ದೇಶ/ವಿದೇಶ
-

ಪಶ್ಚಿಮ ಏಷ್ಯಾ ಸಂಘರ್ಷ: ಇಲ್ಲಿಯವರೆಗೆ 43,000 ಕ್ಕೂ ಹೆಚ್ಚು ವಿಮಾನಗಳು ರದ್ದು
ಫೆಬ್ರವರಿ 28 ರಂದು ಇಸ್ರೇಲ್ ಮತ್ತು ಅಮೆರಿಕ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದವು ವಿವಿಧ ವಿಮಾನಯಾನ ಸಂಸ್ಥೆಗಳು ಸಿಲುಕಿರುವ ಜನರನ್ನು ಅವರ ಸ್ಥಳಗಳಿಗೆ ತಲುಪಿಸಲು ವಿಶೇಷ ವಿಮಾನಗಳನ್ನು…
Read More » -

ಪಶ್ಚಿಮ ಏಷ್ಯಾದಲ್ಲಿ ಬಾಂಬ್ಗಳಿಗಿಂತ ಭೀಕರವಾಗುತ್ತಿದೆ ಸಾಂಕ್ರಾಮಿಕ ರೋಗಗಳ ಹಾವಳಿ!
ಪಶ್ಚಿಮ ಏಷ್ಯಾದಲ್ಲಿ ಹೆಚ್ಚಿರುವ ಸಂಘರ್ಷವು ಕೇವಲ ಯುದ್ಧಕ್ಕೆ ಸೀಮಿತವಾಗದೆ, ಬೃಹತ್ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಮಾರ್ಪಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಇರಾನ್ ಸೇರಿದಂತೆ ಹಲವು…
Read More » -

ಯುದ್ಧಕ್ಕೆ ಮತ್ತೊಬ್ಬ ಭಾರತೀಯ ನಾವಿಕ ಬಲಿ; ಅಮೇರಿಕಾ ತೈಲ ಟ್ಯಾಂಕರ್ ಮೇಲೆ ಭೀಕರ ದಾಳಿ!
ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷಕ್ಕೆ ಮತ್ತೊಬ್ಬ ಭಾರತೀಯ ನಾವಿಕ ಬಲಿಯಾಗಿದ್ದಾರೆ. ಇರಾಕ್ನ ಬಸ್ರಾ ಸಮೀಪ ಅಮೆರಿಕ ಮಾಲೀಕತ್ವದ ‘ಸೇಫ್ಸೀ ವಿಷ್ಣು’ ಎಂಬ ಕಚ್ಚಾ ತೈಲ ಟ್ಯಾಂಕರ್…
Read More » -

ಸಿಲಿಂಡರ್ ಬಿಸಿ; ಸಂಸತ್ ಆವರಣದಲ್ಲಿ ಇಟ್ಟಿಗೆ ಒಲೆ ಹಚ್ಚಿ ವಿಪಕ್ಷಗಳ ಆಕ್ರೋಶ!
ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಉಂಟಾಗಿರುವ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಬಿಕ್ಕಟ್ಟಿನ ಕುರಿತು ಸರ್ಕಾರದಿಂದ ಉತ್ತರ…
Read More » -

ಮಹಾರಾಷ್ಟ್ರ ವಿಧಾನ ಭವನ, ಬಿಎಸ್ಇ ಮತ್ತು ಹೈಕೋರ್ಟ್ಗೆ ಬಾಂಬ್ ಬೆದರಿಕೆ!
ಮುಂಬೈನ ಅಧಿಕಾರ ಕೇಂದ್ರವಾದ ನಾರಿಮನ್ ಪಾಯಿಂಟ್ನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬೆಳಿಗ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಪ್ರಸ್ತುತ ಬಜೆಟ್ ಅಧಿವೇಶನ…
Read More » -

ಸಮುದ್ರದ ಆಳದಲ್ಲಿ ಇರಾನ್ ಬಾಂಬ್ ಸ್ಕೆಚ್! ಟ್ರಂಪ್ ಕೆಂಡಾಮಂಡಲ!
ಮಧ್ಯಪ್ರಾಚ್ಯದ ಉದ್ವಿಗ್ನತೆ ಈಗ ಸಮುದ್ರದ ಒಡಲಲ್ಲಿ ಸ್ಫೋಟಕ ರೂಪ ಪಡೆದುಕೊಂಡಿದೆ. ತನ್ನ ಮೇಲೆ ನಡೆದ ದಾಳಿಗೆ ಪ್ರತಿಕಾರವಾಗಿ ಇರಾನ್, ವಿಶ್ವದ ಅತಿ ದೊಡ್ಡ ತೈಲ ಸಾಗಾಣಿಕೆ ಮಾರ್ಗವಾದ…
Read More » -

ಥೈಲ್ಯಾಂಡ್ನಲ್ಲಿ ಏರ್ ಇಂಡಿಯಾ ವಿಮಾನ ಭೀಕರ ದುರಂತದಿಂದ ಸೇಫ್!
ಹೈದರಾಬಾದ್ನಿಂದ ಥೈಲ್ಯಾಂಡ್ನ ಫುಕೆಟ್ಗೆ ಹಾರಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಲ್ಯಾಂಡಿಂಗ್ ವೇಳೆ ಭೀಕರ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಬೋಯಿಂಗ್ 737-ಮ್ಯಾಕ್ಸ್8 ಮಾದರಿಯ ಈ ವಿಮಾನವು…
Read More » -

13 ವರ್ಷಗಳ ಕೋಮಾ ಅಂತ್ಯ! ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್ ಐತಿಹಾಸಿಕ ಅನುಮತಿ!
ನವದೆಹಲಿ: ಕಳೆದ 13 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 32 ವರ್ಷದ ಹರೀಶ್ ರಾಣಾ ಅವರಿಗೆ ಗೌರವಯುತವಾಗಿ ಸಾವನ್ನಪ್ಪಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. 2013ರಲ್ಲಿ ಕಟ್ಟಡದ ನಾಲ್ಕನೇ ಮಹಡಿಯಿಂದ…
Read More » -

ಅಮೆರಿಕದಲ್ಲಿ ರಿಲಯನ್ಸ್ನಿಂದ ಬೃಹತ್ ಹೂಡಿಕೆ ; ಟ್ರಂಪ್ ಘೋಷಣೆ
ವಾಷಿಂಗ್ಟನ್: ಭಾರತದ ಪ್ರಮುಖ ಖಾಸಗಿ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL), ಅಮೆರಿಕದ ಟೆಕ್ಸಾಸ್ನಲ್ಲಿ ನಿರ್ಮಾಣವಾಗಲಿರುವ ಅತ್ಯಾಧುನಿಕ ತೈಲ ಸಂಸ್ಕರಣಾ ಘಟಕದಲ್ಲಿ ಬೃಹತ್ ಹೂಡಿಕೆ ಮಾಡಲಿದೆ ಎಂದು…
Read More » -

ಇರಾನ್ ಹಡಗು ಮುಳುಗಿಸೋದೇ ನಮಗೆ ಮಜಾ! ಸೈನಿಕರ ಮಾತು ಕೇಳಿ ಟ್ರಂಪ್ ಶಾಕ್!
ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಈಗ ಸಮುದ್ರದ ಮೇಲೂ ತೀವ್ರಗೊಂಡಿದ್ದು, ಇರಾನ್ನ ನೌಕಾಪಡೆಯನ್ನು ಅಮೆರಿಕ ಸೈನ್ಯವು ಅಕ್ಷರಶಃ ಧೂಳೀಪಟ ಮಾಡುತ್ತಿದೆ. ಫ್ಲೋರಿಡಾದ ಡೋರಲ್ನಲ್ಲಿ ನಡೆದ ನ್ಯಾಷನಲ್…
Read More » -

ದುಬೈನಲ್ಲಿ ಸಿಲುಕಿದ ಭಾರತೀಯರ ನೆರವಿಗೆ ನಿಂತ ಉದ್ಯಮಿಗಳು!
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಕಠಿಣ ಸಮಯದಲ್ಲಿ, ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೂರಾರು ಭಾರತೀಯರ ನೆರವಿಗೆ ಅನಿವಾಸಿ ಭಾರತೀಯ ಉದ್ಯಮಿಗಳು ದೇವದೂತರಂತೆ…
Read More » -

ಎಲ್ಪಿಜಿ ಬಿಕ್ಕಟ್ಟು ನಿವಾರಣೆಗೆ ಪ್ರಧಾನಿ ಮಾಸ್ಟರ್ ಪ್ಲಾನ್!
ಮಧ್ಯಪ್ರಾಚ್ಯದ ಸಂಘರ್ಷವು ಭಾರತದ ಅಡುಗೆ ಮನೆಯ ಬಾಗಿಲಿಗೆ ಬಂದು ನಿಂತಿದ್ದು, LPG ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕ…
Read More » -

3 ಬಾರಿ ವಿಷ; 4ನೇ ಬಾರಿ ಸ್ಕೆಚ್ ಹಾಕಿ ಮುಗಿಸೇ ಬಿಟ್ಟ ಶಿಕ್ಷಕ ಪತಿ!
ಮಹಾರಾಷ್ಟ್ರ: ಬುಲ್ದಾನ ಜಿಲ್ಲೆಯಲ್ಲಿ ವೃತ್ತಿಯಲ್ಲಿ ಶಿಕ್ಷಕನಾಗಿದ್ದ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಲ್ಲಲು ನಡೆಸಿದ ಸರಣಿ ಸಂಚುಗಳು ಜಗತ್ತನ್ನೇ ಬೆಚ್ಚಿಬೀಳಿಸಿವೆ. ಆರೋಪಿ ಪ್ರಕಾಶ್ ಗವಾಂಡೆ ತನ್ನ ಪತ್ನಿ ವೈಶಾಳಿಯನ್ನು…
Read More » -

ಗ್ಯಾಸ್ ಪೂರೈಕೆಯಲ್ಲಿ ಕೇಂದ್ರದ ‘ಉಲ್ಟಾ’ ಆಟ; 75 ದಿನ ಅಂದವರು ಈಗ 25 ದಿನಕ್ಕೆ ಇಳಿದಿದ್ದೇಕೆ?
ಕೇಂದ್ರ ಸರ್ಕಾರವು ದೇಶದ ಇಂಧನ ಮತ್ತು ಅಡುಗೆ ಅನಿಲದ ಬಿಕ್ಕಟ್ಟನ್ನು ನಿಭಾಯಿಸಲು ಹರಸಾಹಸ ಪಡುತ್ತಿದ್ದರೆ, ಇತ್ತ ರಾಜ್ಯದ ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.…
Read More » -

ಪತ್ನಿಗೆ 3 ಬಾರಿ ವಿಷ ಹಾಕಿದ್ರೂ ಸಾಯಲಿಲ್ಲ: ಕೊನೆಗೆ 1 ಲಕ್ಷ ಸುಪಾರಿ ನೀಡಿ ಕಾರು ಹರಿಸಿಯೇ ಬಿಟ್ಟ ಪಾಪಿ!
ಮುಂಬೈ: ಮಹಾರಾಷ್ಟ್ರದ ಬುಲ್ದಾನದಲ್ಲಿ ಮೈ ಜುಂ ಎನಿಸುವಂತಹ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಪತ್ನಿಯನ್ನು ಕೊಲ್ಲಲು ಪತಿ ಪ್ರಕಾಶ್ ಗವಾಂಡೆ ಎಂಬಾತ ನಡೆಸಿದ…
Read More » -

ಷೇರುಪೇಟೆಗೆ ಯುದ್ಧದ ಪೆಟ್ಟು; ಹೂಡಿಕೆದಾರರಿಗೆ ಭಾರಿ ನಷ್ಟ!
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಬಿಸಿ ಇದೀಗ ಭಾರತೀಯ ಷೇರು ಮಾರುಕಟ್ಟೆಗೂ ತಟ್ಟಿದೆ. ವಹಿವಾಟು ಆರಂಭವಾಗುತ್ತಿದ್ದಂತೆಯೇ ಷೇರುಪೇಟೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು,…
Read More » -

ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಜೆ.ಪಿ. ನಡ್ಡಾ ಆಕ್ರೋಶ!
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವಿಚಾರವು ರಾಜ್ಯಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸಚಿವ ಜೆ.ಪಿ. ನಡ್ಡಾ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.…
Read More » -

ಮಧ್ಯಪ್ರಾಚ್ಯ ಯುದ್ಧದ ಕಿಚ್ಚು; ಭಾರತೀಯರ ರಕ್ಷಣೆಗೆ ಮೋದಿ ಸರ್ಕಾರ ಸನ್ನದ್ಧ!
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಈ ಯುದ್ಧೋನ್ಮಾದದ ಪ್ರತಿಧ್ವನಿ ಭಾರತದ ಸಂಸತ್ನಲ್ಲೂ ಕೇಳಿಬಂದಿದ್ದು,…
Read More » -

ರಾಷ್ಟ್ರಪತಿ ಶಿಷ್ಟಾಚಾರ ಉಲ್ಲಂಘನೆ; ಮಮತಾ ಸರ್ಕಾರಕ್ಕೆ ಕೇಂದ್ರದ ಶಾಕ್!
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಹೊಸ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ…
Read More » -

ವೀರ ಯೋಧನಿಗೆ ಕಣ್ಣೀರಿನ ವಿದಾಯ
ರೋಹ್ಟಕ್: ರಿಯಾಣದ ರೋಹ್ಟಕ್ ಜಿಲ್ಲೆಯ ಕಾಕ್ರಾನಾ ಗ್ರಾಮವು ಶನಿವಾರ ದುಃಖ ಮತ್ತು ದೇಶಭಕ್ತಿಯ ಉತ್ಸಾಹದಲ್ಲಿ ಮುಳುಗಿತ್ತು. ಅಸ್ಸಾಂನ ಆಂಗ್ಲಾಂಗ್ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಸುಖೋಯ್-30ಎಂಕೆಐ ಫೈಟರ್ ಜೆಟ್…
Read More » -

ಹಾರ್ಮುಜ್ ಜಲಸಂಧಿ ಬಂದ್ ಆದರೆ ಭಾರತದ ಅಡುಗೆ ಮನೆಗಳಿಗೆ ಕುತ್ತು!
ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಸಾರುವ ಯುದ್ಧದ ಜ್ವಾಲೆಗಳು ಈಗ ಜಾಗತಿಕ ಗಡಿ ಮೀರಿ ಭಾರತದ ಅಡುಗೆ ಮನೆಗಳಿಗೂ ತಟ್ಟುವ ಮುನ್ಸೂಚನೆ ನೀಡಿವೆ. ವಿಶೇಷವಾಗಿ ಹಾರ್ಮುಜ್…
Read More » -

ನ್ಯಾಯಕ್ಕಾಗಿ ಹೈಕೋರ್ಟ್ ಮೊರೆ ಹೋದ ಲಂಕಾ ಸುಪ್ರೀಂ ಜಡ್ಜ್..!
ಶ್ರೀಲಂಕಾ: ಸುಪ್ರೀಂಕೋರ್ಟ್ನ ಹಾಲಿ ನ್ಯಾಯಮೂರ್ತಿಯೊಬ್ಬರು ತಮ್ಮ ಘನತೆಗೆ ಧಕ್ಕೆ ತಂದಿರುವ ಆನ್ಲೈನ್ ಬರಹಗಳ ವಿರುದ್ಧ ಕಾನೂನು ಹೋರಾಟ ನಡೆಸಲು ಭಾರತದ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ದಿಲೀಪ್…
Read More » -

ಟ್ರಂಪ್-ಬೈಡೆನ್ ಹತ್ಯೆಗೆ ಇರಾನ್ ಜೊತೆ ಸೇರಿ ಸ್ಕೆಚ್: ಪಾಕಿಸ್ತಾನಿ ಬ್ಯಾಂಕರ್ಗೆ ಜೀವಾವಧಿ ಶಿಕ್ಷೆ!
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಹಾಲಿ ಅಧ್ಯಕ್ಷ ಜೋ ಬೈಡೆನ್ ಸೇರಿದಂತೆ ಹಲವು ಗಣ್ಯರ ಹತ್ಯೆಗೆ ಇರಾನ್ ಜೊತೆಗೂಡಿ ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ…
Read More » -

ಬಿಹಾರದಲ್ಲಿ ನಿತೀಶ್ ಯುಗಾಂತ್ಯ; ಮುಂದಿನ ಸಿಎಂ ಯಾರು?
ಬಿಹಾರ: ರಾಜಕಾರಣದಲ್ಲಿ ಒಂದು ಸುದೀರ್ಘ ಅಧ್ಯಾಯ ಅಂತ್ಯಗೊಳ್ಳುವ ಸೂಚನೆ ಸಿಕ್ಕಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ. ಕಳೆದ ಎರಡು ದಶಕಗಳಿಂದ…
Read More » -

ಅಮೆರಿಕ ನೆಲೆಗಳ ಮೇಲೆ ಇರಾನ್ ಅಟ್ಟಹಾಸ; ಕುವೈತ್ನಲ್ಲಿ ಮುಂದುವರಿದ ಡ್ರೋನ್ ಮಳೆ!
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಏರಿಕೆಯಾಗಿದ್ದು, ಕುವೈತ್ನಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ತನ್ನ ಡ್ರೋನ್ ದಾಳಿಯನ್ನು ತೀವ್ರಗೊಳಿಸಿದೆ. ಈ ಕಾರ್ಯಾಚರಣೆಗಾಗಿ ಇರಾನ್ ತನ್ನ ಅತ್ಯಂತ ಶಕ್ತಿಶಾಲಿ…
Read More » -

UPSCಯಲ್ಲಿ ಕನ್ನಡಿಗರ ಕಂಪು; 25 ಮಂದಿ ಪಾಸ್..!
ಬಹುನಿರೀಕ್ಷಿತ 2025-26ನೇ ಸಾಲಿನ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದಾದ್ಯಂತ ಒಟ್ಟು 958 ಅಭ್ಯರ್ಥಿಗಳು ವಿವಿಧ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಈ…
Read More » -

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್; ಸೌದಿ ಅರೇಬಿಯಾದಲ್ಲಿ ಉತ್ತರ ಕರ್ನಾಟಕದ 23 ಉಮ್ರಾ ಯಾತ್ರಿಕರು ಲಾಕ್!
ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಭುಗಿಲೆದ್ದಿರುವ ರಣಭೀಕರ ಯುದ್ಧದ ಕಿಚ್ಚು ಈಗ ಉತ್ತರ ಕರ್ನಾಟಕದ ಯಾತ್ರಿಕರ ಮೇಲೆ ನೇರ ಪರಿಣಾಮ ಬೀರಿದೆ. ಉಮ್ರಾ ಯಾತ್ರೆಗಾಗಿ…
Read More » -

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಪತನ; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!
ಹಿಂದೂ ಮಹಾಸಾಗರದಲ್ಲಿ ಇರಾನ್ನ ಯುದ್ಧನೌಕೆ ‘ಐರಿಸ್ ದೇನಾ’ ಅನ್ನು ಅಮೆರಿಕ ಸೇನೆಯು ಹೊಡೆದುರುಳಿಸಿರುವ ಘಟನೆ ಈಗ ಭಾರತದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಪಶ್ಚಿಮ ಏಷ್ಯಾದ…
Read More » -

ಮಧ್ಯಪ್ರಾಚ್ಯ ಯುದ್ಧದ ಬಿಸಿ; ಕಾಸರಗೋಡಿನ ಉಪ್ಪಳದಲ್ಲಿ ಆತಂಕ!
ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ರಣಭೀಕರ ಸಂಘರ್ಷದ ಕಿಚ್ಚು ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಕಾಸರಗೋಡಿನ ಉಪ್ಪಳದ ಮನೆಮನೆಗಳಲ್ಲಿ ಆತಂಕದ ಕಪ್ಪು ಛಾಯೆಯನ್ನು ಮೂಡಿಸಿದೆ. ಉಪ್ಪಳ ಭಾಗದ ಬಹುತೇಕ…
Read More » -

ಮಧ್ಯಪ್ರಾಚ್ಯ ಯುದ್ಧದ ಕಿಚ್ಚಿಗೆ ಇಬ್ಬರು ಭಾರತೀಯರು ಬಲಿ..!
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಸಂಘರ್ಷ ಈಗ ಆರನೇ ದಿನಕ್ಕೆ ಕಾಲಿರಿಸಿದ್ದು, ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಿದೆ. ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಇಂದು ಭೀಕರ…
Read More » -

ವಿಶೇಷಚೇತನ ಮಗಳ ಪ್ರಾಣ ಉಳಿಸಲು ಆಳವಾದ ಬಾವಿಗೆ ಜಿಗಿದ ಧೀರ ತಾಯಿ!
ತಮಿಳುನಾಡು: ನಂಬಿಯೂರ್ನಲ್ಲಿ ತಾಯಿಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ವಿಶೇಷಚೇತನ ಮಗಳ ಜೀವ ಉಳಿಸಿದ ರೋಚಕ ಮತ್ತು ಸಾಹಸಮಯ ಘಟನೆ ನಡೆದಿದೆ. ನೀರು ತುಂಬಿದ್ದ ಆಳವಾದ ಬಾವಿಗೆ ಮಗಳು…
Read More » -

ಅಡುಗೆ ಮನೆಗೆ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ; ಅಡುಗೆ ಎಣ್ಣೆ ಬೆಲೆ ಏರಿಕೆ !
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಕಿಚ್ಚು ಈಗ ನೇರವಾಗಿ ಸಾಮಾನ್ಯ ಜನರ ಅಡುಗೆ ಮನೆಗೆ ತಟ್ಟಿದೆ. ಯುದ್ಧದ ನೆಪದಲ್ಲಿ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ…
Read More » -

ಆರನೇ ದಿನಕ್ಕೆ ಕಾಲಿಟ್ಟ ಮಧ್ಯಪ್ರಾಚ್ಯ ಯುದ್ಧ; ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಇಸ್ರೇಲ್ ಭೀಕರ ದಾಳಿ!
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆಯುತ್ತಿದ್ದು, ಸಂಘರ್ಷ ಈಗ ಆರನೇ ದಿನಕ್ಕೆ ಕಾಲಿರಿಸಿದೆ. ಇರಾನ್ನ ಬಾಲಿಸ್ಟಿಕ್ ಕ್ಷಿಪಣಿ ಲಾಂಚರ್ಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸುತ್ತಿರುವ…
Read More » -

ಟಿ-20 ವಿಶ್ವಕಪ್ ಸೆಮೀಸ್ ಫೈಟ್; ಸಿದ್ಧಿವಿನಾಯಕನ ಮೊರೆ ಹೋದ ಸೂರ್ಯ ಪಡೆ!
ಮುಂಬೈನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ನ ನಿರ್ಣಾಯಕ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಮುಂಬೈನ ಸುಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.…
Read More » -

ಇರಾನ್-ಇಸ್ರೇಲ್ ಸಂಘರ್ಷ; ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಗುಡುಗು!
ಹುಬ್ಬಳ್ಳಿ: ಇರಾನ್ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಸಂಘರ್ಷ ಹಾಗೂ ಅಮೆರಿಕದ ಹಸ್ತಕ್ಷೇಪದ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ…
Read More » -

ಜಾಗತಿಕ ತೈಲ ಬಿಕ್ಕಟ್ಟು; ಭಾರತದ ಬಳಿ ಇದೆಯೇ 50 ದಿನಗಳ ಸ್ಟಾಕ್?
ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಯುದ್ಧದ ಕಿಚ್ಚು ಇದೀಗ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದ್ದು, ವಿಶ್ವದಾದ್ಯಂತ ತೈಲ ಕೊರತೆಯ ಭೀತಿ ಎದುರಾಗಿದೆ. ವಿಶ್ವದ ಒಟ್ಟು ತೈಲ ಸಾಗಾಟದ ಶೇಕಡಾ…
Read More » -

ಇರಾನ್-ಇಸ್ರೇಲ್ ಯುದ್ಧದ ನಡುವೆ ಚಿಕ್ಕಮಗಳೂರಿನ ಯುವಕ ನಾಪತ್ತೆ!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷದ ನಡುವೆಯೇ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕುಟುಂಬವೊಂದು ಆತಂಕದ ಸುಳಿಯಲ್ಲಿ ಸಿಲುಕಿದೆ. ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ…
Read More » -

ಇರಾನ್ಗೆ ನೂತನ ಸಾರಥಿ; ಅಲಿ ಖಮೇನಿ ಪುತ್ರ ಮೊಜ್ತಬಾ ಪಟ್ಟಾಭಿಷೇಕ!
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕದ ದಾಳಿಗಳಿಂದ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಇರಾನ್ ತನ್ನ ಆಡಳಿತ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಬದಲಾವಣೆ ಮಾಡಿದೆ. ದೀರ್ಘಕಾಲದ ನಾಯಕ ಅಯತೊಲ್ಲಾ ಅಲಿ…
Read More » -

8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮೋದಿ ‘ಮೆಗಾ’ ಫೋನ್ ಸಂವಾದ!
ಮಧ್ಯಪ್ರಾಚ್ಯದಲ್ಲಿ ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತಲ್ಲಣ ಮೂಡಿಸಿದ್ದು, ಈ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ…
Read More » -

ಜಾಗತಿಕ ತೈಲ ಸಮರ; ಇರಾನ್ನಿಂದ ಹಾರ್ಮೋಜ್ ಜಲಸಂಧಿ ಬಂದ್!
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿದ್ದು, ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಾಳಿಗಳಿಗೆ ಪ್ರತಿಯಾಗಿ ಇರಾನ್ ಅತ್ಯಂತ ಅಪಾಯಕಾರಿ ತಂತ್ರವನ್ನು ಪ್ರಯೋಗಿಸಿದೆ. ಜಾಗತಿಕ ತೈಲ ವ್ಯಾಪಾರದ ಜೀವನಾಡಿ ಎಂದೇ…
Read More » -

ಇರಾನ್ ಸರ್ವಾಧಿಕಾರಿ ಪರ ಪ್ರತಿಭಟನೆಗೆ ಮುತಾಲಿಕ್ ಆಕ್ರೋಶ!
ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಇರಾನ್ ಪರಮೋಚ್ಚ ನಾಯಕ ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇಂತಹ…
Read More » -

ಅಲೀಪುರದಲ್ಲಿ ಖಮೇನಿ ಶೋಕಾಚರಣೆ; ನಟ ಪ್ರಥಮ್ ಕಿಡಿ!
ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕವಾಗಿ ಶೋಕಾಚರಣೆ ನಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಅಲೀಪುರದಲ್ಲಿ ಮೂರು ದಿನಗಳ ಕಾಲ ಅಂಗಡಿ…
Read More » -

ಬ್ಲ್ಯಾಕ್ಮೇಲ್ ಮಾಡಿದ ಮಾಜಿ ಪ್ರಿಯಕರನ ಕತ್ತು ಹಿಸುಕಿ ಕೊಂದ ಮಹಿಳೆ!
ಉತ್ತರ ಪ್ರದೇಶ: ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನೇ ಮಹಿಳೆಯೊಬ್ಬಳು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಈ ಕೃತ್ಯದಲ್ಲಿ ಮಹಿಳೆಗೆ ಆಕೆಯ ಸಹೋದರ ಮತ್ತು ಅತ್ತಿಗೆ…
Read More » -

ಇರಾನ್ ವಿರುದ್ಧ ಅಖಾಡಕ್ಕಿಳಿದ ಯುರೋಪ್ ಮಹಾಶಕ್ತಿಗಳು!
ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಈಗ ಯುರೋಪ್ ರಾಷ್ಟ್ರಗಳಿಗೂ ವ್ಯಾಪಿಸಿದ್ದು, ಇರಾನ್ ವಿರುದ್ಧ ಅಮೆರಿಕದೊಂದಿಗೆ ಕೈಜೋಡಿಸಲು ಯುಕೆ, ಫ್ರಾನ್ಸ್ ಮತ್ತು ಜರ್ಮನಿ ದೇಶಗಳು ಅಧಿಕೃತವಾಗಿ ನಿರ್ಧರಿಸಿವೆ. ಸೈಪ್ರಸ್ ಸೇರಿದಂತೆ…
Read More » -

ಇರಾನ್-ಇಸ್ರೇಲ್ ಮಹಾಸಮರ; ಮೌನ ಮುರಿದ ಮೋದಿ!
ಮಧ್ಯಪ್ರಾಚ್ಯದಲ್ಲಿ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿ ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಸಂಘರ್ಷದ ಕುರಿತು ಮೌನ ಮುರಿದಿದ್ದಾರೆ.…
Read More » -

ಇಸ್ರೇಲ್-ಇರಾನ್ ಸಮರದ ಹಿಂದೆ ಗ್ರಹಗಳ ಸಂಚು?; ಜಗತ್ತಿಗೆ ಕಾದಿದ್ಯಾ ಭೀಕರ ಗಂಡಾಂತರ!
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಜ್ವಾಲೆ ಇಡೀ ವಿಶ್ವವನ್ನೇ ಆತಂಕಕ್ಕೆ ದೂಡಿರುವ ಈ ಹೊತ್ತಿನಲ್ಲಿ, ಈ ಮಹಾ ಸಂಘರ್ಷದ ಹಿಂದೆ ಗ್ರಹಗತಿಗಳ ಆಟವಿದೆಯೇ ಎಂಬ ಚರ್ಚೆ…
Read More » -

ಅಮೆರಿಕ ಸೇರಿ ಮೂರೂ ದೇಶಗಳಿಗೆ ಯುದ್ಧ ನಿಲ್ಲಿಸಲು ಜಿನ್ಪಿಂಗ್ ಖಡಕ್ ವಾರ್ನಿಂಗ್!
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷದ ಕುರಿತು ಜಾಗತಿಕ ಮಟ್ಟದಲ್ಲಿ ದೊಡ್ಡಣ್ಣ ಎನಿಸಿಕೊಂಡಿರುವ ಚೀನಾ ಕೊನೆಗೂ ತನ್ನ ಮೌನ ಮುರಿದಿದೆ. ಇರಾನ್ ಹಾಗೂ…
Read More » -

ಖಮೇನಿ ಹತ್ಯೆಗೆ ಕಣಿವೆಯಲ್ಲಿ ಕಿಚ್ಚು; ಕಾಶ್ಮೀರದಲ್ಲಿ ಅಮೆರಿಕ ವಿರುದ್ಧ ಬೃಹತ್ ಪ್ರತಿಭಟನೆ
ಇರಾನ್ನ ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದ ಐತಿಹಾಸಿಕ ಲಾಲ್ ಚೌಕ್ ಸೇರಿದಂತೆ ಕಣಿವೆ ರಾಜ್ಯದ ಹಲವೆಡೆ…
Read More » -

ಮಧ್ಯಪ್ರಾಚ್ಯದಲ್ಲಿ ಮಹಾಸಮರ; ಮೋದಿ ನೇತೃತ್ವದಲ್ಲಿ ಭದ್ರತಾ ಸಮಿತಿ ತುರ್ತು ಸಭೆ
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಜ್ವಾಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಭದ್ರತಾ ಸಮಿತಿಯ ಮಹತ್ವದ ಸಭೆ…
Read More » -

ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಹೈ ಅಲರ್ಟ್ ವಾರ್ನಿಂಗ್..!
ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಹಿಂಸಾಚಾರ ಹಾಗೂ ಇರಾನ್ನ ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆಯು ದೇಶದ ಆಂತರಿಕ ಭದ್ರತೆಯ…
Read More » -

ಇರಾನ್-ಅಮೆರಿಕ ನೇರ ಸಮರ; ಅಮೆರಿಕದ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್
ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಇರಾನ್ ಕೆಂಡಾಮಂಡಲವಾಗಿದೆ.…
Read More » -

ಮೂರನೇ ಮಹಾಯುದ್ಧದ ಸೈರನ್ ಬಗ್ಗೆ ಸಂಸದ ಬೊಮ್ಮಾಯಿ ಹೇಳಿದ್ದೇನು?
ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ನಿಧನ ಮತ್ತು ಅದರ ಬೆನ್ನಲ್ಲೇ ಉದ್ಭವಿಸಿರುವ ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯ ಕುರಿತು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ…
Read More » -

ಮಹಾಯುದ್ಧದ ಕಾರ್ಮೋಡ; ಇರಾನ್ ಪ್ರತೀಕಾರಕ್ಕೆ ನಲುಗಿದ ಇಸ್ರೇಲ್
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ಕ್ಷಣ ಕ್ಷಣಕ್ಕೂ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಸ್ರೇಲ್ ನಡೆಸಿದ ದಾಳಿಗಳಿಂದಾಗಿ ಇರಾನ್ ಈಗ ಕೆಂಡಾಮಂಡಲವಾಗಿದೆ. ತನ್ನ ಪರಮೋಚ್ಚ ನಾಯಕನ ಹತ್ಯೆಯ ಸೇಡನ್ನು ತೀರಿಸಿಕೊಳ್ಳಲು…
Read More » -

ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಧ್ವಂಸ; ಪಾಕ್ ಸೇನೆ ತತ್ತರ!
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧವಾಗಿ ಮಾರ್ಪಟ್ಟಿದ್ದು, ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಪಾಕಿಸ್ತಾನದ ಆಯಕಟ್ಟಿನ ಮಿಲಿಟರಿ ತಾಣಗಳ ಮೇಲೆ ವಿನಾಶಕಾರಿ ದಾಳಿ…
Read More » -

ಯುದ್ಧದ ಕಿಚ್ಚಿಗೆ ಮಾರುಕಟ್ಟೆ ಉಡೀಸ್: ಸೆನ್ಸೆಕ್ಸ್ 1,100 ಅಂಕ ಪತನ
ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡ ಜಾಗತಿಕ ಆರ್ಥಿಕತೆಯ ಮೇಲೆ ಸುನಾಮಿಯಂತೆ ಅಪ್ಪಳಿಸಿದ್ದು, ಭಾರತೀಯ ಷೇರು ಮಾರುಕಟ್ಟೆ ತತ್ತರಿಸಿ ಹೋಗಿದೆ. ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ಹೂಡಿಕೆದಾರರಲ್ಲಿ ನಡುಕ ಶುರುವಾಗಿದ್ದು, ಸೆನ್ಸೆಕ್ಸ್…
Read More » -

ಹಿಂದೂಗಳ ಮೇಲಿನ ದಾಳಿ ಖಂಡಿಸಿ ಅಮಿತ್ ಶಾಗೆ ಬಿಜೆಪಿ ಪತ್ರ
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್…
Read More » -

ಇರಾನ್ ದಾಳಿ ಬಗ್ಗೆ ಭವಿಷ್ಯ ನುಡಿದಿದ್ದ ಅಸಾದುದ್ದೀನ್ ಓವೈಸಿ
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬೀಳಲಿವೆ ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೊದಲೇ ಭವಿಷ್ಯ ನುಡಿದಿದ್ದರು. ಈಗ ಇರಾನ್ ಸರ್ವೋಚ್ಚ ನಾಯಕ ಖಮೇನಿ…
Read More » -

ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ!
ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಯಾದ ಸುದ್ದಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ…
Read More » -

ಮಹಾರಾಷ್ಟ್ರದಲ್ಲಿ ಸ್ಫೋಟಕ ಫ್ಯಾಕ್ಟರಿ ಬ್ಲಾಸ್ಟ್; 15 ಕಾರ್ಮಿಕರ ದಾರುಣ ಅಂತ್ಯ
ಮಹಾರಾಷ್ಟ್ರ: ನಾಗ್ಪುರ ಜಿಲ್ಲೆಯ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು ತಯಾರಿಸುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ…
Read More » -

ಖಮೇನಿ ಅಂತ್ಯ; ಲೈವ್ ನ್ಯೂಸ್ನಲ್ಲೇ ಕಣ್ಣೀರಿಟ್ಟ ಇರಾನ್ ನಿರೂಪಕ!
ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಗೆ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಬಲಿಯಾಗಿದ್ದಾರೆ ಎಂಬ ವರದಿಗಳು ಜಗತ್ತನ್ನೇ ನಡುಗಿಸಿವೆ. ಇರಾನ್ನ ಅತ್ಯಂತ ಪ್ರಭಾವಶಾಲಿ…
Read More » -

ನಂಬಿದವನಿಂದ ರೇಪ್.. ಸಹಾಯಕ್ಕೆ ಬಂದವನಿಂದ ಕೊಲೆ;ಯುವತಿಯ ದಾರುಣ ಅಂತ್ಯ!
ಒಡಿಶಾ: ಜಗತ್ಸಿಂಗ್ಪುರದಲ್ಲಿ ಮಾನವೀಯತೆಯೇ ಮಕಾಡೆ ಮಲಗುವಂತಹ ಘೋರ ಕೃತ್ಯವೊಂದು ನಡೆದಿದೆ. ಮದುವೆಯಾಗುವ ಆಸೆಯಿಂದ ಮನೆ ಬಿಟ್ಟು ಬಂದ ಯುವತಿಯೊಬ್ಬಳು ಅಕ್ಷರಶಃ ಕಾಮಪಿಶಾಚಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದಾಳೆ. ಪ್ರೀತಿಸಿದವನಿಂದಲೇ ಶುರುವಾದ…
Read More » -

ದುಬೈ ‘ಗಗನಚುಂಬಿ’ ಬುರ್ಜ್ ಖಲೀಫಾ ಮೇಲೆ ಇರಾನ್ ದಾಳಿ?
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಕಿಡಿ ಇದೀಗ ದುಬೈನತ್ತಲೂ ಹಬ್ಬಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಇರಾನ್…
Read More » -

ಕಚ್ಚಿ ತಿನ್ನೋ ವಿಕೃತಿ; ಪೊಲೀಸರ ಮುಂದೆಯೇ ನಕ್ಕ ಕಿರಾತಕಿ!
ಕೇರಳ: ಕೊಚ್ಚಿಯ ಪಣಂಪಿಲ್ಲಿ ನಗರದಲ್ಲಿ ರಾಕ್ಷಸೀ ಕೃತ್ಯವೊಂದು ನಡೆದಿದೆ. ಮಾತು ಬಾರದ, ಕಿವಿ ಕೇಳಿಸದ ಅಮಲ್ ದೇವ್ ಎಂಬ ವಿಶೇಷಚೇತನ ಯುವಕನನ್ನೇ ಟಾರ್ಗೆಟ್ ಮಾಡಿದ ಸಫ್ನಾ ಎಂಬ…
Read More » -

30 ಬಾಂಬ್ ದಾಳಿಗೆ ಖಮೇನಿ ಉಡೀಸ್; ಮತ್ತೆ ಬರುತ್ತಾ ರಾಜಮನೆತನದ ಆಡಳಿತ?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಘೋಷಿಸಿದ ಬೆನ್ನಲ್ಲೇ, ಇರಾನ್ ಸರ್ಕಾರ ಮತ್ತು ಇಡೀ…
Read More » -

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ; ಮಹಿಳೆಯರಿಂದ ಭರ್ಜರಿ ಸಂಭ್ರಮ!
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕ್ಷಿಪಣಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಹತ್ಯೆಯಾಗಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಇರಾನ್ ಸರ್ಕಾರ ತನ್ನ…
Read More » -

ಇರಾನ್-ಇಸ್ರೇಲ್ ಸಂಘರ್ಷ; ದುಬೈನಲ್ಲಿ ಸಿಲುಕಿದ ಬಳ್ಳಾರಿಯ 35 ಪ್ರವಾಸಿಗರು
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಭಾರಿ ಉದ್ವಿಗ್ನತೆ ನಿರ್ಮಾಣವಾಗಿದ್ದು, ಪ್ರವಾಸಕ್ಕಾಗಿ ದುಬೈಗೆ ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ಅಲ್ಲಿಯೇ ಸಿಲುಕಿಕೊಳ್ಳುವಂತಾಗಿದೆ. ಈ ಪ್ರವಾಸಿಗರ…
Read More » -

ತವರಿನಲ್ಲಿ ಎಡವಿದ ಪಡಿಕ್ಕಲ್ ಪಡೆ, ಟ್ರೋಫಿ ಗೆದ್ದುಇತಿಹಾಸ ಬರೆದ ಜಮ್ಮು-ಕಾಶ್ಮೀರ್
ಹುಬ್ಬಳ್ಳಿ: ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ್ ನಡುವೆ ನಡೆದ ರಣಜಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದ್ದು, ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕುವ…
Read More » -

ಕೋಟಿ ಬೆಲೆಯ ಒಡವೆ ತೊಟ್ಟ ರಶ್ಮಿಕಾ ಸ್ಲಿಪ್ಪರ್ ಬೆಲೆ ಎಷ್ಟು? ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ‘ನ್ಯಾಷನಲ್ ಕ್ರಶ್’!
ಬೆಂಗಳೂರು: ಬಹುಕಾಲದ ಕುತೂಹಲಕ್ಕೆ ತೆರೆ ಎಳೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ‘ವಿರೋಶ್’ (ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ) ಜೋಡಿಯ ಮದುವೆಯ ಸಂಭ್ರಮ ಇನ್ನೂ ಮುಗಿದಂತಿಲ್ಲ. ಸಾಮಾಜಿಕ…
Read More » -

ಕೋಟ್ಯಂತರ ಮೌಲ್ಯದ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆ ವಿಮಾನ ಪತನ
ದಕ್ಷಿಣ ಅಮೇರಿಕಾ : ಬೊಲಿವಿಯಾದ ಎಲ್ ಆಲ್ಟೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೆದ್ದಾರಿಯಲ್ಲಿ ಸಂಭವಿಸಿದ ಸೇನಾ ಸರಕು ವಿಮಾನದ ಪತನವು ಇಡೀ ದೇಶವನ್ನೇ ಆತಂಕಕ್ಕೆ ತಳ್ಳಿದೆ.…
Read More » -

ಸಹಾಯದ ಹೆಸರಲ್ಲಿ ಕಾಮಪಿಶಾಚಿಯ ಅಟ್ಟಹಾಸ
ಒಡಿಶಾ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಯುವತಿಯೊಬ್ಬಳನ್ನು ನಂಬಿಸಿ ಅತ್ಯಾಚಾರಗೈದು, ಬಳಿಕ ಮತ್ತೊಬ್ಬ ಆರೋಪಿ ಆಕೆಯನ್ನು ಸಾಯುವಂತೆ ಹಿಂಸಿಸಿ ಕಟ್ಟಡದಿಂದ ಎಸೆದು ಕೊಲೆ ಮಾಡಿರುವ, ಭೀಕರ ಘಟನೆ…
Read More » -

ಪಾಕ್-ಅಫ್ಘಾನ್ ಗಡಿಯಲ್ಲಿ ಯುದ್ಧದ ಕಾರ್ಮೋಡ; ಪಾಕಿಸ್ತಾನದ ಬೆನ್ನಿಗೆ ನಿಂತ ಡೊನಾಲ್ಡ್ ಟ್ರಂಪ್!
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಈಗ ಯುದ್ಧದ ಭೀತಿಯನ್ನು ಹುಟ್ಟುಹಾಕಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತೀಚೆಗೆ ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ನಡೆಸಿದ…
Read More » -

ಪಾಕ್-ಅಫ್ಘಾನ್ ವೈಮಾನಿಕ ಸಮರ; ತಾಲಿಬಾನ್ ಏರ್ಸ್ಟ್ರೈಕ್
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದ್ದು, ಪಾಕಿಸ್ತಾನ ನಡೆಸಿದ ಏರ್ಸ್ಟ್ರೈಕ್ಗೆ ಪ್ರತಿಯಾಗಿ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವೂ ವೈಮಾನಿಕ ದಾಳಿ ನಡೆಸಿ ತಿರುಗೇಟು ನೀಡಿದೆ. ಇಸ್ಲಾಮಾಬಾದ್ನ…
Read More » -

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ; ಕೇಂದ್ರ ಸಚಿವರಿಗೆ ಕಂಪನದ ಅನುಭವ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…
Read More » -

ಮಹಿಳಾ ಟಿ20 ವಿಶ್ವಕಪ್ 2026 ವೇಳಾಪಟ್ಟಿ ; ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಭಾರತ ಸವಾಲು
ಕ್ರಿಕೆಟ್ ಪ್ರೇಮಿಗಳಿಗೆ ಈಗ ಹಬ್ಬದ ಕಾಲ! ಒಂದು ಕಡೆ ಪುರುಷರ ಟಿ20 ವಿಶ್ವಕಪ್ ಸೂಪರ್-8 ಹಂತದ ರೋಚಕತೆ ಮನೆ ಮಾಡಿದ್ದರೆ, ಮತ್ತೊಂದೆಡೆ 2026ರ ಐಸಿಸಿ ಮಹಿಳಾ ಟಿ20…
Read More » -

ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 18 ದಿನ ರಜೆ! ಕರ್ನಾಟಕದಲ್ಲಿ ಎಷ್ಟು ದಿನ ಬ್ಯಾಂಕ್ ಬಂದ್?
ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ 2026ರ ರಜಾ ದಿನಗಳ ಪಟ್ಟಿಯ ಪ್ರಕಾರ, ಮಾರ್ಚ್ ತಿಂಗಳು ಬ್ಯಾಂಕಿಂಗ್ ವಲಯಕ್ಕೆ ಹಬ್ಬಗಳ ಸುಗ್ಗಿಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಹಬ್ಬಗಳು…
Read More » -

ಅಧಿಕೃತವಾಯ್ತು ‘ಕೇರಳಂ’! ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರದ ಗ್ರೀನ್ ಸಿಗ್ನಲ್’
ಕೇರಳ: ದಕ್ಷಿಣ ಭಾರತದ “ದೇವರ ಸ್ವಂತ ನಾಡು” ಎಂದು ಕರೆಯಲ್ಪಡುವ ರಾಜ್ಯದ ಹೆಸರು ಅಧಿಕೃತವಾಗಿ ಬದಲಾಗುವ ಐತಿಹಾಸಿಕ ಘಳಿಗೆ ಬಂದಿದೆ. ಇನ್ಮುಂದೆ ‘ಕೇರಳ’ ರಾಜ್ಯವನ್ನು ‘ಕೇರಳಂ’ ಎಂದು…
Read More » -

ಗುಡ್ಬೈ ಕೇರಳ.. ವೆಲ್ಕಮ್ ‘ಕೇರಳಂ’! ರಾಜ್ಯದ ಹೆಸರು ಬದಲಾವಣೆಗೆ ಅಸೆಂಬ್ಲಿ ಫಿಕ್ಸ್
ಕೇರಳ: ದಕ್ಷಿಣ ಭಾರತದ ಸುಂದರ ರಾಜ್ಯ ‘ಕೇರಳ’ದ ಅಧಿಕೃತ ಹೆಸರು ಬದಲಾವಣೆಗೆ ಈಗ ಕ್ಷಣಗಣನೆ ಶುರುವಾಗಿದೆ. ಇನ್ಮುಂದೆ ಈ ರಾಜ್ಯವನ್ನು ಅಧಿಕೃತವಾಗಿ ‘ಕೇರಳಂ’ ಎಂದೇ ಕರೆಯಲು ಕೇರಳ…
Read More » -

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ; ಐದೇ ದಿನದಲ್ಲಿ ಇಬ್ಬರು ಬಲಿ
ದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣವು ಸತತ ಆತ್ಮಹತ್ಯೆ ಪ್ರಕರಣಗಳಿಂದ ಬೆಚ್ಚಿಬಿದ್ದಿದೆ. ಕೇವಲ ಐದು ದಿನಗಳ ಅಂತರದಲ್ಲಿ ಇಲ್ಲಿ ಇಬ್ಬರು ಮೆಟ್ರೋ ರೈಲಿಗೆ ಹಾರಿ ಪ್ರಾಣ…
Read More » -

ಕೂಡಲೇ ದೇಶ ತೊರೆಯುವಂತೆ ಇರಾನ್ನಲ್ಲಿರುವ ಭಾರತೀಯರಿಗೆ ಸೂಚನೆ
ಇರಾನ್ನಲ್ಲಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಅತ್ಯಂತ ತುರ್ತು ಎಚ್ಚರಿಕೆಯನ್ನು ನೀಡಿದೆ. ಅಲ್ಲಿ ನೆಲೆಸಿರುವ ಭಾರತೀಯರು ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾರಿಗೆ ವ್ಯವಸ್ಥೆಗಳನ್ನು…
Read More » -

ಕಾಂಗ್ರೆಸ್ ಹೈಕಮಾಂಡ್ಗೆ ಮಣಿಶಂಕರ್ ಅಯ್ಯರ್ ಶಾಕ್..!
ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳು ಪಕ್ಷದ ಹೈಕಮಾಂಡ್ಗೆ ಭಾರಿ ಮುಜುಗರ ತಂದಿವೆ. ರಾಹುಲ್ ಗಾಂಧಿ ಅವರು ಇಂಡಿಯಾ ಬ್ಲಾಕ್ ನಾಯಕತ್ವದ…
Read More » -

ರಾಜ್ಯದಲ್ಲಿ ಆಂತರಿಕ ಭದ್ರತೆ ಹೈ ಅಲರ್ಟ್; ಬಾಂಗ್ಲಾದೇಶಿಯರ ಪತ್ತೆಗೆ ಅಭಿಯಾನ
ದೆಹಲಿಯಲ್ಲಿ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಶಂಕಿತರ ಬಂಧನದ ಬೆನ್ನಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದ ಆಂತರಿಕ ಭದ್ರತಾ…
Read More » -

ನೇಪಾಳದಲ್ಲಿ ಭೀಕರ ಬಸ್ ದುರಂತ; ತ್ರಿಶೂಲಿ ನದಿಗೆ ಉರುಳಿದ ಬಸ್
ನೇಪಾಳ: ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಆಳದ…
Read More » -

ಮೆಕ್ಸಿಕನ್ ಸೇನೆಯಿಂದ ಕಾರ್ಯಾಚರಣೆ; ಕುಖ್ಯಾತ ಡ್ರಗ್ ಲಾರ್ಡ್ ‘ಎಲ್ ಮೆಂಚೊ’ ಹತ್ಯೆ
ಮೆಕ್ಸಿಕೋ ಸಿಟಿ: ಮೆಕ್ಸಿಕನ್ ಸೇನೆಯು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ವಿಶ್ವದ ಅತ್ಯಂತ ಭೀಕರ ಮಾದಕವಸ್ತು ಜಾಲದ ನಾಯಕ ನೆಮೆಸಿಯೊ ‘ಎಲ್ ಮೆಂಚೊ’ ಒಸೆಗುರಾ (59) ಹತ್ಯೆಯಾಗಿರುವುದು ಕ್ರೈಮ್…
Read More » -

ನೀವು ಈಗಾಗಲೇ ಬೆತ್ತಲಾಗಿದ್ದೀರಿ, ಮತ್ಯಾಕೆ ಬಟ್ಟೆ ಬಿಚ್ಚಿದಿರಿ?ಪ್ರಧಾನಿ ಮೋದಿ ವ್ಯಂಗ್ಯ
ದೆಹಲಿ: ಭಾರತ್ ಮಂಟಪಂನಲ್ಲಿ ನಡೆದ ‘ಇಂಡಿಯಾ ಎಐ ಶೃಂಗಸಭೆ’ಯ ವೇಳೆ ಯುವ ಕಾಂಗ್ರೆಸ್ ನಾಯಕರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ…
Read More » -

ದೇಶದ ಮೇಲೆ ದಾಳಿಗೆ ಸಂಚು: ತಮಿಳುನಾಡು ಮತ್ತು ಬಂಗಾಳದಲ್ಲಿ 8 ಶಂಕಿತ ಉಗ್ರರ ಬಂಧನ
ದೆಹಲಿ : ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಐಎಸ್ಐ ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಟು ಮಂದಿ ಶಂಕಿತರನ್ನು ಪೊಲೀಸರು ಯಶಸ್ವಿ…
Read More » -

ದೆಹಲಿಯಲ್ಲಿ ಲಷ್ಕರ್ ಉಗ್ರರ ಸ್ಫೋಟದ ಸಂಚು; ಹೈ ಅಲರ್ಟ್ ಘೋಷಣೆ!
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯಿಂದ ಭೀಕರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಫೆಬ್ರವರಿ…
Read More » -

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ದಂಪತಿಗೆ ಮರಣದಂಡನೆ ಶಿಕ್ಷೆ
ಉತ್ತರ ಪ್ರದೇಶ: ಬಂದಾದಲ್ಲಿರುವ ಪೋಕ್ಸೊ ವಿಶೇಷ ನ್ಯಾಯಾಲಯವು 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗಳಾದ ರಾಮಭವನ್ ಮತ್ತು ಆತನ ಪತ್ನಿ ದುರ್ಗಾವತಿಗೆ ಮರಣದಂಡನೆ…
Read More » -

ಶೈಕ್ಷಣಿಕ ವ್ಯವಸ್ಥೆಯಲ್ಲಿ ಎಐ ಅಲೆ; ‘ಬೋಧನ್ ಎಐ’ ಮೂಲಕ ಬರಲಿದೆ ಡಿಜಿಟಲ್ ಕಲಿಕೆ
ತಂತ್ರಜ್ಞಾನದ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI)ಈಗ ಶಿಕ್ಷಣ ಕ್ಷೇತ್ರದಲ್ಲೂ ಅನಿವಾರ್ಯವಾಗುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ…
Read More » -

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ವ್ಯವಹಾರ ಸ್ಥಗಿತ..!
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 1 ರಿಂದ ದೇಶಾದ್ಯಂತ ಇರುವ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ. ಈ ಮಹತ್ವದ…
Read More » -

ಗುಜರಾತ್ನಲ್ಲಿ ಭೀಕರ ರಸ್ತೆ ಅಪಘಾತ; ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ
ಗುಜರಾತ್: ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು…
Read More » -

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ!
ನವದೆಹಲಿ: ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯ ಸಮಾರೋಪ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ ಮತ್ತು ಗಲ್ಗೋಟಿಯಾಸ್ ವಿಶ್ವವಿದ್ಯಾಲಯದ…
Read More » -

ದೆಹಲಿ ಮೆಟ್ರೋ ರೈಲಿಗೆ ಹಾರಿ 12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಪಶ್ಚಿಮ ದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ 12ನೇ ತರಗತಿ ಪೂರೈಸಿದ ಬಾಲಕನೊಬ್ಬ ವೈಯಕ್ತಿಕ ಸಮಸ್ಯೆಗಳಿಂದ ಮನನೊಂದು ಮೆಟ್ರೋ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿರುವುದು…
Read More » -

ಭಾರತ್ ಮಂಟಪದಲ್ಲಿ ಹೈಡ್ರಾಮಾ; AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಯುವ ಕಾಂಗ್ರೆಸ್ ಪ್ರತಿಭಟನೆ!
ದೆಹಲಿ:ಭಾರತ್ ಮಂಟಪದಲ್ಲಿ ಆಯೋಜಿಸಲಾದ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ಸಮಾರೋಪದ ದಿನದಂದು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಅನಿರೀಕ್ಷಿತವಾಗಿ ಪ್ರತಿಭಟನೆ ನಡೆಸಿದರು. ಸಭಾಂಗಣದ ಒಳಗೆ ಪ್ರವೇಶಿಸಿದ ಸುಮಾರು…
Read More » -

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ
ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಲಕ್ನೋದಿಂದ ದೆಹಲಿ ಮಾರ್ಗವಾಗಿ…
Read More » -

ನೀಟ್ ಆಕಾಂಕ್ಷಿ ಮೇಲೆ ಅತ್ಯಾಚಾರ; ಮಗು ಜನಿಸುತ್ತಿದ್ದಂತೆಯೇ ಪರಾರಿಯಾದ ಪತಿ!
ಲಕ್ನೋ: ನೀಟ್ ಪರೀಕ್ಷೆಯ ತರಬೇತಿ ಪಡೆಯುತ್ತಿದ್ದ ಆಕಾಂಕ್ಷಿಯೊಬ್ಬರ ಮೇಲೆ ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿ, ಮಗು ಜನಿಸಿದ ಬಳಿಕ ಪತ್ನಿ ಮತ್ತು ಮಗುವನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿಯಾದ…
Read More » -

ಐರ್ಲೆಂಡ್ನಲ್ಲಿ ಕರ್ನಾಟಕದ ಕಡಬದ ಯುವಕ ನಿಗೂಢ ಸಾವು!
ಐರ್ಲೆಂಡ್ : ಡಬ್ಲಿನ್ನಲ್ಲಿ ಕಡಬ ಮೂಲದ ಯುವಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಅವರ ಹತ್ಯೆಯ ಬೆನ್ನಲ್ಲೇ ಈ ಘಟನೆ…
Read More » -

99ರ ವೃದ್ಧೆಯನ್ನು ಕೊಂದ ದರೋಡೆಕೋರ..!
ಪಂಜಾಬ್: ಶತಾಯುಷಿ ಸಂಭ್ರಮಕ್ಕೆ ಕೆಲವೇ ತಿಂಗಳು ಬಾಕಿ ಇರುವಾಗಲೇ 99 ವರ್ಷದ ವೃದ್ಧೆ ಜೋಗಿಂದರ್ ಕೌರ್ ಎಂಬುವವರು ದರೋಡೆಕೋರನ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ. ಪಂಜಾಬ್ನ ಚಬ್ಬೇವಾಲ್ ಪ್ರದೇಶದ ಭಾಮ್…
Read More » -

ಕರಾಚಿಯಲ್ಲಿ ಭೀಕರ ಸ್ಫೋಟ; ರಂಜಾನ್ ದಿನವೇ 16 ಮಂದಿ ಬಲಿ!
ಪಾಕಿಸ್ತಾನ: ಕರಾಚಿಯಲ್ಲಿ ರಂಜಾನ್ ಹಬ್ಬದ ಮೊದಲ ದಿನವೇ ಭಾರಿ ದುರಂತವೊಂದು ಸಂಭವಿಸಿದ್ದು, ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾದ ಪ್ರಬಲ ಸ್ಫೋಟಕ್ಕೆ ಒಂಬತ್ತು ಮಕ್ಕಳು ಸೇರಿದಂತೆ ಒಟ್ಟು 16…
Read More » -

ಆರ್ಕಾಂ ವಂಚನೆ ಪ್ರಕರಣ; ಅನುಮತಿ ಇಲ್ಲದೆ ವಿದೇಶಕ್ಕೆ ಹೋಗಲ್ಲ ಎಂದ ಅನಿಲ್ ಅಂಬಾನಿ
ಉದ್ಯಮಿ ಅನಿಲ್ ಅಂಬಾನಿ ರಿಲಯನ್ಸ್ ಕಮ್ಯುನಿಕೇಷನ್ಸ್ ಸಮೂಹದ ಸಾಲದ ಅಕ್ರಮ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಪ್ರಮುಖ ಮುಚ್ಚಳಿಕೆ ಸಲ್ಲಿಸಿದ್ದಾರೆ. ತಾನು ನ್ಯಾಯಾಲಯದ ಪೂರ್ವಾನುಮತಿ…
Read More » -

ಇಂಡಿಯಾ ಎಐ ಶೃಂಗಸಭೆ 2026; ಎಐ ಜವಾಬ್ದಾರಿಯುತ ಬಳಕೆಯಲ್ಲಿ ಭಾರತಕ್ಕೆ ಗಿನ್ನಿಸ್ ರೆಕಾರ್ಡ್
ದೆಹಲಿ: ‘ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ 2026’ ರಲ್ಲಿ ಕರ್ನಾಟಕವು ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ತನ್ನ ಜಾಗತಿಕ ನಾಯಕತ್ವವನ್ನು ಪ್ರದರ್ಶಿಸಿದೆ. ರಾಜ್ಯದ ಐಟಿ…
Read More » -

ಗೂಗಲ್-ಓಪನ್ಎಐಗೆ ಸವಾಲು ಹಾಕಿದ ಬೆಂಗಳೂರಿನ ‘ಸರ್ವಂ AI..!
ಬೆಂಗಳೂರು: ‘ಸರ್ವಂ AI’ ಸಂಸ್ಥೆಯು ಜಾಗತಿಕ ತಂತ್ರಜ್ಞಾನ ಲೋಕದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದೆ. ಅಮೆರಿಕ ಮತ್ತು ಚೀನಾದಂತಹ ರಾಷ್ಟ್ರಗಳ ಪ್ರಾಬಲ್ಯವಿರುವ ಕೃತಕ ಬುದ್ಧಿಮತ್ತೆ (AI)…
Read More » -

ಹನುಮಂತನ ಪ್ರತಿಮೆ ಕಂಡು ಕೆರಳಿದ ಅಮೆರಿಕದ ನಾಯಕ; ವಿವಾದಾತ್ಮಕ ಪೋಸ್ಟ್
ಅಮೇರಿಕಾ: ಟೆಕ್ಸಾಸ್ ರಾಜ್ಯದ ಶುಗರ್ ಲ್ಯಾಂಡ್ನಲ್ಲಿರುವ ಶ್ರೀ ಅಷ್ಟಲಕ್ಷ್ಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ 90 ಅಡಿ ಎತ್ತರದ ‘ಸ್ಟ್ಯಾಚ್ಯೂ ಆಫ್ ಯೂನಿಯನ್’ ಹನುಮಂತನ ಪ್ರತಿಮೆಯ ಕುರಿತು ರಿಪಬ್ಲಿಕನ್ ನಾಯಕ…
Read More » -

10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ!
ದೇಶದ 10 ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ. ಏಪ್ರಿಲ್ 2026ರಲ್ಲಿ ಹಾಲಿ 37 ಸದಸ್ಯರ…
Read More » -

ಭಾರತ್ ಮಂಟಪಂನಲ್ಲಿ ಎಐ ಕ್ರಾಂತಿ;ಎಐ ಲೋಕದಲ್ಲಿ ‘ಭಾರತ್ ಜೆನ್’ ಅಧಿಪತ್ಯ
ದೆಹಲಿ : ಭಾರತ್ ಮಂಟಪಂನಲ್ಲಿ ಫೆಬ್ರುವರಿ 16ರಿಂದ 20ರವರೆಗೆ ಆಯೋಜಿಸಲಾಗಿರುವ ಎಐ ಇಂಪ್ಯಾಕ್ಟ್ ಸಮಿಟ್ ಭಾರತದ ಭವಿಷ್ಯದ ತಾಂತ್ರಿಕ ದಿಕ್ಕನ್ನು ಜಗತ್ತಿಗೆ ತೋರಿಸುತ್ತಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಲಾದ ನೂರಾರು…
Read More » -

2 ವರ್ಷಗಳಲ್ಲಿ 8 ಮರಿಗಳಿಗೆ ಜನ್ಮ ನೀಡಿದ ‘ಸೂಪರ್ ಮಾಮ್’ ಗಾಮಿನಿ!
ಭಾರತದ ವನ್ಯಜೀವಿ ಸಂರಕ್ಷಣಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿತವಾಗಿದ್ದು, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಸಂತತಿ ಗಣನೀಯವಾಗಿ ಏರಿಕೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಆಮದು ಮಾಡಿಕೊಳ್ಳಲಾಗಿದ್ದ ‘ಗಾಮಿನಿ’…
Read More » -

ಪಾಕಿಸ್ತಾನಕ್ಕೆ ಹರಿಯುವ ರಾವಿ ನದಿ ನೀರಿಗೆ ಬ್ರೇಕ್..?
ನವದೆಹಲಿ: ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಹೆಚ್ಚುವರಿ ನೀರನ್ನು ತಡೆಹಿಡಿಯಲು ಭಾರತ ಮಹತ್ವದ ಹೆಜ್ಜೆ ಇರಿಸಿದೆ. ಪಂಜಾಬ್ ಮತ್ತು ಜಮ್ಮು-ಕಾಶ್ಮೀರ ಗಡಿಯಲ್ಲಿ ನಿರ್ಮಾಣವಾಗುತ್ತಿರುವ ಶಹಪುರ್ ಕಂಡಿ ಅಣೆಕಟ್ಟು…
Read More » -

ಸೈಕೋ ಪ್ರೇಮಿ;ಕೊಲೆ ಮಾಡಿ ‘ಧೂಪ’ ಬೆಳಗಿ ಪ್ರೇಯಸಿ ಆತ್ಮಕ್ಕೆ ಕಾದಿದ್ದ ಕಿಲರ್!
ಮಧ್ಯಪ್ರದೇಶ: ಇಂದೋರ್ನಲ್ಲಿ ನಡೆದ ಎಂಬಿಎ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿ ಪಿಯೂಷ್ ಧಮ್ನೋಟಿಯಾ ತನ್ನ ಪ್ರೇಯಸಿ ಬೇರೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಳೆಂಬ ಸಂಶಯದಿಂದ ಉಡುಗೊರೆ…
Read More » -

ಮಗನ ಸಾವಿನ ನೋವು ತಾಳಲಾರದೆ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ
ಛತ್ತೀಸ್ಗಢ: ಅಪಘಾತದಲ್ಲಿ ತಮ್ಮ ಒಬ್ಬನೇ ಮಗನನ್ನು ಕಳೆದುಕೊಂಡ ತಂದೆ-ತಾಯಿ, ಆ ನೋವು ತಡೆಯಲಾರದೆ ಮನೆಯ ಅಂಗಳದಲ್ಲಿದ್ದ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟವರನ್ನು ಕೃಷ್ಣ…
Read More » -

ವಿದೇಶದಲ್ಲಿ ಮೌನವಾಯ್ತು ಮತ್ತೊಂದು ಕನ್ನಡಿಗನ ಜೀವ…!
ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ಪ್ರತಿಭಾವಂತ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ…
Read More » -

ಮೆಟ್ರೋ ಪಿಲ್ಲರ್ ಕುಸಿತ; ಆಟೋ, ಕಾರಿನ ಮೇಲೆ ಬಿದ್ದ ಸಿಮೆಂಟ್ ವಾಲ್
ಮುಂಬೈ: ಮುಲುಂಡ್ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ನ ಒಂದು ಭಾಗ ಕುಸಿದು ಬಿದ್ದ ಭೀಕರ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮುಲುಂಡ್ ಪ್ರದೇಶದ ಜಾನ್ಸನ್…
Read More » -

ಪುಲ್ವಾಮಾ ದಾಳಿಗೆ 7 ವರ್ಷ; ವೀರ ಯೋಧರ ಬಲಿದಾನಕ್ಕೆ ಗಣ್ಯರಿಂದ ಭಾವಪೂರ್ಣ ನಮನ!
ಪುಲ್ವಾಮಾ: ಭಾರತೀಯ ಇತಿಹಾಸದ ಕಪ್ಪು ದಿನ ಎಂದೇ ಕರೆಯಲ್ಪಡುವ ಪುಲ್ವಾಮಾ ದಾಳಿ ನಡೆದು ಇಂದು ಏಳು ವರ್ಷಗಳು ಸಂದಿವೆ. ಫೆಬ್ರವರಿ 14, 2019 ರಂದು ಜಮ್ಮು ಮತ್ತು…
Read More » -

ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಹಾವು ಬಿಟ್ಟಿದ್ದ ವ್ಯಕ್ತಿಯ ಬಂಧನ..!
ನಾಸಿಕ್ : ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಶೌಚಾಲಯದಲ್ಲಿ ಹಾವು ಬಿಟ್ಟು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ್ದ ಆರೋಪಿಯನ್ನು ಸೆಂಟ್ರಲ್ ರೈಲ್ವೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ತಂಡ…
Read More » -

ಕೋಲ್ಕತ್ತಾ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ..?
ಕೋಲ್ಕತ್ತ: ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಲ್ಲಾಂಗ್ಗೆ ಹೊರಡಬೇಕಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿರುವುದು ಪ್ರಯಾಣಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಯಿತು.…
Read More » -

ಅಮೆರಿಕದಲ್ಲಿ ಕರ್ನಾಟಕ ವಿದ್ಯಾರ್ಥಿ ನಾಪತ್ತೆ; ಪತ್ತೆಗಾಗಿ ಪೊಲೀಸರಿಂದ ಶೋಧ!
ಅಮೇರಿಕ: ಕ್ಯಾಲಿಫೋರ್ನಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು, ಕುಟುಂಬಸ್ಥರು ಹಾಗೂ ಭಾರತೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಯೂನಿವರ್ಸಿಟಿ…
Read More » -

ಪ್ರಧಾನಿ ಕಚೇರಿಗೆ ನವದೆಹಲಿಯಲ್ಲಿನೂತನ ನಾಮಕರಣ
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಸೆಂಟ್ರಲ್ ವಿಸ್ಟಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಧಾನಮಂತ್ರಿ ಕಚೇರಿ ಸಂಕೀರ್ಣವನ್ನು ಉದ್ಘಾಟಿಸಿ, ಅದಕ್ಕೆ ‘ಸೇವಾ ತೀರ್ಥ’ ಎಂದು ನಾಮಕರಣ ಮಾಡಿದರು.…
Read More » -

ರಾಹುಲ್ ಗಾಂಧಿಗೆ ‘ಹಕ್ಕುಚ್ಯುತಿ’ ಶಾಕ್..!ರಾಹುಲ್ ವರ್ಸಸ್ ಕಿರಣ್ ರಿಜಿಜು!
ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಮಾಡಿದ ಗಂಭೀರ ಆರೋಪಗಳು ಈಗ ಸಂಸದೀಯ ಸಂಘರ್ಷಕ್ಕೆ…
Read More » -

ಸ್ಪೀಕರ್ ವಿರುದ್ಧ ತಿರುಗಿಬಿದ್ದ ‘ಇಂಡಿ’ ಕೂಟ; ಓಂ ಬಿರ್ಲಾ ಪದಚ್ಯುತಿಗೆ ಮಾಸ್ಟರ್ ಪ್ಲಾನ್!
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸಲು ವಿರೋಧ ಪಕ್ಷಗಳು ನಿರ್ಧರಿಸಿದ್ದು, ಈ ಸಂಬಂಧ ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಈ ಪ್ರಮುಖ…
Read More » -

ರಣವೀರ್ ಸಿಂಗ್ಗೆ ಬಂತು ‘ವಾಟ್ಸಾಪ್’ ಬೆದರಿಕೆ; ಮುಂಬೈ ನಿವಾಸದಲ್ಲಿ ಪೊಲೀಸ್ ಕಣ್ಗಾವಲು
ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ವಾಟ್ಸಾಪ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಮುಂಬೈನಲ್ಲಿರುವ ನಿವಾಸಕ್ಕೆ ಪೊಲೀಸರು ತಕ್ಷಣವೇ ಸಶಸ್ತ್ರ ಭದ್ರತೆಯನ್ನು ಒದಗಿಸಿದ್ದಾರೆ. ಮುಂಬರುವ ‘ಧುರಂಧರ್ 2’…
Read More » -

ಸಿದ್ದರಾಮಯ್ಯ ಮೊದಲು ಖಾಲಿ ಖಜಾನೆಗೆ ಉತ್ತರ ನೀಡಲಿ ಎಂದ ಪ್ರಹ್ಲಾದ್ ಜೋಶಿ!
ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸಂಸದರು ಆಕ್ಷೇಪಾರ್ಹ ಪೋಸ್ಟರ್ಗಳನ್ನು ಪ್ರದರ್ಶಿಸಿರುವುದನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಷ್ಟ್ರಪತಿಗಳ…
Read More » -

ಮುಂದಿನ ಚುನಾವಣೆಗೆ ನಾನೂ ರೆಡಿ; ಸಕ್ರಿಯ ರಾಜಕೀಯಕ್ಕೆ ರೋಷನ್ ಬೇಗ್ ರೀ-ಎಂಟ್ರಿ!
ಅನೇಕ ದಿನಗಳಿಂದ ರಾಜಕೀಯವಾಗಿ ತೆರೆಮರೆಗೆ ಸರಿದಿದ್ದ ಮಾಜಿ ಸಚಿವ ರೋಷನ್ ಬೇಗ್ ಈಗ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳುವ ಮುನ್ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರಾದ ರಾಜನಾಥ್…
Read More » -

ಪ್ರಧಾನಿ ಮೇಲೆ ಹಲ್ಲೆಗೆ ಸಂಚು? ಕಿರೆನ್ ರಿಜಿಜು ಬಿಡುಗಡೆ ಮಾಡಿದ ವೀಡಿಯೋದಲ್ಲಿ ಏನಿದೆ?
ಲೋಕಸಭೆಯಲ್ಲಿ ಫೆಬ್ರವರಿ 4ರಂದು ನಡೆದ ಬೆಳವಣಿಗೆಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೈಹಿಕ ಹಲ್ಲೆಗೆ ಸಂಚು ನಡೆಸಲಾಗಿತ್ತು ಎಂಬ ಗಂಭೀರ ಆರೋಪ ರಾಜಕೀಯ ವಲಯದಲ್ಲಿ…
Read More » -

ಮಥುರಾದಲ್ಲಿ ಐವರ ಸಾವು, ಬಿಹಾರದಲ್ಲಿ ಕರ್ನಾಟಕದ ಕುಟುಂಬವೊಂದು ಬಲಿ!
ಉತ್ತರ ಪ್ರದೇಶ: ಮಥುರಾ ಮತ್ತು ಕರ್ನಾಟಕ ಮೂಲದ ಕುಟುಂಬವೊಂದು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಎರಡು ಪ್ರತ್ಯೇಕ ಘಟನೆಗಳು ದೇಶವನ್ನೇ ಬೆಚ್ಚಿಬೀಳಿಸಿವೆ. ಈ ಎರಡೂ ಪ್ರಕರಣಗಳಲ್ಲಿ ಒಂದೇ ಕುಟುಂಬದ…
Read More » -

ರಾಮ ಮಂದಿರ ದಾಳಿಯ ಸಂಚುಗಾರ ಅಬ್ದುಲ್ ರೆಹಮಾನ್ ಜೈಲಿನಲ್ಲೇ ಹತ್ಯೆ
ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಸಂಘಟನೆಯ ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್…
Read More » -

ಕಾನೂನು ಕಾಲೇಜಿನಲ್ಲೇ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಂದ ಸಹಪಾಠಿ..!
ಪಂಜಾಬ್: ತರಣ್ ಜಿಲ್ಲೆಯ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾನೂನು ಶಿಕ್ಷಣ ಪಡೆಯುತ್ತಿದ್ದ ಮೊದಲ ವರ್ಷದ ವಿದ್ಯಾರ್ಥಿ ಪ್ರಿನ್ಸ್ ರಾಜ್ ಎಂಬಾತ, ತನ್ನ…
Read More » -

ಕೆನಡಾದಲ್ಲಿ ಕನ್ನಡಿಗನ ಮೇಲೆ ಗುಂಡಿನ ಸುರಿಮಳೆ; ನೆಲಮಂಗಲದ ಯುವಕನ ದುರ್ಮರಣ
ಕೆನಡಾದಲ್ಲಿ ನೆಲೆಸಿದ್ದ ನೆಲಮಂಗಲ ಮೂಲದ ಚಂದನ್ ಕುಮಾರ್ (37) ಅವರ ಮೇಲೆ ನಡೆದ ಕ್ರೂರ ಗುಂಡಿನ ದಾಳಿ ಇಡೀ ಕರ್ನಾಟಕವನ್ನು ಬೆಚ್ಚಿಬೀಳಿಸಿದೆ. ಎಲ್ ಅಂಡ್ ಟಿ ಕಂಪನಿಯಲ್ಲಿ…
Read More » -

ತಂಬಾಕು ಉದ್ಯಮಿ ಪುತ್ರನ ಅತಿವೇಗದ ಚಾಲನೆಗೆ 6 ಮಂದಿ ದಾರುಣ ಸಾವು?
ಉತ್ತರ ಪ್ರದೇಶ: ಕಾನ್ಪುರದಲ್ಲಿ ಪ್ರಸಿದ್ಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ, ಸುಮಾರು 10 ಕೋಟಿ ರೂ. ಬೆಲೆಯ ಲ್ಯಾಂಬೋರ್ಘಿನಿ ರೆವೆಲ್ಟೊ ಐಷಾರಾಮಿ…
Read More »



















































































































































