ಜಿಲ್ಲೆ
-

ಗರ್ಭಿಣಿ ನರ್ಸ್ ಅನುಮಾನಾಸ್ಪದ ಸಾವು: ಅತ್ತೆ-ಮಾವ ಸೇರಿದಂತೆ ನಾಲ್ವರ ಬಂಧನ..!
ಶಿವಮೊಗ್ಗ: ಸೊರಬ ತಾಲ್ಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇದು ಕೇವಲ ಆತ್ಮಹತ್ಯೆಯಲ್ಲ, ಪತಿ ಮನೆಯವರಿಂದಲೇ ನಡೆದ ಕೊಲೆ ಎಂದು ಪೋಷಕರು…
Read More » -

ಎಲ್ಪಿಜಿ ಸಿಗದೆ ಆಟೋ ಚಾಲಕರು ಕಂಗಾಲು: ಬಂಕ್ಗಳ ಮುಂದೆ ಕಿ.ಮೀ ಉದ್ದದ ಕ್ಯೂ.
ಬೆಂಗಳೂರು: ಆಟೋ ಎಲ್ಪಿಜಿ ಗ್ಯಾಸ್ ಅಭಾವವು ತೀವ್ರ ಬಿಕ್ಕಟ್ಟಾಗಿ ಮಾರ್ಪಟ್ಟಿದ್ದು, ನಗರದ ಸಾವಿರಾರು ಆಟೋ ಚಾಲಕರು ಬೀದಿಗಿಳಿದು ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ಯಾಸ್…
Read More » -

ಬಿಜೆಪಿಯ ಸೋಲಿನ ಭಯಕ್ಕೆ ಯತ್ನಾಳ್ ಸಾಕ್ಷಿ ಎಂದ ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಅದರ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.…
Read More » -

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಆಭರಣ ಪ್ರಿಯರಿಗೆ ಶಾಕ್ ..!
ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರಿಳಿತಗಳ ನಡುವೆ ಹಳದಿ ಲೋಹದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದ್ದು, ಆಭರಣ ಪ್ರಿಯರಿಗೆ ತುಸು ಆತಂಕ ಮೂಡಿಸಿದೆ. ನಿನ್ನೆ ಗುರುವಾರ ಸುಮಾರು…
Read More » -

ಮಂತ್ರಿ ಡೆವಲಪರ್ಸ್ಗೆ ಇ.ಡಿ ಶಾಕ್: ಬೆಂಗಳೂರಿನ 8 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ
ಬೆಂಗಳೂರು: ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ಮಂತ್ರಿ ಡೆವಲಪರ್ಸ್ ಮತ್ತು ಬಿಲ್ಡರ್ಸ್ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸುವ…
Read More » -

ಎಲ್ಲವೂ ನಕಲಿ.. ಲೂಟಿ ಮಾತ್ರ ಅಸಲಿ…!
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈಗ ‘ಮಹಾ’ ಲೂಟಿ ಪರ್ವವೊಂದು ಬಯಲಾಗಿದ್ದು, ಇದು ಶಿಕ್ಷಣ ಕಾಶಿಯೋ ಅಥವಾ ಲೂಟಿಕೋರರ ಅಡ್ಡೆಯೋ ಎಂಬ ಅನುಮಾನ ಸಾರ್ವಜನಿಕರಲ್ಲಿ…
Read More » -

ಕ್ಷಣಾರ್ಧದ ಅಚಾತುರ್ಯಕ್ಕೆ ಬಲಿಯಾದ ಪುಟ್ಟ ಕುಟುಂಬ…!
ಬೆಂಗಳೂರು: ಬೆಂಗಳೂರಿನ ಚಂದ್ರಾಲೇಔಟ್ ಸಮೀಪದ ಭೈರವೇಶ್ವರ ನಗರದಲ್ಲಿ ತಾಯಿ ಮತ್ತು ಮಗುವಿನ ಸಾವಿನ ಅತ್ಯಂತ ಮನಕಲಕುವ ಘಟನೆಯೊಂದು ಸಂಭವಿಸಿದೆ. ಕೇವಲ ಒಂದು ಕ್ಷಣದ ಅಚಾತುರ್ಯದಿಂದ ಮಗು ನೀರಿನ…
Read More » -

ಜನ್ಮಸ್ಥಳ ಅಂಜನಾದ್ರಿಯಲ್ಲಿ ಮಾರುತಿಯ ಜಯಂತೋತ್ಸವ
ಕೊಪ್ಪಳ: ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟವು ಭಕ್ತರ ಸಾಗರದಿಂದ ಕಂಗೊಳಿಸುತ್ತಿದೆ. ಆಂಜನೇಯನ ಜನ್ಮಸ್ಥಳವೆಂದೇ ಪ್ರಸಿದ್ಧವಾಗಿರುವ ಈ ಪುಣ್ಯಕ್ಷೇತ್ರದಲ್ಲಿ…
Read More » -

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ದ್ರೌಪದಮ್ಮನ ಆರಾಧನೆ
ಬೆಂಗಳೂರಿನ ಧಾರ್ಮಿಕ ಇತಿಹಾಸದಲ್ಲಿ ಅತ್ಯಂತ ಪುರಾತನ ಹಾಗೂ ಪ್ರಭಾವಶಾಲಿ ಉತ್ಸವವೆಂದು ಗುರುತಿಸಲ್ಪಟ್ಟಿರುವ ಬೆಂಗಳೂರು ಕರಗವು ಈ ವರ್ಷವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಾವಪರವಶತೆಯಿಂದ ನೆರವೇರಿತು. ತಿಗಳ ಸಮುದಾಯದ…
Read More » -

ಆಲಿಕಲ್ಲು ಮಳೆಯ ಆರ್ಭಟಕ್ಕೆ ನೆಲಕಚ್ಚಿದ ಮಾವು; ಕಣ್ಣೀರಿಡುತ್ತಿರುವ ಅನ್ನದಾತ..!
ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಸುರಿದ ಅಕಾಲಿಕ ಆಲಿಕಲ್ಲು ಮಳೆಯು ಮಾವು ಬೆಳೆಗಾರರ ಬದುಕಿನಲ್ಲಿ ಭಾರೀ ತಲ್ಲಣ ಮೂಡಿಸಿದೆ. ಜಿಲ್ಲೆಯ ಸುಮಾರು 139 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಮಾವು…
Read More » -

ಬೆಂಗಳೂರಿನ ಆಟೋ ಸಾರಥಿಗಳ ಬದುಕಿಗೆ ತಟ್ಟಿದ ಗ್ಯಾಸ್ ಬಿಸಿ.!
ಬೆಂಗಳೂರು: ಬೆಂಗಳೂರಿನ ಸುಮಾರು 2 ಲಕ್ಷ ಆಟೋ ಚಾಲಕರ ಬದುಕಿಗೆ ಈಗ ಇಂಧನ ಅಥವಾ ಗ್ಯಾಸ್ ಕೊರತೆಯ ಸಂಕಷ್ಟ ಎದುರಾಗಿದ್ದು, ಸಿಲಿಕಾನ್ ಸಿಟಿಯ ಸಾರಥಿಗಳ ಜೀವನ ಅಕ್ಷರಶಃ…
Read More » -

ಕರ್ತವ್ಯಲೋಪ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕದ ಹಿನ್ನೆಲೆ ಮುನಿರಾಬಾದ್ ಪಿಎಸ್ಐ ಅಮಾನತು..!
ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಅವರನ್ನು ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.…
Read More » -

ಚರಂತಿಮಠ ಅಬ್ಬರದ ಮುಂದೆ ಮಂಕಾದರಾ ಮೇಟಿ..?
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿಯ ವೀರಣ್ಣ ಚರಂತಿಮಠ ಅವರ ಅಬ್ಬರದ ಮುಂದೆ ಹಸ್ತ ಪಡೆ ಮಂಕಾದಂತೆ…
Read More » -

ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಭೀಕರ ಅಪಘಾತ..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.…
Read More » -

ಶೆಲ್ ಪೆಟ್ರೋಲ್ ಬಂಕ್ಗಳಲ್ಲಿ ಮತ್ತೆ ದರ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ 119.8 ರೂಪಾಯಿಗೆ ಏರಿಕೆ
ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ಗಳು ಗ್ರಾಹಕರಿಗೆ ಸತತವಾಗಿ ದರ ಏರಿಕೆಯ ಶಾಕ್ ನೀಡುತ್ತಿದ್ದು, ಕಳೆದ 15 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು…
Read More » -

ಶಾಮನೂರು ಸಾಮ್ರಾಜ್ಯಕ್ಕೆ ನಡುಕ….!
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣದಲ್ಲಿ ದಶಕಗಳಿಂದ ಪಾರುಪತ್ಯ ನಡೆಸುತ್ತಿರುವ ಶಾಮನೂರು ಕುಟುಂಬದ ಸಾಮ್ರಾಜ್ಯಕ್ಕೆ ಈ ಬಾರಿ ನಡುಕ ಶುರುವಾದಂತಿದೆ. ‘ಫ್ರೀಡಂ ಟಿವಿ’ ನಡೆಸಿದ…
Read More » -

ಮಂತ್ರಾಲಯದ ಹುಂಡಿ ಎಣಿಕೆ: 21 ದಿನಗಳಲ್ಲಿ 2.48 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 21 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯವು ಮಂಗಳವಾರ ರಾತ್ರಿ ಪೂರ್ಣಗೊಂಡಿದ್ದು, ಒಟ್ಟು 2,48,28,737 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.…
Read More » -

ವೀರಭದ್ರೇಶ್ವರ ಸ್ವಾಮಿ ಕೊಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕುಟುಂಬ
ದಾವಣಗೆರೆ: ದಾವಣಗೆರೆ ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಮ್ಮ ಕುಟುಂಬದೊಂದಿಗೆ…
Read More » -

ಬೆಂಗಳೂರು ಕರಗ ಮಹೋತ್ಸವಕ್ಕೆ ಕ್ಷಣಗಣನೆ: ಇಂದು ಮಧ್ಯರಾತ್ರಿ ಅದ್ಧೂರಿ ಶಕ್ತ್ಯೋತ್ಸವಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ತಡರಾತ್ರಿ 12 ಗಂಟೆಗೆ ಈ ಅದ್ಧೂರಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಚೈತ್ರ…
Read More » -

ಬಗೆದಷ್ಟೂ ಬಯಲಾಗ್ತಿದೆ ಮರಳು ಅಕ್ರಮ..!
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಯು ಬಗೆದಷ್ಟೂ ಬಯಲಾಗುತ್ತಿದ್ದು, ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮರಳು ನುಗ್ಗಿಸುವ ಮೂಲಕ ಸರ್ಕಾರದ ಖಜಾನೆಗೆ ಕೋಟಿ ಕೋಟಿ ರೂಪಾಯಿ ಕನ್ನ…
Read More » -

ನೋಟಿಸ್ ಅಥವಾ ಎಫ್ಐಆರ್ ವಾಟ್ಸಾಪ್ನಲ್ಲಿ ಕಳುಹಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಪೊಲೀಸ್ ನೋಟಿಸ್ ಅಥವಾ ಎಫ್ಐಆರ್ (FIR) ಪ್ರತಿಯನ್ನು ವಾಟ್ಸಾಪ್ ಅಥವಾ ಇನ್ಯಾವುದೇ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕಳುಹಿಸುವ ಅಧಿಕಾರ ಪೊಲೀಸರಿಗೆ ಇಲ್ಲ ಮತ್ತು ಅದನ್ನು ಭೌತಿಕವಾಗಿಯೇ ನೀಡಬೇಕು…
Read More » -

ಬಾಗಲಕೋಟೆ ಉಪಚುನಾವಣೆ: ಯತ್ನಾಳ್ ಪ್ರಚಾರಕ್ಕೆ ಬಿ.ಎಸ್.ವೈ ಗ್ರೀನ್ ಸಿಗ್ನಲ್!
ಬೆಂಗಳೂರು: ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ನಡೆಸಲು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.…
Read More » -

ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ ಕೆಎಸ್ಆರ್ಟಿಸಿ..!
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ಗೇಟ್ ಬಳಿ ಪ್ರೀತಿಯ ವೈಫಲ್ಯದಿಂದ ಮನನೊಂದ ಯುವಕನೊಬ್ಬ KSRTC ಬಸ್ಸಿಗೆ ಬೈಕ್ ಡಿಕ್ಕಿ ಹೊಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » -

ಗ್ಯಾಸ್ ಮಾಫಿಯಾ ತಡೆಯಲು ಸರ್ಕಾರ ಫೇಲ್ ಆಯಿತೇ?
ರಾಜ್ಯದಲ್ಲಿ ಇಂದು ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಸಾಮಾನ್ಯರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ಗ್ಯಾಸ್ ಗಂಡಾಂತರವು ಕೇವಲ ಮನೆಗಳಿಗಷ್ಟೇ ಸೀಮಿತವಾಗದೆ ಇಡೀ ಹೋಟೆಲ್ ಉದ್ಯಮವನ್ನೇ…
Read More » -

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮ್ಯಾನೇಜರ್ ಕೊಲೆ..!
ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೆಲಸದಿಂದ ತೆಗೆದುಹಾಕಿದ ಸೇಡಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಒಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಿಗಳರಪಾಳ್ಯದ…
Read More » -

ಕಲ್ಲಂಗಡಿ ಖರೀದಿಗೆ ಯಾರೂ ಬರ್ತಿಲ್ಲ..
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಕಲ್ಲಂಗಡಿ ಬೆಳೆಗಾರರು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ರೈತರ ಬದುಕಿನ…
Read More » -

ಐದು ದಿನದ ಪ್ಲಾನ್ ಈಗ ಕೇವಲ ಒಂದೇ ದಿನಕ್ಕೆ ಸೀಮಿತ..!
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆ ಅಂತಿಮವಾಗಿ ಸ್ಪಷ್ಟವಾಗಿದ್ದು, ಐದು ದಿನಗಳ ಕಾಲ…
Read More » -

ಜೈಲಿನಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್ ಸಾಗಿಸಲು ಯತ್ನ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ಸಾಗುತ್ತಿದ್ದು, ಜೈಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಕೈದಿಗಳಿಗೆ ನಿಷೇಧಿತ ವಸ್ತುಗಳನ್ನು ಪೂರೈಸುವ ಯತ್ನಗಳು ಮುಂದುವರಿದಿವೆ. ಇತ್ತೀಚಿನ…
Read More » -

ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಸ್ಫೋಟಗೊಂಡು ಮಹಿಳೆ ಸ್ಥಿತಿ ಚಿಂತಾಜನಕ!
ಧಾರವಾಡ: ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸಂಭವಿಸಿದ ಪೆಟ್ರೋಲ್ ಸ್ಫೋಟದ ಘಟನೆಯು ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಪೆಟ್ರೋಲ್ ಅಭಾವ ಉಂಟಾಗಲಿದೆ ಎಂಬ ವದಂತಿಯನ್ನು ನಂಬಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ…
Read More » -

ಸಂಪಂಗಿಕೆರೆಯಲ್ಲಿ ಹಸಿ ಕರಗ ಶಕ್ತ್ಯೋತ್ಸವ ಸಂಪನ್ನ!
ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಮತ್ತು ಸಾಂಪ್ರದಾಯಿಕ ಸಂಭ್ರಮದ ಪ್ರತೀಕವಾಗಿರುವ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಈಗ ಅಧಿಕೃತವಾಗಿ ಕೌಂಟ್ಡೌನ್ ಆರಂಭವಾಗಿದೆ. ಈ ಮಹೋತ್ಸವದ ಅತ್ಯಂತ ಪ್ರಮುಖ ಘಟ್ಟವಾದ…
Read More » -

ಇಂದು ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ‘ಹಸಿ ಕರಗ’ ವೈಭವ..!
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾದ ಕರಗ ಶಕ್ತ್ಯೋತ್ಸವವು ಈ ಬಾರಿಯೂ ಅತ್ಯಂತ ಸಡಗರ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲು ಸಿದ್ಧವಾಗಿದ್ದು, ಮಾರ್ಚ್ 31ರಂದು…
Read More » -

ವಿಮಾನ ನಿಲ್ದಾಣದ ಕಾಂಪೌಂಡ್ ಜಿಗಿದು ಒಳಗೆ ನುಗ್ಗಿದ ಕರಡಿ..!
ಶಿವಮೊಗ್ಗ: ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ಆವರಣಕ್ಕೆ ಆಹಾರ ಅರಸುತ್ತಾ ಬಂದ ಕರಡಿಯೊಂದು ನುಗ್ಗಿ ಭಾರಿ ಆತಂಕ ಸೃಷ್ಟಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಸತತ ಕಾರ್ಯಾಚರಣೆಯ ನಂತರ…
Read More » -

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ನಾಯಕರ ಹೈಡ್ರಾಮಾ..!
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಸಮರದಲ್ಲಿ ಈಗ ಆಂತರಿಕ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತದ ಕಿಚ್ಚು ಎದ್ದಿದೆ. ಮುಖ್ಯವಾಗಿ ಸಚಿವ ಜಮೀರ್…
Read More » -

ಶುದ್ಧ ಕುಡಿಯುವ ನೀರಿನ ಘಟಕವೇ ಬಂದ್..!
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಜನರಿಗೆ ಹನಿ ನೀರು ಸಿಗದೆ ಪರದಾಡುವಂತಾಗಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಪಟ್ಟಣದ ಕುರುಬರ ಗಲ್ಲಿಯ ವಾರ್ಡ್…
Read More » -

ಬಸ್ ಭೀಕರ ಅಪಘಾತ: ನಿಯಂತ್ರಣ ತಪ್ಪಿ ನೀರಿಗೆ ಉರುಳಿದ ವಾಹನ
ಶಿವಮೊಗ್ಗ: ದಾವಣಗೆರೆಯಿಂದ ಭದ್ರಾವತಿಗೆ ಸಂಚರಿಸುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಗೇಹಳ್ಳದ ಬಳಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿರುವ ಭೀಕರ ಅಪಘಾತ ಸಂಭವಿಸಿದೆ. ಸುಮಾರು 12:30ರ ವೇಳೆಗೆ ನಡೆದ…
Read More » -

ಬೆಂಗಳೂರಿನಲ್ಲಿ ಮನೆ ಮಾಲೀಕರಿಂದ ಇದೆಂಥಾ ದರ್ಪ?
ಬೆಂಗಳೂರಿನಲ್ಲಿ ಮನೆ ಮಾಲೀಕರ ದರ್ಪದ ಘಟನೆಯೊಂದು ಮಾನವೀಯತೆಯನ್ನೇ ಮರೆಸುವಂತೆ ನಡೆದಿದ್ದು, ಬಾಡಿಗೆದಾರರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಗ್ಯಾಸ್ ದರ ಏರಿಕೆಯ ನೆಪವೊಡ್ಡಿ…
Read More » -

ಸಿಎನ್ಜಿ ಅಭಾವ: ಕೋಲಾರದಲ್ಲಿ ಆಟೋ ಚಾಲಕರ ಪರದಾಟ
ಕೋಲಾರ: ಸಿಎನ್ಜಿ ಗ್ಯಾಸ್ ಕೊರತೆಯಿಂದ ಕೋಲಾರದಲ್ಲಿ ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಫಿಲ್ಲಿಂಗ್ ಸೆಂಟರ್ಗಳ ಮುಂದೆ ಕಿಲೋಮೀಟರ್ಗಳಷ್ಟು ಉದ್ದ ಸಾಲಿನಲ್ಲಿ ವಾಹನಗಳು ನಿಂತಿರುವ ದೃಶ್ಯ…
Read More » -

2027ರ ರಾಷ್ಟ್ರೀಯ ಜನಗಣತಿಯ ಮೊದಲ ಹೆಜ್ಜೆ; ಏ.1 ರಿಂದ ಮನೆ ಗಣತಿಗೆ ಚಾಲನೆ
ಬೆಂಗಳೂರು: 2027ರ ರಾಷ್ಟ್ರೀಯ ಜನಗಣತಿಯ ಪೂರ್ವಸಿದ್ಧತೆಯಾಗಿ ಕರ್ನಾಟಕದಲ್ಲಿ ಏಪ್ರಿಲ್ 1ರಿಂದ ಆರಂಭವಾಗಲಿರುವ ಮನೆ ಗಣತಿ ಪ್ರಕ್ರಿಯೆಯು ಡಿಜಿಟಲ್ ಯುಗಕ್ಕೆ ತಕ್ಕಂತೆ ಆಧುನೀಕರಣಗೊಂಡಿರುವುದು ಆಶಾದಾಯಕವಾಗಿದೆ. ವಿಶೇಷವಾಗಿ ಬೆಂಗಳೂರಿನ ಪೂರ್ವ…
Read More » -

ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ಭರ್ಜರಿ ವಂಚನೆ…!
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿವಪುರ ಗ್ರಾಮದಲ್ಲಿ ಫೇಸ್ಬುಕ್ ಜಾಹೀರಾತು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 1.28 ಕೋಟಿ ರೂಪಾಯಿ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಕಲ್ಲೇಗೌಡ ಎಂಬುವವರು…
Read More » -

ಜೈಲಿನಲ್ಲಿ ಭದ್ರತಾ ಲೋಪ: ಡಿಜಿಪಿ ಹೆಸರಲ್ಲಿ ಸುಳ್ಳು ಆರೋಪ ಮಾಡಿದ ಕೈದಿಗಳ ಸಂಚು ಬಯಲು..!
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಂಚಲನ…
Read More » -

ಶಿವಮೊಗ್ಗದಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆ ವಿವಾದ – ಕುಟುಂಬಸ್ಥರಿಂದ ಪ್ರತಿಭಟನೆ
ಶಿವಮೊಗ್ಗ : ಶಿವಮೊಗ್ಗದ ಅಮೃತ್ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ 48 ವರ್ಷದ ದೇವಿ ಬಾಯಿ ಎಂಬ ಮಹಿಳೆ ಕೋಮಾಗೆ ಜಾರಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ…
Read More » -

ಬಸ್ ಅಪಘಾತ: ವಿದ್ಯಾರ್ಥಿನಿ ಕಾಲು ಗಾಯಗೊಂಡು ಆಸ್ಪತ್ರೆಗೆ
ತುಮಕೂರು: ಬಸ್ ಹತ್ತಲು ಹೋದ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಟೈರ್ ಹರಿದು ಕಾಲು ಮುರಿದಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17)…
Read More » -

“ಚಿನ್ನ, ಮುದ್ದು, ಬಂಗಾರಿ” ಎಂದ ಇನ್ಸ್ಪೆಕ್ಟರ್ನಿಂದಲೇ ಕಿರುಕುಳ – ಕೊಲೆ ಬೆದರಿಕೆ ಶಾಕ್!
ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ…
Read More » -

23 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ: ದಾವಣಗೆರೆ ಬೈಎಲೆಕ್ಷನ್ನಲ್ಲಿ ಕಾಂಗ್ರೆಸ್ಗೆ ಸವಾಲು..!
ದಾವಣಗೆರೆ : ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತವಾಗಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಿ ಬಿ ಫಾರಂ ಒದಗಿಸದ್ದಕ್ಕಾಗಿ…
Read More » -

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ ..!
ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ ದೊರಕುತ್ತಿದೆ. ವಿಶ್ವವಿಖ್ಯಾತ ಈ ಉತ್ಸವ 11 ದಿನಗಳ ಕಾಲ ನಡೆಯಲಿದ್ದು, ನಗರದಲ್ಲಿ ಧಾರ್ಮಿಕ ಸಂಭ್ರಮ ಮನೆ ಮಾಡಿದೆ.ಇಂದು ಸಂಜೆ ತಿಗಳರಪೇಟೆಯ…
Read More » -

ನಗರದ ವಾಹನ ಸವಾರರಿಗೆ ಎಚ್ಚರಿಕೆ! ಬೆಂಗಳೂರಿನಲ್ಲಿ ಮತ್ತೆ ಶುರುವಾಗುತ್ತಿದೆ ಟೋಯಿಂಗ್…!
ಬೆಂಗಳೂರು: ಬೆಂಗಳೂರು ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗಲಿದೆ. 2022ರಲ್ಲಿ ನಿಲ್ಲಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಇದೀಗ ಮತ್ತೆ…
Read More » -

ಹೆಚ್ಚು ಬೇಡಿಕೆ, ಕಡಿಮೆ ಸೌಲಭ್ಯ: ಗ್ರಾಹಕರಿಗೆ ತೊಂದರೆ..!
ಚಿಕ್ಕಬಳ್ಳಾಪುರ: ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ ಎಂದು ಗ್ಯಾಸ್ ಏಜೆನ್ಸಿ ಮಾಲೀಕರು ಪರದಾಡುವಂತಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಎಲ್ಪಿಜಿ…
Read More » -

ಬಿವೈ ವಿಜಯೇಂದ್ರ ಗಂಭೀರ ಆರೋಪ: ದಾವಣಗೆರೆಗೆ ಗೋಣಿಚೀಲದಲ್ಲಿ ಹಣ ತರುತ್ತಾರೆ
ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…
Read More » -

ಪೀಣ್ಯ ಕೈಗಾರಿಕಾ ವಲಯದಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಂಕಷ್ಟ..!
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಇದೀಗ ಕರ್ನಾಟಕ ರಾಜಧಾನಿ ಬೆಂಗಳೂರಿಗೂ ತಟ್ಟಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಏರಿಕೆಯಷ್ಟೇ ಅಲ್ಲ, ನಗರದ ಸಣ್ಣ ಮತ್ತು ಮಧ್ಯಮ…
Read More » -

ಡಿಕೆಶಿಯಿಂದ ‘ಬಿ’ ಫಾರಂ ಪಡೆದ ಸಚಿವ ಮಲ್ಲಿಕಾರ್ಜುನ್!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ಸಮರ್ಥ್ ಶಮನೂರು ಪರವಾಗಿ ಕೆಪಿಸಿಸಿ…
Read More » -

ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಸಾಧಿಕ್ ಪೈಲ್ವಾನ್ ಕೆಂಡಾಮಂಡಲ!
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಶಾಮನೂರು ಕುಟುಂಬದ ವಾರಸುದಾರನಿಗೆ ಅಲ್ಪಸಂಖ್ಯಾತ ನಾಯಕರ ಬಂಡಾಯದ ಬಿಸಿ ತಟ್ಟಿದೆ.…
Read More » -

ಇನ್ಸ್ಪೆಕ್ಟರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳೆಂದ ಪೊಲೀಸ್ ಕಮಿಷನರ್!
ಮಂಗಳೂರು: ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಗಂಭೀರ ಆರೋಪಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು!
ಗದಗ: ಇತ್ತೀಚೆಗೆ ಸುರಿದ ಅಕಾಲಿಕ ಮಳೆಯು ಜಿಲ್ಲೆಯ ಹೂ ಬೆಳೆಗಾರರ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಯುಗಾದಿ ಹಬ್ಬದ ಸಡಗರದ ಸಂದರ್ಭದಲ್ಲಿ ಹೂವುಗಳನ್ನು ಮಾರಾಟ ಮಾಡಿ ಉತ್ತಮ ಆದಾಯ…
Read More » -

ಲಾರಿ-ಟಿಟಿ ಡಿಕ್ಕಿ; ಕಾಶಿ ಯಾತ್ರೆಗೆ ಹೊರಟಿದ್ದವರಿಗೆ ದೇವನಹಳ್ಳಿ ಬಳಿ ಮೃತ್ಯು!
ದೇವನಹಳ್ಳಿ: ರಾಣಿ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಶಿ ಯಾತ್ರೆಗೆ ಹೊರಟಿದ್ದ ಮೂವರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಈ…
Read More » -

ರೀಲ್ಸ್ ಹುಚ್ಚಿಗೆ ಬಲಿಯಾದ ಬಿಜೆಪಿ ಮುಖಂಡನ ಪುತ್ರ; ಅಪ್ರಾಪ್ತ ಮಗ ಹಾಗೂ ಅಪ್ಪ ಅರೆಸ್ಟ್!
ಹುಬ್ಬಳ್ಳಿ: ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ನಿಮಿಷ್ ಸಂಗಳದ ಸಾವಿಗೆ ಕಾರಣವಾದ ‘ಆ್ಯಕ್ಷನ್ ಬ್ರೇಕ್’ ರೀಲ್ಸ್ ಪ್ರಕರಣದಲ್ಲಿ, ಅಪ್ರಾಪ್ತ ಬಾಲಕ ಮತ್ತು…
Read More » -

ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್ ಕೇಸ್; ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸ್ ನೋಟಿಸ್!
ಬೆಂಗಳೂರು: ಅನಿಲ್ ಕುಂಬ್ಳೆ ವೃತ್ತದಲ್ಲಿ ಐಷಾರಾಮಿ ಲ್ಯಾಂಬೊರ್ಗಿನಿ ಕಾರನ್ನು ಅತಿ ವೇಗವಾಗಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ.…
Read More » -

ಮೇಡಹಳ್ಳಿ ಬ್ರಿಡ್ಜ್ ಮೇಲೆ ಭೀಕರ ಅಪಘಾತ; ಮೂವರು ವೈಟ್ಫೀಲ್ಡ್ ನಿವಾಸಿಗಳ ಸಾವು!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ದುರ್ದೈವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಹಳ್ಳಿ…
Read More » -

ಬಾಗಲಕೋಟೆ ಉಪಚುನಾವಣೆ; ದಾಖಲೆಯಿಲ್ಲದ 32.50 ಲಕ್ಷ ರೂಪಾಯಿ ನಗದು ಜಪ್ತಿ!
ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ನಡುವೆಯೇ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಾಟ…
Read More » -

ಇಸ್ರೇಲ್ ಭೇಟಿಯ ರಹಸ್ಯ ಬಿಚ್ಚಿಡಿ; ಕೇಂದ್ರಕ್ಕೆ ಎ.ಎಸ್. ಪೊನ್ನಣ್ಣ ಸವಾಲ್!
ಕೊಡಗು : ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಮತ್ತು ದೇಶದ ಪ್ರಸ್ತುತ…
Read More » -

ಟೊಮೇಟೊಗೆ ತಟ್ಟಿದ ಯುದ್ಧದ ಬಿಸಿ; ಕೆಜಿಗೆ ಸಿಗುತ್ತಿಲ್ಲ 10 ರೂಪಾಯಿ!
ಕೋಲಾರ: ಕೊಲ್ಲಿ ದೇಶಗಳ ನಡುವಿನ ಭೀಕರ ಸಮರ ಇದೀಗ ಕೋಲಾರದ ರೈತರ ಬದುಕಿಗೂ ಬಿಸಿ ಮುಟ್ಟಿಸಿದೆ. ಯುದ್ಧದ ಕಾರಣದಿಂದ ರಫ್ತು ವಹಿವಾಟು ಸ್ಥಗಿತಗೊಂಡಿರುವುದು ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ…
Read More » -

ಇನ್ಸ್ಪೆಕ್ಟರ್ ಸಂದೇಶ್ ಕಾಮಕಾಂಡ; ಆರೋಪ ಸುಳ್ಳು ಎಂದ ಮಂಗಳೂರು ಪೊಲೀಸರು!
ಮಂಗಳೂರು: ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಎಂಬುವವರು ಮಾಡಿದ್ದ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ಆರೋಪಗಳು ಸುಳ್ಳು ಮತ್ತು ಪ್ರೇರಿತ…
Read More » -

ಸೊಸೈಟಿ ಎಲೆಕ್ಷನ್ನಲ್ಲಿ ಅಕ್ರಮ ;ಶಾಸಕ ರಂಗನಾಥ್ ಅರೆಸ್ಟ್ಗೆ ಬಿಜೆಪಿ ಪಟ್ಟು!
ತುಮಕೂರು: ಕುಣಿಗಲ್ ತಾಲೂಕಿನ ಸಂತೆ ಮಾವತ್ತೂರು ಸೊಸೈಟಿ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ಪ್ರಕರಣದ…
Read More » -

ಶಾಮನೂರು ಫ್ಯಾಮಿಲಿಗೆ ಬಿ-ಫಾರಂ ಸಂಕಷ್ಟ;ಹೆಚ್.ಎಸ್. ಶಿವಶಂಕರ್ ವ್ಯಂಗ್ಯ!
ದಾವಣಗೆರೆ: ರಾಜಕಾರಣದಲ್ಲಿ ದಶಕಗಳ ಕಾಲ ಅಧಿಪತ್ಯ ಸ್ಥಾಪಿಸಿದ್ದ ಶಾಮನೂರು ಕುಟುಂಬದ ಹಿಡಿತ ಈಗ ಸಡಿಲವಾಗುತ್ತಿದೆ ಎಂದು ಜೆಡಿಎಸ್ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್…
Read More » -

ರಂಜಾನ್ ನಮಾಜ್ ವೇಳೆ ಹೆಜ್ಜೇನು ಅಟ್ಯಾಕ್;೧೦ಕ್ಕೂ ಹೆಚ್ಚು ಮಂದಿಗೆ ಗಾಯ!
ದಾವಣಗೆರೆ: ಆನಗೋಡು ಗ್ರಾಮದಲ್ಲಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆಯಾಗುತ್ತಿದ್ದ ವೇಳೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ. ಹಬ್ಬದ ಸಂಭ್ರಮದಲ್ಲಿದ್ದ ಮುಸ್ಲಿಂ ಬಾಂಧವರು ಈದ್ಗಾ…
Read More » -

ತಾತನ ಕಾರಲ್ಲೇ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ್ ಶಾಮನೂರು!
ದಾವಣಗೆರೆ: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿರುವಾಗಲೇ, ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ…
Read More » -

ಬಿಎಂಟಿಸಿ ಬಸ್ ಅಟ್ಟಹಾಸ;ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ ಬಸ್!
ಬೆಂಗಳೂರು: ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್ ಎಲೆಕ್ಟ್ರಿಕ್ ಬಸ್ ಒಂದು ಸಂಚಾರ ನಿಯಂತ್ರಕರ ಕೊಠಡಿಗೆ ನುಗ್ಗಿದ ಘಟನೆ ನಗರದ ಪೀಣ್ಯ 2ನೇ ಹಂತದ ಡಿಪೋದಲ್ಲಿ ನಡೆದಿದೆ. ಚಾಲಕನ…
Read More » -

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ದುರಂತ; ನೀರಾನೆ ದಾಳಿಗೆ ಯುವ ಪಶುವೈದ್ಯೆ ಬಲಿ!
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ನೀರಾನೆ ದಾಳಿಗೆ ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಇವರು…
Read More » -

ಗಂಗೊಂಡನಹಳ್ಳಿ ಮಹಿಳೆ ಹತ್ಯೆ ಪ್ರಕರಣ, ಹಂತಕ ಹಫೀಜ್ ಅರೆಸ್ಟ್!
ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ನಡೆದ ವಿವಾಹಿತ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಹಫೀಜ್ನನ್ನು ಬಂಧಿಸಿದ್ದಾರೆ. ಮೃತ ಫಿರ್ದೋಸ್ ಬಾನು ಎಂಬಾಕೆಯನ್ನು…
Read More » -

ಬೆಂಗಳೂರಿನಲ್ಲಿ ಹೊಸತೊಡಕಿನ ಅಬ್ಬರ; ಮಾಂಸಕ್ಕಾಗಿ ಮುಗಿಬಿದ್ದ ಜನಜಂಗುಳಿ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುಗಾದಿ ಹಬ್ಬದ ಸಂಭ್ರಮ ಸಡಗರದ ಬೆನ್ನಲ್ಲೇ ಹೊಸತೊಡಕಿನ ಅಬ್ಬರ ಜೋರಾಗಿದೆ. ಯುಗಾದಿಯ ಮರುದಿನ ಆಚರಿಸಲಾಗುವ ಈ ಹೊಸತೊಡಕಿಗಾಗಿ ಮಾಂಸಪ್ರಿಯರು ಮುಂಜಾನೆಯಿಂದಲೇ ಸನ್ನದ್ಧರಾಗಿದ್ದು, ನಗರದ…
Read More » -

“ಕ್ಷೇತ್ರಕ್ಕೆ ಸರ್ಕಾರವೇ ಬಂದರೂ ಗೆಲ್ಲೋದು ನಾನೇ” – ವೀರಣ್ಣ ಚರಂತಿಮಠ ವಿಶ್ವಾಸ
ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು…
Read More » -

ಆಲಿಕಲ್ಲು ಸುರಿಮಳೆ – ಹವಾಮಾನ ವೈಪರೀತ್ಯದ ಎಚ್ಚರಿಕೆ ಗಂಟೆ..!
ರಾಜ್ಯಾದ್ಯಂತ ಇಂದು ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ರಾಜಧಾನಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಹಾಗೂ ಮಾವಿನ ಸೊಪ್ಪು ಖರೀದಿಸಲು ಜನಸಾಗರವೇ ಹರಿದುಬಂದಿದ್ದು, ವ್ಯಾಪಾರ…
Read More » -

ಯುಗಾದಿ ಹಬ್ಬದಂದೇ ಬಿಜೆಪಿ ರಣಕಹಳೆ: ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ
ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಬಿಜೆಪಿ ಉಪಚುನಾವಣಾ ರಣಕಹಳೆ ಊದಿದೆ. ರಾಜ್ಯದ ಪ್ರಮುಖ ಕ್ಷೇತ್ರಗಳಾದ ದಾವಣಗೆರೆ ಮತ್ತು ಬಾಗಲಕೋಟೆಗೆ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ ಸಮರಕ್ಕೆ ಅಧಿಕೃತ ಚಾಲನೆ…
Read More » -

ಚಳ್ಳಕೆರೆ ಭೀಕರ ಅಪಘಾತ: ಮೂವರು ಯುವ RSI ಅಧಿಕಾರಿಗಳ ಸಾವು..!
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವ ಪೊಲೀಸ್ ಅಧಿಕಾರಿಗಳು ದುರ್ಮರಣಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೇ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಆಗಿ…
Read More » -

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಬಿರುಕು; ಬಲೆಗೆ ಬಿದ್ದ 20 ಕೆಜಿ ತೂಕದ ಬೃಹತ್ ಮೀನು!
ಕೊಪ್ಪಳ: ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿಗೆ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆಯು ಭಾರಿ ಪ್ರಮಾಣದಲ್ಲಿ ಒಡೆದಿದ್ದು, ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ.…
Read More » -

ಬೆಂಗಳೂರಲ್ಲಿ ಆಲಿಕಲ್ಲು ಮಳೆ ಆರ್ಭಟ; 20ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ!
ಬೆಂಗಳೂರು: ಸುಡುತ್ತಿದ್ದ ಬಿಸಿಲಿನ ಬೇಗೆಗೆ ಬ್ರೇಕ್ ಬಿದ್ದಿದ್ದು, ವರುಣನ ಅನಿರೀಕ್ಷಿತ ಆಗಮನದಿಂದ ರಾಜಧಾನಿ ತಂಪಾಗಿದೆ. ಮಾರ್ಚ್ 17 ರಂದು ಆರಂಭವಾದ ವರ್ಷದ ಮೊದಲ ಮಳೆ, ಮಾರ್ಚ್ 18…
Read More » -

ಪೋಕ್ಸೊ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ರಿಲೀಫ್!
ಯಾದಗಿರಿ: ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹೊಸ ತಿರುವು ಸಿಕ್ಕಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ…
Read More » -

ದಾವಣಗೆರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪಾತಾಳಕ್ಕೆ!
ದಾವಣಗೆರೆ: ಈರುಳ್ಳಿ ಮಾರುಕಟ್ಟೆಯಲ್ಲಿ ಜಾಗತಿಕ ವಿದ್ಯಮಾನಗಳ ಹೊಡೆತಕ್ಕೆ ಸಿಲುಕಿ ಬೆಲೆ ಪಾತಾಳಕ್ಕೆ ಕುಸಿದಿರುವುದು ಕೃಷಿಕರ ಬದುಕನ್ನು ಹೈರಾಣಾಗಿಸಿದೆ. ಎಲ್ಲಿಯೋ ನಡೆಯುತ್ತಿರುವ ಯುದ್ಧದ ಪರಿಣಾಮಗಳು ಸ್ಥಳೀಯ ಮಾರುಕಟ್ಟೆಯ ಮೇಲೆ…
Read More » -

ಲಕ್ಷಾಂತರ ರೂಪಾಯಿ ಬೆಲೆ ಬಾಳುವ 300 ಚೀಲ ಭತ್ತ ಭಸ್ಮ; ಕಂಗಾಲಾದ ಅನ್ನದಾತ..!
ರಾಯಚೂರು: ಉತ್ತಮ ಬೆಲೆ ಸಿಗಲಿ ಎಂದು ಕಾದು ಕುಳಿತಿದ್ದ ರೈತನ ಆಸೆಗೆ ವಿಧಿ ಬೆಂಕಿ ಇಟ್ಟಿದೆ. ಆಕಸ್ಮಿಕ ಅಗ್ನಿ ಅವಘಡದಲ್ಲಿ ಸುಮಾರು 300ಕ್ಕೂ ಹೆಚ್ಚು ಭತ್ತದ ಚೀಲಗಳು…
Read More » -

ರಾಯಚೂರಿನಲ್ಲಿ ವರ್ಷದ ಮೊದಲ ಮಳೆಗೆ ಸಿಡಿಲು ಬಡಿದು ಕುರಿಗಾಹಿ ಬಲಿ..!
ರಾಯಚೂರು : ಯುಗಾದಿ ಸಂಭ್ರಮದ ಹೊತ್ತಲ್ಲೇ ರಾಯಚೂರು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಕಾದಿದ್ದ ಇಳೆಗೆ ತಂಪು ನೀಡಿದೆ. ಆದರೆ, ಈ ವರುಣನ ಆಗಮನವು…
Read More » -

ಟಿಕೆಟ್ ಘೋಷಣೆಗೂ ಮುನ್ನವೇ ಅಖಾಡಕ್ಕಿಳಿದ ಸಚಿವರ ಪುತ್ರ..!
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಶಾಮನೂರು ಅಧಿಕೃತ ಟಿಕೆಟ್ ಘೋಷಣೆಗೂ…
Read More » -

ಯಲಹಂಕ ಶಾಸಕರು ಹಾಗೂ ಕುಟುಂಬದವರ ವಿರುದ್ಧ ಅಶ್ಲೀಲ ನಿಂದನೆ; ಎಫ್ಐಆರ್ ದಾಖಲು!
ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಫೇಸ್ಬುಕ್ನಲ್ಲಿ ಅಶ್ಲೀಲ ಪದಬಳಕೆ ಹಾಗೂ ನಿಂದನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಈಶಾನ್ಯ ವಿಭಾಗದ…
Read More » -

ಬೆಂಗಳೂರು ಟ್ರಾಫಿಕ್ಗೆ ದೊಡ್ಡ ಪರಿಹಾರ: ಡಿಕೆಶಿ ಮಾಸ್ಟರ್ ಪ್ಲಾನ್ ₹810 ಕೋಟಿ ಮೇಲ್ಸೇತುವೆ ಯೋಜನೆ..!
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಚಾಮರಾಜಪೇಟೆಯಿಂದ ಕೆಂಗೇರಿವರೆಗೆ ಸಂಚಾರ ಸುಗಮಗೊಳಿಸಲು ₹810 ಕೋಟಿ ವೆಚ್ಚದ ಭಾರೀ ಮೇಲ್ಸೇತುವೆ…
Read More » -

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ; ಸಂಸದ ಪ್ರತಾಪ್ ಸಿಂಹ ಕಿಡಿ !
ಮೈಸೂರು: ನಗರದಲ್ಲಿ ಅಳವಡಿಸಲಾಗಿರುವ 108 ಹೊಸ ಟ್ರಾಫಿಕ್ ಸಿಗ್ನಲ್ಗಳು ಅವೈಜ್ಞಾನಿಕವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇವಲ ಒಂದೂವರೆಯಿಂದ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ…
Read More » -

15 ದಿನದ ಹಸುಗೂಸಿಗೆ ವಿಷ ನೀಡಿ ಕೊಲೆ? ತಂದೆಯ ಮೇಲೆ ಗಂಭೀರ ಆರೋಪ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಉಕ್ಕಡ ಗ್ರಾಮದಲ್ಲಿ ಮಾನವೀಯತೆಯನ್ನು ಬೆಚ್ಚಿಬೀಳಿಸುವಂತಹ ಘಟನೆ ನಡೆದಿದೆ. 15 ದಿನಗಳ ಹಿಂದಷ್ಟೇ ಜನಿಸಿದ್ದ ಹಸುಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮಗುವಿನ ತಂದೆಯ ಮೇಲೆಯೇ ಕೊಲೆ…
Read More » -

ಟ್ರಾಫಿಕ್ ನಿಯಮ ಉಲ್ಲಂಘನೆ: ಇಡೀ ದಿನ ರಸ್ತೆ ಮಧ್ಯೆ ಬೋರ್ಡ್ ಹಿಡಿದು ನಿಲ್ಲುವ ಶಿಕ್ಷೆ ..!
ಚಿಕ್ಕಮಗಳೂರು: ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಎಂಬ ವ್ಯಕ್ತಿ ಹೆಲ್ಮೆಟ್ ಧರಿಸದೆ, ಒನ್-ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡುವಂತಹ ಹಲವು ಟ್ರಾಫಿಕ್ ನಿಯಮ…
Read More » -

KRSನೀರಿನ ಮಟ್ಟ 110 ಅಡಿಗೆ ಇಳಿಕೆ: ಕುಡಿಯುವ ನೀರಿನ ಆತಂಕ ?
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟವು 110 ಅಡಿಗೆ ಕುಸಿದಿರುವುದು ಸಾರ್ವಜನಿಕರಲ್ಲಿ ಕುಡಿಯುವ ನೀರಿನ ಆತಂಕವನ್ನು ಮೂಡಿಸಿದೆ. ಒಟ್ಟು 124.80 ಅಡಿ ಗರಿಷ್ಠ…
Read More » -

ಅಬ್ಬರದ ಮಳೆಗೆ ಮರ ಧರೆಗೆ; ಗ್ಯಾಸ್ ಕೊರತೆ ಹಿನ್ನೆಲೆ ಸೌದೆಗಾಗಿ ಜನವೋ ಜನ!
ಉತ್ತರ ಕನ್ನಡ : ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ದಿಢೀರ್ ಕಾಣಿಸಿಕೊಂಡ ಅಬ್ಬರದ ಗಾಳಿ ಮಳೆ ಮತ್ತು ಆಲಿಕಲ್ಲು ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯ ತೀವ್ರತೆಗೆ…
Read More » -

ನಂದಿ ಬೆಟ್ಟದಲ್ಲಿ ಗ್ಯಾಸ್ ಬಿಸಿ; ಹೋಟೆಲ್ ಬಂದ್ ಭೀತಿಯಿಂದ ಪ್ರವಾಸಿಗರ ಸಂಖ್ಯೆ ಕ್ಷೀಣ!
ಚಿಕ್ಕಬಳ್ಳಾಪುರ : ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಕೊರತೆಯು ಈಗ ರಾಜ್ಯದ ಪ್ರವಾಸೋದ್ಯಮದ ಮೇಲೆ ನೇರವಾದ ಹೊಡೆತ ನೀಡಿದೆ. ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ…
Read More » -

ಹೆದ್ದಾರಿಯಲ್ಲಿ ಎಲ್ಪಿಜಿ ಟ್ಯಾಂಕರ್ ಪಲ್ಟಿ; ತಪ್ಪಿದ ಭಾರೀ ಅನಾಹುತ!
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಎಂಬಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಬೃಹತ್ ಟ್ಯಾಂಕರ್ ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ಭಾರೀ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.…
Read More » -

‘ಹುಲಿ ಹುಲಿ’ ಎಂದು ರೀಲ್ಸ್ ಮಾಡಿದವರಿಗೆ ಪೊಲೀಸರ ‘ದಂಡ’ದ ಶಾಕ್!
ದೊಡ್ಡಬಳ್ಳಾಪುರ: ಸಾಮಾಜಿಕ ಜಾಲತಾಣದ ಕ್ರೇಜ್ಗಾಗಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ರೀಲ್ಸ್ ಮಾಡಿದ ಯುವಕರಿಗೆ ಈಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೆಲ್ಮೆಟ್ ಧರಿಸದೆ, ಒಂದೇ ಬೈಕ್ನಲ್ಲಿ ಮೂವರು…
Read More » -

ಬೆಂಗಳೂರು ಕರಗ 2026; ಮೈಸೂರು ದಸರಾ ಶೈಲಿಯಲ್ಲಿ ಅದ್ಧೂರಿ ಶಕ್ತ್ಯೋತ್ಸವ!
ಬೆಂಗಳೂರು : ಐತಿಹಾಸಿಕ ಮತ್ತು ಸಾಂಸ್ಕೃತಿಕ ಹೆಮ್ಮೆಯಾದ ಕರಗ ಶಕ್ತ್ಯೋತ್ಸವವು ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಜರುಗಲಿದ್ದು, ನಗರದಾದ್ಯಂತ ಸಂಭ್ರಮದ ವಾತಾವರಣ ಮನೆಮಾಡಿದೆ.…
Read More » -

ಆದಿಚುಂಚನಗಿರಿ ಶ್ರೀಗಳು ಹಾದಿ ತಪ್ಪುತ್ತಿದ್ದಾರೆ ಶಾಸಕ ಬಂಡಿಸಿದ್ದೇಗೌಡ ಟೀಕೆ!
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ವಿರುದ್ಧ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ…
Read More » -

ರಾಜ್ಯದ ಬೈ ಎಲೆಕ್ಷನ್ಗೆ ಮುಹೂರ್ತ ಫಿಕ್ಸ್; ಏ. 9ಕ್ಕೆ ವೋಟಿಂಗ್!
ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಇಂದು ದಿನಾಂಕ ಘೋಷಣೆಯಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು,…
Read More » -

ಚನ್ನರಾಯಪಟ್ಟಣ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ; ಕಾರಣವೇನು?
ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಒಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ದಾಸರಕೊಪ್ಪಲು ನಿವಾಸಿಯಾಗಿದ್ದ 45 ವರ್ಷದ ಲೋಕೇಶ್…
Read More » -

ಅಣ್ಣನ ಮಾತು ಕೇಳಲಿಲ್ಲವೆಂದು ತಮ್ಮನನ್ನೇ ಕೊಂದ ಸಹೋದರರು!
ಗದಗ:ಮಗಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಒಡಹುಟ್ಟಿದವರ ನಡುವೆ ಉಂಟಾದ ಸಣ್ಣ ಭಿನ್ನಾಭಿಪ್ರಾಯವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಮದುವೆಯನ್ನು ತನ್ನ ಇಚ್ಛೆಯಂತೆ ನೆರವೇರಿಸಿದ ಎಂಬ ಕಾರಣಕ್ಕೆ ಸಹೋದರರಿಂದಲೇ…
Read More » -

ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್; 11 ಪ್ರಯಾಣಿಕರಿಗೆ ಗಾಯ!
ಬೆಳಗಾವಿ: ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಇಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ವೇಗವಾಗಿ ಅಡ್ಡಬಂದ ಕಾರನ್ನು ತಪ್ಪಿಸಲು ಪ್ರಯತ್ನಿಸಿದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ…
Read More » -

ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ; 3 ಜಿಲ್ಲೆಗಳಲ್ಲಿ ಮಾತ್ರ ಮಳೆ ಮುನ್ಸೂಚನೆ!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿನ ತಾಪಮಾನದ ನಡುವೆ ಮಲೆನಾಡು ಭಾಗದ ಜನರಿಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು…
Read More » -

ಗಂಗಾವತಿಯಲ್ಲಿ ನಶೆ ಮಾತ್ರೆ ದಂಧೆ ಬಯಲು; ಫ್ಯಾನ್ಸಿ ಸ್ಟೋರ್ ಮಾಲೀಕ ಪೊಲೀಸ್ ವಶಕ್ಕೆ!
ಕೊಪ್ಪಳ: ಗಂಗಾವತಿ ನಗರದಲ್ಲಿ ಫ್ಯಾನ್ಸಿ ಸ್ಟೋರ್ ಹೆಸರಿನಲ್ಲಿ ನಡೆಯುತ್ತಿದ್ದ ಭೀಕರ ನಶೆ ಮಾತ್ರೆ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಗರದ ದುರ್ಗಾದೇವಿ ಗುಡಿ ಸಮೀಪವಿರುವ ‘ಕೃಷ್ಣಾ ಫ್ಯಾನ್ಸಿ ಸ್ಟೋರ್’…
Read More » -

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಬ್ ಇನ್ಸ್ಪೆಕ್ಟರ್ಗಳ ದುರ್ಮರಣ!
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಐವರು ಪೊಲೀಸ್ ಅಧಿಕಾರಿಗಳ…
Read More » -

ಮಂಜೇಶ್ವರದಲ್ಲಿ ರಾಜಕೀಯ ಸಂಚಲನ: ಮುಸ್ಲಿಂ ಲೀಗ್ಗೆ ಬಂಡಾಯದ ಬಿಸಿ! ‘ಜನಕೀಯ ಮುನ್ನಡೆ’ಯಿಂದ ಅಖಾಡಕ್ಕೆ ಸ್ವತಂತ್ರ ಅಭ್ಯರ್ಥಿ?
ಕಾಸರಗೋಡು: ಲೆಕ್ಕಾಚಾರಗಳು ತಲೆಕೆಳಗಾಗುವ ಲಕ್ಷಣಗಳು ಕಾಣಿಸುತ್ತಿವೆ. ಯುಡಿಎಫ್ (UDF) ಕೋಟೆಯಲ್ಲಿ ಬಿರುಕು ಮೂಡಿಸಲು ಸಜ್ಜಾಗಿರುವ ‘ಜನಕೀಯ ಮುನ್ನಾ’ (ಜನಕೀಯ ಫ್ರಂಟ್), ಮುಸ್ಲಿಂ ಲೀಗ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್…
Read More » -

ಇಂಡಕ್ಷನ್ ಕರೆಂಟ್ ಚಾರ್ಜ್ ಹೆಚ್ಚಿಸುವ ಬಗ್ಗೆ ಚಿಂತಿಸಬೇಡಿ, ಇದಕ್ಕೆ ಗಮನ ಕೊಡಿ! …
ಈ ಪರಿಸ್ಥಿತಿಯಲ್ಲಿ, ಹೆಚ್ಚಿನ ಮನೆಗಳಲ್ಲಿ ಅನಿಲ ಪೂರೈಕೆ ಶಾಶ್ವತ ಅಂಶವಾಗಿದೆ. ಈಗ, ಹೆಚ್ಚಿನ ಜನರ ಕಾಳಜಿಯೆಂದರೆ ವಿದ್ಯುತ್ ದರಗಳು ಹೆಚ್ಚಾಗುತ್ತವೆಯೇ ಎಂಬುದು….ಇಂಡಕ್ಷನ್ ಕುಕ್ಕರ್ ನಲ್ಲಿ ಅಡುಗೆ ಮಾಡುವುದರಿಂದ…
Read More » -

ಬೆಂಗಳೂರಿನ ‘AMB ಸಿನಿಮಾಸ್’: ಸೆಲೆಬ್ರಿಟಿಗಳ ನೆಚ್ಚಿನ ಐಷಾರಾಮಿ ಚಿತ್ರಮಂದಿರ
ಬೆಂಗಳೂರು: ಕರ್ನಾಟಕದ ಸಿನಿಮಾ ಪ್ರೇಮಿಗಳು ಹಾಗೂ ಚಿತ್ರರಂಗದ ಗಣ್ಯರ ಪಾಲಿಗೆ AMB ಸಿನಿಮಾಸ್ ಈಗ ಅತ್ಯಾಧುನಿಕ ಮನರಂಜನೆಯ ಕೇಂದ್ರಬಿಂದುವಾಗಿದೆ. ವಿಶ್ವದರ್ಜೆಯ ಸೌಲಭ್ಯ ಹಾಗೂ ಐಷಾರಾಮಿ ಪರಿಸರ ಹೊಂದಿರುವ…
Read More » -

ಅಬಕಾರಿ ಡಿಸಿಗೆ ಲೋಕಾಯುಕ್ತ ಶಾಕ್; ಅಧಿಕಾರಿ ಮನೆಯಲ್ಲಿ ಪತ್ತೆಯಾಯ್ತು 8.69 ಕೋಟಿ !?
ಉಡುಪಿ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧದ ಲೋಕಾಯುಕ್ತ ಬೇಟೆ ಮುಂದುವರಿದಿದ್ದು, ಉಡುಪಿ ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಟಿ.ಎಂ. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ನಡೆದ…
Read More » -

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ; ಬನಶಂಕರಿ ಬಸ್ ನಿಲ್ದಾಣದಲ್ಲಿ ಘಟನೆ!
ಬೆಂಗಳೂರು: ಬನಶಂಕರಿ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಇವಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಮುಬೀನ್ ತಾಜ್ ಎಂಬ ಮಹಿಳೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಸ್ಗಾಗಿ ಕಾಯುತ್ತಾ…
Read More » -

ಮದುವೆ ವಿಷಯ ಮುಚ್ಚಿಟ್ಟು ಲಿವ್-ಇನ್ ಗೆಳತಿಯನ್ನು ಕೊಂದ ವಿವಾಹಿತ!
ಬೆಂಗಳೂರು: ವರ್ತೂರಿನಲ್ಲಿ ವಿವಾಹಿತ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಗೆಳತಿಯನ್ನು ವೈಯರ್ನಿಂದ ಕತ್ತು ಬಿಗಿದು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಡಗು ಮೂಲದ 23 ವರ್ಷದ…
Read More » -

ಯಾದಗಿರಿಯಲ್ಲಿ ಭೀಕರ ಹತ್ಯೆ; ವೃದ್ಧನ ತಲೆ ಜಜ್ಜಿ ಕೊಲೆ!
ಯಾದಗಿರಿ: ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ 76 ವರ್ಷದ ವೃದ್ಧ ಹಂಪಣ್ಣ ಸಜ್ಜನ ಎಂಬುವವರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತ ಹಂಪಣ್ಣ ಅವರು ಕಳೆದ…
Read More » -

ಸಂಪ್ರದಾಯ ಬದಿಗಿಟ್ಟು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಪುತ್ರಿಯರು !
ಚಿಕ್ಕಮಗಳೂರು : ಗಂಡು ಮಕ್ಕಳಿದ್ದರೆ ಮಾತ್ರ ಮುಕ್ತಿ ಎಂಬ ಸಂಪ್ರದಾಯಬದ್ಧ ನಂಬಿಕೆಯನ್ನು ಬದಿಗೊತ್ತಿ, ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಸಮಾಜಕ್ಕೆ…
Read More » -

ಸಸಿಹಿತ್ಲು ಕಡಲ ತೀರದಲ್ಲಿ ಕಾಶಿ ವೈಭವ;ಬ್ರಹ್ಮಕಲಶದ ಪ್ರಯುಕ್ತ ಸಮುದ್ರಕ್ಕೆ ಗಂಗಾಪೂಜೆ!
ದಕ್ಷಿಣ ಕನ್ನಡ: ಸಸಿಹಿತ್ಲು ಸಮುದ್ರ ಕಿನಾರೆಯಲ್ಲಿ ಕಾಶಿಯ ಗಂಗಾರತಿಯ ವೈಭವ ಮರುಕಳಿಸಿದ್ದು, ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮವು ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದೆ. ಉತ್ತರ ಭಾರತದ ಪುಣ್ಯಕ್ಷೇತ್ರಗಳಲ್ಲಿ…
Read More » -

ಬಂಟ್ವಾಳದ ಮೂಡೂರು-ಪಡೂರು ಕಂಬಳ ವೈಭವ;ಕೋಣಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ!
ದಕ್ಷಿಣ ಕನ್ನಡ: ಸಾಂಸ್ಕೃತಿಕ ಹೆಮ್ಮೆಯಾದ ಕಂಬಳದ ಕಲರವ ಕರಾವಳಿಯುದ್ದಕ್ಕೂ ಜೋರಾಗಿ ಸಾಗಿದ್ದು, 15ನೇ ವರ್ಷದ ಬಂಟ್ವಾಳದ “ಮೂಡೂರು – ಪಡೂರು” ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ.…
Read More » -

ಬೆಂಗಳೂರಿನ ಮದ್ಯಪ್ರಿಯರಿಗೆ ಶಾಕ್;ಎರಡು ದಿನ ಮದ್ಯ ಮಾರಾಟ ನಿಷೇಧ!
ಬೆಂಗಳೂರು: ಮಧ್ಯಪ್ರಾಚ್ಯದ ಇರಾನ್-ಇಸ್ರೇಲ್ ಯುದ್ಧದ ಬಿಕ್ಕಟ್ಟು ಮತ್ತು ಅಡುಗೆ ಅನಿಲದ ಅಭಾವದಿಂದ ಕಂಗಾಲಾಗಿರುವ ಜನರಿಗೆ, ಇದೀಗ ರಾಜಧಾನಿಯ ಮದ್ಯಪ್ರಿಯರಿಗೂ ಒಂದು ಶಾಕಿಂಗ್ ಸುದ್ದಿ ಎದುರಾಗಿದೆ. ಹುಸ್ಕೂರು ಮದ್ದೂರಮ್ಮ…
Read More » -

ಪ್ರಿಯಕರನ ಜೊತೆಗೂಡಿ ಸ್ಕೆಚ್ ಹಾಕಿದ್ದ ‘ನವರಂಗಿ’ ಆಂಟಿ ಅರೆಸ್ಟ್!
ತುಮಕೂರು: ತಿಪಟೂರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿಸಿದ ಆರೋಪದ ಮೇಲೆ ಪತ್ನಿ ಫರ್ಜಾನಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲ ಪತಿ ಮೃತಪಟ್ಟ ನಂತರ ಒಂಟಿಯಾಗಿದ್ದ…
Read More » -

ನಿಯಂತ್ರಣ ತಪ್ಪಿ ಮಕಾಡೆ ಮಲಗಿದ ಲಾರಿ; ತಪ್ಪಿದ ಭೀಕರ ದುರಂತ!
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ತಿರುವಿನಲ್ಲಿ ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಉರುಳಿ ಬಿದ್ದಿದೆ. ಲಾರಿ…
Read More » -

ಪರಪ್ಪನ ಅಗ್ರಹಾರದಿಂದ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಬಿಡುಗಡೆ!
5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ , ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ…
Read More » -

ಇರಾನ್-ಇಸ್ರೇಲ್ ಕದನ ಎಫೆಕ್ಟ್:; ಬೆಂಗಳೂರು ಹೋಟೆಲ್ ರೂಮ್ಗಳು ಖಾಲಿ ಖಾಲಿ!
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಆರಂಭವಾಗಿ ಹದಿನಾಲ್ಕು ದಿನಗಳು ಕಳೆದರೂ ಕದನ ವಿರಾಮದ ಲಕ್ಷಣಗಳು ಕಾಣುತ್ತಿಲ್ಲ. ಈ ಯುದ್ಧದ ಕಾರ್ಮೋಡ ನೇರವಾಗಿ ಪ್ರವಾಸೋದ್ಯಮ ಕ್ಷೇತ್ರದ…
Read More » -

ಬಸವನ ಬಾಗೇವಾಡಿ ಬಳಿ ಕಾರು ಪಲ್ಟಿ:; ಬೆಳಗಾವಿ ಮೂಲದ ಇಬ್ಬರು ಸ್ಥಳದಲ್ಲೇ ಸಾವು!
ವಿಜಯಪುರ: ಬಸವನ ಬಾಗೇವಾಡಿ – ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ…
Read More » -

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ತಾಯಿ..!
ಬೆಂಗಳೂರು: ತಾಯಿಯನ್ನ ದೇವರೆಂದು ಪೂಜಿಸುವ ನಾಡಿನಲ್ಲಿ ಹೆತ್ತ ಮಗಳನ್ನೇ ಕಾಮದ ಹಸಿವಿಗೆ ಆಹುತಿ ಕೊಟ್ಟ ಅಮಾನವೀಯ ಘಟನೆ ನಡೆದಿದೆ. ತನ್ನ ಮಗಳು ಬೆಳೆದು ದೊಡ್ಡವಳಾಗಿ ಸಮಾಜದಲ್ಲಿ ಗೌರವದಿಂದ…
Read More » -

ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದ ಅಧಿಕಾರಿಗಳು; 46 ಎಲ್ಪಿಜಿ ಸಿಲಿಂಡರ್ ವಶಕ್ಕೆ!
ಯಾದಗಿರಿ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾರ್ಚ್ 12ರಂದು ನಗರದ ವಿವಿಧ ಹೋಟೆಲ್ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ವಾಣಿಜ್ಯ ಉದ್ದೇಶಗಳಿಗಾಗಿ ನಿಯಮಬಾಹಿರವಾಗಿ ಗೃಹಬಳಕೆಯ…
Read More » -

ಬಿಕ್ಲು ಶಿವ ಕೊಲೆ ಪ್ರಕರಣ; ಬೈರತಿ ಬಸವರಾಜುಗೆ ಷರತ್ತು ಬದ್ದ ಜಾಮೀನು
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕೆ.ಆರ್. ಪುರಂ ಶಾಸಕ ಹಾಗೂ ಮಾಜಿ ಸಚಿವ…
Read More » -

ಚಿನ್ನ, ವಜ್ರಾಭರಣ ಇದ್ದ ಬ್ಯಾಗ್ ದೋಚಿ ಪರಾರಿಯಾದ ಖದೀಮರು!
ಕೊಪ್ಪಳ : ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ನಲ್ಲಿ 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ…
Read More » -

ಗೋಕರ್ಣ ಬೀಚ್ನಲ್ಲಿ ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಟೆಕ್ಕಿಗಳ ಬಂಧನ
ಗೋಕರ್ಣ: ಇತ್ತೀಚೆಗೆ ಮಾದಕ ವಸ್ತುಗಳ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ, ಗೋಕರ್ಣ ಪೊಲೀಸರು ಬೆಂಗಳೂರಿನ ಇಬ್ಬರು ಸಾಫ್ಟ್ವೇರ್ ಎಂಜಿನಿಯರ್ಗಳನ್ನು ಗಾಂಜಾ ಸೇವಿಸಿ ಕಡಲತೀರದಲ್ಲಿ ಅಸಭ್ಯವಾಗಿ ವರ್ತಿಸಿದ್ದಕ್ಕಾಗಿ ಬಂಧಿಸಿದ್ದಾರೆ. ರುದ್ರಪದದ…
Read More » -

ಮಡಿಕೇರಿ ದಂಪತಿ ಕೊಲೆ ಪ್ರಕರಣ: ಅಕ್ರಮ ಸಂಬಂಧ ಬಯಲು!
ಕೊಡಗು; ಜಿಲ್ಲೆಯ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಯಶೋದಾ (45) ಮತ್ತು ಕುಂಞರಾಮ (47) ಎಂಬುವವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಸತ್ಯಾಂಶಗಳು…
Read More » -

ಬೆಂಗಳೂರು ಕಂದಾಯ ಇಲಾಖೆಯಲ್ಲಿ ಬಿರುಗಾಳಿ; ಎ.ಸಿ. ಡಾ. ಕಿರಣ್ಗೂ ತಲೆದಂಡದ ಭೀತಿ!
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ವಿರುದ್ಧ ಸರ್ಕಾರದ ಚಾಟಿ ಬೀಸುವ ಪ್ರಕ್ರಿಯೆ ಮುಂದುವರೆದಿದ್ದು, ಈಗ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಡಾ. ಕಿರಣ್ ಮೇಲೆ…
Read More » -

ಆಟವಾಡುತ್ತಿದ್ದ ಕಂದನ ಪಾಲಿಗೆ ಮೃತ್ಯುವಾದ ನೀರಿನ ಸಂಪ್!
ನೆಲಮಂಗಲ: ಬ್ಯಾಡರಹಳ್ಳಿಯಲ್ಲಿ ಅಣ್ಣಯ್ಯ ಮತ್ತು ಋತು ದಂಪತಿ ತಮ್ಮ ಎರಡೂವರೆ ವರ್ಷದ ಮುದ್ದಾದ ಮಗ ಚಿರಾಗ್ ಜೊತೆ ಸುಖವಾಗಿದ್ದರು. ಅಂದು ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಸಂಬಂಧಿಕರ ಮದುವೆಗೆ…
Read More » -

ತಮಿಳುನಾಡಿನ ಹಾಸ್ಟೆಲ್ಗಳಲ್ಲಿ ಆಹಾರ ಬಿಕ್ಕಟ್ಟು: ಮೆನುವಿನಿಂದ ಸಾಂಬಾರ್, ದೋಸೆ ಔಟ್
ಚೆನ್ನೈ: ತಮಿಳುನಾಡು ಕೇರಳ ಮತ್ತು ಕರ್ನಾಟಕದಲ್ಲಿ ಎಲ್ಪಿಜಿ (ಅಡುಗೆ ಅನಿಲ) ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗಾಂಜಾ ಘಾಟು: ವಾರ್ಡನ್ ಅರೆಸ್ಟ್!
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಒಬ್ಬನೇ ಕೈದಿಗಳಿಗೆ ಗಾಂಜಾ ಸರಬರಾಜು ಮಾಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ಬಂಧಿತ ವಾರ್ಡನ್ ಪ್ರಕಾಶ್ ಗಾವಡೆ…
Read More » -

ಯಾದಗಿರಿಯಲ್ಲಿ ಚಿನ್ನದ ಗಣಿ? ಆಕಾಶದಿಂದಲೇ ಜಿಎಸ್ಐ ಸರ್ಪೈಸ್ ಸರ್ವೇ!
ಯಾದಗಿರಿ: ಮಣ್ಣಿನ ಅಡಿಯಲ್ಲಿ ಬೆಲೆಬಾಳುವ ಖನಿಜಗಳ ನಿಕ್ಷೇಪವಿರುವ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ, ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಇಂದಿನಿಂದ ಅಧಿಕೃತ ಶೋಧ ಕಾರ್ಯಕ್ಕೆ ಚಾಲನೆ ನೀಡಿದೆ.…
Read More » -

ಗ್ಯಾಸ್ ಅಭಾವದ ನಡುವೆ ಸಿಲಿಂಡರ್ ಕಳ್ಳರ ಎಂಟ್ರಿ!
ಚನ್ನಪಟ್ಟಣ: ಒಂದೆಡೆ ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನಸಾಮಾನ್ಯರು ಕಂಗಾಲಾಗಿದ್ದರೆ, ಇನ್ನೊಂದೆಡೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ಮನೆಗಳ ಮುಂದೆ ಇಟ್ಟಿರುವ ಸಿಲಿಂಡರ್ಗಳನ್ನು ಎಗರಿಸುತ್ತಿದ್ದಾರೆ.…
Read More » -

ಆಟೋ ಚಾಲಕರ ಆಕ್ರೋಶ; ಯುದ್ಧದ ಹೊಡೆತಕ್ಕೆ ಗ್ಯಾಸ್ ಖಾಲಿ ಖಾಲಿ!
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ಅಡುಗೆ ಅನಿಲ ಮಾತ್ರವಲ್ಲದೆ, ಆಟೋ ಎಲ್ಪಿಜಿಗೂ ಭಾರಿ ಅಭಾವ ಸೃಷ್ಟಿಯಾಗಿದೆ. ನಗರದ ಎಪಿಎಂಸಿ ಬಳಿ ಇರುವ…
Read More » -

ಆನೇಕಲ್ ಕಿಡ್ನ್ಯಾಪ್ ಹತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್;ಎಂಟು ಆರೋಪಿಗಳು ಅರೆಸ್ಟ್!
ಆನೇಕಲ್: ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅವರ ಅಪಹರಣ ಮತ್ತು ಹತ್ಯೆ ಪ್ರಕರಣವು ಸಿನಿಮಾ ಸ್ಟೈಲ್ನಲ್ಲಿ ನಡೆದ ದ್ವೇಷದ ಕಥೆಯಾಗಿದ್ದು, ಇದೀಗ ಪೊಲೀಸರು ಈ ಪ್ರಕರಣದ ಎಲ್ಲಾ…
Read More » -

ಚುನಾವಣೆ ಘೋಷಣೆ ಬೆನ್ನಲ್ಲೇ ಕ್ಯಾಂಪಸ್ನಲ್ಲಿ ರಾಜಕೀಯ ಕಿಚ್ಚು!
ಮಂಗಳೂರು; ರಾಜ್ಯ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವ ಘೋಷಣೆಯ ನಂತರ ಇಂದು ಹಂಪನಕಟ್ಟೆಯ ಐತಿಹಾಸಿಕ ವಿಶ್ವವಿದ್ಯಾಲಯ ಕಾಲೇಜಿನಲ್ಲಿ NSUI ಮತ್ತು ABVP ಕಾರ್ಯಕರ್ತರು ಘರ್ಷಣೆ ನಡೆಸಿದ್ದರಿಂದ…
Read More » -

ಕಾಲೇಜು ಆಡಳಿತ ಮಂಡಳಿಯ ವರ್ತನೆಯಿಂದ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ
ಬಳ್ಳಾರಿ: ಕಾಲೇಜು ಆಡಳಿತ ಮಂಡಳಿಯು ಪೋಷಕರನ್ನು ಕರೆಸಿ ಅವಮಾನಿಸಿದ ಹಿನ್ನೆಲೆಯಲ್ಲಿ ಮನನೊಂದು ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಗುಗ್ಗರಹಟ್ಟಿ ನಿವಾಸಿ,…
Read More » -

ಪತ್ನಿಯ ಅನೈತಿಕ ಸಂಬಂಧಕ್ಕೆ ಅರ್ಚಕ ಬಲಿ
ಮಂಡ್ಯ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನ ಮೂಲಕ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಗ್ರಾಮದ ಬಳಿ ನಡೆದಿದೆ. ಮೃತರನ್ನು…
Read More » -

ಬೆಂಗಳೂರಿಗೆ ಬಂದ ಜ್ಯೂ. ಎನ್ಟಿಆರ್ ; ಫ್ಯಾನ್ಸ್ ಗೆ ಪೊಲೀಸರಿಂದ ಲಾಠಿ ಚಾರ್ಜ್!
ಬೆಂಗಳೂರು: ಮಹದೇವಪುರದಲ್ಲಿ ನಡೆದ ಖಾಸಗಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ ಖ್ಯಾತ ನಟ ಜ್ಯೂ. ಎನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯ…
Read More » -

ಸಿಂಗಾಪುರ ಹಿಂದಿಕ್ಕಲಿದೆ ನಮ್ಮ ಮೆಜೆಸ್ಟಿಕ್! ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಸ್ಕೆಚ್!
ಬೆಂಗಳೂರು: ಮೆಜೆಸ್ಟಿಕ್ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಬೃಹತ್ ಯೋಜನೆಯನ್ನು ರೂಪಿಸಿದೆ. ವಿಧಾನಪರಿಷತ್ನಲ್ಲಿ ಈ ಮಹತ್ವದ ವಿಷಯವನ್ನು ಘೋಷಿಸಿದ ಸಾರಿಗೆ ಸಚಿವ…
Read More » -

25 ಲಕ್ಷಕ್ಕೆ ಸುಪಾರಿ; ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್ ಮಾಡಿ ಭೀಕರ ಹತ್ಯೆ!
ಬೆಂಗಳೂರು: ಆನೇಕಲ್ ಭಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಪೈಪೋಟಿ ವಿಕೋಪಕ್ಕೆ ತಿರುಗಿದ್ದು, ಸುಪಾರಿ ಹಂತಕರಿಂದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಭೀಕರವಾಗಿ ಹತ್ಯೆಗೀಡಾಗಿದ್ದಾರೆ. ನಿನ್ನೆ ಆನೇಕಲ್ನ ಕರ್ಪೂರು…
Read More »



















































































































































