ಜಿಲ್ಲೆ
-

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಿ ಕಿಡ್ನಾಪ್ ಮಾಡಿ ಹತ್ಯೆ..!
ಕಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಕಲಬುರಗಿಯಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು…
Read More » -

ಹುಬ್ಬಳ್ಳಿಯ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರ ರಕ್ಷಣೆ..!
ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರು ವೃತ್ತದ ಬಳಿಯ ಪಾರಿಜಾತ ಲಾಡ್ಜ್ ಮೇಲೆ ದಾಳಿ ಮಾಡಿ ಅಂತರಾಜ್ಯದ ಐವರು ಮಹಿಳೆಯರು ಹಾಗೂ…
Read More » -

ಎಲ್ & ಟಿ ಅಧಿಕಾರಿಗಳಿಗೆ ಬಿ.ಆರ್. ಪಾಟೀಲ್ ಕ್ಲಾಸ್..!
ಕಲಬುರಗಿ :ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಿ.ಆರ್. ಪಾಟೀಲ್ ಎಲ್ & ಟಿ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ…
Read More » -

ಪ್ರಿಯಾಂಕ್ ಖರ್ಗೆ ವಿರುದ್ಧ ಅಲ್ಲಮಪ್ರಭು ಪಾಟೀಲ್ ಬೇಸರ..!
ಕಲಬುರಗಿ : ಕಲ್ಯಾಣ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇದ್ದಂತೆ ಇಲ್ಲ. ಮತ್ತೊಬ್ಬ ಕೈ ಶಾಸಕ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಬಿ.ಆರ್.…
Read More » -

ನಿನ್ನೆ ನಮ್ಮ ದೋಸ್ತ ಕರೆ ಮಾಡಿದ್ದ..ನಾಡಿದ್ದು ಹೋಗಿ ಭೇಟಿ ಆಗ್ತೀನಿ- ಬಿಆರ್ ಪಾಟೀಲ್ ಕುತೂಹಲ
ಕಲಬುರಗಿ : ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ದಿನಕ್ಕೊಂದು ಆರೋಪ ಮಾಡ್ತಿದ್ದಾರೆ. ಶಾಸಕ ರಾಜು ಕಾಗೆ…
Read More » -

ಕರಾವಳಿಯಲ್ಲಿ ಕೋಮುನಿಗ್ರಹ ಪಡೆಗೆ ಪರಮೇಶ್ವರ್ ಚಾಲನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ(ಎಸ್ಎಎಫ್)ಗೆ ಚಾಲನೆ ಸಿಕ್ಕಿದೆ. ಮಂಗಳೂರಿನಲ್ಲಿ ಎಸ್ಎಎಫ್ಗೆ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್…
Read More » -

ಡಿಕೆಶಿ ಏನು ಮಾಡ್ತಾರೋ ಮಾಡಲಿ – ಶಾಸಕ ಎಂಟಿ ಕೃಷ್ಣಪ್ಪ ಗುಟುರು
ನನ್ನ ಮೇಲೆ ಒಂದಲ್ಲದಿದ್ದರೆ ನೂರು ಕೇಸುಗಳನ್ನು ದಾಖಲಿಸಿಕೊಳ್ಳಿ.. ಆದ್ರೆ ಹೋರಾಟದಿಂದ ಹಿಂಜರಿಯುವುದೇ ಇಲ್ಲ ಹೆದರುವವನು ನಾನಲ್ಲ ಎಂದು ತುರುವೆಕೆರೆ ಶಾಸಕ ಎಂಟಿ ಕೃಷ್ಣಪ್ಪ ಗುಟುರು ಹಾಕಿದ್ದಾರೆ. ತುರುವೇಕೆರೆಯಲ್ಲಿ…
Read More » -

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್…!
ದಕ್ಷಿಣ ಕನ್ನಡ : ಬಿಜೆಪಿ ನಾಯಕ, ಹಿಂದೂ ಪರ ಮುಖಂಡ ಅರುಣ್ ಕುಮಾರ್ ಪುತ್ತಿಲ ತವರು ಜಿಲ್ಲೆಯಿಂದ ಗಡೀಪಾರು ಶಿಕ್ಷೆಗೆ ಒಳಗಾಗುವ ಭೀತಿ ಎದುರಿಸ್ತಿದ್ದಾರೆ. ದಕ್ಷಿಣ ಕನ್ನಡ…
Read More » -

2028ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿರುವ ತಂದೆ-ಮಕ್ಕಳು ಮತ್ತು ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಮುಗಿಯುತ್ತದೆ. 2028ರ ವಿಧಾನಸಭೆ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿಯಾಗಿ ಬರುತ್ತೇನೆ, ಎಂದು…
Read More » -

ಬೆಳಗಾವಿ : ಅಪ್ರಾಪ್ತೆ ಬಾಲಕಿ ಮೇಲೆ 6 ಜನರಿಂದ ಅತ್ಯಾಚಾರ..!
ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿ , ಆಕೆಯನ್ನು ಪದೇ ಪದೇ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ…
Read More » -

ಎಲ್ಲಾ ಡಿಸಿ, CEO, SPಗಳಿಗೆ ಸರ್ಕಾರದಿಂದ 44 ಕಠಿಣ ಸಂದೇಶ..!
ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಆಡಳಿತವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಸಿ ಅವರಿಗೆ 44 ಕಠಿಣ…
Read More » -

ಅಣ್ಣಿಗೇರಿಯ ಭದ್ರಾಪೂರ ಬಳಿ ಭೀಕರ ರಸ್ತೆ ಅಪಘಾತ
ಧಾರವಾಡದ ಅಣ್ಣಿಗೇರಿಯ ಭದ್ರಾಪೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಗೆ ಟವೇರಾ ಕಾರ್ ಡಿಕ್ಕಿ ಹೊಡೆದಿದೆ. ಇಲ್ಲಿನ ಹೊಸಪೇಟೆ ಹುಬ್ಬಳ್ಳಿ…
Read More » -

ಹೃದಯಹೀನ ಜಿಲ್ಲಾಡಳಿತ .. ನೀರಿಗಾಗಿ ದಲಿತರ ಹಾಹಾಕಾರ…!
ಯಾದಗಿರಿ : ರಾಜ್ಯದ್ಯಂತ ಧಾರಾಕಾರ ಮಳೆಯಾಗ್ತಿದ್ರೂ ಹಲವು ಜಿಲ್ಲೆಗಳಲ್ಲಿ ಮಾತ್ರ ನೀರಿಗಾಗಿ ಹಾಹಾಕಾರ ಮುಂದುವರೆದಿದೆ. ಯಾದಗಿರಿ ಜಿಲ್ಲೆಯ ದಲಿತ ಕಾಲೋನಿಗಳಲ್ಲಿ, ಇಂದಿಗೂ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.…
Read More » -

ನಾಳೆ ಡಿಸಿಸಿ ಬ್ಯಾಂಕ್ ಎಲೆಕ್ಷನ್ : ಇಂದು ಬ್ಯಾಲಹಳ್ಳಿ ಗೋವಿಂದಗೌಡಗೆ ಲೋಕಾ ಶಾಕ್
ಚಿಕ್ಕಬಳ್ಳಾಪೂರ : ನಾಳೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಹೊತ್ತಲ್ಲೇ, ಲೋಕಾಯುಕ್ತ ಟೀಂ ಬಿಗ್ ಶಾಕ್ ನೀಡಿದೆ. ನಾಳೆ ಚುನಾವಣೆ ಇರುವಾಗ ಇಂದು ಪ್ರಭಾವಿ ಮುಖಂಡನ ಮನೆ…
Read More » -

ಎನ್.ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು..!
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ…
Read More » -

ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿಗೆ ನೈತಿಕತೆ ಇಲ್ಲ : ಸಚಿವ ಎನ್.ಎಸ್.ಬೋಸರಾಜು
ಕಲಬುರಗಿ : ಖರ್ಗೆ ಬಗ್ಗೆ ಮಾತನಾಡೋಕೆ ಛಲವಾದಿ ನಾರಾಯಣಸ್ವಾಮಿಗೆ ಯಾವ ನೈತಿಕತೆ ಇದೆ.ಖರ್ಗೆ ಗರಡಿಯಲ್ಲೆ ಬೆಳೆದ ಛಲವಾದಿ ಇಂದು ಅವರ ಬಗ್ಗೆನೆ ಮಾತಾಡ್ತಾಯಿದ್ದಾರೆ ಎಂದು ಕಲಬುರಗಿಯಲ್ಲಿ ಛಲವಾದಿ…
Read More » -

ಸ್ಪೀಕರ್ ಅವರ ನಿರ್ಧಾರ ಸ್ವಾಗತಾರ್ಹವಾದದ್ದು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಕಳೆದ ಅಧಿವೇಶನದ ಸಮಯದಲ್ಲಿ ವಿಪಕ್ಷದ 18 ಜನ ಶಾಸಕರನ್ನು 6 ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಈಗ ಸ್ಪೀಕರ್ ಅವರು…
Read More » -

ಪರಿಷತ್ ವಿಪಕ್ಷ ನಾಯಕನ ಸ್ಥಾನದಿಂದ ಛಲವಾದಿ ವಜಾ ಮಾಡಿ : ಸಚಿವ ಶರಣಪ್ರಕಾಶ್ ಆಗ್ರಹ
ಕಲಬುರಗಿ : ಛಲವಾದಿ ನಾರಾಯಣ ಸ್ವಾಮಿ ಅವರನ್ನು ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ವಜಾ ಮಾಡಬೇಕು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಒತ್ತಾಯ ಮಾಡಿದ್ದಾರೆ. ಬಾಯಿಗೆ…
Read More » -

ಸರ್ಕಾರಿ ಭೂಮಿ ಪರಭಾರೆ ಕೇಸ್ – ಇಬ್ಬರು ಕಂದಾಯ ಅಧಿಕಾರಿಗಳಿಗೆ ಬಂಧನ ಭೀತಿ
ಸರ್ಕಾರಿ ಭೂಮಿ ಪರಭಾರೆ – ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಅನುಮತಿ ಕೋರಿ ಕೆಆರ್ ಎಸ್ ಠಾಣಾ ಪೊಲೀಸರಿಂದ ಡಿಸಿಗೆ ನ್ಯಾಯಾಲಯ ಮನವಿ ಮಂಡ್ಯ: ಸರ್ಕಾರಿ…
Read More » -

ಕಲಬುರಗಿ ಜಿಲ್ಲೆ ’ರಿಪಬ್ಲಿಕ್ ಖರ್ಗೆ’ ಯಾಗಿದೆ : ಬಿ.ವೈ.ವಿಜಯೇಂದ್ರ
ಬೀದರ್ : ಕಲಬುರಗಿ ಜಿಲ್ಲೆ ‘ರಿಪಬ್ಲಿಕ್ ಖರ್ಗೆ’ ಜಿಲ್ಲೆಯಾಯಾಗಿದೆ ಎಂದು ಬೀದರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರನ್ನ ಚಿತ್ತಾಪೂರ…
Read More » -

ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ-ಬಿಜೆಪಿ ಮಾಜಿ ಶಾಸಕ
ಕಲಬುರಗಿ : ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ ಇದೆ ಎಂದು ಕಲಬುರಗಿಯಲ್ಲಿ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಹೇಳಿಕೆ ನೀಡಿದ್ದಾರೆ.ಚಿತ್ತಾಪೂರನಲ್ಲಿ…
Read More » -

ದೇಶದ 103 ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಧಾರವಾಡ : ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು…
Read More » -

ಸಾಲೂರು ಮಠದ ಗುರುಸ್ವಾಮಿಗಳು ಲಿಂಗೈಕ್ಯ
ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀಗಳಾದ ಗುರುಸ್ವಾಮೀ ಬುದ್ದಿಯವರು ಇನ್ನಿಲ್ಲ. ಅವರು 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ. ವಯೋಸಹಜ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗುರುಸ್ವಾಮೀ ಶ್ರೀಗಳು ಸಾಲೂರು…
Read More » -

ಅಮಾಯಕನ ಮೇಲೆ ಕೈ ಮುಖಂಡ- ಉಪ ತಹಶೀಲ್ದಾರ್ ಹಲ್ಲೆ
ಗದಗ ನಗರದ ತಹಶೀಲ್ದಾರ್ ಕಚೇರಿ ಆಳುವ ಮಂದಿಯ ದುರ್ವರ್ತನೆಗೆ ಸಾಕ್ಷಿಯಾಗಿದೆ. ನ್ಯಾಯ ಕೇಳಲು ಬಂದ ಯುವಕನೊಬ್ಬನಿಗೆ ಕಾಂಗ್ರೆಸ್ ಮುಖಂಡ, ಉಪ ತಹಶೀಲ್ದಾರ್ ಹಾಗೂ ಅವರ ಸಂಗಡಿಗರು ಕಚೇರಿಯಲ್ಲೇ…
Read More » -

ಗುಡ್ ನ್ಯೂಸ್ – ತುಮಕೂರಿಗೂ ಮೆಟ್ರೋ ವಿಸ್ತರಣೆ?
ತುಮಕೂರು-ಬೆಂಗಳೂರು ನಡುವೆ ನಿತ್ಯ ಓಡಾಡುವ ಮಂದಿಗೆ ಗುಡ್ ನ್ಯೂಸ್. ಇಷ್ಟು ದಿನ ಬೆಂಗಳೂರಿಗಷ್ಟೇ ಸೀಮಿತಾವಾಗಿದ್ದ ಮೆಟ್ರೋ, ತುಮಕೂರು ಜಿಲ್ಲೆಗೂ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ…
Read More » -

ಮೋದಿಯವರೇ ನಮ್ಮ ವಿದೇಶಾಂಗ ನೀತಿ ಟ್ರಂಪ್ ಬಳಿ ಅಡವಿಟ್ಟಿದ್ದಿರಿ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ನಮ್ಮ ಸೈನಿಕರ ಕಾರ್ಯವೈಖರಿಗೆ ಇಡೀ ರಾಷ್ಟ್ರವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಪ್ರಧಾನಿ ಸೈನಿಕರಿಗೆ ಧೈರ್ಯ ತುಂಬಿರುವುದು ಅವರ ಜವಾಬ್ದಾರಿ ಹಾಗೂ ಶ್ಲಾಘನಿಯ ಕಾರ್ಯ ಎಂದು ಕಲಬುರಗಿಯಲ್ಲಿ ಸಚಿವ…
Read More » -

ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಪಾಕಿಸ್ತಾನ ಮಾಡಿಸಿದ್ದಾ ? : ಪ್ರಿಯಾಂಕ್ ಖರ್ಗೆ
ಕಲಬುರಗಿ : ಭಾರತ ಪಾಕಿಸ್ತಾನ ಕದನ ವಿರಾಮ ವಿಚಾರವನ್ನು ದೇಶದ ಜನತೆಗೆ ಪ್ರಧಾನಿ ಮೋದಿ ಸತ್ಯವನ್ನು ಹೇಳಬೇಕು.ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಮೋದಿ ಮಾಡಿದ್ದಾ? ಅಥವಾ…
Read More » -

ಪಾಪಿಗಳು ಹಸುವಿನ ಕೆಚ್ಚಲು ಕತ್ತರಿಸಿದ್ರು
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ. ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ 20 ಹಸುಗಳನ್ನು ಕದ್ದೊಯ್ಯಲು ಪ್ರಯತ್ನಿಸಿದ್ದಾರೆ.…
Read More » -

ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು-ನಿಖಿಲ್ ಕುಮಾರಸ್ವಾಮಿ ಏನಂದ್ರು..?
ರಾಜ್ಯದ ಜನರ ಹಾರೈಕೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ ಎಂದು ಇವತ್ತು (ಸೋಮವಾರ) ಮಂಡ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ…
Read More » -

ಖಾಲಿ ಟ್ರಂಕು, ಖಾಲಿ ಮಾತು: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಗುದ್ದು
ರಾಮನಗರ : ಯಾರು, ಎಷ್ಟೇ ಕುತಂತ್ರ ಮಾಡಿದರೂ ಬೆಂಗಳೂರು ದಕ್ಷಿಣ ಹೆಸರನ್ನು ಅಳಿಸಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್…
Read More » -

ಮಾಕ್ ಡ್ರಿಲ್ ಅಂದ್ರೆ ಕ್ರಿಕೆಟ್ ಮ್ಯಾಚ್ ಗೆ ಮುನ್ನ ಪ್ರಾಕ್ಟೀಸ್ ಇದ್ದಂತೆ – ನಿವೃತ್ತ ಸೇನಾನಿ ಎಸ್ಎಂ ತಳವಾರ್
ಮಾಕ್ ಡ್ರಿಲ್ ಅಂದ್ರೆ ಏನು ಅನ್ನೋದನ್ನು ತುಂಬಾನೆ ಸಿಂಪಲ್ ಆಗಿ, ಎಲ್ಲರಿಗೂ ಅರ್ಥ ಆಗುವಂತೆ ವಿವರಿಸಿದ್ದಾರೆ ವಾಯುಪಡೆಯ ನಿವೃತ್ತ ಅಧಿಕಾರಿ ಎಸ್ ಎಂ ತಲವಾರ್. 1964ರಲ್ಲಿ ಏರ್…
Read More » -

ಸುಹಾಸ್ ಶೆಟ್ಟಿ ಹತ್ಯೆಯನ್ನು ನಾನು ಖಂಡಿಸುತ್ತೇನೆ : ಬಿ.ಎಸ್.ಯಡಿಯೂರಪ್ಪ
ಬೀದರ್ : ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯನ್ನು ನಾನು ಖಂಡಿಸುತ್ತೆನೆ. ರಾಜ್ಯದಲ್ಲಿ ಕೊಲೆ ಸುಲಿಗೆ ನಿರಂತರವಾಗಿ ನಡೆಯುತ್ತಿವೆ,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ…
Read More » -

ನೀಟ್ ಪರೀಕ್ಷೆಯಲ್ಲೂ ಜನಿವಾರ ವಿವಾದ – ಆಕ್ರೋಶ ಸ್ಫೋಟ
ಜನಿವಾರ-ಶಿವದಾರ ವಿವಾದ ಮತ್ತೆ ಮತ್ತೆ ಸದ್ದು ಮಾಡ್ತಿದೆ. ಕಲಬುರಗಿಯಲ್ಲಿ ನೀಟ್ ಪರೀಕ್ಷೆಯಲ್ಲಿಯೂ ಬಲವಂತವಾಗಿ ಪರೀಕ್ಷಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿಯ ಸಂತ ಮೇರಿ ಶಾಲೆಯ…
Read More » -

ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆ : ಶಾಸಕ ಟೆಂಗಿನಕಾಯಿ
ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ.ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದಲೇ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ…
Read More » -

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..ಕೊಲೆಗೆ ನಡೆದಿತ್ತಾ ಮೊದಲೇ ಸಂಚು..?
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. 2 ವರ್ಷಗಳ ಹಿಂದೆ…
Read More » -

ಯಾದಗಿರಿ : ಈ ಗ್ರಾಮದಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲ..!
ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಹೊರಟೂರು ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಹೋರಾಟಗಾರ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಆಗ್ರಹಿಸಿದ್ದಾರೆ. ಹೊರಟೂರು…
Read More » -

ಬಸ್ನಲ್ಲೇ ನಮಾಜ್ ಮಾಡಿದ್ದ ಚಾಲಕ ಎ.ಆರ್. ಮುಲ್ಲಾ ಅಮಾನತು..!
ಹುಬ್ಭಳ್ಳಿ-ಹಾವೇರಿ : ಪ್ರಯಾಣಿಕರು ಇರುವಾಗಲೇ ಸರ್ಕಾರಿ ಬಸ್ ಮಾರ್ಗ ಮಧ್ಯೆ ನಿಲ್ಲಿಸಿ ಬಸ್ನಲ್ಲೇ ನಮಾಜ್ ಮಾಡಿದ ಚಾಲಕನನ್ನು ಕೆಲಸದಿಂದ ಅಮಾನತು ಮಾಡಿದ NWKRTC. ಸರ್ಕಾರಿ ಬಸ್ನಲ್ಲಿ ನಮಾಜ್…
Read More » -

ಗಾಣಗಾಪುರ ಕ್ಷೇತ್ರ ಕಾಶಿ ಮಾದರಿಯಂತೆ ಅಭಿವೃದ್ದಿಪಡಿಸಬೇಕೆಂದು ಬಂದ್ ಮಾಡಿ ಪ್ರತಿಭಟನೆ
ಕಲಬುರಗಿ : ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ಶ್ರೀ ಗುರು ದತ್ತಾತ್ರೇಯ ದೇವಸ್ಥಾನವನ್ನು ಕಾಶಿ ದೇವಸ್ಥಾನ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಶ್ರೀ ಕ್ಷೇತ್ರವನ್ನು ಬಂದ್…
Read More » -

ಐಶ್ವರ್ಯಗೌಡ ಮೂಲಕ ನನ್ನನ್ನು ಟ್ರ್ಯಾಪ್ ಮಾಡಲು ಮುಂದಾಗಿದ್ದರು ವಿನಯ್ ಕುಲಕರ್ಣಿ : ಬಸವರಾಜ ಮುತ್ತಗಿ
ಧಾರವಾಡ : ಐಶ್ವರ್ಯಗೌಡ ಮೂಲಕ ನನ್ನನ್ನು ಟ್ರ್ಯಾಪ್ ಮಾಡಲು ಮುಂದಾಗಿದ್ದರು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಎಂದು ಯೋಗೇಶಗೌಡ ಕೊಲೆ ಕೇಸ್ನ ಮಾಫಿ ಸಾಕ್ಷಿದಾರ ಬಸವರಾಜ್ ಮುತ್ತಗಿ…
Read More » -

ಬಿಹಾರ ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಜನಗಣತಿಗೆ ಮುಂದಾಗಿದೆ : ಸಚಿವ ಲಾಡ್
ಧಾರವಾಡ: ಕಳೆದ ಐದು ವರ್ಷಗಳಿಂದ ಜನಗಣತಿ ಆಗಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸುತ್ತಲೇ ಬಂದಿದ್ದರೂ, ಆದರೆ ಇದನ್ನು ಕೇಂದ್ರ ಸರ್ಕಾರ ಮಾಡಲಿಲ್ಲ.ಈಗ ಬಿಹಾರ ಚುನಾವಣೆ ಬಂದಿರುವುದರಿಂದ ಹೊಸದು…
Read More » -

ನಾವು ಒಂದು ಬಾಂಬ್ ಹಾಕಿದರೆ ಪಾಕಿಸ್ತಾನವನ್ನು ಭೂಪಟದಲ್ಲಿ ಹುಡುಕಬೇಕಾಗುತ್ತೆ : ಯತ್ನಾಳ್
ಪಾಕಿಸ್ತಾನಿಯರ ಅಣುಬಾಂಬ್ ದಾಳಿ ಬೆದರಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಪಾಕಿಸ್ತಾನ ಸಚಿವರು ಅಣು ಬಾಂಬ್ ಬೆದರಿಕೆ ಹಾಕಿದ್ದಾರೆ. ನಾವು ಒಂದು ಅಣು ಬಾಂಬ್…
Read More » -

ಸುಧಾಕರ್-ಪ್ರದೀಪ್ ಈಶ್ವರ್ ರಾಜಕೀಯ ಆಟ.. ಕರಗ್ತಿವೆ ಬೆಟ್ಟಗುಡ್ಡ
ಚಿಕ್ಕಬಳ್ಳಾಪುರದಲ್ಲಿ ಕಲ್ಲುಕ್ವಾರಿ ಪಾಲಿಟಿಕ್ಸ್ ಜೋರಾಗಿದೆ. ರೈತನಿಗೆ ಗುಂಡಿಟ್ಟ ಪ್ರಕರಣ ಸಂಬಂಧ ರಾಜಕೀಯ ಕೆಸರೆರಚಾಟ ಜೋರಾಗಿದೆ. ಕಳೆದ ವಾರ ರೈತನ ಮೇಲೆ ಗುಂಡು ಹಾರಿಸಿದ್ದ ಉದ್ಯಮಿ ಸಕಲೇಶ್ ಗೆ…
Read More » -

ಮನಕಲುಕುವ ಘಟನೆ : ಸಾವಿನಲ್ಲೂ ಒಂದಾದ ತಂದೆ-ಮಗಳು
ಚಿಕ್ಕಬಳ್ಳಾಪುರ: ಮಗಳಿಗೆ ಈಜು ಕಲಿಸಲು ಹೋಗಿ ತಂದೆ ದಾರುಣವಾಗಿ ಬಲಿಯಾಗಿರೋ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ನಾಗೇಶ್ ಮಗಳು ಧನುಶ್ರೀ ಮೃತ ದುರ್ದೈವಿಗಳು.…
Read More » -

ಕಬಡ್ಡಿ ವೇಳೆ ವೀಕ್ಷಕರ ಗ್ಯಾಲರಿ ಕುಸಿತ – ಓರ್ವ ಸಾವು..!
ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ…
Read More » -

ಎಟಿಎಂ ದರೋಡೆ ಗ್ಯಾಂಗ್ ಮೇಲೆ ಪೊಲೀಸರ ಫೈರಿಂಗ್..!
ಕಲಬುರಗಿ : ಎಟಿಎಂ ದರೋಡೆಕೋರರ ಮೇಲೆ ಬೆಳ್ಳಂ ಬೆಳಗ್ಗೆ ಕಲಬುರಗಿ ಪೊಲೀಸರಿಂದ ಗುಂಡಿನ ದಾಳಿ ಮಾಡಲಾಗಿದೆ. ಈ ಘಟನೆ ಕಲಬುರಗಿ ನಗರದ ಬೇಲೂರ ಕ್ರಾಸ್ ಬಳಿ ನಡೆದಿದೆ.…
Read More » -

ಮೀಸಲಾತಿ ಖಂಡಿಸಿ ಒಕ್ಕಲಿಗ ಸಮುದಾಯದಿಂದ ಆದಿಚುಂಚನಗಿರಿಗೆ ಪಾದಯಾತ್ರೆ
ನಾಗಮಂಗಲ : ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಮತ್ತು ಸರ್ಕಾರದ ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ ಖಂಡಿಸಿ ಏಪ್ರಿಲ್ 27 ಭಾನುವಾರ ರಂದು ಬೆಳಿಗ್ಗೆ 10:30ಕ್ಕೆ ಬೆಳ್ಳೂರ್ ಕ್ರಾಸ್ನಿಂದ ಶ್ರೀ…
Read More » -

ಧಾರ್ಮಿಕ ಪದ್ಧತಿ ದೇಶದ ಪರಂಪರೆ : ಸಚಿವ ಎನ್.ಚಲುವರಾಯಸ್ವಾಮಿ
ಮಂಡ್ಯ : ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ…
Read More » -

ಬಿಜೆಪಿ-ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಕರೆತಂದ ಡಿಕೆ.ಶಿವಕುಮಾರ್
ಕೋಲಾರ : ಏಕಕಾಲಕ್ಕೆ ಬಿಜೆಪಿ,ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಕರೆತಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಬಂಗಾರಪೇಟೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಂ. ಮುನಿರಾಜು ಹಾಗೂ 2 ಬಾರಿ ಕೌನ್ಸಿಲರ್…
Read More » -

ರಾಜ್ಯದಲ್ಲಿ ಈ ಭ್ರಷ್ಟ ಅಧಿಕಾರಿಗಳನ್ನ ಸೇಫ್ ಮಾಡುತ್ತಿರೋದ್ಯಾರು.?
ಬೆಂಗಳೂರು : ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮೇಲೆ ಲೋಕಾಯುಕ್ತ ದಾಳಿ ಮಾಡಿ 6 ತಿಂಗಳಾದ್ರೂ ಶಿಕ್ಷೆ ಆಗಿಲ್ಲ. ತಿಪ್ಪೇಸ್ವಾಮಿಗೆ ಶಿಕ್ಷೆ ಇರಲಿ ಇಲ್ಲಿಯವರೆಗೆ ವರ್ಗಾವಣೆ…
Read More » -

‘ನಾನು 10ನೇ ತರಗತಿ ಪಾಸ್ ಆದ್ರೆ ಮಾತ್ರ ನನ್ನ ಹುಡುಗಿ ಲವ್ ಮಾಡ್ತಾಳೆ’ SSLC ವಿದ್ಯಾರ್ಥಿ ಅಳಲು
ಬೆಳಗಾವಿ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮೌಲ್ಯಮಾಪನ ಕೇಂದ್ರಗಳಲ್ಲಿಕಂಡು ಬಂದಿದೆ.…
Read More » -

ಹಿಂದೂಗಳಿಗೆ ಮತಾಂತರ ಮಾಡುವಂತೆ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ
ಮಂಗಳೂರು : ಹಿಂದೂಗಳಿಗೆ ಮತಾಂತರ ಮಾಡುವಂತೆ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ.ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಹೇಳಿಕೆ.. ಜನಸಂಖ್ಯೆ…
Read More » -

ಯತ್ನಾಳ್ ವಿರುದ್ದ ಮುಸ್ಲಿಂ ನಾಯಕರು ಪ್ರತಿಭಟನೆ..!
ಯಾದಗಿರಿ : ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸಲ್ಮಾನರು ಪ್ರತಿಭಟನೆ ನಡೆಸಿದರು. ತಮ್ಮ ಅಂಗಡಿಗಳನ್ನು ಬಂದ್…
Read More » -

ಜಾತಿ ಜನಗಣತಿ ವಿಚಾರ ರಾಜ್ಯ ಸರ್ಕಾಕ್ಕೆ ಬಿಟ್ಟ ವಿಚಾರ : ಮಲ್ಲಿಕಾರ್ಜುನ ಖರ್ಗೆ
ಕಲಬುರ್ಗಿ : ಜಾತಿ ಜನಗಣತಿ ವಿಚಾರ ರಾಜ್ಯ ಸರ್ಕಾಕ್ಕೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿಯಲ್ಲಿ ಹೇಳಿಕೆ ನೀಡಿದ್ದಾರೆ..ರಾಜ್ಯದಲ್ಲಿ ಜಾತಿ ಜನಗಣತಿ ಜಟಾಪಟಿ…
Read More » -

‘ನಾನು ಮಹ್ಮದ್ ಯೂನೂಸ್ ಅವರ ದೊಡ್ಡ ಅಭಿಮಾನಿ’ : ಡಿ.ಕೆ.ಶಿವಕುಮಾರ್
ಕಲಬುರಗಿ : ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ…
Read More » -

ಹುಬ್ಬಳ್ಳಿ ಬಾಲಕಿ ಕೊಲೆಗೈದವನು ಇವನೇ..!
ಹುಬ್ಬಳ್ಳಿ : ಬಾಲಕಿ ಹತ್ಯೆಗೈದು ಪೊಲೀಸರ ಎನ್ಕೌಂಟರ್ಗೆ ಬಲಿಯಾದ ಹಂತಕನ ಪೋಟೋವನ್ನು ಹುಬ್ಬಳ್ಳಿ ಪೋಲೀಸರು ರಿಲೀಸ್ ಮಾಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿ ಬಿದ್ದಿರುವ ಹಂತಕನ…
Read More » -

ಬೆಂಗಳೂರಿಗರಿಗೆ BWSSB ಬಿಗ್ ಶಾಕ್..!
ಬೆಂಗಳೂರು: ಮೆಟ್ರೋ ಟಿಕೆಟ್, ಹಾಲಿನ ದರ, ಕರೆಂಟ್ ಬಿಲ್, ಡೀಸೆಲ್ ರೇಟ್ ಏರಿಕೆಯ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಿಗೆ ಜಲಮಂಡಳಿ ಬಿಗ್ ಶಾಕ್ ಕೊಟ್ಟಿದೆ. ಪ್ರತಿ ಲೀಟರ್…
Read More » -

ಕೊಪ್ಪಳದ ಗವಿಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಸಭಾಂಗಣದಲ್ಲಿ, 1988-89ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ತಂಡದಿಂದ, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ…
Read More » -

ಗದಗನಲ್ಲಿ ಆಶ್ರಯ ನಿವೇಶನಗಳ ಹಂಚಿಕೆ ವಾರ್
ಗದಗ: ಆಶ್ರಯ ನಿವೇಶನದ ಫನಾನುಭವಿಗಳ ಹಳೆಯ ಪಟ್ಟಿ ರದ್ದು ಮಾಡಿ, ಹೊಸ ಪಟ್ಟಿ ಸಿದ್ಧಪಡಿಸಿರುವುದಕ್ಕೆ, ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ ಮತ್ತು ರಾಮಣ್ಣ ಲಮಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಪ್ರೊ. ಬಿ. ಕೆ. ರವಿ ಅಮೆರಿಕದ ಶೈಕ್ಷಣಿಕ ಪ್ರವಾಸ
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ರವಿ, ಬ್ರಿಡ್ಜ್ವಾಟರ್ ಯೂನಿವರ್ಸಿಟಿ ಹಾಗೂ ಇತರ ಪ್ರತಿಷ್ಠಿತ ಸಂಸ್ಥೆಗಳ ಆಮಂತ್ರಣದ ಮೇರೆಗೆ ಏಪ್ರಿಲ್ 4 ರಿಂದ 15ರವರೆಗೆ ಅಮೆರಿಕ…
Read More » -

ಇಂದು ಐತಿಹಾಸಿಕ ಕರಗ ಮಹೋತ್ಸವಕ್ಕೆ ಚಾಲನೆ
ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದು ರಾತ್ರಿ ಚಾಲನೆ ದೊರೆಯಲಿದೆ. 11 ದಿನಗಳ ಕರಗ ಮಹೋತ್ಸವಕ್ಕೆ ಸಕಲ ತಯಾರಿ ನಡೆದಿದ್ದು, ಈ ಬಾರಿಯೂ ಎ. ಜ್ಞಾನೇಂದ್ರ…
Read More » -

ಚಿಂತಾಮಣಿ ನೂತನ DySP ಕಚೇರಿ ಉದ್ಘಾಟಿಸಿದ ಎಸ್ಪಿ ಕುಶಾಲ್ ಚೌಕ್ಸೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ, ನೂತನವಾಗಿ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಕಚೇರಿಯನ್ನು ಪೊಲೀಸ್ ಎಸ್ಪಿ ಕುಶಾಲ್ ಚೌಕ್ಸೆ ಉದ್ಘಾಟಿಸಿದ್ದಾರೆ. ಹಳೇ ತಾಲೂಕು ಕಚೇರಿ ಬಳಿ ಇದ್ದ ಡಿವೈಎಸ್ಪಿ…
Read More » -

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಶೀಘ್ರವೇ ಯೆಲ್ಲೋ ಲೇನ್ ಓಪನ್
ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವವರಿಗಾಗಿ ಇದೀಗ ಬಿಎಂಆರ್ಸಿಎಲ್ ಗುಡ್ನ್ಯೂಸ್ ನೀಡಿದ್ದು, ಇದೇ ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಲಿದೆ ಎಂದು ತಿಳಿಸಿದೆ. ಯಾವಾಗ ಯೆಲ್ಲೋ ಲೈನ್…
Read More » -

ಆಪರೇಷನ್ ಚಿರತೆ ಸಕ್ಸಸ್
ಬೆಂಗಳೂರು: ಆನೇಕಲ್ ತಾಲ್ಲೂಕಿನ ಜಿಗಣಿ ಗ್ರಾಮದಲ್ಲಿ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮುನ್ನ ಚಿರತೆ ಮನೆಯ ಒಳಕ್ಕೆ…
Read More » -

ಏ.18ಕ್ಕೆ ಒಂದು ಸಾವಿರ ತ್ರಿಶೂಲ ದೀಕ್ಷೆ; ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆಯಾಗಿ ಏಪ್ರಿಲ್18 ಕ್ಕೆ ಒಂದು ವರ್ಷ ಆಗುತ್ತೆ, ಅಂದು ಶ್ರೀರಾಮಸೇನೆ ಒಂದು ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಿದೆ. ಮಹಿಳೆಯರು ತಮ್ಮ ಬ್ಯಾಗ್…
Read More » -

ಜಿ.ಪಂ. ಸಿಇಒ ಸಂಚಾರ; ಕಾರ್ಮಿಕರ ಆರೋಗ್ಯ ವಿಚಾರಣೆ
ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ ಗ್ರಾಮಕ್ಕೆ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ,…
Read More » -

ಕೊಪ್ಫಳದಲ್ಲಿ ಪೊಲೀಸ್ ಧ್ವಜ ದಿನಾಚರಣೆ
ಕೊಪ್ಪಳ: ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಕೊಪ್ಪಳದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿವೃತ್ತ ಪೊಲೀಸ್ ಅಧಿಕಾರಿ ವಿರೂಪಯ್ಯ, ಮುಖ್ಯ ಅತಿಥಿಗಳಾಗಿ…
Read More » -

3 ಅಂತಸ್ತಿನ ಕಟ್ಟಡದಿಂದ ಆಯತಪ್ಪಿ ಬಿದ್ದು ವೃದ್ದ ಸಾವು
ಧಾರವಾಡ: ಬಹುಮಹಡಿ ಕಟ್ಟಡಗಳನ್ನು ಹತ್ತುವ ಮುನ್ನ ಒಮ್ಮೆ ಯೋಚಿಸಿ. ಯಾಕಂದ್ರೆ, ವ್ಯಕ್ತಿಯೊಬ್ಬ ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋಗಿದ್ದಾನೆ. ಮೇಲಿನಿಂದ ಕೆಳಗೆ ನೋಡ್ತಿದ್ದಂತೆ ತಲೆ ತಿರುಗೋಕೆ ಶುರುವಾಗಿದೆ.…
Read More » -

ಡಾ. ಶಿವಕುಮಾರ ಶ್ರೀ ಜಯಂತಿ; ಶಿಡ್ಲಘಟ್ಟದಲ್ಲಿ ಗುರುವಂದನಾ ಕಾರ್ಯಕ್ರಮ
ಚಿಕ್ಕಬಳ್ಳಾಪುರ: ಬಡವರಿಗೆ ಅನ್ನ, ಅಕ್ಷರ ನೀಡಿ ಬದುಕು ಕಟ್ಟಿಕೊಟ್ಟ, ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಡಾ. ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯೋತ್ಸವ ಹಿನ್ನೆಲೆ, ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಗುರುವಂದನಾ ಕಾರ್ಯಕ್ರಮವನ್ನು…
Read More » -

ಕೊರಟಗೆರೆಯಲ್ಲಿ ರಾಜ್ಯ ಮಟ್ಟದ ಕ್ರಿಕಟ್ ಪಂದ್ಯಾವಳಿ
ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಏಪ್ರಿಲ್ 4ರಿಂದ 6ರವರೆಗೆ, ಜೂನಿಯರ್ ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ, ಡಾ. ಜಿ. ಪರಮೇಶ್ವರ್ ಕಪ್ ಹೊನಲು ಬೆಳಕಿನ…
Read More » -

ಯತ್ನಾಳ್ ಉಚ್ಚಾಟನೆ ಖಂಡಿಸಿ ಮುಂದುವರೆದ ಪ್ರೊಟೆಸ್ಟ್
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದನ್ನು ಖಂಡಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ರೋಣ ಹಾಗೂ ಗಜೇಂದ್ರಗಡ ತಾಲೂಕಾ ಘಟಕದಿಂದ…
Read More » -

ಯತ್ನಾಳ್ ಉಚ್ಚಾಟನೆ ಖಂಡಿಸಿ ಧಾರವಾಡ ವಕೀಲರಿಂದ ಪತ್ರ ಚಳವಳಿ
ಧಾರವಾಡ: ಬಿಜೆಪಿಯಿಂದ ಉಚ್ಛಾಟನೆಗೊಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ಆಗ್ರಹಿಸಿ, ಧಾರವಾಡದಲ್ಲಿ ಲಿಂಗಾಯತ ವಕೀಲರು ಹಾಗೂ ಪಂಚಮಸಾಲಿ ಮುಖಂಡರು…
Read More » -

ಸಾವಿರಾರು ಮರಗಳನ್ನ ಧರೆಗುರುಳಿಸಿದ್ರಾ ಶಾಸಕ ವಿನಯ್ ಕುಲಕರ್ಣಿ?
ಧಾರವಾಡ: ಹಳ್ಳಿಗೇರಿಯಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳ ಮಾರಣಹೋಮ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬರ್ತಿದೆ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮರಗಳ ಕಡಿದು ರಸ್ತೆ ನಿರ್ಮಾಣ…
Read More » -

ಬಿಜೆಪಿ ಹೈಕಮಾಂಡ್ ವಿರುದ್ಧ ನಿಲ್ಲದ ಸಮರ
ಕಲಬುರಗಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟಿಸಿದ ಬೆನ್ನಲ್ಲೇ ಇದೀಗ ಅವರು ಕಲಬುರಗಿಯಲ್ಲಿ ಬಿಜೆಪಿ…
Read More » -

ಹಾವೇರಿ ಜಿಲ್ಲಾ ಹಾಲು ಒಕ್ಕೂಟದಿಂದ ಹಾಲಿನ ದರ 3.50ರೂ ಇಳಿಕೆ
ಹಾವೇರಿ: ರಾಜ್ಯ ಸರ್ಕಾರ ಇತ್ತಿಚಿಗೆ ಬಸ್, ಮೆಟ್ರೋ, ವಿದ್ಯುತ್ ದರ ಏರಿಕೆ ಅಷ್ಟೇ ಅಲ್ಲದೇ ಹಾಲಿನ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಆದ್ರೆ, ಹಾವೇರಿ ಜಿಲ್ಲಾ…
Read More » -

ಹಾವೇರಿ ಎಸ್ಪಿ ಅಂಶುಕುಮಾರ್ ಸೇರಿ ಮೂವರಿಗೆ ಸಿಎಂ ಮೆಡಲ್
ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪೋಲಿಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಪೋಲಿಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ನೀಡಿ…
Read More » -

ಯತ್ನಾಳ್ ಉಚ್ಚಾಟನೆ ದುರಾದೃಷ್ಟಕರ; ಸಚಿವ ಶರಣಪ್ರಕಾಶ್ ಪಾಟೀಲ್
ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕುಟುಂಬ ರಾಜಕಾರಣದದ ವಿರುದ್ಧ ಹೋರಾಟ ಮಾಡಿದ್ದಾರೆ. ಅಂಥವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ದುರಾದೃಷ್ಟಕರ ಎಂದು ಸಚಿವ ಶರಣಪ್ರಕಾಶ್ ಪಾಟೀಲ್…
Read More » -

ಮೈಸೂರಿಗೆ ಹೊಸ ಡಿಸಿಪಿ ನೇಮಕ
ಮೈಸೂರು : ಮೈಸೂರು ನಗರದ ಉಪ ಆಯುಕ್ತರಾಗಿದ್ದ ಜಾಹ್ನವಿ ಅವರ ಜಾಗಕ್ಕೆ ಕೊಡಗಿನಲ್ಲಿ ಹೆಚ್ಚುವರಿ ಎಸ್ಪಿಯಾಗಿದ್ದ ಸುಂದರರಾಜ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆಡಳಿತ ವಿಭಾಗದ…
Read More » -

ಹಲಾಲ್ ಮುಕ್ತ ಯುಗಾದಿಗೆ ಪ್ರಮೋದ್ ಮುತಾಲಿಕ್ ಕರೆ
ಧಾರವಾಡ: ಯುಗಾದಿ, ರಾಮನವಮಿ ಹಲಾಲ್ ಮುಕ್ತ ಆಗಲಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಮುಸ್ಲಿಂ ಅವರು ಹಲಾಲ್…
Read More » -

ಯತ್ನಾಳ್ ಉಚ್ಚಾಟನೆ; ಅಭಿಮಾನಿಗಳಿಂದ ಪ್ರೊಟೆಸ್ಟ್
ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೆ ಯತ್ನಾಳ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಹಿನ್ನಲೆ…
Read More » -

ಸತೀಶ್ ಜಾರಕಿಹೊಳಿಗೆ ಸಿಎಂ ಕುರ್ಚಿ ಮೇಲೆ ಕಣ್ಣು; ಮಾಜಿ ಸಚಿವ ರಾಜುಗೌಡ
ಯಾದಗಿರಿ: ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ಕುರಿತು ಮಾಜಿ ಸಚಿವ ರಾಜೂಗೌಡ ಪ್ರತಿಕ್ರಿಯಿಸಿದ್ದಾರೆ.…
Read More » -

ಯತ್ನಾಳ್ ಉಚ್ಚಾಟನೆ; ಹಿಂದೂ ಸಂಘಟನೆಗಳಿಂದ ಪ್ರೊಟೆಸ್ಟ್
ಕಲಬುರಗಿ: ಬಿಜೆಪಿಯಿಂದ 6 ವರ್ಷ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಪರವಾಗಿ ಬೆಂಬಲಿಗರು ಹಾಗೂ ಹಿಂದೂ ಸಂಘಟನೆಗಳು ಬೀದಿಗಿಳಿದಿದ್ದಾರೆ. ಕಲಬುರ್ಗಿ ನಗರದ ಎಸ್ವಿಪಿ ವೃತ್ತದಲ್ಲಿ ವಿವಿಧ ಹಿಂದೂಪರ…
Read More » -

SSLC ಎಕ್ಸಾಂ ದಿನವೇ ತಂದೆ ಸಾವು; ಇದೆಂಥಾ ವಿಧಿಯಾಟ
ಕಲಬುರಗಿ: ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ನೋವಿನಲ್ಲೇ ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ಮನಕಲಕುವ ಘಟನೆ ಕಲಬುರಗಿ ನಗರದ ಫಿಲ್ಟರ್ ಬೆಡ್ ಪ್ರದೇಶದಲ್ಲಿ ನಡೆದಿದೆ. ನಿನ್ನೆ ಹೃದಯಾಘಾತದಿಂದ 53…
Read More » -

ಜಲಸಮರದಲ್ಲಿ ರೈತರ ರೋಷಾಗ್ನಿ
ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳ ಜೀವನಾಡಿಯಾದ ನಾರಾಯಣಪುರ ಜಲಾಶಯದಿಂದ ನೀರು ಬಿಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆಗಳು ಹೆಚ್ಚುತ್ತಲಿವೆ. ಮಾಜಿ ಸಚಿವ ರಾಜೂಗೌಡ ನೇತೃತ್ವದಲ್ಲಿ 40…
Read More » -

ಪೇಡಾನಗರಿ ಜನತೆಗೆ ತಂಪೇರೆದ ವರುಣ…ರೈತರ ಮೊಗದಲ್ಲಿ ಮಂದಹಾಸ
ಧಾರವಾಡ: ಬಿಸಿಲಿನ ತಾಪಮಾನದಿಂದ ಬೇಸತ್ತಿದ್ದ ಪೇಡಾ ನಗರಿ ಜನತೆಗೆ ಇಂದು ಮಧ್ಯಾಹ್ನದ ನಂತರ ಮಳೆರಾಯ ತಂಪೇರೆದಿದ್ದಾನೆ. ಧಾರವಾಡ ಶಹರ ಸೇರಿ ತಾಲ್ಲೂಕಿನ ವಿವಿಧ ಗ್ರಾಮದಲ್ಲಿ ವರುಣರಾಯ ಅಬ್ಬರಿಸಿದ್ದಾನೆ.…
Read More » -

ಡಿಕೆಶಿ ಸಂವಿಧಾನ ಹೇಳಿಕೆ..ಬಿಜೆಪಿ ಗರಂ
ಹುಬ್ಬಳ್ಳಿ: ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವ ಆರೋಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹುಬ್ಬಳ್ಳಿ ಬಿಜೆಪಿ ಘಟಕ ಬೀದಿಗಿಳಿದು ಪ್ರತಿಭಟನೆ ನಡೆಸಿತು. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ…
Read More » -

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟಕ್ಕೆ ಸಜ್ಜು
ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಹಲವು ವಿಷಯಗಳು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಂರಿಗೆ ವಿಶೇಷ ಮೀಸಲಾತಿ ನೀಡಿರುವುದನ್ನು…
Read More » -

ಸರ್ಕಾರದ ವಿರುದ್ಧ ಅರವಿಂದ್ ಬೆಲ್ಲದ್ ಗುಡುಗು
ಹುಬ್ಬಳ್ಳಿ: ಡಿಸಿಎಂ ಡಿಕೆಶಿ ಸಂವಿಧಾನ ಬದಲಾವಣೆ ಹೇಳಿಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ವಿಧಾನಸಭೆಯ ಪ್ರತಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.…
Read More » -

ಡಿಸಿಎಂ ಡಿಕೆಶಿ ಹೇಳಿಕೆ ಖಂಡಿಸಿ ಪ್ರೊಟೆಸ್ಟ್
ಕಲಬುರಗಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಂವಿಧಾನ ಬದಲಾವಣೆಯ ಹೇಳಿಕೆ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಸರ್ದಾರ್ ವಲಭಬಾಯಿ…
Read More » -

ಬುರ್ಖಾ ಧರಿಸಿದ ಮಹಿಳೆ ಸತ್ರೆ ಸ್ವರ್ಗಕ್ಕೆ ಹೋಗ್ತಾರಂತೆ..!
ಚಾಮರಾಜನಗರ: ಹುಡಾ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನಾಲಯದಲ್ಲಿ ಬುರ್ಕಾ ವಿವಾದದ ವಿಡಿಯೋ ವೈರಲ್ ಆಗಿದೆ. ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನೂ ಆಗಲ್ಲ. ತುಂಡು ಉಡುಗೆ…
Read More » -

ಕರೆಂಟ್ ಕೈ ಕೊಟ್ರೇ… ನಿಲ್ಲುತ್ತೆ ಉಸಿರು
ಕಲಬುರಗಿ: ಜಿಮ್ಸ್ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಟಾ ಬಯಲಾಗಿದೆ. ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಆಕ್ಸಿಜನ್ ಗಾಗಿ ರೋಗಿಗಳ ಪರದಾಡುವಂತಾಗಿದೆ. ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ನಂತರದ ವಾರ್ಡ್ನ ಐಸಿಯುನಲ್ಲಿ ವಿದ್ಯುತ್…
Read More » -

ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್
ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ನಡೆದ ಇತ್ತಿಚಿನ ಬೆಳವಣಿಗೆಗಳನ್ನು ಖಂಡಿಸಿ ಕೊಪ್ಪಳ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದಿಂದ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ…
Read More » -

ಧಾರವಾಡ ವಿವಿಯಲ್ಲಿ ಅತಿಥಿ ಉಪನ್ಯಾಸಕರ ಪ್ರೊಟೆಸ್ಟ್
ಧಾರವಾಡ: ಪರಿಷ್ಕೃತ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಅನಿರ್ಧಿಷ್ಟಾವಧಿ ಧರಣಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ಕರ್ನಾಟಕ…
Read More » -

ಬಾಣಂತಿ ಸಾವು; ಖಾಸಗಿ ಆಸ್ಪತ್ರೆ ಧ್ವಂಸ
ಕಲಬುರಗಿ: ವೈದ್ಯರ ನಿರ್ಲಕ್ಷತನವೇ ತಾಯಿ ಹಾಗೂ ಮಗು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ, ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆ ಗಾಜು ಪುಡಿ…
Read More » -

ಸಿಲಿಂಡರ್ ಸ್ಫೋಟ; ಹೊತ್ತಿ ಉರಿದ ಮನೆ
ಬಾಗಲಕೋಟೆ: ಪೊಲೀಸ್ ಕ್ವಾಟರ್ಸ್ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಹೆಡ್ ಕಾನ್ಸ್ಟೆಬಲ್ ಒಬ್ಬರಿಗೆ ಸುಟ್ಟ ಗಾಯವಾದ ಘಟನೆ ಇಂದು ಬೆಳಿಗ್ಗೆ 7ಗಂಟೆ ಸುಮಾರಿಗೆ ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ನಡೆದಿದೆ.…
Read More » -

ಯಲ್ಲಮ್ಮ ಗುಡ್ಡಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಬೆಳಗಾವಿ: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಭೇಟಿ ನೀಡಿ, ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನ…
Read More » -

ಈ-ಸ್ವತ್ತಿಗಾಗಿ ಬಡಿದಾಟ; ಪಂಚಾಯ್ತಿ ಮುಂದೆ ಅಜ್ಜಿ ಧರಣಿ
ವಿಜಯನಗರ: ರಾಜ್ಯದಲ್ಲಿ ಸದ್ಯ ಈ ಸ್ವತ್ತು ಕ್ರಾಂತಿ ಜೋರಾಗಿದೆ. ಆದ್ರೆ, ಇಲ್ಲೊಬ್ಬ 80ರ ಅಜ್ಜಿಗೆ 40 ವರ್ಷಗಳಿಂದ ಈ ಸ್ವತ್ತು ಕೊಡದೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕಾಡುತ್ತಿದ್ದಾರೆ.…
Read More » -

ಹನಿಟ್ರ್ಯಾಪ್ ಹಿಂದಿರೋ ಗ್ಯಾಂಗ್ ಯಾರಂತ ರಾಜ್ಯಕ್ಕೆ ಗೊತ್ತಿದೆ
ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದ್ಯ ಹನಿಟ್ರ್ಯಾಪ್ ವಿಚಾರ ದೊಡ್ಡ ಸದ್ದು ಮಾಡುತ್ತಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ ಕೊಟ್ಟ ಬಳಿಕ ವ್ಯಾಪಕ ಚರ್ಚೆ ಶುರುವಾಗಿದೆ.…
Read More » -

ಲೈಂಗಿಕ ದೌರ್ಜನ್ಯ ಕೇಸ್; ಆರೋಪಿ ಸಿರಾಜ್ ಅರೆಸ್ಟ್
ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಇಡೀಯ ಮನುಕುಲವೇ ತಲೆ ತಗ್ಗಿಸುವಂಥ ಘಟನೆ ನಡೆದಿತ್ತು. 5 ವರ್ಷದ ಚಿಕ್ಕ ಮಗುವಿಗೆ ಜ್ಯೂಸ್ ಕೊಡಿಸುವುದಾವಗಿ ನಂಬಿಸಿ ಲೌಂಗಿಕ ದೌರ್ಜನ್ಯ ಮೆರೆದಿದ್ದ ಸಿರಾಜ್(55) ಈಗ…
Read More » -

ಹುಬ್ಬಳ್ಳಿಯಲ್ಲಿ 5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಇಡೀಯ ಮನುಕುಲವೇ ತಲೆ ತಗ್ಗಿಸುವ ಘಟನೆ ನಡೆದಿದೆ. ಜ್ಯೂಸ್ ಕೋಡಿಸುವುದಾಗಿ ಚಿಕ್ಕಮಗುವನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸೆಗಿರುವ ಅಮಾನುಷ ಘಟನೆ ನಡೆದಿದೆ.…
Read More » -

ಹನಿಟ್ರ್ಯಾಪ್; ವಿಪಕ್ಷಗಳ ಪ್ರಚೋದನೆಗೆ ಯಾರೂ ಒಳಗಾಗಬಾರದು – ಮೊಯ್ಲಿ
ಹುಬ್ಬಳ್ಳಿ: ಹನಿಟ್ರ್ಯಾಪ್ ಕುರಿತು ಚರ್ಚೆ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನೇ ಹುಡುಕುತ್ತಿರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ…
Read More » -

ಕೊಪ್ಪಳದಲ್ಲಿ ಮಹಾರಾಷ್ಟ್ರದ ಲಾರಿ ತಡೆದು ಪ್ರೊಟೆಸ್ಟ್
ಕೊಪ್ಪಳ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಇನ್ನು ಕೊಪ್ಪಳದಲ್ಲಿ ಬಂದ್ ಹಿನ್ನಲೆ ಹಿಟ್ನಾಳ್ ಟೋಲ್ ಗೇಟ್ ಬಳಿ…
Read More » -

ಶಾಸಕ ಪ್ರಭು ಚವ್ಹಾಣ್ ಸಿಟಿ ರೌಂಡ್ಸ್
ಬೀದರ್: ಔರಾದ್ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣದಲ್ಲಿ ರೌಂಡ್ಸ್ ಹಾಕಿ ಸಾರ್ವಜನಿಕರ ಸಮಸ್ಯೆ ಆಲಿಸಿದ್ದಾರೆ. ವಾರ್ಡ್ಗಳಲ್ಲಿ ಚರಂಡಿಗಳ ಸ್ವಚ್ಛತೆ, ರಸ್ತೆ ವ್ಯವಸ್ಥೆ, ಕುಡಿಯುವ ನೀರು ಪೂರೈಕೆಯ…
Read More » -

42ರ ಅಂಕಲ್ ಲವ್ ಟಾರ್ಚರ್ಗೆ 19ರ ಯುವತಿ ಸೂಸೈಡ್
ಗದಗ: 42ರ ಅಂಕಲ್ ಲವ್ ಟಾರ್ಚರ್ ಸಹಿಸಲಾಗದೇ 19 ವರ್ಷದ ಯುವತಿ ಸೂಸೈಡ್ ಮಾಡಿಕೊಂಡಿರುವ ಘಟನೆ ನಗರದ ಬೆಟಗೇರಿ ಬಾಲಕಿಯರ ವೃತ್ತಪರ ಹಾಸ್ಟೇಲ್ನಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ…
Read More » -

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್
ಧಾರವಾಡ: ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಧಾರವಾಡದ ಕೋರ್ಟ್…
Read More » -

ಕೋರ್ಟ್ ಮುಂದೆ ಶರಣಾದ ಆಹಾರ ಕಳ್ಳಿ
ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದ ಅಂಗನವಾಡಿ ಪೌಷ್ಟಿಕ ಆಹಾರದ ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಕೊನೆಗೂ ಅವಳಿನಗರದ ಪೊಲೀಸ್ ಕಣ್ಣು ತಪ್ಪಿಸಿ ಬೈತುಲ್ ನ್ಯಾಯಾಲಯಕ್ಕೆ ಹಾಜರಾಗಿದ್ದು, ನ್ಯಾಯಾಲಯದಿಂದ ಹೊರ…
Read More » -

ಚಿಕ್ಕೋಡಿ ಜಿಲ್ಲೆಯಾಗಿ ಘೋಷಣೆ ಮಾಡಿ; ಪ್ರಕಾಶ್ ಹುಕ್ಕೇರಿ
ಬೆಂಗಳೂರು: ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಪ್ರಕಾಶ್ ಹುಕ್ಕೇರಿ ಪರಿಷತ್ನಲ್ಲಿ ಒತ್ತಾಯಿಸಿದ್ದಾರೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ…
Read More » -

ಗೃಹಲಕ್ಷ್ಮಿಯರಿಗೆ ಇನ್ಮುಂದೆ 4000 ಸಿಗುತ್ತೆ..?
ಗೃಹ ಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಪ್ರಶ್ನೆ ಕೇಳೋರಿಗೆ ಕಾಂಗ್ರೆಸ್ ಎಂಎಲ್ಎ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತೆ…
Read More » -

ಸ್ವಾತಿ ಹತ್ಯೆ ಕೇಸ್; ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು: ಸ್ವಾತಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಸಕ…
Read More » -

ಬುದ್ಧಿ ಹೇಳಿದ್ದಕ್ಕೆ ಇರಿದೇ ಬಿಟ್ಟ..!
ಧಾರವಾಡ: ಬುದ್ಧಿ ಹೇಳಿದ ಸೋದರ ಮಾವನಿಗೆ ಆತನ ಅಳಿಯನೇ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಪಡಿಸಿದ್ದಾನೆ. ಧಾರವಾಡದ ಅಂಜನೇಯ ನಗರದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಘಟನೆಯಿಂದ ಕುಟುಂಬಸ್ಥರು…
Read More » -

ಕೊರಟಗೆರೆ ವಕೀಲರ ಸಂಘದ ನೂತನ ಪದಾಧಿಕಾರಿಗಳು
ತುಮಕೂರು: ಜಿಲ್ಲೆ ಕೊರಟಗೆರೆ ವಕೀಲರ ಸಂಘದ ಚುನಾವಣೆಯಲ್ಲಿ 19 ಮತಗಳನ್ನು ಪಡೆದು ನೂತನ ಅಧ್ಯಕ್ಷರಾಗಿ ಎಂ.ಎಲ್. ಸಂತೋಷ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಎನ್ ಹನುಮಂತರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಹೆಚ್.…
Read More » -

ಮತ್ತೆ ಆಶಾ ಕಾರ್ಯಕರ್ತೆಯರ ಸಮರ..!
ಗದಗ: ನಗರದ ಡಿಸಿ ಕಚೇರಿ ಮುಂದೆ ಹತ್ತು ಸಾವಿರ ರೂ. ಗೌರವಧನದ ಅಧಿಕೃತ ಆದೇಶ ನೀಡಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ರು. ಬಳಿಕ ಜಿಲ್ಲಾಧಿಕಾರಿ ಮೂಲಕ…
Read More » -

ಕೋಳಿ ಗ್ರೈಂಡರ್ನಿಂದ ಜೀವ ಬಿಟ್ಟ..!
ಮಂಡ್ಯ: ತಾಲೂಕಿನ ಕೆರಗೋಡು ಹೋಬಳಿ ಹಂಚಹಳ್ಳಿ ಗ್ರಾಮದ ವೆಂಕಟೇಶ್ ಎಂಬುವವರ ಮಗ ಸಂಜಯ್ ಎಂಬ 22 ವರ್ಷದ ಯುವಕ ಬಿಳಿದೇಗಲಿನ ಕೋಳಿ ಮಾಂಸದ ಅಂಗಡಿಯಲ್ಲಿ ಕೋಳಿ ಕ್ಲಿನಿಂಗ್…
Read More » -

ಪರಿಹಾರ ಕೊಡ್ಲಿಲ್ಲ ಅಂತ ಬಸ್ ಸೀಜ್.!
ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಎನ್. ಡಬ್ಲ್ಯು. ಕೆ. ಎಸ್. ಆರ್.ಟಿ.ಸಿ. ಬಸ್ಸನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ…
Read More » -

ಫ್ರೀಡಂ ಟಿವಿ ಇಂಪ್ಯಾಕ್ಟ್; ವರದಿ ಬೆನ್ನಲ್ಲೇ ಫೀಲ್ಡಿಗಿಳಿದ ಸಾರಿಗೆ ಅಧಿಕಾರಿಗಳು
ಯಾದಗಿರಿ: ಫ್ರೀಡಂ ಟಿವಿ ವರದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕು ಕೇಂದ್ರದಲ್ಲಿರುವ ಬಸ್ ನಿಲ್ದಾಣಕ್ಕೆ ಸಾರಿಗೆ ಅಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯ ಒದಗಿಸುವ ಭರವಸೆ…
Read More » -

ರಂಗಪಂಚಮಿ; ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಮಂದಿ
ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ರಂಗ ಪಂಚಮಿ ಹಿನ್ನಲೇ ಪರಸ್ಪರ ಬಣ್ಣ ಎರಚಿ ಬಣ್ಣದ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಅವಳಿನಗರದಲ್ಲಿ ಈ ಹಿಂದಿನಿಂದಲೂ ಆರು ದಿನಗಳ ಕಾಲ ಆಚರಣೆ…
Read More » -

ಹಿಟ್ ಆ್ಯಂಡ್ ರನ್ ಕೇಸ್; ಲಾರಿ ಚಾಲಕ ವಶಕ್ಕೆ
ಧಾರವಾಡ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಾಲಕನಿಗೆ ಆ್ಯಕ್ಸಿಡೆಂಟ್ ಮಾಡಿ ಪರಾರಿಯಾಗುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ವಶಕ್ಕೆ ಪಡೆಯುವಲ್ಲಿ ಧಾರವಾಡ ಸಂಚಾರಿ ಠಾಣೆ ಪೋಲಿಸರು…
Read More » -

ಕೃಷಿ ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಜೆ.ವಿ ಗೌಡರ ನಿಧನ
ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಯಾಗಿದ್ದ ಡಾ.ಜೆ ವಿ ಗೌಡ ಇಂದು ಕೊನೆಯುಸಿರೆಳೆದಿದ್ದಾರೆ. 1986 ರಿಂದ 1989 ರ ವರೆಗೆ ಧಾರವಾಡ ಕೃಷಿ ವಿವಿಯ ಮೊದಲ ಕುಲಪತಿಯಾಗಿದ್ದ…
Read More » -

ರಾಯಸಂದ್ರ ಗ್ರಾಮಸ್ಥರಿಗೆ ಗುಡ್ನ್ಯೂಸ್..!
ಬೆಂಗಳೂರು: ದೇವನಹಳ್ಳಿ ತಾಲೂಕಿನ ರಾಯಸಂದ್ರದ ನಿವಾಸಿಗಳಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ಸತತ ಎಂಟತ್ತು ವರ್ಷಗಳಿಂದ ಗ್ರಾಮಸ್ಥರು ಬಡ ನಿವೇಶನಗಳಿಗಾಗಿ ತಾಲೂಕು ಕಚೇರಿ ಸುತ್ತಾಡಿದ್ದರು ಯಾವುದೇ ಪ್ರಯೋಜನೆ ಆಗಿರಲಿಲ್ಲ. ಆದ್ರೀಗ…
Read More » -

ಯಲಹಂಕ : ಭ್ರಷ್ಟ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿಯನ್ನ ಸಸ್ಪೆಂಡ್ ಮಾಡಿದ RC..
ಬೆಂಗಳೂರು : ಯಲಹಂಕ ತಾಲ್ಲೂಕು ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇವೆಯಿಂದ ಅಮಾನತ್ತಾಗಿದ್ದಾರೆ.ಕೆಲ ದಿನಗಳ ಹಿಂದೆ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.…
Read More » -

ಬೆಂಗಳೂರು ದಕ್ಷಿಣ-ಚನ್ನಪಟ್ಟಣ ಚಿತ್ರಣ ಶಿಘ್ರವೇ ಬದಲು : ಡಿಕೆ ಶಿವಕುಮಾರ್
ಬೆಂಗಳೂರು:ಮುಂದಿನ ಮೂರು ವರ್ಷಗಳಲ್ಲಿ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಚಹರೆಯೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ…
Read More » -

ಸಿದ್ದರಾಮಯ್ಯನವರ ಮಗ ಯತೀಂದ್ರ ಇನ್ನೂ ಬಚ್ಚಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ : ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ…
Read More » -

ಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಬಬಲಾದ(ಕೆ) ಗ್ರಾಮದಲ್ಲಿ ಜರುಗಿದೆ.ರೇವಣಸಿದ್ದಪ್ಪ (58) ಆತ್ಮಹತ್ಯೆ ಮಾಡಿಕೊಡಿರುವ…
Read More » -

ಧಾರವಾಡ : ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು..!
ಧಾರವಾಡ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕೋ ನಿಟ್ಟಿನಲ್ಲಿ, ಪಬ್ಲಿಕ್ ಪ್ರೆಂಡ್ಲಿ ಪೊಲೀಸ್ ವಾತಾವರಣ ಸೃಷ್ಠಿಸುವ ಜತೆಗೆ ಪುಡಾರಿಗಳಿಗೆ ಬಿಸಿ…
Read More » -

ದೇವನಹಳ್ಳಿ : ರಸ್ತೆಯನ್ನ ಆಕ್ರಮಿಸಿಕೊಂಡ ಹೊಟೇಲ್ ಮಾಲೀಕರು
ದೇವನಹಳ್ಳಿ : ಅನಧಿಕೃತ ಪಾರ್ಕಿಂಗ್ ಅಡ್ಡೆಗಳಿಂದ ದೇವನಹಳ್ಳಿ ಜನತೆ ಹೈರಾಣ ಆಗಿದ್ದಾರೆ. ಇದನ್ನ ಕಂಡು ಕಾಣದಂತೆ ಟ್ರಾಫಿಕ್ ಪೊಲೀಸರು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
Read More » -

ತುಮಕೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆದ ಕುಟುಂಬ
ತುಮಕೂರು : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ಮೈಕ್ರೋ…
Read More » -

ಚಿಂತಾಮಣಿ : ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯಕ್ಕೆ ಬೀಗ
ಚಿಂತಾಮಣಿ : ಕೋಲಾರ ಜಿಲ್ಲೆಯ ಚಿಂತಾಮಣಿಯ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಇರುವ ಶೌಚಾಲಯಗಳಿಗೂ ಬೀಗ ಹಾಕಲಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ರೋಗಿಗಳ…
Read More » -

ಗದಗ : KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ
ಗದಗ : ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಕಾಲು ಕಟ್ ಆಗಿರುವ ಭಯಾನಕ ದೃಶ್ಯ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ.…
Read More » -

ಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ : ಜಮೀರ್ ಅಹ್ಮದ್
ಕೊಪ್ಪಳ ನಗರದಲ್ಲಿ ಸಚಿವ ಜಮೀರ್ ಅಹ್ಮದ್, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರ ಎಂದು ಹೇಳಿದ್ದಾರೆ. ಇನ್ನು ಅವರು ಕಾಂಗ್ರೆಸ್ ಬರೋ…
Read More » -

13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್..!
ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಇನ್ನು ಸತತ 13 ದಿನ ಆಸ್ಪತ್ರೆಯಲ್ಲಿ…
Read More » -

ಗದಗ : ಕಾನೂನು ಸಚಿವರ ತವರಿನಲ್ಲೇ ಅಮಾನುಷ ಕೃತ್ಯ ..!
ಗದಗ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಳ ಹಾವಳಿ ಹೆಚ್ಚಾಗಿರುವ ಹೊತ್ತಲ್ಲೇ ಇದೀಗ ಮೀಟರ್ ಬಡ್ಡಿ ದಂಧೆ ಕೂಡ ಸದ್ದು ಮಾಡುತ್ತಿದೆ. ಅದರಲ್ಲೂ ಕಾನೂನು…
Read More » -

ಸಮಾಜದ ಶಾಂತಿಗಾಗಿ ತೀರ್ಥಂಕರರ ಉಪದೇಶ ಆದರ್ಶಪ್ರಾಯ ; ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಹುಬ್ಬಳ್ಳಿ : “ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿಯಾಗಿವೆ. ಅಹಿಂಸಾ ತತ್ವ, ಸೇವಾ ತ್ಯಾಗ ವಿಶ್ವಕ್ಕೆ ಮಾದರಿಯಾಗಿದ್ದು, ಮನುಷ್ಯ ಜೀವನಕ್ಕೆ ಮಹಾವೀರರು ಆದರ್ಶಪ್ರಾಯವಾಗಿದ್ದಾರೆ” ಎಂದು ಲೋಕಸಭಾ…
Read More » -

ಶ್ರೀರಾಮುಲು ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ; ಸಚಿವ ಸತೀಶ್ ಜಾರಕಿಹೊಳಿ
ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ…
Read More » -

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?
ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…
Read More » -

ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ ; J.C.ಮಾಧುಸ್ವಾಮಿ
ತುಮಕೂರಿನಲ್ಲಿ ಸಚಿವ vs ಮಾಜಿ ಸಚಿವ.. ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ..! ಸಹಕಾರ ಕ್ಷೇತ್ರಕ್ಕೆ ರಾಜಿನಾಮೆ ನೀಡಿ ..! K.N.ರಾಜಣ್ಣ ವಿರುದ್ದ J.C.ಮಾಧುಸ್ವಾಮಿ ನಿಗಿನಿಗಿ.. …
Read More » -

ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ
ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ.ಅಂತರಾಜ್ಯ ಕಳ್ಳರಿಂದ 10 ಲಕ್ಷ ರೂಪಾಯಿಯ ಬೆಲೆಬಾಳುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸ್ ಅಧಿಕಾರಿಗಳು. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ…
Read More » -

ಗದಗ : ಜನವರಿ 26 ರಂದು ಪಂಜಿನ ಮೆರವಣಿಗೆ..!
ಗದಗ : ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ ಅಂಗವಾಗಿ ಜನವರಿ 26 ರಂದು ಸಾಯಂಕಾಲ 6:30ಕ್ಕೆ ಪಂಜಿನ ಮೇರವಣಿಗೆಯನ್ನು ಗದಗ ಜಿಲ್ಲೆಯ ಕಿತ್ತೂರ ಚೆನ್ನಮ್ಮ ಸರ್ಕಲ್…
Read More » -

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ; 25 ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ…
Read More » -

ರಾಮನಗರ ; ಮೈಕ್ರೋಫೈನಾನ್ಸ್ ಕಾಟಕ್ಕೆ ಕಿಡ್ನಿ ಮಾರಾಟ ಮಾಡಿದ ಮಹಿಳೆ
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಕಂಪನಿಯ ಕಿರುಳಕ್ಕೆ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಗ್ರಾಮ ತೊರೆದರೆ,ಕೊಡಗಿನಲ್ಲಿ ಮರವೇರಿ ಕುಳಿತು ಸಾಲಗಾರರಿಂದ ತಪ್ಪಿಸಿಕೊಂಡಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಫೈನಾನ್ಸ್ ನವರ ಕಾಟ ತಾಳಲಾರದೆ…
Read More » -

ಹಾಸನದಲ್ಲಿ ಉಳುಮೆ ವೇಳೆ ಜೈನ ಶಿಲೆಗಳು ಪತ್ತೆ..!
ಹಾಸನ : ಅರಕಲಗೂಡು ತಾಲ್ಲೂಕಿನ ಗಡಿಭಾಗ ಸುಳುಗೋಡು ಗ್ರಾಮದಲ್ಲಿ ಜಮೀನು ಉಳುಮೆ ಮಾಡುವಾಗ ಜೈನ ತೀರ್ಥಂಕರರ ಸುಂದರ ಕೆತ್ತನೆಯ ಪ್ರತಿಮೆ ಹಾಗೂ ಸ್ಥಂಭ ರೂಪದ ಕಲಾಕೃತಿಗಳು ಪತ್ತೆಯಾಗಿದೆ.…
Read More » -

ಮಂಡ್ಯ ; ರೋಗಿಗಳನ್ನು ಮಾನವೀಯ ದೃಷ್ಠಿಯಿಂದ ನೋಡಿ ; ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ : ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗಿಗಳ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ…
Read More » -

ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ಮೂರು ವರ್ಷದ ಬಾಲಕಿ ಸಾವು
ಬೆಳಗಾವಿ : ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ…
Read More » -

ಹಾವೇರಿ : ಮೈಕ್ರೋಫೈನಾನ್ಸ್ ಕಿರುಕುಳ ಸಹಿಸದೆ ಸಿಎಂಗೆ ಮಾಂಗಲ್ಯ ಸರ ರವಾನೆ..!
ಹಾವೇರಿ : ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಇತ್ತೀಚಿಗೆ ಹಲವಾರು ಜನರು ಆತ್ಮಹತ್ಯೆ ಹಾಗೂ ಸಾಕಷ್ಟು ಕುಟುಂಬಗಳು ಗ್ರಾಮ ತೊರೆದಿರುವುದನ್ನು ನೋಡಿದ್ದೇವೆ ಆದರೆ ,ಇದೀಗ ಇದರ ವಿರುದ್ಧ ಹಾವೇರಿಯಲ್ಲಿ…
Read More » -

ಬೆಳಗಾವಿ ಸಮಾವೇಶ : ಮೃತ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ; ಡಿ ಕೆ ಶಿವಕುಮಾರ್
ಬೆಳಗಾವಿ : ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ…
Read More » -

ಅತ್ಯುತ್ತಮ ಚುನಾವಣಾ ಪದ್ದತಿ ಅಳವಡಿಕೆ ; ಬಿ.ಫೌಜಿಯಾ ತರನ್ನುಮ್ ಪ್ರಶಸ್ತಿಗೆ ಆಯ್ಕೆಯಾದ DC
ಕಲಬುರಗಿ : ಭಾರತ ಚುನಾವಣಾ ಆಯೋಗವು 2024-25ನೇ ಸಾಲಿನ ಅತ್ಯತ್ತಮ ಚುನಾವಣಾ ಪದ್ದತಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತಂದಿದ್ದಕ್ಕಾಗಿ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದ್ದು,ಜನರಲ್ ಕೆಟಗರಿ ವಿಭಾಗದಲ್ಲಿ…
Read More » -

ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಮಹಾ ಯಡವಟ್ಟು..!
ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ ಹೆರಿಗೆ ವೇಳೆ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ…
Read More » -

ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ಬೀದಿಗಿಳಿದ ಕಾರ್ಮಿಕರು..!
ಧಾರವಾಡ : ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೀದಿಗೆ ಇಳಿದ ಕಾರ್ಮಿಕರು.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಅಸಮಾಧಾನ…
Read More » -

ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು..!
ಕಲಬುರಗಿ : ನಗರದ ವೈಷ್ಟೋದೇವಿ ಮಂದಿರದ ಹತ್ತಿರ ಸುಲಿಗೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಗುಂಡಿನ…
Read More » -

ರಾಯಚೂರು ; ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು..!
ರಾಯಚೂರು : ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24),…
Read More » -

ಕಾರವಾರ ; ಯಲ್ಲಾಪುರ ರಸ್ತೆಯ ಅರಬೈಲ್ ಸಮೀಪ ಭೀಕರ ರಸ್ತೆ ಅಪಘಾತ
ಕಾರವಾರ ( ಹುಬ್ಬಳ್ಳಿ) : ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಅಪಘಾತದಲ್ಲಿ 9 ಜನರು ದಾರುಣ ಸಾವು, 10 ಕ್ಲೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಈ ಘಟನೆ…
Read More »





















































































































































