ದೇಶ/ವಿದೇಶ
-

ರಣವೀರ್ ಸಿಂಗ್ಗೆ ಬಂತು ‘ವಾಟ್ಸಾಪ್’ ಬೆದರಿಕೆ; ಮುಂಬೈ ನಿವಾಸದಲ್ಲಿ ಪೊಲೀಸ್ ಕಣ್ಗಾವಲು
ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ವಾಟ್ಸಾಪ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಮುಂಬೈನಲ್ಲಿರುವ ನಿವಾಸಕ್ಕೆ ಪೊಲೀಸರು ತಕ್ಷಣವೇ ಸಶಸ್ತ್ರ ಭದ್ರತೆಯನ್ನು ಒದಗಿಸಿದ್ದಾರೆ. ಮುಂಬರುವ ‘ಧುರಂಧರ್ 2’…
Read More » -

ಸಿದ್ದರಾಮಯ್ಯ ಮೊದಲು ಖಾಲಿ ಖಜಾನೆಗೆ ಉತ್ತರ ನೀಡಲಿ ಎಂದ ಪ್ರಹ್ಲಾದ್ ಜೋಶಿ!
ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸಂಸದರು ಆಕ್ಷೇಪಾರ್ಹ ಪೋಸ್ಟರ್ಗಳನ್ನು ಪ್ರದರ್ಶಿಸಿರುವುದನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಷ್ಟ್ರಪತಿಗಳ…
Read More » -

ಮುಂದಿನ ಚುನಾವಣೆಗೆ ನಾನೂ ರೆಡಿ; ಸಕ್ರಿಯ ರಾಜಕೀಯಕ್ಕೆ ರೋಷನ್ ಬೇಗ್ ರೀ-ಎಂಟ್ರಿ!
ಅನೇಕ ದಿನಗಳಿಂದ ರಾಜಕೀಯವಾಗಿ ತೆರೆಮರೆಗೆ ಸರಿದಿದ್ದ ಮಾಜಿ ಸಚಿವ ರೋಷನ್ ಬೇಗ್ ಈಗ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳುವ ಮುನ್ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರಾದ ರಾಜನಾಥ್…
Read More » -

ಪ್ರಧಾನಿ ಮೇಲೆ ಹಲ್ಲೆಗೆ ಸಂಚು? ಕಿರೆನ್ ರಿಜಿಜು ಬಿಡುಗಡೆ ಮಾಡಿದ ವೀಡಿಯೋದಲ್ಲಿ ಏನಿದೆ?
ಲೋಕಸಭೆಯಲ್ಲಿ ಫೆಬ್ರವರಿ 4ರಂದು ನಡೆದ ಬೆಳವಣಿಗೆಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೈಹಿಕ ಹಲ್ಲೆಗೆ ಸಂಚು ನಡೆಸಲಾಗಿತ್ತು ಎಂಬ ಗಂಭೀರ ಆರೋಪ ರಾಜಕೀಯ ವಲಯದಲ್ಲಿ…
Read More » -

ಮಥುರಾದಲ್ಲಿ ಐವರ ಸಾವು, ಬಿಹಾರದಲ್ಲಿ ಕರ್ನಾಟಕದ ಕುಟುಂಬವೊಂದು ಬಲಿ!
ಉತ್ತರ ಪ್ರದೇಶ: ಮಥುರಾ ಮತ್ತು ಕರ್ನಾಟಕ ಮೂಲದ ಕುಟುಂಬವೊಂದು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಎರಡು ಪ್ರತ್ಯೇಕ ಘಟನೆಗಳು ದೇಶವನ್ನೇ ಬೆಚ್ಚಿಬೀಳಿಸಿವೆ. ಈ ಎರಡೂ ಪ್ರಕರಣಗಳಲ್ಲಿ ಒಂದೇ ಕುಟುಂಬದ…
Read More » -

ರಾಮ ಮಂದಿರ ದಾಳಿಯ ಸಂಚುಗಾರ ಅಬ್ದುಲ್ ರೆಹಮಾನ್ ಜೈಲಿನಲ್ಲೇ ಹತ್ಯೆ
ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಸಂಘಟನೆಯ ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್…
Read More » -

ಕಾನೂನು ಕಾಲೇಜಿನಲ್ಲೇ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಂದ ಸಹಪಾಠಿ..!
ಪಂಜಾಬ್: ತರಣ್ ಜಿಲ್ಲೆಯ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾನೂನು ಶಿಕ್ಷಣ ಪಡೆಯುತ್ತಿದ್ದ ಮೊದಲ ವರ್ಷದ ವಿದ್ಯಾರ್ಥಿ ಪ್ರಿನ್ಸ್ ರಾಜ್ ಎಂಬಾತ, ತನ್ನ…
Read More » -

ಕೆನಡಾದಲ್ಲಿ ಕನ್ನಡಿಗನ ಮೇಲೆ ಗುಂಡಿನ ಸುರಿಮಳೆ; ನೆಲಮಂಗಲದ ಯುವಕನ ದುರ್ಮರಣ
ಕೆನಡಾದಲ್ಲಿ ನೆಲೆಸಿದ್ದ ನೆಲಮಂಗಲ ಮೂಲದ ಚಂದನ್ ಕುಮಾರ್ (37) ಅವರ ಮೇಲೆ ನಡೆದ ಕ್ರೂರ ಗುಂಡಿನ ದಾಳಿ ಇಡೀ ಕರ್ನಾಟಕವನ್ನು ಬೆಚ್ಚಿಬೀಳಿಸಿದೆ. ಎಲ್ ಅಂಡ್ ಟಿ ಕಂಪನಿಯಲ್ಲಿ…
Read More » -

ತಂಬಾಕು ಉದ್ಯಮಿ ಪುತ್ರನ ಅತಿವೇಗದ ಚಾಲನೆಗೆ 6 ಮಂದಿ ದಾರುಣ ಸಾವು?
ಉತ್ತರ ಪ್ರದೇಶ: ಕಾನ್ಪುರದಲ್ಲಿ ಪ್ರಸಿದ್ಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ, ಸುಮಾರು 10 ಕೋಟಿ ರೂ. ಬೆಲೆಯ ಲ್ಯಾಂಬೋರ್ಘಿನಿ ರೆವೆಲ್ಟೊ ಐಷಾರಾಮಿ…
Read More » -

ಪಬ್ಜಿ ಗೇಮ್ಗೆ ಮತ್ತೊಂದು ಬಲಿ; ಆಡುತ್ತಿರುವಾಗಲೇ 300ಕ್ಕೇರಿದ ಬಿಪಿ
ಉತ್ತರ ಪ್ರದೇಶ: ಆನ್ಲೈನ್ ಗೇಮಿಂಗ್ ವ್ಯಸನವು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಪಬ್ಜಿ ಗೇಮ್ ಆಡುತ್ತಿದ್ದ…
Read More » -

ಬಿಹಾರದಲ್ಲಿ ಕಾಮುಕರ ಅಟ್ಟಹಾಸ; 6 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ
ಬಿಹಾರ: ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗಾ ಜಿಲ್ಲೆಯ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ…
Read More » -

ಚಿನ್ನದ ದರದಲ್ಲಿ ಭರ್ಜರಿ ಏರಿಕೆ; ಆಭರಣ ಪ್ರಿಯರಿಗೆ ಶಾಕ್..!
ವಾರವಿಡೀ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರ ವಾರಾಂತ್ಯದಲ್ಲಿ ಏರಿಕೆ ಆಗುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿವೆ. ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ 390 ರೂಪಾಯಿಗಳಷ್ಟು…
Read More » -

ಭಾರತೀಯ ಕ್ಯಾಥೋಲಿಕ್ ಚರ್ಚ್ಗೆ ನವ ನಾಯಕತ್ವ;ಕಾರ್ಡಿನಲ್ ಪೂಲಾ ಆಂಥೋನಿ ಅಧಿಕಾರ
ಹೈದರಾಬಾದ್ನ ಮೆಟ್ರೋಪಾಲಿಟನ್ ಆರ್ಚ್ಬಿಷಪ್ ಆಗಿರುವ ಕಾರ್ಡಿನಲ್ ಪೂಲಾ ಆಂಥೋನಿ ಅವರು ಭಾರತೀಯ ಕ್ಯಾಥೋಲಿಕ್ ಬಿಷಪ್ಗಳ ಸಮ್ಮೇಳನದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಭಾರತೀಯ ಕ್ಯಾಥೋಲಿಕ್ ಸಮುದಾಯದ ಅತ್ಯುನ್ನತ…
Read More » -

ಕೃತಕ ಕಾಲು ಪ್ರದರ್ಶಿಸಿದ್ದ ಸದಾನಂದನ್ ಮಾಸ್ಟರ್: ಸಂಸದನ ಧೈರ್ಯಕ್ಕೆ ಪ್ರಧಾನಿ ಫಿದಾ
ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದ ಮೂಲಕ ಇಡೀ ದೇಶದ ಗಮನ ಸೆಳೆದ ಕೇರಳದ ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಅವರ ಧೈರ್ಯ ಮತ್ತು ರಾಷ್ಟ್ರಪ್ರೇಮಕ್ಕೆ ಪ್ರಧಾನಿ…
Read More » -

ಟಿ20 ವಿಶ್ವಕಪ್ ಸಮರ; ಅಮೆರಿಕ ವಿರುದ್ಧ ಭಾರತದ ಹೈವೋಲ್ಟೇಜ್ ಪಂದ್ಯ
2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಇಂದು ಫೆಬ್ರವರಿ 7 ರಂದು ಅತ್ಯಂತ ಅದ್ಧೂರಿಯಾಗಿ ಚಾಲನೆ ಪಡೆಯುತ್ತಿದೆ. ಮುಂಬೈನ ಐತಿಹಾಸಿಕ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ…
Read More » -

ಯಮುನಾ ಎಕ್ಸ್ಪ್ರೆಸ್ವೇನಲ್ಲಿ ರಕ್ತಪಾತ; ಹೈವೇಯಲ್ಲೇ ಬಸ್ ನಿಲ್ಲಿಸಿದ ಚಾಲಕ
ಮಥುರಾ : ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಅತಿವೇಗ ಮತ್ತು ಅಜಾಗರೂಕ ಚಾಲನೆಯ ಭೀಕರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ…
Read More » -

ಓಲಾ-ಊಬರ್ ಆಲ್ ಇಂಡಿಯಾ ಬ್ರೇಕ್ಡೌನ್ ಮುಷ್ಕರ; ದರ ಸಮರಕ್ಕೆ ಬಿತ್ತು ಬ್ರೇಕ್
ಸರಕಾರವು ವ್ಯವಸ್ಥಿತ ದರ ನಿಗದಿ ಮಾಡದಿರುವುದು ಮತ್ತು ಖಾಸಗಿ ಕಂಪನಿಗಳ ಏಕಪಕ್ಷೀಯ ಧೋರಣೆಯನ್ನು ಪ್ರತಿಭಟಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ್ಯಾಪಿಡೋ ಚಾಲಕರು “ಆಲ್ ಇಂಡಿಯಾ…
Read More » -

ಮೆಟ್ರೋ ದರ ಏರಿಕೆ; ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ಟಾಂಗ್..!?
ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ…
Read More » -

ರಾಜ್ಯಸಭೆಯಲ್ಲಿ ಮೋದಿ ಭಾಷಣ: ವಿರೋಧ ಪಕ್ಷಗಳ ‘ಸಭಾತ್ಯಾಗ’
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ರಾಜ್ಯಸಭೆಯಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸದನವನ್ನು ಉದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ, ಕಾಂಗ್ರೆಸ್…
Read More » -

ಫೆಬ್ರವರಿ 7 ರಂದು ಓಲಾ-ಉಬರ್ ಬಂಧ್; ಗಿಗ್ ಕಾರ್ಮಿಕರಿಂದ ಪ್ರತಿಭಟನೆ!
ಗಿಗ್ ಕಾರ್ಮಿಕರ ಹಿತರಕ್ಷಣೆ ಮತ್ತು ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫೆಬ್ರವರಿ 7 ರಂದು ದೇಶಾದ್ಯಂತ ಓಲಾ, ಉಬರ್ ಮತ್ತು ರಾಪಿಡೋ ಚಾಲಕರು ಬೃಹತ್ ಮುಷ್ಕರಕ್ಕೆ ಕರೆ…
Read More » -

ಜಾತಕ ಹೇಳೋ ಜ್ಯೋತಿಷಿ ಈಗ ಜೈಲಿನಲ್ಲಿ: ಸುಚಿತ್ರಾ-ಕಮಲಾಕರ್ ಆಡಿಯೋ ಲೀಕ್!
ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಡುವಿನ ಆಡಿಯೋ ಸಂಭಾಷಣೆ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ…
Read More » -

ಸ್ಯಾಂಡಲ್ವುಡ್ಗೆ ಬರ್ತಿದ್ದಾನೆ ಹೊಸ ಸೈನಿಕ : ಸಿಪಿವೈ ಪುತ್ರ ಧ್ಯಾನ್ ಗ್ರ್ಯಾಂಡ್ ಎಂಟ್ರಿ..!
ಹೈಟೆಕ್ ‘ಸೈನಿಕ’ನ ಲಾಂಚಿಂಗ್ಗೆ ಕೌಂಟ್ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್ವುಡ್ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…
Read More » -

ಉಧಂಪುರದಲ್ಲಿ ಭೀಕರ ಕಾಳಗ;ಡ್ರೋನ್ ದಾಳಿಗೆ ಬೆದರಿದ ಉಗ್ರರು, ರಾಕೆಟ್ ಲಾಂಚರ್ಗೆ ಉಡೀಸ್
ಜಮ್ಮು ಮತ್ತು ಕಾಶ್ಮೀರ: ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಭೀಕರ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಯಶಸ್ವಿಯಾಗಿ…
Read More » -

ಸಿಖ್ಖರ ಕೊಲೆಗಾರರೊಂದಿಗೆ ಕೈಕುಲುಕಲ್ಲ; ಪಾಪು ವಿರುದ್ಧ ಬಿಟ್ಟು ರೋಷಾವೇಶ!
ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರು ರವನೀತ್ ಸಿಂಗ್ ಬಿಟ್ಟು ಅವರನ್ನು ಕಂಡು “ದೇಶದ್ರೋಹಿ” ಎಂದು ಲೇವಡಿ ಮಾಡಿದ್ದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.…
Read More » -

ರಾಹುಲ್-ಬಿಟ್ಟು ಫೈಟ್;ಸಂಸತ್ ಹೊರಗೆ ‘ದೇಶದ್ರೋಹಿ’ ವರ್ಸಸ್ ‘ದೇಶದ ಶತ್ರು’ ವಾರ್
ಸಂಸತ್ತಿನ ಕಲಾಪ ಆರಂಭಕ್ಕೂ ಮುನ್ನ ಮಕರ ದ್ವಾರದ ಬಳಿ ನಡೆದ ಘಟನೆಯು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿಗೆ…
Read More » -

ಗುತ್ತಿಗೆದಾರರ ಸಂಘದಲ್ಲಿ ಕಮಿಷನ್ ಸಂಚಲನ; ಗೌರವ ಅಧ್ಯಕ್ಷ ಶೇಗಜಿ ಅಮಾನತು!
ಗುತ್ತಿಗೆದಾರರ ಸಂಘದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ದಂಧೆಯ ಪ್ರಕರಣವೊಂದು ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಸಣ್ಣ ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ…
Read More » -

ಷೇರು ಮಾರುಕಟ್ಟೆಯಲ್ಲಿ ಸುನಾಮಿ: ಇನ್ವೆಸ್ಟರ್ಸ್ಗೆ ಬಂಪರ್ ಲಾಭ
ಮುಂಬೈ: ಭಾರತೀಯ ಷೇರು ಮಾರುಕಟ್ಟೆ ಇಂದು ಇತಿಹಾಸದಲ್ಲೇ ಅತ್ಯಂತ ದೊಡ್ಡ ಏರಿಕೆಗೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು (Tariff) ಶೇ.…
Read More » -

ಕೃತಕ ಕಾಲು ಪ್ರದರ್ಶಿಸಿದ ಬಿಜೆಪಿ ಸಂಸದ; ರಾಜಕೀಯ ಹಿಂಸಾಚಾರ ಕೇಳಿ ಸದನ ಸ್ತಬ್ಧ!
ರಾಜ್ಯಸಭೆಯಲ್ಲಿ ಸೋಮವಾರ ನಡೆದ ರಾಷ್ಟ್ರಪತಿಗಳ ಭಾಷಣದ ಚರ್ಚೆಯ ವೇಳೆ ಅನಿರೀಕ್ಷಿತ ಘಟನೆ ನಡೆದಿದ್ದು ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಮೂರು ದಶಕಗಳ ಹಿಂದೆ ಕೇರಳದಲ್ಲಿ ತಾವು…
Read More » -

ಅಮೆರಿಕ ಸುಂಕ ಇಳಿಕೆ; ಸಂಸತ್ತಿನಲ್ಲಿ ಪ್ರಧಾನಿಗೆ ಅದ್ಧೂರಿ ಸನ್ಮಾನ
ನವದೆಹಲಿ: ಜಾಗತಿಕ ರಾಜತಾಂತ್ರಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಮತ್ತೊಮ್ಮೆ ಸಾಬೀತಾಗಿದೆ. ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡುವ ಮೂಲಕ ಚಾರಿತ್ರಿಕ ನಿರ್ಧಾರ…
Read More » -

ಲೋಕಸಭೆಯಲ್ಲಿ ‘ಪುಸ್ತಕ’ ಸಂಘರ್ಷ: ಪ್ರಕಟವಾಗದ ಕೃತಿಯ ಉಲ್ಲೇಖಿಸಿದ ರಾಹುಲ್ ಗಾಂಧಿ
ನವದೆಹಲಿ: ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಆಡಳಿತ ಪಕ್ಷದ ನಾಯಕರ ನಡುವೆ ಭಾರಿ ವಾಕ್ಸಮರ ನಡೆಯಿತು. ಚೀನಾ ಮತ್ತು ಡೋಕ್ಲಾಮ್…
Read More » -

ಲೋಕಸಭೆಯಲ್ಲಿ ‘ಡೋಕ್ಲಾಮ್’ ಬಿರುಗಾಳಿ; ರಾಹುಲ್ Vs ಬಿಜೆಪಿ ಸಚಿವರ ವಾಕ್ಸಮರ
ಲೋಕಸಭೆಯ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ನಡೆದ ಈ ಹೈ-ಡ್ರಾಮಾ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಹುಲ್ ಗಾಂಧಿ ಭಾಷಣಕ್ಕೆ ಬಿಜೆಪಿ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…
Read More » -

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ
ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ…
Read More » -

ಪಾಕ್ಗೆ ಮರ್ಮಾಘಾತ: ‘ಆಪರೇಷನ್ ಹೇರೋಫ್’ಗೆ 200ಕ್ಕೂ ಹೆಚ್ಚು ಸೈನಿಕರು ಬಲಿ
ಇಸ್ಲಾಮಾಬಾದ್/ಬಲೂಚಿಸ್ತಾನ್: ಪಾಕಿಸ್ತಾನದ ಪಾಲಿಗೆ ಬಲೂಚಿಸ್ತಾನ್ ಪ್ರಾಂತ್ಯ ಈಗ ಅಕ್ಷರಶಃ ನರಕವಾಗಿ ಮಾರ್ಪಟ್ಟಿದೆ. ಬಲೂಚ್ ಲಿಬರೇಷನ್ ಆರ್ಮಿ (BLA) ಹಮ್ಮಿಕೊಂಡಿರುವ ‘ಆಪರೇಷನ್ ಹೇರೋಫ್ ಫೇಸ್-2’ ದಾಳಿಗೆ ಪಾಕಿಸ್ತಾನ ಸೇನೆ…
Read More » -

ಉಕ್ರೇನ್ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ; 15 ಮಂದಿ ಕಾರ್ಮಿಕರು ಬಲಿ
ಉಕ್ರೇನ್ನ ಡ್ನಿಪ್ರೊಪೆಟ್ರೋವ್ಸ್ಕ್ ಪ್ರಾಂತ್ಯದ ಪಾವ್ಲೋಹ್ರಾದ್ ಜಿಲ್ಲೆಯ ಟೆರ್ನಿವ್ಕಾ ಸಮೀಪ ಭೀಕರ ದಾಳಿ ನಡೆದಿದೆ. ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಡ್ನಿಪ್ರೊ ಪ್ರದೇಶದ ಗಣಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್…
Read More » -

ಯಾವ ಹೈಸ್ಪೀಡ್ ರೈಲೂ ಬರಲ್ಲ! ಕೇಂದ್ರ ಬಜೆಟ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ
ಕೇಂದ್ರ ಬಜೆಟ್ 2026-27ರ ಘೋಷಣೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಜೆಟ್ನಿಂದ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಯಾವುದೇ ದೊಡ್ಡ…
Read More » -

ಭಾರತದ ರಕ್ಷಣಾ ಬಜೆಟ್ 7.85 ಲಕ್ಷ ಕೋಟಿ; ಆಧುನೀಕರಣಕ್ಕೆ 2.19 ಲಕ್ಷ ಕೋಟಿ ರೂ.!
ಭಾರತದ ರಕ್ಷಣಾ ವಲಯವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಐತಿಹಾಸಿಕ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಬಜೆಟ್…
Read More » -

ಬಜೆಟ್ 2026: ಬಟ್ಟೆ, ಮೊಬೈಲ್, ಔಷಧ ಅಗ್ಗ! ಯಾವುದರ ಬೆಲೆ ಏರಿಕೆ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಾರಿಯ ಬಜೆಟ್ ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ. ಆರೋಗ್ಯ ಕ್ಷೇತ್ರಕ್ಕೆ…
Read More » -

ಬಜೆಟ್ 2026-27: ‘ಭಾರತ್ ವಿಸ್ತಾರ್’ ಮೂಲಕ ಕೃಷಿ ಕ್ರಾಂತಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್ನಲ್ಲಿ ಕೃಷಿ ವಲಯವನ್ನು ಡಿಜಿಟಲೀಕರಣಗೊಳಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ‘ಭಾರತ್ ವಿಸ್ತಾರ್’ಎಂಬ ಕ್ರಾಂತಿಕಾರಿ AI…
Read More » -

ಬಜೆಟ್ 2026-27: ರಾಜ್ಯಗಳ ಅಭಿವೃದ್ಧಿಗೆ 1.4 ಲಕ್ಷ ಕೋಟಿ ರೂ. ಅನುದಾನ ಘೋಷಣೆ!
ಕೇಂದ್ರ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ರಾಜ್ಯಗಳ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಕೊಡುಗೆ ನೀಡಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಅಂಗೀಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ…
Read More » -

ಬಜೆಟ್ 2026-27: ಅಭಿವೃದ್ಧಿಯ ಪಥದಲ್ಲಿ ಭಾರತ; ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ!
2026-27ನೇ ಸಾಲಿನ ಬಜೆಟ್ ಭಾರತದ ಭವಿಷ್ಯದ ದಾಖಲೆ ಬರೆದಿದೆ. ಸಚಿವರು, ಈ ಬಾರಿ ತಾಂತ್ರಿಕ ಸ್ವಾವಲಂಬನೆ, ಶಿಕ್ಷಣದ ಮೂಲಸೌಕರ್ಯ ಮತ್ತು ಸುಧಾರಿತ ಆರೋಗ್ಯ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ…
Read More » -

ಬಜೆಟ್ 2026-27 ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ; ರೇರ್ ಅರ್ಥ್ ಕಾರಿಡಾರ್ ಘೋಷಣೆ!
ಭಾರತವನ್ನು ಜಾಗತಿಕ ಎಲೆಕ್ಟ್ರಾನಿಕ್ಸ್ ಹಬ್ ಮಾಡುವ ನಿಟ್ಟಿನಲ್ಲಿ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ. ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕಾ ಯೋಜನೆಗೆ ನೀಡಲಾಗುವ ಅನುದಾನವನ್ನು 40,000 ಕೋಟಿ ರೂಪಾಯಿಗಳಿಗೆ ಏರಿಸಲಾಗಿದೆ.…
Read More » -

ಬಜೆಟ್ 2026: ದೇಶಾದ್ಯಂತ 20 ಹೊಸ ರಾಷ್ಟ್ರೀಯ ಜಲಮಾರ್ಗಗಳ ಘೋಷಣೆ
ನವದೆಹಲಿ: ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರ್ಕಾರ, ಜಲಮಾರ್ಗಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…
Read More » -

2026-27ನೇ ಸಾಲಿನ ಕೇಂದ್ರ ಬಜೆಟ್ ಪ್ರಮುಖ ಅಂಶಗಳು
ಇಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. 2024 ರಲ್ಲಿ ಎನ್ಡಿಎ ಸರ್ಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ…
Read More » -

ಬಜೆಟ್ ಬೆನ್ನಲ್ಲೇ ಬಂತು ಬ್ಯಾಡ್ ನ್ಯೂಸ್; ಸಿಲಿಂಡರ್ ಬೆಲೆ ಏರಿಕೆ!
ಇಂದು ದೇಶದ ಆರ್ಥಿಕತೆಯ ದಿಕ್ಸೂಚಿ ಎನಿಸಿದ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವಾಗಲೇ, ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಮೇಲೆ ₹49…
Read More » -

ಬಜೆಟ್ ದಿನವೇ ಆಭರಣ ಪ್ರಿಯರಿಗೆ ಬಂಪರ್ ಆಫರ್: ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಕುಸಿತ
ನವದೆಹಲಿ: ಸಂಸತ್ತಿನಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿರುವ ಬೆನ್ನಲ್ಲೇ ಆಭರಣ ಮಾರುಕಟ್ಟೆಯಲ್ಲಿ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸತತ ಮೂರನೇ ದಿನವೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ…
Read More » -

ಸತತ 9ನೇ ಬಾರಿಗೆ ಬಜೆಟ್ ಮಂಡಿಸಿ ನಿರ್ಮಲಾ ಸೀತಾರಾಮನ್ ಐತಿಹಾಸಿಕ ದಾಖಲೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸುವ ಮೂಲಕ ಹೊಸ ಇತಿಹಾಸ ಬರೆಯಲಿದ್ದಾರೆ. ಇದು…
Read More » -

ಮಹಾರಾಷ್ಟ್ರ ರಾಜಕಾರಣದಲ್ಲಿ ನವ ಇತಿಹಾಸ; ರಾಜ್ಯದ ಮೊದಲ ಮಹಿಳಾ DCM ಸುನೇತ್ರಾ ಪವಾರ್ ಪ್ರಮಾಣವಚನ!
ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದು ಮಹತ್ವದ ಮತ್ತು ಐತಿಹಾಸಿಕ ಬದಲಾವಣೆ ಸಂಭವಿಸಿದೆ. ವಿಮಾನ ಅಪಘಾತದಲ್ಲಿ ಅಕಾಲಿಕವಾಗಿ ಮರಣ ಹೊಂದಿದ ಅಜಿತ್ ಪವಾರ್ ಅವರ ಉತ್ತರಾಧಿಕಾರಿಯಾಗಿ ಅವರ ಪತ್ನಿ ಸುನೇತ್ರಾ…
Read More » -

ತಾಯಿ ಹುಟ್ಟುಹಬ್ಬಕ್ಕೆ ಜಿರಾಫೆಗಳನ್ನು ದತ್ತು ಪಡೆದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಹಾಗೂ ಪರಿಸರ ಸಚಿವ ಪವನ್ ಕಲ್ಯಾಣ್ ವಿಶಾಖಪಟ್ಟಣದಲ್ಲಿ ವನ್ಯಜೀವಿ ಸಂರಕ್ಷಣೆಯ ಬಗ್ಗೆ ತಮ್ಮ ಅಪಾರ ಉತ್ಸಾಹವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ . ಅವರ…
Read More » -

ಪ್ರೇಮ ವಿವಾಹಕ್ಕೆ “ನೋ” ಹೇಳಿದ ಪೋಷಕರಿಗೆ ಇಂಜೆಕ್ಷನ್ ಕೊಟ್ಟು ಸಾಯಿಸಿದ ಮಗಳು
ತೆಲಂಗಾಣ: ಪ್ರೇಮ ವಿವಾಹಕ್ಕೆ ನೋ ಎಂದ ತಮ್ಮ ತಂದೆ–ತಾಯಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ, ಬಂಟ್ವಾರಂ ಮಂಡಲದ, ಯಾಚರಂನಲ್ಲಿ ನಡೆದಿದೆ. ಸುರೇಖಾ…
Read More » -

ದೆಹಲಿಯಲ್ಲಿ ಪತಿಯಿಂದಲೇ ಮಹಿಳಾ ಕಮಾಂಡೋ ಹತ್ಯೆ
ದೆಹಲಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಆಕೆಯ ಪತಿಯೇ ಲೋಹದ ಡಂಬಲ್ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಕೊನೆಯ ಕ್ಷಣಗಳಲ್ಲಿ ಮಹಿಳೆ ತನ್ನ…
Read More » -

ಸರ್ಕಾರಿ ಗೌರವದೊಂದಿಗೆ ನೆರೆವೇರಿದ ಅಜಿತ್ ಪವಾರ್ ಅಂತ್ಯಕ್ರಿಯೆ
ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ತುರ್ತು ಭೂಸ್ಪರ್ಶ ವೇಳೆ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು…
Read More » -

ಅಜಿತ್ ಪವಾರ್ ಸಾವು ಆಕಸ್ಮಿಕವೇ? ಸುಪ್ರೀಂ ಕೋರ್ಟ್ನಲ್ಲಿ ತನಿಖೆಗೆ ಮಮತಾ ಆಗ್ರಹ
ಕೋಲ್ಕತ್ತಾ: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಸತ್ಯಾಸತ್ಯತೆ…
Read More » -

ವಿಧಾನಸಭೆಯಲ್ಲಿ ಅಜಿತ್ ಪವಾರ್ಗೆ ಸಂತಾಪ: ಸದನದಲ್ಲಿ ಒಂದು ನಿಮಿಷ ಮೌನಾಚರಣೆ
ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರು ಮಂಡಿಸಿದ ಸಂತಾಪ ಸೂಚಕ…
Read More » -

ಅಜಿತ್ ಪವಾರ್ ಜನನಾಯಕನ ಸೇವೆ ಸ್ಮರಣೀಯ: ಪ್ರಧಾನಿ ಮೋದಿ
ನವದೆಹಲಿ: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಪವಾರ್ ಅವರು ಮಹಾರಾಷ್ಟ್ರದ ಜನರ ಸೇವೆಗೆ…
Read More » -

ಅಜಿತ್ ಪವಾರ್ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
ಮುಂಬೈ: ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.…
Read More » -

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು : ಡಿಕೆಶಿ-ಹೆಚ್ಡಿಕೆ ಸೇರಿದಂತೆ ಗಣ್ಯರ ಕಂಬನಿ
ಮುಂಬೈ: ಎನ್ಸಿಪಿ (NCP) ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಪುಣೆ ಜಿಲ್ಲೆಯ ಬಾರಾಮತಿ ವಿಮಾನ…
Read More » -

ಸಂಸತ್ ಬಜೆಟ್ ಅಧಿವೇಶನ: ಕಲಾಪದ ಸಂಪೂರ್ಣ ಮಾಹಿತಿ ಇಲ್ಲಿದೆ
ನವದೆಹಲಿ: ದೇಶದ ಆರ್ಥಿಕ ದಿಕ್ಸೂಚಿಯನ್ನು ನಿರ್ಧರಿಸುವ 2026-27ರ ಸಾಲಿನ ಸಂಸತ್ ಬಜೆಟ್ ಅಧಿವೇಶನವು ಇಂದು ಅದ್ಧೂರಿಯಾಗಿ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ…
Read More » -

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಫೆ.1ಕ್ಕೆ ಬಜೆಟ್ ಮಂಡನೆ
ನವದೆಹಲಿ: ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.…
Read More » -

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಐವರ ದುರ್ಮರಣ
ಮುಂಬೈ: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಎನ್ಸಿಪಿ (NCP) ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ತಮ್ಮ…
Read More » -

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಅಮಿತ್ ಶಾಗೆ ಯತ್ನಾಳ್ ಪತ್ರ
ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ…
Read More » -

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…
Read More » -

ಗಗನಯಾತ್ರಿ ಶುಭಾಂಶು ಶುಕ್ಲಾಗೆ ‘ಅಶೋಕ ಚಕ್ರ’ ಪ್ರದಾನ
ನವದೆಹಲಿ: ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ 2026ರ ಗಣರಾಜ್ಯೋತ್ಸವದಂದು ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿ ‘ಅಶೋಕ ಚಕ್ರ’…
Read More » -

‘ಧುರಂಧರ್’ ಸಿನಿಮಾ ನಟ ನದೀಮ್ ಖಾನ್ ಬಂಧನ: ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳದ ಆರೋಪ
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿರುವ ‘ಧುರಂಧರ್’ ಸಿನಿಮಾದ ಕಲಾವಿದ ನದೀಮ್ ಖಾನ್ ಅವರನ್ನು ಲೈಂಗಿಕ ಕಿರುಕುಳ ಹಾಗೂ ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಡಕಾಯಿತ್ ರೆಹಮಾನ್…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ಬೆಂಗಳೂರು: ದೇಶಾದ್ಯಂತ ಇಂದು 77ನೇ ಗಣರಾಜ್ಯೋತ್ಸವದ ಸಡಗರ ಮನೆಮಾಡಿದೆ. ಭಾರತದ ಸಂವಿಧಾನ ಜಾರಿಗೆ ಬಂದ ಐತಿಹಾಸಿಕ ಕ್ಷಣದ ಸ್ಮರಣಾರ್ಥ ನಡೆಯುತ್ತಿರುವ ಈ ಸಂಭ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
Read More » -

ಸೆಕ್ಸ್ ಸಿಡಿ ಕೇಸ್: ಮಾಜಿ ಸಿಎಂ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್
ರಾಯ್ಪುರ: ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರಿಗೆ ನ್ಯಾಯಾಲಯದಿಂದ ಬಿಗ್ ಶಾಕ್ ಎದುರಾಗಿದೆ. 2017ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಘೇಲ್ ಅವರನ್ನು ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು…
Read More » -

ಆಪರೇಷನ್ ಸಿಂಧೂರ್ ಬೆಂಬಲಿಸಿದ್ದಕ್ಕೆ ಕ್ಷಮೆ ಕೇಳಲ್ಲ- ಶಶಿ ತರೂರ್
ನವದೆಹಲಿ: ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ‘ಆಪರೇಷನ್ ಸಿಂಧೂರ್’ ಮಿಲಿಟರಿ ಕಾರ್ಯಾಚರಣೆಯನ್ನು ಬೆಂಬಲಿಸಿದ ವಿಚಾರದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ಅಬ್ಬರಿಸಿದ್ದಾರೆ. “ಈ ವಿಷಯದಲ್ಲಿ…
Read More » -

ಸ್ಮೃತಿ ಮಂಧಾನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಬಾಲ್ಯದ ಗೆಳೆಯ
ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಮದುವೆ ಯಾಕೆ ರದ್ದಾಯಿತು ಎಂಬ ಕುತೂಹಲಕ್ಕೆ ಈಗ ಸ್ಫೋಟಕ ತಿರುವು…
Read More » -

ಭಾರತಕ್ಕೆ ಬಿಗ್ ರಿಲೀಫ್: 25% ಹೆಚ್ಚುವರಿ ಸುಂಕ ಕಡಿತಕ್ಕೆ ಟ್ರಂಪ್ ಸಿದ್ಧತೆ
ವಾಷಿಂಗ್ಟನ್: ಭಾರತದ ರಫ್ತು ವಸ್ತುಗಳ ಮೇಲೆ ವಿಧಿಸಲಾಗಿದ್ದ 25% ಹೆಚ್ಚುವರಿ ಸುಂಕವನ್ನು ಹಿಂಪಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಸಿದ್ಧತೆ ನಡೆಸುತ್ತಿರುವುದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.…
Read More » -

ಮುಂಬೈ ಗುಂಡಿನ ದಾಳಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಗುಂಡು ಹಾರಿಸಿದ್ದಾಗಿ ಒಪ್ಪಿಕೊಂಡ ಕೆಆರ್ಕೆ
ಮುಂಬೈ: ಬಾಲಿವುಡ್ನ ಸಿನಿಮಾ ವಿಮರ್ಶಕ ಮತ್ತು ನಟ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್ಕೆ ಅವರನ್ನು ಮುಂಬೈನ ಓಶಿವಾರಾ ಪೊಲೀಸರು ಬಂಧಿಸಿದ್ದಾರೆ. ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ದಳಪತಿ ವಿಜಯ್ ‘ಟಿವಿಕೆ’ ಪಕ್ಷಕ್ಕೆ ‘ವಿಷಲ್’ ಚಿಹ್ನೆ ನೀಡಿದ ಚುನಾವಣಾ ಆಯೋಗ
ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆ-2026ಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ನಟ ದಳಪತಿ ವಿಜಯ್ ಅವರ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ (TVK) ಗೆ ಕೇಂದ್ರ ಚುನಾವಣಾ…
Read More » -

ಡಿಎಂಕೆಗೆ 100 ವರ್ಷಗಳ ಇತಿಹಾಸ ನೆನಪಿಸಿದ ಮದ್ರಾಸ್ ಹೈಕೋರ್ಟ್!
ಚೆನ್ನೈ : ಸನಾತನ ಧರ್ಮದ ಕುರಿತು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು “ದ್ವೇಷ ಭಾಷಣಕ್ಕೆ ಸಮಾನ” ಎಂದು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು…
Read More » -

ವಾಯುಪಡೆ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ಗಳು ಪಾರು
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಭಾರತೀಯ ವಾಯುಪಡೆಗೆ (IAF) ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದ ಕೆರೆಗೆ ಬಿದ್ದು ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ…
Read More » -

ಗ್ರೀನ್ಲ್ಯಾಂಡ್ ಸಂಘರ್ಷ: ಡೆನ್ಮಾರ್ಕ್ಗೆ ಕೆನಡಾ ಬೆಂಬಲ
ದಾವೋಸ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿವಾದಾತ್ಮಕ ‘ವಿಸ್ತರಣಾ ಭೂಪಟ’ ಮತ್ತು ಸುಂಕ ನೀತಿಗಳ ವಿರುದ್ಧ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ದಾವೋಸ್ನಲ್ಲಿ ನಡೆಯುತ್ತಿರುವ…
Read More » -

ಬಾಹ್ಯಾಕಾಶ ಲೋಕದ ‘ಮಹಾಯಾನ’ಕ್ಕೆ ತೆರೆ: ಸುನೀತಾ ವಿಲಿಯಮ್ಸ್ ನಿವೃತ್ತಿ
ನವದೆಹಲಿ: ವಿಶ್ವ ಪ್ರಸಿದ್ಧ ಗಗನಯಾತ್ರಿಗಳಲ್ಲಿ ಒಬ್ಬರಾದ, ಭಾರತೀಯ ಮೂಲದ ಹೆಮ್ಮೆ ಸುನೀತಾ ವಿಲಿಯಮ್ಸ್ ಅವರು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ‘ನಾಸಾ’ದಿಂದ ನಿವೃತ್ತರಾಗಿದ್ದಾರೆ. 27 ವರ್ಷಗಳ ಕಾಲ ಬಾಹ್ಯಾಕಾಶ…
Read More » -

ಬಿಜೆಪಿ ನೂತನ ಸಾರಥಿ ನಿತಿನ್ ನಬಿನ್ಗೆ ‘Z’ ಶ್ರೇಣಿಯ ಭದ್ರತೆ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರವು ಅತ್ಯುನ್ನತ ದರ್ಜೆಯ ‘Z’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ. ಕೇಂದ್ರ ಮೀಸಲು…
Read More » -

ಹಳೆಯ ಪೀಳಿಗೆ ದೂರ ಸರಿಯಲಿ, ಯುವಕರಿಗೆ ನಾಯಕತ್ವ ಬಿಟ್ಟುಕೊಡಿ- ನಿತಿನ್ ಗಡ್ಕರಿ
ನಾಗ್ಪುರ: ನೇರ ನುಡಿಗೆ ಹೆಸರಾಗಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಹಳೆಯ ಪೀಳಿಗೆಯವರು ನಾಯಕತ್ವದ ಜವಾಬ್ದಾರಿಯನ್ನು…
Read More » -

ಜಮ್ಮು-ಕಾಶ್ಮೀರದ ಕಿಶ್ತ್ವಾರ್ನಲ್ಲಿ ಭೀಕರ ಎನ್ಕೌಂಟರ್: 8 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಚಕಮಕಿ ಮುಂದುವರೆದಿದೆ. ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಸದೆಬಡಿಯಲು…
Read More » -

ಸ್ಪೇನ್ನಲ್ಲಿ ಭೀಕರ ರೈಲು ದುರಂತ: 21 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
ಸ್ಪೇನ್: ಸ್ಪೇನ್ನ ದಕ್ಷಿಣ ಪ್ರಾಂತ್ಯವಾದ ಆಂಡಲೂಸಿಯಾದಲ್ಲಿ ಭಾನುವಾರ ಸಂಜೆ ನಡೆದ ಭೀಕರ ರೈಲು ಅಪಘಾತದಲ್ಲಿ 21 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಎರಡು…
Read More » -

ಕರೂರು ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗಲು ವಿಜಯ್ಗೆ ಸಮನ್ಸ್
ಚೆನ್ನೈ: ಕರೂರಿನಲ್ಲಿ ನಡದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ, ಹಾಗೂ ವಿಜಯ್ ದಳಪತಿ ಅವರಿಗೆ ಸಿಬಿಐ ಎರಡನೇ ಬಾರಿಗೆ ಸಮನ್ಸ್…
Read More » -

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ; ಬಿಜೆಪಿ ಜನರ ಮೊದಲ ಆಯ್ಕೆ: ಪ್ರಧಾನಿ ಮೋದಿ
ಅಸ್ಸಾಂ: ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವ ಮತ್ತು ಜನರ ನಂಬಿಕೆಯನ್ನು ಕಳೆದುಕೊಂಡಿದೆ. ಅಭಿವೃದ್ಧಿಯ ಕಾರ್ಯಸೂಚಿ ಇಲ್ಲದ ಕಾಂಗ್ರೆಸ್ನ ನಕಾರಾತ್ಮಕ ರಾಜಕೀಯವನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ ಎಂದು ಪ್ರಧಾನಿ…
Read More » -

ಗ್ರೀನ್ಲ್ಯಾಂಡ್ ವಶಕ್ಕೆ ಟ್ರಂಪ್ ಪಟ್ಟು: ವಿರೋಧಿಸಿದ ಯುರೋಪಿಯನ್ ದೇಶಗಳ ಮೇಲೆ ಸುಂಕದ ಬಿಸಿ!
ವಾಷಿಂಗ್ಟನ್: ಗ್ರೀನ್ಲ್ಯಾಂಡ್ ದ್ವೀಪವನ್ನು ಅಮೆರಿಕದ ಸುಪರ್ದಿಗೆ ಪಡೆಯುವ ತನ್ನ ಮಹತ್ವಾಕಾಂಕ್ಷೆಯ ಯೋಜನೆಗೆ ಅಡ್ಡಿಪಡಿಸುತ್ತಿರುವ ಯುರೋಪಿಯನ್ ರಾಷ್ಟ್ರಗಳ ವಿರುದ್ಧ ಡೊನಾಲ್ಡ್ ಟ್ರಂಪ್ ಸಮರ ಸಾರಿದ್ದಾರೆ. ಈ ಸಂಬಂಧ ಡೆನ್ಮಾರ್ಕ್,…
Read More » -

ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ- ಕಾಂಗ್ರೆಸ್ ಶಾಸಕನ ಹೇಳಿಕೆಗೆ ವ್ಯಾಪಕ ಆಕ್ರೋಶ!
ಇಂದೋರ್: ದೇಶದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಕಾಂಗ್ರೇಸ್ ಶಾಸಕ ಫೂಲ್ ಸಿಂಗ್ ಬರೈಯ್ಯಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.. ಮಹಿಳೆಯರ ಸೌಂದರ್ಯವೇ ಅತ್ಯಾಚಾರಕ್ಕೆ ಕಾರಣ ಎಂಬ ಹೇಳಿಕೆಯಿಂದ…
Read More » -

ಭಾರತದ ಮೊದಲ ‘ವಂದೇ ಭಾರತ್ ಸ್ಲೀಪರ್’ ರೈಲಿಗೆ ಮೋದಿ ಚಾಲನೆ
ಕೋಲ್ಕತ್ತಾ: ದೇಶದ ರೈಲ್ವೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ‘ವಂದೇ ಭಾರತ್’ ಸರಣಿಯಲ್ಲಿ ಈಗ ಮೊದಲ ‘ಸ್ಲೀಪರ್’ ರೈಲು ಅಧಿಕೃತವಾಗಿ ಹಳಿ ಏರಿದೆ. ಪಶ್ಚಿಮ ಬಂಗಾಳದ ಹೌರಾ…
Read More » -

ಬುರ್ಖಾ ಹಾಕದೆ ಹೊರಬಂದಿದ್ದಕ್ಕೆ ಪತ್ನಿ, ಇಬ್ಬರು ಮಕ್ಕಣನ್ನು ಕೊಲೆ ಮಾಡಿದ ಪಾಪಿ ಪತಿ
ಲಕ್ನೋ: ಉತ್ತರ ಪ್ರದೇಶದಲ್ಲೋಂದು ಅಮಾನವಿಯ ಘಟನೆ ನಡೆದಿದೆ.. ಬುರ್ಖಾ ಧರಿಸದೆ ಮನೆಯಿಂದ ಹೊರ ಬಂದಿದ್ದಕ್ಕೆ ಪಾಪಿ ಪತಿ ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ…
Read More » -

ಗೋವಾ ನೈಟ್ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರ ಬಂಧನ
ನವದೆಹಲಿ: ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್ಕ್ಲಬ್ನ ಮಾಲೀಕರಾದ ಲೂತ್ರಾ ಸಹೋದರರಾದ ಗೌರವ್ ಮತ್ತು ಸೌರಭ್ ಅವರನ್ನು ಥೈಲ್ಯಾಂಡ್ನಿಂದ ಗಡೀಪಾರು ಮಾಡಲಾಗಿದೆ. ಇಂದು ಅವರನ್ನು ದೆಹಲಿಗೆ…
Read More » -

ದಟ್ಟವಾದ ಮಂಜು ಆವರಿಸಿ ಸರಣಿ ಅಪಘಾತ-ಹೊತ್ತಿ ಉರಿದ ಕಾರು, ; ನಾಲ್ವರ ಸಾವು
ನವದೆಹಲಿ: ಉತ್ತರ ಪ್ರದೇಶದ ದೆಹಲಿ- ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ದಟ್ಟವಾದ ಮಂಜಿನಿಂದ ಭೀಕರ ಅಪಘಾತ ಸಂಭವಿಸಿ ನಾಲ್ವರು ಮಂದಿ ಸಜೀವ ದಹನವಾಗಿದ್ದಾರೆ. 25 ಜನ ಗಾಯಗೊಂಡಿದ್ದು, ಅಪಘಾತದಲ್ಲಿ 3…
Read More » -

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.. ಇಂದಿನಿಂದ ಡಿ.22ರವರೆಗೆ ಒಟ್ಟು 7 ದಿನಗಳ ಕಾಲ…
Read More » -

G RAM G – ಶೀಘ್ರವೇ ಮಂಡನೆಯಾಗಲಿದೆ ಉದ್ಯೋಗ ಖಾತರಿ ಮಸೂದೆ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಮಸೂದೆಯನ್ನು ಪರಿಚಯಿಸಿದೆ. ದಿ ವಿಕ್ಷಿತ್ ಭಾರತ್ ಗ್ಯಾರಂಟಿ…
Read More » -

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿ ಪ್ರಧಾನಿ ಪ್ರಯಾಣ ವಿಳಂಬ
ನವದೆಹಲಿ: ರಾಷ್ಟ್ರ ರಾಜಧಾನಿಯಾದ್ಯಂತ ದಟ್ಟ ಮಂಜು ಆವರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜೋರ್ಡಾನ್ ಇಥಿಯೋಪಿಯಾ ಮತ್ತು ಓಮನ್ ದೇಶಗಳ ಮೂರು ರಾಷ್ಟ್ರಗಳ ಪ್ರವಾಸದ ವಿಮಾನವು ವಿಳಂಬವಾಗಿದೆ..…
Read More » -

ಡಿ 16ಕ್ಕೆ ರಾಜ್ಯ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ…
Read More » -

ವೋಟ್ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್
ಬೆಳಗಾವಿ: ವೋಟ್ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು…
Read More » -

ಸೂಪರ್ ಸ್ಟಾರ್ ರಜನಿಕಾಂತ್ಗೆ 75ರ ಸಂಭ್ರಮ: ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿ ವಿವಿಧ ರಂಗಗಳ ಗಣ್ಯಾತೀಗಣ್ಯರು ಶುಭ ಕೋರಿದ್ದಾರೆ.. ಪ್ರಧಾನಿ ನರೇಂದ್ರ…
Read More » -

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, ಹಲವರಿಗೆ ಗಾಯ
ವಿಶಾಖಪಟ್ಟಣಂ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ವೊಂದ್ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 37 ಪ್ರಯಾಣಿಕರಿದ್ದರು.…
Read More » -

ಕಂದಕ್ಕೆ ಉರುಳಿದ ಕಾರ್ಮಿಕರ ಟ್ರಕ್; 22 ಮಂದಿ ಸಾವು
ಅಂಜಾವ್: ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ವೊಂದು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿ ಬಿದ್ದು. ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ.. ಬೆಟ್ಟದ ರಸ್ತೆಯಿಂದ ಟ್ರಕ್ ನಿಯಂತ್ರಣ…
Read More » -

ಪ್ರೀತಿಯ ವಿಚಾರಕ್ಕೆ ಯುವಕನಿಗೆ ಬ್ಯಾಟ್ನಿಂದ ಹೊಡೆದು ಯುವತಿ ಕುಟುಂಬಸ್ಥರಿಂದ ಕೊಲೆ!
ಪ್ರೀತಿಯ ವಿಚಾರಕ್ಕೆ ಯುವಕನನ್ನು ಬ್ಯಾಟ್ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.. ಜ್ಯೋತಿ ಶ್ರವಣ್ ಸಾಯಿ ಮೃತ ಯುವಕ.. ಶ್ರಮಣ್ ಮೈಸಮ್ಮ ಗುಡ್ಡದಲ್ಲಿರುವ…
Read More » -

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್
ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ…
Read More » -

ಸಿ೦ಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದರ್ಶನ ಪಡೆದ ಕೊಹ್ಲಿ
ವಿಶಾಖಪಟ್ಟಂ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆದ್ದಿದ್ದು, ಆಂಧ್ರಪ್ರದೇಶದ ವಿಶಾಖಪಟ್ಟಣಂ ದಲ್ಲಿರುವ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ..…
Read More » -

ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆ ಕ್ಯಾನ್ಸಲ್: ಸ್ಮೃತಿ ಮಂಧಾನ ಸ್ಪಷ್ಟನೆ
ಟೀಂ ಇಂಡಿಯಾ ಮಹಿಳಾ ತಂಡನ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆಯ ಬಗ್ಗೆ ಕೇಳಿ ಬಂದ ವದಂತಿ ಸುದ್ದಿಗಳ ಬಗ್ಗೆ ಕೊನೆಗೂ ತೆರೆ ಎಳೆದಿದ್ದಾರೆ.. ಸಂಗೀತ ಸಂಯೋಜಕ…
Read More » -

ಗೋವಾದ ಕ್ಲಬ್ನಲ್ಲಿ ಅಗ್ನಿ ದುರಂತ: ಮೃತರ ಕುಟುಂಬಸ್ಥರಿಗೆ ಪ್ರಧಾನಿ ಪರಿಹಾರ ಘೋಷಣೆ
ಪಣಜಿ: ಗೋವಾದಲ್ಲಿ ತಡರಾತ್ರಿ ಕ್ಲಬ್ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿ 25 ಜನರು ಮೃತ ಪಟ್ಟಿದ್ದಾರೆ.. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತ ಕುಟುಂಬಸ್ಥರಿಗೆ…
Read More » -

ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ
ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ ಕೊಲ್ಲಂ: ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದು, ಬೃಹತ್ ಗುಂಡಿ ಸೃಷ್ಟಿಯಾಗಿ ವಾಹನಗಳು ಸಿಲುಕಿಕೊಂಡ ಘಟನೆ…
Read More » -

ಇಂಡಿಗೋ ವಿಮಾನಗಳು ರದ್ದು; ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ
ಬೆಂಗಳೂರು: ಇಂಡಿಗೋ ಏರ್ಲೈನ್ಸ್ ಸಮಸ್ಯೆಯಿಂದ ವಿಮಾನಗಳು ರದ್ದಾಗುತ್ತಿವೆ.. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿದೆ.. ಈ ಹಿನ್ನೆಲೆ ಭಾರತೀಯ ರೈಲ್ವೇ ಇಲಾಖೆ…
Read More » -

ನಿರ್ಮಾಣ ಸಂಸ್ಥೆ ಎವಿಎಂ ಸ್ಟುಡಿಯೋಸ್ನ ನಿರ್ಮಾಪಕ ಎವಿಎಂ ಸರವಣನ್ ನಿಧನ
ಚೆನ್ನೈ: ತಮಿಳು ಚಲನಚಿತ್ರೋದ್ಯಮದ ಶಿಲ್ಪಿ, ನಿರ್ಮಾಣ ಸಂಸ್ಥೆಯ ಎವಿಎಂ ಸ್ಟುಡಿಯೋಸ್ನ ಮಾಲೀಕ ಎಂ. ಸರವಣನ್ (86 ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಾವನ್ನಪ್ಪಿದ್ದಾರೆ.. ಸರವಣನ್…
Read More » -

ಪುಟಿನ್ ಭೇಟಿಗೆ ಅವಕಾಶ ನೀಡದ ಕೇಂದ್ರ; ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ರಾಹುಲ್ ಆರೋಪ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಭಾರತಕ್ಕೆ ಭೇಟಿ ನೀಡಿತ್ತಿದ್ದು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪುಟಿನ್ ಅವರ ಭೇಟಿಗೆ ಕೇಂದ್ರ ಸರ್ಕಾರ…
Read More » -

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು- ಸಚಿವ ಜ್ಯೋತಿರಾದಿತ್ಯ
ನವದೆಹಲಿ: ಸಂಚಾರ್ ಸಾಥಿ ಆ್ಯಪ್ಅನ್ನು ಎಲ್ಲಾ ಹೊಸ ಮೊಬೈಲ್ ಫೋನ್ಗಳಲ್ಲಿ ಕಡ್ಡಾಯವಾಗಿ ಇನ್ಸ್ಟಾಲ್ ಮಾಡಲು ದೂರು ಸಂಪರ್ಕ ಇಲಾಖೆ ಹ್ಯಾಂಡ್ಸೆಟ್ ತಯಾರಕರಿಗೆ ಸೂಚಿಸಿದೆ.. ಸಂಚಾರ್ ಸಾಥಿ ಅಪ್ಲಿಕೇಶನ್…
Read More » -

ಬೆಂಗಳೂರು ಟ್ರಾಫಿಕ್ ಬಗ್ಗೆ ಎಂಪಿ ರಾಜೀವ್ ರೈ ಆರೋಪಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಪಕ್ಷದ ಎಂಪಿ ರಾಜೀವ್ ರೈ ಟ್ರಾಫಿಕ್ ವಿರುದ್ಧ ಎಕ್ಸ್ನಲ್ಲಿ ಕಿಡಿಕಾರಿದ್ದರು.. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
Read More » -

ನ್ಯಾಷನಲ್ ಹೆರಾಲ್ಡ್ ವೈಯಕ್ತಿಕ ಆಸ್ತಿ ಅಲ್ಲ.. ಪಕ್ಷದ ಆಸ್ತಿ: ಡಿಕೆ ಶಿವಕುಮಾರ್
ಬೆಂಗಳೂರು: ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಡಿಸಿಎಂ…
Read More » -

ಸಂಸತ್ ಅಧಿವೇಶನ ರಾಜಕೀಯ ನಾಟಕಗಳಿಗೆ ವೇದಿಕೆಯಾಗಬಾರದು- ಮೋದಿ
ನವದೆಹಲಿ: ಇಂದಿನ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ.. ಸಂಸತ್ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ. ರಾಷ್ಟ್ರದ ಹಿತಕ್ಕಾಗಿ ಚರ್ಚಿಸುವ ಪವಿತ್ರ ಸ್ಥಳ ಎಂದು ಅಧಿವೇಶನಕ್ಕೂ ಮುನ್ನ…
Read More » -

ತಮಿಳುನಾಡಲ್ಲಿ 2 ಸರ್ಕಾರಿ ಬಸ್ಗಳ ನಡುವೆ ಭೀಕರ ಅಪಘಾತ; ಮೃತರ ಕುಟುಂಬಗಳಿಗೆ ಮೋದಿ ಪರಿಹಾರ ಘೋಷಣೆ
ಶಿವಗಂಗೆ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ…
Read More » -

ದಿತ್ವಾ ಚಂಡಮಾರುತ ಅಬ್ಬರಕ್ಕೆ ಶ್ರೀಲಂಕಾದಲ್ಲಿ 123 ಜನ ಸಾವು
ನವದೆಹಲಿ: ದಿತ್ವಾ ಚಂಡಮಾರುತ ಅಬ್ಬರಕ್ಕೆ ಶ್ರೀಲಂಕಾದಲ್ಲಿ ಜನಜೀವನ ಅಲ್ಲೋಲ ಕಲ್ಲೋಲವಾಗಿದೆ.. ಪ್ರವಾಹ, ಭೂಕುಸಿತದಿಂದ ಇದುವರೆಗೂ ಶ್ರೀಲಂಕಾದಲ್ಲಿ 123 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು. 120 ಕ್ಕೂ ಅಧಿಕ…
Read More » -

ದಿತ್ವಾ ಅಬ್ಬರ; ತಮಿಳುನಾಡಿನತ್ತ ಸಮೀಪಿಸಿದ ಚಂಡಮಾರುತ
ಚೆನ್ನೈ: ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದ ಅಬ್ಬರಿಸಿದ್ದು, ನವೆಂಬರ್ 30 ರವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ…
Read More » -

ಚಾಲಕನ ನಿಯಂತ್ರಣ ತಪ್ಪಿ ಜಮೀನುಗೆ ಸ್ಲೀಪರ್ ಬಸ್ ಪಲ್ಟಿ: ಪ್ರಾಯಾಣಿಕರು ಪಾರು
ರಾಯಚೂರು: ಬಸ್ನ ಸ್ಟೇರಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಜಮೀನುಗೆ ಪಲ್ಟಿಯಾಗಿರುವ ಘಟನೆ ಕರ್ನೂಲ್ ಜಿಲ್ಲೆಯ…
Read More » -

ಉಡುಪಿಗೆ ಮೋದಿ ಭೇಟಿ: ರೋಡ್ ಶೋನಲ್ಲಿ ಜನರತ್ತ ಕೈ ಬೀಸಿದ ನಮೋ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕಡಲನಗರಿ ಉಡುಪಿಗೆ ಆಗಮಿಸಿದ್ದು, ಮೋದಿಗೆ ಹೂ ಮಳೆ ಸುರಿಸುವ ಮೂಲಕ ಜನರು ಅದ್ದೂರಿಯಾಗಿ ಸ್ವಾಗತ ಕೊರಿದ್ದಾರೆ.. ಬನ್ನಂಜೆ ನಾರಾಯಣ ಗುರು ವೃತ್ತದಿಂದ…
Read More » -

ಎಥೆನಾಲ್ ತುಂಬಿದ್ದ ಟ್ಯಾಂಕರ್ಗೆ ಬೈಕ್ ಡಿಕ್ಕಿ: ಚಾಲಕ ಸಜೀವ ದಹನ
ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಶ್ರೀ ಸಿದ್ದಶ್ರೀ ಎಥೆನಾಲ್ ಘಟಕದಿಂದ ಎಥೆನಾಲ್ ತುಂಬಿಕೊಂಡು ತೆಲಂಗಾಣಕ್ಕೆ ಹೋಗುತ್ತಿದ್ದ ಟ್ಯಾಂಕರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು…
Read More » -

ರಾಮಮಂದಿರದ ಗೋಪುರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ
ಅಯೋಧ್ಯೆ: ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿಜಿತ್ ಮುಹೂರ್ತದಲ್ಲಿ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜದ ಧ್ವಜಾರೋಹಣವನ್ನು ನೆರವೇರಿಸಿದ್ದಾರೆ..…
Read More » -

ಸ್ನೇಹಿತೆಯ ರೋಂನಲ್ಲಿ ಯುವತಿಯ ಕೊಲೆ; ಯುವಕ ಪರಾರಿ
ನೆಲಮಂಗಲ: ಸ್ನೇಹಿತೆಯ ರೂಂಗೆ ಯುವತಿಯನ್ನು ಕರೆದೊಯ್ದು ಯುವಕ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.. ಭಾನುವಾರ ಬೆಳ್ಳಗ್ಗೆ ಪ್ರೇಮ್ ವರ್ಧನ್ ಎಂಬ ಯುವಕ…
Read More » -

ನ. 28ಕ್ಕೆ ಉಡುಪಿಯ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ..!
ಉಡುಪಿ: ಶ್ರೀಕೃಷ್ಣಮಠದಲ್ಲಿ ನವೆಂಬರ್ 28ರಂದು ನಡೆಯುವ ಬೃಹತ್ ಗೀತೋತ್ಸವದ ಅಂಗವಾಗಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ.. ನವೆಂಬರ್ 28…
Read More » -

ಬಾಲಿವುಡ್ನ ಸ್ಟಾರ್ ಹಿರಿಯ ನಟ ಧರ್ಮೇಂದ್ರ ನಿಧನ
ಬಾಲಿವುಡ್ನ ಖ್ಯಾತ ಹಿರಿಯ ನಟ ಧರ್ಮೇಂದ್ರ ಇಂದು ಉಸಿರು ಚೆಲ್ಲಿದ್ದಾರೆ.. 89 ವರ್ಷದ ಧರ್ಮೇಧ್ರ ಅವರು ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು…
Read More » -

ತಮಿಳುನಾಡಲ್ಲಿ 2 ಬಸ್ಗಳ ನಡುವೆ ಡಿಕ್ಕಿ; 6 ಮಂದಿ ಸಾವು, 28 ಮಂದಿಗೆ ಗಾಯ
ಚೆನ್ನೈ: ತಮಿಳುನಾಡಿನಲ್ಲಿ ಎರಡು ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, 6 ಮಂದಿ ಸಾವನ್ನಪ್ಪಿದ್ದು, 28 ಜನರು ಗಾಯಗೊಂಡಿರುವ ಘಟನೆ ತೇಂಕಾಸಿ ಜಿಲ್ಲೆಯಲ್ಲಿ ನಡೆದಿದೆ.. ಒಂದು ಬಸ್…
Read More » -

ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯವೂರ್ತಿಯಾಗಿ (ಸಿಜೆಐ) ಇಂದು ಪ್ರಮಾಣ ವಚನ ಸ್ವೀಕರಿಸಿದರು.. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್…
Read More » -

ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು
ಬೆಂಗಳೂರು: ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ.. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ… 19…
Read More » -

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ: ಅನಾರೋಗ್ಯದ ಕಾರಣ ತಂದೆ ಆಸ್ಪತ್ರೆಗೆ ದಾಖಲು
ಮುಂಬೈ: ಟೀಂ ಇಡಿಯಾದ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಕಾರ್ಯಕ್ರಮ ಮುಂದೂಡಲಾಗಿದೆ.. ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ…
Read More » -

ನನಗೂ ಮೊದಲಿನಿಂದ ಸಿಎಂ ಆಗಬೇಕು ಅನ್ನೋ ಆಸೆ ಇದೆ: ಪರಮೇಶ್ವರ್
ಬೆಂಗಳೂರು: ನಾನು ಯಾವಾಗಲೂ ಸಿಎಂ ರೇಸ್ನಲ್ಲಿ ಇರುತ್ತೇನೆ. ನನಗೂ ಮೊದಲಿನಿಂದಲೂ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದು ಸಚಿವ ಜಿ. ಪರಮೇಶ್ವರ್ ಅವರು ಪರೋಕ್ಷವಾಗಿ ಸಿಎಂ…
Read More » -

ಉತ್ತರಾಖಂಡ್ನ ಶಾಲೆಯ ಬಳಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ
ನವದೆಹಲಿ: ಉತ್ತರಖಂಡ್ ನ ಶಾಲೆಯೊಂದರಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿವೆ.. ಉತ್ತರಾಖಂಡ್ ದ ಆಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದ ಶಾಲೆಯಲ್ಲಿ 20 ಕೆಜಿಗೂ ಹೆಚ್ಚು ತೂಕದ 161…
Read More » -

7.11 ಕೋಟಿ ಹಣ ದರೋಡೆಯ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು
ಬೆಂಗಳೂರು: ನಗರದಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ 7.11 ಕೋಟಿ ಹಣವನ್ನು ದರೋಡೆಯ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ದರೋಡೆಕೋರರನ್ನ ಬೆಂಗಳೂರು…
Read More » -

7.11 ಕೋಟಿ ದರೋಡೆ ಪ್ರಕರಣದ ಮೂವರು ಆರೋಪಿಗಳು ಬಂಧನ.. 5.76 ಕೋಟಿ ವಶ
ಬೆಂಗಳೂರಿನಲ್ಲಿ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿರುವ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ಧಾರೆ.. ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ, 5.76…
Read More » -

ಪ್ರಿಯಕರನ ಜೊತೆ ನಾಳೆ ಹಸೆಮಣೆ ಏರಲಿದ್ದಾರೆ ಸ್ಮೃತಿ ಮಂದಾನ
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿದ್ದಾರೆ.. ಪ್ರಿಯಕರ ಪಲಾಷ್ ಮುಚ್ಚಲ್ ಜೊತೆಗೆ ಹಸೆಮಣೆ ಏರೋಕೆ ಸಾಂಗ್ಲಿ ಸುಂದರಿ ಸಜ್ಜಾಗಿದ್ದು, ನಾಳೆ…
Read More » -

ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ: ಮೋಹನ್ ಭಾಗವತ್
ಇಂಫಾಲ: ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
Read More » -

ಸಂಸ್ಕೃತದ ಬಗ್ಗೆ ಅವಹೇಳನಕಾರಿ ಹೇಳಿಕೆ; ಉದಯನಿಧಿ ಸ್ಟಾಲಿನ್ ವಿರುದ್ಧ ವ್ಯಾಪಕ ಆಕ್ರೋಶ
ಚೆನ್ನೈ: ಸಂಸ್ಕೃತವನ್ನು ಸತ್ತ ಭಾಷೆ ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದಾತ್ಮಾಕ ಹೇಳಿಕೆ ಕೊಟ್ಟಿದ್ದಾರೆ.. ಭಾಷಾ ಅಭಿವೃದ್ದಿಗೆ ಕೇಂದ್ರ ಸರ್ಕಾರ ನೀಡಿರುವ ಹಣಕಾಸು ನೆರವನ್ನು…
Read More » -

7 ಕೋಟಿ ದರೋಡೆ ಕೇಸ್: ಚೆನ್ನೈನಲ್ಲಿ ಆರೋಪಿಗಳ ಬಳಿ 6.3 ಕೋಟಿ ವಶ
ಬೆಂಗಳೂರು: ಎಟಿಎಂಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣವನ್ನು ದರೋಡೆ ಮಾಡಿದ್ದ ಪ್ರಕರಣ ಬೆಂಗಳೂರು ಪೊಲೀಸರು ಭೇದಿಸಿದ್ದು, ಚೈನ್ನೈನಲ್ಲಿ ಸಿಕ್ಕಿಹಾಕಿಕೊಂಡ ಆರೋಪಿಗಳ ಬಳಿ 6.3…
Read More » -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ
ಢಾಕಾ: ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ.. ತ್ರಿಸದಸ್ಯ…
Read More » -

ಸೌದಿ ಅರೆಬಿಯಾದಲ್ಲಿ ಹೃದಯ ವಿದ್ರಾವಕ ಘಟನೆ; ಬಸ್- ಡೀಸೆಲ್ ಟ್ಯಾಂಕರ್ ಡಿಕ್ಕಿ, 42 ಭಾರತೀಯರ ಸಜೀವ ದಹನ
ಸೌದಿ ಅರೆಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ನಲ್ಲಿದ್ದ ಸುಮಾರು 42 ಮಂದಿ…
Read More » -

ಬಿಹಾರ: ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಅಮಾನತು
ಪಾಟ್ನಾ: ಕೇಂದ್ರ ಮಾಜಿ ಸಚಿವ ಆರ್.ಕೆ ಸಿಂಗ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ಧಾರೆ.. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅಮಾನತುಗೊಂಡಿದ್ದು, ಇಂದು ಭಾರತೀಯ ಜನತಾ…
Read More »




















































































































































