#Exclusive News
-

ಏಷ್ಯಾಕಪ್ ಗೆದ್ದರೂ ಟ್ರೋಫಿ ಸ್ವೀಕರಿಸದ ಟೀಂ ಇಂಡಿಯಾ
ಟೀಂ ಇಂಡಿಯಾ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದಿದೆ. ಫೈನಲ್ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಸೋಲಿಸಿ ಟ್ರೋಫಿ ಗೆದ್ದುಕೊಂಡಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ…
Read More » -

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ- ಗೀತಾ ಶಿವರಾಜ್ ಕುಮಾರ್
ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ಇನ್ಮುಂದೆ ಸ್ಪರ್ಧಿಸಲ್ಲ ಅಣ್ಣಾವ್ರ ಸೊಸೆ ಗೀತಾ ಶಿವರಾಜ್ ಕುಮಾರ್ ಘೋಷಣೆ ಮಾಡಿದ್ದಾರೆ. 2024ರ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ನಿಂತು…
Read More » -

ಕಾಂತಾರ ಸಿನಿಮಾಗೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ- ಎಂ.ಬಿ ಪಾಟೀಲ
ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ನಟ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್-1 ಸಿನಿಮಾಗೆ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು…
Read More » -

SITಯಿಂದ ಸತ್ಯ ಹೊರಬರುತ್ತಿದೆ ಸರ್ಕಾರಕ್ಕೆ ಕೃತಜ್ಞತೆ- ವೀರೇಂದ್ರ ಹೆಗ್ಗಡೆ
ಮಂಗಳೂರು: ನನ್ನ ವಿರುದ್ಧ ಯಾಕಿಷ್ಟು ಹಗೆತನ? ಯಾಕಿಷ್ಟು ದಬ್ಬಾಳಿಕೆ? ಅನ್ನೋದು ಗೊತ್ತಿಲ್ಲ, ನಾವು ಸತ್ಯದಿಂದ ಇದ್ದೇವೆ, ಮುಂದೇಯೂ ಹಾಗೇ ಇರ್ತೀವಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ…
Read More » -

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಭೈರಪ್ಪ; ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
ಮೈಸೂರು: ಕನ್ನಡದ ಹಿರಿಯ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24 ರಂದು ನಿಧನರಾದರು. ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಸಕಲ…
Read More » -

ಪ್ರೀತಿಗೆ ಪೋಷಕರ ವಿರೋಧ; ರೈಲಿಗೆ ತಲೆಕೊಟ್ಟು ಪ್ರೇಮಿಗಳ ದುರಂತ ಅಂತ್ಯ
ಕೋಲಾರ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದಕ್ಕೆ ಇಬ್ಬರು ಪ್ರೇಮಿಗಳು ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ.. ಶೆಟ್ಟಹಳ್ಳಿ ಗ್ರಾಮದ ಸತೀಶ್…
Read More » -

ಭಾರತ ಯಾವತ್ತೂ ಇತರ ದೇಶದ ಮೇಲೆ ಅವಲಂಬಿತವಾಗುವುದಿಲ್ಲ – ಪ್ರಧಾನಿ ಮೋದಿ
ನೋಯ್ಡಾ: ಭಾರತದ ಆರ್ಥಿಕತೆಯು ದಿನೇ ದಿನೇ ಬಲಗೊಳ್ಳುತ್ತಿದ್ದಂತೆ, ಜನರ ಮೇಲಿನ ತೆರಿಗೆ ಹೊರೆಯನ್ನು ಮತ್ತಷ್ಟು ಕಡಿಮೆಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆತ್ಮನಿರ್ಭರ್ ಭಾರತದ ಪ್ರಾಮುಖ್ಯತೆಯನ್ನು…
Read More » -

ಪತ್ನಿ ಮೇಲಿನ ಅನುಮಾನಕ್ಕೆ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!
ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಹೆತ್ತ ಮಕ್ಕಳನ್ನೇ ತಂದೆ ಕಡಿಯಿಂದ ಕೊಚ್ಚಿ ಕೊಲೆ ಮಾಡಿರುವ ದುರಂತದ ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.. ಮಲಗಿದ್ದ ಮುಗ್ದ…
Read More » -

ನಿಯಮಬಾಹಿರ ಪೋಸ್ಟಿಂಗ್ – BWSSBಯ PRO ವಿರುದ್ಧ ದೂರು
ಬೆಂಗಳೂರು: ನಿಯಮಬಾಹಿರ ಪೋಸ್ಟಿಂಗ್ ಹಿನ್ನೆಲೆಯಲ್ಲಿ BDAನ PRO ವಿಜಯಾನಂದ ರಿಲೀವ್ ಆದ ಬೆನ್ನಲ್ಲೇ BWSSBಯ PRO ವಿರುದ್ಧವೂ ದೂರು ದಾಖಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ…
Read More » -

ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡಲು ಒತ್ತಾಯಿಸಿ ಪ್ರತಿಭಟನೆ
ಲಡಾಖ್: ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.. ಈ ಆಂದೋಲದ ನೇತೃತ್ವವನ್ನು ಸೋನಮ್ ವಾಂಗ್ಚುಕ್ ವಹಿಸಿದ್ದಾರೆ. ಸೋನಮ್ ವಾಂಗ್ಚುಕ್ ಅವರನ್ನು…
Read More » -

ಇಂದು ಕೋರ್ಟ್ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳು ಇಂದು ಸಿಸಿಹೆಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ..…
Read More » -

ಸಿಲಿಕಾನ್ ಸಿಟಿಯಲ್ಲಿ ಒಬ್ಬ ಜೂನಿಯರ್ ಪ್ರಜ್ವಲ್ ರೇವಣ್ಣ
ಬೆಂಗಳೂರು: ಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವ ಆರೋಪದಲ್ಲಿ ಬೆಂಗಳೂರಿನ ಖಾಸಗಿ ಶಾಲೆಯ ದೈಹಿಕ ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.. ಕ್ರಿಕೆಟ್ ಕೋಚ್ ಆಗಿ ಕೆಲಸ ಮಾಡುವ…
Read More » -

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸಲ್ಲಿ ಬಸವರಾಜುಗೆ ಬಂಧನ ಭೀತಿ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.…
Read More » -

S.L ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಕನ್ನಡ ಹಿರಿಯ ಸಾಹಿತಿ ಹಾಗೂ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು 94ನೇ ವರ್ಷದಲ್ಲಿ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 94 ವರ್ಷದ…
Read More » -

ನಟ ದುಲ್ಕರ್ ಸಲ್ಮಾನ್ ಗೆ ಸಮನ್ಸ್ ಜಾರಿ ಮಾಡಿದ ಕಸ್ಟಮ್ಸ್
ಮಲಯಾಳಂ ಸ್ಟಾರ್ ನಟ, ನಿರ್ಮಾಪಕರಾದ ದುಲ್ಕರ್ ಸಲ್ಮಾನ್, ಅವರಿಗೆ ಕಸ್ಟಮ್ಸ್ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.. ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಗಣ್ಯರು ಖರೀದಿಸಿದ್ದ ವಿದೇಶಿ ಕಾರುಗಳ…
Read More » -

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನ
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ…
Read More » -

ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ- ಮುಕಳೆಪ್ಪ
ಹುಬ್ಬಳ್ಳಿ: ರೀಲ್ಸ್ ಸ್ಟಾರ್ ಮುಕಳೆಪ್ಪ ಅನ್ಯಧರ್ಮದ ಯುವತಿ ಜೊತೆ ಮದುವೆಯಾದ ಪ್ರಕರಣ ಸಂಬಂಧ ಮುಕಳೆಪ್ಪ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ.…
Read More » -

ಬಾನು ಮುಷ್ತಾಕ್ ಕನ್ನಡದ ಹೆಣ್ಣು ಮಗಳು; ನಮ್ಮ ಸರ್ಕಾರ ಅವರಿಗೆ ಗೌರವ ನೀಡಿದೆ- ಪ್ರದೀಪ್ ಈಶ್ವರ್
ಬೆಂಗಳೂರು: ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಬಿಜೆಪಿ ವಿರೋಧ ಮಾಡಿರುವ ವಿಚಾರಕ್ಕೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು,…
Read More » -

ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್- 1 ಟ್ರೇಲರ್ ಬಿಡುಗಡೆ
ಬೆಂಗಳೂರು: ಕನ್ನಡ ಬಹುನಿರೀಕ್ಷಿತ, ಪ್ಯಾನ್ ಇಂಡಿಯಾದ ದೊಡ್ಡ ಸಿನಿಮಾಗಳಲ್ಲಿ ಒಂದಾಗಿರುವ ಕಾಂತಾರ ಚಾಪ್ಟರ್-1 ಸಿನಿಮಾ ಟ್ರೈಲರ್ ಬಿಡುಗಡೆಯಾಗಿದೆ.. ನಟ ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ಕಾಂತಾರ ಚಾಪ್ಟರ್-1…
Read More » -

ಬಿಜೆಪಿ ಸಂಸದ ಕೆ ಸುಧಾಕರ್ ಪತ್ನಿಗೆ ಬಿಗ್ ಶಾಕ್.. ಡಾ.ಪ್ರೀತಿ ಸುಧಾಕರ್ ಗೆ 14 ಲಕ್ಷ ರೂ. ವಂಚನೆ
ಬೆಂಗಳೂರು: ಇತ್ತೀಚಿಗೆ ಸೈಬರ್ ವಂಚನೆ ದೊಡ್ಡ ತಲೆನೋವಾಗಿದ್ದು, ಜನ ಸಾಮಾನ್ಯರಷ್ಟೇ ಅಲ್ಲದೇ ಸ್ಟಾರ್ ನಟರು, ರಾಜಕಾರಣಿಗಳು ಕೂಡ ಈ ಜಾಲದಲ್ಲಿ ಸಿಲುಕುವಂತಾಗಿದೆ.. ಇದೀಗ ಚಿಕ್ಕಬಳ್ಳಾಪುರ ಸಂಸದ ಕೆ.…
Read More » -

ವಿರೋಧ ಮಾಡಿದವರಿಗೆ ಭಾಷಣದ ಮೂಲಕ ಬಾನು ಮುಷ್ತಾಕ್ ಟಾಂಗ್!
ಮೈಸೂರು: ನಾಡಹಬ್ಬ ದಸರಾಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆಗೂ ಮುನ್ನ ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ತಾಯಿಯ…
Read More » -

ಮೈಸೂರು ದಸರಾಗೆ ಚಾಲನೆ ನೀಡಿದ ಬಾನು ಮುಷ್ತಾಕ್
ಮೈಸೂರ: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಇಂದು ಅದ್ದೂರಿಯಾಗಿ ಚಾಲನೆಯಾಗಿದೆ.ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು.…
Read More » -

ಬಾನು ಮುಷ್ತಾಕ್ ಮೈಸೂರು ದಸರಾ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂ ಆದೇಶ
ಬೆಂಗಳೂರು: ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಬಾನು ಮುಷ್ತಾಕ್ ಅವರ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ದಸರಾ ಉದ್ಘಾಟನೆಗೆ…
Read More » -

ಪತ್ರಕರ್ತರ ಸಹಕಾರ ಸಂಘದ ಮಾಜಿ ಪದಾಧಿಕಾರಿಗಳ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ
ಬೆಂಗಳೂರು: 6ನೇ ಮ್ಯಾಜಿಸ್ಟ್ರೇಟ್ ಕೋರ್ಟ್ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಹಳೇ ಪದಾಧಿಕಾರಿಗಳ ವಿರುದ್ಧ ಅಪರಾಧಿಕ ದೂರು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ಸಂಘದ ನಿವೃತ್ತ…
Read More » -

ಸರ್ಕಾರಕ್ಕೆ ಬೆದರಿಸಲು, ಬ್ಯಾಕ್ಮೇಲ್ ಮಾಡೋಕೆ ಬರಬೇಡಿ – ಡಿ.ಕೆ ಶಿವಕುಮಾರ್
ಬೆಂಗಳೂರು: ನಗರದ ರಸ್ತೆ ಅವ್ಯವಸ್ತೆಯ ಕಾರಣದಿಂದ ಕಂಪನಿಗಳು ನಗರದಿಂದ ಹೊರ ಹೋಗುವ ವಿಚಾರದ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ..…
Read More » -

ಜಲಮಂಡಳಿ–ಬೆಸ್ಕಾಂ–ಕೆಪಿಟಿಸಿಎಲ್ ರಸ್ತೆ ಅಗೆತ ಕಾಮಗಾರಿಗೆ ತಡೆ- ರಾಜೇಂದ್ರ ಚೋಳನ್
ಬೆಂಗಳೂರು: ನಗರದಲ್ಲಿ ಜಲಮಂಡಳಿ ಹಾಗೂ ಇನ್ನಿತರೆ ಇಲಾಖೆಗಳ ರಸ್ತೆ ಅಗೆತ ಕಾಮಗಾರಿಯನ್ನು ಸ್ಥಗಿತಗೊಳಿಸಲು ಹಾಗೂ ರಸ್ತೆ ಅಗೆತಕ್ಕೆ ಅನುಮತಿ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬೆಂಗಳೂರು ಕೇಂದ್ರ…
Read More » -

ಕಿಚ್ಚ ಸುದೀಪ್ ವಿರುದ್ಧ ವೈಯಕ್ತಿಕ ನಿಂದನೆ -ಪೊಲೀಸ್ ಆಯುಕ್ತರಿಗೆ ದೂರು
ಬೆಂಗಳೂರು: ನಟ ಸುದೀಪ್ ಅವರನ್ನು ಟ್ರೋಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್…
Read More » -

ಬಿಪಿಎಲ್ ಕಾರ್ಡ್ನಲ್ಲಿ ಅನರ್ಹರು ಇದ್ದರೆ ತೆಗೆಯಲು ಸೂಚನೆ- ಸಿದ್ದರಾಮಯ್ಯ
ಕಲಬುರಗಿ: ರಾಜ್ಯದಲ್ಲಿ ಅನರ್ಹ ಬಿ.ಪಿ.ಎಲ್ ಕಾರ್ಡದಾರರು ಹೆಚ್ಚಿದ್ದಾರೆ. ಹೀಗಾಗಿ ಅನರ್ಹರನ್ನ ಪತ್ತೆ ಹಚ್ಚಿ ತೆಗೆದು ಹಾಕಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕಲಬುರಗಿಯಲ್ಲಿ ಮಾತನಾಡಿದ ಅವರು,…
Read More » -

ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಇಲ್ಲ- ಸಚಿವ ಮುನಿಯಪ್ಪ
ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನ ರದ್ದು ಮಾಡಿಲ್ಲ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.. ಬೆಂಗಳೂರಿನಲ್ಲಿ ಅನರ್ಹ ರೇಷನ್ ಕಾರ್ಡ್ಗಳ ರದ್ದು ವಿಚಾರವಾಗಿ ಮಾತನಾಡಿದ…
Read More » -

ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.…
Read More » -

ಶಾಸಕ ನಂಜೇಗೌಡಗೆ ಬಿಗ್ ಶಾಕ್; ಮರು ಮತಎಣಿಕೆಗೆ ಹೈಕೋರ್ಟ್ ಸೂಚನೆ
ಕೋಲಾರ: 2023 ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ…
Read More » -

ಯಶ್ ತಾಯಿ ಪುಷ್ಪ ವಿರುದ್ಧ ಸಂಭಾವನೆ ನೀಡಿಲ್ಲ ಎಂದು ನಟ ಮಹೇಶ್ ಗುರು ಆರೋಪ
ಬೆಂಗಳೂರು: ಸ್ಯಾಂಡಲ್ ವುಡ್ನ ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪ ಅವರ ನಿರ್ಮಾಣದ ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿದ್ದ ನಟ ಮಹೇಶ್, ಚಿತ್ರದ ನಿರ್ಮಾಪಕಿಯಾಗಿರುವ ಪುಷ್ಪ ಅವರು…
Read More » -

ಕೊಪ್ಪಳ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಕೊಪ್ಪಳ: ಬೆಳ್ಳಂಬೆಳ್ಳಗ್ಗೆ ಕೊಪ್ಪಳ ನಗರಸಭೆ ಕಚೇರಿ ಸೇರಿ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರಸಭೆ ಅನುದಾನದಲ್ಲಿ ಸುಮಾರು 10 ಕೋಟಿ ರೂಪಾಯಿಗಳ ದುರ್ಬಳಕೆಯ ಆರೋಪದ…
Read More » -

ಫ್ರೀಡಂ ಟಿವಿ ಎಂಡಿ ಎಲ್.ಎಂ ನಾಗರಾಜು ಅವರಿಗೆ ಡಾ.ರಾಜ್ಕುಮಾರ್ ಪುರಸ್ಕಾರ
ಬೆಂಗಳೂರು: ಫ್ರೀಡಂ ಟಿವಿ ವ್ಯವಸ್ಥಾಪಕ ನಿರ್ದೇಶಕರಾದ ಎಲ್.ಎಂ ನಾಗರಾಜು ಅವರಿಗೆ ಡಾ.ರಾಜ್ಕುಮಾರ್ ಪುರಸ್ಕಾರ -2025 ನೀಡಿ ಗೌರವಿಸಲಾಯಿತು. ವರನಟ ಡಾ.ರಾಜ್ ಅವರ ಒಡನಾಡಿ, ಡಾ.ರಾಜ್ ಕುಮಾರ್ ರಂಗಭೂಮಿ…
Read More » -

ದರ್ಶನ್ ಗೆ ಹೈಕೋರ್ಟ್ ಆದೇಶದ ಬಳಿಕವೂ ಸಿಗದ ಸವಲತ್ತು.. ಮತ್ತೆ ಕೋರ್ಟ್ ಮೊರೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಹೆಚ್ಚುವರಿ ದಿಂಬು, ಹಾಸಿಗ ಹಾಗೂ ಬೆಡ್ ಶೀಟ್ ನೀಡುವಂತೆ ಬೆಂಗಳೂರಿನ ಕೆಳ…
Read More » -

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನ ಬಂಧನ
ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬ ಕಾಮುಕನನ್ನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.. ಜಕ್ಕೂರು ಮುಖ್ಯರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಶ್ವಾನವನ್ನು ರಕ್ಷಿಸುತ್ತಿದ್ದ ಯುವತಿಯ…
Read More » -

ಚಲಿಸ್ತಿದ್ದ ಬಿಎಂಟಿಸಿ ಬಸ್ನಲ್ಲಿ ಬೆಂಕಿ; 75 ಮಂದಿ ಬಚಾವ್
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ, ನೋಡನೋಡುತ್ತಲೇ ಬಸ್ ಸುಟ್ಟು ಕರಕಲಾಗಿದೆ.. ಹೆಚ್ಎಎಲ್ ಮುಖ್ಯದ್ವಾರದ ಬಳಿ ಘಟನೆ ನಡೆದಿದ್ದು, ಬಸ್ನಲ್ಲಿ ಇದ್ದ…
Read More » -

ದಸರಾಗೆ ಪ್ರಮೋದಾ ದೇವಿ ಒಡೆಯರ್ ಗೆ ಹೆಚ್.ಸಿ ಮಹದೇವಪ್ಪರಿಂದ ಆಹ್ವಾನ
ಮೈಸೂರು: ಮೈಸೂರು ದಸರಾಗೆ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ನೀಡಿದ್ದಾರೆ. ಸೆ.22 ರಂದು ಪ್ರಾರಂಭವಾಗಲಿರುವ ನಾಡಹಬ್ಬ…
Read More » -

ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ.. ರಾಜ್ಯ ಸರ್ಕಾರದಿಂದ 5 ಕೋಟಿ ಪರಿಹಾರ ಘೋಷಣೆ
ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ…
Read More » -

ದರ್ಶನ್ ಪತ್ನಿಗೆ ಅಸಭ್ಯ ಕಾಮೆಂಟ್ ಪ್ರಕರಣ; ವಿಜಯಲಕ್ಷ್ಮಿಗೆ 2ನೇ ನೋಟಿಸ್
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್ ಮಾಡಿದ್ದ ಪ್ರಕರಣ ಸಂಬಂಧ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು 2ನೇ ನೋಟಿಸ್ ಕಳಿಸಿದ್ದಾರೆ. ಘಟನೆ ಬಗ್ಗೆ ಹೇಳಿಕೆ…
Read More » -

ಸೆ.22 ರಿಂದ ಜಾತಿ ಗಣತಿ ಸಮೀಕ್ಷೆ ಪ್ರಾರಂಭ.. ವರದಿ ಬಗ್ಗೆ ಸಿಎಂ ಸ್ಪಷ್ಟನೆ..!
ಬೆಂಗಳೂರು: ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ…
Read More » -

ಕಲ್ಲುತೂರಾಟಕ್ಕೆ ಮುಸ್ಲಿಮರು ಪ್ರೋತ್ಸಾಹ ನೀಡಿಲ್ಲ- ಚಲುವರಾಯಸ್ವಾಮಿ
ಬೆಂಗಳೂರು: ಗಣೇಶ ಮೆರವಣಿಗೆಗೆ ಮುಸ್ಲಿಮರು ಸಹಕಾರ ನೀಡಿದ್ದರು. ಕಲ್ಲುತೂರಾಟಕ್ಕೆ ಮುಸ್ಲಿಮರು ಪ್ರೋತ್ಸಾಹ ನೀಡಿಲ್ಲ. ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತಾಡಿದ್ದಾರೆ ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ…
Read More » -

ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತದಲ್ಲಿ ಸಾವು
ಶಿವಮೊಗ್ಗ: ಹಸೆಮಣೆ ಏರಬೇಕಿದ್ದ ಜೋಡಿಯೊಂದು ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರೇಖಾ (20) ಬಸವನಗೌಡ ದ್ಯಾಮನಗೌಡ್ರ (25) ಮೃತ ದುರ್ದೈವಿಗಳು. ಶ್ರೀ…
Read More » -

ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ ಆರೋಪಕ್ಕೆ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ತುಮಕೂರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಿನ್ನೆ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ ಆರೋಪಕ್ಕೆ…
Read More » -

ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆ ಮಾಡಲು ಅವಕಾಶ ನೀಡುವುದಿಲ್ಲ- S.R.ವಿಶ್ವನಾಥ್
ಚಿಕ್ಕಬಳ್ಳಾಪುರ: ಯಾವುದೇ ಕಾರಣಕ್ಕೂ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ, ಇದಕ್ಕಾಗಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.…
Read More » -

ಬಡವರ ಮಕ್ಕಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡೋದು ಬಿಡಿ – ಪ್ರಿಯಾಂಕ್ ಖರ್ಗೆ
ಕಲಬುರಗಿ: ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ ಮಾತಾಡಲ್ಲ. ಅಸ್ಥಿತ್ವ, ಕುರ್ಚಿ ಉಳಿಸಿಕೊಳ್ಳಲು,RSS ಮನವೊಲಿಸಲು ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ…
Read More » -

ಮದ್ದೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ: ಬಿಗಿ ಪೊಲೀಸ್ ಬಂದೋಬಸ್ತ್
ಮಂಡ್ಯ: ಮದ್ದೂರು ಪಟ್ಟಣದಲ್ಲಿ ಇಂದು ಸಾರ್ವಜನಿಕ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಭವ್ಯವಾದ ಶೋಭಾಯಾತ್ರೆ ನಡೆಯುತ್ತಿದೆ. ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ…
Read More » -

ಸಂಗಮೇಶ್ ಮುಂದಿನ ಜನ್ಮ ಏಕೆ.. ಈಗ್ಲೇ ಮುಸ್ಲಿಂ ಆಗಿ-ಶೋಭಾ ಕರಂದ್ಲಾಜೆ
ನಾನು ನಾಲ್ಕು ಬಾರಿ ಶಾಸಕನಾಗಿದ್ದು ಮುಸ್ಲಿಂರಿಂದ. ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು ಎಂದು ಹೇಳಿಕೆ ನೀಡಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ನೀಡಿರುವ…
Read More » -

ಹುಲಿ ಸರೆ ಹಿಡಿಯಲು ವಿಫಲ: ಅರಣ್ಯಾಧಿಕಾರಿಗಳನ್ನೇ ಬೋನಿಗೆ ಹಾಕಿದ ಗ್ರಾಮಸ್ಥರು
ಗುಂಡ್ಲುಪೇಟೆ: ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಗ್ರಾಮಸ್ಥರು ಬೋನಿಗೆ ಕೂಡಿ ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ..…
Read More » -

ಬಳ್ಳಾರಿ ಜೈಲಿಗೆ ಶಿಫ್ಟ್ ಕೋರಿದ್ದ ಅರ್ಜಿ ವಜಾ: ದರ್ಶನ್ ಗೆ ಜೈಲಲ್ಲಿ ಸಿಗಲಿದೆ ಕನಿಷ್ಠ ಸವಲತ್ತು
ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್…
Read More » -

ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಬಗ್ಗೆ ಹೈಕಮಾಂಡ್ ಗೆ ವರದಿ
ಧರ್ಮಸ್ಥಳದ ವಿರುದ್ಧ ಮಾಡ್ತಿರೋ ಅಪಪ್ರಚಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಧರ್ಮಸ್ಥಳ ಚಲೋ ಮಾಡಿ ಬುರುಡೆ ಷಡ್ಯಂತ್ರದ ವಿರುದ್ಧ ಕಿಡಿಕಾರುತ್ತಲೇ ಇದೆ. ಇದ್ರ ಮಧ್ಯೆ ರಾಜ್ಯ ಬಿಜೆಪಿ ನಿಯೋಗ…
Read More » -

ಸೌಜನ್ಯ ಅತ್ಯಾಚಾರ,ಕೊಲೆಗೆ ಅವರ ಮಾವನೇ ಕಾರಣ; ಸ್ನೇಹಮಯಿ ಕೃಷ್ಣ ಸ್ಫೋಟಕ ಆರೋಪ
ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆಗೆ ಅವರ ಮಾವ ವಿಠಲ ಗೌಡನೇ ಕಾರಣ ಎಂದು ಸಾಮಾಜಿಕ ಹೋರಾಟಹಾರ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ಧಾರೆ. ಬೆಳ್ತಂಗಡಿಯಲ್ಲಿ ಮಾತನಾಡಿದ ಅವರು,…
Read More » -

ಮಲ್ಲಿಗೆ ಹೂವು ಇಟ್ಕೊಂಡಿದ್ದ ನಟಿ ನವ್ಯಾ ನಾಯರ್ ಗೆ 1.14 ಲಕ್ಷ ರೂ. ದಂಡ
ಓಣಂ ಹಬ್ಬದ ಆಚರಣೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದ ನಟಿ ನವ್ಯಾ ನಾಯರ್ ಜಾಜಿ ಮಲ್ಲಿಗೆ ಮುಡಿದಿದ್ದ ಕಾರಣ 1.14 ಲಕ್ಷ ದಂಡ ಕಟ್ಟಿದ್ದಾರೆ. ಮಲಯಾಳಂ ನಟಿ ನವ್ಯಾ ನಾಯರ್…
Read More » -

ಮದ್ದೂರು ಗಲಭೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ -ಸಿದ್ದರಾಮಯ್ಯ
ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರೋ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ್ದಾರೆ.…
Read More » -

ಮದ್ದೂರು ಸಂಘರ್ಷ; ವಿಪಕ್ಷ ನಾಯಕ ಆರ್ ಅಶೋಕ್ ಗರಂ
ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು…
Read More » -

ಮದ್ದೂರಲ್ಲಿ ಗಣೇಶನ ಗಲಾಟೆ; ಬಿಜೆಪಿ ಆರೋಪಕ್ಕೆ ಪರಮೇಶ್ವರ್ ಕೌಂಟರ್
ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ವಿಸರ್ಜನೆ ವೇಳೆ ಗಲಾಟೆ ವಿಚಾರದಲ್ಲಿ ಬಿಜೆಪಿಯ ಆರೋಪಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.. ಈಗಾಗಲೇ ಮದ್ದೂರಿನಲ್ಲಿ ಗಲಾಟೆ…
Read More » -

ಮದ್ದೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷನೆ ನಡೆದಿದ್ದು, ಮದ್ದೂರಿನಲ್ಲಿ ಜಾರಿ ಮಾಡಿದ್ದ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್…
Read More » -

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ; ಮದ್ದೂರಿನಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ
ಮಂಡ್ಯ: ಗಣೇಶ ವಿಸರ್ಜನೆಯ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ…
Read More » -

ಪ್ರಧಾನಿ ಮೋದಿ ಅಹಂಕಾರ ಬಿಟ್ಟು ದೇಶದ ಅಭಿವೃದ್ಧಿಗೆ ಗಮನ ಕೊಡಲಿ
ಕಲಬುರಗಿ: ಜಿಎಸ್ಟಿ ಇಳಿಕೆಯಿಂದ ಬಡವರಿಗೆ ಅನುಕೂಲವಾಗಲಿದ್ದು, ಇದನ್ನು ನಾನು ಟೀಕಿಸಲ್ಲ. ಆದರೆ ಜಿಎಸ್ಟಿ ಇಳಿಸುವಂತೆ ನಾವು ಎಂಟು ವರ್ಷಗಳ ಹಿಂದೆಯೇ ಹೇಳಿದ್ದೇವೆ. ಆಗ ಅವರು ಪರಿಷ್ಕರಿಸಲಿಲ್ಲ ಎಂದು…
Read More » -

ವಿಧಾನಪರಿಷತ್ ಸದಸ್ಯರಾಗಿ ನಾಲ್ವರ ನಾಮ ನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ನಲ್ಲಿ ಹಲವು ತಿಂಗಳುಗಳಿಂದ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ಎಂಎಲ್ಸಿ ಸ್ಥಾನಗಳ…
Read More » -

ಚಕ್ರವರ್ತಿ ಸೂಲಿಬೆಲೆಗೆ ಪಿತೃ ವಿಯೋಗ
ಬೆಂಗಳೂರು: ಚಕ್ರವರ್ತಿ ಸೂಲಿಬೆಲೆಯವರ ತಂದೆ ದೇವದಾಸ್ ಸುಬ್ರಾಯ್ ಶೇಟ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಚಕ್ರವರ್ತಿ ಸೂಲಿಬೆಲೆ ತಂದೆ ಸಾವನ್ನಪ್ಪಿದ್ದಾರೆ. ತಂದೆ ನಿಧನದ ಬಗ್ಗೆ ಚಕ್ರವರ್ತಿ ಸೂಲಿಬೆಲೆ…
Read More » -

ಟಿಟಿಡಿ ದೇಗುಲಕ್ಕೆ ಭಕ್ತರೊಬ್ಬರಿಂದ 1 ಕೋಟಿ ದೇಣಿಗೆ
ತಿರುಪತಿ ತಿರುಮಲ ದೇವಸ್ಥಾನ ಶ್ರೀ ಬಾಲಾಜಿ ಆರೋಗ್ಯ ವರಪ್ರಸನ್ನಿಧಿ ಯೋಜನೆಗೆ ಬೆಂಗಳೂರು ಮೂಲದ ಭಕ್ತರೊಬ್ಬರು 1 ಕೋಟಿಗೂ ಅಧಿಕ ಹಣವನ್ನು ದಾನ ಮಾಡಿದ್ದಾರೆ. ಟಿಟಿಡಿ ಆಡಳಿತದ ಶ್ರೀ…
Read More » -

ದಸರಾ ಉದ್ಘಾಟನೆಗೆ ಬಾನು ಆಯ್ಕೆ; ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ಸಿಂಹ
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನ ಕಾಂಗ್ರೆಸ್ ಆಯ್ಕೆ ಮಾಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಆಕ್ರೋಶ ಕಾರಣವಾಗಿದೆ.ಇದೀಗ…
Read More » -

ಮದುವೆ ಕ್ಯಾನ್ಸಲ್; ಮನನೊಂದು ಯುವತಿ ಆತ್ಮಹತ್ಯೆಗೆ ಶರಣು
ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.. ಕಾವ್ಯಾ (26) ಆತ್ಮಹತ್ಯೆಗೆ…
Read More » -

ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ- ಆರ್ ಅಶೋಕ್
ಬೆಂಗಳೂರು : ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ವಿಚಾರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ…
Read More » -

ಒಂದೇ ದಿನದಲ್ಲಿ 3 ಲಕ್ಷ ಫೈನ್ ಕಲೆಕ್ಟ್ ಎ ಎಸ್ ಐ ನಾಗೇಶ್.!
ಬೆಂಗಳೂರು: ತಿಂದಂಗೂ ಅಲ್ಲ ಊಂಡಂಗೂ ಅಲ್ಲ ಪೊಲೀಸರಿಗೆ 3ಲಕ್ಷ ಫೈನ್ ಕಟ್ಟಿದ ಕಾಮನ್ ಮ್ಯಾನ್ಸ್. ಸಿಗ್ನಲ್ಲಿ 1 ನಿಮಿಷ ನಿಂತ್ಕೊಳ್ಳಿ ಅಂದ್ರೆ ನಮ್ ಜನಕ್ಕೆ ಅರ್ಜೆಂಟ್, ಟ್ರಾಫಿಕ್…
Read More » -

ಸ್ಥಳೀಯ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಕೆ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು ಸಿಎಂ…
Read More » -

ನಮ್ಮ ಸಂಪ್ರದಾಯಕ್ಕೆ ಧಕ್ಕೆಯಾಗದಂತೆ ಉದ್ಘಾಟಕರು ನಡೆದುಕೊಳ್ಳಲಿ- ಸೋಮಣ್ಣ
ಮೈಸೂರು: ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ತಾಯಿ ಚಾಮುಂಡಿ ಇತಿಹಾಸ ಉತ್ಸವ, ಆರಾಧನೆ, ಸಂಪ್ರದಾಯ ಮೊದಲು ತಿಳಿಸಿ. ಸಂಪ್ರದಾಯ ಅರಿತು ಅವರು ತಮ್ಮ…
Read More » -

ಫ್ಯಾಮಿಲಿ ಕೋರ್ಟಲ್ಲಿ ಕಾಣಿಸಿಕೊಂಡಿದ್ದೇಕೆ ಡಾರ್ಲಿಂಗ್ ಕೃಷ್ಣ..?
ಸ್ಯಾಂಡಲ್ವುಡ್ನ ನಟ ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡು ಶಾಕಿಂಗ್ ನೀಡಿದ್ದಾರೆ.. ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್ಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.…
Read More » -

ಯೂಟ್ಯೂಬರ್ ಅಭಿಷೇಕ್ ವಿಚಾರಣೆ; ಎಸ್ಐಟಿ ಮುಂದೆ ತಪ್ಪೊಪ್ಪಿಗೆ
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ರಹಸ್ಯ ಹಾಗೂ ಅನನ್ಯಾ ಭಟ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಯೂಟ್ಯೂಬರ್ ಅಭಿಷೇಕ್ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ನಿನ್ನೆ ತಡರಾತ್ರಿವರೆಗೂ ಅಭಿಷೇಕ್ ಗ್ರಿಲ್…
Read More » -

ಮೈಸೂರು ದಸರಾಗೆ ಸಿಎಂ ಅವರನ್ನು ಆಹ್ವಾನಿಸಿದ ಮೈಸೂರು ಜಿಲ್ಲಾಡಳಿತ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಗೃಹ…
Read More » -

ಯೂಟ್ಯೂಬರ್ ಸಮೀರ್ ಮನೆಯಲ್ಲಿ ಬೆಳ್ತಂಗಡಿ ಪೊಲೀಸರು ಶೋಧ ಕಾರ್ಯಾಚರಣೆ
ಧರ್ಮಸ್ಥಳ ಕೇಸ್ ಬಗ್ಗೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಸಮೀರ್ ಮನೆಗೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.. ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಸಮೀಪದ ಹುಲ್ಲಹಳ್ಳಿ ರಾಯಲ್ ರೆಸಿಡೆನ್ಸಿ ಬಡಾವಣೆಯಲ್ಲಿರುವ…
Read More » -

ಮೋದಿ ಸರ್ಕಾದಿಂದ ದೇಶದ ಜನರಿಗೆ ಸಿಹಿಸುದ್ದಿ.. GST ಸ್ಲ್ಯಾಬ್ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ
ಗ್ರಾಹಕರ ತಲೆ ಮೇಲಿದ್ದ ಜಿಎಸ್ಟಿ ತೆರಿಗೆ ಬರೆಯನ್ನ ಕೇಂದ್ರ ಸರ್ಕಾರ ಇಳಿಸಿ, ದಸರಾ, ದೀಪಾವಳಿಗೆ ಪ್ರಧಾನಿ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ. ಕೆಂಪುಕೋಟೆ ಮೇಲೆ…
Read More » -

ಮುಂಗಾರು ಮಳೆಯಿಂದ ಅತಿವೃಷ್ಠಿ.. ರೈತರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿಖಿಲ್ ಆಗ್ರಹ
ರಾಜ್ಯದಲ್ಲಿ ಮುಂಗಾರು ಮಳೆಯಿಂದ ಅತಿವೃಷ್ಠಿ ಉಂಟಾಗಿ, ಅಪಾರ ಬೆಳೆ ಹಾನಿಯಾಗಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ನಾಶ ಆಗಿವೆ. ರಾಜ್ಯ ಸರ್ಕಾರ, ಸಚಿವರು ತುರ್ತು ಪರಿಹಾರ ನೀಡಬೇಕು…
Read More » -

ಆಸ್ತಿಗಾಗಿ ತಂದೆಯ ಅಶ್ಲೀಲ ಮೆಸೇಜ್ ಹರಿಬಿಟ್ಟ ಮಗ
ಆಸ್ತಿಗಾಗಿ ಮಗನೇ ತಂದೆಗೆ ಬ್ಲಾಕ್ಮೇಲ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ತಂದೆಯ ಬಗ್ಗೆ ಅಶ್ಲೀಲ ಸಂದೇಶಗಳನ್ನು ಹಂಚಿಕೊಂಡಿರುವ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನ ರಿಯಲ್…
Read More » -

ಶಿಲ್ಪಾ ಶೆಟ್ಟಿ ಅವರ ಬಾಸ್ಟಿನ್ ಬಾಂದ್ರಾ ರೆಸ್ಟೋರೆಂಟ್ ಮುಚ್ಚಲು ನಿರ್ಧಾರ
ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪ್ರತಿಷ್ಠಿತ ರೆಸ್ಟೋರೆಂಟ್ ಬಾಸ್ಟಿಯನ್ ಅನ್ನು ಮುಚ್ಚಲು ನಿರ್ಧರಿಸಿದ್ದಾರೆ.. ಮುಂಬೈನ ಬಾಂದ್ರಾದಲ್ಲಿರುವ ಬಾಸ್ಟಿಯನ್ ರೆಸ್ಟೋರೆಂಟ್ ಅನ್ನು ಮುಚ್ಚಲು ನಿರ್ಧರಿಸಿದ್ದು, ಈ…
Read More » -

ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕೆಂದು ಭಾರತಿ ವಿಷ್ಣುವರ್ಧನ್ ಮನವಿ
ಬೆಂಗಳೂರು: ಅಭಿನವ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ ವಿಚಾರ ಕಳೆದ ಕೆಲ ದಿನ ಗಳ ಹಿಂದೆ ಸಾಕಷ್ಟು ಚರ್ಚೆಯಾಗಿತ್ತು. ಏಕಾಏಕಿ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ…
Read More » -

NEET ಪರೀಕ್ಷೆ ಪಾಸ್ ಮಾಡಿದ 19 ವರ್ಷದ ಕಟ್ಟಡ ಕಾಮಗಾರಿ ಕಾರ್ಮಿಕ
ಬೆಂಗಳೂರು: ಒಡಿಶಾದ ಶುಭಂ ಸಬರ್ ಎಂಬಾತ ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿದು ನೀಟ್ ಪರೀಕ್ಷೆ ಪಾಸ್ ಮಾಡಿ ಬೆರ್ಹಾಂಪುರ್ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದ ಸಾಧಕರಾಗಿದ್ದಾರೆ. ರಾಜಧಾನಿ…
Read More » -

ಜಮ್ಮ ಕಾಶ್ಮೀರದಲ್ಲಿ ವರುಣಾರ್ಭಟ; ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ
ಜಮ್ಮು & ಕಾಶ್ಮೀರ: ರಣಮಳೆಗೆ ಉತ್ತರ ಭಾರತದ 6 ರಾಜ್ಯಗಳು ಅಕ್ಷರಶಃ ನಲುಗಿ ಹೋಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹಿಮಾಚಲ ಪ್ರದೇಶ ಸೇರಿದಂತೆ…
Read More » -

ಪತ್ರಕರ್ತೆ ಪ್ರಶ್ನೆಗೆ ಉಡಾಫೆ ಉತ್ತರ.. ದೇಶಪಾಂಡೆ ಹೇಳಿಕೆ ವಿರುದ್ಧ ಜೆಡಿಎಸ್ ಆಕ್ರೋಶ
ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಚಾರಕ್ಕೆ ಪತ್ರಕರ್ತೆಯೋರ್ವರ ಪ್ರಶ್ನೆಗೆ ಶಾಸಕ ದೇಶಪಾಂಡೆ ಅವರು ಉಢಾಫೆ ಉತ್ತರ ನೀಡಿರುವುದಕ್ಕೆ ಜೆಡಿಎಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.. ಸೂಪರ್…
Read More » -

ಧರ್ಮಸ್ಥಳ ಚಲೋ ವಿಚಾರಕ್ಕೆ ಬಿಜೆಪಿಯಲ್ಲೇ ಭಿನ್ನಮತ.. ಅಸಮಾಧಾನಕ್ಕೆ ಕಾರಣವಾಯ್ತಾ ವಿಜಯೇಂದ್ರ ನಡೆ..?
ಬೆಂಗಳೂರು : ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಚಲೋ ಧರ್ಮಸ್ಥಳ ಯಾತ್ರೆಯನ್ನು ಹಮ್ಮಿಕೊಂಡು, ಧರ್ಮಸ್ಥಳದಲ್ಲಿ ಕಾರ್ಯಮವನ್ನ ಕೂಡ ಆಯೋಜನೆ ಮಾಡಿತ್ತು.. ಇದೀಗ ಬಿಜೆಪಿ…
Read More » -

ಬಿಬಿಎಂಪಿ ಹೆಸರು ಬದಲಾಯಿಸಿ ಜಿಬಿಎ ಹೆಸರು ಅಳವಡಿಕೆ
ಬೆಂಗಳೂರು : ಇನ್ಮೇಲೆ ಬೃಹತ್ ಬೆಂಗಳೂರು ಅಲ್ಲ, ಗ್ರೇಟರ್ ಬೆಂಗಳೂರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸ ಪುಟ ಸೇರಿದೆ. 5 ಮಹಾನಗರ ಪಾಲಿಕೆವುಳ್ಳ ಗ್ರೇಟರ್ ಬೆಂಗಳೂರು…
Read More » -

2 ಮೆದುಳು ತಿನ್ನುವ ಅಮೀಬಾಗೆ 3 ತಿಂಗಳ ಮಗು ಸೇರಿ ಮತ್ತೆ 2 ಬಲಿ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿನ ಪ್ರಕರಣಗಳು ಮುಂದುವರೆದಿದ್ದು, 3 ತಿಂಗಳ ಮಗು ಸೇರಿದಂತೆ ಮತ್ತೆ 2 ಸಾವು ಸಂಭವಿಸಿದೆ. ಈಮೂಲಕ ಕಳೆ ದೊಂದು ತಿಂಗಳಲ್ಲಿ ಮೆದುಳಿನ…
Read More » -

ಪ್ರಧಾನಿ ಮೋದಿ ತಾಯಿ ಬಗ್ಗೆ ಅಶ್ಲೀಲ ಪದ ಬಳಕೆ: ಆರ್ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ಆಕ್ರೋಶ
ಆರ್ಜೆಡಿ ಮತ್ತು ಕಾಂಗ್ರೆಸ್ ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ…
Read More » -

ಮಾಜಿ ಸಚಿವ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ- ಬಾಲಕೃಷ್ಣ
ರಾಮನಗರ: ಮಾಜಿ ಸಚಿವ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜಣ್ಣ…
Read More » -

ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿ
ಬೆಳಗಾವಿ: ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ನಡೆದಿದೆ. ವಾಹನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸುಗಳ ಮಾಂಸ ತುಂಬಲಾಗಿತ್ತು ಎಂದು…
Read More » -

ನಿವೃತ್ತ ಪ್ರೊಫೆಸರ್ ನಿಧನ; ಎಸ್ಡಿಎಂ ಆಸ್ಪತ್ರೆ ದೇಹದಾನ ಮಾಡಿದ ಕುಟುಂಬಸ್ಥರು
ಧಾರವಾಡ: ನಿಧನರಾದ ನಿವೃತ್ತ ಪ್ರೊಫೆಸರ್ ಒಬ್ಬರ ಶರೀರವನ್ನು ಅವರ ಕುಟುಂಬಸ್ಥರು ಧಾರವಾಡ ಎಸ್ಡಿಎಂ ಆಸ್ಪತ್ರೆಗೆ ದಾನ ಮಾಡುವ ಮೂಲಕ ತಮ್ಮ ನೋವಿನಲ್ಲೂ ಮಾದರಿಯ ಕಾರ್ಯ ಮಾಡಿದ್ದಾರೆ. ಧಾರವಾಡದ…
Read More » -

ಮೀನುಗಾರಿಕೆ ತೆರಳಿದ್ದ ಬೋಟ್ ಮುಳುಗಡೆ; ಲಕ್ಷಾಂತರ ರೂ. ನಷ್ಟ
ಉತ್ತರ ಕನ್ನಡ: ನೇತ್ರಾಣಿ ದ್ವೀಪದ ಸಮೀಪ ಭಾರಿ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ಬೋಟೊಂದು ಮುಗುಚಿದ ಘಟನೆ ಬೋಟ್ ನಲ್ಲಿದ್ದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, ಎಲ್ಲಾ ಮೀನುಗಾರರನ್ನು ರಕ್ಷಣೆ…
Read More » -

ಸದ್ದಿಲ್ಲದೇ ಹಸೆಮಣೆ ಏರಲು ಸಜ್ಜಾದ ಉಪಾಧ್ಯಕ್ಷ
ಬೆಂಗಳೂರು: ಸ್ಯಾಂಡಲ್ ವುಡ್ ಕಾಮಿಡಿ ಆ್ಯಕ್ಟರ್ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜೆಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; PDO ವಿರುದ್ಧ FIR ದಾಖಲು
ಕಲಬುರಗಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿರುವ ವಾಟ್ಸಪ್ ಸ್ಟೇಟಷ್ ಹಾಕಿರುವ ಆರೋಪದ ಮೇರೆಗೆ PDO ಒಬ್ಬರನ್ನು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ…
Read More » -

ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಕದ್ದ ಖದೀಮರು
ಧಾರವಾಡ: ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಖದೀಮರು ಸದ್ದಿಲ್ಲದೇ ಕಟಾವು ಮಾಡಿರುವ ಘಟನೆ ಧಾರವಾಡದ ಕಲ್ಯಾಣನಗರ ಎರಡನೇ ಕ್ರಾಸ್ ನಲ್ಲಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ…
Read More » -

ರಾಜ್ಯದ ಡಿಜಿ-ಐಜಿಪಿಯಾಗಿ ಎಂ. ಸಲೀಂ ನೇಮಕ
ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರು ಮೇ 21 ರಿಂದ…
Read More » -

ಧರ್ಮಸ್ಥಳ ಫೈಲ್ಸ್; NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ; ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಧರ್ಮಸ್ಥಳದಲ್ಲಿ ಪ್ರಕರಣದಲ್ಲಿ ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ಆದ್ರೆ ರಾಜ್ಯದ ಜನರಿಗೆ ಎಸ್ಐಟಿ ಮೇಲೆ ನಿರೀಕ್ಷೆಗಳಿಲ್ಲ . NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ…
Read More » -

ಪಟಾಕಿ ಸಿಡಿಸಿ ಬಾಲಕ ಸಾವು ಕೇಸ್; ಆಯೋಜಕರ ವಿರುದ್ಧ FIR ದಾಖಲು
ಬೆಂಗಳೂರು ಗ್ರಾಮಾಂತರ: ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ…
Read More » -

ಚಿನ್ನಸ್ವಾಮಿ ಕಾಲ್ತುಳಿತ ಕೇಸ್; ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಆರ್ಸಿಬಿ
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ ಮೃತಪಟ್ಟಿದ್ದ 11 ಮಂದಿ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ.…
Read More » -

ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು
ಬೆಳಗಾವಿ: ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ರಮೇಶ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ…
Read More » -

ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಐವರಿಗೆ ಗಾಯ; ಓರ್ವನ ಸ್ಥಿತಿ ಚಿಂತಾಜನಕ
ಬೆಂಗಳೂರು ಗ್ರಾಮಾಂತರ: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಐದು ಜನರು ಗಾಯಗೊಂಡಿರುವ ಘಟನೆಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ…
Read More » -

BCCI ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ
ನವದೆಹಲಿ: ಬಿಸಿಸಿಐ ಅಧ್ಯಕ್ಷರಾಗಿದ್ದ ರೋಜರ್ ಬಿನ್ನಿ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದು, ಮಧ್ಯಂತರ ಅಧ್ಯಕ್ಷರನ್ನಾಗಿ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿ ಹಾಗೂ ಹಾಲಿ ಉಪಾಧ್ಯಕ್ಷ ರಾಜೀವ್ ಶುಕ್ಲಾರನ್ನು ನೇಮಕ…
Read More » -

ಅಭಿಮಾನ್ ಸ್ಟುಡಿಯೋ ವಾಪಸ್ಗೆ ಸರ್ಕಾರ ನಿರ್ಧಾರ
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಅಭಿಮಾನ್ ಸ್ಟುಡಿಯೋದ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಮೀನನ್ನು ಸರ್ಕಾರ ವಾಪಸ್ಸು…
Read More » -

ಕಳ್ಳರೆಂದು ಭಾವಿಸಿ ಗೂಗಲ್ ತಂಡವನ್ನ ಥಳಿಸಿದ ಸ್ಥಳೀಯರು
ಗೂಗಲ್ ಮ್ಯಾಪ್ ಸರ್ವೇ ತಂಡವನ್ನು ಕಳ್ಳರ ತಂಡ ಎಂದು ತಪ್ಪಾಗಿ ಭಾವಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರಾತ್ರಿ ವೇಳೆ ಕ್ಯಾಮೆರಾ ಅಳವಡಿಸಿ ವಾಹನವನ್ನು…
Read More » -

ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲೂ ಭಾರೀ ಮಳೆ
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ…
Read More » -

ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಜೆಡಿಎಸ್ ವಿರುದ್ಧ ದೂರು
ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆಯನ್ನ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ರು, ಇದೇ ವಿಚಾರಕ್ಕೆ ಡಿಕೆಶಿ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆ ಜೆಡಿಎಸ್ ಸೋಶಿಯಲ್ ಮೀಡಿಯಾ ಸಿಬ್ಬಂದಿ…
Read More » -

ಆಗಸ್ಟ್ 31 ರಂದು ‘ಧರ್ಮಸ್ಥಳ ಸತ್ಯ ಯಾತ್ರೆ’ ಎಂದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜ್ಯಾತ್ಯಾತೀತ ಜನತಾದಳ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್…
Read More » -

ಧರ್ಮಸ್ಥಳ ಕೇಸ್; ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ನೀಡುತ್ತಾನೆ; ಹೆಚ್ಡಿಕೆ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು…
Read More »














































































































































