ಜಿಲ್ಲೆ
-

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ಟ್ವಿಸ್ಟ್; ಕೊಲೆಯೋ ಅಥವಾ ಆತ್ಮಹತ್ಯೆಯೋ? ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಪ್ರಶ್ನೆ!
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ಲೋಕಕ್ಕಷ್ಟೇ ಸೀಮಿತವಾಗಿಲ್ಲ, ಬದಲಾಗಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಸಾವಿನ…
Read More » -

ಫಿಲ್ಮ್ ಫೆಸ್ಟಿವಲ್ನಲ್ಲಿ ಪ್ಯಾಲೆಸ್ತೈನ್ ಸಿನಿಮಾಗೆ ತಡೆ ; ಪರ ವಿರೋಧದ ಚರ್ಚೆ
ಬೆಂಗಳೂರು: ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಆರಂಭವಾಗಿದೆ, ಆದರೆ ಈ ವರ್ಷ ಪ್ಯಾಲೆಸ್ತೈನ್ ದೇಶದ ಜನರ ಸಂಕಷ್ಟದ ಕಥೆಗಳನ್ನು ಹೇಳುವ ಸಿನಿಮಾಗಳಿಗೆ ತಡೆ ನೀಡಲಾಗಿದೆ. ಕೇಂದ್ರ ಮಾಹಿತಿ ಮತ್ತು…
Read More » -

ನನ್ನ ಆಹಾರ ನನ್ನ ಆಯ್ಕೆ, ಜಾತಿ ಸಮುದಾಯ ಎಳೆದು ತರೋದು ಬೇಸರವಾಗುತ್ತೆ; ಡಾಲಿ ಧನಂಜಯ್
ಬೆಂಗಳೂರು : ನಟ ಡಾಲಿ ಧನಂಜಯ್ ಮಾಂಸಾಹಾರ ಸೇವಿಸಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ , ನನ್ನ ಆಹಾರ ನನ್ನ ಆಯ್ಕೆ…
Read More » -

ಲಕ್ಕುಂಡಿಯಲ್ಲಿ ಬಂಗಾರದ ವಾಸನೆ!: ಮಂತ್ರಾಲಯದಿಂದ ಗದಗ್ಗೆ ಓಡಿ ಬಂದ ಶಿಗ್ಲಿ ಬಸ್ಯಾ
ಗದಗ: ಐತಿಹಾಸಿಕ ನಗರಿ ಲಕ್ಕುಂಡಿಯಲ್ಲಿ ಈಗ ‘ಚಿನ್ನದ’ ಘಮಲು ಜೋರಾಗಿದೆ. ಭೂಮಿ ಅಗೆದಷ್ಟು ಬಂಗಾರ, ಪುರಾತನ ವಿಗ್ರಹಗಳು ಪತ್ತೆಯಾಗುತ್ತಿರುವ ಬೆನ್ನಲ್ಲೇ, ಇಡೀ ರಾಜ್ಯದ ಗಮನ ಸೆಳೆದಿದ್ದ ಕುಖ್ಯಾತ…
Read More » -

ಬೆಳಗಾವಿ ಗಡಿ ಸಮರ: ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ
ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವು ಇಂದು ಸುಪ್ರೀಂ ಕೋರ್ಟ್ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಲಿದ್ದು, ಬೆಳಗಾವಿ ಸೇರಿದಂತೆ ಕರ್ನಾಟಕದ 865 ಗ್ರಾಮಗಳು ತನಗೆ ಸೇರಬೇಕು…
Read More » -

ಬಿಎಂಆರ್ಸಿಎಲ್ ದರ ಏರಿಕೆ ಶಾಕ್? ಸಂಸದ ತೇಜಸ್ವಿ ಸೂರ್ಯ ಆಕ್ರೋಶ
ಬೆಂಗಳೂರು: ನಮ್ಮ ಮೆಟ್ರೋ ಈಗ ಮತ್ತೊಮ್ಮೆ ದರ ಏರಿಕೆಗೆ ಮುಂದಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಫೆಬ್ರವರಿಯಿಂದ ಜಾರಿಗೆ ಬರಲಿರುವ ಈ ದರ ಏರಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಬೆಂಗಳೂರು…
Read More » -

ಕಾಂಗ್ರೆಸ್ ಹೈಕಮಾಂಡ್ ಅಸ್ತಿತ್ವದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರಶ್ನೆ!
ಚಿತ್ರದುರ್ಗ: ರಾಜ್ಯದ ಜನತೆ ನೀಡಿದ ಅಧಿಕಾರವನ್ನು ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು…
Read More » -

ಹೊಸ ವರ್ಷಾಚರಣೆಗೆ ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ಗೆ ಪೊಲೀಸ್ ಗೈಡ್ಲೈನ್ಸ್ ಬಿಡುಗಡೆ
ಬೆಂಗಳೂರು: ಈ ಬಾರಿ ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ನ್ಯಾಷನಲ್ ರೆಸ್ಟೋರೆಂಟ್…
Read More » -

ಡಾ.ಜಿ. ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು- ಸಚಿವ ವಿ ಸೋಮಣ್ಣ
ತುಮಕೂರು: ಸಚಿವ ಪರಮೇಶ್ವರ್ ಅವರು ರಾಜ್ಯದ ಸಿಎಂ ಆಗಬೇಕು. ಇದು ನನ್ನ ವೈಯಕ್ತಿಕ ಹಾಗೂ ಜಿಲ್ಲೆಯ ಜನರ ಆಶಯ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸ್ಫೋಟಕ…
Read More » -

ಖಾಸಗಿ ಬಸ್- ಪೆಟ್ರೋಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಪ್ಪಿದ ಅನಾಹುತ
ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.. ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಘಟನೆ ನಡೆದಿದೆ.. ಘಟನೆಯಲ್ಲಿ ಕೆಲವರಿಗೆ…
Read More » -

ಬೆಂಗಳೂರಿನಲ್ಲಿ ಕುಸಿದ ಉಷ್ಣಾಂಶ:ಬೆಳಗಾವಿ-ಬೀದರ್ನಲ್ಲಿ ಮುಂದಿನ 48 ಗಂಟೆ ಶೀತದಲೆಯ ಮುನ್ಸೂಚನೆ!
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆ ಪ್ರಕಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದಲೆ…
Read More » -

ನಮ್ಮ ಮೆಟ್ರೋ: ಪಿಂಕ್ ಲೈನ್ಗೆ ಮೊದಲ ಚಾಲಕರಹಿತ ರೈಲು ಅನಾವರಣ
ಬೆಂಗಳೂರು: ಬಿಎಂಆರ್ಸಿಎಲ್ ಕಾರಿಡಾರ್ಗಳಿಗಾಗಿ ಅಭಿವೃದ್ಧಿಪಡಿಸಲಾದ ಚಾಲಕ ರಹಿತ ರೈಲುಗಳ ಮಾದರಿಯನ್ನು ಇಂದು ಬಿಎಂಆರ್ಸಿಎಲ್ ಆನಾವರಣಗೊಳಿಸಿದೆ.. ನಮ್ಮ ಮೆಟ್ರೋದ ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ.. ಪಿಂಕ್…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣ: ತಮಿಳುನಾಡಲ್ಲಿ ಆರೋಪಿಗಳು ಅಂದರ್
ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.. ಗಣೇಶ್ ಬಳಿಕ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 6 ಜನ ಆರೋಪಿಗಳನ್ನು…
Read More » -

ಜವರಾಯನ ಅಟ್ಟಹಾಸ.. ಮೂವರು ಸ್ನೇಹಿತರು ಅಪಘಾತದಲ್ಲಿ ದುರ್ಮರಣ
ಬೆಂಗಳೂರು: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಬಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್…
Read More » -

ಸ್ನೇಹಿತನನ್ನು ಕೊಲೆ ಮಾಡಿ, ಸೆಲ್ಫಿ ವಿಡಿಯೋ ಮಾಡಿದ್ದ ಆರೋಪಿ ಅರೆಸ್ಟ್
ಹಾಸನದಲ್ಲಿ ಎಣ್ಣೆ ಮತ್ತಲ್ಲಿ ಸ್ನೇಹಿತನನ್ನೇ ಕೊಲೆಗೈದು ಸೆಲ್ಫಿ ವಿಡಿಯೋ ಮಾಡಿ, ವಿಕೃತಿ ಮೆರದಿದ್ದ ಆರೋಪಿಯನ್ನಿ ಹಾಸನದ ಪೊಲೀಸರು ಬಂಧಿಸಿದ್ಧಾರೆ.. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು…
Read More » -

ಚಿನ್ನಾಭರಣವಿದ್ದ ಬ್ಯಾಗ್ ದೋಚಿದ್ದ ಗ್ಯಾಂಗ್ ಮಧ್ಯಪ್ರದೇಶದಲ್ಲಿ ಬಂಧನ
ದಾವಣಗೆರೆ : ಮದುವೆ ಸಮಾರಂಭದಲ್ಲಿ ಬಾಲಕಿ ನೃತ್ಯ ಮಾಡುತ್ತಿದ್ದವೇಳೆ ಚಿನ್ನಾಭರಣವಿದ್ದ ಬ್ಯಾಗ್ ದೋಚಿದ್ದ ಕುಖ್ಯಾತ ಬ್ಯಾಂಡ್ ಬಜಾ ಗ್ಯಾಂಗ್ನ ರಾಬರಿ ಪ್ರಕರಣವನ್ನು ದಾವಣಗೆರೆ ಪೊಲೀಸರು ಭೇದಿಸಿದ್ದಾರೆ.. ಪ್ರತಿಷ್ಠಿತ…
Read More » -

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ- ವಿಜಯೇಂದ್ರ
ಬೆಳಗಾವಿ: ಧರ್ಮಸ್ಥಳ ಪ್ರಕರಣದಲ್ಲಿ ಈ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ. ಹಾದಿ ಬೀದಿಯಲ್ಲಿ ಹೋಗುವರ ಮಾತುಗಳನ್ನ ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ…
Read More » -

ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರ್ಮರಣ
ಬೀದರ್: ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿರುವ ಘಟನೆ ಬೀದರ್ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ. ಗಡಿಕುಶನೂರು ಗ್ರಾಮದ…
Read More » -

ಮೈಸೂರಿನಲ್ಲಿ ಸೆರೆಯಾಗಿದ್ದ 4 ಹುಲಿ ಮರಿಗಳು ಸಾವು
ಮೈಸೂರು: ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿಗಳು ಸಾವನ್ನಪ್ಪಿವೆ.. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಗಟ್ಟಿ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು, ಮೃತಪಟ್ಟಿವೆ.. ಕಳೆದ…
Read More » -

ಮಹಿಳೆ ಬಲಿ ಪಡೆದ ನಾಯಿಗಳ ಮಾಲೀಕ ಬಂಧನ
ದಾವಣಗೆರೆ: ರಾಟ್ವೀಲರ್ ನಾಯಿಗಳ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಾಲೀಕ ಶೈಲೇಂದ್ರ ಕುಮಾರ್ನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.. ಹೊನ್ನೂರು ಕ್ರಾಸ್ ಬಳಿ ಡಿ. 5…
Read More » -

KSRTC ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ; ಬೆಚ್ಚಿಬಿದ್ದ ಪ್ರಯಾಣಿಕರು
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.. ಬಸ್…
Read More » -

ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್, 3ದಿನಗಳಿಂದ ಕೈದಿಗಳ ಪ್ರತಿಭಟನೆ
ಬೆಂಗಳೂರು: ಇತ್ತಿಚೇಗೆ ಪರಪ್ಪನ ಅಗ್ರಹಾರ ಜೈಲಿನ ಒಳಗೆ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ಬೆನ್ನಲ್ಲೇ ಜೈಲು ಒಳಗೆ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು…
Read More » -

ಮನೆಯವರು ಬುದ್ದಿಮಾತು ಹೇಳಿದ್ದಕ್ಕೆ ಕೆರೆಗೆ ಬಿದ್ದು ಯುವತಿ ಸಾವು
ಗದಗ: ಮನೆಯಲ್ಲಿ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೋಮಡಿರುವ ಘಟನೆ ಗದಗ ನಗರದ ಭೀಷ್ಮ ಕೆರೆಯಲ್ಲಿ ನಡೆದಿದೆ.. 21 ವರ್ಷದ ಚಂದ್ರಿಕಾ…
Read More » -

ವರದಕ್ಷಿಣೆಗಾಗಿ ಕಿರುಕುಳ: ಡೇತ್ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ
ಶಿವಮೊಗ್ಗ: ಮದುವೆಯಾದ ಏಳು ತಿಂಗಳಿಗೇ ನವ ವಿವಾಹಿತೆ ಡೆತ್ನೋಟ್ ಬರೆದಿಟ್ಟು ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.. ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲೂಕಿನಹಂಚಿನ ಸಿದ್ದಾಪುರ ಗ್ರಾಮದ 26…
Read More » -

KSRTC ಬಸ್- ಕ್ಯಾಂಟರ್ ನಡುವೆ ಭೀಕರ ಅಪಘಾತ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ 8 ಮಂದಿ ಗಂಭೀರವಾಗಿ ಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರ ಪಕ್ಕದಲ್ಲಿ…
Read More » -

ವಿಶ್ವಕಪ್ ವಿಜೇತ ಅಂಧ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಘೋಷಣೆ
ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ…
Read More » -

ಹೆಣ್ಣು ಮಗು ಜನಿಸಿದೆ ಎಂದು 3 ದಿನದ ಮಗುವನ್ನು ಕೊಲೆ ಮಾಡಿದ ಪಾಪಿ ತಾಯಿ
ಬೆಳಗಾವಿ: ಹೆಣ್ಣು ಮಗು ಜನಿಸಿದ್ದಕ್ಕೆ ಹೆತ್ತತಾಯಿಯೇ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಸಾಯಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ..…
Read More » -

ಹೆಚ್ಡಿಕೆ ಅಭಿಮಾನಿ ಆತ್ಮಹತ್ಯೆ; ಕುಟುಂಬ ಸದಸ್ಯರಿಗೆ ಕುಟುಂಬ ಸದಸ್ಯರಿಗೆ ಸಾಂತ್ವನ
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಅಪ್ಪಟ ಅಭಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿಯ ಮಹದೇವು (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,…
Read More » -

ಡಿ.ಕೆ.ಶಿವಕುಮಾರ್ ಮನೆಗೆ ನಾಗಸಾಧು ಭೇಟಿ; ಡಿಸಿಎಂಗೆ ಮಾಡಿದ ಆಶೀರ್ವಾದ ಏನು ಗೊತ್ತಾ?
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆ ಆಗ್ತಿದೆ.. ಡಿಕೆ ಶಿವಕುಮಾರ್ ಅವರು ಸಿಎಂ ಆಗಲೆಂದು ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.. ಇದರ ನಡುವೆ…
Read More » -

ಕಾಲ್ಸೆಂಟರ್ ಉದ್ಯೋಗಿಗಳ ಅಪಹರಿಸಿ ಹಣಕ್ಕೆ ಬೇಡಿಕೆ- ಆರೋಪಿಗಳು ಬಂಧನ
ಬೆಂಗಳೂರು: ಕಾಲ್ ಸೆಂಟರ್ ನಿಂದ ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.. ಕೋಲಾರ ಜಿಲ್ಲೆಯ ಹೆಡ್ ಕಾನ್ಸ್ಟೇಬಲ್ ಛಲಪತಿ, ಭರತ್,…
Read More » -

7.11 ಕೋಟಿ ಹಣ ದರೋಡೆಯ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು
ಬೆಂಗಳೂರು: ನಗರದಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ 7.11 ಕೋಟಿ ಹಣವನ್ನು ದರೋಡೆಯ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ದರೋಡೆಕೋರರನ್ನ ಬೆಂಗಳೂರು…
Read More » -

ಮತ್ಸ್ಯ ಮೇಳದಲ್ಲಿ ಸಿಎಂ- ಡಿಕೆಶಿ ಭಾಗಿ; ಮೀನುಗಾರರಿಗೆ ಬೆಂಬಲ ನೀಡುವುದಾಗಿ ಸಿಎಂ ಭರವಸೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಎಂ–ಡಿಸಿಎಂ ಕುರ್ಚಿ ಪೈಪೋಟಿ ನಡುವೆಯೇ ಮತ್ಸ್ಯ ಮೇಳದಲ್ಲಿ ಇಬ್ಬರೂ ನಾಯಕರು ಒಂದೇ ವೇದಿಕೆಯನ್ನು ಹಂಚಿಕೊಂಡದ್ದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.…
Read More » -

ಗಂಡನಿಗೆ ಸುಪಾರಿ ಕೊಟ್ಟು ಕೊಲೆ; 7 ವರ್ಷಗಳ ಬಳಿಕ ಸತ್ಯ ಬೆಳಕಿಗೆ
ಕಲಬುರಗಿ: ಅನೈತಿಕ ಅಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಏಳು ವರ್ಷಗಳ ಹಿಂದೆ ಈ ಘಟನೆ ನಡೆದಿದ್ದು, ಕೊಲೆ ಕೇಸ್…
Read More » -

7 ಕೋಟಿ ರೂ. ದರೋಡೆ ಪ್ರಕರಣ; ಪ್ರಮುಖ ಆರೋಪಿ ತಮಿಳುನಾಡಲ್ಲಿ ಅಂದರ್
ಬೆಂಗಳೂರು: ಹಾಡಹಗಲೇ ನಗರದಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪ್ತತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ.. ಬನಶಂಕರಿ ಪೊಲೀಶ್ ಠಾಣೆಯ ಕೊಟ್ರೇಶಿ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ದಾಳಿ…
Read More » -

JDS ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿರುವ ಜೆಪಿ ಭವನದ ಪಕ್ಷದ ಕಚೇರಿಯ ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಡಿಎಸ್ ರಾಷ್ಟ್ರೀಯ…
Read More » -

ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ, ಮಠಗಳು ಉತ್ತಮವಾಗಿ ನಡೆಸುತ್ತಿವೆ; ಸರ್ಕಾರದ ಬಗ್ಗೆ ಕುಮಾರಸ್ವಾಮಿ ಅಸಮಾಧಾನ
ಬೆಂಗಳೂರು: ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ. ಮಠಮಾನ್ಯಗಳು ಬಡವರಿಗೆ, ದುರ್ಬಲರಿಗೆ ಶಿಕ್ಷಣ ನೀಡಲು ಸರ್ಕಾರದ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸರ್ಕಾರದ…
Read More » -

ಕೊಲೆ ಯತ್ನ ಆರೋಪ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ತಡರಾತ್ರಿ ಬಂಧಿಸಿದ್ಧಾರೆ. ಕೊಲೆಯತ್ನ ಆರೋಪದಡಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಬಳಿ…
Read More » -

ಚಿನ್ನಸ್ವಾಮಿ ಕಾಲ್ತುಳಿತ ದುರಂತ; ಆರ್ ಸಿಬಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು: ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿಐಡಿ ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ.. ತನಿಖೆ ಮುಗಿಸಿ…
Read More » -

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಯಾಚಿಸಿದ ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ಯಕ್ಷಗಾನ ಕಲಾವಿದರು ಬಹುಪಾಲು ಸಲಿಂಗಿಗಗಳು ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಇದೀಗ ಕ್ಷಮೆಯಾಚಿಸಿದ್ದಾರೆ.. ನನ್ನ…
Read More » -

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶವನ್ನು…
Read More » -

ಹಂಪಿಗೆ ಭೇಟಿ ನೀಡುತ್ತಿದ್ದ ವಿದೇಶಿ ಪ್ರವಾಸಿಗರ ಸಂಖ್ಯೆ ಇಳಿಕೆ
ಹೊಸಪೇಟೆ: ರಾಜ್ಯದ ವಿಶ್ವಪ್ರಸಿದ್ದ ಪ್ರವಾಸಿ ತಾಣವಾಗಿರುವ ಹಂಪಿಗೆ ಪ್ರಸಕ್ತ ಸಾಲಿನಲ್ಲಿ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಕುಸಿತಕಂಡು ಬಂದಿದೆ 2024–25ರಲ್ಲಿ ಅಕ್ಟೋಬರ್ ವರೆಗೆ ಕೇವಲ 3,818 ವಿದೇಶಿ…
Read More » -

ಗೋಧಿ ತುಂಬಿದ್ದ ಲಾರಿ ಪಲ್ಟಿ; ಗೋಧಿ ಬಾಚಲು ಮುಗಿಬಿದ್ದ ಸ್ಥಳೀಯರು
ತುಮಕೂರು: ಗೋಧಿ ತುಂಬಿದ್ದ ಲಾರಿ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹುಯಿಲುದೊರೆ ಗ್ರಾಮದಲ್ಲಿ ನಡೆದಿದೆ.. ಗೋಧಿ ತುಂಬಿದ್ದ ಲಾರಿ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ…
Read More » -

ಕೊಪ್ಪಳದಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಬಂಧನ
ಕೊಪ್ಪಳ: ಹಣ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾದ್ಲೂರು ಗ್ರಾಮದಲ್ಲಿ ಘಟನೆ…
Read More » -

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ KSRTC ಬಸ್; ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
ಉತ್ತರ ಕನ್ನಡ: KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ನಡೆದಿದೆ.. ಪರಿಣಾಮ…
Read More » -

ಕಿರು ಮೃಗಾಲಯದಲ್ಲಿ ಮುಂದುವರಿದ ಸಾವಿನ ಸರಣಿ: ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿ: ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ.. ಇದೀಗ ಮೃತಪಟ್ಟ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ…
Read More » -

ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಹೇಳಿದ್ದೇನೆ; ಹೈಕಮಾಂಡ್ ತೀರ್ಮಾನವೇ ಅಂತಿಮ- ಡಿ.ಕೆ ಸುರೇಶ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ನಡೆಯುತ್ತಿದ್ದು, ಮಾಜಿ ಸಂಸದ ಡಿ.ಕೆ ಸುರೇಶ್ ಅವರು ನೀಡಿದ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿವೆ..…
Read More » -

ವಿದ್ಯಾರ್ಥಿನಿಗೆ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ದೂರು ದಾಖಲು
ಮೈಸೂರು: ಕಾಲೇಜಿನ ಉಪನ್ಯಾಸಕ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಬೆಳಕಿಗೆ ಬಂದಿದ್ದು, ಉಪನ್ಯಾಸಕನ ವಿರುದ್ಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ…
Read More » -

ಜಿದ್ದಾ ಜಿದ್ದಿನ ನಡುವೆ ಇಂದು ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ RSS ಪಥಸಂಚಲನ
ಕಲಬುರಗಿ: ರಾಜ್ಯದಲ್ಲಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ RSS ಪಥಸಂಚಲನ ಇಂದು ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯಲಿದೆ.. ಪಥಸಂಚಲನಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್…
Read More » -

ಪಣಂಬೂರು: ಆಟೋಗೆ ಟ್ಯಾಂಕರ್ ಡಿಕ್ಕಿ ಮೂವರ ಸಾವು
ಮಂಗಳೂರು: ಸಿಗ್ನಲ್ ಬಳಿ ನಿಂತಿದ್ದ ಆಟೊ ರಿಕ್ಷಾಗೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿ 66ರ ಸಿಗ್ನಲ್ ಬಳಿ ನಡೆದಿದೆ.. ಪಣಂಬೂರು ಸಿಗ್ನಲ್ನಲ್ಲಿ…
Read More » -

ಕೊಪ್ಪಳ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಕೊಪ್ಪಳ: ಬೆಳ್ಳಂಬೆಳ್ಳಗ್ಗೆ ಕೊಪ್ಪಳ ನಗರಸಭೆ ಕಚೇರಿ ಸೇರಿ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರಸಭೆ ಅನುದಾನದಲ್ಲಿ ಸುಮಾರು 10 ಕೋಟಿ ರೂಪಾಯಿಗಳ ದುರ್ಬಳಕೆಯ ಆರೋಪದ…
Read More » -

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು..ಪ್ರಾಣಪಾಯದಿಂದ ಮಹಿಳೆ ಪಾರು
ಆನೇಕಲ್: ಸಾಲಬಾಧೆ ತಾಳಲಾರದೇ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ,…
Read More » -

ಸೌಜನ್ಯ ಅತ್ಯಾಚಾರ,ಕೊಲೆಗೆ ಅವರ ಮಾವನೇ ಕಾರಣ; ಸ್ನೇಹಮಯಿ ಕೃಷ್ಣ ಸ್ಫೋಟಕ ಆರೋಪ
ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆಗೆ ಅವರ ಮಾವ ವಿಠಲ ಗೌಡನೇ ಕಾರಣ ಎಂದು ಸಾಮಾಜಿಕ ಹೋರಾಟಹಾರ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ಧಾರೆ. ಬೆಳ್ತಂಗಡಿಯಲ್ಲಿ ಮಾತನಾಡಿದ ಅವರು,…
Read More » -

ಮದ್ದೂರು ಸಂಘರ್ಷ; ವಿಪಕ್ಷ ನಾಯಕ ಆರ್ ಅಶೋಕ್ ಗರಂ
ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು…
Read More » -

ಮದ್ದೂರಲ್ಲಿ ಗಣೇಶನ ಗಲಾಟೆ; ಬಿಜೆಪಿ ಆರೋಪಕ್ಕೆ ಪರಮೇಶ್ವರ್ ಕೌಂಟರ್
ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ವಿಸರ್ಜನೆ ವೇಳೆ ಗಲಾಟೆ ವಿಚಾರದಲ್ಲಿ ಬಿಜೆಪಿಯ ಆರೋಪಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.. ಈಗಾಗಲೇ ಮದ್ದೂರಿನಲ್ಲಿ ಗಲಾಟೆ…
Read More » -

ಮದ್ದೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷನೆ ನಡೆದಿದ್ದು, ಮದ್ದೂರಿನಲ್ಲಿ ಜಾರಿ ಮಾಡಿದ್ದ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್…
Read More » -

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ; ಮದ್ದೂರಿನಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ
ಮಂಡ್ಯ: ಗಣೇಶ ವಿಸರ್ಜನೆಯ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ…
Read More » -

ಪ್ರಧಾನಿ ಮೋದಿ ಅಹಂಕಾರ ಬಿಟ್ಟು ದೇಶದ ಅಭಿವೃದ್ಧಿಗೆ ಗಮನ ಕೊಡಲಿ
ಕಲಬುರಗಿ: ಜಿಎಸ್ಟಿ ಇಳಿಕೆಯಿಂದ ಬಡವರಿಗೆ ಅನುಕೂಲವಾಗಲಿದ್ದು, ಇದನ್ನು ನಾನು ಟೀಕಿಸಲ್ಲ. ಆದರೆ ಜಿಎಸ್ಟಿ ಇಳಿಸುವಂತೆ ನಾವು ಎಂಟು ವರ್ಷಗಳ ಹಿಂದೆಯೇ ಹೇಳಿದ್ದೇವೆ. ಆಗ ಅವರು ಪರಿಷ್ಕರಿಸಲಿಲ್ಲ ಎಂದು…
Read More » -

ಮದುವೆ ಕ್ಯಾನ್ಸಲ್; ಮನನೊಂದು ಯುವತಿ ಆತ್ಮಹತ್ಯೆಗೆ ಶರಣು
ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.. ಕಾವ್ಯಾ (26) ಆತ್ಮಹತ್ಯೆಗೆ…
Read More » -

ಮದುವೆಯಾಗಿ ಮೂರು ಮಕ್ಕಳಿದ್ರೂ ಅಕ್ರಮ ಸಂಬಂಧ.. ಪ್ರಿಯಕರನ ಜತೆ ಎಸ್ಕೇಪ್!
ಬೆಂಗಳೂರು: ಪ್ರಿಯಕರನಿಗಾಗಿ ಮೂವರು ಮಕ್ಕಳ ತಾಯಿ ಮನೆ ಬಿಟ್ಟು ಹೋದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ. 11 ವರ್ಷದ ಹಿಂದೆ ಪ್ರೀತಿಸಿ ಮಂಜುನಾಥ್…
Read More » -

ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಡ್ರೈವರ್, ಪೊಲೀಸ್ ಸಿಬ್ಬಂದಿ ನಡುವೆ ಮಾರಾಮಾರಿ..!
ಬೆಂಗಳೂರು:ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಡ್ರೈವರ್ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ನಡುವೆ ಮಾರಾಮಾರಿ ಆಗಿರುವ ಘಟನೆ ಜಿಗಣಿ ಬಿಎಂಟಿಸಿ ಡಿಪೋದಲ್ಲಿ ನಡೆದಿದೆ. ರಾತ್ರಿ 11 ಗಂಟೆ ಸುಮಾರಿಗೆ…
Read More » -

ಸ್ಥಳೀಯ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಕೆ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು ಸಿಎಂ…
Read More » -

ಯೂಟ್ಯೂಬರ್ ಅಭಿಷೇಕ್ ವಿಚಾರಣೆ; ಎಸ್ಐಟಿ ಮುಂದೆ ತಪ್ಪೊಪ್ಪಿಗೆ
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ರಹಸ್ಯ ಹಾಗೂ ಅನನ್ಯಾ ಭಟ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಯೂಟ್ಯೂಬರ್ ಅಭಿಷೇಕ್ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ನಿನ್ನೆ ತಡರಾತ್ರಿವರೆಗೂ ಅಭಿಷೇಕ್ ಗ್ರಿಲ್…
Read More » -

ಚಾರ್ಜ್ ಶೀಟ್ ಸಲ್ಲಿಸಲು ಹಣಕ್ಕೆ ಬೇಡಿಕೆ.. ಲೋಕಾ ಬಲೆಗೆ ಬಿದ್ದ ಪೊಲೀಸರು
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ದೇವನಹಳ್ಳಿ ಪಿಎಸ್ಐ…
Read More » -

ನಂದಿ ಗಿರಿಧಾಮಕ್ಕೆ ಹೋಗುವವರೆ ಎಚ್ಚರ.. ಎಚ್ಚರ..!
ವಾರಾಂತ್ಯ ಬಂತೆಂದರೆ ಸಾಕು ಬೆಂಗಳೂರಿನ ಹೆಚ್ಚಿನವರು ಭೇಟಿ ನೀಡುವ ಹೆಚ್ಚಿನ ತಾಣ ಚಿಕ್ಕಬಳ್ಳಾಪುರದಲ್ಲಿರುವ ಪ್ರವಾಸಿತಾಣ ನಂದಿಗಿರಿಧಾಮ. ಆದ್ರೆ ಇದೀಗ ನಂದಿ ಗಿರಿಧಾಮಕ್ಕೆ ಮುಂಜಾನೆ ಅಥವಾ ಸಂಜೆ ವೇಳೆ…
Read More » -

ನಾನ್ಯಾಕೆ ಕಾಂಗ್ರೆಸ್ ಪಾರ್ಟಿ ಬಿಡಲಿ, ಕಾಂಗ್ರೆಸ್ ಪಕ್ಷ ಬಿಡಲ್ಲ – ರಾಜಣ್ಣ
ತುಮಕೂರು : ಮಾಜಿ ಸಚಿವ ಕೆ. ಎನ್. ರಾಜಣ್ಣ ಬಿಜೆಪಿಗೆ ಹೋಗೋದು ನೂರಕ್ಕೆ ನೂರು ಸತ್ಯ ಎಂದು ಬಾಂಬ್ ಸಿಡಿಸಿದ ಮಾಗಡಿ ಶಾಸಕ ಬಾಲಕೃಷ್ಣಗೆ ರಾಜಣ್ಣ ಟಾಂಗ್…
Read More » -

ಆಸ್ತಿಗಾಗಿ ತಂದೆಯ ಅಶ್ಲೀಲ ಮೆಸೇಜ್ ಹರಿಬಿಟ್ಟ ಮಗ
ಆಸ್ತಿಗಾಗಿ ಮಗನೇ ತಂದೆಗೆ ಬ್ಲಾಕ್ಮೇಲ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ತಂದೆಯ ಬಗ್ಗೆ ಅಶ್ಲೀಲ ಸಂದೇಶಗಳನ್ನು ಹಂಚಿಕೊಂಡಿರುವ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನ ರಿಯಲ್…
Read More » -

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು.. ಎದೆಗೆ ಗುಂಡಿಟ್ಟು ಗ್ರಾಮ ಪಂ. ಅಧ್ಯಕ್ಷನ ಹತ್ಯೆ
ಭೀಮಾತೀರದಲ್ಲಿ ಗುಂಡಿನ ಸದ್ದಿಗೆ ನೆತ್ತರು ಹರಿದಿದೆ.. ಎದೆಗೆ ಗುಂಡಿಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ…
Read More » -

ಅಕ್ರಮ ಮರಳು ದಂಧೆ ಕೇಸ್.. ಫ್ರೀಡಂ ಟಿವಿ ವರದಿ ಬೆನ್ನಲ್ಲೇ RI & VA ಸಸ್ಪೆಂಡ್
ಯಾದಗಿರಿ : ಫ್ರೀಡಂ ಟಿವಿಯ ಇಂಪ್ಯಾಕ್ಟ್ ಅಕ್ರಮ ಮರಳು ದಂಧೆ ಕೇಸ್ನಲ್ಲಿ ಕಂದಾಯ ನಿರೀಕ್ಷಕ ಮತ್ತು ಗ್ರಾಮಾಡಳಿತ ಅಧಿಕಾರಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.. ದೋರನಹಳ್ಳಿಯ ಕಂದಾಯ…
Read More » -

ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿ
ಬೆಳಗಾವಿ: ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ನಡೆದಿದೆ. ವಾಹನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸುಗಳ ಮಾಂಸ ತುಂಬಲಾಗಿತ್ತು ಎಂದು…
Read More » -

ನಿವೃತ್ತ ಪ್ರೊಫೆಸರ್ ನಿಧನ; ಎಸ್ಡಿಎಂ ಆಸ್ಪತ್ರೆ ದೇಹದಾನ ಮಾಡಿದ ಕುಟುಂಬಸ್ಥರು
ಧಾರವಾಡ: ನಿಧನರಾದ ನಿವೃತ್ತ ಪ್ರೊಫೆಸರ್ ಒಬ್ಬರ ಶರೀರವನ್ನು ಅವರ ಕುಟುಂಬಸ್ಥರು ಧಾರವಾಡ ಎಸ್ಡಿಎಂ ಆಸ್ಪತ್ರೆಗೆ ದಾನ ಮಾಡುವ ಮೂಲಕ ತಮ್ಮ ನೋವಿನಲ್ಲೂ ಮಾದರಿಯ ಕಾರ್ಯ ಮಾಡಿದ್ದಾರೆ. ಧಾರವಾಡದ…
Read More » -

ಮೀನುಗಾರಿಕೆ ತೆರಳಿದ್ದ ಬೋಟ್ ಮುಳುಗಡೆ; ಲಕ್ಷಾಂತರ ರೂ. ನಷ್ಟ
ಉತ್ತರ ಕನ್ನಡ: ನೇತ್ರಾಣಿ ದ್ವೀಪದ ಸಮೀಪ ಭಾರಿ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ಬೋಟೊಂದು ಮುಗುಚಿದ ಘಟನೆ ಬೋಟ್ ನಲ್ಲಿದ್ದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, ಎಲ್ಲಾ ಮೀನುಗಾರರನ್ನು ರಕ್ಷಣೆ…
Read More » -

ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಕದ್ದ ಖದೀಮರು
ಧಾರವಾಡ: ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಖದೀಮರು ಸದ್ದಿಲ್ಲದೇ ಕಟಾವು ಮಾಡಿರುವ ಘಟನೆ ಧಾರವಾಡದ ಕಲ್ಯಾಣನಗರ ಎರಡನೇ ಕ್ರಾಸ್ ನಲ್ಲಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ…
Read More » -

ಧರ್ಮಸ್ಥಳ ಫೈಲ್ಸ್; NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ; ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಧರ್ಮಸ್ಥಳದಲ್ಲಿ ಪ್ರಕರಣದಲ್ಲಿ ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ಆದ್ರೆ ರಾಜ್ಯದ ಜನರಿಗೆ ಎಸ್ಐಟಿ ಮೇಲೆ ನಿರೀಕ್ಷೆಗಳಿಲ್ಲ . NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ…
Read More » -

ಪಟಾಕಿ ಸಿಡಿಸಿ ಬಾಲಕ ಸಾವು ಕೇಸ್; ಆಯೋಜಕರ ವಿರುದ್ಧ FIR ದಾಖಲು
ಬೆಂಗಳೂರು ಗ್ರಾಮಾಂತರ: ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ…
Read More » -

ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು
ಬೆಳಗಾವಿ: ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ರಮೇಶ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ…
Read More » -

ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಐವರಿಗೆ ಗಾಯ; ಓರ್ವನ ಸ್ಥಿತಿ ಚಿಂತಾಜನಕ
ಬೆಂಗಳೂರು ಗ್ರಾಮಾಂತರ: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಐದು ಜನರು ಗಾಯಗೊಂಡಿರುವ ಘಟನೆಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ…
Read More » -

ಅಭಿಮಾನ್ ಸ್ಟುಡಿಯೋ ವಾಪಸ್ಗೆ ಸರ್ಕಾರ ನಿರ್ಧಾರ
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಅಭಿಮಾನ್ ಸ್ಟುಡಿಯೋದ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಮೀನನ್ನು ಸರ್ಕಾರ ವಾಪಸ್ಸು…
Read More » -

ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲೂ ಭಾರೀ ಮಳೆ
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ…
Read More » -

ಅಥಣಿ ಪಟ್ಟಣದಲ್ಲಿ ಗನ್ ತೋರಿಸಿ ಚಿನ್ನದಂಗಡಿ ದರೋಡೆಗೆ ಯತ್ನ
ಚಿಕ್ಕೋಡಿ: ಹಾಡುಹಗಲೇ ಸಿನಿಮಾ ಶೈಲಿಯಲ್ಲಿ ಗನ್ ತೋರಿಸಿ ದುಷ್ಕರ್ಮಿಗಳು ಚಿನ್ನದ ಅಂಗಡಿ ದರೋಡೆಗೆ ಯತ್ನಿಸಿರುವ ಘಟನೆ ಚಿಕ್ಕೋಡಿಯ ಅಥಣಿಯಲ್ಲಿ ನಡೆದಿದೆ. ಅಥಣಿ ಪಟ್ಟಣದಲ್ಲಿ ಏಕಾಏಕಿ ಅಂಗಡಿಗೆ ನುಗ್ಗಿದ…
Read More » -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತೀ ಹಿಂದುಳಿದ ಸಮುದಾಯಗಳಿಗೆ ಅನ್ಯಾಯ; ಎನ್. ಮಹೇಶ್
ಮಂಡ್ಯ: ಒಳಮೀಸಲಾತಿ ಸಂಬಂಧ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾವಾಗಿದೆ. ಕೂಡಲೇ ಮೀಸಲಾತಿ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್…
Read More » -

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಶಿಡ್ಲಘಟ್ಟದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ
ಶಿಡ್ಲಘಟ್ಟ: ಧರ್ಮಸ್ಥಳ ಷಡ್ಯಂತ್ರ ವಿರುದ್ಧ ಶಿಡ್ಲಘಟ್ಟದಲ್ಲಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ KSRTC ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ಬಳಿಕ ತಹಶೀಲ್ದಾರ್…
Read More » -

ಸ್ಯಾಂಡಲ್ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್…
Read More » -

ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ; ವಿ.ಸೋಮಣ್ಣ
ತುಮಕೂರು: ಸ್ವತಃ ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ. ಸೋಮಣ್ಣ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ತುಮಕೂರು…
Read More » -

ಒಂದೊಂದೆ ಸತ್ಯಗಳು ಹೊರಗೆ ಬರ್ತಿದೆ; ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.…
Read More » -

ಮಂಗಗಳಿಂದ ಬೆಳೆ ನಾಶ; ಅನ್ನದಾತ ಕಂಗಾಲು
ಗದಗ: ಮಂಗಗಳ ಉಪಟಳದಿಂದ ಅನ್ನದಾತರು ಬೆಳೆಯುತ್ತಿರುವ ಬೆಳೆ ಹಾನಿಯಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶೆಟ್ಟಿಕೆರೆ ಛಬ್ಬಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದಿದೆ.…
Read More » -

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ: ಕೊಪ್ಪಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಕೊಪ್ಪಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಇರಕಲ್ ಗಡಾ ಗ್ರಾಮದಲ್ಲಿ…
Read More » -

ಪಿಓಪಿ ಗಣೇಶ ಮೂರ್ತಿಗಳನ್ನು ಸೀಜ್ ಮಾಡಿದ ಪೊಲೀಸರು
ಧಾರವಾಡ: ಪರಿಸರಕ್ಕೆ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು,ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ.ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ…
Read More » -

ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಮೇಲ್ಛಾವಣಿ ಕುಸಿದು 5 ಮಂದಿಗೆ ಗಾಯ
ವಿಜಯಪುರ: ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಅಂಬೇಡ್ಕರ್ ಭವನದ ಮೇಲ್ಛಾವಣಿ ಕುಸಿದು ಬಿದ್ದು 5 ಮಂದಿ ಯುವಕರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ನಂದಿ…
Read More » -

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ತಿಮರೋಡಿಗೆ ಜಾಮೀನು ಮಂಜೂರು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು…
Read More » -

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇ.ಡಿ ಶಾಕ್..!
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ…
Read More » -

ತುಮಕೂರಿನಲ್ಲಿ ಯೂರಿಯಾ ಖರೀದಿಗೆ ಮುಗಿಬಿದ್ದ ಜನ; ಪೊಲೀಸರ ಸಮ್ಮುಖದಲ್ಲಿ ವಿತರಣೆ
ತುಮಕೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಮುಂದುವರಿದಿದೆ. ರೈತರು ಯೂರಿಯಾ ಖರೀದಿಗೆ ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದ ಕೃಷಿ ಪತ್ತಿನ ಸಹಕಾರಿ…
Read More » -

ಕುಖ್ಯಾತ ಬೈಕ್ ಕಳ್ಳನ ಬಂಧಿಸಿದ ಕಲಬುರಗಿ ಪೊಲೀಸರು
ಕಲಬುರಗಿ: ಕಲಬುರಗಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಕುಖ್ಯಾತ ಬೈಕ್ ಕಳ್ಳನನ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಗುಲಾಮ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ರಾಘವೇಂದ್ರ ನಗರ ಪೊಲೀಸರು ಆರೋಪಿಯನ್ನು…
Read More » -

ಸಂಪುಟದಿಂದ ವಜಾ ಬೆನ್ನಲ್ಲೇ ಮಧುಗಿರಿಯಲ್ಲಿ ಘರ್ಜಿಸಿದ ಕೆ.ಎನ್ ರಾಜಣ್ಣ
ತುಮಕೂರು: ಸುಂಪಟದಿಂದ ವಜಾಗೊಂಡ ಬಳಿಕ 2 ದಿನಕಾಲ ಬೆಂಗಳೂರಿನಲ್ಲೇ ಇದ್ದ ಕೆ.ಎನ್ ರಾಜಣ್ಣ ಇಂದು ತುಮಕೂರಿನ ಮಧುಗಿರಿಗೆ ಭೇಟಿ ನೀಡಿದ್ರು. ಮಧುಗಿರಿಗೆ ಆಗಮಿಸಿದ ರಾಜಣ್ಣಗೆ ಗಡಿ ಕಾಟಗಾನಹಳ್ಳಿ…
Read More » -

ನ್ಯಾಯಾಂಗ, ಸರ್ಕಾದ ಬಗ್ಗೆ ವಿಶ್ವಾಸ ಮೂಡಿದೆ ಎಂದ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ಮಗನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿಂದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ…
Read More » -

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ…
Read More » -

ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ; ಹಲವು ಅವಾಂತರ
ಕಲಬುರಗಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಹಲವು ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಮಳೆಯಿಂದ ಚಂಚೋಳಿ ತಾಲೂಕಿನ ಕನಕಪುರ- ಗಾರಂಪಳ್ಳಿ ರಸ್ತೆ ಮಧ್ಯೆ ಮರ ಬಿದ್ದಿದ್ದು, ರಸ್ತೆ ಸಂಚಾರಕ್ಕೆ…
Read More » -

ಚಿಂತಾಮಣಿ ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ
ಚಿಂತಾಮಣಿ: ನಗರದ ರಾಜ್ಯ ರೈತ ಸಂಘದ ನೂತನ ಸಮಿತಿಯ ಪುನರ್ ರಚನೆ ಮಾಡಲಾಗಿದೆ.ರಾಜ್ಯ ವಿಭಾಗಿಯ ಉಪಾಧ್ಯಕ್ಷ ರಾದ ಲಕ್ಷ್ಮಿ ನಾರಾಯಣ ರೆಡ್ಡಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಟಿ.ಕೆ…
Read More » -

ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನ್ನೇ ಕಿತ್ತಾಕಿದ ಅನ್ನದಾತ
ಧಾರವಾಡ: ಕಷ್ಟಪಟ್ಟು ಬೆಳೆದ ಬೆಳೆ ಕಾಯಿ ಕಟ್ಟದ ಹಿನ್ನಲೆ ಬೆಳೆಯನನ್ನೇ ಅನ್ನದಾತ ಕಿತ್ತು ಹಾಕಿರುವ ಘಟನೆ ಧಾರವಾಡ ತಾಲ್ಲೂಕಿನ ಲೋಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಚಂದ್ರು…
Read More » -

ಮಹಿಳೆ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅಳಿಯನಿಂದಲೇ ಅತ್ತೆ ಕೊಲೆ
ತುಮಕೂರು: ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡರಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲಕ್ಷ್ಮಿದೇವಮ್ಮ ಎಂಬ ಮಹಿಳೆಯನ್ನ ಅಳಿಯನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಳಿಯ…
Read More » -

ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ
ಚಾಮರಾಜನಗರ: ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯೊಂದು ತನ್ನ ಮರಿಯೊಂದಿಗೆ ರಸ್ತೆ ಮಧ್ಯದಲ್ಲಿ ನಿಂತಿದ್ದು,…
Read More » -

KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಚಪ್ಪಲಿಯಿಂದ ಹಲ್ಲೆ
ವಿಜಯನಗರ: KSRTC ಬಸ್ ಚಾಲಕನ ಮೇಲೆ ಕಾನ್ಸ್ಟೇಬಲ್ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಜಾಪುರ ಗ್ರಾಮದ ಬಳಿ ನಡೆದಿದೆ. ಓವರ್ ಟೇಕ್ ಮಾಡಿದ್ದೀಯಾ…
Read More » -

ಕತ್ತರಿಸಿದ ರೀತಿಯಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ..!
ತುಮಕೂರು: ಅಪರಿಚಿತ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ. ಚಿಂಪುಗಾನಹಳ್ಳಿ ಹೊರವಲಯದಲ್ಲಿ…
Read More » -

ಮಗನಿಗೆ ಕೆಲಸ ಕೊಡಿಸುವಂತೆ ಪುರಸಭೆ ಕಚೇರಿ ಮುಂದೆ ತಂದೆ ಪ್ರತಿಭಟನೆ
ಗದಗ: ಮಗನಿಗೆ ಕೆಲಸ ಕೊಡುವಂತೆ ಮೈಗೆ ಮಲ ಬಳಿದುಕೊಂಡು ಪುರಸಭೆ ಎದುರು ವ್ಯಕ್ತಿಯೊಬ್ಬ ವಿಚಿತ್ರವಾಗಿ ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪುರಸಭೆ ಆವರಣದಲ್ಲಿ ನೆಡೆದಿದೆ.…
Read More » -

ಕಾಂಗ್ರೆಸ್ ಕೈ ವಶವಾದ ಕಲಬುರಗಿ ಮಹಾನಗರ ಪಾಲಿಕೆ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 43ನೇ…
Read More » -

ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳ ಸ್ಥಿತಿ ಗಂಭೀರ
ಬೀದರ್: ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಹೊರಗಡೆ ಆಟವಾಡವಾಡುತ್ತಿದ್ದ ಮಕ್ಕಳ…
Read More » -

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯವರ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾಡಳಿತ ಭವನದ ಆವರಣದಲ್ಲಿ…
Read More » -

ಮಾಸ್ಕ್ ಧರಿಸಿದ್ದ ಇಬ್ಬರು ವ್ಯಕ್ತಿಗಳಿಂದ ಬಸ್ಗೆ ಕಲ್ಲೇಟು..!
ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ವೇಳೆ ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್ ಮೇಲೆ ಅನಾಮಿಕರು ಕಲ್ಲೆ ಎಸೆದಿರುವ ಘಟನೆ…
Read More » -

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ: ಬಿವಿಬಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನಿ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. 2024ರ ಏಪ್ರಿಲ್…
Read More » -

ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಮಾರಣ ಹೋಮ..!
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಐದು ಗಂಡು ನವಿಲು ಹಾಗೂ 14 ಹೆಣ್ಣು ನವಿಲುಗಳು ಮೃತಪಟ್ಟಿವೆ..…
Read More » -

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ.? – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ..? ಕಾಂಗ್ರೆಸ್ನವರು ಯಾವ ಯಾವ ಅಪರಾಧಿಗಳ ಜೊತೆ ಇದ್ರು ಗೊತ್ತಾ.? ಖಲಿಸ್ತಾನಿ ಟೆರರಿಸ್ಟ್ ಜೊತೆ ರಾಹುಲ್ ಗಾಂಧಿ…
Read More » -

ಹೂಲಿಕಟ್ಟಿ ಕುಕೃತ್ಯದ ಹೊಣೆ ಹೊರ್ತಾರಾ ಮುತಾಲಿಕ್, ವಿಜಯೇಂದ್ರ? – ಸಿಎಂ ಸವಾಲ್
ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ…
Read More » -

ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಕೈಗೊಂಬೆಯಾಗಿದೆ – ಸಲೀಂ ಅಹ್ಮದ್
ಹುಬ್ಬಳ್ಳಿ: ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಎಂಎಲ್ಸಿ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ…
Read More » -

ಅಕ್ರಮ ಸಂಬಂಧ; ಪತಿ ಕೊಂದು ಧರ್ಮಸ್ಥಳದ ಕಥೆ ಕಟ್ಟಿದ್ದ ಪತ್ನಿ
ಕೊಪ್ಪಳ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಬೂದಗುಂಪ ಗ್ರಾಮದಲ್ಲಿ ನಡೆದಿದೆ. ಮುನಿರಾಬಾದ ಠಾಣಾ ವ್ಯಾಪ್ತಿಯ ಬೂದಗುಂಪ ಗ್ರಾಮ ದ್ಯಾಮಣ್ಣ ಮೃತ ದುರ್ದೈವಿಯಾಗಿದ್ದಾನೆ.…
Read More » -

KSRTC ಬಸ್ ಬಂದ್ನಿಂದ ಜನರಿಗೆ ತೊಂದರೆಯಾದ್ರೆ ಸರ್ಕಾರವೇ ಹೊಣೆ – ಆರ್.ಎಫ್ ಕೌಳಿಕಾಯಿ
ಹುಬ್ಬಳ್ಳಿ: ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ, ಪ್ರಮುಖ ಬೇಡಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5 ರಂದು ಅನಿರ್ದಿಷ್ಟಾವಧಿ ಬಂದ್ಗೆ ಕರೆ ನೀಡಲಾಗಿದ್ದು, ನಮ್ಮ ಬಂದ್…
Read More » -

ಜಾನುವಾರು ಮೇಯಿಸಲು ಹೇರಿರುವ ನಿರ್ಬಂಧ ವಾಪಸ್ ಪಡೆಯಲು ಅರಣ್ಯ ಸಚಿವರಿಗೆ ಮನವಿ
ಯಾದಗಿರಿ : ಅರಣ್ಯ ಪ್ರದೇಶದಲ್ಲಿ ಕುರಿ ಮತ್ತು ಜಾನುವಾರುಗಳು ಮೇಯಿಸಲು ಅರಣ್ಯ ಪ್ರವೇಶ ನಿಷೇಧ ವಾಪಸ್ ಪಡೆದು ಕುರಿಗಾರರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ಅರಣ್ಯ ಸಚಿವರಿಗೆ ಕುರಿಗಾಹಿಗಳು…
Read More » -

ಕೊಪ್ಪಳ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ; ತಂಗಡಗಿ ರಾಜೀನಾಮೆ ನೀಡಲಿ- ಜನಾರ್ದನರೆಡ್ಡಿ
ಕೊಪ್ಪಳ: ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇದರ ನೈತಿಕಹೊಣೆ ಹೊತ್ತು ಸಚಿವ ಶಿವರಾಜ್ ತಂಗಡಗಿ ರಾಜೀನಾಮೆ ನೀಡಲಿ ಎಂದು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ…
Read More » -

ಕರ್ನಾಟಕದ ಪಾಲಿಗೆ ಕಾಂಗ್ರೆಸ್ ಸತ್ತು ಹೋಗಿದೆ – ಬಿಜೆಪಿ ಶಾಸಕ ಸುರೇಶ್ ಗೌಡ ಕಿಡಿ
ತುಮಕೂರು: ರಾಜ್ಯದ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತು ಮಲಗಿದೆ, ಕ್ಷೇತ್ರದಲ್ಲಿ ತೆಲೆಯೆತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Read More » -

ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ಕಮೆಂಟ್ ಮಾಡಿ- ನಾಗಲಕ್ಷ್ಮಿ ಚೌಧರಿ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿಮಾನಿಗಳು ಹಾಗೂ ನಟಿ ರಮ್ಯಾಗೆ ನಿಂದಿಸಿದ ವಿಚಾರ ಇದೀಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ನಟಿ ರಮ್ಯಾ ಪರವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ…
Read More » -

ಪ್ರೀತಿ ವಿಚಾರಕ್ಕೆ ಗಲಾಟೆ; ಯುವತಿ ಚಿಕ್ಕಪ್ಪನಿಂದ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೊಂದರಲ್ಲಿ ಯುವಕನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಸದರಸೂಪಾ ಓಣಿಯಲ್ಲಿ ನಡೆದಿದೆ. ಗೌಸ್ ಮೊಯಿನುದ್ದೀನ್ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು ಕಿಮ್ಸ್…
Read More » -

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ – ನಯನಾ ಮೋಟಮ್ಮ
ಚಿಕ್ಕಮಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೊತೆಗೆ ಕೇಸರಿ ಶಾಲು ಧರಿಸಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಶಾಸಕಿ ನಯನಾ ಮೋಟಮ್ಮ ಕುತೂಹಲ ಮೂಡಿಸಿದ್ದಾರೆ. ಮೂಡಿಗೆರೆಯಲ್ಲಿ ಹಿಂದೂ ಮಹಾಗಣಪತಿ…
Read More » -

ಕೃಷ್ಣಾ ನದಿಗೆ ಭಾರಿ ನೀರಿನ ಹರಿವು ಕುಡಚಿ ಮೇಲ್ಸೇತುವೆ ಜಲಾವೃತ; ಸವಾರರ ಪರದಾಟ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾ, ನವಜಾದಲ್ಲಿ ಮಳೆ ಹೆಚ್ಚಾಗಿದ್ದು ಮಹಾಬಳೇಶ್ವರದಲ್ಲಿ 8.7…
Read More » -

ರಸಗೊಬ್ಬರ ಕೊರತೆ; ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ತುಮಕೂರು: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಖಂಡಿಸಿ ಬಿಜೆಪಿ ನಾಯಕರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು…
Read More » -

ರಾಜ್ಯ ರಾಜಕಾರಣಕ್ಕೆ ಬರೋದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ..? ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಧ್ಯಮದವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮಾಡುತ್ತಾರೆ. ರಾಜ್ಯದಲ್ಲಿ ಏನಾದ್ರೂ ಆದರೆ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳಿದರು. ಖರ್ಗೆಯವರು ಸ್ಪಷ್ಟವಾಗಿ ಹೇಳಿದ್ದಾರೆ…
Read More » -

ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಕರಾಳ ದಿನ ಆರಂಭ: ಎ. ಎಸ್ ನಡಹಳ್ಳಿ
ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕರಾಳ ದಿನ ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಸಂಘದ ಅಧ್ಯಕ್ಷ ಎ.ಎಸ್ ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಕಾಲ ಕೂಡಿ ಬಂದಾಗ ನಾನೂ ಸಚಿವನಾಗುತ್ತೇನೆ; ಎನ್.ಎಚ್.ಕೋನರೆಡ್ಡಿ
ಧಾರವಾಡ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಏನೂ ಮಾತನಾಡದಂತೆ ಎಲ್ಲ ಶಾಸಕರಿಗೆ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದ್ದಾರೆ. ಅದೇ ರೀತಿ ನಾವೂ ಕೂಡ ಸಿಎಂ ಹಾಗೂ…
Read More » -

ಜನರಲ್ಲಿ ಜಾಗೃತಿ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಧಾರವಾಡ: ನಗರದ ಶಹರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಠಾಣೆ ವ್ಯಾಪ್ತಿಯ ಮದಿಹಾಳದ ಗಾಯಕ್ವಾಡ ಕಲ್ಯಾಣ ಮಂಟಪದಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮದಿಹಾಳದ ನಾಗರಿಕರು, ಗುರು ಹಿರಿಯರು…
Read More » -

ಧರ್ಮಸ್ಥಳ ಶವ ಹೂತಿಟ್ಟ ಕೇಸ್ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿ ಅಲ್ಲ; ಅನುಪಮಾ ಶಣೈ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಮಾಡಲು ಎಸ್ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಮಾಜಿ ಡಿವೈಎಸ್ಪಿ ಅನುಪಮಾ…
Read More » -

ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ಮೋದಿ ಮಾಡಲಿ; ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ನಗರದಲ್ಲಿ…
Read More »
















































































































































