ಜಿಲ್ಲೆ
-

ಮದುವೆಯಾಗಿ ಮೂರು ಮಕ್ಕಳಿದ್ರೂ ಅಕ್ರಮ ಸಂಬಂಧ.. ಪ್ರಿಯಕರನ ಜತೆ ಎಸ್ಕೇಪ್!
ಬೆಂಗಳೂರು: ಪ್ರಿಯಕರನಿಗಾಗಿ ಮೂವರು ಮಕ್ಕಳ ತಾಯಿ ಮನೆ ಬಿಟ್ಟು ಹೋದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ. 11 ವರ್ಷದ ಹಿಂದೆ ಪ್ರೀತಿಸಿ ಮಂಜುನಾಥ್…
Read More » -

ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಡ್ರೈವರ್, ಪೊಲೀಸ್ ಸಿಬ್ಬಂದಿ ನಡುವೆ ಮಾರಾಮಾರಿ..!
ಬೆಂಗಳೂರು:ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಡ್ರೈವರ್ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ನಡುವೆ ಮಾರಾಮಾರಿ ಆಗಿರುವ ಘಟನೆ ಜಿಗಣಿ ಬಿಎಂಟಿಸಿ ಡಿಪೋದಲ್ಲಿ ನಡೆದಿದೆ. ರಾತ್ರಿ 11 ಗಂಟೆ ಸುಮಾರಿಗೆ…
Read More » -

ಸ್ಥಳೀಯ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಕೆ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು ಸಿಎಂ…
Read More » -

ಯೂಟ್ಯೂಬರ್ ಅಭಿಷೇಕ್ ವಿಚಾರಣೆ; ಎಸ್ಐಟಿ ಮುಂದೆ ತಪ್ಪೊಪ್ಪಿಗೆ
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ರಹಸ್ಯ ಹಾಗೂ ಅನನ್ಯಾ ಭಟ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಯೂಟ್ಯೂಬರ್ ಅಭಿಷೇಕ್ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ನಿನ್ನೆ ತಡರಾತ್ರಿವರೆಗೂ ಅಭಿಷೇಕ್ ಗ್ರಿಲ್…
Read More » -

ಚಾರ್ಜ್ ಶೀಟ್ ಸಲ್ಲಿಸಲು ಹಣಕ್ಕೆ ಬೇಡಿಕೆ.. ಲೋಕಾ ಬಲೆಗೆ ಬಿದ್ದ ಪೊಲೀಸರು
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ದೇವನಹಳ್ಳಿ ಪಿಎಸ್ಐ…
Read More » -

ನಂದಿ ಗಿರಿಧಾಮಕ್ಕೆ ಹೋಗುವವರೆ ಎಚ್ಚರ.. ಎಚ್ಚರ..!
ವಾರಾಂತ್ಯ ಬಂತೆಂದರೆ ಸಾಕು ಬೆಂಗಳೂರಿನ ಹೆಚ್ಚಿನವರು ಭೇಟಿ ನೀಡುವ ಹೆಚ್ಚಿನ ತಾಣ ಚಿಕ್ಕಬಳ್ಳಾಪುರದಲ್ಲಿರುವ ಪ್ರವಾಸಿತಾಣ ನಂದಿಗಿರಿಧಾಮ. ಆದ್ರೆ ಇದೀಗ ನಂದಿ ಗಿರಿಧಾಮಕ್ಕೆ ಮುಂಜಾನೆ ಅಥವಾ ಸಂಜೆ ವೇಳೆ…
Read More » -

ನಾನ್ಯಾಕೆ ಕಾಂಗ್ರೆಸ್ ಪಾರ್ಟಿ ಬಿಡಲಿ, ಕಾಂಗ್ರೆಸ್ ಪಕ್ಷ ಬಿಡಲ್ಲ – ರಾಜಣ್ಣ
ತುಮಕೂರು : ಮಾಜಿ ಸಚಿವ ಕೆ. ಎನ್. ರಾಜಣ್ಣ ಬಿಜೆಪಿಗೆ ಹೋಗೋದು ನೂರಕ್ಕೆ ನೂರು ಸತ್ಯ ಎಂದು ಬಾಂಬ್ ಸಿಡಿಸಿದ ಮಾಗಡಿ ಶಾಸಕ ಬಾಲಕೃಷ್ಣಗೆ ರಾಜಣ್ಣ ಟಾಂಗ್…
Read More » -

ಆಸ್ತಿಗಾಗಿ ತಂದೆಯ ಅಶ್ಲೀಲ ಮೆಸೇಜ್ ಹರಿಬಿಟ್ಟ ಮಗ
ಆಸ್ತಿಗಾಗಿ ಮಗನೇ ತಂದೆಗೆ ಬ್ಲಾಕ್ಮೇಲ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ತಂದೆಯ ಬಗ್ಗೆ ಅಶ್ಲೀಲ ಸಂದೇಶಗಳನ್ನು ಹಂಚಿಕೊಂಡಿರುವ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನ ರಿಯಲ್…
Read More » -

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು.. ಎದೆಗೆ ಗುಂಡಿಟ್ಟು ಗ್ರಾಮ ಪಂ. ಅಧ್ಯಕ್ಷನ ಹತ್ಯೆ
ಭೀಮಾತೀರದಲ್ಲಿ ಗುಂಡಿನ ಸದ್ದಿಗೆ ನೆತ್ತರು ಹರಿದಿದೆ.. ಎದೆಗೆ ಗುಂಡಿಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ…
Read More » -

ಅಕ್ರಮ ಮರಳು ದಂಧೆ ಕೇಸ್.. ಫ್ರೀಡಂ ಟಿವಿ ವರದಿ ಬೆನ್ನಲ್ಲೇ RI & VA ಸಸ್ಪೆಂಡ್
ಯಾದಗಿರಿ : ಫ್ರೀಡಂ ಟಿವಿಯ ಇಂಪ್ಯಾಕ್ಟ್ ಅಕ್ರಮ ಮರಳು ದಂಧೆ ಕೇಸ್ನಲ್ಲಿ ಕಂದಾಯ ನಿರೀಕ್ಷಕ ಮತ್ತು ಗ್ರಾಮಾಡಳಿತ ಅಧಿಕಾರಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.. ದೋರನಹಳ್ಳಿಯ ಕಂದಾಯ…
Read More » -

ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿ
ಬೆಳಗಾವಿ: ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ನಡೆದಿದೆ. ವಾಹನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸುಗಳ ಮಾಂಸ ತುಂಬಲಾಗಿತ್ತು ಎಂದು…
Read More » -

ನಿವೃತ್ತ ಪ್ರೊಫೆಸರ್ ನಿಧನ; ಎಸ್ಡಿಎಂ ಆಸ್ಪತ್ರೆ ದೇಹದಾನ ಮಾಡಿದ ಕುಟುಂಬಸ್ಥರು
ಧಾರವಾಡ: ನಿಧನರಾದ ನಿವೃತ್ತ ಪ್ರೊಫೆಸರ್ ಒಬ್ಬರ ಶರೀರವನ್ನು ಅವರ ಕುಟುಂಬಸ್ಥರು ಧಾರವಾಡ ಎಸ್ಡಿಎಂ ಆಸ್ಪತ್ರೆಗೆ ದಾನ ಮಾಡುವ ಮೂಲಕ ತಮ್ಮ ನೋವಿನಲ್ಲೂ ಮಾದರಿಯ ಕಾರ್ಯ ಮಾಡಿದ್ದಾರೆ. ಧಾರವಾಡದ…
Read More » -

ಮೀನುಗಾರಿಕೆ ತೆರಳಿದ್ದ ಬೋಟ್ ಮುಳುಗಡೆ; ಲಕ್ಷಾಂತರ ರೂ. ನಷ್ಟ
ಉತ್ತರ ಕನ್ನಡ: ನೇತ್ರಾಣಿ ದ್ವೀಪದ ಸಮೀಪ ಭಾರಿ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ಬೋಟೊಂದು ಮುಗುಚಿದ ಘಟನೆ ಬೋಟ್ ನಲ್ಲಿದ್ದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, ಎಲ್ಲಾ ಮೀನುಗಾರರನ್ನು ರಕ್ಷಣೆ…
Read More » -

ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಕದ್ದ ಖದೀಮರು
ಧಾರವಾಡ: ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಖದೀಮರು ಸದ್ದಿಲ್ಲದೇ ಕಟಾವು ಮಾಡಿರುವ ಘಟನೆ ಧಾರವಾಡದ ಕಲ್ಯಾಣನಗರ ಎರಡನೇ ಕ್ರಾಸ್ ನಲ್ಲಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ…
Read More » -

ಧರ್ಮಸ್ಥಳ ಫೈಲ್ಸ್; NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ; ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಧರ್ಮಸ್ಥಳದಲ್ಲಿ ಪ್ರಕರಣದಲ್ಲಿ ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ಆದ್ರೆ ರಾಜ್ಯದ ಜನರಿಗೆ ಎಸ್ಐಟಿ ಮೇಲೆ ನಿರೀಕ್ಷೆಗಳಿಲ್ಲ . NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ…
Read More » -

ಪಟಾಕಿ ಸಿಡಿಸಿ ಬಾಲಕ ಸಾವು ಕೇಸ್; ಆಯೋಜಕರ ವಿರುದ್ಧ FIR ದಾಖಲು
ಬೆಂಗಳೂರು ಗ್ರಾಮಾಂತರ: ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ…
Read More » -

ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು
ಬೆಳಗಾವಿ: ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ರಮೇಶ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ…
Read More » -

ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಐವರಿಗೆ ಗಾಯ; ಓರ್ವನ ಸ್ಥಿತಿ ಚಿಂತಾಜನಕ
ಬೆಂಗಳೂರು ಗ್ರಾಮಾಂತರ: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಐದು ಜನರು ಗಾಯಗೊಂಡಿರುವ ಘಟನೆಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ…
Read More » -

ಅಭಿಮಾನ್ ಸ್ಟುಡಿಯೋ ವಾಪಸ್ಗೆ ಸರ್ಕಾರ ನಿರ್ಧಾರ
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಅಭಿಮಾನ್ ಸ್ಟುಡಿಯೋದ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಮೀನನ್ನು ಸರ್ಕಾರ ವಾಪಸ್ಸು…
Read More » -

ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲೂ ಭಾರೀ ಮಳೆ
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ…
Read More » -

ಅಥಣಿ ಪಟ್ಟಣದಲ್ಲಿ ಗನ್ ತೋರಿಸಿ ಚಿನ್ನದಂಗಡಿ ದರೋಡೆಗೆ ಯತ್ನ
ಚಿಕ್ಕೋಡಿ: ಹಾಡುಹಗಲೇ ಸಿನಿಮಾ ಶೈಲಿಯಲ್ಲಿ ಗನ್ ತೋರಿಸಿ ದುಷ್ಕರ್ಮಿಗಳು ಚಿನ್ನದ ಅಂಗಡಿ ದರೋಡೆಗೆ ಯತ್ನಿಸಿರುವ ಘಟನೆ ಚಿಕ್ಕೋಡಿಯ ಅಥಣಿಯಲ್ಲಿ ನಡೆದಿದೆ. ಅಥಣಿ ಪಟ್ಟಣದಲ್ಲಿ ಏಕಾಏಕಿ ಅಂಗಡಿಗೆ ನುಗ್ಗಿದ…
Read More » -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತೀ ಹಿಂದುಳಿದ ಸಮುದಾಯಗಳಿಗೆ ಅನ್ಯಾಯ; ಎನ್. ಮಹೇಶ್
ಮಂಡ್ಯ: ಒಳಮೀಸಲಾತಿ ಸಂಬಂಧ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾವಾಗಿದೆ. ಕೂಡಲೇ ಮೀಸಲಾತಿ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್…
Read More » -

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಶಿಡ್ಲಘಟ್ಟದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ
ಶಿಡ್ಲಘಟ್ಟ: ಧರ್ಮಸ್ಥಳ ಷಡ್ಯಂತ್ರ ವಿರುದ್ಧ ಶಿಡ್ಲಘಟ್ಟದಲ್ಲಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ KSRTC ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ಬಳಿಕ ತಹಶೀಲ್ದಾರ್…
Read More » -

ಸ್ಯಾಂಡಲ್ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್…
Read More » -

ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ; ವಿ.ಸೋಮಣ್ಣ
ತುಮಕೂರು: ಸ್ವತಃ ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ. ಸೋಮಣ್ಣ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ತುಮಕೂರು…
Read More » -

ಒಂದೊಂದೆ ಸತ್ಯಗಳು ಹೊರಗೆ ಬರ್ತಿದೆ; ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.…
Read More » -

ಮಂಗಗಳಿಂದ ಬೆಳೆ ನಾಶ; ಅನ್ನದಾತ ಕಂಗಾಲು
ಗದಗ: ಮಂಗಗಳ ಉಪಟಳದಿಂದ ಅನ್ನದಾತರು ಬೆಳೆಯುತ್ತಿರುವ ಬೆಳೆ ಹಾನಿಯಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶೆಟ್ಟಿಕೆರೆ ಛಬ್ಬಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದಿದೆ.…
Read More » -

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ: ಕೊಪ್ಪಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಕೊಪ್ಪಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಇರಕಲ್ ಗಡಾ ಗ್ರಾಮದಲ್ಲಿ…
Read More » -

ಪಿಓಪಿ ಗಣೇಶ ಮೂರ್ತಿಗಳನ್ನು ಸೀಜ್ ಮಾಡಿದ ಪೊಲೀಸರು
ಧಾರವಾಡ: ಪರಿಸರಕ್ಕೆ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು,ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ.ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ…
Read More » -

ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಮೇಲ್ಛಾವಣಿ ಕುಸಿದು 5 ಮಂದಿಗೆ ಗಾಯ
ವಿಜಯಪುರ: ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಅಂಬೇಡ್ಕರ್ ಭವನದ ಮೇಲ್ಛಾವಣಿ ಕುಸಿದು ಬಿದ್ದು 5 ಮಂದಿ ಯುವಕರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ನಂದಿ…
Read More » -

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ತಿಮರೋಡಿಗೆ ಜಾಮೀನು ಮಂಜೂರು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು…
Read More » -

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇ.ಡಿ ಶಾಕ್..!
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ…
Read More » -

ತುಮಕೂರಿನಲ್ಲಿ ಯೂರಿಯಾ ಖರೀದಿಗೆ ಮುಗಿಬಿದ್ದ ಜನ; ಪೊಲೀಸರ ಸಮ್ಮುಖದಲ್ಲಿ ವಿತರಣೆ
ತುಮಕೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಮುಂದುವರಿದಿದೆ. ರೈತರು ಯೂರಿಯಾ ಖರೀದಿಗೆ ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದ ಕೃಷಿ ಪತ್ತಿನ ಸಹಕಾರಿ…
Read More » -

ಕುಖ್ಯಾತ ಬೈಕ್ ಕಳ್ಳನ ಬಂಧಿಸಿದ ಕಲಬುರಗಿ ಪೊಲೀಸರು
ಕಲಬುರಗಿ: ಕಲಬುರಗಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಕುಖ್ಯಾತ ಬೈಕ್ ಕಳ್ಳನನ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಗುಲಾಮ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ರಾಘವೇಂದ್ರ ನಗರ ಪೊಲೀಸರು ಆರೋಪಿಯನ್ನು…
Read More » -

ಸಂಪುಟದಿಂದ ವಜಾ ಬೆನ್ನಲ್ಲೇ ಮಧುಗಿರಿಯಲ್ಲಿ ಘರ್ಜಿಸಿದ ಕೆ.ಎನ್ ರಾಜಣ್ಣ
ತುಮಕೂರು: ಸುಂಪಟದಿಂದ ವಜಾಗೊಂಡ ಬಳಿಕ 2 ದಿನಕಾಲ ಬೆಂಗಳೂರಿನಲ್ಲೇ ಇದ್ದ ಕೆ.ಎನ್ ರಾಜಣ್ಣ ಇಂದು ತುಮಕೂರಿನ ಮಧುಗಿರಿಗೆ ಭೇಟಿ ನೀಡಿದ್ರು. ಮಧುಗಿರಿಗೆ ಆಗಮಿಸಿದ ರಾಜಣ್ಣಗೆ ಗಡಿ ಕಾಟಗಾನಹಳ್ಳಿ…
Read More » -

ನ್ಯಾಯಾಂಗ, ಸರ್ಕಾದ ಬಗ್ಗೆ ವಿಶ್ವಾಸ ಮೂಡಿದೆ ಎಂದ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ಮಗನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿಂದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ…
Read More » -

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ…
Read More » -

ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ; ಹಲವು ಅವಾಂತರ
ಕಲಬುರಗಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಹಲವು ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಮಳೆಯಿಂದ ಚಂಚೋಳಿ ತಾಲೂಕಿನ ಕನಕಪುರ- ಗಾರಂಪಳ್ಳಿ ರಸ್ತೆ ಮಧ್ಯೆ ಮರ ಬಿದ್ದಿದ್ದು, ರಸ್ತೆ ಸಂಚಾರಕ್ಕೆ…
Read More » -

ಚಿಂತಾಮಣಿ ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ
ಚಿಂತಾಮಣಿ: ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ ಮಾಡಲಾಗಿದೆ.ರಾಜ್ಯ ವಿಭಾಗಿಯ ಉಪಾಧ್ಯಕ್ಷ ರಾದ ಲಕ್ಷ್ಮಿ ನಾರಾಯಣ ರೆಡ್ಡಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಟಿ.ಕೆ…
Read More » -

ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನ್ನೇ ಕಿತ್ತಾಕಿದ ಅನ್ನದಾತ
ಧಾರವಾಡ: ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನನ್ನೇ ಅನ್ನದಾತ ಕಿತ್ತು ಹಾಕಿರುವ ಘಟನೆ ಧಾರವಾಡ ತಾಲ್ಲೂಕಿನ ಲೋಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಚಂದ್ರು…
Read More » -

ಮಹಿಳೆ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅಳಿಯನಿಂದಲೇ ಅತ್ತೆ ಕೊಲೆ
ತುಮಕೂರು: ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡರಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲಕ್ಷ್ಮಿದೇವಮ್ಮ ಎಂಬ ಮಹಿಳೆಯನ್ನ ಅಳಿಯನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಳಿಯ…
Read More » -

ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ
ಚಾಮರಾಜನಗರ: ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯೊಂದು ತನ್ನ ಮರಿಯೊಂದಿಗೆ ರಸ್ತೆ ಮಧ್ಯದಲ್ಲಿ ನಿಂತಿದ್ದು,…
Read More » -

KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಚಪ್ಪಲಿಯಿಂದ ಹಲ್ಲೆ
ವಿಜಯನಗರ: KSRTC ಬಸ್ ಚಾಲಕನ ಮೇಲೆ ಕಾನ್ಸ್ಟೇಬಲ್ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಜಾಪುರ ಗ್ರಾಮದ ಬಳಿ ನಡೆದಿದೆ. ಓವರ್ ಟೇಕ್ ಮಾಡಿದ್ದೀಯಾ…
Read More » -

ಕತ್ತರಿಸಿದ ರೀತಿಯಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ..!
ತುಮಕೂರು: ಅಪರಿಚಿತ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ. ಚಿಂಪುಗಾನಹಳ್ಳಿ ಹೊರವಲಯದಲ್ಲಿ…
Read More » -

ಮಗನಿಗೆ ಕೆಲಸ ಕೊಡಿಸುವಂತೆ ಪುರಸಭೆ ಕಚೇರಿ ಮುಂದೆ ತಂದೆ ಪ್ರತಿಭಟನೆ
ಗದಗ: ಮಗನಿಗೆ ಕೆಲಸ ಕೊಡುವಂತೆ ಮೈಗೆ ಮಲ ಬಳಿದುಕೊಂಡು ಪುರಸಭೆ ಎದುರು ವ್ಯಕ್ತಿಯೊಬ್ಬ ವಿಚಿತ್ರವಾಗಿ ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪುರಸಭೆ ಆವರಣದಲ್ಲಿ ನೆಡೆದಿದೆ.…
Read More » -

ಕಾಂಗ್ರೆಸ್ ಕೈ ವಶವಾದ ಕಲಬುರಗಿ ಮಹಾನಗರ ಪಾಲಿಕೆ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 43ನೇ…
Read More » -

ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳ ಸ್ಥಿತಿ ಗಂಭೀರ
ಬೀದರ್: ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಹೊರಗಡೆ ಆಟವಾಡವಾಡುತ್ತಿದ್ದ ಮಕ್ಕಳ…
Read More » -

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯವರ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾಡಳಿತ ಭವನದ ಆವರಣದಲ್ಲಿ…
Read More » -

ಮಾಸ್ಕ್ ಧರಿಸಿದ್ದ ಇಬ್ಬರು ವ್ಯಕ್ತಿಗಳಿಂದ ಬಸ್ಗೆ ಕಲ್ಲೇಟು..!
ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ವೇಳೆ ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್ ಮೇಲೆ ಅನಾಮಿಕರು ಕಲ್ಲೆ ಎಸೆದಿರುವ ಘಟನೆ…
Read More » -

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ: ಬಿವಿಬಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನಿ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. 2024ರ ಏಪ್ರಿಲ್…
Read More » -

ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಮಾರಣ ಹೋಮ..!
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಐದು ಗಂಡು ನವಿಲು ಹಾಗೂ 14 ಹೆಣ್ಣು ನವಿಲುಗಳು ಮೃತಪಟ್ಟಿವೆ..…
Read More » -

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ.? – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ..? ಕಾಂಗ್ರೆಸ್ನವರು ಯಾವ ಯಾವ ಅಪರಾಧಿಗಳ ಜೊತೆ ಇದ್ರು ಗೊತ್ತಾ.? ಖಲಿಸ್ತಾನಿ ಟೆರರಿಸ್ಟ್ ಜೊತೆ ರಾಹುಲ್ ಗಾಂಧಿ…
Read More » -

ಹೂಲಿಕಟ್ಟಿ ಕುಕೃತ್ಯದ ಹೊಣೆ ಹೊರ್ತಾರಾ ಮುತಾಲಿಕ್, ವಿಜಯೇಂದ್ರ? – ಸಿಎಂ ಸವಾಲ್
ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ…
Read More » -

ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಕೈಗೊಂಬೆಯಾಗಿದೆ – ಸಲೀಂ ಅಹ್ಮದ್
ಹುಬ್ಬಳ್ಳಿ: ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಎಂಎಲ್ಸಿ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ…
Read More » -

ಅಕ್ರಮ ಸಂಬಂಧ; ಪತಿ ಕೊಂದು ಧರ್ಮಸ್ಥಳದ ಕಥೆ ಕಟ್ಟಿದ್ದ ಪತ್ನಿ
ಕೊಪ್ಪಳ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಬೂದಗುಂಪ ಗ್ರಾಮದಲ್ಲಿ ನಡೆದಿದೆ. ಮುನಿರಾಬಾದ ಠಾಣಾ ವ್ಯಾಪ್ತಿಯ ಬೂದಗುಂಪ ಗ್ರಾಮ ದ್ಯಾಮಣ್ಣ ಮೃತ ದುರ್ದೈವಿಯಾಗಿದ್ದಾನೆ.…
Read More » -

KSRTC ಬಸ್ ಬಂದ್ನಿಂದ ಜನರಿಗೆ ತೊಂದರೆಯಾದ್ರೆ ಸರ್ಕಾರವೇ ಹೊಣೆ – ಆರ್.ಎಫ್ ಕೌಳಿಕಾಯಿ
ಹುಬ್ಬಳ್ಳಿ: ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ, ಪ್ರಮುಖ ಬೇಡಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5 ರಂದು ಅನಿರ್ದಿಷ್ಟಾವಧಿ ಬಂದ್ಗೆ ಕರೆ ನೀಡಲಾಗಿದ್ದು, ನಮ್ಮ ಬಂದ್…
Read More » -

ಜಾನುವಾರು ಮೇಯಿಸಲು ಹೇರಿರುವ ನಿರ್ಬಂಧ ವಾಪಸ್ ಪಡೆಯಲು ಅರಣ್ಯ ಸಚಿವರಿಗೆ ಮನವಿ
ಯಾದಗಿರಿ : ಅರಣ್ಯ ಪ್ರದೇಶದಲ್ಲಿ ಕುರಿ ಮತ್ತು ಜಾನುವಾರುಗಳು ಮೇಯಿಸಲು ಅರಣ್ಯ ಪ್ರವೇಶ ನಿಷೇಧ ವಾಪಸ್ ಪಡೆದು ಕುರಿಗಾರರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ಅರಣ್ಯ ಸಚಿವರಿಗೆ ಕುರಿಗಾಹಿಗಳು…
Read More » -

ಕೊಪ್ಪಳ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ; ತಂಗಡಗಿ ರಾಜೀನಾಮೆ ನೀಡಲಿ- ಜನಾರ್ದನರೆಡ್ಡಿ
ಕೊಪ್ಪಳ: ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇದರ ನೈತಿಕಹೊಣೆ ಹೊತ್ತು ಸಚಿವ ಶಿವರಾಜ್ ತಂಗಡಗಿ ರಾಜೀನಾಮೆ ನೀಡಲಿ ಎಂದು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ…
Read More » -

ಕರ್ನಾಟಕದ ಪಾಲಿಗೆ ಕಾಂಗ್ರೆಸ್ ಸತ್ತು ಹೋಗಿದೆ – ಬಿಜೆಪಿ ಶಾಸಕ ಸುರೇಶ್ ಗೌಡ ಕಿಡಿ
ತುಮಕೂರು: ರಾಜ್ಯದ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತು ಮಲಗಿದೆ, ಕ್ಷೇತ್ರದಲ್ಲಿ ತೆಲೆಯೆತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Read More » -

ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ಕಮೆಂಟ್ ಮಾಡಿ- ನಾಗಲಕ್ಷ್ಮಿ ಚೌಧರಿ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿಮಾನಿಗಳು ಹಾಗೂ ನಟಿ ರಮ್ಯಾಗೆ ನಿಂದಿಸಿದ ವಿಚಾರ ಇದೀಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ನಟಿ ರಮ್ಯಾ ಪರವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ…
Read More » -

ಪ್ರೀತಿ ವಿಚಾರಕ್ಕೆ ಗಲಾಟೆ; ಯುವತಿ ಚಿಕ್ಕಪ್ಪನಿಂದ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೊಂದರಲ್ಲಿ ಯುವಕನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಸದರಸೂಪಾ ಓಣಿಯಲ್ಲಿ ನಡೆದಿದೆ. ಗೌಸ್ ಮೊಯಿನುದ್ದೀನ್ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು ಕಿಮ್ಸ್…
Read More » -

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ – ನಯನಾ ಮೋಟಮ್ಮ
ಚಿಕ್ಕಮಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೊತೆಗೆ ಕೇಸರಿ ಶಾಲು ಧರಿಸಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಶಾಸಕಿ ನಯನಾ ಮೋಟಮ್ಮ ಕುತೂಹಲ ಮೂಡಿಸಿದ್ದಾರೆ. ಮೂಡಿಗೆರೆಯಲ್ಲಿ ಹಿಂದೂ ಮಹಾಗಣಪತಿ…
Read More » -

ಕೃಷ್ಣಾ ನದಿಗೆ ಭಾರಿ ನೀರಿನ ಹರಿವು ಕುಡಚಿ ಮೇಲ್ಸೇತುವೆ ಜಲಾವೃತ; ಸವಾರರ ಪರದಾಟ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾ, ನವಜಾದಲ್ಲಿ ಮಳೆ ಹೆಚ್ಚಾಗಿದ್ದು ಮಹಾಬಳೇಶ್ವರದಲ್ಲಿ 8.7…
Read More » -

ರಸಗೊಬ್ಬರ ಕೊರತೆ; ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ತುಮಕೂರು: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಖಂಡಿಸಿ ಬಿಜೆಪಿ ನಾಯಕರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು…
Read More » -

ರಾಜ್ಯ ರಾಜಕಾರಣಕ್ಕೆ ಬರೋದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ..? ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಧ್ಯಮದವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮಾಡುತ್ತಾರೆ. ರಾಜ್ಯದಲ್ಲಿ ಏನಾದ್ರೂ ಆದರೆ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳಿದರು. ಖರ್ಗೆಯವರು ಸ್ಪಷ್ಟವಾಗಿ ಹೇಳಿದ್ದಾರೆ…
Read More » -

ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಕರಾಳ ದಿನ ಆರಂಭ: ಎ. ಎಸ್ ನಡಹಳ್ಳಿ
ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕರಾಳ ದಿನ ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಸಂಘದ ಅಧ್ಯಕ್ಷ ಎ.ಎಸ್ ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಕಾಲ ಕೂಡಿ ಬಂದಾಗ ನಾನೂ ಸಚಿವನಾಗುತ್ತೇನೆ; ಎನ್.ಎಚ್.ಕೋನರೆಡ್ಡಿ
ಧಾರವಾಡ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಏನೂ ಮಾತನಾಡದಂತೆ ಎಲ್ಲ ಶಾಸಕರಿಗೆ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದ್ದಾರೆ. ಅದೇ ರೀತಿ ನಾವೂ ಕೂಡ ಸಿಎಂ ಹಾಗೂ…
Read More » -

ಜನರಲ್ಲಿ ಜಾಗೃತಿ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಧಾರವಾಡ: ನಗರದ ಶಹರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಠಾಣೆ ವ್ಯಾಪ್ತಿಯ ಮದಿಹಾಳದ ಗಾಯಕ್ವಾಡ ಕಲ್ಯಾಣ ಮಂಟಪದಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮದಿಹಾಳದ ನಾಗರಿಕರು, ಗುರು ಹಿರಿಯರು…
Read More » -

ಧರ್ಮಸ್ಥಳ ಶವ ಹೂತಿಟ್ಟ ಕೇಸ್ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿ ಅಲ್ಲ; ಅನುಪಮಾ ಶಣೈ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಮಾಡಲು ಎಸ್ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಮಾಜಿ ಡಿವೈಎಸ್ಪಿ ಅನುಪಮಾ…
Read More » -

ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ಮೋದಿ ಮಾಡಲಿ; ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ನಗರದಲ್ಲಿ…
Read More » -

ಧನಕರ್ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಬೇಕು; ಸಂತೋಷ್ ಲಾಡ್ ಆಗ್ರಹ
ವಿಜಯಪುರ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಬಗ್ಗೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಲಂಚಕ್ಕೆ ಬೇಡಿಕೆಯಿಟ್ಟ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ
ತುಮಕೂರು: ಮಧುಗಿರಿಯ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಲಂಚದ ಮಾಟ ಮಾಯಾ ನಡೆದಿದೆ. ಶಿರಾ ತಾಲೂಕಿನ ಎಲೆಯೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ, ಲಂಚಕ್ಕೆ ಬೇಡಿಕೆ…
Read More » -

ಜಯಮೃತ್ಯುಂಜಯ ಶ್ರೀ ಹಾಗೂ ವಿಜಯಾನಂದ ಕಾಶಪ್ಪನವರ್ ಮಧ್ಯೆ ಗಲಾಟೆ; ಸಿ.ಸಿ ಪಾಟೀಲ್ ಪ್ರತಿಕ್ರಿಯೆ
ಗದಗ: ಜಯಮೃತ್ಯುಂಜಯ ಶ್ರೀಗಳು ಹಾಗೂ ವಿಜಯಾನಂದ ಕಾಶಪ್ಪನವರ್ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಮಾಜಿ ಸಚಿವ ಸಿ.ಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನರಗುಂದ ಪಟ್ಟಣದಲ್ಲಿ ಮಾತನಾಡಿದ ಅವರು ಜಯಮೃತ್ಯುಂಜಯ…
Read More » -

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ
ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣವನ್ನು ಸರ್ಕಾರ ಈಗಾಗಲೇ SITಗೆ ನೀಡಿದ್ದು, ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ; ಮೂವರು ದುರ್ಮರಣ
ತುಮಕೂರು: ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ನಡೆದಿದೆ. ಇಂದು ಬೆಳಗ್ಗೆ ಗೊಬ್ಬರ…
Read More » -

ಚಿಂಚೋಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ; ಅವಾಂತರ
ಕಲಬುರಗಿ: ಉತ್ತರ ಕರ್ನಾಟಕ ಭಾಗದಲ್ಲಿ ವರುಣ ಆರ್ಭಟ ಜೋರಾಗಿದೆ. ಕಳೆದ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಿಂಚೋಳಿ ತಾಲೂಕಿನ ಹಲವಡೆ ಜಲಾವೃತವಾಗಿದೆ. ಭಾರಿ ಮಳೆಯಿಂದ ಬೂತಪುರ ಬಳಿ ಸೇತುವೆ…
Read More » -

ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್; ಮನನೊಂದು ಯುವತಿ ಸೂಸೈಡ್
ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಬೆಣ್ಣೆತೋರ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದ ಕುರಿಕೋಟ ಬಳಿ ಸಂಭವಿಸಿದೆ. ಕಮಲಾಪುರ ತಾಲೂಕಿನ ಭೂಷಣಗಿ…
Read More » -

ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ; ಬೆಲ್ಲದ್ ಹೊಸ ಬಾಂಬ್
ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನಸಭೆ…
Read More » -

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಿಲ್ಲುವುದಿಲ್ಲ; ಬಸವರಾಜ ರಾಯರೆಡ್ಡಿ
ಹುಬ್ಬಳ್ಳಿ: ಜುಲೈ ತಿಂಗಳಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಆರಂಭಗೊಂಡಿದ್ದು, ಯಾವುದೇ ಅಭಿವೃದ್ಧಿ ಕಾಮಗಾರಿ ನಿಂತಿಲ್ಲ. ನಿಲ್ಲುವುದು ಇಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ…
Read More » -

ಹಾಸನ-ಸೊಲ್ಲಾಪುರ ಎಕ್ಸ್ಪ್ರೇಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ
ಕಲಬುರಗಿ: ಹಾಸನ-ಸೊಲ್ಲಾಪುರ ಎಕ್ಸ್ಪ್ರೇಸ್ ರೈಲಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು ಜನರು ರೈಲಿನಿಂದ ಇಳಿದು ಓಡಿದ ಘಟನೆ ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮರತೂರ ಗ್ರಾಮದ ರೈಲು ನಿಲ್ದಾಣದ…
Read More » -

ಶೀಘ್ರ ಮಾದಿಗ ಒಳಮೀಸಲಾತಿ ಜಾರಿ ಮಾಡುವಂತೆ ಎ. ನಾರಾಯಣಸ್ವಾಮಿ ಆಗ್ರಹ
ತುಮಕೂರು: ಮಾದಿಗ ಒಳಮೀಸಲಾತಿ ಜಾರಿ ಮಾಡದೇ ರಾಜ್ಯ ಸರ್ಕಾರ ಕುಂಟು ನೆಪ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಎ. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ತೀವ್ರ ಸ್ವರೂಪ ಪಡೆದ ಕೂಡಲಸಂಗಮ ಪೀಠ ವಿವಾದ; ಕಾಶಪ್ಪನವರ್ ಹೇಳಿದ್ದೇನು..?
ಹುಬ್ಬಳ್ಳಿ: ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ನಡುವಿನ ವೈಮನನ್ಸು ತೀವ್ರಗೊಂಡಿದೆ. ಪೀಠಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಟ್ರಸ್ಟ್ ಮುಂದಾಗಿದ್ದು, ಈ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಕಲಬುರಗಿಯಲ್ಲಿ ಬಿ.ವೈ ವಿಜಯೇಂದ್ರ ವಾಗ್ದಾಳಿ
ಕಲಬುರಗಿ: ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ನಡೆಯುತ್ತಿದೆ ಎಂದು ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್…
Read More » -

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಜೆಸ್ಕಾಂ ವಿಚಕ್ಷಣ ದಳ ದಾಳಿ
ಕಲಬುರಗಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಜೆಸ್ಕಾಂ ವಿಚಕ್ಷಣ ದಳ ದಾಳಿ ಮಾಡಿ ಅಕ್ರಮವಾಗಿ ಕೂಡಿಸಲಾಗಿದ್ದ 13 ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳನ್ನು ಜಪ್ತಿ ಮಾಡಿರುವ ಘಟನೆ ಕಲಬುರಗಿ…
Read More » -

ಡ್ರಗ್ಸ್ ಕೇಸ್; ಸುಖಾ ಸುಮ್ಮನೆ ನನ್ನ ತೇಜೋವಧೆ ಎಂದ ಶಾಸಕ ಅಲ್ಲಮಪ್ರಭು ಪಾಟೀಲ್
ಕಲಬುರಗಿ: ಡ್ರಗ್ಸ್ ದಂಧೆಯಲ್ಲಿ ನಾನು ಯಾರಿಗೂ ಪ್ರಭಾವ ಬೀರಿಲ್ಲ. ಸುಖಾ ಸುಮ್ಮನೆ ನನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಹೇಳಿಕೆಗೆ ಶಾಸಕ ಅಲ್ಲಮಪ್ರಭು…
Read More » -

ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಎಗರಿಸಿದ ಖದೀಮರು
ಕಲಬುರಗಿ: ರಸ್ತೆಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ನಾಗಾರ್ಜುನ್ ಲಾಡ್ಜ್ ಬಳಿ ನಡೆದಿದೆ. ಓರ್ವ…
Read More » -

ಆಸ್ಪತ್ರೆ ದಾಖಲಾತಿ ಪುಸ್ತಕದಲ್ಲಿ ಸಿನಿಮಾ ಹಾಡು, ದೇವರ ಸ್ತೋತ್ರ
ಕಲಬುರಗಿ: ಜೇವರ್ಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹೊರರೋಗಿಗಳ ವಿಭಾಗದ ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆ ಸಿಬ್ಬಂದಿ ಭಕ್ತಿ ಗೀತೆ, ದೇವರ ಸ್ತೋತ್ರಗಳನ್ನು ಬರೆದಿರುವುದು ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ವೇಳೆ ಬೆಳಕಿಗೆ…
Read More » -

ವಿಚಿತ್ರ ಲವ್ ಜಿಹಾದ್ ಪ್ರಕರಣ; ಬಲವಂತವಾಗಿ ಹಿಂದೂ ಯುವಕನ ಮತಾಂತರ ಆರೋಪ
ಗದಗ: ಪ್ರೀತಿಸಿ ಮದುವೆಯಾದ ಯುವತಿ, ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿರು ಆರೋಪ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಬೆಟಗೇರಿ ಸೆಟ್ಮೆಂಟ್ ಏರಿಯಾದ ವಿಶಾಲಕುಮಾರ್ ವಿಚಿತ್ರ…
Read More » -

ಫ್ರೀ ಬಸ್ ಎಫೆಕ್ಟ್; ಬಸ್ನಲ್ಲಿ ಉಸಿರುಗಟ್ಟಿ ಕಿರುಚಿಕೊಂಡ ಮಹಿಳೆ
ತುಮಕೂರು: ಮಹಿಳಾ ಪ್ರಯಾಣಿಕರಿಗೆ ಸರ್ಕಾರ ನೀಡಿರುವ ಉಚಿತ್ ಬಸ್ ಯೋಜನೆ ಹಲವು ಸಂಕಷ್ಟದ ಸ್ಥಿತಿಗಳನ್ನು ತಂದಿಡುತ್ತಿದೆ. ಬಸ್ನಲ್ಲಿ ಮಹಿಳೆಯೊಬ್ಬಳು ಉಸಿರುಗಟ್ಟಿ ಕೂಗಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ…
Read More » -

ಬಾಲಕಿ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್
ಹುಬ್ಬಳ್ಳಿ: ಬಾಲಕಿ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿರುವ ಘಟನೆ ಹುಬ್ಬಳ್ಳಿಯ ಶಿಮ್ಲಾ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ಹೊರಟಿದ್ದ ಬಾಲಕಿ ಮೇಲೆ ಏಕಾಏಕಿ ಎರಡು ನಾಯಿಗಳು…
Read More » -

ಮಾದಕ ದ್ರವ್ಯ ಮಾರಾಟ ಆರೋಪ; ಕಲಬುರಗಿ ಕಾಂಗ್ರೆಸ್ ಮುಖಂಡನ ಬಂಧನ
ಕಲಬುರಗಿ: ಮಾದಕದ್ರವ್ಯ ಸಾಗಾಣಿಕೆ ಆರೋಪದಲ್ಲಿ ಕಾಂಗ್ರೆಸ್ ಮುಖಂಡ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ…
Read More » -

ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಪರೇಡ್
ಧಾರವಾಡ: ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ರೌಡಿಶೀಟರ್ಗಳ ಕಾನೂನು ಉಲ್ಲಂಘನೆ ಕಡಿವಾಣ ಹಾಕುವ ಉದ್ದೇಶದಿಂದ, ಇಂದು ಬೆಳಗ್ಗೆ ಮೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ತಮ್ಮ…
Read More » -

ಶಸ್ತ್ರ ಚಿಕಿತ್ಸೆ ಇಲ್ಲದೇ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಹೊರತೆಗೆದ ವೈದ್ಯರು
ಯಾದಗಿರಿ: ಶಸ್ತ್ರ ಚಿಕಿತ್ಸೆ ಇಲ್ಲದೇ 5 ವರ್ಷದ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಅನ್ನು ವೈದ್ಯರು ಹೊರ ತೆಗೆದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಗೆಡ್ಡಸೂಗುರು ಗ್ರಾಮದ…
Read More » -

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಗ್ರಾಮಸ್ಥರು ಕಿಡಿ
ಮಂಡ್ಯ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಚೌಡಸಮುದ್ರದಲ್ಲಿ ನಡೆದಿದೆ. ಪ್ರಸನ್ನ ಎನ್ನುವವರು ಗ್ರಾಮದಲ್ಲಿ…
Read More » -

ಸೆಲ್ಫಿ ನೆಪದಲ್ಲಿ ಪತಿಯನ್ನೇ ನದಿಗೆ ತಳ್ಳಿದ ಪತ್ನಿ; ವಿಡಿಯೋ ವೈರಲ್
ರಾಯಚೂರು: ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಪತ್ನಿ ಪತಿಯನ್ನೇ ನದಿಗೆ ತಳ್ಳಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಕಾಡ್ಲೂರು ಸಮೀಪದ ಕೃಷ್ಣ ನದಿ ಬ್ರಿಡ್ಜ್ ಮೇಲೆ ಫೋಟೋ…
Read More » -

ಧಾರವಾಡದಲ್ಲಿ ಹೃದಯಾಘಾತಕ್ಕೆ ಬಲಿಯಾದ ಯುವತಿ
ಧಾರವಾಡ: ರಾಜ್ಯದಲ್ಲಿ ಹೃದಯಾಘಾತದ ಮರಣ ಮೃದಂಗ ಮುಂದುವರಿದಿದೆ. ಹೃದಯಾಘಾತ ಪ್ರಕರಣ ಧಾರವಾಡ ಜಿಲ್ಲೆಗೂ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನವಲಗುಂದ…
Read More » -

ಸಿಎಂ, ಡಿಸಿಎಂ ದೆಹಲಿ ಪ್ರವಾಸಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವೆ ಹೆಬ್ಬಾಳ್ಕರ್
ಧಾರವಾಡ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಕೆಲಸಗಳ ನಿಮಿತ್ತವಾಗಿ ದೆಹಲಿಗೆ ತೆರಳಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವೆ…
Read More » -

ಬೆಳಗಾವಿ ವಕೀಲ ಸಂತೋಷ ಪಾಟೀಲ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ
ಬೆಳಗಾವಿ: ಜಮೀನಿನ ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲ ಸಂತೋಷ್ ಪಾಟೀಲ ಹತ್ಯೆಯಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಇಬ್ಬರಿಗಾಗಿ ಬಲೆ ಬೀಸಲಾಗಿದೆ ಎಂದು ಬೆಳಗಾವಿ ಜಿಲ್ಲೆ ಎಸ್ಪಿ…
Read More » -

ಕಾಲುಜಾರಿ ತುಂಗಭದ್ರಾ ನದಿಗೆ ಬಿದ್ದ ಯುವತಿ ರಕ್ಷಿಸಿದ ಹೋಮ್ ಗಾರ್ಡ್ಸ್
ವಿಜಯನಗರ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದ ಯುವತಿ ರಕ್ಷಣೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ. ಹಂಪಿಗೆ ಪ್ರವಾಸಕ್ಕೆಂದು ಬಂದ ಕುಟುಂಬ ಸದಸ್ಯೆಯೊಬ್ಬಳು ತುಂಗಭದ್ರಾ…
Read More » -

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಿ ಕಿಡ್ನಾಪ್ ಮಾಡಿ ಹತ್ಯೆ..!
ಕಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಕಲಬುರಗಿಯಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು…
Read More » -

ಹುಬ್ಬಳ್ಳಿಯ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರ ರಕ್ಷಣೆ..!
ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರು ವೃತ್ತದ ಬಳಿಯ ಪಾರಿಜಾತ ಲಾಡ್ಜ್ ಮೇಲೆ ದಾಳಿ ಮಾಡಿ ಅಂತರಾಜ್ಯದ ಐವರು ಮಹಿಳೆಯರು ಹಾಗೂ…
Read More » -

ಎಲ್ & ಟಿ ಅಧಿಕಾರಿಗಳಿಗೆ ಬಿ.ಆರ್. ಪಾಟೀಲ್ ಕ್ಲಾಸ್..!
ಕಲಬುರಗಿ :ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಿ.ಆರ್. ಪಾಟೀಲ್ ಎಲ್ & ಟಿ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ…
Read More » -

ಪ್ರಿಯಾಂಕ್ ಖರ್ಗೆ ವಿರುದ್ಧ ಅಲ್ಲಮಪ್ರಭು ಪಾಟೀಲ್ ಬೇಸರ..!
ಕಲಬುರಗಿ : ಕಲ್ಯಾಣ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇದ್ದಂತೆ ಇಲ್ಲ. ಮತ್ತೊಬ್ಬ ಕೈ ಶಾಸಕ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಬಿ.ಆರ್.…
Read More » -

ನಿನ್ನೆ ನಮ್ಮ ದೋಸ್ತ ಕರೆ ಮಾಡಿದ್ದ..ನಾಡಿದ್ದು ಹೋಗಿ ಭೇಟಿ ಆಗ್ತೀನಿ- ಬಿಆರ್ ಪಾಟೀಲ್ ಕುತೂಹಲ
ಕಲಬುರಗಿ : ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ದಿನಕ್ಕೊಂದು ಆರೋಪ ಮಾಡ್ತಿದ್ದಾರೆ. ಶಾಸಕ ರಾಜು ಕಾಗೆ…
Read More » -

ಕರಾವಳಿಯಲ್ಲಿ ಕೋಮುನಿಗ್ರಹ ಪಡೆಗೆ ಪರಮೇಶ್ವರ್ ಚಾಲನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ(ಎಸ್ಎಎಫ್)ಗೆ ಚಾಲನೆ ಸಿಕ್ಕಿದೆ. ಮಂಗಳೂರಿನಲ್ಲಿ ಎಸ್ಎಎಫ್ಗೆ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್…
Read More » -

ಡಿಕೆಶಿ ಏನು ಮಾಡ್ತಾರೋ ಮಾಡಲಿ – ಶಾಸಕ ಎಂಟಿ ಕೃಷ್ಣಪ್ಪ ಗುಟುರು
ನನ್ನ ಮೇಲೆ ಒಂದಲ್ಲದಿದ್ದರೆ ನೂರು ಕೇಸುಗಳನ್ನು ದಾಖಲಿಸಿಕೊಳ್ಳಿ.. ಆದ್ರೆ ಹೋರಾಟದಿಂದ ಹಿಂಜರಿಯುವುದೇ ಇಲ್ಲ ಹೆದರುವವನು ನಾನಲ್ಲ ಎಂದು ತುರುವೆಕೆರೆ ಶಾಸಕ ಎಂಟಿ ಕೃಷ್ಣಪ್ಪ ಗುಟುರು ಹಾಕಿದ್ದಾರೆ. ತುರುವೇಕೆರೆಯಲ್ಲಿ…
Read More » -

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್…!
ದಕ್ಷಿಣ ಕನ್ನಡ : ಬಿಜೆಪಿ ನಾಯಕ, ಹಿಂದೂ ಪರ ಮುಖಂಡ ಅರುಣ್ ಕುಮಾರ್ ಪುತ್ತಿಲ ತವರು ಜಿಲ್ಲೆಯಿಂದ ಗಡೀಪಾರು ಶಿಕ್ಷೆಗೆ ಒಳಗಾಗುವ ಭೀತಿ ಎದುರಿಸ್ತಿದ್ದಾರೆ. ದಕ್ಷಿಣ ಕನ್ನಡ…
Read More » -

2028ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿರುವ ತಂದೆ-ಮಕ್ಕಳು ಮತ್ತು ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಮುಗಿಯುತ್ತದೆ. 2028ರ ವಿಧಾನಸಭೆ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿಯಾಗಿ ಬರುತ್ತೇನೆ, ಎಂದು…
Read More » -

ಬೆಳಗಾವಿ : ಅಪ್ರಾಪ್ತೆ ಬಾಲಕಿ ಮೇಲೆ 6 ಜನರಿಂದ ಅತ್ಯಾಚಾರ..!
ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿ , ಆಕೆಯನ್ನು ಪದೇ ಪದೇ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ…
Read More » -

ಎಲ್ಲಾ ಡಿಸಿ, CEO, SPಗಳಿಗೆ ಸರ್ಕಾರದಿಂದ 44 ಕಠಿಣ ಸಂದೇಶ..!
ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಆಡಳಿತವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಸಿ ಅವರಿಗೆ 44 ಕಠಿಣ…
Read More » -

ಅಣ್ಣಿಗೇರಿಯ ಭದ್ರಾಪೂರ ಬಳಿ ಭೀಕರ ರಸ್ತೆ ಅಪಘಾತ
ಧಾರವಾಡದ ಅಣ್ಣಿಗೇರಿಯ ಭದ್ರಾಪೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಗೆ ಟವೇರಾ ಕಾರ್ ಡಿಕ್ಕಿ ಹೊಡೆದಿದೆ. ಇಲ್ಲಿನ ಹೊಸಪೇಟೆ ಹುಬ್ಬಳ್ಳಿ…
Read More » -

ಹೃದಯಹೀನ ಜಿಲ್ಲಾಡಳಿತ .. ನೀರಿಗಾಗಿ ದಲಿತರ ಹಾಹಾಕಾರ…!
ಯಾದಗಿರಿ : ರಾಜ್ಯದ್ಯಂತ ಧಾರಾಕಾರ ಮಳೆಯಾಗ್ತಿದ್ರೂ ಹಲವು ಜಿಲ್ಲೆಗಳಲ್ಲಿ ಮಾತ್ರ ನೀರಿಗಾಗಿ ಹಾಹಾಕಾರ ಮುಂದುವರೆದಿದೆ. ಯಾದಗಿರಿ ಜಿಲ್ಲೆಯ ದಲಿತ ಕಾಲೋನಿಗಳಲ್ಲಿ, ಇಂದಿಗೂ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.…
Read More » -

ನಾಳೆ ಡಿಸಿಸಿ ಬ್ಯಾಂಕ್ ಎಲೆಕ್ಷನ್ : ಇಂದು ಬ್ಯಾಲಹಳ್ಳಿ ಗೋವಿಂದಗೌಡಗೆ ಲೋಕಾ ಶಾಕ್
ಚಿಕ್ಕಬಳ್ಳಾಪೂರ : ನಾಳೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಹೊತ್ತಲ್ಲೇ, ಲೋಕಾಯುಕ್ತ ಟೀಂ ಬಿಗ್ ಶಾಕ್ ನೀಡಿದೆ. ನಾಳೆ ಚುನಾವಣೆ ಇರುವಾಗ ಇಂದು ಪ್ರಭಾವಿ ಮುಖಂಡನ ಮನೆ…
Read More » -

ಎನ್.ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು..!
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ…
Read More » -

ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿಗೆ ನೈತಿಕತೆ ಇಲ್ಲ : ಸಚಿವ ಎನ್.ಎಸ್.ಬೋಸರಾಜು
ಕಲಬುರಗಿ : ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿ ನಾರಾಯಣಸ್ವಾಮಿಗೆ ಯಾವ ನೈತಿಕತೆ ಇದೆ.ಖರ್ಗೆ ಗರಡಿಯಲ್ಲೆ ಬೆಳೆದ ಛಲವಾದಿ ಇಂದು ಅವರ ಬಗ್ಗೆನೆ ಮಾತಾಡ್ತಾಯಿದ್ದಾರೆ ಎಂದು ಕಲಬುರಗಿಯಲ್ಲಿ ಛಲವಾದಿ…
Read More » -

ಸ್ಪೀಕರ್ ಅವರ ನಿರ್ಧಾರ ಸ್ವಾಗತಾರ್ಹವಾದದ್ದು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಕಳೆದ ಅಧಿವೇಶನದ ಸಮಯದಲ್ಲಿ ವಿಪಕ್ಷದ 18 ಜನ ಶಾಸಕರನ್ನು 6 ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಈಗ ಸ್ಪೀಕರ್ ಅವರು…
Read More » -

ಪರಿಷತ್ ವಿಪಕ್ಷ ನಾಯಕನ ಸ್ಥಾನದಿಂದ ಛಲವಾದಿ ವಜಾ ಮಾಡಿ : ಸಚಿವ ಶರಣಪ್ರಕಾಶ್ ಆಗ್ರಹ
ಕಲಬುರಗಿ : ಛಲವಾದಿ ನಾರಾಯಣ ಸ್ವಾಮಿ ಅವರನ್ನು ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ವಜಾ ಮಾಡಬೇಕು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಒತ್ತಾಯ ಮಾಡಿದ್ದಾರೆ. ಬಾಯಿಗೆ…
Read More » -

ಸರ್ಕಾರಿ ಭೂಮಿ ಪರಭಾರೆ ಕೇಸ್ – ಇಬ್ಬರು ಕಂದಾಯ ಅಧಿಕಾರಿಗಳಿಗೆ ಬಂಧನ ಭೀತಿ
ಸರ್ಕಾರಿ ಭೂಮಿ ಪರಭಾರೆ – ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಅನುಮತಿ ಕೋರಿ ಕೆಆರ್ ಎಸ್ ಠಾಣಾ ಪೊಲೀಸರಿಂದ ಡಿಸಿಗೆ ನ್ಯಾಯಾಲಯ ಮನವಿ ಮಂಡ್ಯ: ಸರ್ಕಾರಿ…
Read More » -

ಕಲಬುರಗಿ ಜಿಲ್ಲೆ ’ರಿಪಬ್ಲಿಕ್ ಖರ್ಗೆ’ ಯಾಗಿದೆ : ಬಿ.ವೈ.ವಿಜಯೇಂದ್ರ
ಬೀದರ್ : ಕಲಬುರಗಿ ಜಿಲ್ಲೆ ‘ರಿಪಬ್ಲಿಕ್ ಖರ್ಗೆ’ ಜಿಲ್ಲೆಯಾಯಾಗಿದೆ ಎಂದು ಬೀದರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರನ್ನ ಚಿತ್ತಾಪೂರ…
Read More » -

ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ-ಬಿಜೆಪಿ ಮಾಜಿ ಶಾಸಕ
ಕಲಬುರಗಿ : ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ ಇದೆ ಎಂದು ಕಲಬುರಗಿಯಲ್ಲಿ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಹೇಳಿಕೆ ನೀಡಿದ್ದಾರೆ.ಚಿತ್ತಾಪೂರನಲ್ಲಿ…
Read More » -

ದೇಶದ 103 ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಧಾರವಾಡ : ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು…
Read More » -

ಸಾಲೂರು ಮಠದ ಗುರುಸ್ವಾಮಿಗಳು ಲಿಂಗೈಕ್ಯ
ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀಗಳಾದ ಗುರುಸ್ವಾಮೀ ಬುದ್ದಿಯವರು ಇನ್ನಿಲ್ಲ. ಅವರು 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ. ವಯೋಸಹಜ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗುರುಸ್ವಾಮೀ ಶ್ರೀಗಳು ಸಾಲೂರು…
Read More » -

ಅಮಾಯಕನ ಮೇಲೆ ಕೈ ಮುಖಂಡ- ಉಪ ತಹಶೀಲ್ದಾರ್ ಹಲ್ಲೆ
ಗದಗ ನಗರದ ತಹಶೀಲ್ದಾರ್ ಕಚೇರಿ ಆಳುವ ಮಂದಿಯ ದುರ್ವರ್ತನೆಗೆ ಸಾಕ್ಷಿಯಾಗಿದೆ. ನ್ಯಾಯ ಕೇಳಲು ಬಂದ ಯುವಕನೊಬ್ಬನಿಗೆ ಕಾಂಗ್ರೆಸ್ ಮುಖಂಡ, ಉಪ ತಹಶೀಲ್ದಾರ್ ಹಾಗೂ ಅವರ ಸಂಗಡಿಗರು ಕಚೇರಿಯಲ್ಲೇ…
Read More » -

ಗುಡ್ ನ್ಯೂಸ್ – ತುಮಕೂರಿಗೂ ಮೆಟ್ರೋ ವಿಸ್ತರಣೆ?
ತುಮಕೂರು-ಬೆಂಗಳೂರು ನಡುವೆ ನಿತ್ಯ ಓಡಾಡುವ ಮಂದಿಗೆ ಗುಡ್ ನ್ಯೂಸ್. ಇಷ್ಟು ದಿನ ಬೆಂಗಳೂರಿಗಷ್ಟೇ ಸೀಮಿತಾವಾಗಿದ್ದ ಮೆಟ್ರೋ, ತುಮಕೂರು ಜಿಲ್ಲೆಗೂ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ…
Read More » -

ಮೋದಿಯವರೇ ನಮ್ಮ ವಿದೇಶಾಂಗ ನೀತಿ ಟ್ರಂಪ್ ಬಳಿ ಅಡವಿಟ್ಟಿದ್ದಿರಿ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ನಮ್ಮ ಸೈನಿಕರ ಕಾರ್ಯವೈಖರಿಗೆ ಇಡೀ ರಾಷ್ಟ್ರವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಪ್ರಧಾನಿ ಸೈನಿಕರಿಗೆ ಧೈರ್ಯ ತುಂಬಿರುವುದು ಅವರ ಜವಾಬ್ದಾರಿ ಹಾಗೂ ಶ್ಲಾಘನಿಯ ಕಾರ್ಯ ಎಂದು ಕಲಬುರಗಿಯಲ್ಲಿ ಸಚಿವ…
Read More » -

ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಪಾಕಿಸ್ತಾನ ಮಾಡಿಸಿದ್ದಾ ? : ಪ್ರಿಯಾಂಕ್ ಖರ್ಗೆ
ಕಲಬುರಗಿ : ಭಾರತ ಪಾಕಿಸ್ತಾನ ಕದನ ವಿರಾಮ ವಿಚಾರವನ್ನು ದೇಶದ ಜನತೆಗೆ ಪ್ರಧಾನಿ ಮೋದಿ ಸತ್ಯವನ್ನು ಹೇಳಬೇಕು.ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಮೋದಿ ಮಾಡಿದ್ದಾ? ಅಥವಾ…
Read More » -

ಪಾಪಿಗಳು ಹಸುವಿನ ಕೆಚ್ಚಲು ಕತ್ತರಿಸಿದ್ರು
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ. ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ 20 ಹಸುಗಳನ್ನು ಕದ್ದೊಯ್ಯಲು ಪ್ರಯತ್ನಿಸಿದ್ದಾರೆ.…
Read More » -

ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು-ನಿಖಿಲ್ ಕುಮಾರಸ್ವಾಮಿ ಏನಂದ್ರು..?
ರಾಜ್ಯದ ಜನರ ಹಾರೈಕೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ ಎಂದು ಇವತ್ತು (ಸೋಮವಾರ) ಮಂಡ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ…
Read More » -

ಖಾಲಿ ಟ್ರಂಕು, ಖಾಲಿ ಮಾತು: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಗುದ್ದು
ರಾಮನಗರ : ಯಾರು, ಎಷ್ಟೇ ಕುತಂತ್ರ ಮಾಡಿದರೂ ಬೆಂಗಳೂರು ದಕ್ಷಿಣ ಹೆಸರನ್ನು ಅಳಿಸಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್…
Read More » -

ಮಾಕ್ ಡ್ರಿಲ್ ಅಂದ್ರೆ ಕ್ರಿಕೆಟ್ ಮ್ಯಾಚ್ ಗೆ ಮುನ್ನ ಪ್ರಾಕ್ಟೀಸ್ ಇದ್ದಂತೆ – ನಿವೃತ್ತ ಸೇನಾನಿ ಎಸ್ಎಂ ತಳವಾರ್
ಮಾಕ್ ಡ್ರಿಲ್ ಅಂದ್ರೆ ಏನು ಅನ್ನೋದನ್ನು ತುಂಬಾನೆ ಸಿಂಪಲ್ ಆಗಿ, ಎಲ್ಲರಿಗೂ ಅರ್ಥ ಆಗುವಂತೆ ವಿವರಿಸಿದ್ದಾರೆ ವಾಯುಪಡೆಯ ನಿವೃತ್ತ ಅಧಿಕಾರಿ ಎಸ್ ಎಂ ತಲವಾರ್. 1964ರಲ್ಲಿ ಏರ್…
Read More » -

ಸುಹಾಸ್ ಶೆಟ್ಟಿ ಹತ್ಯೆಯನ್ನು ನಾನು ಖಂಡಿಸುತ್ತೇನೆ : ಬಿ.ಎಸ್.ಯಡಿಯೂರಪ್ಪ
ಬೀದರ್ : ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯನ್ನು ನಾನು ಖಂಡಿಸುತ್ತೆನೆ. ರಾಜ್ಯದಲ್ಲಿ ಕೊಲೆ ಸುಲಿಗೆ ನಿರಂತರವಾಗಿ ನಡೆಯುತ್ತಿವೆ,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ…
Read More » -

ನೀಟ್ ಪರೀಕ್ಷೆಯಲ್ಲೂ ಜನಿವಾರ ವಿವಾದ – ಆಕ್ರೋಶ ಸ್ಫೋಟ
ಜನಿವಾರ-ಶಿವದಾರ ವಿವಾದ ಮತ್ತೆ ಮತ್ತೆ ಸದ್ದು ಮಾಡ್ತಿದೆ. ಕಲಬುರಗಿಯಲ್ಲಿ ನೀಟ್ ಪರೀಕ್ಷೆಯಲ್ಲಿಯೂ ಬಲವಂತವಾಗಿ ಪರೀಕ್ಷಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿಯ ಸಂತ ಮೇರಿ ಶಾಲೆಯ…
Read More » -

ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆ : ಶಾಸಕ ಟೆಂಗಿನಕಾಯಿ
ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ.ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ…
Read More » -

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..ಕೊಲೆಗೆ ನಡೆದಿತ್ತಾ ಮೊದಲೇ ಸಂಚು..?
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. 2 ವರ್ಷಗಳ ಹಿಂದೆ…
Read More »
















































































































































