ಮನರಂಜನೆ
-

ಕಾರ್ಪೊರೇಟ್ ಉದ್ಯೋಗವನ್ನು ತೊರೆದು ನಟನೆಗೆ ಸೇರಿದ ನಟಿ ರಕ್ಷಿತಾ..!
Adi Lakshmi Purana Kannada Serial Episode Update; ಇತ್ತೀಚಿನ ದಿನಗಳಲ್ಲಿ ಕಿರುತೆರೆ ನಟ-ನಟಿಯರು ಧಾರಾವಾಹಿಗಳಿಂದ ಅರ್ಧಕ್ಕೆ ಹೊರಬರುವುದು ಸಾಮಾನ್ಯವಾಗಿದೆ. ಆದರೆ, ಭರವಸೆಯ ನಟಿಯೊಬ್ಬರು ಕೈಯಲ್ಲಿದ್ದ ನಾಲ್ಕು…
Read More » -

ಬಿಗ್ ಬಾಸ್ ಮಾಳು’ಕುಣಿಯುವೆ’ ಆಲ್ಬಂ ಹಾಡಿನ ಪ್ರೋಮೋ ರಿಲೀಸ್
ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಮನೆಮಾತಾಗಿದ್ದ ಪ್ರತಿಭಾವಂತ ಗಾಯಕ ಮಾಳು ಅವರು ಈಗ ತಮ್ಮ ವೃತ್ತಿಜೀವನದ ಹೊಸ ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬಿಗ್ ಬಾಸ್…
Read More » -

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನಿಂದ ಬಿಗ್ ಅಪ್ಡೇಟ್; ನಟನೆಯ ಜೊತೆಗೆ ನಿರ್ದೇಶನ
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ವಿವಿಧ ಸಾರ್ವಜನಿಕ ಕಾರ್ಯಕ್ರಮ ಹಾಗೂ ಉತ್ಸವಗಳಲ್ಲಿ ಭಾಗವಹಿಸುತ್ತಾ…
Read More » -

‘ಸಿಟಿಸ್ಕೇಪ್’ ಗೌನ್ನಲ್ಲಿ ಮಿಂಚಿದ ಆಲಿಯಾ ಭಟ್’; ಬೆಲೆ ಮತ್ತು ವಿಶೇಷತೆ ಏನು ಗೊತ್ತೇ?
ಬಾಲಿವುಡ್ ಸುಂದರಿ ಆಲಿಯಾ ಭಟ್ ಅವರು ತಮ್ಮ ಫ್ಯಾಷನ್ ಸೆನ್ಸ್ ಮೂಲಕ ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಖ್ಯಾತ ವಿನ್ಯಾಸಕ ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ‘ಸಿಟಿಸ್ಕೇಪ್’ ಸಂಗ್ರಹದ…
Read More » -

ಇಡಾ ಚಿನ್ನೇ… ರಂಗಣ್ಣ ಮತ್ತೆ ಬರ್ತಿದ್ದಾನೆ! ‘ಆವೇಶಂ 2’ ಸಿನಿಮಾ ಘೋಷಣೆ
ಮಲಯಾಳಂ ಚಿತ್ರರಂಗದ ‘ಫಾಫಾ’ ಎಂದೇ ಕರೆಯಲ್ಪಡುವ ಫಹಾದ್ ಫಾಸಿಲ್ ಅವರ ಕೆರಿಯರ್ನಲ್ಲಿ ‘ರಂಗ’ ಎಂಬ ಪಾತ್ರ ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. 2024ರಲ್ಲಿ ತೆರೆಕಂಡ ‘ಆವೇಶಂ’ ಸಿನಿಮಾದಲ್ಲಿ ಬೆಂಗಳೂರಿನ…
Read More » -

ಸ್ಯಾಂಡಲ್ವುಡ್ ಸುಂದರಿಯರ ಫಿಟ್ನೆಸ್ ಗುಟ್ಟು..! ನಟಿಯರ ಡಯಟ್ ಡೈರಿ..!
ಸಿನಿಮಾ ಪರದೆಯ ಮೇಲೆ ನಾಯಕಿಯರು ಮಲ್ಲಿಗೆಯಂತೆ ಸುಂದರವಾಗಿ, ಮಿಂಚಿನಂತೆ ವೇಗವಾಗಿ ಕಾಣುವುದನ್ನು ನೋಡಿ ನಾವೆಲ್ಲರೂ ಬೆರಗಾಗುತ್ತೇವೆ. ಆದರೆ ಈ ಸೌಂದರ್ಯದ ಹಿಂದೆ ಕೇವಲ ಮೇಕಪ್ ಇಲ್ಲ, ಬದಲಾಗಿ…
Read More » -

ಸೆಲ್ಫಿ ಕೊಡೋದ್ರಲ್ಲೇ ಬ್ಯುಸಿ ಆದ ಗಿಲ್ಲಿ ನಟ..!ಸೆಲೆಬ್ರಿಟಿಗಳ ಮನೆಯಲ್ಲಿ ಗಿಲ್ಲಿ ಹವಾ!
ಬಿಗ್ ಬಾಸ್ ಕನ್ನಡ 11ರ ಟ್ರೋಫಿ ಗೆದ್ದ ನಂತರ ಗಿಲ್ಲಿ ನಟರಾಜ್ ಅವರ ಜನಪ್ರಿಯತೆ ಗಗನಕ್ಕೇರಿದೆ. ಒಂದೂವರೆ ತಿಂಗಳ ಹಿಂದೆ ಸಾಮಾನ್ಯ ಯುವಕನಾಗಿ ಮನೆ ಪ್ರವೇಶಿಸಿದ್ದ ನಟರಾಜ್,…
Read More » -

ಟಿ20 ವಿಶ್ವಕಪ್ ಸಮರ; ಅಮೆರಿಕ ವಿರುದ್ಧ ಭಾರತದ ಹೈವೋಲ್ಟೇಜ್ ಪಂದ್ಯ
2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಇಂದು ಫೆಬ್ರವರಿ 7 ರಂದು ಅತ್ಯಂತ ಅದ್ಧೂರಿಯಾಗಿ ಚಾಲನೆ ಪಡೆಯುತ್ತಿದೆ. ಮುಂಬೈನ ಐತಿಹಾಸಿಕ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ…
Read More » -

ಜೈಲಲ್ಲೇ ದಾಸನ ಜನ್ಮದಿನ;ಆರ್.ಆರ್ ನಗರದಲ್ಲಿಲ್ಲ ‘ಡಿ’ ಹವಾ..!
ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ 49ನೇ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್,…
Read More » -

ಯಶ್ ‘ರಾವಣ’ನಿಗೆ ಮಹೇಶ್ ಬಾಬು ‘ರಾಮ’ನೇ ಎದುರಾಳಿ; ಮತ್ತೊಂದು ರಾಮಾಯಣ!
ಭಾರತೀಯ ಚಿತ್ರರಂಗದಲ್ಲಿ ‘ರಾಮಾಯಣ’ದ ಅಲೆ ಎದ್ದಿದ್ದು, ದಕ್ಷಿಣ ಭಾರತದ ಇಬ್ಬರು ಸೂಪರ್ಸ್ಟಾರ್ಗಳ ನಡುವೆ ಬಾಕ್ಸ್ ಆಫೀಸ್ ಹಣಾಹಣಿ ಏರ್ಪಡುವ ಲಕ್ಷಣಗಳು ಕಾಣುತ್ತಿವೆ. ರಣಬೀರ್ ಕಪೂರ್ ರಾಮನಾಗಿ ಮತ್ತು…
Read More » -

ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್!
ಮಾರ್ಚ್ 19ಕ್ಕೆ ಮಹಾ ಸಮರ; ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್! ಸ್ಯಾಂಡಲ್ವುಡ್ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಮತ್ತು…
Read More » -

ಟೀಮ್ ಇಂಡಿಯಾದ ‘ಯಂಗ್ ಸೆನ್ಸೇಷನ್’ ಅಭಿಷೇಕ್ ಶರ್ಮಾ ಲೈಫ್ಗೆ ಲೈಲಾ ಎಂಟ್ರಿ
ಬೆಂಗಳೂರು: ಟಿ-20 ಕ್ರಿಕೆಟ್ನ ಹೊಸ ಕಿಂಗ್ ಎನಿಸಿಕೊಂಡಿರೋ ಅಭಿಷೇಕ್ ಶರ್ಮಾ ಹೆಸರು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್ನಲ್ಲಿದೆ. ಕೇವಲ ಆಟದ ಕಾರಣಕ್ಕಲ್ಲ, ಬದಲಾಗಿ ತಮ್ಮ ಪರ್ಸನಲ್…
Read More » -

ಲವ್ ಮ್ಯಾರೇಜ್ ಆದ್ರೂ ದ್ರೋಹ ನಿಲ್ಲಲ್ಲ! ಕಾರಣ ಪ್ರೀತಿ ಅಲ್ಲ… ಸಂವಹನದ ಕೊರತೆ!
ವಿವಾಹೇತರ ಸಂಬಂಧಗಳನ್ನು ಕೇವಲ ವ್ಯಕ್ತಿತ್ವದ ದೌರ್ಬಲ್ಯ ಅಥವಾ ನೈತಿಕ ಕುಸಿತವೆಂದು ನೋಡುವುದು ಮೇಲ್ನೋಟದ ವಿಶ್ಲೇಷಣೆ ಮಾತ್ರ. ವಾಸ್ತವದಲ್ಲಿ, ಇಂತಹ ಸಂಬಂಧಗಳ ಹಿಂದೆ ಆಳವಾದ ಮಾನಸಿಕ, ಭಾವನಾತ್ಮಕ ಹಾಗೂ…
Read More » -

ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರ ಹಾಕಿ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸಿಎಂ ಸನ್ಮಾನ ಮಾಡಿದ್ದಾರೆ.…
Read More » -

ಯೋಧರಿಂದ ರೈತರವರೆಗೆ ಎಲ್ಲರ ಪ್ರೀತಿ ಕಂಡು ಗಿಲ್ಲಿ ನಟ ಭಾವುಕ: ವಿಶೇಷ ಧನ್ಯವಾದ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ, ತಮ್ಮ ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ಅತ್ಯಂತ ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ…
Read More » -

ಸಿಕಂದರ್ ಫ್ಲಾಪ್: ಮೌನ ಮುರಿದ ರಶ್ಮಿಕಾ ಮಂದಣ್ಣ! ; ದೇವರಕೊಂಡ ಜೊತೆ ಮದುವೆ ಫಿಕ್ಸ್?
ಪೀಠಿಕೆ: ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದ ಸಲ್ಮಾನ್ ಖಾನ್ (Salman Khan) ನಟನೆಯ ‘ಸಿಕಂದರ್’ (Sikandar) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸೋಲನ್ನಪ್ಪಿದೆ. ಈ ಚಿತ್ರದ ವೈಫಲ್ಯದ…
Read More » -

ದೊಡ್ಮನೆಯ ‘ಮಾತಿನ ಮಲ್ಲಿ’ ರಕ್ಷಿತಾ ಶೆಟ್ಟಿ ರನ್ನರ್ ಅಪ್: ಟ್ರೋಫಿ ಮಿಸ್ ಆದ್ರೂ ಜನರ ಮನಗೆದ್ದ ಪೋರಿ
ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ಕ್ಕೆ ಅದ್ಧೂರಿ ತೆರೆ ಬಿದ್ದಿದೆ. 112 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಮಹಾ ಸಮರದಲ್ಲಿ ಮಂಗಳೂರು…
Read More » -

ಗ್ರಾಮೀಣ ಪ್ರತಿಭೆಗೆ ಒಲಿದ ಬಿಗ್ ವಿಜಯ: ವಿನ್ನರ್ ಗಿಲ್ಲಿಗೆ ಹೆಚ್ಡಿಕೆ ಅಭಿನಂದನೆ
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ರ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಮಣ್ಣಿನ ಮಗ ಗಿಲ್ಲಿ ನಟರಾಜ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
Read More » -

ಬಿಗ್ ಬಾಸ್ 12ಕ್ಕೆ ತೆರೆ: ಕಿಚ್ಚ ಸುದೀಪ್ ಟ್ವೀಟ್ ವೈರಲ್
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇಂದು ಮುಕ್ತಾಯಗೊಳ್ಳುತ್ತಿದೆ. ಸುಮಾರು 112 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಅದ್ಭುತ…
Read More » -

ತೆಲುಗು ನಟ ಮಹೇಶ್ ಬಾಬು ಚಿತ್ರಮಂದಿರದಲ್ಲಿಲ್ಲ ದರ್ಶನ್ಗೆ ಜಾಗ!
ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗ ಗಾಂಧಿನಗರದ ಐತಿಹಾಸಿಕ ‘ಕಪಾಲಿ’ ಚಿತ್ರಮಂದಿರವಿದ್ದ ಜಾಗದಲ್ಲಿ ಈಗ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಮಾಲೀಕತ್ವದ ಅದ್ಧೂರಿ ‘ಎಎಂಬಿ (AMB)…
Read More » -

ಕಲರ್ಸ್ ಕನ್ನಡದ ‘ಗಂಧದ ಗುಡಿ’ ಧಾರವಾಹಿಯಲ್ಲಿ ರವಿ ಕಾಳೆ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ಗಂಧದ ಗುಡಿ’ ಧಾರವಾಹಿಯಲ್ಲಿ ಶಿಶಿರ್ ಶಾಸ್ತ್ರಿ, ಭವಿಷ್ ಗೌಡ, ಸಂಜನಾ ಬುರ್ಲಿ ಸೇರಿದಂತೆ ದೊಡ್ಡ ತಾರಾಬಳಗ ಹೊಂದಿದೆ. ‘ಶ್ರೀ ಗಂಧದ…
Read More » -

ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ !!
ಕಲರ್ಸ್ ಕನ್ನಡ ಕನ್ನಡ ರಾಜ್ಯೋತ್ಸವವನ್ನು ತನ್ನ ಧಾರಾವಾಹಿಗಳಲ್ಲಿಯೂ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್…
Read More » -

ಆಗಾಗ ಹತ್ರ-ಆಗಾಗ ಜಗಳ.. ಬಿಗ್ ಬಾಸ್ ಮನೆಯಲ್ಲಿ ಅಂದರ್ ಬಾಹರ್..!
-ಅರಳುವ ಮೊದಲೇ ಮುದುಡಿದಂತಾಗಿದೆ ಸೂರಜ್ ಮತ್ತು ರಾಶಿಕಾ ಅವರ ಪ್ರೀತಿ. ಪ್ರಾರಂಭದಲ್ಲಿ ಪರಸ್ಪರದ ಮೇಲೆ ಅಪಾರವಾದ ಪ್ರೀತಿ ಮತ್ತು ಅರ್ಥೈಸಿಕೊಳ್ಳುವ ನಡತೆ ಕಾಣಿಸಿಕೊಂಡಿದ್ದರೂ, ಇತ್ತೀಚೆಗೆ ಕ್ಷುಲ್ಲಕ ವಿಚಾರವೊಂದರ…
Read More » -

ಒಂದೇ ಸಿನಿಮಾದಲ್ಲಿ ಇಬ್ಬರು ಸ್ಟಾರ್ ನಟರು..!
ಮೆಗಾಸ್ಟಾರ್ ಚಿರಂಜೀವಿ ತೆಲುಗಿನ ಲಿಜೆಂಡರಿ ನಟ ಇದೀಗ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಮತ್ತೊಬ್ಬ ತೆಲುಗಿನ ಸ್ಟಾರ್ ನಟ ಎಂಟ್ರಿ ಆಗಿದ್ದಾರೆ.…
Read More » -

ಫ್ರೆಂಡ್ ಶಿಪ್ಗೆ ಇನ್ನೊಂದು ಹೆಸರೇ ಗಿಲ್ಲಿ-ಕಾವ್ಯಾರದ್ದು..!
ಬಿಗ್ ಬಾಸ್ ಕನ್ನಡ 12ರಲ್ಲಿ ಗಿಲ್ಲಿ ಹಾಗೂ ಕಾವ್ಯಾ ಅವರ ಗೆಳೆತನ ಎಲ್ಲರ ಗಮನ ಸೆಳೆಯುತ್ತಿದೆ ಎಂದರೆ ತಪ್ಪಲ್ಲ. ಇಬ್ಬರೂ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ಮನೆಯ ಪ್ರತಿಕೂಲ…
Read More » -

ಸೈಟ್ ಕೊಡಿಸುವುದಾಗಿ ಕಿರುತೆರೆ ಕಲಾವಿದರಿಗೆ ವಂಚನೆ:ಐವರ ಮೇಲೆ ಎಫ್ಐಆರ್
ಬೆಂಗಳೂರು: ಕಿರುತೆರೆ ನಟ-ನಟಿಯರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಒಟ್ಟು 139 ಜನರ ಬಳಿ ಲಕ್ಷ ಲಕ್ಷ ಹಣ ಪಡೆದು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.. ಸೈಟ್…
Read More » -

ಜಾಲಿವುಡ್ ಸ್ಟುಡಿಯೊ ಮುಂದೆ ಕನ್ನಡಪರ ಸಂಘಟನೆ ಪ್ರತಿಭಟನೆ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್-12 ಶೋನಡೆಯುತ್ತಿರುವ ಜಾಲಿವುಡ್ ಸ್ಟುಡಿಯೊಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದು, ಸರ್ಕಾರ ಕೊನೆಗೆ ಸಂಸ್ಥೆಯ ಮನವಿ…
Read More » -

ನಟ್ಟು ಬೋಲ್ಟು ಹೇಳಿಕೆಗೂ ಬಿಗ್ಬಾಸ್ ಬಂದ್ಗೂ ಸಂಬಂಧವಿಲ್ಲ – ಈಶ್ವರ್ ಖಂಡ್ರೆ
ಬೆಂಗಳೂರು: ನಟ್ಟು ಬೋಲ್ಟು ವಿಚಾರಕ್ಕೂ ಬಿಗ್ಬಾಸ್ ಬಂದ್ಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಅರಣ್ಯ ಸಚಿವ…
Read More » -

ಬಿಗ್ಬಾಸ್ ಮನೆಗೆ ಬೀಗ: ‘ನಮಗೆ ಯಾವುದೇ ಅರ್ಜಿ ಬಂದಿಲ್ಲ’ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ
ಬೆಂಗಳೂರು: ಬಿಗ್ ಬಾಸ್ ಗೆ 10 ದಿನದ ಕಾಲಾವಕಾಶ ನೀಡುವ ವಿಚಾರ ಬಗ್ಗೆ ನಾವು ತೀರ್ಮಾನ ಮಾಡಿಲ್ಲ. ನಮ್ಮ ಹತ್ತಿರ ಯಾವುದೇ ಅರ್ಜಿ ಬಂದಿಲ್ಲ. ಡಿಸಿಎಂ ಹೇಳಿರಬಹುದು,…
Read More » -

ಟ್ರಾಕ್ಟರ್ನಲ್ಲಿ ನಟಿ ಕಮ್ ಆ್ಯಂಕರ್ ಅನುಶ್ರೀ ದಂಪತಿ.. ಮಳೆಯಲ್ಲಿ ನವ ಜೋಡಿ ಸುತ್ತಾಟ..!
ಮದುವೆಯಾದ ಸ್ವಲ್ಪೇ ದಿನಕ್ಕೇ ಅನುಶ್ರೀ ಹಾಗೂ ಪತಿ ರೋಶನ್ ಇಬ್ಬರೂ ತಮ್ಮದೇ ಆದ ವರ್ಕ್ನಲ್ಲಿ ಬ್ಯೂಸಿ ಆಗಿದ್ದರು.. ಆದರೆ ಈಗ ನವಜೋಡಿಗಳು ಬೆಟ್ಟಗುಡ್ಡಗಳಲ್ಲಿ ಸುತ್ತಾಟ ಶುರು ಮಾಡಿದ್ದಾರೆ..…
Read More » -

ಬಿಗ್ ಬಾಸ್ ಶೋ ಮೊದಲ ದಿನವೇ ರಕ್ಷಿತಾ ಶೆಟ್ಟಿ ಎಲಿಮಿನೇಟ್
ಕನ್ನಡದ ಜನಪ್ರಿಯ ಬಿಗ್ ಬಾಸ್ ಸೀಸನ್ 12 ಸೆಪ್ಟೆಂಬರ್ 28ರಂದು ಆರಂಭಗೊಂಡ ಈ ಶೋನಲ್ಲಿ ಒಟ್ಟು 19 ಸ್ಪರ್ಧಿಗಳು ಮನೆಯೊಳಗೆ ಕಾಲಿಟ್ಟರು. ಆದರೆ, ಆರಂಭದಲ್ಲೇ ಬಿಗ್ ಬಾಸ್…
Read More » -

ಫ್ಯಾಮಿಲಿ ಕೋರ್ಟಲ್ಲಿ ಕಾಣಿಸಿಕೊಂಡಿದ್ದೇಕೆ ಡಾರ್ಲಿಂಗ್ ಕೃಷ್ಣ..?
ಸ್ಯಾಂಡಲ್ವುಡ್ನ ನಟ ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡು ಶಾಕಿಂಗ್ ನೀಡಿದ್ದಾರೆ.. ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್ಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.…
Read More » -

ಬಿಗ್ ಬಾಸ್ ಕನ್ನಡ ಸೀಸನ್ 12ರ ಪ್ರೋಮೋ ರಿಲೀಸ್
ಕನ್ನಡದ ಬಾದಶಾಹ್ ಕಿಚ್ಚ ಸುದೀಪ್ ಹಬ್ಬದ ದಿನವೇ ಬಿಗ್ ಬಾಸ್ ವೀಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್ 12ರ ಹೊಸ ಪ್ರೋಮೋ ಸಹ ಬಿಡುಗಡೆಯಾಗಿದ್ದು, ಸುದೀಪ್…
Read More » -

ಸದ್ದಿಲ್ಲದೇ ಹಸೆಮಣೆ ಏರಲು ಸಜ್ಜಾದ ಉಪಾಧ್ಯಕ್ಷ
ಬೆಂಗಳೂರು: ಸ್ಯಾಂಡಲ್ ವುಡ್ ಕಾಮಿಡಿ ಆ್ಯಕ್ಟರ್ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜೆಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ…
Read More » -

ವಿದೇಶಕ್ಕೆ ಹೊರಟು ನಿಂತ ಡೆವಿಲ್ ದರ್ಶನ್..!
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಸದ್ಯ ಡೆವಿಲ್ ಸಿನಿಮಾದ ಶೂಟಿಂಗ್ನಲ್ಲಿ ತೊಡಗಿದ್ದಾರೆ.. ಡೆವಿಲ್ ಸಿನಿಮಾದ ಶೂಟಿಂಗ್ ಅನ್ನು ಥೈಲ್ಯಾಂಡ್ನಲ್ಲಿ ಇಟ್ಟುಕೊಳ್ಳಲು ಚಿತ್ರತಂಡ ನಿರ್ಧರಿಸಿದೆ.. ಹೀಗಾಗಿ…
Read More » -

ಡ್ರಗ್ಸ್ ವಿವಾದದಲ್ಲಿ ಸಿಲುಕಿರುವ ಮಂಗ್ಲಿ ಯಾರು?
ಬಲು ಬೇಡಿಕೆಯ ಗಾಯಕಿಯರಲ್ಲಿ ಮಂಗ್ಲಿ ಫ್ರಂಟ್ ಲೈನಲ್ಲಿ ನಿಲ್ತಾರೆ. ಇತ್ತೀಚಿನ ದಿನಗಳಲ್ಲಿ ಮಂಗ್ಲಿ ಹಾಡುಗಳನ್ನು ಕೇಳದವರೇ ಇಲ್ಲ ಎನ್ನಬಹುದು.. ಅವರು ಎಲೆಕ್ಷನ್ ಪ್ರಚಾರದ ವೇಳೆ ಒಂದಿಷ್ಟು ವಿವಾದಕ್ಕೆ…
Read More » -

ಕರ್ನಾಟಕದಲ್ಲಿ ಥಗ್ ಲೈಫ್ ರಿಲೀಸ್ ಮಾಡದಿರಲು ನಟ ಕಮಲ್ ನಿರ್ಧಾರ
ಥಗ್ ಲೈಫ್ ಚಿತ್ರವನ್ನು ಸದ್ಯಕ್ಕೆ ಕರ್ನಾಟಕದಲ್ಲಿ ರಿಲೀಸ್ ಮಾಡದಿರಲು ನಟ ಕಮಲ್ ಹಾಸನ್ ನಿರ್ಧರಿಸಿದ್ದಾರೆ. ಈ ವಿಚಾರವನ್ನು ಅವರ ಪರ ವಕೀಲರು ಕರ್ನಾಟಕ ಹೈಕೋರ್ಟ್ ಗೆ ತಿಳಿಸಿದ್ದಾರೆ.…
Read More » -

ಥಗ್ ಲೈಫ್ ಗೆ ಕಂಟಕ ಭೀತಿ.. ಹೈಕೋರ್ಟ್ ಗೆ ಮೊರೆ
ಅಭಿಜಾತ ಕಲಾವಿದ, ಬಹುಭಾಷಾ ನಟ ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದಾಗಿ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗ್ತಿದೆ.. ಈ…
Read More » -

ಕಮಲ್ ವಿವಾದ.. ಮೌನ ಮುರಿದ ನಟ ಶಿವಣ್ಣ
ಕನ್ನಡ ಭಾಷೆ ಬಗ್ಗೆ ಬಹುಭಾಷಾ ನಟ ಕಮಲ್ ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ಕೊನೆಗೂ ನಟ ಶಿವರಾಜ್ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ…
Read More » -

ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಿಧನ..!
ಬೆಂಗಳೂರು : ಪಾರು ಸೀರಿಯಲ್ ಖ್ಯಾತಿಯ ಕಿರುತೆರೆ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ. ನಟ ಶ್ರೀಧರ್ ನಾಯಕ್ ಅವರು ಇತ್ತೀಚೆಗೆ…
Read More » -

ಫ್ರೀಡಂ ಟಿವಿ ಎಕ್ಸ್ ಪೋಗೆ ನಟ ಚೇತನ್ ಚಾಲನೆ – ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್
ನಿಮ್ಮ ನೆಚ್ಚಿನ ಫ್ರೀಡಂ ಟಿವಿಯು ಬೆಂಗಳೂರಿನಲ್ಲಿ ವೀರ ವನಿತೆ ಅವಾರ್ಡ್ಸ್ 2025 ಆಯೋಜಿಸಿದೆ. ಯಲಹಂಕ ನ್ಯೂಟೌನ್ನಲ್ಲಿರುವ ವಿವೇಕಾನಂದ ಪ್ಲೇ ಗ್ರೌಂಡ್ನಲ್ಲಿ ಇಂದಿನಿಂದ 3 ದಿನಗಳ ಕಾಲ ಈ…
Read More » -

ಕಾಂತಾರ ಶೂಟಿಂಗ್ – ಮೇಲಿಂದ ಮೇಲೆ ಅಹಿತಕರ ಘಟನೆ
ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ಶುರುವಾದ ದಿನದಿಂದ ಒಂದಲ್ಲ ಒಂದು ಅವಾಂತರಗಳು ಉಂಟಾಗ್ತಿವೆ. ರಿಷಬ್ ಶೆಟ್ಟಿ ನಿರ್ದೇಶನದ ಹೊಂಬಾಳೆ ಫಿಲಮ್ಸ್ ನಿರ್ಮಾಣದ ಪ್ರತಿಷ್ಠಾತ್ಮಕ ಚಿತ್ರಕ್ಕೆ ಹೆಜ್ಜೆ…
Read More » -

ಕಾಂತಾರ ನಟ ರಾಕೇಶ್ ಪೂಜಾರಿ ಇನ್ನಿಲ್ಲ
ಕಾಂತಾರ ಸಿನಿಮಾದ ಸಹ ನಟ, ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಆಕಸ್ಮಿಕ ಸಾವು ಕಂಡಿದ್ದಾರೆ. 33 ವರ್ಷದ ರಾಕೇಶ್ ಪೂಜಾರಿ ಹೃದಯಾಘಾತದಿಂದ ದಿಢೀರ್ ನಿಧನ ಹೊಂದಿದ್ದಾರೆ. ನಿನ್ನೆ…
Read More » -

ಸುಪ್ರೀಂ ಕೋರ್ಟ್ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ.. ಮೇ 14ಕ್ಕೆ ಮುಂದೂಡಿಕೆ..!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅದರ…
Read More » -

ಟಾಲಿವುಟ್ ಸ್ಟಾರ್ ನಟ ಮಹೇಶ್ ಬಾಬುಗೆ ED ಶಾಕ್..!
ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿ ಸೂರ್ಯ ಡೆವಲಪರ್ಸ್ನ ಪ್ರಚಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ…
Read More » -

ಮಹಾಕಾಳೇಶ್ವರನಿಗೆ ತಾನೇ ಪೂಜೆ ಮಾಡಿದ ನಟ ಯಶ್
ಟಾಕ್ಸಿಕ್ ಸಿನಿಮಾ ಸಕ್ಸಸ್ಗಾಗಿ ಪ್ರಾರ್ಥಿಸಿ ರಾಕಿಂಗ್ ಸ್ಟಾರ್ ಯಶ್ ಇದೀಗ ಟೆಂಪಲ್ ರನ್ ಶುರು ಮಾಡಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿರುವ ಮಹಾ ಕಾಳೇಶ್ವರನಿಗೆ ನಟ ಯಶ್ ವಿಶೇಷ ಪೂಜೆ…
Read More » -

ಬಿಗ್ ಬಾಸ್ ಸ್ಫರ್ಧಿ ರಜತ್ ಮತ್ತೆ ಅರೆಸ್ಟ್..!
ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ಗೆ ಮತ್ತೆ ಬಂಧಿಸಿದ ಬಸವೇಶ್ವರ ನಗರ ಪೊಲೀಸರು. ನ್ಯಾಯಾಲಯದ ವಿಚಾರಣೆಗೆ…
Read More » -

ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಡಿಸಿಎಂ ಪವನ್ ಕಲ್ಯಾಣ್ ಪತ್ನಿ
ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ. ಆಂಧ್ರದಿಂದ ಸಿಂಗಾಪುರಕ್ಕೆ ಹೋಗಿದ್ದ ಪವನ್, ಇದೀಗ ಪತ್ನಿ ಅನ್ನಾ ಲೆಜ್ನೆವಾ ಮತ್ತು…
Read More » -

ನಟ ಸಲ್ಮಾನ್ ಖಾನ್ಗೆ ಬೆದರಿಕೆ..?
ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದು, ಕಾರಿನಲ್ಲೇ ಸಲ್ಲುರನ್ನ ಮುಗಿಸೋದಾಗಿ ಥ್ರೆಟ್ ಕರೆ ಬಂದಿರುವುದಾಗಿ ವರದಿಯಾಗಿದೆ. ಮುಂಬೈ ವರ್ಲಿ ಪೊಲೀಸ್…
Read More » -

ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ವಿಧಿವಶ…
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಅವರು…
Read More » -

ಸಖತ್ ಖುಷಿಯಲ್ಲಿದ್ದಾರೆ ಸ್ಯಾಂಡಲ್ವುಡ್ ಸ್ಟಾರ್ ದಂಪತಿ
ಸ್ಯಾಂಡಲ್ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಇತ್ತೀಚೆಗಷ್ಟೇ ಮುದ್ದಾದ ಹೆಣ್ಣು ಮಗುವನ್ನು ಮಿಲನಾ ನಾಗರಾಜ್ ಮತ್ತು…
Read More » -

ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಯಶ್ ದಂಪತಿ..!
ಬೆಂಗಳೂರು: ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದಾರೆ. ಇತ್ತಿಚೆಗೆ ಶಿವರಾಜ್ ಕುಮಾರ್ ಅವರು ಅನಾರೋಗ್ಯ ಸಮಸ್ಯೆಯಿಂದ…
Read More » -

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್
ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More » -

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ
ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ…
Read More » -

ಪಲ್ಲವಿ ಅನುಪಲ್ಲವಿ ದೃಶ್ಯ ಕಾವ್ಯಕ್ಕೆ ಭರ್ತಿ 42; ನಟ ಅನಿಲ್ ಕಪೂರ್ ಟ್ವಿಟ್
1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನು ಪಲ್ಲವಿ ಸಿನಿಮಾ 42 ವರ್ಷ ಪೂರೈಸಿದೆ. ಈ ಕುರಿತು ನಟ ಅನಿಲ್ ಕಪೂರ್ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. https://x.com/AnilKapoor/status/1891735090541088902 ಈ…
Read More » -

ಛಾವಾ ಸೂಪರ್ ಹಿಟ್; ನಾಲ್ಕನೆ ದಿನಕ್ಕೆ ₹100 ಕೋಟಿ
ನಟ ವಿಕ್ಕಿ ಕೌಶಲ್ ಮತ್ತುರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ಅಭಿನಯಿಸಿರುವ ‘ಛಾವ’ ಸಿನಿಮಾ ಸೂಪರ್ ಹಿಟ್ ಆಗಿದೆ. ಫೆಬ್ರವರಿ 14ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಐತಿಹಾಸಿಕ…
Read More » -

ದರ್ಶನ್ ಹುಟ್ಟುಹಬ್ಬದ ಸಂಭ್ರಮ; ಡೆವಿಲ್ ಚಿತ್ರದ ಟೀಸರ್ ರಿಲೀಸ್
ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪ್ರಕಾಶ ವೀರ್ ನಿರ್ದೇಶನ ಆ್ಯಕ್ಷನ್ ಥ್ರೀಲ್ಲರ್ ಚಿತ್ರ…
Read More » -

ಸಂಗೀತ ಕಾರ್ಯಕ್ರಮದಲ್ಲಿ ದಿಢೀರ್ ಆರೋಗ್ಯದಲ್ಲಿ ಏರುಪೇರು : ಸೋನು ನಿಗಮ್ ಆಸ್ಪತ್ರೆಗೆ ದಾಖಲು
ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…
Read More » -

ಶಿವಣ್ಣ ಎಂಟ್ರಿಗೆ ‘ಸರಿಗಮಪ’ ಶೋ ಕಲರ್ ಫುಲ್!
ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More » -

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶಿವರಾಜ್ ಕುಮಾರ್ ಅವರ…
Read More » -

BBK 11: ಟ್ರೋಫಿ ಗೆದ್ದ ಖುಷಿಯಲ್ಲಿ ಸುದೀಪ್ ಕಾಲಿಗೆ ಬಿದ್ದ ಹಳ್ಳಿ ಹೈದ ಹನುಮಂತ
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ…
Read More » -

ಮೂಗಲ್ಲಿ ರಕ್ತ ಬರುವಂತೆ ಲಾಯರ್ ಜಗದೀಶ್ ಮೇಲೆ ಹಲ್ಲೆ..!
ಗುರುವಾರ ಅಣ್ಣಮ್ಮ ಕೂರಿಸೋ ವಿಚಾರದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಜಗದೀಶ್ಗೆ ಅವರೆಲ್ಲರೂ ಸೇರಿಕೊಂಡು ಸರಿಯಾಗಿ ಥಳಿಸಿದ್ದರು. ಈಗ ಮತ್ತೊಮ್ಮೆ ಜಗದೀಶ್ ಮೇಲೆ ಹಲ್ಲೆಯಾಗಿದೆ. ಈ ಬಾರಿ…
Read More » -

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾದ ಹೆಸರು ಅಂತಿಮ…!
ತಮಿಳು ಸೂಪರ್ ಸ್ಟಾರ್ ವಿಜಯ್ ಅವರು ರಾಜಕೀಯಕ್ಕಾಗಿ ಚಿತ್ರರಂಗವನ್ನು ತ್ಯಜಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ದಳಪತಿ ವಿಜಯ್ ಅವರು ತಮ್ಮ ಹೊಸ ಸಿನಿಮಾದ ಶೂಟ್ನಲ್ಲಿ ಬ್ಯುಸಿ ಆಗಿದ್ದಾರೆ. ಅತಿ ವೇಗದಲ್ಲಿ…
Read More » -

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜಾಮೀನು ರಹಿತ ವಾರೆಂಟ್..!
ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ…
Read More » -

ಇಂದು ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…
Read More » -

ಚಲನಚಿತ್ರ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್..!
ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ತಿರಸ್ಕರಿಸಿದ್ದಾರೆ. ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ…
Read More » -

ಬಿಗ್ ಬಾಸ್ಗೆ ಗುಡ್ ಬೈ ಹೇಳಿದ ಕಿಚ್ಚ! ಸುದೀಪ್ ಭಾವುಕ ಪೋಸ್ಟ್
ಬಿಗ್ ಬಾಸ್ ಕಾರ್ಯಕ್ರಮ ಅಂದ್ರೆ ಕನ್ನಡಿಗರಿಗೆ ನೆನಪಾಗೋದು ಕಿಚ್ಚ ಸುದೀಪ್ ಮಾತ್ರ, ಸ್ಪರ್ಧಿಗಳು ಯಾರೇ ಆಗಿರಲಿ, ಆಟ ಏನೇ ಇರಲಿ, ಬಹುತೇಕ ಪ್ರೇಕ್ಷಕರು ಕಾಯೋದು ಶನಿವಾರ ಹಾಗೂ…
Read More » -

ಸೈಫ್ ಅಲಿ ಖಾನ್ ಹತ್ಯೆ ಪ್ರಕರಣ : ಬಂಧಿತ ಆರೋಪಿ ಬಾಂಗ್ಲಾದೇಶಿ ಎಂಬ ಅನುಮಾನ..!
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾ ಪ್ರಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಿಗ್ಗೆ…
Read More » -

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು
ಚಿತ್ರದುರ್ಗ : ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ.…
Read More » -

ಹಾಸ್ಯ ಚಕ್ರವರ್ತಿ ಸರಿಗಮ ’ವಿಜಿ‘ ವಯೋಸಹಜ ಕಾಯಿಲೆಯಿಂದ ನಿಧನ..!
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ…
Read More » -

ತುಪ್ಪದ ಬೆಡಗಿ ರಾಗಿಣಿಗೆ ಫುಲ್ ರಿಲೀಫ್…!
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ…
Read More » -

ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ನಟ ದರ್ಶನ್..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು.…
Read More » -

ಗೋವಾದಲ್ಲಿ ರಾಕಿ ಜನ್ಮ ದಿನ…!
ನಟ ಯಶ್ ಅವರ ಅಭಿಮಾನಿಗಳ ಪಾಲಿಗೆ ಇಂದು (ಜನವರಿ 8) ಹಬ್ಬ. ಏಕೆಂದರೆ ಇಂದು ಅವರ ನೆಚ್ಚಿನ ನಟನ ಬರ್ತ್ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಾರತುರಾಯಿಗಳ…
Read More » -

ಹೈದರಾಬಾದ್ ; ರೇವತಿ ಕುಟುಂಬಕ್ಕೆ ದೈರ್ಯ ಹೇಳಿದ ಅಲ್ಲು ಅರ್ಜುನ್..!
ಹೈದರಾಬಾದ್ನ ಸಂಧ್ಯಾ ಥಿಯೇಟರ್ನ ಕಾಲ್ತುಳಿತ ಘಟನೆ ನಡೆದು ತಿಂಗಳೇ ಕಳೆದಿದೆ. ಈ ಘಟನೆಯಿಂದ ಅಲ್ಲು ಅರ್ಜುನ್ಗೆ ಸಾಕಷ್ಟು ತೊಂದರೆ ಆಗಿದೆ. ಕಾಲ್ತತುಳಿದಲ್ಲಿ ಅಲ್ಲು ಅರ್ಜುನ್ ಅಭಿಮಾನಿ ರೇವತಿ…
Read More » -

ಗೇಮ್ ಚೇಂಜರ್ ಮೂವಿಗೆ ತೆಲಂಗಾಣ ಸರ್ಕಾರದಿಂದ ಬಿಗ್ ಶಾಕ್…..!
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಮತ್ತು ದಕ್ಷಿಣ ಭಾರತದ ಸ್ಟಾರ್ ಡೈರೆಕ್ಟರ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ ಜನವರಿ 10 ರಂದು…
Read More » -

‘ನಮ್ಮ ಅಣ್ಣ ಬಹಳ ಶ್ರಮಪಟ್ಟು ಬೆಳೆದು ನಮಗೆಲ್ಲ ಆಸರೆಯಾದರು‘ ; ಪವನ್ ಕಲ್ಯಾಣ್
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ನ ಪೂರ್ವ ಬಿಡುಗಡೆ ಕಾರ್ಯಕ್ರಮವು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆಯಿತು. ಶಂಕರ್…
Read More » -

ನಟ ಶಿವರಾಜ್ ಕುಮಾರ್ ಡಿಸ್ಚಾರ್ಜ್ ; ಕ್ಯಾನ್ಸರ್ ಸರ್ಜರಿ ಸಕ್ಸ್ಸ್..!
ನಟ ಶಿವರಾಜ್ ಕುಮಾರ್ ಗೆ ಕ್ಯಾನ್ಸರ್ ಸರ್ಜರಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅದರ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ . ಶಿವರಾಜ್ ಕುಮಾರ್ ಅವರು…
Read More » -

ಸಂಕ್ರಾಂತಿಗೆ ದರ್ಶನ್ಗೆ ಆಪರೇಷನ್…! ಡಿ ಬಾಸ್ಗೆ ಸುಪ್ರೀಂ ಭಯ…!
ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ವೈದ್ಯ ಅಜಯ್ ಹೆಗಡೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ.…
Read More » -

‘ರಾಬರ್ಟ್’ ಸಿನಿಮಾ ಬೀಟ್ ಮಾಡಲು ಹೋರಟಿದೆ ‘ಮ್ಯಾಕ್ಸ್’
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸಂಕ್ರಾಂತಿವರೆಗೆ ದೊಡ್ಡ ಸಿನಿಮಾಗಳ ಹವಾ ಇಲ್ಲ.…
Read More » -

ತೆಲಂಗಾಣ ಹೈಕೋರ್ಟ್ ; ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು
ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ…
Read More » -

‘ನನಗೆ ಎರಡನೇ ಮಗು ಬೇಕು’ ; ಧನರಾಜ್ ಆಚಾರ್ಯ
ಬಿಗ್ ಬಾಸ್ ಮನೆಯಲ್ಲಿ ಈ ವಾರ ಎಲ್ಲರೂ ಜಾಲಿ ಮೂಡ್ನಲ್ಲಿ ಇದ್ದಾರೆ. ಏಕೆಂದರೆ ಇದು ಫ್ಯಾಮಿಲಿ ವೀಕ್. ಜನವರಿ 2ರ ಎಪಿಸೋಡ್ನಲ್ಲಿ ಧನರಾಜ್ ಅವರ ಕುಟುಂಬ ದೊಡ್ಮನೆಗೆ…
Read More » -

ಇಂದು ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ…!
ನವದೆಹಲಿ: ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಾಮಾನ್ಯ ಜಾಮೀನು ವಿಚಾರಣೆ ಇಂದು ಪ್ರಾರಂಭವಾಗಲಿದೆ. ಎರಡೂ…
Read More » -

ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ
ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ ನೀಡಿದ್ದಾರೆ. ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಸಿದ್ದಗಂಗಾ ಶ್ರೀಗಳಿಗೆ ಡಾಲಿ ಆಹ್ವಾನ ನೀಡಿದ್ದಾರೆ.ನಟ ಡಾಲಿ ಧನಂಜಯ ಅವರು ಇತ್ತಿಚಿಗೆ…
Read More » -

ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು : ಸಾಧು ಕೋಕಿಲ
ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್)…
Read More » -

ಬೇಬಿ ಬಂಪ್ ಲುಕ್ನಲ್ಲಿ ಕಾಣಿಸಿಕೊಂಡ ಸಿಂಹಪ್ರಿಯಾ ಜೋಡಿ..!
ಸ್ಯಾಂಡಲ್ವುಡ್ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಗೆ ಹೊಸ ಅತಿಥಿಯ ಆಗಮನದಲ್ಲಿದ್ದಾರೆ. ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ವಸಿಷ್ಠ…
Read More » -

ರಿಷಬ್ ಶೆಟ್ಟಿ v/s ರಶ್ಮಿಕಾ ಮಂದಣ್ಣ…ಏನಿದು ಕೋಲ್ಡ್ ವಾರ್..?
ಸ್ಯಾಂಡಲ್ವುಡ್ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಸದ್ಯ ಕಾಂತಾರ ಚಿತ್ರದ ಪ್ರಿಕ್ವೇಲ್ನಲ್ಲಿ ಬಿಜಿಯಾಗಿದ್ದಾರೆ. 2022ರಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಬಾಕ್ಸ್ ಆಫೀಸ್ನಲ್ಲಿ ಸೂಪರ್ ಡೂಪರ್ ಹಿಟ್ ಆಗಿತ್ತು. ಹೀಗಾಗಿ…
Read More » -

ಬಿಗ್ ಬಾಸ್ ಮನೆಯಲ್ಲಿ ಪತಿ ಜೊತೆ ಮದುವೆ ಆ್ಯನಿವರ್ಸರಿ ಆಚರಿಸಿಕೊಂಡ ಗೌತಮಿ
ಬಿಗ್ ಬಾಸ್ ಸಿಸನ್ 11 ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಹೀಗಿರುವಾಗ ದೊಡ್ಮನೆಯಲ್ಲಿ ಫ್ಯಾಮಿಲಿ ರೌಂಡ್ಸ್ ಶುರುವಾಗಿದೆ. ಮನೆಯಲ್ಲಿರುವ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್ಗೆ ಎಂಟ್ರಿ ಕೊಡ್ತಿದ್ದಾರೆ.…
Read More » -

ವರ್ತೂರು ಸಂತೋಷ್ ಅವರು ಎರಡನೇ ಮದುವೆ ಆಗುತ್ತಾರಾ…?
ವರ್ತೂರು ಸಂತೋಷ್ ಅವರು ಎರಡನೇ ಮದುವೆಗೆ ಸಿದ್ಧವಾಗಿರುವ ಬಗ್ಗೆ ಸುದ್ದಿಹರಿದಾಡುತ್ತಿದೆ.ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ತಮ್ಮ ಹುಡುಗಿ ಬಗ್ಗೆ ಮಾತನಾಡಿದ ವರ್ತೂರು ಸಂತೋಷ್, ‘ಹತ್ತನೇ ತರಗತಿಯಲ್ಲಿ ಕ್ರಶ್ ಅಥವಾ…
Read More » -

ಒಂದು ಸಿನಿಮಾ ; 30 ಬಾರಿ ಲಿಪ್ ಕಿಸ್….!
ಹಿಂದಿ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಪಾದಾರ್ಪಣೆ ಮಾಡಿದರು. ಅವರು 2008ರಲ್ಲಿ ‘ಜನ್ನತ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ಕನ್ನಡದಲ್ಲಿ ‘ಚೆಲುವೆಯೇ ನಿನ್ನ ನೋಡಲು’ ಸಿನಿಮಾ ಮಾಡಿದ್ದಾರೆ. ಅವರು…
Read More » -

ಕಿಚ್ಚ ಸುದೀಪ, ಫ್ಯಾನ್ಸ್ಗೆ ಎಂದೆಂದಿಗೂ ಸಮೀಪ ; ವಿಜಯ ಪ್ರಕಾಶ್
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವಾಗಲೇ ‘ಮ್ಯಾಕ್ಸ್’ ಸಕ್ಸಸ್ನ ಎಂಜಾಯ್ ಮಾಡಲು ಬೇರೆ ಬೇರೆ ವೇದಿಕೆ ಏರುತ್ತಿದ್ದಾರೆ. ಅವರು ಈಗ ‘ಸರಿಗಮಪ’ ವೇದಿಕೆಗೆ ಬಂದಿದ್ದಾರೆ.…
Read More » -

ಅಭಿಮಾನಿಗಳಿಗೆ ಶುಭಾಶಯ ಕೋರಿದ ‘ಕರುನಾಡ ಚಕ್ರವರ್ತಿ‘
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಸಹ ನಡೆಯಿತು. ಆ ದಿನ…
Read More » -

ಇಂದಿನಿಂದ ನಟ ದರ್ಶನ್ ಡೇವಿಲ್ ಸಿನಿಮಾದಲ್ಲಿ ಬ್ಯೂಸಿ….!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ…
Read More » -

ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್ ಡೌನ್..!
ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್,ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗಿದೆ. ಆದ್ರೆ ರಾತ್ರಿ 1ರಿಂದ 2 ಗಂಟೆಯೊಳಗೆ ನ್ಯೂ ಇಯರ್ ಸೆಲೆಬ್ರೇಷನ್ ಮುಗಿಸಬೇಕು. ರಾತ್ರಿ 9 ಗಂಟೆ…
Read More » -

ಸಂಧ್ಯಾ ಥಿಯೇಟರ್ನಲ್ಲಿ ‘ಪುಷ್ಪ 2’ ಸಿನಿಮಾ ಗಳಿಸಿದ್ದೇಷ್ಟು ಗೋತ್ತಾ….?
‘ಪುಷ್ಪ 2’ ಸಿನಿಮಾ ವಿವಾದ ಸೃಷ್ಟಿ ಮಾಡಿದ್ದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ. ಇಲ್ಲಿ ‘ಪುಷ್ಪ 2’ ಸಿನಿಮಾ ನೋಡಲು ಅಲ್ಲು ಅರ್ಜುನ್ ಬಂದಾಗ ಕಾಲ್ತುಳಿತ ಉಂಟಾಯಿತು. ಹೀಗಾಗಿ,…
Read More » -

ದರ್ಶನ್ ಫ್ಯಾನ್ಸ್ ನೋವಿನಲ್ಲಿದ್ದಾರೆ ; ನಾವ್ಯಾಕೆ ಟಾಂಟ್ ಕೊಡಬೇಕು…? : ಕಿಚ್ಚ ಸುದೀಪ್
ಬೆಂಗಳೂರು : ಮ್ಯಾಕ್ಸ್ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಮಾತನಾಡಿದ ಕಿಚ್ಚ ಸುದೀಪ್, ʻಬಾಸ್ ಕಾಲ ಮುಗಿತು ಮ್ಯಾಕ್ಸ್ ಮಾಸ್ ಆಟ ಶುರುʼ ಕೇಕ್ ಕಂಟ್ರೋವರ್ಸಿಗೆ ಸುದೀಪ್ ಕ್ಲಾರಿಟಿ ಕೊಟ್ಟಿದ್ದಾರೆ.…
Read More » -

ಗೇಮ್ ಚೇಂಜರ್ ಬಿಡುಗಡೆಗೂ ಮುನ್ನ, 256 ಅಡಿಗಳ ಬೃಹತ್ ಕಟ್-ಔಟ್
2025 ರ ಜನವರಿ 10ರಂದು ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಜಯವಾಡದ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್ನಲ್ಲಿ ರಾಮ್ ಚರಣ್ ಅವರ…
Read More » -

ಭವ್ಯಾ ಗೌಡ ತ್ರಿವಿಕ್ರಂ ಕಾಲ ಮೇಲೆ ಮಲಗಿರುವ ಫೋಟೋ ಸಕತ್ ವೈರಲ್
ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಆರೋಪ ಹೊತ್ತಿದ್ದಾರೆ. ಮೊಸದ ಆಟ ಆಡಿ ಅವರು ಕ್ಯಾಪ್ಟನ್ ಆಗಿರುವ ಮಾತು ಕೇಳಿ ಬಂದಿದೆ. ಇದರಲ್ಲಿ ಅವರು…
Read More » -

ಗಿಫ್ಟ್ ಕೊಟ್ಟು ‘ತ್ರಿವಿಕ್ರಮ್ ವೇರಿ ಸ್ವೀಟ್’ ಎಂದ ಭವ್ಯ.. ಕಿಚ್ಚನ ಮಾತಿಗೆ ನಾಚಿ ನೀರಾದ ಬ್ಯೂಟಿ
ಬಿಗ್ಬಾಸ್ ಮನೆಯಲ್ಲಿ ಸ್ನೇಹ, ಪ್ರೀತಿ ಹೀಗೆ ಸ್ಪರ್ಧಿಗಳಲ್ಲಿ ಒಂದಕ್ಕೊಂದು ಭಾವನಾತ್ಮಕ ಸಂಬಂಧ ಬೆಳೆದು ಬಿಡುತ್ತೆ. ಕೆಲವೊಂದು ಅರ್ಧದಲ್ಲೇ ಕೈಕೊಟ್ರೆ, ಕೆಲವೊಂದು ದೀರ್ಘವಾಗಿ ಸಾಗುತ್ತವೆ. ಸ್ಪರ್ಧಿಗಳಲ್ಲಿ ಸಂತಸದ ವಾತಾವರಣ…
Read More » -

ಮ್ಯಾಕ್ಸ್ ಸಿನಿಮಾ ಯಶಸ್ವಿ ನಂತರ ನಟ ಕಿಚ್ಚ ಸುದೀಪ್ ಟೆಂಪಲ್ ರನ್…!
ಬೆಳಗ್ಗೆಯೇ ಮೈಸೂರಿಗೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್ ಅವರು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟ ಬರುವುದನ್ನು ತಿಳಿಯುತ್ತಿದ್ದಂತೆ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ…
Read More » -

ಭಾವಿ ಪತ್ನಿಯೊಂದಿಗೆ ಚಾಮುಂಡಿ ದರ್ಶನ ಪಡೆದ ನಟ ಡಾಲಿ
ಮೈಸೂರು : ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಮೈಸೂರಿನಲ್ಲಿ 2025ರ ಫೆಬ್ರವರಿ 15 ಮತ್ತು 16ರಂದು ನಡೆಯಲಿದೆ. ಆಕ್ಟರ್ & ಡಾಕ್ಟರ್ ಮದುವೆ ಬಂದು ಆಶೀರ್ವಾದ…
Read More » -

2024 ರಲ್ಲಿಏನು ಕಲಿತಿದ್ದೇವೆ..? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್….!
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಂ ಪೋಸ್ಟನಲ್ಲಿ 2024 ರಲ್ಲಿಏನು ಕಲಿತಿದ್ದೇವೆ,ನಮ್ಮ ಇಚ್ಚೆಯೆ ಬೇರೆ ದೇವರ ಇಚ್ಚೆಯೆ ಬೇರೆ ಎಂದು ಹಾಕಿದ್ದಾರೆ.ನಮಗೆ ಕನ್ನಡಿಯು ಉತ್ತಮ…
Read More » -

ವರ್ತೂರು ಸಂತೋಷ್, ಇಂದು ಭವ್ಯಾ ಗೌಡಗೆ ಇಂದು ಕಿಚ್ಚ ಸುದೀಪನಿಂದ ಖಡಕ್ ವಾರ್ನಿಂಗ್
ಕನ್ನಡದ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಬರುತ್ತಿದೆ. ಇದೇ ಹೊತ್ತಲ್ಲಿ ಕಳೆದ ಬಾರಿಯ ಬಿಗ್ಬಾಸ್ 10ರಲ್ಲಿ ಕ್ಯಾಪ್ಟನ್ಸಿ ಓಟದಲ್ಲಿ ಓರ್ವ ಸ್ಪರ್ಧಿ ಮೋಸ ಮಾಡಿ…
Read More » -

ದಾಖಲೆಯತ್ತ ‘ಪುಷ್ಪ‘ನ ನಡೆ…..!
ಚಿತ್ರರಂಗದ ರೂಪುರೇಷೆ ಬದಲಾಗುತ್ತಿದೆ. ಈಗ ಇಂಡಸ್ಟ್ರಿಯಲ್ಲಿರುವ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿ ಬಿಡುಗಡೆಯಾಗುತ್ತಿವೆ. ಮೊದಲು 100 ಕೋಟಿ ರೂಪಾಯಿ ಗಳಿಸಿದರೆ ಹೆಚ್ಚು ಎಂಬ ಕಾಲ ಇತ್ತು.…
Read More » -

‘ಅಣ್ಣ ತಮ್ಮ ಎಂದಮೇಲೆ ಜಗಳ ಇದ್ದೇ ಇರುತ್ತದೆ‘ ; ದಿನಕರ್ ತೂಗುದೀಪ
ನಿರ್ದೇಶಕ ದಿನಕರ್ ತೂಗುದೀಪ ಅವರು ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದಾರೆ. ಇವರು ‘ನವಗ್ರಹ’ ಸಿನಿಮಾ ನಿರ್ದೇಶನ ಮಾಡಿ ಭರ್ಜರಿ ಯಶಸ್ಸು ಕಂಡರು. ಈ ಚಿತ್ರದಲ್ಲಿ ದರ್ಶನ್…
Read More » -

ಮ್ಯಾಕ್ಸ್’ ಸಿನಿಮಾ ಬಂದ ಮೇಲೆ ‘ಯುಐ‘ ಚಿತ್ರದ ಕಲೆಕ್ಷನ್ ಹೇಗಿದೆ…?
ವರ್ಷಾಂತ್ಯಕ್ಕೆ ಸಿನಿಪ್ರಿಯರಿಗೆ ಭರ್ಜರಿ ಹಬ್ಬದೂಟ ಸಿಕ್ಕಿದೆ. ಕನ್ನಡದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಬಿಗ್ ಸಿನಿಮಾಗಳು ರಿಲೀಸ್ ಆಗಿದ್ದು, ಗಮನ ಸೆಳೆದಿದೆ. ಯಾವ ಸಿನಿಮಾ ನೋಡಬೇಕು ಎನ್ನುವ…
Read More » -

ಮದುವೆಗೆ ಮಾಜಿ ಪ್ರಧಾನಿ ದೇವೇಗೌಡರನ್ನ ಆಹ್ವಾನಿಸಿದ ಡಾಲಿ….
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ ಅವರು ಫೆ.16 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರನ್ನು ಮದುವೆಯ ಆಮಂತ್ರಣ ಪತ್ರಿಕೆ…
Read More » -

ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ ; ಅಲ್ಲು ಅರವಿಂದ್
‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು…
Read More » -

ಯಶ್ ಮನೆಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ
ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಪ್ರತಿ ವರ್ಷ ಕ್ರಿಸ್ಮಸ್ ಹಬ್ಬದ ಆಚರಣೆ ಇದ್ದೇ ಇರುತ್ತದೆ. ಕ್ರಿಸ್ಮಸ್ ಟ್ರೀ ಅನ್ನು ರೆಡಿ ಮಾಡಿಸಿದ್ದು, ಅದರ ಮುಂದೆ ಸಾಂತಾ ಕ್ಲಾತ್…
Read More » -

‘ಬಾಸಿಸಮ್ ಕಾಲ ಮುಗೀತು, ಮ್ಯಾಕ್ಸಿಸಮ್ ಮ್ಯಾಕ್ಸ್ ಕಾಲ ಶುರುವಾಯ್ತು’
ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ನಿನ್ನೆ ಬಿಡುಗಡೆ ಆಗಿದೆ. ಸಿನಿಮಾ ಮೊದಲ ದಿನವೇ 8.50 ಕೋಟಿ ಗಳಿಕೆ ಮಾಡಿದ್ದು ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾದ…
Read More » -

ನಿನ್ನ ಸಿನಿಮಾ ಬಿಡುಗಡೆ ಆಗದಂತೆ ತಡೆ ಹಿಡಿಯಲಾಗುವುದು ಎಂದು ಅಲ್ಲು ಅರ್ಜುನ್ಗೆ ಬೆದರಿಕೆ
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಅಲ್ಲು ಅರ್ಜುನ್ ವಿರುದ್ಧ ದ್ವೇಷ ತೀರಿಸಿಕೊಳ್ಳುವ ಕಾರ್ಯವನ್ನು ತೆಲಂಗಾಣ ಸರ್ಕಾರ ಮಾಡುತ್ತಿದೆ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದೆ. ಈಗ…
Read More » -

‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಗಳಿಸಿದ್ದೇಷ್ಟು..?
‘ಮ್ಯಾಕ್ಸ್’ ಸಿನಿಮಾಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರೀ ರಿಲೀಸ್ ಇವೆಂಟ್ ಹೊರತಾಗಿ ಭಾರಿ ಅದ್ಧೂರಿ ಪ್ರಚಾರ ಮಾಡದೆ, ಬೇರೆ ಬೇರೆ ನಗರಗಳಿಗೆ ಹೋಗಿ ಪತ್ರಿಕಾಗೋಷ್ಠಿ…
Read More » -

ಸರ್ಕಾರದ ಒತ್ತಾಯಕ್ಕೆ ಮಣಿದು ರೇವತಿ ಕುಟುಂಬಕ್ಕೆ ಅಲ್ಲು ಹಣ ಕೊಟ್ಟಿದ್ದೇಷ್ಟು…?
ಹೈದರಾಬಾದ್ : ಪುಷ್ಪಾ 2 ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ನಿನ್ನೆ ಚಿಕ್ಕಡಪಲ್ಲಿ ಪೊಲೀಸ್ ಸ್ಟೇಷನ್ಗೆ ಬಂದ ನಟ ಅಲ್ಲು ಅರ್ಜುನ್…
Read More » -

ಸಂಭಾವನೆಯಲ್ಲಿ ಶಾರುಖ್-ಸಲ್ಮಾನ್ಗೆ ಹಿಂದಿಕ್ಕಿದ ಕನ್ನಡದ ರಾಕಿ ಭಾಯ್…!
ಈಗ ಖಳನಾಯಕನಾಗಿ ಎಲ್ಲರನ್ನೂ ಮೀರಿಸಲಿರುವ ನಟ ಯಶ್ ಸಂಭಾವನೆ ಸೂಪರ್ಸ್ಟಾರ್ಗಳಿಗಿಂತ ಹೆಚ್ಚಿದೆ.ಬಾಲಿವುಡ್ನಲ್ಲಿ ಯಶ್ ಹವಾ ಭಾರತದ ಅತ್ಯಂತ ದುಬಾರಿ ಖಳನಾಯಕ ದಕ್ಷಿಣ ಭಾರತದ ನಟ ಯಶ್.…
Read More » -

ಶಿವರಾಜ್ಕುಮಾರ್ಗೆ ಯಾವ ಭಾಗಕ್ಕೆ ಕ್ಯಾನ್ಸರ್ ತಗುಲಿದ್ದು …!
ಶಿವರಾಜ್ಕುಮಾರ್ ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 24ರಂದು ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ವೇಳೆ ಏನು ಮಾಡಲಾಯಿತು ಎಂಬುದರ ಕುರಿತು ವೈದ್ಯರು ಮಾಹಿತಿ…
Read More » -

ಮ್ಯಾಕ್ಸ್ ಸಿನಿಮಾ ನೋಡಿ ನೇರವಾಗಿ ಅಭಿಪ್ರಾಯ ತಿಳಿಸಿದ ಜನ
ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಕಿಚ್ಚ ಸುದೀಪ್ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಮ್ಯಾಕ್ಸ್’ ಸಿನಿಮಾ ಇಂದು (ಡಿಸೆಂಬರ್ 25) ರಾಜ್ಯಾದ್ಯಂತ ಬಿಡುಗಡೆ ಆಗಿದೆ.…
Read More » -

‘ಮ್ಯಾಕ್ಸ್’ ಸಿನಿಮಾ ಕಥೆಗೆ ಬಲ ತುಂಬಿದ ಕಿಚ್ಚ
‘ಮ್ಯಾಕ್ಸ್’ ಸಿನಿಮಾದಲ್ಲಿ ಕಳ್ಳ-ಪೊಲೀಸ್ ಕಥೆ ಇದೆ. ಸಾಮಾನ್ಯವಾಗಿ ಇಂಥ ಕಥೆಯಲ್ಲಿ ಪೊಲೀಸರು ಕಳ್ಳರನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಆದರೆ ಮ್ಯಾಕ್ಸ್ ಸಿನಿಮಾ ಕಥೆ ಡಿಫರೆಂಟ್ ಆಗಿದೆ. ಈ ಚಿತ್ರದಲ್ಲಿ…
Read More » -

ನಾಡಿನೆಲ್ಲೆಡೆ ಕ್ರಿಸ್ ಮಸ್ ಹಬ್ಬದ ಸಂಭ್ರಮ: ಕ್ರೈಸ್ತರಲ್ಲಿ ಮನೆ ಮಾಡಿದ ಸಡಗರ
ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಧರ್ಮೀಯರ ಪವಿತ್ರ ಹಬ್ಬ ಕ್ರಿಸ್ ಮಸ್ ಆಚರಣೆ ಸಂಭ್ರಮ. ವಿಶ್ವಕ್ಕೆ ಶಾಂತಿ ಮತ್ತು ಸತ್ಯದ ಸಂದೇಶ ಸಾರಿದ ಯೇಸು ಕ್ರಿಸ್ತ ಜನಿಸಿದ…
Read More » -

ಮ್ಯಾಕ್ಸ್ ನೋಡಲು ಬಂದ ಸುದೀಪ್ ಕುಟುಂಬ…!
ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ತೆರೆ ಮೇಲೆ ಕಿಚ್ಚನ ಕಣ್ತುಂಬಿಕೊಂಡು ಫ್ಯಾನ್ಸ್ ಖುಷ್ ಆಗಿದ್ದಾರೆ. ಇನ್ನು ಮ್ಯಾಕ್ಸ್ ಸಿನಿಮಾ ಟಿಕೆಟ್ ಕೂಡ ಭಾರೀ ಸಂಖ್ಯೆಯಲ್ಲಿ ಸೋಲ್ಡ್ ಆಗಿದೆ. ಕ್ರಿಸ್ಮಸ್…
Read More » -

ಶಿವಣ್ಣಗೆ ಸರ್ಜರಿ ಸಕ್ಸಸ್..!
ಶಿವರಾಜ್ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಯಿತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆ ಹೋದರು. ಈ ಎಲ್ಲ…
Read More » -

ಕಾಲ್ತುಳಿತ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್
‘ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಇಂದು (ಡಿ.24) ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ಗೆ ನೋಟಿಸ್ ನೀಡಿದ್ದು, ಇಂದು…
Read More » -

ಡ್ರೋನ್ ಪ್ರತಾಪ್ಗೆ ಜಾಮೀನು ಮಂಜೂರು….!
ಮಧುಗಿರಿ : ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ…
Read More » -

ನಟ ಅಲ್ಲು ಅರ್ಜುನ್ಗೆ ಮತ್ತೊಂದು ಸಂಕಷ್ಟ.. ಮತ್ತೆ ಬುಲಾವ್ ನೀಡಿದ ತೆಲಂಗಾಣ ಪೊಲೀಸರು..
ನಟ ಅಲ್ಲು ಅರ್ಜುನ್ ಅವರಿಗೆ ಸಂಕಷ್ಟ ಸದ್ಯಕ್ಕೆ ಪೂರ್ಣಗೊಳ್ಳುವ ಹಾಗೆ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅವರು ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ನಡೆದ ಘಟನೆಯಿಂದ ಸಾಕಷ್ಟು…
Read More » -

ಸುದೀಪ್-ಯಶ್ ಅಪ್ಪುಗೆ ; ‘ಯುಐ’ ಸಿನಿಮಾ ಸೆಲೆಬ್ರಿಟಿ ಶೋನಲ್ಲಿ ಭೇಟಿ….!
ಯಶ್ ಹಾಗೂ ಸುದೀಪ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಇಬ್ಬರಿಗೂ ಪರಭಾಷೆಯಲ್ಲಿ ಬೇಡಿಕೆ ಇದೆ. ಆದಾಗ್ಯೂ ಕನ್ನಡ ಸಿನಿಮಾಗಳನ್ನು ಬೆಳೆಸುವ ಕೆಲಸ ಇವರಿಂದ ಆಗುತ್ತಿದೆ. ಇವರು ಮುಖಾಮುಖಿ…
Read More » -

ಶಿವಣ್ಣನಿಗೆ ಇಂದು ಸರ್ಜರಿ…ರಾಜ್ಯದ ಹಲವೆಡೆ ಅಭಿಮಾನಿಗಳಿಂದ ಪೂಜೆ…!
ಶಿವರಾಜ್ಕುಮಾರ್ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಇಂದು (ಡಿಸೆಂಬರ್ 24) ಅಮೆರಿಕದ ಮಿಯಾಮಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅವರಿಗೆ ಸರ್ಜರಿ ನಡೆಯಲಿದೆ. ಸರ್ಜರಿ ಯಶಸ್ವಿ ಕಾಣಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.…
Read More » -

ಹಿರಿಯ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ (90) ನಿಧನ
ಹಿರಿಯ ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ಯಾಮ್ ಬೆನಗಲ್, ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವಶಾಲಿ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರು. ಅವರು 90 ನೇ ವಯಸ್ಸಿನಲ್ಲಿ ನಿಧನರಾದರು, ಭರಿಸಲಾಗದ ಪರಂಪರೆಯನ್ನು…
Read More » -

ಬಾಕ್ಸ್ ಆಫೀಸ್ನಲ್ಲಿ ಧೂಳ್ ಎಬ್ಬಿಸುತ್ತಿರುವ ‘ಯುಐ’
ಉಪೇಂದ್ರ ಸಿನಿಮಾಗಳಲ್ಲಿ ಭಿನ್ನತೆ ಇರುತ್ತದೆ. ಅವರ ನಿರ್ದೇಶನ ಡಿಫರೆಂಟ್ ಆಗಿರುತ್ತದೆ. ಅದೇ ರೀತಿ ಸ್ಕ್ರೀನ್ಪ್ಲೇ ಕೂಡ ಟ್ವಿಸ್ಟ್ ಆ್ಯಂಡ್ ಟರ್ನ್ಗಳಿಂದ ಕೂಡಿರುತ್ತದೆ. ಈಗ ‘ಯುಐ’ ಚಿತ್ರವನ್ನು ಜನರು…
Read More » -

ನಟಿ ದಿವ್ಯಾ ಉರುಡುಗ ಮನೆಗೆ ಹೊಸ ಅತಿಥಿ …..ಯಾರದು?
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿರೋ ಕ್ಯೂಟ್ ಜೋಡಿ. ಬಿಗ್ಬಾಸ್ ಸೀಸನ್ 8ರಲ್ಲಿ…
Read More » -

ಸಹೋದರಿಯೊಂದಿಗೆ ಜಾಲಿ ಟ್ರಿಪ್ನಲ್ಲಿ ಸಾಯಿ ಪಲ್ಲವಿ…!
ಸಾಯಿ ಪಲ್ಲವಿಯು ಸದ್ಯ ಅವರ ಸಹೋದರಿಯೊಂದಿಗೆ ಜೊತೆ ಜಾಲಿ ಮೂಡ್ನಲ್ಲಿದ್ದಾರೆ. ಸಾಯಿ ಪಲ್ಲವಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಇತ್ತೀಚಿನ ಫೋಟೋಗಳು ಆಕರ್ಷಕವಾಗಿವೆ. ಪ್ರಸ್ತುತ ತನ್ನ ಸಹೋದರಿಯೊಂದಿಗೆ ಆಸ್ಟ್ರೇಲಿಯಾದಲ್ಲಿ…
Read More » -

ಡಿಕೆ ಶಿವಕುಮಾರ್ ದಂಪತಿಗೆ ಮದುವೆ ಆಹ್ವಾನ ನೀಡಿದ ಡಾಲಿ…!
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಉಪಮುಖ್ಯಮಂತಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ಗೆ ಮದುವೆ ಆಮಂತ್ರಣ…
Read More » -

ದುಡ್ಡಿನ ಮದದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ; ಎಸಿಪಿ ಸಬ್ಬತಿ ವಿಷ್ಣು
ಹೈದರಾಬಾದ್ : ತೆಲಂಗಾಣ ಸಿಎಂ ರೇವಂತ್ ರೆಡ್ಡಿಯ ಬಳಿಕ ಈಗ ಎಸಿಪಿ ಸಬ್ಬತಿ ವಿಷ್ಣು ಅವರು ಪುಷ್ಪ ಸಿನಿಮಾದ ನಟ ಅಲ್ಲು ಅರ್ಜುನ್ ವಿರುದ್ಧ ವಾಗ್ದಾಳಿ ನಡೆಸಿ…
Read More » -

ತೆಲುಗು ಚಿತ್ರರಂಗಕ್ಕೆ ಶಾಕ್ ತೆಲಂಗಾಣ ಸರ್ಕಾರ…!
ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸರ್ಕಾರ ಭಾರಿ ಹೊಡೆತ ಕೊಟ್ಟಿದೆ. ತೆಲುಗು ಚಿತ್ರರಂಗ ಬಾಲಿವುಡ್ ನಂತರ ಭಾರತದ ಅತ್ಯಂತ ದೊಡ್ಡ ಚಿತ್ರರಂಗ. ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕಹಾಕಿ ನೋಡಿದರೆ…
Read More » -

ಜನವರಿ 20ರ ನಂತರ ‘ಡೆವಿಲ್’ ಚಿತ್ರದ ಶೂಟಿಂಗ್ ….!
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದರು. ಇವರ ಬಂಧನ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಪ್ರಕರಣದಲ್ಲಿ ಆರು ತಿಂಗಳ ಬಳಿಕ ದರ್ಶನ್…
Read More » -

ಮೊದಲ ಭಾರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿ : ರಂಜನಿ
ಮಂಡ್ಯ : ಇದೇ ಮೊದಲ ಸಲ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇನೆ. ಆಹ್ವಾನ ಬಂದಾಕ್ಷಣ ಬಹಳ ಖುಷಿ ಆಗಿತ್ತು. ಚಿಕ್ಕವಯಸ್ಸಿಂದಲೂ ಸಮ್ಮೇಳನದ ಬಗ್ಗೆ ಕುತೂಹಲ ಇತ್ತು.…
Read More »





















































































































































