ಜಿಲ್ಲೆ
-

ಶೋಕಾಚರಣೆ ಇದ್ದರೂ ಹೊಸ ವರ್ಷಾಚರಣೆಗೆ ಅಡ್ಡಿ ಇಲ್ಲ : ಡಿ.ಕೆ.ಶಿವಕುಮಾರ್
ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಘೋಷಿಸಿರುವ ಶೋಕಾಚರಣೆ ಹಿನ್ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ, ಹೊಸ ವರ್ಷಾಚರಣೆಗೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ…
Read More » -

ಕೆಆರ್ಎಸ್ ರಸ್ತೆ ವಿಚಾರಕ್ಕೆ ‘ಯೂ ಟರ್ನ್‘ ಹೊಡೆದ ಪ್ರತಾಪ್ ಸಿಂಹ ….!
ಮೈಸೂರು : ಕೆಆರ್ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ದಯವಿಟ್ಟು ನೋಟಿಫಿಕೇಷನ್ ವಾಪಸ್ ತೆಗೆದುಕೊಳ್ಳಿ. ತಕರಾರು…
Read More » -

ಮ್ಯಾಕ್ಸ್ ಸಿನಿಮಾ ಯಶಸ್ವಿ ನಂತರ ನಟ ಕಿಚ್ಚ ಸುದೀಪ್ ಟೆಂಪಲ್ ರನ್…!
ಬೆಳಗ್ಗೆಯೇ ಮೈಸೂರಿಗೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್ ಅವರು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟ ಬರುವುದನ್ನು ತಿಳಿಯುತ್ತಿದ್ದಂತೆ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ…
Read More » -

ಶಿವಮೊಗ್ಗದಲ್ಲಿ ಮತ್ತೆ ಮಂಗನ ಕಾಯಿಲೆ….!
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟ ಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ…
Read More » -

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ; ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಹುಬ್ಬಳ್ಳಿ: ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಐವರು ಅಯ್ಯಪ್ಪ…
Read More » -

ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ…!
ರಾಮನಗರ : ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ…
Read More » -

‘ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನಕ್ಕೆ ಹೆಚ್ಡಿ ಕುಮಾರಸ್ವಾಮಿ ವ್ಯಂಗ್ಯ…!
ಬೆಂಗಳೂರು : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ ಅಧ್ಯಕ್ಷ…
Read More » -

ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ಇತ್ತೀಚೆಗೆ ಗೃಹ ಬಳಕೆ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾದಾರಿಗಳು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, 9 ಜನರಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು…
Read More » -

ಜಮ್ಮು ಕಾಶ್ಮೀರ : ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ವೀರಯೋಧ ಮರಣ
ಬಾಗಲಕೋಟೆ : ದೇಶ ಸೇವೆಯ ಕನಸು ಹೊತ್ತು ಭಾರತೀಯ ಸೇನೆಗೆ ಸೇರಿದ್ದರು. ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧನಿಗೆ ಜಮ್ಮು ಕಾಶ್ಮೀರಕ್ಕೆ ವರ್ಗಾವಣೆ ಆಗಿತ್ತು. ವರ್ಗಾವಣೆ ಬಳಿಕ ಜೊತೆಗೆ…
Read More » -

ಸ್ನೇಹಮಯಿ ಕೃಷ್ಣರನ್ನು ಸಿಎಂ ಸುಮ್ನೆ ಬಿಡ್ತಾರೆ ಅಂದ್ಕೊಂಡಿದ್ದಿಯಾ…? ; ಬ್ಯಾಂಕ್ ಮಂಜು(ಮುಡಾ ಎ4 ಆರೋಪಿ)
ಮೈಸೂರು : ಮುಡಾ ಹಗರಣ ಹೊರಗೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಜೀವಕ್ಕೆ ಕಂಟಕ ಎದುರಾಗುತ್ತಾ ಎಂಬ ಅನುಮಾನ ಮೂಡಿದೆ. ಮಾಜಿ…
Read More » -

ಬಳ್ಳಾರಿಯಲ್ಲಿಆಕಸ್ಮಿಕ ಬೆಂಕಿ ಆಹುತಿಗೆ ಅಂಗಡಿಗಳು ಭಸ್ಮ…!
ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ…
Read More » -

ನಮ್ಮ ಶಾಸಕ ; ವಿಜ್ಞಾನ ಶಿಕ್ಷಕ : ಪ್ರದೀಪ್ ಈಶ್ವರ್
ಇಡೀ ರಾಜ್ಯದಲ್ಲಿ ಭಿನ್ನ ವಿಭಿನ್ನವಾಗಿ ಕೆಲಸ ಮಾಡುತ್ತಿದ್ದಾರೆ ಎಂದರೆ ಅದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದಾಗಿನಿಂದ ಒಂದಲ್ಲ ಒಂದು…
Read More » -

KRS ರಸ್ತೆಗೆ ಸಿದ್ದರಾಮಯ್ಯ ಹೆಸರು ; ಮೈಸೂರು ಮಹಾನಗರ ಪಾಲಿಕೆ ಚಿಂತನೆ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ರಸ್ತೆಗೆ ಇಡಲು ಮುಂದಾದ ಮಹಾನಗರ ಪಾಲಿಕೆ ಚಿಂತನೆ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡಲು…
Read More » -

ರಾಜ್ಯದಲ್ಲಿ ಹೆಚ್ಚಾದ ಬಾಣಂತಿಯರ ಸಾವು…!
ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆ ಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದ ಘಟನೆ ಕರ್ನಾಟಕ ಸರ್ಕಾರದ ನಿದ್ದೆಗೆಡಿಸಿದೆ. ಬಿಮ್ಸ್ನಲ್ಲಿ ಬಾಣಂತಿಯರ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದೆ. ಈ…
Read More » -

ಡ್ರೋನ್ ಪ್ರತಾಪ್ಗೆ ಜಾಮೀನು ಮಂಜೂರು….!
ಮಧುಗಿರಿ : ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ…
Read More » -

ರೇವಣ್ಣ-ಕುಮಾರಣ್ಣ ಜೊತೆಗೂಡಿ ’ಟೆಂಪಲ್ ರನ್’….
ಹಾಸನ: ಹೆಚ್.ಡಿ. ಕುಮಾರಸ್ವಾಮಿ ಅವರಿಂದು ತವರು ಜಿಲ್ಲೆಗೆ ಆಗಮಿಸಿದ್ದು, ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮನೆ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ…
Read More » -

ಬೆಂಗಳೂರಿನಲ್ಲಿ ಹೆಚ್ಚಾದ ಶ್ವಾನಗಳ ಕಾಟ….!
ಬೆಂಗಳೂರು : ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು ದಾಳಿ ಮಾಡಿದ ಘಟನೆ ಬೆಂಗಳೂರಿನ ಕೆಆರ್ ಪುರಂನ ಸೊನ್ನೆನಹಳ್ಳಿಯಲ್ಲಿ ನಡೆದಿದೆ. ನಾಯಿಗಳು ಅಟ್ಯಾಕ್…
Read More » -

10 ಮಂದಿ ವಿರುದ್ಧ ಎಫ್ಐಆರ್ ದಾಖಲು : ಸಿ.ಟಿ.ರವಿ
ಬೆಳಗಾವಿ: ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತರು ಸೇರಿ 10 ಮಂದಿ ವಿರುದ್ಧ ಎಫ್ಐಆರ್…
Read More » -

ಗಣರಾಜ್ಯೋತ್ಸವದ ಪರೇಡ್ನಲ್ಲಿ ಲಕ್ಕುಂಡಿಯ ಜೈನ ದೇವಾಲಯ…!
ದೇಶದ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ಜನವರಿ 26 ರಂದು ನಡೆಯುವ 76ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಲಕ್ಕುಂಡಿಯ ಜೈನ ದೇವಾಲಯದ ಸ್ತಬ್ಧ ಚಿತ್ರ…
Read More » -

ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು….!
ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.ಮೃತ ವಿದ್ಯಾರ್ಥಿಯನ್ನು ನಿರುಪಾದಿ ಹರಿಜನ ಎಂದು ಗುರುತಿಸಲಾಗಿದೆ. ಕೊಪ್ಪಳ…
Read More » -

ಖಾಸಗಿ ಆಸ್ಪತ್ರೆಯ ನರ್ಸ್ ನೇಣಿಗೆ ಶರಣು…!
ರಾಯಚೂರು: ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ನಲ್ಲಿ ನಡೆದಿದೆ.ಮೃತ ಮಹಿಳೆಯನ್ನು 23 ವರ್ಷದ ಗೃಹಿಣಿ ಲಿಪಿ…
Read More » -

ಸಿ.ಟಿ ರವಿ ಕೋರ್ಟ್ಹಾಲ್ನಲ್ಲಿ ಕಣ್ಣೀರು ಹಾಕಿದ್ರು ..!
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್ಗೆ…
Read More » -

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ : ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ,…
Read More » -

ಕೊಲೆಗೆ ಸಂಚು, ಪ್ರತಿ ದೂರು ನೀಡಿದ ಸಿಟಿ ರವಿ
ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ…
Read More » -

ನನ್ನ ಜಿವಕ್ಕೆ ಏನಾದ್ರು ಆದ್ರೆ ಡಿಕೆ ಶಿವಕುಮಾರ್, ಹೆಬ್ಬಾಳ್ಕರ್ ಕಾರಣ : ಸಿಟಿ ರವಿ
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಸಿ.ಟಿ.ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…!
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ.ಅಶ್ಲೀಲ ಶಬ್ಧಗಳಿಂದ ನಿಂದಿಸಿದ್ದಾರೆಂದು. ಸಿ ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…
Read More » -

ಮಂಡ್ಯ ಸಾಹಿತ್ಯ ಸಮ್ಮೇಳನ ; ಮನೆಗೊಂದು ಕೋಳಿ, ಊರಿಗೊಂದು ಕುರಿ..
ಮಂಡ್ಯ : ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಬುಧವಾರದಿಂದ ಚಾಲನೆ ನೀಡಲಾಗಿದೆ…
Read More » -

ಸಾಹಿತ್ಯ ಸಮ್ಮೇಳನ ಪ್ರಯುಕ್ತ ಮಂಡ್ಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಮಂಡ್ಯ : ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರೆ ನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು…
Read More » -

ಸಿದ್ಧಗಂಗಾ ಮಠಕ್ಕೆ `ಕರೆಂಟ್ ಶಾಕ್’ ಕೊಟ್ಟ ಸರ್ಕಾರ….!
ತುಮಕೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ.…
Read More » -

ಮುಡಾ ಅಕ್ರಮ ತನಿಖೆಗೆ ನ್ಯಾಯಮೂರ್ತಿ ಪಿಎನ್ ದೇಸಾಯಿ ಅರ್ಹರಲ್ಲ : ಸ್ನೇಹಮಯಿ ಕೃಷ್ಣ
ಮೈಸೂರು : ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ.…
Read More » -

ಲಡಾಖ್ನಲ್ಲಿ ಗುಡ್ಡ ಕುಸಿದು ಗೋಕಾಕ್ನ ಯೋಧ ಸಾವು
ಜಮ್ಮು-ಕಾಶ್ಮೀರದ ಲಡಾಖ್ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಡಿಸೆಂಬರ್ 14 ರಂದು ಲಡಾಖ್ನಲ್ಲಿ…
Read More » -

ಸ್ನೇಹಮಯಿ ಕೃಷ್ಣನಿಂದ ಸ್ಪೋಟಕ ಹೇಳಿಕೆ…!
ಬೆಂಗಳೂರು : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಹರಕೆ ಸೀರೆಯಲ್ಲಿ ಗೋಲ್ಮಾಲ್…
Read More » -

ಕದಂಬ ಕನ್ನಡ ಜಿಲ್ಲೆ ಹಾಗೂ ಬನವಾಸಿ ತಾಲೂಕು ರಚನೆಗಾಗಿ ಸಿಎಂಗೆ ಮನವಿ ; ಶಿವರಾಜ ತಂಗಡಗಿ
ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕುಗಳನ್ನು ಒಳಗೊಂಡ ಪ್ರತ್ಯೇಕ ಕದಂಬ ಕನ್ನಡ ಜಿಲ್ಲೆ ರಚನೆ ಕುರಿತ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
Read More » -

ನಾಪತ್ತೆಯಾಗಿದ್ದ ಸ್ನೇಹಮಯಿ ಕೃಷ್ಣ ದಿಢೀರ್ ಪ್ರತ್ಯಕ್ಷ ; ಹೇಳಿದ್ದೇನು ಗೊತ್ತಾ….?
ಮುಡಾ ಪ್ರಕರಣದಿಂದ ನನ್ನನ್ನು ಹಿಂದಕ್ಕೆ ಸರಿಸಬೇಕು, ಅಂದರೆ ನನ್ನ ಹೋರಾಟವನ್ನು ಹತ್ತಿಕ್ಕಬೇಕು ಎಂಬ ದುರುದ್ದೇಶದಿಂದ, ನನ್ನ ವಿರುದ್ದ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಸುಳ್ಳು ಮೊಕದ್ದಮೆ ದಾಖಲು ಮಾಡಿ,…
Read More » -

‘ಕನ್ನಡಕ್ಕಾಗಿ ಓಟ’ ಮ್ಯಾರಥಾನ್ಗೆ ಮೆರಗು ತಂದ ಸ್ಯಾಂಡಲ್ವುಡ್ ಸ್ಟಾರ್ಸ್….!
ಡಿಸೆಂಬರ್ 20 ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ‘ಕನ್ನಡಕ್ಕಾಗಿ ಓಟ’ ಘೋಷವಾಕ್ಯದೊಂದಿಗೆ ಇಂದು ಬೆಳಗ್ಗೆ ಮ್ಯಾರಥಾನ್ ಸ್ಪರ್ಧೆ…
Read More » -

ಸಾಹಿತ್ಯ ಸಮ್ಮೇಳನಕ್ಕೆ ದಸರಾ ಮಾದರಿಯಲ್ಲೆ ದೀಪಾಲಂಕಾರ…..
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇ ಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭ…
Read More » -

ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ : ಇಬ್ಬರ ಸೆರೆ
ರಾಮನಗರ: ನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ…
Read More » -

ಜೋಗ ಜಲಪಾತ ಯಾವ ಕಾರಣಕ್ಕೆ ಬಂದ್ ಮಾಡುತ್ತಿದ್ದಾರೆ…? ಗೋತ್ತಾ..?
ಶಿವಮೊಗ್ಗ: ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ…
Read More » -

CM , DCM ಒಂದೇ ಕಾರಲ್ಲಿ ಪ್ರಯಾಣ…
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಯಾವತ್ತೂ ತೋರ್ಪಡಿಸಲ್ಲ. ಅವರ ಈ ಗುಣವನ್ನು ವಿರೋಧಿಗಳು ಸಹ ಪ್ರಶಂಸಿಸುತ್ತಾರೆ.…
Read More » -

ಜೀವನದಲ್ಲಿ ಸೋತಿದ್ದೇನೆ ; ಬದುಕಿನಲ್ಲಿ ಸೋತಾಗಿದೆ : ರಮೇಶ್ ಕುಮಾರ್
ಕೋಲಾರ: ನಾನು ಜೀವನದಲ್ಲಿ ಸೋತಿದ್ದೇನೆ. ಮತ್ತೆ ಇನ್ನೊಂದು ಚುನಾವಣೆಗೆ ನಿಲ್ಲುವ ಆಸೆ ನನಗೆ ಇಲ್ಲ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜಕೀಯ ನಿವೃತ್ತಿಯ…
Read More » -

ವಿಜಯಪುರದಲ್ಲಿ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ….!
ವಿಜಯಪುರ : ವಿಜಯಪುರ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ ನಕಲಿ ಮದ್ಯ ತಯಾರಿಕೆ ಘಟಕದ ಮೇಲೆ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಮದ್ಯವನ್ನ ಸೀಜ್ ಮಾಡಿದ್ದಾರೆ.…
Read More » -

ರಾಯಚೂರಿನಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವು…ಸಾವಿನ ಸಂಖ್ಯೆ 10ಕ್ಕೆ ಏರಿಕೆ….!
ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಮೂರು ತಿಂಗಳಲ್ಲಿ ಒಟ್ಟು 10 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತ…
Read More » -

ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆ….!
ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು…
Read More » -

ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ರೂಪಾ ದೂರು….!
ಮೈಸೂರು : ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ಅವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಮತ್ತು…
Read More » -

ಹನುಮಾನ್ ಚಾಲಿಸ್ ಪಾರಾಯಣ ಮಾಡುವ ಮೂಲಕ ಗಿನ್ನಿಸ್ ದಾಖಲೆಯಾಗಿದೆ….
ಮೈಸೂರು : ಹನುಮ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ ಮಾಡುವ…
Read More » -

11 ವರ್ಷಗಳ ನಂತರ ತೆರೆದ ದೇವಾಲಯದ ಬಾಗಿಲು……
ಮೈಸೂರು: ಇಲ್ಲಿನ ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲನ್ನು 11 ವರ್ಷಗಳ ನಂತರ ತೆರೆಯಲಾಗಿದೆ.11 ವರ್ಷಗಳ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ…
Read More » -

ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸಾವು….!
ಮಂಡ್ಯ: ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸೂಸೈಡ್ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ…
Read More » -

ಸ್ನೇಹಿತನ ಮನೆ ಪಾರ್ಟಿಮಾಡಿ ಚಿನ್ನ ಕದ್ದು, ಜೊತೆಗೆ ಪುಷ್ಪ-2 ಸಿನಿಮಾ ನೋಡಿದ್ದ ಮಿತ್ರದ್ರೋಹಿ ಅರೆಸ್ಟ್..!
ಬೆಂಗಳೂರು: ಉಂಡು ಹೋದ ಕೊಂಡು ಹೋದ ಎಂಬ ಮಾತಿನಂತೆ ಸ್ನೇಹಿತನ ಮನೆಗೆ ಪಾರ್ಟಿ ಮಾಡಲು ಬಂದು ಮನೆಯಲ್ಲಿದ್ದ ಚಿನ್ನ ದೋಚಿ ಪೊಲೀಸರ ಅತಿಥಿಯಾಗಿದ್ದಾನೆ. ಭರತ್ ಬಂಧಿತ ಆರೋಪಿಯಾಗಿದ್ದು…
Read More » -

ಗಂಡನನ್ನ ಬಿಟ್ಟು ನನ್ನೊಂದಿಗೆ ಬಾ ಅಂದ ; ಬಾರದಿದ್ದಕ್ಕೆ ಮಹಿಳೆಯನ್ನ ಕೊಂದು ತಾನು ಆತ್ಮಹತ್ಯೆಗೆ ಶರಣು…!
ಬೆಂಗಳೂರು: ಮದುವೆಗೆ ನಿರಾಕರಿಸಿದ ವಿವಾಹಿತೆ ಮಹಿಳೆಯನ್ನ ಚಾಕುವಿನಿಂದ ಹತ್ಯೆ ಮಾಡಿ ಬಂಧನ ಭೀತಿಯಿಂದ ತಾನು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪಿಯಲ್ಲಿ ನಡೆದಿರುವುದು…
Read More » -

ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅರೆಸ್ಟ್……
ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಗುರುವಾರ (ಡಿ. 12) ಬಂಧಿಸಿದ್ದಾರೆ. ನೀರಿನೊಳಗೆ ರಾಸಾಯನಿಕ ಹಾಕಿ ಕೃಷಿ…
Read More » -

ಎಸ್.ನಿಜಲಿಂಗಪ್ಪರ ಶ್ವೇತ ಭವನ ಇನ್ನು ಮುಂದೆ ಮ್ಯೂಜಿಯಂ……!
ಚಿತ್ರದುರ್ಗ : ಕರ್ನಾಟಕ ಏಕೀಕರಣದ ರೂವಾರಿ, ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸ ವಿನಯವನ್ನು ₹4.18 ಕೋಟಿಗೆ ಗುರುವಾರ ಸರ್ಕಾರ ಖರೀದಿಸಿದೆ. ನಿಜಲಿಂಗಪ್ಪ ಅವರ…
Read More » -

ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ . . . . . . . .
ಕೊಪ್ಪಳ : ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ವಾರದ ನಿರಂತರ ಪ್ರಯತ್ನದ ಫಲವಾಗಿ ತಾತ್ಕಾಲಿಕ ಗೇಟ್ ಅಳವಡಿಕೆ ಮಾತ್ರ ಮಾಡಲಾಗಿದೆ. ಇನ್ನೊಂದಡೆ…
Read More » -

ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ : ಗೊ.ರು.ಚನ್ನಬಸಪ್ಪ
ಬೆಂಗಳೂರು; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತ್ಯ ಪರಿಷತ್ನವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಆದ್ದರಿಂದ ವಯಸ್ಸಾಗಿದ್ದರೂ ಇದನ್ನು ತಿರಸ್ಕರಿಸಲು ಸಾಧ್ಯವಾಗಲಿಲ್ಲ…
Read More » -

10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ; ಮುಂದಿನ 24 ಗಂಟೆ ಉತ್ತಮ ಮಳೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More » -

ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವುದೇ ಎಸ್ಎಂಕೆ ಕೊನೆಯಾಸೆಯಾಗಿತ್ತು : ಡಿಕೆ ಶಿವಕುಮಾರ್
ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಡಿಕೆ ಶಿವಕುಮಾರ್ ಮಗಳು ಐಶ್ವರ್ಯ ಬಳಿ ಹೇಳಿಕೊಂಡಂತೆ ಅವರ ಕೊನೆಯ ಆಸೆಯಾಗಿ ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವ ಬಗ್ಗೆ ಕುಟುಂಬಸ್ಥರ ಜೊತೆಗೆ ಚರ್ಚಿಸಿ ನಿರ್ಧಾರ…
Read More » -

ಎಸ್.ಜಯಣ್ಣ ಅವರ ಅಂತಿಮ ದರ್ಶನದಲ್ಲಿ ಮುಖ್ಯಮಂತ್ರಿಗಳು ಭಾಗಿ
ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ…
Read More » -

ನಾಳೆ ಮೆಟ್ರೋ ನಿಗಮ ನಿಯಮಿತಕ್ಕೆ ರಜೆ: ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ
ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…
Read More » -

ಪಂಚಮಸಾಲಿ ಮೀಸಲಾತಿ ಹೋರಾಟ ; ಲಾಠಿ ಚಾರ್ಜ್,ಕಲ್ಲು ತೂರಾಟ…
ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.…
Read More » -

ಎಸ್ಎಂ ಕೃಷ್ಣ ಹುಟ್ಟಿ ಬೆಳೆದ ಹಳೆಯ ಮನೆ ಹೇಗಿದೆ ನೋಡಿ……
ಮಂಡ್ಯ: ಮಾಜಿ ಸಿಎಂ ಎಸ್ಎಂ ಕೃಷ್ಣ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಏತನ್ಮಧ್ಯೆ, ಕೃಷ್ಣ ಅವರು ಹುಟ್ಟಿ ಬೆಳೆದಿದ್ದ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಗ್ರಾಮದಲ್ಲಿರುವ ನೂರಾರು ವರ್ಷಗಳ ಹಳೆ…
Read More » -

ಕೊಳ್ಳೇಗಾಲ ಮಾಜಿ ಶಾಸಕ ಎಸ್.ಜಯಣ್ಣ ಹೃದಯಾಘಾತದಿಂದ ಸಾವನಪ್ಪಿದ್ದಾರೆ
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಎಸ್ ಜಯಣ್ಣಇಂದು ನಿಧನರಾಗಿದ್ದಾರೆ. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್…
Read More » -

ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಗೆ ಸಿದ್ಧತೆ……!
ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ…
Read More » -

ಮುಡಾ ಕೇಸ್ಗೆ ಹೊಸ ಟ್ವಿಸ್ಟ್;ಬರೋಬ್ಬರಿ ₹700 ಕೋಟಿ ಹಗರಣ..?
ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದು ಮುಡಾ ಸೈಟು ಅಕ್ರಮ ಹಂಚಿಕೆ ಆರೋಪದ ಪ್ರಕರಣ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಈ…
Read More » -

SC/ STಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರದ ಬ್ರಹ್ಮಾಸ್ತ್ರ
ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ…
Read More » -

500 ರೂ. ನೋಟುಗಳ ಅಂಗಿತೊಟ್ಟು ಭರ್ಜರಿ ಎಂಟ್ರಿ ಕೊಟ್ಟ ಯುವಕ….
ಬಾಗಲಕೋಟೆ: ಮುಧೋಳ ತಾಲೂಕಿನ ಚಿತ್ರಭಾನುಕೊಟಿ ಗ್ರಾಮದ ಸಚ್ಚಿದಾನಂದ ಸಹಜಾನಂದ ರಾಮಾರೂಢ ಸ್ವಾಮೀಜಿಯ ಜಾತ್ರೆಯ ಅಂಗವಾಗಿ ಮಹಾರಥೋತ್ಸವ ನಡೆಯಿತು.ಅಲ್ಲಿನ ಸ್ಥಳಿಯ ಕಲ್ಲಪ್ಪ ತಳವಾರ ಎಂಬ ಯುವಕ ಜಾತ್ರೆಗೆ ಹೆಲ್ಮೆಟ್…
Read More » -

ಸವರ್ಣಿಯರ ವಿರೋಧದ ನಡುವೆಯು ದಲಿತರಿಂದ ದೇವಸ್ಥಾನ ಪ್ರವೇಶ ; ಮಂಡ್ಯ
ಮಂಡ್ಯ : ಸವರ್ಣಿಯರ ವಿರೋಧದ ನಡುವೆಯು ದಲಿತರಿಂದ ದೇವಸ್ಥಾನ ಪ್ರವೇಶ ಮಾಡಿದ ಘಟನೆ ಮಮಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ . ಸದ್ಯ ಭೂದಿ ಮುಚ್ಚಿದ ಕೆಂಡವಾದ…
Read More » -

ಕಾಂಗ್ರೆಸ್ ಸರ್ಕಾರವೂ ಪೂರ್ಣಾವಧಿ ಪೂರ್ಣಗೊಳಿಸುತ್ತದೆ ಎಂಬ ಗ್ಯಾರಂಟಿ ಇಲ್ಲ ; ಎಚ್.ಡಿ.ದೇವೇಗೌಡ
ಚನ್ನಪಟ್ಟಣ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದರು.…
Read More » -

ಪತ್ನಿ , ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣು ; ಮಂಗಳೂರು
ಮಂಗಳೂರು: ಪತ್ನಿ ಹಾಗೂ ತನ್ನ ತನ್ನ ಮಗುವನ್ನು ಕೊಂದು ವ್ಯಕ್ತಿಯೊಬ್ಬ ತಾನೂ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಂಗಳೂರು ಸಮೀಪದ ಮೂಲ್ಕಿ ಪೊಲೀಸ್ ಠಾಣಾ…
Read More » -

ಅಬಕಾರಿ ಸಚಿವರ ರಾಜೀನಾಮೆಗೆ ಮುಖ್ಯಮಂತ್ರಿ ಚಂದ್ರು ಆಗ್ರಹ !
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳೇ ಸಚಿವರಿಗೆ ಲಂಚವನ್ನು ತಲುಪಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಕೂಡಲೇ ಅಬಕಾರಿ ಸಚಿವ…
Read More » -

ಬೆಂಗಳೂರು ಡಿಸಿ ಕಚೇರಿಯಿಂದ ಮತ್ತೊಂದು ಭೂಹಗರಣ ; ಸತ್ತವರ ಹೆಸರಿಗೆ 8 ಎಕರೆ ಖಾತಾ
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕು ದೊಡ್ಡತೋಗೂರು ಗ್ರಾಮದ ಸರ್ವೆ ನಂಬರ್ 105 ರ 7.20 ಗುಂಟೆ ಸರ್ಕಾರಿ ಭೂಮಿ ಅಕ್ರಮ ಪರಭಾರೆ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ…
Read More » -

ಡಿಸಿಎಂ ಹೆಸರಲ್ಲಿ ವಂಚನೆ ಮಾಡುತ್ತಿರುವ ವ್ಯಕ್ತಿ ಬಂಧನ !
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ…
Read More » -

ವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ; ಕೋಟ್ಯಂತರ ರೂ. ನಷ್ಟ!
ಬೆಂಗಳೂರು: ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ಮೌಲ್ಯದ…
Read More » -

300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: VIDEO VIRAL
ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡದಲ್ಲಿ ಮತಬೇಟೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಹಣ ಕೊಟ್ಟು…
Read More » -

ಕಾಂಗ್ರೇಸ್ ನಾಯಕರ ಟಾರ್ಗೆಟ್ ನಿಖಿಲ್ ಕುಮಾರಸ್ವಾಮಿ ಅಲ್ಲ:ಹೆ.ಚ್.ಡಿ ಕುಮಾರಸ್ವಾಮಿ
ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಸ್ಥಳೀಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸುವುದು…
Read More » -

JDS ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ.ಟಿ.ದೇವೇಗೌಡಗೆ ಕೊಕ್
ಚನ್ನಪಟ್ಟಣ: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ…
Read More » -

ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ವಕ್ಫ್ ಬೋರ್ಡ್ ಎಂದು ನೋಂದಣಿ !
ವಿಜಯಪೂರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿನ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಖಬರಸ್ಥಾನ ವಕ್ಫ್ ಬೋರ್ಡ್ ಎಂದು ನೋಂದಣಿಯಾಗಿದೆ.…
Read More » -

ವಕ್ಫ್ ಆಸ್ತಿ ವಿವಾದ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಯಾವುದೇ ರೈತರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ವಿಜಯಪುರ, ಯಾದಗಿರಿ ಮತ್ತು ಧಾರವಾಡ…
Read More » -

ತುಮಕೂರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯ ರಕ್ಷಣೆ!
ತುಮಕೂರು: ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ಹಂಸ (20)ಎಂಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ. ಸೆಲ್ಫಿ…
Read More » -

ಹೊನವಾಡ ರೈತರ ಭೂಮಿ ವಕ್ಫ್ಗೆ ಸೇರಿಲ್ಲ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ರಾಜ್ಯ ಸರ್ಕಾರದ ಗೆಜೆಟ್ನಲ್ಲಿ ತಪ್ಪಾಗಿ ನಮೂದಾಗಿರುವ ಕಾರಣದಿಂದಾಗಿ ವಿಜಯಪುರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಭೂಮಿ ವಕ್ಫ್ಗೆ ಸೇರಿದ್ದು ಎಂಬ ಗೊಂದಲ ಸೃಷ್ಟಿಯಾಗಿದೆ. ರೈತರ…
Read More » -

ಚನ್ನಪಟ್ಟಣದಲ್ಲಿ ಎಚ್ಡಿಕೆ ಭಾವನಾತ್ಮಕ ಭಾಷಣ !
ಚನ್ನಪಟ್ಟಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಇದೀಗ ನಿಖಿಲ್ ಕುಮಾರಸ್ವಾಮಿ ‘ಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು…
Read More » -

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…
Read More » -

ಯೋಗಿ ಸ್ಪರ್ಧೆಗೆ ಕಾಂಗ್ರೆಸ್ನಲ್ಲಿ ಅಸಮಾಧಾನ ಇಲ್ಲ: ಡಿಕೆಶಿ
ಬೆಂಗಳೂರು:ಚನ್ನಪಟ್ಟಣದಲ್ಲಿ ಪಕ್ಷದಿಂದ ಕಣಕ್ಕಿಳಿಸಿರುವ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್,…
Read More » -

ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಘೋಷಣೆ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ…
Read More » -

ನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ…
Read More » -

ಪ್ರಧಾನಿ ನರೇಂದ್ರ ಮೋದಿ ತವರಲ್ಲಿ ನಕಲಿ ಕೋರ್ಟ್ ಪತ್ತೆ!
ಅಹಮದಾಬಾದ್: ಪೊಲೀಸರ ಸೋಗಿನಲ್ಲಿ ದಾಳಿನಡೆಸುವುದು, ವೈದ್ಯರರೀತಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಪತ್ರ ಕರ್ತರಂತೆ ಪೋಸು ನೀಡುವುದು, ಸರ್ಕಾ ರಿ ಅಧಿಕಾರಿಯೆಂದು ನಂಬಿಸಿ ಹಣ ಪೀಕುವುದನ್ನು ಮಾಡುವಂತಹ…
Read More » -

’ಯೋಗಿ‘ಯನ್ನು ಸ್ವಾಗತಿಸಿದ ಡಿಕೆ ಬ್ರದರ್ಸ್
ಬೆಂಗಳೂರು: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ…
Read More » -

ದರ್ಶನ್ಗೆ ತಿವ್ರ ಬೆನ್ನು ನೋವು; ಜೈಲಿಂದ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್!
ಬಳ್ಳಾರಿ:ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕಾರಾಗೃಹದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಬಳ್ಳಾರಿ ಮೆಡಿಕಲ್ ಕಾಲೇಜು (ಬಿಮ್ಸ್)ಗೆ ಮಂಗಳವಾರ ರಾತ್ರಿ…
Read More » -

ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಬೆಂಗಳೂರು ಡಿಸಿ; ಜಿ.ಗದೀಶ್ ಇಲ್ಲಿದೆ ಫುಲ್ ಡಿಟೆಲ್ಸ್..
ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 22 : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ…
Read More » -

ಮಳೆಗೆ ಕುಸಿದ ಕಟ್ಟಡ..! ಓರ್ವ ಕಾರ್ಮಿಕ ಬಲಿ.! ಕಟ್ವಡ ಕುಸಿತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
ಅಕ್ಟೋಬರ್ 22 ಬೆಂಗಳೂರು: ಬಿಟ್ಟು ಬಿಡದೆ ಸುರಿಯುತ್ತಿರುವ ರಣ ಮಳೆ, ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವು. ಇಂದು ಮಧ್ಯಾಹ್ನ…
Read More » -

ನಟ ದರ್ಶನ್ ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್ನಲ್ಲಿ…
Read More » -

ಚನ್ನಪಟ್ಟಣ ಉಪಕದನಕ್ಕೆ ಟ್ವಿಸ್ಟ್ : ಕಣದಿಂದ ನಿಖಿಲ್ ಹಿಂದಕ್ಕೆ; ಯೋಗೇಶ್ವರ್ ವಿರುದ್ಧ ಅನಿತಾ ಅಥವಾ ಜಯಮುತ್ತು ಸ್ಪರ್ಧೆ?
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ನಿನ್ನೆ ವಿಧಾನ…
Read More » -

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ
ಚಳ್ಳಕೆರೆ, ಅಕ್ಟೋಬರ್ 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
Read More » -

ಕಾಂಗ್ರೇಸ್ ನಾಯಕರ ಸಂಪರ್ಕದಲ್ಲಿದ್ದಾರಾ ಸಿ.ಪಿ.ಯೋಗೇಶ್ವರ್?
ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ…
Read More » -

ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸುವುದು ಜೆಡಿಎಸ್ಗೆ ಬಿಟ್ಟ ವಿಚಾರ : ಬಿಎಸ್ವೈ
ಬೆಂಗಳೂರು : ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆ ಪಕ್ಷದ ನಾಯಕರು ಯಾರನ್ನು ಬೇಕಾದರೂ ಅಭ್ಯರ್ಥಿಯನ್ನಾಗಿ ಘೋಷಿಸಬಹುದು ಎಂದುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಮಿನಿ ಸಮರ ಗೆಲ್ಲಲು ಕೈ ಮಾಸ್ಟರ್ ಪ್ಲಾನ್… ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು…
Read More » -

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಗಳಿಂದಲೇ ಆಹಾರ ವಿತರಣೆ!
ಚಳ್ಳಕೆರೆ : ಹುಳ ಬಿದ್ದ ಎಲೆಕೋಸು ,ಕೊಳೆತ ಕ್ಯಾರೇಟ್, ಕಪ್ಪಾದ ಈರುಳ್ಳಿ ವಿದ್ಯಾರ್ಥಿ ನಿಲಯದ ಮಕ್ಕಳಿಗೆ ಕೊಳೆತ ತರಕಾರಿಗಳಿಂದ ಮಾಡಿದ ಊಟ,ತಿಂಡಿ. ಇಂತಹ ದೃಶ್ಯ ಕಂಡು ಬಂದಿದ್ದು…
Read More » -

ಜೆಡಿಎಸ್ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್ಗೆ ಹೆಚ್ಡಿಕೆ ಆಫರ್!
ಬೆಂಗಳೂರು:ಎನ್ಡಿಎ ಮೈತ್ರಿಕೂಟದಲ್ಲಿ ಚನ್ನಪಟ್ಟಣ ಟಿಕೆಟ್ ಕಗ್ಗಂಟು ದಿನದಿಂದ ದಿನಕ್ಕೆ ಬಿಗಿಯಾಗುತ್ತಿದೆ. ನಿನ್ನೆಯೂ ಮೈತ್ರಿ ಸಭೆ ಮಾಡಿದ್ದು, ಯಾವುದೇ ಫೈನಲ್ ಆಗಿಲ್ಲ. ಹೀಗಾಗಿ ಜೆಡಿಎಸ್ ಚಿಹ್ನೆಯಿಂದ ಯೋಗೇಶ್ವರ್ ಕಣಕ್ಕಿಳಿಸಲು…
Read More » -

KSRTC ಚಾಲಕನ ಪುತ್ರನಿಗೆ ಸಂಡೂರು ಬಿಜೆಪಿ ಟಿಕೆಟ್!
ಬಳ್ಳಾರಿ: ಸಂಡೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಂಗಾರು ಹನುಮಂತು ಮೂಲತಃ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯವರು. ಬಿಎ,ಬಿಇಡ್ ಪದವೀಧರ. ಇವರ ತಂದೆ ಸೋಮಣ್ಣ ಅವರು ಕೆಎಸ್ಆರ್ಟಿಸಿ ಚಾಲಕರಾಗಿದ್ದರು. ಕೂಡ್ಲಿಗಿಯಲ್ಲಿ…
Read More » -

ಡಿ.9-20ರವರೆಗೆ ಚಳಿಗಾಲದ ಅಧಿವೇಶನ : ಯು.ಟಿ.ಖಾದರ್ ಹಾಗೂ ಬಸವರಾಜ ಹೊರಟ್ಟಿ
ಬೆಳಗಾವಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ…
Read More » -

ತಮ್ಮ ಗೋಪಾಲ ಜೋಶಿ ಮೇಲಿನ ಎಫ್ಐಆರ್ ಬಗ್ಗೆ ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆ!
ನವದೆಹಲಿ ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ದಾಖಲಾಗಿರುವ…
Read More » -

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಹೋರಾಟ ಖಚಿತ!
ಗದಗ:ಜಿಲ್ಲೆಯ ಜನರ ಜೀವನಾಡಿ, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕಪ್ಪತ್ತಗುಡ್ಡ ಹೆಸರುವಾಸಿಯಾಗಿದೆ. ಬಯಲುಸಿಮೆಯ ನಾಡಿನ ಜೀವಾಳ ಕಪ್ಪತ್ತಗುಡ್ಡವಾಗಿದ್ದು, ಅದು ಕೇವಲ ಸಸ್ಯಕಾಶಿ ಅಷ್ಟೆ ಅಲ್ಲ. ಈ…
Read More » -

ಮುಡಾ ಕಚೇರಿ ಮೇಲೆ ಇಡಿ ದಾಳಿ!
ಮೈಸೂರು:ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲೇ…
Read More » -

ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ!!!
ಹಾವೇರಿ: ನಿನ್ನೆ ಸುರಿದ ಭೀಕರ ಮಳೆಗೆ 12 ವರ್ಷದ ಬಾಲಕನೋಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಇದೀಗ…
Read More » -

ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!!
ಗುಬ್ಬಿ: ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ತಾಲ್ಲೂಕಿನಾದ್ಯಂತ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.…
Read More » -

‘ಕೈ’ ನಾಯಕರ ಡಿನ್ನರ್ ಪಾರ್ಟಿಗೆ ಗುನ್ನ ಇಟ್ಟ ಹೈಕಮಾಂಡ್!
ಬೆಂಗಳೂರು: ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕೆ ಅಗತ್ಯ ತಯಾರಿ ನಡೆಸಬೇಕೆಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.…
Read More » -

ಬೆಂಗಳೂರಿನ ಲಾಡ್ಜ್ನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದ ಸಾವು..!
ಬೆಂಗಳೂರು : ಬೆಂಗಳೂರಿನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದ ಸಾವು . 56 ವರ್ಷದ ಜಕ್ಕಣ್ಣಗೌಡರ್ ಮೂಲತ: ಗದಗ ಜಿಲ್ಲೆಯವರು. ಅ.14 ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದ…
Read More » -

ತಲಕಾವೇರಿಯಲ್ಲಿ ನಾಳೆ ಕಾವೇರಿ ಜಾತ್ರೆ, ತೀರ್ಥೋದ್ಭವಕ್ಕೆ ಕ್ಷಣಗಣನೆ!
ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ತಲಕಾವೇರಿ ಕಾವೇರಿ ಜಾತ್ರೆ ಗುರುವಾರ ನಡೆಯಲಿದೆ. ಗುರುವಾರ ಬೆಳಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಭವ ಆಗಲಿದೆ. ಆ ಸಂದರ್ಭದಲ್ಲಿ ಜೀವನದಿ ಕಾವೇರಿಗೆ ಜಲ…
Read More » -

ಸರ್ಕಾರಕ್ಕೆ ತಲೆನೋವಾದ ಚಳಿಗಾಲದ ಅಧಿವೇಶನ ದಿನಾಂಕ ನಿಗದಿ!
ಬೆಂಗಳೂರು: ಬರುವ ಡಿಸೆಂಬರ್ನಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಕಾಂಗ್ರೆಸ್ ಅಧಿವೇಶನ ಹಾಗೂ ಚಳಿಗಾಲದ ಅಧಿವೇಶನಗಳ ದಿನಾಂಕಗಳು ಪರಸ್ಪರ ಒಂದಕ್ಕೊಂದು ಅಡ್ಡಿಯಾಗುವ ಸಾಧ್ಯತೆ…
Read More » -

ಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್ಗೆ ದೂರು!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ತನಿಖೆ ಶುರುವಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. ಈ ಪ್ರಕರಣ ಒಂದಷ್ಟು ರಾಜಕೀಯ…
Read More » -

ಡಿ ಗ್ಯಾಂಗ್’ನಿಂದ ಹತ್ಯೆಗೀಡಾದ ಮೃತ ರೇಣುಕಾಸ್ವಾಮಿಗೆ ಗಂಡು ಮಗು ಜನನ
ಚಿತ್ರದುರ್ಗ: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗಿನ ಜಾವ 7ಗಂಟೆ 1…
Read More » -

ರಾಜಧಾನಿಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ-ಡಿಸಿ ಜಗದೀಶ್
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯಕ್ಕೆ ಮಳೆಯ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಇಂದು ಬೆಳಗ್ಗೆಯಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಿರಂತರ ಸುರಿದ…
Read More » -

ಅ.18ರಂದು ವಿಧಾನಸೌಧದ ಎದುರು ಧರಣಿ: ಜಯಮೃತ್ಯುಂಜಯ ಸ್ವಾಮಿ
ಬೆಂಗಳೂರು:ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸಮಾಜದ ಮುಖಂಡರ ಸಭೆ ಕರೆಯುವಂತೆ ಆಗ್ರಹಿಸಿ ಅ.18ರಂದು ಬೆಂಗಳೂರಿನ ವಿಧಾನಸೌಧದ ಎದುರು ಧರಣಿ ನಡೆಸುತ್ತೇವೆ ಎಂದು ಕೂಡಲ…
Read More » -

ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ
ಕನ್ನಡ ಪತ್ರಿಕೋದ್ಯಮದಲ್ಲಿ ಕ್ರೈಂ ಗಣೇಶ್ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ…
Read More » -

ಡಿ ಬಾಸ್ ಹೊಸ ಸಿಗ್ನಲ್ ! ಅಭಿಮಾನಿಗಳು ಫುಲ್ ಖುಷ್; ಜೈಲಿಂದ ದಾಸ ಕೊಟ್ಟ ಸಂದೇಶ ಏನು?
ಬಳ್ಳಾರಿ: ರೇಣುಕಾಸ್ವಾಮಿ ಕೇಸ್ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದಲೇ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಸಂದೇಶ ಕೊಟ್ಟಿದ್ದಾರೆ. ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿ ಅಂತಾನೇ ಕರೆಯುತ್ತಾರೆ.…
Read More » -

ಶ್ರೀರಂಗಪಟ್ಟಣ ಶನಿ ಮಠಕ್ಕೆ ಕಿಡಿಗೇಡಿಗಳಿಂದ ಬೆಂಕಿ!
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ KRS ಬಳಿಯಿರುವ ಶನಿ ಮಠಕ್ಕೆ ಯಾರೋ ಬೆಂಕಿ ಹಚ್ಚಿದ್ದಾರೆ. ತಡರಾತ್ರಿ ಶನಿ ಮಠದ ದೇಗುಲಕ್ಕೆ ಕಿಡಿಗೇಡಿಗಳಿಂದ ಬೆಂಕಿ .ಈ ಬೆಂಕಿಯ ಅವಘಡದಿಂದ ದೇಗುಲ ಹಾಗು…
Read More » -

ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ಸುದ್ದಿ!
ಕೊಪ್ಪಳ: ಅವೈಜ್ಞಾನಿಕ ಕ್ರಿಮಿನಾಶಕ ಮತ್ತು ರಾಸಾಯನಿಕ ಗೊಬ್ಬರದಿಂದ ಭತ್ತಕ್ಕೆ ಎಫೆಕ್ಟ್ ಆಗುತ್ತಿದೆ. ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ಸುದ್ದಿ.ಗಂಗಾವತಿಯಲ್ಲಿ ಬೆಳೆದ ಅಕ್ಕಿ ಬಳಸಿದರೆ…
Read More » -

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ: ಕೇಂದ್ರ ಸಚಿವ ವಿ.ಸೋಮಣ್ಣ
ಬೆಂಗಳೂರು: ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ…
Read More » -

ಅಕ್ಟೋಬರ್ 9ವರೆಗೆ ಬೆಂಗಳೂರು ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರಿನಲ್ಲಿ 2 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ಸಿಕ್ಕಿದೆ.ದಕ್ಷಿಣ ಒಳನಾಡು, ಕರಾವಳಿ…
Read More » -

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ
ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನಮಾನಸಕ್ಕೆ ಸಿಎಂ ಪ್ರಶ್ನೆ.ನಾನು ಏನು ತಪ್ಪು ಮಾಡಿದ್ದೀನಿ?…
Read More » -

ನಾಳೆಯಿಂದ ಯುವ ದಸರಾ ಆರಂಭ
ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತಿದೆ. ರವಿವಾರ (ಅ. 6) ರಂದು ಯುವ ದಸರಾ (Yuva Dasara) ಆರಂಭವಾಗಲಿದೆ. ಈ ಬಾರಿಯ ಯುವ ದಸರಾ ಮಹರಾಜ ಕಾಲೇಜು ಮೈದಾನದಿಂದ…
Read More » -

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್ ಇನ್, ಚೆಕ್ ಔಟ್ಗೆ ಪ್ರಯಾಣಿಕರ ಪರದಾಟ!
ಬೆಂಗಳೂರು, ಅ.05: ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್(Kempegowda International Airport) ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು, ಚೆಕ್…
Read More » -

ನಾಡಿದ್ದು 2 ತಿಂಗಳ ಗೃಹಲಕ್ಷ್ಮೀ ಹಣ ಜಮೆ:ಲಕ್ಷ್ಮೀ ಹೆಬ್ಬಾಳ್ಕರ್
ಮೂಡಲಗಿ:ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು ಎಂದು ಮಹಿಳಾ…
Read More » -

ಬೆಂಗಳೂರಿನಲ್ಲಿ ಮಧ್ಯಾಹ್ನವೇ ಮಳೆ ಶುರು
ಬೆಂಗಳೂರು, ಅ.03: ರಾಜ್ಯ ರಾಜಧಾನಿಯಲ್ಲಿ ಮಟ ಮಟ ಮಧ್ಯಾಹ್ನವೇ ಮಳೆಯ ಆಗಮನವಾಗಿದೆ. ದಿಢೀರ್ ತುಂತುರು ಮಳೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಗಿದ್ದು, ನಗರದ ಕೆ.ಆರ್ ಮಾರ್ಕೆಟ್, ಚಾಮರಾಜಪೇಟೆ,…
Read More » -

ಗೋಕಾಕ್ ಚಳವಳಿಯ ಸ್ಮರಣೆ ಇಂದಿನ ಕನ್ನಡದ ಸವಾಲುಗಳನ್ನು ಎದುರಿಸಲು ಪ್ರೇರಣೆಯಾಗಲಿದೆ – ಡಾ.ಪುರುಷೋತ್ತಮ ಬಿಳಿಮಲೆ
ರಾಯಚೂರಿನಲ್ಲಿ ನಡೆಯಲಿರುವ ಗೋಕಾಕ್ ಚಳವಳಿ ಹಿನ್ನೋಟ-ಮುನ್ನೋಟ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಚಾಲನೆ. ಭಾಷಾ ಚಳವಳಿಗಳಿಗೆ ಇಂದಿಗೂ ಮಾದರಿಯಾಗಿರುವ ಗೋಕಾಕ್ ಚಳವಳಿಯ ೪೨ ರ ಸಂಸ್ಮರಣಾ ಕಾಯಕ್ರಮವನ್ನು…
Read More » -

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಆದ್ದೂರಿ ಚಾಲನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ…
Read More » -

ಭೂ ಅಕ್ರಮದಲ್ಲಿ ಸಿಲುಕಿರುವ ಸಾಮ್ರಾಟ್ ಅಶೋಕ!
ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್ ಮೂಲಕ ಜಮೀನು ವಾಪಸ್ಸು…
Read More » -

ಇಂದು ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್ಟಿ ವೈದ್ಯರ ನಿಯೋಜನೆ
ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…
Read More » -

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ:ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್!
ಬೀದರ್: ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿದೆ ಎಂದು ಪರೀಕ್ಷಾರ್ಥಿಯೋರ್ವರು ಕೆಇಎಗೆ ದೂರು ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಇಲಾಖೆಯ ಗ್ರಾಮ…
Read More » -

ಚಾರ್ಮಾಡಿ ಘಾಟ್ ಬಳಿ ಭೀಕರ ಘಟನೆ
ಕಾರು ಹಾಗೂ ಮೀನಿನ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳದಿಂದ ತೆರಳುತ್ತಿದ್ದ…
Read More » -

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲ ಶವ ಸಂಸ್ಕಾರಕ್ಕೂ ಪರದಾಡುವ ಸ್ಥಿತಿ:ಕೊಪ್ಪಳ
ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲದ ಕಾರಣ ಭತ್ತದ ಗದ್ದೆಗಳಲ್ಲೇ ಶವ ಹೊತ್ತುಕೊಂಡು ಸಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆನಾಗನಹಳ್ಳಿಯಲ್ಲಿ ನಡೆದಿದೆ. ಯಾರಾದರೂ ಮೃತಪಟ್ಟರೆ ಅವರ…
Read More » -

ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಯ ಅಧ್ಯಕ್ಷರಾಗಿ ಎಂ.ಜಿ ಬಾಲಕೃಷ್ಣ ಅಧಿಕಾರ ಸ್ವೀಕಾರ
ಬೆಂಗಳೂರು ಸೆ 28 : ಶತಮಾನದ ಇತಿಹಾಸ ಹೊಂದಿರುವ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಯ 2024-25 ನೇ ಸಾಲಿನ ಅಧ್ಯಕ್ಷರಾಗಿ ಎಂ.…
Read More » -

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು
ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…
Read More » -

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ-ಪಿ ರಾಜೀವ್
ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ ಕುಡಚಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದ ರ್ಶಿಯಾದ ಪಿ.ರಾಜೀವ್.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡುವುದರ ಮೂಲಕ…
Read More » -

ಅತಿಥಿ ಶಿಕ್ಷಕರು ಮತ್ತು ಅಡುಗೆ ಸಹಾಯಕರ ನೇಮಕಕ್ಕೆ ಲಂಚದ ಬೇಡಿಕೆ-“ಹೆಡ್ಮಾಸ್ಟರ್”
ಕೊಡಗು:ಇತ್ತಿಚೀನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿಯು ಸಹ ಲಂಚದಾರೋಪಗಳು ಕೇಳಿ ಬರುತ್ತಿವೆ. ಲಂಚ ಪಡೆಯುವ ವೇಳೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೋಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ…
Read More » -

ಸಿದ್ದರಾಮಯ್ಯಗೆ ಡ್ಯಾಮೇಜ್ ಆದ್ರೆ ಪಕ್ಷಕ್ಕೆ ಆದಂತೆ-ಮಲ್ಲಿಕಾರ್ಜುನ ಖರ್ಗೆ
ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ…
Read More »


















































































































































