Top News
-

ಮಹಿಳೆ ಬೈಕ್ ಗೆ ಡಿಕ್ಕಿ: ತರ್ಲೆ BMTC ಚಾಲಕನ ಕಿರಿಕ್ ಗೆ ಬಲಿ ಆಗ್ತಿತ್ತು ಮೂರು ಜೀವ !
ಬೆಂಗಳೂರು: ಓರ್ವ ಮಹಿಳೆ ಆಕೆಯ ಇಬ್ಬರೂ ಮಕ್ಕಳನ್ನು ಸ್ಕೂಟರ್ನಲ್ಲಿ ತಮ್ಮ ಪಾಡಿಗೆ ತಾವು ಹೋಗುತ್ತಿದ್ದರಂತೆ. ಈ ವೇಳೆ ಬೇಕು ಬೇಕು ಅಂತ ಬಿಎಂಟಿಸಿ ತರ್ಲೆ ಚಾಲಕ ಹಾರ್ನ್…
Read More » -

ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ ; 43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ….
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು…
Read More » -

ಇಂದು ಶ್ರೀರಂಗಪಟ್ಟಣದಲ್ಲಿ ಮೊಳಗಲಿದೆ ಹನುಮನಾಮ ಭಜನೆ; 5 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
ಮಂಡ್ಯ : ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಯಾತ್ರೆ ಸಾಗುವ ಪಟ್ಟಣದ…
Read More » -

ದೆಹಲಿ ಚಲೋ ಪಾದಯಾತ್ರೆಗೆ ಕುಸ್ತಿಪಟು ಪುನಿಯಾ ಬೆಂಬಲ…….!
ನವದೆಹಲಿ: ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್-ಹರ್ಯಾಣದ 101 ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪಾದಯಾತ್ರೆಯನ್ನು ಶನಿವಾರ ಶಂಭು ಗಡಿಯಲ್ಲಿ ಮೂರನೇ ಬಾರಿ…
Read More » -

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ : ನೂತನ ಅಧ್ಯಕ್ಷರಾದ ಸಾರಾ ಗೋವಿಂದು
ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ಚಲನಚಿತ್ರ ಮಂಡಳಿಯ ಚುನಾವಣೆಯಲ್ಲಿ ಇವಿಎಂ ಮಿಷನ್ ಬಳಸಲಾಗಿದ್ದು ಸಾರಾ ಗೋವಿಂದ್ ಬಣದ ಎಂ. ನರಸಿಂಹಲು ಅಭೂತಪೂರ್ವ ಗೆಲುವು ಪಡೆದಿದ್ದಾರೆ. ವಜ್ರೇಶ್ವರಿ…
Read More » -

ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆ….!
ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು…
Read More » -

ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ರೂಪಾ ದೂರು….!
ಮೈಸೂರು : ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ಅವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಮತ್ತು…
Read More » -

ಭಾರತ-ಪಾಕ್ ಯುದ್ಧದಲ್ಲಿ ಅಲ್ಲು ಹೋರಾಡಿ ದೇಶವನ್ನು ಗೆಲ್ಲಿಸಿದ್ದಾರಾ ?: ರೇವಂತ್ ಕಿಡಿ
ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನದ ಬೆನ್ನಲ್ಲೇ ಅವರ ನಡೆಗಳನ್ನು ಪ್ರಶ್ನಿಸಿದ್ದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತೆ ವಾಗ್ದಾಳಿ ನಡೆಸಿದ್ದು, ‘ಅಲ್ಲು ಅರ್ಜುನ್ ಒಬ್ಬ…
Read More » -

ಬೆಳಗಾವಿ ಅಧಿವೇಶನ ಶತಮಾನೋತ್ಸವ ; ದಸರಾ ರೀತಿಯಲ್ಲಿ ಆಚರಣೆ :ಡಿ.ಕೆ.ಶಿವಕುಮಾರ್
ಬೆಂಗಳೂರು ‘ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಯೋಜಿಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ…
Read More » -

ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ– ತಲೆಮರೆಸಿಕೊಂಡಿದ್ದ ಪತ್ನಿ ಬಂಧನ
ಲಕ್ನೋ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಅತುಲ್…
Read More » -

ಬೆಂಗಳೂರು ಮೆಟ್ರೋ ರೈಲಿನಲ್ಲಿ ಭಿಕ್ಷುಕರ ಕಾಟ; ವಿಡಿಯೋ ವೈರಲ್
ಬೆಂಗಳೂರು: ಟ್ರಾಫಿಕ್ ಸಿಗ್ನಲ್, ದೇವಸ್ಥಾನ, ಬಸ್, ರೈಲು ನಿಲ್ದಾಣ, ಬಸ್ ನಿಲ್ದಾಣ, ಈಗ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲೂ ಭಿಕ್ಷಾಟನೆ ಶುರುವಾಗಿದೆ. ಮೆಟ್ರೋದಲ್ಲಿ ವಿಶೇಷ ಚೇತನ ವ್ಯಕ್ತಿಯೊಬ್ಬ…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಭಾರತರತ್ನ ಕೊಡಲು ಮನವಿ……!
ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ ಭಾರತ ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿಯೂ ಸೂಪರ್ ಸ್ಟಾರ್ ಎಂದೆ ಖ್ಯಾತಿ ಪಡೆದಿರೋ ರಜನೀಕಾಂತ್ ರವರಿಗೆ ಭಾರತ ರತ್ನ ಕೊಡಬೇಕಾಗಿ…
Read More » -

ಕಾಳಮ್ಮವಾಡಿ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಸೋರಿಕೆ ರೈತರ ಆತಂಕ
ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಳಮ್ಮವಾಡಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಜಲಾಶಯದಿಂದ ನೀರು ಸೋರಿಕೆಯಾಗುತ್ತಿರುವ…
Read More » -

ಗುಟ್ಕಾ ಪಾನ್ ಪಾರಗ್ ಕೂಡ ನಕಲಿ ; ಲಕ್ಷಾಂತರ ಮೌಲ್ಯದ ಗುಟ್ಕಾ ಸೀಜ್.!
ಬೆಂಗಳೂರು: ಪಾನ್ ಪಾರಗ್ ಗುಟ್ಕಾ, ಪದಾರ್ಥಗಳೆ ಆರೋಗ್ಯಕ್ಕೆ ಹಾನಿಕಾರಕ. ಇವು ಕಂಪನಿಯಿಂದ ಬಂದ್ರೆ ಒಂದಷ್ಟು ನಿಯಮಗಳನ್ನ ಪಾಲನೆ ಮಾಡ್ತಾರೆ. ಆದ್ರೆ ಹಣ ಮಾಡೋ ಉದ್ದೇಶದಿಂದ ವ್ಯವಸ್ಥಿತವಾಗಿ…
Read More » -

ರೈತರ ಪ್ರತಿಭಟನೆ:ಹರಿಯಾಣದ 12 ಹಳ್ಳಿಗಳಲ್ಲಿಇಂಟರ್ನೆಟ್ ಸೇವೆ ಸ್ಥಗಿತ
ಚಂಡೀಗಢ: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರವು ಅಂಬಾಲಾ ಜಿಲ್ಲೆಯ 12 ಹಳ್ಳಿಗಳಲ್ಲಿ ಇಂಟರ್ನೆಟ್ ಮತ್ತು SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಶಂಭು ಗಡಿಯಿಂದ ದೆಹಲಿಗೆ ರೈತರು ಪ್ರತಿಭಟನಾ ಮೆರವಣಿಗೆ…
Read More » -

ಹುಣ್ಣಿಮೆಯಿಂದ ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ವಿಶೇಷ ಬಸ್ ಸೇವೆ
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು…
Read More » -

‘ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ’- ಪಂಚಮಸಾಲಿ ಹೋರಾಟಕ್ಕೆ ಕೆ.ಎಸ್ ಶಿವರಾಮು ಕಿಡಿ
ಮೈಸೂರು: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಬಗ್ಗೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು,…
Read More » -

2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಡ ಭಾರತ ಹೇಗಿತ್ತು?
ದೇಶದ ಕಂಡ ಅತ್ಯುತ್ತಮ ನಾಯಕ, ಪ್ರಧಾನಿ ಮೋದಿಯವರ ಅವರ ಅವಿರತ ಶ್ರಮದಿಂದಾಗಿ ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ಆರೋಗ್ಯ ಸೇರಿದಂತೆ ಹೀಗೆ ಹತ್ತು ಹಲವು…
Read More » -

ಹನುಮಾನ್ ಚಾಲಿಸ್ ಪಾರಾಯಣ ಮಾಡುವ ಮೂಲಕ ಗಿನ್ನಿಸ್ ದಾಖಲೆಯಾಗಿದೆ….
ಮೈಸೂರು : ಹನುಮ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ ಮಾಡುವ…
Read More » -

ಗುಕೇಶ್ : ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡು ಸರ್ಕಾರ 5 ಕೋಟಿ ಬಹುಮಾನ ಘೋಷಿಸಿದೆ
ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್ನಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರು 5 ಕೋಟಿ…
Read More » -

ಐಕಾನಿಕ್ ಸ್ಟಾರ್….ಭೇಟಿಯಾದ….ರಿಯಲ್ ಸ್ಟಾರ್….!
ಹೈದ್ರಾಬಾದ್ : ಸಂಧ್ಯಾ ಥಿಯೇಟರ್ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅರೆಸ್ಟ್ ಆಗಿದ್ದ ಅಲ್ಲು ಅರ್ಜುನ್ ಶನಿವಾರ ರಿಲೀಸ್ ಆಗಿದ್ದಾರೆ. ಇದೇ ವೇಳೆ…
Read More » -

11 ವರ್ಷಗಳ ನಂತರ ತೆರೆದ ದೇವಾಲಯದ ಬಾಗಿಲು……
ಮೈಸೂರು: ಇಲ್ಲಿನ ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲನ್ನು 11 ವರ್ಷಗಳ ನಂತರ ತೆರೆಯಲಾಗಿದೆ.11 ವರ್ಷಗಳ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ…
Read More » -

ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸಾವು….!
ಮಂಡ್ಯ: ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸೂಸೈಡ್ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ…
Read More » -

ನಾನು ಸಂವಿಧಾನ ಬದ್ದವಾಗಿ ನಡೆಯುತ್ತೇನೆ : ಅಲ್ಲು ಅರ್ಜುನ್
ಅಮರಾವತಿ: ‘ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದ ನಟ ಅಲ್ಲು…
Read More » -

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾರಿ ವಿವಾದಕ್ಕೆ ಈಡಾಗುತ್ತಿದೆ………! ಇಲ್ಲಿದೆ ಸಂಪೂರ್ಣ ಮಾಹಿತಿ………….
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಕೂಗಿಗೆ ವಿರೋಧ: ‘ಮನುವಾದಿಗಳಿಂದ ಹೈಜಾಕ್’ ಕನ್ನಡ ಪರ ಹೋರಾಟಗಾರರ ಆಕ್ರೋಶ ಇದು ಅನೇಕ ಕನ್ನಡ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು ಮತ್ತು…
Read More » -

ದೆಹಲಿಯಲ್ಲಿನ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
ನವದೆಹಲಿ: ದೆಹಲಿಯ ಹಲವು ಶಾಲೆಗಳಿಗೆ ಬರುವ ಬಾಂಬ್ ಬೆದರಿಕೆ ಕರೆ ನಿಲ್ಲುತ್ತಿಲ್ಲ, ದೆಹಲಿಯ ಆರ್ಕೆ ಪುರಂನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್…
Read More » -

ಕೋವಿಡ್ ಅಕ್ರಮ ಆರೋಪ: ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಯ್ತು ಎಫ್ಐಆರ್
ಬೆಂಗಳೂರು: ಮಹಾಮಾರಿ ಕೊರೊನಾ ಬಿಕ್ಕಟ್ಟಿನ ವೇಳೆ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ನಿಯಮಬಾಹಿರವಾಗಿ ಖರೀದಿಸಿ ಸರ್ಕಾರ ಬೊಕ್ಕಸಕ್ಕೆ ಸುಮಾರು 167 ಕೋಟಿ ರೂ.…
Read More » -

ಆರೋಗ್ಯ ಸಮಸ್ಯೆಯಿಂದ ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು….!
ನವದೆಹಲಿ : ಭಾರತದ ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾದರು. ಶನಿವಾರ ಬೆಳಗ್ಗೆ ಅಡ್ವಾಣಿ ಅವರನ್ನು ಅವರ ಕುಟುಂಬ ಸದಸ್ಯರು…
Read More » -

ಎಂಬಿ ಪಾಟೀಲ್ ಒಂದು ವರ್ಷದ ಪ್ರವಾಸ ವೆಚ್ಚ ಎಷ್ಟು ಗೋತ್ತಾ….?
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹಾಗೂ ಅಧಿಕಾರಿಗಳ ವಿದೇಶಿ ಪ್ರವಾಸಕ್ಕೆ ಕಳೆದ ಒಂದು ವರ್ಷದಲ್ಲಿ 20 ಕೋಟಿ ರೂ ವೆಚ್ಚವಾಗಿದೆ. ಅಮೆರಿಕಾ,…
Read More » -

ಕೃಷ್ಣರಿಗೆ ಸಂತಾಪ ವೇಳೆ ವಡ್ಡ ಪದ ಬಳಕೆಗೆ ಡಿಕೆಶಿ ವಿಷಾದ
ಭೋವಿ ಸಮುದಾಯದ ಬಗ್ಗೆ ತಮಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ…
Read More » -

ಸುವರ್ಣಸೌಧದಲ್ಲಿ ವಡ್ಡ ಪದ ಬಳಕೆ: ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ
ಬೆಳಗಾವಿ: ಸುವರ್ಣ ವಿಧಾನಸಭೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ನಿನ್ನೆ ಮಾತನಾಡುವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ…
Read More » -

ರೈಲಿಗೆ ತಲೆ ಕೊಟ್ಟು ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ
ಬೆಂಗಳೂರು : ಹುಳಿಮಾವ ಪಿಎಸ್ನಲ್ಲಿ ಕೆಲಸ ಮಾಡುತ್ತಿದ್ದ 33 ವರ್ಷದ ಹೆಡ್ ಕಾನ್ಸ್ಟೆಬಲ್ ತಿಪ್ಪಣ್ಣ ಆಲೂಗೂರು ಬೈಯಪನಹಳ್ಳಿ ವ್ಯಾಪ್ತಿಯಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡೆತ್ ನೋಟ್ನಲ್ಲಿ…
Read More » -

ಅಲ್ಲು ಅರ್ಜುನ್ ಬಂಧನ ಸರಿ: ಸಿಎಂ ರೇವಂತ್ ರೆಡ್ಡಿ
ಹೈದರಾಬಾದ್ : ನಟ ಅಲ್ಲು ಅರ್ಜುನ್ ಬಂಧಿಸಿದ್ದಕ್ಕೆ ಟೀಕೆಗೆ ಒಳಗಾಗಿರುವ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮೌನ ಮುರಿದಿದ್ದು, ಬಂಧನವನ್ನು ಸಮರ್ಥಿಸಿ ಕೊಂಡಿದ್ದಾರೆ. ಶುಕ್ರವಾರ ತಮ್ಮ ವಿರುದ್ಧ…
Read More » -

‘ಸಂವಿಧಾನವು ಆರ್ಎಸ್ ಎಸ್ನ ನಿಯಮಗಳ ಪುಸ್ತಕವಲ್ಲ’ : ಪ್ರಿಯಾಂಕಾ ಗಾಂಧಿ
ನವದೆಹಲಿ: ‘ಸಂವಿಧಾನವು ಆರ್ಎಸ್ ಎಸ್ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದ್ದರೆ ಈಗಾಗಲೇ…
Read More » -

ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಶ್ರೀಗಂಧ ಕಳ್ಳತನ ; ರಾಮನಗರ ಮೂಲದ ವ್ಯಕ್ತಿ ಅರೆಸ್ಟ್
ಬೆಂಗಳೂರು : ಜ್ಞಾನಭಾರತಿ ಕ್ಯಾಂಪಸ್ ಆವರಣದಲ್ಲಿ ಗಂಧದ ಮರ ಕಡಿದು ಮಾರುತ್ತಿದ್ದ ಆರೋಪಿಯನ್ನ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.ರಾಮನಗರ ಮೂಲದ ಸಾಕಯ್ಯ ಬಂಧಿತ ಆರೋಪಿಯಾಗಿದ್ದು, ಜ್ಞಾನಭಾರತಿ ಪೊಲೀಸ್ ಠಾಣಾ…
Read More » -

ಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್; ಮುಂಜಾನೆಯೇ ಬಿಡುಗಡೆ
ಅಮರಾವತಿ: ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.…
Read More » -

ಸರ್ಕಾರದ ಗ್ಯಾರಂಟಿಗಳಿಗೂ ಗುನ್ನಾ ; ಕೋರ್ಟ್ಗೆ ಮಹಾ ಮೋಸ ಮಾಡ್ತಿದ್ದವರು ಅಂದರ್.!
ಬೆಂಗಳೂರು : ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡಿಸಲು ಹಾಗೂ ಸರ್ಕಾರದ ಯೋಜನೆಗಳಿಗೂ ಕೂಡ ಬಳಸಲು ಕ್ಷಣಾರ್ಧದಲ್ಲೇ ರೆಡಿಯಾಗುತಿತ್ತು ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್,.ಆರ್ ಟಿ ಸಿಗಳು,…
Read More » -

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಪಾತ್ರ ಇಲ್ಲ : ವಕಿಲೆ ಶಿಲ್ಪಾ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಇಂದು ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ಗೂ…
Read More » -

ಸ್ನೇಹಿತನ ಮನೆ ಪಾರ್ಟಿಮಾಡಿ ಚಿನ್ನ ಕದ್ದು, ಜೊತೆಗೆ ಪುಷ್ಪ-2 ಸಿನಿಮಾ ನೋಡಿದ್ದ ಮಿತ್ರದ್ರೋಹಿ ಅರೆಸ್ಟ್..!
ಬೆಂಗಳೂರು: ಉಂಡು ಹೋದ ಕೊಂಡು ಹೋದ ಎಂಬ ಮಾತಿನಂತೆ ಸ್ನೇಹಿತನ ಮನೆಗೆ ಪಾರ್ಟಿ ಮಾಡಲು ಬಂದು ಮನೆಯಲ್ಲಿದ್ದ ಚಿನ್ನ ದೋಚಿ ಪೊಲೀಸರ ಅತಿಥಿಯಾಗಿದ್ದಾನೆ. ಭರತ್ ಬಂಧಿತ ಆರೋಪಿಯಾಗಿದ್ದು…
Read More » -

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್; ಆರೋಪಿಗಳ ಪತ್ತೆಕಾರ್ಯ ನಡೆಯುತ್ತಿದೆ-ಕಮಿಷನರ್ ಬಿ.ದಯಾನಂದ್
ಬೆಂಗಳೂರು: ಮಾರತ್ತಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅತುಲ್ ಆತ್ಮಹತ್ಯೆ ಪ್ರಕರಣ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಮಾರತ್ತಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ತನಿಖೆಯನ್ನ ಆರಂಭಿಸಿದ್ದು,ಮಾರತ್ತಳ್ಳಿ ಇನ್ಸ್ಪೆಕ್ಟರ್…
Read More » -

ಗಂಡನನ್ನ ಬಿಟ್ಟು ನನ್ನೊಂದಿಗೆ ಬಾ ಅಂದ ; ಬಾರದಿದ್ದಕ್ಕೆ ಮಹಿಳೆಯನ್ನ ಕೊಂದು ತಾನು ಆತ್ಮಹತ್ಯೆಗೆ ಶರಣು…!
ಬೆಂಗಳೂರು: ಮದುವೆಗೆ ನಿರಾಕರಿಸಿದ ವಿವಾಹಿತೆ ಮಹಿಳೆಯನ್ನ ಚಾಕುವಿನಿಂದ ಹತ್ಯೆ ಮಾಡಿ ಬಂಧನ ಭೀತಿಯಿಂದ ತಾನು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪಿಯಲ್ಲಿ ನಡೆದಿರುವುದು…
Read More » -

ಅಲ್ಲು ಅರ್ಜುನ್ ಬಂಧನ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ….! ಇಲ್ಲಿದೆ ಸಂಪೂರ್ಣ ಮಾಹಿತಿ….
ಅಲ್ಲು ಅರ್ಜುನ್ಗೆ ನಾಂಪಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಡಿಸೆಂಬರ್ 4 ರ ರಾತ್ರಿ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಬೆನಿಫಿಟ್…
Read More » -

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ….!
ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್ಗೆ 14 ದಿನಗಳ…
Read More » -

ಸಚಿವೆ ಲಕ್ಷ್ಮೀ ಹೆಬಾಳ್ಕರ್ಗೆ 1 ಕೆಜಿ ಬಂಗಾರ ಆಫರ್ ಕೊಟ್ಟ ಮುರುಗೇಶ ನಿರಾಣಿ
ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೆ ಸಮಾಜದ ಋಣ ತೀರಿಸಿದಂತೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬಾಳ್ಕರ್ಗೆ ಮಾಜಿ ಸಚಿವ ಮುರುಗೇಶ ನಿರಾಣಿ ತಿರುಗೇಟು ನೀಡಿದ್ದಾರೆ.…
Read More » -

ದರ್ಶನ್ಗೆ ಜಾಮೀನು ಮಂಜೂರು: ಹ್ಯಾಪಿ ನ್ಯೂಸ್ ಎಂದು ಸಂಭ್ರಮಿಸಿದ ರಕ್ಷಿತಾ ಪ್ರೇಮ್
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಹೈಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ಹ್ಯಾಪಿ ನ್ಯೂಸ್…
Read More » -

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಜೈಲುಪಾಲು
ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್ ಅವರು ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಬಂಧನಕ್ಕೆ ಒಳಗಾದ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ…
Read More » -

ವಾಯುಭಾರ ಕುಸಿತ, ಬೆಳಗ್ಗಿನಿಂದಲೇ ಮೊಡ ಕವಿದ ವಾತಾವರಣ, ರಾಜಧಾನಿ ಸುತ್ತಮುತ್ತ ತುಂತುರು ಮಳೆ
ಬೆಂಗಳೂರು: ಸಮುದ್ರ ಮಟ್ಟ ಪ್ರದೇಶದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಬೆಂಗಳೂರು ನಗರ ಸೇರಿ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇದ್ದು,…
Read More » -

ಚಾಲೆಂಜಿಗ್ ಸ್ಟಾರ್ ದರ್ಶನ್ ಫ್ಯಾನ್ಸ್ಗೆ ಗುಡ್ ನ್ಯೂಸ್……!
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.…
Read More » -

ಸಿಎಂ ಸಿದ್ದರಾಮಯ್ಯ ಹೃದಯಹೀನರಾಗಿ ನಡೆದುಕೊಂಡರು: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ: ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಹೋರಾಟದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ…
Read More » -

ಸರ್ ಒಂದ್ ಕುರ್ಚಿನಾದ್ರೂ ಹಾಕ್ಸಿ ಪ್ಲೀಸ್.. ಬೆಳಗಾವಿ ಅಧಿವೇಶನದಲ್ಲಿ ಸಚಿವರು, ಶಾಸಕರ OSD, PAಗಳ ಅಳಲು!
ಬೆಳಗಾವಿ ಅಧಿವೇಶನದಲ್ಲಿ ಸಚಿವರು , ಶಾಸಕರ OSD ಗಳು, PA ಗಳು ಹಾಗೂ ಸಹಾಯಕರ ಸಂಕಷ್ಟ ಹೇಳತೀರದ್ದಾಗಿದೆ.ಶಾಸಕರಿಗೆ ಹಾಗೂ ಸಚಿವರಿಗೆ ಕ್ಷಣಕ್ಷಣಕ್ಕೆ ನೆರವು ಒದಗಿಸಬೇಕಾದ OSD ಗಳು,…
Read More » -

Allu Arjun : ಇದೇ ಕಾರಣಕ್ಕೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅರೆಸ್ಟ್
ಹೈದರಾಬಾದ್: ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ…
Read More » -

ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ :ಜಿ.ಕುಮಾರ್ ನಾಯಕ್
ನವದೆಹಲಿ: ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ…
Read More » -

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ-ಸಿದ್ದರಾಮಯ್ಯ
ರಾಜ್ಯಾದ್ಯಂತ ಪ್ರತಿಭಟನೆಗೆ ಲಿಂಗಾಯ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ವಿಚಾರವಾಗಿ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಬಿಜೆಪಿಯವರು (BJP) ಪಂಚಮಸಾಲಿಗರಿಗೆ ಟೋಪಿ ಹಾಕಿ…
Read More » -

ಇಂದಿನಿಂದ ಮಹಾಕುಂಭ ಮೇಳ- ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಮಹಾಕುಂಭ ಮೇಳ- 2025ಕ್ಕೆ ಭರದಿಂದ ಸಿದ್ಧತೆ ನಡೆದಿವೆ. ರೈಲ್ವೆ ಇಲಾಖೆಯ 1,609 ಕೋಟಿ ರೂ. ಮೊತ್ತದ ವಿವಿಧ…
Read More » -

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ
ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು, ಪಂಚಮಸಾಲಿ ಆಂದೋಲನದಲ್ಲಿ ಅವ್ಯವಹಾರ ನಡೆದಿದೆ ಹೀಗಾಗಿ ಸರಕಾರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ…
Read More » -

ಬೆಳ್ಳಂಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ
ನವದೆಹಲಿ: ಇಂದು ಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆವರಣದಲ್ಲಿ ತನಿಖಾ ಸಂಸ್ಥೆಗಳು ತೀವ್ರ ಹುಡುಕಾಟದಲ್ಲಿ ತೊಡಗಿವೆ ಎಂದು ಎಎನ್ಐ ವರದಿ…
Read More » -

ಅಂಜನಾದ್ರಿಯಲ್ಲಿ ಇಂದು ಹನುಮಮಾಲಾ ವಿಸರ್ಜನೆ
ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಇಂದು ಐತಿಹಾಸಿಕ ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ…
Read More » -

ಬೆಂಗಳೂರು: ಮುಗಿಯದ ಇ-ಖಾತಾ ಸಂಕಷ್ಟ, ಅಧಿಕಾರಿಗಳ ನಡೆಯಿಂದ ಜನ ಕಂಗಾಲು
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಇನ್ನು, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ,…
Read More » -

ತಮಿಳುನಾಡು ಆಸ್ಪತ್ರೆಯಲ್ಲಿ ಬೆಂಕಿ ಅವಘಡ….7 ಜನರ ಸಾವು………..!
ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿ 6 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ಗುರುವಾರ ನಡೆದಿದೆ. ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ…
Read More » -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಗೆ : ಸಿಎಂ ಸಿದ್ದರಾಮಯ್ಯ ವಿರೋಧ
ಬೆಂಗಳೂರು: ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ…
Read More » -

ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅರೆಸ್ಟ್……
ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಗುರುವಾರ (ಡಿ. 12) ಬಂಧಿಸಿದ್ದಾರೆ. ನೀರಿನೊಳಗೆ ರಾಸಾಯನಿಕ ಹಾಕಿ ಕೃಷಿ…
Read More » -

ಯತ್ನಾಳ್ ವಿರುದ್ಧ ಕೆರಳಿ ಕೆಂಡವಾದ ಸಂತೋಷ್ ಲಾಡ್…!
ಲಾಡ್ ಆರ್ಭಟಕ್ಕೆ ಸೈಲೆಂಟ್ ಆದ ಬೆಳಗಾವಿ: ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಕಲಾಪದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್…
Read More » -

ನನ್ನ ರಾಜಕೀಯ ಜೀವನದಲ್ಲಿ 18 ಜನ ಮುಖ್ಯಮಂ ತ್ರಿಗಳನ್ನು ನೋಡಿದ್ದೇನೆ : ಬಸವರಾಜ ಹೊರಟ್ಟಿ
ಲಿಂಗಾಯತ ಹೋರಾಟ ನಿರತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಶೂನ್ಯ ವೇಳೆಯಲ್ಲಿ ಚರ್ಚೆಗೆ ಪಟ್ಟು ಹಿಡಿದ ಶೈಲಿಗೆ ಸಭಾಪತಿ…
Read More » -

ನಟ ದರ್ಶನ್ಗೆ ಜೈಲಾ..? ಬೇಲಾ…?
ಬೆಂಗಳೂರು: ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು…
Read More » -

ಎಸ್.ನಿಜಲಿಂಗಪ್ಪರ ಶ್ವೇತ ಭವನ ಇನ್ನು ಮುಂದೆ ಮ್ಯೂಜಿಯಂ……!
ಚಿತ್ರದುರ್ಗ : ಕರ್ನಾಟಕ ಏಕೀಕರಣದ ರೂವಾರಿ, ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸ ವಿನಯವನ್ನು ₹4.18 ಕೋಟಿಗೆ ಗುರುವಾರ ಸರ್ಕಾರ ಖರೀದಿಸಿದೆ. ನಿಜಲಿಂಗಪ್ಪ ಅವರ…
Read More » -

ಮರಗಳ ಮಾರಣ ಹೋಮ ಆರೋಪ: ನಮ್ಮ ಮೆಟ್ರೋ ವಿರುದ್ಧ ಪರಿಸರ ಪ್ರೇಮಿಗಳ ಹೋರಾಟಗಾರರ ಆಕ್ರೋಶ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ನೂರಾರು ಮರಗಳ ಮಾರಣಹೋಮ ಮಾಡಲಾಗಿದೆ. ಇದರಿಂದ ಈ ವರ್ಷ ಬೆಂಗಳೂರಿನಲ್ಲಿ ಜನರು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗಿದ್ದಾರೆ.…
Read More » -

ಇಂದು ದರ್ಶನ್ ಜಾಮೀನು ಭವಿಷ್ಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ಭವಿಷ್ಯ ಇಂದು (ಡಿ.13)…
Read More » -

ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದ ಬಳಿಕ ಗುಕೇಶ್ ಬಾಲ್ಯದ ವಿಡಿಯೋ ವೈರಲ್
ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್ಶಿಪ್ನ 14ನೇ ಮತ್ತು ಅಂತಿಮ ಸುತ್ತಿನ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ.ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ…
Read More » -

ಸಾಧನೆ ಮತ್ತು ಆದರ್ಶಕ್ಕೆ ಮತ್ತೊಂದು ಹೆಸರು ಎಸ್.ಎಂ ಕೃಷ್ಣ:ಡಿ.ಕೆ. ಶಿವಕುಮಾರ್
ಬೆಳಗಾವಿ :ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಸಭೆಯಲ್ಲಿ ಗುರುವಾರ ನಡೆದ ಸಂತಾಪ ಸೂಚಕ ಚರ್ಚೆಯಲ್ಲಿ ಶಿವಕುಮಾರ್ ಅವರು ಮಾತನಾಡಿ, ದಿವಂಗತರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮಾಜಿ ಶಾಸಕರಾದ ಆರ್.ನಾರಾಯಣ…
Read More » -

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಗಾದಿ-ಯಡವಟ್ಟಿನ ಮೇಲೆ ಯಡವಟ್ಟು ಮಾಡುತ್ತಿರುವ ಸರ್ಕಾರ
ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ವಿಚಾರದಲ್ಲಿ ಸರ್ಕಾರ ಯಡವಟ್ಟಿನ ಮೇಲೆ ಯಡವಟ್ಟು ಮಾಡಿ ಮುಜುಗರಕ್ಕೆ ಒಳಗಾಗ್ತಿದೆ. ವಾಟರ್ ಆ್ಯಕ್ಟ್ 1974 ರ ಅಡಿ ಮಂಡಳಿಯ…
Read More » -

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ ಸುವರ್ಣಸೌಧ ಡಿ.12:ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ…
Read More » -

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…
Read More » -

ಎಸ್.ಎಂ.ಕೃಷ್ಣ ಅವರಿಗೆ ʼಕರ್ನಾಟಕ ರತ್ನʼ ಕೋಡಬೇಕು : ಆರ್.ಅಶೋಕ್
ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ,…
Read More » -

ಮಾಜಿ ಶಾಸಕ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಬೆಂಗಳೂರು:ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ…
Read More » -

ಅತುಲ್ ಸುಭಾಷ್ ಸಾವಿನ ಬೆನ್ನಲ್ಲೇ, ಜೀವನಾಂಶ ನಿರ್ಧಾರಕ್ಕೆ 8 ಅಂಶಗಳ ಸಲಹೆ ನೀಡಿದ ಸುಪ್ರೀಂ ಕೋರ್ಟ್!
ನವದೆಹಲಿ : ಪತ್ನಿ ಹಾಗೂ ಆಕೆಯ ಮನೆಯವರ ಕಿರುಕುಳಕ್ಕೆ ಬೇಸತ್ತು, 4 ವರ್ಷದ ಪುಟ್ಟ ಮಗನಿಗೆ ಗಿಫ್ಟ್ ಇಟ್ಟು, 20 ಪುಟಗಳ ಡೆತ್ ನೋಟ್ ಬರೆದು ಆತ್ಮಹತ್ಯೆಗೆ…
Read More » -

ರಾಣಿ ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಅಕ್ಷಮ್ಯ ಅಪರಾಧ: ವಿಜಯೇಂದ್ರ ಖಂಡನೆ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದ್ದಾರೆ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು.…
Read More » -

ನಾನೇನು ತಪ್ಪು ಮಾಡಿಲ್ಲ, ಯಾಕೆ ಭಯ ಪಡಬೇಕು : ನಯನತಾರಾ
ನಟಿ ನಯನತಾರಾ 2022ರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ವಿವಾಹವಾದರು. ಆ ಸಮಯದಲ್ಲಿ, ಅವರ ಜೀವನ ಕಥೆಯನ್ನು ಸಾಕ್ಷ್ಯಚಿತ್ರವಾಗಿ ಚಿತ್ರೀಕರಿಸುವ ಹಕ್ಕುಗಳನ್ನು ನೆಟ್ಫ್ಲಿಕ್ಸ್ ಖರೀದಿಸಿತು ಮತ್ತು ಮದುವೆಯ…
Read More » -

ಖ್ಯಾತ ನಟಿ ಕೀರ್ತಿ ಸುರೇಶ್ ಮದುವೆ ಫೋಟೋ ವೈರಲ್…..
ಖ್ಯಾತ ನಟಿ ಕೀರ್ತಿ ಸುರೇಶ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ…
Read More » -

ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ . . . . . . . .
ಕೊಪ್ಪಳ : ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ವಾರದ ನಿರಂತರ ಪ್ರಯತ್ನದ ಫಲವಾಗಿ ತಾತ್ಕಾಲಿಕ ಗೇಟ್ ಅಳವಡಿಕೆ ಮಾತ್ರ ಮಾಡಲಾಗಿದೆ. ಇನ್ನೊಂದಡೆ…
Read More » -

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್
ಬೆಳಗಾವಿ ಸುವರ್ಣಸೌಧ,ಡಿ.12:ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು…
Read More » -

ಬೆಂಗಳೂರು ನಗರದಲ್ಲಿ 23 ಸಾವಿರ ಬೀದಿ ಬದಿ ವ್ಯಾಪಾರಿಗಳು ಪತ್ತೆ..
ಬೃಹತ್ ಬೆಂಗಳೂರು ಮಹಾನಗರ(BBMP) ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಡಿಸೆಂಬರ್ 20ಕ್ಕೆ ಕೊನೆಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್…
Read More » -

ಒಂದೇ ಏಟಿಗೆ ಎರಡು ಹಕ್ಕಿ ಹೊಡೆದ್ರಾ ಯತ್ನಾಳ್ ?
ಬೆಂಗಳೂರು; ಕೊನೆಗೂ ಪಂಚಮಸಾಲಿ ಹೋರಾಟವನ್ನ ಮಾಡಿ ತನ್ನ ಧಂ ತಾಕತ್ ಏನು ? ಅನ್ನೋದನ್ನ ತೊಡೆತಟ್ಟಿ ಯತ್ನಾಳ್ ತೋರಿಸಿಕೊಟ್ಟಿದ್ದಾರೆ. ಒಂದೇ ಏಟಿಗೆ ಎರಡು ಹಕ್ಕಿಯನ್ನ ಹೊಡೆಯೋ ಕೆಲಸ…
Read More » -

ತಾವೇ ಹಣ ಖರ್ಚು ಮಾಡಿ ರಸ್ತೆ ದುರಸ್ತಿ ಮಾಡಿದ ಪಂಚಾಯಿತಿ ಸದಸ್ಯರು
ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದು ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ ರೂ. ಹಣ ಖರ್ಚು…
Read More » -

1 ದಿನದಲ್ಲಿ 101 ಪುರುಷರೊಂದಿಗೆ ಮಲಗಿದ ನಂತರ ರೂಪದರ್ಶಿ ಲಿಲಿ ಫಿಲಿಪ್ಸ್ ಕಣ್ಣೀರು ಹಾಕಿದರು…ಇಲ್ಲಿದೆ ಸಂಪೂರ್ಣ ಮಾಹಿತಿ
ವಾಷಿಂಗ್ಟನ್: 2025ರ ಹೊಸ ವರ್ಷಕ್ಕೆ 24 ಗಂಟೆಯೊಳಗೆ 1,000 ಪುರುಷರೊಂದಿಗೆ ಸೆಕ್ಸ್ ಮಾಡುವ ಗುರಿ ಹಾಕಿಕೊಂಡಿರುವ ನೀಲಿ ತಾರೆ ಲಿಲಿ ಫಿಲಿಪ್ಸ್ ಪೂರ್ವತಯಾರಿಯಾಗಿ ಒಂದೇ ದಿನ 101…
Read More » -

ಗುರುಗ್ರಾಮ್ ಬಳಿ ಬಾಂಬ್ ಸ್ಫೋಟ
ಚಂಡೀಗಢ: ಗುರುಗ್ರಾಮ್ನಲ್ಲಾದ ಬಾಂಬ್ ಸ್ಫೋಟದ ಹಿಂದೆ ತಮ್ಮ ಕೈವಾಡವಿರುವುದಾಗಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸಹಚರರು ಹೊಣೆ ಹೊತ್ತುಕೊಂಡಿದ್ದಾರೆ. ಇದು ಕೇವಲ ಸಣ್ಣ ಮಟ್ಟದ ಸ್ಫೋಟ, ಇನ್ನೂ…
Read More » -

ಪಂಚಮಸಾಲಿ ಹೋರಾಟಗಾರರ ವಿರುದ್ದ ಲಾಠಿಚಾರ್ಜ್ : ಸರ್ಕಾರದ ವಿರುದ್ಧ ಶ್ರೀಗಳ ಆಕ್ರೋಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ.…
Read More » -

ಅಫ್ಘಾನಿಸ್ತಾನ ತಾಲಿಬಾನ್ ಪ್ರಭಾವಿ ಸಚಿವ ಸಾವು..ಇಲ್ಲಿದೆ ಸಂಪೂರ್ಣ ಮಾಹಿತಿ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ. ಇದು ಮೂರು…
Read More » -

ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಬಲ್ಲಾಳ್ ಸಾವು
ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ…
Read More » -

ಬೆನ್ನು ನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಯಲ್ಲಿ ನಟ ದರ್ಶನ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು. ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ…
Read More » -

ನಾನು ಉಪೇಂದ್ರ ಅವರ ಅಭಿಮಾನಿ : ಅಮಿರ್ ಖಾನ್
ಇನ್ನು ಕೆಲವೇ ದಿನಗಳಲ್ಲಿ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡಿದೆ. ಉಪೇಂದ್ರ ಅವರು ನಿರ್ದೇಶನ ಮಾಡಿರುವುದರಿಂದ…
Read More » -

ಪಂಚಮಸಾಲಿ ಮೀಸಲಾತಿಗೆ ಹಿಂದುಳಿದ ಜಾತಿ ವಿರೋಧ
ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರ್ಪಡೆ ಮಾಡಬಾರದು. ಒಂದೊಮ್ಮೆ ಸೇರ್ಪಡೆ ಮಾಡಲು ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ…
Read More » -

ವಿಕಾಸ ಸೌಧ ಆವರಣದಲ್ಲಿ ಕೃಷ್ಣ ಅವರ ಪ್ರತಿಮೆ ಸ್ಥಾಪಿಸಬೇಕು : ಮಾಜಿ ಸಚಿವ ಸುರೇಶ್ ಕುಮಾರ್
ಬೆಂಗಳೂರು: ಮಂಗಳವಾರ ಮುಂಜಾನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಗೌರವಾರ್ಥ ಪ್ರಶಸ್ತಿಗಳನ್ನು ಸ್ಥಾಪಿಸಬೇಕು ಮತ್ತು ಸ್ಮಾರಕವನ್ನು ನಿರ್ಮಿಸಬೇಕು ಎಂದು ರಾಜಕಾರಣಿಗಳು ರಾಜ್ಯ ಸರ್ಕಾರವನ್ನು ಪಕ್ಷಾತೀತವಾಗಿ…
Read More » -

ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ : ಗೊ.ರು.ಚನ್ನಬಸಪ್ಪ
ಬೆಂಗಳೂರು; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತ್ಯ ಪರಿಷತ್ನವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಆದ್ದರಿಂದ ವಯಸ್ಸಾಗಿದ್ದರೂ ಇದನ್ನು ತಿರಸ್ಕರಿಸಲು ಸಾಧ್ಯವಾಗಲಿಲ್ಲ…
Read More » -

10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ; ಮುಂದಿನ 24 ಗಂಟೆ ಉತ್ತಮ ಮಳೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More » -

ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವುದೇ ಎಸ್ಎಂಕೆ ಕೊನೆಯಾಸೆಯಾಗಿತ್ತು : ಡಿಕೆ ಶಿವಕುಮಾರ್
ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಡಿಕೆ ಶಿವಕುಮಾರ್ ಮಗಳು ಐಶ್ವರ್ಯ ಬಳಿ ಹೇಳಿಕೊಂಡಂತೆ ಅವರ ಕೊನೆಯ ಆಸೆಯಾಗಿ ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವ ಬಗ್ಗೆ ಕುಟುಂಬಸ್ಥರ ಜೊತೆಗೆ ಚರ್ಚಿಸಿ ನಿರ್ಧಾರ…
Read More » -

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು
ಬೆಂಗಳೂರು: ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವದಿಂದ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ…
Read More » -

ಜನರಿಗೆ ಬಿಜೆಪಿ ಪದಾಧಿಕಾರಿಗಳು ಬದಲು? ಅನುರಾಗ್ ಸಿಂಗ್ ಠಾಕೂರ್ ಹೊಸ ಅಧ್ಯಕ್ಷ ಸಂಭವ
ಬೆಳಗಾವಿ: ಹೊಸ ವರ್ಷಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಆಗಲಿದ್ದು, ಆ ಬಳಿಕ ರಾಜ್ಯದಲ್ಲೂ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆ…
Read More » -

ವರದಿಗಾರ ಮೇಲೆ ಹಲ್ಲೆ ಮಾಡಿದ್ಯಾಕೆ ಮೋಹನ್ ಬಾಬು!? ರಾತ್ರಿ ಅಲ್ಲಿ ನಡೆದಿದಾದ್ರು ಏನು?
ಟಾಲಿವುಡ್ ನಟ ಮೋಹನ್ ಬಾಬು ಕುಟುಂಬದಲ್ಲಿ ಕಳೆದ ಕೆಲವು ದಿನಗಳಿಂದ ಕಿರಿಕ್ ಶುರುವಾಗಿದೆ. ಆಸ್ತಿಗೆ ಸಂಬಂಧಿಸಿದಂತೆ ಮೋಹನ್ ಬಾಬು ಪುತ್ರರಾದ ಮಂಚು ಮನೋಜ್, ಮಂಚು ವಿಷ್ಣು ಕಿತ್ತಾಡಿಕೊಂಡಿದ್ದಾರೆ.…
Read More » -

ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಕಾರವಾರ: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರು…
Read More » -

ಚಿತ್ರದುರ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು: ಕಸಿ ಕಂದಮ್ಮನನ್ನು ಅಗಲಿದ ತಾಯಿ
ಚಿತ್ರದುರ್ಗ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಂದರ್ಭದಲ್ಲಿ ಚಿತ್ರದುರ್ಗದಲ್ಲೂ ಸಹ ಬಾಣಂತಿಯ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿಯು 40 ದಿನದ ಕಂದಮ್ಮನನ್ನು…
Read More » -

ಪಂಚಭೂತಗಳಲ್ಲಿ ಲೀನವಾದ ರಾಜಕೀಯ ಮುತ್ಸದಿ ಎಸ್.ಎಂ ಕೃಷ್ಣ
ಮಂಡ್ಯ: ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ನಡೆಯಿತು. ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ…
Read More » -

ಚಿಕ್ಕಬಳ್ಳಾಪುರ ಹೂದೋಟಕ್ಕೆ ದೃಷ್ಟಿ ಆಗದಂತೆ ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ!
ಚಿಕ್ಕಬಳ್ಳಾಪುರ: ಬೆಳೆಗಳಿಗೆ ದೃಷ್ಟಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಬಿದ್ದ ಮಣ್ಣಿನ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ದೃಷ್ಟಿ ಬೊಂಬೆ ಮಾಡಿ…
Read More » -

ಎಸ್.ಎಂ.ಕೃಷ್ಣ : ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನ…..
ಮಂಡ್ಯ: ದೂರದೃಷ್ಟಿಯ ಕನಸುಗಾರ, ರಾಜಕೀಯ ಸಂತೆಯೊಳಗಿನ ಸಂತ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.ಇಂದು (ಡಿ.11) ಸಂಜೆ ತಮ್ಮ…
Read More » -

ಎಸ್.ಜಯಣ್ಣ ಅವರ ಅಂತಿಮ ದರ್ಶನದಲ್ಲಿ ಮುಖ್ಯಮಂತ್ರಿಗಳು ಭಾಗಿ
ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ…
Read More » -

ನೂತನ ಆರ್ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ
ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ…
Read More » -

ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ
ಡಿ.14ಕ್ಕೆ ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನ, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ…
Read More » -

ಅಮರ್ತ್ಯ ಸಿದ್ದಾರ್ಥನಿಂದ ಎಸ್ಎಂಕೆ ಚಿತೆಗೆ ಅಗ್ನಿಸ್ಪರ್ಶ
ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಮ್ಮ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದ್ದು, ಡಿಕೆ ಶಿವಕುಮಾರ್ ಅವರ ಅಳಿಯನೂ ಆಗಿರುವ ಎಸ್ಎಂಕೆ ಮೊಮ್ಮಗ…
Read More » -

ಮುಂದಿನ ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವು ಯಾವುದೇ ಪಕ್ಷದ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್
ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.…
Read More » -

ರಾಜನಾಥ ಸಿಂಗ್ ಮತ್ತು ವ್ಲಾಡಿಮಿರ್ ಪುಟಿನ್ ಮಾಸ್ಕೋದಲ್ಲಿ ಭೇಟಿ………
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ ಎತ್ತರದ…
Read More » -

ಎಸ್ಎಂ ಕೃಷ್ಣ ಅಗಲಿಕೆಗೆ ನಟಿ ರಮ್ಯಾ ಭಾವುಕ ಪೋಸ್ಟ್….
ಬೆಂಗಳೂರು: ನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ…
Read More » -

ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಅಕ್ಟೋಬರ್ನಲ್ಲಿ ನಾಲ್ವರು ಬಾಣಂತಿಯರು ಸಾವು
ರಾಯಚೂರು: ಬಳ್ಳಾರಿಯು ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರ ಹಾಗೂ ಶಿಶುಗಳ ಮಾರನ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ…
Read More » -

60 ವರ್ಷದ ಹಿಂದಿನ ಎಸ್ಎಂ ಕೃಷ್ಣ ಮದುವೆಯ ಆಮಂತ್ರಣ ಪತ್ರಿಕೆ ವೈರಲ್!
ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ…
Read More » -

ಎಸ್ ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಶೋಕ ಸಂದೇಶ…!
ಬೆಂಗಳೂರು: ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರಿನಲ್ಲಿ ಕರ್ನಾಟಕದ ಧೀಮಂತ ನಾಯಕ, ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ…
Read More » -

ಒಕ್ಕಲಿಗ ಸಂಪ್ರದಾಯದಂತೆ ಎಸ್ಎಂಕೆ ಅಂತ್ಯಕ್ರಿಯೆ…..
ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ…
Read More » -

ನಾಳೆ ಮೆಟ್ರೋ ನಿಗಮ ನಿಯಮಿತಕ್ಕೆ ರಜೆ: ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ
ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…
Read More » -

ಕಾಂಗ್ರೆಸ್-ಬಿಜೆಪಿಗಳಿಂದ ಪಂಚಮಸಾಲಿಗಳ ಪಕ್ಕೆಗೆ ಚೂರಿ..! ಬೆಳಗಾವೀಲಿ ರಕ್ತದೋಕುಳಿ..!
ಬೆಳಗಾವಿ: ಇಂದು ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟವನ್ನು ಸರ್ಕಾರವು ಬಗ್ಗು ಬಡಿದಿದೆ. ಪೊಲೀಸರು ಹೃದಯಹೀನರಂತೆ ವರ್ತಿಸಿ ಪಂಚಮಸಾಲಿಗಳ ಮೇಲೆ ಪೊಲೀಸರ ಅಟ್ಟಹಾಸ ಮೆರೆದಿದ್ದಾರೆ. ನ್ಯಾಯ ಕೇಳಿದ ಪಂಚಮಸಾಲಿ…
Read More » -

ಪಂಚಮಸಾಲಿ ಮೀಸಲಾತಿ ಹೋರಾಟ ; ಲಾಠಿ ಚಾರ್ಜ್,ಕಲ್ಲು ತೂರಾಟ…
ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.…
Read More » -

ಎಸ್ ಎಂ ಕೃಷ್ಣ ಅವರು ಈ ನಾಡಿನ ಸಾಂಸ್ಕೃತಿಕ ನಾಯಕ : ಚಿಂತಕರ ಚಾವಡಿಯ ಸದಸ್ಯರಿಂದ ನುಡಿನಮನ
ಬೆಳಗಾವಿ: ಎಸ್ ಎಂ ಕೃಷ್ಟ ಅವರು ಈ ನಾಡಿನ ಸಾಂಸ್ಕೃತಿಕ ನಾಯಕ. ದೇವರಾಜು ಅರಸು ಸರಿ ಸಮಾನವಾದ ಮೌಲ್ಯಯುತ ಆಡಳಿತ ನಡೆಸಿದ ಧೀಮಂತರು .ಎಲ್ಲರನ್ನೂ ಒಳಗೊಳ್ಳುವ ರಾಜಕಾರಣ…
Read More » -

ಎಸ್ಎಂ ಕೃಷ್ಣ ಹುಟ್ಟಿ ಬೆಳೆದ ಹಳೆಯ ಮನೆ ಹೇಗಿದೆ ನೋಡಿ……
ಮಂಡ್ಯ: ಮಾಜಿ ಸಿಎಂ ಎಸ್ಎಂ ಕೃಷ್ಣ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಏತನ್ಮಧ್ಯೆ, ಕೃಷ್ಣ ಅವರು ಹುಟ್ಟಿ ಬೆಳೆದಿದ್ದ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಗ್ರಾಮದಲ್ಲಿರುವ ನೂರಾರು ವರ್ಷಗಳ ಹಳೆ…
Read More » -

ಶಿವಣ್ಣ ಅಮೆರಿಕಗೆ ಹೋಗೋದು ಯಾವಾಗ..? ಸರ್ಜರಿ ಯಾವಾಗ ಗೊತ್ತಾ..?
ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಶಿವರಾಜ್ಕುಮಾರ್ ಅವರೇ ಒಪ್ಪಿಕೊಂಡಿದ್ದರು. ‘ಭೈರತಿ ರಣಗಲ್’ ಸಿನಿಮಾದ ಪ್ರಚಾರದ ವೇಳೆ ಈ ವಿಚಾರವನ್ನು ಅವರು ಖಚಿತಪಡಿಸಿದ್ದರು. ‘ಎಲ್ಲರಂತೆ ನಾನೂ ಮನುಷ್ಯ. ನನಗೂ…
Read More » -

ಕೊಳ್ಳೇಗಾಲ ಮಾಜಿ ಶಾಸಕ ಎಸ್.ಜಯಣ್ಣ ಹೃದಯಾಘಾತದಿಂದ ಸಾವನಪ್ಪಿದ್ದಾರೆ
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಎಸ್ ಜಯಣ್ಣಇಂದು ನಿಧನರಾಗಿದ್ದಾರೆ. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್…
Read More » -

ಎಸ್.ಎಂ.ಕೃಷ್ಣ ಅವರು ನನಗೆ ತಂದೆ ಸಮಾನರು : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು :”ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು. ನನ್ನ ಬದುಕಿನಲ್ಲಿ ಆಗಿರುವ ಬದಲಾವಣೆ ಅವರ ಮಾರ್ಗದರ್ಶನಕ್ಕೆ ಸಾಕ್ಷಿ. ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು…
Read More » -

ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ಮಾಡಿದ ಡಿಕೆಶಿ
ಮಂಡ್ಯ:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಅಂತಿಮ ಸಂಸ್ಕಾರವನ್ನು “ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿರ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು…
Read More » -

PWD ಎಂಜಿನಿಯರ್ಗೆ ಚಪ್ಪಲಿಲಿ ಬಡಿದ ಮಹಿಳೆ……!
ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆಲಸ ಕೊಡಿಸುವೆ ಎಂದು ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗೆ…
Read More » -

ವೆಂಟಿಲೇಟರ್ ನಿಂದ ಹೊರಬಂದು ಡಿಸ್ಚಾರ್ಜ್ ಆಗಿದ್ದ ಎಸ್ಎಂ ಕೃಷ್ಣ….!
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ರಾಜ್ಯಪಾಲರಾಗಿದ್ದ ಎಸ್. ಎಂ. ಕೃಷ್ಣ ಇಂದು ಬೆಳಗ್ಗೆ 2.30ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಸ್ವಗೃಹದಲ್ಲಿ…
Read More » -

ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಗೆ ಸಿದ್ಧತೆ……!
ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ…
Read More » -

ಎಸ್ಎಂ ಕೃಷ್ಣ ಕಾಂಗ್ರೇಸ್ ತೊರೆದಿದ್ದು ಯಾವ ಕಾರಣಕ್ಕೆ ಗೊತ್ತಾ…?
ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಎಸ್ಎಂ ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 43 ವರ್ಷ ಕಾಂಗ್ರೆಸ್ನಲ್ಲೇ ಇದ್ದ ಎಸ್ಎಂ ಕೃಷ್ಣ ಸಮಾಜವಾದಿ ಪಕ್ಷದಿಂದ…
Read More » -

ಕುಮಾರಸ್ವಾಮಿ ಎಸ್ಎಂ ಕೃಷ್ಣ ಕಾಲಿಗೆ ಬಿದ್ದಿದ್ದರಂತೆ…..!
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಎಸ್ ಎಂ ಕೃಷ್ಣ ಅವರದ್ದು ಪ್ರಮುಖ ಹೆಸರು. 43 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್ ಎಂ ಕೃಷ್ಣ ಅವರು ನಂತರ ಬಿಜೆಪಿಗೆ …
Read More » -

ಎಸ್ಎಂಕೆ ನಿಧನ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ…
Read More » -

ಎಸ್ಎಂ ಕೃಷ್ಣರ ರಾಜಕೀಯ ಹಾದಿ.. ಸಾಧನೆ..!
ರಾಜಕೀಯದಲ್ಲಿ ಗಾರುಡಿಗ ಕನ್ನಡ ನಾಡು ಕಂಡ ಧೀಮಂತ ನಾಯಕ ಎಸ್.ಎಂ ಕೃಷ್ಣ ಅವರು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಬೆಂಗಳೂರಿನ…
Read More » -

SM Krishna Death: ನಾಳೆ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ
ಬೆಂಗಳೂರು, ಡಿಸೆಂಬರ್ 10: ಬಹುದಿನಗಳಿಂ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಇಂದು (ಮಂಗಳವಾರ) ಬೆಳಗಿನ…
Read More » -

SM Krishna: ಎಸ್ಎಂ ಕೃಷ್ಣ ಬರೆದಿದ್ದ ಕೊನೆಯ ಪತ್ರ ಇಲ್ಲಿದೆ
ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರಿಗೆ 92 ವರ್ಷವಾಗಿತ್ತು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ…
Read More » -

SM Krishna: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರ ಸಂತಾಪ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ…
Read More » -

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಮಧ್ಯಂತರ ಜಾಮೀನಿನ ಅವಧಿ ಡಿ.11ಕ್ಕೆ ಮುಕ್ತಾಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…
Read More » -

ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ: ಪ್ರಧಾನಿಗೆ ಮನವಿ
ಬೆಂಗಳೂರು: ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಗಳನ್ನು ಬಿತ್ತರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್.ಗೋವಿಂದಸ್ವಾಮಿ…
Read More » -

ಅಮಿತ್ ಶಾ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚನ್ನಪಟ್ಟಣ ವಿಧಾನಸಭೆ…
Read More » -

ವಕ್ಫ್ ವಿವಾದ: ಲೋಕಾಯುಕ್ತ ವರದಿ ಮರೆಮಾಚಿದ ಕುರಿತು ಜೆಪಿಸಿ ಅಧ್ಯಕ್ಷರಿಗೆ ಲೆಹರ್ ಸಿಂಗ್ ಪತ್ರ
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ…
Read More » -

ಬನಶಂಕರಿ ಕನಕಪುರ ನೈಸ್ ರಸ್ತೆ ಮಧ್ಯೆ ಸಂಪರ್ಕ ಕಲ್ಪಿಸಲಿದೆ ನೂತನ ಫ್ಲೈಓವರ್
ಬೆಂಗಳೂರು : ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ…
Read More » -

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಪಂಜಾಬ್ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ…
Read More » -

2028ರ ಚುನಾವಣೆ ಮೇಲೆ ಕಣ್ಣಿಟ್ರಾ ; ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ :ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗಲೇ 2028ರ ವಿಧಾನಸಭೆ…
Read More » -

ಪಶ್ಚಿಮ ಬಂಗಾಳ: ಮುರ್ಷಿದಾಬಾದ್ನಲ್ಲಿ ಬಾಂಬ್ ತಯಾರಿಸುವಾಗ ಸ್ಫೋಟ, ಮೂವರು ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ…
Read More » -

ಪ್ರಧಾನಿ ಮೋದಿಗೆ ನನ್ನ ಸವಾಲು ಸ್ವೀಕರಿಸುವ ಧೈರ್ಯ ಇಲ್ಲ: ಸಿದ್ದರಾಮಯ್ಯ
ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ದೆಹಲಿಯ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ
ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…
Read More » -

ಚಳಿಗಾಲದ ಅಧಿವೇಶನದಲ್ಲಿ ಇಬ್ಬರು ಮಾಜಿ ಶಾಸಕರಿಗೆ ಆಸನ ಮೀಸಲು: ಜಿಲ್ಲಾಡಳಿತದ ದಿವ್ಯನಿರ್ಲಕ್ಷ್ಯ!
ಬೆಳಗಾವಿ: ಕುಂದಾ ನಗರಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪ್ರಸ್ತುತ ಸಂಸದರಾಗಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಮೀಸಲಿಡಲಾಗಿದೆ. ಪ್ರಸ್ತುತ ಸಂಸದರಾಗಿರುವ ಇಬ್ಬರು…
Read More » -

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ…
Read More » -

‘ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿದ್ದರಾಮಯ್ಯ
ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ ಜನತೆಗೆ ಧನ್ಯವಾದ ಎಂದು …
Read More » -

ಅಮೆರಿಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಟ್ರಂಪ್ ಕಠಿಣ ನಿಲುವು
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಾವು ಅಧಿಕಾರ ವಹಿಸಿಕೊಂಡ ನಂತರ, ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುವ ಯೋಜನೆಯೊಂದಿಗೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ…
Read More » -

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; 15 ವಿದೇಯಕ ಮಂಡನೆ ಸಾಧ್ಯತೆ, ಸರ್ಕಾರಕ್ಕೆ 3004 ಪ್ರಶ್ನೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಹತ್ತು ದಿನಗಳ ಕಾಲ ನಡೆಯಲಿದೆ. ವಕ್ಫ್, ಬಾಣಂತಿಯರ ಸಾವು ಮುಂತಾದ ವಿಚಾರಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ…
Read More »














































































































































