Freedom TV
-

ಎಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು!
ಬೆಂಗಳೂರು: ಪ್ರಜ್ವಲ್ ರೇವಣ್ಣ ಕೇಸ್ನ ಸಂತ್ರಸ್ತ ಮಹಿಳೆಯೊಬ್ಬರ ಕಿಡ್ನಾಪ್ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್ಡಿ ರೇವಣ್ಣರನ್ನು ಈಗಾಗಲೇ ಎಸ್ಐಟಿ ತನಿಖಾ ತಂಡ ಬಂಧಿಸಿ ವಿಚಾರಣೆ ನಡೆಸುತ್ತಿತ್ತು.…
Read More » -

ಬೆಂಗಳೂರಿನ ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಬೆಂಗಳೂರು: ರಾಜಾನುಕುಂಟೆ ಪ್ರದೇಶದ ರಕ್ಷಾ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು ಮತ್ತು ಸಿಬ್ಬಂದಿ ಭಯಭೀತರಾಗಿದ್ದಾರೆ. ಕಾರಣವು ಇನ್ನೂ ತನಿಖೆಯಲ್ಲಿದ್ದರೂ, ಇದು ನೆಲ ಮಹಡಿಯ ಎಲಿವೇಟರ್…
Read More » -

ಮೈಸೂರು ಮುಂಜಾವು ಮತ್ತು ಮಳೆ ಹನಿ ಚಿತ್ರಗಳು: ರವಿಕೀರ್ತಿಗೌಡ ಕಣ್ಣಲ್ಲಿ..
ಸಾಂಸ್ಕೃತಿಕ ನಗರಿ ಮೈಸೂರು (MysuruCity) ನೋಡೋಕೆ ಚೆಂದ.. ಈ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಕಳೆದ ರಾತ್ರಿ ಮೈಸೂರು ನಗರದಲ್ಲಿ ಉತ್ತಮ ಮಳೆ (RainFall) ಆಗಿದೆ. ಮುಂಜಾನೆ ಕೂಡ…
Read More » -

ಬಟ್ಟೆ ಕಲೆ ಹೋಗಲು ಹೀಗೆ ಮಾಡಿ..!
ಬಿಳಿ ಶರ್ಟ್ನಿಂದ ಎಣ್ಣೆಯನ್ನು ತೆಗೆದುಹಾಕಲು ಅತ್ಯಂತ ಸಾಮಾನ್ಯವಾದ ಪಾಕವಿಧಾನವೆಂದರೆ ಮೊದಲು ಬಟ್ಟೆಯನ್ನು ನೀರಿನಲ್ಲಿ ನೆನೆಸುವುದು. ನಂತರ ಸೋಪ್ ಅಥವಾ ಡಿಟರ್ಜೆಂಟ್ನ ಗಟ್ಟಿ ಲಿಕ್ವೆಡ್ ಅನ್ನು ಸ್ಟೇನ್ ಮೇಲೆ…
Read More » -

ನಿಮ್ಮ ಚರ್ಮ ಸೌಂದರ್ಯಕ್ಕೆ ನರಹುಲಿ ಕಂಟಕವೇ..? ಇಲ್ಲಿದೆ ಮನೆ ಮದ್ದು..
ಹಾರ್ಮೋನ್ಗಳ ಅಸಮತೋಲನ, ರೋಗನಿರೋಧಕ ಶಕ್ತಿ ಇಲ್ಲದ ಕಾರಣ ಮುಖ, ಕತ್ತು, ಕೈ, ಕಾಲುಗಳ ಮೇಲೆ ನರಹುಲಿ ಏರ್ಪಡುತ್ತವೆ.. ಇವುಗಳನ್ನು ತೊಲಗಿಸಲು ಆಯುರ್ವೇದದಲ್ಲಿ ಹಲವು ಮದ್ದು ಇದೆ. ಆಲಿವ್…
Read More » -

ಚುನಾವಣೆಗೆ ಖರ್ಚು ಮಾಡಲು ಬರ ಪರಿಹಾರವನ್ನು ಇಟ್ಟುಕೊಂಡ ಕಾಂಗ್ರೆಸ್ ಸರ್ಕಾರ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿಗಾಗಿ ಕಾಂಗ್ರೆಸ್ ಸರ್ಕಾರ ಬರ ಪರಿಹಾರವನ್ನು ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು…
Read More » -

ರೈತರ ಬಗ್ಗೆ ಕಾಳಜಿ ಇಲ್ಲ ಬಸವರಾಜ್ ಬೊಮ್ಮಾಯಿ ದ್ರೋಹ ಮಾಡಿದ್ದಾರೆ
ಗದಗ: ಕಳೆದ 9ವರ್ಷದಿಂದ ರೈತ ಸೇನೆಯಿಂದ ಮಹದಾಯಿಗಾಗಿ ಹೋರಾಟ ಮಾಡುತ್ತಾ ಬಂದಿದ್ದು, ಕಾನೂನಾತ್ಮಕವಾಗಿಯೂ ಪ್ರಯತ್ನ ನಡೆಸಿದ್ದೇವೆ. ಹಿಂದೆ ಇರುವ ಬಿಜೆಪಿ ಸರ್ಕಾರ ಸರಿಯಾದ ನಿಟ್ಟಿನಲ್ಲಿ ಕೇಲಸ ಮಾಡಿದ್ದರೇ…
Read More » -

ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!
ತಮಿಳುನಾಡು: ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳು ವಿಪರೀತ ಶಾಖದ ಹಿಡಿತದಲ್ಲಿದ್ದು, ಪಶ್ಚಿಮ ಬಂಗಾಳದಿಂದ ಒಡಿಶಾ, ಬಿಹಾರ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಿಂದ ತೆಲಂಗಾಣ, ತಮಿಳುನಾಡು, ಕರ್ನಾಟಕದವರೆಗೆ…
Read More » -

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಹೆಚ್. ಡಿ ರೇವಣ್ಣ ವಶ
ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್. ಡಿ ರೇವಣ್ಣವರನ್ನು ಎಸ್ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ…
Read More » -

ರಾಜ್ಯ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಹೆಚ್.ಸಿ.ಸತ್ಯನ್ ನೇಮಕ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಮಾಹಿತಿ ಆಯೋಗದ ಹಂಗಾಮಿ ಮುಖ್ಯ ಮಾಹಿತಿ ಆಯುಕ್ತರಾಗಿ ಡಾ. ಹೆಚ್.ಸಿ ಸತ್ಯನ್ ಅವರನ್ನು ಶನಿವಾರ ನೇಮಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ…
Read More » -

ಕಾಂಗ್ರೆಸ್ಗೆ ಶಾಕ್: ಕಣದಿಂದ ಹಿಂದೆ ಸರಿದ ಅಭ್ಯರ್ಥಿ
ಪುರಿ: ಸೂರತ್, ಇಂದೋರ್ ಆಯಿತು. ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು…
Read More » -

ಕೋವಿಡ್ ಶೀಲ್ಡ್ ಲಸಿಕೆ ಅಡ್ಡಪರಿಣಾಮ – ಜನರು ಭಯ ಭೀತರಾಗಬಾರದು – ದಿನೇಶ್ ಗುಂಡೂರಾವ್
ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಧಾರವಾಡದಲ್ಲಿ ಇಂದು…
Read More » -

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ – ಸಿದ್ದರಾಮಯ್ಯ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು…
Read More » -

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಹೆಚ್ಚಿನ ಮಳೆ ಆಗುತ್ತೆ – ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಈ ವರ್ಷ ನಮ್ಮ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಹೆಚ್ಚಿನ ಮಳೆ ಆಗುತ್ತೆ, ಮಳೆಗೆ ನಾವೆಲ್ಲ ಕಾತುರದಿಂದ ಕಾಯ್ತಾ ಇದ್ದೇವೆ , ನಿನ್ನೆ ಬಹಳಷ್ಟು…
Read More » -

ಕ್ಲಿಯರ್ ಪಿಕ್ಚರ್ ತೋರಿಸ್ತಿದೆ, ಕಾಂಗ್ರೆಸ್ ಸೀರಿಯಸ್ ಆಗಿಲ್ಲ – ಅಣ್ಣಾಮಲೈ
ರಾಯಚೂರು: ಕಾಂಗ್ರೆಸ್ ಬಳಿ ಮಾತನಾಡಲಿಕೆ ಬೇರೆ ವಿಷಯಗಳಿಲ್ಲ,ಈ ಬಾರಿ 50 ಕ್ಕಿಂತ ಕಡಿಮೆ ಸ್ಥಾನ ಬರುತ್ತಾದೆ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ,ರಾಹುಲ್ ಕೊನೆ ಕ್ಷಣದಲ್ಲಿ ರಾಯಬೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಮೂರು…
Read More » -

ಹೆಣ್ಣು ಮಕ್ಕಳ ಜೀವನ ಹಾಳು ಮಾಡಿ, ಕುಟುಂಬದ ನೆಮ್ಮದಿ ಕೆಡಿಸುತ್ತಿದ್ದಾರೆ – ಸಿ.ಟಿ ರವಿ ಕಿಡಿ
ಹುಬ್ಬಳ್ಳಿ: ಲವ್ ಜಿಹಾದ್ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅವಳಿನಗರದಲ್ಲಿ ಒಂದೇ ವಾರದಲ್ಲಿ ಐದು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಮಾಜಿ ಸಚಿವ ಸಿ.ಟಿ ರವಿ…
Read More » -

200 ಕೋಟಿ ಮಹಿಳೆಯರು ಉಚಿತ ಪ್ರಯಾಣ ಶಕ್ತಿ ಯೋಜನೆ ಯಶಸ್ವಿ
ಬೆಂಗಳೂರು: ಕಳೆದ ವರ್ಷ ಜಾರಿಯಾದ ‘ಶಕ್ತಿ’ ಯೋಜನೆ ಯಶಸ್ವಿಗೊಂಡಿದ್ದು, ಏಪ್ರಿಲ್ ತಿಂಗಳ ಅಂತ್ಯದವರೆಗೆ 200 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ…
Read More » -

ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ – ಅಮಿತ್ ಶಾ
ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ…
Read More » -

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆ ಸ್ಪಷ್ಟನೆ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಶ್ಚಿಯನ್ ಧರ್ಮದ ಆಡಳಿತಾಧಿಕಾರಿ ನೇಮಕ ಆರೋಪಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆ ಸ್ಷಷ್ಟನೆ ನೀಡಿದೆ . ಆಡಳಿತಾಧಿಕಾರಿ ಯೇಸುರಾಜ್ ನೇಮಕ ಸಂಬಂಧಿಸಿದಂತೆ ಸಾಮಾಜಿಕ…
Read More » -

ದೇಶದ ಭವಿಷ್ಯ, ಸುರಕ್ಷತೆ, ಅಭಿವೃದ್ಧಿಗೆ ಮೋದಿಜೀ, ಬಿಜೆಪಿ ಆಯ್ಕೆ ಅನಿವಾರ್ಯ – ಆರ್.ಅಶೋಕ್
ಬೆಂಗಳೂರು: ದೇಶವನ್ನು 10 ವರ್ಷಗಳ ಕಾಲ ಸರ್ವತೋಮುಖ ಅಭಿವೃದ್ಧಿಯತ್ತ ಒಯ್ದ ನರೇಂದ್ರ ಮೋದಿಯವರು ಸಮರ್ಥ ನಾಯಕ. ದೇಶ, ಬಡವರಿಗೆ ಒಳ್ಳೆಯದು ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ…
Read More » -

ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆ
ಬೆಂಗಳೂರು: ಮಳೆಯಿಲ್ಲದೆ ನೀರಿಗೂ ಬರಗಾಲ ಬಂದಿದ್ದ ಬೆಂಗಳೂರಿಗರಿಗೆ ವರುಣ ಅಂತೂ ಪ್ರವೇಶಿಸಿದ್ದಾನೆ. ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ನೋಡನೋಡುತ್ತಿದ್ದಂತೆ ಮಳೆಯಾಗಿದ್ದು ವರ್ಷಧಾರೆಗೆ ಸಿಟಿ ಜನರು…
Read More » -

ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಗೃಹ ಸಚಿವ ಜಿ. ಪರಮೇಶ್ವರ್
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಜಿ…
Read More » -

ಮೋದಿ ಫೋಟೋ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ – ಕೆ. ಎಸ್. ಈಶ್ವರಪ್ಪ
ಶಿವಮೊಗ್ಗ: ತುಂಬ ಸಂತೋಷದ ಸಂಗತಿ ಆಗಿದೆ. ಮೋದಿ ಅವರು ನನ್ನ ಜೊತೆ ಉಳಿದಿದ್ದಾರೆ. ಬಿಜೆಪಿ ಪಕ್ಷ. ಕೋರ್ಟ್ ಮತ್ತು ಚುನಾವಣೆ ಆಯೋಗಕ್ಕೆ ಹೋಗಿದ್ದರು. ಆದರೆ ಅವರಿಗೆ ಎರಡು…
Read More » -

ಬೇರೆಯವರ ಮೇಲೆ ತಪ್ಪು ಹೊರೆಯುಸುವ ಪ್ರಯತ್ನ ಆಗ್ತಾ ಇದೆ – ಸಚಿವ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಪ್ರಚಂಡ ಗಾಳಿ ಬೀಸ್ತಾ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಕಾರ್ಮಿಕರ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ
ಬೆಂಗಳೂರು: ಕಾರ್ಮಿಕ ದಿನಾಚರಣೆ ನಿಮಿತ್ತ ಬೆಂಗಳೂರಿನ ಹೆಚ್.ಆರ್.ಬಿ.ಆರ್ ಜಲಮಂಡಳಿ ಸೇವಾ ಕೇಂದ್ರ ದಲ್ಲಿ ಜಲಮಂಡಳಿಯ ಸಿಬ್ಬಂದಿ ಗಳು ಹಾಗೂ ಕುಟುಂಬ ವರ್ಗದವರಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ಶಿಬಿರಕ್ಕೆ…
Read More » -

ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ -ಸಿದ್ದರಾಮಯ್ಯ
ಬೆಂಗಳೂರು: ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ. ಅಪ್ರಸ್ತುತ ವಿಷಯಗಳನ್ನು ಹೇಳುವುದು, ಜನರ ಭಾವನೆಗಳನ್ನು ಕೆರಳಿಸುವುದು, ಧ್ರುವೀಕರಣ ಮಾಡುವ ಮೂಲಕ ಅವರ ಘನತೆಗೆ…
Read More » -

ಬೆಂಗಳೂರಿನಲ್ಲಿ ವಾಸ ಇರುವವರಿಗೆ ಗುಡ್ ನ್ಯೂಸ್
ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ಕೊಂಚ ಬಿಡುವು ಪಡೆಯಲು ಹಾತೊರೆಯುತ್ತಿರುವ ಬೆಂಗಳೂರಿನ ನಿವಾಸಿಗಳಿಗೆ ಸಂತಸದ ಸುದ್ದಿ ಐಎಂಡಿ ನೀಡಿದೆ. ಮೇ ಆರಂಭದಲ್ಲಿ ಭಾರತದ ಸಿಲಿಕಾನ್ ವ್ಯಾಲಿ ಮತ್ತು ಸುತ್ತಮುತ್ತಲಿನ…
Read More » -

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ನಿಶ್ಚಿತವಾಗಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನ ಕಳೆದುಕೊಂಡಿದೆ -ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಆರ್.ಟಿ ನಗರದ…
Read More » -

ಇಸ್ಕಾನ್ ಮುಖ್ಯಸ್ಥ ಮಧು ಪಂಡಿತದಾಸ ಮತದಾನ
ಬೆಂಗಳೂರು: ಇಸ್ಕಾನ್ ನ ಹರೇ ಕೃಷ್ಣ ಮೂಮೆಂಟ್ ನ ಗ್ಲೋಬಲ್ ಮಾರ್ಗದರ್ಶಿ ಹಾಗು ಇಸ್ಕಾನ್ ಅಧ್ಯಕ್ಷ ಮಧುಪಂಡಿತ್ ದಾಸ ಮಹಾಲಕ್ಷ್ಮೀ ಲೇಔಟ್ ನ ವಿದ್ಯಾವರ್ಧಕ ಮತದಾನ ಕೇಂದ್ರದಲ್ಲಿ…
Read More » -

ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ನಲ್ಲಿ ಮತಗಟ್ಟೆಗಳ ವೆಬ್ ಕಾಸ್ಟಿಂಗ್ ಅನ್ನು ವೀಕ್ಷಿಸಿದ ; ತುಷಾರ್ ಗಿರಿ ನಾಥ್
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯಾ ಆಮ್ಲಾನ್ ಬಿಶ್ವಾಸ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್…
Read More » -

ಬ್ಯಾಟರಾಯನಪುರದಲ್ಲಿ ಕೈಕೊಟ್ಟ EVM ,ಮತದಾರರ ಪರದಾಟ
ಬೆಂಗಳೂರು: ಬೆಳ್ಳಂಬೆಳಗ್ಗೆ ಬ್ಯಾಟರಾಯನಪುರದಲ್ಲಿ ಉತ್ಸಾಹದಿಂದ ಮತದಾನ ಮಾಡಲು ಆಗಮಿಸಿದ ಮತದಾರರು ಪರದಾಡುವಂತಾಗಿದೆ. ಬೂತ್ ನಂಬರ್ ೪೩೫ ಸೇಂಟ್ ಜೇಮ್ಸ್ ಸ್ಕೂಲ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ 2 ಗಂಟೆಯಿಂದ ಮತದಾನ…
Read More » -

ಹೊಟ್ಟೆ ನೋವಿಗೆ ಕೆಲವೊಂದು ಮನೆಮದ್ದುಗಳು..!
ಹೊಟ್ಟೆ ನೋವು ಅನೇಕ ಪರಿಸ್ಥಿತಿಗಳಿಂದ ಉಂಟಾಗಬಹುದು. ಆದಾಗ್ಯೂ, ಪ್ರಮುಖ ಕಾರಣಗಳು ಸೋಂಕು, ಅಸಹಜ ಬೆಳವಣಿಗೆಗಳು, ಉರಿಯೂತ, ತಡೆಗಟ್ಟುವಿಕೆ ಮತ್ತು ಕರುಳಿನ ಅಡಚಣೆಗಳು. ಹೊಟ್ಟೆ ನೋವು ಬಂದಾಗ ಅಥವಾ…
Read More » -

ನಾನೇನು ಅಪಪ್ರಚಾರ ಮಾಡುತ್ತಿಲ್ಲ -ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಕಾಂಗ್ರೆಸ್ ಪಕ್ಷದವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎನ್ನುವ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್…
Read More » -

ನಿವೇದಿತಾ ಗೌಡ ಎಕ್ಸ್ಪ್ರೆಷನ್ ನೋಡಿ ನೆಟ್ಟಿಗರು ಸುಸ್ತು
ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ ಅವರು ಕಿವಿ ಚುಚ್ಚಿಸಿಕೊಂಡಿದ್ದಾರೆ. ಅವರು ವಿಡಿಯೋ ಕೂಡಾ ಶೇರ್ ಮಾಡಿದ್ದು ಅದು ಈಗ ವೈರಲ್ ಆಗಿದೆ. ನಾನು ಯಾವತ್ತೂ ಎರಡನೇ ಬಾರಿಗೆ…
Read More » -

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ…
Read More » -

ಇದು ಲೋಕಲ್ ಚುನಾವಣೆ ಅಲ್ಲ – ಅಣ್ಣಾಮಲೈ ಕಿಡಿ
ಶಿವಮೊಗ್ಗ: ಮೋದಿ ಅವರಿಗೆ ಯಾವಾಗಲೂ ಬೆಂಬಲ ಕೊಡುವ ರಾಜ್ಯ ಕರ್ನಾಟಕ, ಕರ್ನಾಟಕ ಈ ಬಾರಿ ಸ್ಪೀಪ್ ಆಗಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು. ಮಾಧ್ಯಮಗಳೊಂದಿಗೆ…
Read More » -

ಸೊಂಟ ನೋವು ಬೇಗ ವಾಸಿಯಾಗಲು ಈ ಮನೆಮದ್ದು
ಅತಿಯಾಗಿ ಕೆಲಸ ಮಾಡುವ ಮಹಿಳೆಯರಲ್ಲಿ ಹೆಚ್ಚಾಗಿ ಸೊಂಟ ನೋವಿನ ಸಮಸ್ಯೆ ಕಾಡುತ್ತದೆ. ತುಂಬಾ ಕುಳಿತುಕೊಂಡು ಅಥವಾ ನಿಂತು ಕೆಲಸ ಮಾಡಿದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸೊಂಟ…
Read More » -

ಯದುವೀರ್ ಒಡೆಯರ್ ಭರ್ಜರಿ ರೋಡ್ ಶೋ
ಕೊಡಗು: ವಿರಾಜಪೇಟೆಯಲ್ಲಿ ಇಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಯದುವೀರ್ ಒಡೆಯರವರು ಸಿನಿಮಾ ತಾರೆ ಬಿಜೆಪಿಯ ರಾಜ್ಯ ಮುಖಂಡರಾದ ಶ್ರೀಮತಿ ತಾರಾ…
Read More » -

ನಮ್ಮ ಪಕ್ಷಕ್ಕೆ ಆಸ್ತಿಯಾಗಿ ಉಳಿಯಲಿ ಏನಾದರೂ ಮಾಡು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು – ಡಿಕೆಶಿ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭೆ ಮೊದಲ ಹಂತದ ಚುನಾವಣೆಯ ಪ್ರಚಾರ ಕೊನೆಯ ದಿನವಾಗಿದೆ. ಪ್ರಚಾರ ಕೊನೆಯಾಗುವ ಮುನ್ನ ಬೆಂಗಳೂರು ನಗರ ಹಾಗೂ ರಾಜ್ಯಕ್ಕೆ ದೊಡ್ಡ ಸಂದೇಶ ರವಾನಿಸುವ…
Read More » -

ಸಚಿವ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಾಲಾಯಕ ಪದ ಬಳಕೆಗೆ ಹುಬ್ಬಳ್ಳಿಯಲ್ಲಿ ಆಕ್ರೋಶ
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿ ಪದ ಬಳಕೆ ಖಂಡಿಸಿ ಹಾಗೂ ಕ್ಷಮೆ ಕೇಳಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಮರಾಠ…
Read More » -

ಏ.26 ರಂದು ಮುಕ್ತ ಮತ್ತು ನ್ಯಾಯಮ್ಮತ ಚುನಾವಣೆಗೆ ಪಣ,
ಹಾಸನ: ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುವಂತೆ ಅಗತ್ಯ ಇರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…
Read More » -

ಐತಿಹಾಸ ಕ್ಷಣಕ್ಕೆ ಸಾಕ್ಷಿಯಾದ ರಾಜಧಾನಿಯಾ ಅದ್ದೂರಿ ಕರಗ.
ಆಧುನಿಕತೆಯ ನಡುವೆಯೂ ರಾಜಧಾನಿಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಬೆಂಗಳೂರು ಕರಗ ಅದ್ಧೂರಿಯಾಗಿ ನೇರವೇರಿತು. ನಗರದ ಹಳೆಯ ಪೇಟೆ ಬೀದಿಗಳಲ್ಲಿ ಮಲ್ಲಿಗೆಯ ಕಂಪು, ಸದಾ ಕಿಕ್ಕಿರಿದ ಜನ ಹಾಗೂ…
Read More » -

ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಹೆಚ್ಚು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿ – ಬಿ. ವೈ ವಿಜಯೇಂದ್ರ
ಶಿವಮೊಗ್ಗ: ರಾಜ್ಯದೆಲ್ಲೆಡೆ ಬಿಜೆಪಿಯ ಅಲೆ ಕಂಡುಬರುತ್ತಿದೆ. ಜನರು ಕಾಂಗ್ರೆಸ್ ದೂರಾಡಳಿತದಿಂದ ಬೇಸತ್ತಿದ್ದಾರೆ. ಈ ಬಾರಿ ಜನರು ಬದಲಾವಣೆ ಬಯಸಿದ್ದು ರಾಜ್ಯದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ…
Read More » -

ಬಿಜೆಪಿ ಯಾವ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿಲ್ಲ -ಬಿ.ವೈ.ವಿಜಯೇಂದ್ರ
ಹುಬ್ಬಳ್ಳಿ: ಸರ್ಕಾರ ನೇಹಾ ಕೊಲೆಯನ್ನು ಜಾತಿ ಧರ್ಮದ ಬಣ್ಣ ಬಳಿಯಬಾರದು. ಕೊಲೆ ಕೊಲೆಯೇ, ಕೊಲೆ ಮಾಡಿದವನು ಕೊಲೆಗಡುಕನೇ. ಸರ್ಕಾರ ಈ ಕೂಡಲೇ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಬೇಕು…
Read More » -

ಕಾಂಗ್ರೆಸ್ ಪಕ್ಷದ ಕೈಗೊಂಬೆಗಳಾಗಿದ್ದಾರೆ -ಆರ್. ಅಶೋಕ್
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಅಧಿಕಾರ ದುರುಪಯೋಗದ ಪರಮಾವಧಿಗೆ ತಲುಪಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ…
Read More » -

ಮತದಾರರಲ್ಲಿ ಮನವಿ ಮಾಡಿದ ನಟ ಚಾಲೆಂಜಿಗ್ ಸ್ಟಾರ್ ದರ್ಶನ್
ನಾಗಮಂಗಲ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ನಡೆಸಿ ಮತಯಾಚಿಸಿದರು.…
Read More » -

ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ – ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ.…
Read More » -

ಮನ್ಸೂರ್ ಅಲಿ ಖಾನ್ ಪರ ಕಾಂಗ್ರೆಸ್ ದಿಗ್ಗಜರ ಅಬ್ಬರದ ಪ್ರಚಾರ
ಬೆಂಗಳೂರು: ಲೋಕಸಭಾ ಚುನಾವಣೆ ಎದುರಿಸಲು ಈಗಾಗಲೆ ಎಲ್ಲ ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ಮಾಡುತ್ತಾ ಇದ್ದರೆ. ಮತ ಭೇಟೆಯಂತೂ ಜೋರಾಗಿ ಆಗುತ್ತಿದೆ. ಇನ್ನು ಬೆಂಗಳೂರು ಸೆಂಟ್ರಲ್ ನ ಲೋಕಸಭಾ…
Read More » -

ಮತದಾನಕ್ಕೆ ಎರಡು ದಿನ ಬಾಕಿ- ಬೆಂಗಳೂರು ತಯಾರಿ ಬಗ್ಗೆ ಬಿಬಿಎಂಪಿ ಕಮಿಷನರ್ ಹೇಳಿದ್ದು ಹೀಗೆ
ಬೆಂಗಳೂರು: 64 ಕೋಟಿ 87 ಲಕ್ಷ ಇಲ್ಲಿಯವರೆಗೆ ಸೀಜ್ ಮಾಡಿದ್ದೇವೆ ಕಾಟನ್ ಪೇಟೆಯಲ್ಲಿ ಸೀಜ್ ಮಾಡಿದ ಹಣ ಐಟಿ ಬಳಿ ಇದೆ. ಐಟಿ ಅವರು ಪರಿಶೀಲನೆ ಮಾಡುತ್ತರೆ.…
Read More » -

ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಬಿಜೆಪಿ- ದಳಕ್ಕೆ ಉತ್ತರ ನೀಡಬೇಕು -ಡಿ.ಕೆ ಶಿವಕುಮಾರ್
ಬೆಂಗಳೂರು: ಕೊರೋನಾ ಸಮಯದಲ್ಲಿ ಚಾಮರಾಜನಗರದ 34 ಜನ ಆಮ್ಲಜನಕ ಇಲ್ಲದೆ ಪ್ರಾಣ ಬಿಟ್ಟರು. 10 ಸಾವಿರ ಬೆಡ್ ಮಾಡುತ್ತೇವೆ ಎಂದು ಲೂಟಿ ಮಾಡಿದರು. ಇದನ್ನು ಮಾಡಿದ್ದು ಬಿಜೆಪಿ…
Read More » -

ಚುನಾವಣೆ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್..!
ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕಿಂಗ್ ಬೆಳವಣಿಗೆಯಾಗಿದೆ. ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಹುಬ್ಬಳ್ಳಿ…
Read More » -

ಬಿಜೆಪಿ ವೋಟ್ ಹಾಕಿದರೆ ಅದಕ್ಕಿಂತ ಪರಮ ಪಾಪಿಗಳು ಯಾರು ಇಲ್ಲ -ಎಸ್.ಪಿ ಮುದ್ದಹನುಮೇಗೌಡ ಸವಾಲ್
ತುಮಕೂರು: ಜಿಲ್ಲೆ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸದ ಜಿ.ಎಸ್ ಬಸವರಾಜ್ ಲೋಕಸಭೆಯಲ್ಲಿ ಒಂದು ನಿಮಿಷ ಮಾತನಾಡಿರುವ ದಾಖಲೆ ಇದ್ದರೆ ಅವರು ತೋರಿಸಲಿ ಎಂದು ಲೋಕಸಭಾ ಚುನಾವಣೆಯ…
Read More » -

ನಾನು ಗೆದ್ದು ನರೇಂದ್ರ ಮೋದಿಯವರ ಕೈ ಹಿಡಿಯುತ್ತೇನೆ -ಕೆ,ಎಸ್ ಈಶ್ವರಪ್ಪ
ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಅಂತ ಮೊದಲಿನಿಂದಲೂ ಹೇಳಿಕೊಂಡು ಬಂದೆ ಎಂದು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಇಡೀ ರಾಜ್ಯದ ಕಾರ್ಯಕರ್ತರ…
Read More » -

ಬೀದಿಯಲ್ಲಿ ಹೊಗುವವರು ಮೋದಿ ಬಗ್ಗೆ ಟೀಕೆ ಮಾಡಿದರೆ ಅವರ ಗೌರವ ಕಡಿಮೆ ಆಗುವುದಿಲ್ಲ -ಬಿ.ಎಸ್ ಯಡಿಯೂರಪ್ಪ
ಶಿವಮೊಗ್ಗ: ರಾಜ್ಯದಲ್ಲಿ 28 ಸ್ಥಾನ ಗೆಲುವಿನ ವಿಶ್ವಾಸವಿದೆ. ರಾಘವೇಂದ್ರ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ…
Read More » -

ಬೃಹತ್ ಮಾನವ ಸರಪಳಿ ಹಾಗೂ ಜಾಗೃತಿ ಜಾಥಾಗೆ ಚಾಲನೆ
ಲೋಕಸಭಾ ಚುನಾವಣಾ ಹಿನ್ನೆಲೆ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯಲಹಂಕ ನ್ಯೂ ಟೌನ್ ನಲ್ಲಿರುವ ಹೊಯ್ಸಳ ಮೈದನಾದಲ್ಲಿ ಏರ್ಪಡಿಸಿದ್ದ ಮಾನವ ಸರಪಳಿ ಹಾಗೂ ಜಾಗೃತಿ ಜಾಥಾಗೆ ಜಿಲ್ಲಾ…
Read More » -

ಕರ್ನಾಟಕದ ಮಹಿಳೆಯರಿಗೆ ಸುರಕ್ಷತೆಯ ಪ್ರಶ್ನೆ ಹುಟ್ಟುತ್ತಿದೆ -ಶಾಸಕಿ ಶಶಿಕಲಾ ಜೊಲ್ಲೆ
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಭಂದಿಸಿದಂತೆ, ಶಾಸಕಿ ಶಶಿಕಲಾ ಜೊಲ್ಲೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರಿಗೆ ಸುರಕ್ಷತೆಯ ಪ್ರಶ್ನೆ ಹುಟ್ಟುತ್ತಿದೆ. ಮುಖ್ಯಮಂತ್ರಿ…
Read More » -

ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳ ಸೂತ್ರ, ಗಂಡ ,ತಮ್ಮ, ಮಕ್ಕಳನ್ನು ಕಳೆದುಕೊಳ್ಳುತ್ತಾರೆ – ಯತೀಂದ್ರ ಸಿದ್ದರಾಮಯ್ಯ
ಮೈಸೂರು: 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷ ಆಡಳಿತ ನಡೆಸಿವೆ ಹಿಂದುಗಳಿಗೆ ಅನ್ಯಾಯ ಆಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರ ಮಂಗಳ ಸೂತ್ರ ಮಾತ್ರ ಅಲ್ಲ,…
Read More » -

ಡಾ.ಕೆ ಸುಧಾಕರ್ ಭಾಷಣದಲ್ಲಿ ಭರವಸೆಗಳ ಮಹಾಪೂರ
ಚಿಕ್ಕಬಳ್ಳಾಪುರ: ಕೇಂದ್ರದಲ್ಲಿ ಮೋದಿ ಗ್ಯಾರೆಂಟಿ ಯೋಜನೆಗಳ ರೀತಿಯಲ್ಲಿ ನನ್ನದೊಂದು ಯೋಜನೆ ಇದೇ ಎಂದು ಡಾ.ಕೆ ಸುಧಾಕರ್ ಹೇಳಿದರು. ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗೋಷ್ಟಿ ಆರಂಭಿಸಿದ ಅವರು, ಸ್ಥಳೀಯವಾಗಿ…
Read More » -

ಮನ್ಸೂರ್ ಅಲಿ ಖಾನ್ ಗೆ ಶಕ್ತಿ ತುಂಬಿದ ತೆಲಂಗಾಣ ಸಿಎಮ್ ರೇವಂತ ರೆಡ್ಡಿ
ಬೆಂಗಳೂರು: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬೆಂಗಳೂರಿನಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ರು. ಪ್ರಚಾರದ…
Read More » -

ಜನರ ಬೆಂಬಲ ನೋಡಿ ಗೆಲುವು ಖಚಿತ ನನ್ನದೇ – ಮನ್ಸೂರ್ ಅಲಿ ಖಾನ್
ಬೆಂಗಳೂರು: ಜನರನ್ನು ನೋಡಿ ತುಂಬಾ ಖುಷಿಯಾಗ್ತಿದೆ. ಜನರ ಬೆಂಬಲ ನೋಡಿ ಗೆಲುವು ಖಚಿತ ನನ್ನದೇ ಎಂದು ಕಾಂಗ್ರೆಸ್ ಸೆಂಟ್ರಲ್ ಕೈ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಹೇಳಿದರು.…
Read More » -

ಸೂರ್ಯನಿಗೆ ಉಗುಳಿದರೆ ಕಾಂಗ್ರೆಸ್ ನವರ ಮೇಲೆ ಬೀಳುತ್ತೆ – ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ನೇಹಾ ಕೊಲೆಯನ್ನು ಮುಸ್ಲಿಂ ಯುವಕ ಮಾಡಿರೋದು ಖಂಡನೀಯ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸೋಮವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಹಿಂದೂ ಸಮಾಜಕ್ಕೆ ರಕ್ಷಣೆ…
Read More » -

ಬಿಜೆಪಿಯಿಂದ ಬೃಹತ್ ಜನತಾ ಸಂವಾದ
ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಜನತಾ ಸಂವಾದ ಸದನ ಕಾರ್ಯಕ್ರಮ ನಡೆಸಿದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗದಗದ ಬೆಟಗೇರಿ ನಗರದ…
Read More » -

ನಿಮ್ಮಲ್ಲಿರುವ ಮನಸ್ಥಿತಿ ಬದಲಿಸಿಕೊಂಡು ಮತದಾನ ಮಾಡಿ: ತುಷಾರ್ ಗಿರಿ ನಾಥ್
ಬೆಂಗಳೂರು: ನಿಮ್ಮಲ್ಲಿರುವ ಮನಸ್ಥಿತಿ ಬದಲಿಸಿಕೊಂಡು ಈ ಬಾರಿಯ ಲೋಕಸಭಾ ಚುಣಾವಣೆಯಲ್ಲಿ ತಪ್ಪದೆ ಮತದಾನ ಮಾಡಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…
Read More » -

ಎಬಿವಿಪಿ, ಆರ್.ಎಸ್.ಎಸ್ ನವರಿಗೆ ಪ್ರತಿಭಟನೆ ಮಾಡಿ ರೂಢಿ ಇದೆ – ಪ್ರಿಯಾಂಕ್ ಖರ್ಗೆ
ಕಲಬುರಗಿ: ದೇಶದಲ್ಲಿ ಹೆಚ್ಚಾಗಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕಾಲೇಜಿನಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಬೇಕಿದೆ ಏನೇ ಆಗಿದ್ದರು ಇಂತಹ ಘಟನೆಗಳು ನಡೆಯಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.…
Read More » -

ಮುಸ್ಲಿಂ ಗುಂಡಾಗಳಿಗೆ ಕಾಂಗ್ರೆಸ್ ರಕ್ಷಣೆ ನೀಡುತ್ತಿದೆ -ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಕರ್ನಾಟಕ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಮುಸ್ಲಿಂ ಗುಂಡಾಗಳಿಗೆ ಕಾಂಗ್ರೆಸ್ ರಕ್ಷಣೆ ನೀಡುತ್ತಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಮುಸ್ಲಿಂ ಮತ ಬ್ಯಾಂಕ್ ಸೀಮಿತವಾಗಿ ಸರ್ಕಾರ ಯೋಚನೆ ಮಾಡ್ತಿದೆ – ಬಿ.ವೈ. ರಾಘವೇಂದ್ರ
ಶಿವಮೊಗ್ಗ: ನೇಹಾ ಹಿರೇಮಠ ಕೊಲೆ ಪ್ರಕರಣ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಎರಡ್ಮೂರು ಅಹಿತಕರ…
Read More » -

ಮೋದಿ ಮೋದಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಒಳ್ಳೆಯ ಲಕ್ಷಣವಲ್ಲ: ಸುಧೀಂದ್ರ ಕುಲಕರ್ಣಿ
ಬೆಂಗಳೂರು: ಏಕಚಕ್ರಾಧಿಪತ್ಯದ ನಾಯಕತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತದೆಯೇ ಹೊರತು, ಪೂರಕವಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಎಚ್ಚರಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ…
Read More » -

ಕನ್ನಡಿಗರು ಕಟ್ಟಿದ ತೆರಿಗೆ ಹಣ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ – ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ತುಮಕೂರು: ಇದೇ ರೀತಿ ಮುಂದುವರೆದರೆ ರಾಜ್ಯದಲ್ಲಿ ಅಶಾಂತಿ ವಾತಾವರಣ ಮಾತ್ರವಲ್ಲ, ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಮಧುಗಿರಿಯಲ್ಲಿ…
Read More » -

ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕಾಯುಕ್ತ ಅಧಿಕಾರಿಗಳ ಬಲೆಗೆ…!
ತುಮಕೂರು: ಇಂದು ಅಡಿಕೆ ಪಟ್ಟೆತಟ್ಟೆ ತಯಾರಿಸುವ ಫ್ಯಾಕ್ಟರಿ ಪರವಾನಗಿಯ ಕೆಲಸ ಮಾಡಿಕೊಡಲು 20 ಸಾವಿರ ಹಣದ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪಿಡಿಒ ಲೋಕಾಯುಕ್ತ…
Read More » -

ಎನ್ಕೌಂಟರ್ ಕಾನೂನು ಬರಲೇಬೇಕು -ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆಯನ್ನು ನಾನು ಖಂಡಿಸುತ್ತೇನೆ ಈ ರೀತಿ ಘಟನೆ ಆಗಬಾರದು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿ ಮಾತನಾಡಿದ…
Read More » -

ಕಾಂಗ್ರೆಸ್ ಹುಟ್ಟಿದಾಗ ಬ್ರಿಟೀಷರ ಪರವಿದ್ದರು – ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂಗೆ ನಿಜವಾಗಿಯೂ ಕಳಕಳಿ ಇದ್ದರೆ, ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು. ಕಿಮ್ಸ್ ಶವಾಗಾರಕ್ಕೆ…
Read More » -

ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು – ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಈ ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ…
Read More » -

ದಾರಿತಪ್ಪಿದ ಮಗ ಕುಮಾರಣ್ಣನ ಫಾಲೋ ಮಾಡೋ ಕೆಲಸ ಮಾಡಬೇಡಿ -ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ
ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ದಾರಿ ತಪ್ಪಿದ ಮಗ, ನನಗೆ ಮೋಸ ಮಾಡಿದ್ದು ಹೇಳಿದರೇ ನಮ್ಮಪ್ಪನ ಹಣೆ ಅವನಿಗೆ ವೋಟ್ ಹಾಕೋಲ್ಲ ಎಂದು ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ ನಡೆಸಿದರು.…
Read More » -

ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಸಿಕ್ಕಿದ್ದು ಹೇಗೆ ಗೊತ್ತಾ?
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
Read More » -

ಸಚಿವ ಜಮೀರ್ ಅಹಮ್ಮದ್ ಪ್ರಕಾರ ಪ್ರಧಾನಿ ಅಭ್ಯರ್ಥಿ ಇವರೇ …
ವಿಜಯನಗರ: ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಂದಿನ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.…
Read More » -

ಜೈಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ವಶಕ್ಕೆ.
ಬೆಂಗಳೂರು: ನಿನ್ನೆ ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನ ಅನ್ಯಕೋಮಿನ ಕೆಲ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…
Read More » -

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು – ಅಷ್ಟಕ್ಕೂ ನಡೆದಿದ್ದೇನು..?
ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ ಮತ್ತು ಪ್ರಸನ್ನ ದಂಪತಿಯ…
Read More » -

ನೆನಪಿರಲಿ- ರಾಮ ಬೀದಿಗೆ ತಂದು ಈಗ ಓಡಿಹೋಗಿ ಅಯೋಧ್ಯೆಯಲ್ಲಿ ಬೀಗ ಹಾಕಿಕೊಂಡಿದ್ದಾರೆ – ಮಧು ಬಂಗಾರಪ್ಪ
ಶಿವಮೊಗ್ಗ : ಬಂಗಾರಪ್ಪನವರು ಬಿಜೆಪಿಯಿಂದ ಗೆದ್ದಿದ್ದರು ಅಂತ ರಾಘವೇಂದ್ರ ಹೇಳಿದ್ದಾರೆ. ಬಂಗಾರಪ್ಪ ನವರಿಂದ ರಾಜ್ಯದಲ್ಲಿ ಬಿಜೆಪಿ ಬದುಕಿದ್ದು. ಬಿಜೆಪಿಗೆ ರಾಜ್ಯದಲ್ಲಿ ಶಕ್ತಿ ಕೊಟ್ಟಿದ್ದು ಬಂಗಾರಪ್ಪ. ಸೋಲನ್ನ ಕೀಳು…
Read More » -

ಗ್ಯಾರಂಟಿ ಇನ್ನೂ ಒಂಬತ್ತು ವರ್ಷ ಕಂಟಿನ್ಯೂ ಆಗುತ್ತೆ -ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಶಕ್ತಿ ಕೊಡುವ ಕೆಲಸ ಮಾಡ್ತಾ ಇದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಶೋಭಾ ಕರಂದ್ಲಾಜೆ 3 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ – ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಶೋಭಾ ಕರಂದ್ಲಾಜೆಯವರು 2.5 ಲಕ್ಷದಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…
Read More » -

ಹುಚ್ಚು ನಾಯಿಯಂತೆ ಹೋಗಿದ್ದರು – ಆರ್.ಅಶೋಕ ಆಕ್ರೋಶ
ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಕಾಂಗ್ರೆಸ್ ಗೂಂಡಾಗಿರಿ, ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಆದರೆ ಕಾಂಗ್ರೆಸ್…
Read More » -

ಕಾಂಗ್ರೆಸ್ ಗ್ಯಾರೆಂಟಿಗಳಿಗೆ ತಡೆದುಕೊಳ್ಳಲಾಗದೆ ಕುಮಾರಸ್ವಾಮಿ ಈ ರೀತಿ ಮಾತನಾಡುತ್ತೀದ್ದಾರೆ : ಶಾಸಕ ಎಸ್.ಆರ್ ಶ್ರೀನಿವಾಸ್
ತುಮಕೂರು: ಸೋಲುತ್ತೇವೆಂಬ ಹತಾಶ ಮನೋಭಾವದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ಮಾತನಾಡುತ್ತಿದ್ದಾರೆ ಅವರ ಮನಸ್ಥಿತಿಯೇ ಆಗಿದೆ ಎಂದು ಗುಬ್ಬಿ ಶಾಸಕ ಎಸ್,ಆರ್ ಶ್ರೀನಿವಾಸ್ ಹೇಳಿದರು. ತಾಲೂಕಿನ…
Read More » -

ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಗುಡ್ ನ್ಯೂಸ್
ಬೆಂಗಳೂರು: ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ…
Read More » -

ಪ್ರಿಯಂಕಾ ಜಾರಕಿಹೊಳಿ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲು ಕಾರಣ ಇದೇ ನೋಡಿ..!!
ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್…
Read More » -

ಹಿರಿಯ ಪತ್ರಕರ್ತ ಮೊದಲಿಯಾರ್ಗೆ ಕೆ.ಯು.ಡಬ್ಲ್ಯೂ ಜೆ. ಗೌರವ.
ಬೆಂಗಳೂರು: ಎಂಥಹ ಕಠಿಣ ಪರಿಸ್ಥಿತಿಗಳು ಎದುರಾದರೂ ಪತ್ರಕರ್ತರು ತಮ್ಮ ನಿಲುವನ್ನು ಸಡಿಲಿಸಬಾರದು. ಅದು ನಾವೇ ಕಂಕಣ ಪಡೆದುಕೊಂಡು ಮಾಧ್ಯಮ ವೃತ್ತಿಗೆ ನೀಡುವ ಗೌರವ ಎಂದು ಹಿರಿಯ ಪತ್ರಕರ್ತರಾದ…
Read More » -

ನಾಳೆಯಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ
ಬೆಂಗಳೂರು: ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಬರುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ ನಡೆಯಲಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು…
Read More » -

ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ
ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೆಡೆದಿದೆ. ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ…
Read More » -

ಏಪ್ರಿಲ್ 17ಕ್ಕೆ ರಾಯಚೂರಲ್ಲಿ ಪವನ್ ಕಲ್ಯಾಣ್ ರೋಡ್ ಶೋ! ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲೂ ಹವಾ
ರಾಯಚೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಸ್ಟಾರ್ ಪ್ರಚಾರಕರ ಹವಾ ಜೋರಾಗಲಿದೆ. ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಸ್ಟಾರ್ ನಟರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ರಾಯಚೂರು…
Read More » -

ಬ್ಯಾಗ್’ನಲ್ಲಿ ಬಾಂಬ್ ಇದೆ ಎಂದು ಆತಂಕ ಸೃಷ್ಟಿಸಿದ ವಿಮಾನ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲು!
ಬೆಂಗಳೂರು: ಲಗೇಜ್ ತಪಾಸಣೆ ವೇಳೆ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಹೇಳಿ ಪ್ರಯಾಣಿಕನೊಬ್ಬ ಆತಂಕ ಸೃಷ್ಟಿಸಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಡೆದಿದ್ದು,…
Read More » -

#Manipur: ಮಣಿಪುರದಲ್ಲಿ ಚುನಾವಣಾ ಪ್ರಚಾರದ ಸದ್ದೇ ಇಲ್ಲ! ಎಲೆಕ್ಷನ್ ನಡೆಯಲ್ವಾ?
ಕಳೆದ ವರ್ಷವೆಲ್ಲಾ ಹಿಂಸಾಚಾರದಿಂದ ತತ್ತರಿಸಿತ್ತು ಮಣಿಪುರ.. 219 ಮಂದಿ ಘರ್ಷಣೆಯಲ್ಲಿ ಬಲಿಯಾಗಿದ್ದರು. ಈಗಲೂ ಕೂಡ ಸಾವಿರಾರು ಮಂದಿ ಸಂತ್ರಸ್ತರು ಪುನರ್ವಸತಿ ಶಿಬಿರಗಳಲ್ಲಿ ನೆಲೆಸಿದ್ದಾರೆ. ಈ ಬಗ್ಗೆ ದೇಶಾದ್ಯಂತ…
Read More » -

ನೀರಿನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅವರು ಇಂದು ಸಭೆ ನಡೆಸಿದರು. ರಾಜರಾಜೇಶ್ವರಿ ನಗರ…
Read More » -

ಬಿಸಿಯೂಟ ಸೇವಿಸಿದ್ದ ಮಕ್ಕಳು ಅಸ್ವಸ್ಥ
ಕೊಪ್ಪಳ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿನಡೆದಿದೆ. ಶ್ರೀರಂಗದೇವರಾಯ ನಗರದ ಸರ್ಕಾರಿ ಹಿರಿಯ…
Read More » -

ಸಿಲಿಂಡರ್ ಶೇಖರಣಾ ಕೊಠಡಿಯಲ್ಲಿ ಸ್ಪೋಟ
ಸಿಲಿಂಡರ್ ಶೇಖರಿಸಿಟ್ಟಿದ್ದ ಕೊಠಡಿಯಲ್ಲಿ ಸಿಲಿಂಡರ್ಗಳು ಸ್ಪೋಟಗೊಂಡಿದ್ದು, ಒಮ್ಮೆಲೇ ಸ್ಫೋಟದಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಪೋಟದಿಂದ ಐದಾರು ಸಿಲಿಂಡರ್ಗಳು ಆಕಾಶದೆತ್ತರಕ್ಕೆ ಹಾರಿದ ಘಟನೆ ಬೆಂಗಳೂರಿನ ಬಿದರಹಳ್ಳಿಯಲ್ಲಿ ನಡೆದಿದೆ. ಮುನಿಸ್ವಾಮಪ್ಪ ಎಂಬುವರಿಗೆ…
Read More » -

ಈ ಸರ್ಕಾರ ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತೆ
ಕಲಬುರಗಿ : ಈ ಸರ್ಕಾರಗಳು ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತಾರೆ. ಒಂದು ರೀತಿಯ ಅಂಕಿ ಅಂಶಗಳ ಪ್ರಕಾರ ಸಾಮಾನ್ಯ ಎಮ್ಎಲ್ಎ ಗಳಿಗೆ 17 ಕೋಟಿ ರೂ.…
Read More » -

ಸಾರ್ವಜನಿಕರ ರಕ್ಷಣೆಗೆ ಇರುವ ಪೊಲೀಸರ ಸಮವಸ್ತ್ರಕ್ಕೆ ರಕ್ಷಣೆ ಇಲ್ವಾ??
ಬೆಂಗಳೂರು : ಮಾನ್ಯ ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ನೋಡಲೇಬೇಕಾದ ಸ್ಟೋರಿ ಇದಾಗಿದೆ. ಪೊಲೀಸ್ ಪೇದೆಗಳ ಟೋಪಿಗಳಿಗೆ ಕಿಂಚಿತ್ತೂ ಬೆಲೆ ಇಲ್ವಾ..? ರಸ್ತೆ ಬದಿಯಲ್ಲಿ ಮದ್ಯದ ಬಾಟಲಿಗಳ…
Read More » -

ಆಟೋ ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ
ಬೆಂಗಳೂರು : ಜರ್ನಲಿಸ್ಟ್ ಕಾಲೋನಿಯಲ್ಲಿರುವ ಶಶಿಕಲಾ ಬಿಲ್ಡಿಂಗ್ ನಲ್ಲಿದ್ದ ಆಟೊಮೊಬೈಲ್ ಶಾಪ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾತ್ರಿ 10:30 ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ.…
Read More » -

ಕಾರು ಹಿಂಬಾಲಿಸಿ ಯುವತಿಗೆ ಕಿರುಕುಳ ; ಇಬ್ಬರು ಯುವಕರ ಬಂಧನ !
ಬೆಂಗಳೂರು : ನಗರದಲ್ಲಿ ಭಾನುವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿವಾಳ-ಕೋರಮಂಗಲ ರಸ್ತೆಯಲ್ಲಿ ಈ ಘಟನೆ…
Read More » -

ಅಮಿತ್ ಶಾ ಜೊತೆ ನಾಳೆ ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ…
Read More » -

NIA ನೂತನ DG ಯಾಗಿ ಸದಾನಂದ್ ವಸಂತ್ ಅಧಿಕಾರ ಸ್ವೀಕಾರ
ಬೆಂಗಳೂರು : NIA ನೂತನ DG ಯಾಗಿ ಸದಾನಂದ್ ವಸಂತ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇವರು ಮಹಾರಾಷ್ಟ್ರ ಕೇಡರ್ನ 1990 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಸೇವೆಯಿಂದ ನಿವೃತ್ತರಾದ…
Read More » -

ಸ್ವೀಪ್ ಸಮಿತಿ ಮತ್ತು ರೋಟರಿ ಕ್ಲಬ್ ವತಿಯಿಂದ ಮತದಾನ ಜಾಗೃತಿ ಕುರಿತಾದ ಬೀದಿ ನಾಟಕ
ಕೊಡಗು : ಈ ದಿನ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಮತ್ತು ರೋಟರಿ ಜಿಲ್ಲೆ 3181 ರವರ ಸಂಯುಕ್ತ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನದ ಪ್ರಯುಕ್ತ ಮಡಿಕೇರಿ…
Read More » -

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ…
Read More » -

ಲಕ್ಕಸಂದ್ರ ಮೆಟ್ರೋ ಕಾಮಗಾರಿ : ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಬಂದ್
ಬೆಂಗಳೂರು : ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಏಪ್ರಿಲ್ 1 ರಿಂದ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್ನಿಂದ ಆನೆಪಾಳ್ಯ…
Read More » -

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ಗಳಿಗೆ ‘ಐಟಿ’ ಶಾಕ್ : 20 ಕ್ಕೂ ಹೆಚ್ಚು ಕಡೆ ದಾಳಿ
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಬಿಲ್ಡರ್ಗಳಿಗೆ ಐಟಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಹಲವು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 20ಕ್ಕೂ…
Read More » -

ಕೆಪಿಎಸ್ಸಿ ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ!
ಬೆಂಗಳೂರು : ಕೆಪಿಎಸ್ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ಆಯ್ಕೆ ಪಟ್ಟಿ ನಾಪತ್ತೆ ಬಗ್ಗೆ ಕೆಪಿಎಸ್ ಸಿ ಸಹಾಯಕ ಕಾರ್ಯದರ್ಶಿಯಿಂದ ವಿಧಾನ ಸೌಧ ಪೊಲೀಸ್ ಠಾಣೆಗೆ…
Read More » -

ವೃದ್ದರೊಂದಿಗೆ ಮಾರ್ಷಲ್ಗಳ ಅಮಾನವೀಯ ವರ್ತನೆ- ಇಬ್ಬರು ಮಾರ್ಷಲ್ಗಳು ವಜಾ
ಬೆಂಗಳೂರು : ಕಳೆದ ಮೂರ್ನಲ್ಕು ದಿನಗಳ ಹಿಂದೆ ಜಯನಗರ ಕಾಂಪ್ಲೆಕ್ಸ್ ಬಳಿ ಹಿರಿಯ ನಾಗರೀಕ ವ್ಯಾಪಾರಿಗಳೊಬ್ಬರ ಬ್ಯಾಗ್ ಇಡಿದು ಎಳೆದಾಡಿದ ವಿಡಿಯೋ ವೈರಲ್ ಆಗಿತ್ತು. ವೃದ್ದರೊಂದಿಗೆ ಮಾರ್ಷಲ್…
Read More » -

ಬೆಂಗಳೂರಿಗರೇ ಇನ್ನು ಮುಂದೆ ಉರಿಉರಿ ಬಿಸಿಲು!
ಬೆಂಗಳೂರು : ಸಾಧಾರಣ ತಂಪಾಗಿದ್ದ ಬೆಂಗಳೂರು. ಇನ್ನು ಮುಂದೆ ಉರಿ ಬಿಸಿಲನ್ನ ನೀಡಿ ಕಿರಿ ಕಿರಿ ಉಂಟುಮಾಡಲಿದಿಯಾ? ಯಸ್ ವರ್ಷ ಪೂರ್ತಿ ಒಂದೆ ತೆರನಾದ ತನ್ನ ವಾತಾವರಣದಿಂದಲೇ…
Read More » -

ಮೃಗಾಲಯದಲ್ಲಿ ಪ್ರತ್ಯಕ್ಷರಾದ ಅಮರ್, ಅಕ್ಬರ್, ಆಂಥೋನಿ
1977 ರಲ್ಲಿ ತೆರೆಗೊಂಡ ಬಾಲಿವುಡ್ ಬ್ಲಾಕ್ ಬಸ್ಟರ್ ಸಿನಿಮಾ ಅಮರ್, ಅಕ್ಬರ್, ಆಂಥೋನಿ ಎಲ್ಲಾರಿಗೂ ಗೊತ್ತೇ ಇದೆ. ಅದರಲ್ಲಿ ಬೇರ್ಪಟ್ಟ ಮೂರು ಸಹೋದರರು ವಿಭಿನ್ನ ಕುಟುಂಬಗಳು ದತ್ತು…
Read More » -

ಬೆಂಗಳೂರಲ್ಲಿ ರೆಸ್ಟೋರೆಂಟ್ಗೆ ಹುಸಿ ಬಾಂಬ್ ಕರೆ
ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಮತ್ತೊಂದು ಹೋಟೆಲ್ಗೆ ಬಾಂಬ್ ಬೆದರಿಕೆ ಬಂದಿದೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ…
Read More » -

ಕ್ಲಬ್ಗಳು ಮಾರ್ಗದರ್ಶಿ ಸೂತ್ರ ಪಾಲಿಸಿ : ಹೈಕೋರ್ಟ್
ಬೆಂಗಳೂರು: ‘ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಡಿಗ ರಿಕ್ರಿಯೇಶನ್ (ಮನರಂಜನಾ) ಕ್ಲಬ್ ಮಾಲೀಕರು ಮಾಹಿತಿ ಹಕ್ಕು ಕಾಯ್ದೆ ಕಾರ್ಯಕರ್ತನ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಕ್ಲಬ್ ನಡೆಸುತ್ತಿದ್ದಾರೆ.…
Read More » -

ರಾಜ್ಯ ಸರ್ಕಾರ ತಮಿಳುನಾಡು ಹಿತ ಕಾಪಾಡುವ ಕೆಲಸ ಮಾಡಿದೆ : ಬಸವರಾಜ ಬೊಮ್ಮಾಯಿ
ಗದಗ: ಕಾಂಗ್ರೆಸ್ ಸರ್ಕಾರ ಇಡೀ ವರ್ಷ ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ಸರ್ವ ಪ್ರಯತ್ನ ಮಾಡಿದೆ. ಅವರ ರಾಜಕೀಯ ಮಿತ್ರಪಕ್ಷ ಡಿಎಂಕೆ ಯವರನ್ನು ಸಂತೈಸುವುದೇ ಕೆಲಸ ಆಗಿದೆ ಎಂದು…
Read More » -

ಡಿ.ಕೆ.ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಕಮಿಷನರ್ಗೆ ಬಿಜೆಪಿ ದೂರು
ಬೆಂಗಳೂರು : ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ರು. ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ…
Read More » -

ಹುಡುಗಿ ಫುಲ್ ಟೈಟ್ – ಮಿಡ್ನೈಟ್ ಹೈಡ್ರಾಮಾ !
ಬೆಂಗಳೂರು : ಮಾನ ಮುಚ್ಚುವಷ್ಟೇ ಬಟ್ಟೆ ಧರಿಸಿದ್ದ ಯುವತಿ ಕುಡಿದು ತೂರಾಡುತ್ತ ನಡು ರಸ್ತೆಯಲ್ಲೇ ರಿಕ್ಷಾ ಚಾಲಕನಿಗೆ ಥಳಿಸಿದ್ದಾಳೆ. ಪರಿಪರಿಯಾಗಿ ಆಕೆಗೆ ಬುದ್ಧಿ ಹೇಳಿ ತಡೆಯಲು ಯತ್ನಿಸಿದರೂ…
Read More » -

ರಂಗನಾಥ್ ಮನೆ ಮೇಲೆ ಲೋಕಾ ದಾಳಿ ; ಸಿಕ್ಕಿದ್ದೆಷ್ಟು ಹಣ ಗೊತ್ತಾ??
ಬೆಂಗಳೂರು : ರಾಜ್ಯದ 58 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಪಾಲಿಕೆ ಚೀಫ್ ಎಂಜಿನಿಯರ್ ರಂಗನಾಥ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಬ್ಯಾಟರಾಯನಪುರ ಯಲಹಂಕ…
Read More » -

ಭ್ರಷ್ಟ ಅಧಿಕಾರಿಗಳ ನಿವಾಸಕ್ಕೆ ಲೋಕಾ ರೇಡ್
ಬೆಂಗಳೂರು : ಭ್ರಷ್ಟ ಅಧಿಕಾರಿಗಳು ಎಂದೂ ನಿರೀಕ್ಷೆ ಮಾಡಿರದ ರೇಡ್ ನಡೆದಿದ್ದು. ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ರಾಜ್ಯದ ಹಲವಡೆ ಅಧಿಕಾರಿಗಳ ಮನೆಗಳ…
Read More » -

ತಬ್ಬಿಕೊಂಡು ಗಂಟೆಗೆ 7400ರೂ ಗಳಿಸುತ್ತಾಳೆ ಈ ಮಹಿಳೆ
ಬೆಂಗಳೂರು :ತಬ್ಬಿಕೊಳ್ಳುವುದು ಒಬ್ಬ ವ್ಯಕ್ತಿಗೆ ಸಂತೋಷ ಮತ್ತು ಒತ್ತಡ ಮತ್ತು ಒಂಟಿತನದಿಂದ ಮುಕ್ತಿಯನ್ನು ನೀಡುತ್ತದೆ. ಇದನ್ನೇ ವೃತ್ತಿಯಾಗಿ ಮಾಡಿಕೊಂಡ ಈ ಮಹಿಳೆ ಲಕ್ಷ ಲಕ್ಷ ಹಣ ಸಂಪಾದನೆ…
Read More » -

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮ : ತುಷಾರ್ ಗಿರಿನಾಥ್
ಬೆಂಗಳೂರು : ನಗರದ ಯಲಹಂಕ ಹಾಗೂ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು…
Read More » -

ಹೆಚ್ಡಿಕೆ ಭೇಟಿಯಾದ ಶೋಭಾ ಕರಂದ್ಲಾಜೆ
ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ…
Read More » -

ಬೆಂಗಳೂರಿನ ಜಕ್ಕಸಂದ್ರದಲ್ಲಿ ಅಗ್ನಿಅವಘಡ !
ಬೆಂಗಳೂರು : ಸ್ಕೈವಾಕ್ ಬಳಿ ಕಸಕ್ಕೆ ಹಾಕಿದ್ದ ಬೆಂಕಿ ಜ್ವಾಲೆ ಹೊತ್ತಿಕೊಂಡು ಅಗ್ನಿ ಅವಘಡ ಸಂಭವಿಸಿರುವಂತಹ ಘಟನೆ ಬೆಂಗಳೂರಿನ ಜಕ್ಕಸಂಧ್ರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಒಂದು ಅಗ್ನಿಶಾಮಕ…
Read More » -

Smobility ನೂತನ “ಎಲೆಕ್ಟ್ರಿಕಲ್ ಸ್ಕೂಟರ್” ಬಿಡುಗಡೆ
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಪ್ರತಿಷ್ಟಿತ Smobility ಕಂಪನಿ ತನ್ನ ನೂತನ ಶ್ರೇಣಿಯ EV ಬೈಕ್ ಗಳನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಭಾಗದ…
Read More » -

ಜೈಲು ಪಾಲಾದ ಸೋನು…!
ಬೆಂಗಳೂರು : ಸೋನು ಶ್ರೀನಿವಾಸ್ ಗೌಡ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು. ಸೋನು ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ಇಂದು ಮತ್ತೆ…
Read More » -

ಸಮಲತಾಗೆ ಮಂಡ್ಯ ಬಿಜೆಪಿ ಟಿಕೆಟ್ ಮಿಸ್ ?
ಸಮಲತಾಗೆ ಮಂಡ್ಯ ಟಿಕೆಟ್ ಮಿಸ್ ಆಗಿದ್ಯಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಮೈಸೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೀಡಿರುವ ಹೇಳಿಕೆ ಸುಮಲತಾ…
Read More » -

ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ ಮಹೋತ್ಸವ ರದ್ದು
ಬೆಂಗಳೂರು : ಕರಗ ಹೊರುವ ವಿಚಾರಕ್ಕೆ ಸಂಬಂಧಿಸಿದಂತೆ ತಿಗಳ ಸಮುದಾಯದ ಮೂರು ಗುಂಪುಗಳ ನಡುವೆ ಜಿದ್ದಾಹಿದ್ದಿ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣಕ್ಕೆ…
Read More » -

ಭಾರತೀಯ ಮಾಜಿ ವಾಯುಪಡೆ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ ಬಿಜೆಪಿ ಸೇರ್ಪಡೆ
ನವದೆಹಲಿ : ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ (ನಿವೃತ್ತ) ಆರ್ಕೆಎಸ್ ಭದೌರಿಯಾ ಅವರು ಸಶಸ್ತ್ರ ಪಡೆಗಳಲ್ಲಿನ ಹುದ್ದೆಯಿಂದ ನಿವೃತ್ತಿ ಹೊಂದಿ ಸುಮಾರು 2 ವರ್ಷಗಳ…
Read More » -

ಉತ್ತರ ಕರ್ನಾಟಕ ಮಹಾ ಸಂಸ್ಥೆ ವತಿಯಿಂದ ಕಾಮದಹನ ಮಾಡಿ ಹೋಳಿ ಆಚರಣೆ
ಬೆಂಗಳೂರು: ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಹೋಳಿ ಹಬ್ಬವನ್ನು ಆಚರಿಸಲಾಯಿತು. ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ. ಭಾಗದ…
Read More » -

ಉತ್ತರ ಲೋಕಸಭಾ ಕ್ಷೇತ್ರದಲ್ಲಿ ತರಬೇತಿ ಕಾರ್ಯಕ್ರಮ
ಲೋಕಸಭಾ ಚುನಾವಣೆಯ ಮತದಾನ ದಿನವು ಏಪ್ರಿಲ್ 26 ರಂದು ಶುಕ್ರವಾರ ನಿಗಧಿಯಾಗಿದ್ದು, ವಾರಾಂತ್ಯವಾಗಿರುವ ಕಾರಣ, ಪ್ರವಾಸಕ್ಕೆ ತೆರಳದೇ ಮತಚಲಾಯಿಸಲು ಮತದಾರರಿಗೆ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ…
Read More » -

ಮಹಾಲಕ್ಷ್ಮಿ ಲೇಔಟ್ನಲ್ಲಿ ಮಹಿಳಾ ದಿನಾಚರಣೆ.. ಹೇಗಿತ್ತು ಗೊತ್ತಾ..?
ಪುರಾಣ ಇತಿಹಾಸದಲ್ಲಿ ಮಹಿಳೆಯರು ಮಾಡಿದ ಸಾಧನೆ ಈಗಿನ ಮಹಿಳೆಯರು ಸಾಧನೆ ಮಾಡಿದ್ದಾರೆ. ಹೌದು. ಇತ್ತಿಚೆಗೆ ಮಹಿಳೆಯರು ಎಲ್ಲ ರಂಗದಲ್ಲೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರಿಗೆ ಪ್ರೋತ್ಸಾಹಿಸಲು ಸ್ತ್ರೀಸಾಮರ್ಥ್ಯ, ಸ್ತ್ರೀ…
Read More » -

ಫ್ರೀಡಂ ಟಿವಿ ಬಳಿ ಇದೆ ಯುವಕನ ಆತ್ಮಹತ್ಯೆಯ ವಿಡಿಯೋ
ಬೆಂಗಳೂರು: ಅತ್ತಿಗುಪ್ಪೆಯ ಮೆಟ್ರೋ ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ದೃಶ್ಯ ಫ್ರೀಡಂ ಟಿವಿಗೆ ಲಭ್ಯವಾಗಿದೆ. ಮೆಟ್ರೋ ರೈಲು ಬರುವ ಸಮಯ…
Read More » -

ಡಿಷ್ ಕೇಬಲ್ ಕತ್ತಿಗೆ ಸಿಲುಕಿ ಮಹಿಳೆ ಸಾವು
ಬೆಂಗಳೂರು : ಪತಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿದ್ದ ಡಿಷ್ ಕೇಬಲ್ ಕತ್ತಿಗೆ ಸಿಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ…
Read More » -

ರಾಮೇಶ್ವರಂ ಕೆಫೆ ಸ್ಫೋಟ ಕೇಸ್ :ಶಂಕಿತನ ಜಾಡು ಹಿಡಿದ ಎನ್ ಐಎ
ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ…
Read More » -

ಮದಗಜಗಳ ಕದನ ಹೇಗಿದೆ ಗೊತ್ತಾ..? ವಿಡಿಯೋ ವೈರಲ್
ಕೇರಳದ ತ್ರಿಶ್ಸೂರ್ನಲ್ಲಿರುವ ತಾರಕಲ್ ದೇವಾಲಯದ ಅರಟ್ಟು ಪೂಜಾ ಉತ್ಸವ ವೇಳೆ ಅನಾಹುತ ನಡೆದಿದೆ. ಕಾರ್ಯಕ್ರಮ ಮುಗಿಯುವ ಹೊತ್ತಲ್ಲಿ ಅನೆಯೊಂದು ಸಿಟ್ಟಿಗೆದ್ದು ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದೆ.…
Read More » -

ಡಿಕೆಶಿಗೆ ಬಿಗ್ ರಿಲೀಫ್
ಡಿಸಿಎಂ ಡಿಕೆಶಿಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೊದಲು ಸುಪ್ರೀಂ ಕೋರ್ಟ್ ಇ.ಡಿ ದಾಖಲಿಸಿದ್ದ ಪ್ರಕರಣವನ್ನು…
Read More » -

ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್!
ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯ ಬೇಗೂರು ಠಾಣೆಯಲ್ಲಿ ಎಸ್ ಬಿ ಕಾನ್ಸ್ಟೇಬಲ್ ವೆಂಕಣ್ಣ ಎಂಬುವರಿಂದ ಪಿಸ್ತೂಲ್ ನಿಂದ ಮಿಸ್ ಫೈಯರ್ ಆಗಿವಂತಹ ಘಟನೆ ನಡೆದಿದೆ. ಮಿಸ್…
Read More » -

ಫುಲ್ ಅಲರ್ಟ್ ಆದ ನಮ್ಮ ಮೆಟ್ರೋ
ಬೆಂಗಳೂರು : ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ನಲ್ಲಿ ಯುವಕ ಆತ್ಮಹತ್ಯೆ ಬೆನ್ನಲ್ಲೆ ಮೆಟ್ರೋ ನಿಲ್ದಾಣದಲ್ಲಿ ಬಿಎಂಆರ್ಸಿಲ್ (BMRCL) ಫುಲ್ ಅಲರ್ಟ್ ಆಗಿದೆ. ಮತ್ತೆ ಘಟನೆ ಮರುಕಳಿಸದಂತೆ ಬಿಎಂಆರ್ಸಿಲ್…
Read More » -

ವೈದ್ಯರ ಕಿತ್ತಾಟ ರೋಗಿಗಳ ಪರದಾಟ
ಕೆಆರ್ ಪುರ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕಿತ್ತಾಟ ಶುರುವಾಗಿದ್ದು, ಡಾ.ಲೀಲಾ ಸಂಪತ್ ಕುಮಾರ್ ಮತ್ತು ಡಾ.ಜಗದೀಶ್ ನಡುವೆ ಕಿತ್ತಾಟದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಡಾ.…
Read More » -

ಸ್ವಿಗ್ಗಿ ಡೆಲಿವರಿ ಬಾಯ್ನಿಂದ ಮಹಿಳಾ ಟೆಕ್ಕಿಗೆ ಲೈಂಗಿಕ ದೌರ್ಜನ್ಯ
ಬೆಂಗಳೂರು: ಸ್ವಿಗ್ಗಿಯಲ್ಲಿ ದೋಸೆ ಆರ್ಡರ್ ಮಾಡಿದ 30 ವರ್ಷದ ಸಾಫ್ಟ್ವೇರ್ ಮಹಿಳಾ ಇಂಜಿನಿಯರ್ ಮೇಲೆ ಡೆಲಿವರಿ ಬಾಯ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಸಿಸಿಟಿವಿ ದೃಶ್ಯಗಳ ಮೂಲಕ ಅಪರಾಧಿಯನ್ನು…
Read More » -

ಬಾಲಕಿ ದತ್ತು ವಿಚಾರ : ಸೋನು ಶ್ರೀನಿವಾಸಗೌಡ ಅರೆಸ್ಟ್
ಬೆಂಗಳೂರು : ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಸ್ ಮಾಜಿ ಸ್ಫರ್ಧಿ, ಟಿಕ್ ಟಾಕ್ ಸ್ಟಾರ್ ಸೋನುಗೌಡ ಅವರನ್ನು ಬ್ಯಾಡರಹಳ್ಳಿ…
Read More » -

ಅಪ್ಲೋಡ್ ಮಾಡುವ ವಿಡಿಯೋಗಳ ವಿವರ ಪ್ರದರ್ಶನ ಕಡ್ಡಾಯ
ನವದೆಹಲಿ: ಯೂಟ್ಯೂಬ್’ಗೆ ಅಪ್ಲೋಡ್ ಮಾಡುವ ವಿಡಿಯೋಗಳ ಪಾರದರ್ಶಕತೆ ಬಗ್ಗೆ ತಿಳಿಯಲು ಅವುಗಳು ನೈಜ ವಿಡಿಯೊಗಳೇ ಅಥವಾ AI ತಂತ್ರಜ್ಞಾನ ಬಳಸಿ ಮಾಡಲಾಗಿದೆಯೇ ಎಂಬ ಬಗ್ಗೆ ವಿಡಿಯೋ ಪ್ರೊಡ್ಯೂಸರ್…
Read More » -

ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಡಿ ತಂಡ: ದೆಹಲಿ ಸಿಎಂ ಬಂಧನ ಸಾಧ್ಯತೆ
ನವದೆಹಲಿ :ಜಾರಿ ನಿರ್ದೇಶನಾಲಯದ ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್…
Read More » -

ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ಜರುಗಿದೆ. ಇಂದು ಮಧ್ಯಾಹ್ನ 2.10 ರ ಸುಮಾರಿಗೆ ಘಟನೆ…
Read More » -

ಪಕ್ಕದ ಮನೆಯಲ್ಲಿ ಸರಸದ ಸೌಂಡು: ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್
ಬೆಂಗಳೂರು ನಗರದಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿಚಿತ್ರ ಕೇಸ್ ದಾಖಲಾಗಿರುವುದು ಗಿರಿನಗರ…
Read More » -

ಹೋಳಿ ಹಬ್ಬಕ್ಕೂ ತಟ್ಟಿದ ನೀರಿನ ಅಭಾವ
ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು…
Read More » -

ಮಹಿಳೆ ಎದುರೇ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ : ದೂರು ದಾಖಲು
ಬೆಂಗಳೂರು: ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ತನ್ನ ಖಾಸಗಿ ಅಂಗ ಸ್ಪರ್ಶಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್ನಲ್ಲಿ ನಡೆದಿದೆ. ಎರಡು…
Read More » -

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು!!
ಬೆಂಗಳೂರು : ಒಂದೇ ಕುಟುಂಬದ ಮೂರು ಜನರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ ನಗರದ ಮೂರನೆ ಹಂತದಲ್ಲಿ ನಡೆದಿದೆ. ಇವರು ಮೂಲತಃ ಉಡುಪಿ…
Read More » -

10 ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ …
ಬೆಂಗಳೂರು : ನಗರದ ಜಾಲಹಳ್ಳಿಯ ಪ್ರತಿಷ್ಟಿತ ಬಿ ಇ ಎಲ್ ನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ರಾಷ್ಟ್ರಕವಿ ಕುವೆಂಪು ಕಾಲಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. 2023-24…
Read More » -

ಬಿಡಿಎ ಕೆಂಪೇಗೌಡ ಲೇಔಟ್ ನಿವೇಶನದಾರರಿಗೆ ಎಷ್ಟು ಸೇಫ್..?
ಬೆಂಗಳೂರು : ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣ ಆರಂಭಿಸಿ 13 ವರ್ಷ ಕಳೆದಿದೆ. 4040 ಎಕರೆ ಅಧಿಸೂಚಿತ ಭೂಮಿಯಲ್ಲಿ 1,656 ಎಕರೆ ಭೂಮಿಯನ್ನು ಇನ್ನೂ ಸ್ವಾಧೀನ ಪಡಿಸಿಕೊಳ್ಳಲಾಗದೆ…
Read More » -

ಬೆಸ್ಕಾಂಗೆ ಚೆಲ್ಲಾಟ, ಜನರಿಗೆ ಪ್ರಾಣ ಸಂಕಟ
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಹೆಚ್ಚಾಗ್ತಲೇ ಇದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊನೆ ಯಾವಾಗ ಎಂದು ಜನ ಪ್ರಶ್ನೆ ಮಾಡುವಂತಾಗಿದೆ? ವಿದ್ಯುತ್ ಅವಘಡಕ್ಕೆ ಪದೇ ಪದೇ…
Read More » -

ಕುತೂಹಲ ಮೂಡಿಸಿದ ಡಿವಿಎಸ್ ನಡೆ!
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜ್ಯ ಒಕ್ಕಲಿಗ ಸಂಘದ ಪ್ರಮುಖರ ಜೊತೆ ಸಭೆ…
Read More »




















































































































































