ದೇಶ/ವಿದೇಶ
-

ಏಷ್ಯಾಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆ-ಸಿದ್ದರಾಮಯ್ಯ
ಬೆಂಗಳೂರು: ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡ ಗೆದ್ದು ಬೀಗಿದ್ದು, ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.. ಇಡೀ ಟೂರ್ನಮೆಂಟ್ನಲ್ಲಿ ಅಜೇಯರಾಗಿ, ಪಾಕಿಸ್ತಾನದಂತಹ ಬಲಿಷ್ಠ ತಂಡವನ್ನು ಮಣಿಸಿ ಪ್ರಶಸ್ತಿಯನ್ನು…
Read More » -

TVK ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ದುರಂತ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್
ಚೆನ್ನೈ: ಟಿವಿಕೆ ಪಕ್ಷದ ನಾಯಕ ವಿಜಯ್ ದಳಪತಿ ಕರೂರುನಲ್ಲಿ ನಡೆದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ ಸುಮಾರು 40 ಜನರು ಸಾವನ್ನಪ್ಪಿದ್ದಾರೆ.. ಕರೂರು ಕಾಲ್ತುಳಿತ ಪ್ರಕರಣ ತಮಿಳುನಾಡು ರಾಜಕೀಯದಲ್ಲಿ…
Read More » -

ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ- ವಿಜಯ್
ನಮಕ್ಕಲ್: ಡಿಎಂಕೆಗೆ ಮತ ಹಾಕಿದರೆ ಅದು ಬಿಜೆಪಿಗೆ ಮತ ಹಾಕಿದಂತೆಯೇ ಎಐಎಡಿಎಂಕೆ ಕೂಡಾ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇದೊಂದು ಅಪವಿತ್ರ ಮೈತ್ರಿಯಾಗಿದೆ ಎಂದು ತಮಿಳಿಗ ವೆಟ್ರಿ ಕಳಗಂ…
Read More » -

ಮುಂಬೈ, ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಸಚಿವರು ಒಪ್ಪಿಗೆ- ತೇಜಸ್ವಿ ಸೂರ್ಯ
ಬೆಂಗಳೂರು: ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಓಡಿಸಲು ರೈಲ್ವೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಂಸದ ತೇಜಸ್ವಿ…
Read More » -

RJD ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ.. ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ
ನವದೆಹಲಿ: ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಒಬ್ಬ ಮಹಿಳೆ ಪ್ರಗತಿ ಸಾಧಿಸಿದಾಗ,…
Read More » -

ಭಾರತ ಯಾವತ್ತೂ ಇತರ ದೇಶದ ಮೇಲೆ ಅವಲಂಬಿತವಾಗುವುದಿಲ್ಲ – ಪ್ರಧಾನಿ ಮೋದಿ
ನೋಯ್ಡಾ: ಭಾರತದ ಆರ್ಥಿಕತೆಯು ದಿನೇ ದಿನೇ ಬಲಗೊಳ್ಳುತ್ತಿದ್ದಂತೆ, ಜನರ ಮೇಲಿನ ತೆರಿಗೆ ಹೊರೆಯನ್ನು ಮತ್ತಷ್ಟು ಕಡಿಮೆಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆತ್ಮನಿರ್ಭರ್ ಭಾರತದ ಪ್ರಾಮುಖ್ಯತೆಯನ್ನು…
Read More » -

ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡಲು ಒತ್ತಾಯಿಸಿ ಪ್ರತಿಭಟನೆ
ಲಡಾಖ್: ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.. ಈ ಆಂದೋಲದ ನೇತೃತ್ವವನ್ನು ಸೋನಮ್ ವಾಂಗ್ಚುಕ್ ವಹಿಸಿದ್ದಾರೆ. ಸೋನಮ್ ವಾಂಗ್ಚುಕ್ ಅವರನ್ನು…
Read More » -

ಭಾರತ-ಪಾಕ್ ಫೈಟ್: ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ವರ್
ಬೆಂಗಳೂರು: ಪಾಕಿಸ್ತಾನದವರು ಎಂದು ಪ್ರತಿಬಾರಿಯೂ ಬಿಜೆಪಿಯವರು ನಮ್ಮನ್ನು ಬೈತಾರೆ. ಆದರೆ, ಈಗ ಪಾಕಿಸ್ತಾನ್ ಜೊತೆ ಪಂದ್ಯ ಹೇಗೆ ಆಡೋಕೆ ಬಿಡ್ತಿರಾ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನೆ…
Read More » -

ಟಿಟಿಡಿ ದೇಗುಲಕ್ಕೆ ಭಕ್ತರೊಬ್ಬರಿಂದ 1 ಕೋಟಿ ದೇಣಿಗೆ
ತಿರುಪತಿ ತಿರುಮಲ ದೇವಸ್ಥಾನ ಶ್ರೀ ಬಾಲಾಜಿ ಆರೋಗ್ಯ ವರಪ್ರಸನ್ನಿಧಿ ಯೋಜನೆಗೆ ಬೆಂಗಳೂರು ಮೂಲದ ಭಕ್ತರೊಬ್ಬರು 1 ಕೋಟಿಗೂ ಅಧಿಕ ಹಣವನ್ನು ದಾನ ಮಾಡಿದ್ದಾರೆ. ಟಿಟಿಡಿ ಆಡಳಿತದ ಶ್ರೀ…
Read More » -

ಟ್ರೂ ಆಲ್ಟ್ ಬಯೋಎನರ್ಜಿ ಕಂಪನಿಯ ಮಕುಟಕ್ಕೆ ಮತ್ತೊಂದು ಗರಿ
ಬೆಂಗಳೂರು: ಟ್ರೂ ಆಲ್ಟ್ ಬಯೋಎನರ್ಜಿ ಕಂಪನಿಯು ತನ್ನ ಮುಕುಟಕ್ಕೆ ಮತ್ತೊಂದು ಗರಿಯನ್ನು ಪಡೆದುಕೊಳ್ಳುವುದರ ಮೂಲಕ ಕನ್ನಡಿಗರ ಘನತೆಯನ್ನು ವಿಶ್ವ ಮಟ್ಟದಲ್ಲಿ ಮತ್ತಷ್ಟು ಹೆಚ್ಚಿಸಿದೆ. 15ನೇ ಭಾರತ–ಜಪಾನ್ ವಾರ್ಷಿಕ…
Read More » -

ಮೋದಿ ಸರ್ಕಾದಿಂದ ದೇಶದ ಜನರಿಗೆ ಸಿಹಿಸುದ್ದಿ.. GST ಸ್ಲ್ಯಾಬ್ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ
ಗ್ರಾಹಕರ ತಲೆ ಮೇಲಿದ್ದ ಜಿಎಸ್ಟಿ ತೆರಿಗೆ ಬರೆಯನ್ನ ಕೇಂದ್ರ ಸರ್ಕಾರ ಇಳಿಸಿ, ದಸರಾ, ದೀಪಾವಳಿಗೆ ಪ್ರಧಾನಿ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ. ಕೆಂಪುಕೋಟೆ ಮೇಲೆ…
Read More » -

ಜಮ್ಮ ಕಾಶ್ಮೀರದಲ್ಲಿ ವರುಣಾರ್ಭಟ; ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ
ಜಮ್ಮು & ಕಾಶ್ಮೀರ: ರಣಮಳೆಗೆ ಉತ್ತರ ಭಾರತದ 6 ರಾಜ್ಯಗಳು ಅಕ್ಷರಶಃ ನಲುಗಿ ಹೋಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹಿಮಾಚಲ ಪ್ರದೇಶ ಸೇರಿದಂತೆ…
Read More » -

ಬಿಆರ್ಎಸ್ ಪಕ್ಷದಿಂದ ಕೆ.ಕವಿತಾ ಸಸ್ಪೆಂಡ್!
ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ ಪಕ್ಷದ ಆತಂರಿಕ ಭಿನ್ನಾಭಿಪ್ರಾಯ ನಡುವೆ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್ಸಿ ಕೆ, ಕವಿತಾ ಪಕ್ಷದಿಂದ ಅಮಾನತುಗೊಳಿಸಲಾಗಿದೆ.…
Read More » -

ಭಾರೀ ಮಳೆಗೆ ತತ್ತರಿಸಿ ಹೋದ ರಾಷ್ಟ್ರ ರಾಜಧಾನಿ..!
ದೆಹಲಿಯಲ್ಲಿ ಭಾರಿ ಮಳೆಯಿಂದ ಯಮುನಾ ನದಿ ಅಪಾಯ ರೇಖೆ ದಾಟಿತು .ಮಹಾಮಳೆಯ ಪರಿಣಾಮವಾಗಿ ದೆಹಲಿಯ ಯಮುನಾ ನದಿಯ ನೀರಿನ ಮಟ್ಟ ಅಪಾಯ ಮಿತಿಯನ್ನು ಮೀರಿದೆ. ಮನೆಗಳಿಗೆ ನೀರು…
Read More » -

ಪ್ರಧಾನಿ ಮೋದಿ ತಾಯಿ ಬಗ್ಗೆ ಅಶ್ಲೀಲ ಪದ ಬಳಕೆ: ಆರ್ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ಆಕ್ರೋಶ
ಆರ್ಜೆಡಿ ಮತ್ತು ಕಾಂಗ್ರೆಸ್ ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; PDO ವಿರುದ್ಧ FIR ದಾಖಲು
ಕಲಬುರಗಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿರುವ ವಾಟ್ಸಪ್ ಸ್ಟೇಟಷ್ ಹಾಕಿರುವ ಆರೋಪದ ಮೇರೆಗೆ PDO ಒಬ್ಬರನ್ನು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ…
Read More » -

ಕಳ್ಳರೆಂದು ಭಾವಿಸಿ ಗೂಗಲ್ ತಂಡವನ್ನ ಥಳಿಸಿದ ಸ್ಥಳೀಯರು
ಗೂಗಲ್ ಮ್ಯಾಪ್ ಸರ್ವೇ ತಂಡವನ್ನು ಕಳ್ಳರ ತಂಡ ಎಂದು ತಪ್ಪಾಗಿ ಭಾವಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರಾತ್ರಿ ವೇಳೆ ಕ್ಯಾಮೆರಾ ಅಳವಡಿಸಿ ವಾಹನವನ್ನು…
Read More » -

ಗೃಹಲಕ್ಷ್ಮೀಯರಿಗೆ ಗೌರಿ ಗಣೇಶ ಹಬ್ಬದ ಗಿಫ್ಟ್: 22ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ..!
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶೀಘ್ರದಲ್ಲಿ ಸರ್ಕಾರ ಗುಡ್ನ್ಯೂಸ್ ನೀಡಲಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆ ಮುತ್ತೊಂದು ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ…
Read More » -

ಒಡಿಶಾದಲ್ಲಿ ನೀರಿನ ರಭಸಕ್ಕೆ ಜಲಪಾತದಲ್ಲಿ ಕೊಚ್ಚಿ ಹೋದ ಯುವಕ
ಒಡಿಶಾ: ಒಡಿಶಾದ ಕೊರಾಪುಟ್ ಜಿಲ್ಲೆಯ ದುಡುಮಾ ಜಲಪಾತದಲ್ಲಿ ವ್ಯಕ್ತಿಯೊಬ್ಬ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ನಡೆದಿದೆ. ಯುವಕ ಭೋರ್ಗರೆವ ನೀರಿನ ಮಧ್ಯೆ ನಿಂತು ವಿಡಿಯೋ ಮಾಡಲು…
Read More » -

ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ಖ್ಯಾತ ಸಾಹಿತಿ
ತಮಿಳುನಾಡು: ಖ್ಯಾತ ತಮಿಳು ಸಾಹಿತಿ ಮತ್ತು ಕವಿ ವೈರಮುತ್ತು ಅವರು ರಾಮನ ಬಗ್ಗೆ ಆಡಿದ ಮಾತುಗಳು ಹೊಸ ವಿವಾದಕ್ಕೆ ಕಾರಣವಾಗಿವೆ. ಸೀತಾ ದೇವಿಯಿಂದ ದೂರವಾದ ರಾಮನು ಸ್ಥಿಮಿತತೆ…
Read More » -

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ನಿರ್ಬಂಧಿಸಲು ಸುಪ್ರೀಂ ನಕಾರ
ಬೆಂಗಳೂರು: ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣದ ಸಂಬಂಧ ತಮ್ಮ ವಿರುದ್ಧದ ಮಾನಹಾನಿಕರ ವರದಿಗಳ ಪ್ರಕಟಣೆಯನ್ನು ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ…
Read More » -

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಅಕ್ರಮ ಮತದಾನ; ರಾಹುಲ್ ಗಾಂಧಿ ಆರೋಪ
ನವದೆಹಲಿ: ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ವಿರೋಧ ಪಕ್ಷದ…
Read More » -

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ಹಲವು ಮನೆಗಳು ಧ್ವಂಸ
ಉತ್ತರಾಖಂಡ್: ಉತ್ತರಕಾಶಿ ಜಿಲ್ಲೆಯಲ್ಲಿ ಭೀಕರ ಮೇಘಸ್ಫೋಟ ಸಂಬಂಧಿಸಿದ್ದು, ಹಠಾತ್ ಪ್ರವಾಹದಿಂದ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಖೀರ್ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ…
Read More » -

ವಾಕಿಂಗ್ ಹೋಗಿದ್ದ ಸಂಸದೆಯ ಚಿನ್ನದ ಸರ ಕದ್ದು ಪರಾರಿಯಾದ ಖದೀಮ
ದೆಹಲಿ: ಬೆಳಿಗ್ಗೆ ವಾಕಿಂಗ್ ಹೋಗಿದ್ದ ಕಾಂಗ್ರೆಸ್ ಸಂಸದೆ ಸುಧಾ ರಾಮಕೃಷ್ಣನ್ ಅವರ ಚಿನ್ನದ ಸರವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನವಹೆಹಲಿಯಲ್ಲಿ ನಡೆದಿದೆ. ತಮಿಳುನಾಡಿನ ಮೈಲಾಡುತುರೈನ ಸಂಸದೆ …
Read More » -

ಪಿವಿಆರ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ ವೇಳೆ ಕುಸಿದು ಬಿದ್ದ ಮೇಲ್ಛಾವಣಿ
ಅಸ್ಸಾಂ: ಪಿವಿಆರ್ ಸಿನಿಮಾ ಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ಮೇಲ್ಛಾವಣಿಯ ಒಂದು ಭಾಗ ಕುಸಿದು ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಮಹಾವತಾರ…
Read More » -

ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೆನ್ ನಿಧನ
ದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ರಾಜ್ಯಸಭಾ ಸಂಸದ, ಮಾಜಿ ಕೇಂದ್ರ ಸಚಿವ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 81…
Read More » -

ತಪ್ಪಿದ ಭಾರಿ ಅನಾಹುತ: ಪೆಟ್ರೋಲ್ ಕೊಡಲಿಲ್ಲ ಎಂದು ಬಂಕ್ ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಮಧ್ಯಪ್ರದೇಶ: ಹೆಲ್ಮೆಟ್ ಧರಿಸದೇ ಬಂದು ಪೆಟ್ರೋಲ್ ಕೇಳಿದ ಯುವಕರಿಗೆ ಪ್ರೆಟ್ರೋಲ್ ನೀಡಲು ಸಿಬ್ಬಂದಿ ನಿರಾಕರಿಸಿದ್ದಕ್ಕೆ ಬಂಕ್ಗೆ ಬೆಂಕಿ ಇಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಛೋಟಾ ಬಂಗಾರ್ಡಾದ…
Read More » -

ಉತ್ತರ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ವಾಹನ; 11 ಮಂದಿ ಬಲಿ
ಉತ್ತರ ಪ್ರದೇಶ: ನಿಯಂತ್ರಣ ತಪ್ಪಿ ವಾಹನವೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಪೊಲೀಸರ…
Read More » -

ಭಾರತ 3ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ – ಪ್ರಧಾನಿ ನರೇಂದ್ರ ಮೋದಿ
ವಾರಣಾಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು.…
Read More » -

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ; ಕಾಫರ್ ಡ್ಯಾಮ್ ಕುಸಿತ
ಹಿಮಾಚಲ ಪ್ರದೇಶ: ನಿರಂತರ ಮಳೆಯಿಂದ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿರುವ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಡ್ಯಾಮ್ ಕುಸಿದಿದೆ. ಡ್ಯಾಂ ಕುಸಿತದ…
Read More » -

ವಾರಣಾಸಿಯಲ್ಲಿ 2,200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ವಾರಾಣಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು. ಸುಮಾರು…
Read More » -

ಭಾರತ ರಷ್ಯಾದಿಂದ ತೈಲ ಖರೀದಿ ಮಾಡದಿರುವುದನ್ನು ಸ್ವಾಗತಿಸುತ್ತೇನೆ- ಟ್ರಂಪ್
ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿ ಮಾಡದಿರುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.. ಇದು ಭಾರತದ ಒಳ್ಳೆಯ ಹೆಜ್ಜೆ…
Read More » -

ಆಪರೇಷನ್ ಅಖಾಲ್; ಕುಲ್ಗಾಮ್ ಜಿಲ್ಲೆಯಲ್ಲಿ ಓರ್ವ ಉಗ್ರನ ಎನ್ಕೌಂಟರ್
ಜಮ್ಮ& ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಆಪರೇಷನ್ ಅಖಾಲ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ…
Read More » -

ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ದೆಹಲಿ: ಉಪರಾಷ್ಟ್ರಪತಿ ಆಯ್ಕೆ ಸಂಬಂಧ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣೆ ಆಯೋಗ ಘೊಷಣೆ ಮಾಡಿದೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳು…
Read More » -

ಮಂಗಳೂರಲ್ಲಿ ಶೀಘ್ರ NIA ಕಚೇರಿ ಸ್ಥಾಪಿಸಿ..ಕೇಂದ್ರ ಗೃಹ ಸಚಿವರಿಗೆ ಕ್ಯಾ. ಬ್ರಿಜೇಶ್ ಚೌಟಾ ಮನವಿ
ದೆಹಲಿ: ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್…
Read More » -

ಶೇ.25ರಷ್ಟು ಸುಂಕ ಅಮೆರಿಕದೊಂದಿಗಿನ ಭಾರತದ ವ್ಯಾಪಾರವನ್ನು ಹಾಳು ಮಾಡಲಿದೆ; ಶಶಿ ತರೂರ್
ದೆಹಲಿ: ಭಾರತದ ಆರ್ಥಿಕತೆಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಶೇ.25 ರಷ್ಟು ಸುಂಕವು ಬಹಳ ಗಂಭೀರ ವಿಷಯವಾಗಿದ್ದು, ಇದು ಅಮೆರಿಕದೊಂದಿಗಿನ ಭಾರತದ ವ್ಯಾಪಾರವನ್ನು ಹಾಳು…
Read More » -

2008ರ ಮಾಲೆಗಾಂವ್ ಸ್ಫೋಟ ಪ್ರಕರಣ; ಎಲ್ಲಾ 7 ಆರೋಪಿಗಳನ್ನು ಬಿಡುಗಡೆಗೊಳಿಸಿದ NIA ಕೋರ್ಟ್
ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ…
Read More » -

ಜಾರ್ಖಂಡ್ನಲ್ಲಿ ಬಸ್ ಮತ್ತು ಟ್ರಕ್ ಮಧ್ಯೆ ಅಪಘಾತ; 18 ಮಂದಿ ಸಾವು
ಜಾರ್ಖಂಡ್: ಕನ್ವರ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 18 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ದಿಯೋಘರ್ನಲ್ಲಿ ಸಂಭವಿಸಿದೆ. ಮಂಗಳವಾರ ಬೆಳಗಿನ…
Read More » -

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಬಲಿ
ಹೈದರಾಬಾದ್: ಶಟಲ್ ಬ್ಯಾಡ್ಮಿಂಟನ್ ಆಟವಾಡುತ್ತಿದ್ದಾಗ 25 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ನ ನಾಗೋಲ್ ಕ್ರೀಡಾಂಗಣದಲ್ಲಿ ನಡೆದಿದೆ. ಗುಂಡ್ಲ ರಾಕೇಶ್ ಮೃತ ದುರ್ದೈವಿ…
Read More » -

ಫಿಡೆ ಮಹಿಳಾ ವಿಶ್ವಕಪ್; ದಿವ್ಯಾ ದೇಶಮುಖ್ಗೆ ಚಾಂಪಿಯನ್ ಪಟ್ಟ
ಜಾರ್ಜಿಯಾ: 19 ವರ್ಷದ ದಿವ್ಯಾ ದೇಶಮುಖ್ ಫಿಡೆ ಮಹಿಳಾ ಚೆಸ್ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ಅನುಭವಿ ಚೆಸ್ ಆಟಗಾರ್ತಿ ಕೊನೆರು…
Read More » -

ರಾಜ್ಯದಲ್ಲಿ ರಸಗೊಬ್ಬರ ಕೊರತೆ; ಜೆಪಿ ನಡ್ಡಾ ಭೇಟಿ ಮಾಡಿ ಮನವಿ ಮಾಡಿದ ಜೋಶಿ & ಟೀಂ
ದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ರೈತರು ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದಾರೆ. ಆದ್ರೆ ಸರಿಯಾದ ಸಮಯಕ್ಕೆ ರಸಗೊಬ್ಬರ ಕೊರತೆ ಉಂಟಾಗಿದ್ದು ಅನ್ನದಾತರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ…
Read More » -

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಳ್ಳಾಟ; ರಾಹುಲ್ ಗಾಂಧಿ ವಾಗ್ದಾಳಿ
ದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆಯ ಬೇಡಿಕೆಗಳು ಸಂಸತ್ತನಲ್ಲಿ ವಿಪಕ್ಷಗಳು ಅಡ್ಡಿಪಡಿಸಿದ್ದು, ಇದರಿಂದ ಸಂಸತ್ನ ಮೂರನೇ ದಿನವೂ ಮುಂದೂಡಲಾಗಿದೆ. ಬಳಿಕ ಮಾತನಾಡಿದ…
Read More » -

ತಿಂಗಳ ಬಳಿಕ ಹಾರಿದ ಬ್ರಿಟನ್ F-35 ವಿಮಾನ
ಕೇರಳ: ತುರ್ತು ಭೂಸ್ಪರ್ಶದ ನಂತರ ಒಂದು ತಿಂಗಳಿಗೂ ಹೆಚ್ಚು ಕಾಲ ಕೇರಳದಲ್ಲಿ ಸಿಲುಕಿಕೊಂಡಿದ್ದ ಬ್ರಿಟಿಷ್ ರಾಯಲ್ ನೇವಿಯ F -35 ಬಿ ಫೈಟರ್ ಜೆಟ್ ಇಂದು ತಿರುವನಂತಪುರಂ…
Read More » -

ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿದ ಪಾಗಲ್ ಪ್ರೇಮಿ; ಪೊಲೀಸರ ವಶಕ್ಕೆ
ಮಹಾರಾಷ್ಟ್ರ: ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಂಜೆ ಪ್ರದೇಶದಲ್ಲಿ ನಡೆದಿದೆ. ಸತಾರ ನಗರದ…
Read More » -

ಕೇರಳದ ಮಾಜಿ ಸಿಎಂ ವಿ.ಎಸ್ ಅಚ್ಯುತಾನಂದ್ ಇನ್ನಿಲ್ಲ
ಕೇರಳ: ಹಿರಿಯ ಕಮುನಿಸ್ಟ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಜೂನ್ 23 ರಂದು ಹೃದಯಾಘಾತದಿಂದ…
Read More » -

ತಾಂತ್ರಿಕ ಸಮಸ್ಯೆಯಿಂದ 40 ನಿಮಿಷಗಳ ಕಾಲ ಆಕಾಶದಲ್ಲೇ ಸುತ್ತಿದ ಇಂಡಿಗೋ ವಿಮಾನ
ಹೈದರಾಬಾದ್: ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ತಾಂತ್ರಿಕ ದೋಷದಿಂದಾಗಿ, ಸುಮಾರು 40 ನಿಮಿಷಗಳ ಕಾಲ ಗಾಳಿಯಲ್ಲಿ ಸುತ್ತುತ್ತಾ ತಿರುಪತಿಗೆ ಸುರಕ್ಷಿತವಾಗಿ ಮರಳಿದೆ. ಇಂಡಿಗೊದ ಏರ್ಬಸ್ A321neo ವಿಮಾನವು…
Read More » -

ಅನ್ಯ ಧರ್ಮಗಳ ಪಾಲನೆ; ತಿರುಪತಿಯ ನಾಲ್ವರು ನೌಕರರ ಅಮಾನತು
ತಿರುಪತಿ: ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಸಂಚಲನದ ನಿರ್ಧಾರವನ್ನು ಕೈಗೊಂಡಿದೆ. ಹಿಂದೂಗಳಲ್ಲದವರು, ಅನ್ಯ ಧರ್ಮಗಳನ್ನು ಪಾಲನೆ ಮಾಡಿದ ಹಿನ್ನೆಲೆ ತಿರುಪತಿಯ ನಾಲ್ವರು ನೌಕರರನ್ನು ಅಮಾನತು ಮಾಡಲಾಗಿದೆ. ಉಪ…
Read More » -

125 ಯೂನಿಟ್ ಫ್ರೀ ವಿದ್ಯುತ್; ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಣೆ
ಬಿಹಾರ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದ ಎಲ್ಲಾ ಜನರಿಗೆ 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ…
Read More » -

Surjewala is The ‘Super CM’ of Karnataka? Silent Power Shift Sparks Controversy
In a surprising turn, Congress leader Randeep Singh Surjewala — a close aide of Deputy CM D.K. Shivakumar — is…
Read More » -

ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ರೆ ಹುಷಾರ್; ಭಾರತ, ಚೀನಾಗೆ ನ್ಯಾಟೋ ಖಡಕ್ ಎಚ್ಚರಿಕೆ
ಬ್ರಸೆಲ್ಸ್: ರಷ್ಯಾದೊಂದಿಗೆ ತೈಲ ಮತ್ತು ಅನಿಲ ವ್ಯಾಪಾರವನ್ನು ಮುಂದುವರಿಸಿದ್ರೆ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
Read More » -

ಪತ್ನಿಯಿಂದ ವಿಚ್ಛೇದನ; ಖುಷಿಯಿಂದ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ ಪತಿರಾಯ
ಅಸ್ಸಾಂ: ಪತ್ನಿಯಿಂದ ವಿಚ್ಛೇದನ ಪಡೆದ ಪತಿಯೊಬ್ಬ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿರುವ ಘಟನೆ ಅಸ್ಸಾಂನ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ನಲ್ಲಿ ನಡೆದಿದೆ. ಮಾಣಿಕ್ ಅಲಿ ಎಂಬಾತ ಹಾಲಿನಿಂದ…
Read More » -

ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿಯ ಶವ ಪತ್ತೆ..!
ಖ್ಯಾತ ನಟಿಯೊಬ್ಬಳು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ದುರಂತ ಪಾಕಿಸ್ತಾನದಲ್ಲಿ ನಡೆದಿದೆ. ಕರಾಚಿಯ ಅಪಾರ್ಟ್ಮೆಂಟ್ ಒಂದರಲ್ಲಿ ನೆಲೆಸಿದ್ದ ಅಲ್ಲಿನ ಖ್ಯಾತ ನಟಿ ಹುಮೈರಾ ಅಸ್ಗರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.…
Read More » -

ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಇಬ್ಬರು ಸಾವು
ರಾಜಸ್ಥಾನ: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ 270 ಕ್ಕೂ ಹೆಚ್ಚು ಮಂದಿ ಸಾವಿಗೀಡಾದ ಪ್ರಕರಣ ಮಾಸುವ ಮುನ್ನವೇ ಭಾರತದ ವಾಯುಪಡೆಗೆ ಸೇರಿದ ಜಾಗ್ವಾರ್ ಯುದ್ಧ ವಿಮಾನ…
Read More » -

ಇನ್ಮುಂದೆ ಕೇವಲ 15 ದಿನದಲ್ಲಿ ಸಿಗುತ್ತೆ ವೋಟರ್ ಐಡಿ
ಮತದಾರರ ಗುರುತಿನ ಚೀಟಿಗಳನ್ನು ಪಡೆಯಲು ಇಷ್ಟು ದಿನ ತಿಂಗಳುಗಟ್ಟಲೆ ಅಲೆದಾಡಬೇಕಿತ್ತು.. ಆದ್ರೆ ಇನ್ಮುಂದೆ 15 ದಿನಗಳಲ್ಲಿ ಮತದಾರರಿಗೆ Voter ID ತಲುಪಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.…
Read More » -

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿರಿಯಾನಿ, ಎಗ್ ರೈಸ್..!
ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟವಾಗಿ ಬಿರಿಯಾನಿ ಹಾಗೂ ಎಗ್ರೈಸ್ ಕೊಡಲಾಗುತ್ತೆ.. ಮಕ್ಕಳು ಇನ್ಮೇಲೆ ಶಾಲೆಯನ್ನೂ ಬಿರಿಯಾನಿ ಟೇಸ್ಟ್ ಮಾಡ್ಬೋದು, ಎಗ್ ರೈಸ್ ತಿನ್ನಬಹುದು.…
Read More » -

ಗುಜರಾತ್ನಲ್ಲಿ ಭಾರಿ ಮಳೆಗೆ 22 ಜನ ಸಾವು..!
ಗುಜರಾತ್ನಲ್ಲಿ ಭಾರಿ ಮಳೆ ಸುರೀತಿದೆ.. ರಣಭೀಕರ ಮಳೆಗೆ ಎಲ್ಲೆಲ್ಲೂ ಪ್ರವಾಹ ಸನ್ನಿವೇಶ ಉಂಟಾಗಿದೆ. ಧಾರಾಕಾರ ಮಳೆಯಿಂದ 48 ಗಂಟೆಗಳಲ್ಲಿ ಬರೋಬ್ಬರಿ 22 ಜನರು ಸಾವನ್ನಪ್ಪಿದ್ದಾರೆ. NDRF ರಕ್ಷಣಾ…
Read More » -

ಗುಜರಾತ್ ಸಿಎಂ ವಿಜಯ್ ರೂಪಾನಿ ಸೇರಿ 241 ಮಂದಿ ಪ್ರಯಾಣಿಕರು ಸುಟ್ಟು ಕರಕಲು!
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು, 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು.…
Read More » -

ಅಹಮದಾಬಾದ್ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
✈️ ಅಹಮದಾಬಾದ್, ಜೂನ್ 12, 2025 – ಇಂದು ಮಧ್ಯಾಹ್ನ ಅಹಮದಾಬಾದ್ನಿಂದ ಲಂಡನ್ ಗ್ಯಾಟ್ವಿಕ್ಗೆ ಹೊರಟಿದ್ದ ಏರ್ ಇಂಡಿಯಾ ಫ್ಲೈಟ್ AI-171, ಹಾರಿದ ಕೇವಲ ಎರಡು ನಿಮಿಷಗಳಲ್ಲೇ ತೀವ್ರ…
Read More » -

ವಿಜಯ್ ಮಲ್ಯ ಸಂದರ್ಶನ: ಉದ್ಯಮ ಮಾತ್ರವಲ್ಲ, ಮಾಧ್ಯಮಲೋಕಕ್ಕೂ ಪಾಠ
ಕಳೆದ ನಾಲ್ಕೈದು ದಿನಗಳಿಂದ ಇಂಟರ್ನೆಟ್ನಲ್ಲಿ ಅತಿ ಹೆಚ್ಚು ಸುದ್ದಿ ಮಾಡಿದ್ದು, ಬೆಂಗಳೂರಿನ ಪೋಸ್ಟರ್ ಬಾಯ್, ಉದ್ಯಮಿ ವಿಜಯ್ ಮಲ್ಯ. ಸದ್ಯ ಭಾರತ ಬಿಟ್ಟು ದೂರದ ಲಂಡನ್ನಲ್ಲಿ ನೆಲೆಸಿರುವ…
Read More » -

Dr. G. C. Prakash appointed as the chairman of a UP high-powered committee
Retired IAS officer Dr. G. C. Prakash has been appointed as the chairman of a high-powered committee for Uttar Pradesh…
Read More » -

ಯುಪಿ ಹೈಪವರ್ ಕಮಿಟಿಗೆ ನಿವೃತ್ತ ಐಎಎಸ್ ಅಧಿಕಾರಿ ಡಾ.ಜಿ.ಸಿ ಪ್ರಕಾಶ್ ಚೇರ್ಮನ್
ನಿವೃತ್ತ ಐಎಎಸ್ ಅಧಿಕಾರಿ, ಕನ್ನಡಿಗ ಡಾ.ಜಿ.ಸಿ ಪ್ರಕಾಶ್ ಅವರನ್ನು ಅಲಹಾಬಾದ್ ಹೈಕೋರ್ಟ್, ಉತ್ತರ ಪ್ರದೇಶದ ಹೈಪವರ್ ಕಮಿಟಿಯೊಂದಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿದೆ. ಸಮಗ್ರ ಶಿಶು ಅಭಿವೃದ್ಧಿ (ಐಸಿಡಿಎಸ್)…
Read More » -

5 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಡೇಟ್ ಫಿಕ್ಸ್..!
ತೆರವುಗೊಂಡಿದ್ದ 5 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ ಭಾರತೀಯ ಚುನಾವಣಾ ಆಯೋಗ. ಗುಜರಾತ್ನ ಕಾಡಿ ವಿಧಾನ ಸಭಾ ಕ್ಷೇತ್ರ, ವಿಸವದರ್,ಕೇರಳದ ನಿಲಂಬುರ್, ಪಂಜಾಬ್ನ…
Read More » -

ದೆಹಲಿ : ಜೋಶಿಯನ್ನು ಭೇಟಿ ಮಾಡಿದ ಆಂಧ್ರ ಪ್ರದೇಶ ಸಿಎಂ..!
ದೆಹಲಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ ಆಂದ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು.ನವದೆಹಲಿಯಲ್ಲಿರುವ ಜೋಶಿ ನಿವಾಸದಲ್ಲಿ ವಿವಿಧ ಯೋಜನೆಗಳ ಕುರಿತಾಗಿ ಚರ್ಚೆ ಮಾಡಿದ…
Read More » -

ಸಿಂಧೂರ ಅಳಿಸಿದವರನ್ನು ಮಣ್ಣಲ್ಲಿ ಹೂತಿದ್ದೇವೆ – ಪ್ರಧಾನಿ ನರೆಂದ್ರ ಮೋದಿ
ರಾಜಸ್ಥಾನ್ : ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತವು ಸೇಡು ತೀರಿಸಿಕೊಂಡಿದೆ. ಸಿಂಧೂರ ಅಳಿಸಲು ಹೊರಟವರನ್ನು ಮಣ್ಣಿನಲ್ಲಿ ಹೂತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ…
Read More » -

ನಡುರಸ್ತೆಯಲ್ಲಿ ಹಠಾತ್ ಗುಂಡಿ.. ಮಗುಚಿತು ಕಾರ್
ಹಠಾತ್ ಸೃಷ್ಟಿಯಾದ ರಸ್ತೆಯ ಗುಂಡಿಗೆ ಕಾರು ಮಗುಚಿ ಅಪಘಾತ ಸಂಭವಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ತಿರುವನ್ಮಿಯೂರಿನಲ್ಲಿರುವ ಟೈಡಲ್ ಪಾರ್ಕ್ ಸಿಗ್ನಲ್ ಬಳಿ ರಸ್ತೆಯಲ್ಲಿ ಹಠಾತ್ ಗುಂಡಿ…
Read More » -

ಕಂಡಕ್ಟರ್ ಗೆ ಚಾಕು ಹಾಕಿದ ಚಾಲಕ
ಖಾಸಗಿ ಬಸ್ ಚಾಲಕನೊಬ್ಬ ಕಂಡಕ್ಟರ್ ಗೆ ಚಾಕುವಿನಿಂದ ಇರಿದ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಬಸ್ ನಲ್ಲಿ ಕುಳಿತಿದ್ದ ಕಂಡಕ್ಟರ್ ಬಿನೋಜ್ ಮೇಲೆ ಚಾಲಕ ಬಾಬುರಾಜ್ ಏಕಾಏಕಿ ಚಾಕುವಿನಿಂದ…
Read More » -

ಭಾರತದಲ್ಲಿ ಚೀನಾದ ‘ಗ್ಲೋಬಲ್ ಟೈಮ್ಸ್’ ಬ್ಯಾನ್
ಭಾರತದಲ್ಲಿ ಚೀನಾದ ‘ಗ್ಲೋಬಲ್ ಟೈಮ್ಸ್’ ಬ್ಯಾನ್ ಪಾಕ್ ಪರ ಸುದ್ದಿ ಪ್ರಸಾರ ಮಾಡ್ತಿದ್ದ ಚೀನಾ ಮಾಧ್ಯಮ ಭಾರತದ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಲಾಗ್ತಿತ್ತು ಹೀಗಾಗಿ ಗ್ಲೋಬಲ್…
Read More » -

ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ BSF ಜವಾನ್ ಬಿಡುಗಡೆ..!
ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬೆಳಗ್ಗೆ 10.30ಕ್ಕೆ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಿದ್ದಾರೆ ಎಂದು ಬಾರ್ಡರ್…
Read More » -

ಭಾರತದಿಂದ ಆಪರೇಷನ್ ಕೆಲ್ಲರ್ ಶುರು..!
ಆಪರೇಷನ್ ಸಿಂಧೂರ ಶುರುಮಾಡಿದ್ದ ಭಾರತೀಯ ಸೇನೆ ಈಗ ಆಪರೇಷನ್ ಕೆಲ್ಲರ್ ಶುರು ಮಾಡಿದೆ. ಪಹಲ್ಗಾಂನಲ್ಲಿ ದಾಳಿ ಮಾಡಿದ್ದ ಉಗ್ರರೂ ಸೇರಿದಂತೆ ಜಮ್ಮು ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿ ಅಡಗಿರುವ…
Read More » -

ಪಾಕಿಸ್ತಾನದೊಳಗೆ 150 ಕಿಮೀವರೆಗೂ ನುಗ್ಗಿತ್ತು ಏರ್ಫೋರ್ಸ್..!
ಭಾರತ ಹಾಗೂ ಪಾಕಿಸ್ತಾನ ನಡುವಿನ ಯುದ್ಧದ ಬಗ್ಗೆ ಭಾರತೀಯ ಸೇನೆಯ ಮೂರೂ ಪಡೆಗಳ ಮುಖಂಡರುಗಳು ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಭಾರತ-ಪಾಕ್ ಯುದ್ಧ ಶುರುವಾದ ಬಳಿಕ…
Read More » -

ರಾತ್ರಿ 8ಕ್ಕೆ ಪ್ರಧಾನಿ ಮೋದಿ ತುರ್ತು ಭಾಷಣ..!
ಪಹಲ್ಗಾಂ ದಾಳಿ ಹಾಗೂ ಭಾರತ-ಪಾಕಿಸ್ತಾನ ಯುದ್ಧದ ಬಳಿಕ ಮೊದಲ ಭಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಹತ್ವದ ಭಾಷಣ ಮಾಡುತ್ತಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಪ್ರಧಾನಿ…
Read More » -

ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟ ಕಾಂಗ್ರೆಸ್..!
ಭಾರತ ಪಾಕಿಸ್ತಾನ ನಡುವೆ ಯುದ್ಧ ನಡೀತಿದ್ರೆ, ಕಾಂಗ್ರೆಸ್ ಮತ್ತೊಂದು ಕಡೆ ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಯಡವಟ್ಟು…
Read More » -

ಕಾಶ್ಮೀರ ವಿವಾದದಲ್ಲಿ ಮೂಗು ತೂರಿಸಲು ಅಮೆರಿಕಾ ಯತ್ನ
ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದ ಜಾರಿ ಆಗುತ್ತಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ…
Read More » -

ಐಪಿಎಲ್ ಪಂದ್ಯಾವಳಿಗಳು ರದ್ದು..! – RCB ಕಪ್ ಗೆಲ್ಲುವ ಆಸೆ ಈಡೇರಲ್ಲ
ಭಾರತ ಹಾಗೂ ಪಾಕಿಸ್ತಾನ ನಡುವೆ ಭೀಕರ ಯುದ್ಧ ನಡೀತಿದೆ. ಇದೇ ಹೊತ್ತಲ್ಲಿ ಐಪಿಎಲ್ ಪಂದ್ಯಾವಳಿಗಳಿಗೂ ಯುದ್ಧದ ಭೀತಿ ಆವರಿಸಿದೆ. ನಿನ್ನೆಯಷ್ಟೇ ಪಂಜಾಬ್ ಹಾಗೂ ದೆಹಲಿ ನಡುವೆ ನಡೆಯುತ್ತಿದ್ದ…
Read More » -

ಪಾಕಿಸ್ತಾನಕ್ಕೆ ಕೈ ಕೊಟ್ಟ ಅಮೆರಿಕ
ಭಾರತದ ವಿರುದ್ಧ ಯುದ್ಧ ಸಾರಿರುವ ಪಾಕಿಸ್ತಾನಕ್ಕೆ ಅಮೆರಿಕ ಕೂಡ ದೊಡ್ಡ ಆಘಾತ ನೀಡಿದೆ. ಅಮೆರಿಕ ಸಪೋರ್ಟ್ ಮಾಡುತ್ತೆ ಅನ್ನೋ ಧೈರ್ಯದಿಂದಲೇ ಪಾಕಿಸ್ತಾನ ಇಷ್ಟು ನಿಗರಾಡಿ ಭಾರತದ ಮೇಲೆ…
Read More » -

ಮನೆಯಿಂದ ಹೊರಗೆ ಬರಬೇಡಿ..!
ಪಾಕಿಸ್ತಾನ ಭಾರತದ ಮೇಲೆ ಭೀಕರ ವಾಯುದಾಳಿ ನಡೆಸುತ್ತಿದೆ. ಪಂಜಾಬ್, ಜಮ್ಮು ಕಾಶ್ಮೀರ, ರಾಜಸ್ಥಾನದ ಪ್ರದೇಶದ ಮೇಲೆ ಡ್ರೋಣ್ ಮೂಲಕ ಅಟ್ಯಾಕ್ ಮಾಡ್ತಿದೆ. ಗಡಿ ಪ್ರದೇಶದಲ್ಲಿ ಭಾರಿ ಕ್ಷಿಪಣಿ…
Read More » -

ಪಾಕಿಸ್ತಾನದ ದಾಳಿಗೆ ಭಾರತದ ಮಹಿಳೆ ಸಾವು
ಪಾಕಿಸ್ತಾನ ಭಾರತದ ಮೇಲೆ ನೇರಾ ನೇರ ಯುದ್ಧಕ್ಕಿಳಿದಿದೆ. ಭಾರತದ ನಾಗರಿಕರನ್ನೂ ಟಾರ್ಗೆಟ್ ಮಾಡಿ ಪಾಕಿಸ್ತಾನ ಯುದ್ಧ ಮಾಡ್ತಿದೆ. ಪಾಕಿಸ್ತಾನದ ಶೆಲ್, ರಾಕೆಟ್ಗಳ ದಾಳಿಯಲ್ಲಿ ಓರ್ವ ಭಾರತೀಯ ಮಹಿಳೆ…
Read More » -

ಯುದ್ಧ ಪರಿವೀಕ್ಷಿಸಿದ ಪ್ರಧಾನಿ ಮೋದಿ
ಪಾಕಿಸ್ತಾನದ ಮೇಲೆ ಭಾರತ ಯುದ್ಧ ಸಾರಿದೆ. ಭಾರತದ ಮೇಲಿನ ದಾಳಿಗೆ ಭಾರತ ಇದೀಗ ಪ್ರತೀಕಾರ ತೆಗೆದುಕೊಳ್ಳುತ್ತಿದೆ. ಇದರ ನಡುವೆ ಪ್ರಧಾನಿ ಮೋದಿಯವರೇ ಖುದ್ದು ಯುದ್ಧ ಸನ್ನಿವೇಶದ ಪರಿವೀಕ್ಷಣೆ…
Read More » -

ಪಾಕ್ ದುಸ್ಸಾಹಸ.. ಭಾರೀ ಪೆಟ್ಟು ಕೊಟ್ಟ ಭಾರತ
ಪಹಲ್ಗಾಂ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ಬೆನ್ನಲ್ಲೇ ಭಾರತ ಪಾಕ್ಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿತ್ತು.. ಇದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಸೇನೆಯೂ ಕೂಡ ಉಗ್ರರ ಜೊತೆ…
Read More » -

ಪಾಕಿಸ್ತಾನದ ಮೇಲೆ ಭಾರತ 2ನೇ ದಾಳಿ – ಪಾಕ್ ಉಡೀಸ್..!
ಭಾರತವನ್ನು ಕೆಣಕಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ಪೆಟ್ಟಿನ ಮೇಲೆ ಪೆಟ್ಟು ಕೊಡ್ತಿದ್ದಾರೆ. ಇದರ ನಡುವೆ ಪಾಕಿಸ್ತಾನವೇ ಪ್ರತೀಕಾರವಾಗಿ ಭಾರತದ 15 ಕಡೆ ದಾಳಿ ಮಾಡಲು ಪ್ರಯತ್ನ ನಡೆಸಿದೆ.…
Read More » -

ಇದು ಕರ್ನಲ್ ಸೋಫಿಯಾ ಅಸಲಿ ಸಾಧನೆ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಜೊತೆಗೆ ಕೇಳಿ ಬರುತ್ತಿರುವ ಹೆಸರು ಕರ್ನಲ್ ಸೋಫಿಯಾ ಖುರೇಷಿ ಅವರದ್ದು. ಕನ್ನಡಿಗರು ಈಕೆ ನಮ್ಮ ಹೆಮ್ಮೆಯ…
Read More » -

ಲಾಹೋರ್ ಏರ್ಪೋರ್ಟ್ನಲ್ಲಿ 3 ಬಾಂಬ್ ಬ್ಲಾಸ್ಟ್..!
ಪಾಕಿಸ್ತಾನಕ್ಕೆ ನುಗ್ಗಿ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿಬಂದ ಬೆನ್ನಲ್ಲೇ ಮತ್ತೆ ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟದ ಸದ್ದು ಕೇಳಿಬಂದಿದೆ. ಪಾಕಿಸ್ತಾನದ ಲಾಹೋರ್ ಏರ್ಪೋರ್ಟ್ ಬಳಿ 3 ಬಾಂಬ್ಗಳು ಸ್ಫೋಟಿಸಿವೆ…
Read More » -

ಇದೇ ಸಿಂಧೂರದ ಪವರ್.. ನಾರಿ ಶಕ್ತಿ ಮೂಲಕವೇ ಭಾರತ ಟಕ್ಕರ್
ಆಪರೇಷನ್ ಸಿಂಧೂರ.. ಹೆಸರೇ ಸೂಚಿಸುವಂತೆ ಇದು ಸಿಂಧೂರ ಅಳಿಸಿದವರ ವಿರುದ್ಧದ ಕಾರ್ಯಾಚರಣೆ.. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಶತಕೋಟಿ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ಆಪರೇಷನ್ ಸಿಂಧೂರದ…
Read More » -

ಭಾರತದ ಬತ್ತಳಿಕೆಯಲ್ಲಿದ್ದ ಹೊಸ ಅಸ್ತ್ರ ಪ್ರಯೋಗ
ಪಾಕಿಸ್ತಾನಕ್ಕೆ ಕಾಳರಾತ್ರಿ ಅಂದ್ರೇನು ಎಂಬುದನ್ನು ಭಾರತ ತೋರಿಸಿದೆ. ತ್ರಿವಿಧ ದಳಗಳು ಅತ್ಯಂತ ಸಮನ್ವಯದಿಂದ ನಿರ್ವಹಿಸಿದ ಆಪರೇಷನ್ ಸಿಂದೂರದಲ್ಲಿ ಭಾರತೀಯ ಸೇನೆಯ ಬತ್ತಳಿಕೆಯಲ್ಲಿದ್ದ ಅತ್ಯಾಧುನಿಕ ಆಯುಧಗಳನ್ನು ಬಳಕೆ ಮಾಡಿದೆ.…
Read More » -

ಆಪರೇಷನ್ ಸಿಂಧೂರ.. ಫ್ರೀಡಂ ಟಿವಿಯಲ್ಲಿ ಸಂಪೂರ್ಣ ವಿವರ
ಆಪರೇಷನ್ ಸಿಂಧೂರ.. ಫ್ರೀಡಂ ಟಿವಿಯಲ್ಲಿ ಸಂಪೂರ್ಣ ವಿವರ ಭಾರತದಿಂದ 21 ಟಾರ್ಗೆಟ್.. ಪಾಕ್ ನ 12 ಕಡೆ, ಪಿಓಕೆಯ 9 ಕಡೆ ದಾಳಿ ಆರೋಗ್ಯ ಕೇಂದ್ರಗಳನ್ನು ಅವಾಯ್ಡ್…
Read More » -

ಜಸ್ಟೀಸ್ ಈಸ್ ಸರ್ವಡ್ – ಇಂಡಿಯನ್ ಆರ್ಮಿ ಘೋಷಣೆ
ರಾತ್ರೋರಾತ್ರಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಮಧ್ಯರಾತ್ರಿ 1.44ಕ್ಕೆ ಸರಿಯಾಗಿ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆ ಕ್ಷಿಪ್ರ ದಾಳಿ…
Read More » -

ಪಾಕ್ ಮೇಲೆ ಭಾರತದಿಂದ ಸರ್ಜಿಕಲ್ ಸ್ಟ್ರೈಕ್
ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳಲು ಶುರು ಮಾಡಿದೆ. ರಾತ್ರೋರಾತ್ರಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಮಧ್ಯರಾತ್ರಿ 1.44ಕ್ಕೆ ಸರಿಯಾಗಿ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಪಾಕಿಸ್ತಾನದ…
Read More » -

ಮಾಕ್ ಡ್ರಿಲ್ ಅಂದ್ರೆ ಏನು..? 1971ರಲ್ಲಿ ಏನಾಗಿತ್ತು ಗೊತ್ತಾ?
ಭಾರತ- ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉಚ್ಛಮಟ್ಟವನ್ನು ತಲುಪಿದ ಕಾರಣ ಕೇಂದ್ರ ಗೃಹ ಸಚಿವಾಲಯ, ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಜೆಗಳು ಹೇಗೆ ಪ್ರಾಣ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಅವಗಾಹನೆ ಕಲ್ಪಿಸಲು…
Read More » -

ಪಾಕ್ನಿಂದ ಭಾರತದ ಸೇನಾ ವೆಬ್ಸೈಟ್ ಹ್ಯಾಕ್..!
ಪಾಕಿಸ್ತಾನ ಹಾಗೂ ಭಾರತ ನಡುವೆ ಯುದ್ಧದ ಕಾರ್ಮೋಡ ಶುರುವಾಗಿರುವ ಹೊತ್ತಲ್ಲೇ, ಪಾಕಿಸ್ತಾನ ಈಗ ಸೈಬರ್ ಯುದ್ಧಕ್ಕೆ ಮುಂದಾಗಿದೆ. ಭಾರತೀಯ ಸೇನೆಯ ವೆಬ್ ಸೈಟ್ ಅನ್ನೇ ಪಾಕ್ ಸೈಬರ್…
Read More » -

ಭಾರತಕ್ಕೆ ಬೆಂಬಲ ಘೋಷಿಸಿದ ರಷ್ಯಾ..!
ಬೆಂಗಳೂರು : ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹೊತ್ತಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ…
Read More » -

ಕನ್ನಡದ ಚಿತ್ರರಂಗದಿಂದ ಸೋನ್ ನಿಗಮ್ ಬ್ಯಾನ್..!
ಬೆಂಗಳೂರು : ಕನ್ನಡಿಗರ ಕುರಿತು ವಿವಾದ್ಮಕ ಹೇಳಿಕೆ ನೀಡಿದ್ದ ಹಿಂದಿ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರೋದ್ಯಮ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಸೋನು ನಿಗಮ್…
Read More » -

ಪಾಕಿಸ್ತಾನಕ್ಕೆ ಮತ್ತೊಂದು ನದಿ ನೀರು ಬಂದ್!
ಭಾರತದ ವಿರುದ್ಧ ಯುದ್ಧ ಸಾರಿರುವ ಪಾಕಿಸ್ತಾನಕ್ಕೆ ಈಗಾಗಲೇ ಸಿಂಧು ನದಿ ನೀರನ್ನು ನಿಲ್ಲಿಸಲಾಗಿದೆ. ಇದರ ಜೊತೆಗೆ ಚೆನಾಬ್ ನದಿ ನೀರನ್ನುಕೂಡ ಸ್ಥಗಿತಗೊಳಿಸಲಾಗಿದೆ. ಪಹಲ್ಗಾಮ್ ನರಮೇಧದ ನಂತರ ಭಾರತ…
Read More » -

ಯುದ್ಧಕ್ಕೆ ಕೌಂಟ್ಡೌನ್ – 2 ತಿಂಗಳಿಗಾಗುವಷ್ಟು ಆಹಾರ ಸಂಗ್ರಹಿಸಿದ ಪಾಕ್!
ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಶೀಘ್ರದಲ್ಲೇ ಭಾರತ ಪಾಕಿಸ್ತಾನದ ಜೊತೆ ಯುದ್ಧ ಸಾರುವ ಲಕ್ಷಣಗಳು ಕಾಣಿಸ್ತಿದೆ. ಅಲ್ಲದೇ ಪಾಕ್…
Read More » -

ಪಾಕಿಸ್ತಾನದಿಂದ ಬರೋ ಎಲ್ಲ ವಸ್ತುಗಳೂ ಬ್ಯಾನ್..!
ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರಗಾಮಿಗಳು 27 ಪ್ರವಾಸಿಗರನ್ನ ಹತ್ಯೆಗೈದಿದ್ದಕ್ಕೆ ಭಾರತ ಹಂತ ಹಂತವಾಗಿ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಸಿಂದೂ ನದಿ…
Read More » -

ಪಾಕಿಸ್ತಾನಕ್ಕೆ ಹೋಗೋದಕ್ಕಿಂತ ಭಾರತದಲ್ಲಿ ಸಾಯುವುದೇ ಮೇಲು
ಪಹಲ್ಗಾಂನಲ್ಲಿ ಉಗ್ರರ ದಾಳಿಯಲ್ಲಿ 27 ಜನ ಹತ್ಯೆಗೀಡಾದ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಸಾಕಷ್ಟು ಕಠಿಣ ಕ್ರಮಕ್ಕೆ ಮುಂದಾಗ್ತಿದೆ. ಭಾರತದಲ್ಲಿ ಅಕ್ರಮವಾಗಿ ನೆಲೆಸಿರೋ ಪಾಕಿಸ್ತಾನೀಯರ ವೀಸಾ ರದ್ದುಗೊಳಿಸಿದೆ..…
Read More » -

ಪೆಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?
ಬೆಂಗಳೂರು : ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ…
Read More » -

ಬಿಜೆಪಿ ಮಹಿಳಾ ಮಂತ್ರಿಯನ್ನು ಬಿಡದ ಪೋಕಿರಿಗಳು.. ಫೋನ್ ಟಾರ್ಚರ್…
ಮಹಾರಾಷ್ಟ್ರದ ಮಹಿಳಾ ಮಂತ್ರಿ, ಬಿಜೆಪಿ ನಾಯಕಿ ಪಂಕಜಾ ಮುಂಡೆ ಪೋಕಿರಿಗಳಿಂದ ಕಿರುಕುಳ ಅನುಭವಿಸಿದ್ದಾರೆ. ಬಿಜೆಪಿ ನಾಯಕಿಗೆ ಟಾರ್ಚರ್ ಕೊಟ್ಟ ವ್ಯಕ್ತಿಯನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ…
Read More » -

ದೇಶ ವಿರೋಧಿಗಳ ವಿರುದ್ಧ ಸ್ಪೈವೇರ್ ಬಳಸಿದ್ರೆ ತಪ್ಪೇನು? : ಸುಪ್ರೀಂಕೋರ್ಟ್
ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಭದ್ರತೆಗಾಗಿ ಬೇಹುಗಾರಿಕೆ ತಂತ್ರಾಂಶ ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದೇ ವೇಳೆ, ಖಾಸಗಿ ವ್ಯಕ್ತಿಗಳ ವಿರುದ್ಧ ಅದನ್ನು ಬಳಸಲಾಗುತ್ತಿದೆ ಎಂಬ…
Read More » -

ಕಣಿವೆ ನಾಡಿಂದ ರಾಹುಲ್ ಗಾಂಧಿ ಸಂದೇಶ
ನಾವೆಲ್ಲ ಭಾರತೀಯರು.. ಒಗ್ಗಟ್ಟಾಗಿರಬೇಕು.ಭಯೋತ್ಪಾದಕರ ಕೃತ್ಯವನ್ನು ಮೆಟ್ಟಿ ನಿಲ್ಲಬೇಕು ಎಂದು ಲೋಕಸಭೆ ವಿಪಕ್ಹೇಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಭೀಕರ ಭಯೋತ್ಪಾದಕ ದಾಳಿಗೆ ಸಾಕ್ಷಿಯಾದ ಪಹಲ್ಗಾಮ್ಗೆ ಭೇಟಿ…
Read More » -

ಪಾಕಿಸ್ತಾನಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ..!
ಜಮ್ಮು ಕಾಶ್ಮೀರದ ಪಹಲ್ಗಾಂ ಜಿಲ್ಲೆಯಯಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಪ್ರತೀಕಾರಕ್ಕೆ ಮುಂದಾಗಿದೆ.ಭಾರತದಲ್ಲಿರುವ ಪಾಕಿಸ್ತಾನಿಗಳಿಗೆ ಭಾರತ ಬಿಟ್ಟು ಹೋಗುವಂತೆ ಗಡುವು ನೀಡಿದ ಕೇಂದ್ರ ಗೃಹ ಸಚಿವ…
Read More » -

ಮೋದಿ ಬೆಂಬಲಕ್ಕೆ ನಿಂತ ವಿಪಕ್ಷ ನಾಯಕ ರಾಹುಲ್ ಗಾಂಧಿ
ಪಹಲ್ಗಾಮ್ ದಾಳಿಯ ಕುರಿತಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ…
Read More » -

ಮೋದಿ, ಶಾ ಕೈಯಲ್ಲಿ ಪಾಕ್ ವಿರುದ್ಧ ಹೋರಾಡೋಕೆ ಆಗಲ್ಲ: ಬಿಜೆಪಿ ಸಂಸದ
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮೇಲೆ ಗಂಭೀರ ಆರೋಪ ಮಾಡಿರುವ ಮಾಜಿ ಕೇಂದ್ರ ಸಚಿವ ಸುಬ್ರಹ್ಮಣ್ಯನ್ ಸ್ವಾಮಿ. ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಿಂದ…
Read More » -

ದಾಳಿ ಮಾಡಿದವರನ್ನ ಹುಡುಕಿ ಕೊಲ್ಲುತ್ತೇವೆ ಪ್ರಧಾನಿ ಮೋದಿ ಶಪಥ..!
ಬಿಹಾರ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ 1 ನಿಮಿಷಗಳ ಕಾಲ ಮೌನಾಚರಣೆ ಮಾಡಿ ಭಾಷಣ ಆರಂಭಿಸಿದ್ದಾರೆ. ಭಯೋತ್ಪಾದಕರ ಮೇಲೆ ಪ್ರತೀಕಾರದ ದಾಳಿ ಮಾಡೇ ಮಾಡ್ತೀವಿ..ಒಬ್ಬೋಬ್ಬ ಭಯೋತ್ಪಾದಕನನ್ನು…
Read More » -

ಭಯೋತ್ಪಾದಕ ದಾಳಿಯ ಹೊಣೆಗಾರರು ಯಾರು..?
ಜಮ್ಮು & ಕಾಶ್ಮೀರ್ದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಯಲ್ಲಿ 28 ಜನರ ದಾರುಣ ಸಾವಾಗಿದೆ..ಈ ಭಯೋತ್ಪಾದಕ ದಾಳಿಯ ಹೊಣೆಗಾರ ರಾಹುಲ್ ಗಾಂಧಿ ಎಂದು ಬಿಜೆಪಿ ಪೊಸ್ಟ್…
Read More » -

ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ : ನಿರ್ಣಯಗಳು ಇಲ್ಲಿವೆ..!
ನವದೆಹಲಿ: ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಅಟ್ಟಹಾಸದ ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕೈಗೊಳ್ಳಲಾಗಿತ್ತು. ಈ ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.…
Read More » -

ಉಗ್ರನ ಕೈಯಿಂದ ಬಂದೂಕು ಬರಸೆಳೆದು.. ಹಾರ್ಸ್ ರೈಡರ್ ವಿರೋಚಿತ ಹೋರಾಟ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ನಡೆಸಿದ ಭಯಾನಕ ದಾಳಿಯಿಂದ ಪ್ರವಾಸಿಗರು ತತ್ತರಿಸಿದ್ರು. ತಮ್ಮ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದ್ರು.. ಈ ಭಯಾನಕ ಪರಿಸ್ಥಿತಿಯಲ್ಲಿ ಅಲ್ಲೇ ಇದ್ದ ಹಾರ್ಸ್…
Read More » -

ಉಗ್ರ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಯಾರು ?
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪಹಲ್ಗಾಮ್ ಉಗ್ರ ದಾಳಿ ಪ್ರಕರಣ, 2019ರಲ್ಲಿ ನಡೆದಿದ್ದ ಪುಲ್ವಾಮಾ ದಾಳಿ ನಂತರ ನಡೆದ ಅತಿ ದೊಡ್ಡ ದಾಳಿಯಾಗಿದೆ. ಇದುವರೆಗೆ ಸುಮಾರು 26…
Read More » -

ರಕ್ತ ಚಿಮ್ಮಿದ ಮಿನಿ ಸ್ವಿಟ್ಜರ್ಲ್ಯಾಂಡ್..!
ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ಭಾರತ ಮಾತ್ರ ಅಲ್ಲ ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಮಿನಿ ಸ್ವಿಟ್ಜರ್ಲ್ಯಾಂಡ್ ಖ್ಯಾತಿಯ ಬೈಸರನ್ನಲ್ಲಿ ನರರೂಪ ರಕ್ಕಸರಾದ ಭಯೋತ್ಪಾದಕರ…
Read More » -

ಕಾಶ್ಮೀರದ ಪಹಲ್ಗಾಮ್ನಲ್ಲಿ ಭೀಕರ ಉಗ್ರ ದಾಳಿ – 27 ಪ್ರವಾಸಿಗರ ಹತ್ಯೆ
ಮಿನಿ ಸ್ವಿಡ್ಜರ್ಲ್ಯಾಂಡ್ ಖ್ಯಾತಿಯ ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಪ್ರಾಂತ್ಯದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ಎಸಗಿದ್ದಾರೆ. ಪೈಶಾಚಿಕ ದಾಳಿಯಲ್ಲಿ ಕನಿಷ್ಠ 27 ಪ್ರವಾಸಿಗರು…
Read More » -

ಅಂಬಾನಿ ಮನೆಯಲ್ಲಿ ಎಸಿನೆ ಇಲ್ಲ..! – ವಾಯುದೇವನೇ ನೆಲೆಸಿದ್ದಾನಾ..?
ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಮುಕೇಶ್ ಅಂಬಾನಿ ಟಾಪ್ ಸ್ಥಾನದಲ್ಲಿದ್ದಾರೆ. ಅಂಬಾನಿಯವರ 15 ಸಾವಿರ ಕೋಟಿ ವೆಚ್ಚದ ಐಷಾರಾಮಿ ಮನೆಯಲ್ಲಿ ಸಾಕ್ಷಾತ್ ಕುಬೇರನೇ ನೆಲೆಸಿದ್ದಾನೆ. ಮುಂಬೈನಲ್ಲಿರುವ ಅಂಬಾನಿಯ…
Read More » -

ವಿದೇಶಕ್ಕೆ ಹೋದ್ಮೇಲೆ ರಾಹುಲ್ ಗಾಂಧಿ ಮತ್ತದೇ ಹಳೇ ರಾಗ..!
ಭಾರತೀಯ ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ…
Read More » -

ಭಾರತಕ್ಕೆ ಬಂದಿಳಿದ ಅಮೆರಿಕ ಉಪಾಧ್ಯಕ್ಷ
ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಅವರು ತಮ್ಮ ಪತ್ನಿ ಉಷಾ ಮತ್ತು ತಮ್ಮ ಇಬ್ಬರು ಗಂಡು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಗಳು ಮಿರಾಬೆಲ್ ಜೊತೆಗೆ…
Read More » -

ಮಹಾಕಾಳೇಶ್ವರನಿಗೆ ತಾನೇ ಪೂಜೆ ಮಾಡಿದ ನಟ ಯಶ್
ಟಾಕ್ಸಿಕ್ ಸಿನಿಮಾ ಸಕ್ಸಸ್ಗಾಗಿ ಪ್ರಾರ್ಥಿಸಿ ರಾಕಿಂಗ್ ಸ್ಟಾರ್ ಯಶ್ ಇದೀಗ ಟೆಂಪಲ್ ರನ್ ಶುರು ಮಾಡಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿರುವ ಮಹಾ ಕಾಳೇಶ್ವರನಿಗೆ ನಟ ಯಶ್ ವಿಶೇಷ ಪೂಜೆ…
Read More » -

ಪವನ್ ಕಲ್ಯಾಣ್ ಗೆ ಸಹಾಯ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಟಾಲಿವುಡ್ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕುಟಂಬಕ್ಕೆ ಇತ್ತೀಚೆಗೆ ಒಂದು ಸಮಸ್ಯೆ ಎದುರಾಗಿತ್ತು. ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಅಗ್ನಿ…
Read More » -

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಗುಡ್ ನ್ಯೂಸ್..!
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಬಡ್ಡಿ ದರವನ್ನು ಇಳಿಕೆ ಮಾಡಲು ನಿರ್ಧರಿಸಿದೆ. ಕಳೆದ ಬಾರಿ ಫೆಬ್ರವರಿಯಲ್ಲಿ ಬಡ್ಡಿದರವನ್ನು 25 ಬೇಸಿಸ್ ಪಾಯಿಂಟ್ ತಗ್ಗಿಸಿತ್ತು. ಇಂದು ಆರ್ಬಿಐ…
Read More » -

ಟ್ರಂಪ್ ಹುಚ್ಚಾಟಕ್ಕೆ ಇಡೀ ಜಗತ್ತೆ ಶೇಕ್..!
ನವದೆಹಲಿ: ಚೀನಾದ ಆಮದುಗಳ ಮೇಲೆ ಅಮೆರಿಕ ಅಧಿಕೃತವಾಗಿ, ಶೇ.104 ರಷ್ಟು ಸುಂಕ ವಿಧಿಸಿದೆ. ಇದು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ವ್ಯಾಪಕ…
Read More » -

ಭಾರತದ ಬಳಿ ಸ್ನೇಹ ಹಸ್ತ ಚಾಚಿದ ಚೀನಾ..!
ನವದೆಹಲಿ: ದೊಡ್ಡಣ್ಣನಿಗೆ ಶಾಕ್ ಕೊಡಲು ಬಲಾಢ್ಯ ಶಕ್ತಿಗಳು ಒಟ್ಟುಗೂಡುತ್ತಿವೆ. ಟ್ರಂಪ್ಗೆ ಠಕ್ಕರ್ ಕೊಡಲು ಮಹಾ ಧ್ರುವೀಕರಣ ಶುರುವಾಗ್ತಿದ್ದು, ಇಷ್ಟು ದಿನ ದುಷ್ಮನ್ ಆಗಿದ್ದ ಆರ್ಥಿಕ ಶಕ್ತಿಗಳು ಒಗ್ಗಟ್ಟಿನ…
Read More » -

ನೌಕಾಪಡೆಗೆ ರೆಫೆಲ್ ಬಲ; 26 ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಒಪ್ಪಂದಕ್ಕೆ ಅನೂಮೂದನೆ
ನವದೆಹಲಿ: ಭದ್ರತೆ ಕುರಿತ ಸಂಪುಟ ಸಮಿತಿಯಲ್ಲಿ ಭಾರತ ಸರ್ಕಾರ ಮಂಗಳವಾರ ಭಾರತದ ಅತಿದೊಡ್ಡ ಫೈಟರ್ ಜೆಟ್ ಒಪ್ಪಂದಕ್ಕೆ ಅನುಮೂದನೆ ನೀಡಿದೆ. ಇದು ಭಾರತೀಯ ನೌಕಾಪಡೆಗೆ 26 ರಫೇಲ್…
Read More » -

ಆರ್ಬಿಐನಿಂದ ಗುಡ್ನ್ಯೂಸ್..!
ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ…
Read More » -

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ರೆ ಅಪಾಯ; ಇರಾನ್ಗೆ ಟ್ರಂಪ್ ವಾರ್ನಿಂಗ್
ವಾಷಿಗ್ಟಂನ್: ಇರಾನ್ ಜೊತೆ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ನೇರ ಮಾತುಕತೆ ನಡೆಸಲಿದೆ. ಇರಾನ್ಗೆ ಪರಮಾಣು ಶಸ್ತ್ರಾಸ್ತ್ರ ಕೈಬಿಡುವಂತೆ ಹೇಳಲಾಗುತ್ತೆ. ಒಂದು ವೇಳೆ ಇರಾನ್ ಒಪ್ಪದೇ ಹೋದಲ್ಲಿ…
Read More » -

ಪ್ರಧಾನಿ ಮೋದಿ ಭೇಟಿಯಾದ ದುಬೈ ಫ್ರಿನ್ಸ್..!
ದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ದುಬೈ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರೊಂದಿಗೆ ಚರ್ಚೆ ನಡೆಸಿದರು. ದುಬೈ…
Read More » -

ಪ್ರಧಾನಿ ಮೋದಿಗೆ ಮಿತ್ರ ವಿಭೂಷಣ ಗೌರವ..!
ಶ್ರೀಲಂಕಾದಿಂದ ಶಾಂತಿಪಾಲನಾ ಪಡೆಯನ್ನು ಭಾರತ ಹಿಂದಕ್ಕೆ ಪಡೆದುಕೊಂಡ ಬಳಿಕ ಮೊದಲ ಬಾರಿಗೆ ಲಂಕಾ ಜತೆ ರಕ್ಷಣಾ ಸಹಕಾರ ಒಪ್ಪಂದ ಏರ್ಪಟ್ಟಿದೆ. ಶ್ರೀಲಂಕಾಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ…
Read More » -

ದೇಶಾದ್ಯಂತ ಶ್ರೀರಾಮ ನವಮಿ ಉತ್ಸವ; ಅಯೋಧ್ಯೆಯಲ್ಲಿ ಕಳೆಗಟ್ಟಿದ ಸಂಭ್ರಮ
ಅಯೋಧ್ಯೆ: ರಾಮನವಮಿ ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ. ಬೆಳಗ್ಗೆಯಿಂದ…
Read More » -

ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ಮಿತ್ರ ವಿಭೂಷಣ ಪ್ರಶಸ್ತಿ ಪ್ರದಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಪರಸ್ಪರ ಸಭೆ ಮಾಡಿದ ನಂತರ ಭಾರತ ಮತ್ತು ಶ್ರೀಲಂಕಾ ಮೊದಲ ಬಾರಿಗೆ ಪ್ರಮುಖ ರಕ್ಷಣಾ…
Read More » -

ಶ್ರೀಲಂಕಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ, 3 ದಿನಗಳ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಶ್ರುಕ್ರವಾರ ರಾತ್ರಿ 9 ಗಂಟೆಗೆ ಕೊಲಂಬೊ ವಿಮಾನ ನಿಲ್ದಾಣಕ್ಕೆ ಬಂದಿಳಿದ…
Read More » -

ಬ್ಯಾಂಕಾಕ್ನಲ್ಲಿರೋ ಬೌದ್ಧ ಟೆಂಪಲ್ಗೆ ಪ್ರಧಾನಿ ಮೋದಿ ಭೇಟಿ
ಬ್ಯಾಂಕಾಕ್: ಬಿಮ್ಸ್ಟೆಕ್ (BIMSTEC) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ಯಾಂಕಾಕ್ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿರುವ ವಾಟ್ ಫ್ರಾ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿದರು. ಶೃಂಗಸಭೆಯ ಹೊರತಾಗಿ,…
Read More » -

ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ
ನವದೆಹಲಿ: ಇಂದು ನಡೆದ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ…
Read More » -

ಥೈಲ್ಯಾಂಡ್ನಲ್ಲಿ ಪ್ರಧಾನಿ ಮೋದಿ; ಅದ್ದೂರಿ ಸ್ವಾಗತ
ಬ್ಯಾಂಕಾಕ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಇಂದು ಥೈಲ್ಯಾಂಡ್ ಬಂದಿಳಿದಿದ್ದಾರೆ. ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯರು ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ…
Read More » -

RBI ಡೆಪ್ಯೂಟಿ ಗವರ್ನರ್ ಆಗಿ ಪೂನಮ್ ಗುಪ್ತಾ ನೇಮಕ
ನವದೆಹಲಿ: ಪ್ರಧಾನ ಮಂತ್ರಿಯ ಅರ್ಥಿಕ ಸಲಹಾ ಮಂಡಳಿ ಮಾಜಿ ಸದಸ್ಯೆ ಪೂನಮ್ ಗುಪ್ತಾ ಅವರು ಮೂರು ವರ್ಷಗಳ ಅವಧಿಗೆ ಆರ್ಬಿಐ ಡೆಪ್ಯೂಟಿ ಗವರ್ನರ್ ಆಗಿ ನೇಮಕಗೊಂಡಿದ್ದಾರೆ. ನ್ಯಾಷನಲ್…
Read More » -

ಮತ್ತೆ ಮೋದಿ ಚೀನಾ ಭಾಯ್ ಭಾಯ್..!
ನವದೆಹಲಿ: ಶತ್ರು ರಾಷ್ಟ್ರ ಚೀನಾ ಮೋದಿಯತ್ತ ಸ್ನೇಹ ಹಸ್ತ ಚಾಚಿದೆ. ನಾವಿಬ್ಬರೂ ಜೊತೆ ಜೊತೆಯಾಗಿ ಹೋಗಬೇಕೆಂದು ಚೀನಾ ಅಧ್ಯಕ್ಷ ಷಿ- ಜಿನ್ಪಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು…
Read More » -

ದೇಶದ ನಂಬರ್ 1 ಕುಬೇರನ ಮಗ ಬರಿಗಾಲಲ್ಲಿ ನಡೆದಾಡ್ತಿದ್ದಾನೆ..!
ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ಪುತ್ರ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನಿರ್ದೇಶಕ ಅನಂತ್ ಅಂಬಾನಿ, ಗುಜರಾತ್ನ ಜಾಮ್ನಗರದಿಂದ ದ್ವಾರಕಾಧೀಶ ದೇವಸ್ಥಾನದವರೆಗೆ 140…
Read More » -

ಟ್ರಂಪ್ ಟ್ಯಾಕ್ಸ್ ವಾರ್ಗೆ ಮೋದಿ ಟಕ್ಕರ್
ಟ್ರಂಪ್ಗೆ ಮೋದಿ ಭಯಂಕರ ಶಾಕ್ ಕೊಟ್ಟಿದ್ದಾರೆ. ಟ್ಯಾಕ್ಸ್ ವಾರ್ ಘೋಷಿಸಿದ್ದ ದೊಡ್ಡಣ್ಣನ ಪಕ್ಕೆಗೆ ಮೋದಿ ಗುದ್ದಿದ್ದಾರೆ. ಮೋದಿ ಕೊಟ್ಟ ಏಟಿಗೆ ಟ್ರಂಪ್ ಕಕ್ಕಾಬಿಕ್ಕಿಯಾಗಿದ್ದಾರೆ. ಭಾರತದ ಪರವಾಗಿ ಮಾತನಾಡಲು…
Read More » -

ಬಾಂಬ್ ಹಾಕ್ತೀನಿ ಎಂದ ಟ್ರಂಪ್..! ಬೆಚ್ಚಿಬಿದ್ದ ಆ ರಾಷ್ಟ್ರ..!
ವಾಷಿಗ್ಟಂನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ವಿರುದ್ಧ ಸ್ಪರ್ಧಿಸಿ ಗೆದ್ದು ಬಂದ ಬಳಿಕ ತಮ್ಮ ರಷ್ಯಾ-ಉಕ್ರೇನ್ ಕದನ ವಿರಾಮ ಒಪ್ಪಂದಕ್ಕೆ ಸಕಲ ಪ್ರಯತ್ನಗಳನ್ನು ನಡೆಸ್ತಿದ್ದಾರೆ. ಇದೀಗ…
Read More » -

ಮ್ಯಾನ್ಮಾರ್, ಥೈಲ್ಯಾಂಡ್ನಲ್ಲಿ ನಡುಗಿದ ಭೂಮಿ; ಈವರೆಗೂ 1700 ಜನ ಬಲಿ
ಮ್ಯಾನ್ಮಾರ್ನಲ್ಲಿ ನಡೆದ ಭೀಕರ ಭೂಕಂಪದಿಂದ ಜನರ ಜೀವನ ಅಸ್ತವ್ಯಸ್ಥವಾಗಿದೆ. ಗಗನಚುಂಬಿ ಕಟ್ಟಡಗಳು, ರಸ್ತೆ, ಸೇತುವೆಗಳು ಕುಸಿತದಿಂದ ಸಾವಿರಾರು ಜನರ ಜೀವನವನ್ನು ಬಲಿಪಡೆದುಕೊಂಡಿದೆ. ಮಯನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ…
Read More » -

ರಷ್ಯಾ ಅಧ್ಯಕ್ಷ ಪುಟಿನ್ ಕಾರು ಅಪಘಾತ
ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರ ಅಧಿಕೃತ ಕಾರು ಎಂದು ನಂಬಲಾದ ಔರಸ್ ಸೆನಾಟ್ ಲಿಮೋಸಿನ್’ ಕಾರು ಮಾಸ್ಕೋದಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಈ ಘಟನೆ ಮಾರ್ಚ್…
Read More »


















































































































































