ಜಿಲ್ಲೆ
-

ದರ್ಶನ್ಗೆ ತಿವ್ರ ಬೆನ್ನು ನೋವು; ಜೈಲಿಂದ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್!
ಬಳ್ಳಾರಿ:ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕಾರಾಗೃಹದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಬಳ್ಳಾರಿ ಮೆಡಿಕಲ್ ಕಾಲೇಜು (ಬಿಮ್ಸ್)ಗೆ ಮಂಗಳವಾರ ರಾತ್ರಿ…
Read More » -

ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಬೆಂಗಳೂರು ಡಿಸಿ; ಜಿ.ಗದೀಶ್ ಇಲ್ಲಿದೆ ಫುಲ್ ಡಿಟೆಲ್ಸ್..
ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 22 : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ…
Read More » -

ಮಳೆಗೆ ಕುಸಿದ ಕಟ್ಟಡ..! ಓರ್ವ ಕಾರ್ಮಿಕ ಬಲಿ.! ಕಟ್ವಡ ಕುಸಿತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
ಅಕ್ಟೋಬರ್ 22 ಬೆಂಗಳೂರು: ಬಿಟ್ಟು ಬಿಡದೆ ಸುರಿಯುತ್ತಿರುವ ರಣ ಮಳೆ, ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವು. ಇಂದು ಮಧ್ಯಾಹ್ನ…
Read More » -

ನಟ ದರ್ಶನ್ ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್ನಲ್ಲಿ…
Read More » -

ಚನ್ನಪಟ್ಟಣ ಉಪಕದನಕ್ಕೆ ಟ್ವಿಸ್ಟ್ : ಕಣದಿಂದ ನಿಖಿಲ್ ಹಿಂದಕ್ಕೆ; ಯೋಗೇಶ್ವರ್ ವಿರುದ್ಧ ಅನಿತಾ ಅಥವಾ ಜಯಮುತ್ತು ಸ್ಪರ್ಧೆ?
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ನಿನ್ನೆ ವಿಧಾನ…
Read More » -

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ
ಚಳ್ಳಕೆರೆ, ಅಕ್ಟೋಬರ್ 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
Read More » -

ಕಾಂಗ್ರೇಸ್ ನಾಯಕರ ಸಂಪರ್ಕದಲ್ಲಿದ್ದಾರಾ ಸಿ.ಪಿ.ಯೋಗೇಶ್ವರ್?
ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ…
Read More » -

ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸುವುದು ಜೆಡಿಎಸ್ಗೆ ಬಿಟ್ಟ ವಿಚಾರ : ಬಿಎಸ್ವೈ
ಬೆಂಗಳೂರು : ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆ ಪಕ್ಷದ ನಾಯಕರು ಯಾರನ್ನು ಬೇಕಾದರೂ ಅಭ್ಯರ್ಥಿಯನ್ನಾಗಿ ಘೋಷಿಸಬಹುದು ಎಂದುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಮಿನಿ ಸಮರ ಗೆಲ್ಲಲು ಕೈ ಮಾಸ್ಟರ್ ಪ್ಲಾನ್… ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು…
Read More » -

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಗಳಿಂದಲೇ ಆಹಾರ ವಿತರಣೆ!
ಚಳ್ಳಕೆರೆ : ಹುಳ ಬಿದ್ದ ಎಲೆಕೋಸು ,ಕೊಳೆತ ಕ್ಯಾರೇಟ್, ಕಪ್ಪಾದ ಈರುಳ್ಳಿ ವಿದ್ಯಾರ್ಥಿ ನಿಲಯದ ಮಕ್ಕಳಿಗೆ ಕೊಳೆತ ತರಕಾರಿಗಳಿಂದ ಮಾಡಿದ ಊಟ,ತಿಂಡಿ. ಇಂತಹ ದೃಶ್ಯ ಕಂಡು ಬಂದಿದ್ದು…
Read More » -

ಜೆಡಿಎಸ್ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್ಗೆ ಹೆಚ್ಡಿಕೆ ಆಫರ್!
ಬೆಂಗಳೂರು:ಎನ್ಡಿಎ ಮೈತ್ರಿಕೂಟದಲ್ಲಿ ಚನ್ನಪಟ್ಟಣ ಟಿಕೆಟ್ ಕಗ್ಗಂಟು ದಿನದಿಂದ ದಿನಕ್ಕೆ ಬಿಗಿಯಾಗುತ್ತಿದೆ. ನಿನ್ನೆಯೂ ಮೈತ್ರಿ ಸಭೆ ಮಾಡಿದ್ದು, ಯಾವುದೇ ಫೈನಲ್ ಆಗಿಲ್ಲ. ಹೀಗಾಗಿ ಜೆಡಿಎಸ್ ಚಿಹ್ನೆಯಿಂದ ಯೋಗೇಶ್ವರ್ ಕಣಕ್ಕಿಳಿಸಲು…
Read More » -

KSRTC ಚಾಲಕನ ಪುತ್ರನಿಗೆ ಸಂಡೂರು ಬಿಜೆಪಿ ಟಿಕೆಟ್!
ಬಳ್ಳಾರಿ: ಸಂಡೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಂಗಾರು ಹನುಮಂತು ಮೂಲತಃ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯವರು. ಬಿಎ,ಬಿಇಡ್ ಪದವೀಧರ. ಇವರ ತಂದೆ ಸೋಮಣ್ಣ ಅವರು ಕೆಎಸ್ಆರ್ಟಿಸಿ ಚಾಲಕರಾಗಿದ್ದರು. ಕೂಡ್ಲಿಗಿಯಲ್ಲಿ…
Read More » -

ಡಿ.9-20ರವರೆಗೆ ಚಳಿಗಾಲದ ಅಧಿವೇಶನ : ಯು.ಟಿ.ಖಾದರ್ ಹಾಗೂ ಬಸವರಾಜ ಹೊರಟ್ಟಿ
ಬೆಳಗಾವಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ…
Read More » -

ತಮ್ಮ ಗೋಪಾಲ ಜೋಶಿ ಮೇಲಿನ ಎಫ್ಐಆರ್ ಬಗ್ಗೆ ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆ!
ನವದೆಹಲಿ ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ದಾಖಲಾಗಿರುವ…
Read More » -

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಹೋರಾಟ ಖಚಿತ!
ಗದಗ:ಜಿಲ್ಲೆಯ ಜನರ ಜೀವನಾಡಿ, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕಪ್ಪತ್ತಗುಡ್ಡ ಹೆಸರುವಾಸಿಯಾಗಿದೆ. ಬಯಲುಸಿಮೆಯ ನಾಡಿನ ಜೀವಾಳ ಕಪ್ಪತ್ತಗುಡ್ಡವಾಗಿದ್ದು, ಅದು ಕೇವಲ ಸಸ್ಯಕಾಶಿ ಅಷ್ಟೆ ಅಲ್ಲ. ಈ…
Read More » -

ಮುಡಾ ಕಚೇರಿ ಮೇಲೆ ಇಡಿ ದಾಳಿ!
ಮೈಸೂರು:ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲೇ…
Read More » -

ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ!!!
ಹಾವೇರಿ: ನಿನ್ನೆ ಸುರಿದ ಭೀಕರ ಮಳೆಗೆ 12 ವರ್ಷದ ಬಾಲಕನೋಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಇದೀಗ…
Read More » -

ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!!
ಗುಬ್ಬಿ: ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ತಾಲ್ಲೂಕಿನಾದ್ಯಂತ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.…
Read More » -

‘ಕೈ’ ನಾಯಕರ ಡಿನ್ನರ್ ಪಾರ್ಟಿಗೆ ಗುನ್ನ ಇಟ್ಟ ಹೈಕಮಾಂಡ್!
ಬೆಂಗಳೂರು: ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕೆ ಅಗತ್ಯ ತಯಾರಿ ನಡೆಸಬೇಕೆಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.…
Read More » -

ಬೆಂಗಳೂರಿನ ಲಾಡ್ಜ್ನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದ ಸಾವು..!
ಬೆಂಗಳೂರು : ಬೆಂಗಳೂರಿನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದ ಸಾವು . 56 ವರ್ಷದ ಜಕ್ಕಣ್ಣಗೌಡರ್ ಮೂಲತ: ಗದಗ ಜಿಲ್ಲೆಯವರು. ಅ.14 ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದ…
Read More » -

ತಲಕಾವೇರಿಯಲ್ಲಿ ನಾಳೆ ಕಾವೇರಿ ಜಾತ್ರೆ, ತೀರ್ಥೋದ್ಭವಕ್ಕೆ ಕ್ಷಣಗಣನೆ!
ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ತಲಕಾವೇರಿ ಕಾವೇರಿ ಜಾತ್ರೆ ಗುರುವಾರ ನಡೆಯಲಿದೆ. ಗುರುವಾರ ಬೆಳಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಭವ ಆಗಲಿದೆ. ಆ ಸಂದರ್ಭದಲ್ಲಿ ಜೀವನದಿ ಕಾವೇರಿಗೆ ಜಲ…
Read More » -

ಸರ್ಕಾರಕ್ಕೆ ತಲೆನೋವಾದ ಚಳಿಗಾಲದ ಅಧಿವೇಶನ ದಿನಾಂಕ ನಿಗದಿ!
ಬೆಂಗಳೂರು: ಬರುವ ಡಿಸೆಂಬರ್ನಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಕಾಂಗ್ರೆಸ್ ಅಧಿವೇಶನ ಹಾಗೂ ಚಳಿಗಾಲದ ಅಧಿವೇಶನಗಳ ದಿನಾಂಕಗಳು ಪರಸ್ಪರ ಒಂದಕ್ಕೊಂದು ಅಡ್ಡಿಯಾಗುವ ಸಾಧ್ಯತೆ…
Read More » -

ಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್ಗೆ ದೂರು!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ತನಿಖೆ ಶುರುವಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. ಈ ಪ್ರಕರಣ ಒಂದಷ್ಟು ರಾಜಕೀಯ…
Read More » -

ಡಿ ಗ್ಯಾಂಗ್’ನಿಂದ ಹತ್ಯೆಗೀಡಾದ ಮೃತ ರೇಣುಕಾಸ್ವಾಮಿಗೆ ಗಂಡು ಮಗು ಜನನ
ಚಿತ್ರದುರ್ಗ: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗಿನ ಜಾವ 7ಗಂಟೆ 1…
Read More » -

ರಾಜಧಾನಿಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ-ಡಿಸಿ ಜಗದೀಶ್
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯಕ್ಕೆ ಮಳೆಯ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಇಂದು ಬೆಳಗ್ಗೆಯಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಿರಂತರ ಸುರಿದ…
Read More » -

ಅ.18ರಂದು ವಿಧಾನಸೌಧದ ಎದುರು ಧರಣಿ: ಜಯಮೃತ್ಯುಂಜಯ ಸ್ವಾಮಿ
ಬೆಂಗಳೂರು:ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸಮಾಜದ ಮುಖಂಡರ ಸಭೆ ಕರೆಯುವಂತೆ ಆಗ್ರಹಿಸಿ ಅ.18ರಂದು ಬೆಂಗಳೂರಿನ ವಿಧಾನಸೌಧದ ಎದುರು ಧರಣಿ ನಡೆಸುತ್ತೇವೆ ಎಂದು ಕೂಡಲ…
Read More » -

ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ
ಕನ್ನಡ ಪತ್ರಿಕೋದ್ಯಮದಲ್ಲಿ ಕ್ರೈಂ ಗಣೇಶ್ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ…
Read More » -

ಡಿ ಬಾಸ್ ಹೊಸ ಸಿಗ್ನಲ್ ! ಅಭಿಮಾನಿಗಳು ಫುಲ್ ಖುಷ್; ಜೈಲಿಂದ ದಾಸ ಕೊಟ್ಟ ಸಂದೇಶ ಏನು?
ಬಳ್ಳಾರಿ: ರೇಣುಕಾಸ್ವಾಮಿ ಕೇಸ್ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದಲೇ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಸಂದೇಶ ಕೊಟ್ಟಿದ್ದಾರೆ. ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿ ಅಂತಾನೇ ಕರೆಯುತ್ತಾರೆ.…
Read More » -

ಶ್ರೀರಂಗಪಟ್ಟಣ ಶನಿ ಮಠಕ್ಕೆ ಕಿಡಿಗೇಡಿಗಳಿಂದ ಬೆಂಕಿ!
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ KRS ಬಳಿಯಿರುವ ಶನಿ ಮಠಕ್ಕೆ ಯಾರೋ ಬೆಂಕಿ ಹಚ್ಚಿದ್ದಾರೆ. ತಡರಾತ್ರಿ ಶನಿ ಮಠದ ದೇಗುಲಕ್ಕೆ ಕಿಡಿಗೇಡಿಗಳಿಂದ ಬೆಂಕಿ .ಈ ಬೆಂಕಿಯ ಅವಘಡದಿಂದ ದೇಗುಲ ಹಾಗು…
Read More » -

ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ಸುದ್ದಿ!
ಕೊಪ್ಪಳ: ಅವೈಜ್ಞಾನಿಕ ಕ್ರಿಮಿನಾಶಕ ಮತ್ತು ರಾಸಾಯನಿಕ ಗೊಬ್ಬರದಿಂದ ಭತ್ತಕ್ಕೆ ಎಫೆಕ್ಟ್ ಆಗುತ್ತಿದೆ. ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ಸುದ್ದಿ.ಗಂಗಾವತಿಯಲ್ಲಿ ಬೆಳೆದ ಅಕ್ಕಿ ಬಳಸಿದರೆ…
Read More » -

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ: ಕೇಂದ್ರ ಸಚಿವ ವಿ.ಸೋಮಣ್ಣ
ಬೆಂಗಳೂರು: ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ…
Read More » -

ಅಕ್ಟೋಬರ್ 9ವರೆಗೆ ಬೆಂಗಳೂರು ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರಿನಲ್ಲಿ 2 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ಸಿಕ್ಕಿದೆ.ದಕ್ಷಿಣ ಒಳನಾಡು, ಕರಾವಳಿ…
Read More » -

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ
ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನಮಾನಸಕ್ಕೆ ಸಿಎಂ ಪ್ರಶ್ನೆ.ನಾನು ಏನು ತಪ್ಪು ಮಾಡಿದ್ದೀನಿ?…
Read More » -

ನಾಳೆಯಿಂದ ಯುವ ದಸರಾ ಆರಂಭ
ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತಿದೆ. ರವಿವಾರ (ಅ. 6) ರಂದು ಯುವ ದಸರಾ (Yuva Dasara) ಆರಂಭವಾಗಲಿದೆ. ಈ ಬಾರಿಯ ಯುವ ದಸರಾ ಮಹರಾಜ ಕಾಲೇಜು ಮೈದಾನದಿಂದ…
Read More » -

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್ ಇನ್, ಚೆಕ್ ಔಟ್ಗೆ ಪ್ರಯಾಣಿಕರ ಪರದಾಟ!
ಬೆಂಗಳೂರು, ಅ.05: ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್(Kempegowda International Airport) ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು, ಚೆಕ್…
Read More » -

ನಾಡಿದ್ದು 2 ತಿಂಗಳ ಗೃಹಲಕ್ಷ್ಮೀ ಹಣ ಜಮೆ:ಲಕ್ಷ್ಮೀ ಹೆಬ್ಬಾಳ್ಕರ್
ಮೂಡಲಗಿ:ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು ಎಂದು ಮಹಿಳಾ…
Read More » -

ಬೆಂಗಳೂರಿನಲ್ಲಿ ಮಧ್ಯಾಹ್ನವೇ ಮಳೆ ಶುರು
ಬೆಂಗಳೂರು, ಅ.03: ರಾಜ್ಯ ರಾಜಧಾನಿಯಲ್ಲಿ ಮಟ ಮಟ ಮಧ್ಯಾಹ್ನವೇ ಮಳೆಯ ಆಗಮನವಾಗಿದೆ. ದಿಢೀರ್ ತುಂತುರು ಮಳೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಗಿದ್ದು, ನಗರದ ಕೆ.ಆರ್ ಮಾರ್ಕೆಟ್, ಚಾಮರಾಜಪೇಟೆ,…
Read More » -

ಗೋಕಾಕ್ ಚಳವಳಿಯ ಸ್ಮರಣೆ ಇಂದಿನ ಕನ್ನಡದ ಸವಾಲುಗಳನ್ನು ಎದುರಿಸಲು ಪ್ರೇರಣೆಯಾಗಲಿದೆ – ಡಾ.ಪುರುಷೋತ್ತಮ ಬಿಳಿಮಲೆ
ರಾಯಚೂರಿನಲ್ಲಿ ನಡೆಯಲಿರುವ ಗೋಕಾಕ್ ಚಳವಳಿ ಹಿನ್ನೋಟ-ಮುನ್ನೋಟ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಚಾಲನೆ. ಭಾಷಾ ಚಳವಳಿಗಳಿಗೆ ಇಂದಿಗೂ ಮಾದರಿಯಾಗಿರುವ ಗೋಕಾಕ್ ಚಳವಳಿಯ ೪೨ ರ ಸಂಸ್ಮರಣಾ ಕಾಯಕ್ರಮವನ್ನು…
Read More » -

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಆದ್ದೂರಿ ಚಾಲನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ…
Read More » -

ಭೂ ಅಕ್ರಮದಲ್ಲಿ ಸಿಲುಕಿರುವ ಸಾಮ್ರಾಟ್ ಅಶೋಕ!
ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್ ಮೂಲಕ ಜಮೀನು ವಾಪಸ್ಸು…
Read More » -

ಇಂದು ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್ಟಿ ವೈದ್ಯರ ನಿಯೋಜನೆ
ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…
Read More » -

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ:ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್!
ಬೀದರ್: ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿದೆ ಎಂದು ಪರೀಕ್ಷಾರ್ಥಿಯೋರ್ವರು ಕೆಇಎಗೆ ದೂರು ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಇಲಾಖೆಯ ಗ್ರಾಮ…
Read More » -

ಚಾರ್ಮಾಡಿ ಘಾಟ್ ಬಳಿ ಭೀಕರ ಘಟನೆ
ಕಾರು ಹಾಗೂ ಮೀನಿನ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳದಿಂದ ತೆರಳುತ್ತಿದ್ದ…
Read More » -

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲ ಶವ ಸಂಸ್ಕಾರಕ್ಕೂ ಪರದಾಡುವ ಸ್ಥಿತಿ:ಕೊಪ್ಪಳ
ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲದ ಕಾರಣ ಭತ್ತದ ಗದ್ದೆಗಳಲ್ಲೇ ಶವ ಹೊತ್ತುಕೊಂಡು ಸಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆನಾಗನಹಳ್ಳಿಯಲ್ಲಿ ನಡೆದಿದೆ. ಯಾರಾದರೂ ಮೃತಪಟ್ಟರೆ ಅವರ…
Read More » -

ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಯ ಅಧ್ಯಕ್ಷರಾಗಿ ಎಂ.ಜಿ ಬಾಲಕೃಷ್ಣ ಅಧಿಕಾರ ಸ್ವೀಕಾರ
ಬೆಂಗಳೂರು ಸೆ 28 : ಶತಮಾನದ ಇತಿಹಾಸ ಹೊಂದಿರುವ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಯ 2024-25 ನೇ ಸಾಲಿನ ಅಧ್ಯಕ್ಷರಾಗಿ ಎಂ.…
Read More » -

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು
ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…
Read More » -

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ-ಪಿ ರಾಜೀವ್
ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ ಕುಡಚಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದ ರ್ಶಿಯಾದ ಪಿ.ರಾಜೀವ್.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡುವುದರ ಮೂಲಕ…
Read More » -

ಅತಿಥಿ ಶಿಕ್ಷಕರು ಮತ್ತು ಅಡುಗೆ ಸಹಾಯಕರ ನೇಮಕಕ್ಕೆ ಲಂಚದ ಬೇಡಿಕೆ-“ಹೆಡ್ಮಾಸ್ಟರ್”
ಕೊಡಗು:ಇತ್ತಿಚೀನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿಯು ಸಹ ಲಂಚದಾರೋಪಗಳು ಕೇಳಿ ಬರುತ್ತಿವೆ. ಲಂಚ ಪಡೆಯುವ ವೇಳೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೋಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ…
Read More » -

ಸಿದ್ದರಾಮಯ್ಯಗೆ ಡ್ಯಾಮೇಜ್ ಆದ್ರೆ ಪಕ್ಷಕ್ಕೆ ಆದಂತೆ-ಮಲ್ಲಿಕಾರ್ಜುನ ಖರ್ಗೆ
ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ…
Read More » -

ರಸ್ತೆ ಸಂಪರ್ಕವಿಲ್ಲದೆ ಚಿಕಿತ್ಸೆಗಾಗಿ ಮೂರು ಕಿ.ಮೀ ವೃದ್ಧೆಯನ್ನು ಎತ್ತಿಕೊಂಡು ಬಂದ ಗ್ರಾಮಸ್ಥರು
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದ ಹಳ್ಳಿಗಳ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಒಂದೊಂದಾಗಿ ಹೊರ ಬರುತ್ತಿವೆ. ಇದೀಗ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಬೀಡು…
Read More » -

ಬೆಂಗಳೂರಿನಲ್ಲಿ ಒಣಗಿದ ಮರಗಳಿಂದ ಗಂಡಾಂತರ..!
ಡೇಂಜರ್ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ.ಕೆಲ ದಿನಗಳ ಹಿಂದೆ ಒಣಗಿದ ಮರಗಳಿಂದ ಸಾವು ನೋವು ಹೆಚ್ಚಾಗಿದೆ.ಜನರ ಸಾವಿನ ಬಳಿಕ ನಗರದಲ್ಲಿ ಒಣಗಿದ ಮರಗಳಿಗೆ ಕೊಡಲಿ ಹಾಕಿದ ಬಿಬಿಎಂಪಿ.…
Read More » -

ಬಿಜೆಪಿ ದ್ವೇಷ ರಾಜಕಾರಣಕ್ಕೆ ನಾನೇ ಸಾಕ್ಷಿ-ವಿನಯ್ ಕುಲಕರ್ಣಿ
ಬೆಳಗಾವಿ:ಬಿಜೆಪಿಯವರು ಮಾಡಿದ ದ್ವೇಷದ ರಾಜಕಾರಣ ನಾವು ಯಾರೂ ಮಾಡಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅವರು ಎಷ್ಟು ಜನಕ್ಕೆ ಎಷ್ಟೆಲ್ಲಾ ತೊಂದರೆ ನೀಡಿದ್ದಾರೆ ಎಂಬುವುದಕ್ಕೆ ನಾನೇ ದೊಡ್ಡ ಸಾಕ್ಷಿ…
Read More » -

ಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!
ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ…
Read More » -

ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…
Read More » -

ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…
Read More » -

ಗಣೇಶ ಮೆರವಣಿಗೆ ವೇಳೆ ದರ್ಶನ ಪೋಟೋ ಹಿಡಿದು ಕುಣಿದ ಅಭಿಮಾನಿಗಳು!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆಯ ಸಮಯದಲ್ಲಿ ದರ್ಶನ ಪೋಟೋ ಹಿಡಿದು ಕುಣಿದಾಡಿದ ದಾಸನ ಅಭಿಮಾನಿಗಳು.ಹುಬ್ಬಳ್ಳಿ ಯ ಮರಾಠ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ ಬಾಸ್ ಪೋಟೋ…
Read More » -

ಹುಬ್ಬಳ್ಳಿ ತಾರಿಹಾಳ ಬ್ರಿಡ್ಜ್ ಬಳಿಯ ಬೈಪಾಸ್’ನಲ್ಲಿ ಭೀಕರ ಅಪಘಾತ!
ಹುಬ್ಬಳ್ಳಿ:ಬೊಲೆರೋ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಲೆರೋ ವಾಹನದ ಚಾಲಕನ ಕಾಲುಗಳ ಕಟ್ ಆದ…
Read More » -

ಕುರುಕ್ಷೇತ್ರ ನಿರ್ಮಾಪಕನಿಗೆ 14 ದಿನ ಅಜ್ಞಾತವಾಸ!
ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…
Read More » -

371 (ಜೆ) ಕಲಂ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ
ಕಲಬುರಗಿ:ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಪೂರಕ ಚರ್ಚೆಯನ್ನು ಮಾಡಲಿದ್ದಾರೆ. ಸೆಪ್ಟೆಂಬರ್ 16 ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿಇಂದು ಸಚಿವ ಸಂಪುಟ ಸಭೆ…
Read More » -

ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿ 2 ತಿಂಗಳಿಗೂ ಮುನ್ನ ಭರ್ತಿ!
ರಾಜ್ಯದ ದಕ್ಷಿಣ ಕರ್ನಾಟಕದಲ್ಲಿ ಮೈಸೂರು ಬಳಿಯ ಚಾಮುಂಡಿ ಬೆಟ್ಟದ ನಾಡದೇವತೆ ಚಾಮುಂಡೇಶ್ವರಿ ದೇವರಷ್ಟೇ, ಉತ್ತರ ಕರ್ನಾಟಕ ಭಾಗದಲ್ಲಿ ಮಹಿಮೆ, ಪ್ರಸಿದ್ಧಿ ಹಾಗೂ ಭಕ್ತರನ್ನು ಹೊಂದಿರುವ ಸವದತ್ತಿ ಯಲ್ಲಮ್ಮ…
Read More » -

ಸಾಲಕ್ಕೆ ಹೆದರಿ ನೇಣಿಗೆ ಶರಣಾದ ವೈದ್ಯ!
ಬೀದರ್ :ಸಾಲಕ್ಕೆ ಹೆದರಿ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.ಬೀದರ್ ನ ಬಿಮ್ಸ್ ಆಸ್ಪತ್ರೆಯಲ್ಲಿ…
Read More » -

ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್!
ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್.ಬೆಳಿಗ್ಗೆ10 ಗಂಟೆಗೆ ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ದ ಕನ್ನಡ,…
Read More » -

ನವೆಂಬರ್ ನಲ್ಲಿ ತೆರೆಗೆ ಬರ್ತಾನೆ ‘ಆರಾಮ್ ಅರವಿಂದ ಸ್ವಾಮಿ’…ಗೌರಿ ಗಣೇಶ ಹಬ್ಬಕ್ಕೆ ಅಪ್ ಡೇಟ್ ಕೊಟ್ಟ ಅನೀಶ್
ತೆರೆಗೆ ಬರಲು ರೆಡಿ ಆರಾಮ್ ಅರವಿಂದ ಸ್ವಾಮಿ…ನವೆಂಬರ್ನಲ್ಲಿ ಅನೀಶ್-ಅಭಿಷೇಕ್ ಶೆಟ್ಟಿ ಚಿತ್ರ ರಿಲೀಸ್ ಸಿನಿಮಾ ಅನ್ನೋದೇ ಒಂದು ಸವಾಲು. ಈ ಸವಾಲನ್ನು ಸ್ವೀಕರಿಸಿ ಅಖಾಡಕ್ಕೆ ಇಳಿದ್ಮೇಲೆ ಪ್ರೇಕ್ಷಕರಿಗೆ…
Read More » -

ಸಂಪುಟ ಸಭೆ : ಕಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ. ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
Read More » -

ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ…
ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ…
Read More » -

“ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)”ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ:
ನಗರದ ದಕ್ಷಿಣ ವಲಯ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ಬರುವ ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಯಡಿಯೂರು ಕರೆಯ ವಿಸರ್ಜನಾ…
Read More » -

ಸಿಸಿ ಟಿವಿ ಕಣ್ಗಾವಲಿನಲ್ಲಿ ಬಳ್ಳಾರಿ ಜೈಲು
ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲ್ ಗೆ ಶಿಫ್ಟ್ ಆಗಿರುವ ಹಿನ್ನಲೆ, ಸುಮಾರು ಹತ್ತು ದಿನ ಕಳೆದರು ನಿಲ್ಲದ ಅಭಿಮಾನಿಗಳ ರಂಪಾಟ. ಜೈಲು ಮುಖ್ಯ ದ್ವಾರ ಬಳಿ…
Read More » -

ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್)/ಕಲ್ಯಾಣಿ ಗಳ ವ್ಯವಸ್ಥೆ ಮಾಡಿರುವ ಕುರಿತು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63…
Read More » -

“ಜಂಬೂ ಸರ್ಕಸ್” ಚಿತ್ರದ ಟ್ರೈಲರ್ ಬಿಡುಗಡೆ
ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಹೆಚ್.ಸಿ. ಸುರೇಶ್ ಅವರು ಮಹತಿ ಕಂಬೈನ್ಸ್ ಮೂಲಕ “ಜಂಬೂ ಸರ್ಕಸ್” ಎಂಬ ಚಲನ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಮೋದ್…
Read More » -

`ಇವನನ್ನು ಕೊಲ್ತೀನಿ ಚಿನ್ನು…’ ದರ್ಶನ್ ಸಕಲ ಸಂಜೆ ಸರ್ವನಾಶ !
ದರ್ಶನ್ ಆರೋಗ್ಯಕ್ಕೆ ಏನಾಯಿತು ? ಏಕಾಏಕಿ ಆ ವ್ಯಕ್ತಿಯನ್ನು ಬಳ್ಳಾರಿ ಜೈಲು ಆಸ್ಪತ್ರೆ ವೈದ್ಯರು ಮುಗಿಬಿದ್ದಿದ್ದೇಕೆ ? ಚಾರ್ಜ್ಶೀಟ್ ವಿಷಯ ಕೇಳಿ ದಾಸ ಕೆರಳಿ ಕೆಂಡವಾದರಾ ?…
Read More » -

ಖಾಸಗಿ ಬಸ್ ಗಳ ಸಂಚಾರದ ಮೇಲೆ ಹದ್ದಿನ ಕಣ್ಣಿಟ್ಟ ಸಾರಿಗೆ ಇಲಾಖೆ!
ಸೆಪ್ಟೆಂಬರ್ 6-7 ರಂದು ಗೌರಿ -ಗಣೇಶ ಹಬ್ಬದ ಹಿನ್ನಲೆ ಖಾಸಗಿ ಬಸ್ ಗಳ ಸಂಚಾರದ ಮೇಲೆ ಸಾರಿಗೆ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಖಾಸಗಿ ಬಸ್ ಮಾಲೀಕರಿಂದ ದುಬಾರಿ…
Read More » -

ಡೆಂಗ್ಯೂ ಸಾಂಕ್ರಾಮಿಕ ರೋಗ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜ್ಯ ಸರ್ಕಾರ – ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ನಿಮಯ ಪಾಲಿಸದಿದ್ದರೆ…
Read More » -

ಶೀಘ್ರದಲ್ಲೇ ‘ಸುಬ್ರಹ್ಮಣ್ಯ’ ಪ್ರಪಂಚದ ಪರಿಚಯ..ಇದು ಆರ್ಮುಖ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ
ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ…
Read More » -

ಟೆಕೆಯಾನ್ ಸಂಸ್ಥೆ ಜೊತೆಗೂಡಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು
ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು. ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ…
Read More » -

ರಚಿತಾರಾಮ್ ಬಳ್ಳಾರಿಗೆ ಕಾಲಿಡಂಗಿಲ್ಲ…ಖಾಕಿ ಕಟ್ಟುನಿಟ್ಟು !
ರಚಿತಾರಾಮ್ ಬಳ್ಳಾರಿಗೆ ಕಾಲಿಡಂಗಿಲ್ಲ…ಖಾಕಿ ಕಟ್ಟುನಿಟ್ಟು ! ದರ್ಶನ್ ಒಬ್ಬಂಟಿ…ಖಾಕಿ ಹಾಕಲಿದೆ ಇನ್ನೊಂದು ಪಟ್ಟು ! ವಾ.ಓ: ಪರಪ್ಪನ ಅಗ್ರಹಾರಕ್ಕೆ ದರ್ಶನ್ ಕಾಲಿಟ್ಟಾಗ ಅಯ್ಯಯ್ಯೋ…ಅದೆಷ್ಟು ಜನ ಬಾಯಿ ಬಡಿದುಕೊಂಡರು…
Read More » -

ಬ್ರಾö್ಯಂಡೆಡ್ ಡ್ರೆಸ್ಸು…ಕೂಲಿಂಗ್ಗ್ಲಾಸು…ದಾಸನ ಮದ ಇಳಿದಿಲ್ಲ !
ದರ್ಶನ್ ಪರಪ್ಪನ ಅಗ್ರಹಾರಕ್ಕೆ ಟಾಟಾ ಮಾಡಿ ಬಳ್ಳಾರಿಯತ್ತ ಓಟ ಕಿತ್ತಿದ್ದಾರೆ. ಕಾರಣ ಒಂದೇ ಒಂದು ಸಿಗರೇಟು…ಒಂದು ಕಪ್ ಕಾಫಿ. ಪರಪ್ಪನ ಅಗ್ರಹಾರವನ್ನು ರೆಸಾರ್ಟ್ ಎಂದು ತಿಳಿದುಕೊಂಡಿದ್ದರ ಪರಿಣಾಮ…
Read More » -

ಶಾಸಕ ಗಣಿಗ ರವಿ ಮೇಲೆ ಕೇಂದ್ರ ಸಚಿವ HD ಕುಮಾರಸ್ವಾಮಿ ಗಂಭೀರ ಆರೋಪ
ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ! ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ…
Read More » -

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 28: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…
Read More » -

ಅಂಚೆ ಕಚೇರಿಗಳ ಬಾಗಿಲು ಮುಚ್ಚಿಸಿದ ಬಿಬಿಎಂಪಿ ಕ್ರಮಕ್ಕೆ ಎಎಪಿ ತೀವ್ರ ವಿರೋಧ
ಬೆಂಗಳೂರು: ನಗರದ ಸೇಂಟ್ ಜಾನ್ಸ್ ರಸ್ತೆ ಹಾಗೂ ವಸಂತನಗರದ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದು, ಕೂಡಲೇ ಅದನ್ನು ತೆರವು ಮಾಡಿ ಅಂಚೆ ಕಚೇರಿ ಕಾರ್ಯ…
Read More » -

ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯಪಾಲರು ಬಾಕಿ ಇರುವ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು, ಆಗಸ್ಟ್ 27 “ಘನತೆವೆತ್ತ ರಾಜ್ಯಪಾಲರು…
Read More » -

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳನ್ನು ಸಂಕಷ್ಟಕ್ಕೆ ದೂಡದೆ ಕೂಡಲೇ ಬಾಕಿ ಹಣ ಪಾವತಿಸಿ: ಎಎಪಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದಲೇ ವಂಚಿತರಾಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಇದಕ್ಕೆ ಜಿಎಸ್ಟಿಯ ತಾಂತ್ರಿಕ ಕಾರಣವನ್ನು ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ.…
Read More » -

ಟ್ರಕ್ಕಿಂಗ್ ಗೆ ನಕಲಿ ಟಿಕೆಟ್ ಸೃಷ್ಟಿ ಅರಣ್ಯಾಧಿಕಾರಿ ಅಮಾನತು
ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಟ್ರಕ್ಕಿಂಗ್ ಗೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ಅರಣ್ಯ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯಾಧಿಕಾರಿ ಚಂದನಗೌಡ ದ್ಯಾಮನಗೌಡ್ರ…
Read More » -

ಇದು ಪಬ್ಲಿಕ್ ಟ್ರಸ್ಟ್ ಅಲ್ಲ; ಒಂದು ಕುಟುಂಬದ ಟ್ರಸ್ಟ್
ಇದು ಪಬ್ಲಿಕ್ ಟ್ರಸ್ಟ್ ಅಲ್ಲ; ಒಂದು ಕುಟುಂಬದ ಟ್ರಸ್ಟ್ ಪ್ರಿಯಾಂಕ್ ಖರ್ಗೆ ವಜಾ ಮಾಡಿ; ಜಮೀನು ವಾಪಸ್ ಪಡೆಯಿರಿ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು…
Read More » -

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ಆ.21 (ಕರ್ನಾಟಕ ವಾರ್ತೆ) ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ…
Read More » -

ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆಗೆ ಮಾಡಲಾಗುವುದು – ಡಾ.ಹೆಚ್ ಸಿ ಮಹದೇವಪ್ಪ
ಮೈಸೂರು ಆಗಸ್ಟ್ 16 (ಕರ್ನಾಟಕ ವಾರ್ತೆ) ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು…
Read More » -

ಹೆಣ್ಣು ಸಿಗದ ಗಂಡಸರೇ ಈಕೆಯ ಟಾರ್ಗೆಟ್; ಒಂದೇ ಮದುಮಗಳು, ಮೂರು ವರ್ಷಕ್ಕೆ ನಾಲ್ಕು ಮದುವೆ
ಹೆಣ್ಣು ಸಿಗದ ಗ್ರಾಮೀಣ ಭಾಗದ ಶ್ರೀಮಂತ ಗಂಡಸರೇ ಈಗ ಮದುವೆ ಹೆಸರಿನಲ್ಲಿ ಮೋಸ ಮಾಡುವುದಕ್ಕೆ ಟಾರ್ಗೆಟ್ ಆಗುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್ ಮಹಿಳೆ ಒಂದು ವರ್ಷದ ನಾಲ್ಕು ಜನರನ್ನು…
Read More » -

ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಶಿವಕುಮಾರ್
*ಕನಕಪುರ, ಆ. 10:*ಜಮೀನು ಖಾತೆ ಸಮಸ್ಯೆ, ಭೂ ವ್ಯಾಜ್ಯ, ಮನೆ ಖಾತೆ, ನಿವೇಶನ, ಗುತ್ತಿಗೆ ಆಧಾರದ ಮೇಲೆ, ಅನುಕಂಪದ ಆಧಾರದ ಮೇಲೆ ಉದ್ಯೋಗ, ಹಾಸ್ಟೆಲ್ ಸೀಟು, ವಿದ್ಯಾರ್ಥಿವೇತನ…
Read More » -

ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ?
ಕಲಬುರ್ಗಿಯಲ್ಲಿ ನಡೆದ ಬಿಎಡ್ ಪರೀಕ್ಷೆ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ.ಗುಲ್ಬರ್ಗ ವಿವಿ ಕುಲಪತಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಕೊರತೆ ಇತ್ತಾ ಅನ್ನೋ ಪ್ರಶ್ನೆ ಮೂಡುತ್ತಿದೆ.ಅಲ್ ಬದರ್ ಕಾಲೇಜಿನಲ್ಲಿ…
Read More » -

ಚನ್ನಪಟ್ಟಣ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿಕೆಶಿ
ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ತಾಲ್ಲೂಕಿನಲ್ಲಿ ನಡೆದಿದ್ದ ಬಾಗಿಲಿಗೆ…
Read More » -

ವಿನೇಶ್ ಫೋಗಟ್ ಭಾವುಕ ಪೋಸ್ಟ್
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ…
Read More » -

ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅವಕಾಶ : ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಖಾಕಿಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಲಾಕ್.!
ಪೊಲೀಸ್ ಸಿಬ್ಬಂದಿಗಳಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಖಧಿಮ ಆರೋಪಿಯೊಬ್ಬನನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ನೀಡ ಬಳಿಕ ದೂರು ಹಿಂಪಡೆಯಲು…
Read More » -

ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಗಮನ ಸೆಳೆದ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್ ದ್ರಾಕ್ಷಿ ಬೆಳೆಗಾರರಿಗೆ ಹನಿ ನೀರಾವರಿಗೆ ಸಹಾಯಧನ, ಗೊಬ್ಬರ ಖರೀದಿ…
Read More » -

ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ ದಂಡ ವಿಧಿಸಿ: ತುಷಾರ್ ಗಿರಿ ನಾಥ್.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು…
Read More » -

ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ
ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ. ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಗೌರಮ್ಮ ಎನ್ನುವ ಬಿಜೆಪಿ ಕಾರ್ಯಕರ್ತರಿಗೆ ಪಾದಯಾತ್ರೆ…
Read More » -

ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..
ಸಿತೇಶ್ ಸಿ ಗೋವಿಂದ್ ನಿರ್ದೇಶನದ ಇದು ಎಂಥಾ ಲೋಕವಯ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ…
Read More » -

ಪಿಎಸ್ಐ ಪರುಶುರಾಮ್ ಸಾವಿನ ಬೆನ್ನಲ್ಲೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಸುಸೈಡ್
ಬೆಂಗಳೂರು ; ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ಸಿಸಿಬಿಯ…
Read More » -

ಕಾಪಿ ರೈಟ್ ವಿವಾದ ರಕ್ಷಿತ್ ಶೆಟ್ಟಿ ರಿಯಾಕ್ಷನ್
ನ್ಯಾಯ ಎಲ್ಲಿದೆ ಸಿನೆಮಾದ ಹಾಡನ್ನು ಬಳಸಿದಕ್ಕೆ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಸಿಲುಕಿರುವ ರಕ್ಷಿತ್ ಶೆಟ್ಟಿ ನ್ಯಾಯಾಲಯದಲ್ಲಿಯೇ ಉತ್ತರ ಕೊಡುವೆ ಎಂದು ಆಕ್ರೋಶ ಹೊರಗಾಕಿದ್ದಾರೆ.. ಬ್ಯಾಚುಲರ್ ಪಾರ್ಟಿ’…
Read More » -

‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..
‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..’ಕ್ಯಾ ಲಫ್ಡಾ’ ಅಂತಾ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್ ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್…
Read More » -

ರಾಜ್ಯಪಾಲರ ನಡೆ ಸಂವಿಧಾನದ ಕಗೊಲೆ – ಪ್ರಜಾಪ್ರಭುತ್ವದ ಸರ್ವನಾಶ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಕನ್ನಡಿಗರ ಆಶೀರ್ವಾದದೊಂದಿಗೆ ಮತ್ತು ಕಾನೂನ್ಮಾತಕವಾಗಿ ಆಯ್ಕೆವಾಗಿರುವಂತಹ ಬಹುಮತ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಮತ್ತು ಬುಡಮೇಲು ಮಾಡುವ ಕ್ರಮಕ್ಕೆ ಮತ್ತೊಮ್ಮೆ…
Read More » -

ಪಾದಯಾತ್ರೆಗೆ ಚಾಲನೆ ಕೊಡುವ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಬಿಜೆಪಿ- ಜೆಡಿಎಸ್ ಜಂಟಿಯಾಗಿ ಇದೇ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು…
Read More » -

ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್..
ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್.. ಅತೃಪ್ತರನ್ನೆಲ್ಲ ಒಂದು ಕಡೆ ಸೆಳೆಯುವ ಪ್ರಯತ್ನ.. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿಯಿಂದ ಕಸರತ್ತು..! ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ಕುಳಿತು…
Read More » -

ಸಿಡಿಲು ಬಡಿದು 10 ಕುರಿಗಳ ಸಾವು
ಯಾದಗಿರಿ: ತಾಲ್ಲೂಕಿನ ಐಕೂರು ಗ್ರಾಮದ ಅನತಿ ದೂರದಲ್ಲಿ ಸೋಮವಾರ ಮಧ್ಯರಾತ್ರಿ ಸಿಡಿಲು ಬಡಿದು ಸುಮಾರು ಹತ್ತು ಕುರಿಗಳು ಮೃತಪಟ್ಟಿವೆ. ಕುರಿಗಾಹಿ ಹಣಮಂತ ಭೀಮಪ್ಪ ಮುಂಡರಗಿ ಅವರಿಗೆ ಸೇರಿದ…
Read More » -

ಅಭ್ಯರ್ಥಿ ಗೆಲುವಿಗೆ ಅಭಿಮಾನಿಯ ಉರುಳುಸೇವೆ..
ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗೆಲುವಿಗಾಗಿ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಅಭಿಮಾನಿ ರಾಜು ಮುಗಳಿ ಉರುಳುಸೇವೆ ಮಾಡುವ ಮೂಲಕ ಗಮನ ಸೆಳೆದರು.…
Read More » -

ಬಾಲಕಿ ಒಬ್ಬಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್
ಮಡಿಕೇರಿ: ಮಡಿಕೇರಿಯ ಮಂಗಳದೇವಿ ನಗರದ ರಶ್ಮಿ ಎಂಬುವವರ ಮೊಬೈಲ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಮೊಬೈಲ್ ಸಂಪೂರ್ಣವಾಗಿ ಸುಟ್ಟು ಹೋದ ಸ್ಥಿತಿಯಲ್ಲಿದೆ.…
Read More » -

ಟ್ರ್ಯಾಕ್ಟರ್ ಓಡಿಸುವವರ ಮೇಲೆ ಕೋತಿ ದಾಳಿ
ಶಿವಮೊಗ್ಗ: ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಮಂಗನ ದಾಳಿಗೆ ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಶಿರಾಳಕೊಪ್ಪ ಸಮೀಪದ ಸುಣ್ಣದಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಇಲ್ಲಿನ ಗ್ರಾಮದಲ್ಲಿ ಮಂಗವೊಂದು ಟ್ರ್ಯಾಕ್ಟರ್…
Read More » -

ಕೆರೆಗೆ ಈಜಲು ಬಂದ ವ್ಯಕ್ತಿ ಸಾವು
ಚಿಕ್ಕಮಗಳೂರು :- ಕೆರೆಗೆ ಈಜಲು ಬಂದ ವಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಗೋಣಿಬಿಡಿನಲ್ಲಿ ಜರುಗಿದೆ. ಶಿರಸಿಯಿಂದ 15 ಜನರ ಗುಂಪು ಬಂದಿದ್ದು, ವೀಕೆಂಡ್ ಹಿನ್ನಲೆ…
Read More » -

ಮನೆಯಿಂದಲೇ ಹಿರಿಯ ನಾಗರಿಕರ ಮತದಾನ..
ಯಾದಗಿರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಹಾಗೂ ನಾಳೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಡಿಸಿ ಬಿ. ಸುಶೀಲಾ ಹೇಳಿದರು. ಯಾದಗಿರಿ ನಗರದ ಮುಸ್ಲಿಂಪುರದಲ್ಲಿ 80…
Read More »


















































































































































