ಜಿಲ್ಲೆ
-

ಸಿದ್ದರಾಮಯ್ಯನವರ ಮಗ ಯತೀಂದ್ರ ಇನ್ನೂ ಬಚ್ಚಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ : ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ…
Read More » -

ಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಬಬಲಾದ(ಕೆ) ಗ್ರಾಮದಲ್ಲಿ ಜರುಗಿದೆ.ರೇವಣಸಿದ್ದಪ್ಪ (58) ಆತ್ಮಹತ್ಯೆ ಮಾಡಿಕೊಡಿರುವ…
Read More » -

ಧಾರವಾಡ : ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು..!
ಧಾರವಾಡ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕೋ ನಿಟ್ಟಿನಲ್ಲಿ, ಪಬ್ಲಿಕ್ ಪ್ರೆಂಡ್ಲಿ ಪೊಲೀಸ್ ವಾತಾವರಣ ಸೃಷ್ಠಿಸುವ ಜತೆಗೆ ಪುಡಾರಿಗಳಿಗೆ ಬಿಸಿ…
Read More » -

ದೇವನಹಳ್ಳಿ : ರಸ್ತೆಯನ್ನ ಆಕ್ರಮಿಸಿಕೊಂಡ ಹೊಟೇಲ್ ಮಾಲೀಕರು
ದೇವನಹಳ್ಳಿ : ಅನಧಿಕೃತ ಪಾರ್ಕಿಂಗ್ ಅಡ್ಡೆಗಳಿಂದ ದೇವನಹಳ್ಳಿ ಜನತೆ ಹೈರಾಣ ಆಗಿದ್ದಾರೆ. ಇದನ್ನ ಕಂಡು ಕಾಣದಂತೆ ಟ್ರಾಫಿಕ್ ಪೊಲೀಸರು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
Read More » -

ತುಮಕೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆದ ಕುಟುಂಬ
ತುಮಕೂರು : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ಮೈಕ್ರೋ…
Read More » -

ಚಿಂತಾಮಣಿ : ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯಕ್ಕೆ ಬೀಗ
ಚಿಂತಾಮಣಿ : ಕೋಲಾರ ಜಿಲ್ಲೆಯ ಚಿಂತಾಮಣಿಯ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಇರುವ ಶೌಚಾಲಯಗಳಿಗೂ ಬೀಗ ಹಾಕಲಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ರೋಗಿಗಳ…
Read More » -

ಗದಗ : KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ
ಗದಗ : ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಕಾಲು ಕಟ್ ಆಗಿರುವ ಭಯಾನಕ ದೃಶ್ಯ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ.…
Read More » -

ಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ : ಜಮೀರ್ ಅಹ್ಮದ್
ಕೊಪ್ಪಳ ನಗರದಲ್ಲಿ ಸಚಿವ ಜಮೀರ್ ಅಹ್ಮದ್, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರ ಎಂದು ಹೇಳಿದ್ದಾರೆ. ಇನ್ನು ಅವರು ಕಾಂಗ್ರೆಸ್ ಬರೋ…
Read More » -

13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್..!
ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಇನ್ನು ಸತತ 13 ದಿನ ಆಸ್ಪತ್ರೆಯಲ್ಲಿ…
Read More » -

ಗದಗ : ಕಾನೂನು ಸಚಿವರ ತವರಿನಲ್ಲೇ ಅಮಾನುಷ ಕೃತ್ಯ ..!
ಗದಗ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಳ ಹಾವಳಿ ಹೆಚ್ಚಾಗಿರುವ ಹೊತ್ತಲ್ಲೇ ಇದೀಗ ಮೀಟರ್ ಬಡ್ಡಿ ದಂಧೆ ಕೂಡ ಸದ್ದು ಮಾಡುತ್ತಿದೆ. ಅದರಲ್ಲೂ ಕಾನೂನು…
Read More » -

ಸಮಾಜದ ಶಾಂತಿಗಾಗಿ ತೀರ್ಥಂಕರರ ಉಪದೇಶ ಆದರ್ಶಪ್ರಾಯ ; ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಹುಬ್ಬಳ್ಳಿ : “ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿಯಾಗಿವೆ. ಅಹಿಂಸಾ ತತ್ವ, ಸೇವಾ ತ್ಯಾಗ ವಿಶ್ವಕ್ಕೆ ಮಾದರಿಯಾಗಿದ್ದು, ಮನುಷ್ಯ ಜೀವನಕ್ಕೆ ಮಹಾವೀರರು ಆದರ್ಶಪ್ರಾಯವಾಗಿದ್ದಾರೆ” ಎಂದು ಲೋಕಸಭಾ…
Read More » -

ಶ್ರೀರಾಮುಲು ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ; ಸಚಿವ ಸತೀಶ್ ಜಾರಕಿಹೊಳಿ
ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ…
Read More » -

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?
ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…
Read More » -

ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ ; J.C.ಮಾಧುಸ್ವಾಮಿ
ತುಮಕೂರಿನಲ್ಲಿ ಸಚಿವ vs ಮಾಜಿ ಸಚಿವ.. ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ..! ಸಹಕಾರ ಕ್ಷೇತ್ರಕ್ಕೆ ರಾಜಿನಾಮೆ ನೀಡಿ ..! K.N.ರಾಜಣ್ಣ ವಿರುದ್ದ J.C.ಮಾಧುಸ್ವಾಮಿ ನಿಗಿನಿಗಿ.. …
Read More » -

ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ
ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ.ಅಂತರಾಜ್ಯ ಕಳ್ಳರಿಂದ 10 ಲಕ್ಷ ರೂಪಾಯಿಯ ಬೆಲೆಬಾಳುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸ್ ಅಧಿಕಾರಿಗಳು. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ…
Read More » -

ಗದಗ : ಜನವರಿ 26 ರಂದು ಪಂಜಿನ ಮೆರವಣಿಗೆ..!
ಗದಗ : ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ ಅಂಗವಾಗಿ ಜನವರಿ 26 ರಂದು ಸಾಯಂಕಾಲ 6:30ಕ್ಕೆ ಪಂಜಿನ ಮೇರವಣಿಗೆಯನ್ನು ಗದಗ ಜಿಲ್ಲೆಯ ಕಿತ್ತೂರ ಚೆನ್ನಮ್ಮ ಸರ್ಕಲ್…
Read More » -

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ; 25 ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ…
Read More » -

ರಾಮನಗರ ; ಮೈಕ್ರೋಫೈನಾನ್ಸ್ ಕಾಟಕ್ಕೆ ಕಿಡ್ನಿ ಮಾರಾಟ ಮಾಡಿದ ಮಹಿಳೆ
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಕಂಪನಿಯ ಕಿರುಳಕ್ಕೆ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಗ್ರಾಮ ತೊರೆದರೆ,ಕೊಡಗಿನಲ್ಲಿ ಮರವೇರಿ ಕುಳಿತು ಸಾಲಗಾರರಿಂದ ತಪ್ಪಿಸಿಕೊಂಡಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಫೈನಾನ್ಸ್ ನವರ ಕಾಟ ತಾಳಲಾರದೆ…
Read More » -

ಹಾಸನದಲ್ಲಿ ಉಳುಮೆ ವೇಳೆ ಜೈನ ಶಿಲೆಗಳು ಪತ್ತೆ..!
ಹಾಸನ : ಅರಕಲಗೂಡು ತಾಲ್ಲೂಕಿನ ಗಡಿಭಾಗ ಸುಳುಗೋಡು ಗ್ರಾಮದಲ್ಲಿ ಜಮೀನು ಉಳುಮೆ ಮಾಡುವಾಗ ಜೈನ ತೀರ್ಥಂಕರರ ಸುಂದರ ಕೆತ್ತನೆಯ ಪ್ರತಿಮೆ ಹಾಗೂ ಸ್ಥಂಭ ರೂಪದ ಕಲಾಕೃತಿಗಳು ಪತ್ತೆಯಾಗಿದೆ.…
Read More » -

ಮಂಡ್ಯ ; ರೋಗಿಗಳನ್ನು ಮಾನವೀಯ ದೃಷ್ಠಿಯಿಂದ ನೋಡಿ ; ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ : ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗಿಗಳ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ…
Read More » -

ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ಮೂರು ವರ್ಷದ ಬಾಲಕಿ ಸಾವು
ಬೆಳಗಾವಿ : ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ…
Read More » -

ಹಾವೇರಿ : ಮೈಕ್ರೋಫೈನಾನ್ಸ್ ಕಿರುಕುಳ ಸಹಿಸದೆ ಸಿಎಂಗೆ ಮಾಂಗಲ್ಯ ಸರ ರವಾನೆ..!
ಹಾವೇರಿ : ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಇತ್ತೀಚಿಗೆ ಹಲವಾರು ಜನರು ಆತ್ಮಹತ್ಯೆ ಹಾಗೂ ಸಾಕಷ್ಟು ಕುಟುಂಬಗಳು ಗ್ರಾಮ ತೊರೆದಿರುವುದನ್ನು ನೋಡಿದ್ದೇವೆ ಆದರೆ ,ಇದೀಗ ಇದರ ವಿರುದ್ಧ ಹಾವೇರಿಯಲ್ಲಿ…
Read More » -

ಬೆಳಗಾವಿ ಸಮಾವೇಶ : ಮೃತ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ; ಡಿ ಕೆ ಶಿವಕುಮಾರ್
ಬೆಳಗಾವಿ : ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ…
Read More » -

ಅತ್ಯುತ್ತಮ ಚುನಾವಣಾ ಪದ್ದತಿ ಅಳವಡಿಕೆ ; ಬಿ.ಫೌಜಿಯಾ ತರನ್ನುಮ್ ಪ್ರಶಸ್ತಿಗೆ ಆಯ್ಕೆಯಾದ DC
ಕಲಬುರಗಿ : ಭಾರತ ಚುನಾವಣಾ ಆಯೋಗವು 2024-25ನೇ ಸಾಲಿನ ಅತ್ಯತ್ತಮ ಚುನಾವಣಾ ಪದ್ದತಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತಂದಿದ್ದಕ್ಕಾಗಿ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದ್ದು,ಜನರಲ್ ಕೆಟಗರಿ ವಿಭಾಗದಲ್ಲಿ…
Read More » -

ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಮಹಾ ಯಡವಟ್ಟು..!
ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ ಹೆರಿಗೆ ವೇಳೆ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ…
Read More » -

ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ಬೀದಿಗಿಳಿದ ಕಾರ್ಮಿಕರು..!
ಧಾರವಾಡ : ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೀದಿಗೆ ಇಳಿದ ಕಾರ್ಮಿಕರು.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಅಸಮಾಧಾನ…
Read More » -

ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು..!
ಕಲಬುರಗಿ : ನಗರದ ವೈಷ್ಟೋದೇವಿ ಮಂದಿರದ ಹತ್ತಿರ ಸುಲಿಗೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಗುಂಡಿನ…
Read More » -

ರಾಯಚೂರು ; ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು..!
ರಾಯಚೂರು : ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24),…
Read More » -

ಕಾರವಾರ ; ಯಲ್ಲಾಪುರ ರಸ್ತೆಯ ಅರಬೈಲ್ ಸಮೀಪ ಭೀಕರ ರಸ್ತೆ ಅಪಘಾತ
ಕಾರವಾರ ( ಹುಬ್ಬಳ್ಳಿ) : ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಅಪಘಾತದಲ್ಲಿ 9 ಜನರು ದಾರುಣ ಸಾವು, 10 ಕ್ಲೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಈ ಘಟನೆ…
Read More » -

ಕೊಪ್ಪಳ : ಅನಧಿಕೃತವಾಗಿ ನಿರ್ಮಿಸಿರುವ ಅಂಗಡಿಗಳು ತೆರವು..!
ಅನಧಿಕೃತವಾಗಿ ನಿರ್ಮಿಸಿರುವ ಅಂಗಡಿಗಳು ತೆರವು..! ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ಮೂರು ಬಾರಿ ನೋಟಿಸ್ ನೀಡಿದರೂ ತೆರವು ಮಾಡದ ಮಾಲೀಕರು..! ಕೊಪ್ಪಳ : ಅನಧಿಕೃತವಾಗಿ …
Read More » -

ಕೊಪ್ಪಳ : ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು
ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು ನಮ್ಮ ಮಠವನ್ನ ಬೇರೆ ಮಠಕ್ಕೆ ಹೋಲಿಕೆ ಮಾಡಬೇಡಿ ನಮ್ಮನ್ನ ಗವಿಮಠದ ಆವರಣ ಬಿಟ್ಟು ಹೊರಕ್ಕೆ ಕರೆಯಬೇಡಿ ಯಾವುದೇ ಪ್ರಶಸ್ತಿಗಳನ್ನ…
Read More » -

ಯಾವ ಹಿಂದೂಗೂ ಮೋದಿ ಅವರು ಕುದುರೆ ಕೊಟ್ಟಿಲ್ಲ ; ಸಂತೋಷ ಲಾಡ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ..! ಬಿಜೆಪಿಯವರು ಏನು ಮಾಡಿದ್ಧಾರೆ ..? ಅವರ ಕೊಡುಗೆ ಏನಿದೆ..? ಬಿಜೆಪಿಯವರಿಗೆ ರಾಹುಲ್ ಗಾಂಧಿಯನ್ನು ವಿರೋಧಿಸುವುದೊಂದೆ ಗೊತ್ತು..! ಮೂಲಭೂತ…
Read More » -

ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ : ಡಿ.ಕೆ. ಶಿವಕುಮಾರ್
ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ..! ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ..! ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ.. ಹುಬ್ಬಳ್ಳಿ ; ಬೆಳಗಾವಿಯಿಂದಲೇ ಸರ್ಕಾರ ಪತನ…
Read More » -

ಕಲಬುರಗಿ : ಅನ್ಯಕೋಮಿನ ಯುವಕನ ಕಿರುಕುಳದಿಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ..!
ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಖಂಡಿಸಿ ಜೇವರ್ಗಿ ಬಂದ್..! ಅನ್ಯಕೋಮಿನ ಯುವಕನ ಕಿರುಕುಳದಿಂದ ಆತ್ಮಹತ್ಯೆ ..! ವೀರಶೈವ ಲಿಂಗಾಯತ ಸಮಾಜದಿಂದ ಬಂದ್ ಗೆ ಕರೆ..! ಬೆಳಗ್ಗೆ 7 ಗಂಟೆಯಿಂದ…
Read More » -

ಚಿಕ್ಕ ಬಳ್ಳಾಪೂರ : ಗ್ರಂಥಾಲಯದಲ್ಲಿ ಹರಿದ ಅಂಬೇಡ್ಕರ್ ಭಾವಚಿತ್ರ..!
ಗೌಡಗೆರೆ ಪಂಚಾಯ್ತಿಯ ಬಂದ್ರಳ್ಳಿ ಕಥೆ..! ಗ್ರಂಥಾಲಯದಲ್ಲಿ ಹರಿದ ಅಂಬೇಡ್ಕರ್ ಭಾವಚಿತ್ರ..! ದಲಿತರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳು ಸಮಸ್ಯೆಗಳ ಆಗರವಾಗಿದೆ ಬಂದ್ರಳ್ಳಿ ಗ್ರಾಮ.. ಚಿಕ್ಕ ಬಳ್ಳಾಪೂರ : ಜಿಲ್ಲೆಯ…
Read More » -

ಧಾರವಾಡ : ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಓಮಿನಿ ಕಾರ್ ಮರಕ್ಕೆ ಡಿಕ್ಕಿ..!
ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರ್ ಮರಕ್ಕೆ ಡಿಕ್ಕಿ..! ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಅಪಘಾತ..! ಚಾಲಕ ಸೇರಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ..! ಧಾರವಾಡ…
Read More » -

ಕೊಪ್ಪಳ ಜಾತ್ರೆ : 2 ನೇಯ ದಿನದ ದಾಸೋಹದಲ್ಲಿ ಮಿರ್ಚಿಯ ಘಮಲು..!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯ ಹಿನ್ನೆಲೆ 2 ನೇಯ ದಿನದ ದಾಸೋಹದಲ್ಲಿ ಮಿರ್ಚಿಯ ಘಮಲು..! ಎರಡನೇ ದಿನದ ದಾಸೋಹದಲ್ಲಿ ಇರಲಿದೆ ಬಜ್ಜಿ..! ದಾಸೋಹಕ್ಕೆ 10 ಲಕ್ಷಕ್ಕೂ ಅಧಿಕ ಮಿರ್ಚಿ…
Read More » -

ಹೆಚ್ಚಾದ ಮೈಕ್ರೋಫೈನಾನ್ಸ್ ಕಿರುಕುಳ…ಸಿಎಂ ತವರಲ್ಲೆ ಗ್ರಾಮ ತೊರೆಯುತ್ತಿರುವ ಬಡಪಾಯಿಗಳು..!
ಮೈಸೂರು : ಮೈಕ್ರೋ ಫೈನಾನ್ಸ್ಗಳ ಕಿರುಕುಳ ತಾಳಲಾರದೆ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಮೈಕ್ರೋ ಫೈನಾನ್ಸ್…
Read More » -

ಮೈಸೂರು : ಬಿಜೆಪಿ ಮುಖಂಡರಿಂದ ಸಚಿವ ಕೆ. ವೆಂಕಟೇಶ್ ಮನೆಗೆ ಮುತ್ತಿಗೆ ಯತ್ನ..!
ಮೈಸೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಶಾರದಾದೇವಿ…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಮರಕ್ಕೆ ಡಿಕ್ಕಿ ; ಪ್ರಾಣಾಪಾಯದಿಂದ ಪಾರಾದ ಸಚಿವೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ವರ್ಷದ ಮೊದಲ ಹಬ್ಬ…
Read More » -

ಬೆಳಗಾವಿ : ಬ್ರೈನ್ ಟ್ಯೂಮರ್ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ..!
ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ ಬ್ರೈನ್ ಟ್ಯೂಮರ್ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ ಮೂರು ಬಾರಿ ಮಾನಭಂಗ ಮಾಡಲು ಪ್ರಯತ್ನ..! ಬೆಳಗಾವಿ ಜಿ. ರಾಯಬಾಗ ತಾ. ನಿಡಗುಂದಿ ಗ್ರಾಮ…
Read More » -

ರಾಜ್ಯ ಗುತ್ತಿಗೆದಾರ ಪರ ನಾವಿದ್ದೇವೆ ; ಶಾಸಕ ಮಹೇಶ ಟೆಂಗಿನಕಾಯಿ
ಕಾಲ ಚಕ್ರ ಒಂದೇ ತರ ಇರುವುದಿಲ್ಲ…ಚಕ್ರ ತಿರುಗುತ್ತೆ…. ರಾಜ್ಯ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ..! ಹುಬ್ಬಳ್ಳಿಯಲ್ಲಿ BJP ಶಾಸಕ ಮಹೇಶ ಟೆಂಗಿನಕಾಯಿ ಕಿಡಿ ಹುಬ್ಬಳ್ಳಿ ; ನಮ್ಮ ಮೇಲೆ…
Read More » -

ತುಮಕೂರು : ವೈಕುಂಠ ಏಕಾದಶಿ ಪ್ರಯುಕ್ತ ಹಿನ್ನೆಲೆ ; ಶಾಲೆಯ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು
ತುಮಕೂರು ; ವೈಕುಂಠ ಏಕಾದಶಿ ಹಿನ್ನೆಲೆ ವರ್ತಿಕಟ್ಟೆ ಶಾಲೆಯ ಮಕ್ಕಳು ಗುಡ್ಡದ ರಂಗನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದರು.ಗುಬ್ಬಿ ತಾಲೂಕು ಚೇಳೂರು ಹೋಬಳಿಯ ವರ್ತಿಕಟ್ಟೆಯಲ್ಲಿ ವೈಕುಂಠ ಏಕಾದಶಿ…
Read More » -

ಹಸುಗಳನ್ನು ನಾನು ಕೋಡಿಸುತ್ತೇನೆ ; ಜಮೀರ್ ಅಹ್ಮದ್
ಬೆಂಗಳೂರು : ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದು ಸಚಿವ…
Read More » -

ರಸ್ತೆಗೆ ನನ್ನ ಹೆಸರಿಡಿ ಎಂದು ನಾನು ಯಾರಿಗೂ ಹೇಳಿಯೇ ಇಲ್ಲ ; ಸಿದ್ದರಾಮಯ್ಯ
ರಸ್ತೆಗೆ ನನ್ನ ಹೆಸರಿಡಿ ಎಂದು ನಾನು ಯಾರಿಗೂ ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು 40 ವರ್ಷದಿಂದ…
Read More » -

ರಾಜ್ಯದಲ್ಲಿ ಆರದ ಅಂಬೇಡ್ಕರ್ ಆಕ್ರೋ‘ಶಾ‘..!
ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾದ್ಮಕ ಹೇಳಿಕೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ…
Read More » -

ದುರ್ಗಾಶ್ರೀ .ಎನ್ , ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ವಿರುದ್ಧ ದೂರು ; ಸರ್ಕಾರಿ ಭೂಮಿ ಬಿಲ್ಡರ್ಗಳಿಗೆ ಧಾರೆ
ದೊಡ್ಡ ಬಳ್ಳಾಪುರ ತಾಲೂಕು ದೊಡ್ಡ ಬೆಲಮಂಗಲ ಹೋಬಳಿ ಹುಲಿಕುಂಟೆ ಗ್ರಾಮದ ಹಲವು ಸರ್ವೇ ನಂ.ಗಳಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಗಳನ್ನ ಪರಭಾರೆ ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್…
Read More » -

ಗದಗ : ’’ಬಾನಾಡಿಗಳ ಸ್ವರ್ಗ ಮಾಗಡಿ ಕೆರೆ’’
ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿರುವ ಗದಗ ಜಿಲ್ಲೆಯ ಮಾಗಡಿ ಕೆರೆಗೆ ಪ್ರತಿವರ್ಷದಂತೆ ಈ ವರ್ಷವೂ ವಿದೇಶಗಳಿಂದ ಹಕ್ಕಿಗಳು ಬಂದಿದ್ದು, ಕೆರೆಯ ಸೌಂದರ್ಯವನ್ನು ಇಮ್ಮಡಿಗೊಳಿಸಿವೆ. ಉತ್ತರ ಕರ್ಣಾಟಕದ ರಂಗನತಿಟ್ಟು…
Read More » -

ಗಂಡಸರು ಏನು ಪಾಪ ಮಾಡಿದ್ದಾರೆ ….? ; ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ : ಬಸ್ ದರ ಏರಿಕೆಗೆ ಸರ್ಕಾರದ ವಿರಿದ್ದ ವಿರೋಧ ಪಕ್ಷದ ನಾಯಕರು ಕೆಂಡಾಮಂಡಲ, ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಬಾರದು ಎಂದು ವಿಜಯಪುರ …
Read More » -

ಮಧುಗಿರಿ DYSP ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ..!
ಪೊಲೀಸ್ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್…
Read More » -

ED ಹೆಸರಲ್ಲಿ ಉದ್ಯಮಿ ಮನೆ ದರೋಡೆ ಮಾಡಿದ ಖದೀಮರು…..!
ಮಂಗಳೂರು : ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
Read More » -

ಜೆಡಿಎಸ್ ಪಕ್ಷ ಬಹಳ ಗಟ್ಟಿಯಾಗಿದೆ ; ಜಿ ಡಿ ಹರೀಶ್ಗೌಡ
ಮೈಸೂರು : ಜೆಡಿಎಸ್ ಪಕ್ಷದ 18 ಶಾಸಕರು ಒಗ್ಗಟ್ಟಿನಿಂದ ಬಹಳ ಗಟ್ಟಿಯಾಗಿ ಇದ್ದೇವೆ , ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ ಎಂದು ಹುಣಸೂರು ಶಾಸಕ ಜಿ ಡಿ…
Read More » -

ಪ್ರೊ.ಮುಜಾಫರ್ ಅಸ್ಸಾದಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ…
Read More » -

ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್..!
ತುಮಕೂರು : ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು…
Read More » -

‘ಕಾಂಗ್ರೆಸ್ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದೆ’ ; ಪ್ರಹ್ಲಾದ್ ಜೋಶಿ
ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ಈಗ ನಿತ್ಯದ ಜೀವನಕ್ಕೆ ಬೇಕಾದ ಎಲ್ಲ ದರಗಳು ಹೆಚ್ಚಾಗಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ…
Read More » -

ಪ್ರಿನ್ಸಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು ; ಯದುವೀರ್ ವಿರೋಧ
ಮೈಸೂರು : ಮುಡಾ ನಿವೇಶನ ಪ್ರಕರಣ ಮರೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ರಸ್ತೆ ನಾಮಕರಣ ವಿವಾದ ಮುನ್ನಲೆಗೆ ಬಂದಿದೆ. ಪ್ರಿನ್ಸಸ್ ರಸ್ತೆಗೆ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು…
Read More » -

ನೇತ್ರಾವತಿಯಲ್ಲಿ ನದಿಯಲ್ಲಿ ಗೋಮಾಂಸ ತ್ಯಾಜ್ಯ…!
ಮಂಗಳೂರು : ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರವಾದ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯಲ್ಲಿ ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ ಎಂಬ ಗಂಭೀರ ಆರೋಪ…
Read More » -

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ : ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು…!
ಹುಬ್ಬಳ್ಳಿ : ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್…
Read More » -

ನನ್ನ ತಂದೆಯೂ ಜನಸಂಘದವರು ; ಪ್ರತಾಪ್ ಸಿಂಹ
ಮೈಸೂರು :ಕಾಂಗ್ರೆಸ್ಗೆ ಹೋಗಬೇಕು ಎಂದಿದ್ದರೆ ಚುನಾವಣೆ ಸಂದರ್ಭದಲ್ಲಿಯೇ ಹೋಗಬಹುದಿತ್ತಲ್ಲವೇ? ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಸೇರುವ ಬಗ್ಗೆ ಒಲವು ಹೊಂದಿದ್ದಾರೆ ಎಂಬ ವದಂತಿಗಳ ಬಗ್ಗೆ…
Read More » -

ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವು
ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಜೋಗ ಜಲಪಾತದಲ್ಲಿ ವಿವಿಧ…
Read More » -

ಶೋಕಾಚರಣೆ ಇದ್ದರೂ ಹೊಸ ವರ್ಷಾಚರಣೆಗೆ ಅಡ್ಡಿ ಇಲ್ಲ : ಡಿ.ಕೆ.ಶಿವಕುಮಾರ್
ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಘೋಷಿಸಿರುವ ಶೋಕಾಚರಣೆ ಹಿನ್ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ, ಹೊಸ ವರ್ಷಾಚರಣೆಗೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ…
Read More » -

ಕೆಆರ್ಎಸ್ ರಸ್ತೆ ವಿಚಾರಕ್ಕೆ ‘ಯೂ ಟರ್ನ್‘ ಹೊಡೆದ ಪ್ರತಾಪ್ ಸಿಂಹ ….!
ಮೈಸೂರು : ಕೆಆರ್ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ದಯವಿಟ್ಟು ನೋಟಿಫಿಕೇಷನ್ ವಾಪಸ್ ತೆಗೆದುಕೊಳ್ಳಿ. ತಕರಾರು…
Read More » -

ಮ್ಯಾಕ್ಸ್ ಸಿನಿಮಾ ಯಶಸ್ವಿ ನಂತರ ನಟ ಕಿಚ್ಚ ಸುದೀಪ್ ಟೆಂಪಲ್ ರನ್…!
ಬೆಳಗ್ಗೆಯೇ ಮೈಸೂರಿಗೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್ ಅವರು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟ ಬರುವುದನ್ನು ತಿಳಿಯುತ್ತಿದ್ದಂತೆ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ…
Read More » -

ಶಿವಮೊಗ್ಗದಲ್ಲಿ ಮತ್ತೆ ಮಂಗನ ಕಾಯಿಲೆ….!
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟ ಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ…
Read More » -

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ; ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಹುಬ್ಬಳ್ಳಿ: ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಐವರು ಅಯ್ಯಪ್ಪ…
Read More » -

ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ…!
ರಾಮನಗರ : ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ…
Read More » -

‘ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನಕ್ಕೆ ಹೆಚ್ಡಿ ಕುಮಾರಸ್ವಾಮಿ ವ್ಯಂಗ್ಯ…!
ಬೆಂಗಳೂರು : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ ಅಧ್ಯಕ್ಷ…
Read More » -

ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ಇತ್ತೀಚೆಗೆ ಗೃಹ ಬಳಕೆ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾದಾರಿಗಳು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, 9 ಜನರಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು…
Read More » -

ಜಮ್ಮು ಕಾಶ್ಮೀರ : ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ವೀರಯೋಧ ಮರಣ
ಬಾಗಲಕೋಟೆ : ದೇಶ ಸೇವೆಯ ಕನಸು ಹೊತ್ತು ಭಾರತೀಯ ಸೇನೆಗೆ ಸೇರಿದ್ದರು. ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧನಿಗೆ ಜಮ್ಮು ಕಾಶ್ಮೀರಕ್ಕೆ ವರ್ಗಾವಣೆ ಆಗಿತ್ತು. ವರ್ಗಾವಣೆ ಬಳಿಕ ಜೊತೆಗೆ…
Read More » -

ಸ್ನೇಹಮಯಿ ಕೃಷ್ಣರನ್ನು ಸಿಎಂ ಸುಮ್ನೆ ಬಿಡ್ತಾರೆ ಅಂದ್ಕೊಂಡಿದ್ದಿಯಾ…? ; ಬ್ಯಾಂಕ್ ಮಂಜು(ಮುಡಾ ಎ4 ಆರೋಪಿ)
ಮೈಸೂರು : ಮುಡಾ ಹಗರಣ ಹೊರಗೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಜೀವಕ್ಕೆ ಕಂಟಕ ಎದುರಾಗುತ್ತಾ ಎಂಬ ಅನುಮಾನ ಮೂಡಿದೆ. ಮಾಜಿ…
Read More » -

ಬಳ್ಳಾರಿಯಲ್ಲಿಆಕಸ್ಮಿಕ ಬೆಂಕಿ ಆಹುತಿಗೆ ಅಂಗಡಿಗಳು ಭಸ್ಮ…!
ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ…
Read More » -

ನಮ್ಮ ಶಾಸಕ ; ವಿಜ್ಞಾನ ಶಿಕ್ಷಕ : ಪ್ರದೀಪ್ ಈಶ್ವರ್
ಇಡೀ ರಾಜ್ಯದಲ್ಲಿ ಭಿನ್ನ ವಿಭಿನ್ನವಾಗಿ ಕೆಲಸ ಮಾಡುತ್ತಿದ್ದಾರೆ ಎಂದರೆ ಅದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದಾಗಿನಿಂದ ಒಂದಲ್ಲ ಒಂದು…
Read More » -

KRS ರಸ್ತೆಗೆ ಸಿದ್ದರಾಮಯ್ಯ ಹೆಸರು ; ಮೈಸೂರು ಮಹಾನಗರ ಪಾಲಿಕೆ ಚಿಂತನೆ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ರಸ್ತೆಗೆ ಇಡಲು ಮುಂದಾದ ಮಹಾನಗರ ಪಾಲಿಕೆ ಚಿಂತನೆ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡಲು…
Read More » -

ರಾಜ್ಯದಲ್ಲಿ ಹೆಚ್ಚಾದ ಬಾಣಂತಿಯರ ಸಾವು…!
ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆ ಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದ ಘಟನೆ ಕರ್ನಾಟಕ ಸರ್ಕಾರದ ನಿದ್ದೆಗೆಡಿಸಿದೆ. ಬಿಮ್ಸ್ನಲ್ಲಿ ಬಾಣಂತಿಯರ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದೆ. ಈ…
Read More » -

ಡ್ರೋನ್ ಪ್ರತಾಪ್ಗೆ ಜಾಮೀನು ಮಂಜೂರು….!
ಮಧುಗಿರಿ : ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ…
Read More » -

ರೇವಣ್ಣ-ಕುಮಾರಣ್ಣ ಜೊತೆಗೂಡಿ ’ಟೆಂಪಲ್ ರನ್’….
ಹಾಸನ: ಹೆಚ್.ಡಿ. ಕುಮಾರಸ್ವಾಮಿ ಅವರಿಂದು ತವರು ಜಿಲ್ಲೆಗೆ ಆಗಮಿಸಿದ್ದು, ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮನೆ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ…
Read More » -

ಬೆಂಗಳೂರಿನಲ್ಲಿ ಹೆಚ್ಚಾದ ಶ್ವಾನಗಳ ಕಾಟ….!
ಬೆಂಗಳೂರು : ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು ದಾಳಿ ಮಾಡಿದ ಘಟನೆ ಬೆಂಗಳೂರಿನ ಕೆಆರ್ ಪುರಂನ ಸೊನ್ನೆನಹಳ್ಳಿಯಲ್ಲಿ ನಡೆದಿದೆ. ನಾಯಿಗಳು ಅಟ್ಯಾಕ್…
Read More » -

10 ಮಂದಿ ವಿರುದ್ಧ ಎಫ್ಐಆರ್ ದಾಖಲು : ಸಿ.ಟಿ.ರವಿ
ಬೆಳಗಾವಿ: ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತರು ಸೇರಿ 10 ಮಂದಿ ವಿರುದ್ಧ ಎಫ್ಐಆರ್…
Read More » -

ಗಣರಾಜ್ಯೋತ್ಸವದ ಪರೇಡ್ನಲ್ಲಿ ಲಕ್ಕುಂಡಿಯ ಜೈನ ದೇವಾಲಯ…!
ದೇಶದ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ಜನವರಿ 26 ರಂದು ನಡೆಯುವ 76ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಲಕ್ಕುಂಡಿಯ ಜೈನ ದೇವಾಲಯದ ಸ್ತಬ್ಧ ಚಿತ್ರ…
Read More » -

ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು….!
ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.ಮೃತ ವಿದ್ಯಾರ್ಥಿಯನ್ನು ನಿರುಪಾದಿ ಹರಿಜನ ಎಂದು ಗುರುತಿಸಲಾಗಿದೆ. ಕೊಪ್ಪಳ…
Read More » -

ಖಾಸಗಿ ಆಸ್ಪತ್ರೆಯ ನರ್ಸ್ ನೇಣಿಗೆ ಶರಣು…!
ರಾಯಚೂರು: ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ನಲ್ಲಿ ನಡೆದಿದೆ.ಮೃತ ಮಹಿಳೆಯನ್ನು 23 ವರ್ಷದ ಗೃಹಿಣಿ ಲಿಪಿ…
Read More » -

ಸಿ.ಟಿ ರವಿ ಕೋರ್ಟ್ಹಾಲ್ನಲ್ಲಿ ಕಣ್ಣೀರು ಹಾಕಿದ್ರು ..!
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್ಗೆ…
Read More » -

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ : ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ,…
Read More » -

ಕೊಲೆಗೆ ಸಂಚು, ಪ್ರತಿ ದೂರು ನೀಡಿದ ಸಿಟಿ ರವಿ
ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ…
Read More » -

ನನ್ನ ಜಿವಕ್ಕೆ ಏನಾದ್ರು ಆದ್ರೆ ಡಿಕೆ ಶಿವಕುಮಾರ್, ಹೆಬ್ಬಾಳ್ಕರ್ ಕಾರಣ : ಸಿಟಿ ರವಿ
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಸಿ.ಟಿ.ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…!
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ.ಅಶ್ಲೀಲ ಶಬ್ಧಗಳಿಂದ ನಿಂದಿಸಿದ್ದಾರೆಂದು. ಸಿ ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…
Read More » -

ಮಂಡ್ಯ ಸಾಹಿತ್ಯ ಸಮ್ಮೇಳನ ; ಮನೆಗೊಂದು ಕೋಳಿ, ಊರಿಗೊಂದು ಕುರಿ..
ಮಂಡ್ಯ : ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಬುಧವಾರದಿಂದ ಚಾಲನೆ ನೀಡಲಾಗಿದೆ…
Read More » -

ಸಾಹಿತ್ಯ ಸಮ್ಮೇಳನ ಪ್ರಯುಕ್ತ ಮಂಡ್ಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಮಂಡ್ಯ : ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರೆ ನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು…
Read More » -

ಸಿದ್ಧಗಂಗಾ ಮಠಕ್ಕೆ `ಕರೆಂಟ್ ಶಾಕ್’ ಕೊಟ್ಟ ಸರ್ಕಾರ….!
ತುಮಕೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ.…
Read More » -

ಮುಡಾ ಅಕ್ರಮ ತನಿಖೆಗೆ ನ್ಯಾಯಮೂರ್ತಿ ಪಿಎನ್ ದೇಸಾಯಿ ಅರ್ಹರಲ್ಲ : ಸ್ನೇಹಮಯಿ ಕೃಷ್ಣ
ಮೈಸೂರು : ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ.…
Read More » -

ಲಡಾಖ್ನಲ್ಲಿ ಗುಡ್ಡ ಕುಸಿದು ಗೋಕಾಕ್ನ ಯೋಧ ಸಾವು
ಜಮ್ಮು-ಕಾಶ್ಮೀರದ ಲಡಾಖ್ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಡಿಸೆಂಬರ್ 14 ರಂದು ಲಡಾಖ್ನಲ್ಲಿ…
Read More » -

ಸ್ನೇಹಮಯಿ ಕೃಷ್ಣನಿಂದ ಸ್ಪೋಟಕ ಹೇಳಿಕೆ…!
ಬೆಂಗಳೂರು : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಹರಕೆ ಸೀರೆಯಲ್ಲಿ ಗೋಲ್ಮಾಲ್…
Read More » -

ಕದಂಬ ಕನ್ನಡ ಜಿಲ್ಲೆ ಹಾಗೂ ಬನವಾಸಿ ತಾಲೂಕು ರಚನೆಗಾಗಿ ಸಿಎಂಗೆ ಮನವಿ ; ಶಿವರಾಜ ತಂಗಡಗಿ
ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕುಗಳನ್ನು ಒಳಗೊಂಡ ಪ್ರತ್ಯೇಕ ಕದಂಬ ಕನ್ನಡ ಜಿಲ್ಲೆ ರಚನೆ ಕುರಿತ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
Read More » -

ನಾಪತ್ತೆಯಾಗಿದ್ದ ಸ್ನೇಹಮಯಿ ಕೃಷ್ಣ ದಿಢೀರ್ ಪ್ರತ್ಯಕ್ಷ ; ಹೇಳಿದ್ದೇನು ಗೊತ್ತಾ….?
ಮುಡಾ ಪ್ರಕರಣದಿಂದ ನನ್ನನ್ನು ಹಿಂದಕ್ಕೆ ಸರಿಸಬೇಕು, ಅಂದರೆ ನನ್ನ ಹೋರಾಟವನ್ನು ಹತ್ತಿಕ್ಕಬೇಕು ಎಂಬ ದುರುದ್ದೇಶದಿಂದ, ನನ್ನ ವಿರುದ್ದ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಸುಳ್ಳು ಮೊಕದ್ದಮೆ ದಾಖಲು ಮಾಡಿ,…
Read More » -

‘ಕನ್ನಡಕ್ಕಾಗಿ ಓಟ’ ಮ್ಯಾರಥಾನ್ಗೆ ಮೆರಗು ತಂದ ಸ್ಯಾಂಡಲ್ವುಡ್ ಸ್ಟಾರ್ಸ್….!
ಡಿಸೆಂಬರ್ 20 ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ‘ಕನ್ನಡಕ್ಕಾಗಿ ಓಟ’ ಘೋಷವಾಕ್ಯದೊಂದಿಗೆ ಇಂದು ಬೆಳಗ್ಗೆ ಮ್ಯಾರಥಾನ್ ಸ್ಪರ್ಧೆ…
Read More » -

ಸಾಹಿತ್ಯ ಸಮ್ಮೇಳನಕ್ಕೆ ದಸರಾ ಮಾದರಿಯಲ್ಲೆ ದೀಪಾಲಂಕಾರ…..
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇ ಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭ…
Read More » -

ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ : ಇಬ್ಬರ ಸೆರೆ
ರಾಮನಗರ: ನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ…
Read More » -

ಜೋಗ ಜಲಪಾತ ಯಾವ ಕಾರಣಕ್ಕೆ ಬಂದ್ ಮಾಡುತ್ತಿದ್ದಾರೆ…? ಗೋತ್ತಾ..?
ಶಿವಮೊಗ್ಗ: ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ…
Read More » -

CM , DCM ಒಂದೇ ಕಾರಲ್ಲಿ ಪ್ರಯಾಣ…
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಯಾವತ್ತೂ ತೋರ್ಪಡಿಸಲ್ಲ. ಅವರ ಈ ಗುಣವನ್ನು ವಿರೋಧಿಗಳು ಸಹ ಪ್ರಶಂಸಿಸುತ್ತಾರೆ.…
Read More » -

ಜೀವನದಲ್ಲಿ ಸೋತಿದ್ದೇನೆ ; ಬದುಕಿನಲ್ಲಿ ಸೋತಾಗಿದೆ : ರಮೇಶ್ ಕುಮಾರ್
ಕೋಲಾರ: ನಾನು ಜೀವನದಲ್ಲಿ ಸೋತಿದ್ದೇನೆ. ಮತ್ತೆ ಇನ್ನೊಂದು ಚುನಾವಣೆಗೆ ನಿಲ್ಲುವ ಆಸೆ ನನಗೆ ಇಲ್ಲ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜಕೀಯ ನಿವೃತ್ತಿಯ…
Read More » -

ವಿಜಯಪುರದಲ್ಲಿ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ….!
ವಿಜಯಪುರ : ವಿಜಯಪುರ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ ನಕಲಿ ಮದ್ಯ ತಯಾರಿಕೆ ಘಟಕದ ಮೇಲೆ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಮದ್ಯವನ್ನ ಸೀಜ್ ಮಾಡಿದ್ದಾರೆ.…
Read More » -

ರಾಯಚೂರಿನಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವು…ಸಾವಿನ ಸಂಖ್ಯೆ 10ಕ್ಕೆ ಏರಿಕೆ….!
ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಮೂರು ತಿಂಗಳಲ್ಲಿ ಒಟ್ಟು 10 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತ…
Read More » -

ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆ….!
ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು…
Read More » -

ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ರೂಪಾ ದೂರು….!
ಮೈಸೂರು : ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ಅವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಮತ್ತು…
Read More » -

ಹನುಮಾನ್ ಚಾಲಿಸ್ ಪಾರಾಯಣ ಮಾಡುವ ಮೂಲಕ ಗಿನ್ನಿಸ್ ದಾಖಲೆಯಾಗಿದೆ….
ಮೈಸೂರು : ಹನುಮ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ ಮಾಡುವ…
Read More » -

11 ವರ್ಷಗಳ ನಂತರ ತೆರೆದ ದೇವಾಲಯದ ಬಾಗಿಲು……
ಮೈಸೂರು: ಇಲ್ಲಿನ ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲನ್ನು 11 ವರ್ಷಗಳ ನಂತರ ತೆರೆಯಲಾಗಿದೆ.11 ವರ್ಷಗಳ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ…
Read More » -

ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸಾವು….!
ಮಂಡ್ಯ: ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸೂಸೈಡ್ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ…
Read More » -

ಸ್ನೇಹಿತನ ಮನೆ ಪಾರ್ಟಿಮಾಡಿ ಚಿನ್ನ ಕದ್ದು, ಜೊತೆಗೆ ಪುಷ್ಪ-2 ಸಿನಿಮಾ ನೋಡಿದ್ದ ಮಿತ್ರದ್ರೋಹಿ ಅರೆಸ್ಟ್..!
ಬೆಂಗಳೂರು: ಉಂಡು ಹೋದ ಕೊಂಡು ಹೋದ ಎಂಬ ಮಾತಿನಂತೆ ಸ್ನೇಹಿತನ ಮನೆಗೆ ಪಾರ್ಟಿ ಮಾಡಲು ಬಂದು ಮನೆಯಲ್ಲಿದ್ದ ಚಿನ್ನ ದೋಚಿ ಪೊಲೀಸರ ಅತಿಥಿಯಾಗಿದ್ದಾನೆ. ಭರತ್ ಬಂಧಿತ ಆರೋಪಿಯಾಗಿದ್ದು…
Read More » -

ಗಂಡನನ್ನ ಬಿಟ್ಟು ನನ್ನೊಂದಿಗೆ ಬಾ ಅಂದ ; ಬಾರದಿದ್ದಕ್ಕೆ ಮಹಿಳೆಯನ್ನ ಕೊಂದು ತಾನು ಆತ್ಮಹತ್ಯೆಗೆ ಶರಣು…!
ಬೆಂಗಳೂರು: ಮದುವೆಗೆ ನಿರಾಕರಿಸಿದ ವಿವಾಹಿತೆ ಮಹಿಳೆಯನ್ನ ಚಾಕುವಿನಿಂದ ಹತ್ಯೆ ಮಾಡಿ ಬಂಧನ ಭೀತಿಯಿಂದ ತಾನು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪಿಯಲ್ಲಿ ನಡೆದಿರುವುದು…
Read More » -

ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅರೆಸ್ಟ್……
ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಗುರುವಾರ (ಡಿ. 12) ಬಂಧಿಸಿದ್ದಾರೆ. ನೀರಿನೊಳಗೆ ರಾಸಾಯನಿಕ ಹಾಕಿ ಕೃಷಿ…
Read More » -

ಎಸ್.ನಿಜಲಿಂಗಪ್ಪರ ಶ್ವೇತ ಭವನ ಇನ್ನು ಮುಂದೆ ಮ್ಯೂಜಿಯಂ……!
ಚಿತ್ರದುರ್ಗ : ಕರ್ನಾಟಕ ಏಕೀಕರಣದ ರೂವಾರಿ, ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸ ವಿನಯವನ್ನು ₹4.18 ಕೋಟಿಗೆ ಗುರುವಾರ ಸರ್ಕಾರ ಖರೀದಿಸಿದೆ. ನಿಜಲಿಂಗಪ್ಪ ಅವರ…
Read More » -

ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ . . . . . . . .
ಕೊಪ್ಪಳ : ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ವಾರದ ನಿರಂತರ ಪ್ರಯತ್ನದ ಫಲವಾಗಿ ತಾತ್ಕಾಲಿಕ ಗೇಟ್ ಅಳವಡಿಕೆ ಮಾತ್ರ ಮಾಡಲಾಗಿದೆ. ಇನ್ನೊಂದಡೆ…
Read More » -

ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ : ಗೊ.ರು.ಚನ್ನಬಸಪ್ಪ
ಬೆಂಗಳೂರು; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತ್ಯ ಪರಿಷತ್ನವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಆದ್ದರಿಂದ ವಯಸ್ಸಾಗಿದ್ದರೂ ಇದನ್ನು ತಿರಸ್ಕರಿಸಲು ಸಾಧ್ಯವಾಗಲಿಲ್ಲ…
Read More » -

10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ; ಮುಂದಿನ 24 ಗಂಟೆ ಉತ್ತಮ ಮಳೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More » -

ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವುದೇ ಎಸ್ಎಂಕೆ ಕೊನೆಯಾಸೆಯಾಗಿತ್ತು : ಡಿಕೆ ಶಿವಕುಮಾರ್
ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಡಿಕೆ ಶಿವಕುಮಾರ್ ಮಗಳು ಐಶ್ವರ್ಯ ಬಳಿ ಹೇಳಿಕೊಂಡಂತೆ ಅವರ ಕೊನೆಯ ಆಸೆಯಾಗಿ ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವ ಬಗ್ಗೆ ಕುಟುಂಬಸ್ಥರ ಜೊತೆಗೆ ಚರ್ಚಿಸಿ ನಿರ್ಧಾರ…
Read More » -

ಎಸ್.ಜಯಣ್ಣ ಅವರ ಅಂತಿಮ ದರ್ಶನದಲ್ಲಿ ಮುಖ್ಯಮಂತ್ರಿಗಳು ಭಾಗಿ
ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ…
Read More » -

ನಾಳೆ ಮೆಟ್ರೋ ನಿಗಮ ನಿಯಮಿತಕ್ಕೆ ರಜೆ: ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ
ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…
Read More » -

ಪಂಚಮಸಾಲಿ ಮೀಸಲಾತಿ ಹೋರಾಟ ; ಲಾಠಿ ಚಾರ್ಜ್,ಕಲ್ಲು ತೂರಾಟ…
ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.…
Read More » -

ಎಸ್ಎಂ ಕೃಷ್ಣ ಹುಟ್ಟಿ ಬೆಳೆದ ಹಳೆಯ ಮನೆ ಹೇಗಿದೆ ನೋಡಿ……
ಮಂಡ್ಯ: ಮಾಜಿ ಸಿಎಂ ಎಸ್ಎಂ ಕೃಷ್ಣ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಏತನ್ಮಧ್ಯೆ, ಕೃಷ್ಣ ಅವರು ಹುಟ್ಟಿ ಬೆಳೆದಿದ್ದ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಗ್ರಾಮದಲ್ಲಿರುವ ನೂರಾರು ವರ್ಷಗಳ ಹಳೆ…
Read More » -

ಕೊಳ್ಳೇಗಾಲ ಮಾಜಿ ಶಾಸಕ ಎಸ್.ಜಯಣ್ಣ ಹೃದಯಾಘಾತದಿಂದ ಸಾವನಪ್ಪಿದ್ದಾರೆ
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಎಸ್ ಜಯಣ್ಣಇಂದು ನಿಧನರಾಗಿದ್ದಾರೆ. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್…
Read More » -

ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಗೆ ಸಿದ್ಧತೆ……!
ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ…
Read More » -

ಮುಡಾ ಕೇಸ್ಗೆ ಹೊಸ ಟ್ವಿಸ್ಟ್;ಬರೋಬ್ಬರಿ ₹700 ಕೋಟಿ ಹಗರಣ..?
ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದು ಮುಡಾ ಸೈಟು ಅಕ್ರಮ ಹಂಚಿಕೆ ಆರೋಪದ ಪ್ರಕರಣ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಈ…
Read More » -

SC/ STಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರದ ಬ್ರಹ್ಮಾಸ್ತ್ರ
ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ…
Read More » -

500 ರೂ. ನೋಟುಗಳ ಅಂಗಿತೊಟ್ಟು ಭರ್ಜರಿ ಎಂಟ್ರಿ ಕೊಟ್ಟ ಯುವಕ….
ಬಾಗಲಕೋಟೆ: ಮುಧೋಳ ತಾಲೂಕಿನ ಚಿತ್ರಭಾನುಕೊಟಿ ಗ್ರಾಮದ ಸಚ್ಚಿದಾನಂದ ಸಹಜಾನಂದ ರಾಮಾರೂಢ ಸ್ವಾಮೀಜಿಯ ಜಾತ್ರೆಯ ಅಂಗವಾಗಿ ಮಹಾರಥೋತ್ಸವ ನಡೆಯಿತು.ಅಲ್ಲಿನ ಸ್ಥಳಿಯ ಕಲ್ಲಪ್ಪ ತಳವಾರ ಎಂಬ ಯುವಕ ಜಾತ್ರೆಗೆ ಹೆಲ್ಮೆಟ್…
Read More » -

ಸವರ್ಣಿಯರ ವಿರೋಧದ ನಡುವೆಯು ದಲಿತರಿಂದ ದೇವಸ್ಥಾನ ಪ್ರವೇಶ ; ಮಂಡ್ಯ
ಮಂಡ್ಯ : ಸವರ್ಣಿಯರ ವಿರೋಧದ ನಡುವೆಯು ದಲಿತರಿಂದ ದೇವಸ್ಥಾನ ಪ್ರವೇಶ ಮಾಡಿದ ಘಟನೆ ಮಮಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ . ಸದ್ಯ ಭೂದಿ ಮುಚ್ಚಿದ ಕೆಂಡವಾದ…
Read More » -

ಕಾಂಗ್ರೆಸ್ ಸರ್ಕಾರವೂ ಪೂರ್ಣಾವಧಿ ಪೂರ್ಣಗೊಳಿಸುತ್ತದೆ ಎಂಬ ಗ್ಯಾರಂಟಿ ಇಲ್ಲ ; ಎಚ್.ಡಿ.ದೇವೇಗೌಡ
ಚನ್ನಪಟ್ಟಣ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದರು.…
Read More » -

ಪತ್ನಿ , ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣು ; ಮಂಗಳೂರು
ಮಂಗಳೂರು: ಪತ್ನಿ ಹಾಗೂ ತನ್ನ ತನ್ನ ಮಗುವನ್ನು ಕೊಂದು ವ್ಯಕ್ತಿಯೊಬ್ಬ ತಾನೂ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಂಗಳೂರು ಸಮೀಪದ ಮೂಲ್ಕಿ ಪೊಲೀಸ್ ಠಾಣಾ…
Read More » -

ಅಬಕಾರಿ ಸಚಿವರ ರಾಜೀನಾಮೆಗೆ ಮುಖ್ಯಮಂತ್ರಿ ಚಂದ್ರು ಆಗ್ರಹ !
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳೇ ಸಚಿವರಿಗೆ ಲಂಚವನ್ನು ತಲುಪಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಕೂಡಲೇ ಅಬಕಾರಿ ಸಚಿವ…
Read More » -

ಬೆಂಗಳೂರು ಡಿಸಿ ಕಚೇರಿಯಿಂದ ಮತ್ತೊಂದು ಭೂಹಗರಣ ; ಸತ್ತವರ ಹೆಸರಿಗೆ 8 ಎಕರೆ ಖಾತಾ
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕು ದೊಡ್ಡತೋಗೂರು ಗ್ರಾಮದ ಸರ್ವೆ ನಂಬರ್ 105 ರ 7.20 ಗುಂಟೆ ಸರ್ಕಾರಿ ಭೂಮಿ ಅಕ್ರಮ ಪರಭಾರೆ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ…
Read More » -

ಡಿಸಿಎಂ ಹೆಸರಲ್ಲಿ ವಂಚನೆ ಮಾಡುತ್ತಿರುವ ವ್ಯಕ್ತಿ ಬಂಧನ !
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ…
Read More » -

ವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ; ಕೋಟ್ಯಂತರ ರೂ. ನಷ್ಟ!
ಬೆಂಗಳೂರು: ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ಮೌಲ್ಯದ…
Read More » -

300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: VIDEO VIRAL
ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡದಲ್ಲಿ ಮತಬೇಟೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಹಣ ಕೊಟ್ಟು…
Read More » -

ಕಾಂಗ್ರೇಸ್ ನಾಯಕರ ಟಾರ್ಗೆಟ್ ನಿಖಿಲ್ ಕುಮಾರಸ್ವಾಮಿ ಅಲ್ಲ:ಹೆ.ಚ್.ಡಿ ಕುಮಾರಸ್ವಾಮಿ
ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಸ್ಥಳೀಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸುವುದು…
Read More » -

JDS ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ.ಟಿ.ದೇವೇಗೌಡಗೆ ಕೊಕ್
ಚನ್ನಪಟ್ಟಣ: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ…
Read More » -

ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ವಕ್ಫ್ ಬೋರ್ಡ್ ಎಂದು ನೋಂದಣಿ !
ವಿಜಯಪೂರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿನ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಖಬರಸ್ಥಾನ ವಕ್ಫ್ ಬೋರ್ಡ್ ಎಂದು ನೋಂದಣಿಯಾಗಿದೆ.…
Read More » -

ವಕ್ಫ್ ಆಸ್ತಿ ವಿವಾದ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಯಾವುದೇ ರೈತರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ವಿಜಯಪುರ, ಯಾದಗಿರಿ ಮತ್ತು ಧಾರವಾಡ…
Read More » -

ತುಮಕೂರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯ ರಕ್ಷಣೆ!
ತುಮಕೂರು: ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ಹಂಸ (20)ಎಂಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ. ಸೆಲ್ಫಿ…
Read More » -

ಹೊನವಾಡ ರೈತರ ಭೂಮಿ ವಕ್ಫ್ಗೆ ಸೇರಿಲ್ಲ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ರಾಜ್ಯ ಸರ್ಕಾರದ ಗೆಜೆಟ್ನಲ್ಲಿ ತಪ್ಪಾಗಿ ನಮೂದಾಗಿರುವ ಕಾರಣದಿಂದಾಗಿ ವಿಜಯಪುರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಭೂಮಿ ವಕ್ಫ್ಗೆ ಸೇರಿದ್ದು ಎಂಬ ಗೊಂದಲ ಸೃಷ್ಟಿಯಾಗಿದೆ. ರೈತರ…
Read More » -

ಚನ್ನಪಟ್ಟಣದಲ್ಲಿ ಎಚ್ಡಿಕೆ ಭಾವನಾತ್ಮಕ ಭಾಷಣ !
ಚನ್ನಪಟ್ಟಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಇದೀಗ ನಿಖಿಲ್ ಕುಮಾರಸ್ವಾಮಿ ‘ಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು…
Read More » -

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…
Read More » -

ಯೋಗಿ ಸ್ಪರ್ಧೆಗೆ ಕಾಂಗ್ರೆಸ್ನಲ್ಲಿ ಅಸಮಾಧಾನ ಇಲ್ಲ: ಡಿಕೆಶಿ
ಬೆಂಗಳೂರು:ಚನ್ನಪಟ್ಟಣದಲ್ಲಿ ಪಕ್ಷದಿಂದ ಕಣಕ್ಕಿಳಿಸಿರುವ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್,…
Read More » -

ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಘೋಷಣೆ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ…
Read More » -

ನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ…
Read More » -

ಪ್ರಧಾನಿ ನರೇಂದ್ರ ಮೋದಿ ತವರಲ್ಲಿ ನಕಲಿ ಕೋರ್ಟ್ ಪತ್ತೆ!
ಅಹಮದಾಬಾದ್: ಪೊಲೀಸರ ಸೋಗಿನಲ್ಲಿ ದಾಳಿನಡೆಸುವುದು, ವೈದ್ಯರರೀತಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಪತ್ರ ಕರ್ತರಂತೆ ಪೋಸು ನೀಡುವುದು, ಸರ್ಕಾ ರಿ ಅಧಿಕಾರಿಯೆಂದು ನಂಬಿಸಿ ಹಣ ಪೀಕುವುದನ್ನು ಮಾಡುವಂತಹ…
Read More » -

’ಯೋಗಿ‘ಯನ್ನು ಸ್ವಾಗತಿಸಿದ ಡಿಕೆ ಬ್ರದರ್ಸ್
ಬೆಂಗಳೂರು: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ…
Read More »

















































































































































