Top News
-

ದರೋಜಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ
ಬಳ್ಳಾರಿ: 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಹಾಗೂ ಪಕ್ಷಿಗಳ ವಾಸಸ್ಥಾನವಾಗಿರುವ ಸಂಡೂರು ತಾಲೂಕಿನ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಗುಡ್ಡವೇ ಹೊತ್ತಿ ಉರಿದಿದೆ.…
Read More » -

ಬೇವಿನ ಮರಕ್ಕೆ ಕಾರು ಭೀಕರ ಡಿಕ್ಕಿ; ವಿಜಯಪುರದಲ್ಲಿ ಮೂವರು ಸಾವು, ಓರ್ವ ಗಂಭೀರ
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ.…
Read More » -

ಮಾರ್ಚ್ 19ರಂದು ಜೈನ ಸಮಾಜದಿಂದ ಬೆಂಗಳೂರು ಚಲೋ
ಹುಬ್ಬಳ್ಳಿ: ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಜೈನ ಸಮಾಜವು ಮಾರ್ಚ್ 19ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದೆ ಎಂದು…
Read More » -

ಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡುತ್ತದೆ, ಅಭಿವೃದ್ಧಿ…
Read More » -

ಜಗ್ಗೇಶ್ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ
ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್ ಅವರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಪ್ರಧಾನಿ…
Read More » -

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನಲ್ಲಿ ಗಂಗಾರತಿ ಮಾದರಿಯಲ್ಲೇ “ಕಾವೇರಿ ಆರತಿ” ಆಯೋಜನೆ
ಬೆಂಗಳೂರು: ಕಾವೇರಿಯ ನದಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ವಾರಣಾಸಿ ಮಾದರಿಯಲ್ಲೇ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನಲ್ಲಿ ಗಂಗಾರತಿಯನ್ನು ಆಯೋಜಿಸಲಿದೆ. ಮಾರ್ಚ್ 21ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ…
Read More » -

3 ಎಕರೆ ದಾಳಿಂಬೆ ಬೆಳೆ ಬೆಂಕಿಗಾಹುತಿ; ರೈತನಿಗೆ ಪರಿಹಾರ ನೀಡಲು ರೈತ ಸಂಘ ಆಗ್ರಹ
ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಶಿವಪೂರ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಸುಮಾರು 3 ಎಕರೆಗೂ ಹೆಚ್ಚು ದಾಳಿಂಬೆ ಬೆಳೆ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಸೈದಪ್ಪ…
Read More » -

ಖಾಕಿ ಸಮವಸ್ತ್ರದಲ್ಲೇ ಹೋಳಿ ಆಚರಿಸಿದ ಪೋಲಿಸ್ರು; ಸಾರ್ವಜನಿಕರಿಂದ ಆಕ್ರೋಶ
ಕಲಬುರಗಿ: ಖಾಕಿ ಸಮವಸ್ತ್ರದಲ್ಲೇ ಹೋಳಿ ಹಬ್ಬ ಆಚರಿಸುವ ಪೋಲಿಸರ ವಿರುದ್ಧ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬದ ಹಿನ್ನಲೇ ಪೋಲಿಸರು…
Read More » -

ಸ್ವಾತಿ ಹತ್ಯೆ ಖಂಡಿಸಿ; ಮಾರ್ಚ್ 17ರಂದು ಮಾಸೂರು ನಗರ ಬಂದ್ಗೆ ಕರೆ
ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮಾ.17 ರಂದು ಮಾಸೂರು ನಗರ ಬಂದ್ಗೆ ಕರೆ ನೀಡಿದೆ ಅಮಾಯಕ ಯುವತಿಯನ್ನು…
Read More » -

ಅತ್ತೆಯ ಮೇಲೆ ಹಲ್ಲೆ ಕೇಸ್; ಡಾಕ್ಟರ್ಗೆ ಶೋಕಾಸ್ ನೋಟಿಸ್..!
ವೃದ್ಧ ಅತ್ತೆಯ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು…
Read More » -

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯೋ ಮುಂಚೆ ಡಿಕೆಶಿ ಶಕ್ತಿಪ್ರದರ್ಶನ..!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿಗ ಭಾರತಿ ಚರ್ಚೆಗೆ ಗ್ರಾಸವಾಗಿದೆ. ಡಿಕೆಶಿ ಅಧ್ಯಕ್ಷ ಸ್ಥಾನದಿಂದ ಇಳಿಯುವ…
Read More » -

ರನ್ಯಾ ಕೇಸ್ನಲ್ಲಿ ಭಾಗಿಯಾದ ಮಿನಿಸ್ಟರ್ಸ್ ಹೆಸರು ಗೊತ್ತಿದೆ, ಅಧಿವೇಶನದಲ್ಲಿ ಬಹಿರಂಗಪಡಿಸ್ತೇನೆ; ಯತ್ನಾಳ್ ಬಾಂಬ್
ವಿಜಯಪುರ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಯ್ಯಾವ ಸಚಿವರು ಭಾಗಿಯಾಗಿದ್ದಾರೆನ ಅನ್ನೋದು ಗೊತ್ತಿದೆ. ಅಧಿವೇಶನದಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ ಅಂತ ವಿಜಯಪುರ ಶಾಸಕ ಬಸನಗೌಡ ಪಾಟೀಲ್…
Read More » -

ಸಮಂತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜು..!
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ…
Read More » -

ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ; ಪಾಕ್ ಪರ ಬರಹ ಪತ್ತೆ
ರಾಮನಗರ: ಟೊಯೋಟಾ ಬೊಶೊಕು ಆಟೋಮೇಟಿವ್ ಇಂಡಿಯಾ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ” ಪಾಕಿಸ್ತಾನಕಿ…
Read More » -

ಗ್ರೇಟರ್ ಬೆಂಗಳೂರು ವಿಧಯೇಕ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಛಿದ್ರ ಛಿದ್ರ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿ, ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸಿ…
Read More » -

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ; ಬೇಲೂರು 3 ಆನೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ…
Read More » -

ಸುನಿತಾ ಮಿಲಿಯಮ್ಸ್ ಶೀಘ್ರ ಭೂಮಿಗೆ ವಾಪಾಸ್..!
ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್ಎಕ್ಸ್ನ ಫಾಲ್ಕನ್…
Read More » -

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ…
Read More » -

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ…
Read More » -

ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ; ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಮನವಿ
ಬೆಂಗಳೂರು: ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ, ಅದಕ್ಕಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಕಾರ್ಕಾಳ ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ವಿಧಾನಸಭಾ ಸದನದಲ್ಲಿ…
Read More » -

ಪ್ರಯಾಣಿಕರಿದ್ದ ವಿಮಾನಕ್ಕೆ ಬೆಂಕಿ; ತಪ್ಪಿದ ಭಾರಿ ಅನಾಹುತ
ಅಮೆರಿಕದ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಪ್ರಯಾಣಿಕರು ಇದ್ದರು. ಎಲ್ಲರೂ ಸುರಕ್ಷಿತರಾಗಿದ್ದು, 12 ಮಂದಿಗೆ ಗಾಯಗಳಾಗಿವೆ.…
Read More » -

ತಿರುಮಲ ದೇವಸ್ಥಾನದಿಂದ ನಂದಿನಿ ತುಪ್ಪಕ್ಕೆ ಬಹು ಬೇಡಿಕೆ
ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಕೆಎಂಎಫ್ನ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ ಹೆಚ್ಚಾಗಿದೆ. ತಿರುಪತಿಯಲ್ಲಿ ಈ ಹಿಂದೆ ಬೇರೆ ತುಪ್ಪ ಬಳಸಿ ಲಡ್ಡು ಪ್ರಸಾದ ತಯಾರಿಸುತ್ತಿದ್ದರು. ಆದರೆ ಇದೀಗ…
Read More » -

ವೀರಶೈವ ಲಿಂಗಾಯತ ಸಮಾವೇಶ ಮಾಡೇ ಮಾಡ್ತೇವೆ; ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಪ್ರಾಬಲ್ಯ ಸಾಧಿಸಲು ಎರಡು ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳಿಗೆ ಖಡಕ್…
Read More » -

ನಟಿ ರನ್ಯಾ ರಾವ್ ಪ್ರಕರಣ; ರನ್ಯಾ ಮನೆ ಸೇರಿ ಹಲವೆಡೆ ED ದಾಳಿ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗ್ತಿದೆ. ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆಂದು ತಿಳಿದುಬಂದಿತ್ತು. ಅಲ್ಲದೇ ಸ್ವಾಮೀಜಿಯೊಬ್ಬರು ಸಹ ಈ ಕೇಸ್ನಲ್ಲಿ ಭಾಗಿಯಾಗಿದ್ದಾರೆ…
Read More » -

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
Read More » -

ನಟಿ ರಶ್ಮಿಕಾ ಮೇಲೆ ಅಸಂಬದ್ಧ ಹೇಳಿಕೆ; ಶಾಸಕ ರವಿ ಗಣಿಗ ವಿರುದ್ಧ ದೂರು ದಾಖಲು
ನಟಿ ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬಂದಿಲ್ಲ ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ಶಾಸಕ ರವಿ ಗಣಿಗಗೆ ಸಂಕಷ್ಟ ಎದುರಾಗಿದೆ. ಶಾಸಕ ರವಿ ಗಣಿಗ…
Read More » -

40% ಕಮಿಷನ್ ಆರೋಪ; ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ತನಿಖಾ ಅಯೋಗ ವರದಿ ಸಿಎಂಗೆ ಸಲ್ಲಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಆರೋಪ ಕೇಳಿಬಂದ ಬೆನ್ನಲ್ಲೇ ತನಿಖಾ ವರದಿಯನ್ನು ಕೊಡಲು ನಿವೃತ್ತ…
Read More » -

ಫಾಲ್ಕನ್ ರಾಕೇಟ್ನಲ್ಲಿ ತಾಂತ್ರಿಕ ಸಮಸ್ಯೆ; ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಮತ್ತೆ ವಿಳಂಬ
ದೆಹಲಿ: ರಾಕೆಟ್ನ ಲಾಂಚ್ಪ್ಯಾಡ್ನಲ್ಲಿ ಕೊನೆಯ ಕ್ಷಣದ ಟೆಕ್ನಿಕಲ್ ಸಮಸ್ಯೆಯಿಂದಾಗಿ ಸ್ಪೇಸ್ಎಕ್ಸ್ ಹಾರಾಟವನ್ನು ರದ್ದುಗೊಳಿಸಿದ್ದರಿಂದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸ್ ಆಗುವುದು ವಿಳಂಬವಾಗಿದೆ. ಕಳೆದ…
Read More » -

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಮುನ್ನುಡಿ ಬರೆದ ಜಯಮೃತ್ಯುಂಜಯ ಶ್ರೀ
ಕಲಬುರಗಿ: ರಾಜ್ಯದಲ್ಲಿ ಪಂಚಮಸಾಲಿ ಮೀಸಲಾತಿಯ ಕೂಗು ಕೇಳಿ ಬಂದಿತ್ತು. ಈ ಸಂಬಂಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆ ಹೋರಟವನ್ನು ಮಾಡಿದ್ದರು. ಚಳಿಗಾಲ ಅಧಿವೇಶನ…
Read More » -

ಮಾರಿಷಸ್ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ
ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…
Read More » -

ವಕೀಲೆ ಜೀವಾ ಆತ್ಮಹತ್ಯೆ ಕೇಸ್; ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್
ವಕೀಲೆ ಜೀವಾ ಅತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಭೋವಿ ಅಭಿವೃದ್ದಿ ನಿಗಮ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಕೇಸ್ನಲ್ಲಿ ಇದೀಗ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು…
Read More » -

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಡಿಜಿಪಿ ರಾಮಚಂದ್ರ ವಿರುದ್ಧ ತನಿಖೆಗೆ ಆದೇಶ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಅರೆಸ್ಟ್ ಆಗಿ ಸದ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಕೆಲ…
Read More » -

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ
ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…
Read More » -

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ
ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…
Read More » -

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…
Read More » -

ಉಪರಾಷ್ಟ್ರಪತಿ ಏಮ್ಸ್ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ನಲ್ಲಿ ಇರಿಸಲಾಗಿದ್ದು,…
Read More » -

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
Read More » -

ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರ ಬರ್ತಾರೆ; ಸೂರಜ್ ರೇವಣ್ಣ
ಹಾಸನ: ಅತ್ಯಾಚರ ಕೇಸ್ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ…
Read More » -

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?
ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…
Read More » -

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್ನಲ್ಲಿ ಸಿಎಂ ಘೋಷಣೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…
Read More » -

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…
Read More » -

ರಿಟೈರ್ಡ್ ಟೈಮಲ್ಲಿ ಲೂಟಿ – ಲೋಕ ಬಲೆಗೆ ಚೀಫ್ ಇಂಜಿನಿಯರ್
ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…
Read More » -

ಬರೋಬ್ಬರಿ 3 ಗಂಟೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್ ಭಾಷಣ ಮಾಡಿದ್ದಾರೆ.4…
Read More » -

ಐಪಿಎಸ್ ಡಿ.ರೂಪಾ ಮೌದ್ಗಿಲ್ ವರ್ಗಾವಣೆ
ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ ಆಂತರಿಕ…
Read More » -

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…
Read More » -

ರಾಜ್ಯದಲ್ಲಿ ಶೀಘ್ರವೇ ಹಾಲಿನ ದರ ಹೆಚ್ಚಳ?
ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…
Read More » -

ರನ್ಯಾ ರಾವ್ ಐಷಾರಾಮಿ ಫ್ಲಾಟ್ ಮೇಲೆ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನ ವಶ..!
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…
Read More » -

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ
ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…
Read More » -

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ
ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…
Read More » -

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಶಾಸಕರಿಗೆ ವೇತನ ಹೆಚ್ಚಳದ ಖುಷಿ..!
ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…
Read More » -

ಸಚಿವ ಸ್ಥಾನಕ್ಕೆ ಧನಂಜಯ್ ಮುಂಡೆ ರಾಜೀನಾಮೆ..!
ಮುಂಬೈ: ಕಳೆದ ಡಿಸೆಂಬರ್ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ…
Read More » -

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ
ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…
Read More » -

ಸೌಮ್ಯ ರೆಡ್ಡಿ ಚುನಾವಣಾ ತಕರಾರು; ಬಿಜೆಪಿ ಶಾಸಕ ರಾಮಮೂರ್ತಿಗೆ ಸುಪ್ರೀಂ ಶಾಕ್..!
ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನೆಡೆಯಾಗಿದೆ. ಈ ಮೂಲಕ ಜಯನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ ನಾಯಕಿ…
Read More » -

ಮಾರ್ಚ್ 22ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ; ಕರವೇ ನಾರಾಯಣಗೌಡ
ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ…
Read More » -

ಗುತ್ತಿಗೆದಾರರ ಸಂಘದಿಂದ ಸರ್ಕಾರದ ವಿರುದ್ಧ ಕಮಿಷನ್ ಆರೋಪ..
ಬೆಂಗಳೂರು: ಕಳೆದ ಬಿಜೆಪಿ ಸರ್ಕಾದ ಅವಧಿಯಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಅಂದು ಆರೋಪಿಸಿದ್ದರು. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬಂದಿದೆ. ಆದ್ರೀಗ…
Read More » -

ಮೊಯ್ಲಿ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಆಗಲ್ಲ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,…
Read More » -

ವಿಶ್ವ ವನ್ಯಜೀವಿ ದಿನ; ಗುಜರಾತ್ ನಲ್ಲಿ ಮೋದಿ ಸಫಾರಿ
ಗುಜರಾತ್: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…
Read More » -

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಬಜೆಟ್ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ವಿಧಾನಮಂಡಲದಲ್ಲಿ ಹೇಳಿದರು. ಜಂಟಿ ಅಧಿವೇಶನವನ್ನ ಉದ್ದೇಶಿಸಿ…
Read More » -

ಹುರುಳಿಲ್ಲದ ಬಜೆಟ್ ಹದಿನಾರು ಮಂಡಿಸಿದರೇನು; ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.…
Read More » -

ಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ…
Read More » -

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ…
Read More » -

SSLC ಪರೀಕ್ಷೆ ಹಿನ್ನಲೆ ಬಂದ್ ಮುಂದೂಡಲಾಗುತ್ತಾ..?
ಬೆಂಗಳೂರು: ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ಗೆ ವಾಟಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ ಮಾರ್ಚ್ 21ರಿಂದ 10ನೇ ತರಗತಿ ಪರೀಕ್ಷೆ ನಡೆಯುವುದರಿಂದ ಕರ್ನಾಟಕ…
Read More » -

ಭಾರತೀಯ ಸಂಸ್ಕೃತಿಯನ್ನುಉಳಿಸುವ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ, ಅವರಲ್ಲಿ ಡಿಕೆಶಿ ಒಬ್ಬರು; ಕೆಎಸ್ಈ
ಹುಬ್ಬಳ್ಳಿ: ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗ್ತಾರೆ, ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅವರು ಹಿಂದೂ ಧರ್ಮದ ಪೂಜೆ ಮಾಡ್ತಾರೆ. ಅಂತೆಯೆ ಸಿಎಂ ಸಿದ್ದರಾಮಯ್ಯ ಅವರಿಗೂ ಒಳ್ಳೆಯ ಬುದ್ದಿ ಬರಲಿ…
Read More » -

ಬೆಂಗಳೂರು ಅಭಿವೃದ್ದಿಗೆ ಡಿಕೆಶಿ ಭರವಸೆ; ಪೈ ಹೇಳಿಕೆ
ಬೆಂಗಳೂರು ಅಭಿವೃದ್ದಿ ಮತ್ತು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಮೊನ್ನೆಯಷ್ಟೇ ಟ್ಷೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್…
Read More » -

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?
ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್ 16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…
Read More » -

ಕರ್ನಾಟಕದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ; ಬಿಜೆಪಿ ನಾಯಕ ಶ್ರೀರಾಮುಲು
ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ. ರಾಜ್ಯದಲ್ಲಿ ಏಕನಾಥ್ ಶಿಂಧೆ ತರ ಪ್ರಕ್ರೀಯೆಗಳು ಮುಂದುವರೆದರೆ…
Read More » -

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ
ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ..!
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಹಾಗೂ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ…
Read More » -

ನಲಪಾಡ್ ಆಪ್ತ, ಅಬ್ಬಾಸ್ ಗ್ಯಾಂಗ್ ನಿಂದ ಗೂಂಡಾಗಿರಿ
ಬೆಂಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಸದಾ ಯಾವುದಾದರೊಂದು ವಿವಾದದಲ್ಲಿ ಸಿಲುಕಿ ಹಾಕಿಕೊಂಡಿರುತ್ತೆ. ಇದೀಗ ಅವರ ಆಪ್ತ ಎನ್ನಲಾದ ವ್ಯಕ್ತಿಯೊಬ್ಬ ಗ್ಯಾಂಗ್ ಕಟ್ಟಿಕೊಂಡು ಯುವಕನೊಬ್ಬನ ಮೇಲೆ…
Read More » -

ಕಾಂಗ್ರೆಸ್ನಿಂದ ಡಿಸಿಎಂ ಡಿಕೆ ಶಿವಕುಮಾರ್ ಸಸ್ಪೆಂಡ್?
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ವಿರುದ್ಧ ಇದ್ದರೆ ಅವರನ್ನು ಉಚ್ಛಾಟನೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More » -

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ
ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ…
Read More » -

ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈಗೆ ಎದುರಾಗುತ್ತಾ ಸಂಕಷ್ಟ?
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಸಂಕಷ್ಟ ಶುರುವಾಗುವ ಲಕ್ಷಣಗಳು ಕಾಣುತ್ತಿವೆ. ಅಪ್ರಾಪ್ತ ಬಾಲಕಿಗೆ…
Read More » -

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯಸಿ ಪರೀಕ್ಷೆಗಳು ಆರಂಭವಾಗಲಿವೆ. ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಆರಂಭವಾಗಿ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆಗಳು…
Read More » -

ಕಡಲ ತಡಿಯಲ್ಲಿ 157 ಡಾಲ್ಫಿನ್ಗಳ ಮಾರಣ ಹೋಮ.!
ಆಸ್ಟ್ರೇಲಿಯಾ: ಸಮುದ್ರ ತೀರದಲ್ಲಿ ಬರೋಬ್ಬರಿ 157 ಡಾಲ್ಫಿನ್ಗಳು ಸಾವನ್ನಪ್ಪಿರುವ ಘಟನೆ ಇಲ್ಲಿನ ವಾಯವ್ಯ ಪ್ರಾಂತ್ಯದ ತಾಸ್ಮಾನಿಯಾ ರಾಜ್ಯದ ಅರ್ಥೂರ್ ನದಿ ಸಮುದ್ರವನ್ನು ಸಂಗಮಿಸುವ ಸ್ಥಳದಲ್ಲಿ ಕಂಡು ಬಂದಿದೆ.…
Read More » -

ಮೂಡಾ ಕೇಸ್ನಿಂದ ಸಿಎಂಗೆ ‘ಲೋಕಾ’ ಮುಕ್ತಿ..!
ಬೆಂಗಳೂರು: ಮೂಡಾ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊನೆಗೂ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ 11,200 ಪುಟಗಳ…
Read More » -

AE ಗೆ ಭರ್ಜರಿ ಗಿಫ್ಟ್ -ಬಿಡಿಎ ಎಂಜಿನಿಯರ್ ಗಳ ಅಸಮಾಧಾನ..!
ಬೆಂಗಳೂರು: ಬಿಡಿಎನಲ್ಲಿ ಅಧ್ವಾನಗಳ ಮೇಲೆ ಅಧ್ವಾನಗಳು ಜರಗುತ್ತಿರುವ ಬಗ್ಗೆ ದೂರುಗಳ ಸುರಿಮಳೆ ಮುಂದುವರದಿದೆ. ಸಹಾಯಕ ಇಂಜಿನಿಯರ್ ನವೀನ್ ಎಂಬುವರಿಗೆ ಒಂದಕ್ಕಿಂತ ಹಲವು ಹುದ್ದೆ ನೀಡಿರುವುದು ಇತರರ ಇಂಜಿನಿಯರ್…
Read More » -

ಫ್ರೀಡಂ ಟಿವಿ ಸರ್ವರ್ಗೆ ಕನ್ನ – ಫ್ರಾಡ್ ಕೆ.ಸಂತೋಷ್ ಅರೆಸ್ಟ್
ಫ್ರೀಡಂ ಟಿವಿಯ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ಹಾಗೂ ಫ್ರೀಡಂ ಟಿವಿ ಕಂಪ್ಯೂಟರ್ ವ್ಯವಸ್ಥೆಗೆ ಕನ್ನ ಹಾಕಲು ಮುಂದಾಗಿದ್ದ ಕೆ.ಸಂತೋಷ್ S/O…
Read More » -

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಾಂಸ್ಕೃತಿಕ ಗೋಷ್ಠಿ
ಭಾರತದ ಮೂಲೆ ಮೂಲೆಯಲ್ಲೂ ವೈವಿಧ್ಯಮಯ ಪಾರಂಪರಿಕ ಕುಶಲಕಲೆಗಳಿದ್ದು, ಫ್ಯಾಷನ್ ವಲಯಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಖ್ಯಾತ ವಸ್ತ್ರ ವಿನ್ಯಾಸಕಿ ಅನಾವಿಲಾ ಮಿಶ್ರಾ ಗುರುವಾರ ಹೇಳಿದರು.’ಜಾಗತಿಕ ಹೂಡಿಕೆದಾರರ ಸಮಾವೇಶ…
Read More » -

ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಹತ್ಯೆ
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ..! ಕುಖ್ಯಾತ ಹಂತಕ ಬಾಗಪ್ಪ ಹರಿಜನ ಹತ್ಯೆ.. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು.. ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ್(50) ಹತ್ಯೆ…
Read More » -

ಯಲಹಂಕ : ಭ್ರಷ್ಟ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿಯನ್ನ ಸಸ್ಪೆಂಡ್ ಮಾಡಿದ RC..
ಬೆಂಗಳೂರು : ಯಲಹಂಕ ತಾಲ್ಲೂಕು ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇವೆಯಿಂದ ಅಮಾನತ್ತಾಗಿದ್ದಾರೆ.ಕೆಲ ದಿನಗಳ ಹಿಂದೆ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.…
Read More » -

ಬೆಂಗಳೂರು ಮೆಟ್ರೋ ದರ ಪರಿಷ್ಕೃತ ; ಫೆ. 9 ರಿಂದ ಜಾರಿಗೆ ಬರಲಿದೆ..!
ಬೆಂಗಳೂರು : ಮೆಟ್ರೋ ರೈಲು ನಿಗಮ ಮಂಡಳಿ ಶನಿವಾರ ಹೊಸ ದರ ರಚನೆಯನ್ನು ಘೋಷಿಸಿದೆ. ಅದು ಫೆ. 9, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ದರಗಳು…
Read More » -

ಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!
ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.…
Read More » -

ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಈ ನಡುವೆ, ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದ್ದು, ಬಿಜೆಪಿ ನೀಡಿದ ದೂರಿನ ಆಧಾರದ ಮೇಲೆ ಎಸಿಬಿ…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ…
Read More » -

ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ ಜನ್ರು ವೋಟು ಹಾಕೋದು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು
ಚಿತ್ರದುರ್ಗ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಇವನು ಯೋಗ್ಯ ಅಂದ್ರೆ ಜನರು ಗ್ಯಾರಂಟಿ ವೋಟ್ ಹಾಕುತ್ತಾರೆ ಅಂತ ಹೇಳ್ತಾರೆ. ಹಾಗಾಗಿ ಸ್ವಾಮೀಜಿಗಳು ಅಯೋಗ್ಯರ ಪರ ಪ್ರಚಾರ ಮಾಡಬೇಡಿ ಎಂದು…
Read More » -

ನ್ಯಾಕ್ ಲಂಚ ಪ್ರಕರಣ: ದಾವಣಗೆರೆ ವಿವಿ ಪ್ರೊ.ಗಾಯಿತ್ರಿ ಸಸ್ಪೆಂಡ್
ದಾವಣಗೆರೆ: ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಗಾಯಿತ್ರಿ ದೇವರಾಜು ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.…
Read More » -

ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್….!
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮು ಡಾ ಕೇಸ್.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು…
Read More » -

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ…
Read More » -

ಕಾಡಾನೆ ದಾಳಿಯಿಂದ ಬೈಕ್ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗ ಸಾವು
ಚೆನೈ: ಕೊಯಮತ್ತೂರಿನ ವಾಲ್ಪಾರೈ ಬಳಿಯ ಘಾಟಿ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.…
Read More » -

ಬೆಂಗಳೂರಿನಲ್ಲಿ ದುರಂತ : ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಕಾರ್ಮಿರು ಬಲಿ
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡದಲ್ಲಿ ಶುಕ್ರಮಾರ ಅಗ್ನಿ ಅವಗಡ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತ…
Read More » -

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸಹಿಸಲ್ಲ: ಶಾಸಕ ಸುರೇಶ್ ಗೌಡ ತಿರುಗೇಟು
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿ.ವೈ ವಿಜಯೇಂದ್ರ ಪರ ಶಾಸಕ ಸುರೇಶ್ ಗೌಡ ಬ್ಯಾಟಿಂಗ್ ಮಾಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವವರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ ತೆಗೆದುಕೊಂಡಿಲ್ಲ…
Read More » -

ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್ : ಕಾರಣ ಇಲ್ಲದೆ
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಡಿಕೆ ಶಿವಕುಮಾರ್ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು…
Read More » -

ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್
ಚೆನೈ: 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅಮಾನವೀಕವಾಗಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಚಿನ್ನಸ್ವಾಮಿ, ಆರುಮುಗಂ…
Read More » -

2025 ಕ್ಕೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ : ಶ್ರೀರಾಮುಲು
ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು…
Read More » -

100 ಕೋಟಿ ಹಣ ದೋಚಿ ಪರಾರಿಯಾದ ಲೇಡಿ ಗ್ಯಾಂಗ್
ವಿಜಯನಗರ: ಉದ್ಯಮದಲ್ಲಿ ಹಣ ಹೂಡಿಕೆ ಮಾಡಿ, ಲಾಭ ಮಾಡಿ ಕೊಡ್ತೀವಿ ಅಂತ 100 ಕೋಟಿಗೂ ಹೆಚ್ಚು ಹಣ ಕಟ್ಟಿಸಿಕೊಂಡು ನೂರಾರು ಜನರಿಗೆ ವಂಚನೆ ಮಾಡಿರೋ ಪ್ರಕರಣ ಹೊಸಪೇಟೆಯಲ್ಲಿ ಬೆಳಕಿಗೆ…
Read More » -

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ಐವರು ದುರ್ಮರಣ
ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ…
Read More » -

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸುಗ್ರೀವಾಜ್ಞೆಗೆ…
Read More » -

ಬೆಂಗಳೂರಿನ ನಡುರಸ್ತೆಯಲ್ಲಿ ಹರಿದ ನೆತ್ತರು.! ಪತ್ನಿಯನ್ನ ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ ಪತಿ
ಬೆಂಗಳೂರು: ಮಗುವಿನ ಮುಂದೆಯೇ ಪತ್ನಿ ಮೇಲೆ ಚಾಕುವಿನಿಂದ ದಾಳಿ ಮಾಡಿದ ಪತಿ ಏಳೆಂಟು ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಗೋಡಿಯ ವಿನಾಯಕನಗರದಲ್ಲಿ…
Read More » -

ಬಿಟ್ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ನಲಪಾಡ್ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ…
Read More » -

20,000 ಸಸಿಗಳನ್ನು ನೆಡಲು ಮುಂದಾದ ಬಿಎಂಆರ್ಸಿಎಲ್
ಬೆಂಗಳೂರು : ನಗರದ ಸಂಚಾರ ನಾಡಿ ಎಂದೇ ಹೆಸರು ಪಡೆದ ‘ನಮ್ಮ ಮೆಟ್ರೋ’ ಮತ್ತೊಂದು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬರೋಬ್ಬರಿ 5.28 ಕೋಟಿ…
Read More » -

ಪಂಚಾಯತಿಗಳು, ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿ ಘೋಷಣೆ
ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾದಲ್ಲಿ 2023-24ನೇ ಸಾಲಿನ ಅತ್ಯುತ್ತಮ ಸಾಧನೆ ಮಾಡಿದ ಪಂಚಾಯತಿಗಳು ಮತ್ತು ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ಜಿಲ್ಲಾ…
Read More » -

ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ
ನವದೆಹಲಿ: ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ಚುನಾವಣೆ ನಡೆಯುತ್ತಿದ್ದು. ಇದರ ಬೆನ್ನಲೆ ನರೇಂದ್ರ ಮೋದಿ ಇಂದು ಪ್ರಯಾಗ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದು. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ…
Read More » -

ಬಳ್ಳಾರಿ ಬಿಮ್ಸ್ನಲ್ಲಿ ನಿಲ್ಲದ ಬಾಣಂತಿಯರ ಮರಣ: 2 ದಿನಗಳ ಅಂತರದಲ್ಲಿ ಇಬ್ಬರು ಸಾವು!
ಬಳ್ಳಾರಿ: ಇಲ್ಲಿನ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ…
Read More » -

ಹಾವೇರಿ: ಬಾಲಕನಿಗಾದ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್
ಹಾವೇರಿ: ಬಾಲಕನಿಗಾದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಹೊಲಿಕೆ ಅಂಟಿಸಿ ಅಮಾನವೀಯವಾಗಿ ವರ್ತಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಆಡೂರು ಪ್ರಾಥಮಿಕ ಆರೋಗ್ಯ…
Read More » -

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ -ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಧಾನಿ ಮೋದಿ ಬೆಳಗ್ಗೆ 10:05 ಕ್ಕೆ…
Read More » -

SSLC ಪರೀಕ್ಷೆಯಲ್ಲಿ ಹಿಜಾಬ್ಗೆ ಅವಕಾಶ : ಪರಮೇಶ್ವರ್
ಬೆಂಗಳೂರು: ದೇಶದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್…
Read More » -

ಕಲಬುರಗಿ : ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ -ಪೊಲೀಸರಿಂದ ತಪಾಸಣೆ
ಕಲಬುರಗಿ: ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಅಶೋಕ್ ನಗರ ಪೊಲೀಸ್ ಠಾಣಾ…
Read More » -

ಮೋಜು-ಮಸ್ತಿಗೆ ಮನೆಗಳ್ಳತನ : ನಟಿಗೆ 3 ಕೋಟಿ ಬೆಲೆಯ ಮನೆ ಗಿಫ್ಟ್
ಬೆಂಗಳೂರು: ದೇಶದ್ಯಾಂತ ಐಷಾರಾಮಿ ಮನೆಗಳನ್ನು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ ಪಂಚಾಕ್ಷರಿ…
Read More » -

ನಮಗೆ ಉಪ್ಪಿಟ್ಟು ಬೇಡ, ಬಿರಿಯಾನಿ, ಚಿಕನ್ ಫ್ರೈ ಕೊಡಿ! ಅಂಗನವಾಡಿ ಬಾಲಕನ ಮನವಿಗೆ ಸಚಿವೆ ಒಪ್ಪಿಗೆ
ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒಪ್ಪಿಗೆ ಸೂಚಿಸಿದ್ದಾರೆ. ಆರೋಗ್ಯ,…
Read More » -

ಬಿಬಿಎಂಪಿ ಬಾಡಿಗೆಗೆ ಪಡೆಯಲಿದೆ ಕಸ ಗುಡಿಸುವ ದುಬಾರಿ ಯಂತ್ರ!
ಬೆಂಗಳೂರು: ದುಬಾರಿ ಬೆಲೆಯ 20 ಕಸ ಗುಡಿಸುವ ಯಂತ್ರಗಳನ್ನು ವಿದೇಶದಿಂದ ಬಾಡಿಗೆಗೆ ಪಡೆಯಲು ಬಿಬಿಎಂ ಮುಂದಾಗಿದೆ. ಅದಕ್ಕಾಗಿ ಮುಂದಿನ ಏಳು ವರ್ಷಕ್ಕೆ 764 ಕೋಟಿ ವ್ಯಯಿಸಲು ನಿರ್ಧರಿಸಿದೆ.…
Read More » -

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರು ಮಾಲೀಕ ಫಯಾಜ್…
Read More » -

ಬೆಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್ಎನ್ (23) ಎಂದು…
Read More » -

ವಾರದಲ್ಲಿ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ : ವಿಜಯೇಂದ್ರ
ಶಿವಮೊಗ್ಗ: ಒಂದು ವಾರದ ಬಳಿಕ ಎಲ್ಲವೂ ಸರಿಯಾದ ರೀತಿಯಲ್ಲಿ ಪಕ್ಷವನ್ನು ಬಲಪಡಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,…
Read More » -

ಬೆಂಗಳೂರು : ಫುಟ್ಬಾತ್ ಮೇಲೆ ವಾಹನ ಚಲಾಯಿಸಿದ್ರೆ ಪರವಾನಗಿ ಅಮಾನತು.!
ಬೆಂಗಳೂರು: ಫುಟ್ಪಾತ್ ಮೇಲೆ ವಾಹನ ರೈಡಿಂಗ್ ಮಾಡಿದರೆ ಅಂತವರ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುಲಾಗುತ್ತದೆ ಎಂದು ಟ್ರಾಫಿಕ್ ಪೊಲೀಸರು ನಿರ್ಧಾರನ್ನು ಕೈಗೊಂಡಿದ್ದಾರೆ. ಫುಟ್ಪಾತ್ ಮೇಲೆ ಬೈಕ್,…
Read More » -

ಸಂಗೀತ ಕಾರ್ಯಕ್ರಮದಲ್ಲಿ ದಿಢೀರ್ ಆರೋಗ್ಯದಲ್ಲಿ ಏರುಪೇರು : ಸೋನು ನಿಗಮ್ ಆಸ್ಪತ್ರೆಗೆ ದಾಖಲು
ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…
Read More » -

ಬೆಂಗಳೂರು ದಕ್ಷಿಣ-ಚನ್ನಪಟ್ಟಣ ಚಿತ್ರಣ ಶಿಘ್ರವೇ ಬದಲು : ಡಿಕೆ ಶಿವಕುಮಾರ್
ಬೆಂಗಳೂರು:ಮುಂದಿನ ಮೂರು ವರ್ಷಗಳಲ್ಲಿ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಚಹರೆಯೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ…
Read More » -

ಉಡುಪಿ : ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ
ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಲಕ್ಷ್ಮೀ ಉಡುಪಿಯಲ್ಲಿ ಭಾನುವಾರ ಶರಣಾಗುವ ಮೂಲಕ ಮುಖ್ಯ ವಾಹಿನಿಗೆ…
Read More » -

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…
Read More » -

ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ…
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11ಕ್ಕೆ ಬಜೆಟ್ ಮಂಡಿಸ ಲಿದ್ದು, ಇದರೊಂದಿಗೆ ಸತತ 8 ಬಜೆಟ್ ದಾಖಲಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ…
Read More » -

ಸಿದ್ದರಾಮಯ್ಯನವರ ಮಗ ಯತೀಂದ್ರ ಇನ್ನೂ ಬಚ್ಚಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ : ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ…
Read More » -

ಸಿದ್ದರಾಮಯ್ಯ ಹಾಗೂ ಅವರ ಮಗ ಯತೀಂದ್ರ ತೀವ್ರ ಎಡಪಂಥೀಯರು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ…
Read More » -

ನಾಳೆ ಗೂಗಲ್ ಪೇ , ಫೋನ್ ಪೇ ವರ್ಕ್ ಆಗಲ್ಲ…!
ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ ಫೋನ್ ಪೇ ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ…
Read More » -

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ…
Read More » -

ಬಿಎಂಟಿಸಿ ಡ್ರೈವರ್, ಕಂಡಕ್ಟರ್ ಫೈಟ್ – ವಿಡಿಯೋ ವೈರಲ್
ಬೆಂಗಳೂರು: ಬಿಎಂಟಿಸಿ ಕಂಡಕ್ಟರ್ ಮತ್ತು ಚಾಲಕ ಬಸ್ಸನ್ನು ದಾರಿ ಮಧ್ಯೆ ನಿಲ್ಲಿಸಿ ಜಗಳ ಮಾಡಿದ ಘಟನೆ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ. ಬಸ್ಸು ನಿಲ್ಲಿಸಿ ನಿನ್ನ ಮಾತನ್ನು…
Read More » -

ಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಬಬಲಾದ(ಕೆ) ಗ್ರಾಮದಲ್ಲಿ ಜರುಗಿದೆ.ರೇವಣಸಿದ್ದಪ್ಪ (58) ಆತ್ಮಹತ್ಯೆ ಮಾಡಿಕೊಡಿರುವ…
Read More » -

ಧಾರವಾಡ : ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು..!
ಧಾರವಾಡ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕೋ ನಿಟ್ಟಿನಲ್ಲಿ, ಪಬ್ಲಿಕ್ ಪ್ರೆಂಡ್ಲಿ ಪೊಲೀಸ್ ವಾತಾವರಣ ಸೃಷ್ಠಿಸುವ ಜತೆಗೆ ಪುಡಾರಿಗಳಿಗೆ ಬಿಸಿ…
Read More » -

ಬೀದರ್: ಕಾರು- ಗೂಡ್ಸ್ ವಾಹನದ ಮುಖಾಮುಖಿ ಢಿಕ್ಕಿ, ಇಬ್ಬರು ಸಾವು
ಬೀದರ್: ಬೀದರ್ : ಕಾರು ಮತ್ತು ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೆಡ್ ಬಿ ಗ್ರಾಮದ ಹತ್ತಿರ ನಡೆದಿದೆ.…
Read More » -

ಶಿವಣ್ಣ ಎಂಟ್ರಿಗೆ ‘ಸರಿಗಮಪ’ ಶೋ ಕಲರ್ ಫುಲ್!
ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More » -

ಹಾಸನದಲ್ಲಿ ಬಸ್ಸು ತಡೆದು ಪುಡಿ ರೌಡಿಯ ಕಾಟ
ಹಾಸನ: ಬೆಂಗಳೂರು- ಮಂಗಳೂರು ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬುಧವಾರ ನಸುಕಿನ…
Read More » -

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಕ್ರಿಮಿನಾಶಕ ಸೇವಸಿ ಆತ್ಮಹತ್ಯೆ
ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳ ಹಿನ್ನೆಲೆ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದಲ್ಲಿ…
Read More » -

ವಿಜಯೇಂದ್ರ ನನ್ನ ರಾಜಕೀಯ ಭವಿಷ್ಯವನ್ನು ಸಮಾಧಿ ಮಾಡಲು ಹೊರಟಿದ್ದಾರೆ: ಸಂಸದ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More » -

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಬೆಳಗಾವಿಯ ತಾಯಿ, ಮಗಳು ನಾಲ್ವರ ದುರ್ಮರಣ
ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ(50) ಹಾಗೂ ಪುತ್ರಿ ಮೇಘಾ ಹತ್ತರವಾಠ(18)…
Read More » -

ದೇವನಹಳ್ಳಿ : ರಸ್ತೆಯನ್ನ ಆಕ್ರಮಿಸಿಕೊಂಡ ಹೊಟೇಲ್ ಮಾಲೀಕರು
ದೇವನಹಳ್ಳಿ : ಅನಧಿಕೃತ ಪಾರ್ಕಿಂಗ್ ಅಡ್ಡೆಗಳಿಂದ ದೇವನಹಳ್ಳಿ ಜನತೆ ಹೈರಾಣ ಆಗಿದ್ದಾರೆ. ಇದನ್ನ ಕಂಡು ಕಾಣದಂತೆ ಟ್ರಾಫಿಕ್ ಪೊಲೀಸರು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
Read More » -

ತುಮಕೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆದ ಕುಟುಂಬ
ತುಮಕೂರು : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ಮೈಕ್ರೋ…
Read More » -

ಭಾರತಕ್ಕೆ ಸುಂಕ ಬೆದರಿಕೆ ಹಾಕಿದ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಭಾರತ ಚೀನಾ ಮತ್ತು ಬ್ರೆಜಿಲ್ ದೇಶಗಳು ಅಮೆರಿಕದ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುತ್ತಿವೆ. ಇದರಿಂದ ಅಮೆರಿಕಕ್ಕೆ ಹಾನಿ ಉಮಟಾಗುತ್ತಿದೆ. ಹಾಗಾಗಿ ಅಮೆರಿಕ ಕೂಡ ಈ…
Read More » -

ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಕೇಂದ್ರ ಸರ್ಕಾರ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು.…
Read More » -

ಮಹಾಕುಮಭ ಮೇಳದಲ್ಲಿ ಪ್ರಕಾಶ್ ರಾಜ್ ಪುಣ್ಯಸ್ನಾನ, ಪೋಟೋ ವೈರಲ್!
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…
Read More » -

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಮೋದಿ ಸಂತಾಪ
ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ…
Read More » -

ಪ್ರಯಾಗ್ರಾಜ್ ಕಾಲ್ತುಳಿತ ಪ್ರಕರಣ : ಗಾಯಗೊಂಡ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ
ಪ್ರಯಾಗರಾಜ್ : ಬುಧವಾರ ಬೆಳಗ್ಗೆ ಮಹಾಕುಂಭದಲ್ಲಿ ನೂಕುನುಗ್ಗಲು ಉಂಟಾದಾಗ ಗಾಯಗೊಂಡ ಕಾಲ್ತುಳಿತ ಪ್ರಕರಣ ಉಂಟಾಗಿ ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿ ಬೆಂಕಿ…
Read More » -

ರಾಯಚೂರು: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿತ!
ರಾಯಚೂರು : ವ್ಯಕ್ತಿ ಸಾವಿಗೆ ಪರಿಚಯಸ್ಥ ಮಹಿಳೆಯೇ ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ. ಸದ್ಯ…
Read More » -

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ: 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ನಲ್ಲಿ…
Read More » -

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : 10 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
ಲಖನೌ: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣ…
Read More » -

ಚಿಂತಾಮಣಿ : ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯಕ್ಕೆ ಬೀಗ
ಚಿಂತಾಮಣಿ : ಕೋಲಾರ ಜಿಲ್ಲೆಯ ಚಿಂತಾಮಣಿಯ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಇರುವ ಶೌಚಾಲಯಗಳಿಗೂ ಬೀಗ ಹಾಕಲಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ರೋಗಿಗಳ…
Read More »


















































































































































