬೈ ದಾಳಿ ಮಾಸ್ಟರ್ಮೈಂಡ್ ಗೆ ಪಾಕ್ ನೆಲದಲ್ಲೇ ವಿಷಪಾಷಾಣ
ಮುಂಬೈ ದಾಳಿಯ ಕೋಲಾಹಲ ಸೃಷ್ಟಿಸಿದ ಮಾಸ್ಟರ್ಮೈಂಡ್, ಮೋಸ್ಟ್ ಕ್ರಿಮಿನಲ್ ಟೆರೆರಿಸ್ಟ್ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ವಿಶಪ್ರಾಶಾನದಿಂದ ತೀವ್ರ ಅಸ್ವಸ್ಥಗೊಂಡಿರುವ ಹಫೀಝ್ ಸಯೀದ್ಗೆ ಆಸ್ಪತ್ರೆಯ ಐಸಿಯು…
Read More » -

ದಾಖಲೆ ಇಲ್ಲದ 5 ಕೋಟಿ ನಗದು, ಬೆಳ್ಳಿ, ಬಂಗಾರ ವಶಕ್ಕೆ
ಬಳ್ಳಾರಿ : ಬಳ್ಳಾರಿಯ ಕಂಬಳಿ ಬಜಾರ್ ನಲ್ಲಿರುವ ನರೇಶ್ ಗೋಲ್ಡ್ ಶಾಪ್ ಅವರ ಮನೆ ಮೇಲೆ ದಾಳಿ ಮಾಡಿದಂತಹ ಸಂದರ್ಭದಲ್ಲಿ 5 ಕೋಟಿ ನಗದು, ಬೆಳ್ಳಿ ಬಂಗಾರವನ್ನು…
Read More » -

ಸೆಕ್ಯೂರಿಟಿ ಗಾರ್ಡ್ನ ಬರ್ಬರ ಹತ್ಯೆ ; ಆಗಿದ್ದೇನು ಗೊತ್ತಾ?
ಬೆಂಗಳೂರು : ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೋಣನ ಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈರೇಶ್ (25)…
Read More » -

ಪತ್ನಿಯನ್ನು ಕೊಂದು 200 ತುಂಡು ಮಾಡಿ ನದಿಗೆ ಎಸೆದ ಪಾಪಿ!
ಲಿಂಕನ್ಶೈರ್: ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ ಆಕೆಯ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಸುಮಾರು ಒಂದು ವಾರ ಕಾಲ ಅಡುಗೆ ಮನೆಯಲ್ಲಿ…
Read More » -

ಮೆಟ್ರೋ ನಿಲ್ದಾಣದಲ್ಲಿ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
ದೆಹಲಿಯ ವಿಹಾರ ವೆಸ್ಟ್ ಮೆಟ್ರೋ ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕರ್ತವ್ಯ ನಿರ್ವಹಿಸ್ತಿದ್ದ ಸಿಐಎಸ್ಎಫ್ ಯೋಧರೊಬ್ಬರು ತಲೆಗೆ ತಮ್ಮದೇ ಬಂದೂಕಿನಿಂದ ಗುಂಡು ಸಿಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ…
Read More » -

ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ಕಲಬುರಗಿ : ಜಿಲ್ಲೆಯ ಆಳಂದ ಪಟ್ಟಣದ ಸಮತಾ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಧುರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.…
Read More » -

ಕಾಮಗಾರಿ ವಿರೋಧಿಸಿದಕ್ಕೆ ಜಾತಿ ನಿಂದನೆ ; ಮಹಿಳೆ ಆತ್ಮಹತ್ಯೆ 8 ಮಂದಿ ವಿರುದ್ಧ ಕೇಸ್
ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ಜಮೀನಿನ ವಿಚಾರ ; ಓರ್ವನ ಕೊಲೆಯಲ್ಲಿ ಅಂತ್ಯ!
ರಾಯಚೂರು : ಜಮೀನಿಗಾಗಿ ಅಣ್ಣ ತಮ್ಮಂದಿರ ಮಧ್ಯೆ ನಡೆದ ಗುಂಪು ಘರ್ಷಣೆಯಲ್ಲಿ ಕಿರಿಯ ತಮ್ಮನ ಹತ್ಯೆಯಾಗಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜಿನೂರು ಗ್ರಾಮದಲ್ಲಿ ನಡೆದಿದೆ.…
Read More » -

ರೀಲ್ಸ್ ನಲ್ಲಿ ಪರಿಚಯವಾದವನ ಜೊತೆಗೆ ಅತಿಯಾದ ಸಲುಗೆ – ಮುಂದೆ ಆಗಿದ್ದೇನು ಗೊತ್ತಾ?
ಬೆಂಗಳೂರು : ಗಂಡ ಬಿಟ್ಟು ಮಕ್ಕಳ ಜೊತೆಗೆ ಮಹಿಳೆಯೊಬ್ಬಳು ವಾಸವಿದ್ದಳು. ರೀಲ್ಸ್ ನಲ್ಲಿ ಪರಿಚಯವಾದವನ ಜೊತೆಗೆ ಅತಿಯಾದ ಸಲುಗೆ ಇಟ್ಟುಕೊಂಡಿದ್ದಳು.ಆತ ಮದುವೆ ಆಗ್ತೀನಿ ಅಂತಾನು ನಂಬಿಸಿದ್ದ. ಆದರೆ…
Read More » -

80 ವರ್ಷದ ವೃದ್ದೆಯ ಮೇಲೆ 22ರ ಯುವಕನಿಂದ ಅತ್ಯಾಚಾರ !
ಕಾನ್ಪುರ(ಉತ್ತರ ಪ್ರದೇಶ): ಬಿಲ್ಲಾಪುರ ಪ್ರದೇಶದಲ್ಲಿ 80 ವರ್ಷದ ಅಜ್ಜಿಯ ಮೇಲೆ ಆಕೆಯ ಸಂಬಂಧಿಕ ಯುವಕನೇ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಆರೋಪಿ 22 ವರ್ಷದ ಅಮಿತ್ ಗೌತಮ್ನನ್ನು ಪೋಲೀಸರು…
Read More » -

ಸ್ಪಾ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ – 25 ಬಾರಿ ಚುಚ್ಚಿ ಕೊಂದ ಪಾಪಿ !
ಬೆಂಗಳೂರು : ಜಯನಗರದಲ್ಲಿ ಫರಿದಾ ಖಾತೂನ್ ಕೊಲೆ ಪ್ರಕರಣ ಜಯನಗರ ಪೊಲೀಸ್ ಠಾಣೆಗೆ ಬಂದು ಆರೋಪಿ ಗಿರೀಶ್ @ ರೆಹಾನ್ ಶರಣಾಗಿದ್ದಾನೆ. ಪೊಲೀಸರ ಎದುರು ಆರೋಪಿ ಕೊಲೆಯ ರಹಸ್ಯ…
Read More » -

ಕ್ಷುಲ್ಲಕ ಕಾರಣಕ್ಕೆ ಬಸ್ ಕಂಡಕ್ಟರ್ ಮೇಲೆ ವ್ಯಾಪಾರಿಯಿಂದ ಹಲ್ಲೆ
ವಿಜಯಪುರ : ಬಸ್ ನಿಲ್ದಾಣದಲ್ಲಿ ಉಗುಳಬೇಡ ಎಂದು ಬುದ್ದಿ ಹೇಳಿದಕ್ಕೆ ಬಸ್ ಕಂಡಕ್ಟರ್ ಮೇಲೆ ವ್ಯಾಪಾರಿಯಿಂದ ಹಲ್ಲೆಯಾಗಿರುವಂತಹ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿರುವ ಬಸ್…
Read More » -

ಸಹೋದರನಿಂದಲೇ ತಮ್ಮನಿಗೆ ಗನ್ ಫೈಯರ್
ಕೊಡಗು ಜಿಲ್ಲೆಯ ಪೊನ್ನೋಂಪೇಟೆ ತಾಲೂಕಿನ ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು ಹಾರಿಸಿ, ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ…
Read More » -

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿ ಕೊಲೆ…
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿಯನ್ನು ಕೊಲೆ ಮಾಡಿರುವಂತಹ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಘಟನೆ ನಡೆದಿದೆ. 49 ವರ್ಷದ ಪಂಚಲಿಂಗ ಮೃತ…
Read More » -

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಬೆಂಗಳೂರಿನ ಸಮೀಪವೇ ಬಾಂಬ್ ತಯಾರಿ !
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬಾಂಬರ್ ಪತ್ತೆಗೆ ಪ್ರಮುಖ ಸಂಚುಕೋರ ಮುಜಮಿಲ್ ಷರೀಫ್ ನ ತೀವ್ರ ವಿಚಾರಣೆ ನಡೆಸಲಾಗಿತ್ತು. ಮೂಡಿಗೆರೆ ಮೂಲದ ಮುಜವಿರ್ ಶರೀಫ್ ಈಗಾಗಲೇ…
Read More » -

ರಾಮೇಶ್ವರಂ ಕೆಫೆ ಬ್ಲಾಸ್ಟ್ : ಮತ್ತಿಬ್ಬರ ಫೋಟೋ ಬಿಡುಗಡೆ ಮಾಡಿದ ಎನ್ಐಎ
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ…
Read More » -

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ !
ಕಲಬುರಗಿ : ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಘಟನೆ ಪುಣೆ- ಭುವನೇಶ್ವರ ರೈಲಿನಲ್ಲಿ ನಡೆದಿದ್ದು, ವಾಡಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ರಬಕುಣಿ ಮಲಿಕ್ ಹಾಗೂ ಅಭಿಮನ್ಯು ಮಲಿಕ್…
Read More » -

ATM ವಾಹನ ಗಾಜು ಪುಡಿ ಪುಡಿ 50 ಲಕ್ಷ ರೂ. ದರೋಡೆ
ಕಾಸರಗೋಡು : ಕರಾವಳಿ ಪ್ರದೇಶ ಮಂಜೇಶ್ವರದ ಉಪ್ಪಳ ಎಂಬಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಬುಧವಾರ ಖಾಸಗಿ ಏಜೆನ್ಸಿಯ ವಾಹನವೊಂದು 50 ಲಕ್ಷ…
Read More » -

ದಾಖಲೆ ಇಲ್ಲದ ಚಿನ್ನದ ಒಡವೆ, ನಗದು ವಶಪಡಿಸಿಕೊಂಡ ಪೋಲಿಸರು
ಹಿರಿಯೂರಿನಲ್ಲಿ ಪೊಲೀಸ್ ಮತ್ತು ಎಫ್ ಎಸ್ಟಿ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕೃತ ದಾಖಲೆ ಇಲ್ಲದ 3.55 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನದ ಒಡವೆಗಳು ಹಾಗೂ 6.80…
Read More » -

ಐಷಾರಮಿ ರೆಸಾರ್ಟ್ನಲ್ಲಿ ಪಿಡಿಒ ವಾಸ….
ರಾಮನಗರ : ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್ ಚಂದ್ರ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಅವರಿಗೆ…
Read More » -

ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಬರ್ಬರ ಕೊಲೆ
ಬೆಂಗಳೂರು : ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್ನನ್ನು ಬೆಂಗಳೂರಿನ ಕಮ್ಮನಹಳ್ಳಿಯ ಓಯೋ ಹೋಟೆಲ್ನಲ್ಲಿ ಇಂದು ಮೂರು ಗಂಟೆ ಸುಮಾರಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಿನೇಶ್ ಮೃತ…
Read More » -

ಗೋಡೆ ಮೇಲೆ ಡೆತ್ನೋಟ್ ಬರೆದು ಟೆಕ್ಕಿ ಆತ್ಮಹತ್ಯೆ
ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಕಲ್ ಅನ್ಸರ್ ಎಂದು ಗುರುತಿಸಲಾಗಿದೆ. ದಂಪತಿಗೆ…
Read More » -

ಪೊಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ಕಳ್ಳರ ಬಂಧನ
ಕಲಬುರಗಿ : ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಲಬುರಗಿಯಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ರೋಜಾ ಪೊಲೀಸ್ ಠಾಣೆಯ ಸರ್ಕಲ್ ಅನೀಸ್ ಮುಜಾವರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಕಳ್ಳರಿಂದ…
Read More » -

ಪೊಲೀಸ್ ವೇಷದಲ್ಲಿ ಕಳ್ಳ!
ತೆಲಂಗಾಣ : ಖತರ್ನಾಕ್ ಕಳ್ಳನೊಬ್ಬ ಪೊಲೀಸ್ ವೇಷ ಧರಿಸಿ ಕಳೆದ ಕೆಲ ದಿನಗಳಿಂದ ಯಾರಿಗೂ ಅನುಮಾನ ಬರದ ರೀತಿ ಕಳ್ಳತನ ಮಾಡುತ್ತಿದ್ದ. ಆದರೆ ಇದೀಗ ಅದೃಷ್ಟ ಕೆಟ್ಟು…
Read More » -

ಪೋನ್ ಕದ್ದಾಲಿಕೆ ಪ್ರಕರಣ: ಇಬ್ಬರು ಉನ್ನತ ಪೊಲೀಸ್ ಅಧಿಕಾರಿಗಳು ಅರೆಸ್ಟ್…
ಹೈದರಾಬಾದ್: ಫೋನ್ ಕದ್ದಾಲಿಕೆ ಹಾಗು ಸಾಕ್ಷಿಗಳ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ…
Read More » -

ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಹಾಕಿದ ಪುಡಿ ರೌಡಿಗಳು.
ಆನೆಕಲ್ : ರಸ್ತೆಗೆ ಅಡ್ಡ ಇದ್ದ ಲಾರಿಯನ್ನು ತೆಗೆಯಬೇಕು ಎಂದು ಹೇಳಿದ್ದ ಕಾರಣಕ್ಕೆ ಯುವಕರ ಮೇಲೆ ಚಾಕುವಿನಿಂದ ಇರಿದು ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ…
Read More » -

ವೃದ್ದೆಯನ್ನು ಕೊಂದು ತುಂಡು ತುಂಡು ಮಾಡಿದ ಪಕ್ಕದ್ಮನೆ ವ್ಯಕ್ತಿ!
ಹೈದರಾಬಾದ್ : ತನ್ನ ಚಿನ್ನದ ಆಭರಣ ವಾಪಾಸ್ ಕೇಳಿದ 84 ವರ್ಷದ ವೃದ್ದೆಯನ್ನು ಪಕ್ಕದ ಮನೆಯ ವ್ಯಕ್ತಿ ಹತ್ಯಗೈದಿದ್ದಲ್ಲದೆ, ಮೃತದೇಹವನ್ನ ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿದ ಭೀಕರ…
Read More » -

8 ಲಕ್ಷ ಮೌಲ್ಯದ 480 ಮಿಕ್ಸರ್ ವಶಕ್ಕೆ
ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅಕ್ರಮವಾಗಿ ದಾಖಲೆ ಇಲ್ಲದ ವಸ್ತುಗಳು ಹಾಗೂ ಹಣದ ಮೇಲೆ ನಿಗಾವಹಿಸಲಾಗಿದೆ. ಹುಬ್ಬಳ್ಳಿಯ ರೈಲ್ವೈ ಆಫೀಸ್ನಲ್ಲಿ ಯಾವುದೇ…
Read More » -

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕನ ಆತ್ಮಹತ್ಯೆ!
ವಿಜಯಪುರ : ವಿಜಯಪುರ ನಗರದ ಇಬ್ರಾಹಿಂಪೂರ ಬಳಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರೈಲಿನ ಡಿಕ್ಕಿಯಿಂದ ಯುವಕನ ದೇಹ ತುಂಡು ತುಂಡಾಗಿದೆ.…
Read More » -

ವಿದೇಶಕ್ಕೆ ತೆರಳಲು ಕಿಡ್ನ್ಯಾಪ್ ಡ್ರಾಮಾ!
ಮಧ್ಯಪ್ರದೇಶ : ಕಿಡ್ನ್ಯಾಪ್ ಆಗಿದ್ದೇನೆ ಎಂದು ಮಗಳೊಬ್ಬಳು ತಂದೆಗೆ ಸುಳ್ಳು ಹೇಳಿ 30 ಲಕ್ಷ ರೂ. ದೋಚಲು ಪ್ರಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋಟಾಗೆ ಅಧ್ಯಯನಕ್ಕೆಂದು ಹೋಗಿದ್ದ…
Read More » -

ವಾಕಿಂಗ್ ಹೋದ ವೃದ್ಧನ ಮೇಲೆ ಸಾಕು ನಾಯಿ ದಾಳಿ!
ಬೆಂಗಳೂರು : ಅವರು ಹಿರಿಯ ನಾಗರೀಕ..ವಯಸ್ಸು 86 ದಾಟಿದೆ…ಹೆಸರು ಧರಣೇಂದ್ರ ನಾಯಕ್.. ಜಯನಗರದ 4ನೇ ಟಿ ಬ್ಲಾಕ್ ಶಾಲಿನಿ ಗ್ರೌಂಡ್ ಪಕ್ಕದ ನಿವಾಸಿ..ಎಂದಿನಂತೆ ಇಂದು ಕೂಡ ಕೇರ್…
Read More » -

45 ವರ್ಷದವನಿಗೆ 14 ವರ್ಷದ ಬಾಲಕಿ ಮೇಲೆ ಲವ್ !
ಉತ್ತರ ಪ್ರದೇಶ :ಬಾಲಕಿಯನ್ನು ಪ್ರೀತಿಸುತ್ತಿದ್ದ 45 ವರ್ಷದ ಭೂಪನೊಬ್ಬ ಆಕೆ ವಿರೋಧಿಸಿದ್ದಕ್ಕೆ ಬಾಂಬ್ ಇಟ್ಟು ಉಡಾಯಿಸಲು ವಿಫಲ ಯತ್ನ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಾಲಕಿಯ…
Read More » -

230 ರೌಡಿಗಳ ಮನೆ ಮೇಲೆ ಪೊಲೀಸ್ ರೇಡ್: ಬಾಲ ಬಿಚ್ಚೀರಾ ಹುಷಾರ್!
ಲೋಕಾ ಸಭಾ ಚುನಾವಣೆ ಹಿನ್ನಲೆ ಬೆಂಗಳೂರಿನಲ್ಲಿ ಇಂದು ಮುಂಜಾನೆ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸ್ರು ದಾಳಿ ನಡೆಸಿದ್ದಾರೆ.. ಬೆಂಗಳೂರಿನ ದಕ್ಷಿಣ ವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ…
Read More » -

ನಲಪಾಡ್ ಸ್ನೇಹಿತನಿಗೆ ಇಡಿ ಗುನ್ನಾ: ಈತ 108 ಕೋಟಿ ರೂ ವರದಕ್ಷಿಣೆ ಕೇಸಿನ ಆರೋಪಿ!
ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿ ಮೊಹಮ್ಮದ್ ಹಫೀಜ್ ಎಂಬುವರಿಗೆ ಸೇರಿದ 9 ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿದ್ದು, 1,672 ಗ್ರಾಂ ಚಿನ್ನ,…
Read More » -

ಮದುವೆ ಶಾಸ್ತ್ರಕ್ಕೂ ಖಾಕಿ ಡ್ರೆಸ್ನಲ್ಲಿ ಯುವತಿ!
ಬೆಂಗಳೂರು :ರೈಲ್ವೇ ಎಸ್ಐ ಎಂದು ಹೇಳಿಕೊಳ್ಳುತ್ತಿರುವ ಯುವತಿ ಮಾಳವಿಕಾ ಬಂಡಾರ ಮರಾಮೋಸದಾಟವನ್ನು ರೈಲ್ವೆ ಪೊಲೀಸರು ಬಯಲಿಗೆಳೆದಿದ್ದಾರೆ. ರೈಲ್ವೇ ಪೊಲೀಸ್ ಆಗಬೇಕೆಂದುಕೊಂಡಿದ್ದ ಮಾಳವಿಕಾ ಖಾಕಿ ಯೂನಿಫಾರಂ ಧರಿಸಿಯೇಬಿಟ್ಟರು. ನಾರ್ಕೆಟ್ಪಲ್ಲಿ…
Read More » -

ಮೀಡಿಯಾ ಹೆಸರಲ್ಲಿ ಸ್ಮಗ್ಲಿಂಗ್!!
ಚಿಕ್ಕೋಡಿ : ಕಾರ್ ಮೇಲೆ ಮಿಡಿಯಾ ಎಂದು ಬರೆಸಿಕೊಂಡು ಸ್ಮಗ್ಲಿಂಗ್ ಮಾಡುತ್ತಿರುವಂತಹ ಘಟನೆ ನಡೆದಿದೆ. ಮಿಡಿಯಾ ಎಂದು ಬರೆದರೇ ಯಾರು ತಡೆಯುವದಿಲ್ಲ ಎನ್ನುವ ಆಲೋಚನೆಯಲ್ಲಿದ್ದಂತಹ ಗ್ಯಾಂಗ್ ಹುಕ್ಕೇರಿ ಅರಣ್ಯ ಇಲಾಖೆ…
Read More » -

ಕಾವೇರಿ ನದಿಗೆ ಸ್ನಾನಕ್ಕೆ ತೆರಳಿದ ಯುವಕನಿಗೆ ಆಗಿದ್ದೇನು..?
ಕೊಡಗು : ಸ್ನಾನಕ್ಕೆ ತೆರಳಿದ ಪ್ರದೀಪ್ ಎಂಬ 21 ವರ್ಷದ ಯುವಕ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು…
Read More » -

ಕೊಪ್ಪಳದ ಕೀರ್ತಿ ನಗರ, ಧನ್ವಂತರಿ ಕಾಲೋನಿಯಲ್ಲಿ ಸರಣಿ ಮನೆಗಳ್ಳತನ !
ಕೊಪ್ಪಳ : ಕೀರ್ತಿ ನಗರ, ಧನ್ವಂತರಿ ಕಾಲೋನಿಯಲ್ಲಿ ಕಳೆದ ರಾತ್ರಿ ಮೂರು ಮನೆಗಳಲ್ಲಿ ಸರಣಿ ಮನೆಗಳ್ಳತನ ನಡೆದಿದ್ದು, ಕೀರ್ತಿ ನಗರದ ನಿವಾಸಿ ಆದಿರಾಜ್ ಬಾವಿಕಟ್ಟಿ ನಿವಾಸದಲ್ಲಿ 1.20…
Read More » -

ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ : ಸರ್ಕಾರಿ ನೌಕರನ ಪತ್ನಿ ಆತ್ಮಹತ್ಯೆ.
ಚಿತ್ರದುರ್ಗ : ಗಂಡ ಸರ್ಕಾರಿ ನೌಕರನಾಗಿದ್ದರೂ, ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಜೂಜಾಡಿ ಮೈತುಂಬಾ ಸಾಲ ಮಾಡಿಕೊಂಡಿದ್ದ. ಸಾಲಗಾರರು ಮನೆಯ ಬಳಿ ಬಂದು ಸಾಲಕ್ಕಾಗಿ ಪೀಡಿಸುತ್ತಾ ಗಂಡ-ಹೆಂಡತಿ ಇಬ್ಬರಿಗೂ…
Read More » -

ಮದುವೆ ನಿರಾಕರಿಸಿದಕ್ಕೆ ಸೊಸೆಯನ್ನೇ ಹತ್ಯೆಗೈದ ಮಾವ
ಹಾವೇರಿ: ಮದುವೆಯಾಗಲು ನಿರಾಕರಿಸಿದಳೆಂಬ ಕಾರಣಕ್ಕೆ ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಮಾವ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿಯಲ್ಲಿ ನಡೆದಿದೆ. ದೀಪಾ ಗೊಂದಿ (21) ಕೊಲೆಯಾದ…
Read More » -

ಅನೈತಿಕ ಸಂಬಂಧ ಹಿನ್ನಲೆ ಜೋಡಿ ಕೊಲೆ!
ವಿಜಯಪುರ : ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಎಂಬ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ (35) ಪಾರ್ವತಿ ತಳವಾರ (38) ವಿವಾಹಿತೆ ಪಾರ್ವತಿ ಹಾಗೂ…
Read More » -

ಅಪ್ರಾಪ್ತ ಬಾಲಕಿಗೆ ಲೈಗಿಂಕ ಕಿರುಕುಳ : ಆರೋಪಿ ಅರೆಸ್ಟ್
ರಾಮನಗರ : ಅಪ್ರಾಪ್ತ ಬಾಲಕಿಯ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಘಟನೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಣ್ಣ ಎಂದು…
Read More » -

ಲಕ್ಷ ಲಕ್ಷ ಹಣ ಪೊಲೀಸರ ವಶಕ್ಕೆ!
ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ…
Read More » -

ಅಕ್ರಮ ನಕಲಿ ವೈನ್ ಮಾಡುತ್ತಿದ್ದ ಗ್ಯಾಂಗ್ ಲಾಕ್
ಚಾಮರಾಜನಗರ: ಮನೆಯಲ್ಲೇ ಅಕ್ರಮವಾಗಿ ವೈನ್ ತಯಾರಿಸಿ ಮಾರುತ್ತಿದ್ದ ಅಕ್ರಮ ಜಾಲದ ಜಾಡು ಹಿಡಿದು ಅಬಕಾರಿ ಜಂಟಿ ಆಯುಕ್ತ ಫಕೀರಪ್ಪ ಛಲವಾದಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು.ಸುಮಾರು 3…
Read More » -

ಮಣ್ಣಿನಡಿಯಲ್ಲಿ ಬಚ್ಚಿಟ್ಟ ಗಾಂಜಾ ಕಂಡು ಹಿಡಿದ “ಕಾಪರ್”
ಕೊಡಗು : ಗಾಂಜಾ ದಾಸರಿಂದ ಬೆಚ್ಚಿಬಿದ್ದಿದ್ದ ಕುಶಾಲನಗರ ವ್ಯಾಪ್ತಿಯಲ್ಲಿನ ಗಾಂಜಾ ದಾಸರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ…
Read More » -

ಕಾರಿನಲ್ಲಿ ಸಿಕ್ಕ 13 ಲಕ್ಷ ಹಣವೇನಾಯ್ತು?
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪೊಲೀಸರು ಭಾರಿ ಬಂದೋಬಸ್ತ್ ಮಾಡಿದ್ದಾರೆ. ಇಂತಹ ವೇಳೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 13ಲಕ್ಷ ರೂಪಾಯಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಶೋಕನಗರ ಪೊಲೀಸರಿಂದ ಈ ಹಣ…
Read More » -

ಜೂಜಿಗಾಗಿ ಕಿಡ್ನ್ಯಾಪ್ ನೆಪ; ಯುವಕರ ಬಂಧಿಸಿದ ಪೊಲೀಸರು.
ಆನೇಕಲ್ : ಜೂಜಿನ ಚಟಕ್ಕಾಗಿ ಹಣ ಸಂಗ್ರಹಿಸಲು ಹೋಗಿ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ಆನೇಕಲ್ನಲ್ಲಿ ಜರುಗಿದೆ. ದುಡ್ಡಿಗಾಗಿ ತಲೆ ಮೇಲೆ ಟೊಮೇಟೋ ಕೆಚಪ್ ಸುರಿದುಕೊಂಡು, ತನ್ನ…
Read More » -

1.80 ಲಕ್ಷ ಮೌಲ್ಯದ ಚಿನ್ನದ ಸರ ಅಪಹರಣ…!
ಚಿತ್ರದುರ್ಗ: ಪೊಲೀಸರ ಸೋಗಿನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ ಸರ ಕದ್ದು, ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ಜರುಗಿದೆ. ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ…
Read More » -

ಹಣಕಾಸಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ; ಹುಬ್ಬಳ್ಳಿ ವರೂರಿನ ಜಗದೀಶ ದಾಬಾಗೆ ಎಸ್ಪಿ ಭೇಟಿ.
ಹುಬ್ಬಳ್ಳಿ : ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಗದೀಶ ದಾಬಾ ಬಳಿ…
Read More » -

ಪತ್ನಿಯ ಶವವನ್ನು ಬೆಡ್ರೂಂನಲ್ಲಿ ಬಚ್ಚಿಟ್ಟಿದ್ದ ಪತಿ..!
ಒಡಿಶಾ : ಪತ್ನಿ ಮದ್ಯ ಸೇವಿಸಿ ನಿಂದಿಸಿದ ಕಾರಣಕ್ಕೆ ಪತಿ ಮರದ ಹಲಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಂಗಳವಾರ ಭುವನೇಶ್ವರದ ಮೈತ್ರಿ ವಿಹಾರ್ ಪೊಲೀಸ್ ಠಾಣಾ…
Read More » -

ಜಿಂಕೆ ಮಾಂಸ ಸಾಗಾಟ : ಐವರ ವಿರುದ್ದ ಪ್ರಕರಣ ದಾಖಲು
ಚಿಕ್ಕಬಳ್ಳಾಪುರ: ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿ ಆರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಹೊರವಲಯದ ಕೊಂಡಿರೆಡ್ಡಿಪಲ್ಲಿ ಗ್ರಾಮದ ಬಳಿ…
Read More » -

Sexual harrassment: ಯಡಿಯೂರಪ್ಪ ನನ್ನ ಮಗಳನ್ನು ರೂಮ್ಗೆ ಕರೆದೊಯ್ದು..! – ಸಂತ್ರಸ್ತೆ ತಾಯಿ ದೂರು
ಜೀವನದ ಸಂಧ್ಯಾಕಾಲದಲ್ಲಿ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿರೋದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಯಡಿಯೂರಪ್ಪ ಅಭಿಮಾನಿಗಳು, ಬೆಂಬಲಿಗರಿಗಂತೂ ಇದು ಅರಗಿಸಿಕೊಳ್ಳಲು ಆಗುತ್ತಿಲ್ಲ.…
Read More » -

ಲಂಚ ಸ್ವೀಕರಿಸುವಾಗ ಲೋಕ ಬಲೆಗೆ ಬಿದ್ದ ಪಿಎಸ್ಐ, ಇನ್ಸ್ ಪೆಕ್ಟರ್
ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಆರ್. ಪುರಂ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್…
Read More » -

ಅಪ್ರಾಪ್ತೆಗೆ BSY ಲೈಂಗಿಕ ಕಿರುಕುಳ ಆರೋಪ; ಯಾವುದೇ ಕ್ಷಣದಲ್ಲಿ ರಾಜಾಹುಲಿ ಅರೆಸ್ಟ್..?
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಸುಂಟರಗಾಳಿಯನ್ನೇ ಎಬ್ಬಿಸುವಂತಹ ಅನೂಹ್ಯ ಪ್ರಕರಣವೊಂದು ವರದಿ ಆಗಿದೆ. ಮಧ್ಯರಾತ್ರಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ…
Read More » -

ಬೆಂಗಳೂರಿನಲ್ಲಿ ಗುಂಡಿನ ಸದ್ದು: ಹಣಕ್ಕಾಗಿ ಚಿನ್ನದ ಅಂಗಡಿಗೆ ನುಗ್ಗಿ ಫೈರ್!
ರಾಜಧಾನಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಮೊರೆದಿದೆ. ದರೋಡೆಗೆಂದು ಜುವೆಲ್ಲರಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿ…
Read More » -

ರಾಮೇಶ್ವರಂ ಕೆಫೆ ಬಾಂಬರ್; ಬಳ್ಳಾರಿ ಶಬ್ಬೀರ್ ಎನ್ಐಎ ವಶಕ್ಕೆ!
ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಇಂದು ಶಬ್ಬೀರ್ ಎಂಬವನನ್ನ…
Read More » -

ಸಿನಿಮಾ ಸ್ಟೈಲ್ನಲ್ಲಿ ಕೊಲೆಗೆ ಯತ್ನ!
ಅಂಕೋಲಾ : ಕುತ್ತಿಗೆಗೆ ಚಾಕು ಹಾಕಿ ಕೊಲೆಗೆ ಯತ್ನಿಸುತ್ತಿದ್ದ ವ್ಯಕ್ತಿಯಿಂದ ಸಿನಿಮಾದಲ್ಲಿ ನಡೆಯುವ ರೀತಿಯಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ತಾಲೂಕಿನ ಮಂಜಗುಣಿಯ ತಾರಿಯ ಬಳಿ ಭಾನುವಾರ…
Read More » -

ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಯಾರವಳು..?
ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ…
Read More » -

ವೃದ್ಧರು ಶೀಮಂತರೇ ಟಾರ್ಗೆಟ್: ಸೆಕ್ಸ್ ವಿಡಿಯೋ…ಬ್ಲ್ಯಾಕ್ ಮೇಲ್ ಗ್ಯಾಂಗ್!
ವಂಚಕರು ಹುಡುಗಿಯರ ನಕಲಿ ಹೆಸರು ಬಳಸಿಕೊಂಡು ನಕಲಿ ಫೇಸ್ಬುಕ್ ಪ್ರೊಫೈಲ್ಗಳನ್ನು ತೆರೆದು ಸೆಕ್ಸ್ ವಿಡಿಯೋ ಚಾಟ್ ಮಾಡಿ, ಆ ಬಳಿಕ ವಿಡಿಯೋ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ…
Read More » -

ಅಲ್ಪಸಂಖ್ಯಾತರ ನಿಗಮದ ನೂತನ ಅಧ್ಯಕ್ಷನ ಮೇಲೆ ಮರ್ಡರ್ ಕೇಸ್!
ಮೈಸೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿರುವ ಬಿ.ಕೆ. ಅಲ್ತಾಫ್ ಖಾನ್ ವಿರುದ್ಧ ಕೊಲೆ ಕೇಸು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್…
Read More » -

15.5ಕೋಟಿ ಮೌಲ್ಯದ ಗಾಂಜಾ ಪತ್ತೆ. ಇಬ್ಬರ ಬಂಧನ
ಬೀದರ್ :ಬೀದರ್ ಹಾಗೂ NCB ಬೆಂಗಳೂರು ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ಮಾಡಿದ್ದಾರೆ. ಕರ್ನಾಟಕದ ಮೂಲಕ ಅಕ್ರಮವಾಗಿ ನೆರೆ ರಾಜ್ಯಕ್ಕೆ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಗಾಂಜಾ ಜಪ್ತಿಮಾಡಿದ್ದಾರೆ.…
Read More » -

ಪ್ರೇಯಸಿ ಕೈಕೊಟ್ಟಿದ್ದಕ್ಕೆ ಮನನೊಂದಿದ್ದ ಯುವಕ ಸಾವು…
ಬೆಂಗಳೂರು, ಪ್ರಿಯತಮೆ ದೂರ ಆಗಿದಕ್ಕೆ ನೊಂದಿದ್ದ ಪ್ರಿಯಕರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ,ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಜರುಗಿದೆ.ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿಯಾಗಿದ್ದಾನೆ. ಈತ ಕಳೆದ…
Read More » -

ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ
ಶಿವಮೊಗ್ಗ: ಆಸ್ತಿಗಾಗಿ, ಇಬ್ಬರು ಸಹೋದರರು ಸೇರಿ ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆಗೈದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿ ಫೆ.29ರ ಸಂಜೆ ನಡೆದಿದ್ದು, ತಡವಾಗಿ…
Read More » -

ಮಡಿಕೇರಿ ಜಿಲ್ಲೆಯಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಮೂವರ ಸಾವು.
ಮಡಿಕೇರಿ: ಕುಶಾಲನಗರ ಸಮೀಪ ಕೂಡಿಗೆಯಲ್ಲಿ ಸ್ಥಾನಕ್ಕೆ ತೆರಳಿದ ಮೂವರು ಸ್ನೇಹಿತರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಚಿಕ್ಕತೂರಿನ ನಿವಾಸಿ ಶ್ರೀನಿವಾಸ್ ಅಲಿಯಾಸ್ ಅಪ್ಪು (23) ಕಣಿವೆಯ ಸಚಿನ್…
Read More »



















































































































































