Freedom TV
-

ನಿದ್ರೆಯ ಮಂಪರಿನಲ್ಲಿದ್ದವರಿಗೆ ಐಟಿ ಶಾಕ್ ..!
ಬೆಂಗಳೂರು : ಬೆಳಗ್ಗೆ ಐಟಿ ಅಧಿಕಾರಿಗಳಿಂದ ನಗರದ ಕೋರಮಂಗಲ, ಜಯನಗರ ಸೇರಿ ಹಲವೆಡೆ ಏಕಕಾಲಕ್ಕೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಮೇಘನಾ ಫುಡ್ಸ್ ಗ್ರೂಪ್ ಮೇಲೂ ದಾಳಿ…
Read More » -

ಲಕ್ಷ ಲಕ್ಷ ಹಣ ಪೊಲೀಸರ ವಶಕ್ಕೆ!
ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ…
Read More » -

ರಂಗಕರ್ಮಿ ಶಶಿಧರಗೆ ಪುತಿನ ಕಾವ್ಯ, ನಾಟಕ, ಪ್ರಬಂಧ ಪುರಸ್ಕಾರ
ಬೆಂಗಳೂರು: ಡಾ. ಪುತಿನ ಕಾವ್ಯ ನಾಟಕ ಪ್ರಬಂಧ ಪುರಸ್ಕಾರವನ್ನು ಹಿರಿಯ ರಂಗಕರ್ಮಿ, ನಾಟಕಕಾರ ಮತ್ತು ರಂಗ ನಿರ್ದೇಶಕ ಶಶಿಧರ ಭಾರಿಘಾಟ್ ಅವರಿಗೆ ಪ್ರದಾನ ಮಾಡಲಾಯಿತು. ಸಹಗಮನ, ಸಾಯುವನೇ…
Read More » -

ವಿಧಾನಸೌಧಕ್ಕೆ ವಿದೇಶಿ ಮಿಲಿಟರಿ ಅಧಿಕಾರಿಗಳ ಭೇಟಿ
ಬೆಂಗಳೂರು: ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ತರಬೇತಿ ಸಂಸ್ಥೆಯಾದ ರಾಷ್ಟ್ರೀಯ ರಕ್ಷಣಾ ಕಾಲೇಜಿನ ಅಧಿಕಾರಿಗಳು, ನಾಗರಿಕ ಸೇವೆಗಳ ಅಧಿಕಾರಿಗಳು ಮತ್ತು ಸ್ನೇಹಪರ ವಿದೇಶಿ ದೇಶಗಳ ಮಿಲಿಟರಿ…
Read More » -

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ: ಏನಾಗಿದೆ..?
ರಾಬರ್ಟ್ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ. ಗಾಯಕಿ ಮಂಗ್ಳಿ…
Read More » -

ನಿರ್ಮಾಣ ಹಂತದ ಕಟ್ಟಡ ಕುಸಿತ : ಇಬ್ಬರು ಸಾವು, ಹಲವರಿಗೆ ಗಾಯ
ಕೋಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ತಡರಾತ್ರಿ ಕುಸಿದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಗಾರ್ಡನ್…
Read More » -

ಹನುಮ ಸಾಂಗ್ ಸಂಘರ್ಷ ಐವರ ಮೇಲೆ FIR
ಹಲಸೂರ್ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಣ್ಣಗಲ್ಲಿಯಲ್ಲಿ ಎರಡು ಯುವಕರ ತಂಡ ಹಾಡಿನ ವಿಚಾರಕ್ಕೆ ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ…
Read More » -

BDA ಹೊಸ ಲೇಔಟ್ ನಿರ್ಮಾಣಕ್ಕೆ ಭುಗಿಲೆದ್ದ ಆಕ್ರೋಶ
ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿಮಾಡುತ್ತಲೇ ಇರುತ್ತೆ ಬಿಡಿಎ . ಇದೀಗ…
Read More » -

ಅಧಿಕಾರಿಗಳ ಮೇಲೆ ಜಲಮಂಡಳಿ ಅಧ್ಯಕ್ಷರು ಗರಂ ಆಗಿದ್ದೇಕೆ?
ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು…
Read More » -

ಗಿನ್ನಿಸ್ ರಿಕಾರ್ಡ್ಗೆ ಈ ದೋಸೆ ಸೇರಿತೇಕೆ ಗೊತ್ತಾ !!
ಬೆಂಗಳೂರಲ್ಲಿ ವಿಶ್ವದ ಅತೀ ಉದ್ದದ ದೋಸೆ ತಯಾರಿಸಲಾಗಿದೆ. ಈ ದೋಸೆ ಇದೀಗ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಇಂತಹ 123 ಅಡಿ ಉದ್ದದ, ಭಾರಿ…
Read More » -

ಅಪ್ಪು ಸಂಭ್ರಮ- ಕನ್ನಡದ ‘ಅಣ್ಣಬಾಂಡ್’ಗೆ ಅಭಿಮಾನಿಗಳಿಂದ ‘ಬಿಂದಾಸ್’ ವಿಶ್
ಕನ್ನಡಿಗರ ಆರಾಧ್ಯ ದೈವ… ಯುವಕರ ಕಣ್ಮಣಿ.. ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ 49ನೇ ಹುಟ್ಟು ಹಬ್ಬವನ್ನ ಅಭಿಮಾನಿಗಳು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.…
Read More » -

ಬೆಳಗಾವಿ ಚೆಕ್ ಪೋಸ್ಟ್ ನಲ್ಲಿ ಸೀಜ್ ಆದ ನಗದು ಎಷ್ಟು ಗೊತ್ತಾ?
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಫುಲ್ ಅಲರ್ಟಾಗಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ…
Read More » -

ಬೆಂಗಳೂರು – ವಿಜಯಪುರ ರೈಲು ಪ್ರಯಾಣ ಅವಧಿ 10 ಗಂಟೆಗೆ ಇಳಿಸಲು ಕ್ರಮ : ಎಂ.ಬಿ ಪಾಟೀಲ
ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ…
Read More » -

ಕಟ್ಟಡ ನಿರ್ಮಾಣಕ್ಕೆ ‘ಕಾವೇರಿ’ ಬಳಸಂಗಿಲ್ಲ; ನಿಯಮ ಉಲ್ಲಂಘಿಸಿದ್ರೆ ಇನ್ಮೇಲೆ ಶಿಕ್ಷೆ..!
ಬೆಂಗಳೂರು: ಬೇಸಿಗೆ ಆರಂಭದಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ಬೆಂಗಳೂರು ಜನರಿಗೆ ನೀರಿನ ದಾಹ ನೀಗಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ಮಾಡ್ತಿದೆ. ಈಗಾಗಲೇ ಖಾಸಗಿ…
Read More » -

ಬಿಎಸ್ವೈ ಲೈಂಗಿಕ ಕಿರುಕುಳ ಆರೋಪ; ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಅಪ್ರಾಪ್ತ ಯುವತಿ ಮೇಲೆ ಬಿಎಸ್ವೈ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಘಟನೆ ಸಂಬಂಧ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ.
Read More » -

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ನವದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷವು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿದೆ. ಆಸ್ಪತ್ರೆಯ…
Read More » -

ಬೆಂಗಳೂರಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು
ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ವಿದೇಶಿ ಮಹಿಳೆಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಹಂತಕರು ಉಸಿರುಗಟ್ಟಿಸಿ…
Read More » -

ಕ್ಯಾನ್ಸರ್ ಪೀಡಿತ ಬಾಲಕ ಐಪಿಎಸ್ ಕನಸು ಈಡೇರಿಸಿದ ಡಿಸಿಪಿ ಸೈದುಲು ಅಡಾವತ್
ಬೆಂಗಳೂರು : ಮಲ್ಲಿಕಾರ್ಜುನ್ ಎಂಬ ಹತ್ತು ವರ್ಷದ ಬಾಲಕನ ಪೊಲೀಸ್ ಕನಸನ್ನು ಪೊಲೀಸರು ಈಡೇರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹತ್ತು ವರ್ಷದ ಮಲ್ಲಿಕಾರ್ಜುನ್ ಎಂಬ ಬಾಲಕನ…
Read More » -

ಬಿಡಿಎ ಹೊಸ ಲೇಔಟ್ ; ಸಿಡಿದೆದ್ದ ಅನ್ನದಾತರು..!
ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನಲ್ಲಿ ಹೊಸ ಲೇಔಟ್ ಗೆ ಬಿಡಿಎ ಪ್ಲಾನ್ ನಡೆಸುತ್ತಿದ್ದು, ಬಿಡಿಎ ಹೊಸ ಲೇಔಟ್ ನಿರ್ಮಾಣದ ಬಗ್ಗೆ ಫ್ರೀಡಂ ಟಿವಿ ಮೊದಲು ಸುದ್ದಿ…
Read More » -

ಬೆಂಗಳೂರಲ್ಲಿ ಮತ್ತೊಂದು ಬ್ಲಾಸ್ಟ್
ಬೆಂಗಳೂರಿನ ರಾಮೇಶ್ವರ ಕೆಫೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಭಾರಿ ಸ್ಪೋಟ ಆತಂಕ ಸೃಷ್ಠಿಸಿದೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಡೆಕ್ತ್ಲಾನ್ ನಲ್ಲಿ ಸ್ಪೋಟ ಜರುಗಿದೆ. ಡೆಕ್ತ್ಲಾನ್…
Read More » -

ಸಿಲಿಕಾನ್ ಸಿಟಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮರ್ಡರ್
ಬೆಂಗಳೂರು: ಇಲ್ಲಿನ ಬಳ್ಳಾರಿ ರಸ್ತೆಯ ಬಾಗಲೂರು ಕ್ರಾಸ್ ಸಮೀಪ ಕೊಲೆಯಾದ ಸ್ಥಿತಿಯಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಹಂತಕರು ವ್ಯಕ್ತಿಯನ್ನು ಕೊಲೆಗೈದು ಕಾರಿನಲ್ಲಿ ಶವ ಬಿಟ್ಟು ಪರಾರಿ…
Read More » -

ಅಂಚೆ ಚೀಟಿ-ಲಕೋಟಿ ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಅಂಚೆ ಲಕೋಟೆ ಬಿಡುಗಡೆ ಮಾಡಿದರು.…
Read More » -

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಬ್ರ್ಯಾಂಡ್ ವರ್ಚಸ್ಸು ಶೀಘ್ರ- ಎಂ ಬಿ ಪಾಟೀಲ
ಬೆಂಗಳೂರು: ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ…
Read More » -

ಕಾಂಗ್ರೆಸ್ನ ಅನ್ಯಾಯಗಳಿಗೆ ಉತ್ತರ ನೀಡಲು ಲೋಕಸಭಾ ಚುನಾವಣೆಯೇ ಸರಿಯಾದ ಸಮಯ : ಡಾ ಕೆ ಸುಧಾಕರ್
ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಚುನಾವಣಾ ಪ್ರಚಾರವನ್ನು ದೇವನಹಳ್ಳಿಯಿಂದ ಆರಂಭಿಸಲಿದ್ದಾರೆ. ಕಾಂಗ್ರೆಸ್ಗೆ ಉತ್ತರ ನೀಡಲು ಈ ಚುನಾವಣೆಯೇ ಸರಿಯಾದ ಸಮಯ ಎಂದು ಮಾಜಿ…
Read More » -

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಪಂಚ ಯೋಜನೆಗಳ ಫಲಾನುಭವಿಗಳ ಅನುಷ್ಠಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.…
Read More » -

ಮೆದುಳು ಆರೋಗ್ಯ ಸೇವೆ ದೇಶಕ್ಕೆ ಮಾದರಿಯಾಗಲಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*
ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ…
Read More » -

ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ಕಾರ್ಯನಿರ್ವಹಿಸಲಿವೆ : ಸಿಎಂ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಿಬಿಎಂಪಿ ವತಿಯಿಂದ…
Read More » -

ಸ್ವಂತ ಮನೆ ಕಟ್ಟುವವರಿಗೆ “ನಂಬಿಕೆ ನಕ್ಷೆ: ಡಿ.ಕೆ. ಶಿವಕುಮಾರ್
ಬೆಂಗಳೂರು : 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ…
Read More » -

ನೀರಿನ ದಂಧೆ ತಡೆಯಲು ಕ್ರಮ: ಡಿ.ಕೆ. ಶಿವಕುಮಾರ್
ಬೆಂಗಳೂರು: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ…
Read More » -

ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಅಭಿವೃದ್ಧಿ ಸಮಾವೇಶದಲ್ಲಿ ಹೆಬ್ಬಾಳ್ಕರ್ ಅಬ್ಬರ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ. ಬಡವರ ಬಗ್ಗೆ ಕಾಳಜಿ ಏಕ ಮಾತ್ರ ಪಕ್ಷ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ…
Read More » -

ಬೆಂಗಳೂರಿಗರಿಗೆ ಸಂಸ್ಕರಿಸಿದ ಟ್ಯಾಂಕರ್ ನೀರು: ರೇಟೆಷ್ಟು ಗೊತ್ತಾ?
ನೀರಿಲ್ಲದೆ ಪರದಾಡುತ್ತಿರುವ ಬೆಂಗಳೂರು ಮಂದಿಗೆ ಗುಡ್ ನ್ಯೂಸ್ ಸಿಕ್ಕಿದೆ. ಖಾಸಗಿ ವಾಟರ್ ಟ್ಯಾಂಕರ್ ಮಾಲೀಕರಿಗೆ ಬೆಲೆ ನಿಗದಿ ಮಾಡುವ ಮೂಲಕ ಜಲಮಂಡಳಿ, ಶಾಕ್ ಕೊಟ್ಟಿದೆ. ರಿಯಾಯಿತಿ ದರದಲ್ಲಿ…
Read More » -

ರಾಜ್ಯದಲ್ಲಿ ಇನ್ಮುಂದೆ ಕರೆಂಟ್ ಕಣ್ಣಾಮುಚ್ಚಾಲೆ ಆಟ ಶುರು?
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ಬಿರು ಬಿಸಿಲು ಜನರ ನೆತ್ತಿ ಸುಡುತ್ತಿರುವ ಸಮಯದಲ್ಲೇ, ಬೆಂಗಳೂರಿನಲ್ಲಿ ವಿದ್ಯುತ್ ಬಳಕೆಯಲ್ಲಿ ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡು…
Read More » -

ನಿಜವಾದ ಶಕುನಿ ಸಿಎಂ. ಸಿದ್ದರಾಮಯ್ಯ – ಎಚ್.ಡಿ .ಕೆ ವಾಗ್ದಾಳಿ
ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳಿದ ಸಿಎಂ ಸಿದ್ದು ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ.…
Read More » -

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಮಹುವಾ ಮೊಯಿತ್ರಾ ಕಣದಲ್ಲಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಮುಂಬರುವ ಲೋಕಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳನ್ನು ಭಾನುವಾರ (ಮಾರ್ಚ್…
Read More » -

ಚಿರತೆ ಅಟ್ಯಾಕ್ಗೆ 21 ಕುರಿಗಳು ಬಲಿ
ಬಳ್ಳಾರಿ; ಹೊಲದಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಇದ್ದಕಿದ್ದಂತೆ ಚಿರತೆ ದಾಳಿ ಮಾಡಿ 21 ಕುರಿಗಳನ್ನು ಬಲಿ ಪಡೆದುಕೊಂಡಿದೆ. ಘಟನೆ ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದ ಬಳಿ…
Read More » -

ಸೌತ್ ಬ್ಯೂಟಿ ಸಾಯಿ ಪಲ್ಲವಿ ಸಕತ್ ಸ್ಟೆಪ್ಸ್………..
ಬೆಂಗಳೂರು: ಸೌತ್ ಬ್ಯೂಟಿ ಸಾಯಿ ಪಲ್ಲವಿ ಪಬ್ ನಲ್ಲಿ ಕುಣಿದ ವೀಡಿಯೋ ಭಾರಿ ಸದ್ದು ಮಾಡಿದೆ. ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ…
Read More » -

ದೇಶದ್ರೋಹದ ಕೆಲಸ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲಿ, ಸಂತೋಷ್ ಹೆಗಡೆ
ಬಾಗಲಕೋಟೆ: ದೇಶದ್ರೋಹದ ಕೆಲಸ ಮಾಡುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಬಾಂಬ್ ಸ್ಪೋಟಗಳು ಆಗುತ್ತಿವೆ.ಅದರ ಹಿನ್ನಲೆಯನ್ನ ವಿಚಾರಣೆ…
Read More » -

ಯೋಗಾ ಚಾಂಪಿಯನ್ ಗೆದ್ದಿರುವುದು ೫೨ ಗೋಲ್ಡ್ ಮೆಡಲ್ …!
ಚಿನ್ನದ ರಾಣಿಯ ಕೌತುಕ ಜಗತ್ತು ಈ ಚಿನ್ನದ ರಾಣಿ ಗೆದ್ದಿರುವುದು ಬರೋಬ್ಬರಿ ೫೨ ಗೋಲ್ಡ್ ಮೆಡಲ್ ,ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಆಗಿರುವ ಕೀರ್ತಿ ಈಕೆಯದ್ದು. ಅಚಲವಾದ ನಂಬಿಕೆ…
Read More » -

ನೀಲಿ ಸುಂದರಿ ಇನ್ನಿಲ್ವಾ? ಕೊನೆ ಕರೆ ಯಾರಿಗೆ ಮಾಡಿದ್ರು ಗೊತ್ತಾ?
ಆಕೆಗೆ ಇನ್ನು 26 ವರ್ಷ ಲಕ್ಷಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದಳು.ಕೋಟ್ಯಾಂತರ ಮನಸ್ಸುಗಳನ್ನ ಗೆದ್ದಿದ್ರು. ಇಂಥಾ ಮಾದಕ ಬ್ಯಾಡಗಿ ಇನ್ನಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ ಅಪಾರ್ಟ್ಮೆಂಟಿನಲ್ಲಿ ಆಕೆ ಶವ…
Read More » -

ಬೆಂಗಳೂರಿನಲ್ಲಿ IPL ಪಂದ್ಯಗಳು ನಡೆಯಲ್ವಾ?
ಬೆಂಗಳೂರು; ರಾಜ್ಯ ಎಂದೂ ಕಂಡರಿಯದ ಭೀಕರ ಬರಗಾಲಕ್ಕೆ ತುತ್ತಾಗಿದೆ.ಎಲ್ಲೆಲ್ಲೂ ನೀರಿಗೆ ಹಾಹಾಕಾರ ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ.ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆ…
Read More » -

ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!
ಮಂಗಳೂರು:ಸ್ಯಾಂಡಲ್ವುಡ್ ನಟ ನಟಿಯರು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ಕೊಟ್ಟು ದರ್ಶನ ಪಡೆದಿದ್ದಾರೆ. ಈ ಸಾಲಿಗೆ ಈಗ ದರ್ಶನ್ ಸೇರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಗಳೂರಿನ ಕೊರಗಜ್ಜ…
Read More » -

ಬಾಂಬರ್ಗೆಬೋನಿಟ್ಟ NIA:ಕೆಫೆ ಪುನರಾರಂಭ ಭಾರಿ ಭದ್ರತೆ
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿ ಎಲ್ಲಿದ್ದಾನೆ?ಈ ಕ್ಷಣದ ವರೆಗೂ ಉತ್ತರ ಸಿಕ್ಕಿಲ್ಲ.ಸಾವಿರಾರು ಸಿಸಿಟಿವಿ ಫುಟೇಜ್ ಪರಿಶೀಲನೆ ,ತನಿಖಾ ಸಂಸ್ಥೆಗಳ ತೀವ್ರ ತಲಾಶ್ ,ಉಗ್ರನನ್ನ ಬೆಂಬಿಡದ ಹಿಂಬಾಲಿಸುತ್ತಿರೋ…
Read More » -

ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೆ: ಹೊಸ ಟರ್ಮಿನಲ್ಗೆ ಪ್ರಧಾನಿ ಶಂಕುಸ್ಥಾಪನೆ
ಹುಬ್ಬಳ್ಳಿ: ಈಗಾಗಲೇ ಹುಬ್ಬಳ್ಳಿ ವಿಮಾನ ನಿಲ್ದಾಣ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದುವರೆದ ಭಾಗವಾಗಿ ಈಗ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಬದಲಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ…
Read More » -

ಕೊನೆಗೂ ಟಿಡಿಪಿ ಜೊತೆ ಮೈತ್ರಿಗೆ ಜೈ ಎಂದ ಬಿಜೆಪಿ….
ದೆಹಲಿ: ಆಂಧ್ರದಲ್ಲಿ ಬಿಜೆಪಿ , ತೆಲುಗು ದೇಶಂ ಪಕ್ಷ ಹಾಗೂ ಜನಸೇನಾ ಪಕ್ಷಗಳು ದ್ವೇಷ ಮರೆತು ಜಂಟಿಯಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ ಎಂಬುದಾಗಿ ಈ ಪಕ್ಷಗಳ…
Read More » -

ಒಳ್ಳೆಯ ಲೀಡ್ನಲ್ಲಿ ಗೆಲ್ತೀನಿ – ಪ್ರಜ್ವಲ ರೇವಣ್ಣ
ಹಾಸನ : ಇನ್ನೆರಡು, ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಟಿಕೆಟ್ಗಳನ್ನು ಘೋಷಣೆ ಮಾಡ್ತಾರೆ. ಖಂಡಿತವಾಗಿಯೂ ಒಳ್ಳೆಯ ಲೀಡ್ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ ಎಂದು…
Read More » -

ಮದುವೆಯಲ್ಲಿ ಹಾಡು ಹಾಡಿದ ಸಚಿವ ತಂಗಡಗಿ
ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮದುವೆ ಸಮಾರಂಭದಲ್ಲಿ ಹಾಡು ಹಾಡಿ ರಂಜಿಸಿದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ…
Read More » -

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ, ರಾಜವಂಶಸ್ಥ ಯದುವೀರ್ ಗೆ ಬಿಜೆಪಿ ಟಿಕೆಟ್..?
ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ…
Read More » -

ರಾಮ ಮಂದಿರ ಸ್ಪೋಟಿಸುತ್ತೇವೆ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ..
ಬೆಳಗಾವಿ: ನಿಮ್ಮ ರಾಮ ಮಂದಿರ ಸ್ಪೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ ಹಾಕಿದ ಸಂಚಲನ ಮೂಡಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಾ ಹು…
Read More » -

ಗಣಿನಾಡು ಬಳ್ಳಾರಿಗೆ ರಾಮೇಶ್ವರ ಕೆಫೆ ಬ್ಲಾಸ್ಟ್ ನಂಟು..?
ಬಳ್ಳಾರಿ,: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಗೂ ಗಣಿನಾಡು ಬಳ್ಳಾರಿಗೂ ನಂಟು ಇರುವುದು ಎನ್ ಐಎ ಪರಿಶೀಲನೆಯಿಂದ ತಿಳಿದು ಬಂದಿದೆ. ಕಳೆದ ಡಿಸೆಂಬರ್ ನಲ್ಲಿ…
Read More » -

ಧಾರವಾಡ ಲೋಕ ಕೈ ಟಿಕೆಟ್, ರಜತ್ ಉಳ್ಳಾಗಡ್ಡಿಮಠಗೆ ಕನ್ಫರ್ಮ್ ಆಯ್ತಾ..?.
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿನ ಕಳೆದಂತೆ ಲೋಕ ಕದನ ಈಗ ಜೋರಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳ ಫೈನಲ್ಗಾಗಿ ಈಗ ದೆಹಲಿ ಮಟ್ಟದಲ್ಲಿ ಬಿಜೆಪಿ ಕಾಂಗ್ರೆಸ್…
Read More » -

ಕಿಡಿಗೇಡಿಗಳಿಂದ ಮೆಣಸಿನಕಾಯಿಗೆ ಬೆಂಕಿ..!
ಬಳ್ಳಾರಿ:- ಕಿಡಿಗೇಡಿಗಳಿಂದ ಮೆಣಸಿನಕಾಯಿ ರಾಶಿಗೆ ಬೆಂಕಿ ಹಚ್ಚಿದ ಘಟನೆ ಬಳ್ಳಾರಿ ತಾಲೂಕಿನ ಶ್ರೀಧರಗಡೆ ಗ್ರಾಮದಲ್ಲಿ ಜರುಗಿದೆ. ಈ ಘಟನೆಯಲ್ಲಿ ಮೆಣಸಿನಕಾಯಿ ಸಂಪೂರ್ಣ ಸುಟ್ಟು ಕರಕಲಾಗಿ ಭಸ್ಮವಾಗಿದೆ. ಶ್ರೀಧರಗಡೆ…
Read More » -

ಸಿಲಿಕಾನ್ ಸಿಟಿಯಲ್ಲಿ ಕಿರುತೆರೆ ನಟಿಯ ಪುಂಡಾಟ..
ಬೆಂಗಳೂರು : ಪ್ರಸಿದ್ಧ ಕಿರುತೆರೆ ನಟಿ ನಡುರಸ್ತೆಯಲ್ಲೇ ರಂಪಾಟ ಮಾಡಿರುವ ಘಟನೆ ಸಿಲಕಾನ್ ಸಿಟಿಯಲ್ಲಿ ವರದಿಯಾಗಿದೆ. ಆಕ್ಸಿಡೆಂಟ್ ಮಾಡಿದ್ದಲ್ಲದೇ ಯುವತಿಗೆ ಹಲ್ಲೆ, ಪುಂಡಾಟ ಮಾಡಿರುವ ಘಟನೆ ಬೆಂಗಳೂರಿನ…
Read More » -

ಲೇಡಿ ಸಬ್ ಇನ್ಸ್ಪೆಕ್ಟರ್,ಜಡ್ಜ್ ಆಗಿದ್ದೇಗೆ :ನಿರ್ಮಲಾ ಸಿಂಗ್ ಜೀವನಗಾಥೆ
ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದ ನಿರ್ಮಲಾ ಸಿಂಗ್, ಈವರೆಗೂ ಮಹಿಳೆಯರ ವಿರುದ್ಧದ ಕನಿಷ್ಠ 100 ಅಪರಾಧ ಪ್ರಕರಣಗಳನ್ನ ಭೇದಿಸಿ ತನಿಖೆ ಮಾಡಿದ್ದಾರೆ. ಆದರೆ ಇದೀಗ…
Read More » -

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್..!
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನ 2021ರಲ್ಲಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ…
Read More » -

ಓ ನಲ್ಲ ನೀರಿಲ್ಲ.. ಕುಡಿಯೋಕೆ… ತೊಳಿಯೋಕೆ… ನೀರಿಲ್ಲ
ಬೆಂಗಳೂರು; ನೀರು ಮತ್ತು ನಾರಿಯರಿಗೆ ಅವಿನಾಭಾವ ಸಂಬಂಧ ಇದೆ. ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರು ಎದುರಿಸುತ್ತಿರುವ ನೀರಿನ ಬವಣೆ ಬಗ್ಗೆ ಮಾಜಿ ಉಪ ಮಹಾಪೌರ ಸಿ.ಆರ್. ರಾಮ್…
Read More » -

ಗದ್ದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಸ್ಥಳೀಯರಲ್ಲಿ ಮೂಡಿದ ಆತಂಕ…!!
ಮಡಿಕೇರಿ: ನವಜಾತ ಶಿಶುವಿನ ಮೃತದೇಹಯೊಂದ ಗ್ರಾಮದ ಗದ್ದೆಯಲ್ಲಿ ಕಂಡುಬಂದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದ ಚೆಟ್ಟಳ್ಳಿ ರಸ್ತೆಯಲ್ಲಿರುವ…
Read More » -

ಬಿಜೆಪಿ ಟಿಕೆಟ್ ಘೋಷಣೆ ನಂತ್ರ ನಮ್ಮದೇ ಆದ ನಿರ್ಧಾರ ಎಂದಿದ್ದೇಕೆ ಸುಮಲತಾ ಅಂಬರೀಷ?
ಮಂಡ್ಯ: ನಾನು ಮಂಡ್ಯ ಬಿಟ್ಟು ಹೋಗಲ್ಲ. ನನಗೆ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ. ಬಿಜೆಪಿ ಟಿಕೆಟ್ ಸಿಗಲಿಲ್ಲ ಅಂದ್ರೆ ಮುಂದೆ ನೋಡೋಣ ಎಂದು ಮಂಡ್ಯ ಸಂಸದೆ ಸುಮಲತಾ…
Read More » -

ಶೇ.60ರಷ್ಟು ಕನ್ನಡ ಬಳಕೆ: ಮಾ 12ರಂದು ಅನುಷ್ಠಾನ ವರದಿ ನೀಡುವಂತೆ ಸಚಿವ ತಂಗಡಗಿ ಸೂಚನೆ
ಬೆಂಗಳೂರು, ಮಾ.7 ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಖುದ್ದು ಜಿಲ್ಲಾಧಿಕಾರಿಗಳು ವಿಧಾನಸಭಾ ಕ್ಷೇತ್ರವಾರು ಭೇಟಿ ನೀಡಿ, ನಾಮಫಲಕ ಅಳವಡಿಕೆ ಪ್ರಗತಿ ಕುರಿತು ಮಾ.12ರಂದು ವರದಿ ನೀಡಬೇಕು…
Read More » -

ಮೋದಿಯ ಕ್ರೀಡಾ ಪ್ರೋತ್ಸಾಹಕ್ಕೆ ಉಘೇ ಎಂದ ಅಂತರಾಷ್ಟ್ರೀಯ ಹಿರಿಯ ಮಹಿಳಾ ಕ್ರೀಡಾಪಟುಗಳು
ದೆಹಲಿ : ಬೇರು ಮಟ್ಟದಲ್ಲಿನ ಕ್ರೀಡಾಪಟುಗಳನ್ನು ಗುರುತಿಸುವ ಉದ್ದೇಶದಿಂದ ಖೇಲೋ ಇಂಡಿಯಾ ಗೇಮ್ಸ್ ಅನ್ನು ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ 2018 ರಲ್ಲಿ…
Read More » -

ಜನಸ್ಪಂದನ ಕಾರ್ಯಕ್ರಮ: ನೂರಾರು ಜನರ ಅಹವಾಲುಗಳಿಗೆ ಸ್ಪಂದನೆ
ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅವಾಹಲು ಸ್ವೀಕರಿಸಿದರು.…
Read More » -

ನ್ಯಾಯಾಲಯಗಳಲ್ಲಿ ಪೂಜಾ ವಿಧಾನಗಳಿಗೆ ಬ್ರೇಕ್ … ನ್ಯಾಯಮೂರ್ತಿ ಓಕಾ
ಪುಣೆ: ನ್ಯಾಯಾಲಯ ಸಂಬಂಧಿತ ವಿವಿಧ ಕಾರ್ಯಕ್ರಮಗಳಲ್ಲಿ ಪೂಜೆಗಳು ಹಾಗೂ ಹಿಂದೂ ಧಾರ್ಮಿಕ ವಿಧಿಗಳನ್ನು ನಿಲ್ಲಿಸಬೇಕೆಂದುಸುಪ್ರೀಂ ಕೋರ್ಟ ನ್ಯಾಯಮೂರ್ತಿ ಓಕಾ ತಿಳಿಸಿದರು. ಸಮಾರಂಭಗಳನ್ನು ಆರಂಭಿಸುವಾಗ ಪೂಜಾ ವಿಧಿಗಳಿಗಿಂತ, ಸಂವಿಧಾನದ…
Read More » -

ಬೆಂಗಳೂರು ವಾಟರ್ ಟ್ಯಾಂಕರ್ ಮಾಫಿಯಾಗೆ ಬ್ರೇಕ್ ; ಖಾಸಗಿ ಟ್ಯಾಂಕರ್ಗಳಿಗೆ ರೇಟ್ ಫಿಕ್ಸ್..!
ಬೆಂಗಳೂರು: ರಾಜಧಾನಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ವಾಟರ್ ಟ್ಯಾಂಕರ್ ಮಾಫಿಯಾಗೆ ಕೊನೆಗೂ ಬಿಗ್ ಬ್ರೇಕ್ ಬಿದ್ದಿದೆ. ಖಾಸಗಿ ಟ್ಯಾಂಕರ್ಗಳಿಗೆ ರೇಟ್ ಫಿಕ್ಸ್ ಮಾಡಿದ್ದು, BBMP, BWSSB ಯಿಂದ ದರ…
Read More » -

ಕಂತೆ ಕಂತೆ ಹಣ ತೋರಿಸಿ, ಅಮಾಯಕ ಜನರಿಗೆ ವಂಚನೆ ಮಾಡ್ತಿದ್ದ ಖತರ್ನಾಕ್ ಅರೆಸ್ಟ್
ಬೆಂಗಳೂರು : ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೆ ಇರುತ್ತಾರೆ ಎಂಬ ಗಾದೆ ಮಾತನ್ನ ಕೇಳಿದಿವಿ ಅಂತಹದ್ದೆ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ…
Read More » -

ಗದಗ ಬಳಿ ಅಪಘಾತದಲ್ಲಿ ಮೂವರ ಸಾವು
ಗದಗ… ಟ್ಯಾಂಕರವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟು ಇನ್ನಿಬ್ಬರು ಗಾಯಗಂಡ ಅವಗಡ ಗದಗ ಬಳಿ ಜರುಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ…
Read More » -

ಜನರಲ್ಲಿ ಆತಂಕ ಸೃಷ್ಠಿಸಿದ ಅಪರಿಚಿತ ಬ್ಯಾಗ್…
ಕಲಬುರಗಿ : ಬಸ್ ಸ್ಟಾಪ್ ನಿಲ್ದಾಣದಲ್ಲಿದ್ದ ಅಪರಿಚಿತ ಬ್ಯಾಗ್ ಒಂದು ಆತಂಕ ಸೃಷ್ಠಿಸಿದ ಘಟನೆ ಕಲಬುರಗಿಯಲ್ಲಿ ಜರುಗಿದೆ. ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರೋ ಬಸ್ ಸ್ಟಾಪ್…
Read More » -

ದೆಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಸಭೆ.. ಹೊರ ಬೀಳಲಿದ್ಯಾ ಲೋಕ ಅಭ್ಯರ್ಥಿಗಳ ಪಟ್ಟಿ?
ಬೆಂಗಳೂರು : ಲೋಕಸಭೆ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಇಂದು ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ. ನಾಳೆ ದೆಹಲಿಯಲ್ಲಿ ಸಿಇಸಿ ಸಭೆ ಕರೆದಿದ್ದು, ಸಿಎಂ…
Read More » -

ವಿವಾಹ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡದ ಗಂಡ ; ಮಧ್ಯರಾತ್ರಿ ಮಾಡಿದ್ದೇನು ಗೊತ್ತಾ?
ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಗಂಡ ಗಿಫ್ಟ್ ಕೊಟ್ಟಿಲ್ಲ ಎಂದು ಪತ್ನಿ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ. ಫೆ.27 ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ…
Read More » -

ಸಿಎಂ ಗೃಹ ಕಛೇರಿಯಲ್ಲೂ ನೀರಿನ ಪ್ರಾಬ್ಲಂ: ಟ್ಯಾಂಕರ್ ಮೊರೆ ಹೋದ ಸಿಬ್ಬಂದಿ
ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ಬೇಸಿಗೆಗೂ ಮುನ್ನವೇ ನೀರಿನ ಅಭಾವ ಎದುರಾಗಿರೋದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈಗಾಗಲೇ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೆಂಗಳೂರು ಮಹಾನಗರ ಪಾಲಿಕೆ,…
Read More » -

ರಾಜ್ಯದ ಕೃಷಿ ವಿವಿಗಳಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕ್ರಮ: ಎನ್. ಚಲುವರಾಯಸ್ವಾಮಿ
ಬೆಂಗಳೂರು : ಕೃಷಿ ವಿಶ್ವವಿದ್ಯಾಲಯಗಳಲ್ಲಿ ಗುಣಾತ್ಮಕವಾಗಿ ಕಾರ್ಯಕ್ರಮ ಅನುಷ್ಠಾನಕ್ಕೆ ಕೃಷಿ ಸಚಿವರು ಸೂಚನೆ ನೀಡಿದರು. ವಿಕಾಸ ಸೌಧದ ಸಮಿತಿ ಕೊಠಡಿಯಲ್ಲಿ ಬೆಳಿಗ್ಗೆ 9 ರಿಂದಲೇ ವಿಶ್ವವಿದ್ಯಾಲಯಗಳ ಪ್ರಗತಿ…
Read More » -

ವಿವಾದಾತ್ಮಕ ನ್ಯಾಯಮೂರ್ತಿ ಸ್ವಯಂ ನಿವೃತ್ತಿ ರಾಜಕೀಯ ರಂಗ ಪ್ರವೇಶ
ಕೋಲ್ಕತಾ: ಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಪಶ್ಚಿಮ ಬಂಗಾಳದ ವಿವಿಧ ಶಿಕ್ಷಣ ಸಂಬಂಧಿತ ವಿಷಯಗಳ ತೀರ್ಪುಗಳು ರಾಜಕೀಯ ಚರ್ಚೆಗಳನ್ನು ಹುಟ್ಟುಹಾಕಿದ್ದು, ತಮ್ಮ ಸ್ಥಾನಕ್ಕೆ…
Read More » -

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಲೋಕಾ ವ್ಯಾಪ್ತಿಗೆ ಶಾಸಕರು, ಸಂಸದರು
ನವದೆಹಲಿ: ಜನಪ್ರತಿನಿಧಿಗಳ ಲಂಚ ಪ್ರಕರಣ ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗುವ ಶಾಸಕರು ಮತ್ತು ಸಂಸದರಿಗೆ ರಕ್ಷಣೆ…
Read More » -

ಬೇಗೆ ತಣಿಸಲಿದ್ದಾನಾ ವರುಣ ?: ಬೇಸಿಗೆಯಲ್ಲಿ ಮಳೆ ಮುನ್ಸೂಚನೆ!
ಬೆಂಗಳೂರು : ಹವಮಾನ ಇಲಾಖೆ ಬೇಸಿಗೆಯಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಎರಡು ವಾರಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಭೀಕರ ಬರಗಾಲ, ಮತ್ತು ನೀರಿನ…
Read More » -

ಬಿಜೆಪಿಗೆ ತಹಸೀಲ್ದಾರ್ ಕರೆತಂದ ಬೊಮ್ಮಾಯಿ!
ಮಾಜಿ ಸಚಿವ, ಹಿರಿಯ ರಾಜಕಾರಣಿ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು…
Read More » -

ಬಿಬಿಎಂಪಿ 8 ವಲಯಗಳಲ್ಲಿ ತೆರಿಗೆ ಬಾಕಿ: ಕೋಟಿ ಕುಳಗಳೇ ಕಟ್ಟಿಲ್ಲ ತೆರಿಗೆ
ಬಿಬಿಎಂಪಿ ಆಸ್ತಿ ತೆರಿಗೆ ವಂಚಕರ ವಿರುದ್ಧ ಸಮರ ಸಾರಿದೆ. ಕೋಟಿ ಕೋಟಿ ಆಸ್ತಿ ತೆರಿಗೆ ಉಳಿಸಿಕೊಂಡವರಿಗೆ ಶಾಕ್ ನೀಡಿ ತೆರಿಗೆ ವಸೂಲಿ ಮಾಡೋಕೆ ಬಿಬಿಎಂಪಿ ನಾನಾ ಕಸರತ್ತು…
Read More » -

ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್: ಕೃತ್ಯದ ಹಿಂದೆ ಟೀಮ್ ವರ್ಕ್
ಬೆಂಗಳೂರು : ಬೆಂಗಳೂರಿನ ಹೆಚ್ ಎ ಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ಪ್ರತಿಷ್ಟಿತ ರಾಮೇಶ್ವರಂ ಕೆಫೆ ಬ್ಲಾಸ್ಟ್ ಹಿಂದೆ ಕೇವಲ ಒಬ್ಬನ ಪಾತ್ರವಲ್ಲ, ಒಂದು ತಂಡವೇ ಕೆಲಸ…
Read More » -

ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ: ರಸ್ತೆ ರಸ್ತೆಗಳಲ್ಲಿ ಜಲಮಂಡಳಿ ಟ್ಯಾಂಕರ್
ಬೆಂಗಳೂರು : ಬೇಸಿಗೆ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಬರ ಎದುರಾಗಿದೆ. ರಾಜಧಾನಿಯಲ್ಲಿ ಎಲ್ಲೆಲ್ಲೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ನೀಗಿಸೋಕೆ ಜಲಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದಲ್ಲಿ…
Read More » -

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಪೊಲೀಸ್ ಆಯುಕ್ತರಿಂದ ಪತ್ರಿಕಾ ಪ್ರಕಟಣೆ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇಂದು ಸ್ಫೋಟ ಸಂಭವಿಸಿದ್ದು. ಹೋಟೆಲ್ನಲ್ಲಿದ್ದ 10 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರ ಕಛೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.. ಈ ಪ್ರಕರಣಕ್ಕೆ…
Read More » -

ಒಬ್ಬ ಅಂಗಾಂಗ ದಾನಿ, ಎಂಟು ಜೀವಗಳ ದಾತ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಗಾಂಗ…
Read More » -

ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್: ಈ ಹಿಂದೆಯೂ ನಡೆದಿತ್ತಾ ಅಟೆಂಪ್ಟ್?
ಸಿಲಿಕಾನ್ ಸಿಟಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸುಮಾರು 12.56ಕ್ಕೆ ಸಂಭವಿಸಿರುವ ನಿಗೂಢ ಸ್ಫೋಟ ನಗರದ ನಿವಾಸಿಗಳನ್ನ ಆತಂಕಕ್ಕೆ ದೂಡಿದೆ. ಎಲ್ಲಾ ತನಿಖಾ ಸಂಸ್ಥೆಗಳಿಗೂ…
Read More » -

ರಾಮೇಶ್ವರಂ ಕೆಫೆ ಟಾರ್ಗೆಟ್ ಆಗಿದ್ಯಾಕೆ? ಹೊಟೇಲ್ ಹಿಸ್ಟರಿ ಗೊತ್ತಾ?
ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದೆ.. ಬ್ಲಾಸ್ಟ್ ಸಂಭವಿಸಿರುವ ಈ ಹೊಟೇಲ್ ಇತಿಹಾಸ ಗೊತ್ತಿದೆಯಾ..? ದಕ್ಷಿಣ ಭಾರತದ ತಿಂಡಿಗಳ ಮೂಲಕ ಜನಪ್ರಿಯವಾಗಿರುವ ರಾಮೇಶ್ವರಂ ಕೆಫೆ…
Read More » -

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಐವರ ಸ್ಥಿತಿ ಗಂಭೀರ
ಬೆಂಗಳೂರು:ಬೆಂಗಳೂರಿನಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ. ಹೆಚ್ ಎ ಎಲ್ ಠಾಣಾ ವ್ಯಾಪ್ತಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟಗೊಂಡಿದ್ದು ಐವರಿಗೆ ಗಂಭೀರ ಗಾಯವಾಗಿದೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ…
Read More » -

ಬಿಬಿಎಂಪಿ ನಿರ್ವಹಣೆಗೆ 75 ಸಾವಿರ ಸಿಬ್ಬಂದಿ ಬೇಕು. ಬಿಬಿಎಂಪಿ ಸಂಘದ ಅಧ್ಯಕ್ಷ ಅಮೃತ್ರಾಜ್ ಆಗ್ರಹ
ಬೆಂಗಳೂರು : ಬಿಬಿಎಂಪಿಯಲ್ಲಿ 7500 ಜನ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಮೂಲಭೂತ ಸೌಕರ್ಯ ಕೊಡುವುದ್ರಲ್ಲಿ ವಿಫಲವಾಗಿದೆ. ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಅಮೃತ್ರಾಜ್…
Read More » -

ಕನ್ನಡ ನಾಮಫಲಕ ಅಳವಡಿಸದ ವ್ಯಾಪಾರಿಗಳು; ಕರವೆಯಿಂದ ಮತ್ತೆ ಹೋರಾಟಕ್ಕೆ ತಯಾರಿ
ಬೆಂಗಳೂರು : ಶೇಕಡ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯಕ್ಕೆ ಡೆಡ್ಲೈನ್ ನೀಡಿದರೂ ಕನ್ನಡ ವಾಣಿಜ್ಯ ಮಳಿಗೆಗಳ ಮಾಲೀಕರು ನಾಮಫಲಕ ಇನ್ನೂ ಅಳವಡಿಸಿಲ್ಲ. ಹೀಗಾಗಿ ಮುಂದಿನ ಹೋರಾಟದ…
Read More » -

ಬೆಂಗಳೂರಿನಲ್ಲಿ ಬತ್ತಿ ಹೋಗಿವೆ ಬೋರ್ವೆಲ್ಸ್: ಬೇಸಿಗೆಗೂ ಮುನ್ನವೇ ನೀರಿಗಾಗಿ ಹಾಹಾಕಾರ
ಬೆಂಗಳೂರು : ಬೆಂಗಳೂರು ನಗರಕ್ಕೆ ವಾರ್ಷಿಕ ಸುಮಾರು 10 ರಿಂದ 15 ಟಿಎಂಸಿ ಕುಡಿಯುವ ನೀರು ಬೇಕು. ಆದರೆ ಬೇಸಿಗೆ ಆರಂಭದ ದಿನಗಳಲ್ಲೇ ಬೋರ್ ವೆಲ್ಗಳು ಬತ್ತಿ…
Read More » -

ರಿಜಿಸ್ಟ್ರೇಷನ್ ಇಲ್ಲ ಅಂದ್ರೆ ವಾಟರ್ ಟ್ಯಾಂಕರ್ ಸೀಝ್
ಬೆಂಗಳೂರಿನಲ್ಲಿ ನೀರಿನ ಅಭಾವ ತಪ್ಪಿಸಲು ಬಿಬಿಎಂಪಿ ಹಾಗೂ ಜಲಮಂಡಳಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ವಾಟರ್ ಟ್ಯಾಂಕರ್ ಮಾಫಿಯಾ ತಡೆಗಟ್ಟಲು ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು, ಜಲಮಂಡಳಿ, ಬಿಬಿಎಂಪಿ…
Read More » -

ಸಿಎಂ ಎದುರೇ ಷಡಾಕ್ಷರಿ ಬಲ ಪ್ರದರ್ಶನ ಫ್ಲ್ಯಾಪ್ ಶೋ.!
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮಾವೇಶ ಮುಗಿದಿದೆ. ರಾಜಧಾನಿ ಜನರಿಗೆ ಟ್ರಾಫಿಕ್ ಸಮಸ್ಯೆ ಇಟ್ಟು, ನಡೆಸಿದ ಶೋ ಒಂದು ರೀತಿ ಮೆಗಾ ಫ್ಲ್ಯಾಪ್ ಆಗಿದೆ. ಹಿಡನ್…
Read More » -

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ: ಒಂದು ಅರ್ಥಪೂರ್ಣ ಕಾರ್ಯಕ್ರಮ
ಸಂತೋಷ್ ಲಾಡ್… ಎನರ್ಜಟಿಕ್ ರಾಜಕಾರಣಿ ಅಂತಲೇ ಪಾಪ್ಯೂಲ್ಯಾರಿಟಿ ಪಡೆದಿರುವ ನಾಯಕನಿಗೆ 49ನೇ ಹುಟ್ಟುಹಬ್ಬವನ್ನ ನೂತನ ಜಿಲ್ಲೆ ವಿಜಯನಗರದ ಹೊಸಪೇಟೆ ತಾಲೂಕಿನ ಡಾ.ಪುನೀತ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯ್ತು.…
Read More » -

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಖಂಡಿಸಿದ ಡಾ. ಬಾಬು ರಾಜೇಂದ್ರ ನಾಯಿಕ್
ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಫಲಿತಾಂಶ ಹೊರಬೀಳುತ್ತಿದ್ದಂತೆ, ಕೆಲ ಕೈ ಕಾರ್ಯಕರ್ತರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನ ಕೂಗಿದ್ರು.…
Read More » -

ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಜನಸ್ಪಂದನ : ಹರಿದು ಬಂದ ಜನಸಾಗರ
ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ…
Read More » -

ವಿಕೃತಕಾಮಿ ಉಮೇಶ್ ರೆಡ್ಡಿ 30 ದಿನಗಳ ಪೆರೋಲ್ ಅರ್ಜಿ ತಿರಸ್ಕೃತ
ಬೆಂಗಳೂರು: 30 ದಿನಗಳ ಪೆರೋಲ್ ಕೇಳಿದ್ದ ವಿಕೃತಕಾಮಿ ಉಮೇಶ್ ರೆಡ್ಡಿ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಸರಣಿ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯಾಗಿರುವ ಉಮೇಶ್ ರೆಡ್ಡಿ, ವಯಸ್ಸಾದ…
Read More » -

ಫ್ರೀಡಂ ಟಿವಿ ವರದಿ ಬಿಗ್ ಇಂಪ್ಯಾಕ್ಟ್ : ಬಿಡಿಎ ಅಂಧಾ ದರ್ಬಾರ್ಗೆ ಬ್ರೇಕ್..!
ಫ್ರೀಡಂ ಟಿವಿಯ ಮತ್ತೊಂದು ವರದಿ ಸರ್ಕಾರದ ಕಣ್ಣು ತೆರೆಸಿದೆ. ಬಿಡಿಎಯಲ್ಲಿ ನಿವೃತ್ತ ಗುತ್ತಿಗೆ ನೌಕರರ ರಾಜ್ಯಭಾರದ ಬಗ್ಗೆ ಪ್ರಕಟವಾಗಿದ್ದ ವರದಿಗೆ ಸರ್ಕಾರ ಸ್ಪಂದಿಸಿದೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು…
Read More » -

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ : ಮೂರು ವಿದ್ಯಾರ್ಥಿಗಳಿಗೆ ಗಾಯ
ವಿಜಯಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾ. ಘಾಳಪೂಜೆ ಮೊರಾರ್ಜಿ ವಸತಿ…
Read More » -

ರಾಜ್ಯಸಭಾ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಸೋಲು ಒಪ್ಪಿಕೊಂಡ್ರಾ ಎಚ್ಡಿಕೆ?
ಬೆಂಗಳೂರು : ಅಗತ್ಯ ಸಂಖ್ಯಾ ಬಲ ಇಲ್ಲದಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಕುಪೇಂದ್ರರೆಡ್ಡಿಯವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದಾರೆ. ಆದರೆ ಫಲಿತಾಂಶಕ್ಕೂ ಮುನ್ನವೇ…
Read More » -

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡಿದ ಸಿದ್ದರಾಮಯ್ಯ
ಬೆಂಗಳೂರು: ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಮಾಜಿ ಮುಖ್ಯಮಂತ್ರಿ…
Read More » -

Nyay Yatra: ಕೈ ಜೋಡಿಸಿದ ರಾಹುಲ್ ಗಾಂಧಿ-ಅಖಿಲೇಶ್ ಯಾದವ್
ಆಗ್ರಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಜೊತೆಗೂಡಿ ಸ್ಪರ್ಧೆ ಮಾಡುವ ವಿಚಾರವಾಗಿ ವಿರೋಧ ಪಕ್ಷಗಳೆಲ್ಲಾ ತೀವ್ರ ಕಸರತ್ತು ಮಾಡುತ್ತಿವೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್-ಸಮಾಜವಾದಿ ಪಕ್ಷದ ಮಧ್ಯೆ ಸೀಟು…
Read More » -

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ
ಬೆಂಗಳೂರು: ಪ್ಯಾಂಟ್ನಲ್ಲಿ ಚಿನ್ನದ ಪುಡಿ ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ. ಶಾರ್ಜಾದಿಂದ…
Read More » -

ಐಕ್ಯತಾ ಸಮಾವೇಶ: ಐಎಎಸ್ ಅಧಿಕಾರಿಗಳಿಗೆ ಹೊಣೆ: ಯಾರಿಗೆ ಏನೇನು ಜವಾಬ್ದಾರಿ?
ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಂವಿಧಾನದ ಐಕ್ಯತಾ ಸಮಾವೇಶ ಅಚ್ಚುಕಟ್ಟಾಗಿ ಮೂಡಿ ಬರಲು ಐಎಎಸ್ ಅಧಿಕಾರಿಗಳಿಗೆ ಒಂದೊಂದು ಜವಾಬ್ದಾರಿಯನ್ನ ವಹಿಸಲಾಗಿದೆ. ಈ ಕೆಳಕಂಡಂತೆ ಜವಾಬ್ದಾರಿಗಳನ್ನ ಅಧಿಕಾರಿಗಳಿಗೆ…
Read More » -

ಸಂವಿಧಾನಕ್ಕೆ 75 ವರ್ಷ: ಅರಮನೆ ಮೈದಾನದಲ್ಲಿ ಹೇಗಿದೆ ತಯಾರಿ?
ಬೆಂಗಳೂರು : ಭಾರತದ ಸಂವಿಧಾನಕ್ಕೆ 75 ವರ್ಷ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಮತ್ತು ಐಕ್ಯತಾ ಸಮಾವೇಶವನ್ನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ದತೆ ನಡೆಸಿದೆ.…
Read More » -

ಸಂವಿಧಾನ ಪ್ರಜಾಪ್ರಭುತ್ವದ ಆತ್ಮ: ಯುವ ಪೀಳಿಗೆ ಅರಿತು ಅರಿವು ಮೂಡಿಸಬೇಕು
ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ…
Read More » -

ಸಿಎಂಗೆ’ ಮತ್ತೆ ಸಂಕಷ್ಟ : ‘ಲಂಚ ಪ್ರಕರಣ’ದಲ್ಲಿ ಮರು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ
ಬೆಂಗಳೂರು : ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಅವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ 1.30 ಕೋಟಿ ಲಂಚ ಪಡೆದಿದ್ದಾರೆ ಎಂಬ…
Read More » -

ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣಪ್ರಕಾಶ ಪಾಟೀಲ್
ಬೆಂಗಳೂರು : ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ…
Read More » -

ಸರ್ಕಾರಿ ಕೆಲಸ ಕೊಡುಸ್ತೀನಿ ಅಂತಾರೆ: ವಂಚನೆ ಮಾಡಿ ಎಸ್ಕೇಪ್ ಆಗ್ತಾರೆ!
ಬೆಂಗಳೂರು : ಎಷ್ಟೇ ಓದಿ, ಕೆಲಸದಲ್ಲಿ ಎಷ್ಟೇ ಎಕ್ಸಪಿರಿಯನ್ಸ್ ಇದ್ದರೂ ಕೆಲವೊಮ್ಮೆ ಕೆಲಸ ಸಿಗೋದೆ ಕಷ್ಟವಾಗಿದೆ. ಅಂತಹದರಲ್ಲಿ ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್ ಮಾಡಿ ಉದ್ಯೋಗ ಕೊಡಿಸೋದಾಗಿ ಹೇಳಿ…
Read More » -

ತುಂಬು ಗರ್ಭಿಣಿ ಮೇಲೆ ಹಲ್ಲೆ: ಹೊಟ್ಟೆಯಲ್ಲೇ ಮಗು ಸಾವು!
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತುಂಬು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ನಡೆದಿದ್ದು ಬೆಂಗಳೂರಿನ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೊಟ್ಟೆಗೆ ಪೆಟ್ಟು ಬಿದ್ದ ಪರಿಣಾಮ…
Read More » -

ಪರ್ಫ್ಯೂಮ್ ಫ್ಯಾಕ್ಟರಿಗೆ ಬೆಂಕಿ: ಮೂರು ಸಾವು, ಐವರಿಗೆ ಗಾಯ!
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು…
Read More » -

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್!
ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಜನರು ಅತೀ ಕುತೂಹಲದಿಂದ ಕಾಯುತ್ತಿದ್ದ ಸಂಭ್ರಮಕ್ಕೆ ದಿನ ನಿಗದಿಯಾಗಿದ್ದು, ಶೀಘ್ರದಲ್ಲೇ ಬೆಂಗಳೂರು ಕರಗ…
Read More » -

ಸೋನಿಯಾಗೆ ಸೂರು ಇಲ್ಲ, ಕಾರೂ ಇಲ್ಲ: ಏನಿದು ಅಧಿನಾಯಕಿ ಆಸ್ತಿ ಕಥೆ?
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಇದೇ ಮೊದಲ ಬಾರಿಗೆ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ…
Read More » -

ಭೀಕರ ಬರಗಾಲದಲ್ಲೂ ಹಾಲು ಉತ್ಪಾದನೆ: ಕೆಎಂಎಫ್ ನಂಬರ್ ಒನ್
ಬೆಂಗಳೂರು : ರಾಜ್ಯದಲ್ಲಿ ಭೀಕರ ಬರಗಾಲದ ಮಧ್ಯೆಯೂ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ನಂಬರ್ ಒನ್ ಆಗಿ ಹೊರಹೊಮ್ಮಿದೆ. ಈ ಮೂಲಕ ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು…
Read More » -

ಸೌರವ್ ಗಂಗೂಲಿ ಮೊಬೈಲ್ ಕದ್ರು: ಈಗ ಯುವಿ ಮನೆಯಲ್ಲಿ ಕಳ್ಳತನ! ಕ್ರಿಕೆಟಿಗರಿಗೆ ಕಳ್ಳರ ಭಯ!
ನವದೆಹಲಿ :ಕೆಲವು ದಿನಗಳ ಹಿಂದಷ್ಟೇ ಟೀಮ್ ಇಂಡಿಯಾದ ಮಾಜಿ ಆಟಗಾರ ಸೌರವ್ ಗಂಗೂಲಿ ಅವರ ಮನೆಯಿಂದ ಮೊಬೈಲ್ ಕಳ್ಳತನವಾಗಿತ್ತು. ಇದೀಗ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ…
Read More » -

ಎಲೆಕ್ಟ್ರೋಲ್ ಬಾಂಡ್ ಸುಪ್ರೀಂ ತೀರ್ಪು: ಸತ್ಯಕ್ಕೆ ಸಾವಿಲ್ಲ ಎಂದ ಈಶ್ವರ ಖಂಡ್ರೆ
ಬೆಂಗಳೂರು : ಫೆ.15: ಎಲೆಕ್ಟ್ರೋಲ್ ಬಾಂಡ್ ಗಳು ಅಸಾಂವಿಧಾನಿಕ ಮತ್ತು ಕೂಡಲೇ ಇದನ್ನು ಸ್ಥಗಿತಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಬಾಂಡ್ ಯೋಜನೆ ಮಾಹಿತಿ…
Read More » -

ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದ್ರ ಕುಮಾರಸ್ವಾಮಿ? ರಾಜ್ಯಸಭಾ ಅಖಾಡಕ್ಕೆ ಬಿಗ್ ಟ್ವಿಸ್ಟ್, JDSನಿಂದ ಕುಪೇಂದ್ರ ರೆಡ್ಡಿ
ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ…
Read More » -

ಕಾರ್ಗಿಲ್ ಹೀರೋ ವಿಕ್ರಮ್ ಬಾತ್ರ ತಾಯಿ ಇನ್ನಿಲ್ಲ: ಆಕೆ ಯಾರು ಗೊತ್ತಾ?
ಶಿಮ್ಲಾ: ಕಾರ್ಗಿಲ್ ಯುದ್ಧದ ಹೀರೊ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ತಾಯಿ ಕಮಲ್ ಕಾಂತ್ ಬಾತ್ರಾ (77) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ…
Read More » -

ಲೋಕ ಸಮರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ಕೈ ಕಲಿಗಳಿಗೆ ನಾಯಕರಿಂದ ರಣವ್ಯೂಹದ ಪಾಠ..!
ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗತೊಡಗಿದೆ. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ಹವಣಿಸುತ್ತಿದೆ. ಈ ನಿಮಿತ್ತ ಮೋದಿ ಮತ್ತೊಮ್ಮೆ…
Read More » -

ಚುನಾವಣೆ ಪ್ರಚಾರಕ್ಕೆ ಟಿಕ್ ಟಾಕ್ ಆ್ಯಪ್: ಎಷ್ಟರ ಮಟ್ಟಿಗೆ ಸೇಫ್ ?
ಅಮೆರಿಕ ಅಧ್ಯಕ್ಷ ಜೋ ಬೈಡನ್ 2024ರ ಅಧ್ಯಕ್ಷಿಯ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಎರಡನೇ ಅವಧಿಗೆ ಆಯ್ಕೆ ಬಯಸಿರುವ ಅವರು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಭಾಗವಾಗಿ ಅವರು ಚುನಾವಣೆ…
Read More » -

ಬೆಂಗಳೂರಿಗೆ ಚಾಲಕ ರಹಿತ ಮೆಟ್ರೋ ರೈಲು: ಏನಿದರ ವಿಶೇಷ?
ಬೆಂಗಳೂರು: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಭರದಿಂದ ಸಿದ್ಧತೆ ಸಾಗುತ್ತಿದ್ದು, ಶೀಘ್ರವೇ ಚಾಲಕ ರಹಿತ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ದಿನದಿಂದ ದಿನಕ್ಕೆ…
Read More » -

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ: ರಾಕ್ ಲೈನ್ ಮಾಲ್ ಸೀಜ್!
ಬೆಂಗಳೂರು : ಕನ್ನಡ ಸಿನಿ ಜಗತ್ತಿನ ಖ್ಯಾತ ನಿರ್ಮಾಪಕ ಕಂ ಬ್ಯುಸಿನೆಸ್ಮೆನ್, ನೂರಾರು ಕೋಟಿ ಆಸ್ತಿಯ ಒಡೆಯ ಕೂಡಾ ಹೌದು. ಕನ್ನಡ ಮಾತ್ರವಲ್ಲದೇ ಪರಬಾಷಾ ಚಿತ್ರಗಳಲ್ಲೂ ನಿರ್ಮಾಣ…
Read More » -

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ನಿಂದ ದೂರು
ಬೆಂಗಳೂರು : ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಷಲಾಯಿಸುವಂತೆ ಪ್ರಭಾವ ಬೀರುತ್ತದ್ದಾರೆ ಎಂದು ಮುಖ್ಯ ಚುನಾವಣಾ ಅಧೀಕಾರಿಗಳಿಗೆ ಜೆಡಿಎಸ್ ದೂರು ಸಲ್ಲಿಸಿದೆ.…
Read More » -

ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಬಡತನ ಕುಟುಂಬಗಳು ಮುಕ್ತ
ಬೆಂಗಳೂರು : ರಾಜ್ಯದ ವಿಧಾನಮಂಡಲದ ಉಭಯಸದನಗಳನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರು ಇಂದು ಮಾಡಿದ ಭಾಷಣವು ನಮ್ಮ ರಾಜ್ಯವು ಪ್ರಗತಿಯತ್ತ ಮುನ್ನಡೆಯುತ್ತಿರುವ ಮುನ್ನೋಟವಾಗಿದೆ. ರಾಜ್ಯ ಸರ್ಕಾರವು ತಂದ ಗ್ಯಾರಂಟಿ…
Read More » -

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಸಿಎಂ ಸಿದ್ದು 2.O ಸರ್ಕಾರದ 2ನೇ ಬಜೆಟ್
ಬೆಂಗಳೂರು : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಬಜೆಟ್ ಮಂಡನೆಯಲ್ಲಿ ದಾಖಲೆ ಬರೆದ ಸಿದ್ದರಾಮಯ್ಯಗೆ, ಈ ಬಜೆಟ್ ಅಧಿವೇಶನ ಹಿಂದಿನಂತಲ್ಲ. ಗ್ಯಾರಂಟಿಗಳ ಯುಗದಲ್ಲಿ ರಾಜ್ಯದ ಪ್ರಗತಿ…
Read More » -

ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ SHRC ದಾಳಿ ಕೇಸ್.! ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ..!
ಬೆಂಗಳೂರು : ಆರೋಪಿಯನ್ನು 9 ದಿನಗಳ ಕಾಲ ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಆರೋಪದಡಿ ಮಾನವ ಹಕ್ಕು ಆಯೋಗ ದಾಳಿ ಮಾಡಿತ್ತು.ಇದೀಗ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ ಮಾಡಿದೆ.ಅಕ್ರಮ…
Read More » -

ಬೆಂಗಳೂರು ವಿವಿ ಹಾಸ್ಟಲ್ ವಿದ್ಯಾರ್ಥಿಗಳಿಗೆ ಇದೆಂಥಾ ಸ್ಥಿತಿ..?
ಬೆಂಗಳೂರು : ವಿವಿ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಊಟದಲ್ಲಿ ಪದೇ ಪದೇ ಹುಳು ಪತ್ತೆಯಾಗುತ್ತಲೇ ಇದೆ. ಹೀಗಾಗಿ ಕಳಪೆ ಅಹಾರ ತಿಂದು ವಿದ್ಯಾರ್ಥಿಗಳಿಗೆ ಅನಾರೋಗ್ಯ ಉಂಟಾಗಿದೆ. ಅವ್ಯವಸ್ಥೆ ಇದ್ರೂ…
Read More » -

ಫೇಸ್ಬುಕ್ ಲೈವ್ನಲ್ಲೇ ಉದ್ಧವ್ ಠಾಕ್ರೆ ಬಣದ ಮುಖಂಡನ ಹತ್ಯೆ
ಮುಂಬೈ: ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕರೊಬ್ಬರ ಪುತ್ರನಿಗೆ ಸೋಷಿಯಲ್ ಮೀಡಿಯಾವೊಂದರ ‘ಲೈವ್’ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಶಿವಸೇನೆಯ UBT ನಾಯಕನ ಮಗ ಅಭಿಷೇಕ್ ಘೋಸಲ್ಕರ್ ಅವರೊಂದಿಗೆ ಲೈವ್…
Read More » -

ಮನೆ ಬಾಗಿಲಿಗೆ ಬರಲಿದ್ದಾರೆ ಟ್ರಾಫಿಕ್ ಪೊಲೀಸರು: ಸಂಚಾರ ನಿಯಮ ಉಲ್ಲಂಘನೆ ಮಾಡಿರೋರಿಗೆ ಕಾದಿದೆ ಕಂಟಕ
ಬೆಂಗಳೂರು: ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಅದಾಗ್ಯೂ, ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ಅಮಾನತಿಗೆ ಟ್ರಾಫಿಕ್…
Read More » -

ಎರಡು ರೀತಿ ಮಾತನಾಡುವ ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆಯೇ? : ಸಿಎಂ ವ್ಯಂಗ್ಯ
ಬೆಂಗಳೂರು, : ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ , ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ , ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು…
Read More » -

ವಿಧಾನಸೌಧ ಪಡಸಾಲೆಯಲ್ಲಿ ಸಿಎಂ ಜನಸ್ಪಂದನ: 10 ಸಾವಿರ ಚೇರ್ 36 ಇಲಾಖೆಗಳ ಕೌಂಟರ್!
ಬೆಂಗಳೂರು : ಒಂದಲ್ಲಾ, ಎರಡಲ್ಲ, ಹತ್ತಾರು ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಅನ್ನೋ ಭರವಸೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯದ ಜನತೆ ಅರ್ಜಿಗಳ ಸಮೇತ ದೌಡಾಯಿಸಿದೆ, ಹೌದು ಮನೆ ಇಲ್ಲ, ರೇಷನ್ಕಾರ್ಡ್…
Read More » -

ಪಾಕಿಸ್ತಾನದಲ್ಲಿ ಇಂದು ಮತದಾನ: ಇಡೀ ದೇಶದಲ್ಲಿ ಮೊಬೈಲ್ ಬಂದ್!
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಇಂದು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಳಗ್ಗೆ 8 ರಿಂದ ಶುರುವಾಗಿದ್ದು ಸಂಜೆ 5 ರವರೆಗೆ…
Read More » -

ಯಾರಾಗ್ತಾರೆ ಪಾಕಿಸ್ತಾನದ ಪ್ರಧಾನಿ? ನವಾಜ್ ಷರೀಫ್ ಅದೃಷ್ಟ ಪರೀಕ್ಷೆ!
ಬಹುನಿರೀಕ್ಷಿತ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ಪಾಕಿಸ್ತಾನದ 266 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.…
Read More » -

ನೊಡಲ್ ಅಧಿಕಾರಿಗಳ ನಿಯೋಜನೆ ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ
ಬೆಂಗಳೂರು : ಫೆ.07 : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ…
Read More » -

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಪರಿಶೀಲನೆ:
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮಾನ್ಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ…
Read More » -

ಸಿನಿಮಾ ಸ್ಟೈಲ್ನಲ್ಲಿ ಯುವಕನ ಮೇಲೆ ಫೈರಿಂಗ್ ನಿವೃತ್ತ ಮಿಲಿಟರಿ ಅಧಿಕಾರಿ ಅರೆಸ್ಟ್..!
ಬೆಂಗಳೂರು: ಏಕಾ ಏಕಿ ಮನೆಗೆ ನುಗ್ಗಿ ಯುವಕನ ಮೇಲೆ ಫೈರಿಂಗ್ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.. ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರಿನ ಗಂಗಮ್ಮನ ಗುಡಿ…
Read More » -

ಇಂದು ಕನ್ನಡಕ್ಕಾಗಿ ಬೆಂಗಳೂರಿನಲ್ಲಿ ಬೀದಿಗಿಳಿಯಲಿವೆ ಕನ್ನಡ ಪರ ಸಂಘಟನೆಗಳು..!
ಬೆಂಗಳೂರು : ಕನ್ನಡ ನಾಮಫಲಕ ಕಡ್ಡಾಯ ಸಂಬಂಧ ಇಂದು ಕನ್ನಡ ಪರ ಸಂಘಟನೆಗಳು ರಾಜಭವನ ಮುತ್ತಿಗೆ ಹಾಕಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆ…
Read More » -

ದೆಹಲಿಯಲ್ಲಿ ಅನುದಾನ ಸಮರ : ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ
ದೆಹಲಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎಲ್ಲೆಡೆ ರಂಗೇರಿದೆ.ಅನುದಾನ ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಕರ್ನಾಟಕದ ಸರ್ಕಾರದ ನಡುವಣ ಸಂಘರ್ಷ ಅಂತಿಮ ಘಟ್ಟ ತಲುಪಿದೆ.ಇಂದು ಬೆಳಗ್ಗೆ 11…
Read More » -

ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ: ವರನ್ಯಾರು ಗೊತ್ತೇನೇ ಓ ಕೋಗಿಲೆ..!
ಬೆಂಗಳೂರು : ರಶ್ಮಿಕಾ ಮಂದಣ್ಣ…ಕೊಡಗಿನ ಕುವರಿ..ತೆಲುಗಿನ ಟಾಪ್ ನಟಿ… ಒಂದಿಲ್ಲೊಂದು ವಿವಾದಗಳ ಸುತ್ತ ಹೆಣೆದುಕೊಂಡೇ ಇರ್ತಾಳೆ.. 2016ರಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಕಿರಿಕ್ ಪಾರ್ಟಿ ಎಂಬ ಕನ್ನಡ…
Read More » -

ಎಂಸಿಎ ನೂತನ ಅಧ್ಯಕ್ಷ ಶಾಸಕ ಸತೀಶ್ ಸೈಲ್ ಗೆ MD ಸಿದ್ದಲಿಂಗಪ್ಪ ಬಿ. ಪೂಜಾರಿ ಸ್ವಾಗತ
ಬೆಂಗಳೂರು : ಜಾಹೀರಾತು ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಏಕೈಕ ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಸಂಸ್ಥೆಯ 29ನೇ ಅಧ್ಯಕ್ಷರಾಗಿ ಕಾರವಾರ ವಿಧಾನಸಭಾ…
Read More » -

ತಾಯಿಯನ್ನೇ ಕೊಂದ ಮಗನ ಕೇಸಿಗೆ ಟ್ವಿಸ್ಟ್..! ಎಫ್ ಎಸ್ ಎಲ್ ವರದಿ ಬಿಚ್ಚಿಟ್ಟ ಸತ್ಯವೇನು ?
ಬೆಂಗಳೂರು : ತಂದೆಗೆ ಮಗನ ಮೇಲೆ ಪ್ರೀತಿ. ಮಗನಿಗೆ ಅಪ್ಪನ ಮೇಲೆ ಕಾಳಜಿ.. ಅಪ್ಪ ಮಗ ಇಬ್ಬರು ಸೇರಿ ಮಾಡಿದ ಮಾಸ್ಪರ್ ಪ್ಲ್ಯಾನ್ ಉಲ್ಟಾ ಹೊಡೆದಿದೆ.. ಇದೀಗ…
Read More »



















































































































































