Top News
-

ಒಂದು ಕ್ಷಣವೂ ಯೋಚಿಸದೇ ದಾಖಲೆ ಬಿಡುಗಡೆ ಮಾಡಲಿ- ಯತ್ನಾಳ್ಗೆ ವಿಜಯೇಂದ್ರ ಬಹಿರಂಗವಾಗಿ ಸವಾಲ್
ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆಗಳು, ವೀಡಿಯೋಗಳು ಇದ್ರು ಒಂದು ಕ್ಷಣವೂ ಯೋಚನೆ ಮಾಡದೆ, ತಕ್ಷಣ ಬಿಡುಗಡೆ ಮಾಡಲಿ. ಶುಭ ಮುಹೂರ್ತಕ್ಕೆ ಕಾದು ಕುಳಿತುಕೊಳ್ಳುವುದು ಬೇಡ ಎಂದು…
Read More » -

ಫೆಂಗಲ್ ಚಂಡಮಾರುತ ಅಬ್ಬರಕ್ಕೆ ನಿಯಂತ್ರಣ ತಪ್ಪಿದ Indigo ವಿಮಾನ..
ಚೆನ್ನೈ: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿರುವಂತೆಯೇ ಇತ್ತ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ…
Read More » -

ವಿಜಯಪುರದ ಸಮೈರಾ ಈಗ ದೇಶದ ಅತ್ಯಂತ ಕಿರಿಯ ಪೈಲಟ್
ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ಪಾತ್ರರಾಗಿದ್ದಾರೆ..18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ.…
Read More » -

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ.. ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ.. ಮೂರು ಜನ ಸಾವು
ಚೆನ್ನೈ: ಫೆಂಗಲ್ ಚಂಡಮಾರುತ ಕೊನೆಗೂ ನಿನ್ನೆ ರಾತ್ರಿ ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಿದ್ದು, ಭಾರಿ ಮಳೆ ಸುರಿಸುತ್ತಿದೆ. ತಮಿಳುನಾಡಿನ ಕರಾವಳಿಗೆ ಫೆಂಗಲ್ ಚಂಡಮಾರುತ ನಿನ್ನೆ ಅಪ್ಪಳಿಸಿದ್ದು, ರಾಜಧಾನಿ…
Read More » -

BJP ಹೇಳಲಿ ಮುಸ್ಲಿಮರಿಗೆ ಮತದಾನದ ಹಕ್ಕು ಬೇಡ : ಹೆಬ್ಬಾಳ್ಕರ್ ಸವಾಲು
ಈ ರಾಷ್ಟ್ರದಲ್ಲಿ ಸಂವಿಧಾನ ಇಲ್ಲವೇ? ನಾವು ರಾಷ್ಟ್ರವ್ಯಾಪಿ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಿಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯವಾಗಬೇಕಲ್ಲವೇ? ಸ್ವಾಮೀಜಿ ಹೇಳಿದ್ದನ್ನು ಬಿಜೆಪಿಯವರು ಹೇಳಲಿ ನೋಡೋಣ… ಸ್ವಾಮೀಜಿಗಳು ಇರುವುದು…
Read More » -

ಬಾಂಗ್ಲಾದೇಶದ ಶಿಕ್ಷಣ ಸಂಸ್ಥೆಳಿಂದ ತ್ರಿವರ್ಣ ಧ್ವಜಕ್ಕೆ ಅಪಮಾನಿಸಲು ವಿದ್ಯಾರ್ಥಿಗಳಿಗೆ ಒತ್ತಾಯ!
ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಬಾಂಗ್ಲಾದೇಶದ ಕೆಲವು ಶಿಕ್ಷಣ ಸಂಸ್ಥೆಗಳು ನೆಲದ ಮೇಲೆ ಭಾರತೀಯ ತ್ರಿವರ್ಣ ಧ್ವಜವನ್ನು ಚಿತ್ರಿಸಿ ವಿದ್ಯಾರ್ಥಿಗಳಿಗೆ ಅವುಗಳ ಮೇಲೆ…
Read More » -

ಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು
ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ…
Read More » -

ತೆಲಂಗಾಣ ಪೊಲೀಸರಿಂದ ಎನ್ಕೌಂಟರ್, 7 ನಕ್ಸಲರು ಸಾವು
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸರು ಭಾರಿ ಯಶಸ್ಸು ಗಳಿಸಿದ್ದಾರೆ. ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ…
Read More » -

ಬಿಟ್ ಆಫ್ ಲ್ಯಾಂಡ್ ಮಾರಾಟಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾರಂಭ
ಮೈಸೂರು: ಮುಡಾ ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸುದ್ದು ಮಾಡಿದೆ. ಸಿಎಂ ಮತ್ತು ಅವರ ಪತ್ನಿ ಸೇರಿದಂತೆ ಕುಟುಂಬದ ಮೇಲೆ ಆರೋಪ ಮಾಡಲಾಗಿದೆ. ಈ ಮಧ್ಯೆ ಕೊನೆಗೂ ಮೈಸೂರು…
Read More » -

ಫೆಂಗಲ್ ಚಂಡಮಾರುತಕ್ಕೆ ತಮಿಳುನಾಡು, ಆಂಧ್ರದಲ್ಲಿ ತತ್ತರ : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ
ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ…
Read More » -

ವಿಜಯ್ ಪುತ್ರನ ಮೊದಲ ಸಿನಿಮಾ ಘೋಷಣೆ, ಅಭಿಮಾನಿಗಳಿಗೆ ನಿರಾಸೆ
Thalapathy Vijay: ದಳಪತಿ ವಿಜಯ್, ಭಾರತದ ಭಾರಿ ದೊಡ್ಡ ಸ್ಟಾರ್ ನಟರಲ್ಲಿ ಒಬ್ಬರು. ರಾಜಕೀಯ ಪ್ರವೇಶಿಸಿರುವ ಅವರು ಚಿತ್ರರಂಗದಿಂದ ದೂರಾಗುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೆ ಇದೀಗ ವಿಜಯ್…
Read More » -

ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಓಟಿಎಸ್ ಗಡವು ಅಂತ್ಯ: ಬಿಬಿಎಂಪಿಯಿಂದ ಹರಾಜಿಗೆ ಸಿದ್ಧತೆ
ಬೆಂಗಳೂರು ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಯ ಒನ್ ಟೈಮ್ ಸೆಟ್ಲಮೆಂಟ್ (ಒಟಿಎಸ್) ಗಡುವು ಮುಗಿದಿದೆ. ಬಾಕಿ ಉಳಿಸಿಕೊಂಡವರಿಗೆ ಡಿಸೆಂಬರ್ 1ರಿಂದ ದಂಡ ಮತ್ತು ಬಡ್ಡಿ ವಿಧಿಸಲಾಗುತ್ತದೆ. ಮೂರು…
Read More » -

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಯಾರು?
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. ಆದರೀಗ ಪಂತ್ ಲಕ್ನೋ ಸೂಪರ್ ಜೈಂಟ್ಸ್ ಪಾಲಾಗಿದ್ದಾರೆ. ಇದೀಗ…
Read More » -

ಬೆಳಗಾವಿ ಅಧಿವೇಶನಕ್ಕೆ ಎಷ್ಟು ಕೋಟಿ ಖರ್ಚು ಮಾಡುತ್ತೆ ಸರ್ಕಾರ? ಪ್ರಸ್ತಾವನೆ ನೋಡಿದ್ರೆ ಶಾಕ್ ಆಗ್ತೀರಾ!
ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿದೆ. ಬೆಂಗಳೂರಿನಿಂದ ಎಲ್ಲ ಸಚಿವರು ಶಾಸಕರು, ಅಧಿಕಾರಿಗಳು ಬೆಳಗಾವಿಗೆ ಶಿಫ್ಟ್ ಆಗಲಿದ್ದಾರೆ. ಹಾಗಾಗಿ ಅವರುಗಳ ಖರ್ಚು…
Read More » -

“ಪ್ರತಿ ದಾಳಿಯಿಂದ ನಾವು ಇನ್ನಷ್ಟು ಗಟ್ಟಿಯಾಗುತ್ತೇವೆ”; ಯುಎಸ್ ಆರೋಪಗಳಿಗೆ ಗೌತಮ್ ಅದಾನಿ ಮೊದಲ ಪ್ರತಿಕ್ರಿಯೆ
ನಮ್ಮ ವಿರುದ್ಧದ ಪ್ರತಿಯೊಂದು ದಾಳಿಯು ನಮ್ಮನ್ನು ಬಲಪಡಿಸುತ್ತದೆ ಮತ್ತು ಪ್ರತಿ ಅಡೆತಡೆಗಳು ಹೆಚ್ಚು ಚೇತರಿಸಿಕೊಳ್ಳಲು ಅದಾನಿ ಗ್ರೂಪ್ಗೆ ಮೆಟ್ಟಿಲು ಆಗುತ್ತವೆ ಎಂದು ರಾಜಸ್ಥಾನದ ಜೈಪುರದಲ್ಲಿ ಗೌತಮ್ ಅದಾನಿ…
Read More » -

Petrol Diesel Price on December 01: ಡಿಸೆಂಬರ್ ಮೊದಲ ದಿನ ದೇಶಾದ್ಯಂತ ಇಂಧನ ದರ ಎಷ್ಟಿದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ.…
Read More » -

ಭಾರಿ ಮಳೆ ಮುನ್ಸೂಚನೆ: ಅಧಿಕಾರಿಗಳ ರಜೆ ರದ್ದು..!
ಕೇಂದ್ರ ಸ್ಥಾನದಲ್ಲೇ ಇರಿ, ಮುನ್ನೆಚ್ಚರಿಕೆ ವಹಿಸಿ: ತುಷಾರ್ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರು ವುದರಿಂದ…
Read More » -

ಪ್ರಾಸಿಕ್ಯೂಷನ್ ಇಲಾಖೆ ‘ಸಿಂಹ’ ವಿರುದ್ಧ FIR ; ಅವತ್ತು ಎಎಪಿ ಸ್ಕ್ಯಾಮ್ ಇವತ್ತು ಧಮ್ಕಿ ಪ್ಲಾನ್.!
ಬೆಂಗಳೂರು : ಎಎಪಿ ನೇಮಕ ಸ್ಕ್ಯಾಮ್ ನಲ್ಲಿ ಆರೋಪಿಯಾಗಿದ್ದ ಪ್ರಾಸಿಕ್ಯೂಷನ್ ಡಿಪಾರ್ಟ್ಮೆಂಟ್ ಆಡಳಿತಾಧಿಕಾರಿ ನಾರಾಯಣಸ್ವಾಮಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವರ್ಗಾವಣೆ ಆದೇಶ ಪಾಲಿಸದೆ ನಾನು ಸಿಂಹ…
Read More » -

ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆ: ಫಡ್ನವಿಸ್ ಮತ್ತೆ ಸಿಎಂ ಆಗುವ ಸಾಧ್ಯತೆ
ಮುಂಬೈ: ಮಹಾರಾಷ್ಟ್ರದಲ್ಲಿ ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗಲಿದ್ದು, ದೇವೇಂದ್ರ ಫಡ್ನವಿಸ್ ಮತ್ತೆ ಮಹಾರಾಷ್ಟ್ರದ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಬಹುತೇಕ…
Read More » -

ಸಂಭಾಲ್ಗೆ ಹೊರಗಿನವರ ಪ್ರವೇಶಕ್ಕೆ ಜಿಲ್ಲಾಡಳಿತ ಡಿಸೆಂಬರ್ 10ರ ವರೆಗೆ ನಿಷೇಧ
ಡಿ.10ರ ವರೆಗೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಹೊರಗಿನವರು, ಯಾವುದೇ ಸಾಮಾಜಿಕ ಸಂಘಟನೆ ಅಥವಾ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ ಎಂದು ಸಂಭಾಲ್ ಜಿಲ್ಲಾಧಿಕಾರಿ…
Read More » -

ಕಾಡುಪ್ರಾಣಿಗಳ ಉಪಟಳಕ್ಕೆ ಸರಗೂರು ಜನ ಗಢಗಢ ಸಾಧು ಪ್ರಾಣಿಗಳ ಮಾರಣಹೋಮ..
ಕಾಡು ಪ್ರಾಣಿಗಳ ಉಪಟಳಕ್ಕೆ ಬೆಚ್ಚಿಬಿದ್ದ ಸರಗೂರು ತಾಲೂಕಿನ ಜನರು, ಕಾಡು ಪ್ರಾಣಿಗಳ ದಾಳಿಗೆ ಸಾಕು ಪ್ರಾಣಿಗಳು, ಕೋಳಿಗಳ ಮಾರಣ ಹೋಮವಾಗುತ್ತಿದೆ.. ಕಳೆದ ಒಂದು ತಿಂಗಳಿನಿಂದ…
Read More » -

ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು !
ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಸಮಸ್ಯೆಗಳ ಸರಮಾಲೆಯೇ ಅನಾವರಣಗೊಂಡಿದೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ…
Read More » -

ವಾರಣಾಸಿಯ ರೈಲ್ವೆ ನಿಲ್ದಾಣದಲ್ಲಿ – 200 ದ್ವಿಚಕ್ರ ವಾಹನಗಳು ಭಸ್ಮ
ಲಕ್ನೋ: ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿದೆ. ಪ್ರಾಥಮಿಕ…
Read More » -

ನಾನು ಸಂಸದನಾಗಲು, ಶಾಸಕನಾಗಲು ಹಪಹಪಿಸಿಲ್ಲ: ನಿಖಿಲ್
ಹಾಸನ ಜಿಲ್ಲೆ, ಅರಕಲಗೂಡಿನಲ್ಲಿ ಮಾಜಿಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ…
Read More » -

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ವಿವಾದತ್ಮಕ ಹೇಳಿಕೆ : ಚಂದ್ರಶೇಖರನಾಥ ಶ್ರೀಗೆ ನೋಟಿಸ್
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಡಿಸೆಂಬರ್…
Read More » -

Zaid Khan: ಡ್ರೋನ್ ಯಡವಟ್ಟು! ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ
ಕಲ್ಟ್ ಚಿತ್ರದ ನಾಯಕ ಜೈದ್ (Zaid Khan) ಹಾಗೂ ನಿರ್ದೇಶಕ ಅನಿಲ್ (Director Anil) ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಜೈದ್ ಖಾನ್ ಅವರು ಸಚಿವ…
Read More » -

Indian Railways: ಹಬ್ಬದ ಸೀಸನ್ನಲ್ಲಿ143 ಕೋಟಿ ಜನ ಪ್ರಯಾಣ, 70 ದಿನದಲ್ಲಿ 12 ಸಾವಿರ ಕೋಟಿ ಆದಾಯ!
2024 ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಹಬ್ಬದ ತಿಂಗಳುಗಳಲ್ಲಿ ಪ್ರಯಾಣಿಕರ ಸೇವೆಗಳಿಂದ ರೈಲ್ವೇ ₹12,159.35 ಕೋಟಿ ಆದಾಯ ಗಳಿಸಿದೆ. ಸೆಪ್ಟೆಂಬರ್ 1 ರಿಂದ ನವೆಂಬರ್ 10 ರವರೆಗೆ…
Read More » -

ಮಕ್ಕಳಿಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಪುಷ್ಪ ಪ್ರದರ್ಶನ: ಫೋಟೋಸ್ ನೋಡಿ
ಫ್ಲವರ್ ಶೋ ಅಂದರೆ ಸಾಕು ಮೊದಲಿಗೆ ನೆನಪಾಗುವುದು ಲಾಲ್ ಬಾಗ್. ಪ್ರತಿ ವರ್ಷ ನಡೆಯುವ ಲಾಲ್ ಬಾಗ್ ಫ್ಲವರ್ ಶೋಗೆ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಅಲ್ಲಿನ…
Read More » -

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಸಂಚರಿಸಲಿವೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜನವರಿಯಲ್ಲಿ 320 ಹೊಸ ಎಸಿ ವಿದ್ಯುತ್ ಬಸ್ಸುಗಳನ್ನು ನಗರದಲ್ಲಿ ಓಡಿಸಲಿದೆ. ಓಂ ಕಂಪನಿಯು ಈ ಬಸ್ಸುಗಳನ್ನು 12 ವರ್ಷಗಳ ಗುತ್ತಿಗೆ…
Read More » -

ಮಹಾರಾಷ್ಟ್ರಕ್ಕೆ ಫಡ್ನವಿಸ್ ಸಿಎಂ, ಪವಾರ್ ಡಿಸಿಎಂ – ಇಂದೇ ಅಧಿಕೃತ ಪ್ರಕಟಣೆ
ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್ಸಿಪಿ ನಾಯಕ ಅಜಿತ್ ಪವಾರ್ ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ…
Read More » -

ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼ
ಇದೇ ಡಿ.5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ…
Read More » -

ಗುಜರಾತ್: ಯುವತಿಯನ್ನು ಕೊಂದು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ಹಂತಕ!
ಸೂರತ್: ಇತ್ತೀಚೆಗೆ ಗುಜರಾತ್ನ ರೈಲು ನಿಲ್ದಾಣದ ಸಮೀಪ ಅತ್ಯಾಚಾರಕ್ಕಾಗಿ ಯುವತಿಯ ಕೊಲೆಯಾಗಿತ್ತು. ಕೇಸ್ನ ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ. ಈತ ಯುವತಿಯ ಕೊಲೆ…
Read More » -

ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಪ್ರೇಮಕತೆ ಸಿರಾಜ್ ಮನಸೋತ ಚೆಲುವೆ ಯಾರು?
ಕ್ರಿಕೆಟ್ & ಬಾಲಿವುಡ್ನ ಮತ್ತೊಂದು ಪ್ರೇಮಕತೆಯ ಸೌಂಡ್ ಸಖತ್ ಆಗಿಯೇ ಕೇಳಿ ಬರುತ್ತಿದೆ. ಈ ಬಾಲಿವುಡ್ ಬ್ಯೂಟಿಗೆ ಕ್ಲೀನ್ ಬೋಲ್ಡ್ ಆಗಿರೋದು ವೇಗಿ ಮೊಹಮ್ಮದ್ ಸಿರಾಜ್. ಕಾಶ್ಮೀರಿ…
Read More » -

ಬಿಗ್ ಬಾಸ್ ಮನೆಯಲ್ಲಿ ಕಣ್ಣೀರ ಧಾರೆ; ಸುಸ್ತಾಗಿ ಹೋದ ಶೋಭಾ ಶೆಟ್ಟಿ
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು…
Read More » -

ಚೀನಾ ತಲುಪಿದ ಕಾಲಿವುಡ್ ‘ಮಹಾರಾಜ’ 50 ಕೋಟಿ ಗಳಿಸಿದರೆ ‘ಬಾಹುಬಲಿ’ ದಾಖಲೆ ದೂಳಿಪಟ
ಒಂದು ಕಡೆ ಕಮರ್ಷಿಯಲ್ ಹೀರೋ ಆಗಿದ್ದುಕೊಂಡು ಯಾವುದೇ ಇಮೇಜಿಗೆ ಅಂಟಿಕೊಳ್ಳದ ದಕ್ಷಿಣ ಭಾರತದ ಏಕೈಕ ಹೀರೋ ವಿಜತ್ ಸೇತುಪತಿ. ಒಂದು ಸಿನಿಮಾ ಹಿಟ್ ಆಗುತ್ತಿದ್ದಂತೇ ಅದರ ಗೆಲುವನ್ನು…
Read More » -

ಬಿಟೌನ್ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ ಇಡಿ ಸಂಕಷ್ಟ
ನವದೆಹಲಿ: ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್…
Read More » -

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಸಕಾರಾತ್ಮಕವಾಗಿ ಪ್ರತಿಕ್ರಿಯೇ
ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಮಹಾಯುತಿ ಮೈತ್ರಿಕೂಟದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ. ನಾಯಕರೊಂದಿಗೆ ಸಮಾಲೋಚಿಸಿದ ನಂತರ ಮುಖ್ಯಮಂತ್ರಿಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು…
Read More » -

ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್….!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ.ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ…
Read More » -

RCB ಮಾಜಿ ಸ್ಪಿನ್ ಮಾಂತ್ರಿಕ ಚಹಲ್ ಪತ್ನಿ ಧನಶ್ರೀಗೆ ಸಿನಿಮಾದಲ್ಲಿ ಬೊಂಬಾಟ್ ಆಫರ್
ಟೀಮ್ ಇಂಡಿಯಾ ಸ್ಪಿನ್ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್ ಬಂದಿದೆ. ಚಹಲ್ ಪತ್ನಿಯ…
Read More » -

ಕಾಂಗ್ರೆಸ್ ಆಡಳಿತದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ – R. ಅಶೋಕ್
ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಉತ್ತರ ಕರ್ನಾಟಕದ…
Read More » -

ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್ ತೂಗುಗತ್ತಿ
ಬೆಂಗಳೂರು : ರಾಜ್ಯ ಸರಕಾರದ ವಿರುದ್ದ ಒಂದಿಲ್ಲೊಂದು ಹಗರಣಗಳ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಪ್ರಬಲ’ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಸರಕಾರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ…
Read More » -

ಶಿಕ್ಷಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಕೈ ಮುಖಂಡನ ವಿರುದ್ಧ ಎಫ್ಐಆರ್
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಡಿ ಖಾಸಗಿ ಶಾಲೆಯ ಮಾಜಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಖಾಸಗಿ ಶಾಲೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ವಿರುದ್ಧ…
Read More » -

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2024
ಬೆಂಗಳೂರು: ಕಲಾಭೂಮಿ ಪ್ರತಿಷ್ಠಾನ ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ. ನಟ, ನಿರ್ದೇಶಕ ಆಸ್ಕರ್ ಕೃಷ್ಣಾ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ 69 ನೇ ಕನ್ನಡ…
Read More » -

ಸಂಸತ್ತಿನಲ್ಲಿ ಅದಾನಿ ವಿವಾದದ ಗದ್ದಲ: ಉಭಯ ಸದನ ಕಲಾಪ ಮುಂದೂಡಿಕೆ
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ…
Read More » -

ಲವ್, ಸೆಕ್ಸ್, ದೋಖಾ – ಇಲಿ ಪಾಷಾಣ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್, ಸೆಕ್ಸ್, ದೋಖಾ ಪ್ರಕರಣವೊಂದು ವರದಿಯಾಗಿದೆ. ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ…
Read More » -

ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ವ್ಯಕ್ತಿಯೋರ್ವನಿಂದ ಬೆದರಿಕೆ ಕರೆ
ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿಯಲ್ಲಿ ನಟಿ ದೀಪಿಕಾ…
Read More » -

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್ ಪ್ರವೇಶಿಸಿದ ಗಾಂಧಿ…
Read More » -

ಇಂದು ದೆಹಲಿಗೆ ಸಿದ್ದರಾಮಯ್ಯ ಪಯಣ: CWC ಸಭೆಯಲ್ಲಿ – KPCC ಅಧ್ಯಕ್ಷ ಬಗ್ಗೆ ಚರ್ಚೆ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್…
Read More » -

ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ…
Read More » -

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ : ಪರಮೇಶ್ವರ್
ಬೆಂಗಳೂರು: ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದರು. ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು…
Read More » -

ದೆಹಲಿಯಂತೆ ಬೆಂಗಳೂರಲ್ಲಿ ಮಿತಿ ಮೀರಿದ ವಾಯುಮಾಲಿನ್ಯ!
ಒಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ,…
Read More » -

ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿ, ಚಿನ್ಮಯ್ ದಾಸ್ ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ಕಾನ್
ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿ ಸಾತನವಾದಿಗಳ ವಿರುದ್ಧದ ಹಿಂಸಾಚಾರ ಮತ್ತು ದಾಳಿಗಳನ್ನು ನಾವು ಖಂಡಿಸುತ್ತೇವೆ, ಸನಾತನ ಸಮುದಾಯಕ್ಕೆ ಶಾಂತಿಯುತವಾಗಿ ಬದುಕುವಂತೆ ಅನುವು ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಇಸ್ಕಾನ್…
Read More » -

PCB – BCCI ನಡುವೆ ಒಪ್ಪಂದ: ಚಾಂಪಿಯನ್ಸ್ ಟ್ರೋಫಿ ನಡೆಯುವುದೆಲ್ಲಿ ಎಂಬುದು ಬಹಿರಂಗ
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಢಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್ಗಳಲ್ಲಿನ…
Read More » -

ಸುದೀಪ್-ಉಪೇಂದ್ರ ನಡುವೆ ಸ್ಪರ್ಧೆ: ಹಿಂದೆ ಸರಿಯುತ್ತಾರಾ ಉಪ್ಪಿ?
Upendra-Sudeep: ಉಪೇಂದ್ರ ಹಾಗೂ ಸುದೀಪ್ ಒಳ್ಳೆಯ ಗೆಳೆಯರು. ಇಬ್ಬರೂ ಸಹ ‘ಮುಕುಂದ ಮುರಾರಿ’, ‘ಕಬ್ಜ’ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಆದರೆ ಈಗ ಇಬ್ಬರ ನಡುವೆ ಬಾಕ್ಸ್ ಆಫೀಸ್ನಲ್ಲಿ…
Read More » -

ಕಲಬುರಗಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ..!
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಜೈಲಿನ ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಬೆದರಿಕೆ ಸಂದೇಶ ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.…
Read More » -

ಅಕ್ರಮ ರೆಸಾರ್ಟ್ ನಿರ್ಮಾಣ ಮಾಡಿದವರ ವಿರುದ್ಧ ಎಪ್ ಐ ಆರ್ ದಾಖಲಿಸಲು ಆದೇಶ..!
ಕೊಪ್ಪಳ; ಕೊಪ್ಪಳ ತಾಲೂಕಿನ ನಾರಾಯಣ ಪೇಟೆ ಹಾಗೂ ರಾಜಾರಾಮ್ ಪೇಟೆಯ ವ್ಯಾಪ್ತಿಯ ನದಿಯಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ಮಾಡಲಾಗಿದ್ದು,ಕಲಬುರಗಿ ಪ್ರಾದೇಶೀಕ ಆಯುಕ್ತರಿಂದ ಕೊಪ್ಪಳ ಜಿಲ್ಲಾಧಿಕಾರಿಗೆ ಅಕ್ರಮ ರೆಸಾರ್ಟ್ ನಿರ್ಮಾಣ…
Read More » -

ಭಾರಿ ಬೆಲೆಗೆ ಸುದೀಪ್ರ ‘ಮ್ಯಾಕ್ಸ್’ ಸಿನಿಮಾ ಸ್ಯಾಟಲೈಟ್ ಮತ್ತು ಒಟಿಟಿ ಹಕ್ಕು ಮಾರಾಟ
Kiccha Sudeep: ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ನಿನ್ನೆ ಘೋಷಣೆ ಮಾಡಲಾಗಿದೆ. ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಒಟಿಟಿ ಹಕ್ಕು ಈಗಾಗಲೇ ಭಾರಿ…
Read More » -

ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ ಇಂದಿನಿಂದ ಭಾರೀ ಮಳೆ
ನೈಋತ್ಯ ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ತೀವ್ರಗೊಂಡು ತಮಿಳುನಾಡು ಕರಾವಳಿಯತ್ತ ಚಲಿಸುವ ನಿರೀಕ್ಷೆಯಿದೆ, ಇನ್ನು ಎರಡು ದಿನಗಳಲ್ಲಿ ಶ್ರೀಲಂಕಾದ ಕರಾವಳಿಯನ್ನು ದಾಟುತ್ತದೆ. ಒಮ್ಮೆ ರೂಪುಗೊಂಡ ನಂತರ,…
Read More » -

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ
ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂಪಾಯಿ ಡೀಲ್ ನಡೆದಿತ್ತು ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಗಂಭೀರ…
Read More » -

ಬಿಪಿಎಲ್ ಕಾರ್ಡುದಾರರಿಗೆ ಗುಡ್ನ್ಯೂಸ್ ಕೊಟ್ಟರು ಸಿಎಂ ಸಿದ್ದರಾಮಯ್ಯ, ಡಿಸೆಂಬರ್ನಿಂದ ಸಿಗಲಿದೆ ರೇಷನ್
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ…
Read More » -

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ..
ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಲೆಬನಾನ್ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ…
Read More » -

ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಇಳಿಕೆ: ಬಜೆಟ್ ಕಡಿತ ಕಾರಣ ಇಲ್ಲಿದೆ!
ಬೆಂಗಳೂರು: ರಾಜ್ಯದಲ್ಲಿ ಬರೊಬ್ಬರಿ 1.3 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ…
Read More » -

ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ, ಇದು ಭಾರೀ…
Read More » -

ಮುಡಾ ಹಗರಣ: ವಿಚಾರಣೆ ಡಿ.10ರಂದು ಕೇಸ್ ವರದಿ ಹೈಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ…
Read More » -

ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ: ಸಿಎಂ ಸಿದ್ದರಾಮಯ್ಯ ಕರೆ
ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ನ : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ…
Read More » -

700 ಕೋಟಿ ರೂ. ವೆಚ್ಚದ ರಸ್ತೆ ದುರಸ್ತಿಗೆ ಟೆಂಡರ್’ಗೆ ಆಹ್ವಾನ: BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಕಿಡ್ನಾಪ್ ಆಪರೇಷನ್ ಸಕ್ಸಸ್.. ಬಟ್ ಪ್ಲಾನ್ ಫೈಲ್ಯೂರ್..! ಮಾಜಿ ಲವರ್ಗೆ ಖೆಡ್ಡ ತೋಡಿದ ಮಾಡ್ರನ್ ‘ಮೋಹಿನಿ’ ಅಂದರ್..!
ಹೊಸ ಭಾಯ್ ಫ್ರೆಂಡ್ ಜೊತೆ ಸೇರಿ ಹಳೆ ಲವರ್ಗೆ ಖೆಡ್ಡ..!? ಬೆಂಗಳೂರು : ಹೊಸ ಭಾಯ್ ಫ್ರೆಂಡ್ ಜೊತೆ ಸೇರಿ ಹಳೆ ಲವರ್ಗೆ ಖೆಡ್ಡ ತೋಡಿದ ಮಾಯಂಗನೆ..…
Read More » -

ಬೆಂಗಳೂರು: ಬಿಎಂಟಿಸಿ ಚಾಲಕರ, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಪ್ರಭಾಕರ್ ರೆಡ್ಡಿ
ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು…
Read More » -

RBI ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು: ಅಪೋಲೋ ಆಸ್ಪತ್ರೆಗೆ ದಾಖಲು
ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಬೆಳಿಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.…
Read More » -

ಭಾರತದ ಸಂವಿಧಾನ ದಿನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಅದ್ಭುತ ಸಂದೇಶಗಳೇನು: ಇಲ್ಲವೆ ನೋಡಿ
ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ…
Read More » -

ಬಿಜೆಪಿ ಶಾಸಕನಿಗೆ ಉದಯಪುರ ಅರಮನೆ ಪ್ರವೇಶಕ್ಕೆ ನಿರಾಕರಣೆ – ಬೆಂಬಲಿಗರಿಂದ ಕಲ್ಲು ತೂರಾಟ
ಜೈಪುರ: ಮೇವಾರ್ ರಾಜಮನೆತನದ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮೇವಾರ್ಗೆ ಅರಮನೆಯ ಒಳಗಡೆ ಪ್ರವೇಶ ಮಾಡಲು ನಿರಾಕರಿಸಿದ್ದ ಹಾಗಾಗಿ ಅರಮನೆಯ ಬಿಜೆಪಿ ಬೆಂಬಲಿಗರಿಂದ ಹೊರಗಡೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.…
Read More » -

ಕಲಬುರಗಿ : ನರ್ಸ್ ವೇಷದಲ್ಲಿ ಬಂದ ಮಹಿಳೆಯರಿಂದ ನವಜಾತ ಶಿಶು ಅಪಹರಣ
ಕಲಬುರಗಿ: ಗುಲಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ…
Read More » -

ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಜಾರಿ..ಮೋದಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ ಒಂದು ಚಂದಾದಾರಿಕೆಗೆ ಹಸಿರು ನಿಶಾನೆ ತೋರಿದೆ. ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್ ಯೋಜನೆ…
Read More » -

ಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು
ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ…
Read More » -

ಕನ್ನಡ ನಾಡಿನ ಹಿರಿಮೆ ಬೆಳೆಸಬೇಕು ; ಆದರ್ಶ ಗೋಖಲೆ
ಬೆಂಗಳೂರು: ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೂ ದೇಶಕ್ಕೆ ಕರ್ನಾಟಕ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ನಾಡಿನ ಹೋರಾಟಗಾರರ ತ್ಯಾಗ, ಬಿಲಿದಾನ ಸ್ಮರಣೀಯ ಎಂದು ಖ್ಯಾತ ವಾಗ್ಮಿ, ಅಂಕಣಕಾರ…
Read More » -

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ; ಸಾರಾ ಮಹೇಶ್ಗೆ ಜಿಟಿಡಿ ಸವಾಲ್…!
ಮೈಸೂರು : ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ…
Read More » -

ಬೀದರ್ : 4 ಪಾಕಿಸ್ತಾನದಷ್ಟು ಆಸ್ತಿಗೆ ವಕ್ಫ್ ಬೇಡಿಕೆ ಇಟ್ಟಿದೆ : ಯತ್ನಾಳ್ ಕಿಡಿ
ಬೀದರ್: ವಕ್ಫ್ ವಿರುದ್ಧ ಬಿಜೆಪಿ ನಾಯಕರು ಸಮರ ಸಾರಿದ್ದು, ಒಂದೆಡೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮೂರು ತಂಡಗಳನ್ನು ರಚನೆ ಮಾಡಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೆ,…
Read More » -

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಸತೀಶ್ ಜಾರಕಿಹೊಳಿ
ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ…
Read More » -

ನೇತ್ರಾಣಿಯಲ್ಲಿ ಜಾಲಿಯಾಗಿ ಸ್ಕ್ಯೂಬಾ ಡೈವಿಂಗ್ ಮಾಡಿದ ಡಾಲಿ ಧನಂಜಯ
ಉಡುಪಿ: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯಗೆ ಸಿನಿಮಾ ಕೆಲಸದಲ್ಲಿ ಬ್ರೇಕ್ ಸಿಕ್ಕ ಬೆನ್ನಲ್ಲೇ ಸ್ನೇಹಿತರ ಜೊತೆ ಟ್ರಿಪ್ಗೆ ತೆರಳಿದ್ದಾರೆ. ಉಡುಪಿ ಜಿಲ್ಲೆಯ ನೇತ್ರಾಣಿ ದ್ವೀಪದ ಬಳಿ ಸಮುದ್ರದಲ್ಲಿ…
Read More » -

ತುಮಕೂರು: ಗುರಾಯಿಸಿದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ತುಮಕೂರು: ಗುರಾಯಿಸಿದ್ದಾನೆಂದು ಆರೋಪಿಸಿ ಯುವಕನಿಗೆ 15 ಮಂದಿ ಯುವಕರಿದ್ದ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರು ನಗರದ ಬನಶಂಕರಿ ಬಳಿ ನಡೆದಿದೆ. ಕುಶಾಲ್ (23) ಹಲ್ಲೆಗೆ ಒಳಗಾದ…
Read More » -

ಭೋವಿ ನಿಗಮ ಹಗರಣದ ತನಿಖೆಯ ಜೀವಾ ಆತ್ಮಹತ್ಯೆ ಕೇಸ್ – ಸಿಸಿಬಿಗೆ ವರ್ಗಾವಣೆ
ಬೆಂಗಳೂರು: ಭೋವಿ ನಿಗಮದ ಹಗರಣದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭೋವಿ…
Read More » -

ಸಂಸತ್ ಚಳಿಗಾಲ ಅಧಿವೇಶನ: ಉಭಯ ಸದನಗಳ ಕಲಾಪ ನ.27ಕ್ಕೆ ಮುಂದೂಡಿಕೆ
ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.…
Read More » -

ಸಂಸತ್ ಚಳಿಗಾಲದ ಅಧಿವೇಶನ – ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತನ್ನು ಅಗೌರವಿಸುತ್ತಾರೆ ಕಾಂಗ್ರೆಸ್ಗೆ : ಮೋದಿ ವಾಗ್ದಾಳಿ
ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ…
Read More » -

IND vs AUS: ಸಿರಾಜ್ ಭರ್ಜರಿ ಬೌಲಿಂಗ್:ಆಸ್ಟ್ರೇಲಿಯಾ ತಂಡಕ್ಕೆ ಆಘಾತ
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ನೀಡಿದ 534 ರನ್ಗಳ ಕಠಿಣ ಗುರಿ…
Read More » -

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ: ಸಿಎಂ ಸಿದ್ದರಾಮಯ್ಯ
ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ. ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ…
Read More » -

ಇಂದಿನಿಂದ ಬಸವನಗುಡಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ : ಫೋಟೋಸ್ ನೋಡಿ
ಬೆಂಗಳೂರು: ಬೆಂಗಳೂರು ಕರಗ ಎಷ್ಟು ಪ್ರಸಿದ್ಧವೋ ಅಷ್ಟೇ ಪ್ರಸಿದ್ಧಿ ಪಡೆದಿರುವುದು ಕಡಲೆಕಾಯಿ ಪರಿಷೆ ಜಾತ್ರೆ. ಬೆಂಗಳೂರಿನಲ್ಲಿ ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಸೋಮವಾರ ಬಸವನಗುಡಿಯ ದೊಡ್ಡ ಬಸವನ…
Read More » -

ಬಿಜೆಪಿ ಅಧಿಕಾರದಲ್ಲಿ 2,900 ಎಕ್ರೆಗೆ ವಕ್ಫ್ ನೋಟಿಸ್; ಬಿಎಸ್ವೈಗೆ ಮುಖಭಂಗ ಮಾಡಲು ಯತ್ನಾಳ್ ಪ್ರತಿಭಟನೆ: ಪರಮೇಶ್ವರ್
ಬೆಂಗಳೂರು: ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ ಜಾರಿಯಾಗಿತ್ತು. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನೋಟಿಸ್ ಅನ್ನು ಅನುಮೋದನೆ ಮಾಡಿದ್ರು. ಅದಕ್ಕಾಗಿ ಶಾಸಕ…
Read More » -

ಆ್ಯಂಟಿಬಯೋಟಿಕ್ ನಿಯಂತ್ರಣಕ್ಕೆ ನೀತಿ ಅಗತ್ಯ: ಡಾ.ಸಿ .ಎನ್.ಮಂಜುನಾಥ್
ಬೆಂಗಳೂರು: ಆ್ಯಂಟಿಬಯೋಟಿಕ್ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್.ಮಂಜುನಾಥ್ ಅವರು ಹೇಳಿದರು. ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್ಗಳ ಬಳಕೆ ಮಾಡಲಾಗುತ್ತಿದೆ.…
Read More » -

ಸಂಸತ್ ಚಳಿಗಾಲದ ಅಧಿವೇಶನ ವಕ್ಫ್ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..
ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು…
Read More » -

IPL 2025 Auction: ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಪಂತ್ – 27 ಕೋಟಿಗೆ ಲಕ್ನೋ ಪಾಲು
ಐಪಿಎಲ್ 2025 ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ಇತಿಹಾಸದಲ್ಲೆ ದಾಖಲೆ ಬರೆದಿದ್ದಾರೆ. ರಿಷಬ್ ಪಂತ್ ಬರೋಬ್ಬರಿ 27 ಕೋಟಿಗೆ ಲಕ್ನೋ ಸೂಪರ್ಜೈಂಟ್ಸ್ ಪಾಲಾಗಿದ್ದಾರೆ. ಆ ಮೂಲಕ ಐಪಿಎಲ್ನಲ್ಲೇ…
Read More » -

ಕೇರಳದಿಂದ ಕರ್ನಾಟಕ ಕೆಂಪುದಳ ಶಿಫ್ಟ್.? ಪಶ್ಚಿಮಘಟಗಳಲ್ಲಿ ನಕ್ಸಲರಿಗಾಗಿ ANF ಶೋಧ..!
ಚಿಕ್ಕಮಗಳೂರು : ದಶಕದಿಂದ ನಕ್ಸಲರ ಸದ್ದಿಲ್ಲದೆ ಮೌನವಾಗಿದ್ದ ಮಲೆನಾಡಿನಲ್ಲಿ, ಮತ್ತೆ ಪ್ರತ್ಯೇಕ್ಷವಾದ ಕೆಂಪುದಳ.. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು.. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ,…
Read More » -

ಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ
ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಚೆನ್ನಮ್ಮನ ಕಿತ್ತೂರು…
Read More » -

ಸರ್ಕಾರಿ ಕೆಲಸ ಆಂದ್ರೆ.. ಲೂಟಿ ಹೊಡೆಯೋ ಕೆಲಸನಾ.? ಭ್ರಷ್ಟರ ಭಂಡಾರ ‘ಲೋಕಾ’ ಬಯಲು..!
ಬೆಂಗಳೂರು : ಸರ್ಕಾರಿ ಕೆಲಸ ಆಂದ್ರೆ ದೇವರ ಕೆಲಸ ಅಂತಾರೆ.. ಜನರ ಸೇವೆಯೇ ಜನಾರ್ಧನ ಸೇವೆ ಅಂತಾನೂ ಹೇಳ್ತಾರೆ.. ಆದ್ರೆ ಇವರನ್ನು ನೋಡಿದ್ರೆ.. ಸರ್ಕಾರಿ ಕೆಲಸ ಆಂದ್ರೆ..…
Read More » -

ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ – ವಕ್ಫ್ ಅಧಿಕಾರಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆಗೆ ಅನುವು ಮಾಡಿಕೊಟ್ಟು ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ…
Read More » -

ಡೊನಾಲ್ಡ್ ಟ್ರಂಪ್ ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ಪ್ರಾರಂಭಿಸಿದ..
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಹೊಸ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅದರಲ್ಲೂ ಅಮೆರಿಕದ…
Read More » -

ರಾಜ್ಯದ ನಗರಗಳಲ್ಲಿ ವಾಯುಮಾಲಿನ್ಯ ಮಟ್ಟ ನಿಯಂತ್ರಣದಲ್ಲಿದೆ: ವರದಿ ಏನಿದೆ..!
ಬೆಂಗಳೂರು: ಈ ವರ್ಷದ ಚಳಿಗಾಲದ ಅವಧಿಯಲ್ಲಿ ಕರ್ನಾಟಕದ ನಗರಗಳಲ್ಲಿನ ವಾಯು ಗುಣಮಟ್ಟ ಸೂಚ್ಯಂಕವು ದೇಶದ ಇತರ ನಗರಗಳಿಗಿಂತ ಉತ್ತಮವಾಗಿರುವು ತಿಳಿಸಲಾಗಿದೆ. ಇದಲ್ಲದೆ, ರಾಯಚೂರು ಕರ್ನಾಟಕದ ಸ್ವಚ್ಛ ನಗರ…
Read More » -

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…
Read More » -

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ದೊಡ್ಡ ನೈತಿಕ ಶಕ್ತಿ ನೀಡಿದೆ. ಮೂರಕ್ಕೆ ಮೂರು ಸ್ಥಾನವೂ ಕಾಂಗ್ರೆಸ್ ಪಾಲಾಗಿದ್ದು, ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಬಳಸಿದ್ದ…
Read More » -

ಶಿಗ್ಗಾಂವಿ ಸೋಲಿಗೆ ಒಳೇಟು ಕಾರಣ.. ರಾಜ್ಯ ಬಿಜೆಪಿಗರ ಮೇಲೆ ಹೈಕಮಾಂಡ್ ಬ್ರಹ್ಮಾಸ್ತ್ರ..!?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಎದುರು ನೋಡುತ್ತಿದ್ದ ಬಿಜೆಪಿ ವರಿಷ್ಠರಿಗೆ ಬೈ ಎಲೆಕ್ಷನ್ ಹೀನಾಯ ಸೋಲು ತೀವ್ರ ಮುಜುಗರ ತಂದಿದೆ. ರಾಜ್ಯ ಬಿಜೆಪಿಗರ ವಿರುದ್ಧ ಹೈಕಮಾಂಡ್…
Read More » -

ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ- ಅವಾಚ್ಯ ಪದ ಬಳಸಿದ ರಜತ್ಗೆ ಕಿಚ್ಚನ ಕ್ಲಾಸ್
ಬಿಗ್ಬಾಸ್ ಮನೆಯಲ್ಲಿ ಈ ವಾರ ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ.…
Read More » -

ಬಿಜೆಪಿ ಭದ್ರಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿಗೆ ಮುಖಭಂಗ
ಬಿಜೆಪಿ ಭದ್ರಕೋಟೆಯಾಗಿದ್ದ ಶಿಗ್ಗಾಂವಿಯಲ್ಲಿ ಭರತ್ಬೊಮ್ಮಾಯಿಗೆ ತೀವ್ರ ಮುಖಭಂಗವಾಗಿದೆ.. ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ 1,00,756 ಮತಗಳನ್ನ ಪಡೆದಿದ್ದು, ಭರತ್ ಬೊಮ್ಮಾಯಿ 87, 308 ವೋಟ್ಗಳನ್ನ ಪಡೆದಿದ್ದಾರೆ.. ಶಿಗ್ಗಾಂವಿಯಲ್ಲಿ…
Read More » -

ಹ್ಯಾಟ್ರಿಕ್ ಸೋಲುಂಡ ನಿಖಿಲ್ ಕುಮಾರಸ್ವಾಮಿ..‘ಆ’ ಕಾರಣ ಮುಳುವಾಯ್ತಾ..?
ಚನ್ನ ಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಎದುರು NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. 1,12,642 ಗಳನ್ನ ಸಿ.ಪಿ.ಯೋಗೇಶ್ವರ್ ಗಳಿಸಿದ್ದು, ನಿಖಿಲ್ ಕುಮಾರಸ್ವಾಮಿ 87,229 ಮತಗಳಿಗೆ ಸೀಮಿತವಾಗಿದ್ದಾರೆ.. ಮಂಡ್ಯ,…
Read More » -

ಪ್ರತಿಸ್ಪರ್ಧಿಗಳನ್ನ ಮಣಿಸಿ ಗೆದ್ದು ಬೀಗಿದ ಜ್ಯೂ.ಇಂದಿರಾ
ವಯನಾಡಿನಲ್ಲಿ ಗೆಲುವಿನ ಪ್ರಿಯಾಂಕಾ ಗಾಂಧಿ ಜಯಭೇರಿ ಬಾರಿಸಿದ್ದಾರೆ.. ಅಣ್ಣ ರಾಹುಲ್ಗಾಂಧಿ ದಾಖಲೆ ಮುರಿದು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿದ್ದಾರೆ . ಇನ್ನು, 2024ರ ಲೋಕ…
Read More » -

ಅಭಿವೃದ್ಧಿ ಕಾರ್ಯ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಗೆಲುವು ಸಾಧಿಸಿದೆ : ಅನ್ನಪೂರ್ಣ ತುಕಾರಾಂ
ಬಳ್ಳಾರಿ: ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಕಾಂಗ್ರೆಸ್ ವಿಜೇತ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ…
Read More » -

ಚನ್ನಪಟ್ಟಣ ಉಪಚುನಾವಣೆ 2024: ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ -ಆರ್.ಅಶೋಕ್
ಬೆಂಗಳೂರು: ಉಪುಚುನಾವಣೆಯಲ್ಲಿ ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ…
Read More » -

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ?
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ. ಎಪಿಬಿ ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ…
Read More » -

2028ರ ಚುನಾವಣೆಯ ಗೆಲುವಿಗೆ ಇದು ಮುನ್ನುಡಿ: ಡಿಕೆ ಶಿವಕುಮಾರ್
ಬೆಂಗಳೂರು: ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದ್ದಾರೆ.…
Read More » -

ಸೋಮವಾರದಿಂದ ಸಂಸತ್ತಿನ ಚಳಿಗಾಲ ಅಧಿವೇಶನ: 15 ಮಸೂದೆ ಮಂಡನೆಗೆ ಸರ್ಕಾರ ಸಿದ್ಧತೆ
ನವದೆಹಲಿ: ಬರುವ ಸೋಮವಾರ ನವೆಂಬರ್ 25ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ದೆಹಲಿಯಲ್ಲಿ ನಡೆಯಲಿದೆ. ಚಳಿಗಾಲ ಅಧಿವೇಶನದಲ್ಲಿ ಐದು ಹೊಸ ಶಾಸನಗಳು ಸೇರಿದಂತೆ 15 ಮಸೂದೆಗಳನ್ನು ಮೋದಿ ಸರಕಾರ…
Read More » -

ಮೀನು ಕೃಷಿಕರಿಗೆ 10 ಲಕ್ಷ ಪರಿಹಾರ ಘೋಷಣೆ :ಡಿ.ಕೆ. ಶಿವಕುಮಾರ್
ಮುರುಡೇಶ್ವರ: ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10…
Read More » -

ಭ್ರಷ್ಟ ಅಧಿಕಾರಿಗಳ ಬೇಟೆ: ಶೋಧ ವೇಳೆ ಬರೋಬ್ಬರಿ 26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿ
ಬೆಂಗಳೂರು: ನಾಲ್ವರು ರಾಜ್ಯ ಸರ್ಕಾರಿ ಅಧಿಕಾರಿಗಳ 25 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ಗುರುವಾರ ಏಕಾಏಕಿ ದಾಳಿ ನಡೆಸಿದಾಗ ದಾಳಿ ನಡೆಸಿದಾಗ ಬರೋಬ್ಬರಿ 26.66 ಕೋಟಿ ರೂಪಾಯಿ…
Read More » -

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್ಡಿ ಕುಮಾರಸ್ವಾಮಿ
ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಹೇಳಿದರು.ರಾಷ್ಟ್ರ ನಿರ್ಮಾಣದಲ್ಲಿ…
Read More » -

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ: ವರದಿಗಳಲ್ಲಿ ಯಾವುದೇ ಹುರುಳಿಲ್ಲವೆಂದ ಕೆನಡಾ
ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ…
Read More » -

ರೇಣುಕಾ ಸ್ವಾಮಿ ಮೃತದೇಹದ ಮುಂದೆ ದರ್ಶನ್, ಆರೋಪಿಗಳು ಇರುವ ಫೋಟೊ ರಿಟ್ರೀವ್ : ಕೋರ್ಟ್ಗೆ ಸಿಕ್ತು ಪ್ರಬಲ ಸಾಕ್ಷ್ಯ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಅನಾರೋಗ್ಯ ಕಾರಣದ ನೇಪ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಆಯಾಗಿದ್ದಾರೆ. ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಪಡೆದಿರುವ…
Read More » -

ಸರ್ಕಾರದ ಮೇಲೆ ವಿಶ್ವಾಸವೇ ಇಲ್ಲದಂತೆ ಮಾತನಾಡಿದ್ದಾರೆ – ಡಾ.ಜಿ ಪರಮೇಶ್ವರ್
ರಾಜ್ಯದಲ್ಲಿರುವ ಕರ್ನಾಟಕ ಸರ್ಕಾರ ಯಾವಾಗ್ ಬೀಳುತ್ತೆ.. ಈವಾಗ್ ಬೀಳುತ್ತೆ ಅಂತ ವಿಪಕ್ಷಗಳು ಜಾಗಟೆ ಬಾರಿಸುತ್ತಿವೆ. ಡಿಸೆಂಬರ್ ಕ್ರಾಂತಿ ಬಗ್ಗೆ ಭವಿಷ್ಯ ನುಡಿಯುತ್ತಿವೆ. ಇದಕ್ಕೆ ಪೂರಕ ಎನ್ನುವಂತೆ ಗೃಹಮಂತ್ರಿ…
Read More » -

ಕೀನ್ಯಾ ಅದಾನಿ ಗ್ರೂಪ್ನೊಂದಿಗೆ ವಿಮಾನ ನಿಲ್ದಾಣ, ವಿದ್ಯುತ್ ಪ್ರಸರಣ ವ್ಯವಹಾರ ರದ್ದು..
ನವೆಂಬರ್ 22: ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಆರೋಪ ದಾಖಲಾಗುತ್ತಿದ್ದಂತೆಯೇ ಕೀನ್ಯಾ ಸರ್ಕಾರ ಅದಾನಿ ಗ್ರೂಪ್ಗೆ ನೀಡಿದ್ದ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ಗುತ್ತಿಗೆಯನ್ನು ರದ್ದು ಮಾಡಿದೆ.…
Read More » -

ಬಡವರ ರೇಷನ್ ಕಾರ್ಡ್ ವಾಪಸ್ ಕೊಡದೇ ಹೋದ್ರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟ – ರೇಣುಕಾಚಾರ್ಯ
ಬೆಂಗಳೂರು: ರದ್ದಾಗಿರುವ ಬಡವರ ರೇಷನ್ ಕಾರ್ಡ್ಗಳನ್ನು ಸರ್ಕಾರ ವಾಪಸ್ ಕೊಡದೇ ಹೋದರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟದ ಮೂಲಕ ಬಿಜೆಪಿ ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ…
Read More » -

ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಕೇಸ್ನ ದರ್ಶನ್, ಪವಿತ್ರಾಗೌಡ ಸೇರಿ ಆರು…
Read More » -

ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – ಮಹದೇಶ್ವರನ ಎಷ್ಟು ಕೋಟಿ ಇಲ್ಲದೆ ನೋಡಿ..!
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಮತ್ತೆ ಕೋಟ್ಯಧೀಶನಾಗಿದ್ದಾನೆ. ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ…
Read More » -

ಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ: ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮಹಿಳೆಯ ಕೊಲೆ!
ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ಗೋಣಿಚೀಲದಲ್ಲಿ 23 ವರ್ಷದ ದಲಿತ ಮಹಿಳೆಯ ಶವ ಪತ್ತೆಯಾಗಿದೆ. ಯುವತಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಹತ್ಯೆ…
Read More » -

ಬಿಲಿಯನೇರ್ ವಿರುದ್ಧ ಅಮೆರಿಕಾದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್ ಅರೆಸ್ಟ್ ವಾರೆಂಟ್
ಭಾರತದ ಬಿಲಿಯನೇರ್ ಗೌತಮ್ ಅದಾನಿ ಲಂಚ, ವಂಚನೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಬಹುಕೋಟಿ ವಂಚನೆ ಪ್ರಕರಣದಲ್ಲಿ ನ್ಯೂಯಾರ್ಕ್ ಯುಎಸ್ ಜಿಲ್ಲಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ 62ರ ಹರೆಯದ…
Read More » -

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ; ಗಣ್ಯರಿಂದ ಸಂತಾಪ
ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ…
Read More » -

ಕಾವೇರಿ ನಿಗಮದ ಎಂಡಿ ಮಹೇಶ್ ಮನೆ ಮೇಲೆ ಲೋಕಾ ದಾಳಿ: ಅಕ್ರಮದ ಮಹತ್ವದ ದಾಖಲೆಗಳು ಪತ್ತೆ
ಕಾವೇರಿ ನಿಗಮದ ಎಂಡಿ ಮಹೇಶ್ ಮೇಲೆ ಲೋಕಾಯುಕ್ತರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಕಳೆದ ವರ್ಷದಿಂದ ನಿಗಮದ ಎಂಡಿ…
Read More » -

ದೆಹಲಿ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ?
ನವದೆಹಲಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿಮಿತ್ತ ಇಂದು ಗುರುವಾರ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣ ಕುರಿತು ಕಾಂಗ್ರೆಸ್ ನ ನಾಯಕರುಗಳಾದ ಅಭಿಷೇಕ್ ಸಿಂಘ್ವಿ ಜೊತೆಗೆ ಮುಂದಿನ…
Read More » -

ಟೌನ್ ಪ್ಲ್ಯಾನಿಂಗ್ ತಿಪ್ಪೇಸ್ವಾಮಿ ಮನೆ ಮೇಲೆ ಮೆಗಾ ರೇಡ್: ಲಂಚದ ಹೆಸ್ರಲ್ಲಿ ಜಮೀನು ಕೇಳ್ತಿದ್ದ ಭ್ರಷ್ಟನ ಖಜಾನೆಗೆ ಲೋಕಾಯುಕ್ತರ ಲಗ್ಗೆ
ರಾಜ್ಯದ ಕಡುಭ್ರಷ್ಟ ಅಧಿಕಾರಿ ಟೌನ್ ಪ್ಲ್ಯಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ…
Read More » -

ಡೊಮಿನಿಕಾ ಅತ್ಯುನ್ನತ ನಾಗರಿಕ ಪ್ರಶಸ್ತಿ‘ಆರ್ಡರ್ ಆಫ್ ಎಕ್ಸಲೆನ್ಸ್’ನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ ಮೋದಿ!
ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ ಜಾರ್ಜ್ಟೌನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಎಕ್ಸಲೆನ್ಸ್’ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ,…
Read More » -

ವಿದೇಶಿ ಸಂಸತ್ತಿನಲ್ಲಿ ಅತಿ ಹೆಚ್ಚು ಭಾಷಣ ಮಾಡಿದ ಪ್ರಧಾನಿ ಮೋದಿ: ಇಂದು ಮೋದಿಯ 14ನೇ ಭಾಷಣ
ಪ್ರಧಾನಿ ನರೇಂದ್ರ ಮೋದಿ ಗಯಾನಾ ಪ್ರವಾಸದಲ್ಲಿದ್ದಾರೆ, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ…
Read More » -

LOKAYUKTA RAID: ಬೆಳ್ಳಂಬೆಳಗ್ಗೆ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಮೆಗಾ ರೇಡ್
ಬೆಂಗಳೂರು: ರಾಜ್ಯದಾದ್ಯಂತ ಲೋಕಾಯುಕ್ತ ಮತ್ತೆ ಭ್ರಷ್ಟರ ಬೇಟೆ ಚುರುಕುಗೊಳಿಸಿದೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.…
Read More » -

SC/ STಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರದ ಬ್ರಹ್ಮಾಸ್ತ್ರ
ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ…
Read More » -

ದೆಹಲಿ ಮಾರುಕಟ್ಟೆಗೂ KMF ಲಗ್ಗೆ: ಅಮುಲ್, ಮದರ್ ಡೈರಿಗೆ ‘ನಂದಿನಿ’ ಪೈಪೋಟಿ
ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ದೇಶ-ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್ನ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಇನ್ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ದೊರೆಯಲಿವೆ.…
Read More » -

ಗಯಾನಾದಲ್ಲಿ ನರೇಂದ್ರ ಮೋದಿಗೆ ಭಾರತೀಯ ವಲಸಿಗರಿಂದ ಸ್ವಾಗತ
ಪ್ರಧಾನಿ ಮೋದಿಯವರ ಈ ಭೇಟಿ 56 ವರ್ಷಗಳ ನಂತರ ಗಯಾನಾಗೆ ಭಾರತದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಮಂಗಳವಾರ ರಾತ್ರಿ ಬ್ರೆಜಿಲ್ನಿಂದ ನಿರ್ಗಮಿಸಿದ ನಂತರ ಇಂದು ಬೆಳ್ಳಂಬೆಳಗ್ಗೆ…
Read More » -

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ..
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು…
Read More » -

ಮೂಡಿಗೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಳು ನಿಲ್ಲಿಸದೇ ವಿದ್ಯಾರ್ಥಿಗಳ ಪರದಾಟ..
ಚಿಕ್ಕಮಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು, ಉಡುಪಿ ಜಿಲ್ಲೆಗಳ…
Read More »



















































































































































