ಜಿಲ್ಲೆ
-

ಅಭಿಮಾನ್ ಸ್ಟುಡಿಯೋ ವಾಪಸ್ಗೆ ಸರ್ಕಾರ ನಿರ್ಧಾರ
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಅಭಿಮಾನ್ ಸ್ಟುಡಿಯೋದ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಮೀನನ್ನು ಸರ್ಕಾರ ವಾಪಸ್ಸು…
Read More » -

ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲೂ ಭಾರೀ ಮಳೆ
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ…
Read More » -

ಅಥಣಿ ಪಟ್ಟಣದಲ್ಲಿ ಗನ್ ತೋರಿಸಿ ಚಿನ್ನದಂಗಡಿ ದರೋಡೆಗೆ ಯತ್ನ
ಚಿಕ್ಕೋಡಿ: ಹಾಡುಹಗಲೇ ಸಿನಿಮಾ ಶೈಲಿಯಲ್ಲಿ ಗನ್ ತೋರಿಸಿ ದುಷ್ಕರ್ಮಿಗಳು ಚಿನ್ನದ ಅಂಗಡಿ ದರೋಡೆಗೆ ಯತ್ನಿಸಿರುವ ಘಟನೆ ಚಿಕ್ಕೋಡಿಯ ಅಥಣಿಯಲ್ಲಿ ನಡೆದಿದೆ. ಅಥಣಿ ಪಟ್ಟಣದಲ್ಲಿ ಏಕಾಏಕಿ ಅಂಗಡಿಗೆ ನುಗ್ಗಿದ…
Read More » -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತೀ ಹಿಂದುಳಿದ ಸಮುದಾಯಗಳಿಗೆ ಅನ್ಯಾಯ; ಎನ್. ಮಹೇಶ್
ಮಂಡ್ಯ: ಒಳಮೀಸಲಾತಿ ಸಂಬಂಧ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾವಾಗಿದೆ. ಕೂಡಲೇ ಮೀಸಲಾತಿ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್…
Read More » -

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಶಿಡ್ಲಘಟ್ಟದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ
ಶಿಡ್ಲಘಟ್ಟ: ಧರ್ಮಸ್ಥಳ ಷಡ್ಯಂತ್ರ ವಿರುದ್ಧ ಶಿಡ್ಲಘಟ್ಟದಲ್ಲಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ KSRTC ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ಬಳಿಕ ತಹಶೀಲ್ದಾರ್…
Read More » -

ಸ್ಯಾಂಡಲ್ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್…
Read More » -

ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ; ವಿ.ಸೋಮಣ್ಣ
ತುಮಕೂರು: ಸ್ವತಃ ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ. ಸೋಮಣ್ಣ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ತುಮಕೂರು…
Read More » -

ಒಂದೊಂದೆ ಸತ್ಯಗಳು ಹೊರಗೆ ಬರ್ತಿದೆ; ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.…
Read More » -

ಮಂಗಗಳಿಂದ ಬೆಳೆ ನಾಶ; ಅನ್ನದಾತ ಕಂಗಾಲು
ಗದಗ: ಮಂಗಗಳ ಉಪಟಳದಿಂದ ಅನ್ನದಾತರು ಬೆಳೆಯುತ್ತಿರುವ ಬೆಳೆ ಹಾನಿಯಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶೆಟ್ಟಿಕೆರೆ ಛಬ್ಬಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದಿದೆ.…
Read More » -

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ: ಕೊಪ್ಪಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಕೊಪ್ಪಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಇರಕಲ್ ಗಡಾ ಗ್ರಾಮದಲ್ಲಿ…
Read More » -

ಪಿಓಪಿ ಗಣೇಶ ಮೂರ್ತಿಗಳನ್ನು ಸೀಜ್ ಮಾಡಿದ ಪೊಲೀಸರು
ಧಾರವಾಡ: ಪರಿಸರಕ್ಕೆ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು,ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ.ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ…
Read More » -

ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಮೇಲ್ಛಾವಣಿ ಕುಸಿದು 5 ಮಂದಿಗೆ ಗಾಯ
ವಿಜಯಪುರ: ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಅಂಬೇಡ್ಕರ್ ಭವನದ ಮೇಲ್ಛಾವಣಿ ಕುಸಿದು ಬಿದ್ದು 5 ಮಂದಿ ಯುವಕರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ನಂದಿ…
Read More » -

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ತಿಮರೋಡಿಗೆ ಜಾಮೀನು ಮಂಜೂರು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು…
Read More » -

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇ.ಡಿ ಶಾಕ್..!
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ…
Read More » -

ತುಮಕೂರಿನಲ್ಲಿ ಯೂರಿಯಾ ಖರೀದಿಗೆ ಮುಗಿಬಿದ್ದ ಜನ; ಪೊಲೀಸರ ಸಮ್ಮುಖದಲ್ಲಿ ವಿತರಣೆ
ತುಮಕೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಮುಂದುವರಿದಿದೆ. ರೈತರು ಯೂರಿಯಾ ಖರೀದಿಗೆ ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದ ಕೃಷಿ ಪತ್ತಿನ ಸಹಕಾರಿ…
Read More » -

ಕುಖ್ಯಾತ ಬೈಕ್ ಕಳ್ಳನ ಬಂಧಿಸಿದ ಕಲಬುರಗಿ ಪೊಲೀಸರು
ಕಲಬುರಗಿ: ಕಲಬುರಗಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಕುಖ್ಯಾತ ಬೈಕ್ ಕಳ್ಳನನ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಗುಲಾಮ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ರಾಘವೇಂದ್ರ ನಗರ ಪೊಲೀಸರು ಆರೋಪಿಯನ್ನು…
Read More » -

ಸಂಪುಟದಿಂದ ವಜಾ ಬೆನ್ನಲ್ಲೇ ಮಧುಗಿರಿಯಲ್ಲಿ ಘರ್ಜಿಸಿದ ಕೆ.ಎನ್ ರಾಜಣ್ಣ
ತುಮಕೂರು: ಸುಂಪಟದಿಂದ ವಜಾಗೊಂಡ ಬಳಿಕ 2 ದಿನಕಾಲ ಬೆಂಗಳೂರಿನಲ್ಲೇ ಇದ್ದ ಕೆ.ಎನ್ ರಾಜಣ್ಣ ಇಂದು ತುಮಕೂರಿನ ಮಧುಗಿರಿಗೆ ಭೇಟಿ ನೀಡಿದ್ರು. ಮಧುಗಿರಿಗೆ ಆಗಮಿಸಿದ ರಾಜಣ್ಣಗೆ ಗಡಿ ಕಾಟಗಾನಹಳ್ಳಿ…
Read More » -

ನ್ಯಾಯಾಂಗ, ಸರ್ಕಾದ ಬಗ್ಗೆ ವಿಶ್ವಾಸ ಮೂಡಿದೆ ಎಂದ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ಮಗನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿಂದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ…
Read More » -

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ…
Read More » -

ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ; ಹಲವು ಅವಾಂತರ
ಕಲಬುರಗಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಹಲವು ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಮಳೆಯಿಂದ ಚಂಚೋಳಿ ತಾಲೂಕಿನ ಕನಕಪುರ- ಗಾರಂಪಳ್ಳಿ ರಸ್ತೆ ಮಧ್ಯೆ ಮರ ಬಿದ್ದಿದ್ದು, ರಸ್ತೆ ಸಂಚಾರಕ್ಕೆ…
Read More » -

ಚಿಂತಾಮಣಿ ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ
ಚಿಂತಾಮಣಿ: ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ ಮಾಡಲಾಗಿದೆ.ರಾಜ್ಯ ವಿಭಾಗಿಯ ಉಪಾಧ್ಯಕ್ಷ ರಾದ ಲಕ್ಷ್ಮಿ ನಾರಾಯಣ ರೆಡ್ಡಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಟಿ.ಕೆ…
Read More » -

ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನ್ನೇ ಕಿತ್ತಾಕಿದ ಅನ್ನದಾತ
ಧಾರವಾಡ: ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನನ್ನೇ ಅನ್ನದಾತ ಕಿತ್ತು ಹಾಕಿರುವ ಘಟನೆ ಧಾರವಾಡ ತಾಲ್ಲೂಕಿನ ಲೋಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಚಂದ್ರು…
Read More » -

ಮಹಿಳೆ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅಳಿಯನಿಂದಲೇ ಅತ್ತೆ ಕೊಲೆ
ತುಮಕೂರು: ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡರಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲಕ್ಷ್ಮಿದೇವಮ್ಮ ಎಂಬ ಮಹಿಳೆಯನ್ನ ಅಳಿಯನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಳಿಯ…
Read More » -

ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ
ಚಾಮರಾಜನಗರ: ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯೊಂದು ತನ್ನ ಮರಿಯೊಂದಿಗೆ ರಸ್ತೆ ಮಧ್ಯದಲ್ಲಿ ನಿಂತಿದ್ದು,…
Read More » -

KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಚಪ್ಪಲಿಯಿಂದ ಹಲ್ಲೆ
ವಿಜಯನಗರ: KSRTC ಬಸ್ ಚಾಲಕನ ಮೇಲೆ ಕಾನ್ಸ್ಟೇಬಲ್ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಜಾಪುರ ಗ್ರಾಮದ ಬಳಿ ನಡೆದಿದೆ. ಓವರ್ ಟೇಕ್ ಮಾಡಿದ್ದೀಯಾ…
Read More » -

ಕತ್ತರಿಸಿದ ರೀತಿಯಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ..!
ತುಮಕೂರು: ಅಪರಿಚಿತ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ. ಚಿಂಪುಗಾನಹಳ್ಳಿ ಹೊರವಲಯದಲ್ಲಿ…
Read More » -

ಮಗನಿಗೆ ಕೆಲಸ ಕೊಡಿಸುವಂತೆ ಪುರಸಭೆ ಕಚೇರಿ ಮುಂದೆ ತಂದೆ ಪ್ರತಿಭಟನೆ
ಗದಗ: ಮಗನಿಗೆ ಕೆಲಸ ಕೊಡುವಂತೆ ಮೈಗೆ ಮಲ ಬಳಿದುಕೊಂಡು ಪುರಸಭೆ ಎದುರು ವ್ಯಕ್ತಿಯೊಬ್ಬ ವಿಚಿತ್ರವಾಗಿ ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪುರಸಭೆ ಆವರಣದಲ್ಲಿ ನೆಡೆದಿದೆ.…
Read More » -

ಕಾಂಗ್ರೆಸ್ ಕೈ ವಶವಾದ ಕಲಬುರಗಿ ಮಹಾನಗರ ಪಾಲಿಕೆ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 43ನೇ…
Read More » -

ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳ ಸ್ಥಿತಿ ಗಂಭೀರ
ಬೀದರ್: ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಹೊರಗಡೆ ಆಟವಾಡವಾಡುತ್ತಿದ್ದ ಮಕ್ಕಳ…
Read More » -

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯವರ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾಡಳಿತ ಭವನದ ಆವರಣದಲ್ಲಿ…
Read More » -

ಮಾಸ್ಕ್ ಧರಿಸಿದ್ದ ಇಬ್ಬರು ವ್ಯಕ್ತಿಗಳಿಂದ ಬಸ್ಗೆ ಕಲ್ಲೇಟು..!
ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ವೇಳೆ ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್ ಮೇಲೆ ಅನಾಮಿಕರು ಕಲ್ಲೆ ಎಸೆದಿರುವ ಘಟನೆ…
Read More » -

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ: ಬಿವಿಬಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನಿ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. 2024ರ ಏಪ್ರಿಲ್…
Read More » -

ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಮಾರಣ ಹೋಮ..!
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಐದು ಗಂಡು ನವಿಲು ಹಾಗೂ 14 ಹೆಣ್ಣು ನವಿಲುಗಳು ಮೃತಪಟ್ಟಿವೆ..…
Read More » -

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ.? – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ..? ಕಾಂಗ್ರೆಸ್ನವರು ಯಾವ ಯಾವ ಅಪರಾಧಿಗಳ ಜೊತೆ ಇದ್ರು ಗೊತ್ತಾ.? ಖಲಿಸ್ತಾನಿ ಟೆರರಿಸ್ಟ್ ಜೊತೆ ರಾಹುಲ್ ಗಾಂಧಿ…
Read More » -

ಹೂಲಿಕಟ್ಟಿ ಕುಕೃತ್ಯದ ಹೊಣೆ ಹೊರ್ತಾರಾ ಮುತಾಲಿಕ್, ವಿಜಯೇಂದ್ರ? – ಸಿಎಂ ಸವಾಲ್
ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ…
Read More » -

ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಕೈಗೊಂಬೆಯಾಗಿದೆ – ಸಲೀಂ ಅಹ್ಮದ್
ಹುಬ್ಬಳ್ಳಿ: ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಎಂಎಲ್ಸಿ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ…
Read More » -

ಅಕ್ರಮ ಸಂಬಂಧ; ಪತಿ ಕೊಂದು ಧರ್ಮಸ್ಥಳದ ಕಥೆ ಕಟ್ಟಿದ್ದ ಪತ್ನಿ
ಕೊಪ್ಪಳ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಬೂದಗುಂಪ ಗ್ರಾಮದಲ್ಲಿ ನಡೆದಿದೆ. ಮುನಿರಾಬಾದ ಠಾಣಾ ವ್ಯಾಪ್ತಿಯ ಬೂದಗುಂಪ ಗ್ರಾಮ ದ್ಯಾಮಣ್ಣ ಮೃತ ದುರ್ದೈವಿಯಾಗಿದ್ದಾನೆ.…
Read More » -

KSRTC ಬಸ್ ಬಂದ್ನಿಂದ ಜನರಿಗೆ ತೊಂದರೆಯಾದ್ರೆ ಸರ್ಕಾರವೇ ಹೊಣೆ – ಆರ್.ಎಫ್ ಕೌಳಿಕಾಯಿ
ಹುಬ್ಬಳ್ಳಿ: ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ, ಪ್ರಮುಖ ಬೇಡಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5 ರಂದು ಅನಿರ್ದಿಷ್ಟಾವಧಿ ಬಂದ್ಗೆ ಕರೆ ನೀಡಲಾಗಿದ್ದು, ನಮ್ಮ ಬಂದ್…
Read More » -

ಜಾನುವಾರು ಮೇಯಿಸಲು ಹೇರಿರುವ ನಿರ್ಬಂಧ ವಾಪಸ್ ಪಡೆಯಲು ಅರಣ್ಯ ಸಚಿವರಿಗೆ ಮನವಿ
ಯಾದಗಿರಿ : ಅರಣ್ಯ ಪ್ರದೇಶದಲ್ಲಿ ಕುರಿ ಮತ್ತು ಜಾನುವಾರುಗಳು ಮೇಯಿಸಲು ಅರಣ್ಯ ಪ್ರವೇಶ ನಿಷೇಧ ವಾಪಸ್ ಪಡೆದು ಕುರಿಗಾರರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ಅರಣ್ಯ ಸಚಿವರಿಗೆ ಕುರಿಗಾಹಿಗಳು…
Read More » -

ಕೊಪ್ಪಳ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ; ತಂಗಡಗಿ ರಾಜೀನಾಮೆ ನೀಡಲಿ- ಜನಾರ್ದನರೆಡ್ಡಿ
ಕೊಪ್ಪಳ: ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇದರ ನೈತಿಕಹೊಣೆ ಹೊತ್ತು ಸಚಿವ ಶಿವರಾಜ್ ತಂಗಡಗಿ ರಾಜೀನಾಮೆ ನೀಡಲಿ ಎಂದು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ…
Read More » -

ಕರ್ನಾಟಕದ ಪಾಲಿಗೆ ಕಾಂಗ್ರೆಸ್ ಸತ್ತು ಹೋಗಿದೆ – ಬಿಜೆಪಿ ಶಾಸಕ ಸುರೇಶ್ ಗೌಡ ಕಿಡಿ
ತುಮಕೂರು: ರಾಜ್ಯದ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತು ಮಲಗಿದೆ, ಕ್ಷೇತ್ರದಲ್ಲಿ ತೆಲೆಯೆತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Read More » -

ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ಕಮೆಂಟ್ ಮಾಡಿ- ನಾಗಲಕ್ಷ್ಮಿ ಚೌಧರಿ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿಮಾನಿಗಳು ಹಾಗೂ ನಟಿ ರಮ್ಯಾಗೆ ನಿಂದಿಸಿದ ವಿಚಾರ ಇದೀಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ನಟಿ ರಮ್ಯಾ ಪರವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ…
Read More » -

ಪ್ರೀತಿ ವಿಚಾರಕ್ಕೆ ಗಲಾಟೆ; ಯುವತಿ ಚಿಕ್ಕಪ್ಪನಿಂದ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೊಂದರಲ್ಲಿ ಯುವಕನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಸದರಸೂಪಾ ಓಣಿಯಲ್ಲಿ ನಡೆದಿದೆ. ಗೌಸ್ ಮೊಯಿನುದ್ದೀನ್ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು ಕಿಮ್ಸ್…
Read More » -

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ – ನಯನಾ ಮೋಟಮ್ಮ
ಚಿಕ್ಕಮಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೊತೆಗೆ ಕೇಸರಿ ಶಾಲು ಧರಿಸಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಶಾಸಕಿ ನಯನಾ ಮೋಟಮ್ಮ ಕುತೂಹಲ ಮೂಡಿಸಿದ್ದಾರೆ. ಮೂಡಿಗೆರೆಯಲ್ಲಿ ಹಿಂದೂ ಮಹಾಗಣಪತಿ…
Read More » -

ಕೃಷ್ಣಾ ನದಿಗೆ ಭಾರಿ ನೀರಿನ ಹರಿವು ಕುಡಚಿ ಮೇಲ್ಸೇತುವೆ ಜಲಾವೃತ; ಸವಾರರ ಪರದಾಟ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾ, ನವಜಾದಲ್ಲಿ ಮಳೆ ಹೆಚ್ಚಾಗಿದ್ದು ಮಹಾಬಳೇಶ್ವರದಲ್ಲಿ 8.7…
Read More » -

ರಸಗೊಬ್ಬರ ಕೊರತೆ; ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ತುಮಕೂರು: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಖಂಡಿಸಿ ಬಿಜೆಪಿ ನಾಯಕರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು…
Read More » -

ರಾಜ್ಯ ರಾಜಕಾರಣಕ್ಕೆ ಬರೋದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ..? ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಧ್ಯಮದವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮಾಡುತ್ತಾರೆ. ರಾಜ್ಯದಲ್ಲಿ ಏನಾದ್ರೂ ಆದರೆ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳಿದರು. ಖರ್ಗೆಯವರು ಸ್ಪಷ್ಟವಾಗಿ ಹೇಳಿದ್ದಾರೆ…
Read More » -

ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಕರಾಳ ದಿನ ಆರಂಭ: ಎ. ಎಸ್ ನಡಹಳ್ಳಿ
ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕರಾಳ ದಿನ ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಸಂಘದ ಅಧ್ಯಕ್ಷ ಎ.ಎಸ್ ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಕಾಲ ಕೂಡಿ ಬಂದಾಗ ನಾನೂ ಸಚಿವನಾಗುತ್ತೇನೆ; ಎನ್.ಎಚ್.ಕೋನರೆಡ್ಡಿ
ಧಾರವಾಡ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಏನೂ ಮಾತನಾಡದಂತೆ ಎಲ್ಲ ಶಾಸಕರಿಗೆ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದ್ದಾರೆ. ಅದೇ ರೀತಿ ನಾವೂ ಕೂಡ ಸಿಎಂ ಹಾಗೂ…
Read More » -

ಜನರಲ್ಲಿ ಜಾಗೃತಿ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಧಾರವಾಡ: ನಗರದ ಶಹರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಠಾಣೆ ವ್ಯಾಪ್ತಿಯ ಮದಿಹಾಳದ ಗಾಯಕ್ವಾಡ ಕಲ್ಯಾಣ ಮಂಟಪದಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮದಿಹಾಳದ ನಾಗರಿಕರು, ಗುರು ಹಿರಿಯರು…
Read More » -

ಧರ್ಮಸ್ಥಳ ಶವ ಹೂತಿಟ್ಟ ಕೇಸ್ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿ ಅಲ್ಲ; ಅನುಪಮಾ ಶಣೈ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಮಾಡಲು ಎಸ್ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಮಾಜಿ ಡಿವೈಎಸ್ಪಿ ಅನುಪಮಾ…
Read More » -

ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ಮೋದಿ ಮಾಡಲಿ; ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ನಗರದಲ್ಲಿ…
Read More » -

ಧನಕರ್ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಬೇಕು; ಸಂತೋಷ್ ಲಾಡ್ ಆಗ್ರಹ
ವಿಜಯಪುರ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಬಗ್ಗೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಲಂಚಕ್ಕೆ ಬೇಡಿಕೆಯಿಟ್ಟ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ
ತುಮಕೂರು: ಮಧುಗಿರಿಯ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಲಂಚದ ಮಾಟ ಮಾಯಾ ನಡೆದಿದೆ. ಶಿರಾ ತಾಲೂಕಿನ ಎಲೆಯೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ, ಲಂಚಕ್ಕೆ ಬೇಡಿಕೆ…
Read More » -

ಜಯಮೃತ್ಯುಂಜಯ ಶ್ರೀ ಹಾಗೂ ವಿಜಯಾನಂದ ಕಾಶಪ್ಪನವರ್ ಮಧ್ಯೆ ಗಲಾಟೆ; ಸಿ.ಸಿ ಪಾಟೀಲ್ ಪ್ರತಿಕ್ರಿಯೆ
ಗದಗ: ಜಯಮೃತ್ಯುಂಜಯ ಶ್ರೀಗಳು ಹಾಗೂ ವಿಜಯಾನಂದ ಕಾಶಪ್ಪನವರ್ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಮಾಜಿ ಸಚಿವ ಸಿ.ಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನರಗುಂದ ಪಟ್ಟಣದಲ್ಲಿ ಮಾತನಾಡಿದ ಅವರು ಜಯಮೃತ್ಯುಂಜಯ…
Read More » -

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ
ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣವನ್ನು ಸರ್ಕಾರ ಈಗಾಗಲೇ SITಗೆ ನೀಡಿದ್ದು, ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ; ಮೂವರು ದುರ್ಮರಣ
ತುಮಕೂರು: ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ನಡೆದಿದೆ. ಇಂದು ಬೆಳಗ್ಗೆ ಗೊಬ್ಬರ…
Read More » -

ಚಿಂಚೋಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ; ಅವಾಂತರ
ಕಲಬುರಗಿ: ಉತ್ತರ ಕರ್ನಾಟಕ ಭಾಗದಲ್ಲಿ ವರುಣ ಆರ್ಭಟ ಜೋರಾಗಿದೆ. ಕಳೆದ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಿಂಚೋಳಿ ತಾಲೂಕಿನ ಹಲವಡೆ ಜಲಾವೃತವಾಗಿದೆ. ಭಾರಿ ಮಳೆಯಿಂದ ಬೂತಪುರ ಬಳಿ ಸೇತುವೆ…
Read More » -

ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್; ಮನನೊಂದು ಯುವತಿ ಸೂಸೈಡ್
ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಬೆಣ್ಣೆತೋರ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದ ಕುರಿಕೋಟ ಬಳಿ ಸಂಭವಿಸಿದೆ. ಕಮಲಾಪುರ ತಾಲೂಕಿನ ಭೂಷಣಗಿ…
Read More » -

ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ; ಬೆಲ್ಲದ್ ಹೊಸ ಬಾಂಬ್
ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನಸಭೆ…
Read More » -

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಿಲ್ಲುವುದಿಲ್ಲ; ಬಸವರಾಜ ರಾಯರೆಡ್ಡಿ
ಹುಬ್ಬಳ್ಳಿ: ಜುಲೈ ತಿಂಗಳಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಆರಂಭಗೊಂಡಿದ್ದು, ಯಾವುದೇ ಅಭಿವೃದ್ಧಿ ಕಾಮಗಾರಿ ನಿಂತಿಲ್ಲ. ನಿಲ್ಲುವುದು ಇಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ…
Read More » -

ಹಾಸನ-ಸೊಲ್ಲಾಪುರ ಎಕ್ಸ್ಪ್ರೇಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ
ಕಲಬುರಗಿ: ಹಾಸನ-ಸೊಲ್ಲಾಪುರ ಎಕ್ಸ್ಪ್ರೇಸ್ ರೈಲಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು ಜನರು ರೈಲಿನಿಂದ ಇಳಿದು ಓಡಿದ ಘಟನೆ ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮರತೂರ ಗ್ರಾಮದ ರೈಲು ನಿಲ್ದಾಣದ…
Read More » -

ಶೀಘ್ರ ಮಾದಿಗ ಒಳಮೀಸಲಾತಿ ಜಾರಿ ಮಾಡುವಂತೆ ಎ. ನಾರಾಯಣಸ್ವಾಮಿ ಆಗ್ರಹ
ತುಮಕೂರು: ಮಾದಿಗ ಒಳಮೀಸಲಾತಿ ಜಾರಿ ಮಾಡದೇ ರಾಜ್ಯ ಸರ್ಕಾರ ಕುಂಟು ನೆಪ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಎ. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ತೀವ್ರ ಸ್ವರೂಪ ಪಡೆದ ಕೂಡಲಸಂಗಮ ಪೀಠ ವಿವಾದ; ಕಾಶಪ್ಪನವರ್ ಹೇಳಿದ್ದೇನು..?
ಹುಬ್ಬಳ್ಳಿ: ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ನಡುವಿನ ವೈಮನನ್ಸು ತೀವ್ರಗೊಂಡಿದೆ. ಪೀಠಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಟ್ರಸ್ಟ್ ಮುಂದಾಗಿದ್ದು, ಈ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಕಲಬುರಗಿಯಲ್ಲಿ ಬಿ.ವೈ ವಿಜಯೇಂದ್ರ ವಾಗ್ದಾಳಿ
ಕಲಬುರಗಿ: ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ನಡೆಯುತ್ತಿದೆ ಎಂದು ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್…
Read More » -

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಜೆಸ್ಕಾಂ ವಿಚಕ್ಷಣ ದಳ ದಾಳಿ
ಕಲಬುರಗಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಜೆಸ್ಕಾಂ ವಿಚಕ್ಷಣ ದಳ ದಾಳಿ ಮಾಡಿ ಅಕ್ರಮವಾಗಿ ಕೂಡಿಸಲಾಗಿದ್ದ 13 ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳನ್ನು ಜಪ್ತಿ ಮಾಡಿರುವ ಘಟನೆ ಕಲಬುರಗಿ…
Read More » -

ಡ್ರಗ್ಸ್ ಕೇಸ್; ಸುಖಾ ಸುಮ್ಮನೆ ನನ್ನ ತೇಜೋವಧೆ ಎಂದ ಶಾಸಕ ಅಲ್ಲಮಪ್ರಭು ಪಾಟೀಲ್
ಕಲಬುರಗಿ: ಡ್ರಗ್ಸ್ ದಂಧೆಯಲ್ಲಿ ನಾನು ಯಾರಿಗೂ ಪ್ರಭಾವ ಬೀರಿಲ್ಲ. ಸುಖಾ ಸುಮ್ಮನೆ ನನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಹೇಳಿಕೆಗೆ ಶಾಸಕ ಅಲ್ಲಮಪ್ರಭು…
Read More » -

ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಎಗರಿಸಿದ ಖದೀಮರು
ಕಲಬುರಗಿ: ರಸ್ತೆಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ನಾಗಾರ್ಜುನ್ ಲಾಡ್ಜ್ ಬಳಿ ನಡೆದಿದೆ. ಓರ್ವ…
Read More » -

ಆಸ್ಪತ್ರೆ ದಾಖಲಾತಿ ಪುಸ್ತಕದಲ್ಲಿ ಸಿನಿಮಾ ಹಾಡು, ದೇವರ ಸ್ತೋತ್ರ
ಕಲಬುರಗಿ: ಜೇವರ್ಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹೊರರೋಗಿಗಳ ವಿಭಾಗದ ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆ ಸಿಬ್ಬಂದಿ ಭಕ್ತಿ ಗೀತೆ, ದೇವರ ಸ್ತೋತ್ರಗಳನ್ನು ಬರೆದಿರುವುದು ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ವೇಳೆ ಬೆಳಕಿಗೆ…
Read More » -

ವಿಚಿತ್ರ ಲವ್ ಜಿಹಾದ್ ಪ್ರಕರಣ; ಬಲವಂತವಾಗಿ ಹಿಂದೂ ಯುವಕನ ಮತಾಂತರ ಆರೋಪ
ಗದಗ: ಪ್ರೀತಿಸಿ ಮದುವೆಯಾದ ಯುವತಿ, ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿರು ಆರೋಪ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಬೆಟಗೇರಿ ಸೆಟ್ಮೆಂಟ್ ಏರಿಯಾದ ವಿಶಾಲಕುಮಾರ್ ವಿಚಿತ್ರ…
Read More » -

ಫ್ರೀ ಬಸ್ ಎಫೆಕ್ಟ್; ಬಸ್ನಲ್ಲಿ ಉಸಿರುಗಟ್ಟಿ ಕಿರುಚಿಕೊಂಡ ಮಹಿಳೆ
ತುಮಕೂರು: ಮಹಿಳಾ ಪ್ರಯಾಣಿಕರಿಗೆ ಸರ್ಕಾರ ನೀಡಿರುವ ಉಚಿತ್ ಬಸ್ ಯೋಜನೆ ಹಲವು ಸಂಕಷ್ಟದ ಸ್ಥಿತಿಗಳನ್ನು ತಂದಿಡುತ್ತಿದೆ. ಬಸ್ನಲ್ಲಿ ಮಹಿಳೆಯೊಬ್ಬಳು ಉಸಿರುಗಟ್ಟಿ ಕೂಗಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ…
Read More » -

ಬಾಲಕಿ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್
ಹುಬ್ಬಳ್ಳಿ: ಬಾಲಕಿ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿರುವ ಘಟನೆ ಹುಬ್ಬಳ್ಳಿಯ ಶಿಮ್ಲಾ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ಹೊರಟಿದ್ದ ಬಾಲಕಿ ಮೇಲೆ ಏಕಾಏಕಿ ಎರಡು ನಾಯಿಗಳು…
Read More » -

ಮಾದಕ ದ್ರವ್ಯ ಮಾರಾಟ ಆರೋಪ; ಕಲಬುರಗಿ ಕಾಂಗ್ರೆಸ್ ಮುಖಂಡನ ಬಂಧನ
ಕಲಬುರಗಿ: ಮಾದಕದ್ರವ್ಯ ಸಾಗಾಣಿಕೆ ಆರೋಪದಲ್ಲಿ ಕಾಂಗ್ರೆಸ್ ಮುಖಂಡ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ…
Read More » -

ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಪರೇಡ್
ಧಾರವಾಡ: ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ರೌಡಿಶೀಟರ್ಗಳ ಕಾನೂನು ಉಲ್ಲಂಘನೆ ಕಡಿವಾಣ ಹಾಕುವ ಉದ್ದೇಶದಿಂದ, ಇಂದು ಬೆಳಗ್ಗೆ ಮೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ತಮ್ಮ…
Read More » -

ಶಸ್ತ್ರ ಚಿಕಿತ್ಸೆ ಇಲ್ಲದೇ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಹೊರತೆಗೆದ ವೈದ್ಯರು
ಯಾದಗಿರಿ: ಶಸ್ತ್ರ ಚಿಕಿತ್ಸೆ ಇಲ್ಲದೇ 5 ವರ್ಷದ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಅನ್ನು ವೈದ್ಯರು ಹೊರ ತೆಗೆದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಗೆಡ್ಡಸೂಗುರು ಗ್ರಾಮದ…
Read More » -

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಗ್ರಾಮಸ್ಥರು ಕಿಡಿ
ಮಂಡ್ಯ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಚೌಡಸಮುದ್ರದಲ್ಲಿ ನಡೆದಿದೆ. ಪ್ರಸನ್ನ ಎನ್ನುವವರು ಗ್ರಾಮದಲ್ಲಿ…
Read More » -

ಸೆಲ್ಫಿ ನೆಪದಲ್ಲಿ ಪತಿಯನ್ನೇ ನದಿಗೆ ತಳ್ಳಿದ ಪತ್ನಿ; ವಿಡಿಯೋ ವೈರಲ್
ರಾಯಚೂರು: ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಪತ್ನಿ ಪತಿಯನ್ನೇ ನದಿಗೆ ತಳ್ಳಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಕಾಡ್ಲೂರು ಸಮೀಪದ ಕೃಷ್ಣ ನದಿ ಬ್ರಿಡ್ಜ್ ಮೇಲೆ ಫೋಟೋ…
Read More » -

ಧಾರವಾಡದಲ್ಲಿ ಹೃದಯಾಘಾತಕ್ಕೆ ಬಲಿಯಾದ ಯುವತಿ
ಧಾರವಾಡ: ರಾಜ್ಯದಲ್ಲಿ ಹೃದಯಾಘಾತದ ಮರಣ ಮೃದಂಗ ಮುಂದುವರಿದಿದೆ. ಹೃದಯಾಘಾತ ಪ್ರಕರಣ ಧಾರವಾಡ ಜಿಲ್ಲೆಗೂ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನವಲಗುಂದ…
Read More » -

ಸಿಎಂ, ಡಿಸಿಎಂ ದೆಹಲಿ ಪ್ರವಾಸಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವೆ ಹೆಬ್ಬಾಳ್ಕರ್
ಧಾರವಾಡ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಕೆಲಸಗಳ ನಿಮಿತ್ತವಾಗಿ ದೆಹಲಿಗೆ ತೆರಳಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವೆ…
Read More » -

ಬೆಳಗಾವಿ ವಕೀಲ ಸಂತೋಷ ಪಾಟೀಲ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ
ಬೆಳಗಾವಿ: ಜಮೀನಿನ ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲ ಸಂತೋಷ್ ಪಾಟೀಲ ಹತ್ಯೆಯಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಇಬ್ಬರಿಗಾಗಿ ಬಲೆ ಬೀಸಲಾಗಿದೆ ಎಂದು ಬೆಳಗಾವಿ ಜಿಲ್ಲೆ ಎಸ್ಪಿ…
Read More » -

ಕಾಲುಜಾರಿ ತುಂಗಭದ್ರಾ ನದಿಗೆ ಬಿದ್ದ ಯುವತಿ ರಕ್ಷಿಸಿದ ಹೋಮ್ ಗಾರ್ಡ್ಸ್
ವಿಜಯನಗರ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದ ಯುವತಿ ರಕ್ಷಣೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ. ಹಂಪಿಗೆ ಪ್ರವಾಸಕ್ಕೆಂದು ಬಂದ ಕುಟುಂಬ ಸದಸ್ಯೆಯೊಬ್ಬಳು ತುಂಗಭದ್ರಾ…
Read More » -

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಿ ಕಿಡ್ನಾಪ್ ಮಾಡಿ ಹತ್ಯೆ..!
ಕಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಕಲಬುರಗಿಯಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು…
Read More » -

ಹುಬ್ಬಳ್ಳಿಯ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರ ರಕ್ಷಣೆ..!
ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರು ವೃತ್ತದ ಬಳಿಯ ಪಾರಿಜಾತ ಲಾಡ್ಜ್ ಮೇಲೆ ದಾಳಿ ಮಾಡಿ ಅಂತರಾಜ್ಯದ ಐವರು ಮಹಿಳೆಯರು ಹಾಗೂ…
Read More » -

ಎಲ್ & ಟಿ ಅಧಿಕಾರಿಗಳಿಗೆ ಬಿ.ಆರ್. ಪಾಟೀಲ್ ಕ್ಲಾಸ್..!
ಕಲಬುರಗಿ :ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಿ.ಆರ್. ಪಾಟೀಲ್ ಎಲ್ & ಟಿ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ…
Read More » -

ಪ್ರಿಯಾಂಕ್ ಖರ್ಗೆ ವಿರುದ್ಧ ಅಲ್ಲಮಪ್ರಭು ಪಾಟೀಲ್ ಬೇಸರ..!
ಕಲಬುರಗಿ : ಕಲ್ಯಾಣ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇದ್ದಂತೆ ಇಲ್ಲ. ಮತ್ತೊಬ್ಬ ಕೈ ಶಾಸಕ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಬಿ.ಆರ್.…
Read More » -

ನಿನ್ನೆ ನಮ್ಮ ದೋಸ್ತ ಕರೆ ಮಾಡಿದ್ದ..ನಾಡಿದ್ದು ಹೋಗಿ ಭೇಟಿ ಆಗ್ತೀನಿ- ಬಿಆರ್ ಪಾಟೀಲ್ ಕುತೂಹಲ
ಕಲಬುರಗಿ : ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ದಿನಕ್ಕೊಂದು ಆರೋಪ ಮಾಡ್ತಿದ್ದಾರೆ. ಶಾಸಕ ರಾಜು ಕಾಗೆ…
Read More » -

ಕರಾವಳಿಯಲ್ಲಿ ಕೋಮುನಿಗ್ರಹ ಪಡೆಗೆ ಪರಮೇಶ್ವರ್ ಚಾಲನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ(ಎಸ್ಎಎಫ್)ಗೆ ಚಾಲನೆ ಸಿಕ್ಕಿದೆ. ಮಂಗಳೂರಿನಲ್ಲಿ ಎಸ್ಎಎಫ್ಗೆ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್…
Read More » -

ಡಿಕೆಶಿ ಏನು ಮಾಡ್ತಾರೋ ಮಾಡಲಿ – ಶಾಸಕ ಎಂಟಿ ಕೃಷ್ಣಪ್ಪ ಗುಟುರು
ನನ್ನ ಮೇಲೆ ಒಂದಲ್ಲದಿದ್ದರೆ ನೂರು ಕೇಸುಗಳನ್ನು ದಾಖಲಿಸಿಕೊಳ್ಳಿ.. ಆದ್ರೆ ಹೋರಾಟದಿಂದ ಹಿಂಜರಿಯುವುದೇ ಇಲ್ಲ ಹೆದರುವವನು ನಾನಲ್ಲ ಎಂದು ತುರುವೆಕೆರೆ ಶಾಸಕ ಎಂಟಿ ಕೃಷ್ಣಪ್ಪ ಗುಟುರು ಹಾಕಿದ್ದಾರೆ. ತುರುವೇಕೆರೆಯಲ್ಲಿ…
Read More » -

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್…!
ದಕ್ಷಿಣ ಕನ್ನಡ : ಬಿಜೆಪಿ ನಾಯಕ, ಹಿಂದೂ ಪರ ಮುಖಂಡ ಅರುಣ್ ಕುಮಾರ್ ಪುತ್ತಿಲ ತವರು ಜಿಲ್ಲೆಯಿಂದ ಗಡೀಪಾರು ಶಿಕ್ಷೆಗೆ ಒಳಗಾಗುವ ಭೀತಿ ಎದುರಿಸ್ತಿದ್ದಾರೆ. ದಕ್ಷಿಣ ಕನ್ನಡ…
Read More » -

2028ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿರುವ ತಂದೆ-ಮಕ್ಕಳು ಮತ್ತು ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಮುಗಿಯುತ್ತದೆ. 2028ರ ವಿಧಾನಸಭೆ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿಯಾಗಿ ಬರುತ್ತೇನೆ, ಎಂದು…
Read More » -

ಬೆಳಗಾವಿ : ಅಪ್ರಾಪ್ತೆ ಬಾಲಕಿ ಮೇಲೆ 6 ಜನರಿಂದ ಅತ್ಯಾಚಾರ..!
ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿ , ಆಕೆಯನ್ನು ಪದೇ ಪದೇ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ…
Read More » -

ಎಲ್ಲಾ ಡಿಸಿ, CEO, SPಗಳಿಗೆ ಸರ್ಕಾರದಿಂದ 44 ಕಠಿಣ ಸಂದೇಶ..!
ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಆಡಳಿತವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಸಿ ಅವರಿಗೆ 44 ಕಠಿಣ…
Read More » -

ಅಣ್ಣಿಗೇರಿಯ ಭದ್ರಾಪೂರ ಬಳಿ ಭೀಕರ ರಸ್ತೆ ಅಪಘಾತ
ಧಾರವಾಡದ ಅಣ್ಣಿಗೇರಿಯ ಭದ್ರಾಪೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಗೆ ಟವೇರಾ ಕಾರ್ ಡಿಕ್ಕಿ ಹೊಡೆದಿದೆ. ಇಲ್ಲಿನ ಹೊಸಪೇಟೆ ಹುಬ್ಬಳ್ಳಿ…
Read More » -

ಹೃದಯಹೀನ ಜಿಲ್ಲಾಡಳಿತ .. ನೀರಿಗಾಗಿ ದಲಿತರ ಹಾಹಾಕಾರ…!
ಯಾದಗಿರಿ : ರಾಜ್ಯದ್ಯಂತ ಧಾರಾಕಾರ ಮಳೆಯಾಗ್ತಿದ್ರೂ ಹಲವು ಜಿಲ್ಲೆಗಳಲ್ಲಿ ಮಾತ್ರ ನೀರಿಗಾಗಿ ಹಾಹಾಕಾರ ಮುಂದುವರೆದಿದೆ. ಯಾದಗಿರಿ ಜಿಲ್ಲೆಯ ದಲಿತ ಕಾಲೋನಿಗಳಲ್ಲಿ, ಇಂದಿಗೂ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.…
Read More » -

ನಾಳೆ ಡಿಸಿಸಿ ಬ್ಯಾಂಕ್ ಎಲೆಕ್ಷನ್ : ಇಂದು ಬ್ಯಾಲಹಳ್ಳಿ ಗೋವಿಂದಗೌಡಗೆ ಲೋಕಾ ಶಾಕ್
ಚಿಕ್ಕಬಳ್ಳಾಪೂರ : ನಾಳೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಹೊತ್ತಲ್ಲೇ, ಲೋಕಾಯುಕ್ತ ಟೀಂ ಬಿಗ್ ಶಾಕ್ ನೀಡಿದೆ. ನಾಳೆ ಚುನಾವಣೆ ಇರುವಾಗ ಇಂದು ಪ್ರಭಾವಿ ಮುಖಂಡನ ಮನೆ…
Read More » -

ಎನ್.ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು..!
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ…
Read More » -

ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿಗೆ ನೈತಿಕತೆ ಇಲ್ಲ : ಸಚಿವ ಎನ್.ಎಸ್.ಬೋಸರಾಜು
ಕಲಬುರಗಿ : ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿ ನಾರಾಯಣಸ್ವಾಮಿಗೆ ಯಾವ ನೈತಿಕತೆ ಇದೆ.ಖರ್ಗೆ ಗರಡಿಯಲ್ಲೆ ಬೆಳೆದ ಛಲವಾದಿ ಇಂದು ಅವರ ಬಗ್ಗೆನೆ ಮಾತಾಡ್ತಾಯಿದ್ದಾರೆ ಎಂದು ಕಲಬುರಗಿಯಲ್ಲಿ ಛಲವಾದಿ…
Read More » -

ಸ್ಪೀಕರ್ ಅವರ ನಿರ್ಧಾರ ಸ್ವಾಗತಾರ್ಹವಾದದ್ದು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಕಳೆದ ಅಧಿವೇಶನದ ಸಮಯದಲ್ಲಿ ವಿಪಕ್ಷದ 18 ಜನ ಶಾಸಕರನ್ನು 6 ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಈಗ ಸ್ಪೀಕರ್ ಅವರು…
Read More » -

ಪರಿಷತ್ ವಿಪಕ್ಷ ನಾಯಕನ ಸ್ಥಾನದಿಂದ ಛಲವಾದಿ ವಜಾ ಮಾಡಿ : ಸಚಿವ ಶರಣಪ್ರಕಾಶ್ ಆಗ್ರಹ
ಕಲಬುರಗಿ : ಛಲವಾದಿ ನಾರಾಯಣ ಸ್ವಾಮಿ ಅವರನ್ನು ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ವಜಾ ಮಾಡಬೇಕು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಒತ್ತಾಯ ಮಾಡಿದ್ದಾರೆ. ಬಾಯಿಗೆ…
Read More » -

ಸರ್ಕಾರಿ ಭೂಮಿ ಪರಭಾರೆ ಕೇಸ್ – ಇಬ್ಬರು ಕಂದಾಯ ಅಧಿಕಾರಿಗಳಿಗೆ ಬಂಧನ ಭೀತಿ
ಸರ್ಕಾರಿ ಭೂಮಿ ಪರಭಾರೆ – ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಅನುಮತಿ ಕೋರಿ ಕೆಆರ್ ಎಸ್ ಠಾಣಾ ಪೊಲೀಸರಿಂದ ಡಿಸಿಗೆ ನ್ಯಾಯಾಲಯ ಮನವಿ ಮಂಡ್ಯ: ಸರ್ಕಾರಿ…
Read More » -

ಕಲಬುರಗಿ ಜಿಲ್ಲೆ ’ರಿಪಬ್ಲಿಕ್ ಖರ್ಗೆ’ ಯಾಗಿದೆ : ಬಿ.ವೈ.ವಿಜಯೇಂದ್ರ
ಬೀದರ್ : ಕಲಬುರಗಿ ಜಿಲ್ಲೆ ‘ರಿಪಬ್ಲಿಕ್ ಖರ್ಗೆ’ ಜಿಲ್ಲೆಯಾಯಾಗಿದೆ ಎಂದು ಬೀದರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರನ್ನ ಚಿತ್ತಾಪೂರ…
Read More » -

ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ-ಬಿಜೆಪಿ ಮಾಜಿ ಶಾಸಕ
ಕಲಬುರಗಿ : ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ ಇದೆ ಎಂದು ಕಲಬುರಗಿಯಲ್ಲಿ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಹೇಳಿಕೆ ನೀಡಿದ್ದಾರೆ.ಚಿತ್ತಾಪೂರನಲ್ಲಿ…
Read More » -

ದೇಶದ 103 ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಧಾರವಾಡ : ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು…
Read More » -

ಸಾಲೂರು ಮಠದ ಗುರುಸ್ವಾಮಿಗಳು ಲಿಂಗೈಕ್ಯ
ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀಗಳಾದ ಗುರುಸ್ವಾಮೀ ಬುದ್ದಿಯವರು ಇನ್ನಿಲ್ಲ. ಅವರು 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ. ವಯೋಸಹಜ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗುರುಸ್ವಾಮೀ ಶ್ರೀಗಳು ಸಾಲೂರು…
Read More » -

ಅಮಾಯಕನ ಮೇಲೆ ಕೈ ಮುಖಂಡ- ಉಪ ತಹಶೀಲ್ದಾರ್ ಹಲ್ಲೆ
ಗದಗ ನಗರದ ತಹಶೀಲ್ದಾರ್ ಕಚೇರಿ ಆಳುವ ಮಂದಿಯ ದುರ್ವರ್ತನೆಗೆ ಸಾಕ್ಷಿಯಾಗಿದೆ. ನ್ಯಾಯ ಕೇಳಲು ಬಂದ ಯುವಕನೊಬ್ಬನಿಗೆ ಕಾಂಗ್ರೆಸ್ ಮುಖಂಡ, ಉಪ ತಹಶೀಲ್ದಾರ್ ಹಾಗೂ ಅವರ ಸಂಗಡಿಗರು ಕಚೇರಿಯಲ್ಲೇ…
Read More » -

ಗುಡ್ ನ್ಯೂಸ್ – ತುಮಕೂರಿಗೂ ಮೆಟ್ರೋ ವಿಸ್ತರಣೆ?
ತುಮಕೂರು-ಬೆಂಗಳೂರು ನಡುವೆ ನಿತ್ಯ ಓಡಾಡುವ ಮಂದಿಗೆ ಗುಡ್ ನ್ಯೂಸ್. ಇಷ್ಟು ದಿನ ಬೆಂಗಳೂರಿಗಷ್ಟೇ ಸೀಮಿತಾವಾಗಿದ್ದ ಮೆಟ್ರೋ, ತುಮಕೂರು ಜಿಲ್ಲೆಗೂ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ…
Read More » -

ಮೋದಿಯವರೇ ನಮ್ಮ ವಿದೇಶಾಂಗ ನೀತಿ ಟ್ರಂಪ್ ಬಳಿ ಅಡವಿಟ್ಟಿದ್ದಿರಿ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ನಮ್ಮ ಸೈನಿಕರ ಕಾರ್ಯವೈಖರಿಗೆ ಇಡೀ ರಾಷ್ಟ್ರವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಪ್ರಧಾನಿ ಸೈನಿಕರಿಗೆ ಧೈರ್ಯ ತುಂಬಿರುವುದು ಅವರ ಜವಾಬ್ದಾರಿ ಹಾಗೂ ಶ್ಲಾಘನಿಯ ಕಾರ್ಯ ಎಂದು ಕಲಬುರಗಿಯಲ್ಲಿ ಸಚಿವ…
Read More » -

ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಪಾಕಿಸ್ತಾನ ಮಾಡಿಸಿದ್ದಾ ? : ಪ್ರಿಯಾಂಕ್ ಖರ್ಗೆ
ಕಲಬುರಗಿ : ಭಾರತ ಪಾಕಿಸ್ತಾನ ಕದನ ವಿರಾಮ ವಿಚಾರವನ್ನು ದೇಶದ ಜನತೆಗೆ ಪ್ರಧಾನಿ ಮೋದಿ ಸತ್ಯವನ್ನು ಹೇಳಬೇಕು.ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಮೋದಿ ಮಾಡಿದ್ದಾ? ಅಥವಾ…
Read More » -

ಪಾಪಿಗಳು ಹಸುವಿನ ಕೆಚ್ಚಲು ಕತ್ತರಿಸಿದ್ರು
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ. ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ 20 ಹಸುಗಳನ್ನು ಕದ್ದೊಯ್ಯಲು ಪ್ರಯತ್ನಿಸಿದ್ದಾರೆ.…
Read More » -

ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು-ನಿಖಿಲ್ ಕುಮಾರಸ್ವಾಮಿ ಏನಂದ್ರು..?
ರಾಜ್ಯದ ಜನರ ಹಾರೈಕೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ ಎಂದು ಇವತ್ತು (ಸೋಮವಾರ) ಮಂಡ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ…
Read More » -

ಖಾಲಿ ಟ್ರಂಕು, ಖಾಲಿ ಮಾತು: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಗುದ್ದು
ರಾಮನಗರ : ಯಾರು, ಎಷ್ಟೇ ಕುತಂತ್ರ ಮಾಡಿದರೂ ಬೆಂಗಳೂರು ದಕ್ಷಿಣ ಹೆಸರನ್ನು ಅಳಿಸಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್…
Read More » -

ಮಾಕ್ ಡ್ರಿಲ್ ಅಂದ್ರೆ ಕ್ರಿಕೆಟ್ ಮ್ಯಾಚ್ ಗೆ ಮುನ್ನ ಪ್ರಾಕ್ಟೀಸ್ ಇದ್ದಂತೆ – ನಿವೃತ್ತ ಸೇನಾನಿ ಎಸ್ಎಂ ತಳವಾರ್
ಮಾಕ್ ಡ್ರಿಲ್ ಅಂದ್ರೆ ಏನು ಅನ್ನೋದನ್ನು ತುಂಬಾನೆ ಸಿಂಪಲ್ ಆಗಿ, ಎಲ್ಲರಿಗೂ ಅರ್ಥ ಆಗುವಂತೆ ವಿವರಿಸಿದ್ದಾರೆ ವಾಯುಪಡೆಯ ನಿವೃತ್ತ ಅಧಿಕಾರಿ ಎಸ್ ಎಂ ತಲವಾರ್. 1964ರಲ್ಲಿ ಏರ್…
Read More » -

ಸುಹಾಸ್ ಶೆಟ್ಟಿ ಹತ್ಯೆಯನ್ನು ನಾನು ಖಂಡಿಸುತ್ತೇನೆ : ಬಿ.ಎಸ್.ಯಡಿಯೂರಪ್ಪ
ಬೀದರ್ : ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯನ್ನು ನಾನು ಖಂಡಿಸುತ್ತೆನೆ. ರಾಜ್ಯದಲ್ಲಿ ಕೊಲೆ ಸುಲಿಗೆ ನಿರಂತರವಾಗಿ ನಡೆಯುತ್ತಿವೆ,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ…
Read More » -

ನೀಟ್ ಪರೀಕ್ಷೆಯಲ್ಲೂ ಜನಿವಾರ ವಿವಾದ – ಆಕ್ರೋಶ ಸ್ಫೋಟ
ಜನಿವಾರ-ಶಿವದಾರ ವಿವಾದ ಮತ್ತೆ ಮತ್ತೆ ಸದ್ದು ಮಾಡ್ತಿದೆ. ಕಲಬುರಗಿಯಲ್ಲಿ ನೀಟ್ ಪರೀಕ್ಷೆಯಲ್ಲಿಯೂ ಬಲವಂತವಾಗಿ ಪರೀಕ್ಷಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿಯ ಸಂತ ಮೇರಿ ಶಾಲೆಯ…
Read More » -

ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆ : ಶಾಸಕ ಟೆಂಗಿನಕಾಯಿ
ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ.ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ…
Read More » -

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..ಕೊಲೆಗೆ ನಡೆದಿತ್ತಾ ಮೊದಲೇ ಸಂಚು..?
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. 2 ವರ್ಷಗಳ ಹಿಂದೆ…
Read More » -

ಯಾದಗಿರಿ : ಈ ಗ್ರಾಮದಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲ..!
ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಹೊರಟೂರು ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಹೋರಾಟಗಾರ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಆಗ್ರಹಿಸಿದ್ದಾರೆ. ಹೊರಟೂರು…
Read More » -

ಬಸ್ನಲ್ಲೇ ನಮಾಜ್ ಮಾಡಿದ್ದ ಚಾಲಕ ಎ.ಆರ್. ಮುಲ್ಲಾ ಅಮಾನತು..!
ಹುಬ್ಭಳ್ಳಿ-ಹಾವೇರಿ : ಪ್ರಯಾಣಿಕರು ಇರುವಾಗಲೇ ಸರ್ಕಾರಿ ಬಸ್ ಮಾರ್ಗ ಮಧ್ಯೆ ನಿಲ್ಲಿಸಿ ಬಸ್ನಲ್ಲೇ ನಮಾಜ್ ಮಾಡಿದ ಚಾಲಕನನ್ನು ಕೆಲಸದಿಂದ ಅಮಾನತು ಮಾಡಿದ NWKRTC. ಸರ್ಕಾರಿ ಬಸ್ನಲ್ಲಿ ನಮಾಜ್…
Read More » -

ಗಾಣಗಾಪುರ ಕ್ಷೇತ್ರ ಕಾಶಿ ಮಾದರಿಯಂತೆ ಅಭಿವೃದ್ದಿಪಡಿಸಬೇಕೆಂದು ಬಂದ್ ಮಾಡಿ ಪ್ರತಿಭಟನೆ
ಕಲಬುರಗಿ : ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ಶ್ರೀ ಗುರು ದತ್ತಾತ್ರೇಯ ದೇವಸ್ಥಾನವನ್ನು ಕಾಶಿ ದೇವಸ್ಥಾನ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಶ್ರೀ ಕ್ಷೇತ್ರವನ್ನು ಬಂದ್…
Read More » -

ಐಶ್ವರ್ಯಗೌಡ ಮೂಲಕ ನನ್ನನ್ನು ಟ್ರ್ಯಾಪ್ ಮಾಡಲು ಮುಂದಾಗಿದ್ದರು ವಿನಯ್ ಕುಲಕರ್ಣಿ : ಬಸವರಾಜ ಮುತ್ತಗಿ
ಧಾರವಾಡ : ಐಶ್ವರ್ಯಗೌಡ ಮೂಲಕ ನನ್ನನ್ನು ಟ್ರ್ಯಾಪ್ ಮಾಡಲು ಮುಂದಾಗಿದ್ದರು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಎಂದು ಯೋಗೇಶಗೌಡ ಕೊಲೆ ಕೇಸ್ನ ಮಾಫಿ ಸಾಕ್ಷಿದಾರ ಬಸವರಾಜ್ ಮುತ್ತಗಿ…
Read More » -

ಬಿಹಾರ ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಜನಗಣತಿಗೆ ಮುಂದಾಗಿದೆ : ಸಚಿವ ಲಾಡ್
ಧಾರವಾಡ: ಕಳೆದ ಐದು ವರ್ಷಗಳಿಂದ ಜನಗಣತಿ ಆಗಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸುತ್ತಲೇ ಬಂದಿದ್ದರೂ, ಆದರೆ ಇದನ್ನು ಕೇಂದ್ರ ಸರ್ಕಾರ ಮಾಡಲಿಲ್ಲ.ಈಗ ಬಿಹಾರ ಚುನಾವಣೆ ಬಂದಿರುವುದರಿಂದ ಹೊಸದು…
Read More » -

ನಾವು ಒಂದು ಬಾಂಬ್ ಹಾಕಿದರೆ ಪಾಕಿಸ್ತಾನವನ್ನು ಭೂಪಟದಲ್ಲಿ ಹುಡುಕಬೇಕಾಗುತ್ತೆ : ಯತ್ನಾಳ್
ಪಾಕಿಸ್ತಾನಿಯರ ಅಣುಬಾಂಬ್ ದಾಳಿ ಬೆದರಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಪಾಕಿಸ್ತಾನ ಸಚಿವರು ಅಣು ಬಾಂಬ್ ಬೆದರಿಕೆ ಹಾಕಿದ್ದಾರೆ. ನಾವು ಒಂದು ಅಣು ಬಾಂಬ್…
Read More » -

ಸುಧಾಕರ್-ಪ್ರದೀಪ್ ಈಶ್ವರ್ ರಾಜಕೀಯ ಆಟ.. ಕರಗ್ತಿವೆ ಬೆಟ್ಟಗುಡ್ಡ
ಚಿಕ್ಕಬಳ್ಳಾಪುರದಲ್ಲಿ ಕಲ್ಲುಕ್ವಾರಿ ಪಾಲಿಟಿಕ್ಸ್ ಜೋರಾಗಿದೆ. ರೈತನಿಗೆ ಗುಂಡಿಟ್ಟ ಪ್ರಕರಣ ಸಂಬಂಧ ರಾಜಕೀಯ ಕೆಸರೆರಚಾಟ ಜೋರಾಗಿದೆ. ಕಳೆದ ವಾರ ರೈತನ ಮೇಲೆ ಗುಂಡು ಹಾರಿಸಿದ್ದ ಉದ್ಯಮಿ ಸಕಲೇಶ್ ಗೆ…
Read More » -

ಮನಕಲುಕುವ ಘಟನೆ : ಸಾವಿನಲ್ಲೂ ಒಂದಾದ ತಂದೆ-ಮಗಳು
ಚಿಕ್ಕಬಳ್ಳಾಪುರ: ಮಗಳಿಗೆ ಈಜು ಕಲಿಸಲು ಹೋಗಿ ತಂದೆ ದಾರುಣವಾಗಿ ಬಲಿಯಾಗಿರೋ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ನಾಗೇಶ್ ಮಗಳು ಧನುಶ್ರೀ ಮೃತ ದುರ್ದೈವಿಗಳು.…
Read More » -

ಕಬಡ್ಡಿ ವೇಳೆ ವೀಕ್ಷಕರ ಗ್ಯಾಲರಿ ಕುಸಿತ – ಓರ್ವ ಸಾವು..!
ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ…
Read More » -

ಎಟಿಎಂ ದರೋಡೆ ಗ್ಯಾಂಗ್ ಮೇಲೆ ಪೊಲೀಸರ ಫೈರಿಂಗ್..!
ಕಲಬುರಗಿ : ಎಟಿಎಂ ದರೋಡೆಕೋರರ ಮೇಲೆ ಬೆಳ್ಳಂ ಬೆಳಗ್ಗೆ ಕಲಬುರಗಿ ಪೊಲೀಸರಿಂದ ಗುಂಡಿನ ದಾಳಿ ಮಾಡಲಾಗಿದೆ. ಈ ಘಟನೆ ಕಲಬುರಗಿ ನಗರದ ಬೇಲೂರ ಕ್ರಾಸ್ ಬಳಿ ನಡೆದಿದೆ.…
Read More » -

ಮೀಸಲಾತಿ ಖಂಡಿಸಿ ಒಕ್ಕಲಿಗ ಸಮುದಾಯದಿಂದ ಆದಿಚುಂಚನಗಿರಿಗೆ ಪಾದಯಾತ್ರೆ
ನಾಗಮಂಗಲ : ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಮತ್ತು ಸರ್ಕಾರದ ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ ಖಂಡಿಸಿ ಏಪ್ರಿಲ್ 27 ಭಾನುವಾರ ರಂದು ಬೆಳಿಗ್ಗೆ 10:30ಕ್ಕೆ ಬೆಳ್ಳೂರ್ ಕ್ರಾಸ್ನಿಂದ ಶ್ರೀ…
Read More » -

ಧಾರ್ಮಿಕ ಪದ್ಧತಿ ದೇಶದ ಪರಂಪರೆ : ಸಚಿವ ಎನ್.ಚಲುವರಾಯಸ್ವಾಮಿ
ಮಂಡ್ಯ : ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ…
Read More » -

ಬಿಜೆಪಿ-ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಕರೆತಂದ ಡಿಕೆ.ಶಿವಕುಮಾರ್
ಕೋಲಾರ : ಏಕಕಾಲಕ್ಕೆ ಬಿಜೆಪಿ,ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಕರೆತಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಬಂಗಾರಪೇಟೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಂ. ಮುನಿರಾಜು ಹಾಗೂ 2 ಬಾರಿ ಕೌನ್ಸಿಲರ್…
Read More » -

ರಾಜ್ಯದಲ್ಲಿ ಈ ಭ್ರಷ್ಟ ಅಧಿಕಾರಿಗಳನ್ನ ಸೇಫ್ ಮಾಡುತ್ತಿರೋದ್ಯಾರು.?
ಬೆಂಗಳೂರು : ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮೇಲೆ ಲೋಕಾಯುಕ್ತ ದಾಳಿ ಮಾಡಿ 6 ತಿಂಗಳಾದ್ರೂ ಶಿಕ್ಷೆ ಆಗಿಲ್ಲ. ತಿಪ್ಪೇಸ್ವಾಮಿಗೆ ಶಿಕ್ಷೆ ಇರಲಿ ಇಲ್ಲಿಯವರೆಗೆ ವರ್ಗಾವಣೆ…
Read More » -

‘ನಾನು 10ನೇ ತರಗತಿ ಪಾಸ್ ಆದ್ರೆ ಮಾತ್ರ ನನ್ನ ಹುಡುಗಿ ಲವ್ ಮಾಡ್ತಾಳೆ’ SSLC ವಿದ್ಯಾರ್ಥಿ ಅಳಲು
ಬೆಳಗಾವಿ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮೌಲ್ಯಮಾಪನ ಕೇಂದ್ರಗಳಲ್ಲಿಕಂಡು ಬಂದಿದೆ.…
Read More » -

ಹಿಂದೂಗಳಿಗೆ ಮತಾಂತರ ಮಾಡುವಂತೆ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ
ಮಂಗಳೂರು : ಹಿಂದೂಗಳಿಗೆ ಮತಾಂತರ ಮಾಡುವಂತೆ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ.ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಹೇಳಿಕೆ.. ಜನಸಂಖ್ಯೆ…
Read More » -

ಯತ್ನಾಳ್ ವಿರುದ್ದ ಮುಸ್ಲಿಂ ನಾಯಕರು ಪ್ರತಿಭಟನೆ..!
ಯಾದಗಿರಿ : ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸಲ್ಮಾನರು ಪ್ರತಿಭಟನೆ ನಡೆಸಿದರು. ತಮ್ಮ ಅಂಗಡಿಗಳನ್ನು ಬಂದ್…
Read More » -

ಜಾತಿ ಜನಗಣತಿ ವಿಚಾರ ರಾಜ್ಯ ಸರ್ಕಾಕ್ಕೆ ಬಿಟ್ಟ ವಿಚಾರ : ಮಲ್ಲಿಕಾರ್ಜುನ ಖರ್ಗೆ
ಕಲಬುರ್ಗಿ : ಜಾತಿ ಜನಗಣತಿ ವಿಚಾರ ರಾಜ್ಯ ಸರ್ಕಾಕ್ಕೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿಯಲ್ಲಿ ಹೇಳಿಕೆ ನೀಡಿದ್ದಾರೆ..ರಾಜ್ಯದಲ್ಲಿ ಜಾತಿ ಜನಗಣತಿ ಜಟಾಪಟಿ…
Read More » -

‘ನಾನು ಮಹ್ಮದ್ ಯೂನೂಸ್ ಅವರ ದೊಡ್ಡ ಅಭಿಮಾನಿ’ : ಡಿ.ಕೆ.ಶಿವಕುಮಾರ್
ಕಲಬುರಗಿ : ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ…
Read More » -

ಹುಬ್ಬಳ್ಳಿ ಬಾಲಕಿ ಕೊಲೆಗೈದವನು ಇವನೇ..!
ಹುಬ್ಬಳ್ಳಿ : ಬಾಲಕಿ ಹತ್ಯೆಗೈದು ಪೊಲೀಸರ ಎನ್ಕೌಂಟರ್ಗೆ ಬಲಿಯಾದ ಹಂತಕನ ಪೋಟೋವನ್ನು ಹುಬ್ಬಳ್ಳಿ ಪೋಲೀಸರು ರಿಲೀಸ್ ಮಾಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿ ಬಿದ್ದಿರುವ ಹಂತಕನ…
Read More » -

ಬೆಂಗಳೂರಿಗರಿಗೆ BWSSB ಬಿಗ್ ಶಾಕ್..!
ಬೆಂಗಳೂರು: ಮೆಟ್ರೋ ಟಿಕೆಟ್, ಹಾಲಿನ ದರ, ಕರೆಂಟ್ ಬಿಲ್, ಡೀಸೆಲ್ ರೇಟ್ ಏರಿಕೆಯ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಿಗೆ ಜಲಮಂಡಳಿ ಬಿಗ್ ಶಾಕ್ ಕೊಟ್ಟಿದೆ. ಪ್ರತಿ ಲೀಟರ್…
Read More » -

ಕೊಪ್ಪಳದ ಗವಿಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಸಭಾಂಗಣದಲ್ಲಿ, 1988-89ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ತಂಡದಿಂದ, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ…
Read More » -

ಗದಗನಲ್ಲಿ ಆಶ್ರಯ ನಿವೇಶನಗಳ ಹಂಚಿಕೆ ವಾರ್
ಗದಗ: ಆಶ್ರಯ ನಿವೇಶನದ ಫನಾನುಭವಿಗಳ ಹಳೆಯ ಪಟ್ಟಿ ರದ್ದು ಮಾಡಿ, ಹೊಸ ಪಟ್ಟಿ ಸಿದ್ಧಪಡಿಸಿರುವುದಕ್ಕೆ, ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ ಮತ್ತು ರಾಮಣ್ಣ ಲಮಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಪ್ರೊ. ಬಿ. ಕೆ. ರವಿ ಅಮೆರಿಕದ ಶೈಕ್ಷಣಿಕ ಪ್ರವಾಸ
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ರವಿ, ಬ್ರಿಡ್ಜ್ವಾಟರ್ ಯೂನಿವರ್ಸಿಟಿ ಹಾಗೂ ಇತರ ಪ್ರತಿಷ್ಠಿತ ಸಂಸ್ಥೆಗಳ ಆಮಂತ್ರಣದ ಮೇರೆಗೆ ಏಪ್ರಿಲ್ 4 ರಿಂದ 15ರವರೆಗೆ ಅಮೆರಿಕ…
Read More » -

ಇಂದು ಐತಿಹಾಸಿಕ ಕರಗ ಮಹೋತ್ಸವಕ್ಕೆ ಚಾಲನೆ
ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದು ರಾತ್ರಿ ಚಾಲನೆ ದೊರೆಯಲಿದೆ. 11 ದಿನಗಳ ಕರಗ ಮಹೋತ್ಸವಕ್ಕೆ ಸಕಲ ತಯಾರಿ ನಡೆದಿದ್ದು, ಈ ಬಾರಿಯೂ ಎ. ಜ್ಞಾನೇಂದ್ರ…
Read More » -

ಚಿಂತಾಮಣಿ ನೂತನ DySP ಕಚೇರಿ ಉದ್ಘಾಟಿಸಿದ ಎಸ್ಪಿ ಕುಶಾಲ್ ಚೌಕ್ಸೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ, ನೂತನವಾಗಿ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಕಚೇರಿಯನ್ನು ಪೊಲೀಸ್ ಎಸ್ಪಿ ಕುಶಾಲ್ ಚೌಕ್ಸೆ ಉದ್ಘಾಟಿಸಿದ್ದಾರೆ. ಹಳೇ ತಾಲೂಕು ಕಚೇರಿ ಬಳಿ ಇದ್ದ ಡಿವೈಎಸ್ಪಿ…
Read More » -

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಶೀಘ್ರವೇ ಯೆಲ್ಲೋ ಲೇನ್ ಓಪನ್
ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವವರಿಗಾಗಿ ಇದೀಗ ಬಿಎಂಆರ್ಸಿಎಲ್ ಗುಡ್ನ್ಯೂಸ್ ನೀಡಿದ್ದು, ಇದೇ ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಲಿದೆ ಎಂದು ತಿಳಿಸಿದೆ. ಯಾವಾಗ ಯೆಲ್ಲೋ ಲೈನ್…
Read More » -

ಆಪರೇಷನ್ ಚಿರತೆ ಸಕ್ಸಸ್
ಬೆಂಗಳೂರು: ಆನೇಕಲ್ ತಾಲ್ಲೂಕಿನ ಜಿಗಣಿ ಗ್ರಾಮದಲ್ಲಿ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮುನ್ನ ಚಿರತೆ ಮನೆಯ ಒಳಕ್ಕೆ…
Read More » -

ಏ.18ಕ್ಕೆ ಒಂದು ಸಾವಿರ ತ್ರಿಶೂಲ ದೀಕ್ಷೆ; ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆಯಾಗಿ ಏಪ್ರಿಲ್18 ಕ್ಕೆ ಒಂದು ವರ್ಷ ಆಗುತ್ತೆ, ಅಂದು ಶ್ರೀರಾಮಸೇನೆ ಒಂದು ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಿದೆ. ಮಹಿಳೆಯರು ತಮ್ಮ ಬ್ಯಾಗ್…
Read More » -

ಜಿ.ಪಂ. ಸಿಇಒ ಸಂಚಾರ; ಕಾರ್ಮಿಕರ ಆರೋಗ್ಯ ವಿಚಾರಣೆ
ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ ಗ್ರಾಮಕ್ಕೆ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ,…
Read More » -

ಕೊಪ್ಫಳದಲ್ಲಿ ಪೊಲೀಸ್ ಧ್ವಜ ದಿನಾಚರಣೆ
ಕೊಪ್ಪಳ: ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಕೊಪ್ಪಳದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿವೃತ್ತ ಪೊಲೀಸ್ ಅಧಿಕಾರಿ ವಿರೂಪಯ್ಯ, ಮುಖ್ಯ ಅತಿಥಿಗಳಾಗಿ…
Read More »

















































































































































