ದೇಶ/ವಿದೇಶ
-

ಬಜೆಟ್ 2026: ಬಟ್ಟೆ, ಮೊಬೈಲ್, ಔಷಧ ಅಗ್ಗ! ಯಾವುದರ ಬೆಲೆ ಏರಿಕೆ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಾರಿಯ ಬಜೆಟ್ ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ. ಆರೋಗ್ಯ ಕ್ಷೇತ್ರಕ್ಕೆ…
Read More » -

ಬಜೆಟ್ 2026-27: ‘ಭಾರತ್ ವಿಸ್ತಾರ್’ ಮೂಲಕ ಕೃಷಿ ಕ್ರಾಂತಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್ನಲ್ಲಿ ಕೃಷಿ ವಲಯವನ್ನು ಡಿಜಿಟಲೀಕರಣಗೊಳಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ‘ಭಾರತ್ ವಿಸ್ತಾರ್’ಎಂಬ ಕ್ರಾಂತಿಕಾರಿ AI…
Read More » -

ಬಜೆಟ್ 2026-27: ರಾಜ್ಯಗಳ ಅಭಿವೃದ್ಧಿಗೆ 1.4 ಲಕ್ಷ ಕೋಟಿ ರೂ. ಅನುದಾನ ಘೋಷಣೆ!
ಕೇಂದ್ರ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ರಾಜ್ಯಗಳ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಕೊಡುಗೆ ನೀಡಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಅಂಗೀಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ…
Read More » -

ಬಜೆಟ್ 2026-27: ಅಭಿವೃದ್ಧಿಯ ಪಥದಲ್ಲಿ ಭಾರತ; ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ!
2026-27ನೇ ಸಾಲಿನ ಬಜೆಟ್ ಭಾರತದ ಭವಿಷ್ಯದ ದಾಖಲೆ ಬರೆದಿದೆ. ಸಚಿವರು, ಈ ಬಾರಿ ತಾಂತ್ರಿಕ ಸ್ವಾವಲಂಬನೆ, ಶಿಕ್ಷಣದ ಮೂಲಸೌಕರ್ಯ ಮತ್ತು ಸುಧಾರಿತ ಆರೋಗ್ಯ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ…
Read More » -

ಬಜೆಟ್ 2026-27 ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ; ರೇರ್ ಅರ್ಥ್ ಕಾರಿಡಾರ್ ಘೋಷಣೆ!
ಭಾರತವನ್ನು ಜಾಗತಿಕ ಎಲೆಕ್ಟ್ರಾನಿಕ್ಸ್ ಹಬ್ ಮಾಡುವ ನಿಟ್ಟಿನಲ್ಲಿ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ. ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕಾ ಯೋಜನೆಗೆ ನೀಡಲಾಗುವ ಅನುದಾನವನ್ನು 40,000 ಕೋಟಿ ರೂಪಾಯಿಗಳಿಗೆ ಏರಿಸಲಾಗಿದೆ.…
Read More » -

ಬಜೆಟ್ 2026: ದೇಶಾದ್ಯಂತ 20 ಹೊಸ ರಾಷ್ಟ್ರೀಯ ಜಲಮಾರ್ಗಗಳ ಘೋಷಣೆ
ನವದೆಹಲಿ: ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರ್ಕಾರ, ಜಲಮಾರ್ಗಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…
Read More » -

2026-27ನೇ ಸಾಲಿನ ಕೇಂದ್ರ ಬಜೆಟ್ ಪ್ರಮುಖ ಅಂಶಗಳು
ಇಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. 2024 ರಲ್ಲಿ ಎನ್ಡಿಎ ಸರ್ಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ…
Read More » -

ಬಜೆಟ್ ಬೆನ್ನಲ್ಲೇ ಬಂತು ಬ್ಯಾಡ್ ನ್ಯೂಸ್; ಸಿಲಿಂಡರ್ ಬೆಲೆ ಏರಿಕೆ!
ಇಂದು ದೇಶದ ಆರ್ಥಿಕತೆಯ ದಿಕ್ಸೂಚಿ ಎನಿಸಿದ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವಾಗಲೇ, ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಮೇಲೆ ₹49…
Read More » -

ಬಜೆಟ್ ದಿನವೇ ಆಭರಣ ಪ್ರಿಯರಿಗೆ ಬಂಪರ್ ಆಫರ್: ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಕುಸಿತ
ನವದೆಹಲಿ: ಸಂಸತ್ತಿನಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿರುವ ಬೆನ್ನಲ್ಲೇ ಆಭರಣ ಮಾರುಕಟ್ಟೆಯಲ್ಲಿ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸತತ ಮೂರನೇ ದಿನವೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ…
Read More » -

ಸತತ 9ನೇ ಬಾರಿಗೆ ಬಜೆಟ್ ಮಂಡಿಸಿ ನಿರ್ಮಲಾ ಸೀತಾರಾಮನ್ ಐತಿಹಾಸಿಕ ದಾಖಲೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸುವ ಮೂಲಕ ಹೊಸ ಇತಿಹಾಸ ಬರೆಯಲಿದ್ದಾರೆ. ಇದು…
Read More » -

ಮಹಾರಾಷ್ಟ್ರ ರಾಜಕಾರಣದಲ್ಲಿ ನವ ಇತಿಹಾಸ; ರಾಜ್ಯದ ಮೊದಲ ಮಹಿಳಾ DCM ಸುನೇತ್ರಾ ಪವಾರ್ ಪ್ರಮಾಣವಚನ!
ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದು ಮಹತ್ವದ ಮತ್ತು ಐತಿಹಾಸಿಕ ಬದಲಾವಣೆ ಸಂಭವಿಸಿದೆ. ವಿಮಾನ ಅಪಘಾತದಲ್ಲಿ ಅಕಾಲಿಕವಾಗಿ ಮರಣ ಹೊಂದಿದ ಅಜಿತ್ ಪವಾರ್ ಅವರ ಉತ್ತರಾಧಿಕಾರಿಯಾಗಿ ಅವರ ಪತ್ನಿ ಸುನೇತ್ರಾ…
Read More » -

ತಾಯಿ ಹುಟ್ಟುಹಬ್ಬಕ್ಕೆ ಜಿರಾಫೆಗಳನ್ನು ದತ್ತು ಪಡೆದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಹಾಗೂ ಪರಿಸರ ಸಚಿವ ಪವನ್ ಕಲ್ಯಾಣ್ ವಿಶಾಖಪಟ್ಟಣದಲ್ಲಿ ವನ್ಯಜೀವಿ ಸಂರಕ್ಷಣೆಯ ಬಗ್ಗೆ ತಮ್ಮ ಅಪಾರ ಉತ್ಸಾಹವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ . ಅವರ…
Read More » -

ಪ್ರೇಮ ವಿವಾಹಕ್ಕೆ “ನೋ” ಹೇಳಿದ ಪೋಷಕರಿಗೆ ಇಂಜೆಕ್ಷನ್ ಕೊಟ್ಟು ಸಾಯಿಸಿದ ಮಗಳು
ತೆಲಂಗಾಣ: ಪ್ರೇಮ ವಿವಾಹಕ್ಕೆ ನೋ ಎಂದ ತಮ್ಮ ತಂದೆ–ತಾಯಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ, ಬಂಟ್ವಾರಂ ಮಂಡಲದ, ಯಾಚರಂನಲ್ಲಿ ನಡೆದಿದೆ. ಸುರೇಖಾ…
Read More » -

ದೆಹಲಿಯಲ್ಲಿ ಪತಿಯಿಂದಲೇ ಮಹಿಳಾ ಕಮಾಂಡೋ ಹತ್ಯೆ
ದೆಹಲಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಆಕೆಯ ಪತಿಯೇ ಲೋಹದ ಡಂಬಲ್ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಕೊನೆಯ ಕ್ಷಣಗಳಲ್ಲಿ ಮಹಿಳೆ ತನ್ನ…
Read More » -

ಸರ್ಕಾರಿ ಗೌರವದೊಂದಿಗೆ ನೆರೆವೇರಿದ ಅಜಿತ್ ಪವಾರ್ ಅಂತ್ಯಕ್ರಿಯೆ
ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ತುರ್ತು ಭೂಸ್ಪರ್ಶ ವೇಳೆ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು…
Read More » -

ಅಜಿತ್ ಪವಾರ್ ಸಾವು ಆಕಸ್ಮಿಕವೇ? ಸುಪ್ರೀಂ ಕೋರ್ಟ್ನಲ್ಲಿ ತನಿಖೆಗೆ ಮಮತಾ ಆಗ್ರಹ
ಕೋಲ್ಕತ್ತಾ: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಸತ್ಯಾಸತ್ಯತೆ…
Read More » -

ವಿಧಾನಸಭೆಯಲ್ಲಿ ಅಜಿತ್ ಪವಾರ್ಗೆ ಸಂತಾಪ: ಸದನದಲ್ಲಿ ಒಂದು ನಿಮಿಷ ಮೌನಾಚರಣೆ
ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರು ಮಂಡಿಸಿದ ಸಂತಾಪ ಸೂಚಕ…
Read More » -

ಅಜಿತ್ ಪವಾರ್ ಜನನಾಯಕನ ಸೇವೆ ಸ್ಮರಣೀಯ: ಪ್ರಧಾನಿ ಮೋದಿ
ನವದೆಹಲಿ: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಪವಾರ್ ಅವರು ಮಹಾರಾಷ್ಟ್ರದ ಜನರ ಸೇವೆಗೆ…
Read More » -

ಅಜಿತ್ ಪವಾರ್ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
ಮುಂಬೈ: ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.…
Read More » -

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು : ಡಿಕೆಶಿ-ಹೆಚ್ಡಿಕೆ ಸೇರಿದಂತೆ ಗಣ್ಯರ ಕಂಬನಿ
ಮುಂಬೈ: ಎನ್ಸಿಪಿ (NCP) ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಪುಣೆ ಜಿಲ್ಲೆಯ ಬಾರಾಮತಿ ವಿಮಾನ…
Read More » -

ಸಂಸತ್ ಬಜೆಟ್ ಅಧಿವೇಶನ: ಕಲಾಪದ ಸಂಪೂರ್ಣ ಮಾಹಿತಿ ಇಲ್ಲಿದೆ
ನವದೆಹಲಿ: ದೇಶದ ಆರ್ಥಿಕ ದಿಕ್ಸೂಚಿಯನ್ನು ನಿರ್ಧರಿಸುವ 2026-27ರ ಸಾಲಿನ ಸಂಸತ್ ಬಜೆಟ್ ಅಧಿವೇಶನವು ಇಂದು ಅದ್ಧೂರಿಯಾಗಿ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ…
Read More » -

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಫೆ.1ಕ್ಕೆ ಬಜೆಟ್ ಮಂಡನೆ
ನವದೆಹಲಿ: ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.…
Read More » -

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಐವರ ದುರ್ಮರಣ
ಮುಂಬೈ: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಎನ್ಸಿಪಿ (NCP) ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ತಮ್ಮ…
Read More » -

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಅಮಿತ್ ಶಾಗೆ ಯತ್ನಾಳ್ ಪತ್ರ
ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ…
Read More » -

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…
Read More » -

ಗಗನಯಾತ್ರಿ ಶುಭಾಂಶು ಶುಕ್ಲಾಗೆ ‘ಅಶೋಕ ಚಕ್ರ’ ಪ್ರದಾನ
ನವದೆಹಲಿ: ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ 2026ರ ಗಣರಾಜ್ಯೋತ್ಸವದಂದು ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿ ‘ಅಶೋಕ ಚಕ್ರ’…
Read More » -

‘ಧುರಂಧರ್’ ಸಿನಿಮಾ ನಟ ನದೀಮ್ ಖಾನ್ ಬಂಧನ: ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳದ ಆರೋಪ
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿರುವ ‘ಧುರಂಧರ್’ ಸಿನಿಮಾದ ಕಲಾವಿದ ನದೀಮ್ ಖಾನ್ ಅವರನ್ನು ಲೈಂಗಿಕ ಕಿರುಕುಳ ಹಾಗೂ ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಡಕಾಯಿತ್ ರೆಹಮಾನ್…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ಬೆಂಗಳೂರು: ದೇಶಾದ್ಯಂತ ಇಂದು 77ನೇ ಗಣರಾಜ್ಯೋತ್ಸವದ ಸಡಗರ ಮನೆಮಾಡಿದೆ. ಭಾರತದ ಸಂವಿಧಾನ ಜಾರಿಗೆ ಬಂದ ಐತಿಹಾಸಿಕ ಕ್ಷಣದ ಸ್ಮರಣಾರ್ಥ ನಡೆಯುತ್ತಿರುವ ಈ ಸಂಭ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
Read More » -

ಸೆಕ್ಸ್ ಸಿಡಿ ಕೇಸ್: ಮಾಜಿ ಸಿಎಂ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್
ರಾಯ್ಪುರ: ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರಿಗೆ ನ್ಯಾಯಾಲಯದಿಂದ ಬಿಗ್ ಶಾಕ್ ಎದುರಾಗಿದೆ. 2017ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಘೇಲ್ ಅವರನ್ನು ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು…
Read More » -

ಆಪರೇಷನ್ ಸಿಂಧೂರ್ ಬೆಂಬಲಿಸಿದ್ದಕ್ಕೆ ಕ್ಷಮೆ ಕೇಳಲ್ಲ- ಶಶಿ ತರೂರ್
ನವದೆಹಲಿ: ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ‘ಆಪರೇಷನ್ ಸಿಂಧೂರ್’ ಮಿಲಿಟರಿ ಕಾರ್ಯಾಚರಣೆಯನ್ನು ಬೆಂಬಲಿಸಿದ ವಿಚಾರದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ಅಬ್ಬರಿಸಿದ್ದಾರೆ. “ಈ ವಿಷಯದಲ್ಲಿ…
Read More » -

ಸ್ಮೃತಿ ಮಂಧಾನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಬಾಲ್ಯದ ಗೆಳೆಯ
ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಮದುವೆ ಯಾಕೆ ರದ್ದಾಯಿತು ಎಂಬ ಕುತೂಹಲಕ್ಕೆ ಈಗ ಸ್ಫೋಟಕ ತಿರುವು…
Read More » -

ಭಾರತಕ್ಕೆ ಬಿಗ್ ರಿಲೀಫ್: 25% ಹೆಚ್ಚುವರಿ ಸುಂಕ ಕಡಿತಕ್ಕೆ ಟ್ರಂಪ್ ಸಿದ್ಧತೆ
ವಾಷಿಂಗ್ಟನ್: ಭಾರತದ ರಫ್ತು ವಸ್ತುಗಳ ಮೇಲೆ ವಿಧಿಸಲಾಗಿದ್ದ 25% ಹೆಚ್ಚುವರಿ ಸುಂಕವನ್ನು ಹಿಂಪಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಸಿದ್ಧತೆ ನಡೆಸುತ್ತಿರುವುದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.…
Read More » -

ಮುಂಬೈ ಗುಂಡಿನ ದಾಳಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಗುಂಡು ಹಾರಿಸಿದ್ದಾಗಿ ಒಪ್ಪಿಕೊಂಡ ಕೆಆರ್ಕೆ
ಮುಂಬೈ: ಬಾಲಿವುಡ್ನ ಸಿನಿಮಾ ವಿಮರ್ಶಕ ಮತ್ತು ನಟ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್ಕೆ ಅವರನ್ನು ಮುಂಬೈನ ಓಶಿವಾರಾ ಪೊಲೀಸರು ಬಂಧಿಸಿದ್ದಾರೆ. ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ದಳಪತಿ ವಿಜಯ್ ‘ಟಿವಿಕೆ’ ಪಕ್ಷಕ್ಕೆ ‘ವಿಷಲ್’ ಚಿಹ್ನೆ ನೀಡಿದ ಚುನಾವಣಾ ಆಯೋಗ
ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆ-2026ಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ನಟ ದಳಪತಿ ವಿಜಯ್ ಅವರ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ (TVK) ಗೆ ಕೇಂದ್ರ ಚುನಾವಣಾ…
Read More » -

ಡಿಎಂಕೆಗೆ 100 ವರ್ಷಗಳ ಇತಿಹಾಸ ನೆನಪಿಸಿದ ಮದ್ರಾಸ್ ಹೈಕೋರ್ಟ್!
ಚೆನ್ನೈ : ಸನಾತನ ಧರ್ಮದ ಕುರಿತು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು “ದ್ವೇಷ ಭಾಷಣಕ್ಕೆ ಸಮಾನ” ಎಂದು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು…
Read More » -

ವಾಯುಪಡೆ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ಗಳು ಪಾರು
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಭಾರತೀಯ ವಾಯುಪಡೆಗೆ (IAF) ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದ ಕೆರೆಗೆ ಬಿದ್ದು ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ…
Read More » -

ಗ್ರೀನ್ಲ್ಯಾಂಡ್ ಸಂಘರ್ಷ: ಡೆನ್ಮಾರ್ಕ್ಗೆ ಕೆನಡಾ ಬೆಂಬಲ
ದಾವೋಸ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿವಾದಾತ್ಮಕ ‘ವಿಸ್ತರಣಾ ಭೂಪಟ’ ಮತ್ತು ಸುಂಕ ನೀತಿಗಳ ವಿರುದ್ಧ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ದಾವೋಸ್ನಲ್ಲಿ ನಡೆಯುತ್ತಿರುವ…
Read More » -

ಬಾಹ್ಯಾಕಾಶ ಲೋಕದ ‘ಮಹಾಯಾನ’ಕ್ಕೆ ತೆರೆ: ಸುನೀತಾ ವಿಲಿಯಮ್ಸ್ ನಿವೃತ್ತಿ
ನವದೆಹಲಿ: ವಿಶ್ವ ಪ್ರಸಿದ್ಧ ಗಗನಯಾತ್ರಿಗಳಲ್ಲಿ ಒಬ್ಬರಾದ, ಭಾರತೀಯ ಮೂಲದ ಹೆಮ್ಮೆ ಸುನೀತಾ ವಿಲಿಯಮ್ಸ್ ಅವರು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ‘ನಾಸಾ’ದಿಂದ ನಿವೃತ್ತರಾಗಿದ್ದಾರೆ. 27 ವರ್ಷಗಳ ಕಾಲ ಬಾಹ್ಯಾಕಾಶ…
Read More » -

ಬಿಜೆಪಿ ನೂತನ ಸಾರಥಿ ನಿತಿನ್ ನಬಿನ್ಗೆ ‘Z’ ಶ್ರೇಣಿಯ ಭದ್ರತೆ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರವು ಅತ್ಯುನ್ನತ ದರ್ಜೆಯ ‘Z’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ. ಕೇಂದ್ರ ಮೀಸಲು…
Read More » -

ಹಳೆಯ ಪೀಳಿಗೆ ದೂರ ಸರಿಯಲಿ, ಯುವಕರಿಗೆ ನಾಯಕತ್ವ ಬಿಟ್ಟುಕೊಡಿ- ನಿತಿನ್ ಗಡ್ಕರಿ
ನಾಗ್ಪುರ: ನೇರ ನುಡಿಗೆ ಹೆಸರಾಗಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಹಳೆಯ ಪೀಳಿಗೆಯವರು ನಾಯಕತ್ವದ ಜವಾಬ್ದಾರಿಯನ್ನು…
Read More » -

ಜಮ್ಮು-ಕಾಶ್ಮೀರದ ಕಿಶ್ತ್ವಾರ್ನಲ್ಲಿ ಭೀಕರ ಎನ್ಕೌಂಟರ್: 8 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಚಕಮಕಿ ಮುಂದುವರೆದಿದೆ. ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಸದೆಬಡಿಯಲು…
Read More » -

ಸ್ಪೇನ್ನಲ್ಲಿ ಭೀಕರ ರೈಲು ದುರಂತ: 21 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
ಸ್ಪೇನ್: ಸ್ಪೇನ್ನ ದಕ್ಷಿಣ ಪ್ರಾಂತ್ಯವಾದ ಆಂಡಲೂಸಿಯಾದಲ್ಲಿ ಭಾನುವಾರ ಸಂಜೆ ನಡೆದ ಭೀಕರ ರೈಲು ಅಪಘಾತದಲ್ಲಿ 21 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಎರಡು…
Read More » -

ಕರೂರು ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗಲು ವಿಜಯ್ಗೆ ಸಮನ್ಸ್
ಚೆನ್ನೈ: ಕರೂರಿನಲ್ಲಿ ನಡದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ, ಹಾಗೂ ವಿಜಯ್ ದಳಪತಿ ಅವರಿಗೆ ಸಿಬಿಐ ಎರಡನೇ ಬಾರಿಗೆ ಸಮನ್ಸ್…
Read More » -

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ; ಬಿಜೆಪಿ ಜನರ ಮೊದಲ ಆಯ್ಕೆ: ಪ್ರಧಾನಿ ಮೋದಿ
ಅಸ್ಸಾಂ: ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವ ಮತ್ತು ಜನರ ನಂಬಿಕೆಯನ್ನು ಕಳೆದುಕೊಂಡಿದೆ. ಅಭಿವೃದ್ಧಿಯ ಕಾರ್ಯಸೂಚಿ ಇಲ್ಲದ ಕಾಂಗ್ರೆಸ್ನ ನಕಾರಾತ್ಮಕ ರಾಜಕೀಯವನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ ಎಂದು ಪ್ರಧಾನಿ…
Read More » -

ಗ್ರೀನ್ಲ್ಯಾಂಡ್ ವಶಕ್ಕೆ ಟ್ರಂಪ್ ಪಟ್ಟು: ವಿರೋಧಿಸಿದ ಯುರೋಪಿಯನ್ ದೇಶಗಳ ಮೇಲೆ ಸುಂಕದ ಬಿಸಿ!
ವಾಷಿಂಗ್ಟನ್: ಗ್ರೀನ್ಲ್ಯಾಂಡ್ ದ್ವೀಪವನ್ನು ಅಮೆರಿಕದ ಸುಪರ್ದಿಗೆ ಪಡೆಯುವ ತನ್ನ ಮಹತ್ವಾಕಾಂಕ್ಷೆಯ ಯೋಜನೆಗೆ ಅಡ್ಡಿಪಡಿಸುತ್ತಿರುವ ಯುರೋಪಿಯನ್ ರಾಷ್ಟ್ರಗಳ ವಿರುದ್ಧ ಡೊನಾಲ್ಡ್ ಟ್ರಂಪ್ ಸಮರ ಸಾರಿದ್ದಾರೆ. ಈ ಸಂಬಂಧ ಡೆನ್ಮಾರ್ಕ್,…
Read More » -

ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ- ಕಾಂಗ್ರೆಸ್ ಶಾಸಕನ ಹೇಳಿಕೆಗೆ ವ್ಯಾಪಕ ಆಕ್ರೋಶ!
ಇಂದೋರ್: ದೇಶದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಕಾಂಗ್ರೇಸ್ ಶಾಸಕ ಫೂಲ್ ಸಿಂಗ್ ಬರೈಯ್ಯಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.. ಮಹಿಳೆಯರ ಸೌಂದರ್ಯವೇ ಅತ್ಯಾಚಾರಕ್ಕೆ ಕಾರಣ ಎಂಬ ಹೇಳಿಕೆಯಿಂದ…
Read More » -

ಭಾರತದ ಮೊದಲ ‘ವಂದೇ ಭಾರತ್ ಸ್ಲೀಪರ್’ ರೈಲಿಗೆ ಮೋದಿ ಚಾಲನೆ
ಕೋಲ್ಕತ್ತಾ: ದೇಶದ ರೈಲ್ವೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ‘ವಂದೇ ಭಾರತ್’ ಸರಣಿಯಲ್ಲಿ ಈಗ ಮೊದಲ ‘ಸ್ಲೀಪರ್’ ರೈಲು ಅಧಿಕೃತವಾಗಿ ಹಳಿ ಏರಿದೆ. ಪಶ್ಚಿಮ ಬಂಗಾಳದ ಹೌರಾ…
Read More » -

ಬುರ್ಖಾ ಹಾಕದೆ ಹೊರಬಂದಿದ್ದಕ್ಕೆ ಪತ್ನಿ, ಇಬ್ಬರು ಮಕ್ಕಣನ್ನು ಕೊಲೆ ಮಾಡಿದ ಪಾಪಿ ಪತಿ
ಲಕ್ನೋ: ಉತ್ತರ ಪ್ರದೇಶದಲ್ಲೋಂದು ಅಮಾನವಿಯ ಘಟನೆ ನಡೆದಿದೆ.. ಬುರ್ಖಾ ಧರಿಸದೆ ಮನೆಯಿಂದ ಹೊರ ಬಂದಿದ್ದಕ್ಕೆ ಪಾಪಿ ಪತಿ ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ…
Read More » -

ಗೋವಾ ನೈಟ್ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರ ಬಂಧನ
ನವದೆಹಲಿ: ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್ಕ್ಲಬ್ನ ಮಾಲೀಕರಾದ ಲೂತ್ರಾ ಸಹೋದರರಾದ ಗೌರವ್ ಮತ್ತು ಸೌರಭ್ ಅವರನ್ನು ಥೈಲ್ಯಾಂಡ್ನಿಂದ ಗಡೀಪಾರು ಮಾಡಲಾಗಿದೆ. ಇಂದು ಅವರನ್ನು ದೆಹಲಿಗೆ…
Read More » -

ದಟ್ಟವಾದ ಮಂಜು ಆವರಿಸಿ ಸರಣಿ ಅಪಘಾತ-ಹೊತ್ತಿ ಉರಿದ ಕಾರು, ; ನಾಲ್ವರ ಸಾವು
ನವದೆಹಲಿ: ಉತ್ತರ ಪ್ರದೇಶದ ದೆಹಲಿ- ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ದಟ್ಟವಾದ ಮಂಜಿನಿಂದ ಭೀಕರ ಅಪಘಾತ ಸಂಭವಿಸಿ ನಾಲ್ವರು ಮಂದಿ ಸಜೀವ ದಹನವಾಗಿದ್ದಾರೆ. 25 ಜನ ಗಾಯಗೊಂಡಿದ್ದು, ಅಪಘಾತದಲ್ಲಿ 3…
Read More » -

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.. ಇಂದಿನಿಂದ ಡಿ.22ರವರೆಗೆ ಒಟ್ಟು 7 ದಿನಗಳ ಕಾಲ…
Read More » -

G RAM G – ಶೀಘ್ರವೇ ಮಂಡನೆಯಾಗಲಿದೆ ಉದ್ಯೋಗ ಖಾತರಿ ಮಸೂದೆ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಮಸೂದೆಯನ್ನು ಪರಿಚಯಿಸಿದೆ. ದಿ ವಿಕ್ಷಿತ್ ಭಾರತ್ ಗ್ಯಾರಂಟಿ…
Read More » -

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿ ಪ್ರಧಾನಿ ಪ್ರಯಾಣ ವಿಳಂಬ
ನವದೆಹಲಿ: ರಾಷ್ಟ್ರ ರಾಜಧಾನಿಯಾದ್ಯಂತ ದಟ್ಟ ಮಂಜು ಆವರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜೋರ್ಡಾನ್ ಇಥಿಯೋಪಿಯಾ ಮತ್ತು ಓಮನ್ ದೇಶಗಳ ಮೂರು ರಾಷ್ಟ್ರಗಳ ಪ್ರವಾಸದ ವಿಮಾನವು ವಿಳಂಬವಾಗಿದೆ..…
Read More » -

ಡಿ 16ಕ್ಕೆ ರಾಜ್ಯ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ…
Read More » -

ವೋಟ್ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್
ಬೆಳಗಾವಿ: ವೋಟ್ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು…
Read More » -

ಸೂಪರ್ ಸ್ಟಾರ್ ರಜನಿಕಾಂತ್ಗೆ 75ರ ಸಂಭ್ರಮ: ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿ ವಿವಿಧ ರಂಗಗಳ ಗಣ್ಯಾತೀಗಣ್ಯರು ಶುಭ ಕೋರಿದ್ದಾರೆ.. ಪ್ರಧಾನಿ ನರೇಂದ್ರ…
Read More » -

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, ಹಲವರಿಗೆ ಗಾಯ
ವಿಶಾಖಪಟ್ಟಣಂ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ವೊಂದ್ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 37 ಪ್ರಯಾಣಿಕರಿದ್ದರು.…
Read More » -

ಕಂದಕ್ಕೆ ಉರುಳಿದ ಕಾರ್ಮಿಕರ ಟ್ರಕ್; 22 ಮಂದಿ ಸಾವು
ಅಂಜಾವ್: ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ವೊಂದು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿ ಬಿದ್ದು. ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ.. ಬೆಟ್ಟದ ರಸ್ತೆಯಿಂದ ಟ್ರಕ್ ನಿಯಂತ್ರಣ…
Read More » -

ಪ್ರೀತಿಯ ವಿಚಾರಕ್ಕೆ ಯುವಕನಿಗೆ ಬ್ಯಾಟ್ನಿಂದ ಹೊಡೆದು ಯುವತಿ ಕುಟುಂಬಸ್ಥರಿಂದ ಕೊಲೆ!
ಪ್ರೀತಿಯ ವಿಚಾರಕ್ಕೆ ಯುವಕನನ್ನು ಬ್ಯಾಟ್ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.. ಜ್ಯೋತಿ ಶ್ರವಣ್ ಸಾಯಿ ಮೃತ ಯುವಕ.. ಶ್ರಮಣ್ ಮೈಸಮ್ಮ ಗುಡ್ಡದಲ್ಲಿರುವ…
Read More » -

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್
ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ…
Read More » -

ಸಿ೦ಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದರ್ಶನ ಪಡೆದ ಕೊಹ್ಲಿ
ವಿಶಾಖಪಟ್ಟಂ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆದ್ದಿದ್ದು, ಆಂಧ್ರಪ್ರದೇಶದ ವಿಶಾಖಪಟ್ಟಣಂ ದಲ್ಲಿರುವ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ..…
Read More » -

ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆ ಕ್ಯಾನ್ಸಲ್: ಸ್ಮೃತಿ ಮಂಧಾನ ಸ್ಪಷ್ಟನೆ
ಟೀಂ ಇಂಡಿಯಾ ಮಹಿಳಾ ತಂಡನ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆಯ ಬಗ್ಗೆ ಕೇಳಿ ಬಂದ ವದಂತಿ ಸುದ್ದಿಗಳ ಬಗ್ಗೆ ಕೊನೆಗೂ ತೆರೆ ಎಳೆದಿದ್ದಾರೆ.. ಸಂಗೀತ ಸಂಯೋಜಕ…
Read More » -

ಗೋವಾದ ಕ್ಲಬ್ನಲ್ಲಿ ಅಗ್ನಿ ದುರಂತ: ಮೃತರ ಕುಟುಂಬಸ್ಥರಿಗೆ ಪ್ರಧಾನಿ ಪರಿಹಾರ ಘೋಷಣೆ
ಪಣಜಿ: ಗೋವಾದಲ್ಲಿ ತಡರಾತ್ರಿ ಕ್ಲಬ್ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿ 25 ಜನರು ಮೃತ ಪಟ್ಟಿದ್ದಾರೆ.. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತ ಕುಟುಂಬಸ್ಥರಿಗೆ…
Read More » -

ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ
ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ ಕೊಲ್ಲಂ: ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದು, ಬೃಹತ್ ಗುಂಡಿ ಸೃಷ್ಟಿಯಾಗಿ ವಾಹನಗಳು ಸಿಲುಕಿಕೊಂಡ ಘಟನೆ…
Read More » -

ಇಂಡಿಗೋ ವಿಮಾನಗಳು ರದ್ದು; ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ
ಬೆಂಗಳೂರು: ಇಂಡಿಗೋ ಏರ್ಲೈನ್ಸ್ ಸಮಸ್ಯೆಯಿಂದ ವಿಮಾನಗಳು ರದ್ದಾಗುತ್ತಿವೆ.. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿದೆ.. ಈ ಹಿನ್ನೆಲೆ ಭಾರತೀಯ ರೈಲ್ವೇ ಇಲಾಖೆ…
Read More » -

ನಿರ್ಮಾಣ ಸಂಸ್ಥೆ ಎವಿಎಂ ಸ್ಟುಡಿಯೋಸ್ನ ನಿರ್ಮಾಪಕ ಎವಿಎಂ ಸರವಣನ್ ನಿಧನ
ಚೆನ್ನೈ: ತಮಿಳು ಚಲನಚಿತ್ರೋದ್ಯಮದ ಶಿಲ್ಪಿ, ನಿರ್ಮಾಣ ಸಂಸ್ಥೆಯ ಎವಿಎಂ ಸ್ಟುಡಿಯೋಸ್ನ ಮಾಲೀಕ ಎಂ. ಸರವಣನ್ (86 ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಾವನ್ನಪ್ಪಿದ್ದಾರೆ.. ಸರವಣನ್…
Read More » -

ಪುಟಿನ್ ಭೇಟಿಗೆ ಅವಕಾಶ ನೀಡದ ಕೇಂದ್ರ; ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ರಾಹುಲ್ ಆರೋಪ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಭಾರತಕ್ಕೆ ಭೇಟಿ ನೀಡಿತ್ತಿದ್ದು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪುಟಿನ್ ಅವರ ಭೇಟಿಗೆ ಕೇಂದ್ರ ಸರ್ಕಾರ…
Read More » -

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು- ಸಚಿವ ಜ್ಯೋತಿರಾದಿತ್ಯ
ನವದೆಹಲಿ: ಸಂಚಾರ್ ಸಾಥಿ ಆ್ಯಪ್ಅನ್ನು ಎಲ್ಲಾ ಹೊಸ ಮೊಬೈಲ್ ಫೋನ್ಗಳಲ್ಲಿ ಕಡ್ಡಾಯವಾಗಿ ಇನ್ಸ್ಟಾಲ್ ಮಾಡಲು ದೂರು ಸಂಪರ್ಕ ಇಲಾಖೆ ಹ್ಯಾಂಡ್ಸೆಟ್ ತಯಾರಕರಿಗೆ ಸೂಚಿಸಿದೆ.. ಸಂಚಾರ್ ಸಾಥಿ ಅಪ್ಲಿಕೇಶನ್…
Read More » -

ಬೆಂಗಳೂರು ಟ್ರಾಫಿಕ್ ಬಗ್ಗೆ ಎಂಪಿ ರಾಜೀವ್ ರೈ ಆರೋಪಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಪಕ್ಷದ ಎಂಪಿ ರಾಜೀವ್ ರೈ ಟ್ರಾಫಿಕ್ ವಿರುದ್ಧ ಎಕ್ಸ್ನಲ್ಲಿ ಕಿಡಿಕಾರಿದ್ದರು.. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
Read More » -

ನ್ಯಾಷನಲ್ ಹೆರಾಲ್ಡ್ ವೈಯಕ್ತಿಕ ಆಸ್ತಿ ಅಲ್ಲ.. ಪಕ್ಷದ ಆಸ್ತಿ: ಡಿಕೆ ಶಿವಕುಮಾರ್
ಬೆಂಗಳೂರು: ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಡಿಸಿಎಂ…
Read More » -

ಸಂಸತ್ ಅಧಿವೇಶನ ರಾಜಕೀಯ ನಾಟಕಗಳಿಗೆ ವೇದಿಕೆಯಾಗಬಾರದು- ಮೋದಿ
ನವದೆಹಲಿ: ಇಂದಿನ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ.. ಸಂಸತ್ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ. ರಾಷ್ಟ್ರದ ಹಿತಕ್ಕಾಗಿ ಚರ್ಚಿಸುವ ಪವಿತ್ರ ಸ್ಥಳ ಎಂದು ಅಧಿವೇಶನಕ್ಕೂ ಮುನ್ನ…
Read More » -

ತಮಿಳುನಾಡಲ್ಲಿ 2 ಸರ್ಕಾರಿ ಬಸ್ಗಳ ನಡುವೆ ಭೀಕರ ಅಪಘಾತ; ಮೃತರ ಕುಟುಂಬಗಳಿಗೆ ಮೋದಿ ಪರಿಹಾರ ಘೋಷಣೆ
ಶಿವಗಂಗೆ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ…
Read More » -

ದಿತ್ವಾ ಚಂಡಮಾರುತ ಅಬ್ಬರಕ್ಕೆ ಶ್ರೀಲಂಕಾದಲ್ಲಿ 123 ಜನ ಸಾವು
ನವದೆಹಲಿ: ದಿತ್ವಾ ಚಂಡಮಾರುತ ಅಬ್ಬರಕ್ಕೆ ಶ್ರೀಲಂಕಾದಲ್ಲಿ ಜನಜೀವನ ಅಲ್ಲೋಲ ಕಲ್ಲೋಲವಾಗಿದೆ.. ಪ್ರವಾಹ, ಭೂಕುಸಿತದಿಂದ ಇದುವರೆಗೂ ಶ್ರೀಲಂಕಾದಲ್ಲಿ 123 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು. 120 ಕ್ಕೂ ಅಧಿಕ…
Read More » -

ದಿತ್ವಾ ಅಬ್ಬರ; ತಮಿಳುನಾಡಿನತ್ತ ಸಮೀಪಿಸಿದ ಚಂಡಮಾರುತ
ಚೆನ್ನೈ: ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದ ಅಬ್ಬರಿಸಿದ್ದು, ನವೆಂಬರ್ 30 ರವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ…
Read More » -

ಚಾಲಕನ ನಿಯಂತ್ರಣ ತಪ್ಪಿ ಜಮೀನುಗೆ ಸ್ಲೀಪರ್ ಬಸ್ ಪಲ್ಟಿ: ಪ್ರಾಯಾಣಿಕರು ಪಾರು
ರಾಯಚೂರು: ಬಸ್ನ ಸ್ಟೇರಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಜಮೀನುಗೆ ಪಲ್ಟಿಯಾಗಿರುವ ಘಟನೆ ಕರ್ನೂಲ್ ಜಿಲ್ಲೆಯ…
Read More » -

ಉಡುಪಿಗೆ ಮೋದಿ ಭೇಟಿ: ರೋಡ್ ಶೋನಲ್ಲಿ ಜನರತ್ತ ಕೈ ಬೀಸಿದ ನಮೋ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕಡಲನಗರಿ ಉಡುಪಿಗೆ ಆಗಮಿಸಿದ್ದು, ಮೋದಿಗೆ ಹೂ ಮಳೆ ಸುರಿಸುವ ಮೂಲಕ ಜನರು ಅದ್ದೂರಿಯಾಗಿ ಸ್ವಾಗತ ಕೊರಿದ್ದಾರೆ.. ಬನ್ನಂಜೆ ನಾರಾಯಣ ಗುರು ವೃತ್ತದಿಂದ…
Read More » -

ಎಥೆನಾಲ್ ತುಂಬಿದ್ದ ಟ್ಯಾಂಕರ್ಗೆ ಬೈಕ್ ಡಿಕ್ಕಿ: ಚಾಲಕ ಸಜೀವ ದಹನ
ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಶ್ರೀ ಸಿದ್ದಶ್ರೀ ಎಥೆನಾಲ್ ಘಟಕದಿಂದ ಎಥೆನಾಲ್ ತುಂಬಿಕೊಂಡು ತೆಲಂಗಾಣಕ್ಕೆ ಹೋಗುತ್ತಿದ್ದ ಟ್ಯಾಂಕರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು…
Read More » -

ರಾಮಮಂದಿರದ ಗೋಪುರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ
ಅಯೋಧ್ಯೆ: ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿಜಿತ್ ಮುಹೂರ್ತದಲ್ಲಿ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜದ ಧ್ವಜಾರೋಹಣವನ್ನು ನೆರವೇರಿಸಿದ್ದಾರೆ..…
Read More » -

ಸ್ನೇಹಿತೆಯ ರೋಂನಲ್ಲಿ ಯುವತಿಯ ಕೊಲೆ; ಯುವಕ ಪರಾರಿ
ನೆಲಮಂಗಲ: ಸ್ನೇಹಿತೆಯ ರೂಂಗೆ ಯುವತಿಯನ್ನು ಕರೆದೊಯ್ದು ಯುವಕ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.. ಭಾನುವಾರ ಬೆಳ್ಳಗ್ಗೆ ಪ್ರೇಮ್ ವರ್ಧನ್ ಎಂಬ ಯುವಕ…
Read More » -

ನ. 28ಕ್ಕೆ ಉಡುಪಿಯ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ..!
ಉಡುಪಿ: ಶ್ರೀಕೃಷ್ಣಮಠದಲ್ಲಿ ನವೆಂಬರ್ 28ರಂದು ನಡೆಯುವ ಬೃಹತ್ ಗೀತೋತ್ಸವದ ಅಂಗವಾಗಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ.. ನವೆಂಬರ್ 28…
Read More » -

ಬಾಲಿವುಡ್ನ ಸ್ಟಾರ್ ಹಿರಿಯ ನಟ ಧರ್ಮೇಂದ್ರ ನಿಧನ
ಬಾಲಿವುಡ್ನ ಖ್ಯಾತ ಹಿರಿಯ ನಟ ಧರ್ಮೇಂದ್ರ ಇಂದು ಉಸಿರು ಚೆಲ್ಲಿದ್ದಾರೆ.. 89 ವರ್ಷದ ಧರ್ಮೇಧ್ರ ಅವರು ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು…
Read More » -

ತಮಿಳುನಾಡಲ್ಲಿ 2 ಬಸ್ಗಳ ನಡುವೆ ಡಿಕ್ಕಿ; 6 ಮಂದಿ ಸಾವು, 28 ಮಂದಿಗೆ ಗಾಯ
ಚೆನ್ನೈ: ತಮಿಳುನಾಡಿನಲ್ಲಿ ಎರಡು ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, 6 ಮಂದಿ ಸಾವನ್ನಪ್ಪಿದ್ದು, 28 ಜನರು ಗಾಯಗೊಂಡಿರುವ ಘಟನೆ ತೇಂಕಾಸಿ ಜಿಲ್ಲೆಯಲ್ಲಿ ನಡೆದಿದೆ.. ಒಂದು ಬಸ್…
Read More » -

ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯವೂರ್ತಿಯಾಗಿ (ಸಿಜೆಐ) ಇಂದು ಪ್ರಮಾಣ ವಚನ ಸ್ವೀಕರಿಸಿದರು.. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್…
Read More » -

ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು
ಬೆಂಗಳೂರು: ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ.. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ… 19…
Read More » -

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ: ಅನಾರೋಗ್ಯದ ಕಾರಣ ತಂದೆ ಆಸ್ಪತ್ರೆಗೆ ದಾಖಲು
ಮುಂಬೈ: ಟೀಂ ಇಡಿಯಾದ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಕಾರ್ಯಕ್ರಮ ಮುಂದೂಡಲಾಗಿದೆ.. ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ…
Read More » -

ನನಗೂ ಮೊದಲಿನಿಂದ ಸಿಎಂ ಆಗಬೇಕು ಅನ್ನೋ ಆಸೆ ಇದೆ: ಪರಮೇಶ್ವರ್
ಬೆಂಗಳೂರು: ನಾನು ಯಾವಾಗಲೂ ಸಿಎಂ ರೇಸ್ನಲ್ಲಿ ಇರುತ್ತೇನೆ. ನನಗೂ ಮೊದಲಿನಿಂದಲೂ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದು ಸಚಿವ ಜಿ. ಪರಮೇಶ್ವರ್ ಅವರು ಪರೋಕ್ಷವಾಗಿ ಸಿಎಂ…
Read More » -

ಉತ್ತರಾಖಂಡ್ನ ಶಾಲೆಯ ಬಳಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ
ನವದೆಹಲಿ: ಉತ್ತರಖಂಡ್ ನ ಶಾಲೆಯೊಂದರಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿವೆ.. ಉತ್ತರಾಖಂಡ್ ದ ಆಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದ ಶಾಲೆಯಲ್ಲಿ 20 ಕೆಜಿಗೂ ಹೆಚ್ಚು ತೂಕದ 161…
Read More » -

7.11 ಕೋಟಿ ಹಣ ದರೋಡೆಯ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು
ಬೆಂಗಳೂರು: ನಗರದಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ 7.11 ಕೋಟಿ ಹಣವನ್ನು ದರೋಡೆಯ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ದರೋಡೆಕೋರರನ್ನ ಬೆಂಗಳೂರು…
Read More » -

7.11 ಕೋಟಿ ದರೋಡೆ ಪ್ರಕರಣದ ಮೂವರು ಆರೋಪಿಗಳು ಬಂಧನ.. 5.76 ಕೋಟಿ ವಶ
ಬೆಂಗಳೂರಿನಲ್ಲಿ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿರುವ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ಧಾರೆ.. ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ, 5.76…
Read More » -

ಪ್ರಿಯಕರನ ಜೊತೆ ನಾಳೆ ಹಸೆಮಣೆ ಏರಲಿದ್ದಾರೆ ಸ್ಮೃತಿ ಮಂದಾನ
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿದ್ದಾರೆ.. ಪ್ರಿಯಕರ ಪಲಾಷ್ ಮುಚ್ಚಲ್ ಜೊತೆಗೆ ಹಸೆಮಣೆ ಏರೋಕೆ ಸಾಂಗ್ಲಿ ಸುಂದರಿ ಸಜ್ಜಾಗಿದ್ದು, ನಾಳೆ…
Read More » -

ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ: ಮೋಹನ್ ಭಾಗವತ್
ಇಂಫಾಲ: ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
Read More » -

ಸಂಸ್ಕೃತದ ಬಗ್ಗೆ ಅವಹೇಳನಕಾರಿ ಹೇಳಿಕೆ; ಉದಯನಿಧಿ ಸ್ಟಾಲಿನ್ ವಿರುದ್ಧ ವ್ಯಾಪಕ ಆಕ್ರೋಶ
ಚೆನ್ನೈ: ಸಂಸ್ಕೃತವನ್ನು ಸತ್ತ ಭಾಷೆ ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದಾತ್ಮಾಕ ಹೇಳಿಕೆ ಕೊಟ್ಟಿದ್ದಾರೆ.. ಭಾಷಾ ಅಭಿವೃದ್ದಿಗೆ ಕೇಂದ್ರ ಸರ್ಕಾರ ನೀಡಿರುವ ಹಣಕಾಸು ನೆರವನ್ನು…
Read More » -

7 ಕೋಟಿ ದರೋಡೆ ಕೇಸ್: ಚೆನ್ನೈನಲ್ಲಿ ಆರೋಪಿಗಳ ಬಳಿ 6.3 ಕೋಟಿ ವಶ
ಬೆಂಗಳೂರು: ಎಟಿಎಂಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣವನ್ನು ದರೋಡೆ ಮಾಡಿದ್ದ ಪ್ರಕರಣ ಬೆಂಗಳೂರು ಪೊಲೀಸರು ಭೇದಿಸಿದ್ದು, ಚೈನ್ನೈನಲ್ಲಿ ಸಿಕ್ಕಿಹಾಕಿಕೊಂಡ ಆರೋಪಿಗಳ ಬಳಿ 6.3…
Read More » -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ
ಢಾಕಾ: ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ.. ತ್ರಿಸದಸ್ಯ…
Read More » -

ಸೌದಿ ಅರೆಬಿಯಾದಲ್ಲಿ ಹೃದಯ ವಿದ್ರಾವಕ ಘಟನೆ; ಬಸ್- ಡೀಸೆಲ್ ಟ್ಯಾಂಕರ್ ಡಿಕ್ಕಿ, 42 ಭಾರತೀಯರ ಸಜೀವ ದಹನ
ಸೌದಿ ಅರೆಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ನಲ್ಲಿದ್ದ ಸುಮಾರು 42 ಮಂದಿ…
Read More » -

ಬಿಹಾರ: ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಅಮಾನತು
ಪಾಟ್ನಾ: ಕೇಂದ್ರ ಮಾಜಿ ಸಚಿವ ಆರ್.ಕೆ ಸಿಂಗ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ಧಾರೆ.. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅಮಾನತುಗೊಂಡಿದ್ದು, ಇಂದು ಭಾರತೀಯ ಜನತಾ…
Read More » -

ನಕಲಿ ನಂದಿನಿ ತುಪ್ಪ ಮಾರುತ್ತಿದ್ದ ನಾಲ್ವರ ಬಂಧನ
ಬೆಂಗಳೂರು: ನಂದಿನಿ ತುಪ್ಪಕ್ಕೆ ಹೊರ ರಾಜ್ಯ, ಹೊರ ರಾಜ್ಯದಲ್ಲಿ ಭಾರೀ ಬೇಡಿಕೆ ಇದ್ದು, ಇದೀಗ ನಗರದಲ್ಲಿ ಕಲಬೆರಕೆ ದಂಧೆಯಲ್ಲಿ ನಂದಿನಿ ಬ್ರ್ಯಾಂಡ್ ಪ್ಯಾಕೆಟ್ ಬಳಸಿ ಕಲಬೆರಕೆ ತುಪ್ಪ…
Read More » -

ಬಿಹಾರ ಫಲಿತಾಂಶ: ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಮತಗಳ್ಳತ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ…
Read More » -

ಶ್ರೀನಗರ ಠಾಣೆಯಲ್ಲಿ ಸ್ಫೋಟ – ಇದು ಆಕಸ್ಮಿಕ ಘಟನೆ; ಗೃಹಸಚಿವಾಲಯ ಸ್ಪಷ್ಟನೆ
ನವದೆಹಲಿ: ನೌಗಾಮ್ ಪೊಳಿಸ್ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟ ದುರದೃಷ್ಟಕರ ಆಕಸ್ಮಿಕ ಘಟನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.. ಗೃಹ ಸಚಿವಾಲಯದ ಜಮ್ಮು ಮತ್ತು ಕಾಶ್ಮೀರ ವಿಭಾಗದ ಜಂಟಿ…
Read More » -

ಇಂದು ಬಿಹಾರ ಎಲೆಕ್ಷನ್ ಫಲಿತಾಂಶ; ಯಾರ ಪಾಲಿಗೆ ಒಲಿಯಲಿದೆ ಬಿಹಾರ ಗದ್ದುಗೆ
ಪಾಟ್ನಾ: ಇಂದು ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ರಾಜ್ಯದ 46 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.. ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ…
Read More » -

ಕಾರು ಸ್ಫೋಟದ ನಿಗೂಢತೆ DNA ಪರೀಕ್ಷೆಯಲ್ಲಿ ದೃಢ
ನವದೆಹಲಿ: ಕೆಂಪು ಕೋಟೆ ಬಳಿ ನಡೆದ ಭೀಕರ ಕಾರ್ ಬಾಂಬ್ ಸ್ಫೋಟದ ಹಿಂದಿನ ನಿಗೂಢತೆ DNA ಪರೀಕ್ಷೆಯಲ್ಲಿ ದೃಢಪಡಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹುಂಡೈ ಐ20…
Read More » -

ಸ್ಫೋಟದ ಹಿಂದೆ ಯಾರೇ ಇದ್ದರೂ ಬಿಡೋ ಮಾತೇ ಇಲ್ಲ; ಪ್ರಧಾನಿ ಮೋದಿ
ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.. ಈ ಸ್ಪೋಟದ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದ…
Read More » -

ದೆಹಲಿಯಲ್ಲಿ ಸಂಭವಿಸಿದ ಸ್ಪೋಟ, ಚುನಾವಣೆ ಮೇಲೆ ಪರಿಣಾಮ ಬೀರುತ್ತೆ-ಸಿದ್ದರಾಮಯ್ಯ
ಮೈಸೂರು: ಚುನಾವಣೆಯ ಸಂದರ್ಭದಲ್ಲಿ ಸಂಭವಿಸುತ್ತಿರುವ ಬಾಂಬ್ ಬ್ಯಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು. ಕಾರು ಸ್ಪೋಟದ ಬಗ್ಗೆ ತನಿಖೆ ನಡೆಸಿ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
Read More » -

ಧರ್ಮೇಂದ್ರ ಸಾವಿನ ಸುದ್ದಿ ಸುಳ್ಳು : ಹೇಮಾಮಾಲಿನಿ ಆಕ್ರೋಶ
ಮುಂಬೈ: ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾನದಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಪತ್ನಿ ಹಾಗೂ ನಟಿ…
Read More » -

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ; ಅಮಿತ್ ಶಾ ಅಸಮರ್ಥ ಗೃಹ ಸಚಿವ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಿನ್ನೆ ದೆಹಲಿಯಲ್ಲಿ ನಡೆದ ಭೀಕರ ಕಾರು ಸ್ಫೋಟದ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ…
Read More » -

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ, ಕರ್ನಾಟಕದಲ್ಲೂ ಹೈ-ಅಲರ್ಟ್, ಸಿಎಂ ಖಡಕ್ ಸೂಚನೆ
ಬೆಂಗಳೂರು: ರಾಜಧಾನಿ ದೆಹಲಿಯಲ್ಲಿ ಭೀಕರ ಕಾರು ಸ್ಫೋಟ ಸಂಭವಿಸಿ, 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.. ಈ ಭಯಾನಕ ಸ್ಫೋಟದ ಬೆನ್ನಲ್ಲೇ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರಿನಲ್ಲೂ…
Read More » -

ದೆಹಲಿಯಲ್ಲಿ ಕಾರು ಸ್ಫೋಟ; ಶಂಕಿತ ವ್ಯಕ್ತಿಯ ಫೋಟೋ ರಿಲೀಸ್ ಮಾಡಿದ ತನಿಖಾ ತಂಡ
ನವದೆಹಲಿ: ದೆಹಲಿಯನ್ನೇ ನಡುಗಿಸಿದ ಭಯಾನಕ ಕಾರು ಸ್ಪೋಟದ ಪ್ರಮುಖ ಶಂಕಿತ ಡಾ. ಮೊಹಮ್ಮದ್ ಉಮರ್ ಅವರ ಮೊದಲ ಫೋಟೋವನ್ನು ತನಿಖಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಕೆಂಪುಕೋಟೆ ಬಳಿ…
Read More » -

RSS ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.. ತಮ್ಮ…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಆಸ್ಪತ್ರೆಗೆ ದಾಖಲು; ಅಣ್ಣನ ಆರೋಗ್ಯ ವಿಚಾರಿಸಿದ ರಜಿನಿ
ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಸತ್ಯನಾರಾಯಣ ಗಾಯಕ್ವಾಡ್ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಣ್ಣನ ಹಾರೈಕೆಗಾಗಿ ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ದೌಡಾಯಿಸಿ ಬಂದಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ರಜನಿಕಾಂತ್ ಅಣ್ಣ…
Read More » -

ಬೆಂಗಳೂರು- ಎರ್ನಾಕುಲಂ ಸೇರಿ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು– ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ಷ್ಮೀ-ಸಹಾರನ್ಪುರ,…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿ ಉಮೇಶ್ ರೆಡ್ಡಿಗೆ ರಾಜಾತಿಥ್ಯ
ಕರ್ನಾಟಕದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ರಾಜಾತಿಥ್ಯ ಕರ್ಮಕಾಂಡಕ್ಕೆ ಬ್ರೇಕ್ ಇಲ್ಲ. ಒಂದ್ಕಡೆ ವಿಕೃತಕಾಮಿ ಉಮೇಶ್ ರೆಡ್ಡಿ ಅನ್ನೋ ಖೈದಿಗೆ ಸೆಲ್ನಲ್ಲೇ ಮೊಬೈಲ್ ಫೋನು, ಟಿವಿ ಕೊಟ್ಟು…
Read More » -

ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲ, ಸೇನೆಯಿಂದ ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಾರೆ…
Read More » -

ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್
ಬಾಲಿವುಡ್ ಸ್ಟಾರ್ ನಟರಾದ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗುವಿನ ಆಗಮನವಾಗದೆ.. ಈ ಸಂತೋಷದ ಸುದ್ದಿಯನ್ನು ಇನ್ಸ್ಟಾಗ್ರಾಂ ಮೂಲಕ ಇಬ್ಬರೂ ತಮ್ಮ ಪುಟ್ಟ…
Read More » -

ಮೈರ್ಮೆಕೊಫೋಬಿಯಾದಿಂದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ
ಹೈದರಾಬಾದ್: ಸಾವು ಯಾರಿಗೆ ಹೇಗೆ ಬರುತ್ತದೆ ಎಂದು ಹೇಳಲು ಅಸಾದ್ಯ. ಕೇಲವೊಬ್ಬರಿಗೆ ಇಷ್ಟು ಚಿಕ್ಕ ವಿಚಾರಕ್ಕೆ ಸಾಯುವ ಅವಶ್ಯಕತೆ ಏನು ಇತ್ತು ಎಂದು ಅನ್ನಿಸುತ್ತದೆ. ಇನ್ನು ಕೇಲವರಿಗೆ…
Read More » -

ಹರಿಯಾಣ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ ಆಗಿದೆ: ರಾಹುಲ್ ಗಾಂಧಿ
ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ನಡೆದಿದೆ ಎಂದು ಆರೋಪ ಮಾಡಿದ್ದಾರೆ.. ದೆಹಲಿಯಲ್ಲಿ…
Read More » -

ಛತ್ತಿಸ್ಗಢದ ಬಿಲಾಸ್ಪುರದಲ್ಲಿ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: 6 ಜನ ಸಾವು
ರಾಯ್ಪುರ: ಗೂಡ್ಸ್ ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನಲ್ಲಿದ್ದ 6 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದಿದೆ.. ಬಿಲಾಸ್ಪುರದ…
Read More » -

ಬಸ್ ಮೇಲೆ ಜಲ್ಲಿ ತುಂಬಿದ ಟಿಪ್ಪರ್ ಪಲ್ಟಿ : 17 ಮಂದಿ ಸಾವು
ಹೈದರಾಬಾದ್: ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಮುಗುಚಿ ಬಿದ್ದ ಪರಿಣಾಮ ಬಸ್ನಲ್ಲಿದ್ದ 17 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು…
Read More » -

ಆಂಧ್ರ ಪ್ರದೇಶ ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಸಾವು
ಹೈದರಾಬಾದ್: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.. ಹಲವರು ಗಾಯಗೊಂಡಿದ್ದಾರೆ.. ಏಕಾದಶಿ…
Read More » -

ನಿರ್ಮಾಪಕನ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!
ಬೆಂಗಳೂರು: ನಗರದಲ್ಲಿ ನತ್ತೆ ರಾಮ್ ಜೀ ಗ್ಯಾಂಗ್ ಮತ್ತೆ ಆಕ್ಟಿವ್ ಆಗಿದೆ.. ಕಾರುಗಳ ಕಳ್ಳತನಕ್ಕೆ ಹೆಸರುವಾಸಿಯಾದ ರಾಮ್ ಜೀ ಗ್ಯಾಂಗ್ ಮತ್ತೆ ಸಕ್ರಿಯವಾಗಿದ್ದು, ವಿಜಯನಗರದಲ್ಲಿ ನಿರ್ಮಾಪಕ ಕಂ…
Read More » -

ರಫೇಲ್ ಪೈಲಟ್ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಫೇಲ್ ಯುದ್ಧ ವಿಮಾನ ಹಾರಿಸಿದ್ದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು…
Read More » -

ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ತೆಲಂಗಾಣದಲ್ಲಿ ಬಸ್ ಪಲ್ಟಿ.. 20 ಮಂದಿಗೆ ಗಾಯ
ಆಂಧ್ರಪ್ರದೇಶ: ಆಂಧ್ರದ ಕರ್ನೂಲ್ ಜಿಲ್ಲೆಯಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡು 20 ಜನ ಸಾವನ್ನಪ್ಪಿದ ದುರಂತ ಮಾಸುವ ಮುನ್ನವೇ ಹೈದರಾಬಾದ್ ನಿಂದ ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಐಷರಾಮಿ…
Read More » -

ಮುಚ್ಚಿದ ಅಫ್ಘಾನಿಸ್ತಾನ್ ಗಡಿ; ಪಾಕಿಸ್ತಾನದಲ್ಲಿ ಗಗನಕ್ಕೇರಿದ ಟೊಮೆಟೋ ಬೆಲೆ
ಕಾಬೂಲ್: ಅಫ್ಘಾನಿಸ್ತಾನ ದೊಂದಿಗೆ ಇತ್ತೀಚಿನ ಸಂಘರ್ಷದ ಬಳಿಕ ಪಾಕಿಸ್ತಾನದ ದೇಶೀಯ ಮಾರುಕಟ್ಟೆ ತೀವ್ರ ಸಂಕಷ್ಟದಲ್ಲಿದೆ. ಟೊಮೆಟೊ ಬೆಲೆಗಳು ಗಗನಕ್ಕೇರಿದ್ದು, ಅಫ್ಘಾನಿಸ್ತಾನ ತನ್ನ ಗಡಿ ಮುಚ್ಚಿದೆ. ಹೀಗಾಗಿ ಪಾಕಿಸ್ತಾನದಲ್ಲಿ…
Read More » -

ಪಟಾಕಿಗೆ ಹೆದರಿದ ನಾಯಿಗಳು ..
ಬೆಂಗಳೂರು: ದೀಪಾವಳಿ ಹಬ್ಬ ಸಂಭ್ರಮ ಎಲ್ಲೆಡೆ ಜೋರಾಗಿಯೇ ನಡೆದಿದೆ. ದೀಪಾವಳಿ ಅಂದ್ರೆ ಸಂಭ್ರಮ. ಸಂಭ್ರಮಕ್ಕೆ ಸಾಕ್ಷಿ ಪಟಾಕಿ. ಆದ್ರೆ ದೀಪಾವಳಿ ಸಂಭ್ರಮಕ್ಕೆ ಹೊಡೆದ ಪಟಾಕಿ ಪ್ರಾಣಿ ಪಕ್ಷಿಗಳಿಗೆ…
Read More » -

ಆಂಧ್ರದ ಕರ್ನೂಲ್ನಲ್ಲಿ ಬಸ್ ದುರಂತ: ವೋಲ್ವೊ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ಹೈದರಾಬಾದ್: ಆಂಧ್ರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡು ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.. ಹೈದರಾಬಾದ್-ಬೆಂಗಳೂರು ಹೆದ್ದಾರಿಯ…
Read More » -

ಥಮ ಚಿತ್ರದ ಮೂಲಕ ಮತ್ತೆ ಸಕ್ಸಸ್ ಕಂಡ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ, ಆಯುಷ್ಮಾನ್ ಖುರಾನಾ ನಟನೆಯ ಥಮ ಸಿನಿಮಾ ಅಕ್ಟೋಬರ್ 21 ರಂದು ಭರ್ಜರಿಯಾಗಿ ರಿಲೀಸ್ ಆಗಿದೆ.. ಥಮ ಚಿತ್ರದಿಂದ ರಶ್ಮಿಕಾ ಮಂದಣ್ಣ ಮತ್ತೆ ಸಕ್ಸಸ್…
Read More » -

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, ಹಲವರಿಗೆ ಗಾಯ
ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್ ಶಿಪ್ ನಲ್ಲಿರುವ ಬಹುಮಡಿ ವಸತಿ ಕಟ್ಟಡವೊಂದರಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.. ಘಟನೆಯಲ್ಲಿ…
Read More » -

ದೀಪಾವಳಿ ಸಂಭ್ರಮದಲ್ಲಿ ಮೂಕ ಪ್ರಾಣಿಗಳಿಗೆ ಸಂಕಷ್ಟ..!
ದೇಶದ ಎಲ್ಲೇಡೆ ದೀಪಾವಳಿ ಹಬ್ಬದ ಸಂಭ್ರಮ ಮೂಕ ಪ್ರಾಣೆಗಳಿಗೆ ಸಂಕಷ್ಟವಾಗಿದೆ. ದೀಪಾವಳಿ ಸಂಭ್ರಮ ಜೋರಾಗಿದೆ.. ಪಟಾಕಿ ಸದ್ದು ಜೋರಾಗಿದೆ.. ರೋಡ್ ರೋಡಲ್ಲೂ ಪಟಾಕಿ ಸಿಡಿಸ್ತಾರೆ.. ಈ ದೀಪಾವಳಿ…
Read More » -

ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್ಮೆಂಟ್ಗಳಲ್ಲಿ ಬೆಂಕಿ ಅವಘಡ
ನವದೆಹಲಿ: ಸಂಸತ್ ಸದಸ್ಯರಿಗೆ ಹಂಚಿಕೆಯಾದ ಬ್ರಹ್ಮಪುತ್ರ ಫ್ಲ್ಯಾಟ್ ಗಳಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.. ಸಂಸತ್ ಭವನದಿಂದ 200 ಮೀಟರ್ ದೂರದಲ್ಲಿರುವ ಈ ಕಟ್ಟಡದಲ್ಲಿ ಲೋಕಸಭಾ ಹಾಗೂ…
Read More » -

ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ
ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್ ಡಾಲರ್ ಹೂಡಿಕೆ…
Read More » -

ನಾಳೆ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ.. ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ಪ್ರವಾಸ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.. ನಾಳೆಯಿಂದ ಅ.15ರಿಂದ ಎರಡು ದಿನ ಕಲಬುರಗಿ, ಬೀದರ್,…
Read More » -

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು – ಚೆನ್ನೈನ 7 ಸ್ಥಳಗಳ ಮೇಲೆ ಇಡಿ ದಾಳಿ
ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಚೆನ್ನೈ ಮತ್ತು ಕಾಂಚೀಪುರಂನಲ್ಲಿ ದಾಳಿ ನಡೆಸಿದೆ.. ಕೋಲ್ಮೀಫ್ ಕೆಮ್ಮಿನ ಸಿರಪ್…
Read More » -

12 ಪಾಕ್ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳು
ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮಧ್ಯೆ ಈಗ ಯುದ್ಧದ ಭೀತಿ ಆರಂಭವಾಗಿದೆ. ಕಾಬೂಲ್ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ.…
Read More » -

ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಮುಂಬೈ: ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಉದ್ಘಾಟಿಸಿದರು.. 19,650 ಕೋಟಿ ರೂ.ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾದ್ದು, ಈ ವಿಮಾನ ನಿಲ್ದಾಣವು ಮುಂಬೈ, ಪುಣೆ…
Read More » -

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಮಂದಿ ಸಾ*ವು.. ಹಲವರಿಗೆ ಗಂಭೀರ ಗಾಯ
ಆಂಧ್ರಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 8 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ನಡೆದಿದೆ.. ರಾಯವರಂ ಮಂಡಲದ…
Read More » -

LPG ಇದ್ದ ಟ್ರಕ್ ಗೆ ಟ್ಯಾಂಕರ್ ಡಿಕ್ಕಿ; 7 ವಾಹನಗಳು ಸುಟ್ಟು ಭಸ್ಮ
ಜೈಪುರ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿದ್ದ ಟ್ರಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಏಳು ವಾಹನಗಳು ಸುಟ್ಟು ಭಸ್ಮವಾಗಿರುವ…
Read More » -

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಐಪಿಎಸ್ ಅಧಿಕಾರಿ ವೈ.ಪೂರಣ್ ಕುಮಾರ್
ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ.ಪೂರಣ್ ಕುಮಾರ್ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಚಂಡೀಗಢ ಪೊಲೀಸರು ಮತ್ತು…
Read More » -

ರಾಜ್ಯದಲ್ಲಿ ಕಳಪೆ ಕಫ್ ಸಿರಪ್ ಸರಬರಾಜು ಆಗಿಲ್ಲ- ದಿನೇಶ್ ಗುಂಡೂರಾವ್
ಬೆಂಗಳೂರು: ಕಫ್ ಸಿರಪ್ ದುರಂತ ಸಂಭವಿಸಿದ ವಿಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.. ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು…
Read More » -

ಆಸ್ಪತ್ರೆಯಿಂದ ಡಿಸ್ಚಾರ್ಜ್; ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ- ಖರ್ಗೆ
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಎಂ. ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಣಮುಖರಾಗಿ ನಿನ್ನೆ ಸಂಜೆ ಆಸ್ಪತ್ರೆಯಿಂದ ಬಿಡಿಗಡೆಯಾಗಿದ್ದಾರೆ.. ಖರ್ಗೆ…
Read More » -

ಕಾಲ್ತುಳಿತ ದುರಂತ; 3 ದಿನದ ನಂತರ ಮೌನ ಮುರಿದ ವಿಜಯ್
ಚೆನ್ನೈ: ತಮಿಳುನಾಡು ಕರೂರುನಲ್ಲಿ ಟಿವಿಕೆ ಪಕ್ಷದ ನಾಯಕ ವಿಜಯ್ ದಳಪತಿಯ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ದರಂತ ಸಂಭವಿಸಿ 41 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತ…
Read More » -

ವಿದೇಶಿ ಸಿನಿಮಾಗಳ ಮೇಲೆ ಸುಂಕ; ಮಕ್ಕಳಿಂದ ಕ್ಯಾಂಡಿ ಕದಿಯುವಂತೆ ನಮ್ಮ ಉದ್ಯಮ ದೋಚಿದ್ದಾರೆ- ಟ್ರಂಪ್
ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತೆ ಸುಂಕಾಸ್ತ್ರ ಮುಂದುವರಿದಿದೆ.. ಆಮದು ಸರಕುಗಳು, ಔಷಧ ಉತ್ಪನ್ನಗಳ ಮೇಲೆ ಹಲವು ಸುಂಕ ಹೆಚ್ಚಳ ಮಾಡಿದ್ದು, ಇದೀಗ ವಿದೇಶಗಳ ಸಿನಿಮಾಗಳ…
Read More »




















































































































































