Top News
-

Champions Trophy 2025: ಟೀಮ್ ಇಂಡಿಯಾದ 3+2 ಪಂದ್ಯಗಳು ಸ್ಥಳಾಂತರ..!
Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೈಯಲ್ಲಿದೆ. ಆದರೆ ಪಾಕ್ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನಾಡಲು ಬಿಸಿಸಿಐ ನಿರಾಕರಿಸಿದೆ. ಹೀಗಾಗಿ…
Read More » -

ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ವೇ ಕರ್ನಾಟಕದಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತ
ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ವೇಯ ಕರ್ನಾಟಕ ಭಾಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಸಣ್ಣಪುಟ್ಟ ಕೆಲಸಗಳನ್ನು ಹೊರತುಪಡಿಸಿ 71 ಕಿಲೋಮೀಟರ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿದೆ ಎಂದು ಎನ್ಎಚ್ಎಎಐ ಅಧಿಕಾರಿಗಳು ತಿಳಿಸಿದ್ದಾರೆ.…
Read More » -

ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ವಿನೂತನ ಕಾರ್ಯಕ್ರಮ: ಕನ್ನಡ ಮಾತನಾಡುವ ಬಾಯಿಗೆ ಮಿಠಾಯಿ
ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ “ಕನ್ನಡ ಮಾತನಾಡುವ ಬಾಯಿಗೆ ಮಿಠಾಯಿ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರೊ. ಕೃಷ್ಣೇಗೌಡ ಮತ್ತು ಹಂಸಲೇಖ ಅವರು ಈ ಕಾರ್ಯಕ್ರಮಕ್ಕೆ…
Read More » -

ಮೂರು ನೊಟೀಸ್ ಕೊಟ್ಟರು ಕ್ಯಾರೆ ಎನ್ನದ ಯತ್ನಾಳ್..!
ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ನೋಟಿಸ್ಗೆ ಉತ್ತರ ಕೊಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದರ ಮಧ್ಯೆಯೇ…
Read More » -

ಕೊಡಗು :ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು, ಜನರಿಗೆ ಆತಂಕ
ಮಡಿಕೇರಿ: ಕೊಡಗಿನ ಗ್ರಾಮೀಣ ಭಾಗದ ಜನರಿಗೆ ಜೀವನ ನಡೆಸೋದೆ ದುಸ್ತರವಾಗಿದೆ. ಬೆಳೆದ ಬೆಳೆಯನ್ನ ರಕ್ಷಿಸಿಕೊಳ್ಳಬೇಕೋ? ಜೀವ ಉಳಿಸಿಕೊಳ್ಳಬೇಕೋ? ಅನ್ನೋ ಆತಂಕದಲ್ಲಿ ಜನ ದಿನ ಕಳೆಯುತ್ತಿದ್ದಾರೆ. ಯಾವ ಸಂದರ್ಭದಲ್ಲಿ…
Read More » -

ಬಿಮ್ಸ್ನಲ್ಲಿ ಮೃತಪಟ್ಟಿದ್ದ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ :ಜಮೀರ್ ಅಹ್ಮದ್ ಖಾನ್
ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ.…
Read More » -

ಸೋಮವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ವಿಪಕ್ಷಗಳು ಸಾಲು ಸಾಲು ಅಸ್ತ್ರ
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ…
Read More » -

ಬೆಂಗಳೂರಿನಲ್ಲಿ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು : HAL-SAI ಸಹಯೋಗ
ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ…
Read More » -

ದೆಹಲಿ ಚಲೋ: ಶಂಭು ಗಡಿಭಾಗದಿಂದ ರಾಷ್ಟ್ರ ರಾಜಧಾನಿಗೆ ರೈತರ ಪ್ರತಿಭಟನಾ ಮೆರವಣಿಗೆ
ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು 101 ಮಂದಿ ರೈತರ ಗುಂಪು…
Read More » -

3 ಸಾವಿರಕ್ಕೆ ಮುಡಾ ಸೈಟ್ ಖರೀದಿ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ಏನು..?
ಮುಡಾ ಸೈಟ್ ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ…
Read More » -

ಅರ್ಜುನ್ ಜನ್ಯ ನಿರ್ದೇಶನದ ’45’ ಚಿತ್ರಕ್ಕೆ ಹಾಲಿವುಡ್ ತಂತ್ರಜ್ಞರು! ಆಸ್ಕರ್ ನಾಮಿನೇಟೆಡ್ ಮಾರ್ಸ್ ಕಂಪನಿ ಜೊತೆ CG ಕೆಲಸ
’45’ ಸಿನಿಮಾವನ್ನು ಸೂರಜ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಂಗೀತ ಸಂಯೋಜನೆಯಿಂದ ಹೆಸರುವಾಸಿಯಾಗಿರುವ ಅರ್ಜುನ್ ಜನ್ಯ, ತಮ್ಮ ಮಹತ್ವಕಾಂಕ್ಷೆ ಚೊಚ್ಚ ನಿರ್ದೇಶನದ…
Read More » -

ಶ್ರೀಲೀಲಾಗೆ ಮದುವೆ ಮಾಡುವ ಜವಾಬ್ದಾರಿ ಈ ಸ್ಟಾರ್ ನಟನದ್ದು
Sreeleela: ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಶ್ರೀಲೀಲಾ ಗುರುತಿಸಿಕೊಂಡಿದ್ದಾರೆ. ಮಾತ್ರವಲ್ಲದೆ ತೆಲುಗು ಚಿತ್ರರಂಗದ ದಿಗ್ಗಜರ ಪ್ರೀತಿಗೂ ಪಾತ್ರರರಾಗಿದ್ದಾರೆ. ಇದೀಗ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟರೊಬ್ಬರು, ಶ್ರೀಲೀಲಾ…
Read More » -

ಜಮ್ಮು-ಕಾಶ್ಮೀರ: ಉಧಂಪುರದಲ್ಲಿ ಇಬ್ಬರು ಪೊಲೀಸರ ಮೃತದೇಹ ಪತ್ತೆ, ಅನುಮಾನ ಹೆಚ್ಚಿಸಿದ ಗುಂಡೇಟಿನ ಗಾಯ
ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಇತರ ವಿಧಿವಿಧಾನಗಳಿಗಾಗಿ ಜಿಎಂಸಿ ಉಧಂಪುರಕ್ಕೆ ಕೊಂಡೊಯ್ಯಲಾಗುತ್ತಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಜಮ್ಮು: ಜಮ್ಮು ಮತ್ತು ಕಾಶ್ಮೀರದ…
Read More » -

ಹೊಸವರ್ಷ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಅಸ್ತ್ರ
ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಮಾದಕ ದ್ರವ್ಯ ಮತ್ತು ಮದ್ಯಪಾನದ ದುರುಪಯೋಗ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತ್ವರಿತ ಪರೀಕ್ಷಾ ಕಿಟ್ಗಳನ್ನು ಬಳಸಿ, ಅನುಮಾನಾಸ್ಪದ…
Read More » -

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ
ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…
Read More » -

5 ಬಾಣಂತಿಯರ ಬಲಿ ಪಡೆದ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ
ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ…
Read More » -

ಪುರುಷರಿಗೂ ಫ್ರೀ ಟಿಕೆಟ್ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: ಗಂಡಸರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಘೋಷಿಸಿದರೆ ಕೆಎಸ್ಆರ್’ಟಿಸಿ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ…
Read More » -

ಅರಣ್ಯ ಭೂಮಿ ವಶಕ್ಕೆ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ : ಈಶ್ವರ್ ಖಂಡ್ರೆ
ಬೆಂಗಳೂರು: ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ…
Read More » -

ನಂದಿನಿ ದೋಸೆ ಹಿಟ್ಟು ಶೀಘ್ರ ಮಾರುಕಟ್ಟೆಗೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ
ನಂದಿನಿ ಬ್ಯಾಂಡ್ ಅಡಿ ಡಿಸೆಂಬರ್ ಅಂತ್ಯದೊಳಗೆ ದೋಸೆಹಿಟ್ಟು ಮಾರುಕಟ್ಟೆಗೆ ಪದಾರ್ಪಣೆ ಮಾಡಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ವಾರದೊಳಗೆ ಕಾರ್ಯಾದೇಶ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಸಂಸ್ಥೆಯ ವ್ಯವಸ್ಥಾಪಕ…
Read More » -

Syria: ಡಮಾಸ್ಕಸ್ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್ ದೇಶದಿಂದ ಪಲಾಯನ
ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ…
Read More » -

ಖೈದಿಯ ಗುಪ್ತಾಂಗದಲ್ಲಿ ಮೊಬೈಲ್ ಪತ್ತೆ
ಭಾವನಗರ ಜೈಲಿನ ಪೋಕ್ಸೊ ಪ್ರಕರಣದ ಆರೋಪಿ ರವಿ ಬಾರಯ್ಯನ ವಿಚಿತ್ರ ವರ್ತನೆಯಿಂದ ಪೊಲೀಸರಿಗೆ ಅನುಮಾನ ಬಂದಿತ್ತು. ಆಸ್ಪತ್ರೆಯ ಎಕ್ಸ್-ರೇ ಪರೀಕ್ಷೆಯಲ್ಲಿ ಆತನ ಗುದನಾಳದಲ್ಲಿ ಮೊಬೈಲ್ ಫೋನ್ ಇರುವುದು…
Read More » -

ಬೆಂಗಳೂರು: ಹೆಬ್ಬಾಳ-ಸಿಲ್ಕ್ಬೋರ್ಡ್ ಸುರಂಗ ರಸ್ತೆಗೆ ಸಿದ್ಧತೆ
ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ‘ಬೆಂಗಳೂರು ಟ್ವಿನ್ ಟನಲ್ ಪ್ರಾಜೆಕ್ಟ್’ ಎಂದು ಹೆಸರಿಡಲಾಗಿದೆ. ಈ ಯೋಜನೆ ಸಾಲ ನೀಡುವುದಕ್ಕೆ ಸಿದ್ದವಿರುವ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ‘ಬಂಡವಾಳ…
Read More » -

ಬೆಳಗಾವಿ: ಆರು ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳ ಸಾವು!
ಬೆಳಗಾವಿಯಲ್ಲಿ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು 322 ಶಿಶುಗಳು ಮೃತಪಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದಿರುವುದು, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದ…
Read More » -

ಪ್ರಧಾನಿ ಮೋದಿಗೆ ಜೀವ ಬೆದರಿಕೆ :ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ
ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು…
Read More » -

ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾ ಮೋಹನ್ ದಾಸ್ ಅಗರವಾಲ್
ಬೆಂಗಳೂರು: ಶೋಕಾಸ್ ನೋಟಿಸ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಡುವ ಉತ್ತರವನ್ನು ಗಮನಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್…
Read More » -

ಬಳ್ಳಾರಿ ಕುರಿತು ಸಂವೇದನಾಶೀಲತೆ ಕಳೆದುಕೊಂಡ ಕಾಂಗ್ರೆಸ್ ಸರಕಾರ: ಪ್ರಲ್ಹಾದ್ ಜೋಶಿ ಆಕ್ಷೇಪ
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರವು ಬಳ್ಳಾರಿ ಕುರಿತು ಸಂವೇದನಾಶೀಲತೆಯನ್ನು ಸಂಪೂರ್ಣ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…
Read More » -

ಮಾನವನ ದುರಾಸೆಗೆ ಅರಣ್ಯ ನಾಶ: ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ.. ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ…
Read More » -

ನನಸಾದ ಚಿತ್ರದುರ್ಗ ಜಿಲ್ಲೆಯ ಜನರ ಪ್ರಮುಖ ಬೇಡಿಕೆ: ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಅಸ್ತು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ…
Read More » -

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡೋದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…
Read More » -

ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ಜಗತ್ತಿಗೆ ಮಾದರಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಬೆಂಗಳೂರು: ರೋಗ ನಿರೋಧಕ ಶಕ್ತಿ, ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇಡೀ ಜಗತ್ತೇ ನಮ್ಮ ಆಹಾರ ಪದ್ಧತಿಯನ್ನು ಅಪೇಕ್ಷಿಸುತ್ತಿದೆ ಎಂದು ಕೇಂದ್ರ…
Read More » -

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: 5 ರೂ. ಹೆಚ್ಚಿಸುವಂತೆ ರೈತರಿಂದ ಮನವಿ
ಬೆಂಗಳೂರು: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ KMF ನಂದಿನಿ ಹಾಲಿನ ದರ…
Read More » -

ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ,ವಿರೋಧ ಪಕ್ಷಗಳು ಬಹಿಷ್ಕಾರ
ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಸಹ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ…
Read More » -

ಬಳ್ಳಾರಿ ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ – ಸಿದ್ದರಾಮಯ್ಯ
ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ…
Read More » -

ಚಾಮರಾಜನಗರ : ಜನವರಿಯಲ್ಲಿ ವಿಶೇಷ ಸಂಪುಟ ಸಭೆ: ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬಹುದು ಎಂಬ ಭರವಸೆ
ಮೈಸೂರು: ಕಲ್ಯಾಣ-ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯಲ್ಲೂ ಅಂತಹದ್ದೇ ಸಭೆ ನಡೆಸಲು ಉತ್ತೇಜನ ಸಿಕ್ಕಿದೆ.…
Read More » -

ದರ್ಶನ್ ಮಧ್ಯಂತರ ಜಾಮೀನು ಪಡೆದು 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ ?
ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ…
Read More » -

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ
ಬೆಂಗಳೂರು: ಅಲ್ಪಸಂಖ್ಯಾತರ ಪರವಾಗಿ ಮತ್ತೊಂದು ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ಇರುವ ನಿಬಂಧನೆ ಮತ್ತು ಷರತ್ತುಗಳನ್ನು…
Read More » -

ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ
ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ…
Read More » -

ಬಗೆದಷ್ಟು ಬಯಲಾಗುತ್ತಿದೆ ಮುಡಾ ಅಕ್ರಮ: ಕೇವಲ 3 ಸಾವಿರಕ್ಕೆ 60*40 ಸೈಟ್ ಮಾರಾಟ
ಮೈಸೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳನ್ನು 3 ಸಾವಿರ, 6 ಸಾವಿರ ರೂಪಾರಯಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.…
Read More » -

ಮಹಾರಾಷ್ಟ್ರ ಸರ್ಕಾರ ಇನ್ನೂ ಕಗ್ಗಂಟು :ಖಾತೆ ಹಂಚಿಕೆಯೇ ಸವಾಲು
ಮುಂಬೈ: ಅಂತೂ ಇಂತೂ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಈ ಮಹಾಯುತಿ ಸರ್ಕಾರದಲ್ಲಿ ಖಾತೆಹಂಚಿಕೆ ತಲೆಬಿಸಿ ಶುರುವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್…
Read More » -

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್ಕುಮಾರ್-ಗೀತಾ
ಶಿವರಾಜ್ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ…
Read More » -

Armed Forces Flag Day 2024: ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ನೋಡಿ
ದೇಶದ ರಕ್ಷಣೆಗಾಗಿ ಅಪಾರ ತ್ಯಾಗ, ಸೇವೆಯನ್ನು ಮಾಡುವವರೆಂದರೆ ಯೋಧರು. ಇಂತಹ ಭಾರತೀಯ ಸಶಸ್ತ್ರ ಪಡೆಗಳ ವೀರ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಯನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರ…
Read More » -

ಕರ್ನಾಟಕಕ್ಕೆ ಮೋದಿ ಗಿಫ್ಟ್: 3 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ
ಕೇಂದ್ರ ಸರ್ಕಾರವು 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಇದರಲ್ಲಿ ಕರ್ನಾಟಕಕ್ಕೆ ಮೂರು ಹೊಸ ವಿದ್ಯಾಲಯಗಳು ಸಿಗಲಿವೆ. ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ವಿಸ್ತರಿಸಲಾಗುತ್ತಿದೆ. ಈ…
Read More » -

ಸ್ವಪಕ್ಷೀಯರ ವಿರುದ್ಧ ಯತ್ನಾಳ್ ಟೀಕೆ ನಿಲ್ಲಿಸಬೇಕು: ರೇಣುಕಾಚಾರ್ಯ
ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೈಕಲ್ ತುಳಿಯುವ ಮೂಲಕ ಪಕ್ಷ ಕಟ್ಟಿ ಬೆಳೆಸಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ ವಿರುದ್ಧ ಧ್ವನಿ ಎತ್ತುವುದು ಸರಿಯಲ್ಲ. ನಾವು ಹೋರಾಟ…
Read More » -

ಬಾಣಂತಿಯರ ಸಾವು: ಲೋಕಾಯುಕ್ತಕ್ಕೆ ಬಿಜೆಪಿ ದೂರು, ಸಚಿವ ಗುಂಡೂರಾವ್ ರಾಜೀನಾಮೆಗೆ ಆಗ್ರಹ
ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕೊಡಬೇಕು. ವೈದ್ಯಕೀಯ ಕ್ಷೇತ್ರಕ್ಕೆ ಅಗತ್ಯ ಸುಧಾರಣೆ ತರಬೇಕಾಗಿದೆ. ಭ್ರಷ್ಟಾಚಾರ, ಕಳಪೆ ಗುಣಮಟ್ಟದ ಔಷಧಿ ಮತ್ತು ಇತರ ಸಲಕರಣೆಗಳು ಅಕ್ರಮವಾಗಿ ಸರಬರಾಜಾಗದಂತೆ ಎಚ್ಚರಿಕೆ ವಹಿಸಬೇಕು.…
Read More » -

ಗುಡ್ ನ್ಯೂಸ್: ಸರ್ಜಾಪುರ-ಹೆಬ್ಬಾಳ ಮೆಟ್ರೋ ಕಾಮಗಾರಿಗೆ ಸರ್ಕಾರ ಅಸ್ತು
ಕರ್ನಾಟಕ ಸರ್ಕಾರವು ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರ ಅಡಿಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ. ಉದ್ದದ ಕೆಂಪು ಮಾರ್ಗವನ್ನು ಅನುಮೋದಿಸಿದೆ. 28,405 ಕೋಟಿ ರೂಪಾಯಿ ವೆಚ್ಚದ…
Read More » -

ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಭೂಮಿ ಹಂಚಿಕೆಯಲ್ಲಿನ ಭ್ರಷ್ಟಾಚಾರದ ಹಗರಣ ಬೆಳಕಿಗೆ ಬಂದಿದೆ. ಒಂದು ಕೋಟಿ ರೂಪಾಯಿಗೂ ಹೆಚ್ಚು ಬೆಲೆ ಬಾಳುವ 23 ನಿವೇಶನಗಳನ್ನು ಕೇವಲ 3…
Read More » -

ಇಂದು ದರ್ಶನ್ಗೆ ಬೇಲ್ ಕ್ಯಾನ್ಸಲ್– ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ಗೆ ರೆಗ್ಯುಲರ್ ಬೇಲ್ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.9ಕ್ಕೆ ಮುಂದೂಡಿದೆ. ಕೊಲೆ…
Read More » -

ಬಳ್ಳಾರಿ: ಬಾಣಂತಿಯರ ಸಾವು : ನನ್ನ ತಪ್ಪಿದ್ರೆ ರಾಜಿನಾಮೆ ಕೊಡಲು ಸಿದ್ದ -ದಿನೇಶ್ ಗುಂಡೂರಾವ್
ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ಡಿಸೆಂಬರ್ 5ರ ರಾತ್ರಿ ನಡೆದ ಸಾವಿನ…
Read More » -

ಹೊಸದುರ್ಗ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ವಿಮಾನಯಾನ ಕನಸು ಈಗ ನನಸು ಮಾಡಿದ ಶಿಕ್ಷಕರು
ಚಿತ್ರದುರ್ಗ: ಸಾಮಾನ್ಯವಾಗಿ ಮಕ್ಕಳು ಬಸ್, ಕಾರು, ಆಟೋ ಸೇರಿದಂತೆ ಮತ್ತಿತರರ ವಾಹನಗಳಲ್ಲಿ ಶಾಲಾ ಪ್ರವಾಸ ಕೈಗೊಂಡಿರುವುದನ್ನು ನಾವು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದರೆ, ಈ ಸರ್ಕಾರಿ ಶಾಲೆಯ…
Read More » -

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ
ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್ ಯುವ…
Read More » -

ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ – ಕಾಂಗ್ರೆಸ್ ಸಂಸದ ಮನುಸಿಂಘ್ವಿ ವಿರುದ್ಧ ತನಿಖೆಗೆ ಆದೇಶ
ನವದೆಹಲಿ: ರಾಜ್ಯಸಭೆಯ ಸದಸ್ಯರ ಸೀಟಿನಲ್ಲಿ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ರಾಜ್ಯಸಭೆಯ ಸೀಟ್ ನಂಬರ್…
Read More » -

ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರ: ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ
ಬೆಂಗಳೂರು: ‘ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅರಣ್ಯ ವಿಭಾಗದ ಉಪ…
Read More » -

ಪಿಡಿಒ ಪರೀಕ್ಷೆ ಡಿ. 8ರಂದು ಬೆಳಗ್ಗೆ 5.30ಕ್ಕೆ ನಮ್ಮ ಮೆಟ್ರೋ ರೈಲು ಸೇವೆ ಆರಂಭ
ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ…
Read More » -

ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ GRAP-4 ನಿರ್ಬಂಧ ಸಡಿಲಿಕೆ
ವಾಯುಗುಣಮಟ್ಟ ಸುಧಾರಣೆ: ದೆಹಲಿ– ಎನ್ ಸಿಆರ್ ಪ್ರದೇಶದಲ್ಲಿ GRAP–4 ನಿರ್ಬಂಧ ಸಡಿಲಿಕೆ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಮಟ್ಟವು 400 ದಾಟಿದಾಗ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ-4 ನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು…
Read More » -

ಸಿದ್ದರಾಮಯ್ಯ: ಅಂದು-ಇಂದು- ಮುಂದು ನಾನೇ ನಂಬರ್ ಒನ್; ಸಮಾವೇಶದ ಮೂಲಕ ಸಿಎಂ ಸಂದೇಶ
ಬೆಂಗಳೂರು: ಹಾಸನದಲ್ಲಿ ನಡೆದ ಕಾಂಗ್ರೆಸ್ನ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಮತ್ತು ರಾಜ್ಯ ಸರ್ಕಾರ ಎರಡರಲ್ಲೂ ನಾನೇ ನಂಬರ್ ಎಂಬ ಸಂದೇಶವನ್ನು…
Read More » -

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಜೆಸಿಬಿ ಮೂಲಕ ಮನೆ ಗೋಡೆ ಧ್ವಂಸ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ದಿನೇ ದಿನೇ ಮಿತಿ ಮೀರಿದೆ. ಜಾಗದ ವಿಚಾರಕ್ಕೆ ಮನೆ ಮಾಲೀಕನಿಗೆ ಥಳಿಸಿದ್ದಲ್ಲದೇ, ಜೆಸಿಬಿ ತಂದು ಮನೆಯ ಗೋಡೆ ಧ್ವಂಸಗೊಳಿಸಿರುವ…
Read More » -

170 ಕೋಟಿ ಬಜೆಟ್ನ ಪುಷ್ಪ: ಅಬ್ಬರಿಸೋಕೆ ರೆಡಿಯಾದ ‘ಪುಷ್ಪ 2’ಗಳಿಸಿದ್ದೆಷ್ಟು?
175 ಕೋಟಿ ರೂಪಾಯಿ ಪೈಕಿ 95.1 ಕೋಟಿ ರೂಪಾಯಿ ತೆಲುಗು ವರ್ಷನ್ನಿಂದ, ಹಿಂದಿಯಿಂದ 67 ಕೋಟಿ ರೂಪಾಯಿ, ತಮಿಳಿನಿಂದ 7 ಕೋಟಿ ರೂಪಾಯಿ, ಮಲಯಾಳಂನಿಂದ 5 ಕೋಟಿ…
Read More » -

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಶಂಭು ಗಡಿಯಲ್ಲಿ ಟ್ರಾಫಿಕ್ ಜಾಮ್ ಭೀತಿ
ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ಬೃಹತ್ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಭೀತಿ ಶುರುವಾಗಿದೆ. ಶುಕ್ರವಾರ…
Read More » -

Baba Vanga Prediction: 2025 ರಲ್ಲಿ ನಿಜವಾಗುತ್ತಾ ಬಾಬಾ ವಂಗಾ ಭವಿಷ್ಯ?
ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ನುಡಿದಿರುವ ಭವಿಷ್ಯವಾಣಿಗಳು ನಿಜವಾಗಿವೆ. ಹೌದು ಅಮೆರಿಕದ ಮೇಲೆ ಉಗ್ರರ ದಾಳಿ, ಕೋವಿಡ್ ಸಾಂಕ್ರಾಮಿಕ ರೋಗ ಮುಂತಾದ ಪ್ರಮುಖ ಘಟನಾವಳಿಗಳ…
Read More » -

ಹಾಸನ ಸಮಾವೇಶ: ಸಿದ್ದರಾಮಯ್ಯ ಜೊತೆಗೆ ಈ ಬಂಡೆ ಸದಾ ಇರುತ್ತೆದೆ:ಡಿಕೆ ಶಿವಕುಮಾರ್
ಹಾಸನ: ಈ ಬಂಡೆ ಯಾವತ್ತಿದ್ದರೂ ಸಿದ್ದರಾಮಯ್ಯನವರ ಜತೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಅವರ ಜತೆ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ…
Read More » -

ಬಾಂಗ್ಲಾದೇಶದಲ್ಲಿ ಬಂಧಿತರಾದ ಎಲ್ಲಾರಿಗೂ ನ್ಯಾಯ ಸಿಗಬೇಕು: ವಾಷಿಂಗ್ಟನ್ನಲ್ಲಿ ರಾಜ್ಯ ಇಲಾಖೆ ಸ್ಪಷ್ಟನೆ
ಬಾಂಗ್ಲಾದೇಶವು ಮೂಲಭೂತ ಮಾನವ ಹಕ್ಕುಗಳ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಬಂಧಿತರಿಗೆ ಸೂಕ್ತ ಕಾನೂನು ಸಹಾಯ ಸಿಗುವಂತೆ ನೋಡಿಕೊಳ್ಳುಬೇಕು ಎಂದು ಅಮೆರಿಕ ಹೇಳಿದೆ. ಭಾರತ-ಬಾಂಗ್ಲಾದೇಶ ಬಾಂಧವ್ಯದಲ್ಲಿ ಹೆಚ್ಚುತ್ತಿರುವ ಒತ್ತಡದ…
Read More » -

ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ
ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ ಹೇಳಿದರು. ರಾಜಧಾನಿ…
Read More » -

ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಪರಮೇಶ್ವರ್ ತೀವ್ರ ಅಸಮಾಧಾನ
ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ…
Read More » -

ಮುಡಾ ಕೇಸ್ : ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದನ್ನ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು…
Read More » -

ಪುಷ್ಪ 2 ಸಿನಿಮಾ ಬಗ್ಗೆ ಅಲ್ಲು ಅರ್ಜುನ್ಗೆ ಮಗ ಪತ್ರದಲ್ಲಿ ಏನು ಬರೆದಿದ್ಧಾರೆ? ಪುತ್ರನ ಲೆಟರ್ ಶೇರ್ ಮಾಡಿದ ಬನ್ನಿ
ಪುಷ್ಪ ದಿ ರೂಲ್ ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿ ದಾಖಲೆಯತ್ತ ಮುನ್ನುಗುತಿದೆ. ಅಲ್ಲು ಅರ್ಜುನ್ ಅವರ ಮಗ ಅಲ್ಲು ಅಯಾನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದ್ದಾರೆ. ಅಪ್ಪನಿಗಾಗಿ ಮಗ…
Read More » -

ಯತ್ನಾಳ್ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ…
Read More » -

ಇರಾನ್ನ ತೈಲ ಸಾಗಿಸಿದ 2 ಭಾರತೀಯ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ
ಅಮೆರಿಕ ಇರಾನ್ನ ತೈಲ ಸಾಗಿಸುವ ಭಾರತದ ಎರಡು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ. ವಾಷಿಂಗ್ಟನ್: ಇಸ್ರೇಲ್ ವಿರುದ್ಧದ ಯುದ್ಧಕ್ಕೆ ನೇರವಾಗಿ ಧುಮುಕಿರುವ ಇರಾನ್ಗೆ ಆರ್ಥಿಕವಾಗಿ ಪೆಟ್ಟು ಕೊಡುವ…
Read More » -

ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ
ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ಸಮರ ಕಾನೂನಿನ ಕಲ್ಪನೆಯ ಮಾಸ್ಟರ್ ಮೈಂಡ್ ಎಂದು ಅವರನ್ನು ಕರೆಯಲಾಗಿತ್ತು. ದಕ್ಷಿಣ…
Read More » -

ನಾಗ ಚೈತನ್ಯ-ಶೋಭಿತಾ ಮದುವೆ: ಸೊಸೆಗೆ ಅದ್ಧೂರಿ ಸ್ವಾಗತ ನೀಡಿದ ನಾಗಾರ್ಜುನ್
ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಬುಧವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದಂಪತಿಯ ವಿವಾಹದ ಚಿತ್ರಗಳು ಬಹಿರಂಗಗೊಂಡಿವೆ. ನಾಗಾರ್ಜುನ್ ಅವರು ಸೊಸೆಯನ್ನು ಕುಟುಂಬಕ್ಕೆ ಸ್ವಾಗತಿಸಿದರು ಮತ್ತು ಮಗ…
Read More » -

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಎರಡು ಬದಲಾವಣೆ ಖಚಿತ
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಹೊನಲು ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯವು ಭಾರತದ ಎರಡನೇ ವಿದೇಶಿ…
Read More » -

ಮನಿಶ್ ಮಲ್ಹೋತ್ರಾ ಬಳಿ ಬಟ್ಟೆ ಖರೀದಿಸಬೇಕಿದ್ರೆ ಜೇಬ್ ಗಟ್ಟಿ ಇರಬೇಕು; ಇವರು ಚಾರ್ಜ್ ಮಾಡೋದೆಷ್ಟು?
ಮನಿಶ್ ಬಳಿ ಸಾಮಾನ್ಯ ಲೆಹಂಗಾ ಖರೀದಿ ಮಾಡಬೇಕು ಎಂದರೆ ಒಂದರಿಂದ ಮೂರು ಲಕ್ಷ ರೂಪಾಯಿ ಪಾವತಿಸಲು ನೀವು ಸಿದ್ಧರಿರಬೇಕು. ಇದರ ಬೆಲೆ 15 ಲಕ್ಷ ರೂಪಾಯಿವರೆಗೂ ಹೋಗುತ್ತದೆ.…
Read More » -

ಹೊಸ ವರ್ಷ ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ
ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಚೀನಾದ ಚಾಲಕ ರಹಿತ ಮೆಟ್ರೋ ರೈಲು ಹೊಸ ವರ್ಷದಿಂದ ಸಂಚಾರ ಶುರು…
Read More » -

BSY ಮಾತನ್ನು ದಿಲ್ಲಿಯಲ್ಲೇ ಸ್ವಾಗತಿಸಿದ ಯತ್ನಾಳ್ : ಏಕಾಏಕಿ ಸಾಫ್ಟ್ ಆಗಲು ಕಾರಣವೇನು?
ಬೆಂಗಳೂರು: ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು ನವದೆಹಲಿಯಲ್ಲಿ ಶಿಸ್ತು…
Read More » -

ಕಳೆದೊಂದು ದಶಕದಿಂದ ನಾನು ಧೋನಿಯ ಜೊತೆ ಮಾತನಾಡುತ್ತಿಲ್ಲ: ಹರ್ಭಜನ್ ಸಿಂಗ್- ಕಾರಣ ಏನು?
ತಾವು ಮತ್ತು ಎಂಎಸ್ ಧೋನಿ ಪರಸ್ಪರ ಮಾತನಾಡುವುದಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಾವು…
Read More » -

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ? ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು:: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ.…
Read More » -

‘ಪುಷ್ಪ 2’ಬೆಂಗಳೂರು ಇವೆಂಟ್ ಕ್ಯಾನ್ಸಲ್ ‘ಕಲೆಕ್ಷನ್ಗೆ ನಮ್ಮನ್ನ ಮರಿಬೇಡಿ, ಪ್ರಚಾರಕ್ಕೆ ನಮ್ಮನ್ನ ಕರೀಬೇಡಿ
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಸಿನಿಮಾವು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಬರುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲೇ ದೊಡ್ಡಮಟ್ಟದ…
Read More » -

ಮುಡಾ ಕೇಸ್ಗೆ ಹೊಸ ಟ್ವಿಸ್ಟ್;ಬರೋಬ್ಬರಿ ₹700 ಕೋಟಿ ಹಗರಣ..?
ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದು ಮುಡಾ ಸೈಟು ಅಕ್ರಮ ಹಂಚಿಕೆ ಆರೋಪದ ಪ್ರಕರಣ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಈ…
Read More » -

ಮಹಾರಾಷ್ಟ್ರ:ನಾಳೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ಪೀಕರ
ಮುಂಬೈನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ನಾಯಕ ದೇವೇಂದ್ರ…
Read More » -

ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾಹನ ತಡೆದ ಪೊಲೀಸರು
ಘಾಜಿಯಾಬಾದ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ವಾಹನವನ್ನು ಘಾಜಿಪುರ ಗಡಿಯಲ್ಲಿ ತಡೆಹಿಡಿಯಲಾಗಿದೆ. ಇಬ್ಬರೂ ನವದೆಹಲಿಯಿಂದ…
Read More » -

ರಾಜ್ಯ ಬಿಜೆಪಿ ಬಣ ಸಂಘರ್ಷ: ದೆಹಲಿಯತ್ತ ಮುಖಾಮಾಡಿದ ಆರ್. ಅಶೋಕ್
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…
Read More » -

ಫ್ಯಾಷನ್ ಡಿಸೈನರ್ ಸಂಧ್ಯಾ ಸಾವು ಪ್ರಕರಣ ಬೇಲ್ ಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ ಆರೋಪಿ
ಬೆಂಗಳೂರು: ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಯುವತಿ ಸಂಧ್ಯಾರ ಪ್ರಾಣ ತೆಗೆದಿದ್ದ ಆರೋಪಿ ಧನುಷ್ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದಾನೆ. ಜಾಮೀನಿಗಾಗಿ ಉಚ್ಚ ನ್ಯಾಯಾಲಯದ ಮೆಟ್ಟಿಲು ಏರಿದ…
Read More » -

ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ,ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ: ಡಿ.ಕೆ ಶಿವಕುಮಾರ್
ಮಂಡ್ಯ: ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…
Read More » -

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್ಗೆ ಕ್ಷಣಗಣನೆ ಆರಂಭ..
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್ಗೆ ಕ್ಷಣಗಣನೆ ಆರಂಭ ಆಗಿದೆ. ಈ ಸಿನಿಮಾಗೆ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗುತ್ತಿದೆ. ಈ ವೇಳೆ ಅಲ್ಲು ಅರ್ಜುನ್…
Read More » -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.30ರಂದು…
Read More » -

ಹೈಕಮಾಂಡಿಗೆ ನನ್ನ ವೀಕ್ನೆಸ್ ಮತ್ತು ಬಲ ಏನು ಎನ್ನುವುದು ಗೊತ್ತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಹಾಸನದಲ್ಲಿ ಡಿಸೆಂಬರ್ 5 ರಂದು ಕಾಂಗ್ರೆಸ್ ಆಯೋಜಿಸಿರುವ ಸಮಾವೇಶದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ಎಂದು ಹೆಸರಿಡಲಾಗಿತ್ತು. ಇದೀಗ ಜನ ಕಲ್ಯಾಣ…
Read More » -

ಬಿಗ್ ಬಾಸ್ ಮನೆಯಲ್ಲಿ ರಜತ್ ಹೊಸ ಲುಕ್ ಹೇಗಿದೆ ನೋಡಿ..
ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಖತ್ ಹೈಲೈಟ್ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬಂದಾಗಿನಿಂದಲೂ ಸಖತ್ ರಗಡ್ ಆಗಿ ಆಟ…
Read More » -

ಅಮೃತಸರ: ಪಂಜಾಬ್ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ! ವಿಡಿಯೋ ಇಲ್ಲಿದೆ
ಅಮೃತಸರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಇಂದು ಬುಧವಾರ ಅಮೃತಸರದ ಸ್ವರ್ಣ ಮಂದಿರದ ಹೊರಗೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ ಘಟನೆ ನಡೆದಿದೆ.…
Read More » -

ಇಂದು ಮಹಾ ಬಿಜೆಪಿ ಶಾಸಕಾಂಗ ಸಭೆ: ಮಹಾರಾಷ್ಟ್ರದ ಹೊಸ ಸಿಎಂ ಹೆಸರು ಘೋಷಣೆ
ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್…
Read More » -

‘ಪುಷ್ಪ 2’ 3ಡಿ ವರ್ಷನ್ ಈ ವಾರ ರಿಲೀಸ್ ಆಗಲ್ಲ; ಕಾರಣ ಇಲ್ಲಿದೆ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ವಿಶ್ವಾದ್ಯಂತ ಲಕ್ಷಾಂತರ ಟಿಕೆಟ್ಗಳು ಮಾರಾಟ ಆಗಿದ್ದು, ರಿಲೀಸ್ಗೂ ಮುನ್ನವೇ ಬುಕಿಂಗ್ ಟಿಕೆಟ್ಗಳಲ್ಲಿ 100…
Read More » -

ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್ಗೆ ಸಜ್ಜಾಗಿದೆ..
‘ಯುಐ’ ವಾರ್ನರ್ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ…
Read More » -

ಚುನಾವಣಾ ಬಾಂಡ್ ಬಹುಕೋಟಿ ಹಗರಣ ಆರೋಪ; ಬಿಜೆಪಿ ನಾಯಕರ ವಿರುದ್ಧ ಕೇಸ್ ರದ್ದು.!
ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್…
Read More » -

ಕೆಎಸ್ಆರ್ಟಿಸಿ ಬಸ್ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್
ಕೆಎಸ್ಆರ್ಟಿಸಿ ಬಹುತೇಕ ಎಲ್ಲಾ ಬಸ್ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಯುಪಿಐ ಆ್ಯಪ್ ಮೂಲಕ ಟಿಕೆಟ್ಗೆ ದುಡ್ಡು ಪಾವತಿಸಲು ಇದರಿಂದ ಸುಲಭವಾಗಲಿದೆ. ಕಂಡಕ್ಟರ್ಗಳಿಗೆ ಇಟಿಎಂ…
Read More » -

ಹೊಂದಾಣಿಕೆ ರಾಜಕಾರಣದ ಆರೋಪ: ವಿಜಯೇಂದ್ರ ಹೇಳಿದ್ದಿಷ್ಟು
ಯಾವಾಗ ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ಘೋಷಿಸಿದರೋ ಅಂದಿನಿಂದ ರಾಜ್ಯದಲ್ಲಿ ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇನೆ. ಕೆಲ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹೊಂದಾಣಿಕೆ ರಾಜಕಾರಣದ…
Read More » -

ವಿಶೇಷ ಚೇತನರ ಆರೈಕೆದಾರರಿಗೂ ಸಿಗುತ್ತೆ 1000 ರೂ: ಸಿಎಂ ಸಿದ್ದರಾಮಯ್ಯ
ವಿಶೇಷ ಚೇತನರಿಗೆ ಉದ್ಯೋಗ ಒದಗಿಸುವ ಸಲುವಾಗಿಯೇ ಸಮಿತಿಯೂ ರಚನೆಯಾಗಿದೆ. ಕಳೆದ ಬಜೆಟ್ನಲ್ಲಿ ವಿಶೇಷ ಚೇತನರ ಕಲ್ಯಾಣಕ್ಕೆ ₹44 ಕೋಟಿ ನಿಗದಿಪಡಿಸಲಾಗಿತ್ತು. ಈ ಬಜೆಟ್ನಲ್ಲಿ ಕೇವಲ 10 ಕೋಟಿ…
Read More » -

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆಯೂ ಮಳೆ
ಫೆಂಗಲ್ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಮುಂದಿನ ಒಂದೆರಡು ದಿನ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ…
Read More » -

ಬೆಂಗಳೂರು: ಡಿಸಿಎಂ ಭರವಸೆ ಬಳಿಕ ಕಸದ ಲಾರಿ ಹಾಗೂ ಆಟೋ ಚಾಲಕರ ಮುಷ್ಕರ ವಾಪಸ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಭರವಸೆ ಮೇರೆಗೆ ಕಸದ ಲಾರಿ ಹಾಗೂ ಆಟೋ ಚಾಲಕರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಮನೆ ಮನೆಗಳಿಂದ ಕಸ ಸಂಗ್ರಹಿಸುವ ಹಾಗೂ…
Read More » -

ಭಾರತದ ಸುದ್ದಿವಾಹಿನಿಗಳು ಯುವಜನತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ : ಬಾಂಗ್ಲಾದೇಶ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ
ಢಾಕಾ: ತಮ್ಮ ವಿರುದ್ಧ ಪ್ರಚೋದನಕಾರಿ ವಿಷಯಗಳ ಬಗ್ಗೆ ಸುದ್ದಿಗಳನ್ನು ಉಲ್ಲೇಖಿಸಿ ಸುದ್ದಿವಾಹಿನಿಗಳು ಪ್ರಸಾರ ಮಾಡುತ್ತಿದ್ದು, ಹೀಗಾಗಿ ಭಾರತದ ಎಲ್ಲಾ ಸುದ್ದಿವಾಹಿನಿಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾದೇಶ ಹೈಕೋರ್ಟ್ನಲ್ಲಿ…
Read More » -

ಕೇಂದ್ರದಿಂದ ರಾಜ್ಯಗಳಿಗೆ ಬಂಪರ್ ಗಿಫ್ಟ್ : ವಿಶೇಷ ಅನುದಾನದಲ್ಲಿ 50,571 ಕೋಟಿ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ…
Read More » -

ಪುಷ್ಪ 2 ಹೊಸ ದಾಖಲೆ! ಕೇವಲ 10 ಗಂಟೆಯಲ್ಲಿ 55 ಸಾವಿರ ಟಿಕೆಟ್ ಸೇಲ್, ಬಾಹುಬಲಿ-2 ದಾಖಲೆ ಉಡೀಸ್
‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ…
Read More » -

5 ಕೋಟಿ ರೂ. ವಂಚನೆ ಪ್ರಕರಣ; ನೋಟಿಸ್ ಹಿನ್ನೆಲೆ ಕೋರ್ಟ್ಗೆ ಹಾಜರಾದ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಮೇಲೆ ಹಲವು ಕೇಸ್ಗಳು ಇವೆ. ಆ ಪೈಕಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣ ಕೂಡ ಒಂದು. ಈ…
Read More » -

ಫೆಂಗಲ್ ಚಂಡಮಾರುತ : ತಮಿಳು ನಾಡು ಪ್ರವಾಹ ನಿಭಾಯಿಸಲು ಸಿಎಂಗೆ ಪ್ರಧಾನಿ ಮೋದಿ ಭರವಸೆ
ನವದೆಹಲಿ: ಫೆಂಗಲ್ ಚಂಡಮಾರುತದಿಂದ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಸಾವು-ನೋವು ಉಂಟಾಗಿದ್ದು, ಬೆಳೆನಷ್ಟ, ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ತಮಿಳು ನಾಡು ಮುಖ್ಯಮಂತ್ರಿ…
Read More » -

ಸಂಭಾಲ್ ಹಿಂಸಾಚಾರ ಕುರಿತು ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು
ನವದೆಹಲಿ:ಉತ್ತರ ಪ್ರದೇಶದ ಸಂಭಾಲ್ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು…
Read More » -

1.17 ಶತಕೋಟಿ ರೂ ವೆಚ್ಚದಲ್ಲಿ ಮಲ್ಟಿ ಮಿಷನ್ ಹೆಲಿಕಾಪ್ಟರ್ ಉಪಕರಣ: ಮಾರಾಟ ಮಾಡಲು ಅಮೆರಿಕದಿಂದ ಅನುಮೋದನೆ
ವಾಷಿಂಗ್ಟನ್: 1.17 ಶತಕೋಟಿ ಡಾಲರ್ ಅಂದಾಜು ವೆಚ್ಚದಲ್ಲಿ ಎಂಹೆಚ್-60ಆರ್ ಮಲ್ಟಿ-ಮಿಷನ್ ಹೆಲಿಕಾಪ್ಟರ್ ಉಪಕರಣಗಳು ಮತ್ತು ಸಂಬಂಧಿತ ವಸ್ತುಗಳ ಮಾರಾಟಕ್ಕೆ ಅಮೆರಿಕದ ಬೈಡನ್ ಆಡಳಿತವು ಯುಎಸ್ ಕಾಂಗ್ರೆಸ್ ಗೆ ಅನುಮೋದನೆ…
Read More » -

ತೀವ್ರ ಅನಾರೋಗ್ಯ, ಥಾಣೆಯ ಆಸ್ಪತ್ರೆಗೆ ದಾಖಲಾದ ಏಕನಾಥ್ ಶಿಂಧೆ..! ಮಹಾರಾಷ್ಟ್ರ ಹಂಗಾಮಿ ಸಿಎಂಗೆ ಏನಾಯ್ತು?
ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ವಿಳಂಬವಾಗುತ್ತಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಮನೆಯಿಂದ ಹೊರಗೆ ಬರಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಧೆ ಅವರ ಸ್ಥಿತಿ ನೋಡಿ ವೈದ್ಯರ…
Read More » -

ಛತ್ರಪತಿ ಶಿವಾಜಿ ಮಹಾರಾಜ್ ಐತಿಹಾಸಿಕ ಪಾತ್ರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
ಬೆಂಗಳೂರು : ತೆಲುಗಿನಲ್ಲಿ ‘ಹನುಮಾನ್’ ಸಿನಿಮಾ ಘೋಷಣೆ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರ ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಘೋಷಣೆಯಾಗಿದೆ. ಈ…
Read More » -

ಬಿಎಸ್ವೈ, ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಪತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್
ಬೆಂಗಳೂರು: ಒಂದೆಡೆ ಪಕ್ಷ ಸಂಘಟನೆಗಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿ ಬಂದಿದ್ದರೆ, ಮತ್ತೊಂದೆಡೆ ಪಕ್ಷದ ಆಂತರಿಕ ಕಲಹ ತಾರಕಕ್ಕೇರುತ್ತಿದೆ. ಅತ್ತ ಶಾಸಕ ಬಸನಗೌಡ ಪಾಟೀಲ್…
Read More » -

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್..! ಏನಿದು ದಿಢೀರ್ ಬೆಳವಣಿಗೆ..?
ಪುಷ್ಪ 2 ಕ್ರೇಜ್ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪ ಟ್ರೇಲರ್ ಸಖತ್ ಸದ್ದು ಮಾಡ್ತಿದೆ. ಅಲ್ಲು ಅರ್ಜುನ್ ಅಬ್ಬರವನ್ನು ಥಿಯೇಟರ್ನಲ್ಲಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಸುಕುಮಾರ್ ನಿರ್ದೇಶನದ ಅಲ್ಲು…
Read More » -

ಒತ್ತೆಯಾಳುಗಳನ್ನ ರಿಲೀಸ್ ಮಾಡದಿದ್ರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ: ಹಮಾಸ್ಗೆ ಟ್ರಂಪ್ ಖಡಕ್ ವಾರ್ನಿಂಗ್
ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್ ಬಂಡುಕೋರರಿಗೆ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. 2025ರ ಜ.20ರ ಒಳಗಾಗಿ…
Read More » -

ರಾಜ್ಯದಲ್ಲಿ ತಾರಕಕ್ಕೇರಿದ ಬಿಜೆಪಿ ಬಣ ಗುದ್ದಾಟ : ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂಟ್ರಿ
ಬೆಂಗಳೂರು: ಬಿಜೆಪಿಯಲ್ಲಿ ಬಣ ಫೈಟ್ ತಾರಕಕ್ಕೇರಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.ರಾಜ್ಯಕ್ಕೆ ತರುಣ್ ಚುಗು ಅವರು ಆಗಮಿಸಿದರು. ಬಿಜೆಪಿ…
Read More » -

ಭೂಮಿ ಸಮೀಪದಲ್ಲೇ ಹಾದು ಹೋಗಲಿದೆ ಫುಟ್ಬಾಲ್ ಸ್ಟೇಡಿಯಂ ಗಾತ್ರದ ಕ್ಷುದ್ರಗ್ರಹ..! ಭೂಮಿಗೆ ಕಾದಿದೆಯಾ ಗಂಡಾಂತರ..?
ದೆಹಲಿ: ಭೂಮಿಯ ಮೂಲಕ ಸ್ಟೇಡಿಯಂ ಗಾತ್ರದ ಬೃಹತ್ ಕ್ಷುದ್ರಗ್ರಹವೊಂದು ಮಂಗಳವಾರ ಹಾದುಹೋಗಲಿದೆ ಎಂದು ನಾಸಾ ವಿಜ್ಞಾನಿಗಳು ತಿಳಿಸಿದೆ. ಆದರೆ, ಇದು ಯಾವುದೇ ಅಪಾಯಕಾರಿಯಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸಿದ್ದಾರೆ.…
Read More » -

ಬೇಸಿಗೆಗೂ ಮೊದಲೇ ಕನ್ನಡಿಗರಿಗೆ ಕಾದಿದೆ ಕರೆಂಟ್ ಶಾಕ್..? ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ
ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿ ಸೇರಿದಂತೆ ಇನ್ನಿತರೆ ಕಂಪನಿಗಳು ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಬೇಸಿಗೆ ಆರಂಭವಾಗೋ…
Read More » -

ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುವಿಗೆ ಮದುವೆ ಫಿಕ್ಸ್!
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ ರಂದು ಲಕ್ನೋದಲ್ಲಿ ನಡೆದ…
Read More » -

ಎಚ್ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಕಳೆದ ವರ್ಷ ರಾಜ್ಯದಲ್ಲಿ 13,183…
Read More » -

ರಾಮನಗರ ಕೈದಿಗೆ ಕೃಷಿ ಮಾಡಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು
ಬೆಂಗಳೂರು: ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ. ಕನಕಪುರ…
Read More » -

ಸರ್ಕಾರ ಗ್ಯಾರಂಟಿಗಾಗಿ ಹಣ ಇಲ್ಲದೆ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪ
ಬೆಂಗಳೂರು: ಗ್ಯಾರಂಟಿ ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ವ್ಯಕ್ತಪಡಿಸುತ್ತಿದೆ. ಸಾರಿಗೆ ಇಲಾಖೆಯು ನೀಡಬೇಕಾದ 7154…
Read More » -

ಶೀಘ್ರದಲ್ಲೇ ಮೆಟ್ರೋ ರೈಲಿನಲ್ಲೂ ಸಿಗಲಿದೆ 5ಜಿ ನೆಟ್ವರ್ಕ್
ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಕನಸು ಮತ್ತು ತುಂಬಾ ದೊಡ್ಡ ಸಮಸ್ಯೆ ಎಂದರೆ, ಮೆಟ್ರೋದಲ್ಲಿ ಸಂಚಾರ ಮಾಡುವಾಗ ಕಾಲ್ ಕನೆಕ್ಟ್ ಆಗದೇ ಇರುವುದು. ಆಟೋಮ್ಯಾಟಿಕ್ ಆಗಿ ಕಾಲ್…
Read More » -

ರಷ್ಯಾ ಜೊತೆ ಸೇರಿ 400ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದ ಸಿರಿಯಾ ಸೇನೆ!
ಮಿಲಿಟರಿ ಕೇಂದ್ರೀಕೃತ ವಾಯು, ಕ್ಷಿಪಣಿ ಮತ್ತು ಫಿರಂಗಿ ದಾಳಿಗಳು ‘ಭಯೋತ್ಪಾದಕರಿಗೆ’ ಸೇರಿದ ಐದು ಕಮಾಂಡ್ ಸೆಂಟರ್ಗಳು ಮತ್ತು ಏಳು ಮದ್ದುಗುಂಡು ಡಿಪೋಗಳನ್ನು ನಾಶಪಡಿಸಿವೆ. ಡಮಾಸ್ಕಸ್: ಉತ್ತರ ಪ್ರಾಂತ್ಯದ…
Read More » -

ಪಾಕಿಸ್ತಾನ್ ಜಿಂದಾಬಾದ್ ಅಂದರೂ ಕ್ರಮವಿಲ್ಲ, ನಮಗೆ ನೋಟಿಸ್: ಚಂದ್ರಶೇಖರನಾಥ ಸ್ವಾಮೀಜಿ
ತಮಗೆ ಹುಷಾರಿಲ್ಲ, ನಡೆಯಲೂ ಆಗುವುದಿಲ್ಲ ಎಂದು ಕ್ಷಮೆ ಕೇಳಿದರೂ ಈ ವಯಸ್ಸಿನಲ್ಲಿ ಕೇಸ್ ಹಾಕುತ್ತಾರೆ. ಪೊಲೀಸರು ನೋಟಿಸ್ ನೀಡಿದ್ದು ತಮಗೆ ಹೋಗಲು ಸಾಧ್ಯವಿಲ್ಲ. ಅವಶ್ಯವಿದ್ದರೆ ಮಠಕ್ಕೆ ಬಂದು…
Read More » -

IND vs AUS: ಏನಿದು ಪಿಂಕ್ ಬಾಲ್ ಟೆಸ್ಟ್?
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ…
Read More » -

ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತ ಮಳೆಯ ಅಬ್ಬರ: 10 ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ
ತಮಿಳುನಾಡು, ಕೇರಳ ಬಳಿಕ ಈಗ ಈ ಫೆಂಗಲ್ ಚಂಡಮಾರುತದ ಭೂತ ಕರ್ನಾಟಕಕ್ಕೂ ಕಾಲಿಟ್ಟಿದೆ. ಚಂಡಮಾರತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳಡಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯದಲ್ಲಿ ಭಾರಿ…
Read More » -

ದಕ್ಷಿಣ ಭಾರತದಲ್ಲೂ ಸಂಸತ್ ಅಧಿವೇಶನಕ್ಕೆ ವೈಎಸ್ಆರ್ ಸಂಸದನ ಆಗ್ರಹ
ದಕ್ಷಿಣ ಭಾರತದಲ್ಲಿ ಸಂಸತ್ ಅಧಿವೇಶನ ನಡೆಸಬೇಕೆಂದು ವೈಎಸ್ಆರ್ ಕಾಂಗ್ರೆಸ್ ಸಂಸದ ಮದ್ದಿಲ ಗುರುಮೂರ್ತಿ ಆಗ್ರಹಿಸಿದ್ದಾರೆ. ಆದರೆ, ಈ ಪ್ರಸ್ತಾಪಕ್ಕೆ ದಕ್ಷಿಣದ ಸಂಸದರಿಂದಲೇ ವಿರೋಧ ವ್ಯಕ್ತವಾಗಿದೆ. ನವದೆಹಲಿ: ದಕ್ಷಿಣ…
Read More » -

ಬಾಗಲಕೋಟೆ ಕ್ಷೀರ ಭಾಗ್ಯ ಹಗರಣ: 127 ಮುಖ್ಯೋಪಾಧ್ಯಾಯರಿಗೆ ನೋಟಿಸ್
ಬಾಗಲಕೋಟೆ ಜಿಲ್ಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 18 ಲಕ್ಷ ರೂಪಾಯಿ ಮೌಲ್ಯದ ಹಾಲಿನ ಪುಡಿ,…
Read More » -

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿ ತೋರಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್
ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವನ್ನೆ ಹೇಳಿರುವ…
Read More » -

‘ಬ್ರಹ್ಮಗಂಟು’ ಧಾರಾವಾಹಿ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಕಾರಣವೇನು?
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತ: ಹಾಸನ ಜಿಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ…
Read More » -

ನಾಗಸಂದ್ರದಿಂದ ಮಾದಾವರವರೆಗಿನ ಹಸಿರು ಮಾರ್ಗ ವಿಸ್ತರಣೆ..
ಸರಾಸರಿ ದೈನಂದಿನ ಪ್ರಯಾಣಿಕರ ಸಂಚಾರದ ಅಂಕಿಅಂಶಗಳ ಪ್ರಕಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅಂದಾಜು ಮಾಡಿದ ನಾಲ್ಕನೇ ಒಂದು ಭಾಗವನ್ನು ಮಾತ್ರ ಬರುತ್ತಿದ್ದಾರೆ. ಬೆಂಗಳೂರು: ಸಾರ್ವಜನಿಕರ…
Read More » -

ಗ್ಯಾಸ್ ಸಿಲಿಂಡರ್ ಬ್ಲಾಸ್ಟ್; ಒಂದೇ ಕುಟುಂಬದ ಮೂವರಿಗೆ ಗಂಭೀರ ಗಾಯ
ಆನೇಕಲ್: ಅನಿಲ ಸೋರಿಕೆಯಾಗಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ, ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದ್ದು, ಗಾಯಗೊಂಡವರು…
Read More » -

ಗ್ಯಾಸ್ ಸಿಲಿಂಡರ್ ಬ್ಲಾಸ್ಟ್; ಮನೆಗಳು ಛಿದ್ರ! ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮನೆಗಳು ಛಿದ್ರಗೊಂಡಿವೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರು:…
Read More » -

BBMPಯಿಂದ ದಾಖಲೆ 4,284 ಕೋಟಿ ರೂ.ತೆರಿಗೆ ಸಂಗ್ರಹ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ…
Read More » -

ಫೆಂಗಲ್ ಚಂಡಮಾರುತ ಮಳೆಯ ಅಬ್ಬರ ಪುದುಚೇರಿ, ವಿಲ್ಲುಪುರಂನಲ್ಲಿ ಒಂಬತ್ತು ಮಂದಿ ಸಾವು..
ಚೆನ್ನೈ: ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ…
Read More » -

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಿಸ್ತುಕ್ರಮದ ನೋಟಿಸ್ ಜಾರಿ
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…
Read More » -

ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ ಮಾಡಿದ RPF ತಂಡ
ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ…
Read More » -

ಬ್ರಿಟನ್ ಸಂಸತ್ನಲ್ಲೂ ಸದ್ದು ಮಾಡಿದ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು
ಬ್ರಿಟನ್: ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆದ ಇಂಡೋ-ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ…
Read More » -

ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿ.ಕೆ. ಶಿವಕುಮಾರ್
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು…
Read More » -

ಹಿಂದೂಗಳ ಹೆಸರಿಟ್ಟುಕೊಂಡು ಜಿಗಣಿಯಲ್ಲಿ ಅಕ್ರಮ ವಾಸ: 12 ಪಾಕ್ ಪ್ರಜೆಗಳ ವಿರುದ್ಧ ಚಾರ್ಜ್ಶೀಟ್
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ, ಆತನ ಬಾಂಗ್ಲಾದೇಶದ ಪತ್ನಿ ಸೇರಿದಂತೆ 22 ಮಂದಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. 1,350 ಪುಟಗಳ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.…
Read More » -

ಅಪಘಾತದಲ್ಲಿ ಪ್ರೊಬೆಷನರಿ IPS ಅಧಿಕಾರಿ ಸಾವು; ಇಂದು DySP ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಹರ್ಷವರ್ಧನ್ ದುರಂತ ಅಂತ್ಯ!
ಹಾಸನ: ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ…
Read More » -

ಮಹಾಕುಂಭ ಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದ ಉತ್ತರ ಪ್ರದೇಶ ಸರ್ಕಾರ
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಪ್ರಯಾಗರಾಜ್ನ ಮಹಾ ಕುಂಭಮೇಳ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದೆ. ಈಗ ಮಹಾಕುಂಭದ ವೇಳೆಗೆ ಯುಪಿಯಲ್ಲಿ 75 ಅಲ್ಲ 76 ಜಿಲ್ಲೆಗಳು…
Read More » -

ಬೆಂಗಳೂರಿನ ಆಸ್ಪತ್ರೆಯಲ್ಲಿ ದರ್ಶನ್ಗೆ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ? ಇಲ್ಲಿದೆ ಫೋಟೋ
ದರ್ಶನ್ ಅವರು ಕೆಲ ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದರಿಂದ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ…
Read More » -

ಓಲಾ, ಊಬರ್, ರ್ಯಾಪಿಡೋಗೆ ಸೆಡ್ಡು: ನಗರ ಮೀಟರ್ ಆ್ಯಪ್ ಮೂಲಕ ಕಡಿಮೆ ಬೆಲೆಗೆ ಪ್ರಯಾಣ
ಬೆಂಗಳೂರಿನಲ್ಲಿ ಓಲಾ ಮತ್ತು ಉಬರ್ನ ಆಟೋಗಳಲ್ಲಿ ಹೆಚ್ಚುವರಿ ದರ ವಿಧಿಸುವುದನ್ನು ತಡೆಯಲು “ನಗರ ಮೀಟರ್” ಎಂಬ ಹೊಸ ಆ್ಯಪ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಆ್ಯಪ್ ಆರ್ಟಿಒ…
Read More » -

ಕಾಂಗ್ರೆಸ್ಗೆ ಪ್ರಭಲರಾದ ಅಧ್ಯಕ್ಷರನನ್ನ ಆಯ್ಕೆ ಮಾಡಿದರೆ ಮಾತ್ರ 2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ:ಜಾರಕಿಹೊಳಿ
ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ…
Read More » -

ರಿಲೀಸ್ಗೂ ಮುನ್ನ ದಾಖಲೆ ಬರೆದ ‘ಪುಷ್ಪ 2’- 1 ಟಿಕೆಟ್ ಎಷ್ಟು ಸಾವಿರ?
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಬಾಕಿ ಉಳಿದಿವೆ. ಹಲವು ರಾಜ್ಯಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ನಿನ್ನೆ ಓಪನ್ ಆಗಿದೆ.…
Read More » -

ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಅಶೋಕ್ ಎಲ್ಲಿದ್ರು ಡಿಕೆಶಿ ಪ್ರಶ್ನೆ
ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಸಮಯದಲ್ಲಿ ಬಿಜೆಪಿಯವರು ಎಲ್ಲೋಗಿದ್ರು? ನಿರ್ಮಲಾನಂದನಾಥ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡ್ತಿಲ್ಲ?…
Read More » -

ವಕ್ಫ್ ಬೋರ್ಡ ಅನ್ನೇ ವಜಾಗೊಳಿಸಿದ ಆಂಧ್ರ ಪ್ರದೇಶ ಸರ್ಕಾರ
ದೇಶಾದ್ಯಂತ ವಕ್ಫ್ ಮಸೂದೆ ಮತ್ತು ಕರ್ನಾಟಕದಲ್ಲಿ ವಕ್ಫ್ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಎಂದು ಆದೇಶ ಹೊರಡಿಸಿದೆ.…
Read More » -

ತೆಲಂಗಾಣ ಪೊಲೀಸರಿಂದ ಎನ್ಕೌಂಟರ್ 7 ಮಾವೋವಾದಿಗಳ ಹತ್ಯೆ
ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಮುಂಜಾನೆ ಪೊಲೀಸರು ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಎನ್ಕೌಂಟರ್ನಲ್ಲಿ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್…
Read More »















































































































































