ಫ್ರೀಡಂ ಟಿವಿ ವಿಶೇಷ
-

J&K 2ನೇ ಹಂತದ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ 36% ಕ್ಕಿಂತ ಹೆಚ್ಚು ಮತದಾನವಾಗಿದೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, 26 ಕ್ಷೇತ್ರಗಳಾದ್ಯಂತ 3,500 ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ…
Read More » -

ಬಿಜೆಪಿ ನಾಯಕರೆಲ್ಲರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳಿ:ಕಾಂಗ್ರೇಸ್ ಶಾಸಕ ಡಾ.ಎಚ್.ಸಿ.ರಂಗನಾಥ್
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ಶಾಸಕ ಡಾ.ಎಚ್.ಸಿ.ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ. ಕೆಪಿಸಿಸಿ…
Read More » -

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ
ಗೂಂಟುರು:ಟಿಟಿಡಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ತಿಮ್ಮಪ್ಪನಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ…
Read More » -

ರಾಜ್ಯಾದಾದ್ಯಂತ ಇಂದು-ನಾಳೆ ಭಾರಿ ಮಳೆ!
ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…
Read More » -

ಶಾಸಕ ಮುನಿರತ್ನ ವಿರುದ್ಧದ ಪ್ರಕರಣದ ತನಿಖೆಗೆ ಎಸ್ಐಟಿ ನೇಮಕ ಮಾಡಿ ಸರ್ಕಾರ ಆದೇಶ
ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ…
Read More » -

ಪೊಲೀಸ್ ಒದುತ್ತಿರುವ ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ!
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್ಸ್ಟೆಬಲ್…
Read More » -

ಬೆಂಗಳೂರಿನಲ್ಲಿ ಒಣಗಿದ ಮರಗಳಿಂದ ಗಂಡಾಂತರ..!
ಡೇಂಜರ್ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ.ಕೆಲ ದಿನಗಳ ಹಿಂದೆ ಒಣಗಿದ ಮರಗಳಿಂದ ಸಾವು ನೋವು ಹೆಚ್ಚಾಗಿದೆ.ಜನರ ಸಾವಿನ ಬಳಿಕ ನಗರದಲ್ಲಿ ಒಣಗಿದ ಮರಗಳಿಗೆ ಕೊಡಲಿ ಹಾಕಿದ ಬಿಬಿಎಂಪಿ.…
Read More » -

ಸುಪ್ರೀಂ ಮೇಟ್ಟಿಲೇರಿದ ಟಿಟಿಡಿ ಲಡ್ಡು ಕೇಸ್!
ನವದೆಹಲಿ: ತಿರುಪತಿ ತಿರುಮಲ ಶ್ರೀಬಾಲಾಜಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಜೊತೆಗೆ ಇತರೆ ಕಳಪೆ ಪದಾರ್ಥಗಳನ್ನು ಸೇರಿಸಲಾಗಿದೆ ಎಂಬ ಪ್ರಕರಣ ಹೈಕೋರ್ಟ್-ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತಮ್ಮ ಅಧಿಕಾರಾವಧಿಯಲ್ಲಿ…
Read More » -

ಬಿಜೆಪಿ ದ್ವೇಷ ರಾಜಕಾರಣಕ್ಕೆ ನಾನೇ ಸಾಕ್ಷಿ-ವಿನಯ್ ಕುಲಕರ್ಣಿ
ಬೆಳಗಾವಿ:ಬಿಜೆಪಿಯವರು ಮಾಡಿದ ದ್ವೇಷದ ರಾಜಕಾರಣ ನಾವು ಯಾರೂ ಮಾಡಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅವರು ಎಷ್ಟು ಜನಕ್ಕೆ ಎಷ್ಟೆಲ್ಲಾ ತೊಂದರೆ ನೀಡಿದ್ದಾರೆ ಎಂಬುವುದಕ್ಕೆ ನಾನೇ ದೊಡ್ಡ ಸಾಕ್ಷಿ…
Read More » -

ಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!
ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ…
Read More » -

ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…
Read More » -

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿಯ ಅವಘಡ!
ಬೆಂಗಳೂರು:ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಆಹುತ ಸಂಭವಿಸಿದೆ. ಮಧ್ಯಾಹ್ನ 1:15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂಎಸ್ ರಾಮಯ್ಯ…
Read More » -

ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…
Read More » -

ಗಣೇಶ ಮೆರವಣಿಗೆ ವೇಳೆ ದರ್ಶನ ಪೋಟೋ ಹಿಡಿದು ಕುಣಿದ ಅಭಿಮಾನಿಗಳು!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆಯ ಸಮಯದಲ್ಲಿ ದರ್ಶನ ಪೋಟೋ ಹಿಡಿದು ಕುಣಿದಾಡಿದ ದಾಸನ ಅಭಿಮಾನಿಗಳು.ಹುಬ್ಬಳ್ಳಿ ಯ ಮರಾಠ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ ಬಾಸ್ ಪೋಟೋ…
Read More » -

ಹುಬ್ಬಳ್ಳಿ ತಾರಿಹಾಳ ಬ್ರಿಡ್ಜ್ ಬಳಿಯ ಬೈಪಾಸ್’ನಲ್ಲಿ ಭೀಕರ ಅಪಘಾತ!
ಹುಬ್ಬಳ್ಳಿ:ಬೊಲೆರೋ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಲೆರೋ ವಾಹನದ ಚಾಲಕನ ಕಾಲುಗಳ ಕಟ್ ಆದ…
Read More » -

ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ..!
ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ. ಸಂಘರ್ಷಕ್ಕೆ ಕಾರಣವಾಯಿತು ವಿಷ್ಣುವರ್ಧನ್ ಸ್ಮಾರಕ.ಅಭಿಮಾ ನ್ ಸ್ಟುಡಿಯೋ ಮಾಲೀಕರು ಮತ್ತು ಅಭಿಮಾನಿಗಳ ನಡುವೆ ಫೈಟ್ . ಸಮಾಧಿ…
Read More » -

ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ರಾತ್ರಿ ವೇಳೆ ನಡು ರಸ್ತೆಯಲ್ಲಿ ಹುಲಿರಾಯನ ದರ್ಶನ!
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ…
Read More » -

ಕುರುಕ್ಷೇತ್ರ ನಿರ್ಮಾಪಕನಿಗೆ 14 ದಿನ ಅಜ್ಞಾತವಾಸ!
ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…
Read More » -

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…
Read More » -

ದೆಹಲಿ ಶಾಸಕಾಂಗ ಪಕ್ಷದ ನಾಯಕರಾಗಿ ಅತಿಶಿ ಅವರ ಹೆಸರು ಮುಂಚುಣಿ!
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರ ಹೆಸರು ಮುಂಚುಣಿಯಲ್ಲಿ ಕೇಳಿ ಬರುತ್ತೀದೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪಕ್ಷದಿಂದ ಅಧಿಕೃತ…
Read More » -

371 (ಜೆ) ಕಲಂ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ
ಕಲಬುರಗಿ:ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಪೂರಕ ಚರ್ಚೆಯನ್ನು ಮಾಡಲಿದ್ದಾರೆ. ಸೆಪ್ಟೆಂಬರ್ 16 ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿಇಂದು ಸಚಿವ ಸಂಪುಟ ಸಭೆ…
Read More » -

ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿ 2 ತಿಂಗಳಿಗೂ ಮುನ್ನ ಭರ್ತಿ!
ರಾಜ್ಯದ ದಕ್ಷಿಣ ಕರ್ನಾಟಕದಲ್ಲಿ ಮೈಸೂರು ಬಳಿಯ ಚಾಮುಂಡಿ ಬೆಟ್ಟದ ನಾಡದೇವತೆ ಚಾಮುಂಡೇಶ್ವರಿ ದೇವರಷ್ಟೇ, ಉತ್ತರ ಕರ್ನಾಟಕ ಭಾಗದಲ್ಲಿ ಮಹಿಮೆ, ಪ್ರಸಿದ್ಧಿ ಹಾಗೂ ಭಕ್ತರನ್ನು ಹೊಂದಿರುವ ಸವದತ್ತಿ ಯಲ್ಲಮ್ಮ…
Read More » -

ಜಿಲ್ಲೆಗಳ ಸಂಸ್ಕ್ರತಿಯನ್ನು ಆಧರಿಸಿ ಮಾನವ ಸರಪಳಿ ರಚನೆ!
ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…
Read More » -

ಇಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ!
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ…
Read More » -

ಖಾಸಗಿ ಬಸ್ ಗಳ ಸಂಚಾರದ ಮೇಲೆ ಹದ್ದಿನ ಕಣ್ಣಿಟ್ಟ ಸಾರಿಗೆ ಇಲಾಖೆ!
ಸೆಪ್ಟೆಂಬರ್ 6-7 ರಂದು ಗೌರಿ -ಗಣೇಶ ಹಬ್ಬದ ಹಿನ್ನಲೆ ಖಾಸಗಿ ಬಸ್ ಗಳ ಸಂಚಾರದ ಮೇಲೆ ಸಾರಿಗೆ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಖಾಸಗಿ ಬಸ್ ಮಾಲೀಕರಿಂದ ದುಬಾರಿ…
Read More » -

ಮನಸ್ಸು ಬದಲಿಸಿ ಟಿವಿ ಬೇಕು ಎಂದ ದರ್ಶನ್; ಹೆಚ್ಚಿತು ಚಾರ್ಜ್ಶೀಟ್ ಆತಂಕ
ಚಾರ್ಜ್ಶೀಟ್ ಬಗ್ಗೆ ದರ್ಶನ್ ಪದೇಪದೇ ಜೈಲಿನ ಸಿಬ್ಬಂದಿ ಬಳಿ ಕೇಳಿದ್ದಾರೆ. ಆದರೆ ಸೂಕ್ತ ಮಾಹಿತಿ ಸಿಕ್ಕಿಲ್ಲದ ಕಾರಣ ಟಿವಿ ಮೂಲಕ ತಿಳಿಯಲು ನಿರ್ಧರಿಸಿದ್ದಾರೆ. ಆದ್ದರಿಂದ ಇಷ್ಟು ದಿನ…
Read More » -

“ಜೀವನದಲ್ಲಿ ಎಲ್ಲವನ್ನೂ ಮಾಡಿ,ಮದುವೆ ಮಾತ್ರ ಅಗಬೇಡಿ..”, ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತಿ
ಗಾಜಿಯಾಬಾದ್ನಲ್ಲಿ ಪತ್ನಿ ಮತ್ತು ಆಕೆಯ ಕುಟುಂಬದ ಕಿರುಕುಳದಿಂದ ಬೇಸತ್ತ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಮುನ್ನ ‘ಮದುವೆಯಾಗಬೇಡಿ’ ಎಂದು ವಿಡಿಯೋ ಸಂದೇಶದಲ್ಲಿ ಹೇಳಿರುವ ಘಟನೆ ನಡೆದಿದೆ. ನಾನು…
Read More » -

ಫೇಕ್ ಪ್ರೆಗ್ನೆನ್ಸಿ ಅಂದೋರಿಗೆ ಬೆತ್ತಲೆ ಹೊಟ್ಟೆಯ ಫೋಟೋ ಹೊಡೆದು ಉತ್ತರ ಕೊಟ್ರಾ ದೀಪಿಕಾ?
ದೀಪಿಕಾ ಪಡುಕೋಣೆ ಪ್ರೆಗ್ನೆನ್ಸಿ ಫೋಟೋ ಶೂಟ್ ನೋಡಿ ಎಲ್ಲರೂ ಬೆಂಕಿ ಅಂತಿದ್ದಾರೆ. ಆ ಲೆವೆಲ್ಗಿದೆ ಈ ಫೋಟೋಶೂಟ್. ಇದರ ಹಿಂದಿರೋ ಸ್ಟೋರಿ ಏನ್ ಗೊತ್ತಾ? ದೀಪಿಕಾ ಪಡುಕೋಣೆ…
Read More » -

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ,ಹಾಜರಾತಿ ಎರಡು ಕುಸಿತ,ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಚಾಟಿ
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಕಡಿಯಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಕನ್ನಡ ಮಾದ್ಯಮ ಶಾಲೆಗಳು ಬಂದ್ ಆಗುತ್ತಿವೆ. ಇದು ಸರ್ಕರಿ ಶಾಲೆಗಳ ಪ್ರಗತಿ…
Read More » -

ಐಸಿಸಿ ನೂತನ ಅಧ್ಯಕ್ಷ ಜಯ್ ಶಾ ಒಟ್ಟು ಸಂಪತ್ತು ಎಷ್ಟು? ಅಮಿತ್ ಶಾ ಪುತ್ರನ ಎಜುಕೇಷನ್ ಏನು?
ಬಿಸಿಸಿಐ ಕಾರ್ಯದರ್ಶಿಯಾಗಿ ಸೈ ಎನಿಸಿಕೊಂಡಿರುವ ಜಯ್ ಶಾ ಇದೀಗ, ಜಾಗತಿಕ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬನ್ನಿ ನಾವಿಂದು ಅಮಿತ್ ಶಾ ಅವರ ಒಟ್ಟು…
Read More » -

25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್ ತರಬೇತಿ ಆರಂಭ: ಮಧು ಬಂಗಾರಪ್ಪ ಘೋಷಣೆ
ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಕನಸು ಕಂಡಿರುವ ಬಡ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಸಹಿ ಸುದ್ದಿ ನೀಡಿದೆ. ಈ ವರ್ಷದಿಂದಲೇ 25 ಸಾವಿರ ಬಡ ವಿದ್ಯಾರ್ಥಿಗಳಿಗೆ…
Read More » -

ಎಣ್ಣೆ ಪ್ರಿಯರಿಗೆ ಸಂತಸದ ಸುದ್ದಿ, ಸೆ.1ರಿಂದ ಮದ್ಯದ ದರ ಇಳಿಸಿದ ಕರ್ನಾಟಕ ಸರ್ಕಾರ!
ಕರ್ನಾಟಕದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯದ ಬೆಲೆ ಇಳಿಕೆಯಾಗಲಿದೆ. ನೆರೆಹೊರೆಯ ರಾಜ್ಯಗಳಲ್ಲಿ ಕಡಿಮೆ ದರದಲ್ಲಿ ಮದ್ಯ ಲಭ್ಯವಿದ್ದ ಕಾರಣ, ಗಡಿ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಕುಸಿದು…
Read More » -

ವಿರಾಟ್ ಕೊಹ್ಲಿಯ ಅಂದ್ರೆ ಪಂಚಪ್ರಾಣ, ಅವರ ಬಗ್ಗೆ ವಿಚಿತ್ರ ಆಸೆ ಹಂಚಿಕೊಂಡ ಕ್ರಿಕೆಟ್ ಜಗತ್ತಿನ ಬ್ಯೂಟಿ ಕ್ವೀನ್..!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ಅದಷ್ಟೇ ಅಲ್ಲದೇ ಹಲವು ಕ್ರಿಕೆಟಿಗರು ಕೂಡಾ ಕೊಹ್ಲಿಯನ್ನು ಆರಾಧಿಸುತ್ತಾರೆ. ಇದೀಗ ಕ್ರಿಕೆಟ್ ಜಗತ್ತಿನ ಅಪ್ಪಟ…
Read More » -

ತನ್ನ ಪಕ್ಷದ ಚಿಹ್ನೆ ಮತ್ತು ಧ್ವಜವನ್ನು ಪರಿಚಯಿಸಿದ ದಳಪತಿ ವಿಜಯ್
2026ರಲ್ಲಿ ತಮಿಳುನಾಡನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಅಲ್ಲಿನ ರಾಜಕೀಯ ರಂಗದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.ಈ ಹಿಂದೆ ರಾಜಕೀಯಕ್ಕೆ ಎಂಟ್ರಿ ಕೊಡೋದಾಗಿ ಹೇಳಿದ್ದ ದಳಪತಿ ವಿಜಯ್,ಇದೀಗ ಅಧಿಕೃತವಾಗಿ ಪಾಲಿಟಿಕ್ಸ್ಗೆ…
Read More » -

7 ತಿಂಗಳ ನಂತರ ಭಾರತಕ್ಕೆ ಮರಳುತ್ತಿರುವ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ!
ಬಾಲಿವುಡ್ ನಟಿ ಹಾಗೂ ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಳೆದ 7 ತಿಂಗಳಿಂದ ಲಂಡನ್ ನಲ್ಲಿದ್ದಾರೆ. ಮಗ ಅಕಾಯ್…
Read More » -

ದರ್ಶನ್ ಅನ್ನು ಬಿಡುಗಡೆ ಮಾಡಿರೆಂದು ಅಭಿಮಾನಿಯ ಹುಚ್ಚಾಟ
ದರ್ಶನ್ರ ಅಭಿಮಾನಿಯೊಬ್ಬ ಕೊರಳಿಗೆ ದರ್ಶನ್ ರವರ ಪೋಸ್ಟರ್ ಹಾಕಿಕೊಂಡು ಜೈಲಿನ ಬಳಿ ಬಂದು ದರ್ಶನ್ ಅನ್ನು ಬಿಡುಗಡೆ ಮಾಡುವಂತೆ ಗಲಾಟೆ ಮಾಡಿದ್ದಾನೆ. ರೇಣುಕಾ ಸ್ವಾಮಿ ಕೊಲೆ…
Read More » -

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ಆ.21 (ಕರ್ನಾಟಕ ವಾರ್ತೆ) ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ…
Read More » -

ನಾಳೆ ಏಕಾದಶಿ ವರಮಹಾಲಕ್ಷ್ಮಿ ಕಳಶ ಕೂಡಿಸಬಹುದಾ
ವರಮಹಾಲಕ್ಷ್ಮಿ ಹಬ್ಬ 16 ಆಗಸ್ಟ್ 2024. 16 ನೇ ತಾರೀಖು ಏಕಾದಶಿ. ಅವತ್ತೇ ಶ್ರೀ ವರಮಹಾ ಲಕ್ಷ್ಮಿ ಹಬ್ಬ . ಏಕಾದಶಿ ಬಂದಿದ್ದರಿಂದ ಕಲಶ ಕೂಡಿಸಬಹುದು. ಸಂಕಲ್ಪ…
Read More » -

ಬೆಂಗಳೂರು ಜಲ ಮಂಡಳಿಯ ಅಕ್ರಮ ವರ್ಗಾವಣೆಗೆ ಬ್ರೇಕ್ ?
ಕೆಲ ದಿನಗಳ ಹಿಂದೆ ರಾತ್ರೋರಾತ್ರಿ 200 ಕ್ಕೂ ಹೆಚ್ಚು ನೌಕರರಿಗೆ ಪೋಸ್ಟಿಂಗ್ ವರ್ಗಾವಣೆ ಆದೇಶವನ್ನು ಹೊರಡಿಸಲಾಗಿತ್ತು, ಬೆಂಗಳೂರು ಜಲ ಮಂಡಳಿಯ ಅಕ್ರಮ ವರ್ಗಾವಣೆ ಪೋಸ್ಟಿಂಗ್ ವಿಚಾರವಾಗಿ ಫ್ರೀಡಂ…
Read More » -

ಪತ್ರಕರ್ತ ವೀರೇಶ್ ನಿಧನ
ಬಳ್ಳಾರಿ: ವಿಜಯ ಕರ್ನಾಟಕದ ಕಚೇರಿಯ ಉಪ ಸಂಪಾದಕ ವೀರೇಶ್ ಕಟ್ಟೆ ಮ್ಯಾಗಳ (42)ಹೃದಯಾಘಾತದಿಂದ ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಇಬ್ಬರು ಪುತ್ರಿಯರಿದ್ದಾರೆ. ಬಳ್ಳಾರಿಯಲ್ಲಿ ಪ್ರಜಾವಾಣಿ,…
Read More » -

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಾಸಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)…
Read More » -

ಕೋವಿಡ್-19 ರೂಪಾಂತರ: ಮತ್ತೆ ಜಗತ್ತಿಗೆ ಕಾದಿದ್ಯಾ ಕಂಟಕ!?
2020ರಲ್ಲಿ ಇಡೀ ಪ್ರಪಂಚಕ್ಕೆ ಒಕ್ಕರಿಸಿದ ಕೋವಿಡ್-19 ಸಾಂಕ್ರಾಮಿಕ ರೋಗ ನಾಲ್ಕು ವರ್ಷಗಳೇ ಕಳೆದರೂ ಸಹ ಇನ್ನೂ ಸಹ ಪೂರ್ತಿಯಾಗಿ ಈ ಪ್ರಪಂಚ ಬಿಟ್ಟು ತೊಲಗಿಲ್ಲ ನೋಡಿ. ಪ್ರತಿ…
Read More » -

ಉತ್ತರ ಕರ್ನಾಟಕದಲ್ಲಿ ಹೊಸ ರಾಜಕೀಯ; ಪಣಕ್ಕೆ ಕುಟುಂಬಗಳ ಪ್ರತಿಷ್ಠೆ
ಮತ್ತೊಂದು ಹಂತದ ಲೋಕಸಭೆ ಚುನಾವಣೆಗೆ ಕರ್ನಾಟಕ ಸಜ್ಜಾಗುತ್ತಿದೆ. ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. 2019ರ ಚುನಾವಣೆಯಲ್ಲಿ ಈ ಎಲ್ಲಾ 14…
Read More » -

ತಪ್ಪದೇ ಮತದಾನ ಮಾಡುವಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಜನರಿಗೆ ಸಂದೇಶ
ಚಿತ್ರದುರ್ಗ : ಜ್ಯಾತ್ಯಾತೀತ ಭಾರತ ರಾಷ್ಟ್ರದಲ್ಲಿ ಬೆರಳಿಣಿಕೆಯ ಧರ್ಮಗಳಲ್ಲಿ 3,000 ಜಾತಿಗಳು ಮತ್ತು 25,000 ಉಪ-ಜಾತಿಗಳಿವೆ. ಭಾರತದ ಪ್ರಸ್ತುತ ಜನಂಖ್ಯೆ ಸರಿಸುಮಾರು 144 ಕೋಟಿ ಜನಸಂಖ್ಯೆಯಲ್ಲಿ ಪ್ರಜಾಸತ್ತಾತ್ಮಕ…
Read More » -

ಕರ್ನಾಟಕ ಮತ ದಕ್ಷಿಣೆ ಯಾರಿಗೆ? ಇಲ್ಲಿದೆ ಸಂಪೂರ್ಣ ವಿವರ
ದೇಶಾದ್ಯಂತ ಎರಡನೇ ಹಂತದ ಚುನಾವಣೆ ಭಾಗವಾಗಿ ದಕ್ಷಿಣ ಕರ್ನಾಟಕದ (South karnataka) 14 ಲೋಕಸಭೆ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಪ್ರಮುಖ ರಾಜಕೀಯ…
Read More » -

ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿಯ ಶುಭಾಶಯಗಳು
ಶ್ರೀರಾಮನವಮಿಯ ಶುಭಾಶಯಗಳು: ಸನಾತನ ಧರ್ಮದಲ್ಲಿ ಜನರು ಶ್ರೀ ರಾಮಚಂದ್ರನ ಬಗ್ಗೆ ಅಚಲವಾದ ನಂಬಿಕೆ ಮತ್ತು ಭಕ್ತಿ ಹೊಂದಿದ್ದಾರೆ. ಇಂದು ಆಚರಿಸುವ ರಾಮ ನವಮಿಯ ಪವಿತ್ರ ಹಬ್ಬ ರಾಮನಿಗೆ…
Read More » -

ಫ್ರೀಡಂ ಟಿವಿಗೆ ಶುಭಕೋರಿದ ಈ ಸಂಜೆಗೆ ಧನ್ಯವಾದಗಳು
ನೀವು ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ಚಿರಋಣಿ ನಿಮ್ಮ ಪ್ರೀತಿಯ ಶುಭ ಹಾರೈಕೆಗೆ ಧನ್ಯವಾದಗಳು. https://eesanje.com/another-news-channel-in-karnataka-freedom-tv/
Read More » -

ಕನ್ನಡಿಗರಿಗೆ ಯುಗದಿ ಹಬ್ಬವೇ ಹೊಸ ವರ್ಷ; ಹಬ್ಬದ ಆಚರಣೆಯ ವಿಧಾನ ಇಲ್ಲಿದೆ
ಯುಗಾದಿ 2024 :ಯುಗಾದಿ ಹಬ್ಬ ಹಿಂದೂಗಳಿಗೆ ನೂತನ ವರ್ಷದ ಆರಂಭ ದಿನ. ಕ್ಯಾಲೆಂಡರ್ ಗಳಲ್ಲಿ ಜನವರಿ 1 ಅನ್ನು ಹೊಸ ವರ್ಷ ಎಂದು ಆಚರಿಸಿದರೂ ಹಿಂದೂ ಸಂಪ್ರದಾಯದಂತೆ…
Read More » -

Leap Day: ಲೀಪ್ ಇಯರ್ ಅಂದ್ರೆ? ಫೆಬ್ರವರಿಯಲ್ಲಿ 29 ದಿನ ಇಲ್ಲದಿದ್ರೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಚಾರ
ಭೂಮಿ ಸೂರ್ಯನನ್ನು ಸುತ್ತಲು 365 ದಿನ ಹಿಡಿಯುತ್ತೆ ಎಂಬುದು ಎಲ್ಲರಿಗೂ ಗೊತ್ತು. ವಾಸ್ತವದಲ್ಲಿ ಭೂಮಿ ಸೂರ್ಯನ ಸುತ್ತ ತನ್ನ ಕಕ್ಷೆಯನ್ನು ಸುತ್ತಲು 365 ದಿನ.. ಐದು ಗಂಟೆ,…
Read More » -

ಜೇಡರಹಳ್ಳಿ ಕೃಷ್ಣಪ್ಪ ರಿಲೀಸ್ : ನಾನು ಚಿನ್ನ ಎಂದ ಜೆಕೆ!
ಭೂಕಬಳಿಕೆ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಜೇಡರಹಳ್ಳಿ ಕೃಷ್ಣಪ್ಪಗೆ ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ. ವಕೀಲ ಶ್ಯಾಂ ಸುಂದರ್ ಕೃಷ್ಣಪ್ಪರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸಿವಿಲ್…
Read More » -

ಆಯೋಧ್ಯೆಯ ಶ್ರೀರಾಮನ ಮೂರ್ತಿ ಕಾಪಿನಾ..? ಇದು ಫ್ರೀಡಂ ಟಿವಿ ಎಕ್ಸ್ ಕ್ಲ್ಯೂಸಿವ್ ಸುದ್ದಿ !
ವರದಿ : ವಿಜಯ್ ಶಂಕರ್, ಕೊರಟಗೆರೆ
Read More » -

ಡ್ರೋನ್ ಪ್ರತಾಪಿಗೆ ಡೆಡ್ ಲೈನ್
ಬೆಂಗಳೂರು : ಬಿಗ್ ಬಾಸ್ ಸೀಝನ್ ೧೦ ಮುಗಿಯುವ ಹಂತದಲ್ಲಿರುವಾಗಲೇ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ಗೆ ಸಾಲು ಸಾಲು ಸವಾಲುಗಳು ಎದುರಾಗುತ್ತಿದೆ ,ಡ್ರೋನ್ ಪ್ರತಾಪ್ ವಿರುದ್ಧ…
Read More » -

ಸಚಿವ ತಿಮ್ಮಾಪುರ ವಿರುದ್ಧ ರಾಜ್ಯಪಾಲರಿಗೆ ಲಂಚದ ದೂರು.! ಫ್ರೀಡಂ ಟಿವಿಯಲ್ಲಿ EXCLUSIVE ಡಿಟೇಲ್ಸ್..!
ಬೆಂಗಳೂರು : ಅಬಕಾರಿ ಸಚಿವ ಆರ್. ಬಿ ತಿಮ್ಮಾಪುರ ಅವರ ಕಚೇರಿಯಲ್ಲಿ ಎಲೆಕ್ಷನ್ ವರ್ಗಾವಣೆ ನೆಪದಲ್ಲಿ 18 ಕೋಟಿ ಕಲೆಕ್ಷನ್ ನಡೆದಿದೆ. ಅಕ್ರಮ ಮನಿ ಲಾಂಡ್ರಿಂಗ್ ಚಟುವಟಿಕೆ…
Read More » -

ಪಾಕ್ ಉಗ್ರರ ದಮನಕ್ಕೆ ಆಪರೇಷನ್ ಸರ್ವ್ ಶಕ್ತಿ..!
ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ಸಜ್ಜಾಗಿದೆ. ಇತ್ತೀಚೆಗೆ ಕಣಿವೆಯಲ್ಲಿ ಮತ್ತೆ ಭಯೋತ್ಪಾದನೆಯನ್ನು ಹೆಚ್ಚಿಸಲು ಭಯೋತ್ಪಾದಕರು ಪೂಂಚ್ ಮತ್ತು ರಜೌರಿ…
Read More » -

ಅಯೋಧ್ಯೆ : ಇದು ರಾಜಕಾರಣವೋ.? ರಾಮಕಾರಣವೋ.?
ಜನವರಿ 22. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟೆ, ರಾಮಮಂದಿರದ ಉದ್ಘಾಟನೆ. ದೇಶದ ರಾಮಭಕ್ತರಿಗೆ ಅಪೂರ್ವ ಕ್ಷಣ. 500 ವರ್ಷಗಳ ಹೋರಾಟಕ್ಕೆ ಸಂದ ಜಯ. ರಾಮಜನ್ಮಭೂಮಿಯಲ್ಲಿ ರಾಮಲಲ್ಲಾ ವಿರಾಜಮಾನ.…
Read More » -

ಅಗ್ನಿ ದಿವ್ಯದಿಂದ ಎದ್ದು ಬಂದ ಕಾಟೇರ.. ಗೆದ್ದು ನಿಲ್ಲುವ ಸಮಯ..!
‘ನನ್ನ ಪತಿಗೆ ಮೂರು ಸಿನಿಮಾಗಳಲ್ಲಿ ಚಾನ್ಸ್ ಕೊಟ್ಟಿರಲಿಲ್ಲ. ನನ್ನ ಗಂಡನಿಗೆ ಅವಕಾಶ ಕೊಡದಿದ್ದರೆ ನಿಮ್ಮ ಮನೆ ಮುಂದೆ ಮೂವರು ಮಕ್ಕಳೊಂದಿಗೆ ಪ್ರತಿಭಟನೆ ಮಾಡ್ತೇನೆ ಎಂದು ಪಾರ್ವತಮ್ಮ ರಾಜ್…
Read More » -

ಅಯೋಧ್ಯೆ ರಾಮನ ವಿಗ್ರಹ ಕೆತ್ತಿದ ಶಿಲ್ಪಿಹಿನ್ನೆಲೆ ಗೊತ್ತಾದ್ರೆ ನೀವೂ ಶಾಕ್ ಆಗ್ತೀರಾ..!
ಮೈಸೂರು: ಇದೇ ತಿಂಗಳ 22 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿರುವ ವಿಗ್ರಹ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ. ಕೇಂದ್ರ…
Read More » -

ಭೋವಿ ನಿಗಮದಲ್ಲಿ ಬಹುಕೋಟಿ ಹಗರಣ : ಕಾಂಗ್ರೆಸ್ ಕೈಯಲ್ಲಿ ಇಬ್ಬರು ಕೇಸರಿ ಪ್ರಭಾವಿಗಳ ಜಾತಕ..!
ಬೆಂಗಳೂರು : ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರನ್ನೇ ಕಟ್ಟಿಹಾಕಬಹುದಾದ ಮಹತ್ವದ ಅಸ್ತ್ರವೊಂದು ಕಾಂಗ್ರೆಸ್ ಸರ್ಕಾರದ ಬತ್ತಳಿಕೆ ಸೇರಿದೆ. ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ಆಳ…
Read More » -

ಸಮುದ್ರದಲ್ಲಿ ಮುಳುಗಿದೆ ಕೃಷ್ಣನ ದ್ವಾರಕೆ ವೀಕ್ಷಣೆಗೆ ಸಿದ್ಧವಾಗ್ತಿದೆ ಸಬ್ ಮೆರಿನ್ ನೌಕೆ..!
ದ್ವಾರಕೆ..ಶ್ರೀ ಕೃಷ್ಣನ ನಗರ..ಮಹಾಭಾರತ ಮುಗಿದ ಮೇಲೆ ಕಂಸನನ್ನ ಕೊಂದಿದ್ದ ಕೃಷ್ಣನ ಮೇಲೆ ಸೇಡು ತೀರಿಸಿಕೊಳ್ಳೋಕೆ ಜರಾಸಂಧ ಹವಣಿಸುತ್ತಿದ್ದ. ಅದ್ರಂತೆ ತನ್ನ ಜನರಿಗೆ ಕೇಡಾಗಬಾರದು ಅಂತೇಳಿ ಶ್ರೀ ಕೃಷ್ಣ…
Read More » -

KBJNLಗೆ ಕೊನೆಗೂ ಹೊಸ MD
ಬೆಂಗಳೂರು : ಕೃಷ್ಣಾ ಜಲಭಾಗ್ಯ ನಿಗಮಕ್ಕೆ ನೂತನ ಎಂ.ಡಿ ಆಗಿ ಐಎಎಸ್ ಅಧಿಕಾರಿ ಕೆ.ಪಿ. ಮೋಹನ್ ರಾಜ್ ಅವರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಐಎಎಸ್…
Read More » -

HD Kumaraswamy : ಕುಮಾರಣ್ಣ ಸೆಂಟ್ರಲ್ ಮಿನಿಸ್ಟರ್..!?ನಿಲ್ಲೋದು ಎಲ್ಲಿಂದ ಗೊತ್ತಾ.?
ಬೆಂಗಳೂರು : ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯ ರಾಜಕೀಯ ನಡೆ ಪ್ರತಿ ಹಂತದಲ್ಲೂ ಚರ್ಚೆ ಆಗುತ್ತೆ. ವಿಧಾನಸಭಾ ಚುನಾವಣೆಯನ್ನ ಹೀನಾಯವಾಗಿ ಸೋತ ಮೇಲಂತೂ, ಕುಮಾರಸ್ವಾಮಿ…
Read More » -

ನೌಕಾಪಡೆಗೆ ಐಎನ್ಎಸ್ ಇಂಪಾಲ್ ಆನೆ ಬಲ, ಚಿರತೆಯ ವೇಗ, ಸಿಂಹದ ಶಕ್ತಿ..!
Freedom tv desk : ಜಲ ಮಾರ್ಗದಲ್ಲಿ ಘೀಳೀಡೋಕೆ ಸಜ್ಜಾಗಿ ನಿಂತಿದೆ ಆ ಯುದ್ದ ನೌಕೆ. ಶತ್ರುಗಳು ಸಮುದ್ರದ ಮೇಲೆ ಉಸಿರು ಬಿಡೋಕು ಯೋಚಿಸಬೇಕು..ಅಷ್ಟೊಂದು ತೀಕ್ಷ್ಣವಾಗಿ ಹದ್ದಿನ…
Read More » -

ಭೂಮಿಯನ್ನ ಅಪ್ಪಳಿಸಲಿದೆಯಾ ಆ ಕ್ಷುದ್ರ ಗ್ರಹ..? ಎಚ್ಚರ.. ಕಾದಿದೆ ಅಪಾಯ..!
ಭೂಮಿಯನ್ನ ಅಪ್ಪಳಿಸಲಿದೆಯಾ ಆ ಕ್ಷುದ್ರ ಗ್ರಹ..? ಎಚ್ಚರ.. ಮತ್ತೊಂದು ಸುತ್ತಿಗೆ ಕ್ಷುದ್ರ ಗ್ರಹ ಭೂಮಿಗೆ ಅಪ್ಪಳಿಸಲಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಅಮೇರಿಕಾದ ನಾಸಾ, ಭಾರತದ ಇಸ್ರೋ,…
Read More » -

BJP Karnataka : ‘ಲೋಕ’ ಚಕ್ರವ್ಯೂಹದಲ್ಲಿ ಬಿಎಸ್ವೈ ಮಗ ವಿಜಯೇಂದ್ರ..?
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಎರಡು ಬಾರಿ ಸಿಎಂ ಆಗಿದ್ದರು. ಅಪ್ಪನ ಅಧಿಕಾರವನ್ನು ಮಗ ವಿಜಯೇಂದ್ರ ಚಲಾಯಿಸುತ್ತಿದ್ದಾರೆ ಎಂಬ ಟೀಕೆಯ ಮಳೆ. ನಂತರ ಬಿಎಸ್ವೈ ಪದತ್ಯಾಗವಾಯಿತು. ಲಿಂಗಾಯತರ ರಾಜಾಹುಲಿ…
Read More » -

ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ
ಮೇಲ್ಮನೆಯ ಪ್ರತಿಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಮರುಆಯ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರ ಸೂಚನೆ ಮೇರೆಗೆ ಆಯ್ಕೆ ಸುನೀಲ್ ವಲ್ಕಾಪುರೆ ವಿರೋಧ ಪಕ್ಷದ ಉಪನಾಯಕರಾಗಿ…
Read More » -

ಡಿಕೆಶಿ ಬಣದವರು ಶಿವಾನಂದ ಪಾಟೀಲ್ ನಂತೆ ಮಾತಾಡ್ತಾರೆ; ಯತ್ನಾಳ್
ವಿಜಯಪುರ; ರೈತರ ಕುರಿತಾದ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ವಿಜಯಪುರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಇದು ದುರ್ಧೈವ, ಯಾಕಂದ್ರೆ ಶಿವಾನಂದ…
Read More » -

ಡಬಲ್ ಎಲಿಮಿನೇಷನ್ ಕಂಡು ಸ್ಪರ್ಧಿಗಳು ಶಾಕ್..!! ಬಿಗ್ ಬಾಸ್ ಮನೆಯಿಂದ ಮೈಕಲ್- ಅವಿನಾಶ್ ಔಟ್..??
Big Boss 10 Kannada elimination : ಬಿಗ್ ಬಾಸ್ ಮನೆಯಿಂದ ಮೈಕಲ್ ಮತ್ತು ಅವಿನಾಶ್ ಇಬ್ಬರು ಔಟ್ , ಈ ವಾರ ಕಿಚ್ಚ ಸುದೀಪ್ ಅವರು…
Read More » -

ಮಾತಿನ ಮಲ್ಲರಿಗಾಗಿ “ದೇಸಾಯಿ” ಸಿನಿಮಾ
Desai Kannada movie; ಕನ್ನಡ ಚಿತ್ರರಂಗ ಸಾಲು ಸಾಲು ಚಿತ್ರಗಳನ್ನು ನೀಡುವುದರಲ್ಲಿ ಬ್ಯೂಸಿಯಾಗಿದೆ.ಅದೇ ಸಾಲಿನಲ್ಲಿ ಮಹಾಂತೇಶ ವಿ ಚೋಳದಗುಡ್ಡಅವರು ಬರೆದು, ನಾಗಿರೆಡ್ಡಿ ಭಡ ನಿರ್ದೇಶನದ ದೇಸಾಯಿ ಚಿತ್ರ…
Read More » -

ಶಿವಾನಂದ್ ಪಾಟೀಲ್ ರಾಜೀನಾಮೆಗೆ ಬಿ ವೈ ವಿಜಯೇಂದ್ರ ಆಗ್ರಹ
ಬೆಂಗಳೂರು : ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ್ ಪಾಟೀಲ್ ರವರ ರಾಜೀನಾಮೆ ಪಡೆಯಬೇಕುಎಂದು ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಆಗ್ರಹಿಸಿದರು. ನಿನ್ನೆ…
Read More » -

ಬರಗಾಲಕ್ಕಾಗಿ ರೈತರು ಕಾಯುತ್ತಿರುತ್ತಾರೆ; ಶಿವಾನಂದ ಪಾಟೀಲ್
ಬೆಳಗಾವಿ; ಇತ್ತೀಚೆಗಷ್ಟೆ ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್…
Read More » -

ಲೋಕಸಭಾ ಚುನಾವಣೆಗೆ ಪಂಚ ರಾಜ್ಯ ಎಲೆಕ್ಷನ್ ‘ಪಂಚ್’.!
ನವದೆಹಲಿ; ಲೋಕಸಭಾ ಚುನಾವಣೆಗೆ ಪಂಚ ರಾಜ್ಯ ಎಲೆಕ್ಷನ್ ಕಾಂಗ್ರೆಸ್ಗೆ ‘ಪಂಚ್’ ಕೊಟ್ಟಿದೆ. ಸಂಸದರನ್ನು ವಿಧಾನಸಭೆ ಕಣಕ್ಕಿಳಿಸಿ ಯಶಸ್ಸು ಕಂಡಿದೆ. ಈ ಗೆಲುವು ಕಾಂಗ್ರೆಸ್ ಮನೆಯಲ್ಲಿ ನಿದ್ದೆಗೆಡಿಸಿದೆ. ಬಿಜೆಪಿಯ…
Read More » -

ಪೋಷಕಾಂಶ ಹಾಗೂ ಖನಿಜಾಂಶಗಳ ಆಗರ ಎಳನೀರು:
Freedom tv desk : ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರಖಗಕ್ಕೂ ಮದ್ದಾಗಿದ್ದು , ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ,…
Read More » -

ಭವ್ಯವಾದ ಕಟ್ಟಡನಿರ್ಮಾಣಕ್ಕಿರುವ 20 ಕೋಟಿ, ಶಾಲಾ ಕಟ್ಟಡಕ್ಕೆ ಯಾಕಿಲ್ಲ….?
ಹಾವೇರಿ; ಚಾಪೆ ಕುಳಿತು ಪಾಠ ಕೇಳುವ ಮಕ್ಕಳು, ಬೆಡ್ ಇಲ್ಲದೆ ನೆಲದ ಮೇಲೆ ಮಲಗುವ ಮಕ್ಕಳು ಗ್ಯಾರಂಟಿ ಯೋಜನೆಗಳಿಗೆ ಸರಕಾರ ಸಾವಿರಾರು ಕೋಟಿ ವೆಚ್ಚ ಮಾಡ್ತಿದೆ. ಆದ್ರೆ…
Read More » -

ಪೆಪ್ಪರ್ ರೈಸ್
ರುಚಿಕರವಾದ ಪೆಪ್ಪರ್ ರೈಸ್ ಮಾಡುವ ವಿಧಾನ… ಬೇಕಾಗುವ ಪದಾರ್ಥಗಳು…. . ಕಾಳು ಮೆಣಸು-1ಚಮಚ . ಜೀರಿಗೆ-1ಚಮಚ . ಕರಿಬೇವು-ಅರ್ಧ ಚಮಚ . ತುಪ್ಪ-2 ಚಮಚ . ಸಾಸಿವೆ…
Read More » -

ಅಮೃತಾ ಪ್ರೇಮ್ ನಟನೆಯ ಟಗರು ಪಲ್ಯ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ
Freedom tv desk : ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿದ್ದ ಉಮೇಶ್ ಕೆ ಕೃಪಾ ಅವರ ಟಗರು ಪಲ್ಯ ಸಿನಿಮಾ ಇದೀಗ ಅಮೆಜಾನ್ ಪ್ರೈಮ್…
Read More » -

ಅಕ್ಕಿ ಪಾಯಸ
ಬೇಕಾಗುವ ಸಾಮಗ್ರಿಗಳು… . ಹಾಲು-1 ಲೀಟರ್ . ತೊಳೆದು ನೆನೆಸಿದ ಅಕ್ಕಿ – ಅರ್ಧ ಬಟ್ಟಲು . ಸಕ್ಕರೆ- ಅರ್ಧ ಬಟ್ಟಲು . ಏಲಕ್ಕಿ ಪುಡಿ-ಅರ್ಧ ಚಮಚ…
Read More » -

ಕ್ಯಾಪ್ಟನ್ ಆದ ನರ್ಮತಾ: ಇದರ ಹಿಂದಿದೆ ಸಂಗೀತಾ ಮತ್ತು ಡ್ರೋನ್ ಪ್ರತಾಪ್ ಕೈಚಳಕ !!
Big boss 10 : ಬಿಗ್ ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ 11ನೇ ವಾರ ಕ್ಯಾಪ್ಟನ್ ಪಟ್ಟಕ್ಕೇರಿದ್ದಾರೆ ನಮ್ರತಾ. ಎರಡು ವಾರಗಳಿಂದ ಕ್ಯಾಪ್ಟನ್ ಕೋಣೆಗೆ ಬೀಗ ಜಡಿಯಲಾಗಿತ್ತು.…
Read More » -

ಹಿಜಾಬ್ ಗೆ ಅವಕಾಶ ಕಲ್ಪಿಸಿದ್ದಕ್ಕೆ ಬಿಜೆಪಿ ಖಂಡನೆ ತೀವ್ರ ಖಂಡನೆ
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ…
Read More » -

ಲೋಕಸಭಾ ಚುನಾವಣೆ ನಿಮಿತ್ತ-ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿ ರಚನೆ
ಬೆಂಗಳೂರು; ಲೋಕಸಭಾ ಚುನಾವಣೆ ನಿಮಿತ್ತ-ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿ ರಚನೆಬೆಂಗಳೂರು – ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಜೋರಾಗಿದೆ. ಇನ್ನೂ ಇಂದು ಕಾಂಗ್ರೆಸ್ ಪಕ್ಚದ ಪ್ರಣಾಳಿಕೆ…
Read More » -

ನಿಮಗೆ ಇಷ್ಟ ಇದ್ದರೂ ಕೂಡ , ಗರ್ಭವಸ್ಥೆಯಲ್ಲಿ ಮಾತ್ರ ಈ ಹಣ್ಣುಗಳನ್ನು ತಿನ್ನಬಾರದು ..!!
Freedom tv desk : ಗರ್ಭಿಣಿಯರು ತಾನು ಆರೋಗ್ಯವಾಗಿದ್ದರೆ, ಹುಟ್ಟುವಂತಹ ಮಗು ಕೂಡ ಆರೋಗ್ಯವಾಗಿರುವುದನ್ನು ಈ ಕಾರಣಕ್ಕಾಗಿ ಗರ್ಭಾವಸ್ಥೆಯಲ್ಲಿ ಸೇವಿಸುವ ಆಹಾರ ಪದಾರ್ಥಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು…
Read More » -

ಹಿಜಾಬ್ ನಿಷೇಧ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ
ಮೈಸೂರು ; ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಈ ಬಗ್ಗೆ ಮೈಸೂರಿನಲ್ಲಿ ಮಾತಾನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹಿಜಾಬ್ ನಿಷೇಧವನ್ನು…
Read More » -

ಸಿರಿಧಾನ್ಯಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು ಎನ್ನುವುದು ಇದೇ ಕಾರಣಕ್ಕೆ..
ಸಿರಿಧಾನ್ಯಗಳು ಆರೋಗ್ಯಕ್ಕೆ ಸಾಕಷ್ಟು ಲಾಭಗಳನ್ನು ನೀಡುತ್ತವೆ. ಈ ಬಗ್ಗೆ ಆಯುರ್ವೇದ ವೈದ್ಯರು ನೀಡಿದ ಮಾಹಿತಿ ಪ್ರಕಾರ ಅನೇಕರು ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಲಬೇಕು. ಕಾಯಿಲೆಗಳಿಂದ ದೂರವಾಗಿ ಸದೃಢರಾಗಿರಬೇಕೆಂದು ಸಿರಿಧಾನ್ಯದ ಬಳಕೆ…
Read More » -

ಕೂದಲು ಉದುರುವುದನ್ನು ಕಡಿಮೆ ಮಾಡುತ್ತಂತೆ ಈ ಬಯೋಟಿನ್ ಪೌಡರ್
ಕೂದಲು ಉದುರುವುದನ್ನು ತಪ್ಪಿಸಬೇಕಾದ್ರೆ ಈ ಬಯೋಟಿನ್ ಬಳಸುವುದು ಉತ್ತಮ. ಇದರಿಂದ ಕೂದಲು ದಪ್ಪಗಾಗಿ ಬೆಳೆಯುತ್ತದೆ ಕೂದಲು ಉದುರುವ ಸಮಸ್ಯೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಆದರೆ ಪ್ರತಿಯೊಬ್ಬರಲ್ಲೂ ಅದಕ್ಕೆ ಕಾರಣಗಳು…
Read More » -

ಹುಣಸೇ ಕ್ಯಾಂಡಿ
ರುಚಿಕರವಾದ ಹುಣಸೇ ಕ್ಯಾಂಡಿ ಮಾಡುವ ವಿಧಾನ… ಬೇಕಾಗುವ ಪದಾರ್ಥಗಳು…. ಹುಣಸೇ ಹಣ್ಣು – ಒಂದು ಹಿಡಿ. ಜೀರಿಗೆ ಪುಡಿ – ಒಂದು ಚಮಚ. ಖಾರದ ಪುಡಿ -ಅರ್ಧ…
Read More » -

ಗ್ರೀನ್ ಚಿಕನ್ ಕರ್ರಿ
ರುಚಿಕರವಾದ ಗ್ರೀನ್ ಚಿಕನ್ ಕರ್ರಿ ಮಾಡುವ ವಿಧಾನ … ಬೇಕಾಗುವ ಪದಾರ್ಥಗಳು….. . ಎಣ್ಣೆ – 3 ಚಮಚ . ಶುಂಟಿ -ಬೆಳ್ಳುಳ್ಳಿ ಪೇಸ್ಟ್ – 1…
Read More »

















































































































































