Top News
-

ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ…..!
ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…
Read More » -

ಜಾಲಿ ಮೂಡ್ನಲ್ಲಿರುವ ಚಾಲೆಂಜಿಂಗ್ ಸ್ಟಾರ್
ಮೈಸೂರು ; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್ ಅವರು 6 ತಿಂಗಳ ಬಳಿಕ ಶುಕ್ರವಾರ ಮೈಸೂರಿಗೆ…
Read More » -

ಸಿ.ಟಿ.ರವಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್…!
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ನೆನ್ನೆ ರಾತ್ರಿಯಿಂದ ಪೊಲೀಸ್ ಕಸ್ಟಡಿಯಲ್ಲಿದ್ದ…
Read More » -

ಖಾಸಗಿ ಆಸ್ಪತ್ರೆಯ ನರ್ಸ್ ನೇಣಿಗೆ ಶರಣು…!
ರಾಯಚೂರು: ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ನಲ್ಲಿ ನಡೆದಿದೆ.ಮೃತ ಮಹಿಳೆಯನ್ನು 23 ವರ್ಷದ ಗೃಹಿಣಿ ಲಿಪಿ…
Read More » -

ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ; ಚಿಕ್ಕಮಗಳೂರು ಬಂದ್
ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು…
Read More » -

ಬೆಳಗಾವಿ ಕೋರ್ಟ್ ಆದೇಶ: ಸಿಟಿ ರವಿ ಬೆಂಗಳೂರಿಗೆ ಶಿಫ್ಟ್!
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಆದೇಶ ಪ್ರಕಟಿಸಿದೆ.…
Read More » -

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಅದ್ಧೂರಿ ಚಾಲನೆ.. ಸಕ್ಕರೆ ನಾಡಿನಲ್ಲಿ ಕನ್ನಡ ಡಿಂಡಿಮವ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ,…
Read More » -

‘‘ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ’’ ; ಸಿ.ಟಿ.ರವಿ ಹೇಳಿಕೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು…
Read More » -

ಸಿ.ಟಿ ರವಿ ಕೋರ್ಟ್ಹಾಲ್ನಲ್ಲಿ ಕಣ್ಣೀರು ಹಾಕಿದ್ರು ..!
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್ಗೆ…
Read More » -

ಹೊಸ ವರ್ಷಾಚರಣೆ : ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ – ನಂದಿ ಗಿರಿಧಾಮ
ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು. ಪ್ರಕೃತಿ ಮಡಿಲಲ್ಲಿ ಕುಡಿದು, ಕುಣಿದು, ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದಾರೆ.…
Read More » -

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು ಹೇಗೆ?
ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು. ಈ ಅಪಘಾತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು…
Read More » -

ಎಲ್ರೂ ಸಿ.ಟಿ.ರವಿ ಪರವಾಗಿ ನಿಂತು ಧೃತರಾಷ್ಟ್ರರಾದ್ರು : ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ಆದ್ರೆ ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರರಾದ್ರು ಎಂದು ಸಚಿವೆ ಲಕ್ಷ್ಮಿ…
Read More » -

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ : ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ,…
Read More » -

45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ ; ಬಸವರಾಜ ಹೊರಟ್ಟಿ
ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ…
Read More » -

ಪವನ್ ಕಲ್ಯಾಣ್ ವಿಶ್ವಾದ್ಯಂತ ಗೂಗಲ್ನಲ್ಲಿ ಹೆಚ್ಚು ಹುಡುಕಲ್ಪಟ್ಟ 2 ನೇ ಭಾರತೀಯ
2024 ಮುಗಿಯುತ್ತಾ ಬಂತು. ಈ ವರ್ಷ ಭಾರತ ಮತ್ತು ವಿಶ್ವದಾದ್ಯಂತ ಹಲವು ಪ್ರಮುಖ ಘಟನೆಗಳು ನಡೆದಿವೆ. ಮನೊರಂಜನಾ ಕ್ಷೇತ್ರದಲ್ಲಿಯೂ ಸಹ ಸಾಕಷ್ಟು ಬದಲಾವಣೆಗಳು ನಡೆದಿವೆ. ಹೊಸ ಸ್ಟಾರ್ಗಳು…
Read More » -

“ನನ್ನ ಕೊಲೆ ಮಾಡುವ ಸಂಚು ನಡೆಸಿದ್ದೀರಿ, ಪೊಲೀಸರ ವಿರುದ್ಧ ಸಿಟಿ ರವಿ ಗರಂ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಪೊಲೀಸರು…
Read More » -

ಕೊಲೆಗೆ ಸಂಚು, ಪ್ರತಿ ದೂರು ನೀಡಿದ ಸಿಟಿ ರವಿ
ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ…
Read More » -

ನನ್ನ ಜಿವಕ್ಕೆ ಏನಾದ್ರು ಆದ್ರೆ ಡಿಕೆ ಶಿವಕುಮಾರ್, ಹೆಬ್ಬಾಳ್ಕರ್ ಕಾರಣ : ಸಿಟಿ ರವಿ
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ದರ್ಶನ್ಗೆ ಮೈಸೂರು ಹೋಗಲು ಅನುಮತಿ ಕೊಟ್ಟ ನ್ಯಾಯಲಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ಗೆ ಮೈಸೂರಿಗೆ ತೆರಳಲು ಅನುಮತಿ ನೀಡಿ ನಗರದ 57ನೇಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ…
Read More » -

ಸುವರ್ಣ ಸೌಧದಲ್ಲೇ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್…
Read More » -

ಸಿ.ಟಿ.ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…!
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ.ಅಶ್ಲೀಲ ಶಬ್ಧಗಳಿಂದ ನಿಂದಿಸಿದ್ದಾರೆಂದು. ಸಿ ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…
Read More » -

ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿಗೆ ಕಾಲಿಂದ ಒದ್ದು, ಹಲ್ಲೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು!
ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಅವಹೇಳನಕಾರಿ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಸುವರ್ಣ ಸೌಧದೊಳಗೆ…
Read More » -

ಮೇಘಾ ಶೆಟ್ಟಿ ಜಿಮ್ ವರ್ಕೌಟ್ ವಿಡಿಯೋ ವೈರಲ್….
ಜೊತೆ ಜೊತೆಯಲಿ ಸೀರಿಯಲ್ ಮೂಲಕ ಎಂಟ್ರಿ ಕೊಟ್ಟ ಕ್ಯೂಟ್ ಚೆಲುವೆ ಮೇಘಾ ಶೆಟ್ಟಿ ಈಗ ಸಾಲು ಸಾಲು ಸಿನಿಮಾ ಮಾಡ್ತಾ ಇದ್ದಾರೆ. ಈ ಹಾಲು ಬಣ್ಣದ, ಜೇನ…
Read More » -

ಪುಷ್ಪಾ 2 ಯಶಸ್ಸಿನ ಬೆನ್ನಲ್ಲೇ ಬಾಲಿವುಡ್ಗೆ ಹಾರಿದ ರಶ್ಮಿಕಾ ಮಂದಣ್ಣ!
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ಪುಷ್ಪ ರಾಜ್ ಪತ್ನಿ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ.ಪುಷ್ಪ 2…
Read More » -

ನೋ ಬ್ರೋಕರ್ ಆ್ಯಪ್ನಲ್ಲಿ 22 ಮಂದಿಗೆ 2 ಕೋಟಿ ಪಂಗನಾಮ ಹಾಕಿದ ಮನೆ ಮಾಲೀಕ!
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಬ್ರೋಕರ್ ಆ್ಯಪ್ ಮೂಲಕ ಮನೆ ಹುಡುಕುವವರಿಗೆ ಕಡಿಮೆ ಬೆಲೆಗೆ ದೊಡ್ಡ ಮನೆಯಲ್ಲಿ ಭೋಗ್ಯಕ್ಕೆ ಕೊಡುವುದಾಗಿ ಬರೋಬ್ಬರಿ 22 ಜನರಿಂದ…
Read More » -

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಸಂಸದೀಯ ಪದ ಬಳಸಿದ್ರಾ..?
ಬೆಳಗಾವಿ: ತನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗಂಭೀರ ಆರೋಪ…
Read More » -

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ; ಆಕ್ರೋಶ ವ್ಯಕ್ತಪಡಿಸಿದ ಶಿವಕುಮಾರ್
ಅಂಬೇಡ್ಕರ್ ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ.…
Read More » -

‘ನಿಯಂತ್ರಣಕ್ಕೆ ಸಿಕ್ತಿಲ್ಲ’: ಕಟ್ಟಡಕ್ಕೆ ಢಿಕ್ಕಿಯಾದ ವಿಮಾನ, ಭೀಕರ ಅಪಘಾತ
ಹೊನೊಲುಲು: ಅಮೆರಿಕದ ಹವಾಯಿಯಲ್ಲಿ ಲಘು ವಿಮಾನವೊಂದು ಅಪಘಾತಕ್ಕೀಡಾಗಿದ್ದು, ವಿಮಾನ ನಿಲ್ದಾಣದ ಸಮೀಪದ ಕಟ್ಟಡಕ್ಕೆ ಢಿಕ್ಕಿಯಾಗಿ ಪತನವಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಹೊನೊಲುಲು ವಿಮಾನ ನಿಲ್ದಾಣದ ಬಳಿ ಈ ಘಟನೆ ನೇಡೆದಿದ್ದು,…
Read More » -

ಬೆಳಗಾವಿ ಚಳಿಗಾಲ ಅಧಿವೇಶನ : ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಅಮಿತ್ ಶಾಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಶಾಸಕರು
ಬೆಳಗಾವಿ: ಅಂಬೇಡ್ಕರ್ ವಿರುದ್ಧ ಹೇಳಿಕೆ ಹಿನ್ನೆಲೆ ಕರ್ನಾಟಕ ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಗೃಹ ಸಚಿವ ಅಮಿತ್ ಶಾ…
Read More » -

ಅಲ್ಲು ಅರ್ಜುನ್ ಯುದ್ಧ ಗೆದ್ದಿಲ್ಲ, ಸಿನಿಮಾದಿಂದ ಹಣ ಗಳಿಸಿದ್ದಾರೆ ಅಷ್ಟೇ’: ರೇವಂತ್ ರೆಡ್ಡಿ
ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಕುತೂಹಲದ ಚರ್ಚೆಯಾಗಿದೆ. ಈ ಪ್ರಕರಣಕ್ಕೂ ಅಲ್ಲು ಅರ್ಜುನ್ಗೂ ಕನೆಕ್ಷನ್ ಕೊಟ್ಟು ಅವರನ್ನು ಜೈಲಿಗೆ ಹೋಗುವಂತೆ ಮಾಡಿತ್ತು. ಆದರೆ…
Read More » -

ಸಂಸದರನ್ನ ತಳ್ಳಿದ್ರು ಎಂದು ರಾಹುಲ್ ಗಾಂಧಿ ಮೇಲೆ ಆರೋಪ
ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ…
Read More » -

ಸಿದ್ದಗಂಗಾ ಮಠಕ್ಕೆ ನೀಡಿದ್ದ 70 ಲಕ್ಷ ಕರೆಂಟ್ ಬಿಲ್ ನೋಟಿಸ್ ಹಿಂಪಡೆದ ಸರ್ಕಾರ- ಎಂ.ಬಿ.ಪಾಟೀಲ್
ಬೆಳಗಾವಿ: ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೊಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ (KIADB) ನೀಡಿದ್ದ ನೋಟಿಸ್ ಅನ್ನು ಸರ್ಕಾರ…
Read More » -

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್…!
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್…
Read More » -

ಮಂಡ್ಯ ಸಾಹಿತ್ಯ ಸಮ್ಮೇಳನ ; ಮನೆಗೊಂದು ಕೋಳಿ, ಊರಿಗೊಂದು ಕುರಿ..
ಮಂಡ್ಯ : ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಬುಧವಾರದಿಂದ ಚಾಲನೆ ನೀಡಲಾಗಿದೆ…
Read More » -

ಬೆಂಗಳೂರು ದಕ್ಷಿಣ ಎಸಿ ವಿರುದ್ಧ ವಕೀಲರ ‘ಕಾನೂನು’ ಸಮರ
ಬೆಂಗಳೂರು: ನಗರ ದಕ್ಷಿಣ ಎಸಿ ಅಪೂರ್ವ ಬಿದರಿ ವಿರುದ್ಧ ರಾಜಧಾನಿಯ ವಕೀಲರು ತಿರುಗಿ ಬಿದ್ದಿದ್ದಾರೆ. ನಿನ್ನೆ ಎಸಿ ಕೋರ್ಟ್ ತೆಗೆದುಕೊಂಡಿದ್ದ ವೇಳೆ ವಕೀಲ ಚಂದ್ರಶೇಖರ್ ರೆಡ್ಡಿ ಅವರಿಗೆ…
Read More » -

ನ್ಯೂಝಿಲೆಂಡ್ ತಂಡಕ್ಕೆ ಹೊಸ ನಾಯಕ ಮಿಚೆಲ್ ಸ್ಯಾಂಟ್ನರ್ ಆಯ್ಕೆ
ನ್ಯೂಝಿಲೆಂಡ್ ತಂಡದ ನೂತನ ನಾಯಕನಾಗಿ ಮಿಚೆಲ್ ಸ್ಯಾಂಟ್ನರ್ ಆಯ್ಕೆಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡದ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ರಾಜೀನಾಮೆ ನೀಡಿದ್ದರು.…
Read More » -

‘ಎಲ್ಲರಿಗೂ ಸಮಯ ಬರುತ್ತದೆ‘ ಆರ್.ಅಶ್ವಿನ್ ವಿದಾಯದ ಭಾವುಕ ನುಡಿ
ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…
Read More » -

ಸಾಹಿತ್ಯ ಸಮ್ಮೇಳನ ಪ್ರಯುಕ್ತ ಮಂಡ್ಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಮಂಡ್ಯ : ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರೆ ನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು…
Read More » -

‘ಒಂದು ದೇಶ, ಒಂದು ಚುನಾವಣೆ’ ಜಂಟಿ ಸಮಿತಿಯಲ್ಲಿ ಪ್ರಿಯಾಂಕಾ ವಾದ್ರಾ…..!
ಹೊಸದಿಲ್ಲಿ: ಪ್ರತಿಪಕ್ಷಗಳ ತೀವ್ರ ಅಪಸ್ವರದ ನಡುವೆಯೂ ಲೋಕಸಭೆಯಲ್ಲಿಮಂಡಿಸಲಾದ ‘ಒಂದು ದೇಶ, ಒಂದು ಚುನಾವಣೆ’ ವಿಧೇಯಕದ ಪರಾಮರ್ಶೆಗೆ ಬಿಜೆಪಿ ಸಂಸದ ಪಿ.ಪಿ. ಚೌಧರಿ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿ…
Read More » -

“ಅಂಬೇಡ್ಕರ್ ವಿರೋಧಿ ನಾನಲ್ಲ” : ಅಮಿತ್ ಶಾ…!
ನವದೆಹಲಿ: ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ, ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ಹಾಗೂ ಎಲ್ಲಾ ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.…
Read More » -

ಸಿದ್ಧಗಂಗಾ ಮಠಕ್ಕೆ `ಕರೆಂಟ್ ಶಾಕ್’ ಕೊಟ್ಟ ಸರ್ಕಾರ….!
ತುಮಕೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ.…
Read More » -

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಚಾರಿ ಮಾರ್ಗದಲ್ಲಿ ಬದಲಾವಣೆ
ಮಂಡ್ಯ: ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ…
Read More » -

ಎನ್ಕೌಂಟರ್ ಮಾಡಿ ಐವರು ಉಗ್ರರ ಹತ್ಯೆಗೈದ ಜಮ್ಮು-ಕಾಶ್ಮೀರದಲ್ಲಿ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಮುಂದುವರೆದಿದೆ. ಎನ್ಕೌಂಟರ್ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಈ ಎನ್ಕೌಂಟರ್ ಕುಲ್ಗಾಮ್ನ ಬೆಹಿಬಾಗ್…
Read More » -

ಮುಡಾ ಅಕ್ರಮ ತನಿಖೆಗೆ ನ್ಯಾಯಮೂರ್ತಿ ಪಿಎನ್ ದೇಸಾಯಿ ಅರ್ಹರಲ್ಲ : ಸ್ನೇಹಮಯಿ ಕೃಷ್ಣ
ಮೈಸೂರು : ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ.…
Read More » -

ನಟಿ ಕೀರ್ತಿ ಸುರೇಶ್ ಮದುವೆಯಲ್ಲಿ ‘ದಳಪತಿ ವಿಜಯ್‘ ….!
ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ನಟಿ ಕೀರ್ತಿ ಸುರೇಶ್ 15 ವರ್ಷಗಳ ಕಾಲ ಪ್ರೀತಿಸಿದ್ದ ಆಂಟೋನಿ ಜೊತೆ ಹಸೆಮಣೆ ಏರಿದ್ರು. ಡಿಸೆಂಬರ್ 12 ರಂದು ಗೋವಾದಲ್ಲಿ ನಡೆದ…
Read More » -

‘ಅತ್ಯುತ್ತಮ ದೇಶೀಯ ಏರ್ಪೋರ್ಟ್ ಲಾಂಜ್’ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿನ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್ ‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು…
Read More » -

ವಕ್ಫ್ ಆಸ್ತಿ ಕಬಳಿಕೆಯಲ್ಲಿ ಕಾಂಗ್ರೆಸ್ನ ಮಹಾನ್ ನಾಯಕರಿದ್ದಾರೆ : ಅನ್ವರ್ ಮಾಣಿಪ್ಪಾಡಿ
ರಾಜ್ಯಾದ್ಯಂತ ಸದ್ದು ಮಾಡಿರುವ ವಕ್ಫ್ ಆಸ್ತಿ ಕಬಳಿಕೆಯ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ವಕ್ಫ್ ಆಸ್ತಿ ಕಬಳಿಕೆಯಲ್ಲಿ…
Read More » -

‘ಡಿಂಗ ಡಿಂಗ’.. ಮಕ್ಕಳು, ಮಹಿಳೆಯರನ್ನೇ ಕಾಡುತ್ತಿದೆ ಈ ವಿಲಕ್ಷಣ ಕಾಯಿಲೆ….
ಇದು ಡಿಂಗ ಡಿಂಗ ಡ್ಯಾನ್ಸ್ ರೋಗ! ಹೌದು, ಈ ಕಾಯಿಲೆ ಹೆಸರೂ ವಿಚಿತ್ರವಾಗಿದೆ. ಇದು ಡಿಂಗ ಡಿಂಗ ಕಾಯಿಲೆ. ಡಿಂಗ ಡಿಂಗ ಅಂದ್ರೆ ಶೇಕ್ ಶೇಕ್ ಡ್ಯಾನ್ಸ್…
Read More » -

ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಬರ್ತಿದ್ದಾರಂತೆ ಪೂನಂ ಪಾಂಡೆ.. ಯಾಕೆ ಗೊತ್ತಾ..?
ಸದ್ಯ ಬಾಲಿವುಡ್ ನಟಿ, ಹಾಟ್ ಬ್ಯೂಟಿ ಪೂನಂ ಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಬರ್ತ್ಡೇ ಪಾರ್ಟಿಯೊಂದಕ್ಕೆ ಹೋದ ಸಮಯದಲ್ಲಿ ಅಂಡರ್ವೇರ್ ಧರಿಸದೇ ಸದ್ದು ಮಾಡಿರೋ…
Read More » -

ಹೊಸ ಕಾರ್ಯಕ್ಕೆ ಹೆಜ್ಜೆ ಇಡುತ್ತಿರುವ ಅಶ್ವಿನಿ ಪುನೀತ್ ರಾಜ್ಕುಮಾರ್…!
20 ವರ್ಷದ ನಂತರ ಅಭಿಮಾನಿಗಳ ಅಪ್ಪು ಪುನೀತ್ ರಾಜ್ಕುಮಾರ್ ಅವರ ಕನಸನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ನನಸು ಮಾಡುತ್ತಿದ್ದಾರೆ. ಇದರ ಜೊತೆಗೆ ಅಶ್ವಿನಿ…
Read More » -

ಮೋದಿ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ತರಲು ಮುಂದಾಗಿದೆ; ಸಂತೋಷ್ ಲಾಡ್ ವಾಗ್ದಾಳಿ
ಬಿಜೆಪಿ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದರು. ಅದಾನಿ ಕೇಸ್ ಮುಚ್ಚು ಹಾಕಲು ಒನ್ ನೇಷನ್ ಒನ್ ಎಲೆಕ್ಷನ್ ಮುನ್ನಲೆಗೆ ತಂದಿದ್ದಾರೆ ಎಂದು ಬೆಳಗಾವಿಯಲ್ಲಿ ಸಚಿವ…
Read More » -

ಅಮೆರಿಕಾಗೆ ತೆರಳುವಾಗ ಶಿವಣ್ಣ ಕಣ್ಣೀರು ; ಹುಷಾರಾಗಿ ವಾಪಸ್ ಬರ್ತೀನಿ…..
ಸ್ಯಾಂಡಲ್ವುಡ್ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಸಂಜೆ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಪತ್ನಿ ಗೀತಕ್ಕ, ಪುತ್ರಿ ನಿವೇದಿತಾ ಅವರ…
Read More » -

ಶ್ರೀ ಮುರುಳಿ ಹುಟ್ಟುಹಬ್ಬಕ್ಕೆ ಮತ್ತೋಂದು ಚಿತ್ರ ಅನೌನ್ಸ್…..!
ರೋರಿಂಗ್ ಸ್ಟಾರ್ ಶ್ರೀಮುರಳಿ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಶ್ರೀಮುರಳಿ, ಬರ್ತಡೇ ಪ್ರಯುಕ್ತ ‘ಪರಾಕ್’ ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀ,…
Read More » -

ಮುಡಾ ಕೇಸ್ ದೂರುದಾರನಿಗೆ ಆಮಿಷ ಆರೋಪ; ಲೋಕಾಯುಕ್ತಕ್ಕೆ ದೂರು ನೀಡಿದ ಸ್ನೇಹಮಯಿ ಕೃಷ್ಣ
ಮೈಸೂರು: ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಹಿಂಪಡೆಯಲು ತನಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ…
Read More » -

ಅಶ್ವಿನ್ ಬಗ್ಗೆ ಬಯೋಪಿಕ್ ಮಾಡಲು ಸಿದ್ಧತೆ ನಡೆದಿತ್ತಾ..?
ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ…
Read More » -

ಪ್ರಧಾನಿ ನರೇಂದ್ರ ಮೋದಿಗೆ ಭೇಟಿಯಾದ ಬಿ.ವೈ.ವಿಜಯೇಂದ್ರ….!
ಬೆಂಗಳೂರು : ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ…
Read More » -

ನಿಜವಾದ ಸಂತ್ರಸ್ತೆ ನಾನು : ಟೆಕ್ಕಿ ಪತ್ನಿ ನಿಖಿತಾ ಹೇಳಿಕೆ….!
ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ…
Read More » -

ರೋಹಿಣಿ ಸಿಂಧೂರಿ ಮೇಲೆ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ ಡಿ.ರೂಪಾ..!
ಕರ್ನಾಟಕ ಕೇಡರ್ನ ಹಿರಿಯ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ತಮ್ಮ ಸಹೋದ್ಯೋಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರ್ವಜನಿಕ ಹೇಳಿಕೆಯಲ್ಲಿ ಅವಹೇಳನಕಾರಿ ಆರೋಪ ಮಾಡಿದ್ದಕ್ಕಾಗಿ ಮಾನನಷ್ಟ…
Read More » -

ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ, ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ವಾಗ್ದಾಳಿ
ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು…
Read More » -

ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.…
Read More » -

ಶಿಕ್ಷಕಿಯರ ವಾಶ್ ರೂಂನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿದ್ದ ಶಾಲಾ ನಿರ್ದೇಶಕ ಅರೆಸ್ಟ್…
ನೋಯ್ಡಾದ ಶಾಲೆಯೊಂದರ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮೆರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಶಿಕ್ಷಕಿಯರ ವಾಶ್ ರೂಮನ್ ಬಲ್ಬ್ ಸಾಕೆಟ್ನಲ್ಲಿ ಸ್ಪೈ ಕ್ಯಾಮೆರಾವನ್ನು ಇಟ್ಟಿದ್ದ…
Read More » -

ಡಿ.26ಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ರಾಜಕೀಯ ಕಾಂಗ್ರೆಸ್ ಹೋರಾಟಕ್ಕೆ ಹೊಸ ತಿರುವು :ವೇಣುಗೋಪಾಲ್
ಬೆಳಗಾವಿ: 1924ರ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು(CWC) ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಪಕ್ಷದ ನಿರಂತರ…
Read More » -

ಟ್ಯಾಕ್ಸ್ ಹಾಕುವ ಭಾರತದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳೋದಿದು…
ಅಮೆರಿಕ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಭಾರತವನ್ನು ಸ್ನೇಹಿ ರಾಷ್ಟ್ರವೆಂದು ಪರಿಗಣಿಸಿದರಾದರೂ ಬಿಸಿನೆಸ್ ವಿಷಯಕ್ಕೆ ಬಂದರೆ ನಿಷ್ಠುರವಾದ ಮಂಡಿಸುತ್ತಾರೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ…
Read More » -

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ ಆರ್.ಅಶ್ವಿನ್…..!
ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ…
Read More » -

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಹಿರಂಗ ಪತ್ರ ಬರೆದ ಸಿಎಂ ಸಿದ್ದರಾಮಯ್ಯ…!
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಮೊದಲಿಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಯ ನೈಜ ಅಭಿಪ್ರಾಯವನ್ನು ಬಹಿರಂಗವಾಗಿ ಬಹಿರಂಗಪಡಿಸುವ…
Read More » -

ಅನುದಾನ ವಿಚಾರವಾಗಿ ಕಾಂಗ್ರೆಸ್ ಶಾಸಕರು ಅಸಮಾಧಾನ
ಅನುದಾನ ವಿಚಾರದಲ್ಲಿ ಹಲವು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿಯು ಬಂದಿದೆ. ಶಾಸಕಾಂಗ ಪಕ್ಷದ ಸಭೆಯಲ್ಲೂ ಪ್ರಸ್ತಾಪಿಸೋಕೆ ಮುಂದಾಗಿದ್ದರು. ಎದ್ದು ನಿಂತು ಅನುದಾನ ಕೇಳಲು ಮುಂದಾದರೂ…
Read More » -

ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್…
ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದಿದ್ದರು. ಈ ಕಾರಣಕ್ಕೆ ಕಳೆದ 49 ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲೇ ಇದ್ದರು. ಈಗ ಅವರಿಗೆ ಜಾಮೀನು…
Read More » -

ಲಡಾಖ್ನಲ್ಲಿ ಗುಡ್ಡ ಕುಸಿದು ಗೋಕಾಕ್ನ ಯೋಧ ಸಾವು
ಜಮ್ಮು-ಕಾಶ್ಮೀರದ ಲಡಾಖ್ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಡಿಸೆಂಬರ್ 14 ರಂದು ಲಡಾಖ್ನಲ್ಲಿ…
Read More » -

ಸ್ನೇಹಮಯಿ ಕೃಷ್ಣನಿಂದ ಸ್ಪೋಟಕ ಹೇಳಿಕೆ…!
ಬೆಂಗಳೂರು : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಹರಕೆ ಸೀರೆಯಲ್ಲಿ ಗೋಲ್ಮಾಲ್…
Read More » -

ಯಶಸ್ಸಿಗೆ ಪ್ರಭಾವಿಗಳ ಆದರ್ಶಗಳೇ ಬೇಕಿಲ್ಲ ಅಂತಾರೆ ಅಮನ್ ಗೋಯಲ್
ಅಮನ್ ಗೋಯಲ್ ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಹೆಸರು. ಬಾಂಬೆ ಐಐಟಿಯ ವಿದ್ಯಾರ್ಥಿ ಈಗ ಮುಂಬೈ ಮೂಲದ ಗ್ರೇಲ್ಯಾಬ್ಸ್ ಎಐನ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಯಶಸ್ಸು…
Read More » -

ದುರಂತ ಪ್ರೇಮ ಪುರಾಣ: ಲವರ್ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು
ಮಂಡ್ಯ:- ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ ನಡೆದಿದ್ದು, ಲವರ್ಗಾಗಿ ಗೃಹಿಣಿ ನದಿಗೆ ಹಾರಿದ್ದು, ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ಜರುಗಿದೆ. ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ…
Read More » -

ವರ್ಷದ ಉತ್ತಮ ಸಂಸದೀಯ ಪಟು ಟಿ.ಬಿ. ಜಯಚಂದ್ರ
ಬೆಳಗಾವಿ, ಸುವರ್ಣಸೌಧ : ಮಾಜಿ ಸಚಿವರೂ, ಶಿರಾ ಕ್ಷೇತ್ರದ ಹಾಲಿ ಶಾಸಕರೂ ಆದ ಟಿ.ಬಿ.ಜಯಚಂದ್ರ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದನದ ಕಾರ್ಯ…
Read More » -

ಮಂಡ್ಯ ಸಾಹಿತ್ಯ ಸಮ್ಮೇಳನದ ಊಟದ ಮೆನು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ…!
ಮಂಡ್ಯ : ಡಿ.20, 21, 22 ರಂದು 3 ದಿನ ಮಂಡ್ಯದಲ್ಲಿ ಜರುಗಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ…
Read More » -

ಕದಂಬ ಕನ್ನಡ ಜಿಲ್ಲೆ ಹಾಗೂ ಬನವಾಸಿ ತಾಲೂಕು ರಚನೆಗಾಗಿ ಸಿಎಂಗೆ ಮನವಿ ; ಶಿವರಾಜ ತಂಗಡಗಿ
ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕುಗಳನ್ನು ಒಳಗೊಂಡ ಪ್ರತ್ಯೇಕ ಕದಂಬ ಕನ್ನಡ ಜಿಲ್ಲೆ ರಚನೆ ಕುರಿತ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
Read More » -

ನಾಪತ್ತೆಯಾಗಿದ್ದ ಸ್ನೇಹಮಯಿ ಕೃಷ್ಣ ದಿಢೀರ್ ಪ್ರತ್ಯಕ್ಷ ; ಹೇಳಿದ್ದೇನು ಗೊತ್ತಾ….?
ಮುಡಾ ಪ್ರಕರಣದಿಂದ ನನ್ನನ್ನು ಹಿಂದಕ್ಕೆ ಸರಿಸಬೇಕು, ಅಂದರೆ ನನ್ನ ಹೋರಾಟವನ್ನು ಹತ್ತಿಕ್ಕಬೇಕು ಎಂಬ ದುರುದ್ದೇಶದಿಂದ, ನನ್ನ ವಿರುದ್ದ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಸುಳ್ಳು ಮೊಕದ್ದಮೆ ದಾಖಲು ಮಾಡಿ,…
Read More » -

ಕಾಲಾಯ ತಸ್ಮೈ ನಮಃ : ಶ್ರೀಮುರಳಿ
ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಜಾಮೀನು ಸಿಕ್ಕ ಬಗ್ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗೋಕೆ ಎಂದಿದ್ದಾರೆ. ಶ್ರೀಮುರಳಿ…
Read More » -

ಮಾನವಿಯತೆ ಮರೆತ ನೋಯ್ಡಾ ವಸತಿ ಇಲಾಖೆಯಿಂದ ವೃದ್ಧನಿಗೆ ಅವಮಾನ….
ನೋಯ್ಡಾ: ನೋಯ್ಡಾದ ವಸತಿ ಇಲಾಖೆ ಯಡವಟ್ಟು ಮಾಡಿಕೊಂಡಿದ್ದು ವೃದ್ಧನೋರ್ವನನ್ನು ಕಾಯಿಸಿದ್ದಕ್ಕಾಗಿ 16 ಸಿಬ್ಬಂದಿಗೆ ಶಾಲೆಯಲ್ಲಿ ನೀಡುವ ಶಿಕ್ಷೆಯ ಮಾದರಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಕೌಂಟರ್ ಗಳಲ್ಲಿ ದೀರ್ಘಾವಧಿ ಜನರನ್ನು ಕಾಯಿಸುವುದಕ್ಕೆ…
Read More » -

ಉಪಗ್ರಹ ಸೇವೆಗೆ ಸ್ಪೆಕ್ಟ್ರಮ್ ಹರಾಜು ‘ತಾಂತ್ರಿಕವಾಗಿ ಕಾರ್ಯಸಾಧ್ಯವಲ್ಲ’: ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ: ತಾಂತ್ರಿಕ ಮತ್ತು ಕಾರ್ಯಾಚರಣೆಯ ಕಾರಣಗಳಿಂದ ಉಪಗ್ರಹ ತರಂಗಾಂತರವನ್ನು ಹರಾಜು ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಂವಹನ ಇಲಾಖೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಉಪಗ್ರಹ ಆಧಾರಿತ ಸಂವಹನ…
Read More » -

ಒಂದು ರಾಷ್ಟ್ರ, ಒಂದು ಚುನಾವಣೆ ; ನಮ್ಮ ರಾಷ್ಟ್ರದ ಫೆಡರಲಿಸಂಗೆ ವಿರುದ್ಧವಾಗಿದೆ ; ಪ್ರಿಯಾಂಕಾ ಗಾಂಧಿ
ನವದೆಹಲಿ: ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾದ ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಟೀಕಿಸಿದ್ದು, ಇದು ಭಾರತದ ಒಕ್ಕೂಟದ…
Read More » -

ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ.ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
ಕೇರಳ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಪಿ. ಮಾಧವನ್ ನಿಧನರಾಗಿದ್ದಾರೆ. ಮಾಧವನ್ ಡಿಸೆಂಬರ್ 16 ರಂದು…
Read More » -

ಮರಾಠ ಮೀಸಲಾತಿ: ಜ.25ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಜಾಲ್ನಾ: ಮರಾಠರಿಗೆ ಒಬಿಸಿ ಕೋಟಾದಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜನವರಿ 25, 2025 ರಂದು ಅನಿರ್ದಿಷ್ಟ ಉಪವಾಸ ಆರಂಭಿಸುವುದಾಗಿ ಹೋರಾಟಗಾರ ಮನೋಜ್ ಜಾರಂಗೆ…
Read More » -

‘ಒಂದು ದೇಶ, ಒಂದು ಚುನಾವಣೆ’ಗೆ ಪರ 269 ಮತ, ವಿರುದ್ಧವಾಗಿ 198 ಮತ – ಮೂರನೇ ಎರಡರಷ್ಟು ಮತಗಳಿಸಲು ವಿಫಲ!
ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು…
Read More » -

ಪವಿತ್ರಾ ಗೌಡಗೆ ಜಾಮೀನು ಸಿಕ್ಕಿದ್ದಕ್ಕೆ ಸಂತೋಷ ಆಗುತ್ತಿದೆ : ಮಾಜಿ ಪತಿ ಸಂಜಯ್ ಸಿಂಗ್
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಪವಿತ್ರಾ ಗೌಡ ಅವರಿಗೆ ಸದ್ಯಕ್ಕೆ ಜಾಮೀನು ಸಿಕ್ಕಿದೆ. ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದಿದ್ದಾರೆ. ಕಾಕತಾಳೀಯ ಎಂಬಂತೆ ಪವಿತ್ರಾ ಗೌಡ…
Read More » -

ದರ್ಶನ್ಗೆ ಜಾಮೀನು ಪ್ರಶ್ನಿಸಿ – ಶೀಘ್ರವೇ ಸುಪ್ರೀಂನಲ್ಲಿ ಮೇಲ್ಮನವಿ : ಕಮಿಷನರ್ ಬಿ ದಯಾನಂದ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ…
Read More » -

ಕ್ಷೇತ್ರ ಅಭಿವೃದ್ಧಿಗೆ 100 ಕೋ.ಅನುದಾನ ಕೊಡಿಯೆಂದು ಸಿಎಂಗೆ ಪತ್ರ ಬರೆದ ಶಾಸಕರು….!
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ .ವಿಜಯೇಂದ್ರ ಸೇರಿದಂತೆ ಇದೇ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ 27 ಮಂದಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ವಿಶೇಷ ಅನುದಾನ…
Read More » -

ದರ್ಶನ್ ಹೆಸರಲ್ಲಿ ಅರ್ಚನೆ, ಹರಕೆ ತೀರಿಸಿದ ಪವಿತ್ರಾ ಗೌಡ
ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಪಾಲಾಗಿದ್ದ ನಟಿ ಪವಿತ್ರಾ ಗೌಡ ಅವರಿಗೆ ಇಂದು ಬಂಧನದಿಂದ ಮುಕ್ತಿ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಪವಿತ್ರಾ ಗೌಡ ಅವರು ಸೀದಾ…
Read More » -

ಫೆಬ್ರವರಿಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷ ಆಯ್ಕೆ ಸಾಧ್ಯತೆ
ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ ನಡೆಯುತ್ತಿರುವ…
Read More » -

ಸಾಲುಮರದ ತಿಮ್ಮಕ್ಕನ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ
ಲಕ್ಷಾಂತರ ಮರ ನೆಟ್ಟು ವೃಕ್ಷ ಮಾತೆ ಎಂದೇ ಖ್ಯಾತಿಯಾಗಿರೋ 113 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುರೋ ಇವರನ್ನು…
Read More » -

ಸಂಗೀತ ಮಾಂತ್ರಿಕ ಇಳಿಯರಾಜಗೆ ಅವಮಾನ: ದೇವಾಲಯದ ಗರ್ಭಗುಡಿ ಪ್ರವೇಶಿಸದಂತೆ ತಡೆದು ಅರ್ಚಕರು
ಸಂಗೀತ ಮಾಂತ್ರಿಕ ಎಂದೇ ಹೆಸರಾಗಿರುವ ರಾಜ್ಯಸಭಾ ಸಂಸದ ಇಳಯರಾಜಗೆ ದೇಗುಲದಲ್ಲಿ ಅಪಮಾನ ಆಗಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂ ಆಂಡಾಳ್ ದೇವಸ್ಥಾನಕ್ಕೆ ಹಿಂದೂ ಧಾರ್ಮಿಕ-ದತ್ತಿ ಇಲಾಖೆ ಅಧಿಕಾರಿಗಳು…
Read More » -

‘ಕನ್ನಡಕ್ಕಾಗಿ ಓಟ’ ಮ್ಯಾರಥಾನ್ಗೆ ಮೆರಗು ತಂದ ಸ್ಯಾಂಡಲ್ವುಡ್ ಸ್ಟಾರ್ಸ್….!
ಡಿಸೆಂಬರ್ 20 ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ‘ಕನ್ನಡಕ್ಕಾಗಿ ಓಟ’ ಘೋಷವಾಕ್ಯದೊಂದಿಗೆ ಇಂದು ಬೆಳಗ್ಗೆ ಮ್ಯಾರಥಾನ್ ಸ್ಪರ್ಧೆ…
Read More » -

ನಿನ್ನೆ ಪ್ಯಾಲೆಸ್ತೀನ್.. ಇಂದು ಬಾಂಗ್ಲಾದೇಶ.. ಪ್ರಿಯಾಂಕಾ ಗಾಂಧಿಯ ದಿನಕ್ಕೊಂದು ಬ್ಯಾಗ್, ದಿನಕ್ಕೊಂದು ಬರಹ
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆಯಷ್ಟೇ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ನ್ನು ಸಂಸತ್ತಿಗೆ ತೆಗೆದುಕೊಂಡು ಬಂದಿದ್ದರಿಂದ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಆದರೆ ಇಂದು ಬಾಂಗ್ಲಾದೇಶದಲ್ಲಿರುವ ಹಿಂದೂ ಹಾಗೂ…
Read More » -

ಸಂಸತ್ತಿನಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆಯಾಯ್ತು….!
ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು…
Read More » -

ಲಿಬರಲ್ ಪಕ್ಷದಿಂದ ಕಳಪೆ ಸಾಧನೆ: ಜಸ್ಟಿನ್ ಟ್ರುಡೋ ಬಹುತೇಕ ರಾಜೀನಾಮೆ?
ಒಟ್ಟಾವಾ: ಖಲಿಸ್ತಾನ ಉಗ್ರ ಸಂಘಟನೆಯ ವಿಚಾರವಾಗಿ ಭಾರತದೊಂದಿಗೆ ಚೇಷ್ಟೆ ಮಾಡುತ್ತಿರುವ ಕೆನಡಾ ರಾಷ್ಟ್ರದ ಪ್ರಧಾನಿ ಜಸ್ಟಿನ್ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಹೆಚ್ಚಾಗಿದೆ ಎಂದು ವರದಿಯಾಗಿದೆ.…
Read More » -

ಮುನೇಶ್ವರನ ಮೊರೆಹೋದ ನಟಿ ಪವಿತ್ರಾ…..ದರ್ಶನ್ ಹೆಸರಲ್ಲಿ ಅರ್ಚನೆ
ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯ ಪವಿತ್ರಾಗೌಡ ಅವರ ತಾಯಿಯ ಮನೆ ದೇವರು ಆಗಿದೆ. ಹೀಗಾಗಿ ಜೈಲಿನಿಂದ ಪವಿತ್ರಾಗೌಡ ಬಿಡುಗಡೆ ಆದ ಮೇಲೆ ಅವರ ತಾಯಿ ಮೊದಲು ಜೈಲಿನ ಆವರಣದಲ್ಲಿರುವ…
Read More » -

ತಾಯಿಯನ್ನು ನೋಡಿ ಭಾವುಕರಾದ ಪವಿತ್ರಾ ಗೌಡ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಬಿಡುಗಡೆ ಆಗಿದ್ದಾರೆ. ಇದೇ ವೇಳೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಗೌಡ…
Read More » -

ಪರಿಸರ ಪ್ರೇಮಿ ತುಳಸಿ ಗೌಡ ನಿಧನಕ್ಕೆ ಮೋದಿ ಸಂತಾಪ…!
ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್…
Read More » -

ಮೋದಿ ಈ ದೇಶದ ಮುಂದೆ ಕ್ಷಮೆ ಯಾಚಿಸಬೇಕು : ಮಲ್ಲಿಕಾರ್ಜುನ ಖರ್ಗೆ
ನವದೆಹಲಿ : ಮೀಸಲು ಕುರಿತಂತೆ ರಾಜ್ಯಗಳಿಗೆ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ…
Read More » -

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ನೆನ್ನೆ ಶ್ಯೂರಿಟಿ ಪ್ರಕ್ರಿಯೆ ಮುಗಿದು, ಜೈಲಿಗೆ ಆರ್ಡರ್ ಪ್ರತಿ ತಡವಾಗಿದ್ದಕ್ಕೆ…
Read More » -

ಸಾಹಿತ್ಯ ಸಮ್ಮೇಳನಕ್ಕೆ ದಸರಾ ಮಾದರಿಯಲ್ಲೆ ದೀಪಾಲಂಕಾರ…..
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇ ಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭ…
Read More » -

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ
ಅಂಕೋಲಾ : ಪರಿಸರ ಸಂರಕ್ಷಣೆಯ ಮಹತ್ತರ ಕಾರ್ಯಕ್ಕೆ ಐದೂವರೆ ದಶಕಗಳ ಕಾಲದಿಂದ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ವೃಕ್ಷಮಾತೆ, ವನದೇವತೆಯೆಂದೇ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ (86)…
Read More » -

ಪತ್ನಿ ಕಿರುಕುಳಕ್ಕೆ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು – ಶವದ ಮುಂದೆ ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್ನಲ್ಲಿ ಉಲ್ಲೇಖ..!
ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್…
Read More » -

ಬಳ್ಳಾರಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ತೃತೀಯ ಲಿಂಗಿ….!
ಬಳ್ಳಾರಿ ತೃತೀಯ ಲಿಂಗಿಯೊಬ್ಬರು ವಿಶ್ವ ವಿದ್ಯಾಲಯವೊಂದರ ಅರೆ ಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.ಬಳ್ಳಾರಿ…
Read More » -

ಇಂದು ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಇದನ್ನು ಉಭಯ ಸದನಗಳ ಜಂಟಿ ಸಮಿತಿಗೆ…
Read More » -

ಪುಷ್ಪ-3 ಗೆ ವಿಜಯ್ ದೇವರಕೊಂಡ ವಿಲನ್…..!
ದೇಶಾದ್ಯಂತ ಸಂಚಲನ ಮೂಡಿಸಿದ ಪುಷ್ಪ 2 ಸಿನಿಮಾ. 6 ದಿನಗಳಲ್ಲಿ 1000 ಕೋಟಿ ಗಳಿಕೆ ಕಂಡ ಈ ಚಿತ್ರದ ಮುಂದಿನ ಭಾಗ ಬರ್ತಿದೆ. ಈ ಭಾಗದಲ್ಲಿ ರೌಡಿ…
Read More » -

ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ : ಇಬ್ಬರ ಸೆರೆ
ರಾಮನಗರ: ನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ…
Read More » -

ವಿರಾಟ್ ಕೊಹ್ಲಿ ಬ್ಯಾಟ್ ಬೆಲೆ ಎಷ್ಟು ಗೊತ್ತಾ….? ಇಲ್ಲಿದೆ ಸಂಪೂರ್ಣ ಮಾಹಿತಿ….
ವಿರಾಟ್ ಕೊಹ್ಲಿ ಫಿಟ್ನೆಸ್, ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಅಭಿಮಾನಿಗಳು ಯಾವಾಗಲೂ ಕುತೂಹಲದಿಂದಿರುತ್ತಾರೆ. ಆದರೆ ಅವರ ಕ್ರಿಕೆಟ್ ಬ್ಯಾಟ್ನ ಬೆಲೆ ಎಷ್ಟು ಎಂದು ನಿಮಗೆ ತಿಳಿದಿದೆಯೇ…
Read More » -

ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ನೊಂದಿಗೆ ಸಂಸತ್ತಿಗೆಎಂಟ್ರಿ ಕೊಟ್ಟ ಪ್ರಿಯಾಂಕಾ ಗಾಂಧಿ
ನವದೆಹಲಿ : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್…
Read More » -

ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷರಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರು ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರವೇ ಭಾರತಕ್ಕೆ ಆಗಮಿಸಿರುವ ಅವರಿಗೆ ಇಂದು ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸಾಂಪ್ರದಾಯಿಕ…
Read More » -

ಇಂದು ಜಾಮೀನು ಪ್ರಕ್ರಿಯೆ ಪೂರ್ಣ – ಮತ್ತೆ ಬಿಜಿಎಸ್ ಆಸ್ಪತ್ರೆಗೆ ತೆರಳಿದ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ನಟ ದರ್ಶನ್ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು. ಬಳಿಕ ಮತ್ತೆ ಚಿಕಿತ್ಸೆಗಾಗಿ ಬಿಜಿಎಸ್…
Read More » -

ಭಾರತದ ಸಂವಿಧಾನ ಸಮಯದ ಪರೀಕ್ಷೆ ಮೇಲೆ ನಿಂತಿದೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು ಪ್ರತಿಪಾದಿಸಿದರು.…
Read More » -

ಜೋಗ ಜಲಪಾತ ಯಾವ ಕಾರಣಕ್ಕೆ ಬಂದ್ ಮಾಡುತ್ತಿದ್ದಾರೆ…? ಗೋತ್ತಾ..?
ಶಿವಮೊಗ್ಗ: ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ…
Read More » -

ಹಣದ ಆಮಿಷಕ್ಕೆ ಅನ್ವರ್ ಮಾಣಿಪ್ಪಾಡಿ ಯೂ ಟರ್ನ್….!
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ ಬಗ್ಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದ…
Read More » -

ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್…
ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ಈಗ ಜಾಮೀನು ಸಿಗುತ್ತಿದ್ದಂತೆ…
Read More » -

ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಎರಡು ತಿಂಗಳ ಹೆಣ್ಣು ಮಗುವನ್ನು ಕೆರೆಗೆ ಎಸೆದ ತಾಯಿ : ಸ್ಥಳೀಯರಿಂದ ರಕ್ಷಣೆ
ಬೆಳಗಾವಿ : ಮಗುವಿಗೆ ಅಪಸ್ಮಾರ (ಪಿಡ್ಸ್) ಬರುತ್ತೆ ಎಂದು ಹೆತ್ತಿರುವ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ ಕೆರೆಗೆ ಎಸೆದಿರುವ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ…
Read More » -

ವಿವಾದದ ಮಧ್ಯೆಯು ಬಾಕ್ಸ್ ಆಫೀಸ್ನಲ್ಲಿ ಧೂಳು ಎಬ್ಬಿಸಿದ ‘ಪುಷ್ಪ 2’
‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ…
Read More » -

CM , DCM ಒಂದೇ ಕಾರಲ್ಲಿ ಪ್ರಯಾಣ…
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಯಾವತ್ತೂ ತೋರ್ಪಡಿಸಲ್ಲ. ಅವರ ಈ ಗುಣವನ್ನು ವಿರೋಧಿಗಳು ಸಹ ಪ್ರಶಂಸಿಸುತ್ತಾರೆ.…
Read More » -

ಬೆಂಗಳೂರಲ್ಲಿ ಸದ್ದು ಮಾಡಿದ ಪೊಲೀಸರ ಬಂದೂಕು, ರೌಡಿ ಶೀಟರ್ಗೆ ಕಾಲಿಗೆ ಗುಂಡೇಟು
ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾಯಸಂದ್ರ ಬಳಿ ಜಿಗಣಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ…
Read More » -

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನಲ್ಲಿ ವಿಶೇಷ ದಾಖಲೆ ಬರೆದ ರಿಷಭ್ ಪಂತ್! ಈ ಸಾಧನೆ ಮಾಡಿದ 3ನೇ ವಿಕೆಟ್ ಕೀಪರ್
92 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಕೇವಲ ಮೂವರು ವಿಕೆಟ್ ಕೀಪರ್ಗಳು ಮಾತ್ರ 150+ ಗಿಂತ ಹೆಚ್ಚು ಆಟಗಾರರನ್ನು ಔಟ್ ಮಾಡಿದ್ದು, ಈ ಪಟ್ಟಿಗೆ ಇದೀಗ ರಿಷಬ್ ಪಂತ್ ಕೂಡ ಸೇರ್ಪಡೆಯಾಗಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್…
Read More » -

ದೇವೇಗೌಡರ ಆಶೀರ್ವಾದ ನಮ್ಮ ಮಠದ ಮೇಲಿರಲಿ : ನಿಶ್ಚಲಾನಂದನಾಥ ಸ್ವಾಮೀಜಿ
ಬೆಂಗಳೂರು : ನಾನು ಇಂದು ಸಮಾಜಕ್ಕೆ ಅರ್ಪಣೆಯಾಗಲು ತುಮ ಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಶ್ರೀಗಳು ಕಾರಣ. ನಾಡು ಕಂಡ ಮುತ್ಸದಿ ರಾಜಕಾರಣಿ,…
Read More » -

ಬೆಂಗಳೂರಲ್ಲಿ ಮೊಬೈಲ್ ಕದ್ದು ಪರಾರಿಯಗಲು ಯತ್ನ: ಕಳ್ಳರನ್ನು ಬೆನ್ನಟ್ಟಿದ ಮಾಜಿ ಕಾರ್ಪೊರೇಟರ್ – ವಿಡಿಯೋ ವೈರಲ್
ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ತೀವ್ರ ಹೆಚ್ಚಾಗಿದ್ದು, ಇದೀಗ ಮೊಬೈಲ್ ಕಳ್ಳತನ ಮಾಡಿ ಪರಾರಿ ಆಗಲು ಯತ್ನಿಸಿದ್ದ ಇಬ್ಬರೂ ಕಳ್ಳರನ್ನು ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ…
Read More » -

ಸೋಡಿಯಂ ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ…
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣದಿಂದ ಡ್ರೋನ್ ಪ್ರತಾಪ್ಗೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಡ್ರೋನ್ ಪ್ರತಾಪ್ ಈಗ…
Read More » -

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸುತ್ತೇನೆ : ಕುಮಾರ್ ಬಂಗಾರಪ್ಪ
ಶಿವಮೊಗ್ಗ : ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗಬಹುದು ಎಂಬ ನಿರೀಕ್ಷೆ ಇದ್ದು, ಅವಕಾಶ ಸಿಕ್ಕರೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ…
Read More » -

ಮೈಶುಗರ್ ಬಾಕಿ ವಿದ್ಯುತ್ ಬಿಲ್ 52.25 ಕೋಟಿ ರೂ.ಮನ್ನಾ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು…
Read More » -

ಜೀವನದಲ್ಲಿ ಸೋತಿದ್ದೇನೆ ; ಬದುಕಿನಲ್ಲಿ ಸೋತಾಗಿದೆ : ರಮೇಶ್ ಕುಮಾರ್
ಕೋಲಾರ: ನಾನು ಜೀವನದಲ್ಲಿ ಸೋತಿದ್ದೇನೆ. ಮತ್ತೆ ಇನ್ನೊಂದು ಚುನಾವಣೆಗೆ ನಿಲ್ಲುವ ಆಸೆ ನನಗೆ ಇಲ್ಲ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜಕೀಯ ನಿವೃತ್ತಿಯ…
Read More » -

2ನೇ ದಿನದ ಅಂತ್ಯೆಕ್ಕೆ ಆಸ್ಟ್ರೇಲಿಯಾ 405 ರನ್ : 6 ವಿಕೆಟ್ ಕಿತ್ತು ದಾಖಲೆ ಬರೆದ ಬುಮ್ರಾ
ಬ್ರಿಸ್ಪೇನ್: ಭಾರತದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ ಹಿಡಿತ ಸಾಧಿಸಿದರೂ ಬುಮ್ರಾ 6 ವಿಕೆಟ್ ಗಳಿಸಿ ದಾಖಲೆ ಬರೆದಿದ್ದಾರೆ. ಮೂರನೇ ದಿನವಾದ…
Read More » -

ರಾಜ್ಯ ಒಕ್ಕಲಿಗರ ಸಂಘದಲ್ಲಿಯು ’ಕನಕಪುರ ಬಂಡೆ’ ಮೇಲುಗೈ……!
ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಗುರುತಿಸಿ ಕೊಂಡಿದ್ದ ಬಿ.ಕೆಂಚಪ್ಪಗೌಡ ಆಯ್ಕೆ ಆಗಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲದೊಂದಿಗೆ…
Read More » -

6 ತಿಂಗಳ ಬಳಿಕ ಇಂದು ಪವಿತ್ರಗೌಡ ರಿಲೀಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ…
Read More » -

ಸಚಿವ ಸ್ಥಾನ ಸಿಗದಿದ್ದಕ್ಕೆ ಸಿಟ್ಟಾಗಿ ಶಿವಸೇನೆಗೆ ರಾಜಿನಾಮೆ….!
ಮುಂಬೈ: ಮಂತ್ರಿ ಸ್ಥಾನ ನೀಡದ್ದಕ್ಕೆ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆಯ ಮೂರು ಬಾರಿ ಶಾಸಕರಾಗಿದ್ದ ನರೇಂದ್ರ ಭೋಂಡೇಕರ್ …
Read More » -

ಶಿವನಸಮುದ್ರಕ್ಕೆ ಭೇಟಿ ಕೊಟ್ಟ ’ಬೈರತಿ ರಣಗಲ್’
ಚಾಮರಾಜನಗರ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆ ಡಿಸೆಂಬರ್ 18 ರಂದು ವಿದೇಶಕ್ಕೆ ತೆರಳುತ್ತಿರುವ ನಟ ಡಾ.ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಅವರೊಂದಿಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ…
Read More » -

12ನೇ ವಯಸ್ಸಿಗೆ ಸಾರ್ವಜನಿಕ ಪರ್ಫಾರ್ಮೆನ್ಸ್ ನೀಡಿದ ’ಜಾಕಿರ್ ಹುಸೇನ್’…..
ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರು ನಿಧನ ಹೊಂದಿದ್ದಾರೆ. ದೂರದ ಅಮೆರಿಕದಲ್ಲಿ ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆದಿದ್ದರು. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಅವರು…
Read More » -

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ’ಜಾಕಿರ್ ಹುಸೇನ್’ ನಿಧನ…….!
ದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ…
Read More » -

ಸೇಫ್ ಆದ್ರೂ ಆಚೆ ಬಂದ ಗೋಲ್ಡ್ ಸುರೇಶ್; ಕಾರಣವೇನು?
ಕನ್ನಡ ಕಿರುತೆರೆಯ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ವಾರದ ಮುಕ್ತಾಯದಲ್ಲಿದೆ. ಇಂದು ಸೂಪರ್ ಸಂಡೇ ವಿತ್ ಬಾದ್ ಷಾ ಸುದೀಪ ಸಖತ್ ಸ್ಪೆಷಲ್ ಆಗಿದೆ.…
Read More » -

ವಿಜಯೇಂದ್ರ ಮೇಲಿನ 150 ಕೋಟಿ ಲಂಚದ ಆಮಿಷದ ಬಗ್ಗೆ ಅಧಿವೇಶನದಲ್ಲಿ ಚರ್ಚೆ : ಪರಮೇಶ್ವರ್
ಬೆಂಗಳೂರು : ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾನ್ಪಾಡಿ ಆರಂಭದಲ್ಲಿ ಯಾವ ರೀತಿಯ ಹೇಳಿಕೆ ನೀಡಿದ್ದರು ಎಂದು ಕಣ್ಣೆದುರಿಗೇ ಇದೆ, ಈಗ ತಿರುಚಿ ಮಾತನಾಡುತ್ತಿರುವುದು ಸ್ಪಷ್ಟವಾಗುತ್ತಿದೆ…
Read More » -

ವಿಜಯಪುರದಲ್ಲಿ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ….!
ವಿಜಯಪುರ : ವಿಜಯಪುರ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ ನಕಲಿ ಮದ್ಯ ತಯಾರಿಕೆ ಘಟಕದ ಮೇಲೆ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಮದ್ಯವನ್ನ ಸೀಜ್ ಮಾಡಿದ್ದಾರೆ.…
Read More » -

ಚಿಕ್ಕಮಗಳೂರಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆ ನೀಡಿದ ಶಿಲ್ಪಾ ಶೆಟ್ಟಿ ದಂಪತಿ
ಚಿಕ್ಕಮಗಳೂರು : ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ ಮಠಕ್ಕೆ…
Read More » -

ಗೃಹಲಕ್ಷ್ಮೀ ಯೋಜನೆ ಹಣದಿಂದ ಕೊಳವೆ ಬಾವಿ ಕೊರೆಸಿದ ಅತ್ತೆ-ಸೊಸೆ : ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ
ಬೆಳಗಾವಿ: ಗದಗದ ಅತ್ತೆ ಸೊಸೆ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೇಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದರು. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ ಸೊಸೆ ನಡುವೆ ಜಗಳ ಎನ್ನುತ್ತಿದ್ದ ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ…
Read More » -

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್- ಮುಖ್ಯಮಂತ್ರಿ ಎಲ್ಲಿಂದ ಸ್ಪರ್ಧೆ?
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ…
Read More » -

WPL Auction 2025: ಬೆಂಗಳೂರಿನಲ್ಲಿ ಇಂದು ಡಬ್ಲ್ಯುಪಿಎಲ್ ಮಿನಿ ಹರಾಜು: 19 ಸ್ಥಾನಕ್ಕೆ 120 ಮಂದಿ ಅದೃಷ್ಟ ಪರೀಕ್ಷೆ
ಬೆಂಗಳೂರು: 2025ರ ವುಮೆನ್ಸ್ ಪ್ರೀಮಿಯರ್ ಲೀಗ್(WPL) ಆಟಗಾರ್ತಿಯರ ಮಿನಿ ಹರಾಜು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೇವಲ 19 ಸ್ಥಾನಗಳಿಗೆ ಹರಾಜು ನಡೆಯಲಿದ್ದು, 91 ಭಾರತೀಯರು…
Read More » -

’ಟಗರ’ನ್ನು ಮದುವೆಗೆ ಆಹ್ವಾನಿಸಿದ ’ಡಾಲಿ’…!
ಬೆಂಗಳೂರು : ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಡಾ.ಧನ್ಯತಾ ಅವರ ಜೊತೆಗೆ ವಿವಾಹವಾಗಲಿದ್ದಾರೆ. ಫೆಬ್ರವರಿ 15ರಂದು ಮೈಸೂರಿನಲ್ಲಿ ನಡೆಯುವ ತಮ್ಮ…
Read More » -

ದರ್ಶನ್ಗೆ ಹೈಕೋರ್ಟ್ ಖಡಕ್ ಎಚ್ಚರಿಕೆ….!
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿ ದರ್ಶನ್ಗೆ ಕಾನೂನು ಸಮರದಲ್ಲಿ ಈವರೆಗೆ ಎಲ್ಲಾ ಅಂದುಕೊಂಡಂತೆ ಆಗಿದೆ. ಸರ್ಜರಿ ಮಾಡಿಸಬೇಕು ಎಂದು ಮೆಡಿಕಲ್ ಜಾಮೀನು ಪಡೆದಿದ್ರು. ಬಳಿಕ ರೆಗ್ಯುಲರ್ ಜಾಮೀನು…
Read More » -

ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಮಾರುವವರೇ ಸುಖವಾಗಿದ್ದಾರೆ : ತಹಸೀಲ್ದಾರ್ ಬೇಸರದ ಮಾತು
ಹಾಸನ: ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ ಎಂದು ಸರ್ಕಾರಿ ನೌಕರಿ ಬಗ್ಗೆ ಹಾಸನದ ಹೊಳೆನರಸೀಪುರ ತಹಸೀಲ್ದಾರ್ ಬೇಸರ ವ್ಯಕ್ತಪಡಿಸಿದ್ದಾರೆ.…
Read More » -

ರಾಯಚೂರಿನಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವು…ಸಾವಿನ ಸಂಖ್ಯೆ 10ಕ್ಕೆ ಏರಿಕೆ….!
ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಮೂರು ತಿಂಗಳಲ್ಲಿ ಒಟ್ಟು 10 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತ…
Read More » -

ಅಲ್ಲು ಅರ್ಜುನ್ ಬೆಂಬಲಕ್ಕೆ ನಿಂತ ಟಾಲಿವುಡ್ ನಟರು
ಅಲ್ಲು ಅರ್ಜುನ್ ಜೈಲಿನಿಂದ ಬಿಡುಗಡೆ ಆಗಿ ಬಂದ ದಿನ ಅಂದರೆ ನಿನ್ನೆ (ಡಿಸೆಂಬರ್ 14) ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿ ನೀಡಿದ್ದರು.…
Read More » -

ಬೆಂಗಳೂರಿನ ಸರ್ಜಾಪುರ ಸ್ವಿಫ್ಟ್ ಸಿಟಿ ತಾಣವಾಗಲಿದೆ : ಎಂಬಿ ಪಾಟೀಲ್ – ಏನಿದು ಹೊಸ ಯೋಜನೆ?
ಕರ್ನಾಟಕ ಸರ್ಕಾರ ಈಗ ಹೊಸ ಹೊಸ ಯೋಜನೆಗಳಿಗೆ ಕೈ ಹಾಕಲು ಸಜ್ಜಾಗಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ ಅನ್ನೋ ಅಪವಾದವನ್ನು ತೊಳೆದು ಹಾಕಲು ಈಗ ಹೊಸ…
Read More » -

ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಸ್ಥಗಿತಗೊಳಿಸಬೇಕು ; ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ…
Read More » -

ಆಕ್ಟರ್-ಡಾಕ್ಟರ್ ಮದುವೆ ;ಧನಂಜಯ್-ಧನ್ಯತಾ ಮದುವೆ ಲಗ್ನಪತ್ರಿಕೆ ಹೇಗಿದೆ ನೋಡಿ……
ಡಾಲಿ ಧನಂಜಯ್ ತಮ್ತು ಧನ್ಯತಾ ಅವರ ವಿವಾಹ ನಿಶ್ಚಿತಾರ್ಥ ಕೆಲವೇ ವಾರಗಳ ಹಿಂದಷ್ಟೆ ಸರಳವಾಗಿ ನೆರವೇರಿದೆ. ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯಾತಾ ಪರಸ್ಪರ ಉಂಗುರ ಬದಲಾವಣೆ…
Read More » -

ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರಾ ಬಿ.ವೈ ವಿಜಯೇಂದ್ರ
ಯತ್ನಾಳ್ ಆ್ಯಂಡ್ ಟೀಂಗೆ ಡೆಲ್ಲಿಗೆ ಕರೆಸಿಕೊಂಡು ಬುದ್ಧಿ ಹೇಳಿ ಹೈಕಮಾಂಡ್ ಕಳಿಸಿತ್ತು.. ಆದ್ರೆ, ಈಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಪರ ಬಣ ಇವತ್ತು ಪೂರ್ವಭಾವಿ…
Read More »













































































































































