ದೇಶ/ವಿದೇಶ
-

ಇದೇ ಸಿಂಧೂರದ ಪವರ್.. ನಾರಿ ಶಕ್ತಿ ಮೂಲಕವೇ ಭಾರತ ಟಕ್ಕರ್
ಆಪರೇಷನ್ ಸಿಂಧೂರ.. ಹೆಸರೇ ಸೂಚಿಸುವಂತೆ ಇದು ಸಿಂಧೂರ ಅಳಿಸಿದವರ ವಿರುದ್ಧದ ಕಾರ್ಯಾಚರಣೆ.. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಶತಕೋಟಿ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ಆಪರೇಷನ್ ಸಿಂಧೂರದ…
Read More » -

ಭಾರತದ ಬತ್ತಳಿಕೆಯಲ್ಲಿದ್ದ ಹೊಸ ಅಸ್ತ್ರ ಪ್ರಯೋಗ
ಪಾಕಿಸ್ತಾನಕ್ಕೆ ಕಾಳರಾತ್ರಿ ಅಂದ್ರೇನು ಎಂಬುದನ್ನು ಭಾರತ ತೋರಿಸಿದೆ. ತ್ರಿವಿಧ ದಳಗಳು ಅತ್ಯಂತ ಸಮನ್ವಯದಿಂದ ನಿರ್ವಹಿಸಿದ ಆಪರೇಷನ್ ಸಿಂದೂರದಲ್ಲಿ ಭಾರತೀಯ ಸೇನೆಯ ಬತ್ತಳಿಕೆಯಲ್ಲಿದ್ದ ಅತ್ಯಾಧುನಿಕ ಆಯುಧಗಳನ್ನು ಬಳಕೆ ಮಾಡಿದೆ.…
Read More » -

ಆಪರೇಷನ್ ಸಿಂಧೂರ.. ಫ್ರೀಡಂ ಟಿವಿಯಲ್ಲಿ ಸಂಪೂರ್ಣ ವಿವರ
ಆಪರೇಷನ್ ಸಿಂಧೂರ.. ಫ್ರೀಡಂ ಟಿವಿಯಲ್ಲಿ ಸಂಪೂರ್ಣ ವಿವರ ಭಾರತದಿಂದ 21 ಟಾರ್ಗೆಟ್.. ಪಾಕ್ ನ 12 ಕಡೆ, ಪಿಓಕೆಯ 9 ಕಡೆ ದಾಳಿ ಆರೋಗ್ಯ ಕೇಂದ್ರಗಳನ್ನು ಅವಾಯ್ಡ್…
Read More » -

ಜಸ್ಟೀಸ್ ಈಸ್ ಸರ್ವಡ್ – ಇಂಡಿಯನ್ ಆರ್ಮಿ ಘೋಷಣೆ
ರಾತ್ರೋರಾತ್ರಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಮಧ್ಯರಾತ್ರಿ 1.44ಕ್ಕೆ ಸರಿಯಾಗಿ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆ ಕ್ಷಿಪ್ರ ದಾಳಿ…
Read More » -

ಪಾಕ್ ಮೇಲೆ ಭಾರತದಿಂದ ಸರ್ಜಿಕಲ್ ಸ್ಟ್ರೈಕ್
ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳಲು ಶುರು ಮಾಡಿದೆ. ರಾತ್ರೋರಾತ್ರಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಮಧ್ಯರಾತ್ರಿ 1.44ಕ್ಕೆ ಸರಿಯಾಗಿ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಪಾಕಿಸ್ತಾನದ…
Read More » -

ಮಾಕ್ ಡ್ರಿಲ್ ಅಂದ್ರೆ ಏನು..? 1971ರಲ್ಲಿ ಏನಾಗಿತ್ತು ಗೊತ್ತಾ?
ಭಾರತ- ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉಚ್ಛಮಟ್ಟವನ್ನು ತಲುಪಿದ ಕಾರಣ ಕೇಂದ್ರ ಗೃಹ ಸಚಿವಾಲಯ, ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಜೆಗಳು ಹೇಗೆ ಪ್ರಾಣ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಅವಗಾಹನೆ ಕಲ್ಪಿಸಲು…
Read More » -

ಪಾಕ್ನಿಂದ ಭಾರತದ ಸೇನಾ ವೆಬ್ಸೈಟ್ ಹ್ಯಾಕ್..!
ಪಾಕಿಸ್ತಾನ ಹಾಗೂ ಭಾರತ ನಡುವೆ ಯುದ್ಧದ ಕಾರ್ಮೋಡ ಶುರುವಾಗಿರುವ ಹೊತ್ತಲ್ಲೇ, ಪಾಕಿಸ್ತಾನ ಈಗ ಸೈಬರ್ ಯುದ್ಧಕ್ಕೆ ಮುಂದಾಗಿದೆ. ಭಾರತೀಯ ಸೇನೆಯ ವೆಬ್ ಸೈಟ್ ಅನ್ನೇ ಪಾಕ್ ಸೈಬರ್…
Read More » -

ಭಾರತಕ್ಕೆ ಬೆಂಬಲ ಘೋಷಿಸಿದ ರಷ್ಯಾ..!
ಬೆಂಗಳೂರು : ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹೊತ್ತಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ…
Read More » -

ಕನ್ನಡದ ಚಿತ್ರರಂಗದಿಂದ ಸೋನ್ ನಿಗಮ್ ಬ್ಯಾನ್..!
ಬೆಂಗಳೂರು : ಕನ್ನಡಿಗರ ಕುರಿತು ವಿವಾದ್ಮಕ ಹೇಳಿಕೆ ನೀಡಿದ್ದ ಹಿಂದಿ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರೋದ್ಯಮ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಸೋನು ನಿಗಮ್…
Read More » -

ಪಾಕಿಸ್ತಾನಕ್ಕೆ ಮತ್ತೊಂದು ನದಿ ನೀರು ಬಂದ್!
ಭಾರತದ ವಿರುದ್ಧ ಯುದ್ಧ ಸಾರಿರುವ ಪಾಕಿಸ್ತಾನಕ್ಕೆ ಈಗಾಗಲೇ ಸಿಂಧು ನದಿ ನೀರನ್ನು ನಿಲ್ಲಿಸಲಾಗಿದೆ. ಇದರ ಜೊತೆಗೆ ಚೆನಾಬ್ ನದಿ ನೀರನ್ನುಕೂಡ ಸ್ಥಗಿತಗೊಳಿಸಲಾಗಿದೆ. ಪಹಲ್ಗಾಮ್ ನರಮೇಧದ ನಂತರ ಭಾರತ…
Read More » -

ಯುದ್ಧಕ್ಕೆ ಕೌಂಟ್ಡೌನ್ – 2 ತಿಂಗಳಿಗಾಗುವಷ್ಟು ಆಹಾರ ಸಂಗ್ರಹಿಸಿದ ಪಾಕ್!
ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಶೀಘ್ರದಲ್ಲೇ ಭಾರತ ಪಾಕಿಸ್ತಾನದ ಜೊತೆ ಯುದ್ಧ ಸಾರುವ ಲಕ್ಷಣಗಳು ಕಾಣಿಸ್ತಿದೆ. ಅಲ್ಲದೇ ಪಾಕ್…
Read More » -

ಪಾಕಿಸ್ತಾನದಿಂದ ಬರೋ ಎಲ್ಲ ವಸ್ತುಗಳೂ ಬ್ಯಾನ್..!
ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರಗಾಮಿಗಳು 27 ಪ್ರವಾಸಿಗರನ್ನ ಹತ್ಯೆಗೈದಿದ್ದಕ್ಕೆ ಭಾರತ ಹಂತ ಹಂತವಾಗಿ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಸಿಂದೂ ನದಿ…
Read More » -

ಪಾಕಿಸ್ತಾನಕ್ಕೆ ಹೋಗೋದಕ್ಕಿಂತ ಭಾರತದಲ್ಲಿ ಸಾಯುವುದೇ ಮೇಲು
ಪಹಲ್ಗಾಂನಲ್ಲಿ ಉಗ್ರರ ದಾಳಿಯಲ್ಲಿ 27 ಜನ ಹತ್ಯೆಗೀಡಾದ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಸಾಕಷ್ಟು ಕಠಿಣ ಕ್ರಮಕ್ಕೆ ಮುಂದಾಗ್ತಿದೆ. ಭಾರತದಲ್ಲಿ ಅಕ್ರಮವಾಗಿ ನೆಲೆಸಿರೋ ಪಾಕಿಸ್ತಾನೀಯರ ವೀಸಾ ರದ್ದುಗೊಳಿಸಿದೆ..…
Read More » -

ಪೆಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?
ಬೆಂಗಳೂರು : ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ…
Read More » -

ಬಿಜೆಪಿ ಮಹಿಳಾ ಮಂತ್ರಿಯನ್ನು ಬಿಡದ ಪೋಕಿರಿಗಳು.. ಫೋನ್ ಟಾರ್ಚರ್…
ಮಹಾರಾಷ್ಟ್ರದ ಮಹಿಳಾ ಮಂತ್ರಿ, ಬಿಜೆಪಿ ನಾಯಕಿ ಪಂಕಜಾ ಮುಂಡೆ ಪೋಕಿರಿಗಳಿಂದ ಕಿರುಕುಳ ಅನುಭವಿಸಿದ್ದಾರೆ. ಬಿಜೆಪಿ ನಾಯಕಿಗೆ ಟಾರ್ಚರ್ ಕೊಟ್ಟ ವ್ಯಕ್ತಿಯನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ…
Read More » -

ದೇಶ ವಿರೋಧಿಗಳ ವಿರುದ್ಧ ಸ್ಪೈವೇರ್ ಬಳಸಿದ್ರೆ ತಪ್ಪೇನು? : ಸುಪ್ರೀಂಕೋರ್ಟ್
ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಭದ್ರತೆಗಾಗಿ ಬೇಹುಗಾರಿಕೆ ತಂತ್ರಾಂಶ ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದೇ ವೇಳೆ, ಖಾಸಗಿ ವ್ಯಕ್ತಿಗಳ ವಿರುದ್ಧ ಅದನ್ನು ಬಳಸಲಾಗುತ್ತಿದೆ ಎಂಬ…
Read More » -

ಕಣಿವೆ ನಾಡಿಂದ ರಾಹುಲ್ ಗಾಂಧಿ ಸಂದೇಶ
ನಾವೆಲ್ಲ ಭಾರತೀಯರು.. ಒಗ್ಗಟ್ಟಾಗಿರಬೇಕು.ಭಯೋತ್ಪಾದಕರ ಕೃತ್ಯವನ್ನು ಮೆಟ್ಟಿ ನಿಲ್ಲಬೇಕು ಎಂದು ಲೋಕಸಭೆ ವಿಪಕ್ಹೇಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಭೀಕರ ಭಯೋತ್ಪಾದಕ ದಾಳಿಗೆ ಸಾಕ್ಷಿಯಾದ ಪಹಲ್ಗಾಮ್ಗೆ ಭೇಟಿ…
Read More » -

ಪಾಕಿಸ್ತಾನಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ..!
ಜಮ್ಮು ಕಾಶ್ಮೀರದ ಪಹಲ್ಗಾಂ ಜಿಲ್ಲೆಯಯಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಪ್ರತೀಕಾರಕ್ಕೆ ಮುಂದಾಗಿದೆ.ಭಾರತದಲ್ಲಿರುವ ಪಾಕಿಸ್ತಾನಿಗಳಿಗೆ ಭಾರತ ಬಿಟ್ಟು ಹೋಗುವಂತೆ ಗಡುವು ನೀಡಿದ ಕೇಂದ್ರ ಗೃಹ ಸಚಿವ…
Read More » -

ಮೋದಿ ಬೆಂಬಲಕ್ಕೆ ನಿಂತ ವಿಪಕ್ಷ ನಾಯಕ ರಾಹುಲ್ ಗಾಂಧಿ
ಪಹಲ್ಗಾಮ್ ದಾಳಿಯ ಕುರಿತಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ…
Read More » -

ಮೋದಿ, ಶಾ ಕೈಯಲ್ಲಿ ಪಾಕ್ ವಿರುದ್ಧ ಹೋರಾಡೋಕೆ ಆಗಲ್ಲ: ಬಿಜೆಪಿ ಸಂಸದ
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮೇಲೆ ಗಂಭೀರ ಆರೋಪ ಮಾಡಿರುವ ಮಾಜಿ ಕೇಂದ್ರ ಸಚಿವ ಸುಬ್ರಹ್ಮಣ್ಯನ್ ಸ್ವಾಮಿ. ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಿಂದ…
Read More » -

ದಾಳಿ ಮಾಡಿದವರನ್ನ ಹುಡುಕಿ ಕೊಲ್ಲುತ್ತೇವೆ ಪ್ರಧಾನಿ ಮೋದಿ ಶಪಥ..!
ಬಿಹಾರ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ 1 ನಿಮಿಷಗಳ ಕಾಲ ಮೌನಾಚರಣೆ ಮಾಡಿ ಭಾಷಣ ಆರಂಭಿಸಿದ್ದಾರೆ. ಭಯೋತ್ಪಾದಕರ ಮೇಲೆ ಪ್ರತೀಕಾರದ ದಾಳಿ ಮಾಡೇ ಮಾಡ್ತೀವಿ..ಒಬ್ಬೋಬ್ಬ ಭಯೋತ್ಪಾದಕನನ್ನು…
Read More » -

ಭಯೋತ್ಪಾದಕ ದಾಳಿಯ ಹೊಣೆಗಾರರು ಯಾರು..?
ಜಮ್ಮು & ಕಾಶ್ಮೀರ್ದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಯಲ್ಲಿ 28 ಜನರ ದಾರುಣ ಸಾವಾಗಿದೆ..ಈ ಭಯೋತ್ಪಾದಕ ದಾಳಿಯ ಹೊಣೆಗಾರ ರಾಹುಲ್ ಗಾಂಧಿ ಎಂದು ಬಿಜೆಪಿ ಪೊಸ್ಟ್…
Read More » -

ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ : ನಿರ್ಣಯಗಳು ಇಲ್ಲಿವೆ..!
ನವದೆಹಲಿ: ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಅಟ್ಟಹಾಸದ ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕೈಗೊಳ್ಳಲಾಗಿತ್ತು. ಈ ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.…
Read More » -

ಉಗ್ರನ ಕೈಯಿಂದ ಬಂದೂಕು ಬರಸೆಳೆದು.. ಹಾರ್ಸ್ ರೈಡರ್ ವಿರೋಚಿತ ಹೋರಾಟ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ನಡೆಸಿದ ಭಯಾನಕ ದಾಳಿಯಿಂದ ಪ್ರವಾಸಿಗರು ತತ್ತರಿಸಿದ್ರು. ತಮ್ಮ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದ್ರು.. ಈ ಭಯಾನಕ ಪರಿಸ್ಥಿತಿಯಲ್ಲಿ ಅಲ್ಲೇ ಇದ್ದ ಹಾರ್ಸ್…
Read More » -

ಉಗ್ರ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಯಾರು ?
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪಹಲ್ಗಾಮ್ ಉಗ್ರ ದಾಳಿ ಪ್ರಕರಣ, 2019ರಲ್ಲಿ ನಡೆದಿದ್ದ ಪುಲ್ವಾಮಾ ದಾಳಿ ನಂತರ ನಡೆದ ಅತಿ ದೊಡ್ಡ ದಾಳಿಯಾಗಿದೆ. ಇದುವರೆಗೆ ಸುಮಾರು 26…
Read More » -

ರಕ್ತ ಚಿಮ್ಮಿದ ಮಿನಿ ಸ್ವಿಟ್ಜರ್ಲ್ಯಾಂಡ್..!
ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ಭಾರತ ಮಾತ್ರ ಅಲ್ಲ ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಮಿನಿ ಸ್ವಿಟ್ಜರ್ಲ್ಯಾಂಡ್ ಖ್ಯಾತಿಯ ಬೈಸರನ್ನಲ್ಲಿ ನರರೂಪ ರಕ್ಕಸರಾದ ಭಯೋತ್ಪಾದಕರ…
Read More » -

ಕಾಶ್ಮೀರದ ಪಹಲ್ಗಾಮ್ನಲ್ಲಿ ಭೀಕರ ಉಗ್ರ ದಾಳಿ – 27 ಪ್ರವಾಸಿಗರ ಹತ್ಯೆ
ಮಿನಿ ಸ್ವಿಡ್ಜರ್ಲ್ಯಾಂಡ್ ಖ್ಯಾತಿಯ ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಪ್ರಾಂತ್ಯದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ಎಸಗಿದ್ದಾರೆ. ಪೈಶಾಚಿಕ ದಾಳಿಯಲ್ಲಿ ಕನಿಷ್ಠ 27 ಪ್ರವಾಸಿಗರು…
Read More » -

ಅಂಬಾನಿ ಮನೆಯಲ್ಲಿ ಎಸಿನೆ ಇಲ್ಲ..! – ವಾಯುದೇವನೇ ನೆಲೆಸಿದ್ದಾನಾ..?
ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಮುಕೇಶ್ ಅಂಬಾನಿ ಟಾಪ್ ಸ್ಥಾನದಲ್ಲಿದ್ದಾರೆ. ಅಂಬಾನಿಯವರ 15 ಸಾವಿರ ಕೋಟಿ ವೆಚ್ಚದ ಐಷಾರಾಮಿ ಮನೆಯಲ್ಲಿ ಸಾಕ್ಷಾತ್ ಕುಬೇರನೇ ನೆಲೆಸಿದ್ದಾನೆ. ಮುಂಬೈನಲ್ಲಿರುವ ಅಂಬಾನಿಯ…
Read More » -

ವಿದೇಶಕ್ಕೆ ಹೋದ್ಮೇಲೆ ರಾಹುಲ್ ಗಾಂಧಿ ಮತ್ತದೇ ಹಳೇ ರಾಗ..!
ಭಾರತೀಯ ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ…
Read More » -

ಭಾರತಕ್ಕೆ ಬಂದಿಳಿದ ಅಮೆರಿಕ ಉಪಾಧ್ಯಕ್ಷ
ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಅವರು ತಮ್ಮ ಪತ್ನಿ ಉಷಾ ಮತ್ತು ತಮ್ಮ ಇಬ್ಬರು ಗಂಡು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಗಳು ಮಿರಾಬೆಲ್ ಜೊತೆಗೆ…
Read More » -

ಮಹಾಕಾಳೇಶ್ವರನಿಗೆ ತಾನೇ ಪೂಜೆ ಮಾಡಿದ ನಟ ಯಶ್
ಟಾಕ್ಸಿಕ್ ಸಿನಿಮಾ ಸಕ್ಸಸ್ಗಾಗಿ ಪ್ರಾರ್ಥಿಸಿ ರಾಕಿಂಗ್ ಸ್ಟಾರ್ ಯಶ್ ಇದೀಗ ಟೆಂಪಲ್ ರನ್ ಶುರು ಮಾಡಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿರುವ ಮಹಾ ಕಾಳೇಶ್ವರನಿಗೆ ನಟ ಯಶ್ ವಿಶೇಷ ಪೂಜೆ…
Read More » -

ಪವನ್ ಕಲ್ಯಾಣ್ ಗೆ ಸಹಾಯ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಟಾಲಿವುಡ್ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕುಟಂಬಕ್ಕೆ ಇತ್ತೀಚೆಗೆ ಒಂದು ಸಮಸ್ಯೆ ಎದುರಾಗಿತ್ತು. ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಅಗ್ನಿ…
Read More » -

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಗುಡ್ ನ್ಯೂಸ್..!
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಬಡ್ಡಿ ದರವನ್ನು ಇಳಿಕೆ ಮಾಡಲು ನಿರ್ಧರಿಸಿದೆ. ಕಳೆದ ಬಾರಿ ಫೆಬ್ರವರಿಯಲ್ಲಿ ಬಡ್ಡಿದರವನ್ನು 25 ಬೇಸಿಸ್ ಪಾಯಿಂಟ್ ತಗ್ಗಿಸಿತ್ತು. ಇಂದು ಆರ್ಬಿಐ…
Read More » -

ಟ್ರಂಪ್ ಹುಚ್ಚಾಟಕ್ಕೆ ಇಡೀ ಜಗತ್ತೆ ಶೇಕ್..!
ನವದೆಹಲಿ: ಚೀನಾದ ಆಮದುಗಳ ಮೇಲೆ ಅಮೆರಿಕ ಅಧಿಕೃತವಾಗಿ, ಶೇ.104 ರಷ್ಟು ಸುಂಕ ವಿಧಿಸಿದೆ. ಇದು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ವ್ಯಾಪಕ…
Read More » -

ಭಾರತದ ಬಳಿ ಸ್ನೇಹ ಹಸ್ತ ಚಾಚಿದ ಚೀನಾ..!
ನವದೆಹಲಿ: ದೊಡ್ಡಣ್ಣನಿಗೆ ಶಾಕ್ ಕೊಡಲು ಬಲಾಢ್ಯ ಶಕ್ತಿಗಳು ಒಟ್ಟುಗೂಡುತ್ತಿವೆ. ಟ್ರಂಪ್ಗೆ ಠಕ್ಕರ್ ಕೊಡಲು ಮಹಾ ಧ್ರುವೀಕರಣ ಶುರುವಾಗ್ತಿದ್ದು, ಇಷ್ಟು ದಿನ ದುಷ್ಮನ್ ಆಗಿದ್ದ ಆರ್ಥಿಕ ಶಕ್ತಿಗಳು ಒಗ್ಗಟ್ಟಿನ…
Read More » -

ನೌಕಾಪಡೆಗೆ ರೆಫೆಲ್ ಬಲ; 26 ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಒಪ್ಪಂದಕ್ಕೆ ಅನೂಮೂದನೆ
ನವದೆಹಲಿ: ಭದ್ರತೆ ಕುರಿತ ಸಂಪುಟ ಸಮಿತಿಯಲ್ಲಿ ಭಾರತ ಸರ್ಕಾರ ಮಂಗಳವಾರ ಭಾರತದ ಅತಿದೊಡ್ಡ ಫೈಟರ್ ಜೆಟ್ ಒಪ್ಪಂದಕ್ಕೆ ಅನುಮೂದನೆ ನೀಡಿದೆ. ಇದು ಭಾರತೀಯ ನೌಕಾಪಡೆಗೆ 26 ರಫೇಲ್…
Read More » -

ಆರ್ಬಿಐನಿಂದ ಗುಡ್ನ್ಯೂಸ್..!
ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ…
Read More » -

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ರೆ ಅಪಾಯ; ಇರಾನ್ಗೆ ಟ್ರಂಪ್ ವಾರ್ನಿಂಗ್
ವಾಷಿಗ್ಟಂನ್: ಇರಾನ್ ಜೊತೆ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ನೇರ ಮಾತುಕತೆ ನಡೆಸಲಿದೆ. ಇರಾನ್ಗೆ ಪರಮಾಣು ಶಸ್ತ್ರಾಸ್ತ್ರ ಕೈಬಿಡುವಂತೆ ಹೇಳಲಾಗುತ್ತೆ. ಒಂದು ವೇಳೆ ಇರಾನ್ ಒಪ್ಪದೇ ಹೋದಲ್ಲಿ…
Read More » -

ಪ್ರಧಾನಿ ಮೋದಿ ಭೇಟಿಯಾದ ದುಬೈ ಫ್ರಿನ್ಸ್..!
ದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ದುಬೈ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರೊಂದಿಗೆ ಚರ್ಚೆ ನಡೆಸಿದರು. ದುಬೈ…
Read More » -

ಪ್ರಧಾನಿ ಮೋದಿಗೆ ಮಿತ್ರ ವಿಭೂಷಣ ಗೌರವ..!
ಶ್ರೀಲಂಕಾದಿಂದ ಶಾಂತಿಪಾಲನಾ ಪಡೆಯನ್ನು ಭಾರತ ಹಿಂದಕ್ಕೆ ಪಡೆದುಕೊಂಡ ಬಳಿಕ ಮೊದಲ ಬಾರಿಗೆ ಲಂಕಾ ಜತೆ ರಕ್ಷಣಾ ಸಹಕಾರ ಒಪ್ಪಂದ ಏರ್ಪಟ್ಟಿದೆ. ಶ್ರೀಲಂಕಾಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ…
Read More » -

ದೇಶಾದ್ಯಂತ ಶ್ರೀರಾಮ ನವಮಿ ಉತ್ಸವ; ಅಯೋಧ್ಯೆಯಲ್ಲಿ ಕಳೆಗಟ್ಟಿದ ಸಂಭ್ರಮ
ಅಯೋಧ್ಯೆ: ರಾಮನವಮಿ ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ. ಬೆಳಗ್ಗೆಯಿಂದ…
Read More » -

ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ಮಿತ್ರ ವಿಭೂಷಣ ಪ್ರಶಸ್ತಿ ಪ್ರದಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಪರಸ್ಪರ ಸಭೆ ಮಾಡಿದ ನಂತರ ಭಾರತ ಮತ್ತು ಶ್ರೀಲಂಕಾ ಮೊದಲ ಬಾರಿಗೆ ಪ್ರಮುಖ ರಕ್ಷಣಾ…
Read More » -

ಶ್ರೀಲಂಕಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ, 3 ದಿನಗಳ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಶ್ರುಕ್ರವಾರ ರಾತ್ರಿ 9 ಗಂಟೆಗೆ ಕೊಲಂಬೊ ವಿಮಾನ ನಿಲ್ದಾಣಕ್ಕೆ ಬಂದಿಳಿದ…
Read More » -

ಬ್ಯಾಂಕಾಕ್ನಲ್ಲಿರೋ ಬೌದ್ಧ ಟೆಂಪಲ್ಗೆ ಪ್ರಧಾನಿ ಮೋದಿ ಭೇಟಿ
ಬ್ಯಾಂಕಾಕ್: ಬಿಮ್ಸ್ಟೆಕ್ (BIMSTEC) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ಯಾಂಕಾಕ್ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿರುವ ವಾಟ್ ಫ್ರಾ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿದರು. ಶೃಂಗಸಭೆಯ ಹೊರತಾಗಿ,…
Read More » -

ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ
ನವದೆಹಲಿ: ಇಂದು ನಡೆದ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ…
Read More » -

ಥೈಲ್ಯಾಂಡ್ನಲ್ಲಿ ಪ್ರಧಾನಿ ಮೋದಿ; ಅದ್ದೂರಿ ಸ್ವಾಗತ
ಬ್ಯಾಂಕಾಕ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಇಂದು ಥೈಲ್ಯಾಂಡ್ ಬಂದಿಳಿದಿದ್ದಾರೆ. ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯರು ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ…
Read More » -

RBI ಡೆಪ್ಯೂಟಿ ಗವರ್ನರ್ ಆಗಿ ಪೂನಮ್ ಗುಪ್ತಾ ನೇಮಕ
ನವದೆಹಲಿ: ಪ್ರಧಾನ ಮಂತ್ರಿಯ ಅರ್ಥಿಕ ಸಲಹಾ ಮಂಡಳಿ ಮಾಜಿ ಸದಸ್ಯೆ ಪೂನಮ್ ಗುಪ್ತಾ ಅವರು ಮೂರು ವರ್ಷಗಳ ಅವಧಿಗೆ ಆರ್ಬಿಐ ಡೆಪ್ಯೂಟಿ ಗವರ್ನರ್ ಆಗಿ ನೇಮಕಗೊಂಡಿದ್ದಾರೆ. ನ್ಯಾಷನಲ್…
Read More » -

ಮತ್ತೆ ಮೋದಿ ಚೀನಾ ಭಾಯ್ ಭಾಯ್..!
ನವದೆಹಲಿ: ಶತ್ರು ರಾಷ್ಟ್ರ ಚೀನಾ ಮೋದಿಯತ್ತ ಸ್ನೇಹ ಹಸ್ತ ಚಾಚಿದೆ. ನಾವಿಬ್ಬರೂ ಜೊತೆ ಜೊತೆಯಾಗಿ ಹೋಗಬೇಕೆಂದು ಚೀನಾ ಅಧ್ಯಕ್ಷ ಷಿ- ಜಿನ್ಪಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು…
Read More » -

ದೇಶದ ನಂಬರ್ 1 ಕುಬೇರನ ಮಗ ಬರಿಗಾಲಲ್ಲಿ ನಡೆದಾಡ್ತಿದ್ದಾನೆ..!
ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ಪುತ್ರ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನಿರ್ದೇಶಕ ಅನಂತ್ ಅಂಬಾನಿ, ಗುಜರಾತ್ನ ಜಾಮ್ನಗರದಿಂದ ದ್ವಾರಕಾಧೀಶ ದೇವಸ್ಥಾನದವರೆಗೆ 140…
Read More » -

ಟ್ರಂಪ್ ಟ್ಯಾಕ್ಸ್ ವಾರ್ಗೆ ಮೋದಿ ಟಕ್ಕರ್
ಟ್ರಂಪ್ಗೆ ಮೋದಿ ಭಯಂಕರ ಶಾಕ್ ಕೊಟ್ಟಿದ್ದಾರೆ. ಟ್ಯಾಕ್ಸ್ ವಾರ್ ಘೋಷಿಸಿದ್ದ ದೊಡ್ಡಣ್ಣನ ಪಕ್ಕೆಗೆ ಮೋದಿ ಗುದ್ದಿದ್ದಾರೆ. ಮೋದಿ ಕೊಟ್ಟ ಏಟಿಗೆ ಟ್ರಂಪ್ ಕಕ್ಕಾಬಿಕ್ಕಿಯಾಗಿದ್ದಾರೆ. ಭಾರತದ ಪರವಾಗಿ ಮಾತನಾಡಲು…
Read More » -

ಬಾಂಬ್ ಹಾಕ್ತೀನಿ ಎಂದ ಟ್ರಂಪ್..! ಬೆಚ್ಚಿಬಿದ್ದ ಆ ರಾಷ್ಟ್ರ..!
ವಾಷಿಗ್ಟಂನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ವಿರುದ್ಧ ಸ್ಪರ್ಧಿಸಿ ಗೆದ್ದು ಬಂದ ಬಳಿಕ ತಮ್ಮ ರಷ್ಯಾ-ಉಕ್ರೇನ್ ಕದನ ವಿರಾಮ ಒಪ್ಪಂದಕ್ಕೆ ಸಕಲ ಪ್ರಯತ್ನಗಳನ್ನು ನಡೆಸ್ತಿದ್ದಾರೆ. ಇದೀಗ…
Read More » -

ಮ್ಯಾನ್ಮಾರ್, ಥೈಲ್ಯಾಂಡ್ನಲ್ಲಿ ನಡುಗಿದ ಭೂಮಿ; ಈವರೆಗೂ 1700 ಜನ ಬಲಿ
ಮ್ಯಾನ್ಮಾರ್ನಲ್ಲಿ ನಡೆದ ಭೀಕರ ಭೂಕಂಪದಿಂದ ಜನರ ಜೀವನ ಅಸ್ತವ್ಯಸ್ಥವಾಗಿದೆ. ಗಗನಚುಂಬಿ ಕಟ್ಟಡಗಳು, ರಸ್ತೆ, ಸೇತುವೆಗಳು ಕುಸಿತದಿಂದ ಸಾವಿರಾರು ಜನರ ಜೀವನವನ್ನು ಬಲಿಪಡೆದುಕೊಂಡಿದೆ. ಮಯನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ…
Read More » -

ರಷ್ಯಾ ಅಧ್ಯಕ್ಷ ಪುಟಿನ್ ಕಾರು ಅಪಘಾತ
ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರ ಅಧಿಕೃತ ಕಾರು ಎಂದು ನಂಬಲಾದ ಔರಸ್ ಸೆನಾಟ್ ಲಿಮೋಸಿನ್’ ಕಾರು ಮಾಸ್ಕೋದಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಈ ಘಟನೆ ಮಾರ್ಚ್…
Read More » -

ಸಂಘದ ಕಚೇರಿಗೆ ಪ್ರಧಾನಿ ಮೋದಿ ಭೇಟಿ; RSS ಸಂಸ್ಥಾಪಕರಿಗೆ ನಮನ
ನಾಗ್ಪುರ: ಇಂದು ದೇಶಾದ್ಯಂತ ಯುಗಾದಿ ಹಬ್ಬ, ಅಲ್ಲದೇ ಆರ್ಎಸ್ಎಸ್ ಆದ್ಯ ಸರಸಂಘಚಾಲಕ ಕೇಶವ್ ಬಲಿರಾಮ್ ಹೆಡಗೆವಾರ್ ಅವರ ಜನ್ಮದಿನ, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಗ್ಪುರದಲ್ಲಿರುವ…
Read More » -

ಮ್ಯಾನ್ಮಾರ್, ಥೈಲ್ಯಾಂಡ್ನಲ್ಲಿ ಭೂಕಂಪ; ಭಾರತೀಯರಿಗೆ ಹೆಲ್ಪ್ಲೈನ್ ಆರಂಭ
ನವದೆಹಲಿ: ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್ನಲ್ಲಿ ಭೂಕಂಪ ಸಂಭವಿಸಿದ್ದು ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಇನ್ನು ಗಗನಚುಂಬಿ ಕಟ್ಟಡಗಳು ಕುಸಿದು ನೂರಾರು ಜನ ಸಿಲುಕಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ತುರ್ತು ಪರಿಸ್ಥಿತಿ…
Read More » -

ಮ್ಯಾನ್ಮಾರ್-ಥೈಲ್ಯಾಂಡ್ನಲ್ಲಿ ನಡುಗಿದ ಭೂಮಿ; 1000ಕ್ಕೂ ಹೆಚ್ಚು ಜನ ಸಾವು
ನವದೆಹಲಿ: ಮಯನ್ಮಾರ್ ಹಾಗೂ ಥೈಲ್ಯಾಂಡ್ ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿವೆ. ಈ ಎರಡು ದೇಶಗಳ ಮಧ್ಯೆ 735 ಮೈಲಿಯಷ್ಟು ಅಂತರವಿದೆ. ಈ ದೇಶದಲ್ಲಿ ಈಗ ಗಂಟೆಗಳು ಉರುಳಿದಂತೆ…
Read More » -

ಮ್ಯಾನ್ಮಾರ್, ಥಾಯ್ಲೆಂಡ್ ಭೀಕರ ಭೂಕಂಪ; ನೂರಾರು ಜನ ಕಣ್ಮರೆ
ನವದೆಹಲಿ: ಇಂದು ಬೆಳಿಗ್ಗೆ 11:50 ಸುಮಾರಿಗೆ ಮ್ಯಾನ್ಮಾರ್ನಲ್ಲಿ ಭೀಕರ ಭೂಕಂಪವಾಗಿದೆ. ಭೂಕಂಪನದ ತೀವ್ರತೆ 7.2ರಷ್ಟು ದಾಖಲಾಗಿದೆ. ಇನ್ನು ಬ್ಯಾಕಾಂಕ್ನಲ್ಲಿಯೂ ಸಹ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು…
Read More » -

ಸ್ಟಾರ್ ಕ್ರಿಕೆಟರ್ ಗೆ ಹೃದಯಾಘಾತ
ಕ್ರಿಕೆಟ್ ರೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಢಾಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಹೃದಯಾಘಾತಕ್ಕೀಡಾಗಿದ್ದು, ಅವರನ್ನು…
Read More » -

ಏ. 5ರಂದು ಪ್ರಧಾನಿ ಮೋದಿ ಶ್ರೀಲಂಕಾ ಪ್ರವಾಸ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 5ರಂದು ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ತಿಳಿಸಿದ್ದಾರೆ. ದೇಶದ ಸ್ಥಿರತೆಯಿಂದಾಗಿ ಮೋದಿ…
Read More » -

ಬಾಂಗ್ಲಾದೇಶದ ಹಿಂದೂಗಳ ಬೆಂಬಲಕ್ಕೆ ಒಗ್ಗಟ್ಟಿನಿಂದ ನಿಲ್ಲಬೇಕು; RSS ಕರೆ
ಬೆಂಗಳೂರು: ”ಬಾಂಗ್ಲಾದೇಶದ ಹಿಂದೂಗಳೊಂದಿಗೆ ಒಗ್ಗಟ್ಟಾಗಿ ನಾವು ನಿಲ್ಲುತ್ತೇವೆ. ಹಿಂದೂಗಳು ಸೇರಿದಂತೆ ಬಾಂಗ್ಲಾದೇಶದ ಎಲ್ಲ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆಯ ಬಗ್ಗೆ ನಾವು ಗಂಭೀರ ಕಳವಳ ವ್ಯಕ್ತಪಡಿಸಿದ್ದೇವೆ” ಎಂದು RSS…
Read More » -

ಹಾರ್ಟ್ ಅಟ್ಯಾಕ್ & ಬ್ರೈನ್ ಸ್ಟ್ರೋಕ್ ಬಗ್ಗೆ HDD ಕಳವಳ..!
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರಕ್ಕೆ ಹಲವು ಉಪಯುಕ್ತ ಸಲಹೆಗಳನ್ನು ನೀಡಿದರು. ದೇಶದಲ್ಲಿ…
Read More » -

ಸುನಿತಾ ವಿಲಿಯಮ್ಸ್ಗೆ ಪ್ರಧಾನಿ ಭಾವುಕ ಪತ್ರ
ನವದೆಹಲಿ: ಬರೋಬ್ಬರಿ 9 ತಿಂಗಳ ಬಳಿಕ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಭೂಮಿಗೆ ವಾಪಸಾಗುತ್ತಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಬೆಳಗಿನ ಜಾವ ಸುನಿತಾ…
Read More » -

ಜಗ್ಗೇಶ್ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ
ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್ ಅವರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಪ್ರಧಾನಿ…
Read More » -

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಮ್ಮ ಸರ್ಕಾರ ಪರದಾಡುತ್ತಿದೆ; ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಕರ್ನಾಟಕ ಕಾಂಗ್ರೆಸ್ ಮಾದರಿಯಲ್ಲೇ ಚುನಾವಣೆಗೆ ಮುನ್ನ ಗ್ಯಾರಂಟಿ ಯೋಜನೆ ಘೋಷಿಸಿ, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕಕ್ಕೆ ಬಂದಿತ್ತು. ಇದೀಗ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ…
Read More » -

ಆರ್ಸಿಬಿ ಕಪ್ ಗೆಲ್ಲಬೇಕಾ? ಈ ಪ್ಲೇಯರ್ಸ್ ರೋಲ್ ಇಂಪಾರ್ಟೆಂಟ್
ವರ್ಲ್ಡ್ ಕಪ್ ಲೀಗ್ ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಗೆದ್ದೇ ತೀರಬೇಕೆಂದು ಆರ್ ಸಿಬಿ ಫುಲ್ ಟ್ರೈ ಮಾಡ್ತಿದೆ. ಸೀಸನ್-18ರಲ್ಲಿ ಕಪ್ ಗೆಲ್ಲೋಕೆ ರಾಯಲ್…
Read More » -

ಸಮಂತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜು..!
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ…
Read More » -

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…
Read More » -

ಸುನಿತಾ ಮಿಲಿಯಮ್ಸ್ ಶೀಘ್ರ ಭೂಮಿಗೆ ವಾಪಾಸ್..!
ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್ಎಕ್ಸ್ನ ಫಾಲ್ಕನ್…
Read More » -

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
Read More » -

ಮಾರಿಷಸ್ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ
ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…
Read More » -

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ
ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್,…
Read More » -

ಉಪರಾಷ್ಟ್ರಪತಿ ಏಮ್ಸ್ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ನಲ್ಲಿ ಇರಿಸಲಾಗಿದ್ದು,…
Read More » -

ಸಚಿವ ಸ್ಥಾನಕ್ಕೆ ಧನಂಜಯ್ ಮುಂಡೆ ರಾಜೀನಾಮೆ..!
ಮುಂಬೈ: ಕಳೆದ ಡಿಸೆಂಬರ್ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ…
Read More » -

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?
ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್ 16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…
Read More » -

ಪ್ರಧಾನಿ ಮೋದಿ ಮತ್ತು 300 ದಿನ ಬೀಜ!
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಜನರಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಹಾಗೆಯೇ ಜನರು ಬೊಜ್ಜು ಕಡಿಮೆ ಮಾಡಿಕೊಳ್ಳಲು ಕರೆ ನೀಡಿದ್ದರು. ಕಡಿಮೆ ಅಡುಗೆ…
Read More » -

26ನೇ ಮುಖ್ಯ ಚುನಾವಣ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ
ನವದೆಹಲಿ: ದೇಶದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ…
Read More » -

ತ್ರಿವೇಣಿ ಸಂಗಮದಲ್ಲಿ ಮಿಂದೇದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಉತ್ತರಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ…
Read More » -

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ -ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಧಾನಿ ಮೋದಿ ಬೆಳಗ್ಗೆ 10:05 ಕ್ಕೆ…
Read More » -

ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ…
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11ಕ್ಕೆ ಬಜೆಟ್ ಮಂಡಿಸ ಲಿದ್ದು, ಇದರೊಂದಿಗೆ ಸತತ 8 ಬಜೆಟ್ ದಾಖಲಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ…
Read More » -

ನಾಳೆ ಗೂಗಲ್ ಪೇ , ಫೋನ್ ಪೇ ವರ್ಕ್ ಆಗಲ್ಲ…!
ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ ಫೋನ್ ಪೇ ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ…
Read More » -

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ…
Read More » -

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಮೋದಿ ಸಂತಾಪ
ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ…
Read More » -

ಪ್ರಯಾಗ್ರಾಜ್ ಕಾಲ್ತುಳಿತ ಪ್ರಕರಣ : ಗಾಯಗೊಂಡ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ
ಪ್ರಯಾಗರಾಜ್ : ಬುಧವಾರ ಬೆಳಗ್ಗೆ ಮಹಾಕುಂಭದಲ್ಲಿ ನೂಕುನುಗ್ಗಲು ಉಂಟಾದಾಗ ಗಾಯಗೊಂಡ ಕಾಲ್ತುಳಿತ ಪ್ರಕರಣ ಉಂಟಾಗಿ ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿ ಬೆಂಕಿ…
Read More » -

10 ವರ್ಷಗಳ ಬಳಿಕ ಬಾಲ್ಯದ ಸ್ನೇಹಿತನನ್ನು ಭೇಟಿಯಾದ ಕೊಹ್ಲಿ
ಬಾಲ್ಯದಲ್ಲಿ ಜೊತೆಯಾಗಿ ಆಡಿ ಬೆಳೆದವರು… ಜೊತೆ ಜೊತೆಯಾಗಿ ಕೀಟಲೆ ಮಾಡಿದವರು… ಜೊತೆಯಾಗಿಯೇ ದೊಡ್ಡ ಕನಸು ಕಂಡವರು… ಆದರೆ ಬೆಳೀತಾ ಬೆಳೀತಾ ದೂರವಾದರು. ಹೀಗೆ ದೂರವಾದವರು ಮಂಗಳವಾರ ಭೇಟಿಯಾಗಿದ್ದಾರೆ.…
Read More » -

ಅಮಿತ್ ಶಾ ಗಂಗಾಸ್ನಾನದ ಬಗ್ಗೆ ಅವಹೇಳನ ಮಾಡಿದ ಮಲ್ಲಿಕಾರ್ಜುನ ಖರ್ಗೆ..!
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದಕ್ಕೆ , ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾಸ್ನಾನ ಮಾಡುವ ಮೂಲಕ ಬಡತನವನ್ನು…
Read More » -

ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ..
ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಇಂದು ರಾಷ್ಟ್ರದ ಕರ್ತವ್ಯ ಪಥದಲ್ಲಿ ಭವ್ಯವಾದ ಮೆರವಣಿಗೆಯೊಂದಿಗೆ ಮಿಲಿಟರಿ ಸಾಮರ್ಥ್ಯ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ. 1950 ಜನವರಿ 26 ರಂದು…
Read More » -

ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್..!
ಬೆಂಗಳೂರು : 2025 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.ಇನ್ನು ಈ ಬಾರಿಯ ಬಜೆಟ್ನಲ್ಲಿ ಯಾರಿಗೆಲ್ಲಾ ಏನೆಲ್ಲಾ…
Read More » -

ಭಾರತಕ್ಕೆ ರಾಜತಾಂತ್ರಿಕ ಗೆಲುವು : ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ: 2008ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ…
Read More » -

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?
ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…
Read More » -

“ಮತದಾನ ಮಾಡೋದಕ್ಕಿಂತ ದೊಡ್ಡದೇನು ಇಲ್ಲ, ನಾನು ಖಚಿತವಾಗಿ ಮತ ಚಲಾಯಿಸುತ್ತೇನೆ”
ಪ್ರತಿ ವರ್ಷ ಜನವರಿ 25 ರಂದು, ಭಾರತವು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತದೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಮಹತ್ವದ ಸಂದರ್ಭವಾಗಿದೆ. ಈ ದಿನವು…
Read More » -

ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ
ಲಕ್ನೋ: ಉತ್ತರ ಪ್ರದೇಶದ ಗುರುಗ್ರಾಮ್ನ ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್ನವನು.…
Read More » -

ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ
ಪ್ರಯಾಗರಾಜ್ ; ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಂಗಳವಾರ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇವತ್ತು (ಬುಧವಾರವೂ) ಪವಿತ್ರ ಸ್ನಾನ ಮಾಡಲಿದ್ದಾರೆ.…
Read More » -

ಮಹಾಕುಂಭ ಮೇಳದ ಬಗ್ಗೆ ಗೆಳೆಯನಿಗೆ ಜಾಬ್ಸ್ ಬರೆದಿದ್ದ ಪತ್ರ ವೈರಲ್..
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಮಹಾಕುಂಭ ನಡೆಯುತ್ತಿದೆ. ವಿಷಯ ಏನೆಂದರೆ, ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಕುಂಭ ಮೇಳಕ್ಕಾಗಿ ಭಾರತಕ್ಕೆ ಬರಲು ಇಚ್ಛಿಸಿದ್ದರು. ಈ ಹಿಂದೆ ತಮ್ಮ…
Read More » -

ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ…!
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ ಮುಂದುವರೆದಿದೆ . ಈ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದ್ದಂತೆ, ಇದರ ಪರಿಣಾಮ ತೃಣಮೂಲ ಕಾಂಗ್ರೆಸ್ನಲ್ಲೂ ಗೋಚರಿಸುತ್ತಿದೆ. ಪಕ್ಷವು…
Read More » -

ಕೆಲವರು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷವನ್ನು ಬಿತ್ತುತ್ತಿದ್ದಾರೆ ; ನರೇಂದ್ರ ಮೋದಿ
ದೆಹಲಿ : ಜಾತಿ ಗಣತಿಗೆ ಆಗ್ರಹದ ನಡುವೆಯೇ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾರತ ಮಹೋತ್ಸವದಲ್ಲಿ…
Read More » -

ಅರ್ಧದಲ್ಲೇ ಪಂದ್ಯ ತೊರೆದು ಕಾರಿನಲ್ಲಿ ತೆರಳಿದ ಜಸ್ಪ್ರೀತ್ ಬುಮ್ರಾ :ಕ್ಯಾಪ್ಟನ್ ಯಾರಾದ್ರು ಗೊತ್ತೆ ?
ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…
Read More » -

ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸಲು ಸ್ಥಳ ಅಂತಿಮ….!
ನವದೆಹಲಿ: ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದೊಳಗೆ ಸುಮಾರು 2,000 ಚದರ ಅಡಿ ಅಳತೆಯ ಅಕ್ಕಪಕ್ಕದ ನಿವೇಶನಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸಲು ಅವರ…
Read More » -

HMPV ವೈರಸ್ನ ಸೋಂಕು ಭಾರತದಲ್ಲಿ ಪತ್ತೆಯಾಗಿಲ್ಲ : ಅತುಲ್ ಗೋಯಲ್
ನವದೆಹಲಿ : ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು…
Read More » -

ವರ್ಷದ ಮೊದಲ ದಿನವೇ ಗುಡ್ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್ಪಿಜಿ ದರಗಳನ್ನು ಇಳಿಸಿವೆ. ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್…
Read More » -

2025 ರಲ್ಲಿ ಕೇವಲ 10 ಪಂದ್ಯಗಳನ್ನಾಡಲಿರುವ ಟೀಮ್ ಇಂಡಿಯಾ
ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6…
Read More » -

ಕೊಚ್ಚಿ ಸ್ಟೇಡಿಯಂನಿಂದ 15 ಅಡಿ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್
ಕೊಚ್ಚಿಯಲ್ಲಿರುವ ಜವಾಹರ್ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್ನಲ್ಲಿ…
Read More » -

ಮಂತ್ರಾಲಯಕ್ಕೆ ಹರಿದು ಬರುತ್ತಿರುವ ಸಾಲು… ಸಾಲು… ಭಕ್ತರ ದಂಡು…..!
ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜೆ ಇರುವ ಕಾರಣ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಹರಿದುಬರುತ್ತಿರುವ ಭಕ್ತಸಾಗರ. ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಾಣುತ್ತಿದೆ. ರಾಯರ ಸನ್ನಿಧಿ…
Read More » -

ಯೋಗಿ ಆದಿತ್ಯನಾಥ್ ಮನೆ ಕೆಳಗಡೆ ಶಿವಲಿಂಗವಿದೆ ; ಅಖಿಲೇಶ್ ಯಾದವ
ಲಕ್ನೋ : ಇತ್ತೀಚಿನ ದಿನಗಳಲ್ಲಿ, ಉತ್ತರ ಪ್ರದೇಶದಲ್ಲಿ ದೇವಾಲಯಗಳನ್ನು ಹುಡುಕುವ ಮತ್ತು ಅಗೆಯುವ ವಿಷಯವ ಹೆಚ್ಚು ಚರ್ಚೆಯಾಗ್ತಿದೆ. ಸಂಭಾಲ್ನಿಂದ, ಅನೇಕ ಸ್ಥಳಗಳಲ್ಲಿ ಹೊಸ ದೇವಾಲಯಗಳು ಕಂಡುಬರುತ್ತವೆ. ಲಕ್ನೋದಲ್ಲಿರುವ ಮುಖ್ಯಮಂತ್ರಿ…
Read More » -

ಜಮ್ಮು-ಕಾಶ್ಮೀರದಲ್ಲಿ ಈ ವರ್ಷ 75 ಉಗ್ರರ ಹತ್ಯೆ ; ಶೇಕಡ 60 ರಷ್ಟು ಮಂದಿ ಪಾಕಿಸ್ತಾನದವರು
2024 ರಲ್ಲಿ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳು ಒಟ್ಟು 75 ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ. ಹತರಾದ ಉಗ್ರರ ಪೈಕಿ ಶೇ.60ರಷ್ಟು ಮಂದಿ ಪಾಕಿಸ್ತಾನದವರು ಎಂದು…
Read More » -

KL ರಾಹುಲ್ ಅತ್ಯದ್ಭುತವಾಗಿ ಕಾಲುಗಳಲ್ಲಿ ಹಿಡಿದಿದ್ದ ಕ್ಯಾಚ್
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ 4ನೇ ದಿನ ಟೀಮ್ ಇಂಡಿಯಾದ ಆಟಗಾರರು ಅದ್ಭುತ ಪ್ರದರ್ಶನ ತೋರಿದ್ದಾರೆ. ಜಸ್ಪ್ರೀತ್ ಬೂಮ್ರಾ ಅವರ ಬೌಲಿಂಗ್ಗೆ ಆಸಿಸ್ ಪ್ಲೇಯರ್ಸ್…
Read More » -

ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆ ಕೊಂಡೊಯ್ಯುವ ದೀಪ: ಪ್ರಧಾನಿ ಮೋದಿ
ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 117ನೇ ಮನ್ಕಿ ಬಾತ್ನಲ್ಲಿ ಮಾತನಾಡಿದ ಅವರು, ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು…
Read More » -

ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಫ್ಲೋರಿಡಾದಲ್ಲಿ ಹೈಸ್ಪೀಡ್ ರೈಲೊಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಗ್ನಿಶಾಮಕ ಸಿಬ್ಬಂದಿ ಹಾಗೂ 15 ರೈಲು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಡೌನ್ಟೌನ್…
Read More » -

ಕರ್ನಾಟಕದಿಂದ ಕುಂಭಮೇಳಕ್ಕೆ ವಿಶೇಷ ರೈಲು ವ್ಯವಸ್ಥೆ
ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್ಗೆ ವಿಶೇಷ…
Read More » -

ಮನಮೋಹನ್ ಸಿಂಗ್ ಸ್ಮಾರಕ ಜಟಾಪಟಿ ; ಕಾಂಗ್ರೆಸ್ ವಿರುದ್ದ ಪ್ರಣಬ್ ಮುಖರ್ಜಿ ಮಗಳು ವಾಗ್ಧಾಳಿ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನವದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನೆರವೇರಿಸಲು ಮತ್ತು ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ…
Read More » -

ದೆಹಲಿ ; ಈ ವರ್ಷದ ಗಣರಾಜ್ಯೋತ್ಸವದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ
ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಫೆರೆಡ್ ಹಾಗೂ ಸಾಂಸ್ಕೃತಿಕ…
Read More » -

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್; ಪರ್ವಕಾಲದ ಮಹಾ ನಾಯಕ ಇನ್ನು ನೆನಪು ಮಾತ್ರ
ಭಾರತದ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನವದೆಹಲಿಯ ನಿಗಮ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹೊಸ…
Read More » -

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿಯಾಗಿ ಅವರ ಕೊಡುಗೆಗಳು ಅಳಿಸಲಾಗದ ಗುರುತು ಮೂಡಿಸಿವೆ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಭಾರತದ…
Read More » -

ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ, ಜಾಗತಿಕ ಭಾರತದ ಶಿಲ್ಪಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ
ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ…
Read More » -

ಹಿಮಾಚಲದ ಕುಲುವಿನಲ್ಲಿ ಸಿಲುಕಿದ್ದ 5,000 ಪ್ರವಾಸಿಗರನ್ನು ಭಾರೀ ಹಿಮಪಾತದ ನಡುವೆ ರಕ್ಷಿಸಲಾಗಿದೆ
ಡೆಹ್ರಾಡೂನ್ : ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಶುಕ್ರವಾರ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ.…
Read More » -

ರಾಮಮಂದಿರ ಪುರೋಹಿತರಿಗೆ ವಸ್ತ್ರ ಸಂಹಿತೆ ; ಗರ್ಭಗುಡಿಯೊಳಗೆ ಫೋನ್ ಬಳಕೆ ಮಾಡುವಂತಿಲ್ಲ
ಲಕ್ನೋ : ದೇಶದ ಪ್ರತಿಷ್ಠಿತ ದೇವಾಲಯ ರಾಮಮಂದಿರದಲ್ಲಿನ ಬಾಲರಾಮನ ದರ್ಶನವನ್ನು ಭಕ್ತರು ನಿತ್ಯ ಪಡೆಯುತ್ತಿದ್ದಾರೆ. ಇನ್ಮುಂದೆ ಅಯೋಧ್ಯೆ ರಾಮ ಮಂದಿರದ ಪೂಜಾ ಕಾರ್ಯಗಳನ್ನು ನೆರವೇರಿಸುವ ಪುರೋಹಿತರಿಗೆ ವಸ್ತ್ರ ಸಂಹಿತೆ…
Read More » -

ಮನಮೋಹನ್ ಸಿಂಗ್ ಸ್ಮಾರಕ ಕುರಿತು ಪ್ರಧಾನಿಗೆ ಪತ್ರ ಬರೆದ ಖರ್ಗೆ…!
ದೆಹಲಿ : ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ…
Read More » -

26/11 ಮುಂಬೈ ದಾಳಿ ಆರೋಪಿ ಅಬ್ದುಲ್ ರೆಹಮಾನ್ ಹೃದಯಾಘಾತದಿಂದ ಸಾವು
26/11 ಮುಂಬೈ ದಾಳಿಯ ಆರೋಪಿ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಸುದ್ದಿಸಂಸ್ಥೆ ಪಿಟಿಐ ಈ ವಿಚಾರವನ್ನು ಖಚಿತಪಡಿಸಿದೆ. ಅಬ್ದುಲ್…
Read More » -

ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ; ಸಿಂಗ್ ಪ್ರಧಾನಿಯಾಗಿ ತೆಗೆದುಕೊಂಡ ದಿಟ್ಟ 10 ನಿರ್ಧಾರಗಳು
ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಕಾಂಗ್ರೆಸ್ ಮುಖಂಡ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರನ್ನ ಮರೆತರೂ ಭವ್ಯ…
Read More » -

ಅಣು ಒಪ್ಪಂದ ವಿಚಾರದಲ್ಲಿ ಅಮೆರಿಕಗೆ ಬೆವರಿಳಿಸಿದ್ದ ಸಿಂಗ್..
1974ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ದೇಶದಲ್ಲಿ ಮೊದಲ ಬಾರಿಗೆ ಅಣು ಬಾಂಬ್ ಪರೀಕ್ಷೆ ನಡೆದಿತ್ತು. ಅದರಿಂದ ಸಿಟ್ಟಿಗೆದ್ದ ಅಮೆರಿಕ ಭಾರತದ ಮೇಲೆ ನಿರ್ಬಂಧ ಹೇರಿತ್ತು. ನಂತರದ…
Read More » -

ಮನಮೋಹನ್ ಸಿಂಗ್ ಪ್ರಧಾನಿಯ ಹುದ್ದೆಗೆ ನಡೆದುಬಂದ ಹಾದಿ….
ಆರ್ಥಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮನಮೋಹನ್ ಸಿಂಗ್, ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಅವರ ಅಧಿಕಾರದ ಬಳಿಕ ಸುಧೀರ್ಘ 2 ಅವಧಿಗೆ ಸೇವೆ ಸಲ್ಲಿಸಿದ್ದ ಪ್ರಧಾನಿಯಾಗಿದ್ದಾರೆ.…
Read More » -

“ಭಾರತದ ಆಧುನಿಕ ಆರ್ಥಿಕತೆಯ ಶಿಲ್ಪಿ” ಡಾ. ಮನಮೋಹನ್ ಸಿಂಗ್..!
ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ…
Read More » -

ದೇಶದ ಅರ್ಥವ್ಯವಸ್ಥೆವನ್ನು ಆ ಒಂದು ಬಜೆಟ್ನಿಂದ ರಕ್ಷಿಸಿದ್ದ ಮನಮೋಹನ್ ಸಿಂಗ್!
ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದ ಸಮಯವದು. 1991ರಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಹಳ್ಳಹಿಡಿದಿತ್ತು. ಪಿವಿ ನರಸಿಂಹರಾವ್ ಅವರಿಗೂ ಹಿಂದೆ ಪ್ರಧಾನಿಯಾಗಿದ್ದ ಚಂದ್ರಶೇಖರ್ ಅವರು ಚಿನ್ನವನ್ನು ವಿದೇಶದಲ್ಲಿ…
Read More » -

ಈಡೇರದೇ ಉಳಿದ ಮನಮೋಹನ್ ಸಿಂಗ್ರ ಕನಸೇನು?
ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಗುರುವಾರ ಸಂಜೆ ಹಠಾತ್ ಪ್ರಜ್ಞೆ ತಪ್ಪಿ ಬಿದ್ದಿದ್ದರು, ಅವರನ್ನು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು, ಕೊನೆಗೂ ಉಳಿಸಿಕೊಳ್ಳಲು…
Read More » -

ಮನಮೋಹನ್ ಸಿಂಗ್ ನಿಧನ : ರಾಜ್ಯದಲ್ಲಿ ಇಂದು ಸರ್ಕಾರಿ ರಜೆ , 7 ದಿನ ಶೋಕಾಚರಣೆ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಭಾರತ ಸರ್ಕಾರ ಗುರುವಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಎರಡು ಅವಧಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು…
Read More » -

ನಾಳೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ
ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಮಾಧ್ಯಮಗಳಿಗೆ ಮಾಹಿತಿ…
Read More » -

ಭಾರತದ ಆರ್ಥಿಕತೆಯ ಶಿಲ್ಪಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎರಡು ಬಾರಿ ದೇಶದ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ…
Read More » -

ತೆಲುಗು ಚಿತ್ರರಂಗ ಪ್ರಮುಖರ ಜೊತೆ ರೇವಂತ್ ರೆಡ್ಡಿ ಸಭೆ; ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ ಎಂದ ಸಿಎಂ
ಹೈದರಾಬಾದ್: ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತೆಲುಗು ಚಲನಚಿತ್ರ ನಟರು,…
Read More » -

ಜಿಎಸ್ಟಿ ಹೆಚ್ಚಳದ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಟ್ರೋಲ್…!
ಜಿಎಸ್ಟಿ ವಿಚಾರಕ್ಕೆ ಸಂಬಂದಪಟ್ಟಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಾಗ್ಗೆ ಟ್ರೋಲ್ಗೆ ಗುರಿಯಾಗುತ್ತಿರುತ್ತಾರೆ. ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಜಿಎಸ್ಟಿ ಮಂಡಳಿ ಸಭೆಯಲ್ಲಿ ಪಾಪ್ಕಾರ್ನ್ಗೂ…
Read More » -

ಬಾಹ್ಯಾಕಾಶದಿಂದ ಸುನೀತಾ ವಿಲಿಯಮ್ಸ್ ಕ್ರಿಸ್ಮಸ್ ಆಚರಣೆ ವೀಡಿಯೋ ವೈರಲ್
ವಾಶಿಂಗ್ಟನ್(ಡಿ.26) ಭಾರತೀಯ ಮೂಲದ ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿಜಕ್ಕೂ ತಾಂತ್ರಿಕ ದೋಷದಿಂದ ಬಾಹ್ಯಾಕಾಶದಲ್ಲೇ ಉಳಿದುಕೊಂಡಿದ್ದಾರ ಅನ್ನೋ ಪ್ರಶ್ನೆಗಳು ಮೂಡಿದೆ. ಇದರ ಜೊತೆಗೆ ವಿವಾದವೂ ಭುಗಿಲೆದ್ದಿದೆ. ಸುನೀತಾ ವಿಲಿಯಮ್ಸ್…
Read More » -

ಎಲೆಕ್ಟೋರಲ್ ಬಾಂಡ್ : 2023-24 ರಲ್ಲಿ ಬಿಜೆಪಿಗೆ ₹2,244 ಕೋಟಿ, ಕಾಂಗ್ರೆಸ್ಗೆ ₹289 ಕೋಟಿ
ನವದೆಹಲಿ : 2023-24 ಹಣಕಾಸು ವರ್ಷದಲ್ಲಿ ಬಿಜೆಪಿ ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ…
Read More » -

ಶತಮಾನೋತ್ಸವದ ಸಂಭ್ರಮದಲ್ಲಿ ಕಾಂಗ್ರೆಸ್ ಪಕ್ಷ…!
ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…
Read More » -

ಬೆಳಗಾವಿಯಲ್ಲಿ ‘ಗಾಂಧಿ ಭಾರತ’ ಶತಮಾನೋತ್ಸವ ಅಧಿವೇಶನ
ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…
Read More » -

ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಇದು ರಾಷ್ಟ್ರೀಯ ನದಿ ಜೋಡಣೆ ಕಾರ್ಯನೀತಿಯಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆಯಾಗಿದೆ. ಮಧ್ಯಪ್ರದೇಶದಲ್ಲಿ ಬರಗಾಲದ ಸ್ಥಿತಿಗೆ ತುತ್ತಾಗಿರುವ ಬುಂದೇಲ್ಖಂಡ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರು ಮತ್ತು ಜಲವಿದ್ಯುತ್ ಸೌಲಭ್ಯವನ್ನು…
Read More » -

ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್ಬೈಜಾನ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ…
Read More » -

ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್ಮಸ್ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು, ಜೀಸಸ್ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು…
Read More » -

ಬಾಂಗ್ಲಾದೇಶಕ್ಕೆ ದೆಹಲಿ ಆಟೋ ಪಾರ್ಟ್ಸ್ ರಫ್ತು ಬಂದ್…..!
ನವದೆಹಲಿ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಉಗ್ರವಾಗಿ ಖಂಡಿಸಿರುವ ದೆಹಲಿ ಆಟೋ ಪಾರ್ಟ್ಸ್ ವ್ಯಾಪಾರಿಗಳು, ಇನ್ನು ಮುಂದೆ ಬಾಂಗ್ಲಾದೇಶಕ್ಕೆ ವಾಹನಗಳ ಬಿಡಿಭಾಗಗಳನ್ನು ರಫ್ತು…
Read More » -

ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕದ ಯೋಧ ಹುತಾತ್ಮ
ದುರಂತದಲ್ಲಿ ಹುತಾತ್ಮರಾದ ಸೈನಿಕರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಕೂಡ ಒಬ್ಬರು ಎಂದು ತಿಳಿದು ಬಂದಿದೆ. ಚಿಕ್ಕೋಡಿ: ಜಮ್ಮು…
Read More » -

ಅಟಲ್ ಬಿಹಾರಿ ವಾಜಪೇಯಿ ಅವರ 100ನೇಯ ಜಯಂತಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅದ್ಭುತ ರಾಜಕಾರಣಿ, ಕವಿಹೃದಯಿ, ಹಾಸ್ಯಪ್ರಜ್ಞೆ, ಅದ್ಭುತ ಭಾಷಕಕಾರರಾಗಿಯೂ ಖ್ಯಾತರಾಗಿದ್ದರು. ಅತ್ಯಂತ ಜನಪ್ರಿಯ ನಾಯಕರಾಗಿದ್ದ ವಾಜಪೇಯಿಯವರು ಮಧ್ಯ ಪ್ರದೇಶದ ಗ್ವಾಲಿಯರ ಹತ್ತಿರದ…
Read More » -

‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಸಭೆ
ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ…
Read More » -

ನಾನು ಪಾಪ್ ಕಾರ್ನ್ ತಿನ್ನಲ್ಲ…! ಮತ್ತೆ ಟ್ರೋಲ್ಸ್ಗಳಿಗೆ ಮೇವಾದ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮತ್ತೆ ಟ್ರೋಲ್ಗೆ ಗುರಿಯಾಗಿದ್ದಾರೆ. ಆರ್ಥಿಕ ನೀತಿ ಹಾಗೂ ಜಿಎಸ್ಟಿ ವಿಚಾರದಲ್ಲಿ ಸೀತಾರಾಮನ್ ಅವರು ಟ್ರೋಲ್ಗೆ ಒಳಗಾಗುವುದು ಇದೆ. ಇದೀಗ…
Read More » -

ಆರ್ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ; ಸಿಎಸ್ಎಫ್ಎಲ್ ವರದಿ
ಕೋಲ್ಕತ್ತಾದ ಆರ್ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಿಎಸ್ಎಫ್ಎಲ್ ವರದಿ ಮತ್ತೊಂದು ತಿರುವು ನೀಡಿದೆ. ಅಂದು ಅತ್ಯಾಚಾರ ನಡೆದಿದೆ ಎನ್ನಲಾದ…
Read More » -

ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಪಾಕ್ ಮಹಿಳೆ ಸೀಮಾ ಹೈದರ್ ಗರ್ಭಿಣಿ!
ನೊಯ್ಡಾ: ಪಬ್ಜೀ ಗೇಮ್ನಲ್ಲಿ ಪರಿಚಯವಾದ ಸ್ನೇಹಿತನನ್ನು ವರಿಸಲು ಪತಿಯನ್ನು ತೊರೆದು ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು, ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರಿಯಕರ4…
Read More » -

ಸರಕಾರದ ಯೋಜನೆಯಡಿ ಸನ್ನಿ ಲಿಯೋನ್ ಹೆಸರು ನೋಂದಾಯಿಸಿ ಪ್ರತಿ ತಿಂಗಳು 1,000 ರೂ. ಪಡೆಯುತ್ತಿದ್ದ ವ್ಯಕ್ತಿ!
ಛತ್ತೀಸ್ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ…
Read More » -

ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ.…
Read More » -

ಹಿರಿಯ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ (90) ನಿಧನ
ಹಿರಿಯ ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ಯಾಮ್ ಬೆನಗಲ್, ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವಶಾಲಿ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರು. ಅವರು 90 ನೇ ವಯಸ್ಸಿನಲ್ಲಿ ನಿಧನರಾದರು, ಭರಿಸಲಾಗದ ಪರಂಪರೆಯನ್ನು…
Read More » -

ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್
ನವದೆಹಲಿ: ರಾಜಪಥದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಗಣರಾಜ್ಯೋತ್ಸವದ ಪರೇಡ್ನಲ್ಲಿ ದೆಹಲಿಯ ಟ್ಯಾಬ್ಲೋ ಇರುವುದಿಲ್ಲ. ನಾಲ್ಕನೇ ಬಾರಿ ಈ ರೀತಿ ದೆಹಲಿಯ ಟ್ಯಾಬ್ಲೋ ತಿರಸ್ಕಾರಗೊಂಡಿದ್ದು, ಆಪ್ ಹಾಗೂ ಬಿಜೆಪಿ ನಡುವೆ…
Read More »
















































































































































