ದೇಶ/ವಿದೇಶ
-

ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ: ಮೋಹನ್ ಭಾಗವತ್
ಇಂಫಾಲ: ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
Read More » -

ಸಂಸ್ಕೃತದ ಬಗ್ಗೆ ಅವಹೇಳನಕಾರಿ ಹೇಳಿಕೆ; ಉದಯನಿಧಿ ಸ್ಟಾಲಿನ್ ವಿರುದ್ಧ ವ್ಯಾಪಕ ಆಕ್ರೋಶ
ಚೆನ್ನೈ: ಸಂಸ್ಕೃತವನ್ನು ಸತ್ತ ಭಾಷೆ ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದಾತ್ಮಾಕ ಹೇಳಿಕೆ ಕೊಟ್ಟಿದ್ದಾರೆ.. ಭಾಷಾ ಅಭಿವೃದ್ದಿಗೆ ಕೇಂದ್ರ ಸರ್ಕಾರ ನೀಡಿರುವ ಹಣಕಾಸು ನೆರವನ್ನು…
Read More » -

7 ಕೋಟಿ ದರೋಡೆ ಕೇಸ್: ಚೆನ್ನೈನಲ್ಲಿ ಆರೋಪಿಗಳ ಬಳಿ 6.3 ಕೋಟಿ ವಶ
ಬೆಂಗಳೂರು: ಎಟಿಎಂಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣವನ್ನು ದರೋಡೆ ಮಾಡಿದ್ದ ಪ್ರಕರಣ ಬೆಂಗಳೂರು ಪೊಲೀಸರು ಭೇದಿಸಿದ್ದು, ಚೈನ್ನೈನಲ್ಲಿ ಸಿಕ್ಕಿಹಾಕಿಕೊಂಡ ಆರೋಪಿಗಳ ಬಳಿ 6.3…
Read More » -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ
ಢಾಕಾ: ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ.. ತ್ರಿಸದಸ್ಯ…
Read More » -

ಸೌದಿ ಅರೆಬಿಯಾದಲ್ಲಿ ಹೃದಯ ವಿದ್ರಾವಕ ಘಟನೆ; ಬಸ್- ಡೀಸೆಲ್ ಟ್ಯಾಂಕರ್ ಡಿಕ್ಕಿ, 42 ಭಾರತೀಯರ ಸಜೀವ ದಹನ
ಸೌದಿ ಅರೆಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ನಲ್ಲಿದ್ದ ಸುಮಾರು 42 ಮಂದಿ…
Read More » -

ಬಿಹಾರ: ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಅಮಾನತು
ಪಾಟ್ನಾ: ಕೇಂದ್ರ ಮಾಜಿ ಸಚಿವ ಆರ್.ಕೆ ಸಿಂಗ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ಧಾರೆ.. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅಮಾನತುಗೊಂಡಿದ್ದು, ಇಂದು ಭಾರತೀಯ ಜನತಾ…
Read More » -

ನಕಲಿ ನಂದಿನಿ ತುಪ್ಪ ಮಾರುತ್ತಿದ್ದ ನಾಲ್ವರ ಬಂಧನ
ಬೆಂಗಳೂರು: ನಂದಿನಿ ತುಪ್ಪಕ್ಕೆ ಹೊರ ರಾಜ್ಯ, ಹೊರ ರಾಜ್ಯದಲ್ಲಿ ಭಾರೀ ಬೇಡಿಕೆ ಇದ್ದು, ಇದೀಗ ನಗರದಲ್ಲಿ ಕಲಬೆರಕೆ ದಂಧೆಯಲ್ಲಿ ನಂದಿನಿ ಬ್ರ್ಯಾಂಡ್ ಪ್ಯಾಕೆಟ್ ಬಳಸಿ ಕಲಬೆರಕೆ ತುಪ್ಪ…
Read More » -

ಬಿಹಾರ ಫಲಿತಾಂಶ: ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಮತಗಳ್ಳತ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ…
Read More » -

ಶ್ರೀನಗರ ಠಾಣೆಯಲ್ಲಿ ಸ್ಫೋಟ – ಇದು ಆಕಸ್ಮಿಕ ಘಟನೆ; ಗೃಹಸಚಿವಾಲಯ ಸ್ಪಷ್ಟನೆ
ನವದೆಹಲಿ: ನೌಗಾಮ್ ಪೊಳಿಸ್ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟ ದುರದೃಷ್ಟಕರ ಆಕಸ್ಮಿಕ ಘಟನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.. ಗೃಹ ಸಚಿವಾಲಯದ ಜಮ್ಮು ಮತ್ತು ಕಾಶ್ಮೀರ ವಿಭಾಗದ ಜಂಟಿ…
Read More » -

ಇಂದು ಬಿಹಾರ ಎಲೆಕ್ಷನ್ ಫಲಿತಾಂಶ; ಯಾರ ಪಾಲಿಗೆ ಒಲಿಯಲಿದೆ ಬಿಹಾರ ಗದ್ದುಗೆ
ಪಾಟ್ನಾ: ಇಂದು ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ರಾಜ್ಯದ 46 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.. ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ…
Read More » -

ಕಾರು ಸ್ಫೋಟದ ನಿಗೂಢತೆ DNA ಪರೀಕ್ಷೆಯಲ್ಲಿ ದೃಢ
ನವದೆಹಲಿ: ಕೆಂಪು ಕೋಟೆ ಬಳಿ ನಡೆದ ಭೀಕರ ಕಾರ್ ಬಾಂಬ್ ಸ್ಫೋಟದ ಹಿಂದಿನ ನಿಗೂಢತೆ DNA ಪರೀಕ್ಷೆಯಲ್ಲಿ ದೃಢಪಡಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹುಂಡೈ ಐ20…
Read More » -

ಸ್ಫೋಟದ ಹಿಂದೆ ಯಾರೇ ಇದ್ದರೂ ಬಿಡೋ ಮಾತೇ ಇಲ್ಲ; ಪ್ರಧಾನಿ ಮೋದಿ
ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.. ಈ ಸ್ಪೋಟದ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದ…
Read More » -

ದೆಹಲಿಯಲ್ಲಿ ಸಂಭವಿಸಿದ ಸ್ಪೋಟ, ಚುನಾವಣೆ ಮೇಲೆ ಪರಿಣಾಮ ಬೀರುತ್ತೆ-ಸಿದ್ದರಾಮಯ್ಯ
ಮೈಸೂರು: ಚುನಾವಣೆಯ ಸಂದರ್ಭದಲ್ಲಿ ಸಂಭವಿಸುತ್ತಿರುವ ಬಾಂಬ್ ಬ್ಯಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು. ಕಾರು ಸ್ಪೋಟದ ಬಗ್ಗೆ ತನಿಖೆ ನಡೆಸಿ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
Read More » -

ಧರ್ಮೇಂದ್ರ ಸಾವಿನ ಸುದ್ದಿ ಸುಳ್ಳು : ಹೇಮಾಮಾಲಿನಿ ಆಕ್ರೋಶ
ಮುಂಬೈ: ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾನದಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಪತ್ನಿ ಹಾಗೂ ನಟಿ…
Read More » -

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ; ಅಮಿತ್ ಶಾ ಅಸಮರ್ಥ ಗೃಹ ಸಚಿವ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಿನ್ನೆ ದೆಹಲಿಯಲ್ಲಿ ನಡೆದ ಭೀಕರ ಕಾರು ಸ್ಫೋಟದ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ…
Read More » -

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ, ಕರ್ನಾಟಕದಲ್ಲೂ ಹೈ-ಅಲರ್ಟ್, ಸಿಎಂ ಖಡಕ್ ಸೂಚನೆ
ಬೆಂಗಳೂರು: ರಾಜಧಾನಿ ದೆಹಲಿಯಲ್ಲಿ ಭೀಕರ ಕಾರು ಸ್ಫೋಟ ಸಂಭವಿಸಿ, 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.. ಈ ಭಯಾನಕ ಸ್ಫೋಟದ ಬೆನ್ನಲ್ಲೇ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರಿನಲ್ಲೂ…
Read More » -

ದೆಹಲಿಯಲ್ಲಿ ಕಾರು ಸ್ಫೋಟ; ಶಂಕಿತ ವ್ಯಕ್ತಿಯ ಫೋಟೋ ರಿಲೀಸ್ ಮಾಡಿದ ತನಿಖಾ ತಂಡ
ನವದೆಹಲಿ: ದೆಹಲಿಯನ್ನೇ ನಡುಗಿಸಿದ ಭಯಾನಕ ಕಾರು ಸ್ಪೋಟದ ಪ್ರಮುಖ ಶಂಕಿತ ಡಾ. ಮೊಹಮ್ಮದ್ ಉಮರ್ ಅವರ ಮೊದಲ ಫೋಟೋವನ್ನು ತನಿಖಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಕೆಂಪುಕೋಟೆ ಬಳಿ…
Read More » -

RSS ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.. ತಮ್ಮ…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಆಸ್ಪತ್ರೆಗೆ ದಾಖಲು; ಅಣ್ಣನ ಆರೋಗ್ಯ ವಿಚಾರಿಸಿದ ರಜಿನಿ
ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಸತ್ಯನಾರಾಯಣ ಗಾಯಕ್ವಾಡ್ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಣ್ಣನ ಹಾರೈಕೆಗಾಗಿ ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ದೌಡಾಯಿಸಿ ಬಂದಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ರಜನಿಕಾಂತ್ ಅಣ್ಣ…
Read More » -

ಬೆಂಗಳೂರು- ಎರ್ನಾಕುಲಂ ಸೇರಿ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು– ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ಷ್ಮೀ-ಸಹಾರನ್ಪುರ,…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿ ಉಮೇಶ್ ರೆಡ್ಡಿಗೆ ರಾಜಾತಿಥ್ಯ
ಕರ್ನಾಟಕದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ರಾಜಾತಿಥ್ಯ ಕರ್ಮಕಾಂಡಕ್ಕೆ ಬ್ರೇಕ್ ಇಲ್ಲ. ಒಂದ್ಕಡೆ ವಿಕೃತಕಾಮಿ ಉಮೇಶ್ ರೆಡ್ಡಿ ಅನ್ನೋ ಖೈದಿಗೆ ಸೆಲ್ನಲ್ಲೇ ಮೊಬೈಲ್ ಫೋನು, ಟಿವಿ ಕೊಟ್ಟು…
Read More » -

ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲ, ಸೇನೆಯಿಂದ ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಾರೆ…
Read More » -

ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್
ಬಾಲಿವುಡ್ ಸ್ಟಾರ್ ನಟರಾದ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗುವಿನ ಆಗಮನವಾಗದೆ.. ಈ ಸಂತೋಷದ ಸುದ್ದಿಯನ್ನು ಇನ್ಸ್ಟಾಗ್ರಾಂ ಮೂಲಕ ಇಬ್ಬರೂ ತಮ್ಮ ಪುಟ್ಟ…
Read More » -

ಮೈರ್ಮೆಕೊಫೋಬಿಯಾದಿಂದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ
ಹೈದರಾಬಾದ್: ಸಾವು ಯಾರಿಗೆ ಹೇಗೆ ಬರುತ್ತದೆ ಎಂದು ಹೇಳಲು ಅಸಾದ್ಯ. ಕೇಲವೊಬ್ಬರಿಗೆ ಇಷ್ಟು ಚಿಕ್ಕ ವಿಚಾರಕ್ಕೆ ಸಾಯುವ ಅವಶ್ಯಕತೆ ಏನು ಇತ್ತು ಎಂದು ಅನ್ನಿಸುತ್ತದೆ. ಇನ್ನು ಕೇಲವರಿಗೆ…
Read More » -

ಹರಿಯಾಣ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ ಆಗಿದೆ: ರಾಹುಲ್ ಗಾಂಧಿ
ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ನಡೆದಿದೆ ಎಂದು ಆರೋಪ ಮಾಡಿದ್ದಾರೆ.. ದೆಹಲಿಯಲ್ಲಿ…
Read More » -

ಛತ್ತಿಸ್ಗಢದ ಬಿಲಾಸ್ಪುರದಲ್ಲಿ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: 6 ಜನ ಸಾವು
ರಾಯ್ಪುರ: ಗೂಡ್ಸ್ ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನಲ್ಲಿದ್ದ 6 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದಿದೆ.. ಬಿಲಾಸ್ಪುರದ…
Read More » -

ಬಸ್ ಮೇಲೆ ಜಲ್ಲಿ ತುಂಬಿದ ಟಿಪ್ಪರ್ ಪಲ್ಟಿ : 17 ಮಂದಿ ಸಾವು
ಹೈದರಾಬಾದ್: ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಮುಗುಚಿ ಬಿದ್ದ ಪರಿಣಾಮ ಬಸ್ನಲ್ಲಿದ್ದ 17 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು…
Read More » -

ಆಂಧ್ರ ಪ್ರದೇಶ ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಸಾವು
ಹೈದರಾಬಾದ್: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.. ಹಲವರು ಗಾಯಗೊಂಡಿದ್ದಾರೆ.. ಏಕಾದಶಿ…
Read More » -

ನಿರ್ಮಾಪಕನ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!
ಬೆಂಗಳೂರು: ನಗರದಲ್ಲಿ ನತ್ತೆ ರಾಮ್ ಜೀ ಗ್ಯಾಂಗ್ ಮತ್ತೆ ಆಕ್ಟಿವ್ ಆಗಿದೆ.. ಕಾರುಗಳ ಕಳ್ಳತನಕ್ಕೆ ಹೆಸರುವಾಸಿಯಾದ ರಾಮ್ ಜೀ ಗ್ಯಾಂಗ್ ಮತ್ತೆ ಸಕ್ರಿಯವಾಗಿದ್ದು, ವಿಜಯನಗರದಲ್ಲಿ ನಿರ್ಮಾಪಕ ಕಂ…
Read More » -

ರಫೇಲ್ ಪೈಲಟ್ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು…
Read More » -

ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ತೆಲಂಗಾಣದಲ್ಲಿ ಬಸ್ ಪಲ್ಟಿ.. 20 ಮಂದಿಗೆ ಗಾಯ
ಆಂಧ್ರಪ್ರದೇಶ: ಆಂಧ್ರದ ಕರ್ನೂಲ್ ಜಿಲ್ಲೆಯಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡು 20 ಜನ ಸಾವನ್ನಪ್ಪಿದ ದುರಂತ ಮಾಸುವ ಮುನ್ನವೇ ಹೈದರಾಬಾದ್ ನಿಂದ ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಐಷರಾಮಿ…
Read More » -

ಮುಚ್ಚಿದ ಅಫ್ಘಾನಿಸ್ತಾನ್ ಗಡಿ; ಪಾಕಿಸ್ತಾನದಲ್ಲಿ ಗಗನಕ್ಕೇರಿದ ಟೊಮೆಟೋ ಬೆಲೆ
ಕಾಬೂಲ್: ಅಫ್ಘಾನಿಸ್ತಾನ ದೊಂದಿಗೆ ಇತ್ತೀಚಿನ ಸಂಘರ್ಷದ ಬಳಿಕ ಪಾಕಿಸ್ತಾನದ ದೇಶೀಯ ಮಾರುಕಟ್ಟೆ ತೀವ್ರ ಸಂಕಷ್ಟದಲ್ಲಿದೆ. ಟೊಮೆಟೊ ಬೆಲೆಗಳು ಗಗನಕ್ಕೇರಿದ್ದು, ಅಫ್ಘಾನಿಸ್ತಾನ ತನ್ನ ಗಡಿ ಮುಚ್ಚಿದೆ. ಹೀಗಾಗಿ ಪಾಕಿಸ್ತಾನದಲ್ಲಿ…
Read More » -

ಪಟಾಕಿಗೆ ಹೆದರಿದ ನಾಯಿಗಳು ..
ಬೆಂಗಳೂರು: ದೀಪಾವಳಿ ಹಬ್ಬ ಸಂಭ್ರಮ ಎಲ್ಲೆಡೆ ಜೋರಾಗಿಯೇ ನಡೆದಿದೆ. ದೀಪಾವಳಿ ಅಂದ್ರೆ ಸಂಭ್ರಮ. ಸಂಭ್ರಮಕ್ಕೆ ಸಾಕ್ಷಿ ಪಟಾಕಿ. ಆದ್ರೆ ದೀಪಾವಳಿ ಸಂಭ್ರಮಕ್ಕೆ ಹೊಡೆದ ಪಟಾಕಿ ಪ್ರಾಣಿ ಪಕ್ಷಿಗಳಿಗೆ…
Read More » -

ಆಂಧ್ರದ ಕರ್ನೂಲ್ನಲ್ಲಿ ಬಸ್ ದುರಂತ: ವೋಲ್ವೊ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ಹೈದರಾಬಾದ್: ಆಂಧ್ರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡು ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.. ಹೈದರಾಬಾದ್-ಬೆಂಗಳೂರು ಹೆದ್ದಾರಿಯ…
Read More » -

ಥಮ ಚಿತ್ರದ ಮೂಲಕ ಮತ್ತೆ ಸಕ್ಸಸ್ ಕಂಡ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ, ಆಯುಷ್ಮಾನ್ ಖುರಾನಾ ನಟನೆಯ ಥಮ ಸಿನಿಮಾ ಅಕ್ಟೋಬರ್ 21 ರಂದು ಭರ್ಜರಿಯಾಗಿ ರಿಲೀಸ್ ಆಗಿದೆ.. ಥಮ ಚಿತ್ರದಿಂದ ರಶ್ಮಿಕಾ ಮಂದಣ್ಣ ಮತ್ತೆ ಸಕ್ಸಸ್…
Read More » -

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, ಹಲವರಿಗೆ ಗಾಯ
ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್ ಶಿಪ್ ನಲ್ಲಿರುವ ಬಹುಮಡಿ ವಸತಿ ಕಟ್ಟಡವೊಂದರಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.. ಘಟನೆಯಲ್ಲಿ…
Read More » -

ದೀಪಾವಳಿ ಸಂಭ್ರಮದಲ್ಲಿ ಮೂಕ ಪ್ರಾಣಿಗಳಿಗೆ ಸಂಕಷ್ಟ..!
ದೇಶದ ಎಲ್ಲೇಡೆ ದೀಪಾವಳಿ ಹಬ್ಬದ ಸಂಭ್ರಮ ಮೂಕ ಪ್ರಾಣೆಗಳಿಗೆ ಸಂಕಷ್ಟವಾಗಿದೆ. ದೀಪಾವಳಿ ಸಂಭ್ರಮ ಜೋರಾಗಿದೆ.. ಪಟಾಕಿ ಸದ್ದು ಜೋರಾಗಿದೆ.. ರೋಡ್ ರೋಡಲ್ಲೂ ಪಟಾಕಿ ಸಿಡಿಸ್ತಾರೆ.. ಈ ದೀಪಾವಳಿ…
Read More » -

ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್ಮೆಂಟ್ಗಳಲ್ಲಿ ಬೆಂಕಿ ಅವಘಡ
ನವದೆಹಲಿ: ಸಂಸತ್ ಸದಸ್ಯರಿಗೆ ಹಂಚಿಕೆಯಾದ ಬ್ರಹ್ಮಪುತ್ರ ಫ್ಲ್ಯಾಟ್ ಗಳಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.. ಸಂಸತ್ ಭವನದಿಂದ 200 ಮೀಟರ್ ದೂರದಲ್ಲಿರುವ ಈ ಕಟ್ಟಡದಲ್ಲಿ ಲೋಕಸಭಾ ಹಾಗೂ…
Read More » -

ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ
ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್ ಡಾಲರ್ ಹೂಡಿಕೆ…
Read More » -

ನಾಳೆ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ.. ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ಪ್ರವಾಸ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.. ನಾಳೆಯಿಂದ ಅ.15ರಿಂದ ಎರಡು ದಿನ ಕಲಬುರಗಿ, ಬೀದರ್,…
Read More » -

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು – ಚೆನ್ನೈನ 7 ಸ್ಥಳಗಳ ಮೇಲೆ ಇಡಿ ದಾಳಿ
ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಚೆನ್ನೈ ಮತ್ತು ಕಾಂಚೀಪುರಂನಲ್ಲಿ ದಾಳಿ ನಡೆಸಿದೆ.. ಕೋಲ್ಮೀಫ್ ಕೆಮ್ಮಿನ ಸಿರಪ್…
Read More » -

12 ಪಾಕ್ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳು
ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮಧ್ಯೆ ಈಗ ಯುದ್ಧದ ಭೀತಿ ಆರಂಭವಾಗಿದೆ. ಕಾಬೂಲ್ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ.…
Read More » -

ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಮುಂಬೈ: ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಉದ್ಘಾಟಿಸಿದರು.. 19,650 ಕೋಟಿ ರೂ.ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾದ್ದು, ಈ ವಿಮಾನ ನಿಲ್ದಾಣವು ಮುಂಬೈ, ಪುಣೆ…
Read More » -

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಮಂದಿ ಸಾ*ವು.. ಹಲವರಿಗೆ ಗಂಭೀರ ಗಾಯ
ಆಂಧ್ರಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 8 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ನಡೆದಿದೆ.. ರಾಯವರಂ ಮಂಡಲದ…
Read More » -

LPG ಇದ್ದ ಟ್ರಕ್ ಗೆ ಟ್ಯಾಂಕರ್ ಡಿಕ್ಕಿ; 7 ವಾಹನಗಳು ಸುಟ್ಟು ಭಸ್ಮ
ಜೈಪುರ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿದ್ದ ಟ್ರಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಏಳು ವಾಹನಗಳು ಸುಟ್ಟು ಭಸ್ಮವಾಗಿರುವ…
Read More » -

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಐಪಿಎಸ್ ಅಧಿಕಾರಿ ವೈ.ಪೂರಣ್ ಕುಮಾರ್
ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ.ಪೂರಣ್ ಕುಮಾರ್ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಚಂಡೀಗಢ ಪೊಲೀಸರು ಮತ್ತು…
Read More » -

ರಾಜ್ಯದಲ್ಲಿ ಕಳಪೆ ಕಫ್ ಸಿರಪ್ ಸರಬರಾಜು ಆಗಿಲ್ಲ- ದಿನೇಶ್ ಗುಂಡೂರಾವ್
ಬೆಂಗಳೂರು: ಕಫ್ ಸಿರಪ್ ದುರಂತ ಸಂಭವಿಸಿದ ವಿಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.. ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು…
Read More » -

ಆಸ್ಪತ್ರೆಯಿಂದ ಡಿಸ್ಚಾರ್ಜ್; ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ- ಖರ್ಗೆ
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಎಂ. ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಣಮುಖರಾಗಿ ನಿನ್ನೆ ಸಂಜೆ ಆಸ್ಪತ್ರೆಯಿಂದ ಬಿಡಿಗಡೆಯಾಗಿದ್ದಾರೆ.. ಖರ್ಗೆ…
Read More » -

ಕಾಲ್ತುಳಿತ ದುರಂತ; 3 ದಿನದ ನಂತರ ಮೌನ ಮುರಿದ ವಿಜಯ್
ಚೆನ್ನೈ: ತಮಿಳುನಾಡು ಕರೂರುನಲ್ಲಿ ಟಿವಿಕೆ ಪಕ್ಷದ ನಾಯಕ ವಿಜಯ್ ದಳಪತಿಯ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ದರಂತ ಸಂಭವಿಸಿ 41 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತ…
Read More » -

ವಿದೇಶಿ ಸಿನಿಮಾಗಳ ಮೇಲೆ ಸುಂಕ; ಮಕ್ಕಳಿಂದ ಕ್ಯಾಂಡಿ ಕದಿಯುವಂತೆ ನಮ್ಮ ಉದ್ಯಮ ದೋಚಿದ್ದಾರೆ- ಟ್ರಂಪ್
ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತೆ ಸುಂಕಾಸ್ತ್ರ ಮುಂದುವರಿದಿದೆ.. ಆಮದು ಸರಕುಗಳು, ಔಷಧ ಉತ್ಪನ್ನಗಳ ಮೇಲೆ ಹಲವು ಸುಂಕ ಹೆಚ್ಚಳ ಮಾಡಿದ್ದು, ಇದೀಗ ವಿದೇಶಗಳ ಸಿನಿಮಾಗಳ…
Read More » -

ಏಷ್ಯಾಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆ-ಸಿದ್ದರಾಮಯ್ಯ
ಬೆಂಗಳೂರು: ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡ ಗೆದ್ದು ಬೀಗಿದ್ದು, ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.. ಇಡೀ ಟೂರ್ನಮೆಂಟ್ನಲ್ಲಿ ಅಜೇಯರಾಗಿ, ಪಾಕಿಸ್ತಾನದಂತಹ ಬಲಿಷ್ಠ ತಂಡವನ್ನು ಮಣಿಸಿ ಪ್ರಶಸ್ತಿಯನ್ನು…
Read More » -

TVK ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ದುರಂತ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್
ಚೆನ್ನೈ: ಟಿವಿಕೆ ಪಕ್ಷದ ನಾಯಕ ವಿಜಯ್ ದಳಪತಿ ಕರೂರುನಲ್ಲಿ ನಡೆದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ ಸುಮಾರು 40 ಜನರು ಸಾವನ್ನಪ್ಪಿದ್ದಾರೆ.. ಕರೂರು ಕಾಲ್ತುಳಿತ ಪ್ರಕರಣ ತಮಿಳುನಾಡು ರಾಜಕೀಯದಲ್ಲಿ…
Read More » -

ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ- ವಿಜಯ್
ನಮಕ್ಕಲ್: ಡಿಎಂಕೆಗೆ ಮತ ಹಾಕಿದರೆ ಅದು ಬಿಜೆಪಿಗೆ ಮತ ಹಾಕಿದಂತೆಯೇ ಎಐಎಡಿಎಂಕೆ ಕೂಡಾ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇದೊಂದು ಅಪವಿತ್ರ ಮೈತ್ರಿಯಾಗಿದೆ ಎಂದು ತಮಿಳಿಗ ವೆಟ್ರಿ ಕಳಗಂ…
Read More » -

ಮುಂಬೈ, ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಸಚಿವರು ಒಪ್ಪಿಗೆ- ತೇಜಸ್ವಿ ಸೂರ್ಯ
ಬೆಂಗಳೂರು: ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಓಡಿಸಲು ರೈಲ್ವೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಂಸದ ತೇಜಸ್ವಿ…
Read More » -

RJD ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ.. ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ
ನವದೆಹಲಿ: ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಒಬ್ಬ ಮಹಿಳೆ ಪ್ರಗತಿ ಸಾಧಿಸಿದಾಗ,…
Read More » -

ಭಾರತ ಯಾವತ್ತೂ ಇತರ ದೇಶದ ಮೇಲೆ ಅವಲಂಬಿತವಾಗುವುದಿಲ್ಲ – ಪ್ರಧಾನಿ ಮೋದಿ
ನೋಯ್ಡಾ: ಭಾರತದ ಆರ್ಥಿಕತೆಯು ದಿನೇ ದಿನೇ ಬಲಗೊಳ್ಳುತ್ತಿದ್ದಂತೆ, ಜನರ ಮೇಲಿನ ತೆರಿಗೆ ಹೊರೆಯನ್ನು ಮತ್ತಷ್ಟು ಕಡಿಮೆಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆತ್ಮನಿರ್ಭರ್ ಭಾರತದ ಪ್ರಾಮುಖ್ಯತೆಯನ್ನು…
Read More » -

ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡಲು ಒತ್ತಾಯಿಸಿ ಪ್ರತಿಭಟನೆ
ಲಡಾಖ್: ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.. ಈ ಆಂದೋಲದ ನೇತೃತ್ವವನ್ನು ಸೋನಮ್ ವಾಂಗ್ಚುಕ್ ವಹಿಸಿದ್ದಾರೆ. ಸೋನಮ್ ವಾಂಗ್ಚುಕ್ ಅವರನ್ನು…
Read More » -

ಭಾರತ-ಪಾಕ್ ಫೈಟ್: ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ವರ್
ಬೆಂಗಳೂರು: ಪಾಕಿಸ್ತಾನದವರು ಎಂದು ಪ್ರತಿಬಾರಿಯೂ ಬಿಜೆಪಿಯವರು ನಮ್ಮನ್ನು ಬೈತಾರೆ. ಆದರೆ, ಈಗ ಪಾಕಿಸ್ತಾನ್ ಜೊತೆ ಪಂದ್ಯ ಹೇಗೆ ಆಡೋಕೆ ಬಿಡ್ತಿರಾ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನೆ…
Read More » -

ಟಿಟಿಡಿ ದೇಗುಲಕ್ಕೆ ಭಕ್ತರೊಬ್ಬರಿಂದ 1 ಕೋಟಿ ದೇಣಿಗೆ
ತಿರುಪತಿ ತಿರುಮಲ ದೇವಸ್ಥಾನ ಶ್ರೀ ಬಾಲಾಜಿ ಆರೋಗ್ಯ ವರಪ್ರಸನ್ನಿಧಿ ಯೋಜನೆಗೆ ಬೆಂಗಳೂರು ಮೂಲದ ಭಕ್ತರೊಬ್ಬರು 1 ಕೋಟಿಗೂ ಅಧಿಕ ಹಣವನ್ನು ದಾನ ಮಾಡಿದ್ದಾರೆ. ಟಿಟಿಡಿ ಆಡಳಿತದ ಶ್ರೀ…
Read More » -

ಟ್ರೂ ಆಲ್ಟ್ ಬಯೋಎನರ್ಜಿ ಕಂಪನಿಯ ಮಕುಟಕ್ಕೆ ಮತ್ತೊಂದು ಗರಿ
ಬೆಂಗಳೂರು: ಟ್ರೂ ಆಲ್ಟ್ ಬಯೋಎನರ್ಜಿ ಕಂಪನಿಯು ತನ್ನ ಮುಕುಟಕ್ಕೆ ಮತ್ತೊಂದು ಗರಿಯನ್ನು ಪಡೆದುಕೊಳ್ಳುವುದರ ಮೂಲಕ ಕನ್ನಡಿಗರ ಘನತೆಯನ್ನು ವಿಶ್ವ ಮಟ್ಟದಲ್ಲಿ ಮತ್ತಷ್ಟು ಹೆಚ್ಚಿಸಿದೆ. 15ನೇ ಭಾರತ–ಜಪಾನ್ ವಾರ್ಷಿಕ…
Read More » -

ಮೋದಿ ಸರ್ಕಾದಿಂದ ದೇಶದ ಜನರಿಗೆ ಸಿಹಿಸುದ್ದಿ.. GST ಸ್ಲ್ಯಾಬ್ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ
ಗ್ರಾಹಕರ ತಲೆ ಮೇಲಿದ್ದ ಜಿಎಸ್ಟಿ ತೆರಿಗೆ ಬರೆಯನ್ನ ಕೇಂದ್ರ ಸರ್ಕಾರ ಇಳಿಸಿ, ದಸರಾ, ದೀಪಾವಳಿಗೆ ಪ್ರಧಾನಿ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ. ಕೆಂಪುಕೋಟೆ ಮೇಲೆ…
Read More » -

ಜಮ್ಮ ಕಾಶ್ಮೀರದಲ್ಲಿ ವರುಣಾರ್ಭಟ; ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ
ಜಮ್ಮು & ಕಾಶ್ಮೀರ: ರಣಮಳೆಗೆ ಉತ್ತರ ಭಾರತದ 6 ರಾಜ್ಯಗಳು ಅಕ್ಷರಶಃ ನಲುಗಿ ಹೋಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹಿಮಾಚಲ ಪ್ರದೇಶ ಸೇರಿದಂತೆ…
Read More » -

ಬಿಆರ್ಎಸ್ ಪಕ್ಷದಿಂದ ಕೆ.ಕವಿತಾ ಸಸ್ಪೆಂಡ್!
ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ ಪಕ್ಷದ ಆತಂರಿಕ ಭಿನ್ನಾಭಿಪ್ರಾಯ ನಡುವೆ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್ಸಿ ಕೆ, ಕವಿತಾ ಪಕ್ಷದಿಂದ ಅಮಾನತುಗೊಳಿಸಲಾಗಿದೆ.…
Read More » -

ಭಾರೀ ಮಳೆಗೆ ತತ್ತರಿಸಿ ಹೋದ ರಾಷ್ಟ್ರ ರಾಜಧಾನಿ..!
ದೆಹಲಿಯಲ್ಲಿ ಭಾರಿ ಮಳೆಯಿಂದ ಯಮುನಾ ನದಿ ಅಪಾಯ ರೇಖೆ ದಾಟಿತು .ಮಹಾಮಳೆಯ ಪರಿಣಾಮವಾಗಿ ದೆಹಲಿಯ ಯಮುನಾ ನದಿಯ ನೀರಿನ ಮಟ್ಟ ಅಪಾಯ ಮಿತಿಯನ್ನು ಮೀರಿದೆ. ಮನೆಗಳಿಗೆ ನೀರು…
Read More » -

ಪ್ರಧಾನಿ ಮೋದಿ ತಾಯಿ ಬಗ್ಗೆ ಅಶ್ಲೀಲ ಪದ ಬಳಕೆ: ಆರ್ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ಆಕ್ರೋಶ
ಆರ್ಜೆಡಿ ಮತ್ತು ಕಾಂಗ್ರೆಸ್ ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; PDO ವಿರುದ್ಧ FIR ದಾಖಲು
ಕಲಬುರಗಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿರುವ ವಾಟ್ಸಪ್ ಸ್ಟೇಟಷ್ ಹಾಕಿರುವ ಆರೋಪದ ಮೇರೆಗೆ PDO ಒಬ್ಬರನ್ನು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ…
Read More » -

ಕಳ್ಳರೆಂದು ಭಾವಿಸಿ ಗೂಗಲ್ ತಂಡವನ್ನ ಥಳಿಸಿದ ಸ್ಥಳೀಯರು
ಗೂಗಲ್ ಮ್ಯಾಪ್ ಸರ್ವೇ ತಂಡವನ್ನು ಕಳ್ಳರ ತಂಡ ಎಂದು ತಪ್ಪಾಗಿ ಭಾವಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರಾತ್ರಿ ವೇಳೆ ಕ್ಯಾಮೆರಾ ಅಳವಡಿಸಿ ವಾಹನವನ್ನು…
Read More » -

ಗೃಹಲಕ್ಷ್ಮೀಯರಿಗೆ ಗೌರಿ ಗಣೇಶ ಹಬ್ಬದ ಗಿಫ್ಟ್: 22ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ..!
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶೀಘ್ರದಲ್ಲಿ ಸರ್ಕಾರ ಗುಡ್ನ್ಯೂಸ್ ನೀಡಲಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆ ಮುತ್ತೊಂದು ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ…
Read More » -

ಒಡಿಶಾದಲ್ಲಿ ನೀರಿನ ರಭಸಕ್ಕೆ ಜಲಪಾತದಲ್ಲಿ ಕೊಚ್ಚಿ ಹೋದ ಯುವಕ
ಒಡಿಶಾ: ಒಡಿಶಾದ ಕೊರಾಪುಟ್ ಜಿಲ್ಲೆಯ ದುಡುಮಾ ಜಲಪಾತದಲ್ಲಿ ವ್ಯಕ್ತಿಯೊಬ್ಬ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ನಡೆದಿದೆ. ಯುವಕ ಭೋರ್ಗರೆವ ನೀರಿನ ಮಧ್ಯೆ ನಿಂತು ವಿಡಿಯೋ ಮಾಡಲು…
Read More » -

ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ಖ್ಯಾತ ಸಾಹಿತಿ
ತಮಿಳುನಾಡು: ಖ್ಯಾತ ತಮಿಳು ಸಾಹಿತಿ ಮತ್ತು ಕವಿ ವೈರಮುತ್ತು ಅವರು ರಾಮನ ಬಗ್ಗೆ ಆಡಿದ ಮಾತುಗಳು ಹೊಸ ವಿವಾದಕ್ಕೆ ಕಾರಣವಾಗಿವೆ. ಸೀತಾ ದೇವಿಯಿಂದ ದೂರವಾದ ರಾಮನು ಸ್ಥಿಮಿತತೆ…
Read More » -

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ನಿರ್ಬಂಧಿಸಲು ಸುಪ್ರೀಂ ನಕಾರ
ಬೆಂಗಳೂರು: ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣದ ಸಂಬಂಧ ತಮ್ಮ ವಿರುದ್ಧದ ಮಾನಹಾನಿಕರ ವರದಿಗಳ ಪ್ರಕಟಣೆಯನ್ನು ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ…
Read More » -

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಅಕ್ರಮ ಮತದಾನ; ರಾಹುಲ್ ಗಾಂಧಿ ಆರೋಪ
ನವದೆಹಲಿ: ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ವಿರೋಧ ಪಕ್ಷದ…
Read More » -

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ಹಲವು ಮನೆಗಳು ಧ್ವಂಸ
ಉತ್ತರಾಖಂಡ್: ಉತ್ತರಕಾಶಿ ಜಿಲ್ಲೆಯಲ್ಲಿ ಭೀಕರ ಮೇಘಸ್ಫೋಟ ಸಂಬಂಧಿಸಿದ್ದು, ಹಠಾತ್ ಪ್ರವಾಹದಿಂದ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಖೀರ್ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ…
Read More » -

ವಾಕಿಂಗ್ ಹೋಗಿದ್ದ ಸಂಸದೆಯ ಚಿನ್ನದ ಸರ ಕದ್ದು ಪರಾರಿಯಾದ ಖದೀಮ
ದೆಹಲಿ: ಬೆಳಿಗ್ಗೆ ವಾಕಿಂಗ್ ಹೋಗಿದ್ದ ಕಾಂಗ್ರೆಸ್ ಸಂಸದೆ ಸುಧಾ ರಾಮಕೃಷ್ಣನ್ ಅವರ ಚಿನ್ನದ ಸರವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನವಹೆಹಲಿಯಲ್ಲಿ ನಡೆದಿದೆ. ತಮಿಳುನಾಡಿನ ಮೈಲಾಡುತುರೈನ ಸಂಸದೆ …
Read More » -

ಪಿವಿಆರ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ ವೇಳೆ ಕುಸಿದು ಬಿದ್ದ ಮೇಲ್ಛಾವಣಿ
ಅಸ್ಸಾಂ: ಪಿವಿಆರ್ ಸಿನಿಮಾ ಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ಮೇಲ್ಛಾವಣಿಯ ಒಂದು ಭಾಗ ಕುಸಿದು ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಮಹಾವತಾರ…
Read More » -

ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೆನ್ ನಿಧನ
ದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ರಾಜ್ಯಸಭಾ ಸಂಸದ, ಮಾಜಿ ಕೇಂದ್ರ ಸಚಿವ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 81…
Read More » -

ತಪ್ಪಿದ ಭಾರಿ ಅನಾಹುತ: ಪೆಟ್ರೋಲ್ ಕೊಡಲಿಲ್ಲ ಎಂದು ಬಂಕ್ ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಮಧ್ಯಪ್ರದೇಶ: ಹೆಲ್ಮೆಟ್ ಧರಿಸದೇ ಬಂದು ಪೆಟ್ರೋಲ್ ಕೇಳಿದ ಯುವಕರಿಗೆ ಪ್ರೆಟ್ರೋಲ್ ನೀಡಲು ಸಿಬ್ಬಂದಿ ನಿರಾಕರಿಸಿದ್ದಕ್ಕೆ ಬಂಕ್ಗೆ ಬೆಂಕಿ ಇಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಛೋಟಾ ಬಂಗಾರ್ಡಾದ…
Read More » -

ಉತ್ತರ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ವಾಹನ; 11 ಮಂದಿ ಬಲಿ
ಉತ್ತರ ಪ್ರದೇಶ: ನಿಯಂತ್ರಣ ತಪ್ಪಿ ವಾಹನವೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಪೊಲೀಸರ…
Read More » -

ಭಾರತ 3ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ – ಪ್ರಧಾನಿ ನರೇಂದ್ರ ಮೋದಿ
ವಾರಣಾಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು.…
Read More » -

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ; ಕಾಫರ್ ಡ್ಯಾಮ್ ಕುಸಿತ
ಹಿಮಾಚಲ ಪ್ರದೇಶ: ನಿರಂತರ ಮಳೆಯಿಂದ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿರುವ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಡ್ಯಾಮ್ ಕುಸಿದಿದೆ. ಡ್ಯಾಂ ಕುಸಿತದ…
Read More » -

ವಾರಣಾಸಿಯಲ್ಲಿ 2,200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ವಾರಾಣಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು. ಸುಮಾರು…
Read More » -

ಭಾರತ ರಷ್ಯಾದಿಂದ ತೈಲ ಖರೀದಿ ಮಾಡದಿರುವುದನ್ನು ಸ್ವಾಗತಿಸುತ್ತೇನೆ- ಟ್ರಂಪ್
ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿ ಮಾಡದಿರುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.. ಇದು ಭಾರತದ ಒಳ್ಳೆಯ ಹೆಜ್ಜೆ…
Read More » -

ಆಪರೇಷನ್ ಅಖಾಲ್; ಕುಲ್ಗಾಮ್ ಜಿಲ್ಲೆಯಲ್ಲಿ ಓರ್ವ ಉಗ್ರನ ಎನ್ಕೌಂಟರ್
ಜಮ್ಮ& ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಆಪರೇಷನ್ ಅಖಾಲ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ…
Read More » -

ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ದೆಹಲಿ: ಉಪರಾಷ್ಟ್ರಪತಿ ಆಯ್ಕೆ ಸಂಬಂಧ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣೆ ಆಯೋಗ ಘೊಷಣೆ ಮಾಡಿದೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳು…
Read More » -

ಮಂಗಳೂರಲ್ಲಿ ಶೀಘ್ರ NIA ಕಚೇರಿ ಸ್ಥಾಪಿಸಿ..ಕೇಂದ್ರ ಗೃಹ ಸಚಿವರಿಗೆ ಕ್ಯಾ. ಬ್ರಿಜೇಶ್ ಚೌಟಾ ಮನವಿ
ದೆಹಲಿ: ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್…
Read More » -

ಶೇ.25ರಷ್ಟು ಸುಂಕ ಅಮೆರಿಕದೊಂದಿಗಿನ ಭಾರತದ ವ್ಯಾಪಾರವನ್ನು ಹಾಳು ಮಾಡಲಿದೆ; ಶಶಿ ತರೂರ್
ದೆಹಲಿ: ಭಾರತದ ಆರ್ಥಿಕತೆಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಶೇ.25 ರಷ್ಟು ಸುಂಕವು ಬಹಳ ಗಂಭೀರ ವಿಷಯವಾಗಿದ್ದು, ಇದು ಅಮೆರಿಕದೊಂದಿಗಿನ ಭಾರತದ ವ್ಯಾಪಾರವನ್ನು ಹಾಳು…
Read More » -

2008ರ ಮಾಲೆಗಾಂವ್ ಸ್ಫೋಟ ಪ್ರಕರಣ; ಎಲ್ಲಾ 7 ಆರೋಪಿಗಳನ್ನು ಬಿಡುಗಡೆಗೊಳಿಸಿದ NIA ಕೋರ್ಟ್
ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ…
Read More » -

ಜಾರ್ಖಂಡ್ನಲ್ಲಿ ಬಸ್ ಮತ್ತು ಟ್ರಕ್ ಮಧ್ಯೆ ಅಪಘಾತ; 18 ಮಂದಿ ಸಾವು
ಜಾರ್ಖಂಡ್: ಕನ್ವರ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 18 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ದಿಯೋಘರ್ನಲ್ಲಿ ಸಂಭವಿಸಿದೆ. ಮಂಗಳವಾರ ಬೆಳಗಿನ…
Read More » -

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಬಲಿ
ಹೈದರಾಬಾದ್: ಶಟಲ್ ಬ್ಯಾಡ್ಮಿಂಟನ್ ಆಟವಾಡುತ್ತಿದ್ದಾಗ 25 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ನ ನಾಗೋಲ್ ಕ್ರೀಡಾಂಗಣದಲ್ಲಿ ನಡೆದಿದೆ. ಗುಂಡ್ಲ ರಾಕೇಶ್ ಮೃತ ದುರ್ದೈವಿ…
Read More » -

ಫಿಡೆ ಮಹಿಳಾ ವಿಶ್ವಕಪ್; ದಿವ್ಯಾ ದೇಶಮುಖ್ಗೆ ಚಾಂಪಿಯನ್ ಪಟ್ಟ
ಜಾರ್ಜಿಯಾ: 19 ವರ್ಷದ ದಿವ್ಯಾ ದೇಶಮುಖ್ ಫಿಡೆ ಮಹಿಳಾ ಚೆಸ್ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ಅನುಭವಿ ಚೆಸ್ ಆಟಗಾರ್ತಿ ಕೊನೆರು…
Read More » -

ರಾಜ್ಯದಲ್ಲಿ ರಸಗೊಬ್ಬರ ಕೊರತೆ; ಜೆಪಿ ನಡ್ಡಾ ಭೇಟಿ ಮಾಡಿ ಮನವಿ ಮಾಡಿದ ಜೋಶಿ & ಟೀಂ
ದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ರೈತರು ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದಾರೆ. ಆದ್ರೆ ಸರಿಯಾದ ಸಮಯಕ್ಕೆ ರಸಗೊಬ್ಬರ ಕೊರತೆ ಉಂಟಾಗಿದ್ದು ಅನ್ನದಾತರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ…
Read More » -

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಳ್ಳಾಟ; ರಾಹುಲ್ ಗಾಂಧಿ ವಾಗ್ದಾಳಿ
ದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆಯ ಬೇಡಿಕೆಗಳು ಸಂಸತ್ತನಲ್ಲಿ ವಿಪಕ್ಷಗಳು ಅಡ್ಡಿಪಡಿಸಿದ್ದು, ಇದರಿಂದ ಸಂಸತ್ನ ಮೂರನೇ ದಿನವೂ ಮುಂದೂಡಲಾಗಿದೆ. ಬಳಿಕ ಮಾತನಾಡಿದ…
Read More » -

ತಿಂಗಳ ಬಳಿಕ ಹಾರಿದ ಬ್ರಿಟನ್ F-35 ವಿಮಾನ
ಕೇರಳ: ತುರ್ತು ಭೂಸ್ಪರ್ಶದ ನಂತರ ಒಂದು ತಿಂಗಳಿಗೂ ಹೆಚ್ಚು ಕಾಲ ಕೇರಳದಲ್ಲಿ ಸಿಲುಕಿಕೊಂಡಿದ್ದ ಬ್ರಿಟಿಷ್ ರಾಯಲ್ ನೇವಿಯ F -35 ಬಿ ಫೈಟರ್ ಜೆಟ್ ಇಂದು ತಿರುವನಂತಪುರಂ…
Read More » -

ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿದ ಪಾಗಲ್ ಪ್ರೇಮಿ; ಪೊಲೀಸರ ವಶಕ್ಕೆ
ಮಹಾರಾಷ್ಟ್ರ: ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಂಜೆ ಪ್ರದೇಶದಲ್ಲಿ ನಡೆದಿದೆ. ಸತಾರ ನಗರದ…
Read More » -

ಕೇರಳದ ಮಾಜಿ ಸಿಎಂ ವಿ.ಎಸ್ ಅಚ್ಯುತಾನಂದ್ ಇನ್ನಿಲ್ಲ
ಕೇರಳ: ಹಿರಿಯ ಕಮುನಿಸ್ಟ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಜೂನ್ 23 ರಂದು ಹೃದಯಾಘಾತದಿಂದ…
Read More » -

ತಾಂತ್ರಿಕ ಸಮಸ್ಯೆಯಿಂದ 40 ನಿಮಿಷಗಳ ಕಾಲ ಆಕಾಶದಲ್ಲೇ ಸುತ್ತಿದ ಇಂಡಿಗೋ ವಿಮಾನ
ಹೈದರಾಬಾದ್: ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ತಾಂತ್ರಿಕ ದೋಷದಿಂದಾಗಿ, ಸುಮಾರು 40 ನಿಮಿಷಗಳ ಕಾಲ ಗಾಳಿಯಲ್ಲಿ ಸುತ್ತುತ್ತಾ ತಿರುಪತಿಗೆ ಸುರಕ್ಷಿತವಾಗಿ ಮರಳಿದೆ. ಇಂಡಿಗೊದ ಏರ್ಬಸ್ A321neo ವಿಮಾನವು…
Read More » -

ಅನ್ಯ ಧರ್ಮಗಳ ಪಾಲನೆ; ತಿರುಪತಿಯ ನಾಲ್ವರು ನೌಕರರ ಅಮಾನತು
ತಿರುಪತಿ: ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಸಂಚಲನದ ನಿರ್ಧಾರವನ್ನು ಕೈಗೊಂಡಿದೆ. ಹಿಂದೂಗಳಲ್ಲದವರು, ಅನ್ಯ ಧರ್ಮಗಳನ್ನು ಪಾಲನೆ ಮಾಡಿದ ಹಿನ್ನೆಲೆ ತಿರುಪತಿಯ ನಾಲ್ವರು ನೌಕರರನ್ನು ಅಮಾನತು ಮಾಡಲಾಗಿದೆ. ಉಪ…
Read More » -

125 ಯೂನಿಟ್ ಫ್ರೀ ವಿದ್ಯುತ್; ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಣೆ
ಬಿಹಾರ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದ ಎಲ್ಲಾ ಜನರಿಗೆ 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ…
Read More » -

Surjewala is The ‘Super CM’ of Karnataka? Silent Power Shift Sparks Controversy
In a surprising turn, Congress leader Randeep Singh Surjewala — a close aide of Deputy CM D.K. Shivakumar — is…
Read More » -

ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ರೆ ಹುಷಾರ್; ಭಾರತ, ಚೀನಾಗೆ ನ್ಯಾಟೋ ಖಡಕ್ ಎಚ್ಚರಿಕೆ
ಬ್ರಸೆಲ್ಸ್: ರಷ್ಯಾದೊಂದಿಗೆ ತೈಲ ಮತ್ತು ಅನಿಲ ವ್ಯಾಪಾರವನ್ನು ಮುಂದುವರಿಸಿದ್ರೆ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
Read More » -

ಪತ್ನಿಯಿಂದ ವಿಚ್ಛೇದನ; ಖುಷಿಯಿಂದ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ ಪತಿರಾಯ
ಅಸ್ಸಾಂ: ಪತ್ನಿಯಿಂದ ವಿಚ್ಛೇದನ ಪಡೆದ ಪತಿಯೊಬ್ಬ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿರುವ ಘಟನೆ ಅಸ್ಸಾಂನ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ನಲ್ಲಿ ನಡೆದಿದೆ. ಮಾಣಿಕ್ ಅಲಿ ಎಂಬಾತ ಹಾಲಿನಿಂದ…
Read More » -

ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿಯ ಶವ ಪತ್ತೆ..!
ಖ್ಯಾತ ನಟಿಯೊಬ್ಬಳು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ದುರಂತ ಪಾಕಿಸ್ತಾನದಲ್ಲಿ ನಡೆದಿದೆ. ಕರಾಚಿಯ ಅಪಾರ್ಟ್ಮೆಂಟ್ ಒಂದರಲ್ಲಿ ನೆಲೆಸಿದ್ದ ಅಲ್ಲಿನ ಖ್ಯಾತ ನಟಿ ಹುಮೈರಾ ಅಸ್ಗರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.…
Read More » -

ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಇಬ್ಬರು ಸಾವು
ರಾಜಸ್ಥಾನ: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ 270 ಕ್ಕೂ ಹೆಚ್ಚು ಮಂದಿ ಸಾವಿಗೀಡಾದ ಪ್ರಕರಣ ಮಾಸುವ ಮುನ್ನವೇ ಭಾರತದ ವಾಯುಪಡೆಗೆ ಸೇರಿದ ಜಾಗ್ವಾರ್ ಯುದ್ಧ ವಿಮಾನ…
Read More » -

ಇನ್ಮುಂದೆ ಕೇವಲ 15 ದಿನದಲ್ಲಿ ಸಿಗುತ್ತೆ ವೋಟರ್ ಐಡಿ
ಮತದಾರರ ಗುರುತಿನ ಚೀಟಿಗಳನ್ನು ಪಡೆಯಲು ಇಷ್ಟು ದಿನ ತಿಂಗಳುಗಟ್ಟಲೆ ಅಲೆದಾಡಬೇಕಿತ್ತು.. ಆದ್ರೆ ಇನ್ಮುಂದೆ 15 ದಿನಗಳಲ್ಲಿ ಮತದಾರರಿಗೆ Voter ID ತಲುಪಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.…
Read More » -

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿರಿಯಾನಿ, ಎಗ್ ರೈಸ್..!
ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟವಾಗಿ ಬಿರಿಯಾನಿ ಹಾಗೂ ಎಗ್ರೈಸ್ ಕೊಡಲಾಗುತ್ತೆ.. ಮಕ್ಕಳು ಇನ್ಮೇಲೆ ಶಾಲೆಯನ್ನೂ ಬಿರಿಯಾನಿ ಟೇಸ್ಟ್ ಮಾಡ್ಬೋದು, ಎಗ್ ರೈಸ್ ತಿನ್ನಬಹುದು.…
Read More » -

ಗುಜರಾತ್ನಲ್ಲಿ ಭಾರಿ ಮಳೆಗೆ 22 ಜನ ಸಾವು..!
ಗುಜರಾತ್ನಲ್ಲಿ ಭಾರಿ ಮಳೆ ಸುರೀತಿದೆ.. ರಣಭೀಕರ ಮಳೆಗೆ ಎಲ್ಲೆಲ್ಲೂ ಪ್ರವಾಹ ಸನ್ನಿವೇಶ ಉಂಟಾಗಿದೆ. ಧಾರಾಕಾರ ಮಳೆಯಿಂದ 48 ಗಂಟೆಗಳಲ್ಲಿ ಬರೋಬ್ಬರಿ 22 ಜನರು ಸಾವನ್ನಪ್ಪಿದ್ದಾರೆ. NDRF ರಕ್ಷಣಾ…
Read More » -

ಗುಜರಾತ್ ಸಿಎಂ ವಿಜಯ್ ರೂಪಾನಿ ಸೇರಿ 241 ಮಂದಿ ಪ್ರಯಾಣಿಕರು ಸುಟ್ಟು ಕರಕಲು!
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು, 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು.…
Read More » -

ಅಹಮದಾಬಾದ್ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
✈️ ಅಹಮದಾಬಾದ್, ಜೂನ್ 12, 2025 – ಇಂದು ಮಧ್ಯಾಹ್ನ ಅಹಮದಾಬಾದ್ನಿಂದ ಲಂಡನ್ ಗ್ಯಾಟ್ವಿಕ್ಗೆ ಹೊರಟಿದ್ದ ಏರ್ ಇಂಡಿಯಾ ಫ್ಲೈಟ್ AI-171, ಹಾರಿದ ಕೇವಲ ಎರಡು ನಿಮಿಷಗಳಲ್ಲೇ ತೀವ್ರ…
Read More » -

ವಿಜಯ್ ಮಲ್ಯ ಸಂದರ್ಶನ: ಉದ್ಯಮ ಮಾತ್ರವಲ್ಲ, ಮಾಧ್ಯಮಲೋಕಕ್ಕೂ ಪಾಠ
ಕಳೆದ ನಾಲ್ಕೈದು ದಿನಗಳಿಂದ ಇಂಟರ್ನೆಟ್ನಲ್ಲಿ ಅತಿ ಹೆಚ್ಚು ಸುದ್ದಿ ಮಾಡಿದ್ದು, ಬೆಂಗಳೂರಿನ ಪೋಸ್ಟರ್ ಬಾಯ್, ಉದ್ಯಮಿ ವಿಜಯ್ ಮಲ್ಯ. ಸದ್ಯ ಭಾರತ ಬಿಟ್ಟು ದೂರದ ಲಂಡನ್ನಲ್ಲಿ ನೆಲೆಸಿರುವ…
Read More » -

Dr. G. C. Prakash appointed as the chairman of a UP high-powered committee
Retired IAS officer Dr. G. C. Prakash has been appointed as the chairman of a high-powered committee for Uttar Pradesh…
Read More » -

ಯುಪಿ ಹೈಪವರ್ ಕಮಿಟಿಗೆ ನಿವೃತ್ತ ಐಎಎಸ್ ಅಧಿಕಾರಿ ಡಾ.ಜಿ.ಸಿ ಪ್ರಕಾಶ್ ಚೇರ್ಮನ್
ನಿವೃತ್ತ ಐಎಎಸ್ ಅಧಿಕಾರಿ, ಕನ್ನಡಿಗ ಡಾ.ಜಿ.ಸಿ ಪ್ರಕಾಶ್ ಅವರನ್ನು ಅಲಹಾಬಾದ್ ಹೈಕೋರ್ಟ್, ಉತ್ತರ ಪ್ರದೇಶದ ಹೈಪವರ್ ಕಮಿಟಿಯೊಂದಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿದೆ. ಸಮಗ್ರ ಶಿಶು ಅಭಿವೃದ್ಧಿ (ಐಸಿಡಿಎಸ್)…
Read More » -

5 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಡೇಟ್ ಫಿಕ್ಸ್..!
ತೆರವುಗೊಂಡಿದ್ದ 5 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ ಭಾರತೀಯ ಚುನಾವಣಾ ಆಯೋಗ. ಗುಜರಾತ್ನ ಕಾಡಿ ವಿಧಾನ ಸಭಾ ಕ್ಷೇತ್ರ, ವಿಸವದರ್,ಕೇರಳದ ನಿಲಂಬುರ್, ಪಂಜಾಬ್ನ…
Read More » -

ದೆಹಲಿ : ಜೋಶಿಯನ್ನು ಭೇಟಿ ಮಾಡಿದ ಆಂಧ್ರ ಪ್ರದೇಶ ಸಿಎಂ..!
ದೆಹಲಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ ಆಂದ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು.ನವದೆಹಲಿಯಲ್ಲಿರುವ ಜೋಶಿ ನಿವಾಸದಲ್ಲಿ ವಿವಿಧ ಯೋಜನೆಗಳ ಕುರಿತಾಗಿ ಚರ್ಚೆ ಮಾಡಿದ…
Read More » -

ಸಿಂಧೂರ ಅಳಿಸಿದವರನ್ನು ಮಣ್ಣಲ್ಲಿ ಹೂತಿದ್ದೇವೆ – ಪ್ರಧಾನಿ ನರೆಂದ್ರ ಮೋದಿ
ರಾಜಸ್ಥಾನ್ : ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತವು ಸೇಡು ತೀರಿಸಿಕೊಂಡಿದೆ. ಸಿಂಧೂರ ಅಳಿಸಲು ಹೊರಟವರನ್ನು ಮಣ್ಣಿನಲ್ಲಿ ಹೂತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ…
Read More » -

ನಡುರಸ್ತೆಯಲ್ಲಿ ಹಠಾತ್ ಗುಂಡಿ.. ಮಗುಚಿತು ಕಾರ್
ಹಠಾತ್ ಸೃಷ್ಟಿಯಾದ ರಸ್ತೆಯ ಗುಂಡಿಗೆ ಕಾರು ಮಗುಚಿ ಅಪಘಾತ ಸಂಭವಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ತಿರುವನ್ಮಿಯೂರಿನಲ್ಲಿರುವ ಟೈಡಲ್ ಪಾರ್ಕ್ ಸಿಗ್ನಲ್ ಬಳಿ ರಸ್ತೆಯಲ್ಲಿ ಹಠಾತ್ ಗುಂಡಿ…
Read More » -

ಕಂಡಕ್ಟರ್ ಗೆ ಚಾಕು ಹಾಕಿದ ಚಾಲಕ
ಖಾಸಗಿ ಬಸ್ ಚಾಲಕನೊಬ್ಬ ಕಂಡಕ್ಟರ್ ಗೆ ಚಾಕುವಿನಿಂದ ಇರಿದ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಬಸ್ ನಲ್ಲಿ ಕುಳಿತಿದ್ದ ಕಂಡಕ್ಟರ್ ಬಿನೋಜ್ ಮೇಲೆ ಚಾಲಕ ಬಾಬುರಾಜ್ ಏಕಾಏಕಿ ಚಾಕುವಿನಿಂದ…
Read More » -

ಭಾರತದಲ್ಲಿ ಚೀನಾದ ‘ಗ್ಲೋಬಲ್ ಟೈಮ್ಸ್’ ಬ್ಯಾನ್
ಭಾರತದಲ್ಲಿ ಚೀನಾದ ‘ಗ್ಲೋಬಲ್ ಟೈಮ್ಸ್’ ಬ್ಯಾನ್ ಪಾಕ್ ಪರ ಸುದ್ದಿ ಪ್ರಸಾರ ಮಾಡ್ತಿದ್ದ ಚೀನಾ ಮಾಧ್ಯಮ ಭಾರತದ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಲಾಗ್ತಿತ್ತು ಹೀಗಾಗಿ ಗ್ಲೋಬಲ್…
Read More » -

ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ BSF ಜವಾನ್ ಬಿಡುಗಡೆ..!
ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬೆಳಗ್ಗೆ 10.30ಕ್ಕೆ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಿದ್ದಾರೆ ಎಂದು ಬಾರ್ಡರ್…
Read More » -

ಭಾರತದಿಂದ ಆಪರೇಷನ್ ಕೆಲ್ಲರ್ ಶುರು..!
ಆಪರೇಷನ್ ಸಿಂಧೂರ ಶುರುಮಾಡಿದ್ದ ಭಾರತೀಯ ಸೇನೆ ಈಗ ಆಪರೇಷನ್ ಕೆಲ್ಲರ್ ಶುರು ಮಾಡಿದೆ. ಪಹಲ್ಗಾಂನಲ್ಲಿ ದಾಳಿ ಮಾಡಿದ್ದ ಉಗ್ರರೂ ಸೇರಿದಂತೆ ಜಮ್ಮು ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿ ಅಡಗಿರುವ…
Read More » -

ಪಾಕಿಸ್ತಾನದೊಳಗೆ 150 ಕಿಮೀವರೆಗೂ ನುಗ್ಗಿತ್ತು ಏರ್ಫೋರ್ಸ್..!
ಭಾರತ ಹಾಗೂ ಪಾಕಿಸ್ತಾನ ನಡುವಿನ ಯುದ್ಧದ ಬಗ್ಗೆ ಭಾರತೀಯ ಸೇನೆಯ ಮೂರೂ ಪಡೆಗಳ ಮುಖಂಡರುಗಳು ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಭಾರತ-ಪಾಕ್ ಯುದ್ಧ ಶುರುವಾದ ಬಳಿಕ…
Read More » -

ರಾತ್ರಿ 8ಕ್ಕೆ ಪ್ರಧಾನಿ ಮೋದಿ ತುರ್ತು ಭಾಷಣ..!
ಪಹಲ್ಗಾಂ ದಾಳಿ ಹಾಗೂ ಭಾರತ-ಪಾಕಿಸ್ತಾನ ಯುದ್ಧದ ಬಳಿಕ ಮೊದಲ ಭಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಹತ್ವದ ಭಾಷಣ ಮಾಡುತ್ತಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಪ್ರಧಾನಿ…
Read More » -

ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟ ಕಾಂಗ್ರೆಸ್..!
ಭಾರತ ಪಾಕಿಸ್ತಾನ ನಡುವೆ ಯುದ್ಧ ನಡೀತಿದ್ರೆ, ಕಾಂಗ್ರೆಸ್ ಮತ್ತೊಂದು ಕಡೆ ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಯಡವಟ್ಟು…
Read More » -

ಕಾಶ್ಮೀರ ವಿವಾದದಲ್ಲಿ ಮೂಗು ತೂರಿಸಲು ಅಮೆರಿಕಾ ಯತ್ನ
ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದ ಜಾರಿ ಆಗುತ್ತಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ…
Read More » -

ಐಪಿಎಲ್ ಪಂದ್ಯಾವಳಿಗಳು ರದ್ದು..! – RCB ಕಪ್ ಗೆಲ್ಲುವ ಆಸೆ ಈಡೇರಲ್ಲ
ಭಾರತ ಹಾಗೂ ಪಾಕಿಸ್ತಾನ ನಡುವೆ ಭೀಕರ ಯುದ್ಧ ನಡೀತಿದೆ. ಇದೇ ಹೊತ್ತಲ್ಲಿ ಐಪಿಎಲ್ ಪಂದ್ಯಾವಳಿಗಳಿಗೂ ಯುದ್ಧದ ಭೀತಿ ಆವರಿಸಿದೆ. ನಿನ್ನೆಯಷ್ಟೇ ಪಂಜಾಬ್ ಹಾಗೂ ದೆಹಲಿ ನಡುವೆ ನಡೆಯುತ್ತಿದ್ದ…
Read More » -

ಪಾಕಿಸ್ತಾನಕ್ಕೆ ಕೈ ಕೊಟ್ಟ ಅಮೆರಿಕ
ಭಾರತದ ವಿರುದ್ಧ ಯುದ್ಧ ಸಾರಿರುವ ಪಾಕಿಸ್ತಾನಕ್ಕೆ ಅಮೆರಿಕ ಕೂಡ ದೊಡ್ಡ ಆಘಾತ ನೀಡಿದೆ. ಅಮೆರಿಕ ಸಪೋರ್ಟ್ ಮಾಡುತ್ತೆ ಅನ್ನೋ ಧೈರ್ಯದಿಂದಲೇ ಪಾಕಿಸ್ತಾನ ಇಷ್ಟು ನಿಗರಾಡಿ ಭಾರತದ ಮೇಲೆ…
Read More » -

ಮನೆಯಿಂದ ಹೊರಗೆ ಬರಬೇಡಿ..!
ಪಾಕಿಸ್ತಾನ ಭಾರತದ ಮೇಲೆ ಭೀಕರ ವಾಯುದಾಳಿ ನಡೆಸುತ್ತಿದೆ. ಪಂಜಾಬ್, ಜಮ್ಮು ಕಾಶ್ಮೀರ, ರಾಜಸ್ಥಾನದ ಪ್ರದೇಶದ ಮೇಲೆ ಡ್ರೋಣ್ ಮೂಲಕ ಅಟ್ಯಾಕ್ ಮಾಡ್ತಿದೆ. ಗಡಿ ಪ್ರದೇಶದಲ್ಲಿ ಭಾರಿ ಕ್ಷಿಪಣಿ…
Read More » -

ಪಾಕಿಸ್ತಾನದ ದಾಳಿಗೆ ಭಾರತದ ಮಹಿಳೆ ಸಾವು
ಪಾಕಿಸ್ತಾನ ಭಾರತದ ಮೇಲೆ ನೇರಾ ನೇರ ಯುದ್ಧಕ್ಕಿಳಿದಿದೆ. ಭಾರತದ ನಾಗರಿಕರನ್ನೂ ಟಾರ್ಗೆಟ್ ಮಾಡಿ ಪಾಕಿಸ್ತಾನ ಯುದ್ಧ ಮಾಡ್ತಿದೆ. ಪಾಕಿಸ್ತಾನದ ಶೆಲ್, ರಾಕೆಟ್ಗಳ ದಾಳಿಯಲ್ಲಿ ಓರ್ವ ಭಾರತೀಯ ಮಹಿಳೆ…
Read More » -

ಯುದ್ಧ ಪರಿವೀಕ್ಷಿಸಿದ ಪ್ರಧಾನಿ ಮೋದಿ
ಪಾಕಿಸ್ತಾನದ ಮೇಲೆ ಭಾರತ ಯುದ್ಧ ಸಾರಿದೆ. ಭಾರತದ ಮೇಲಿನ ದಾಳಿಗೆ ಭಾರತ ಇದೀಗ ಪ್ರತೀಕಾರ ತೆಗೆದುಕೊಳ್ಳುತ್ತಿದೆ. ಇದರ ನಡುವೆ ಪ್ರಧಾನಿ ಮೋದಿಯವರೇ ಖುದ್ದು ಯುದ್ಧ ಸನ್ನಿವೇಶದ ಪರಿವೀಕ್ಷಣೆ…
Read More » -

ಪಾಕ್ ದುಸ್ಸಾಹಸ.. ಭಾರೀ ಪೆಟ್ಟು ಕೊಟ್ಟ ಭಾರತ
ಪಹಲ್ಗಾಂ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ಬೆನ್ನಲ್ಲೇ ಭಾರತ ಪಾಕ್ಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿತ್ತು.. ಇದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಸೇನೆಯೂ ಕೂಡ ಉಗ್ರರ ಜೊತೆ…
Read More » -

ಪಾಕಿಸ್ತಾನದ ಮೇಲೆ ಭಾರತ 2ನೇ ದಾಳಿ – ಪಾಕ್ ಉಡೀಸ್..!
ಭಾರತವನ್ನು ಕೆಣಕಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ಪೆಟ್ಟಿನ ಮೇಲೆ ಪೆಟ್ಟು ಕೊಡ್ತಿದ್ದಾರೆ. ಇದರ ನಡುವೆ ಪಾಕಿಸ್ತಾನವೇ ಪ್ರತೀಕಾರವಾಗಿ ಭಾರತದ 15 ಕಡೆ ದಾಳಿ ಮಾಡಲು ಪ್ರಯತ್ನ ನಡೆಸಿದೆ.…
Read More » -

ಇದು ಕರ್ನಲ್ ಸೋಫಿಯಾ ಅಸಲಿ ಸಾಧನೆ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಜೊತೆಗೆ ಕೇಳಿ ಬರುತ್ತಿರುವ ಹೆಸರು ಕರ್ನಲ್ ಸೋಫಿಯಾ ಖುರೇಷಿ ಅವರದ್ದು. ಕನ್ನಡಿಗರು ಈಕೆ ನಮ್ಮ ಹೆಮ್ಮೆಯ…
Read More » -

ಲಾಹೋರ್ ಏರ್ಪೋರ್ಟ್ನಲ್ಲಿ 3 ಬಾಂಬ್ ಬ್ಲಾಸ್ಟ್..!
ಪಾಕಿಸ್ತಾನಕ್ಕೆ ನುಗ್ಗಿ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿಬಂದ ಬೆನ್ನಲ್ಲೇ ಮತ್ತೆ ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟದ ಸದ್ದು ಕೇಳಿಬಂದಿದೆ. ಪಾಕಿಸ್ತಾನದ ಲಾಹೋರ್ ಏರ್ಪೋರ್ಟ್ ಬಳಿ 3 ಬಾಂಬ್ಗಳು ಸ್ಫೋಟಿಸಿವೆ…
Read More »



















































































































































